Pakistan Vs USA- 2024ರ ವಿಶ್ವಕಪ್ ನಲ್ಲಿ ಅಮೆರಿಕ ತಂಡ ಪಾಕಿಸ್ತಾನವನ್ನು ಸೋಲಿಸಿ ಕ್ರಿಕೆಟ್ ಜಗತ್ತನ್ನೇ ನಿಬ್ಬೆರಗಾಗಿಸಿತ್ತು. ಈ ಸಲ ಉದ್ಘಾಟನಾ ಪಂದ್ಯದಲ್ಲೂ ಭಾರತಕ್ಕೆ ತೀವ್ರ ಪೈಪೋಟಿ ನೀಡಿತ್ತು. ಹೀಗಾಗಿ ಅಮೆರಿಕ ಮತ್ತು ಪಾಕಿಸ್ತಾನಗ
ಹಿರಿಯ ಪತ್ರಕರ್ತ ಹಾಗು ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ ರಾಮಯ್ಯ (93 )ಅವರು ನಿಧನರಾಗಿದ್ದಾರೆ. ಬೆಂಗಳೂರಿನ ಮಲ್ಲಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಬಹು ಅಂಗಾಂಗ ವೈಫಲ್ಯದಿಂದಾಗಿ ಮಂಗಳವಾರ ರಾತ್ರಿ 9 ಗಂ
Dhurandhar Song In Winter Olympics- ಬಾಲಿವುಡ್ ನ ಸೂಪರ್ ಡ್ಯೂಪಕರ್ ಹಿಟ್ ಸಿನಿಮಾ ಧುರಂಧರ್ ಸಿನಿಮಾ ಜಾಗತಿಕವಾಗಿ ಸೃಷ್ಟಿಸಿದ ಹವಾ ಅಷ್ಟಿಷ್ಟಲ್ಲ. ಪಾಕಿಸ್ತಾನದ ತಂಡದ ಯುವ ಆಟಗಾರರು ಅಂಡರ್ 19 ಏಷ್ಯಾ ಕಪ್ ನಲ್ಲಿ ಗೆದ್ದ ಬಳಿಕ ಧುರಂಧರ್ ಹಾಡಿಗೆ ಮೈದ
ಗ್ರಾಮ ಪಂಚಾಯತಿ ಸದಸ್ಯರು ಅಧಿಕಾರ ಸ್ವೀಕರಿಸಿದ 15 ತಿಂಗಳ ಬಳಿಕ ಅವಿಶ್ವಾಸ ನಿರ್ಣಯಕ್ಕೆ ಅಡ್ಡಿಯಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಪೀಠವು ಆದೇಶ ನೀಡಿದೆ. ಕೋಲಾರ ಜಿಲ್ಲೆಯ ಗ್ರಾಮ ಪಂಚಾಯತಿ ಅಧ್ಯಕ್ಷರೊಬ್ಬರು ಅವಿಶ್ವಾಸ ನಿರ
Team India News- ಭಾರತ ತಂಡದೊಂದಿಗೆ ಆಟಗಾರರ ಪತ್ನಿಯರು ಸಹ ವಾಸ್ತವ್ಯ ಹೂಡುವ, ಪ್ರಯಾಣ ಮಾಡುವ ಬಗ್ಗೆ ಕಳೆದ ವರ್ಷ ದೊಡ್ಡ ಚರ್ಚೆ ನಡೆದ ಬಳಿಕ ಬಿಸಿಸಿಐ ಸ್ಪಷ್ಟ ನಿಲುವಿಗೆ ಬಂದಿತ್ತು. ಅದರ ಪ್ರಕಾರ ಅನೇಕ ನಿರ್ಬಂಧ ಮತ್ತು ನಿಬಂಧನೆಗಳನ್ನು
ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ ಪುಸ್ತಕ ಕುರಿತ ವಿವಾದದ ಬಗ್ಗೆ ಅದನ್ನು ಬರೆದ ಮಾಜಿ ಸೇನಾ ಮುಖ್ಯಸ್ಥ ಜನವರಲ್ ಎಂಎಂ ನರವಾಣೆ ಸ್ಪಷ್ಟನೆ ನೀಡಿದ್ದಾರೆ. ಪೆಂಗ್ವಿನ್ ಸಂಸ್ಥೆಯ ಪೋಸ್ಟ್ ಅನ್ನು ಅವರು ಶೇರ್ ಮಾಡಿದ್ದಾರೆ. ಈ ಮ
India Vs Pakistan Cricket Rivalry- ಪಾಕಿಸ್ತಾನ ಭಾರತಕ್ಕೆ ಆಡುತ್ತೋ ಬಿಡುತ್ತೋ ಎಂದು ಭಾರತವಂತೂ ತಲೆಕೆಡಿಸಿಕೊಂಡಿರಲಿಲ್ಲ. ಆದರೆ ಮಾತು ಆಡಿ ಕೆಟ್ಟೆ ಎಂಬಂತೆ ಪಾಕಿಸ್ತಾನ ಮಾತ್ರ ಈ ಸುಳಿಯಿಂದ ಹೊರಬರುವುದು ಹೇಗೆ ಎಂದು ತಲೆ ಕಡೆಸಿಕೊಂಡಿತ್ತು. ಅಂ
Bandipur and Nagarahole Safari ban : ಕರ್ನಾಟಕ ಪ್ರವಾಸೋದ್ಯಮ ಇಲಾಖೆಗೆ ಪ್ರಮುಖ ಆದಾಯದ ಮೂಲವಾಗಿರುವ ನಾಗರಹೊಳೆ ಮತ್ತು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಪ್ರವಾಸಿಗರಿಗೆ ಸಫಾರಿ ನಿರ್ಬಂಧವನ್ನು ಹೇರಲಾಗಿದೆ. ಇಡೀ ದೇಶದಲ್ಲಿ ಅತ್ಯಂತ ಜನಪ್
ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ ಎಂದು ಛಲವಾದಿ ನಾರಾಯಣ ಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು. ತಿಮ್ಮಾಪುರ ಇಲಾಖೆಯಲ್ಲಿ 25 ಲಕ್ಷ ಕರೆನ್ಸಿ ಸಿಕ್ಕಿದೆ. ಎಲ್ಲೇ ಹೋದರ
ಮಾದಕ ದ್ರವ್ಯಗಳ ಅಕ್ರಮ ಮಾರಾಟ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ 24 ಮಂದಿ ಆರೋಪಿಗಳ ಬಂಧನವಾಗಿದೆ. ಬಧಂಇ 2.08 ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದುಕೊಳ್ಳಲಾಗಿದೆ. ಬೆಂಗಳೂರು ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಡ್ರಗ್ಸ
ಅಬಕಾರಿ ಇಲಾಖೆಯ ಸನ್ನದು ನವೀಕರಣದ ಸಂದರ್ಭದಲ್ಲಿ ಅಧಿಕಾರಿಗಳು ಆ ಸ್ಥಳಕ್ಕೆ ಭೇಟಿ ನೀಡಿ ನವೀಕರಣ ಮಾಡುವ ಪದ್ಧತಿ ರೂಡಿಯಲ್ಲಿತ್ತು. ಇಲ್ಲೂ ಸಹ ಸಾಕಷ್ಟು ದೂರುಗಳು ಕೇಳಿ ಬಂದಿರುವ ಹಿನ್ನಲೆಯಲ್ಲಿ ಇದಕ್ಕೆ ಕಡಿವಾಣ ಹಾಕುವ ಉದ್ದ
Mrinank Sharma Clarification- ಎಐ ದೈತ್ಯ ಕಂಪನಿ ಅಂಥ್ರೋಪಿಕ್ ನಲ್ಲಿ ಮಹತ್ವದ ಹುದ್ದೆ ನಿಭಾಯಿಸುತ್ತಿದ್ದ ಮೃಣಾಂಕ್ ಶರ್ಮಾ ಅವರು ಇದೀಗ ಏಕಾಏಕಿ ರಾಜೀನಾಮೆ ಸಲ್ಲಿಸಿರುವುದು ಅಚ್ಚರಿಕೆ ಕಾರಣವಾಗಿದೆ. ಮಾತ್ರವಲ್ಲದೆ ಅವರು ನೀಡಿದ ಕಾರಣ ಮತ್ತು ಎ
ಸಂಸ್ಕೃತ ವಿದ್ವಾಂಸರಾಗಿರುವ, 8 ಭಾಷೆಗಳಲ್ಲಿ ಸಂಶೋಧನಾ ಕೃತಿಗಳನ್ನು ರಚಿಸಿರುವ, ಕಲೆ-ಸಾಹಿತ್ಯ-ಕಾವ್ಯ ರಚನೆಯಲ್ಲಿ ಕನ್ನಡದ ಆಸ್ತಿಯಾಗಿರುವ ಡಾ.ಶತಾವಧಾನಿ ಆರ್ ಗಣೇಶ್ ಅವರಿಗೆ ಪದ್ಮಭೂಷಣ ಘೋಷಣೆಯಾಗಿದೆ. ಸನಾತನ ಧರ್ಮ, ಸಂಸ್ಕೃ
ಮನೆಯಲ್ಲೇ ಜರುಗಿದ ನಟಿ ಮಾನಸಾ ಮನೋಹರ್ ಅವರ ಸೀಮಂತ ಶಾಸ್ತ್ರ
BTS Vನ ಇತ್ತೀಚಿನ ಪೋಸ್ಟ್ ಸದ್ಯ V AI ತಂತ್ರಜ್ಞಾನದಿಂದ ಮೋಸ ಹೋಗಿದ್ದಾರಾ ಎಂಬ ಚರ್ಚೆ ಮೂಡುವಂತೆ ಮಾಡಿದೆ. ಇದಕ್ಕೆ ಕಾರಣ ಇತ್ತಿಚೆಗೆ V ಹಂಚಿಕೊಂಡ ಪೋಸ್ಟ್ನಲ್ಲಿ ಸಾಮಗ್ ವೊಂದನ್ನು ಹಂಚಿಕೊಂಡಿದ್ದು, ಇದರ ಬೆನ್ನು ನಿದ್ದ ಆರ್ಮಿ
Indo Pak Cricket Rivalry- ಏಕದಿನವಿರಲಿ, ಟಿ20 ಇರಲಿ, ಜಗತ್ತಿನ ಯಾವ ಮೂಲೆಯಲ್ಲಿ ಬೇಕಿದ್ದರೂ ಪಂದ್ಯ ನಡೆಯಲಿ ಭಾರತ ಮತ್ತು ಪಾಕಿಸ್ತಾನ ಮುಖಾಮುಖಿ ಎಂದ ಬಳಿಕ ಹೈವೋಲ್ಟೇಜ್ ಪಂದ್ಯವೇ ಆಗಿರುತ್ತದೆ. ಕಳೆದೊಂದು ದಶಕದಿಂದ ಇತ್ತಂಡಗಳ ನಡುವೆ ದ್ವಿಪಕ
ಡಿಸಿಎಂ ಡಿಕೆ ಶಿವಕುಮಾರ್ ಅವರು ದೆಹಲಿಗೆ ತೆರಳಿದ್ದಾರೆ. ಬಜೆಟ್ ಪೂರ್ವಭಾವಿ ಸಭೆಗೂ ಅವರು ಹಾಜರಾಗಿಲ್ಲ. ಸಿಎಂ ಸಿದ್ದರಾಮಯ್ಯ ಅವರ ಬಳಿ ಅನುಮತಿಯನ್ನು ಪಡೆದುಕೊಂಡು ಅವರು ದೆಹಲಿಗೆ ತೆರಳಿದ್ದಾರೆ. ದೆಹಲಿಯಲ್ಲಿ ಅಸ್ಸಾಂ ಚುನಾ
India match against Pakistan in T20 : ಪಾಕಿಸ್ತಾನ ಸರ್ಕಾರ ಮತ್ತು ಕ್ರಿಕೆಟ್ ಮಂಡಳಿಯ ಮಹಾನ್ ನಾಟಕಕ್ಕೆ ತೆರೆಬಿದ್ದಿದೆ. ನಿಗದಿಯಾದಂತೆ, ಪಾಕಿಸ್ತಾನವು ಭಾರತದ ವಿರುದ್ದದ ಪಂದ್ಯವನ್ನು ಫೆಬ್ರವರಿ ಹದಿನೈದರಂದು ಆಡುವ ನಿರ್ಧಾರಕ್ಕೆ ಬಂದಿದೆ. ಪಾಕಿ
ಇರಾನ್ ಹಾಗೂ ಅಮೆರಿಕಾ ನಡುವೆ ಉದ್ವಿಗ್ನತೆ ಹೆಚ್ಚಾಗುತ್ತಿದ್ದು, ಈ ಬೆನ್ನಲ್ಲೆ ಅಮೆರಿಕಾ ಇರಾನ್ ಮೇಲೆ ಪೂರ್ಣ ಪ್ರಮಾಣದ ಯುದ್ದಕ್ಕೆ ಸಿದ್ದತೆ ನಡೆಸುವಂತೆ ಕಾಣುತ್ತಿದೆ. ಇದಕ್ಕೆ ಕಾರಣ ಈಗಾಗಲೇ ಯುಎಸ್ ನ ಬೃಹತ್ ನೌಕೆಗಳು
ಬಾಂಗ್ಲಾದೇಶದ ಚುನಾವಣೆಗಳಲ್ಲಿ ಭಾರತದ ಕಲ್ಯಾಣ ಯೋಜನೆಗಳು ಪ್ರತಿಧ್ವನಿಸಿದೆ. ಭಾರತದ ಕಲ್ಯಾಣ ಯೋಜನೆಗಳ ಎರವಲು ಪಡೆಯಲು ಬಾಂಗ್ಲಾದೇಶ ಮುಂದಾಗಿದೆ. ಬಾಂಗ್ಲಾದೇಶದ ಎರಡು ಪ್ರಮುಖ ಪಕ್ಷಗಳಾದ ತಾರಿಕ್ ರೆಹಮಾನ್ ಅವರ ಬಿಎನ್ಪಿ ಮ
ಸಾರ್ವಜನಿಕವಾಗಿ ಶಸ್ತ್ರಾಸ್ತ್ರದ ಪ್ರದರ್ಶನ ಅಪರಾಧವಾಗಿದ್ದರೂ, ನಿಯಮ ಗಾಳಿಗೆ ತೂರಿ ಮದುವೆ ಸಮಾರಂಭದಲ್ಲಿ ಗನ್ ಹಿಡಿದು ಡ್ಯಾನ್ಸ್ ಮಾಡಿದ ಶಾಸಕರ ಆಪ್ತನಿಗೆಈಗ ಕಾನೂನು ಸಂಕಟ ಎದುರಾಗಿದೆ. ಪೊಲೀಸರು ಮತಿನ್ ಪಟೇಲ್ ವಿರುದ್ಧ
ನೌಕರರು ಭವಿಷ್ಯ ನಿಧಿ (ಪಿಎಫ್) ಹಣವನ್ನು ತಮ್ಮ ಬ್ಯಾಂಕ್ಗಳಿಂದ ಯುಪಿಐ ವಾಪತಿ ಮೂಲಕ ಪಡೆದುಕೊಳ್ಳಬಹುದು. ಇದಕ್ಕಾಗಿ ಹೊಸ ಮೊಬೈಲ್ ಅಪ್ಲಿಕೇಶನ್ ಅನ್ನು ನೌಕರರ ಭವಿಷ್ಯ ನಿಧಿ ಸಂಸ್ಥೆ ಹೊರತರುತ್ತಿದೆ. ಹಣ ಎಷ್ಟಿದೆ ಎಂಬ ಮಾಹಿ
ಸಿಎಂ ಸಿದ್ದರಾಮಯ್ಯ ಮಗನಿಂದಲೇ ಸಿದ್ದರಾಮಯ್ಯಗೆ ಕೆಟ್ಟ ಹೆಸರು ಬರುತ್ತಿದೆ, ವರ್ಗಾವಣೆ ದಂಧೆ ನಡೆಸಿ ತಂದೆಗೆ ಮುಜುಗರ ಆಗುವಂತೆ ನಡೆದುಕೊಳ್ತಿದ್ದಾರೆ, ಕಾಂಗ್ರೆಸ್ಗೆ ಹೀನಾಯ ಸೋಲು ಕಾದಿದೆ, ಮೈಸೂರು ಅಭಿವೃದ್ಧಿ ನಿರ್ಲಕ್ಷ್
ರಾಜ್ಯದ ಶಕ್ತಿ ಸೌಧ ವಿಧಾನಸೌಧದಲ್ಲೇ ಕಳ್ಳತನವಾಗಿದೆ. ಪ್ರಭಾವಿ ಸಚಿವರ ವಿಧಾನಸೌಧದ ಕಚೇರಿಯಲ್ಲಿ ಕಳ್ಳತನವಾಗಿದ್ದು, 300 ಗ್ರಾಂ ಚಿನ್ನಾಭರಣ ಹಾಗೂ ನಗದು ಇದ್ದ ಕೈ ಚೀಲ ಮಾಯವಾಗಿದೆ. ಈ ಸಂಬಂಧಿಸಿದಂತೆ ವಿಧಾನಸೌಧ ಪೊಲೀಸ್ ಠಾಣೆಯಲ
ಶಿವರಾತ್ರಿ ಜಾತ್ರೆ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಕೈಗೊಳ್ಳಲಾಗುತ್ತಿದೆ. ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಪಾದಯಾತ್ರೆ ಕೈಗೊಳ್ಳುತ್ತಿದ್ದಾರೆ. ಅದೇ ರೀತಿ ಪಾದಯಾತ್ರೆ ಕೈಗೊಂಡಿದ್ದ ಬಾಲಕನ ಮೇಲೆ
HD Kumaraswamy Ghar Vapsi : ಕಾಂಗ್ರೆಸ್ ಸರ್ಕಾರದ ವಿರುದ್ಧ ಮತ್ತು ಮುಂಬರುವ ದಿನಗಳಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಕೂಟ ಹೇಗಿರಬೇಕು, ಹೇಗೆ ಹೋರಾಟ ನಡೆಸಬೇಕು, ಹೇಗೆ ಕಾರ್ಯತಂತ್ರ ರೂಪಿಸಿಕೊಳ್ಳಬೇಕು ಎನ್ನುವ ಬ್ಲೂಪ್ರಿಂಟ್ ಅನ್ನು ಕೇ
ಬೆಸ್ಕಾಂ ವಿದ್ಯುತ್ ಕಡಿತವಾಗುವ ಪ್ರದೇಶಗಳ ಪಟ್ಟಿ ಬಿಡುಗಡೆ ಮಾಡಿದೆ. ಜನ ಕರೆಂಟ್ ಇಲ್ಲದೆ, ಪರದಾಡಬಾರದೆಂದು ಮುನ್ನೆಚ್ಚರಿಕೆಯನ್ನು ಕೊಟ್ಟಿರುವ ಬೆಸ್ಕಾಂ, ಬುಧವಾರದಂದು ಬೆಳಗ್ಗೆ 11 ರಿಂದ 3 ಗಂಟೆವರೆಗೆ ವಿದ್ಯುತ್ ಕಟ್ ಆಗುವ ಸ
ನಟ, ರಾಜಕಾರಣಿ ವಿಜಯ್ ಅವರ ‘ಜನ ನಾಯಗನ್’ ಚಿತ್ರದ ನಿರ್ಮಾಪಕರು ಸೆನ್ಸಾರ್ ಬೋರ್ಡ್ (ಸಿಬಿಎಫ್ಸಿ) ವಿರುದ್ಧ ದಾಖಲಿಸಿದ್ದ ಪ್ರಕರಣವನ್ನು ಹಿಂಪಡೆಯಲು ಮದ್ರಾಸ್ ಹೈಕೋರ್ಟ್ ಅನುಮತಿ ನೀಡಿದೆ. ಈ ದೂರಿನ ವಿಚಾರಣೆ ಇಂದು ನಡೆಯ
ಭಾರತ ಮತ್ತು ಅಮೆರಿಕ ನಡುವಿನ ದ್ವಿಪಕ್ಷೀಯ ವ್ಯಾಪಾರ ಒಪ್ಪಂದ ಜಾರಿಯಾಗಿರುವ ಖುಷಿಯಲ್ಲೇ ತೇಲಾಡುತ್ತಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಭಾರತದ ಶೂನ್ಯ ಸುಂಕದ ಭರವಸೆಯನ್ನು ಪದೇ ಪದೇ ಪ್ರತಿಪಾದಿಸುತ್ತಿದ್ದಾರೆ. ಆದರೆ ಈ ಕ
ಮೈಸೋಪು ಸೇರಿದಂತೆ ಸಂಸ್ಥೆಯ ಶವರ್ ಜೆಲ್, ಟಾಲ್ಕಂ ಪೌಡರ್, ಹ್ಯಾಂಡ್ ವಾಶ್, ಅಗರಬತ್ತಿ, ಸಾಂಬ್ರಾಣಿ, ಧೂಪ, ಮಿಲೆನಿಯಂ ಸೋಪ್ ಮುಂತಾದವುಗಳಿಗೆ ಅಪಾರ ಬೇಡಿಕೆ ಇದೆ. ಪ್ರಚಾರಾರ್ಥವಾಗಿ ಸಿದ್ಧಪಡಿಸಿರುವ ವಿಡಿಯೋ ಇತ್ಯಾದಿಗಳನ್ನು ಕೂ
ಬಾಯಿ ಮುಚ್ಚಿಕೊಂಡು ಇರಬೇಕು ಎಂದು ಹೈಕಮಾಂಡ್ ನಾಯಕರು ಕೊಟ್ಟಿರುವ ಆದೇಶವನ್ನು ಎಲ್ಲರೂ ಪಾಲಿಸಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಖಡಕ್ ವಾರ್ನಿಂಗ್ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಈ ಕುರಿತಾಗಿ ಮಾತನಾಡಿದ
ಮೂರು ವರ್ಷಗಳ ಹಿಂದೆ ರೇಷನ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಿದವರಿಗೆ ನಿಯಮಾನುಸಾರ ಹಂಚಿಕೆಗೆ ಅವಕಾಶ ಕಲ್ಪಿಸಿದೆ. ಆದರೆ ವರ್ಷಗಳಿಂದ ಎಪಿಎಲ್ ಸೇರಿ ಹೊಸ ಅರ್ಜಿಗೆ ಅವಕಾಶ ನೀಡುತ್ತಿಲ್ಲ. ಇದು ಜನರಲ್ಲಿ ನಿರಾಸೆ ಮೂಡಿಸಿದೆ. ಪಡಿ
ಅಮೆರಿಕಾ ಇರಾನ್ ನಡುವೆ ಉದ್ವಿಗ್ನತೆ ಹೆಚ್ಚುತ್ತಿದ್ದರೂ ಒಪ್ಪಂದಕ್ಕೆ ಉಭಯ ದೇಶಗಳು ದಾರಿಗಳನ್ನು ಹುಡುಕುತ್ತಿದ್ದೆ, ಆದರೆ ಇರಾನ್ ದೇವಪ್ರಭುತ್ವನ್ನು ಕೊನೆಗೊಳಿಸುವಲ್ಲಿ ಅಮೆರಿಕಾ ಇರಾನ್ ಜನತೆಯ ಬೆಂಬಲಕ್ಕೆ ನಿಲ್ಲುತ
ಜನಸಾಮಾನ್ಯರಿಗೆ ಇಂದು ಗುಡ್ನ್ಯೂಸ್ ಸಿಕ್ಕಿದ್ದು, ಚಿನ್ನ ಬೆಳ್ಳಿ ದರದಲ್ಲಿ ಅಲ್ಪ ಕುಸಿತ ಕಂಡು ಬಂದಿದ್ದು, ಬೆಲೆ ಏರಿಕೆಗೆ ಬ್ರೇಕ್ ಬಿದ್ದಿದೆ. ಹೂಡಿಕೆದಾರರ ಪ್ರಾಫಿಟ್ ಬುಕ್ಕಿಂಗ್ ಪ್ರಕ್ರಿಯೆಯಿಂದ ಬೆಲೆ ಇಳಿಕೆ ಕಾಣುತ್ತ
ಕ್ರಿಕೆಟ್ ಈಗ ಕೇವಲ ಆಟವಾಗಿ ಉಳಿದಿಲ್ಲ. ಅದು ಕೋಟ್ಯಂತರ ಜನರ ಭಾವನೆಗಳಾಗಿ ಮಾರ್ಪಟ್ಟಿದೆ. ಈ ಆಟ ಈಗ ಲಾಭ-ನಷ್ಟದ ಲೆಕ್ಕಾಚಾರವಾಗಿಯೂ ಬದಲಾಗಿದೆ. ಅದರಲ್ಲೂ ಭಾರತ-ಪಾಕಿಸ್ತಾನದಂತಹ ಸಾಂಪ್ರದಾಯಿಕ ಎದುರಾಳಿಗಳ ಪಂದ್ಯ ಕೋಟ್ಯಂತರ
ಡಿಸಿಎಂ ಡಿಕೆ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಮಾರ್ಚ್ 10 ಕ್ಕೆ ಆರು ವರ್ಷ ತುಂಬಲಿದೆ. ಕಳೆದ ಆರು ವರ್ಷಗಳಲ್ಲಿ ಅವರು ಕಾಂಗ್ರೆಸ್ ಪಕ್ಷವನ್ನು ಸಂಘಟನೆ ಮಾಡುವುದು ಹಾಗೂ ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರ ನಿರ್
PANಗೆ ಹೊಸ ನಿಯಮ : ಪ್ರಸ್ತಾವಿತ ಆದಾಯ ತೆರಿಗೆ ನಿಯಮ - 2026ರ ಪ್ರಕಾರ, ಒಬ್ಬ ವ್ಯಕ್ತಿ ದಿನವೊಂದಕ್ಕೆ ಎಷ್ಟು ಹಣವನ್ನು ಬ್ಯಾಂಕ್’ಗೆ ಕಟ್ಟಬಹುದು, ಎಷ್ಟು ವಿದ್’ಡ್ರಾ ಮಾಡಿಕೊಳ್ಳಬಹುದು ಮುಂತಾದ ನಿಯಮಗಳು, ಏಪ್ರಿಲ್ ಒಂದರಿಂದ ಬದಲಾಗು
ರಾಜ್ಯದಲ್ಲಿ, ಅದರಲ್ಲೂ ಮುಖ್ಯವಾಗಿ ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ವ್ಯಾಪ್ತಿಯಲ್ಲಿ ಬರುವ ಜಿಲ್ಲೆಗಳಲ್ಲಿನ ಅಪಘಾತ ವಲಯಗಳನ್ನು ಪತ್ತೆ ಹಚ್ಚಲು ವಾಕರಸಾ ಸಂಸ್ಥೆ ಮೊದಲ ಬಾರಿಗೆ ಸಮೀಕ್ಷೆ ನಡೆಸಲಾಗಿದೆ. ಈ ಸಮೀಕ್ಷೆಯಲ್ಲ
ಬಿಹಾರದ ಅತ್ಯಂತ ಕಿರಿಯ ಶಾಸಕಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಬಿಜೆಪಿಯ ಮೈಥಿಲಿ ಠಾಕೂರ್, ವಿಧಾನಸಭೆಯಲ್ಲಿ ತಮ್ಮ ಛಾಪು ಮೂಡಿಸುತ್ತಿದ್ದಾರೆ. ಕಲಾಪಗಳಲ್ಲಿ ಅತ್ಯಂತ ಕ್ರಿಯಾಶೀಲರಾಗಿ ಭಾಗಿಯಾಗುವ ಅವರು, ತಮ್ಮದೇ ಸರ್ಕಾರ
Supreme Court warning to All States : ದೇಶಾದ್ಯಂತ ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆಗೆ ಯಾವುದೇ ಅಡ್ಡಿಯಾಗದಂತೆ ನೋಡಿಕೊಳ್ಳಿ ಎಂದು ಎಲ್ಲಾ ರಾಜ್ಯಗಳಿಗೆ ಸರ್ವೋಚ್ಚ ನ್ಯಾಯಾಲಯ ಸೂಚಿಸಿದೆ. ಪಶ್ಚಿಮ ಬಂಗಾಳದ ಮುಖ್ಯ
ಬಂಗಾರದ ದರ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಬಂಗಾರದ ದರ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಈಗ ದೇಶದ ಎಲ್ಲ ಹೆಂಗಳೆಯರಿಗೂ ಒಂದು ಧೈರ್ಯ. ಧರಿಸಿರುವ ಆಭರಣ ಸಂಪತ್ತಿನಂತೆ, ಲಕ್ಷಾಂತರ ರೂ.ಗಳ ಸಂಗ್ರಹದಂತೆ ಅವರಿಗೆ ತೋರುತ್ತಿದ
ಪಾಕಿಸ್ತಾನವನ್ನು ಬಹಿರಂಗವಾಗಿ ಟೀಕಿಸುವ ಮತ್ತು ಭಾರತದ ಪರ ಹೇಳಿಕೆಗಳನ್ನು ನೀಡುವ ಜಮಿಯತ್ ಉಲೇಮಾ-ಇ-ಇಸ್ಲಾಂ (ಎಫ್) ಮುಖ್ಯಸ್ಥ ಮೌಲಾನಾ ಫಜ್ಲುರ್ ರೆಹಮಾನ್, ಮತ್ತೊಮ್ಮೆ ಪಾಕಿಸ್ತಾನ ಸೇನೆಯ ವಿರುದ್ಧ ತೀವ್ರ ವಾಗ್ದಾಳಿ ನಡೆಸ
ಭಾರತದೊಂದಿಗೆ ದ್ವಿಪಕ್ಷೀಯ ವ್ಯಾಪಾರ ಒಪ್ಪಂದವನ್ನು ಘೋಷಿಸಿದ್ದ ಅಮೆರಿಕ, ಭಾರತೀಯ ಸರಕುಗಳ ಮೇಲಿನ ಸುಂಕವನ್ನು ಶೇ. 50ರಿಂದ ಶೇ. 18ಕ್ಕೆ ಇಳಿಕೆ ಮಾಡಿತ್ತು. ಇದಿಗ ಇಂತದ್ದೇ ವ್ಯಾಪಾರ ಒಪ್ಪಂದವನ್ನು ಅಮೆರಿಕದೊಂದಿಗೂ ಜಾರಿಗೊಳಿಸಿ
ಚಿಕ್ಕಬಳ್ಳಾಪುರದಲ್ಲಿ ಸಚಿವರು ಸಭೆ ನಡೆಸಿ ಕಾಮಗಾರಿ ಪೂರ್ಣಗೊಳಿಸುವಂತೆ ತಾಕೀತು ಮಾಡುತ್ತಿದ್ದು, ಮುಂದಿನ ವರ್ಷವೇ ಸರ್ಕಾರ ಕೊಟ್ಟ ಮಾತಿನಂತೆ ಎತ್ತಿನಹೊಳೆ ಬಯಲು ಸೀಮೆಗೆ ಹರಿಯುವುದು ಖಾತ್ರಿ ಎಂದಾದರೂ, ವಿರೋಧ ಪಕ್ಷಗಳು ಇದ
ಪರಿಸರವಾದಿಗಳ ಹೋರಾಟ ಮತ್ತು ರಾಜವಂಶಸ್ಥರ ತೀವ್ರ ವಿರೋಧದ ಬಳಿಕ, ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಕೇಂದ್ರ ಸರ್ಕಾರದ ಪ್ರಸಾದ್ ಯೋಜನೆಯಡಿ ಕೈಗೊಂಡಿದ್ದ ಕಾಮಗಾರಿಗಳನ್ನು ನ್ಯಾಯಾಲಯದ ಆದೇಶದಂತೆ ಸ್ಥಗಿತಗೊಳಿಸಲಾಗಿದೆ. 2025ರಲ
ರಾಜ್ಯ ಸರ್ಕಾರವು ಪ್ರತಿ ಲೀಟರ್ಗೆ ಹಾಲಿಗೆ ಪ್ರಸ್ತುತ 5 ರೂ. ಪ್ರೋತ್ಸಾಹಧನ ನೀಡುತ್ತಿದ್ದು, ಇದನ್ನು 2 ರೂ.ಗೆ ಹೆಚ್ಚಳ ಮಾಡುವ ಬಗ್ಗೆ ಗಂಭೀರ ಚಿಂತನೆ ನಡೆಸಿದೆ ಎಂದು ಬಮೂಲ್ ಅಧ್ಯಕ್ಷ ಡಿಕೆ ಸುರೇಶ್ ಹೇಳಿದ್ದಾರೆ. ರೈತರು ಹೈನು
Indo Pak Cricket Rivalry- ಭಾರತದ ವಿರುದ್ಧ ಟಿ20 ವಿಶ್ವಕಪ್ ಪಂದ್ಯವನ್ನು ಆಡುವುದಿಲ್ಲ ಎಂದು ನಾಟಕ ಮಾಡಿದ್ದ ಪಾಕಿಸ್ತಾನ ಇದೀಗ ದಾರಿಗೆ ಬಂದಿದೆ. ಲಾಹೋರ್ ನಲ್ಲಿ ಐಸಿಸಿ, ಪಿಸಿಬಿ ಮತ್ತು ಬಿಸಿಬಿ ಅಧಿಕಾರಿಗಳ ನಿರಂತರ ಮಾತುಕತೆಯ ಬಳಿಕ ಪಾಕಿಸ್ತ
ಬೆಂಗಳೂರು: ಇಳಿವಯಸ್ಸಿನಲ್ಲಿ ತನ್ನನ್ನು ಚೆನ್ನಾಗಿ ನೋಡಿಕೊಳ್ಳುತ್ತಾರೆಂಬ ನಂಬಿಕೆಯಿಂದ ವಯೋವೃದ್ಧರೊಬ್ಬರು ಜೀವನಾಧಾರವಾಗಿದ್ದ 2.4 ಎಕರೆ ಭೂಮಿಯನ್ನು ಪುತ್ರಿಯರಿಬ್ಬರ ಹೆಸರಿಗೆ ಮಾಡಿಕೊಟ್ಟಿದ್ದರು. ನಂತರ ಪುತ್ರಿಯರ 'ನಿಜ
Karnataka Weather- ಈ ಬಾರಿ ತೀವ್ರ ಚಳಿ ಅನುಭವಿಸಿದ್ದಾಯ್ತು. ಇದೀಗ ಕರ್ನಾಟಕ ರಾಜ್ಯದ ಜನತೆ ಕಡು ಬೇಸಗೆಯನ್ನು ಎದುರಿಸಲು ಸಿದ್ಧವಾಗಬೇಕಿದೆ. ಈ ಬಾರಿ ಅವಧಿಗೆ ಮುನ್ನವೇ ಬೇಸಿಗೆಯ ತಾಪ ಆರಂಭ ಆಗಲಿದೆ ಎಂದು ಹವಾಮಾನ ತಜ್ಞರು ಮಾಹಿತಿ ನೀಡಿದ್
ಬಾಂಗ್ಲಾದೇಶವನ್ನು ಈ ಬಾರಿಯ ಟೂರ್ನಿಯಿಂದ ಹೊರಗಿಟ್ಟಿರುವ ಕ್ರಮವನ್ನು ವಿರೋಧಿಸಿ ಭಾರತದ ವಿರುದ್ಧ ಪಂದ್ಯವನ್ನು ಬಹಿಷ್ಕರಿಸಿದ್ದ ಪಾಕಿಸ್ತಾನ ಇದೀಗ ಯೂ ಟರ್ನ್ ಹೊಡೆಯುವ ಪ್ರಯತ್ನದಲ್ಲಿ ಅನೇಕ ಬೇಡಿಕೆಗಳನ್ನು ಐಸಿಸಿ ಮುಂದಿ
Virat Kohli And Rohit Sharma- ಟೆಸ್ಟ್ ಮತ್ತು ಟಿ20 ಕ್ರಿಕೆಟ್ ನಿಂದ ನಿವೃತ್ತಿ ಪಡೆದು ಕೇವಲ ಏಕದಿನ ಮಾದರಿಯಲ್ಲಿ ಸಕ್ರಿಯರಾಗಿರುವ ಮಾಜಿ ನಾಯಕರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರನ್ನು ಇದೀಗ ಬಿಸಿಸಿಐ ವಾರ್ಷಿಕ ಒಪ್ಪಂದದಲ್ಲಿ ಎ ಪ್
ಬಿಡಿಎ ನಿರ್ಮಿಸುತ್ತಿರುವ ಬಹುನಿರೀಕ್ಷಿತ ಶಿವರಾಮ ಕಾರಂತ ಬಡಾವಣೆಯು ಬಹುತೇಕ ಮುಕ್ತಾಯ ಹಂತದಲ್ಲಿದೆ. ಈ ಯೋಜನೆಗೆ ಭೂಮಿ ನೀಡಿದ ರೈತರಿಗೆ ಸೈಟ್ಗಳನ್ನು ನೀಡಲು ಕೋರ್ಟ್ ಸೂಚನೆ ನೀಡಿತ್ತು. ಅಂತೆಯೇ 17 ಸಾವಿರ ನಿವೇಶನವನ್ನು ಭ
ಬೇಸಿಗೆ ಸಮೀಪಿಸುತ್ತಿದೆ. ನೀರಿನ ಅಭಾವ ಎದುರಾಗಲಿದೆ. ಮಂಗಳೂರಿನ ತುಂಬೆ ಡ್ಯಾಂನಲ್ಲಿ ನೀರಿನ ಒಳಹರಿವು ಕಡಿಮೆಯಾಗಿದೆ. ಬೇಸಿಗೆ ಮಳೆ ಬಾರದಿದ್ದರೆ ಮೇ ತಿಂಗಳಾಂತ್ಯಕ್ಕೆ ನೀರು ಅಭಾವ ಆಗುವ ಸಾಧ್ಯತೆ ಇದೆ. ಮಾರ್ಚ್ ತನಕ ಒಳಹರಿವು
ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿ ಪ್ರಕ್ರಿಯೆಯ ವಿಶೇಷ ತೀವ್ರ ಪರಿಷ್ಕರಣೆ ದೊಡ್ಡ ಚರ್ಚೆಯಾಗುತ್ತಿದೆ. ಈ ವಿಚಾರವಾಗಿ ಸುಪ್ರೀಂ ಕೋರ್ಟ್ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ. ಎಸ್ಐಆರ್ ಅನ್ನು ಪೂರ್ಣಗೊಳಿಸು
ತಾಂಡಾ ಹಾಗೂ ಹಟ್ಟಿಗಳ ದಾಖಲೆ ರಹಿತ ವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸುವ ಕ್ರಮದಡಿ ಹಿಂದಿನ ಆರು ವರ್ಷಗಳಲ್ಲಿ ಒಂದು ಲಕ್ಷ ಹಕ್ಕುಪತ್ರ ವಿತರಿಸಲಾಗಿತ್ತು. ನಮ್ಮ ಸರ್ಕಾರದ ಎರಡೂವರೆ ವರ್ಷದ ಅವಧಿಯಲ್ಲಿ
ತೋಟಗಾರಿಕೆ, ಗಣಿ ಭೂವಿಜ್ಞಾನ ಇಲಾಖೆ ಸಚಿವ ಎಸ್ಎಸ್ ಮಲ್ಲಿಕಾರ್ಜುನ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬ ಮಾತುಗಳು ಹರಿದಾಡುತ್ತಿದ್ದವು. ಈ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ಸ್ಪಷ್ಟನೆ ನೀಡಿದ್ದಾರ
ಮಕ್ಕಳ ಊಟದ ತಟ್ಟೆಯಲ್ಲಿ ಈ ಆಹಾರಗಳನ್ನು ಮಿಸ್ ಮಾಡಬೇಡಿ| Dr. Manjunath G
Kichcha’s Kings Bengaluru- ಕನ್ನಡ ಚಿತ್ರರಂಗದ ಸ್ಟಾರ್ ನಟ ಕಿಚ್ಚ ಸುದೀಪ್ ಅವರ ಕ್ರಿಕೆಟ್ ಪ್ರೇಮದ ಬಗ್ಗೆ ತಿಳಿದೇ ಇದೆ. ಮೋಟಾರ್ ರೇಸ್ ನಲ್ಲಿಯೂ ಆಸಕ್ತರಾಗಿರುವ ಕಿಚ್ಚಾಸ್ ಕಿಂಗ್ಸ್ ಬೆಂಗಳೂರು ತಂಡದ ಮಾಲೀಕರೂ ಹೌದು. ಅವರ ಮಾಲೀಕತ್ವದ ಈ ತಂಡ
ಹಂಪಿ ಉತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಇದೇ ಫೆ.13, 14 ಮತ್ತು 15 ರಂದು ಹಂಪಿ ಉತ್ಸವ ಜರುಗಲಿದೆ. ಫೆ. 13 ರಂದು ಸಂಜೆ ಮುಖ್ಯಮಂತ್ರಿ ಅವರು ಉತ್ಸವಕ್ಕೆ ಅಧಿಕೃತ ಚಾಲನೆ ನೀಡಲಿದ್ದಾರೆ. ಈಗಾಗಲೇ ಸಿದ್ಧತೆಗಳು ಭರ್ಜರಿಯಾಗಿ ಸಾಗಿದ್ದು, ಮ
ರಾಜ್ಯದಲ್ಲಿ ಐಎಎಸ್ ಅಧಿಕಾರಿಗಳ ವರ್ಗಾವಣೆ ಮುಂದುವರೆದಿದೆ. ಸೋಮವಾರ ಆಹಾರ ಇಲಾಖೆಗೆ ಹೊಸ ಆಯುಕ್ತರ ನೇಮಕ ಮಾಡಿ ಸರ್ಕಾರ ಆದೇಶ ಮಾಡಿದೆ. ವಿತ್ತೀಯ ಕಾರ್ಯನೀತಿ ಸಂಸ್ಥೆಯ ನಿರ್ದೇಶಕರಾಗಿದ್ದ ಎಂಆರ್ ರವಿಕುಮಾರ್ ಅವರಿಗೆ ಆಹ
ಬ್ಲಾಕ್ ಪಿಂಕ್ ತಂಡದ ಸದಸ್ಯೆ ಜಿಸೊ ನಟನೆಯ ಹೊಸ ರೊಮ್ಯಾಂಟಿಕ್ ಕಾಮೆಡಿ ಡ್ರಾಮ ಮಾ.6ರಂದು ಜಾಗತಿಕವಾಗಿ ರಿಲೀಸ್ ಆಗಲಿದ್ದು, ಈ ಕುರಿತು ಟೀಸರ್ ರಿಲೀಸ್ ಮಾಡುವ ಮೂಲಕ ನೆಟ್ ಫ್ಲಿಕ್ಸ್ ಅನೌನ್ಸ್ ಮಾಡಿದೆ. ಇದರಲ್ಲಿ ಜಿಸೊ
Stray dog Menace: ಕರ್ನಾಟಕದಲ್ಲಿ ಅದರಲ್ಲೂ ಪ್ರಮುಖವಾಗಿ ಬೆಂಗಳೂರಿನಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗುತ್ತಿದೆ. ಬೀದಿ ನಾಯಿಗಳಿಗೆ ಆಶ್ರಯವನ್ನು ನೀಡುವ ಕೆಲಸ ಆಗಬೇಕು ಎಂದು ಸರ್ವೋಚ್ಚ ನ್ಯಾಯಾಲಯ ಆದೇಶವನ್ನು ನೀಡಿತ್ತು. ಆದರೆ, ಕೋರ
ತೇಜಸ್ವಿ ಸೂರ್ಯ ಅವರು ಪ್ರಧಾನಿ ಮುಂದೆ ಭಾಷಣ ಮಾಡಿ ತಮ್ಮ ಎದೆಗಾರಿಕೆ ತೋರಿ ರಾಜ್ಯಕ್ಕೆ ಹಣ ತರಲಿ. ಕೇಂದ್ರ ಸರ್ಕಾರ ಅಹಮದಾಬಾದ್ ಮೆಟ್ರೋಗೆ 20% ಅನುದಾನ ನೀಡುತ್ತಿದೆ. ಅವರಿಗೊಂದು ನ್ಯಾಯ, ನಮಗೊಂದು ನ್ಯಾಯ. ಕರ್ನಾಟಕಕ್ಕೂ 20% ಅನುದ
ರಾಜ್ಯಸಭೆಯಿಂದ ಶರದ್ ಪವಾರ್, ವಿಧಾನ ಪರಿಷತ್ತಿನಿಂದ ಉದ್ಧವ್ ಠಾಕ್ರೆ ಅಧಿಕಾರಾವಧಿ ಮುಂದಿನ ತಿಂಗಳು ಕೊನೆಗೊಳ್ಳಲಿದೆ. ಮಹಾ ವಿಕಾಸ್ ಅಘಾಡಿ ಮುಂದೆ ದೊಡ್ಡ ಸವಾಲು ಎದುರಾಗಿದೆ. ಈ ಬಗ್ಗೆ ಮುಂದಿನ ವಾರಗಳಲ್ಲಿ ಹಲವು ಸುತ್ತಿನ ಮಾ
Karnataka Vs Mumbai Ranji Match- ರಣಜಿಯಲ್ಲಿ ಕರ್ನಾಟಕ ತಂಡದ ಅದ್ಭುತ ಪ್ರದರ್ಶನ ಮುಂದುವರಿದಿದೆ. ಗುಂಪು ಹಂತದ ಕೊನೇ ಪಂದ್ಯದಲ್ಲಿ ಪಂಜಾಬ್ ವಿರುದ್ಧ ಅದ್ಭುತವಾಗಿ ಚೇಸ್ ನಾಕೌಟ್ ಹಂತಕ್ಕೇರಿದ್ದ ದೇವದತ್ ಪಡಿಕ್ಕಲ್ ಬಳಗ ಇದೀಗ ಮುಂಬೈ ತಂಡವನ್ನು
ಕೆಎಸ್ಸಿಎ ಅಧ್ಯಕ್ಷರಾದ ವೆಂಕಟೇಶ್ ಪ್ರಸಾದ್ ಹಾಗೂ ಆರ್ ಸಿ ಬಿ ನಿಯೋಗ ಸೋಮವಾರ ಗೃಹ ಸಚಿವರಾದ ಡಾ. ಜಿ ಪರಮೇಶ್ವರ್ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದೆ. ಅಂತಾರಾಷ್ಟ್ರೀಯ ಹಾಗೂ ಐಪಿಎಲ್ ಕ್ರಿಕೆಟ್ ಆರಂಭಗ
ಸೆನ್ಸಾರ್ ಪ್ರಮಾಣ ಪತ್ರ ಸಿಗದೇ ಪದೇ ಪದೇ ಮುಂದಕ್ಕೆ ಹೋಗುತ್ತಿರುವ ವಿಜಯ್ ಅವರ 'ಜನನಾಯಗನ್ ' ಚಿತ್ರವನ್ನು ಸೆನ್ಸಾರ್ ಮಂಡಳಿ (ಸಿಬಿಎಫ್ಸಿ) ಪರಿಷ್ಕರಣಾ ಸಮಿತಿಗೆ ಕಳುಹಿಸಿದೆ. ಚಿತ್ರತಂಡ ಮದ್ರಾಸ್ ಹೈಕೋರ್ಟ್ನಲ್ಲಿ ಕಾನೂನು
ರಾಜ್ಯದಲ್ಲಿ ವಿದ್ಯುತ್ ಬೆಲೆ ಏರಿಕೆ ಮಾಡುವ ಸಾಧ್ಯತೆಗಳು ದಟ್ಟವಾಗಿದ್ದು, ಏಪ್ರಿಲ್ ನಿಂದಲೇ ಹೆಚ್ಚು ಶುಲ್ಕದ ಪ್ರಸ್ತಾವನೆಯನ್ನು ಎಸ್ಕಾಂಗಳು ವಾರ್ಷಿಕ ವರದಿ ಮಂಡನೆಯಲ್ಲಿ ತಿಳಿಸಿವೆ. ಆದರೆ ಕೆಇಆರ್ಸಿ ಮುಂದಿರುವ ಆಯ್ಕೆಗ
ರಾಜ್ಯ ರಾಜಕೀಯದಲ್ಲಿ ಪೋಸ್ಟರ್ ವಾರ್ ಮತ್ತೆ ಶುರುವಾಗಿದೆ. ಮನರೇಗಾ ವಿಚಾರವಾಗಿ ಪತ್ರಿಕೆಗಳಲ್ಲಿ ಜಾಹೀರಾತು ವಿಚಾರವಾಗಿ ಬಿಜೆಪಿ ಮತ್ತು ಕಾಂಗ್ರೆಸ್ ಮುಖಂಡರ ನಡುವೆ ತೀವ್ರ ಜಟಾಪಟಿ ನಡೆದಿತ್ತು. ಇದೀಗ ಪ್ರಧಾನಿ ನರೇಂದ್ರ ಮೋ
ಭಾರತ ಮತ್ತು ಅಮೆರಿಕದ ನಡುವೆ ತೈ,ಲ ಒಪ್ಪಂದವೇನೋ ಜಾರಿಯಾಗಿದೆ. ಆದರೆ ಇದರಿಂದ ರಷ್ಯಾದ ಕಚ್ಚಾತೈಲ ಆಮದನ್ನು ಭಾರತ ಹಂತ ಹಂತವಾಗಿ ನಿಲ್ಲಿಸಬೇಕಿದೆ. ಇದರಿಂದ ಜಾಮನ್ನಗರದಲ್ಲಿರುವ ನಯಾರಾ ತೈಲ ಸಂಸ್ಕರಣಾಗಾರದ ಕಾರ್ಯಾಚರಣೆಗೆ ಭ
ಸ್ಪೇಸ್ ಎಕ್ಸ್ ಮಾಲೀಕ ಎಲಾನ್ ಮಸ್ಕ್ ತನ್ನ ಬಹುಕಾಲದ ಕನಸನ್ನು ನನಸು ಮಾಡಿಕೊಳ್ಳುವ ತವಕದಲ್ಲಿದ್ದು, ಚಂದ್ರನ ಮೇಲ್ಮೈ ಮೇಲೆ 10ಕ್ಕೂ ವರ್ಷ ಕಡಿಮೆ ಅವಧಿಯಲ್ಲೇ ಚಂದ್ರನ ಮೇಲೆ ಸೆಲ್ಫ ಗ್ರೋಯಿಂಗ್ ಸಿಟಿಯನ್ನು ನಿರ್ಮಿಸಲಿದ್
Women In Catering Industry : ಶುಭ ಸಮಾರಂಭಗಳಲ್ಲಿ ಭಾಗವಹಿಸುವರಿಗೆ ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಊಟ ಬಡಿಸುವುದು, ಮೇಲುಸ್ತುವಾರಿಯನ್ನು ನೋಡಿಕೊಳ್ಳುವುದು ಹೆಚ್ಚಾಗಿ ಕಾಣಸಿಗುತ್ತದೆ. ಈ ಉದ್ಯಮದಲ್ಲಿ ಪ್ರಮುಖವಾಗಿ ಬೇಕಾಗಿರುವುದು, ತಾ
ಬೆಂಗಳೂರಲ್ಲಿ ಆಗುತ್ತಿರುವ ಅಪರಾಧಗಳಿಗೆ ಕಡಿಮೆ ಇಲ್ಲ. ದರೋಡೆ, ಕೊಲೆ ಸುಲಿಗೆ ಒಂದೆಡೆಯಾದ್ರೆ ಮಾನಹಾನಿಯ ಘಟನೆಗಳೂ ಎಗ್ಗಿಲ್ಲದೆ ನಡೆಯುತ್ತಿವೆ, ಆದರೆ ಕುಟುಂಬದೊಳಗೆ ಕೇಡು ಬಯಸಿ ಕೃತ್ಯ ಎಸಗಿರುವ ಅಪರೂಪದ ಘಟನೆಯೊಂದು ಬೆಳಕಿ
ಸಿಎಂ ಸಿದ್ದರಾಮಯ್ಯ ಅವರ ಪರವಾಗಿ ಪದೇ ಪದೇ ಬ್ಯಾಟಿಂಗ್ ಮಾಡುವುದು ಬೇಡ. ಈ ಮೂಲಕ ನಮ್ಮನ್ನು ಪ್ರಚೋದನೆ ಮಾಡಬೇಡಿ ಎಂದು ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಅವರಿಗೆ ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಖಡಕ್ ವಾರ್ನಿಂಗ್
ಮಾಂದಲಪಟ್ಟಿ ರಸ್ತೆ ದುರಸ್ತಿ ಕಾಮಗಾರಿ ಸದ್ಯದಲ್ಲೇ ನಡೆಯಲಿದ್ದು ಅಂದಾಜು 10 ದಿನಗಳ ಕಾಲ ಪ್ರವಾಸಿಗರಿಗೆ ಬಂದ್ ಆಗಿರಲಿದೆ. ಬಳಿಕ ಅರಣ್ಯ ಇಲಾಖೆ ಜೀಪ್ ಅಲ್ಲದೇ ಇತರ ವಾಹನಗಳ ಸಂಚಾರಕ್ಕೆ ಅವಕಾಶ, ಸಮಯ ನಿಗದಿ ಮತ್ತಿತರ ವಿಚಾರಗಳ
ಐಸಿಸಿ ಟಿ-20 ಪಂದ್ಯಾವಳಿಯಲ್ಲಿ ತನ್ನ ನಾಟಕವನ್ನು ಮುಂದುವರೆಸಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿ, ಭಾರತ ವಿರುದ್ಧದ ಪಂದ್ಯ ಬಹಿಷ್ಕಾರವನ್ನು ಹಿಂಪಡೆಯಬೇಕಾದರೆ, ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರ
ದೆಹಲಿಯಲ್ಲಿ ಇತ್ತೀಚೆಗೆ ಖಲಿಸ್ತಾನಿ ಉಗ್ರರ ಹಾವಳಿ ಜಾಸ್ತಿಯಾಗಿದ್ದು, ಇತ್ತೀಗಷ್ಟೆ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಖಲಿಸ್ತಾನಿ ಪರವಾದ ಬರಹಗಳನ್ನು ನಗರದಲ್ಲಿ ಬರೆದು ಹುಚ್ಚಾಟ ಮೆರೆದಿದ್ದರು. ಇದೀಗ ಮತ್ತೆ ಈ ಹುಚ್ಚಟವನ್
ಬೆಂಗಳೂರಿನಲ್ಲಿ ಶೀಘ್ರದಲ್ಲೇ ಧಾರ್ಮಿಕ ಸೌಧ ನಿರ್ಮಾಣ ಆಗಲಿದೆ. ಮುಜರಾಯಿ ಇಲಾಖೆಗೆ ಸ್ವಂತ ಕಟ್ಟಡ ಇರಲಿಲ್ಲ. ಇದೀಗ ದೇಶದಲ್ಲೇ ಮೊದಲ ಬಾರಿಗೆ ಇಂತಹದೊಂದು ಧಾರ್ಮಿಕ ಕಟ್ಟಡವನ್ನು ನಿರ್ಮಾಣ ಮಾಡಲು ನಿರ್ಧರಿಸಲಾಗಿದೆ. ನೂತನವಾಗ
Memoir of MM Naravane : ಸಂಸತ್ತಿನಲ್ಲಿ ಭಾರೀ ಹಂಗಾಮಕ್ಕೆ ಕಾರಣವಾಗಿದ್ದ ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಪುಸ್ತಕವು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕೈಸೇರಿದ್ದು ಹೇಗೆ ಎನ್ನುವ ಪ್ರಶ್ನೆ, ಬಿಜೆಪಿ ನಾಯಕರಲ್ಲಿ ಕಾಡಲಾರಂಭಿಸಿ
ಮೆಟ್ರೋ ದರ ಏರಿಕೆ ವಿಚಾರ ಇದೀಗ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ನಡುವಿನ ಜಟಾಪಟಿಗೆ ಕಾರಣವಾಗಿದೆ. ಮೆಟ್ರೋ ದರ ಏರಿಕೆಗೆ ತಾತ್ಕಾಲಿಕ ತಡೆ ಬಿದ್ದಿದೆ. ಹಾಗಿದ್ದರೂ ಹೊಸ ದರ ನಿಗದಿ ಸಮಿತಿಗಾಗಿ ಬಿಜೆಪಿ ಆಗ್ರಹ ಮಾಡಿದೆ. ಅ
ರಾಜ್ಯದಲ್ಲಿ ಅನ್ನಭಾಗ್ಯ ಅಕ್ಕಿಯ ಕಾಳಸಂತೆಯ ಮಾರಾಟ ಹೆಚ್ಚಾಗಿದ್ದು, ಈ ಅಕ್ರಮವು ಜಿಲ್ಲೆಯಲ್ಲೂ ಮುಂದುವೆರೆದಿದ್ದು, ಕೆಲ ತಿಂಗಳಿನಲ್ಲೇ ಬರೋಬ್ಬರಿ 9 ಲಕ್ಷ ಮೌಲ್ಯದ 192.94 ಕ್ವಿಂಟಾಲ್ ಅಕ್ರಮವಾಗಿ ಸಾಗಿಸುತ್ತಿದ್ದ ಅಕ್ಕಿಯನ್ನ
IND Vs PAK - T20 World Cup : ಶ್ರೀಲಂಕಾ ಮತ್ತು ಭಾರತದಲ್ಲಿ ಜಂಟಿಯಾಗಿ ಆಯೋಜಿಸಲಾಗುತ್ತಿರುವ ಟಿ20 ವಿಶ್ವಕಪ್ ಕ್ರೀಡಾಕೂಟ ಆರಂಭಗೊಂಡಿದೆ. ಭಾರತ ಮತ್ತು ಪಾಕಿಸ್ತಾನ ತಂಡಗಳು ಮೊದಲ ಪಂದ್ಯವನ್ನು ಆಡಿ ಗೆದ್ದಾಗಿದೆ. ಆದರೆ, ಹೈವೋಲ್ಟೇಜ್ ಎರಡು ದೇ
ರಾಷ್ಟ್ರೀಯ ಸ್ವಯಂಸೇಆವಕ ಸಂಘ (ಆರ್ಎಸ್ಎಸ್)ದ ಶತಮಾನೋತ್ಸವದ ಅಂಗವಾಗಿ, ನಿನ್ನೆ (ಫೆ.8-ಭಾನುವಾರ) ಮುಂಬೈನಲ್ಲಿ ಉಪನ್ಯಾಸ ಕಾರ್ಯಕ್ರಮ ಹಮ್ಮಿ,ಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಹಿಂದಿ ಚಲನಚಿತ್ರ ರಂಗದ ಅನೇಕ ದಿಗ್ಗಜರು ಭ
ಚಿನ್ನ ಬೆಳ್ಳಿ ದರದಲ್ಲಿ ಭಾರಿ ಏರಿಕೆ ಕಂಡಿದ್ದು, ಫೆಬ್ರವರಿಯಲ್ಲಿ ಗರಿಷ್ಠ ದರಕ್ಕೆ ಏರಿದೆ. ಫೆಬ್ರವರಿ ತಿಂಗಳಲ್ಲಿ ಏರಿಳಿತ ಕಂಡುಬರುತ್ತಿದ್ದು ಬೆಲೆ ಇಳಿಕೆಗಾಗಿ ಗ್ರಾಹಕರು ಎದುರು ನೋಡುತ್ತಿದ್ದಾರೆ. 5 ಲಕ್ಷದ 70 ಸಾವಿರಕ್ಕೆ
ಸಕಲೇಶಪುರಕ್ಕೆ ತೆರಳಿದ ‘ಭಾಗ್ಯಲಕ್ಷ್ಮೀ’ ಧಾರಾವಾಹಿಯ ಹರೀಶ್ ರಾಜ್, ರಾಜೇಶ್ ಧ್ರುವ
ವಿಜಯನಗರ ಸಾಮ್ರಾಜ್ಯದ ಇತಿಹಾಸ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಸ್ಮರಿಸುವ ಮೂಲಕ ಜಗತ್ತಿಗೆ ಅದರ ಮಹತ್ವವನ್ನು ಸಾರುವ ಹಂಪಿ ಉತ್ಸವ ಫೆ.13ರಿಂದ 15ರವರೆಗೆ 3 ದಿನಗಳು ಅದ್ದೂರಿಯಾಗಿ ನಡೆಯಲು ಭರದಿಂದ ಸಿದ್ದತೆ ಸಾಗಿದೆ. ಈ ಉತ್ಸವ

16 C