ಬೆಂಗಳೂರು: ಗ್ಲೋಬಲ್ ಚೆಸ್ ಲೀಗ್ನ ಅತ್ಯಂತ ನವೀನ ಮತ್ತು ತಂತ್ರಜ್ಞಾನ-ಚಾಲಿತ ಫ್ರಾಂಚೈಸಿಗಳಲ್ಲಿ ಒಂದಾದ ಅಮೆರಿಕನ್ ಗ್ಯಾಂಬಿಟ್ಸ್, ತಂತ್ರಜ್ಞಾನದ ಮೊದಲ ಬ್ರೋಕರೇಜ್ ಮತ್ತು ಹೂಡಿಕೆ ವೇದಿಕೆಯಾದ ಎಫ್ವೈಇಆರ್ಎಸ
ಪಟ್ನಾ: ಬಿಹಾರದಲ್ಲಿ ಗುರುವಾರ ನಡೆದ ಮೊದಲ ಹಂತದ ವಿಧಾನಸಭೆಯ ಚುನಾವಣೆಯ(Bihar Assembly Elections) ಮತದಾನ ಮುಕ್ತಾಯವಾಗಿದ್ದು, ಶೇ.64.46ರಷ್ಟು ಮತದಾನ ದಾಖಲಾಗಿದೆ ಎಂದು ಮುಖ್ಯ ಚುನಾವಣೆ ಅಧಿಕಾರಿ ವಿನೋದ್ ಸಿಂಗ್ ಗುಂಜಿಯಾಲ್ ಹೇಳಿದ್ದಾರ
ಶ್ರೀರಂಗಪಟ್ಟಣ: ಕಾವೇರಿ ನದಿ ತೀರ ಒತ್ತುವರಿ ಮಾಡಿ ಅಕ್ರಮ ರೆಸಾರ್ಟ್ ಮತ್ತು ಹೋಂಸ್ಟೇಗಳ ನಿರ್ಮಾಣ ಕುರಿತ ಸಂಬಂಧಪಟ್ಟ ವರದಿಯನ್ನು ಲೋಕಾಯುಕ್ತ ಕಚೇರಿಗೆ ಸಲ್ಲಿಸದ ಹಿನ್ನೆಲೆಯಲ್ಲಿ ಪಾಂಡವಪುರ ಉಪವಿಭಾಗಾಧಿಕಾರಿ ಶ್ರೀನಿವಾ
ಮಳವಳ್ಳಿ: ಪಟ್ಟಣದ ಗ್ರಾಮಾಂತರ ಪೊಲೀಸ್ ಠಾಣೆ ಹೆಡ್ ಕಾನ್ಸ್ಟೇಬಲ್ ಗುರುವಾರ ರಾತ್ರಿ ಲಂಚ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಗ್ರಾಮಾಂತರ ಠಾಣೆಯ ಮುಖ್ಯ ಪೇದೆ ವೆಂಕಟೇಶ ಆರೋಪಿ. ತಾಲೂಕಿನ ಅಂಚೇದೊಡ್ಡ
ಶ್ರೀಂಗಪಟ್ಟಣ: ಮೈ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಮಾಡಿಕೊಂಡ ರೈತ ಎಂ.ಡಿ.ಮಂಜೇಗೌಡ ಅವರ ಸಾವಿಗೆ ಪರೋಕ್ಷವಾಗಿ ಕಾರಣರಾದ ಸಂಬಂಧಪಟ್ಟ ಇಲಾಖೆ ಅಧಿಕಾರಿ, ಸಿಬ್ಬಂದಿಯನ್ನು ಕೆಲಸದಿಂದ ವಜಾಗೊಳಿಸುವ ಮ
ಹಾವೇರಿ: ಭಾರತೀಯ ಜೈನ ಮಿಲನ್ ವಲಯ-8 ದಾವಣಗೆರೆ ವಿಭಾಗದ ಜಿನ ಭಜನಾ ಕಾರ್ಯಕ್ರಮವನ್ನು ನ.9ರಂದು ಬೆಳಗ್ಗೆ 9 ಗಂಟೆಗೆ ನಗರದ ಶಿವಶಕ್ತಿ ಫ್ಯಾಲೇಸ್ನಲ್ಲಿ ಆಯೋಜಿಸಲಾಗಿದೆ. ಧರ್ಮಸ್ಥಳದ ಸುರೇಂದ್ರಕುಮಾರ ಮಾರ್ಗದರ್ಶನದಲ್ಲಿ ಅನಿತಾ ಸ
ಹಾವೇರಿ: ತಾಲೂಕು ಕರ್ಜಗಿ ಗ್ರಾಮದ ಗೌರಿ ಮಠದಲ್ಲಿ ಶ್ರೀ ಶಿವಯೋಗಿ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ ಬುಧವಾರ ಗೌರಿ ಹುಣ್ಣಿಮೆ ಆಚರಿಸಲಾಯಿತು. The post ಕರ್ಜಗಿ ಗ್ರಾಮದ ಗೌರಿ ಮಠದಲ್ಲಿ ಗೌರಿ ಹುಣ್ಣಿಮೆ first appeared on ವಿಜಯವಾಣಿ .
ಹಾವೇರಿ: ಕರ್ನಾಟಕ ಅನುದಾನರಹಿತ ಪದವಿಪೂರ್ವ ಕಾಲೇಜ್ಗಳ ಆಡಳಿತ ಮಂಡಳಿ ಸಂಘ(ಕುಪ್ಮಾ)ದ ವತಿಯಿಂದ ನಗರದ ಹಾನಗಲ್ಲ ರಸ್ತೆಯ ಶಿವಾ ಕನ್ವೆನ್ಷನ್ ಹಾಲ್ನಲ್ಲಿ ನ.8 ಮಧ್ಯಾಹ್ನ 3 ಗಂಟೆಗೆ ಜಿಲ್ಲಾ ಮಟ್ಟದ ಶೈಕ್ಷಣಿಕ ಸಮ್ಮೇಳನ ಆಯೋಜಿಸಲ
ಹಾವೇರಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ವಾರ್ಷಿಕ ಸಾಮಾನ್ಯ ಸಭೆ ನ.11ರಂದು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಂಜೆ 4 ಗಂಟೆಗೆ ನಡೆಯಲಿದೆ. ಜಿಲ್ಲೆಯ ಎಲ್ಲ ಸರ್ಕಾರಿ ನೌಕರರು ಸಾಮಾನ್ಯ ಸಭೆಗೆ ಹಾಜರಾಗಿ ಅಗತ
ಎಚ್.ಡಿ.ಕೋಟೆ : ಕಬ್ಬಿಗೆ ಬೆಂಬಲ ಬೆಲೆ ಘೋಷಣೆ ಮಾಡುವಂತೆ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಹೋರಾಟ ಬೆಂಬಲಿಸಿ ಪಟ್ಟಣದಲ್ಲಿ ರಾಜ್ಯ ರೈತ ಸಂಘದಿಂದ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಪಟ್ಟಣದ ಹಳೇ ತಾಲೂಕು ಕ
ಮೇಲುಕೋಟೆ: ಕಾರ್ತಿಕಮಾಸದ ರಾಜಮುಡಿ ಬ್ರಹ್ಮೋತ್ಸವ ಗುರುವಾರ ಮುಕ್ತಾಯವಾಗಿದ್ದು, ರಾಜಮುಡಿ ತಿರುವಾಭರಣ ಪೆಟ್ಟಿಗೆಯನ್ನು ಜಿಲ್ಲಾ ಖಜಾನೆಗೆ ಮರಳಿಸಲಾಯಿತು. 9ದಿನಗಳಿಂದ ನಡೆಯುತ್ತಿದ್ದ ರಾಜಮುಡಿ ಬ್ರಹ್ಮೋತ್ಸವದ ಅಂತಿಮ ಕಿರ
ಮದ್ದೂರು: ತಾಲೂಕಿನ ಸಾದಳಲು ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಎರಡನೇ ಬಾರಿಗೆ ಎಸ್.ಆನಂದ ಅವಿರೋಧವಾಗಿ ಆಯ್ಕೆಯಾದರು. ಸತೀಶ್ಕುಮಾರ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಚುನಾವಣ
ಕೆ.ಆರ್.ಪೇಟೆ: ಪಟ್ಟಣದ ಕೆಪಿಎಸ್ ಶಾಲೆ ವಿರುದ್ಧ ಕೆಲವರು ನಡೆಸುತ್ತಿರುವ ವ್ಯವಸ್ಥಿತ ಷಡ್ಯಂತ್ರದ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಶಾಲೆ ಮಕ್ಕಳ ಪಾಲಕರು ಶಾಸಕರನ್ನು ಆಗ್ರಹಿಸಿದರು. ಶಾಲಾ ಆವರಣದಲ್ಲಿ ಶಾಸಕ ಎಚ್.ಟಿ.ಮಂಜು ಅ
ಕೆ.ಆರ್.ಪೇಟೆ: ದೇವಾಲಯ ಹಾಗೂ ಶಾಲೆಗಳನ್ನು ಅಭಿವೃದ್ಧಿಪಡಿಸುವ ಮೂಲಕ ಆಚಾರ-ವಿಚಾರಗಳನ್ನು ಸಂರಕ್ಷಣೆ ಮಾಡುವ ಕೆಲಸವನ್ನು ಮಾಡಬೇಕಾಗಿದೆ ಎಂದು ಬೆಂಗಳೂರು ಕೆಂಗೇರಿಯ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ.ನಿಶ್
ಬೆಂಗಳೂರು: ಅನೇಕ ಜನರು ಮಲಗುವ ಮುನ್ನ ತಮ್ಮ ಹಾಸಿಗೆಯ ಬಳಿ ಒಂದು ಲೋಟ ನೀರನ್ನು(Water) ಇಟ್ಟುಕೊಳ್ಳುವ ಅಭ್ಯಾಸವನ್ನು ಹೊಂದಿರುತ್ತಾರೆ. ಇದರ ಅನಾನುಕೂಲಗಳೇನು ಮತ್ತು ಅದನ್ನು ತಡೆಯಲು ಏನು ಮಾಡಬಹುದು ಎಂಬುದು ನೋಡೋಣ. ಇದನ್ನೂ ಓದಿ:ರ
ಹಾವೇರಿ: ಸಮಾಜದ ಪ್ರತಿಯೊಬ್ಬ ಮನುಷ್ಯರೂ ದಾನ ಮಾಡುವ ಗುಣ ಬೆಳಿಸಿಕೊಳ್ಳಬೇಕು. ದಾನದಿಂದ ಮನಸ್ಸಿಗೆ ನೆಮ್ಮದಿ ಒಳ್ಳೆಯ ಕೆಲಸವನ್ನು ಮಾಡಿದ ತೃಪ್ತಿ ದೊರಕುತ್ತದೆ ಎಂದು ನೆಗಳೂರಿನ ಸಂಸ್ಥಾನ ಹಿರೇಮಠದ ಶ್ರೀ ಗುರುಶಾಂತೇಶ್ವರ ಶಿ
ಹಾವೇರಿ: ವಾಹನಗಳು, ಕೈಗಾರಿಕೆಗಳ ವಾಯುಮಾಲಿನ್ಯದಿಂದ ಪರಿಸರಕ್ಕೆ ಹಾನಿ ಉಂಟಾಗುತ್ತಿದೆ. ಮನುಷ್ಯರಿಗೆ ಶ್ವಾಸಕೋಶದ ಸಮಸ್ಯೆ, ಅಸ್ತಮಾ, ಹೃದಯ ಸಂಬಂಧಿ ಕಾಯಿಲೆಗಳು ಉಂಟಾಗುತ್ತಿವೆ. ಪ್ರಾಣಿ-ಪಕ್ಷಿಗಳ ಆರೋಗ್ಯದ ಮೇಲೆ ದುಷ್ಪರಿಣಾ
ಪಾಟ್ನಾ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇನಾ ಸಿಬ್ಬಂದಿಯ ಜಾತಿ ಮತ್ತು ಧರ್ಮವನ್ನು ತಿಳಿದುಕೊಳ್ಳಬೇಕೆಂದು ಹೇಳಿದ್ದಕ್ಕೆ ನಾಚಿಕೆಪಡಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ(Amit Shah) ಗುರುವಾರ (ನ.6) ತೀವ್ರ ವಾಗ್ದಾಳಿ ನಡೆಸಿದ
ಹುಬ್ಬಳ್ಳಿ: ಇಲ್ಲಿಯ ಬಡಿಗೇರ ಓಣಿಯ ನಿವಾಸಿ ಅಕ್ಷತಾ ಮಲ್ಲಿಕಾರ್ಜುನ ನರೇಗಲ್ ಅವರು ಇತ್ತೀಚೆಗೆ ಚಾರ್ಟರ್ಡ ಅಕೌಂಟಂಟ್ಸ್ ಆಫ್ ಇಂಡಿಯಾ ಸಂಸ್ಥೆಯು ನಡೆಸಿದ ಸಿಎ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ. ಬಿಗ್ ಫೋರ್ ಫರ್ಮ ಪಿಡಬ್
ಹುಬ್ಬಳ್ಳಿ: ಸಾರ್ವಜನಿಕ ಶಿಕ್ಷಣ ಇಲಾಖೆಯು ಇತ್ತೀಚೆಗೆ ಏರ್ಪಡಿಸಿದ್ದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಇಲ್ಲಿಯ ಉಣಕಲ್ಲ ತರಳಬಾಳು ಕ್ಯಾಂಪಸ್ ನಲ್ಲಿರುವ ಆರ್.ಕೆ. ಕೊಕಾಟಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿ
ಹುಬ್ಬಳ್ಳಿ: ತಾಲೂಕಿನ ನೂಲ್ವಿ ಪ್ಯಾಕ್ಸ್ ಸಹಕಾರ ಸಂಘದಲ್ಲಿ ಆರಂಭಿಸಿರುವ ಸೋಯಾಬೀನ್ ಖರೀದಿ ಕೇಂದ್ರದಲ್ಲಿ ಗುರುವಾರ ಖರೀದಿ ಪ್ರಕ್ರಿಯೆ ಪ್ರಾರಂಭಿಸಲಾಯಿತು. ಕರ್ನಾಟಕ ಸ್ಟೇಟ್ ಮಾರ್ಕೆಟಿಂಗ್ ಫೆಡರೇಶನ್ ಸಹಯೋಗದಲ್ಲಿ ಬೆಂಬ
ಹುಬ್ಬಳ್ಳಿ: ವ್ಯಕ್ತಿಯ ನಿಜವಾದ ಯಶಸ್ಸು ಚಿತ್ತ ಶುದ್ಧಿ, ಶಿಸ್ತು, ಮೌಲ್ಯಗಳು ಮತ್ತು ಮಾನವೀಯತೆಗಳ ಮೇಲೆ ನಿಂತಿದೆ. ವಿದ್ಯಾರ್ಥಿಗಳು ದೊಡ್ಡ ಕನಸು ಕಾಣಬೇಕು, ಅದರ ಸಾಕಾರಕ್ಕೆ ಸತತ ಪ್ರಯತ್ನ ಮಾಡಬೇಕು ಎಂದು ಕವಿವಿ ಕುಲಪತಿ ಡಾ. ಎ.
ಹುಬ್ಬಳ್ಳಿ: ವಿವಿಧ ಇಲಾಖೆಗಳ ಮಧ್ಯೆ ಸಮನ್ವಯದ ಕೊರತೆಯಿಂದಾಗಿ ಅಭಿವೃದ್ಧಿ ಕಾರ್ಯಗಳು ಗುಣಮಟ್ಟ ಕಳೆದುಕೊಳ್ಳುತ್ತಿವೆ, ಅದರಲ್ಲೂ ಸಿಸಿ ರಸ್ತೆ, ಒಳಚರಂಡಿ ಪೈಪ್ ಲೈನ್ ಕಾಮಗಾರಿಗಳು ಕೈಗೊಳ್ಳುವ ಮುನ್ನ ಪೂರ್ವಸಿದ್ಧತೆ ಇಲ್ಲದೇ
ವಿಜಯವಾಣಿ ಸುದ್ದಿಜಾಲ ಬೆಂಗಳೂರು: ಅನೀಶ್ ತೇಜೇಶ್ವರ್ ನಟಿಸಿ, ನಿರ್ದೇಶಿಸಿರುವ ಜಾನ್ವಿಕಾ ಕಲಕೇರಿ ಮತ್ತು ಸ್ವರೂಪಿಣಿ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಸಿನಿಮಾ “ಲವ್ ಓಟಿಪಿ’. ವಿಶೇಷ ಅಂದರೆ ಇಲ್ಲಿ “ಓಟಿಪಿ’ ಎಂದರೆ “ಒನ
ರಾಜ್ಯ ಸರ್ಕಾರವು ಅಪೌಷ್ಟಿಕ ಮಕ್ಕಳ ಆರೈಕೆಗೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಸರ್ಕಾರದ ಸವಲತ್ತು ಅರ್ಹ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ತಲುಪುವಂತೆ ಅಧಿಕಾರಿಗಳು ಕ್ರಮವಹಿಸಬೇಕು ಎಂದು ರಾಜ್ಯ ಮಕ್ಕಳ ಹ
ಶಾಸಕ ಕೆ.ಹರೀಶ್ಗೌಡ ಚಾಮರಾಜ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಒಂಟಿಕೊಪ್ಪಲು(ವಾರ್ಡ್ ನಂಬರ್ 22) ವ್ಯಾಪ್ತಿಯಲ್ಲಿ ಗುರುವಾರ ನಗರಪಾಲಿಕೆ ಅಧಿಕಾರಿಗಳು ಹಾಗೂ ಸಿಬ್ಬಂದಿಯೊಂದಿಗೆ ಪಾದಯಾತ್ರೆ ನಡೆಸಿ ಸಾರ್ವಜನಿಕರ ಅಹವಾಲು ಸ್ಪ
Chanakya Niti: ಪ್ರತಿಯೊಬ್ಬರೂ ತಮ್ಮ ಕುಟುಂಬದಲ್ಲಿ ಸಂತೋಷ, ಸಮೃದ್ಧಿ ಮತ್ತು ಸಂಪತ್ತನ್ನು ಬಯಸುತ್ತಾರೆ. ಆದರೆ ಮನೆಯಲ್ಲಿನ ಕೆಲವು ತಪ್ಪುಗಳು ಘರ್ಷಣೆಗಳು ಮತ್ತು ತೊಂದರೆಗಳಿಗೆ ಕಾರಣವಾಗಬಹುದು. ಹಿರಿಯರು ಇಂತಹ ವಿಷಯಗಳಲ್ಲಿ ಆಗಾಗ್ಗ
ಬೀದರ್: ವಾಯು ಮಾಲಿನ್ಯ ತಡೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಭಾಲ್ಕಿಯ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಮುಹಮ್ಮದ್ ಜಾಫರ್ ಸಾದಿಕ್ ಹೇಳಿದರು. ಹುಮನಾಬಾದ್ ತಾಲ್ಲೂಕಿನ ಹಳ್ಳಿಖೇಡ(ಬಿ) ಪಟ್ಟಣದ ಶ್ರೀ ಜ್ಞಾನದೇವೇಂದ್
ಪಿರಿಯಾಪಟ್ಟಣ : ಎರಡು ಸಾವಿರ ವರ್ಷಗಳಿಗೂ ಹೆಚ್ಚಿನ ಇತಿಹಾಸವಿರುವ ಕನ್ನಡ ಭಾಷೆ ಕನ್ನಡಿಗರ ಅಸ್ಮಿತೆ ಎಂದು ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ನವೀನ್ ಕುಮಾರ್ ತಿಳಿಸಿದರು. ತಾಲೂಕಿನ ಗಂಗಾಧರ ಬಸವನಹಳ್ಳಿ ಗ್ರಾಮದಲ್ಲಿ
ಎಚ್.ಡಿ. ಕೋಟೆ : ಚುನಾವಣೆಗೆ ಚುನಾವಣಾಧಿಕಾರಿ ಗೈರು ಹಾಜರಾಗಿದ್ದರಿಂದ ನಿರ್ದೇಶಕರಿಗೆ ಅನ್ಯಾಯವಾಗಿದೆ. ಆದ್ದರಿಂದ ಚುನಾವಣಾಧಿಕಾರಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು, ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಕ
Heart Attack: ಭಾರತದಲ್ಲಿ ಹೃದಯ ಸಂಬಂಧಿತ ಕಾಯಿಲೆಗಳು ವೇಗವಾಗಿ ಹೆಚ್ಚುತ್ತಿವೆ. ಅಧಿಕ ರಕ್ತದೊತ್ತಡ, ಕೊಲೆಸ್ಟ್ರಾಲ್ ಮತ್ತು ಒತ್ತಡದ ಜೀವನಶೈಲಿ ಜನರ ಹೃದಯದ ಆರೋಗ್ಯಕ್ಕೆ ಅಪಾಯವನ್ನು ಉಂಟುಮಾಡುತ್ತವೆ. ಅಲ್ಲದೆ, ಜನರು ತಮ್ಮ ಆಹಾರ ಮತ
ಉಡುಪಿ: ಗೀತಾ ಜಯಂತಿ ಪ್ರಯುಕ್ತ ಕೃಷ್ಣ ಮಠದಲ್ಲಿ ನ.8ರಿಂದ ಡಿ.7ರವರೆಗೆ ಬೃಹತ್ ಗೀತೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದ್ದು, ನ.28ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಉಪಸ್ಥಿತಿಯಲ್ಲಿ ಲಕ್ಷ ಕಂಠ ಗೀತಾಪಾರಾಯಣ ನಡೆಯಲಿದೆ ಎಂದು ಪರ
ಹುಬ್ಬಳ್ಳಿ :ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭೆ ಕ್ಷೇತ್ರದ ಐದು ಪ್ರಮುಖ ಬೇಡಿಕೆಗಳ ಬಗ್ಗೆ ಕರ್ನಾಟಕ ವಿಧಾನಸಭೆ ಅರ್ಜಿ ಸಮಿತಿಯೊಂದಿಗೆ ರ್ಚಚಿಸಿದ್ದು, ಉತ್ತಮ ಸ್ಪಂಧನೆ ದೊರಕಿರುವುದಾಗಿ ಶಾಸಕ ಹಾಗೂ ಸಮಿತಿ ಸದಸ್ಯ ಮ
ಉಡುಪಿ: ಜಿಲ್ಲೆಯ ಅಕ್ಕಿ ಮಿಲ್ಗಳಲ್ಲಿ ಭತ್ತ ನೀಡುವ ರೈತರು ಹಣದ ಬದಲಿಗೆ ಅಕ್ಕಿ ನೀಡುವಂತೆ ಕೋರಿದರೆ ಕಳಪೆ ಗುಣಮಟ್ಟದ ಅಕ್ಕಿಯನ್ನು ನೀಡಿ ವಂಚಿಸಲಾಗುತ್ತಿದೆ ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ
ಹುಬ್ಬಳ್ಳಿ : ಇಲ್ಲಿನ ಉಣಕಲ್ಲನಲ್ಲಿರುವ ಐತಿಹಾಸಿಕ ಚಂದ್ರಮೌಳೇಶ್ವರ ದೇವಸ್ಥಾನದ ಅಭಿವೃದ್ಧಿಗೆ ಸಂಬಂಧಿಸಿದಂತೆ ಶೀಘ್ರದಲ್ಲಿ ಮುಖ್ಯಮಂತ್ರಿ ಅವರೊಂದಿಗೆ ರ್ಚಚಿಸಿ, 25 ಕೋಟಿ ರೂ.ಗಳನ್ನು ಮುಂದಿನ ಬಜೆಟ್ನಲ್ಲಿ ಮಂಜೂರು ಮಾಡ
ಉಡುಪಿ ಜಿಲ್ಲಾ ಮಟ್ಟದ ಕ್ರೀಡಾಕೂಟ ವಿಜಯವಾಣಿ ಸುದ್ದಿಜಾಲ ಉಡುಪಿ ನಗರದ ಅಜ್ಜರಕಾಡುನಲ್ಲಿರುವ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ವತಿಯಿಂದ ಆ
ವಿಜಯವಾಣಿ ಸುದ್ದಿಜಾಲ ಕೋಲಾರ ಜಿಲ್ಲೆಯಾದ್ಯಂತ ತುಂತುರು ಮಳೆ ಗುರುವಾರ ಬೆಳ್ಳಿಗ್ಗಿನಿಂದಲೇ ಮುಂದುವರೆದಿತ್ತು. ಆಗಾಗ ಸಾಧಾರಣ ಮಳೆಯ ಜೊತೆಗೆ ತುಂತುರು ಮಳೆ ಮುಂದುವರೆದಿತ್ತು. ಶೀಥಗಾಳಿ ಜೊತೆಗೆ ಮೋಡ ಮುಚ್ಚಿದ ವಾತಾವರಣವಿತ
ವಿಜಯವಾಣಿ ಸುದ್ದಿಜಾಲ ಕೋಲಾರ ಭೋವಿ ಸಮುದಾಯದ ಅಭಿವೃದ್ಧಿಗಾಗಿ ಸರ್ಕಾರವು ಅನೇಕ ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಬಗ್ಗೆ ಸಮುದಾಯದ ಮುಖಂಡರು ಸಾರ್ವಜನಿಕರಿಗೆ ಅರಿವು ಮೂಡಿಸಿ ಸೌಲಭ್ಯಗಳಿಗಾಗಿ ಅರ್ಜಿ ಸಲ್ಲಿಸಲ
ಬೆಂಗಳೂರು: 1984ರ ಕರ್ನಾಟಕ ಲೋಕಾಯುಕ್ತ(Lokayukta) ಕಾಯಿದೆಯ ಅಧಿನಿಮಯದ ಪ್ರಕಾರ, ಸರ್ಕಾರಿ ನೌಕರನಲ್ಲದ ಪ್ರತಿಯೊಬ್ಬ ಸಾರ್ವಜನಿಕ ನೌಕರನು ಪ್ರತಿವರ್ಷ 30ನೇ ಜೂನ್ಗಿಂತ ಮುಂಚಿತವಾಗಿ ತನ್ನ ಮತ್ತು ಕುಟುಂಬದ ಸದಸ್ಯರ ಆಸ್ತಿ ವಿವರಣಾ ಪಟ್
Amla: ಪ್ರತಿನಿತ್ಯ ಕೆಲಸದ ಜಂಜಾಟದಲ್ಲಿ ಏನು ತಿನ್ನಬೇಕು, ಏನನ್ನು ತಿನ್ನಬಾರದು ಎಂಬ ಯೋಚನೆಯೇ ಕೆಲವರಿಗೆ ಇರುವುದಿಲ್ಲ. ಒತ್ತಡದ ಬದುಕಿನಲ್ಲಿ ಕೆಲವೊಮ್ಮೆ ಅಲ್ಲ, ಹಲವೊಮ್ಮೆ ಸಮಯಕ್ಕೆ ಸರಿಯಾಗಿ ತಿಂಡಿ-ಊಟ ಮಾಡುವುದಿಲ್ಲ. ಇದು ತೀವ
ಪರ್ಯಾಯ ಸುಗುಣೇಂದ್ರ ಶ್ರೀ ಆಶಯ ಚಿಟ್ಟಾಣಿ ಯಕ್ಷಗಾನ ಸಪ್ತಾಹಕ್ಕೆ ಚಾಲನೆ ವಿಜಯವಾಣಿ ಸುದ್ದಿಜಾಲ ಉಡುಪಿ ಪದ್ಮಶ್ರೀ ಚಿಟ್ಟಾಣಿ ರಾಮಚಂದ್ರ ಹೆಗಡೆ ಯಕ್ಷಗಾನ ಕ್ಷೇತ್ರದ ಅಪೂರ್ವ ಹಾಗೂ ಪೂರ್ವ ಪ್ರತಿಭೆ. ಎಲ್ಲ ಪಾತ್ರಗಳನ್ನೂ ಅತ
Gadag:ನಗರದ ಆದರ್ಶ ಶಿಕ್ಷಣ ಸಮಿತಿಯ ಶ್ರೀ ವಿ ಆರ್ ಕುಷ್ಟಗಿ ಮೆಮೋರಿಯಲ್ ಕಾಲೇಜ್ ಆಫ್ ಕಾಮರ್ಸ್ ನ ರಾಷ್ಟ್ರೀಯ ಸೇವಾ ಯೋಜನಾ ಘಟಕದಿಂದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಾಯಿ ಪಟೇಲ್ ಅವರ 150ನೇ ಜಯಂತೋತ್ಸವ ನಿಮಿತ್ಯ ವಿಶೇಷ ಉಪನ್ಯಾಸ ಕ
ಹಾಸನ: ಕನ್ನಡ ಭಾಷೆಗೆ 2500 ವರ್ಷಗಳ ಇತಿಹಾಸವಿದ್ದು, ಸಮೃದ್ಧವಾಗಿ ಬೆಳೆದು ಇಡೀ ವಿಶ್ವದ ಭಾಷೆಗಳ ಸಾಲಿನಲ್ಲಿ ಗುರುತಿಸಿಕೊಂಡಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಎಚ್.ಎಲ್ ಮಲ್ಲೇಶಗೌಡ ಹೇಳಿದರು. ನಗರದ ಮಾಸ್ಟರ್ಸ
ಕರಂಬಳ್ಳಿ ವೆಂಕಟರಮಣ ದೇವಸ್ಥಾನದಲ್ಲಿ ಕಾರ್ತಿಕ ಸಂಭ್ರಮ ವಿಜಯವಾಣಿ ಸುದ್ದಿಜಾಲ ಉಡುಪಿ ಕರಂಬಳ್ಳಿ ವೆಂಕಟರಮಣ ದೇವಸ್ಥಾನ ಆಡಳಿತ ಮಂಡಳಿ ಮತ್ತು ಕರಂಬಳ್ಳಿ ವಲಯ ಬ್ರಾಹ್ಮಣ ಸಮಿತಿ ವತಿಯಿಂದ ಕಾರ್ತಿಕ ಮಾಸದ ನಿಮಿತ್ತ ಆಯೋಜಿಸಿ
ಹಾಸನ; ಶ್ರವಣಬೆಳಗೊಳಕ್ಕೆ ನ.9 ರಂದು ಉಪ ರಾಷ್ಟ್ರಪತಿ ಅವರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮದ ಅಗತ್ಯ ಸಿದ್ಧತೆಗೆ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಲತಾಕುಮಾರಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಶ್ರವಣಬೆಳಗೊಳ
ಗದಗ:ಬರುವ ನ.8 ರಂದು ಶಿರಹಟ್ಟಿ ಪಟ್ಟಣದಲ್ಲಿ ಹಿಂದೂ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ ಹಾಗೂ ಬಸನಗೌಡ ಪಾಟೀಲ ಯತ್ನಾಳ ಭಾಗವಹಿಸಲಿದ್ದಾರೆ ಎಂದು ಶ್ರೀರಾಮಸೇನೆ ಬೆಳಗಾವಿ ವಿಭ
ಗದಗ: ಲೋಕ ಕಲ್ಯಾಣಾರ್ಥವಾಗಿ ನಡೆಯುತ್ತಿರುವ ಅತಿರುದ್ರ ಮಹಾಯಜ್ಞಕ್ಕೆ ಸರ್ವ ಸಮಾಜ ಬಾಂಧವರು ತನು-ಮನ-ಧನದಿಂದ ಸಹಾಯ ನೀಡಿ, ಮಹಾಯಜ್ಞ ಮಹತ್ಕಾರ್ಯದಲ್ಲಿ ಪಾಲ್ಗೊಂಡು ಭಗವಂತನ ಕೃಪೆಗೆ ಪಾತ್ರರಾಗಬೇಕಬೇಕೆಂದು ಎಸ್.ಎಸ್.ಕೆ. ಸಮಾಜ
ಹಾಸನ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಸತಿನಿಲಯಕ್ಕೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮ್ಮೀ ಚೌಧರಿ ಭೇಟಿ ನೀಡಿ ಸಮಸ್ಯೆ ಆಲಿಸಿದರ
ಉಳ್ಳಾಗಡ್ಡಿ-ಖಾನಾಪುರ: ಸಮೀಪದ ಹತ್ತರಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಹರಿ ಮಂದಿರದ ಬಳಿ ಗಿಡಕ್ಕೆ ಮಂಗಳವಾರ ವೃದ್ಧ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ವ್ಯಕ್ತಿಯನ್ನು ಹತ್ತರಗಿ ಗ್ರಾಮದ ಪರಸಪ್ಪ
ಹಾಸನ: ಅರಿವು ಜ್ಞಾನದ ಸಂಕೇತವಾಗಿದೆ. ಪ್ರತಿಯೊಂದು ಹೆಣ್ಣು ಮಕ್ಕಳು ಜಾಗೃತಿ ಹೊಂದಿದರೆ ಶೇ.70 ರಷ್ಟು ಅಪರಾಧಗಳು ಕಡಿಮೆಯಾಗುತ್ತವೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಹೇಳಿದರು. ಜಿಲ್ಲಾಡಳಿತ, ಜಿಲ್
ಹಾಸನ: ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಅವರು ಅಧಿಕಾರಿಗಳನ್ನು ಹೆದರಿಸಿ ಹಿಡಿತದಲ್ಲಿಟ್ಟುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಉಸ್ತುವಾರಿ ಸಚಿವರು ಅವರಿಗೆ ಬುದ್ಧಿ ಹೇಳದಿದ್ದರೆ ಜಿಲ್ಲೆಯ ಜನರೇ ಉತ್ತರ ಕೊಡುತ್ತಾರೆಂದ
ಕಾಗವಾಡ: ವಿದ್ಯುತ್ ಶಾರ್ಟ್ಸರ್ಕ್ಯೂಟ್ನಿಂದ ಕಬ್ಬಿನ ಗದ್ದೆಗೆ ಬೆಂಕಿ ತಗುಲಿ ಉಗಾರ ಬಿ.ಕೆ. ಗ್ರಾಮದ ಭರತೇಶ ಖಂಡೇರಾಜುರೆ, ಚಂದ್ರಕಾಂತ ಕಿವಾಟೆ, ಧರೆಪ್ಪ ಕುಸನಾಳೆ, ಮಲ್ಲು ಕುರುಬರ, ಅಣ್ಣು ಕುರಬರ ಹಾಗೂ ಮಹಾದೇವ ಕುರುಬರ ಅವರ ಸ
Weight gain Recipe: ಇಂದಿನ ದಿನಗಳಲ್ಲಿ ಹೆಚ್ಚುತ್ತಿರುವಂತಹ ಒತ್ತಡ, ಸಮಯದ ಅಭಾವ, ಮಾನಸಿಕ ಖಿನ್ನತೆ ಈ ರೀತಿಯಂತಹ ಸಮಸ್ಯೆಗಳಿಂದಾಗಿ ಮಾನವನು ಶಕ್ತಿಯನ್ನು ಕಳೆದುಕೊಳ್ಳುತ್ತಿದ್ದಾನೆ. ಅಂತಹ ಸಂದರ್ಭದಲ್ಲಿ ತೂಕ ಏರಿಸಿಕೊಳ್ಳಲು ಅನೇಕ ರೀ
ಡಾ. ಗಣೇಶಪ್ರಸಾದ್ ನಾಯಕ್ ಸಲಹೆ ಆಶುಭಾಷಣ ಸ್ಪರ್ಧೆ ಉದ್ಘಾಟನೆ ವಿಜಯವಾಣಿ ಸುದ್ದಿಜಾಲ ಉಡುಪಿ ವಿದ್ಯಾರ್ಥಿಗಳಿಗೆ ತಮ್ಮ ಪಠ್ಯದ ಜತೆಗೆ ಸಾಹಿತ್ಯದ ಕುರಿತು ಅಭಿರುಚಿ ಇದ್ದರೆ ಮಾತ್ರ ನಮ್ಮ ನಾಡಿನ ಭಾಷೆ ಉಳಿಯಲು ಸಾಧ್ಯ. ಕನ್ನಡ
ಆಸ್ಟ್ರೇಲಿಯಾ: ಇಂದು ಕ್ವೀನ್ಸ್ಲ್ಯಾಂಡ್ನ ಕ್ಯಾರಾರಾ ಓವಲ್ನಲ್ಲಿ ನಡೆದ ಭಾರತ ಮತ್ತು ಆಸೀಸ್ (IND vs AUS 4th T20) ನಡುವಿನ ನಾಲ್ಕನೇ ಟಿ20 ಪಂದ್ಯದಲ್ಲಿ 48 ರನ್ಗಳಿಂದ ಸೂರ್ಯಕುಮಾರ್ ಯಾದವ್ ಪಡೆ ಗೆದ್ದು ಬೀಗಿತು. ಟಾಸ್ ಗೆದ್ದು ಮೊದ
ಲಕ್ಷ್ಮೇಶ್ವರ: ಅತೀ ಕಡಿಮೆ ಅವಧಿಯಲ್ಲಿ ದೊಡ್ಡೂರು ಗ್ರಾಮ ಪಂಚಾಯಿತಿಯ ಆಡಳಿತ ಮಂಡಳಿ ಉತ್ತಮ ಕಟ್ಟಡ ನಿರ್ಮಿಸಿರುವುದು ದೊಡ್ಡ ಸಾಧನೆ ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು. ತಾಲೂಕಿನ ದೊಡ್ಡೂರು ಗ್ರಾಮದಲ್ಲಿ ಮಂಗಳವಾರ ಗ್ರ
ಹಾಸನ: ಮಲೆನಾಡು ಇಂಜಿನಿಯರಿಂಗ್ ಕಾಲೇಜಿನ ಅಲ್ಯೂಮಿನಿ ಹಾಲ್ನಲ್ಲಿ ಇತ್ತೀಚೆಗೆ ಕರ್ನಾಟಕ ಲೋಕಾಯುಕ್ತ ಪೊಲೀಸ್ ಇಲಾಖೆಯ ವತಿಯಿಂದ ಜಾಗೃತಿ ಅರಿವು ಸಪ್ತಾಹ ತಿಳಿವಳಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಹಾಸನ ಲೋಕಾಯುಕ್ತ
ಬೆಳಗಾವಿ: ಸವದತ್ತಿಯ ರಂಗ ಆರಾಧನಾ ಸಾಂಸ್ಕೃತಿಕ ಸಂಘಟನೆ ಕೇಂದ್ರ ಸಂಸ್ಕೃತಿ ಸಚಿವಾಲಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನೆಹರೂ ನಗರದ ಕನ್ನಡ ಭವನದಲ್ಲಿ ನ.7ರಿಂದ 9ರ ವರೆಗೆ ಏಣಗಿ ಬಾಳಪ್ಪ ಅವರ ಸ್ಮರಣೋತ್ಸವ ಆಯೋಜಿಸ
ಲಕ್ಷ್ಮೇಶ್ವರ: ಪ್ರತಿಯೊಬ್ಬರೂ ದಾನ ನೀಡುವ ಗುಣ ಬೆಳೆಸಿಕೊಳ್ಳಬೇಕು. ದಾನದಿಂದ ಮನಸಿಗೆ ನೆಮ್ಮದಿಯ ಜತೆಗೆ ಒಳ್ಳೆಯ ಕಾರ್ಯವನ್ನು ಮಾಡಿದ ತೃಪ್ತಿ ದೊರಕುತ್ತದೆ ಎಂದು ಮುಂಡರಗಿಯ ಜಗದ್ಗುರು ನಾಡೋಜ ಡಾ. ಅನ್ನದಾನೀಶ್ವರ ಮಹಾಸ್ವಾ
ಹಾಸನ: ಇಂಗ್ಲಿಷ್ ಮಾಧ್ಯಮದಲ್ಲಿ ವ್ಯಾಸಂಗ ಮಾಡುವ ಮಕ್ಕಳಿಗೂ ಕನ್ನಡ ಮನೆ, ಮನದ ಭಾಷೆಯಾಗಬೇಕು ಎಂದು ಪತ್ರಕರ್ತ ಮಂಜು ಬನವಾಸೆ ಹೇಳಿದರು. ನಗರದ ಎಲೈಟ್ ಶಾಲೆಯಲ್ಲಿ ಶನಿವಾರ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟ
ಗದಗ: ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯ ಮಹಿಮೆ ಸಾರುವ ಸುಂದರ ಸಂಗೀತ ಕಾರ್ಯಕ್ರಮವು ನಗರದ ಭಾರತ ರತ್ನ ಪಂ. ಭೀಮಸೇನ ಜೋಶಿ ರಂಗಮಂದಿರದಲ್ಲಿ ಸೋಮವಾರ ನಡೆಯಿತು. ಖ್ಯಾತ ಗಾಯಕಿ ಸಾದ್ವಿನಿ ಕೊಪ್ಪ, ಡಾ. ರಾಮು ಕಾಸರ್, ತಬಲಾ ವಾದಕ ವ
ಗದಗ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮುಂಗಡ ಪತ್ರದ ಪೂರ್ವಭಾವಿ ಸಭೆಗಾಗಿ ಜಿಎಸ್ಟಿ, ವಾಣಿಜ್ಯ ತೆರಿಗೆ, ವೃತ್ತಿ ತೆರಿಗೆ, ಆದಾಯ ತೆರಿಗೆ, ಎಪಿಎಂಸಿ, ಕಾರ್ಮಿಕ ವಿಷಯಗಳು, ಸ್ವಯಂ ಘೋಷಿತ ಆಸ್ತಿ ತೆರಿಗೆ, ನಗರಾಭಿವೃದ್ಧಿ, ರೈಲ್ವೆ
ವಿಜಯಪುರ: ದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ, ಭ್ರಷ್ಟಾಚಾರ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿರುವ ಯುವ ಜನತೆ ಎಐಡಿವೈಒ ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಸಹಿ ಸ
ಪಾಟ್ನಾ: ಬಿಜೆಪಿ ಮತ್ತು ಚುನಾವಣಾ ಆಯೋಗ ಹರಿಯಾಣ ಚುನಾವಣೆಯನ್ನು ಕದ್ದಿವೆ ಎಂದು ನಾವು ಇಡೀ ಜಗತ್ತಿಗೆ ತೋರಿಸಿದ್ದೇವೆ. ಅಲ್ಲದೆ, ಬಿಹಾರ ಚುನಾವಣೆಯಲ್ಲಿ ಮತಗಳನ್ನು ಕದಿಯಲು ಪ್ರಯತ್ನಿಸುತ್ತಾರೆ ಎಂದು ನನಗೆ ಖಚಿತವಾಗಿದೆ ಎಂದ
ನವದೆಹಲಿ: ನವೆಂಬರ್ ಕ್ರಾಂತಿನೂ ಇಲ್ಲ, ಡಿಸೆಂಬರ್ ಕ್ರಾಂತಿನೂ ಇಲ್ಲ, ಜನವರಿ, ಫೆಬ್ರವರಿಗೂ ಆಗುವುದಿಲ್ಲ. ಕ್ರಾಂತಿ ಆಗುವುದು ಏನಿದ್ದರೂ 2028ರಲ್ಲಿ, ಅದು ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವ ಮೂಲಕ” ಎಂದು ಡಿಸಿಎಂ ಡಿ.ಕೆ.ಶಿವಕು
Secretary Bird: ಬಾನಿನಲ್ಲಿ ವಿಮಾನಗಳಿಗಿಂತಲೂ ಮೊದಲು ಹಾರಾಡುವುದನ್ನು ಕಲಿತದ್ದು ಹಕ್ಕಿಗಳು. ಈ ಶಕ್ತಿಯನ್ನು ಭಗವಂತ ಮೊದಲು ಹಕ್ಕಿಗಳಿಗೆ ನೀಡಿರುವುದು ನಿಜಕ್ಕೂ ವಿಶೇಷವೇ ಸರಿ. ಜಗತ್ತಿನಲ್ಲಿ ಹಲವಾರು ಪ್ರಬೇಧಗಳಿರುವ ರೆಕ್ಕೆಯ ಜೀವ
Vitamin D : ಇಂದಿನ ಕಾಲಮಾನದಲ್ಲಿ ಜನರು ಪ್ರತಿದಿನ ಆಯಾಸ ನಿರಂತರ ಬೆನ್ನು ನೋವು ಅಥವಾ ಸ್ನಾಯು ದೌರ್ಬಲ್ಯ ಸಮಸ್ಯೆಗಳನ್ನು ಅನುಭವಿಸುತ್ತಾರೆ. ಇದು ಕೇವಲ ದೈಹಿಕ ಆಯಾಸದ ಲಕ್ಷಣಗಳಲ್ಲ ಬದಲಾಗಿ ದೇಹದಲ್ಲಿನ ಒಂದು ಅಗತ್ಯ ಅಂಶದ ಕೊರತೆಯನ
ತೆಲಂಗಾಣ : (ants) ಸಂಗರೆಡ್ಡಿ ಜಿಲ್ಲೆಯ ಪತಂಚೇರುವಿನ ಅಮೀನ್ಪುರದ ಶರ್ವ ಹೋಮ್ಸ್ ಕಾಲೋನಿಯಲ್ಲಿ ವಾಸಿಸುತ್ತಿದ್ದ ಮನೀಷಾ ಎಂಬ ವಿವಾಹಿತ ಮಹಿಳೆ ಇರುವೆಗಳ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತಿ ಶ್ರೀಕಾಂತ್ ಮತ್ತು ನಾಲ್ಕ
ಪಾಟ್ನಾ: ಬಿಹಾರದ ವಿಧಾನಸಭಾ ಚುನಾವಣೆ (Bihar Election )ಮುಕ್ತ ಮತ್ತು ನ್ಯಾಯಯುತವಾಗಿ ನಡೆದಿದ್ದೇ ಆದರೆ, ಇಲ್ಲಿನ ಜನರು ಎನ್ಡಿಎ ಸರ್ಕಾರವನ್ನು ಬೇರು ಸಮೇತ ಕಿತ್ತುಹಾಕಿ, ಬಡವರು, ಮಹಿಳೆಯರು ಮತ್ತು ಯುವಕರಿಗೆ ಕೆಲಸ ಮಾಡುವ ಸರ್ಕಾರವನ್
ನವದೆಹಲಿ: ದೆಹಲಿಯಲ್ಲಿ ವಾಯು ಗುಣಮಟ್ಟ ಹದಗೆಡುತ್ತಿರುವುದನ್ನು(Delhi Air Pollution) ಕಾಂಗ್ರೆಸ್ ಸಂಸದ ಶಶಿ ತರೂರ್ ಗುರುವಾರ (ನ.6) ತೀವ್ರವಾಗಿ ಟೀಕಿಸಿದ್ದಾರೆ. ಅಲ್ಲದೆ, ನವೆಂಬರ್ ಮುಂದುವರೆದಂತೆ, ಶ್ವಾಸಕೋಶದ ಮೇಲಿನ ಕಾರ್ಯಕ್ಷಮತೆಯ ಹೊ
ವಿಜಯಪುರ: ರಾಜ್ಯ ಸರ್ಕಾರ ಮಹಾರಾಷ್ಟ್ರ ಮಾದರಿಯಲ್ಲಿ ಕಬ್ಬು ಖರೀದಿಗೆ ಬೆಂಬಲ ಬೆಲೆ ನೀಡುವ ಮೂಲಕ ಕಬ್ಬು ಬೆಳೆಗಾರರ ಹಿತರಕ್ಷಣೆ ಕಾಪಾಡಬೇಕು ಎಂದು ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ ಕಾರಜೋಳ ಒತ್ತಾಯ
ನವದೆಹಲಿ: ಐಪಿಎಲ್ 2026 ರ ಸಂಭ್ರಮ ಇದೀಗ ಆರಂಭವಾಗಿದೆ. ಮುಂಬರುವ ಋತುವಿನಲ್ಲಿ ಎಂಎಸ್ ಧೋನಿ ಆಡುತ್ತಾರೋ ಇಲ್ಲವೋ ಎಂಬ ಪ್ರಶ್ನೆ ಪ್ರತಿಯೊಬ್ಬ ಕ್ರಿಕೆಟ್ ಅಭಿಮಾನಿಯನ್ನು ಚಿಂತೆಗೀಡುಮಾಡುತ್ತಿದೆ. ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ
Vastu Tips: ಹಿಂದೂ ಧರ್ಮದಲ್ಲಿ, ಶಂಖವನ್ನು ಬಹಳ ಪವಿತ್ರವೆಂದು ಪರಿಗಣಿಸಲಾಗುತ್ತದೆ. ಇದನ್ನು ಪೂಜಾ ಕೋಣೆಯಲ್ಲಿ ಮಾತ್ರವಲ್ಲದೇ, ಮನೆಯ ಸಮೃದ್ಧಿ, ಮತ್ತು ಸಕಾರಾತ್ಮಕ ಶಕ್ತಿಯನ್ನು ಹೆಚ್ಚಿಸಲು ಇರಿಸಲಾಗುತ್ತದೆ. ಹಾಗೆಯೇ ಇದನ್ನು ಮನೆ
ಕೇರಳ: ಐದು ದಿನಗಳಿಂದ ಆಸ್ಪತ್ರೆಗೆ ಎದೆ ಸಂಬಂಧಿತ ಕಾಯಿಲೆಯಿಂದ ದಾಖಲಾಗಿದ್ದ ವ್ಯಕ್ತಿ, ಕಡೆಗೂ ಚಿಕಿತ್ಸೆ ಸಿಗದೆ ದುರಂತವಾಗಿ ಅಂತ್ಯ ಕಂಡ ಘಟನೆ ಕೇರಳದ ತಿರುವನಂತಪುರಂನಲ್ಲಿ (Patient Dies) ಸಂಭವಿಸಿದೆ. ವೈದ್ಯಕೀಯ ಕಾಲೇಜು ಆಸ್ಪತ್ರ
ಪಾಟ್ನಾ: ಬಿಹಾರದ (Bihar Election) ಲಖಿಸರಾಯ್ ಜಿಲ್ಲೆಯಲ್ಲಿ ಮತದಾನದ ದಿನದಂದು ಉಪಮುಖ್ಯಮಂತ್ರಿ ವಿಜಯ್ ಕುಮಾರ್ ಸಿನ್ಹಾ ಬೆಂಗಾವಲು ಪಡೆಯ ಮೇಲೆ ಕೆಲವು ವ್ಯಕ್ತಿಗಳು ಕಲ್ಲು ಮತ್ತು ಚಪ್ಪಲಿಗಳನ್ನು ಎಸೆದಿದ್ದಾರೆ ಎಂದು ವರದಿಯಾಗಿದ್ದು
ನ್ಯೂಯಾರ್ಕ್: ಕಳೆದ ಮೇ ತಿಂಗಳಲ್ಲಿ ನಡೆದ ಭಾರತ ಮತ್ತು ಪಾಕಿಸ್ತಾನ ಸಂಘರ್ಷದಲ್ಲಿ ಎಂಟು ವಿಮಾನಗಳನ್ನು ಹೊಡೆದುಹಾಕಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್( Donald Trump) ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಅದರೆ ವಿಮಾನಗಳು
Fenugreek water: ಚಳಿಗಾಲದಲ್ಲಿ ಜನರು ಕೀಲು ನೋವು ಮತ್ತು ತೂಕ ಹೆಚ್ಚಳದಿಂದ ಬಳಲುತ್ತಿದ್ದಾರೆ. ಇದನ್ನು ಎದುರಿಸಲು, ಮೆಂತ್ಯ ನೀರನ್ನು ಒಂದು ತಿಂಗಳ ಕಾಲ ನಿಯಮಿತವಾಗಿ ಕುಡಿಯಿರಿ. ಈ ಮಸಾಲೆಯುಕ್ತ ನೀರನ್ನು ಕುಡಿಯುವುದರಿಂದ ಬೊಜ್ಜು ಕಡಿ
ಮಡಿಕೇರಿ: ಕೊಡಗಿನ ಪ್ರಮುಖ ವಾಣಿಜ್ಯ ನಗರಿ ಕುಶಾಲನಗರದ ಆರಾಧ್ಯ ದೈವ ಶ್ರೀ ಮಹಾಗಣಪತಿ ರಥೋತ್ಸವ ಶನಿವಾರ (ನ.8) ನಡೆಯಲಿದೆ. ಜಿಲ್ಲೆಯ ಅತ್ಯಂತ ದೊಡ್ಡ ರಥೋತ್ಸವ ಮತ್ತು ಜಾತ್ರೆ ಹೆಗ್ಗಳಿಕೆಯ ಈ ಪ್ರಮುಖ ಧಾರ್ಮಿಕ ಕಾರ್ಯಕ್ರಮಕ್ಕೆ ಭ
ಕುಶಾಲನಗರ: ಕುಶಾಲನಗರ-ಕೊಪ್ಪ ಗಡಿಭಾಗದ ಕಾವೇರಿ ದೇಗುಲದಲ್ಲಿ ಬಾರವಿ ಕನ್ನಡ ಅಭಿಮಾನಿ ಸಂಘದ ವತಿಯಿಂದ ಹುಣ್ಣಿಮೆ ಅಂಗವಾಗಿ ಬುಧವಾರ ರಾತ್ರಿ ಪೂಜಾ ಕಾರ್ಯಕ್ರಮ ನಡೆಯಿತು. ಅರ್ಚಕ ಪುರುಷೋತ್ತಮ್ ಭಟ್ ನೇತೃತ್ವದಲ್ಲಿ ಕಾವೇರಿ ಪ್
Love At First Sight : ಮೊದಲ ನೋಟದಲ್ಲೇ ಪ್ರೀತಿಯಲ್ಲಿ ಬಿದ್ದೆ ( Love At First Sight ) ಎಂದು ಹೇಳುವುದನ್ನು ನೀವು ಕೇಳಿರುತ್ತೀರಿ. ಸಿನಿಮಾಗಳಲ್ಲಿ ನಾಯಕ ಅಥವಾ ನಾಯಕಿ ಈ ಮಾತನ್ನು ಹೆಚ್ಚಾಗಿ ಹೇಳುತ್ತಾರೆ. ಇದನ್ನು ಕೇಳಲು ತುಂಬಾ ರೋಮ್ಯಾಂಟಿಕ್ ಎನಿಸಬಹ
ದೋಹಾ: ಭಾರತ ಸಿಂಧೂ ಜಲ ಒಪ್ಪಂದವನ್ನು(Indus Water Treaty) ಉಲ್ಲಂಘಿಸುತ್ತಿದೆ ಮತ್ತು ನೀರನ್ನು ಅಸ್ತ್ರವಾಗಿ ಬಳಸುತ್ತಿದೆ ಎಂಬ ಅಧ್ಯಕ್ಷ ಆಸಿಫ್ ಅಲಿ ಜರ್ದಾರಿ ಹೇಳಿಕೆಗೆ ಭಾರತ ತಿರುಗೇಟು ನೀಡಿದೆ. ಪಾಕ್ ಆರೋಪಗಳು ಆಧಾರರಹಿತ ಮತ್ತು ರಾ
ನವದೆಹಲಿ: (student ) ಅತಿಯಾಗಿ ಮೊಬೈಲ್ ಫೋನ್ ಬಳಕೆ ಮಾಡುತ್ತಿರುವುದಕ್ಕೆ ಕುಟುಂಬವೊಂದು ವಿದ್ಯಾರ್ಥಿಯೊಬ್ಬನನ್ನು ಗದರಿಸಿತ್ತು. ಈ ವಿಚಾರವಾಗಿ ಮನನೊಂದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಘಟನೆ ದೆಹಲಿಯ ವಿಕಾಸ್ ನಗ
ಕೇರಳ: ಭಾರತವು ಅನೇಕ ಸಸ್ಯ- ಪ್ರಾಣಿ ಮೂಲಗಳಿಂದ ಮತ್ತು ಪ್ರವಾಸ ತಾಣಗಳಿಂದ ಕೂಡಿದಂತಹ (Tourist place) ಪ್ರದೇಶವಾಗಿದೆ. ಇಲ್ಲಿಗೆ ಹಲವಾರು ಜನರು ಅಂದರೆ ದೇಶ ವಿದೇಶಗಳಿಂದ ಜನರು ಪ್ರವಾಸಿತಾಣಗಳತ್ತ ಮುಖ ಮಾಡಿ ಇಲ್ಲಿನ ಸೌಂದರ್ಯವನ್ನು ಆನ
ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಯ (Bihar Election) ಮೊದಲ ಹಂತದ ಮತದಾನಕ್ಕೆ ಇಂದು ಚಾಲನೆ ಸಿಕ್ಕಿದ್ದು, 121 ಕ್ಷೇತ್ರಗಳಲ್ಲಿ ಪ್ರಜಾಪ್ರಭುತ್ವದ ಹಬ್ಬವನ್ನು ಜನ ಅತ್ಯಂತ ಉತ್ಸಾಹದಿಂದ ಆಚರಿಸುತ್ತಿದ್ದಾರೆ. ಗುರುವಾರ (ನ 6) ಅರಾರಿಯಾದಲ್
ನವದೆಹಲಿ: (RCB) ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಅಧಿಕೃತವಾಗಿ ಮಾರಾಟಕ್ಕೆ ಇಡಲಾಗಿದ್ದು, 2026 ಮಾರ್ಚ್ 31ರ ಮೊದಲು ಫ್ರಾಂಚೈಸಿಗೆ ಹೊಸ ಮಾಲೀಕರನ್ನು ಹುಡುಕುವ ಆಶಯದೊಂದಿಗೆ ಡಿಯಾಜಿಯೊ ಇದೆ. ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿ
ನವದೆಹಲಿ: ನ.02ರಂದು ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ಮಹಿಳಾ ಏಕದಿನ ವಿಶ್ವಕಪ್ ಫೈನಲ್ನಲ್ಲಿ ಬಹು ವರ್ಷಗಳ ಮಹಾದಾಸೆ ಕಡೆಗೂ ಈಡೇರಿದ್ದು ಇತಿಹಾಸ (Pratika Rawal). ಬಹುನಿರೀಕ್ಷಿತ ಟ್ರೋಫಿಯಾಗಿದ್ದ ಏಕದಿನ ವಿಶ್ವಕಪ್ ಅನ್
Simple Habits : ಇಂದಿನ ದಿನಗಳಲ್ಲಿ ಜನರು ಆದಷ್ಟು ಫಿಟ್ ಆಗಿರಲು ಬಯಸುತ್ತಾರೆ. ಹಾಗೆಯೇ ಅದಕ್ಕೆ ಅನುಕೂಲವಾಗುವಂತೆ ಇರಲು ಪ್ರಯುತ್ನಿಸುತ್ತಾರೆ. ಫಿಟ್ ಆಗಿರುವುದು ನಾವು ಒಳಗಿನಿಂದ ಹೇಗೆ ಭಾವಿಸುತ್ತೇವೆ ಎಂಬುದರ ಮೇಲೆ ಅವಲಂಬಿತವಾಗಿ
ಬೆಳಗಾವಿ: ಕಬ್ಬಿಗೆ 3500ರೂ. ಬೆಂಬಲ ಬೆಲೆಗೆ ಆಗ್ರಹಿಸಿ ನಡೆದಿರುವ ರೈತರ ಹೋರಾಟಕ್ಕೆ ನಗರದಲ್ಲಿ ವಿವಿಧ ಕನ್ನಡಪರ ಸಂಘಟನೆಗಳಿಂದ ಬೆಂಬಲ ವ್ಯಕ್ತವಾಗಿದೆ. ಕರುನಾಡ ರಕ್ಷಣಾ ವೇದಿಕೆ, ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ ಶೆಟ್ಟಿ ಬಣ)
ಕರೀಂನಗರ: ತಾಯಿಯ ( Mother ) ಪ್ರೀತಿಗಿಂತ ದೊಡ್ಡದು ಈ ಸೃಷ್ಟಿಯಲ್ಲಿ ಯಾವುದೂ ಇಲ್ಲ. ತಾಯಿ ತನ್ನ ಮಕ್ಕಳಿಗಾಗಿ ಏನು ಬೇಕಾದರೂ ಮಾಡಲು ಸಿದ್ಧಳಾಗಿದ್ದಾಳೆ. ಪ್ರಾಣ ಬೇಕಾದರೂ ಬಿಡುತ್ತಾಳೆ. ಹೀಗಿರುವಾಗ ತನ್ನ ಪ್ರೀತಿಯ ಮಗ ಕಣ್ಣೆದುರಿಗೆ
Chanakya Niti: ಚಾಣಕ್ಯ ನೀತಿ ಎಂಬುದು ವಿಶ್ವದ ಶ್ರೇಷ್ಠ ವಿದ್ವಾಂಸರು, ತತ್ವಜ್ಞಾನಿಗಳು ಮತ್ತು ರಾಜತಾಂತ್ರಿಕರಲ್ಲಿ ಒಬ್ಬರಾದ ಆಚಾರ್ಯ ಚಾಣಕ್ಯರ ಪ್ರಸಿದ್ಧ ಮಾತು. ಚಾಣಕ್ಯನ ನ್ಯಾಯವು ಕೇವಲ ರಾಜತಾಂತ್ರಿಕತೆಗೆ ಸೀಮಿತವಾಗಿಲ್ಲ, ಇದು ಜ

21 C