Building Collapse : ಪಶ್ಚಿಮ ವಲಯದ ಮಹಾಲಕ್ಷ್ಮೀಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಮಲಾನಗರದಲ್ಲಿ ತಳಪಾಯದ ಗೋಡೆ ಶೇ. 20 ರಷ್ಟು ಕುಸಿದಿದ್ದು, ಇಂದು ತೆರವು ಕಾರ್ಯವನ್ನು ಪ್ರಾರಂಭಿಸಲಾಗುವುದು. ಕಮಲಾನಗರ 3ನೇ ಮುಖ್ಯರಸ್ತೆಯ ಬಳಿ ದ್ವಿತೀ
ವಿಜಯವಾಣಿ ಸುದ್ದಿಜಾಲ ಬೆಂಗಳೂರು ಸುಕೇಶ್ ಡಿ. ನಿರ್ದೇಶಿಸುತ್ತಿರುವ ಐತಿಹಾಸಿಕ “ಹಲಗಲಿ’ ಸಿನಿಮಾ ಪ್ರಾರಂಭದಿಂದಲೂ ಸುದ್ದಿಯಾಗುತ್ತಿದೆ. ಮೊದಲು ಚಿತ್ರಕ್ಕೆ ಡಾರ್ಲಿಂಗ್ ಕೃಷ್ಣ ನಾಯಕನಾಗಿ ಆಯ್ಕೆಯಾಗಿದ್ದರು. ಆದರೆ, ಎರಡ
ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನ ಜಿಲ್ಲೆಯ ಅಧಿದೇವತೆ ಹಾಸನಾಂಬೆ ದೇವಿಯ ದೇಗುಲದ ಬಾಗಿಲನ್ನು ಗುರುವಾರ ಶಾಸ್ತ್ರೋಕ್ತವಾಗಿ ತೆರೆಯಲಾಯಿತು. ಅಶ್ವಿನಿ ಮಾಸದ ಪೌರ್ಣಿಮೆ ನಂತರದ ಗುರುವಾರ ಮಧ್ಯಾಹ್ನ ಸರಿಯಾಗಿ 12.10ಕ್ಕೆ
ಪುಣೆ: ಮೂರು ವರ್ಷಗಳ ಬಳಿಕ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದ ತಮಿಳುನಾಡು ಆಲ್ರೌಂಡರ್ ವಾಷಿಂಗ್ಟನ್ ಸುಂದರ್ (58ಕ್ಕೆ 7) ನಡೆಸಿದ ಜೀವನಶ್ರೇಷ್ಠ ಬೌಲಿಂಗ್ ದಾಳಿಯ ನೆರವಿನಿಂದ ಭಾರತ ತಂಡ ಎರಡನೇ ಟೆಸ್ಟ್ ಪಂದ್ಯದಲ್ಲಿ ಪ್ರವಾಸಿ ನ್ಯೂ
ಬೆಂಗಳೂರು: ಚುನಾವಣೆ ರಾಜಕಾರಣದಲ್ಲಿ ಸಾಕಷ್ಟು ಕುತೂಹಲ, ಸ್ವಾರಸ್ಯ ಸಾಮಾನ್ಯ. ರಾಜಕೀಯ ನಾಯಕರು ತಮ್ಮ ಮಾತು ಮತ್ತು ನಡವಳಿಕೆಯಿಂದ ಅನೇಕ ವೈರುಧ್ಯವನ್ನು ಎದುರಿಸುವುದು ಸಹಜ. ಈ ಬಾರಿ ಉಪ ಚುನಾವಣೆಯಲ್ಲೂ ಅಂತಹ ಒಂದು ಪ್ರಸಂಗವಿದ
ಪುಣೆ: ಮೂರು ವರ್ಷಗಳ ಬಳಿಕ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದ ತಮಿಳುನಾಡು ಆಲ್ರೌಂಡರ್ ವಾಷಿಂಗ್ಟನ್ ಸುಂದರ್ (58ಕ್ಕೆ 7) ನಡೆಸಿದ ಜೀವನಶ್ರೇಷ್ಠ ಬೌಲಿಂಗ್ ದಾಳಿಯ ನೆರವಿನಿಂದ ಭಾರತ ತಂಡ ಎರಡನೇ ಟೆಸ್ಟ್ ಪಂದ್ಯದಲ್ಲಿ ಪ್ರವಾಸಿ ನ್ಯೂ
ಪುಣೆ: ಭಾರತದ ಅನುಭವಿ ಆ್ ಸ್ಪಿನ್ನರ್ ಆರ್.ಅಶ್ವಿನ್ ಟೆಸ್ಟ್ ಕ್ರಿಕೆಟ್ನಲ್ಲಿ ಸಾರ್ವಕಾಲಿಕ ಗರಿಷ್ಠ ವಿಕೆಟ್ ಪಡೆದ ಬೌಲರ್ಗಳ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಆ್ ಸ್ಪಿನ್ನರ್ ನಾಥನ್ ಲ್ಯಾನ್ (530) ಅವರನ್ನು ಹಿಂದಿಕ್ಕಿ ಏಳನೇ ಸ್
ಒಟ್ಟಾವಾ: ಭಾರತ ವಿರೋಧಿ ನಿಲುವು, ಖಲಿಸ್ತಾನಿ ಉಗ್ರರ ಜತೆಗಿನ ಮೈತ್ರಿ ಹಿನ್ನೆಲೆಯಲ್ಲಿ ಚರ್ಚೆಗೆ ಗ್ರಾಸವಾಗಿದ್ದ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರ ರಾಜೀನಾಮೆಗೆ ಒತ್ತಡ ಹೆಚ್ಚಾಗುತ್ತಿದೆ. ಸ್ವಪಕ್ಷವಾದ ಲಿಬರಲ್ ಪಾ
ಬೆಂಗಳೂರು: ಐಪಿಎಲ್ 18ನೇ ಆವೃತ್ತಿಯ ಆಟಗಾರರ ಹರಾಜಿಗೆ ಮುನ್ನ ಎಲ್ಲ 10 ತಂಡಗಳು ರಿಟೇನ್ ಪಟ್ಟಿ ಸಲ್ಲಿಸಲು ಇನ್ನು ಒಂದು ವಾರವಷ್ಟೇ ಬಾಕಿ ಇದ್ದು, ಕ್ರಿಕೆಟ್ ಪ್ರೇಮಿಗಳ ಕುತೂಹಲ ಗರಿಗೆದರಿದೆ. ಅಕ್ಟೋಬರ್ 31ರ ಸಂಜೆ 5 ಗಂಟೆಯೊಳಗ
ಪುಣೆ: ಭಾರತ-ಕಿವೀಸ್ 2ನೇ ಟೆಸ್ಟ್ ನಡುವೆ ಎಂಸಿಎ ಸ್ಟೇಡಿಯಂನಲ್ಲಿ ಪ್ರೇಕ್ಷಕರು ಕುಡಿಯುವ ನೀರಿಗಾಗಿ ಪರದಾಡಿದರು. ಮೊದಲ ದಿನದಾಟಕ್ಕೆ ಸುಮಾರು 18 ಸಾವಿರ ಪ್ರೇಕ್ಷಕರು ಹಾಜರಾಗಿದ್ದರು. ಆದರೆ ಸ್ಟೇಡಿಯಂಗೆ ನೀರಿನ ಬಾಟಲಿಗಳು ಸರ
ವಿಜಯವಾಣಿ ಸುದ್ದಿಜಾಲ ಬೆಂಗಳೂರು ನಟ, ನಿರ್ದೇಶಕ ಕಾಶೀನಾಥ್ ಪುತ್ರ ಅಭಿಮನ್ಯು ಕಾಶೀನಾಥ್ ಕಮ್ಬ್ಯಾಕ್ ಮಾಡುತ್ತಿರುವ ಸಿನಿಮಾ “ಎಲ್ಲಿಗೆ ಪಯಣ ಯಾವುದೋ ದಾರಿ’. ಕಿರಣ್ ಸೂರ್ಯ ನಿರ್ದೇಶನದ ಈ ಸಿನಿಮಾ ಇಂದು ತೆರೆಗೆ ಬರಲಿದ
ಕ್ರೀಡೆಯಲ್ಲಿ ಹಾಗೂ ಬದುಕಿನಲ್ಲಿ ಕಠಿಣ ಪರಿಶ್ರಮದಿಂದ ಉತ್ತುಂಗಕ್ಕೇರಿದವರು, ಉಡಾಫೆ ಧೋರಣೆಯಿಂದ ಪಾತಾಳಕ್ಕೆ ಬಿದ್ದವರ ಉದಾಹರಣೆ ಸಾವಿರಾರು ಸಿಗುತ್ತವೆ. ಗೆದ್ದವರಿಗೂ ಬಿದ್ದವರಿಗೂ ನಡುವಿನ ಒಂದು ಸಾಮಾನ್ಯ ವ್ಯತ್ಯಾಸವ
ಮೇಷ:ಪತ್ನಿಯ ಆರೋಗ್ಯಕ್ಕಾಗಿ ಧನವ್ಯಯ. ಗೃಹ ನಿರ್ವಣದ ಕೆಲಸಕ್ಕೆ ಪ್ರಯತ್ನದ ಅಗತ್ಯವಿದೆ. ಸಾಹಸ ಕಾರ್ಯದತ್ತ ಆಸಕ್ತಿ. ಶುಭಸಂಖ್ಯೆ: 5 ವೃಷಭ:ವಿವಾದಗಳಲ್ಲಿ ಸಿಲುಕಿಕೊಳ್ಳುವ ಅಪಾಯವಿದೆ. ದುಬಾರಿ ವಸ್ತುಗಳ ಕಳವು ಆಗಬಹುದು. ವಿವಾಹ
ಮುದ್ದೇಬಿಹಾಳ: ದೇಶದಲ್ಲಿ ಏಕರೂಪ ಶಿಕ್ಷಣ ಪದ್ಧತಿ ಜಾರಿಗೆ ಬರಬೇಕು. ಬಡವರಿಗೊಂಡು, ಶ್ರೀಮಂತರಿಗೊಂದು ರೀತಿಯ ಶಿಕ್ಷಣ ವ್ಯವಸ್ಥೆ ಸಮಾಜದ ಪ್ರಗತಿ, ಸೌಹಾರ್ದತೆಗೆ ಮಾರಕವಾಗಿದೆ ಎಂದು ಮುಖಂಡ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು.
ಧನಂಜಯ ಎಸ್. ಹಕಾರಿ ದಾವಣಗೆರೆಸುಮಾರು 300 ವರ್ಷಗಳ ಇತಿಹಾಸ ಹೊಂದಿರುವ ಮಾದನಬಾವಿ ಗ್ರಾಮದ ದೊಡ್ಡಕಲ್ಲು ಕಟ್ಟೆಯ ಬನ್ನಿ ಮಹೋತ್ಸವ 3 ದಿನಗಳ ಕಾಲ ವಿಜೃಂಭಣೆಯಿಂದ ನಡೆಯಲಿದ್ದು, ಸುತ್ತಲಿನ ಹಳ್ಳಿಗಳ ಸಾವಿರಾರು ಭಕ್ತರ ಸಮ್ಮುಖದಲ್ಲ