ಬೇಸಿಗೆ ಆರಂಭವಾಗಿದೆ. ನದಿಗಳಲ್ಲಿ ನೀರಿನ ಮಟ್ಟ ಕ್ಷೀಣಿಸಲು ಶುರುವಾಗಿದೆ. ವಾರಾಹಿ ನದಿಯಲ್ಲಿ ನೀರಿನಮಟ್ಟ ಕಡಿಮೆಯಾಗುತ್ತಿದೆ. ಹಾಲಾಡಿಯಿಂದ ಜಪ್ತಿವರೆಗಿನ ಪ್ರದೇಶದಲ್ಲಿ ಸಾವಿರಕ್ಕೂ ಹೆಚ್ಚು ರೈತರ ಪಂಪ್ಸೆಟ್ಗಳು ವಾರಾ
ನಿರ್ದೇಶಕ ಸಿಂಪಲ್ ಸುನಿ ಸರಳ ಪ್ರೇಮಕಥೆಗೆ ಪತ್ನಿಯ ಪ್ರೀತಿಯ ಕಾಣಿಕೆ
ಸಾಧನೆಗೆ ಶಾರ್ಟ್ಕಟ್ ಇರುವುದಿಲ್ಲ. ಕಠಿಣ ಪರಿಶ್ರಮ, ಶ್ರದ್ಧೆ ಮತ್ತು ಪ್ರಾಮಾಣಿಕತೆಯಿಂದ ಮಾತ್ರ ಸಾಧನೆ ಸಾಧ್ಯ. ಜೀವನದಲ್ಲಿ ತಾವು ಅಂದುಕೊಂಡಿದ್ದ ಗುರಿ ತಲುಪಲು ವ್ಯಕ್ತಿಯೋರ್ವ ಅನೇಕ ತ್ಯಾಗಗಳನ್ನು ಮಾಡಬೇಕಾಗುತ್ತದೆ.
ಚೀನಾ ಹಾಗೂ ಅಮೆರಿಕಾ ನಡುವಿನ ದ್ವಿಪಕ್ಷೀಯ ಸಂಬಂಧಕ್ಕೆ ಪ್ರಮುಖ ಅಡ್ಡಿ ತೈವಾನ್ ಕುರಿತು ಯುಎಸ್ ಹೊಂದಿರುವ ನಿಲುವು. ತೈವಾನ್ ಗೆ ಅಮೆರಿಕಾ ಭಾರಿ ಪ್ರಮಾಣದ ಶಸ್ತ್ರಾಸ್ತ್ರ ಮಾರಾಟ ಮಾಡಲು ಮುಂದಾಗಿದೆ ಆದ್ರೆ, ಸದ್ಯ ಈ ನಿಲುವ
ನಾಯಕತ್ವ ಬದಲಾವಣೆ ವಿಚಾರವಾಗಿ ಸಚಿವ ಎಚ್ ಸಿ ಮಹದೇವಪ್ಪ ಆಡಿರುವ ಮಾರ್ಮಿಕ ಮಾತು ಇದೀಗ ಸಾಕಷ್ಟು ಚರ್ಚೆಗೆ ಗ್ರಾಸವಾಗುತ್ತಿದೆ. ಬೆಂಗಳೂರಿನಲ್ಲಿ ಸೋಮವಾರ ಮಾತನಾಡಿದ್ದ ಅವರು, ಬೀದಿ ನಾಯಿಗಳ ಕುರಿತಾಗಿ ಹೈಕೋರ್ಟ್ ಆದೇಶವನ್ನು
ವಿಶ್ವ ಪಾರಂಪರಿಕ ಪಟ್ಟಿಯಲ್ಲಿರುವ ಪಶ್ಚಿಮಘಟ್ಟದ ಆಗುಂಬೆಯ ಹೃದಯದಲ್ಲಿ ನೋವು ಕಾಣಿಸಿಕೊಂಡಿದೆ. ರಂಧ್ರ ಕೊರೆಯಬೇಕೋ, ಓಪನ್ ಹಾರ್ಟ್ ಸರ್ಜರಿ ಮಾಡಬೇಕೋ ಎಂದು ಪರಿಶೀಲಿಸಲು ಕೇಂದ್ರ ಸರಕಾರ 2.33 ಕೋಟಿ ರೂ. ಮೀಸಲಿಟ್ಟಿದೆ. ‘ಪಶ್ಚಿಮ
Pakistan T20 Matches : ಭಾರತದ ಎದುರಿನ ಪಂದ್ಯವನ್ನು ಪೈಪೋಟಿ ನೀಡದೇ ಸೋತಿದ್ದಕ್ಕಾಗಿ, ಪಾಕಿಸ್ತಾನದ ಜನತೆ ಮತ್ತು ಪಿಸಿಬಿಯಿಂದ, ಆಟಗಾರರು ತೀವ್ರ ಒತ್ತಡಕ್ಕೆ ಒಳಗಾಗಿದ್ದಾರೆ. ಅತ್ಯುತ್ತಮ ಪ್ರದರ್ಶನವನ್ನು ನೀಡದೇ ಇರುವ ಇಬ್ಬರು ಹಿರಿಯ ಆಟ
ಚಿನ್ನಾಭರಣ ಪ್ರಿಯರಿಗೆ ಖರೀದಿಯ ಸಮಯ ಹತ್ತಿರ ಬಂದಿದೆ. ಬೆಳ್ಳಿ ಬೆಲೆಯೂ ಮತ್ತೆ 2 ಲಕ್ಷದ 60 ಸಾವಿರಕ್ಕೆ ಇಳಿದಿದೆ. ಖರೀದಿಗೆ ಇದು ಸೂಕ್ತ ಸಮಯವೇ, ಇನ್ನಷ್ಟು ಬೆಲ ಇಳಿಕೆಯಾಗುತ್ತಾ? ಹೇಗಿದೆ ನೋಡಿ ಲೆಕ್ಕಾಚಾರ
ಇರಾನ್ ಹಾಗೂ ಅಮೆರಿಕಾ ನಡುವೆ ಉದ್ವಿಗ್ನತೆ ಹೆಚ್ಚಾಗುತ್ತಿದ್ದು, ಈ ನಡುವೆ ಜಿನಿವಾದಲ್ಲಿ ಮಾತುಕತೆ ಆರಂಭವಾಗಲಿದೆ. ಆದರೆ, ಈ ನಡುವೆ ಇರಾನ್ ಕರಾವಳಿ ಪ್ರದೇಶದಲ್ಲಿ ಮಾತು ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದ್ದು, ಅಮೆರಿಕ
ಹುಲಿ ಎಂದುಕೊಂಡವ ಇಲಿಯಾದ ಕತೆ ಇದು. ನಿನ್ನೆಯಷ್ಟೇ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಮುಖ್ಯಸ್ಥ ಮೊಹ್ಸಿನ್ ನಖ್ವಿ ಅವರನ್ನು ಅಸಮರ್ಥ, ಅನಕ್ಷರಸ್ಥ ಎಂದೆಲ್ಲಾ ಜರಿದಿದ್ದ ಮಾಜಿ ವೇಗಿ ಶೋಯೆಬ್ ಅಖ್ತರ್, ಕೇವಲ 24 ಗಂಟೆಯ
ಫ್ರಾನ್ಸ್ ಅಧ್ಯಕ್ಷ ಇಮ್ಯಾನ್ಯಯೆಲ್ ಮ್ಯಾಕ್ರನ್ ಅವರು ತಮ್ಮ ಮೂರು ದಿನಗಳ ಭಾರತ ಪ್ರವಾಸದ ಅಂಗವಾಗಿ ನಿನ್ನೆ (ಫೆ.16-ಸೋಮವಾರ) ರಾತ್ರಿ ಮಹಾರಾಷ್ಟ್ರ ರಾಜಧಾನಿ ಮುಂಬೈಗೆ ಬಂದಿಳಿದಿದ್ದಾರೆ. ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇ
SC on Relationships before Marriage : ಮದುವೆಗೆ ಮುಂಚೆ ದೈಹಿಕ ಸಂಪರ್ಕದ ಬಗ್ಗೆ ಸರ್ವೋಚ್ಚ ನ್ಯಾಯಾಲಯ ಮಹತ್ವದ ಸಲಹೆಯನ್ನು ನೀಡಿದೆ. ವ್ಯಕ್ತಿಯೊಬ್ಬನ ಜಾಮೀನು ಅರ್ಜಿಯ ವಿಚಾರಣೆಯ ವೇಳೆ, ಸುಪ್ರೀಂಕೋರ್ಟ್ ನ್ಯಾಯಪೀಠ, ಮದುವೆಗೆ ಮುನ್ನ ಒಬ್ಬರು ಇನ್ನ
ಬರೋಬ್ಬರಿ 18 ತಿಂಗಳುಗಳ ಕಾಲ ಬಾಂಗ್ಲಾದೇಶವನ್ನು ಆಳಿದ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್, ಈಗ ತೆರೆಗೆ ಸರಿಯಲಿದ್ದಾರೆ. ಇಂದು (ಫೆ.17-ಮಂಗಳವಾರ) ಬಿಎನ್ಪಿ ಮುಖ್ಯಸ್ಥ ತಾರಿಕೆ ರೆಹಮಾನ್ ಅವರು ಬಾಂಗ್ಲಾದೇಶ
ಇಂದಿನಿಂದ ಸಿಬಿಎಸ್ಸಿ 10 ಹಾಗೂ 12 ನೇ ತರಗತಿಗಳ ಬೋರ್ಡ್ ಎಕ್ಸಾಂ ಗಳು ನಡೆಯಲಿದೆ. ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರ ತಲುಪಿ, ಮೇಲ್ವಿಚಾರಕರ ಸೂಚನೆಯಂತೆ ಓಎಂಆರ್ ಶೀಟ್ ಭರ್ತಿ ಮಾಡಬೇಕು. ಪರೀಕ್ಷಾ ದಿನಗಳಲ್ಲಿ ಶಿಕ್ಷಕರು, ಪೋಷ
ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಜಾರಿಗೊಳಿಸಿದ 5 ಗ್ಯಾರಂಟಿ ಯೋಜನೆಗಳಿಂದ ಜನರ ಬಳಿ ಹಣ ಓಡಾಡುವಂತೆ ಆಗಿದೆ. ಹಸಿವು ಮುಕ್ತ ಕರ್ನಾಟಕ, ಗೃಹಲಕ್ಷ್ಮೀ ಯೋಜನೆ, ಶಕ್ತಿ ಯೋಜನೆಗಳಿಂದ ಜನರ ಶಕ್ತಿ ಹೆಚ್ಚಾಘಿದ್ದರೂ, ಇಡೀ ರಾಜ್ಯದ ಅಭಿ
ಶ್ರೀಲಂಕಾದಲ್ಲಿ ಆಯೋಜನೆಗೊಂಡಿರುವ ಈ ಬಾರಿಯ ಐಸಿಸಿ ಟಿ-20 ವಿಶ್ವಕಪ್ ಪಂದ್ಯಾವಳಿ, ಹಲವು ಅಚ್ಚರಿಗಳಿಗೆ ಸಾಕ್ಷಿಯಾಗುತ್ತಿದೆ. ಇತ್ತೀಚಿಗಷ್ಟೇ ಜಿಂಬಾಬ್ವೆ ವಿರುದ್ಧ ಸೋತಿದ್ದ ಆಸ್ಟ್ರೇಲಿಯಾ ಇದೀಗ ಸಹ-ಅತಿಥೇಯ ಶ್ರೀಲಂಕಾ ವಿರ
ಬೇಸಿಗೆ ಆರಂಭಕ್ಕೂ ಮುನ್ನ ನೀರಿನ ಕೊರತೆ ಎದುರಾಗದಂತೆ ಸರ್ವ ಸನ್ನದ್ಧವಾಗುತ್ತಿರುವ ಬೆಂಗಳೂರು ಜಲಮಂಡಳಿ, ತ್ಯಾಜ್ಯ ನೀರಿನ ಮರುಬಳಕೆ, ಸಂಸ್ಕರಿಸಿದ ನೀರು ಪೂರೈಕೆಯಂತಹ ಕ್ರಮಗಳಿಗೆ ಚಾಲನೆ ನೀಡಿದೆ. ರಾಜಧಾನಿಯಲ್ಲಿ ಒಂದು ದಿನ
ಕರ್ನಾಟಕ ಸಿಎಂ ಬದಲಾವಣೆ ಚರ್ಚೆಯ ನಡುವೆಯೇ ಕಾಂಗ್ರೆಸ್ ಹಲವು ಶಾಸಕರು ವಿದೇಶಕ್ಕೆ ಪ್ರವಾಸ ಹೊರಟಿದ್ದಾರೆ. ಮಂಗಳವಾರ ಪ್ರಯಾಣ ಬೆಳಸಲಿದ್ದಾರೆ. ಈ ಪೈಕಿ ಎಂಎಲ್ಎಗಳು ಹಾಗೂ ಎಂಎಲ್ಸಿಗಳು ಇದ್ದಾರೆ. ಆಸ್ಟ್ರೇಲಿಯಾ, ನ್ಯೂಜಿಲ್
ಬೆಂಗಳೂರು ದಕ್ಷಿಣ, ಪಶ್ಚಿಮ ಭಾಗದ ಪ್ರಯಾಣಿಕರಿಗೆ ರೈಲ್ವೆ ಇಲಾಖೆ ಗುಡ್ನ್ಯೂಸ್ ನೀಡಿದೆ. ನಾಯಂಡಹಳ್ಳಿ ರೈಲು ನಿಲ್ದಾಣದಲ್ಲಿಯೇ 4 ಪ್ರಮುಖ ರೈಲುಗಳ ನಿಲುಗಡೆಗೆ ರೈಲ್ವೆ ಇಲಾಖೆ ಒಪ್ಪಿಗೆ ನೀಡಿದೆ. ಜತೆಗೆ ರೈಲ್ವೆ ಮೇಲ್ಸೇತ
ಬೆಂಗಳೂರಿನ ಪಿಜಿಗಳು ನಿಯಮ ಪಾಲನೆ ಮಾಡುತ್ತವೆಯೋ ಇಲ್ಲವೋ ಎಂಬುದನ್ನು ಪರಿಶೀಲನೆ ಮಾಡಿ 2 ವಾರದಲ್ಲಿ ವರದಿ ಕೊಡುವಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. 6 ತಿಂಗಳ ಹಿಂದೆ ಪಿಜಿಗಳಿಗೆ ಹಲವು ಷರ
ಚಿನ್ನಾಭರಣ ಖರೀದಿ ಮಾಡುವವರಿಗೆ ಸಂತಸದ ಸುದ್ದಿ. ಚಿನ್ನದ ಬೆಲೆಯು ಮುಂದಿನ ದಿನಗಳಲ್ಲಿ 1 ಲಕ್ಷಕ್ಕಿಂತ ಕಡಿಮೆಯಾಗಲಿದ ಎಂದು ತಜ್ಞರು ಅಂದಾಜಿಸಿದ್ದಾರೆ. ಇದಕ್ಕೆ ಸೂಕ್ತ ಕಾರಣವನ್ನೂ ನೀಡಿದ್ದು, ಬದ್ದವೈರಿಗಳಾಗಿದ್ದ ಅಮೆರಿಕ ಹ
ತೆರಿಗೆ ಬಾಕಿ ಉಳಿಸಿಕೊಂಡಿರುವ ಸ್ವತ್ತುಗಳನ್ನು ಹರಾಜು ಹಾಕಲು ಬೆಂಗಳೂರು ದಕ್ಷಿಣ ಮಹಾನಗರ ಪಾಲಿಕೆ ಮುಂದಾಗಿದೆ. ಹಲವು ಬಾರೀ ನೋಟಿಸ್ ನೀಡಿದರು ಆಸ್ತಿ ತೆರಿಗೆಯನ್ನು ಮಾಲೀಕರು ಪಾವತಿ ಮಾಡದ ಹಿನ್ನೆಲೆ ಈ ಕ್ರಮಕೈಗೊಳ್ಳಲಾಗಿ
ಬಾಣಂತಿ ಮಹಿಳೆಗೆ ಹೊಟ್ಟೆಗೆ ಬಟ್ಟೆ ಸುತ್ತೋದ್ಯಾಕೆ? ಇದ್ರಿಂದ ಹೊಟ್ಟೆ ಕರಗುತ್ತಾ? Dr.Sunitha
ಕಲ್ಯಾಣ ಕರ್ನಾಟಕ ಭಾಗದಲ್ಲಿ ಕರ್ನಾಟಕ ಗ್ರಾಮೀಣ ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಯಮಿತ ಸಂಸ್ಥೆಯ ನಡೆಯುತ್ತಿರುವ ಕಾಮಗಾರಿಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಪರಿಶೀಲನೆ ನಡೆಸಿದರು. ಕಾಮಗಾರಿಗಳು ವಿಳಂಬ ಆ
ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆ ಮೈಸೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಪ್ರವಾಸ ಕೈಗೊಳ್ಳಲಿದ್ದಾರೆ. ಮೈಸೂರು ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ನಿಖಿಲ್ ಕುಮಾರಸ್ವಾಮಿ ಪಣ ತೊಟ್ಟಿದ್ದಾರೆ. ಫೆಬ್ರವರಿ 18 ರಿಂದ ಮೈಸ
ರಾಜ್ಯದ ಸಿಎಂ ಆಗಿರುವ ಸಿದ್ದರಾಮಯ್ಯ ಅವರನ್ನು ಜೆಡಿಎಸ್ ಪಕ್ಷದಲ್ಲಿದ್ದಾಗ ನಾವು ಡಿಸಿಎಂ ಮಾಡದೆ ಹೋಗಿದ್ದರೆ ಇಂದು ಅವರು ಸಿಎಂ ಆಗುತ್ತಿದ್ದರಾ? ಎಂದು ನಿಖಿಲ್ ಕುಮಾರಸ್ವಾಮಿ ಅವರು ಪ್ರಶ್ನಿಸಿದರು. ಜೆಡಿಎಸ್ ನಿಂದ ಕೆಲವು ಮು
ಕಾಂಗ್ರೆಸ್ ನಾಯಕ ಸುಬ್ಬಾರೆಡ್ಡಿ ಶಾಸಕ ಸ್ಥಾನ ಅಸಿಂಧುಗೊಳಿಸಿ ಹೈಕೋರ್ಟ್ ಆದೇಶ ನೀಡಿದೆ. ಅವರು ಚುನಾವಣೆ ಆಯೋಗಕ್ಕೆ ಆಸ್ತಿ ಸೇರಿದಂತೆ ಹಲವು ವಿವರ ತಪ್ಪಾಗಿ ನೀಡಿದ್ದಾರೆ ಎಂದು ಈ ಕ್ರಮಕೈಗೊಳ್ಳಲಾಗಿದೆ. ಸದ್ಯ ಸುಬ್ಬಾರೆಡ
ಹಂಪಿ ಬಳಿಯ ಸಮೀಪದ ಸಾಣಾಪುರದಲ್ಲಿ ವಿದೇಶಿ ಪ್ರವಾಸಿ ಮಹಿಳೆ ಮೇಲೆ ಅತ್ಯಾಚಾರ ಹಾಗೂ ಅಮೆರಿಕದ ಪ್ರವಾಸಿಗನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಪರಾಧಿಗಳಿಗೆ ಗಂಗಾವತಿ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿದೆ. ಮಲ್ಲೇಶ
ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಯ ಕೊರತೆ ಎದ್ದು ಕಾಣಿಸುತ್ತಿದೆ. ಅಲ್ಲದೆ, ರೋಗಿಗಳ ಶಸ್ತ್ರಚಿಕಿತ್ಸೆಯೂ ವಿಳಂಬ ಮಾಡಲಾಗುತ್ತಿದೆ ಎಂದು ಆರೋಗ್ಯ ಇಲಾಖೆಯ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಗಂಭೀರ ಆರೋಪ ಮಾ
ಇತ್ತೀಚೆಗೆ BTS ತಂಡದ ಸದಸ್ಯ JK ಹಾಗೂ ಏಸ್ಪಾ ತಂಡದ ಸದಸ್ಯೆ ವಿಂಟರ್ ಡೇಟಿಂಗ್ ವದಂತಿಗಳು ಜೋರಾಗಿದ್ದು, ಇದಕ್ಕೆ ಪ್ರಮುಖ ಕಾರಣವಾಗಿ ಏಸ್ಪಾ ತಂಡದ ಕಾನ್ಸರ್ಟ್ ಸಮಯದಲ್ಲಿ ಈ JK ಜಪಾನ್ ಪ್ರವಾಸದಲ್ಲಿದ್ದದನ್ನು ತೋರಿಸಿದ್ದರು. ಆ
UP Scholarship : ವಿದ್ಯಾರ್ಥಿ ವೇತನದ ಗಡುವು ಹತ್ತಿರ ಬರುತ್ತಿದ್ದಂತೆಯೇ, ವಿದ್ಯಾರ್ಥಿಗಳಲ್ಲಿ ಆತಂಕ ಹೆಚ್ಚಾಗುತ್ತಿದೆ. ಇದೇ ಬರುವ ಬುಧವಾರ (ಫೆ. 18) ಸ್ಕಾಲರ್ಶಿಪ್ ಸಲ್ಲಿಸಲು ಕೊನೆಯ ದಿನವಾಗಿದೆ. ಈ ಹಿನ್ನಲೆಯಲ್ಲಿ ಕಾಲೇಜುಗಳ ಮುಂದೆ ಉದ
ರಷ್ಯಾ ಉಕ್ರೇನ್ ಯುದ್ದ ಆರಂಭವಾಗಿ ಫೆ.24 ರಂದು 4 ವರ್ಷಗಳು ಆಗಲಿದೆ. ಸದ್ಯ ಈ ಯುದ್ದವನ್ನು ನಿಲ್ಲಿಸಲು ಮಾತುಕತೆಗಳು ನಡೆಯುತ್ತಿದ್ದು, ಈ ಮಧ್ಯೆ ಉಭಯರ ನಡುವೆ ಮಾತಿನ ಸಮರ ಮುಂದುವರೆಯುತ್ತಿದೆ. ಉಕ್ರೇನ್ ಅಧ್ಯಕ್ಷ ಕದನವಿರಾಮ ನಡ
Poor Performance of Pakistan : ಸಾಂಪ್ರದಾಯಿಕ ಎದುರಾಳಿ ಭಾರತದ ವಿರುದ್ದ ಹೀನಾಯವಾಗಿ ಸೋತ ನಂತರ, ಟೂರ್ನಮೆಂಟ್’ನಲ್ಲಿ ಔಟ್ ಆಗುವ ಭೀತಿ ಪಾಕಿಸ್ತಾನಕ್ಕೆ ಎದುರಾಗಿದೆ. ಪಾಕಿಸ್ತಾನಕ್ಕೆ ಇನ್ನು ಒಂದು ಪಂದ್ಯ ಆಡುವುದು ಬಾಕಿಯಿದೆ. ಫೆಬ್ರವರಿ ಹದಿ
ಮಿಯಾ ಮುಸ್ಲಿಮರು ಎಂಬ ದ್ವೇಷ ಭಾಷಣ ಮತ್ತು ವಿವಾದಾತ್ಮಕ ಬಂದೂಕು ವೀಡಿಯೊದ ವಿರುದ್ಧ ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳನ್ನು ವಿಚಾರಣೆಗೆ ತೆಗೆದುಕೊಳ್ಳಲು
ಗರ್ಭಿಣಿ ತಾಯಿಯ ಫೋಟೋ ಶೂಟ್ ವೇಳೆ ಅವಘಡವೊಂದು ನಡೆದು 3 ವರ್ಷದ ಮಗು ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ನೀರಿನ ಹೊಂಡಕ್ಕೆ ಬಿದ್ದು ಲಕ್ಷ್ಮೀರ್ ಎಂಬ ಮಗು ಸಾವನ್ನಪ್ಪಿದೆ. ಬೆಂಗಳೂರಿನ ನಿವಾಸಿ ಸ್ವಾತಿ ಎಂಬುವವರು ತಮ
ಕಾಂಗ್ರೆಸ್ ಶಾಸಕ ಎಸ್ಎನ್ ಸುಬ್ಬಾರೆಡ್ಡಿಗೆ ಕರ್ನಾಟಕ ಹೈಕೋರ್ಟ್ ಶಾಕ್ ನೀಡಿದೆ. ಅವರ ಆಯ್ಕೆಯನ್ನು ಅಸಿಂಧುಗೊಳಿ ಆದೇಶ ನೀಡಿದೆ. ಆಸ್ತಿ ವಿವರ ಮುಚ್ಚಿಟ್ಟು ನಾಮಪತ್ರ ಸಲ್ಲಿಸಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಹೈಕೋರ್
ಕಾಂಗ್ರೆಸ್ ಹೈಕಮಾಂಡ್ ನಾಯಕರು ಅಸಹಾಯಕರಲ್ಲ. ನಾಯಕತ್ವ ಬದಲಾವಣೆಯ ಬಗ್ಗೆ ಸಮಯ ಬಂದಾಗ ಸೂಕ್ತ ನಿರ್ಧಾರವನ್ನು ದೆಹಲಿ ನಾಯಕರು ಕೈಗೊಳ್ಳುತ್ತಾರೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಬಿ ಕೆ ಹರಿಪ್ರಸಾದ್ ಹೇಳಿದರು. ರಾಜ್ಯದಲ್ಲಿ
ಪಾಕಿಸ್ತಾನದ ಮಾಜಿ ವೇಗಿ ಶೋಯೆಬ್ ಅಖ್ತರ್ ಒಂದು ರೀತಿಯಲ್ಲಿ ಹಾರ್ಟ್ಗೂ, ನಾಲಿಗೆಗೂ ಫಿಲ್ಟರ್ ಇಲ್ಲದ ವ್ಯಕ್ತಿ. ಮನಸ್ಸಿನಲ್ಲಿ ಏನಿದೆಯೋ ಅದನ್ನು ನೇರವಾಗಿ ಹೇಳುವ ಶೋಯೆಬ್ ಅಖ್ತರ್, ಕ್ರಿಕೆಟ್ ವಿಷಯಕ್ಕೆ ಬಂದರೆ ತಮ್ಮ
ಬೆಂಗಳೂರಿನ ರಸ್ತೆ ಗುಂಡಿಗಳಿಗೆ ವಾಹನ ಸವಾರರು ಅಪಘಾತಕ್ಕೀಡಾಗುತ್ತಿದ್ದಾರೆ. ಆದರೆ ಅಧಿಕಾರಿಗಳದ್ದು ಮಾತ್ರ ಅದೇ ನಿರ್ಲಕ್ಷ್ಯ. ಆಡುಗೋಡಿಯ ಬಾಷ್ ಕಂಪನಿಯ ಮುಂಭಾಗದ ರಸ್ತೆಯಲ್ಲಿ ರಸ್ತೆ ಗುಂಡಿಗೆ ಆನೆಪಾಳ್ಯ ಮೂಲದ 49 ವರ್ಷದ ಅಮ
ಒಡಿಸ್ಸಾದ ಭುವನೇಶ್ವರದಲ್ಲಿ ಜನವರಿ 27ರಂದು ಮನೆಯೊಂದರ ಮೇಲ್ಛಾವಣಿಯ ಮೇಲೆ ಅಕ್ರಮವಾಗಿ ಬಾಂಬ್ ತಯಾರಿಸುತ್ತಿದ್ದ ವೇಳೆ ಸ್ಪೋಟ ಸಂಭವಿಸಿದ್ದು, ಈ ಘಟನೆಗೆ ಸಂಬಂಧಿಸಿದ 4 ಗಾಯಗೊಂಡಿದ್ದು, ಇದರಲ್ಲಿ ಇಬ್ಬರು ಈಗಾಗಲೇ ಸಾವನ್ನಪ್ಪ
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಗೆ ಏರಿದ್ದರೆ, ತೇವಾಂಶ-ಆರ್ದ್ರತೆಯ ವಾತಾವರಣ ಕರಾವಳಿಯಲ್ಲಿ 85% ಗೆ ಹೆಚ್ಚಳಗೊಂಡಿದ್ದು, ಬೇಸಿಗೆಯ ಅನುಭವ ನೀಡುತ್ತಿದೆ. ನಿಮ್ಮ ಜಿಲ್ಲೆಗೆ ಹವಾಮಾನ ಮುನ್ಸೂ
ಕಾಂಗ್ರೆಸ್ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಮಣಿಶಂಕರ್ ಅಯ್ಯರ್ ಮಾತಿಗೆ ನಿಂತರ ಸಾಕು,ಕೈಪಾಳೆಯದಲ್ಲಿ ಢವಢವ ಶುರುವಾಗುತ್ತೆ. ಏಕೆಂದರೆ ಒಂದು ಕಾಲದ ತಮ್ಮ ಸ್ವಂತ ಪಕ್ಷ ಮತ್ತು ಅದರ ನಾಯಕರ ವಿರುದ್ಧ ಮಣಿಶಂಕರ್ ಅಯ್ಯರ್ ಯ
ಇತ್ತೀಚಿಗೆ ಚಿರತೆ ದಾಳಿ, ಚಿರತೆ ಪ್ರತ್ಯಕ್ಷ ಪ್ರಕರಣಗಳು ವರದಿಯಾಗುತ್ತಿದೆ. ಐತಿಹಾಸಿಕ ತಾಣ ಹಂಪಿಯಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಪ್ರವಾಸಿಗರು ಸ್ಥಳೀಯರಲ್ಲಿ ತೀವ್ರ ಭೀತಿ ಸೃಷ್ಟಿಸಿದೆ. ಚಿರತೆಯನ್ನು ಸೆರೆಹಿಡಿದು ಬೇರೆ
ರಷ್ಯಾ-ಉಕ್ರೇನ್ ಯುದ್ದ ಆರಂಭವಾದಗಿನಿಂದ ರಷ್ಯಾದ ವಿರುದ್ದ ನಿರ್ಬಂಧಗಳನ್ನು ಹೇರುತ್ತಿರುವ ಯುರೋಪಿಯನ್ ದೇಶಗಳ ಮೇಲೆ ಸೇಡಿಗೆ ಮುಂದಾಗಿರುವ ರಷ್ಯಾ ಸದ್ಯ ತನ್ನ ಅತ್ಯಂತ ಭಯಾನಕ ಹಾಗೂ ಬಲಿಷ್ಠ ಖಾಸಗಿ ಸೇನೆಯಾಗಿರುವ ವ್ಯಾಗ್
27 ಮಂದಿ ಕಾಂಗ್ರೆಸ್ ಶಾಸಕರ ತಂಡ ವಿದೇಶ ಪ್ರವಾಸಕ್ಕೆ ಸಿದ್ದವಾಗಿ ನಿಂತಿದೆ. ಮಂಗಳವಾರ (ಫೆಬ್ರವರಿ 17) ರಂದು ಆಸ್ಟ್ರೇಲಿಯಾಗೆ ಟೂರ್ ಮಾಡಲು ಸಿದ್ದರಾಗಿ ನಿಂತಿದ್ದಾರೆ. ನಂತರದಲ್ಲಿ ನ್ಯೂಜಿಲ್ಯಾಂಡ್ ಪ್ರವಾಸವನ್ನು ಕೈಗೊಳ್ಳಲಿದ್
ಆನಿವರ್ಸರಿ ಸಂಭ್ರಮದಲ್ಲಿ ಹಿರಿಯ ನಟಿ ಮಾಧವಿ - ರಾಲ್ಫ್ ಶರ್ಮಾ
ಎನ್.ಡಿ.ಪಿ.ಎಸ್ ಕಾಯ್ದೆ ಜಾರಿಗೊಳಿಸುವ ಸಂಬಂಧ ಇತರೆ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಗೃಹ ಇಲಾಖೆ ತಿಳಿಸಿದೆ. ಎನ್.ಡಿ.ಪಿ.ಎಸ್ ಪ್ರಕರಣಗಳಲ್ಲಿ ಭಾಗಿಯಾಗುವ ವಿದೇಶಿ ಪ್ರಜೆಗಳ ವಿರುದ್ಧ ಸೂಕ್
ಕೊಲಂಬೊದಲ್ಲಿ ನಡೆದ ಟಿ-20 ಪಂದ್ಯದಲ್ಲಿ ಭಾರತ ತಂವು ಪಾಕಿಸ್ತಾನಕ್ಕೆ ತಂಡಕ್ಕೆ ಸೋಲಿನ ರುಚಿ ತೋರಿಸಿದೆಯಾದರೂ, ಪಂದ್ಯದ ವೇಳೆ ಮೈದಾನದಲ್ಲಿ ಭಾರತೀಯ ಆಟಗಾರರಾದ ಹಾರ್ದಿಕ್ ಪಾಂಡ್ಯ, ಕುಲದೀಪ್ ಯಾದವ್ ಮತ್ತು ಸೂರ್ಯಕುಮಾರ್
ಚೈನೀಸ್ ನ್ಯೂ ಇಯರ್ ಸಂಭ್ರಮದಲ್ಲಿರುವ ಚೀನಾದ ಪೂರ್ವ ಭಾಗದಲ್ಲಿ ಪಟಾಕಿ ಮಳಿಗೆಯೊಂದರಲ್ಲಿ ಸ್ಪೋಟ ಸಂಭವಿಸಿದ್ದು, ಈ ದುರಂತದಲ್ಲಿ 8 ಮಂದಿ ಸಾವನ್ನಪ್ಪಿದರೆ, ಇಬ್ಬರಿಗೆ ಗಾಯಗಳಾಗಿದ್ದು, ಇದರಿಂದಾಗಿ ಈ ಪ್ರಾಂತ್ಯದಲ್ಲಿ ಸೂತಕ
Shifting of Bangalore Turf Club : ಬೆಂಗಳೂರು ನಗರಕ್ಕೆ ಕಳಶಪ್ರಾಯದಂತಿದ್ದ ನಗರದ ರೇಸ್’ಕೋರ್ಸ್ ಕೊನೆಗೂ ಸಿಲಿಕಾನ್ ಸಿಟಿಯಿಂದ ಹೊರಹೋಗಲಿದೆ. ಈ ಬಗ್ಗೆ, ಸಿದ್ದರಾಮಯ್ಯನವರ ಸರ್ಕಾರ ಮಹತ್ವದ ಕ್ಯಾಬಿನೆಟ್ ನಿರ್ಧಾರವನ್ನು ತೆಗೆದುಕೊಂಡಿದೆ. ಈ ಟರ್
Ration Card Revolutionary : ಸೆಂಟ್ರಲ್ ಬ್ಯಾಂಕ್ ಡಿಜಿಟಲ್ ಕರೆನ್ಸಿ ಆಧಾರಿತವಾಗಿ ಡಿಜಿಟಲ್ ಆಹಾರ ಕೂಪನ್ ವ್ಯವಸ್ಥೆಯಲ್ಲಿ ಹೊಸ ಹೆಜ್ಜೆಯನ್ನು ಕೇಂದ್ರ ಸರ್ಕಾರ ಇಟ್ಟಿದೆ. ಈ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮಾಹಿತಿಯನ್ನು ನೀಡಿದ್ದಾರೆ
ಅಬ್ಬಬ್ಬಾ! ಟಿ-20 ವಿಶ್ವಕಪ್ 2026ರ ಪಂದ್ಯಾವಳಿಯಲ್ಲಿ ಭಾರತ ವಿರುದ್ಧದ ಪಂದ್ಯದಲ್ಲಿ ಹೀನಾಯ ಸೋಲು ಕಂಡಿರುವ ಪಾಕಿಸ್ತಾನ, ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಟ್ರೋಲ್ಗೆ ಒಳಗಾಗುತ್ತಿದೆ. ಅದರಲ್ಲೂ ಪಾಕ್ ಸ್ಟಾರ್ ಬೌಲರ್
ಕಾಸರಗೋಡಿನಲ್ಲಿ ಕೈಮಗ್ಗದಿಂದ ತಯಾರಿಸಲಾಗುತ್ತಿರುವ ಸಂಪ್ರದಾಯಿಕ ಸೀರೆಗಳು ಸದ್ಯ ವಿಶ್ವದಾದ್ಯಂತ ಹಲವರ ಗಮನ ಸೆಳೆಯುವ ಮೂಲಕ ರಾಜ್ಯ ದೇಶಗಳ ಗಡಿಯನ್ನು ಮೀರಿ ಕರಾವಳಿ ಶೈಲಿಯ ಸಂಪ್ರದಾಯಿಕ ಉಡುಗೆಯನ್ನು ಪ್ರಸಿದ್ದಿಗೊಳಿಸುತ
India Vs Pakistan : ಟಿ20 ವಿಶ್ವಕಪ್ ಪಂದ್ಯದ ಬಹು ನಿರೀಕ್ಷಿತ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯದಲ್ಲಿ ಟೀಂ ಇಂಡಿಯಾ ನಿರಾಯಾಸವಾಗಿ ಗೆಲುವನ್ನು ಸಾಧಿಸಿದೆ. ಇಶಾನ್ ಕಿಶನ್ ಅಬ್ಬರದ ಬ್ಯಾಟಿಂಗ್, ಬೌಲರ್’ಗಳ ಶಿಸ್ತುಬದ್ದ ಪ್ರದರ್ಶನದ
ಅಮೆರಿಕ ಕನಸು ಹೊತ್ತು ಲಗೇಜ್ ಪ್ಯಾಕ್ ಮಾಡಿಕೊಳ್ಳುವ ಸಾವಿರಾರು ಭಾರತೀಯ ಯುವಕ/ಯುವತಿಯರಿಗೆ, ಕ್ಯಾಲಿಫೋರ್ನಿಯಾದಲ್ಲಿ ಕರ್ನಾಟಕದ 22 ವರ್ಷದ ಸಾಕೇತ್ ಶ್ರೀನಿವಾಸಯ್ಯ ಅವರ ನಿಗೂಢ ಸಾವು ಆಘಾತವನ್ನುಂಟು ಮಾಡಿದೆ. ಅಮೆರಿಕದಲ್
ಸರಕಾರಿ ಶಾಲೆಗಳಲ್ಲಿ ಸೌಲಭ್ಯಗಳ ಕೊರತೆ, ಕನ್ನಡ ಮಾಧ್ಯಮಗಳಿಗೆ ಮಕ್ಕಳನ್ನು ಸೇರಿಸಲು ಪೋಷರು ಹಿಂದೇಟು ಹಾಕುತ್ತಿದ್ದಾರೆ. ದಾಖಲಾತಿ ಹೆಚ್ಚಿಸಲು ಪೂರ್ವ ಪ್ರಾಥಮಿಕ ಶಾಲೆಗಳನ್ನು ಆರಂಭಿಸಲು ಸರಕಾರ ಯೋಚಿಸುತ್ತಿದ್ದು, ಈ ವರ್ಷದ
ಬೆಂಗಳೂರಲ್ಲಿ ಜಮೀನಿಗೆ ಚಿನ್ನದ ಬೆಲೆ ಇದ್ದು, ಬರೋಬ್ಬರಿ 52 ಎಕರೆ ವಾಣಿಜ್ಯ ಭೂಮಿ ಮಾರಾಟ ಮಾಡುವ ಮೂಲಕ ಎಕರೆಗೆ 40.13 ಕೋಟಿ ರೂ ನಂತೆ, 2097 ಕೋಟಿ ರೂಪಾಯಿಗೆ ಮಾರಾಟವಾಗಿದೆ.
ಆರ್ಟ್ ಆಫ್ ಲಿವಿಂಗ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ನಿನ್ನೆ (ಫೆ.15-ಭಾನುವಾರ) ಮಹಾಶಿವರಾತ್ರಿ ಉತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಗುರುದೇವ್ ಶ್ರೀ ರವಿ ಶಂಕರ್ ಅವರ ಸಾನಿಧ್ಯದಲ್ಲಿ ನಡೆದ ಈ ಉತ್ಸವದಲ್ಲಿ ಲಕ್ಷಾಂತ
ಶ್ರೀಲಂಕಾದ ಕೊಲೊಂಬೊದಲ್ಲಿರುವ ಪ್ರೇಮದಾಸ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಭಾರತ vs ಪಾಕಿಸ್ತಾನ ಟಿ-20 ಪಂದ್ಯ, ಕ್ರಿಕೆಟ್ ಮೈದಾನದಲ್ಲಿ ಭಾರತದ ಸಾರ್ವಭೌಮತ್ವವನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ಐಸಿಸಿ ಪಂದ್ಯಾವಳ
ಪಾಕಿಸ್ತಾನ ತಂಡ ಭಾರತದ ವಿರುದ್ಧ ಹೀನಾಯ ಸೋಲು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಯ ಸಂಗತಿಯಾಗಿಬಿಟ್ಟಿದೆ. ಅನೇಕ ಮಾಜಿ ಕ್ರಿಕೆಟಿಗರು, ಕ್ರಿಕೆಟ್ ತಜ್ಞರು, ಕ್ರಿಕೆಟ್ ಪ್ರೇಮಿಗಳು ಈ ಬಗ್ಗೆ ತರಹೇವಾರಿ ಅಭಿಪ್ರಾಯಗಳನ್ನು
ಅಂತೂ ಭಾರತ ತಂಡಕ್ಕೆ ಪಾಕಿಸ್ತಾನ ಸರಿಸಾಟಿಯಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಕೊಲಂಬೊದಲ್ಲೂ ಭಾರತದ ವಿರುದ್ಧ ಸೋಲುವುದರೊಂದಿಗೆ ಕಳೆದ 9 ಪಂದ್ಯಗಳಲ್ಲಿ 8ನೇ ಪಂದ್ಯವನ್ನು ಟೀಂ ಇಂಡಿಯಾ ಗೆದ್ದಂತಾಗಿದೆ. ಅಭಿಷೇಕ್ ಶರ್ಮಾ ಅ
ಕೆಎಸ್ಆರ್ಟಿಸಿ ಬಸ್ಗಳ ಲಗೇಜ್ ಸಾಗಣೆ ದರ ಏರಿಕೆಯಾಗಿದೆ. ಪ್ರತಿ ಬಾರಿಯೂ ಲಗೇಜು ದರ ಏರಿಕೆ ಬಸ್ ಪ್ರಯಾಣ ದರ ಏರಿಕೆಯೊಂದಿಗೆ ಆಗುತ್ತದೆ. ಕಳೆದ ವರ್ಷ ಜನವರಿ 2025 ರಂದು ಬಸ್ ಪ್ರಯಾಣ ದರ ಏರಿಕೆಯಾಗಿತ್ತು, ಆದರೆ ಲಗೇಜು ದರ ಏ
ಕೆಎಲ್ ರಾಹುಲ್ ಮತ್ತು ದೇವದತ್ ಪಡಿಕ್ಕಲ್ ಅವರ ಅಮೋಘ ಶತಕಗಳ ನೆರವಿನಿಂದ ಉತ್ತರಾಖಂಡ ಬೌಲಿಂಗ್ ಅನ್ನು ಧೂಳೀಪಟ ಮಾಡಿರುವ ಕರ್ನಾಟಕ ತಂಡ ಬೃಹತ್ ಮೊತ್ತದತ್ತ ಕಣ್ಣಿಟ್ಟಿದೆ. ಇವರಿಬ್ಬರು 2ನೇ ವಿಕೆಟ್ ಗೆ 278 ರನ್ ಗಳ ಜೊತೆಯಾಟವಾಡಿದ
ಟಿ20 ವಿಶ್ವಕಪ್ ನಲ್ಲಿ ಭಾರತ ತಂಡ ಪಾಕಿಸ್ತಾನದ ವಿರುದ್ಧ ಆಡಲು ಅಣಿಯಾಗುತ್ತಿದ್ದಂತೆಯೇ ಬ್ಯಾಂಕಾಕ್ ನಲ್ಲಿ ಪಾಕಿಸ್ತಾನ ಎ ಮಹಿಳಾ ತಂಡವನ್ನು 8 ವಿಕೆಟ್ ಗಳಿಂದ ಭರ್ಜರಿಯಾಗಿ ಸೋಲಿಸಿ ವಿಕ್ರಮ ಮೆರಿದಿದೆ.ಭಾನುವಾರ ನಡೆದ ರೈಸಿಂಗ
5 ವರ್ಷ ಸಿಎಂ ಆಗಿ ಸಿದ್ದರಾಮಯ್ಯ ಅವರೇ ಮುಂದುವರೆಯುತ್ತಾರೆ ಎನ್ನುತ್ತಿದ್ದ ಯತೀಂದ್ರ ಸಿದ್ದರಾಮಯ್ಯ ಅವರು ಈಗ ನೋ ಕಮೆಂಟ್ಸ್ ಎಂದಿದ್ದಾರೆ. ಮಾತ್ರವಲ್ಲದೇ, ಶಿವರಾತ್ರಿ ಬಳಿಕ ಡಿಕೆ ಶಿವಕುಮಾರ್ ಅವರಿಗೆ ಮಾತ್ರವಲ್ಲ, ಇಡೀ ರಾ
ಭಾರತ ಮತ್ತು ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯದಲ್ಲಿ ಎಲ್ಲರ ಗಮನ ಇದ್ದುದು ಭಾರತದ ಸ್ಫೋಟಕ ಬ್ಯಾಟರ್ ಅಭಿಷೇಕ್ ಶರ್ಮಾ ಅವರ ಬಗ್ಗೆ. ಆದರೆ ಪಾಕಿಸ್ತಾನ ನಾಯಕ ಸಲ್ಮಾನ್ ಆಘಾ ಅವರು ಬೀಸಿದ ಬಲೆಗೆ ಬಿದ್ದ ಅವರು ಅವರು ಶೂನ್ಯ ರ
ಕರ್ನಾಟಕದ 3 ಜಿಲ್ಲೆಗಳಲ್ಲಿ ಫೆಬ್ರವರಿ ಕೊನೆಯ ವಾರ ದೊಡ್ಡ ಜಾತ್ರಾ ಮಹೋತ್ಸವ ನಡೆಯುತ್ತಿದೆ. ಈ ಸಂದರ್ಭದಲ್ಲಿಯೇ ರೈಲ್ವೆ ಕಾಮಗಾರಿ ಹಿನ್ನೆಲೆ ಹಲವು ರೈಲುಗಳು ರದ್ದಾಗುತ್ತಿವೆ. ಇದು ಪ್ರಯಾಣಿಕರ ಆಕ್ರೋಶಕ್ಕೆ ಕಾರಣವಾಗಿದೆ. ಪ್
ಶಿವರಾತ್ರಿ ದಿನ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ಮಹಾಬಲೇಶ್ವರ ದೇವಸ್ಥಾನದಲ್ಲಿ ಆತ್ಮಲಿಂಗ ದರ್ಶನ ಪಡೆದ ಕೆಲ ಸಮಯದಲ್ಲಿಯೇ ಭಕ್ತರೊಬ್ಬರು ಮೃತಪಟ್ಟಿದ್ದಾರೆ. ಗೋವಾದ ರತ್ನಾಕರ ಮೃತ ವ್ಯಕ್ತಿ. ಹೃದಯಾಘಾತದಿಂದ ಸಾವಿಗೀಡಾಗಿದ
ಮಹತ್ವಾಕಾಂಕ್ಷಿ ಮೇಕೆದಾಟು ಅಣೆಕಟ್ಟು ನಿರ್ಮಾಣದ ಸ್ಥಳವನ್ನು ಡಿಪಿಆರ್ನಲ್ಲಿ ರಾಜ್ಯ ಜಲಸಂಪನ್ಮೂಲ ಇಲಾಖೆ ಗುರುತಿಸಿದ್ದು, ಕಾವೇರಿ- ಅರ್ಕಾವತಿ ನದಿ ಸಂಗಮವಾಗುವ ಸಂಗಮ ಪ್ರದೇಶದಿಂದ 2 ಕಿಮೀ. ದೂರದಲ್ಲಿ ಮೇಕೆದಾಟಿಗೂ ಮೊದಲ
ಚಾರ್ಧಾಮ್ ಯಾತ್ರಿಕರು ಗಮನಿಸಬೇಕಾದ ಸುದ್ದಿ ಇದು. ಕೇದಾರನಾಥ ದೇವಾಲಯವು ಏಪ್ರಿಲ್ 22 ರಂದು ಭಕ್ತರಿಗೆ ಮತ್ತೆ ತೆರೆಯಲಿದೆ. ಈ ಬಗ್ಗೆ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಸ್ಪಷ್ಟನೆ ನೀಡಿದ್ದಾರೆ. ಪಂಚಾಂಗ ಓದುವಿ
Quinton De Kock World Record- ನ್ಯೂಜಿಲೆಂಡ್ ವಿರುದ್ಧ ಪಂದ್ಯದಲ್ಲಿ 20 ರನ್ ಗಳ ಉಪಯುಕ್ತ ಕೊಡುಗೆ ನೀಡಿದ್ದ ದಕ್ಷಿಣ ಆಫ್ರಿಕಾದ ವಿಕೆಟ್ ಕೀಪರ್ ಬ್ಯಾಟರ್ ಕ್ವಿಂಟನ್ ಡಿ ಕಾಕ್ ಅವರು ಹೊಸ ವಿಶ್ವದಾಖಲೆ ಬರೆದಿದ್ದಾರೆ. ಈವರೆಗೂ ಟಿ10 ವಿಶ್ವಕಪ್ ನಲ್ಲ
ವಿದೇಶದಿಂದ ಭಾರತಕ್ಕೆ ಚಿನ್ನ ತರಲು ಒಳ್ಳೆ ಅವಕಾಶವನ್ನು ಕೇಂದ್ರ ಸರ್ಕಾರ ಮಾಡಿಕೊಟ್ಟಿದೆ. ಬ್ಯಾಗೇಜ್ ನೀತಿಯಲ್ಲಿ ಮಹತ್ವದ ಬದಲಾವಣೆಯನ್ನು ಮಾಡಿದ್ದು, ಮೌಲ್ಯ ಮಿತಿಯನ್ನು ತೆಗೆದು ಹಾಕಲಾಗಿದೆ. ಈ ಮೂಲಕ ಮಹಿಳೆಯರು 40 ಗ್ರಾಂ, ಪು
ಮಕ್ಕಳ ಅಪೌಷ್ಟಿಕತೆಯನ್ನು ಹೋಗಲಾಡಿಸಿ, ಉತ್ತಮ ಆರೋಗ್ಯ ನೀಡುವ ನಿಟ್ಟಿನಲ್ಲಿ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಆದರೆ ಇವುಗಳು ಸರಿಯಾಗಿ ಫಲಾನುಭವಿಗಳಿಗೆ ಸಿಗದೇ, ಮಕ್ಕಳಲ್ಲಿ ಅಪೌಷ್ಟಿಕತೆ ಹೆಚ್ಚಾಗುತ್ತಿದೆ. ಮ
Vaibhav Suryavanshi 10th Exam- ಅತಿಯಾದ ಕ್ರಿಕೆಟ್ ನಿಂದಾಗಿ ವೈಭವ್ ಸೂರ್ಯವಂಶಿಗೆ ತರಗತಿಗೆ ಹಾಜರಾಗಲು ಸಾಧ್ಯವಾಗಿಲ್ಲ. ಇದೀಗ ಇಡೀ ವರ್ಷ ಕಲಿಯುವ 10ನೇ ತರಗತಿ ವರ್ಷದ ಸಿಲೆಬಸ್ಸನ್ನು ಒಮ್ಮೆಲೇ ವ್ಯಾಸಂಗ ಮಾಡಿ ಪರೀಕ್ಷೆ ಬರೆಯುವುದು ಕಷ್ಟ ಸಾಧ್ಯ
ಕಾಶಿಯಾತ್ರೆ ಸಹಾಯಧನ ಮಾದರಿಯಲ್ಲಿಯೇ ವೈಷ್ಣೋದೇವಿ ಯಾತ್ರೆಗೂ ಸಹಾಯಧನ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಬಗ್ಗೆ ಯೋಜನೆ ರೂಪಿಸಿ ಮುಜರಾಯಿ ಇಲಾಖೆಯು ಸರ್ಕಾರಕ್ಕೆ ಸಲ್ಲಿಕೆ ಮಾಡಿದೆ. ಅಗತ್ಯ ದಾಖಲೆಗಳನ್ನು ಸಲ್ಲಿಕೆ ಮಾಡಿ
ಬಾಂಗ್ಲಾದೇಶ ರಾಷ್ಟ್ರೀಯ ಚುನಾವಣೆಯಲ್ಲಿ ಭರ್ಜರಿ ಜಯಭೇರಿ ಬಾರಿಸಿರುವ ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್ಪಿ), ಸರ್ಕಾರ ರಚನೆಗೆ ಸಿದ್ಧತೆಗಳನ್ನು ಭರದಿಂದ ಆರಂಭಿಸಿದೆ. ಪಕ್ಷದ ಮುಖ್ಯಸ್ಥ ತಾರಿಕ್ ರೆಹಮಾನ್ ಅವ
ಮಂಡ್ಯದ ಕಾರೆಕಟ್ಟೆಯಿಂದ ಬೇರೆ ಕಡೆಗೆ ಕಾರ್ಖಾನೆ ಸ್ಥಳಾಂತರ ಮಾಡುವಾಗ ಕೆಮಿಕಲ್ ಟ್ಯಾಂಕ್ ಸ್ಫೋಟಗೊಂಡಿದೆ. ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಬಿಹಾರ ಮೂಲಕ ಕಾರ್ಮಿಕರು ಕಾರ್ಖಾನೆ ಸ್ಥಳಾಂತರ ಕೆಲಸ ಮಾಡುತ್ತಿದ್ದರ
ತಾಂತ್ರಿಕ ಕಾರಣಗಳಿಂದ ಪಿಎಂ-ಕಿಸಾನ್ ಯೋಜನೆಯ ಹಣ ರೈತರಿಗೆ ಬಾಕಿ ಉಳಿದಿತ್ತು. ಕೂಡಲೇ ಹಣ ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ ಕೇಂದ್ರಕ್ಕೆ ಮನವಿ ಮಾಡಿದ್ದರು. ಸಚಿವರ ಮನವಿಗೆ ಕೇಂದ್ರ ಸಕಾರಾತ್ಮಕವಾಗಿ ಸ್ಪಂದಿ
ಕರಾವಳಿ ಭಾಗದ ಕೋಮುದ್ವೇಷದ ಜ್ವಾಲೆಯನ್ನು ನಂದಿಸುವ ಪ್ರಯತ್ನದ ಭಾಗವಾಗಿ, ವಿಜಯ ಕರ್ನಾಟಕ ಡಿಜಿಟಲ್ ವಿಭಾಗದ ವರದಿಗಾರ ಇರ್ಷಾದ್ ಉಪ್ಪಿನಂಗಡಿ ಬರೆದ ಕರಾವಳಿಯ ರಕ್ತ ಕಣ್ಣೀರು-ಮತೀಯ ದ್ವೇಷದ ಬೆಂಕಿಯಲ್ಲಿ ನಲುಗಿದ ಬದುಕುಗಳು
ಅನುಭವಿಗಳು ಹೇಳುವುದುಂಟು ನಿಮ್ಮನ್ನು ಪ್ರೀತಿಸುವವರನ್ನು ನೀವು ಪ್ರೀತಿಸಿ, ಮತ್ತೊಬ್ಬರನ್ನು ಪ್ರೀತಿಸುವವರು ನೀವು ಗಣನೆಗೆ ತೆಗೆದು ಕೊಳ್ಳುವುದು ಬೇಡ ಎಂದು. ಅದು ಸತ್ಯದ ಮಾತು. ನಮ್ಮನ್ನು ಪ್ರೀತಿಸುವವರನ್ನು ನಾವು ಪ್ರೀತ
ಪಾಕಿಸ್ತಾನದ ರಕ್ಷಣಾ ಪಡೆಗಳ ಮುಖ್ಯಸ್ಥ, ಭೂಸೇನಾಧ್ಯಕ್ಷ, ಫೀಲ್ಡ್ ಮಾರ್ಷಲ್, 4 ಸ್ಟಾರ್ ಜನರಲ್ ಹೀಗೆ ನಾನಾ ಗೌರವ(?)ದ ಹುದ್ದೆ ಹೊಂದಿರುವ ಅಸಿಮ್ ಮುನೀರ್, ಮನೆಯಲ್ಲಿ ಮಾತ್ರ ಹುಲಿ ಬೀದಿಗೆ ಬಂದರೆ ಆತ ಅಕ್ಷರಶಃ ಇಲಿ. ಇಡೀ ಪಾಕ
ಚಾಮರಾಜನಗರ ಜಿಲ್ಲಾ ಕೇಂದ್ರದಲ್ಲಿ ಹೆಚ್ಚುತ್ತಿರುವ ಬಿಸಿಲಿನ ತಾಪಮಾನದಿಂದಾಗಿ ತತ್ತರಿಸಿ ಹೋಗಿರುವ ಜನತೆ ತಂಪು ಪಾನಿಯಗಳಾದ ಎಳನೀರು, ಐಸ್ಕ್ರಿಮ್, ಕಲ್ಲಂಗಡಿ ಹಣ್ಣು, ಕಬ್ಬಿನ ಪಾನಕ, ಹಣ್ಣಿನ ಜ್ಯೂಸ್ಗಳತ್ತ ಮುಖ ಮಾಡುತ
ವ್ಯಾಲಿ ಯೋಜನೆಗಳಿಂದ ಹರಿಯುತ್ತಿರುವ ನೀರಿನಿಂದ ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜನ ನಾನಾ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಎತ್ತಿನಹೊಳೆ ಯೋಜನೆಯಡಿ ನೀರು ಹರಿಯುವ ಬಗ್ಗೆಯೇ ಹಲವು ಅನುಮಾನ
ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಕಳೆದ ಆರು ದಿನಗಳಿಂದ ನಾಪತ್ತೆಯಾಗಿದ್ದ ಕರ್ನಾಟಕ ಮೂಲದ 22 ವರ್ಷದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ, ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಸಾಕೇತ್ ಶ್ರೀನಿವಾಸಯ್ಯ ಅವರ ಸಾವನ್ನು ದೃಢಪಡ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ, ದೇವನಹಳ್ಳಿ, ಹೊಸಕೋಟೆ, ನೆಲಮಂಗಲದಲ್ಲಿ ಯಾವುದೇ ನದಿ ಮೂಲಗಳಿಲ್ಲ. ಅರ್ಕಾವತಿ ಪಾತ್ರದ ಕೆರೆಗಳು ಇಲ್ಲಿ ಕಾಣಬಹುದಾಗಿದೆ. ಇದರಿಂದ ಕುಡಿಯುವ ನೀರಿಗೆ ಸಾಕಷ್ಟ ಸಮಸ್ಯೆ ಎದುರಾಗ

25 C