ಡಾಲರ್ ಮೌಲ್ಯದ ಕುಸಿತ, ಚಿನ್ನದ ಬೆಲೆ ಏರಿಕೆಗೆ ಕಾರಣವಾಗಿದೆ. ಹೂಡಿಕೆದಾರರು ಷೇರು ಮಾರುಕಟ್ಟೆಯಿಂದ ಹಿಂದೆ ಸರಿದು, ಚಿನ್ನ ಬೆಳ್ಳಿ ಮೇಲೆ ಹೂಡಿಕೆ ಮಾಡುತ್ತಿರುವುದರಿಂದ ಭಾರೀ ಬೆಲೆ ಏರಿಕೆಗೆ ಕಾರಣವಾಗಿದೆ.
ರಷ್ಯಾ-ಉಕ್ರೇನ್ ಯುದ್ದಕ್ಕೆ ಬರೋಬ್ಬರಿ 4 ವರ್ಷಗಳು ತುಂಬಲಿದ್ದು, ಈ ಉಭಯರ ನಡುವೆ ಶಾಂತಿ ಮಾತುಕತೆಗಳು ಚಾಲ್ತಿಯಲ್ಲಿದ್ದರೂ ದ್ವೇಷದ ಜ್ವಾಲೆ ಮಾತ್ರ ಇನ್ನೂ ಶಮನವಾಗಿಲ್ಲ. ಮಾತುಕತೆಗಳು ಒಂದೆಡೆ ನಡೆಯುತ್ತಿದ್ದರೂ ಇನ್ನೊಂದೆ
Donald Trump Vs US Supreme Court : ಟಾರಿಫ್ ಟಾರಿಫ್ ಎನ್ನುವ ಅಸ್ತ್ರವನ್ನು ಇಟ್ಟುಕೊಂಡು, ವಿಶ್ವವನ್ನು ತನ್ನ ಅಂಕೆಯಲ್ಲಿ ಇಟ್ಟುಕೊಳ್ಳಲು ಹೊರಟಿದ್ದ ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್’ಗೆ ಅಲ್ಲಿನ ಸರ್ವೋಚ್ಚ ನ್ಯಾಯಾಲಯ ಬಿಗಿಯಾದ ಹೊಡೆತ
ಕುಖ್ಯಾತ ಡ್ರಗ್ ಕಾರ್ಟೆಲ್ಗಳಿಗೆ ಹೆಸರುವಾಸಿಯಾಗಿರುವ ಮೆಕ್ಸಿಕೋ, ಈ ಕಾರ್ಟೆಲ್ಗಳ್ನನು ಮುನ್ನಡೆಸುವ ಡ್ರಗ್ ದೊರೆಗಳ ಕಪಿಮುಷ್ಠಿಯಲ್ಲಿ ಸಿಕ್ಕು ನರಳುತ್ತಿದೆ. ಮೆಕ್ಸಿಕೋದ ಡ್ರಗ್ ಕಾರ್ಟೆಲ್ಗಳೆಂದರೆ ಅಮೆರಿಕದ ನಿದ
Siddaramaiah Vs HD Kumaraswamy : ಸಾಮಾಜಿಕ ನ್ಯಾಯ ದಿನಾಚರಣೆಯ ದಿನದಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾಡಿರುವ ಟ್ವೀಟ್ ಒಂದು ಸಿಎಂ ಮತ್ತು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ನಡುವೆ, ವಾಕ್ಸಮರಕ್ಕೆ ಕಾರಣವಾಗಿದೆ. ತಮ್ಮ ಟ್ವೀಟ್’ನಲ್ಲಿ
ಆಪರೇಷನ್ 'ಟ್ರಾಶಿ-ಐ' : ಉಗ್ರರನ್ನು ಪತ್ತೆಹಚ್ಚಿ ದಟ್ಟಾರಣ್ಯದಲ್ಲಿ , ವಿಷಮ ವಾತಾವರಣದಲ್ಲಿಯೂ ಸೇನೆ ಕಾರ್ಯಾಚರಣೆ ನಡೆಸಿ ವಿಧ್ವಂಸಕ ಉಗ್ರರನ್ನು ಸದೆಬಡಿದಿದೆ. ಇವರು ಪಾಕಿಸ್ತಾನದವರಾಗಿದ್ದು, ಜೈಷ್ ಎ ಮೊಹಮ್ಮದ್ ಸಂಘಟನೆಯ ಸ
ಮಣಿಶಂಕರ್ ಅಯ್ಯರ್ ಎಂಬ ಹಿರಿಯ ಕಾಂಗ್ರೆಸ್ ನಾಯಕ, ರಾಹುಲ್ ಗಾಂಧಿ ಅವರ ಪಾಲಿಗೆ ಬಿಸಿತುಪ್ಪವಾಗಿ ಪರಿಣಮಿಸಿದ್ದಾರೆ. ಅಯ್ಯರ್ ವಿಪಕ್ಷಗಳ ಇಂಡಿಯಾ ಮೈತ್ರಿಕೂಟಕ್ಕೆ ರಾಹುಲ್ ಗಾಂಧಿ ಅವರ ನಾಯಕತ್ವವನ್ನು ಟೀಕಿಸುತ್ತಿದ್
ಅಮೆರಿಕ ಅಧ್ಯಕ್ಷ ಗಾದಿ ಮೇಲೆ ಕುಳಿತುಕೊಳ್ಳುವುದು ಎಂದರೆ ಜೀವಭಯ ಬಿಟ್ಟು ಕೆಲಸ ಮಾಡುವುದು ಎಂಬ ಡೊನಾಲ್ಡ್ ಟ್ರಂಪ್ ಹೇಳಿಕೆ ನಿಜ ಎನಿಸುತ್ತಿದೆ. ಏಕೆಂದರೆ ಡೊನಾಲ್ಡ್ ಟ್ರಂಪ್ ಹತ್ಯಾ ಪ್ರಯತ್ನಗಳು ಅಥವಾ ಆ ರೀತಿ ಕಾಣುವಂತ
ಕರ್ನಾಟಕದಲ್ಲಿ ಬೇಸಿಗೆ ಆರಂಭಕ್ಕೆ ಮುನ್ನೇ ಹಲವು ಜಿಲ್ಲೆಗಳಲ್ಲಿ ಬಿಸಿಲ ಧಗೆ ಹೆಚ್ಚಾಗಿದ್ದು, ಮುಂಬರುವ ದಿನಗಳಲ್ಲಿ ಇದು ಗರಿಷ್ಠಕೆ ಏರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇತ್ತೀಚೆಗೆ ಮುಕ್ತಾಯಗೊಂಡ ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್ ನಡೆಸಿದ ಪ್ರತಿಭಟನೆ ಮತ್ತು ಸಂಸತ್ತಿನಲ್ಲಿ ಉಂಟಾದ ಅಸ್ತವ್ಯಸ್ತತೆಯ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಮೇಲೆ ತಮ್ಮ ಕಟುವಾದ ದಾ
India Vs South Africa- ಗೆಲ್ಲಬಹುದಾಗಿದ್ದ ಪಂದ್ಯವನ್ನು ಭಾರತ ಕೆಟ್ಟದಾಗಿ ಸೋತಿದೆ. ಎರಡು ಅತ್ಯುತ್ತಮ ತಂಡಗಳ ಜಟಾಪಟಿಯಲ್ಲಿ ಜಾಣ್ಮೆ ತೋರಿದ ದಕ್ಷಿಣ ಆಫ್ರಿಕಾ ತಂಡ ಪಂದ್ಯವನ್ನು ಸುಲಭವಾಗಿ ಗೆದ್ದಿತು. ಈಗ ಪಂದ್ಯವನ್ನು ಸೂಕ್ಷ್ಮವಾಗಿ ಅವ
ಅಹ್ಮದಾಬಾದ್: ಐಸಿಸಿ ನಲ್ಲಿ ಭಾರತದ ಅಜೇಯ ಓಟಕ್ಕೆ ದಕ್ಷಿಣ ಆಫ್ರಿಕಾ ಬ್ರೇಕ್ ಹಾಕಿದೆ. ಈ ಮೂಲಕ 2024ರ ಆವೃತ್ತಿಯ ಫೈನಲ್ ನಲ್ಲಾದ ಸೋಲಿಗೆ ಸೇಡು ತೀರಿಸಿಕೊಂಡಿದೆ. ಪಂದ್ಯದ ಆರಂಭದಲ್ಲಿ ಸಿಕ್ಕ ಯಶಸ್ಸನ್ನು ಗೆಲುವನ್ನಾಗಿ ಪರಿವರ್ತಿ
ಕರ್ನಾಟಕ ಸಿಎಂ ಬದಲಾವಣೆ ಚರ್ಚೆ ಮತ್ತೆ ಜೋರಾಗಿದ್ದು, ಸದ್ಯ ಸಿದ್ದರಾಮಯ್ಯ ಆಪ್ತ ಸಚಿವ ಸತೀಶ್ ಜಾರಕಿಹೊಳಿ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಬಜೆಟ್ ಬಳಿಕ ಏನಾಗುತ್ತದೆಯೋ ಗೊತ್ತಿಲ್ಲ ಎಂದು ಹೇಳಿದ್ದಾರೆ. ಇನ್ನು ಮುಂದಿನ ವಾ
ಅಹ್ಮದಾಬಾದ್: ನಾಯಕ ಸೂರ್ಯಕುಮಾರ್ ಯಾದವ್ ದಕ್ಷಿಣ ಆಫ್ರಿಕಾ ವಿರುದ್ಧ ಸೂಪರ್ 8 ಪಂದ್ಯಕ್ಕೆ ತಂಡವನ್ನು ಪ್ರಕಟಿಸಿದಾಗ ಎಲ್ಲರಿಗೂ ಅಚ್ಚರಿ ಕಾದಿತ್ತು. ಯಾಕೆಂದರೆ ತಂಡದಲ್ಲಿ ಉಪನಾಯಕನಾಗಿರುವ ಸ್ಪಿನ್ ಬೌಲಿಂಗ್ ಆಲ್ರೌಂಡರ್ ಅಕ
ಸಿಎಂ ಸಿದ್ದರಾಮಯ್ಯ ಅವರು 3 ಜಿಲ್ಲೆಗಳಿಗೆ ಸರ್ಕಾರಿ ಮೆಡಿಕಲ್ ಕಾಲೇಜು ಘೋಷಣೆ ಮಾಡಿದ್ದಾರೆ. ಜತೆಗೆ ಕಾರವಾರಕ್ಕೆ ಸೂಪರ್ ಸ್ಪೆಷಾಲಿಟಿ ಹಾಸ್ಪಿಟಲ್ ನೀಡಲಾಗುವುದು ಎಂದು ಭರವಸೆ ಕೊಟ್ಟಿದ್ದಾರೆ. ಉತ್ತರ ಕನ್ನಡ ಪ್ರವಾಸ ವೇಳೆ ವೇ
ಶಿವಾಜಿ ಜಯಂತಿ ಮೆರವಣಿಗೆಯಲ್ಲಿನ ಕಲ್ಲು ತೂರಾಟ ಘಟನೆಗೆ ಸಂಬಂಧಿಸಿದಂತೆ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳದೇ ಹಿಂದೂ ಕಾರ್ಯಕರ್ತರ ಮೇಲೆ ಕ್ರಮ ಕೈಗೊಳ್ಳಲು ಮುಂದಾಗಿರುವುದನ್ನು ಮಾಜಿ ಸಚಿವ ಬಿ.ಶ್ರೀರಾಮುಲು ಖಂಡಿಸಿದ್
ʻಆ ಹೆಡ್ಲೈನ್ಗಳನ್ನ ನೋಡಿ ಜನ ಹಿಂಗೂ ಇರ್ತಾರಾ ಅಂತೆನಿಸಿಬಿಡ್ತು!ʼ - ʻಗಿಚ್ಚಿ ಗಿಲಿಗಿಲಿʼ ರಾಘವೇಂದ್ರ
ಅಂತಿಮ ಲೀಗ್ ಪಂದ್ಯದಲ್ಲಿ ಜಿಂಬಾಬ್ವೆ ವಿರುದ್ಧ ಸೋಲನುಭವಿಸಿದ್ದ ಶ್ರೀಲಂಕಾ ಇದೀಗ ಸೂಪರ್ 8 ಹಂತದಲ್ಲಿ ಇಂಗ್ಲೆಂಡ್ ವಿರುದ್ಧ 51 ರನ್ ಗಳಿಂದ ಮುಗ್ಗರಿಸಿದೆ. ನಿಧಾನಗತಿಯ ಪಿಚ್ ನಲ್ಲಿ ಎಲ್ಲಾ ತಂಡಗಳನ್ನು ಒದ್ದಾಡುವಂತೆ ಮಾಡಿದ್
ಕೇರಳದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಅಂತಿಮಗೊಂಡಿದ್ದು, ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಅಂತಿಮ ಪಟ್ಟಿಯಿಂದ ಸುಮಾರು ಒಂಬತ್ತು ಲಕ್ಷ ಜನರನ್ನು ಹೊರಗಿಡಲಾಗಿದೆ. 2.69 ಕೋಟಿ ಮಂದಿಯ ಹೆಸರು ಉಳಿದುಕೊಂಡಿದೆ. ಇದೇ ಅಂತ
ಇದೀಗ ಭಾರತ ಮತ್ತು ಶ್ರೀಲಂಕಾದಲ್ಲಿ ನಡೆಯುತ್ತಿರುವ ಐಸಿಸಿ ಟಿ20 ವಿಶ್ವಕಪ್ ನಲ್ಲಿ ಆಡುತ್ತಿರುವ ತಂಡಗಳನ್ನು ಗಮನಿಸಿದಲ್ಲಿ ಬಹುತೇಕ ತಂಡಗಳಲ್ಲಿ ಭಾರತ ಮೂಲದ ಆಟಗಾರರಿರುವುದು ಗಮನಕ್ಕೆ ಬಾರದೇ ಇರದು. ಅಮೆರಿಕ, ಕೆನಡಾ, ಒಮಾನ್, ನ
ಡಿಕೆ ಶಿವಕುಮಾರ್ ಫೆಬ್ರವರಿ 26 ಕ್ಕೆ ದೆಹಲಿಯಲ್ಲಿ ಹೈಕಮಾಂಡ್ ಜತೆ ಮಾತುಕತೆ ನಡೆಸಲಿದ್ದಾರೆ ಎಂದು ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದರು. ಈ ಹೇಳಿಕೆಗೆ ಡಿಕೆ ಶಿವಕುಮಾರ್ ಗರಂ ಆಗಿದ್ದಾರೆ. ಇಕ್ಬಾಲ್ ಹುಸೇನ್, ಶಿವಗ
ಬೆಂಗಳೂರು ನಗರವನ್ನು ಸ್ವಚ್ಚ ಹಾಗೂ ಸುಂದರವಾಗಿಸಬೇಕು. ಸ್ವಚ್ಛ ಸರ್ವೇಕ್ಷಣ ಉತ್ತಮ ರ್ಯಾಂಕಿಂಗ್ ಪಡೆಯಬೇಕು ಎನ್ನುವ ಗುರಿಯೊಂದಿಗೆ ಒಂದಷ್ಟು ಕ್ರಮಕ್ಕೆ ಮುಂದಾಗಲಾಗಿದೆ. ಮನೆಗಳಲ್ಲೇ ಕಸ ವಿಂಗಡಣೆ ಮಾಡುವುದನ್ನು ಕಡ್ಡಾಯಗ
ಪಾಕಿಸ್ತಾನದಲ್ಲಿ ಇತ್ತೀಚೆಗೆ ನಡೆದ ಆತ್ಮಾಹುತಿ ಬಾಂಬ್ ದಾಳಿಗಳಿಗೆ ಪ್ರತೀಕಾರ ಭಾಗವಾಗಿ TTP ಉಗ್ರರನ್ನು ಗುರಿಯಾಗಿಸಿ ಅಫ್ಘಾನಿಸ್ತಾನದ ಗಡಿಭಾಗದಲ್ಲಿ ಪಾಕ್ ರಾತ್ರೋರಾತ್ರಿ ವೈಮಾನಿಕ ದಾಳಿ ನಡೆಸಿದೆ. ಇದಕ್ಕೆ ಪ್ರತಿಕ್ರಿ
ಮೈಸೂರು ರಸ್ತೆಯ ಪರಯಾಣಿಕರಿಗೆ ಗುಡ್ನ್ಯೂಸ್. ನೈಸ್ ಹೊಸ ಲಿಂಕ್ ರಸ್ತೆಯು ಸಿದ್ಧವಾಗಿದ್ದು, ಶೀಘ್ರದಲ್ಲಿಯೇ ಆರಂಭವಾಗಲಿದೆ. ಇದು ದೀಪಾಂಜಲಿ ನಗರದಿಂದ ನೈಸ್ ರಸ್ತೆಗೆ ನೇರ ಸಂಪರ್ಕ ಕಲ್ಪಿಸಲಿದ್ದು, ಪ್ರಯಾಣಿಕರಿಗೆ 15 ರಿ
ಒಕ್ಕಲಿಗ ನಾಯಕರನ್ನು ಗುರುತಿಸಿ ರಾಜಕೀಯವಾಗಿ ಬೆಳೆಸಿದ್ದು ಕಾಂಗ್ರೆಸ್ ಪಕ್ಷ ಮಾತ್ರ. ಕೆಂಗಲ್ ಹನುಮಂತಯ್ಯ ಅವರಿಂದ ಹಿಡಿದು ಎಸ್.ಎಂ.ಕೃಷ್ಣ ವರೆಗೆ ನೂರಾರು ಒಕ್ಕಲಿಗ ನಾಯಕರನ್ನು ಬೆಳೆಸಿದೆ. ದೇವೇಗೌಡರಿಂದ ಮೋಸಕ್ಕೊಳಗಾದ ನ
ಯುದ್ದ ಮುಗಿದಿದ್ದರೂ ಇಸ್ರೇಲ್ ಹಾಗೂ ಪಾಲೆಸ್ತೀನ್ ನಡುವಿನ ಸಂಘರ್ಷ ಇನ್ನೂ ಬೂದಿ ಮುಚ್ಚಿದ ಕೆಂಡದಂತಿದ್ದು, ಇಸ್ಲಾಂ ರಾಷ್ಟ್ರಗಳು ಹಾಗೂ ಇಸ್ರೇಲ್ ನಡುವೆ ಶೀತಲ ಸಮರವೆಂಬುದು ಇಂದಿಗೂ ಜ್ವಲಂತವಾಗಿದೆ. ಇಂತಹ ಸಮಯದಲ್ಲಿ ಯಾ
ಹೆಲಿಕಾಪ್ಟರ್ ಘಟಕ ಜಿಲ್ಲೆಗೆ ಬಂದಿರುವುದು ಹೆಮ್ಮೆಯ ವಿಷಯ. ಇದನ್ನು ಶಾಸಕರು ಸ್ವಾಗತಿಸಬೇಕಿತ್ತು. ಅದು ಬಿಟ್ಟು ಬೆದರಿಕೆ ಹಾಕುತ್ತಿರುವುದು ಖಂಡನೀಯ, ಕಂಪನಿಯ ಕ್ಷಮೆ ಯಾಚಿಸಬೇಕು’ ಎಂದು ಬಿಜೆಪಿ ಮುಖಂಡರು ಆಗ್ರಹಿಸಿದ್ದಾರ
ತಮಿಳುನಾಡಿನಲ್ಲಿ ಆರು ಶಂಕಿತ ಉಗ್ರರನ್ನು ಬಂಧಿಸಲಾಗಿದೆ. ಈ ವಿಚಾರವಾಗಿ ಬಿಜೆಪಿ ಆಡಳಿತಾರೂಢ ಡಿಎಂಕೆ ವಿರುದ್ಧ ವಾಗ್ದಾಳಿ ನಡೆಸಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಭಯೋತ್ಪಾದಕರಿಗೆ ನೆಚ್ಚಿನ ತಾಣವಾಗಿದ
ಲಂಚ ಪ್ರಕರಣದಲ್ಲಿ ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು. ಸದ್ಯ ಅವರನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡೆಸಿದ್ದರು, 9 ದಿನಗಳ ಕಾಲ ನ
ಚಿಕ್ಕಮಗಳೂರು ಜಿಲ್ಲೆಯಲ್ಲಿ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶೌಚಾಲಯವೇನೋ ಸರ್ಕಾರ ನಿರ್ಮಿಸಿದೆ. ಆದರೆ ಇದನ್ನು ಸ್ವಚ್ಚಗೊಳಿಸುವ ನಿರ್ವಹಣೆ ಮಾಡಲು ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ಡಿ-ಗ್ರೂಪ್ ನೌಕರರ ಕೊರತೆಯಿದೆ. ಇದರ
ಕಲಬುರಗಿ ಜಿಲ್ಲೆಯಿಂದ ಆಯ್ಕೆಯಾಗಿರುವ ಪ್ರಿಯಾಂಕ್ ಖರ್ಗೆ ಎರಡು ಬಾರಿ ಐಟಿಬಿಟಿ ಸಚಿವರಾಗಿದ್ದರೂ ಜಿಲ್ಲೆಗೆ ಹೇಳಿಕೊಳ್ಳುವಂತಹ ಯೋಜನೆಗಳನ್ನು ತಂದಿಲ್ಲ ಎಂಬುದು ಪ್ರಜ್ಞಾವಂತರ ಆರೋಪವಾಗಿದ್ದು, ಈ ವರ್ಷವಾದರೂ ಜಿಲ್ಲೆಗೆ 100
ಪಾಕಿಸ್ತಾನದಲ್ಲಿ ಇತ್ತೀಚೆಗೆ ನಡೆದ ಆತ್ಮಾಹುತಿ ಬಾಂಬ್ ದಾಳಿಗಳಿಗೆ ಪ್ರತೀಕಾರವಾಗಿ ಸೈನ್ಯವು, ಅಫ್ಘಾನಿಸ್ತಾನದ ಗಡಿಭಾಗಗಳಲ್ಲಿ ಅಡಗಿದ್ದ ಉಗ್ರರ ಮೇಲೆ ದಾಳಿ ನಡೆಸಿ 7 ಅಡಗುತಾಣಗಳ ಮೇಲೆ ವಾಯುದಾಳಿ ನಡೆಸಿ ಕಾರ್ಯಾಚರಣೆ ನಡೆಸ
ರಾಜ್ಯದಲ್ಲಿ ಬಿಡಿ ಸಿಗರೇಟ್ ಗಳ ಮಾರಟದ ಹಾವಳಿಯಿಂದಾಗಿ ಕೊಳ್ಳುವವರ ಸಂಕ್ಯೆ ಹೆಚ್ಚಾಗಿ ಇದರ ಪರಿಣಾಮ ಕ್ಯಾನ್ಸರ್ ಕಾಯಿಲೆ ತುತ್ತಾಗುವ ಸಂಖ್ಯೆ ಹೆಚ್ಚಳವಾಗಿತ್ತು. ಇದನ್ನು ತಡೆಯಲು ರಾಜ್ಯ ಸರ್ಕಾರ ಕೋಟ್ಪಾ ಕಾಯ್ದೆ 2024ನ್ನು
ತಣ್ಣನೆಯ ಕೂಲ್ ಕೂಲ್ ವೆದರ್ಗೆ ಹೆಸರಾಗಿದ್ದ ಕೊಡಗಿನಲ್ಲಿ ಇದೀಗ ಬಿಸಿಲಿನ ಧಗೆ ಶುರುವಾಗಿದೆ. ತಾಪಮಾನ 30 ಡಿಗ್ರಿ ಸೆಲ್ಸಿಯಸ್ ದಾಟುತ್ತಿದೆ. ಬಿಸಿಲು ಬೆವರಿಳಿಸುತ್ತಿದೆ. ಈ ಪರಿಸ್ಥಿತಿ ಇನ್ನಷ್ಟು ದಿನಗಳ ಕಾಲ ಮುಂದುವರಿಯಲಿ
ದೇಶದಲ್ಲಿ ಇತ್ತೀಚೆಗೆ ಪಾಕಿಸ್ತಾನದ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕಹೊಂದಿರುವ ಸ್ಲಿಪರ್ ಸೆಲ್ ಗಳನ ಹಾವಳಿ ಹೆಚ್ಚಾಗಿದ್ದು, ತಮಿಳುನಾಡು ಹಾಗೂ ಪ.ಬಂಗಾಳದಲ್ಲಿ ಪಾಕಿಸ್ತಾನದ ISI ಹಾಗೂ ಬಾಂಗ್ಲಾದೇಶದ ಉಗ್ರಗಾಮಿ ಸಂಘಟ
ಸ್ವತಃ ನೂರಾರು ಮಂದಿ ರಕ್ತದಾನಿಗಳನ್ನು ಹೊಂದಿರುವ ಮಂಡ್ಯದ ಎನ್ಕೆ ಯುವ ಬ್ರಿಗೇಡ್ ರಕ್ತದಾನದ ಕುರಿತು ಅರಿವು ಮೂಡಿಸುವ ಪಠ್ಯ ಆರಂಭಿಸಬೇಕೆಂದು ಅಭಿಯಾನ ನಡೆಸುತ್ತಿದ್ದಾರೆ. 18 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳು, ಕಾರ್ಖಾನೆ ,
ʻಗಿಚ್ಚಿ ಗಿಲಿಗಿಲಿʼ ಖ್ಯಾತಿಯ ಚಿಲ್ಲರ್ ಮಂಜು ಎಂಗೇಜ್ಮೆಂಟ್ ಫೋಟೋಗಳು
ಮಾಜಿ ಶಾಸಕ ಸುರೇಶ್ ಗೌಡ ಕಾರು ಅಪಘಾತಗೊಂಡಿದ್ದು, ಗಾಯಗಳಾಗಿದ್ದು, ಬೆಂಗಳೂರಲ್ಲಿ ಆಸ್ಪತ್ರೆಗೆ ದಾಖಲಸಲಾಗಿದೆ.
ರೇಷ್ಮೆ ಬೆಳೆದ ರೈತರು ಆರ್ಥಿಕವಾಗಿ ಸದೃಢರಾಗುತ್ತಿದ್ದು ರಾಜ್ಯದಲ್ಲಿ ಈಗ ಕೆ.ಜಿ ಗೂಡು 1000 ರೂ.ಗೆ ಮಾರಾಟವಾಗುತ್ತಿದೆ. ದಾವಣಗೆರೆಯ ಕೃಷಿಕರಲ್ಲೂ ಮಂದಹಾಸ ಮೂಡಿದ್ದು, ಇಳುವರಿ ಇಳೀಕೆಯಾಗಿರುವುದರಿಂದ ಬೇಡಿಕೆ ಹೆಚ್ಚಾಗಿ ಬೆಲೆಯ
ಉಡುಪಿ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಾದ ಕೋಡಿ ಬೀಚ್, ತ್ರಾಸಿ, ಮರವಂತೆ, ಹಾಗೂ ಸೋಮೇಶ್ವರ ಬೀಚ್ಗಳಲ್ಲಿ ರಾಜ್ಯದ ಬೇರೆ ಬೇರೆ ಭಾಗಗಳಿಂದ ಪ್ರವಾಸಿಗರ ದಂಡು ಹೆಚ್ಚುತತಿದೆ. ಆದರೆ ಹಲವೆಡೆ ಮೂಲಸೌಕರ್ಯ ಕೊರತೆ ಎದ್ದು ಕಾಣೂತ್ತ
ಬೆಂಗಳೂರು: ಜನಸಂದಣಿ ನಿಯಂತ್ರಣಕ್ಕೆ ಸಂಬಂಸಿದಂತೆ ರಾಜ್ಯ ಸರಕಾರ ಬಿಡುಗಡೆ ಮಾಡಿರುವ ಪ್ರಮಾಣಿತ ಕಾರ್ಯಾಚರಣೆ ವಿಧಾನದ (SOP) ಪ್ರಮುಖ ಅಂಶಗಳನ್ನು ಕರ್ನಾಟಕ ವಿಧೇಯಕದಲ್ಲಿ ಸೇರ್ಪಡೆ ಮಾಡುವ ಸಲಹೆ ಕುರಿತಂತೆ ನಿಮ್ಮ ನಿಲುವು ಏನು ಎ
ದ್ವಿಚಕ್ರ ವಾಹನದಲ್ಲಿ ಹೋಗುವಾಗ ನಾಯಿ ಅಟ್ಟಿಸಿಕೊಂಡು ಬಂದು ಕಚ್ಚಲು ಯತ್ನಿಸಿತ್ತು. ಅದರಿಂದ ತಪ್ಪಿಸಿಕೊಳ್ಳಲು ಕಲ್ಲಿನಿಂದ ಹೊಡೆದಿದ್ದಕ್ಕಾಗಿ ನಾಯಿಯ ಮಾಲೀಕ ನೆರೆಮನೆಯವರ ಮೇಲೆ ಹಲ್ಲೆ ನಡೆಸಿದ್ದಾನೆ. ಈ ಪ್ರಕರಣ ಕರ್ನಾಟಕ
ಬಾಗಲಕೋಟೆ ನಗರದಲ್ಲಿ ಫೆ.23 ರಂದು ಹಿಂದೂ ಸಮಾವೇಶ ಆಯೋಜನೆ ಮಾಡಲಾಗಿದೆ. ಈ ಸಮಾವೇಶಕ್ಕೆ ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್, ಹಿಂದು ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿ ಅವರಿಗೆ ಜಿಲ್ಲೆಯ ಪ್ರವೇಶಕ್ಕೆ ನಿರ್ಬಂಧ ವಿಧಿ
Indian Super League Season 12- ಐಎಸ್ಎಲ್ ನ ಹೈವೋಲ್ಟೇಜ್ ಪಂದ್ಯಕ್ಕೆ ಇದೀಗ ಬೆಂಗಳೂರಿನ ಕಂಠೀರವ ಕ್ರೀಡಾಂಗಣ ಸಜ್ಜಾಗಿದೆ. ಆರಂಭಿಕ ಪಂದ್ಯದಲ್ಲಿ ಎಸ್ ಸಿ ಡೆಲ್ಲಿ ವಿರುದ್ಧ ಅಧಿಕಾರಯುತ ಜಯಗಳಿಸಿದ ಬೆಂಗಳೂರು ಎಫ್ಸಿ ಇದೀಗ ಫೆಬ್ರವರಿ 22ರ ಬಾನುವಾ
Shikhar Dhawan Marries Sophie Shine- ದುಬೈ ಕ್ರೀಡಾಂಗಣದಲ್ಲಿ ಕಾಣಿಸಿಕೊಂಡ ಐರಿಷ್ ಚೆಲುವೆ ಸೋಪಿ ಶೈನ್ ಜೊತೆ ಶಿಖರ್ ಧವನ್ ಅವರು ಇದೀಗ ವಿವಾಹವಾಗಿದ್ದಾರೆ. ದಿಲ್ಲಿಯಲ್ಲಿ ನಡೆದ ನಡೆದ ಖಾಸಗಿ ಸಮಾರಂಭದಲ್ಲಿ ಅವರ ಕೆಲ ಆಪ್ತೇಷ್ಟರಿಗೆ ಮಾತ್ರ ಆಮಂತ್
ಕಾಸರಗೋಡು ಜಿಲ್ಲೆಯಲ್ಲಿ ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗಿದೆ. ಪ್ರಸ್ತುತ ಒಟ್ಟು 10,96,241 ಮತದಾರರಿದ್ದಾರೆ. ಹಿಂದಿನ ಕರಡು ಪಟ್ಟಿಗೆ ಹೋಲಿಸಿದರೆ ಇದೀಗ 74,896 ಮತದಾರರ ಸಂಖ್ಯೆ ಹೆಚ್ಚಳವಾಗಿದೆ. ಕ್ಷೇತ್ರವಾರು ಮತದಾರರ ಸಂಖ್ಯಾ ವಿ
ಆಯೋಧ್ಯೆ ಶ್ರೀರಾಮಮಂದಿರ ಉದ್ಘಾಟನಾ ವಿಚಾರದಲ್ಲಿ ಈ ಹಿಂದೆ ಆಕ್ಷೇಪ ವ್ಯಕ್ಪಡಿಸಿದ್ದ ಅವರಿಗೆ ಇದೀಗ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಂಕಷ್ಟಕ್ಕೀಡಾಗಿದ್ದಾರೆ. ಜ್ಯೋತಿಷ್ ಪೀಠದ ಶಂಕರಾಚಾರ್ಯರಾಗಿರುವ ಅವಿಮುಕ್ತೇಶ್ವರಾ
ಈ ದೇಶ ಮುಂದುವರೆಯುವುದು, ಉತ್ತಮವಾಗಿ ಉನ್ನತ ಮಟ್ಟಕ್ಕೆ ಬರುವುದು ಕಾಂಗ್ರೆಸ್ಸಿಗೆ ಇಷ್ಟ ಇಲ್ಲ. ಅದೇ ಕಾರಣಕ್ಕೆ ಕಾಂಗ್ರೆಸ್ಸಿನ ಕೆಲವು ಗುಲಾಮರನ್ನು ಎಐ ಶೃಂಗಸಭೆಯಲ್ಲಿ ವಿರೋಧ ಮಾಡಲು ಕಳಿಸಿದ್ದು, ಅವರು ಒಳಗೆ ಬಂದು ಅದನ್ನು
ಬಂಡೀಪುರದಲ್ಲಿ ಸಫಾರಿ ಪುನಾರಂಭಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ. ಸಫಾರಿಗೆ ಅನುಮತಿ ಕೊಡಬೇಡಿ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸ್ಥಳೀಯ ಪದಾಧಿಕಾರಿಗಳು ತಾಲೂಕಿನ 25 ಕ್ಕೂ ಹೆಚ್ಚು ಗಾಮ ಪಂಚಾಯಿತಿ ಅಭಿವೃದ
ನಾಯಕತ್ವ ಬದಲಾವಣೆ ವಿಚಾರವಾಗಿ ರಾಜ್ಯ ರಾಜಕೀಯದಲ್ಲಿ ಬೆಳವಣಿಗೆಗಳು ಗರಿಗೆದರುತ್ತಿವೆ. ಈ ನಡುವೆ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಕೆ ಎನ್ ರಾಜಣ್ಣ ಹಾಗೂ ಇತರ ಶಾಸಕರು ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವ
India Women tour of Australia 2025/26- ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಭಾರತ ಮಹಿಳಾ ತಂಡ ಇದೀಗ 3 ಪಂದ್ಯಗಳ ಟಿ20 ಸರಣಿಯನ್ನು 2-1 ಅಂತರದಿಂದ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಸಿಡ್ನಿಯಲ್ಲಿ ನಡೆದ ಮೊದಲ ಪಂದ್ಯವನ್ನು ಭಾರತ ಗೆದ್ದು ಶುಭಾರಂಭ ಮಾಡಿತ್ತು.
ಕೆಲವರಿಗೆ ವಿಚಿತ್ರವಾದ ಆಸೆ. ಇಲ್ಲೊಬ್ಬ ಮನುಷ್ಯನಿಗೆ ಜೈಲಿನಲ್ಲಿ ಇರಬೇಕೆಂಬ ಆಸೆಯಿಂದ ಕೊಲ್ಲಂ ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ ಹಾಕಿದ್ದಾನೆ. ಕರೆ ಮಾಡಿದ ಕೊಲ್ಲಂನ ವಯ್ಯನಾಡ್ನಲ್ಲಿರುವ ಮುಕ್ಕಂ ನಿವಾಸಿ ಪ್ರಮ
IED Found In Punjab And Kashmir- ದಿಲ್ಲಿಯ ಕೆಂಪುಕೋಟೆ ಸೇರಿದಂತೆ ಕೆಲವೆಡೆ ಭಯೋತ್ಪಾದಕ ಸಂಘಟನೆಯಾಗಿರುವ ಲಷ್ಕರ್ ಎ ತೈಬಾ ದಾಳಿಯ ಸಂಚು ರೂಪಿಸಿದೆ ಎಂದು ಶುಕ್ರವಾರ ಬೆಳಗ್ಗೆ ಭದ್ರತಾ ಸಂಸ್ಥೆಗಳು ಎಚ್ಚರಿಕೆ ನೀಡಿದ್ದವು. ಇದೀಗ ಪಂಜಾಬ್ ಮತ್ತು ಕ
ಈ ಎಲ್ಲ ನೇಮಕಾತಿಗಳನ್ನು ಕೌನ್ಸೆಲಿಂಗ್ ಮೂಲಕ ಮಾಡುತ್ತಿದ್ದು, ಭ್ರಷ್ಟಾಚಾರ ತಡೆಯಲು ಸಾಧ್ಯವಾಗುತ್ತಿದೆ. 5700 ಹುದ್ದೆಗಳನ್ನು ವೈದ್ಯರನ್ನು ಸೇರಿದಂತೆ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಮಾಡಲಾಗಿದೆ. ನೇಮಕಾತಿ ಹಾಗೂ ವರ್ಗಾವಣೆಗ
ಹಂಪಿಯ ತುಂಗಾ ನದಿ ತೀರದಲ್ಲಿ ವಿದೇಶಿಗರ ಮೋಜು ಮಸ್ತಿ ಜೋರಾಗಿ ನಡೆಯುತ್ತದೆ. ಕೆಲ ದಿನಗಳ ಹಿಂದೆ ಪೂರ್ವಾನುಮತಿ ಪಡೆಯದೇ ಪಾರ್ಟಿ ಆಯೋಜನೆ ಮಾಡಿದ್ದರು. ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ, ಪೊಲೀಸರು ರೆಸಾ
India Vs South Africa Match Preview-ಈ ಬಾರಿಯ ಟಿ20 ವಿಶ್ವಕಪ್ ನ ಎರಡು ಫೇವರಿಟ್ ತಂಡಗಳಾದ ಭಾರತ ಮತ್ತು ದಕ್ಷಿಣ ಆಫ್ರಿಕಾಗಳು ಇದೀಗ ಸೂಪರ್ 8 ಹಂತದಲ್ಲಿ ಮುಖಾಮುಖಿಯಾಗುತ್ತಿವೆ. ಫೆಬ್ರವರಿ 22 ಭಾನುವಾರದಂದು ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗ
Karnataka Summer 2026 : ಫೆಬ್ರವರಿ ಅಂತ್ಯದಲ್ಲೇ ಬಿಸಿಲ ಬೇಗೆ ಶುರುವಾಗಿದೆ. ಇನ್ನು ಮುಂದಿನ ಮೂರು ತಿಂಗಳು ಬಿಸಿಲಿನ ತಾಪ ಯಾವ ರೀತಿ ಇರಲಿದೆ ಎನ್ನುವುದರ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ರಾಜ್ಯದ ಬೇರೆ ಎಲ್ಲಾ ಜಿಲ್ಲೆಗಳಿ
ಎಂಎಲ್ಸಿ ಡಾ. ಯತೀಂದ್ರ ಸಿದ್ದರಾಮಯ್ಯಗೆ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ. ಕೆಲಸ ಅಂದರೆ ಬರೀ ವರ್ಗಾವಣೆ ಮಾಡಿಸೋದೇ ಕೆಲಸವಾ? ಅಪ್ಪನ ಅಧಿಕಾರ ದುರುಪಯೋಗ ಮಾಡಿಕೊಂಡು ಕೆಲಸ ಮಾಡುತ್ತೀದ್ದೀರಿ ಎಂದು ಆರೋಪಿಸಿದ್ದಾರೆ. ಸಿ
ಸಚಿವ ಎಂಸಿ ಸುಧಾಕರ್ ಅವರದ್ದು ಎನ್ನಲಾಗಿರುವ ಆಡಿಯೋ ಒಂದು ವೈರಲ್ ಆಗುತ್ತಿದೆ. ಈ ಹಿಂದೆ ಜಿಲ್ಲಾ ಕಾಂಗ್ರೆಸ್ ಮುಖಂಡರೊಬ್ಬರ ಜೊತೆಗೆ ಫೋನ್ ನಲ್ಲಿ ಮಾತುಕತೆ ನಡೆಸಿದ್ದ ಆಡಿಯೋ ಇದಾಗಿದೆ ಎಂಬ ಚರ್ಚೆ ನಡೆಯುತ್ತಿದೆ. ಆದರೆ ಸ್ವತ
ಭಾರತದ ವೈಜ್ಞಾನಿಕ ಸಂಶೋಧನಾ ಕ್ಷೇತ್ರದಲ್ಲಿ ಯುವ ಮತ್ತು ಬಿಸಿ ರಕ್ತದ ಹರಿವು ಹೆಚ್ಚುತ್ತಿದೆ. ಅದರಲ್ಲೂ ರಕ್ಷಣಾ ಮತ್ತು ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತೀಯ ಯುವ ಸಮುದಾಯದ ಹೆಜ್ಜೆ ಗುರತುಗಳು ಕಾಣಲಾರಂಭಿಸಿವೆ. ಅದರಂತೆ ದೀಪ
ಬಾಗಲಕೋಟೆಯಲ್ಲಿ ಅಹಿತಕರ ಘಟನೆಗಳು ನಡೆದ ಹಿನ್ನೆಲೆಯಲ್ಲಿ ಎಲ್ಲಾ ರೀತಿಯ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸದ್ಯ ಪರಿಸ್ಥಿತಿ ಶಾಂತವಾಗಿದೆ. ಹೆಚ್ಚುವರಿ ಪೊಲೀಸ್ ಬಲವನ್ನು ನಿಯೋಜನೆ ಮಾಡಲಾಗಿದೆ. ಶಾಂತಿ ಸಭೆ
NIkhil Kumaraswamy On Congress : ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಕಾಂಗ್ರೆಸ್ ಮತ್ತು ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡುತ್ತಿದ್ದ ನಿಖಿಲ್, ಕಾಂಗ್ರೆಸ್ ಸರ್ಕಾರ, ಸರ್ವಾಧಿಕಾರಿ ಧೋರಣ
ಭಾರತದ ಸರುಕುಗಳ ಮೇಲಿನ ಅಮೆರಿಕ ಸುಂಕವನ್ನು ಶೇ. 18ಕ್ಕೆ ಇಳಿಕೆ ಮಾಡಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಭಾರತದೊಂದಿಗಿನ ದ್ವಿಪಕ್ಷೀಯ ವ್ಯಾಪಾರ ಒಪ್ಪಂದವನ್ನು ಘೋಷಿಸಿದ್ದಾರೆ. ಈ ಒಪ್ಪಂದ ಶೀಘ್ರದಲ್ಲೇ ಅಧಿಕೃತವಾಗಿ ಜಾರಿಗೆ
ಅಪ್ಪ - ಅಮ್ಮನ ನೆನಪಿನಲ್ಲಿ ‘ಬಿಗ್ ಬಾಸ್’ ಬೆಡಗಿ ಐಶ್ವರ್ಯಾ ಸಿಂಧೋಗಿ
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಗೊಂದಲದ ನಡುವೆ ಸಿಎಂ ಸಿದ್ದರಾಮಯ್ಯ ಮಾಡಿರುವ ಟ್ವೀಟ್ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿ ಮಾಡಿದೆ. ಸಿದ್ದರಾಮಯ್ಯ ಟ್ವೀಟ್ ಹೇಳಿಕೆಯ ಅಸಲಿ ಟಾರ್ಗೆಟ್ ಯಾರು ಎಂಬ ಬಗ್ಗೆ ಸಾಕಷ್ಟು ಚರ್ಚೆಗಳು ನ
ಹೂವಿನ ಉದ್ಯಮ ನಡೆಸುತ್ತಿರುವ ಭವ್ಯಾ ಗೌಡ ಮತ್ತವರ ಅಕ್ಕ ದಿವ್ಯಾ ಗೌಡ
ಭಾರತದ ನೆಮ್ಮದಿಯನ್ನು ಹಾಳು ಮಾಡುಲು ಹೊಂಚು ಹಾಕಿರುವ ಭಯೋತ್ಪಾದಕ ಸಂಘಟನೆಗಳು, ಭಾರತದ ಮೇಲೆ ದಾಳಿಗಳನ್ನು ತೀವ್ರಗೊಳಿಸಲು ಯೋಜನೆ ರೂಪಿಸುತ್ತಿವೆ, ಇದಕ್ಕೆ ಸಾಕ್ಷಿ ಎಂಬಂತೆ, ಹೊಸದಿಲ್ಲಿಯ ಕೆಂಪು ಕೋಟೆಯೂ ಸೇರಿದಂತೆ ಭಾರತದ ಹ
Neal Katyal Vs Donald Trump : ಗೊತ್ತು ಗುರಿಯಿಲ್ಲದೇ ಸುಂಕವನ್ನು ವಿಧಿಸುತ್ತಾ ಬರುತ್ತಿದ್ದ ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್’ಗೆ ಅಮೆರಿಕಾದ ಸರ್ವೋಚ್ಚ ನ್ಯಾಯಾಲಯ ಸರಿಯಾಗಿ ಚಾಟಿ ಬೀಸಿದೆ. ಈಗ ಘೋಷಣೆಯಾಗಿರುವ ಟಾರಿಫ್, ಸಂವಿಧಾನಬಾಹಿ
ಕಳೆದ ವರ್ಷ ವಿವಿಧ ದೇಶಗಳ ಮೇಲೆ ಭಿನ್ನ ಪ್ರಮಾಣದ ಸುಂಕಗಳನ್ನು ಹೇರಿ ಬೀಗಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಯುಎಸ್ ಸುಪ್ರೀಂಕೋರ್ಟ್ನ ಸುಂಕ ರದ್ದತಿ ಆದೇಶದ ಬಳಿಕ, ಸುಂಕಗಳನ್ನು ಹೇರಲು ಹೊಸ ಮಾರ್ಗಗಳನ್ನು ಹುಡುಕ
SC on Freebies : ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ, ಅಧಿಕಾರಕ್ಕೇರಲು ರಾಜಕೀಯ ಪಕ್ಷಗಳು ನೀಡುವ ಉಚಿತ ಗ್ಯಾರಂಟಿಯ ಬಗ್ಗೆ ಸರ್ವೊಚ್ಚ ನ್ಯಾಯಾಲಯ ತೀವ್ರ ಅಸಮಾಧಾನವನ್ನು ವ್ಯಕ್ತ ಪಡಿಸಿದೆ. ಇದು ದೇಶ ಕಟ್ಟುವ ಕೆಲಸವಲ್ಲ, ನೀವು ಏನು ಮಾ
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸುಂಕ ಸಮರಕ್ಕೆ ಬ್ರೇಕ್ ಹಾಕಿರುವ ಯುಎಸ್ ಸುಪ್ರಿಂಕೋರ್ಟ್, ಟ್ರಂಪ್ ಆಡಳಿತದ ಇಡೀ ಸುಂಕ ನೀತಿಯನ್ನೇ ಕಾನೂನುಬಾಹಿರ ಎಂದು ಘೋಷಿಸಿದೆ. ಅಮೆರಿಕದ ಸರ್ವೋಚ್ಚ ನ್ಯಾಯಾಲಯದ ಈ ಐತಿಹ
ಜಟ್ಟಿ ಬಿದ್ದರೂ ಮೀಸೆ ಮಣ್ಣಾಗಲಿಲ್ಲ ಎಂಬಂತೆ, ಜಾಗತಿಕ ಸುಂಕಗಳನ್ನು ಕಾನೂನುಬಾಹಿರ ಎಂದು ಘೋಷಿಸಿದ ಅಮೆರಿಕದ ಸುಪ್ರೀಂಕೋರ್ಟ್ ವಿರುದ್ಧವೇ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿರುಗಿ ಬಿದ್ದಿದ್ದಾರೆ. ಸುಂಕದ ವಿರುದ್ಧ ಆದೇಶ ಹ
ವೈದ್ಯಕೀಯ ಪರೀಕ್ಷೆಯಲ್ಲಿ ತನ್ನ ನಕಲು ತಡೆದ ಶಿಕ್ಷಕನ ಮೇಲೆ ವಿದ್ಯಾರ್ಥಿಯೋರ್ಯ ಹಲ್ಲೆ ನಡೆಸಿದ ಘಟನೆ ಕಲುಬುರಗಿಯ ಡಾ. ಮಾಲಕರೆಡ್ಡಿ ಹೋಮಿಯೋಪತಿ ವೈದ್ಯಕೀಯ ಕಾಲೇಜಿನಲ್ಲಿ ನಡೆದಿದೆ. ಆಂತರಿಕ ಪರೀಕ್ಷೆಯಲ್ಲಿ ನಕಲು ಮಾಡುವಾಗ
ರಾಜಧಾನಿ ಬೆಂಗಳೂರಿನಲ್ಲಿ ಭುಗಿಲೆದ್ದಿದ್ದ ಕಸ ವಿಲೇವಾರಿ ವಿವಾದ ಸುಖಾಂತ್ಯ ಕಂಡಿದೆ. ಜೊತೆಗೆ ಈ ವಿವಾದ ಕಸ ವಿಲೇವಾರಿ ಘಟಕಗಳು ಇರುವ ವಿಧಾನಸಭಾ ಕ್ಷೇತ್ರಕ್ಕೆ ಅನುದಾನದ ಹೊಳೆಯನ್ನೂ ಹರಿಸಿದೆ. ಹೌದು, ರಾಜ್ಯ ಸರ್ಕಾರ ಭೂಭರ್ತಿ
ಉಪವಾಸದ ನಂತರ ಈ ಆಹಾರ ತಿಂದ್ರೆ ಒಳ್ಳೆ ರಿಸಲ್ಟ್ ಬರುತ್ತೆ!Dr Kavya N
ರಾಯರ ಚರಣದಡಿ ನಟಿ ಶ್ವೇತಾ ಚೆಂಗಪ್ಪ ಕುಟುಂಬ: ಫೋಟೋ ಹಂಚಿಕೊಂಡ ನಟಿ ಭಾವುಕ ನುಡಿ…
ಪತಿ ಮನೆಯಲ್ಲಿ ಮೊದಲ ಬರ್ತ್ ಡೇ ಆಚರಿಸಿಕೊಂಡ ನಟಿ ವೈಷ್ಣವಿ ಗೌಡ
‘ಮುದ್ದು ಸೊಸೆ’ ವಿದ್ಯಾ ಖ್ಯಾತಿಯ ಪ್ರತಿಮಾ ಠಾಕೂರ್ ಹುಟ್ಟುಹಬ್ಬ
ತೂಕ ಹೆಚ್ಚಾಗೋದಕ್ಕೂ ಬೆನ್ನುನೋವಿಗೂ ಸಂಬಂಧವಿದೆಯಾ? Dr. Chandrashekara C M
ದಿನನಿತ್ಯ ಮಾಡುವ ಈ ತಪ್ಪುಗಳೇ ಬೊಜ್ಜು ಹೆಚ್ಚಾಗುವುದಕ್ಕೆ ಮುಖ್ಯ ಕಾರಣ| Dr. Shankar V

27 C