ಕರ್ನಾಟಕದ ವಾಹನಗಳು ಹೊರರಾಜ್ಯಗಳಲ್ಲಿ ಸಂಚರಿಸುವಾಗ ದಂಡ ಎದುರಿಸುತ್ತಿವೆ. PUC ದತ್ತಾಂಶ ಕೇಂದ್ರದ ವಾಹನ್ ಪೋರ್ಟಲ್ನೊಂದಿಗೆ ಜೋಡಣೆಯಾಗದ ಕಾರಣ ಈ ಸಮಸ್ಯೆ ಉಂಟಾಗಿದೆ. ಒಡಿಶಾ, ಗೋವಾ ರಾಜ್ಯಗಳಲ್ಲಿ AI ಕ್ಯಾಮೆರಾಗಳು PUC ಅವಧಿ ಮೀರ
Kogilu Layout In Bengaluru : ಕರ್ನಾಟಕ ಸರ್ಕಾರದ ಆಂತರಿಕ ಆಡಳಿತದಲ್ಲಿ ಪಕ್ಕದ ಕೇರಳ ಸರ್ಕಾರ ಮೂಗು ತೂರಿಸುತ್ತಿದೆ. ಕೋಗಿಲು ಬಡಾವಣೆಯಲ್ಲಿನ ಅಕ್ರಮ ಒತ್ತುವರಿಯನ್ನು ಸಿದ್ದರಾಮಯ್ಯ ಸರ್ಕಾರ ತೆರವುಗೊಳಿಸಿತ್ತು. ಇದಕ್ಕೆ ಕೇರಳ ಸರ್ಕಾರ ವ್ಯಾಪ
ಮಹಾರಾಷ್ಟ್ರ ರಾಜಕಾರಣ ಒಂದು ರೀತಿಯಲ್ಲಿ ಗೊಂದಲದ ಗೂಡಾಗಿ ಪರಿವರ್ತನೆ ಹೊಂದಿದೆ. ಇಲ್ಲಿ ಯಾವ ಪಕ್ಷ ಯಾವ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿದೆ ಎಂಬುದೇ ತಿಳಿಯುತ್ತಿಲ್ಲ. ರಾಜ್ಯದಲ್ಲಿ ಪರಿವಾರವಾದ ಮತ್ತೆ ಮುನ್ನೆಲೆಗೆ ಬಂದಿದ
Travelers positive stories on India : ವಿಶ್ವದ ಬಲಾಢ್ಯ ಆರ್ಥಿಕ ಶಕ್ತಿಯಾಗಿ ಹೊಮ್ಮಿರುವ ಭಾರತಕ್ಕೆ ಬರುವ ವಿದೇಶಿ ಪ್ರವಾಸಿಗರ ಸಂಖ್ಯೆಯೂ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ವಿದೇಶಿ ಪ್ರವಾಸಿಗರು ಯಾವ ದೇಶಕ್ಕೆ ಹೋಗುತ್ತಾರೋ ಆ ದೇಶದ ಬಗ್ಗ
ಬೆಂಗಳೂರಿನಲ್ಲಿ ಕಾಮುಕ ಯುವಕನೊಬ್ಬ ಅಕ್ಕ-ತಂಗಿ ಇಬ್ಬರನ್ನೂ ಪ್ರತ್ಯೇಕವಾಗಿ ಪ್ರೀತಿಸಿ, ಅಕ್ಕನಿಂದ 200 ಗ್ರಾಂ ಚಿನ್ನ ಹಾಗೂ 20 ಲಕ್ಷ ರೂ. ನಗದು ದೋಚಿದ್ದಾನೆ. ವಿಚಾರ ತಿಳಿದು ಅಕ್ಕನ ದೂರಿನ ಮೇರೆಗೆ ಪೊಲೀಸರು ಶುಭಂ ಶುಕ್ಲಾ ಎಂಬಾತ
ಚಿಕ್ಕಬಳ್ಳಾಪುರ ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟಕ್ಕೆ ತೊಗರಿಬೇಳೆ ಪೂರೈಕೆಯಲ್ಲಿ ಸಮಸ್ಯೆ ಎದುರಾಗಿದೆ. ಮಾರುಕಟ್ಟೆ ಬೆಲೆಗಿಂತ ಕಡಿಮೆ ದರ ನಿಗದಿಪಡಿಸಿರುವುದರಿಂದ ಗುಣಮಟ್ಟದ ಬೇಳೆ ಸಿಗುತ್ತಿಲ್ಲ. ಹುಳು ಬಿದ್ದ ಬೇಳೆ ಪೂರೈ
ಬೆಂಗಳೂರಿನಲ್ಲಿ ಚಿನ್ನದ ಬೆಲೆಯಲ್ಲಿ ದಿಢೀರ್ ಇಳಿಕೆ ಕಂಡುಬಂದಿದೆ. ಬೆಳ್ಳಿ ಬೆಲೆಯಲ್ಲೂ ಇಂದು ಕಡಿತ ಆಗಿದೆ. ವರ್ಷಾಂತ್ಯ ಚಿನ್ನದ ಬೆಲೆ ಗರಿಷ್ಠ 14122 ರೂಪಾಯಿಗೆ ಏರಿಕೆ ಆಗಿತ್ತು. ಇದೀಗ ಇಂದು ದಿಢೀರ್ ಇಳಿಕೆ ಆಗಿದೆ.
ನಿನ್ನೆ (ಡಿ.28-ಭಾನುವಾರ) ಕಾಂಗ್ರೆಸ್ ಪಕ್ಷದ 140ನೇ ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸಲಾಗಿದ್ದು, ಪಕ್ಷದ ಪ್ರಧಾನ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಧ್ವಜಾರೋಹಣ ನೆರವೇರಿಸಿದ್ದಾರೆ. ಇನ್ನು ಕಾರ್ಯಕರ್ತರ
ಬೆಂಗಳೂರು ದಕ್ಷಿಣ ಜಿಲ್ಲಾ ಪೊಲೀಸರು ಹೊಸ ವರ್ಷದ ಸಂಭ್ರಮಾಚರಣೆಗೆ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದಾರೆ. ಸಾರ್ವಜನಿಕರ ಸುರಕ್ಷತೆ ಮತ್ತು ಕಾನೂನು ಸುವ್ಯವಸ್ಥೆಗಾಗಿ ಈ ಕ್ರಮಗಳನ್ನು ಕೈಗೊಳ್ಳಲಾಗಿದೆ. ಬಾರ್ ಆ್ಯಂಡ್ ರೆಸ
ಬಳ್ಳಾರಿ ಕೇಂದ್ರ ಕಾರಾಗೃಹವು ಕೇವಲ ಶಿಕ್ಷಾ ಕೇಂದ್ರವಾಗಿರದೆ, ಉತ್ಪಾದನಾ ಘಟಕವಾಗಿ ರೂಪುಗೊಂಡಿದೆ. ಇಲ್ಲಿ ಕೈದಿಗಳು ಕೈಮಗ್ಗ, ಹೊಲಿಗೆ, ಸೋಪು ಮತ್ತು ಫಿನಾಯಿಲ್ ತಯಾರಿಕೆಯಲ್ಲಿ ತೊಡಗಿದ್ದು, ಅವರ ಕೌಶಲ್ಯವು ಬಿಡುಗಡೆಯ ನಂತರ ಗ
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವಸ್ತುಸ್ಥಿತಿ ಅವಲೋಕನ ಸಾಮರ್ಥ್ಯ ಅವರಿಗಷ್ಟೇ ಪ್ರೀತಿ. ನಿರ್ದಿಷ್ಟ ವಿಷಯದಲ್ಲಿ ಇಡಿ ಜಗತ್ತಿನ ಅಭಿಪ್ರಾಯ ಒಂದಾದರೆ, ಡೊನಾಲ್ಡ್ ಟ್ರಂಪ್ ಅವರ ಅಭಿಪ್ರಾಯ ಬೇರೆಯದ್ದೇ ಆಗಿರುತ್ತ
ಯಲಹಂಕ ಬಳಿ ಅನಧಿಕೃತ ಶೆಡ್ ತೆರವು ಪ್ರಕರಣದಲ್ಲಿ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಕೇರಳ ಸಿಎಂ ಪಿಣರಾಯಿ ವಿಜಯನ್ ಮತ್ತು ಕೆ.ಸಿ.ವೇಣುಗೋಪಾಲ್ ಅವರ ಒತ್ತಡದ ಹಿನ್ನೆಲೆಯಲ್ಲಿ, ರಾಜೀವ್ ಗಾಂಧಿ
ಕೊಡಿಗೇನಹಳ್ಳಿ ಭಾಗದಲ್ಲಿ ಶಾಶ್ವತ ನೀರಾವರಿ ಯೋಜನೆಗಳ ಕೊರತೆಯಿಂದ ಜಯಮಂಗಲಿ ನದಿ ಬತ್ತಿ ಹೋಗಿದೆ. ದೇವರಾಯನದುರ್ಗದಲ್ಲಿ ಹುಟ್ಟುವ ಈ ನದಿ ಸೀಮಾಂಧ್ರಕ್ಕೆ ವರದಾನವಾಗಿದ್ದು, ಇಲ್ಲಿನ ರೈತರಿಗೆ ನೀರಿಲ್ಲದಂತಾಗಿದೆ. ಜಯಮಂಗಲಿ ನ
ರೋಮ್ ಹೊತ್ತಿ ಉರಿಯುತ್ತಿರುವಾಗ ದೊರೆ ನೀರೋ ಪೀಟಿಲು ಬಾರಿಸುತ್ತಿದ್ದನಂತೆ. ಮುಹಮ್ಮದ್ ಯೂನಸ್ ನೇತೃತ್ವದ ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಪರಿಸ್ಥಿತಿ ಇದಕ್ಕಿಂತ ಭಿನ್ನವಾಗಿ ಇಲ್ಲ. ಅಲ್ಪಸಂಖ್ಯಾತ ಹಿಂದೂಗಳ ಮೇಲೆ ಮತಾ
ವಿನಾಶ ಕಾಲೇ: ವಿಪರೀತ ಬುದ್ಧಿಎಂಬಂತೆ ಸಕಲವನ್ನೂ ಸರ್ವನಾಶ ಮಾಡಲು ತುದಿಗಾಲ ಮೇಲೆ ನಿಂತಿರುವ ಪಾಕಿಸ್ತಾನ ಪ್ರಧಾನಮಂತ್ರಿ ಶೆಹಬಾಜ್ ಷರೀಫ್ ಮತ್ತು ಸೇನಾಧ್ಯಕ್ಷ ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್, ಪಾಕಿಸ್ತಾನದ ಭವಿಷ್
ವರ್ಷಾಂತ್ಯದಲ್ಲಿ ದುರಂತ ಎಂಬಂತೆ ಭಾನುವಾರ ತಡರಾತ್ರಿ ಅನಕಾಪಲ್ಲಿ ಸಮೀಪ ರೈಲಿನಲ್ಲಿ ಎರಡು ಬೋಗಿಗಳು ಬೆಂಕಿಗೆ ಆಹುತಿಯಾದವು. ಈ ಘಟನೆಯಲ್ಲಿ ಒಬ್ಬ ಪ್ರಯಾಣಿಕ ಸಜೀವ ದಹನವಾಗಿದ್ದು, ಈ ಅಗ್ನಿ ಅವಘಡದಿಂದಾಗಿ ವಿಶಾಖಪಟ್ಟಣಂ-ವಿಜ
ರಾಜ್ಯದಲ್ಲಿ ಶಿಕ್ಷಕರ ನೇಮಕವಾಗಿ ದಶಕ ಕಳೆದಿದ್ದು, ಟಿಇಟಿ ಪರೀಕ್ಷೆಯಲ್ಲಿ 4.47 ಲಕ್ಷ ಮಂದಿ ಅರ್ಹತೆ ಪಡೆದಿದ್ದರೂ ಕೇವಲ 28 ಸಾವಿರ ಮಂದಿ ಮಾತ್ರ ನೇಮಕಗೊಂಡಿದ್ದಾರೆ. ಮುಖ್ಯ ಶಿಕ್ಷಕರ ಬಡ್ತಿ ಮತ್ತು ಕೆಪಿಎಸ್ ಶಾಲೆಗಳ ಆರಂಭದಿಂದ 2026
Smriti Mandhana New Milestone- ಭಾರತದ ಸ್ಟಾರ್ ಬ್ಯಾಟರ್ ಸ್ಮೃತಿ ಮಂದಾನ ಅವರು ಶ್ರೀಲಂಕಾ ವಿರುದ್ಧದ ಟಿ20 ಪಂದ್ಯದಲ್ಲಿ ಹೊಸ ವಿಶ್ವದಾಖಲೆ ನಿರ್ಮಿಸಿದ್ದಾರೆ. ಅತಿ ವೇಗವಾಗಿ 10,000 ಅಂತಾರಾಷ್ಟ್ರೀಯ ರನ್ಗಳನ್ನು ಪೂರೈಸಿದ ಮಹಿಳಾ ಕ್ರಿಕೆಟರ್ ಎಂಬ ಗ
ಕಾಂಗ್ರೆಸ್ ಎಂದಿಗೂ ಸಾಯುವುದಿಲ್ಲ, ಸಿದ್ಧಾಂತಗಳು ಶಾಶ್ವತ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಪಾದಿಸಿದರು. ಅಧಿಕಾರದಲ್ಲಿಲ್ಲದಿದ್ದರೂ ಸಂವಿಧಾನ, ಜಾತ್ಯತೀತ ಮೌಲ್ಯಗಳೊಂದಿಗೆ ರಾಜಿ ಮಾಡಿಕೊಳ್ಳುವುದಿಲ್
ಬೆಂಗಳೂರು ಗೃಹಲಕ್ಷ್ಮಿ ಯೋಜನೆಯ ಹಣ ಬರದಿದ್ದರೆ ಇನ್ನು ಚಿಂತೆಯಿಲ್ಲ. ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು '181' ಸಹಾಯವಾಣಿ ಸಂಖ್ಯೆಯನ್ನು ತೆರೆದಿದ್ದು, ಇದರ ಮೂಲಕ ಫಲಾನುಭವಿಗಳು ತಮ್ಮ ಸಮಸ್ಯೆಗಳ ಬಗ್ಗೆ ಮಾಹಿತಿ
Mohsin Khan On Handshake Issue- ಕ್ರೀಡೆಯಿಂದ ರಾಜಕೀಯವನ್ನು ದೂರವಿಡಲು ಪಾಕಿಸ್ತಾನ ಬದ್ಧವಾಗಿದ್ದು ಭಾರತ ಕೈಜೋಡಿಸಲು ಮುಂದೆ ಬರದಿದ್ದರೆ ನಾವೂ ಆಸಕ್ತಿ ತೋರಿಸುವುದಿಲ್ಲ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ(PCB)ಯ ಮುಖ್ಯಸ್ಥ ಮೊಹ್ಸಿನ್ ನಖ್ವಿ
ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಅಕ್ರಮ ಒತ್ತುವರಿ ತೆರವುಗೊಳಿಸಿದ ಕುಟುಂಬಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವ ಬಗ್ಗೆ ಮುಖ್ಯಮಂತ್ರಿಗಳು ಸೋಮವಾರ ಸಿಹಿ ಸುದ್ದಿ ನೀಡುವ ಭರವಸೆ ಇದೆ ಎಂದು ವಸತಿ ಸಚಿವರು ತಿಳಿಸಿದ್ದಾರೆ. ಕ
Brett Lee On His Bowling Speed- ಆಸ್ಟ್ರೇಲಿಯಾದ ಮಾಜಿ ವೇಗದ ಬೌಲರ್ ಬ್ರೆಟ್ ಲೀ ಅವರನ್ನು ಕ್ರಿಕೆಟ್ ಆಸ್ಟ್ರೇಲಿಯಾ ಹಾಲ್ ಆಫ್ ಫೇಮ್ಗೆ ಸೇರಿಸಲಾಗಿದೆ. ತನಗೆ ವಿಕೆಟ್ ಗಳಿಸುವುದಕ್ಕಿಂತಲೂ 160 ಕಿ.ಮೀ ವೇಗದಲ್ಲಿ ಬೌಲಿಂಗ್ ಮಾಡುವುದೇ ಬಾಲ್ಯದಿಂದಲ
ಮಹಾರಾಷ್ಟ್ರ ಪೊಲೀಸರು ಬೆಂಗಳೂರಿನಲ್ಲಿ ಬೃಹತ್ ಮಾದಕ ವಸ್ತು ಜಾಲವನ್ನು ಭೇದಿಸಿದ್ದಾರೆ. 55.88 ಕೋಟಿ ರೂ. ಮೌಲ್ಯದ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ. ರಾಜಸ್ತಾನ ಮೂಲದ ಕಿಂಗ್ಪಿನ್ಗಳು ಇಲ್ಲಿ ಕಾರ್ಖಾನೆ ನಡೆಸುತ್ತಿದ್ದರು. ಈ ವ
ಮಂಗಳೂರು-ಬೆಂಗಳೂರು ರೈಲು ಮಾರ್ಗದ ಸಕಲೇಶಪುರ-ಸುಬ್ರಹ್ಮಣ್ಯ ರಸ್ತೆ ನಡುವಿನ 55 ಕಿಮೀ ಮಾರ್ಗದ ವಿದ್ಯುದೀಕರಣ ಪೂರ್ಣಗೊಂಡಿದೆ. ಭಾನುವಾರ ವಿದ್ಯುತ್ ಲೋಕೊಮೋಟಿವ್ನ ಯಶಸ್ವಿ ಪ್ರಯೋಗಾತ್ಮಕ ಚಾಲನೆಯು ವಂದೇ ಭಾರತ್ ರೈಲು ಸಂಚಾರಕ
ಹೊಸ ವರ್ಷಕ್ಕೆ ಇನ್ನು ಮೂರು ದಿನ ಬಾಕಿ ಇರುವ ಮುನ್ನವೇ ಕರಾವಳಿ ಕರ್ನಾಟಕ ನೂತನ ವರ್ಷ ಬರಮಾಡಿಕೊಳ್ಳಲು ಸಜ್ಜಾಗಿದೆ. ಪ್ರವಾಸಿ ತಾಣಗಳು, ದೇವಸ್ಥಾನಗಳು, ಬೀಚ್ಗಳಲ್ಲಿ ಜನಸಾಗರವೇ ಹರಿದುಬಂದಿದೆ. ಕ್ರಿಸ್ಮಸ್ ರಜೆಯಲ್ಲಿದ್ದವರ
ಕೆನಡಾದ ಎಡ್ಮಂಟನ್ನಲ್ಲಿ 44 ವರ್ಷದ ಭಾರತೀಯ ಮೂಲದ ವ್ಯಕ್ತಿ ಪ್ರಶಾಂತ್ ಶ್ರೀಕುಮಾರ್ ಚಿಕಿತ್ಸೆಗಾಗಿ ಎಂಟು ಗಂಟೆಗಳ ಕಾಲ ಕಾಯುತ್ತಾ ಸಾವನ್ನಪ್ಪಿದ ಘಟನೆಯನ್ನು ತಂತ್ರಜ್ಞಾನ ದಿಗ್ಗಜ ಎಲೋನ್ ಮಸ್ಕ್ ತೀವ್ರವಾಗಿ ಖಂಡಿಸಿದ್ದಾರ
SA20 Fan Reward Catch- ಕ್ರಿಕೆಟ್ ಪಂದ್ಯವೊಂದರಲ್ಲಿ ಒಂದು ಕೈಯಲ್ಲಿ ಅದ್ಭುತ ಕ್ಯಾಚ್ ಹಿಡಿದ ಪ್ರೇಕ್ಷಕರೊಬ್ಬರು ಬರೋಬ್ಬರಿ 1 ಕೋಟಿಗೂ ಅಧಿಕ ರೂಪಾಯಿ ಬಹುಮಾನ ಗೆದ್ದುಕೊಂಡಿರುವ ಘಟನೆ ವರದಿಯಾಗಿದೆ. ಎಸ್ ಎ20 ಉದ್ಘಾಟನಾ ಪಂದ್ಯದಲ್ಲಿ ಡರ್ಬನ
8 ವರ್ಷದ ನಂತರ ಭಾರತಕ್ಕೆ ಬಂದ NRIಗೆ ಅಚ್ಚರಿ! ಮೆಡಿಕಲ್ ಬಿಲ್ ವ್ಯತ್ಯಾಸ
ಕಾವೇರಿ ನೀರಿನ ಬಿಲ್ ಬಾಕಿದಾರರಿಗೆ ಬಂಪರ್ ಆಫರ್ ನೀಡಲಾಗಿದ್ದು, ಬಡ್ಡಿ ಮತ್ತು ದಂಡವನ್ನು ಸಂಪೂರ್ಣ ಮನ್ನಾ ಮಾಡುವ 'ಒನ್ ಟೈಮ್ ಸೆಟಲ್ಮೆಂಟ್' ಯೋಜನೆಗೆ ಸರ್ಕಾರ ಹಸಿರು ನಿಶಾನೆ ತೋರಿದೆ. ಜನವರಿ, ಫೆಬ್ರವರಿ ಮತ್ತು ಮಾರ್ಚ್ ತಿಂ
ಪ್ರೇಮ ವಿವಾಹವಾದ ಜೋಡಿಯೊಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕೇವಲ 24 ಗಂಟೆಯೊಳಗೆ ವಿಚ್ಛೇದನ ಪಡೆದಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ವಾಸದ ಸ್ಥಳ ಮತ್ತು ವೃತ್ತಿಜೀವನದ ಹೊಂದಾಣಿಕೆಯ ಕೊರತೆಯಿಂದಾಗಿ ಈ ವೈದ್ಯೆ ಮ
ಭಾರತೀಯ ಸಶಸ್ತ್ರ ಪಡೆಗಳ 'ಆಪರೇಷನ್ ಸಿಂದೂರ್' ಕಾರ್ಯಾಚರಣೆಯಿಂದ ಪಾಕಿಸ್ತಾನ ತತ್ತರಿಸಿದೆ. ತನ್ನ ಪ್ರಮುಖ ನೂರ್ ಖಾನ್ ವಾಯುನೆಲೆಯ ಮೇಲೂ ದಾಳಿ ನಡೆದಿರುವುದನ್ನು ಪಾಕಿಸ್ತಾನ ಇದೇ ಮೊದಲ ಬಾರಿಗೆ ಒಪ್ಪಿಕೊಂಡಿದೆ. ದಾಳಿಗೆ ಹೆದರ
Team India Head Coach-ಭಾರತ ತಂಡದ ಪ್ರಧಾನ ಕೋಚ್ ಗೌತಮ್ ಗಂಭೀರ್ ಅವರ ಭವಿಷ್ಯ ಈಗ ಅನಿಶ್ಚಿತವಾಗಿದೆ. ಟೀಂ ಇಂಡಿಯಾ ಪೋಸ್ಟರ್ ಬಾಯ್ ಎಂದೇ ಬಿಂಬಿತರಾಗಿದ್ದ ಶುಭಮನ್ ಗಿಲ್ ಅವರನ್ನು ಟಿ20 ವಿಶ್ವಕಪ್ ತಂಡದಿಂದ ಕೈಬಿಟ್ಟ ನಿರ್ಧಾರ ತೀವ್ರ ಗೊಂದಲಕ
ಬಾಂಗ್ಲಾದೇಶದ ಪ್ರಭಾವಿ ಹೋರಾಟಗಾರ ಮತ್ತು ಶೇಖ್ ಹಸೀನಾ ಅವರು ಸರ್ಕಾರ ಪತನಗೊಳ್ಳಲು ಕಾರಣರಾಗಿದ್ದ ಉಸ್ಮಾನ್ ಹಾದಿಯವರನ್ನು ಹತ್ಯೆ ಮಾಡಲಾಗಿತ್ತು. ಅವರ ತಲೆಗೆ ಗುಂಡು ಹಾರಿಸಿದ ಇಬ್ಬರು ಪ್ರಮುಖ ಶಂಕಿತರು ಮೇಘಾಲಯದ ಗಡಿಯ ಮ
ಕರ್ನಾಟಕ ಕಂದಾಯ ಇಲಾಖೆ ಭೂ ಆಡಳಿತದಲ್ಲಿ ಪಾರದರ್ಶಕತೆ ತರಲು ಸ್ವಯಂಚಾಲಿತ ಮ್ಯುಟೇಷನ್ ವ್ಯವಸ್ಥೆ ಜಾರಿಗೆ ತಂದಿದೆ. ಇದರಿಂದ ಸಬ್ರಿಜಿಸ್ಟ್ರಾರ್ ಕಚೇರಿಯಿಂದ ಜೆ-ಸ್ಲಿಪ್ ಬಂದ ನಂತರ ನಿಗದಿತ ಸಮಯದಲ್ಲಿ ಯಾವುದೇ ಆಕ್ಷೇಪಣೆ ಬರ
ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸಾಮಾನ್ಯ ಅಭ್ಯರ್ಥಿಗಳಿಗೆ 50 ಸಾವಿರ, ಪರಿಶಿಷ್ಟ ಅಭ್ಯರ್ಥಿಗಳಿಗೆ 25 ಸಾವಿರ ರೂ. ಅರ್ಜಿ ಶುಲ್ಕ ನಿಗದಿ ಮಾಡಲಾಗಿದ್ದು, ಮ
Vishal Jayswal On Virat Kohli- ವಿಜಯ ಹಜಾರೆ ಟ್ರೋಫಿ 2025 ಟೂರ್ನಿಯಲ್ಲಿ ವಿಶ್ವವಿಖ್ಯಾತ ವಿರಾಟ್ ಕೊಹ್ಲಿ ಅವರನ್ನು ಔಟ್ ಮಾಡಿದ ಗುಜರಾತ್ನ ಯುವ ಬೌಲರ್ ವಿಶಾಲ್ ಜೈಸ್ವಾಲ್ಸಂ ಬಹಳ ಸಂಭ್ರಮದಲ್ಲಿದ್ದಾರೆ. ಪಂದ್ಯದ ಬಳಿಕ ವಿರಾಟ್ ಕೊಹ್ಲಿ ನೀಡಿದ ಪ್
ಇನ್ಫೋಸಿಸ್ ಕರ್ನಾಟಕ ಸರ್ಕಾರದಿಂದ ರಿಯಾಯಿತಿ ದರದಲ್ಲಿ ಭೂಮಿ ಪಡೆದು ಖಾಸಗಿ ಸಂಸ್ಥೆಗೆ ದುಬಾರಿ ದರಕ್ಕೆ ಮಾರಾಟ ಮಾಡಿದೆ ಎಂಬ ಆರೋಪಕ್ಕೆ ಮೋಹನ್ ದಾಸ್ ಪೈ ಸ್ಪಷ್ಟನೆ ನೀಡಿದ್ದಾರೆ. ಈ ಭೂಮಿಯನ್ನು ಮಾರುಕಟ್ಟೆಯಿಂದಲೇ ಖರೀದ
ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರು ಬಿಜೆಪಿ ಮತ್ತು ಆರ್ಎಸ್ಎಸ್ ಸಂಘಟನಾ ಶಿಸ್ತನ್ನು ಹೊಗಳಿರುವುದು ಪಕ್ಷದಲ್ಲಿ ಹೊಸ ಬಿಕ್ಕಟ್ಟು ಸೃಷ್ಟಿಸಿದೆ. ಈ ಹೇಳಿಕೆ ಕಾಂಗ್ರೆಸ್ ನಾಯಕರ ನಡುವೆ ಭಿನ್ನಾಭಿಪ್ರಾಯ ಮೂಡಿಸ
ಕೊಪ್ಪಳ ಕಿಮ್ಸ್ನಿಂದ ಹುಬ್ಬಳ್ಳಿ ಕಿಮ್ಸ್ಗೆ ಗಂಭೀರ ಸ್ಥಿತಿಯಲ್ಲಿದ್ದ ನವಜಾತ ಶಿಶುವನ್ನು ಜಿರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ರವಾನಿಸಲಾಯಿತು. ಕರುಳು ಹೊರಬಂದಿದ್ದ ಮಗುವಿಗೆ ಜೀವ ರಕ್ಷಣೆಗಾಗಿ ತುರ್ತು ಚಿಕಿತ್ಸೆ ನೀಡಲಾಗ
ಸ್ಪಂದನಾ-ಮಾಳು ಮಧ್ಯೆ ‘ಬಿಗ್ ಬಾಸ್'ನಿಂದ ಔಟ್ ಆಗೋರು ಯಾರು?
2025ರ ಅಂತೂ ಭಾರತದ ಕ್ರೀಡಾಪ್ರೇಮಿಗಳ ಪಾಲಿಗೆ ಸಿಹಿಕಹಿಗಳ ಸಮ್ಮಿಳಿತವಾಗಿತ್ತು. ಇದೀಗ 2026 ಕ್ರೀಡಾ ಪ್ರೇಮಿಗಳ ಪಾಲಿಗೆ ಮಹಾಹಬ್ಬವಾಗಲಿದೆ. ಐಪಿಎಲ್, ಪ್ರೊ ಕಬಡ್ಡಿ ಜೊತೆಗೆ ಫಿಫಾ ವಿಶ್ವಕಪ್, ಐಸಿಸಿ ಟಿ20 ವಿಶ್ವಕಪ್, ಹಾಕಿ ವಿಶ್ವಕಪ್
ಜನವರಿ 1 ರಿಂದ ಕರ್ನಾಟಕದಲ್ಲಿ ಸಂಚರಿಸುವ 414 ರೈಲುಗಳ ವೇಳಾಪಟ್ಟಿ ಬದಲಾಗಲಿದೆ. ವಂದೇ ಭಾರತ್, ಇಂಟರ್ಸಿಟಿ, ಶತಾಬ್ದಿ ಸೇರಿದಂತೆ ಹಲವು ರೈಲುಗಳ ಸಮಯ ಪರಿಷ್ಕರಣೆಗೊಂಡಿದೆ. ಕೆಲ ರೈಲುಗಳು ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಅಥವಾ ತ
ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ ಸಿಂಗ್ ಅವರು ಬಿಜೆಪಿ ಮತ್ತು ಆರ್ಎಸ್ಎಸ್ ಸಂಘಟನೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದು ಪಕ್ಷದಲ್ಲಿ ಭಿನ್ನಮತಕ್ಕೆ ಕಾರಣವಾಗಿದೆ. ಕಾಂಗ್ರೆಸ್ ವಕ್ತಾರ ಪವನ್ ಖೇರಾ ಅವರು ಆರ್
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕಾರವಾರ ನೌಕಾ ನೆಲೆಯಲ್ಲಿ ಐಎನ್ಎಸ್ ವಾಗ್ಶೀರ್ ಜಲಾಂತರ್ಗಾಮಿಯಲ್ಲಿ ಸಂಚರಿಸಿ ಇತಿಹಾಸ ನಿರ್ಮಿಸಿದರು. ಅಡ್ಮಿರಲ್ ದಿನೇಶ್ ಕೆ. ತ್ರಿಪಾಠಿ ಅವರು ರಾಷ್ಟ್ರಪತಿಗಳಿಗೆ ಸಾಥ್ ನೀಡಿದರು. ಡಾ. ಎ
2026ರ ವಿಧಾನಸಭಾ ಚುನಾವಣೆಗೆ ಸಿದ್ಧತೆ ನಡೆಸುತ್ತಿರುವ ಪಶ್ಚಿಮ ಬಂಗಾಳದ ಆಡಳಿತಾರೂಢ ಟಿಎಂಸಿ, 'ಜೊತೋಯ್ ಕರೋ ಹಮ್ಲಾ, ಆಬಾರ್ ಜಿತ್ಬೆ ಬಾಂಗ್ಲಾ' ಎಂಬ ಹೊಸ ಘೋಷಣೆ ಮತ್ತು ಲೋಗೋ ಬಿಡುಗಡೆ ಮಾಡಿದೆ. ಬಿಜೆಪಿಯನ್ನು 'ಬಾಂಗ್ಲಾ-ವಿರೋಧಿ ಜಮ
ಚಿತ್ರದುರ್ಗದಲ್ಲಿ ನಡೆದ ಭೀಕರ ಬಸ್ ದುರಂತದ ನಂತರ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ರಾತ್ರಿ ವೇಳೆ ವಾಹನ ಸಂಚಾರಕ್ಕೆ ಕಟ್ಟುನಿಟ್ಟಿನ ನಿಯಮಗಳನ್ನು ರೂಪಿಸಲು ಕೇಂದ್ರ ಸರ್ಕಾರಕ್ಕೆ ಪತ್ರ ಬ
ಗುಟೆಮಾಲಾದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಟೊಟೊನಿಕಾಪನ್ ಬಳಿ ಪ್ರಯಾಣಿಕರ ಬಸ್ ಕಂದಕಕ್ಕೆ ಬಿದ್ದು ಕನಿಷ್ಠ 15 ಮಂದಿ ಸಾವನ್ನಪ್ಪಿದ್ದಾರೆ ಮತ್ತು 19 ಮಂದಿ ಗಾಯಗೊಂಡಿದ್ದಾರೆ. ಈ ದುರಂತವು ದೇಶದಲ್ಲಿ ರಸ್ತೆ ಸುರಕ್ಷತೆಯ
ಹೊಸ ವರ್ಷದ ಸ್ವಾಗತಕ್ಕೆ ಚಾಮರಾಜನಗರ ಜಿಲ್ಲೆಯ ಪ್ರವಾಸಿ ಹಾಗೂ ಧಾರ್ಮಿಕ ತಾಣಗಳಿಗೆ ಭಾರೀ ಬೇಡಿಕೆ ಹೆಚ್ಚಾಗಿದೆ. ಬಂಡೀಪುರ, ಕೆ.ಗುಡಿ, ಬಿಳಿಗಿರಿರಂಗನಬೆಟ್ಟ, ಮಲೆ ಮಹದೇಶ್ವರಬೆಟ್ಟಗಳಲ್ಲಿ ವಸತಿಗೃಹಗಳು ಈಗಾಗಲೇ ಬುಕ್ ಆಗಿದ್ದ
ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧು ಅವರು ವಿರಾಟ್ ಕೊಹ್ಲಿ ಅವರನ್ನು ಟೆಸ್ಟ್ ಕ್ರಿಕೆಟ್ಗೆ ಮರಳಿ ಆಹ್ವಾನಿಸಿದ್ದಾರೆ. ಕೊಹ್ಲಿ ಅವರ ಫಿಟ್ನೆಸ್ ಮತ್ತು ಆಟದ ಶೈಲಿ ಯುವಕರಂತೆ ಇದೆ ಎಂದು ಅವರು ಹೇಳಿದ್ದಾರೆ. ವಿರಾಟ್ ಕೊಹ್ಲಿ
ಡೆಹ್ರಾಡೂನ್ನಲ್ಲಿ ಜನಾಂಗೀಯ ನಿಂದನೆಗೆ ಒಳಗಾಗಿದ್ದ, ತ್ರಿಪುರಾದ 24 ವರ್ಷದ ಎಂಬಿಎ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಡಿಸೆಂಬರ್ 9 ರಂದು ನಡೆದ ಈ ಘಟನೆಯಲ್ಲಿ ಗಾಯಗೊಂಡಿದ್ದ ಅಂಜಲ 14 ದಿನಗಳ ನಂತರ ಕೊನೆ
ಕೇಂದ್ರ ಸರ್ಕಾರದ ಸುಮಾರು 49 ಲಕ್ಷ ನೌಕರರು ಮತ್ತು 69 ಲಕ್ಷ ಪಿಂಚಣಿದಾರರು 8ನೇ ವೇತನ ಆಯೋಗದ ನಿರೀಕ್ಷೆಯಲ್ಲಿದ್ದಾರೆ. 2026ರ ಜನವರಿಯಿಂದ ಸಂಬಳ ಹೆಚ್ಚಳದ ಸಾಧ್ಯತೆ ಇದೆ. ಕನಿಷ್ಠ ವೇತನ 18,000 ರೂ. ನಿಂದ 34,500-41,000 ರೂ. ಗೆ ಏರಿಕೆಯಾಗುವ ನಿರೀಕ್
ಸೆಪ್ಟೆಂಬರ್-ಅಕ್ಟೋಬರ್ನಲ್ಲಿ ಸುರಿದ ಮಳೆಯಿಂದ ಕಲಬುರಗಿ ಜಿಲ್ಲೆಯಲ್ಲಿ 3.07 ಲಕ್ಷ ಹೆಕ್ಟೇರ್ ಬೆಳೆ ಹಾನಿಯಾಗಿದೆ. ಬೆಳೆ ವಿಮೆ ಮಾಡಿಸಿದ 1.34 ಲಕ್ಷ ರೈತರು ಪರಿಹಾರಕ್ಕಾಗಿ ಕಾಯುತ್ತಿದ್ದಾರೆ. ವಿಮೆ ಕಂಪನಿಗಳು ಸರ್ವೇ ಪೂರ್ಣಗೊಳಿ
ಮಲೆನಾಡು ಮತ್ತು ಕರಾವಳಿಯನ್ನು ಸಂಪರ್ಕಿಸುವ ಶಿವಮೊಗ್ಗ-ನರಸಿಂಹರಾಜಪುರ-ಬಾಳೆಹೊನ್ನೂರು-ಕಳಸ-ಕುದುರೆಮುಖ ಮಾರ್ಗದ ರಸ್ತೆ ಅಭಿವೃದ್ಧಿಯಾಗದೆ ಅಸಮಾಧಾನಕ್ಕೆ ಕಾರಣವಾಗಿದೆ. ಇದರಿಂದಾಗಿ ಕುದುರೆಮುಖ, ಹೊರನಾಡು ಅನ್ನಪೂರ್ಣೇಶ್
ಡಿಸೆಂಬರ್ನಲ್ಲಿ ಚಳಿಗಾಲದ ಅಧಿವೇಶನ ನಡೆಯುವುದರಿಂದ ಬೆಳಗಾವಿ ಜಿಲ್ಲೆಯ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ಶೈಕ್ಷಣಿಕ ಪ್ರವಾಸ ಕೈಗೊಳ್ಳಲು ಅನುಮತಿ ಸಿಗುತ್ತಿಲ್ಲ. ಶಿಕ್ಷಣ ಇಲಾಖೆಯು ಡಿಸೆಂಬರ್ ಅಂತ್ಯದೊಳಗೆ ಪ್ರವಾಸ ಮುಗ
ಮೈಸೂರು ನಗರದಲ್ಲಿ 600ಕ್ಕೂ ಹೆಚ್ಚು ಅಗ್ನಿ ಅವಘಡ ಸಂಭವಿಸಿರುವುದರಿಂದ, ಜನಸಂಖ್ಯೆ ಮತ್ತು ವಿಸ್ತರಣೆಗೆ ಅನುಗುಣವಾಗಿ ಮೂರು ಹೊಸ ಅಗ್ನಿಶಾಮಕ ಠಾಣೆಗಳನ್ನು ಸ್ಥಾಪಿಸಲು ಯೋಜನೆ ರೂಪಿಸಲಾಗಿದೆ. ಮುಖ್ಯಮಂತ್ರಿ ತವರು ಕ್ಷೇತ್ರ ವರು
ಬೆಂಗಳೂರು ಸಂಪಿಗೆಹಳ್ಳಿ ಬಳಿ ಕೌಟುಂಬಿಕ ಜಗಳದಲ್ಲಿ ಪತ್ನಿ ಆಯೇಷಾಳನ್ನು ಪತಿ ಸೈಯದ್ ಜಬಿ ಕೊಲೆ ಮಾಡಿದ್ದು, ಬಳಿಕ ಪೊಲೀಸರಿಗೆ ಶರಣಾಗಿದ್ದಾನೆ. ಇನ್ನೊಂದೆಡೆ, ಬಿಟಿಎಂ ಲೇಔಟ್ನಲ್ಲಿ ಯುವತಿಯನ್ನು ಹಿಂಬಾಲಿಸಿ ಕಿರುಕುಳ ನೀಡ
ರಾಮನಗರ ಜಿಲ್ಲೆಗೆ ಬಿಎಂಟಿಸಿ ಬಸ್ ಸೇವೆ ಆರಂಭಿಸುವ ಸಾರಿಗೆ ಸಚಿವ ರಾಮಲಿಂಗಾರೆಡ್ಡಿಯವರ ಮೂರು ತಿಂಗಳ ಹಿಂದಿನ ಘೋಷಣೆ ಇನ್ನೂ ಈಡೇರಿಲ್ಲ. ಬೆಂಗಳೂರು ದಕ್ಷಿಣ ಜಿಲ್ಲೆಯಾಗಿ ಗುರುತಿಸಿಕೊಂಡಿರುವ ರಾಮನಗರಕ್ಕೆ ಬಿಎಂಟಿಸಿ ಬಸ್ ಸ
ರಾಜ್ಯದ ಎ ಗ್ರೇಡ್ ದೇವಾಲಯಗಳಲ್ಲಿ ಕರಾವಳಿ ದೇವಾಲಯಗಳು ಆದಾಯದಲ್ಲಿ ಅಗ್ರಸ್ಥಾನ ಪಡೆದಿವೆ. ಕುಕ್ಕೆ ಸುಬ್ರಹ್ಮಣ್ಯ 155.95 ಕೋಟಿ ರೂ. ಆದಾಯದೊಂದಿಗೆ ಮೊದಲ ಸ್ಥಾನದಲ್ಲಿದೆ. ಶಕ್ತಿ ಯೋಜನೆಯಿಂದ ಪ್ರವಾಸಿಗರ ಸಂಖ್ಯೆ ಹೆಚ್ಚಿದ್ದು, ಆದ
17 ವರ್ಷಗಳ ಸ್ವಯಂ ಗಡೀಪಾರಿನ ನಂತರ ಲಂಡನ್ನಿಂದ ಬಾಂಗ್ಲಾದೇಶಕ್ಕೆ ಮರಳಿರುವ ಬಿಎನ್ಪಿ ಹಂಗಾಮಿ ಅಧ್ಯಕ್ಷ ತಾರೀಕ್ ರೆಹಮಾನ್, ಢಾಕಾದಲ್ಲಿ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡರು. ಇದೇ ವೇಳೆ, ಮೂಲಭೂತವಾದಿಗ
ಭಾರತೀಯ ಸೇನೆಯು ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಹಾಗೂ ದೋಡಾ ಜಿಲ್ಲೆಗಳಲ್ಲಿ ಭಯೋತ್ಪಾದನೆ ವಿರುದ್ಧ ತನ್ನ ಕಾರ್ಯಾಚರಣೆಯನ್ನು ಬಿರುಕುಗೊಳಿಸಿದೆ. ಚಳಿಗಾಲದ ಹಿಮಪಾತದ ನೆಪದಲ್ಲಿ ನುಸುಳಲು ಯತ್ನಿಸುತ್ತಿರುವ ಉಗ್ರಗಾಮ
ತೈವಾನ್ನಲ್ಲಿ ಶನಿವಾರ ರಾತ್ರಿ ಭಾರೀ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 7.0 ತೀವ್ರತೆ ದಾಖಲಾಗಿದೆ. ಈ ವಾರದಲ್ಲಿ ದ್ವೀಪರಾಷ್ಟ್ರವನ್ನು ಅಪ್ಪಳಿಸಿದ ಎರಡನೇ ಪ್ರಬಲ ಭೂಕಂಪ ಇದಾಗಿದೆ. ರಾಜಧಾನಿ ತೈಪೆಯಲ್ಲಿ ಕಟ್ಟಡಗಳು
ಕೇಂದ್ರ ಸರ್ಕಾರ ನರೇಗಾ ಬದಲಿಗೆ ಜಿ ರಾಮ್ ಜಿ ಕಾಯ್ದೆ ತರುತ್ತಿದೆ. ಇದರಿಂದ ಕರ್ನಾಟಕಕ್ಕೆ ವಾರ್ಷಿಕ 5,000 ಕೋಟಿ ರೂ. ಅನುದಾನ ನಷ್ಟವಾಗಲಿದೆ. ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಇದು ಅವೈಜ್ಞಾನಿಕ ಎಂದಿದ್ದಾರೆ. ಬೇಡಿ
ಹೈದರಾಬಾದ್ನ ಸಂಧ್ಯಾ ಚಿತ್ರಮಂದಿರದಲ್ಲಿ 'ಪುಷ್ಪ 2' ಪ್ರೀಮಿಯರ್ ವೇಳೆ ನಡೆದ ಕಾಲ್ತುಳಿತ ಪ್ರಕರಣದಲ್ಲಿ ನಟ ಅಲ್ಲು ಅರ್ಜುನ್ ಸೇರಿ 23ರ ವಿರುದ್ಧ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಈ ದುರ್ಘಟನೆಯಲ್ಲಿ ಮಹಿಳೆಯೊಬ್ಬರ
ದೆಹಲಿಯ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ, ಎಂಜಿನರೇಗಾ ಯೋಜನೆಯನ್ನು ರದ್ದುಪಡಿಸಿದ್ದಕ್ಕೆ ದೇಶವ್ಯಾಪಿ ಪ್ರತಿಭಟನೆಗೆ ಕರೆ ನೀಡಲಾಗಿದೆ. ಜನವರಿ 5, 2026 ರಿಂದ 'ನರೇಗಾ ಬಚಾವೋ ಅಭಿಯಾನ' ಆರಂಭವಾಗಲಿದ್ದು, ರಾಹುಲ್ ಗಾಂಧಿ ಈ
ರೈಲ್ವೆ ತಂತ್ರಜ್ಞಾನದಲ್ಲಿ ಚೀನಾ ಮತ್ತೊಂದು ಮಹತ್ವದ ಮೈಲಿಗಲ್ಲು ಸ್ಥಾಪಿಸಿದೆ. ಹಳಿಗಳನ್ನು ಸ್ಪರ್ಶಿಸದೆ, ಗಾಳಿಯಲ್ಲಿ ತೇಲುವಂತೆ ಚಲಿಸುವ ಮ್ಯಾಗ್ಲೆವ್ ರೈಲು ಪರೀಕ್ಷಾರ್ಥ ಸಂಚಾರದಲ್ಲಿ ವಿಶ್ವ ದಾಖಲೆ ಬರೆದಿದೆ. ಕೇವಲ 2 ಸೆಕ
ರಾಜ್ಯದಲ್ಲಿ ಸಿಡಿಲಾಘಾತದಿಂದ ಈ ವರ್ಷ 54 ಮಂದಿ ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ. ಬೆಳಗಾವಿ, ಕಲಬುರಗಿ, ವಿಜಯಪುರ, ಬೀದರ್, ಹಾಸನ, ಕೊಪ್ಪಳ, ಹಾವೇರಿ, ರಾಯಚೂರು ಯಾದಗಿರಿ, ತುಮಕೂರು ಇಂತಹ ದುರ್ಘಟನೆಗಳು ಹೆಚ್ಚಿನ ಪ್ರಮಾಣದಲ
ಬೆಂಗಳೂರಿನ ಯಲಹಂಕ ವ್ಯಾಪ್ತಿಯ ಕೋಗಿಲು ಲೇಔಟ್ನಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದ್ದ ಗುಡಿಸಲುಗಳನ್ನು ಬಿಬಿಎಂಪಿ ಮತ್ತು ಕಂದಾಯ ಅಧಿಕಾರಿಗಳು ತೆರವುಗೊಳಿಸಿದ್ದರು. ಈ ಕ್ರಮವನ್ನು ಖಂಡಿಸಿದ್ದ ಕೇರಳ ಮುಖ್ಯಮಂತ್ರಿ ಪಿಣರಾಯ
Boxing Day Test Match : ಆಶಸ್ ಸರಣಿಯ ನಾಲ್ಕನೇ ಟೆಸ್ಟ್ ಎರಡೇ ದಿನದಲ್ಲಿ ಮುಕ್ತಾಯಗೊಂಡಿದೆ. ಐದು ದಿನ ನಡೆಯಬೇಕಾಗಿದ್ದ ಟೆಸ್ಟ್ ಪಂದ್ಯವೊಂದು ಎರಡೇ ದಿನದಲ್ಲಿ ಮುಕ್ತಾಯಗೊಂಡಿರುವುದಕ್ಕೆ ಪಿಚ್ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ
ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಅತಿ ವೇಗವಾಗಿ ಬಂದ ಕಾರು ರಸ್ತೆ ಬದಿಯಲ್ಲಿ ಬೆಂಕಿ ಕಾಯಿಸಿಕೊಳ್ಳುತ್ತಿದ್ದವರ ಮೇಲೆ ಹರಿದಿದೆ. ಈ ದುರ್ಘಟನೆಯಲ್ಲಿ 10 ವರ್ಷದ ಬಾಲಕ ಹಾಗೂ 65 ವರ್ಷದ ವೃದ್ಧರು ಸಾವನ
ಬೆಂಗಳೂರು ಮೆಟ್ರೋ ರೈಲು ನಿಗಮ ತನ್ನ ರೈಲುಗಳ ಹಂಚಿಕೆಯಲ್ಲಿ ಮಹತ್ವದ ಬದಲಾವಣೆ ಮಾಡಿದೆ. ಚೀನಾ ರೈಲ್ವೆ ರೋಲಿಂಗ್ ಸ್ಟಾಕ್ ಕಾರ್ಪೊರೇಷನ್ನಿಂದ ಪೂರೈಕೆಯಾಗಲಿರುವ ಎಲ್ಲಾ 21 ಹೊಸ ರೈಲುಗಳನ್ನು ಹಸಿರು ಮಾರ್ಗದಲ್ಲಿ ಬಳಸಲು ನಿರ್ಧ
ರಾಜ್ಯದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ದಬ್ಬಾಳಿಕೆಗಳು ಹೆಚ್ಚಾಗುತ್ತಿವೆ. ಮಹಿಳಾ ಸುರಕ್ಷತೆಯ ನಿಟ್ಟಿನಲ್ಲಿ ಸಾಕಷ್ಟು ಎಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದರೂ ನಿರಂತರವಾಗಿ ದೌರ್ಜನ್ಯ ಪ್ರಕರಣಗಳು ನಡೆಯುತ್
ಅಯೋಧ್ಯೆಯ ರಾಮಲಲ್ಲಾ ಮೂರ್ತಿ ಕೆತ್ತಿದ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್, ಇದೀಗ ದಾವಣಗೆರೆಯ ಹಿರಿಯ ರಾಜಕಾರಣಿ ದಿ. ಶಾಮನೂರು ಶಿವಶಂಕರಪ್ಪ ಅವರ ಭವ್ಯ ಪುತ್ಥಳಿಯನ್ನು ಅನಾವರಣಗೊಳಿಸಿದ್ದಾರೆ. ದಾವಣಗೆರೆಯನ್ನು ವಿದ್ಯಾಕಾಶಿ
ಕಾಂಗ್ರೆಸ್ನ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಹಳೆಯ ಫೋಟೋವೊಂದನ್ನು ಹಂಚಿಕೊಂಡು, ಬಿಜೆಪಿ ಮತ್ತು ಆರ್ಎಸ್ಎಸ್ನಲ್ಲಿರುವ ಸಾಂಸ್ಥಿಕ ಶಕ್ತಿಯನ್ನು ಹೊಗಳಿದ್ದಾರೆ. ತಳಮಟ್ಟದ ಕಾರ್ಯಕರ್
ಏಸ್ಪಾ ವಿಂಟರ್ ಮತ್ತು BTS JK ಡೇಟಿಂಗ್ ವದಂತಿಗಳು ಹೆಚ್ಚಾಗುತ್ತಿವೆ. ಇದರಿಂದ ವಿಂಟರ್ ಅಭಿಮಾನಿಗಳಿಂದಲೇ ಮೌನ ಕಿರುಕುಳ ಎದುರಿಸುತ್ತಿದ್ದಾರೆ. ಇತ್ತೀಚೆಗೆ ವೇದಿಕೆಯ ಮೇಲೆ ವಿಂಟರ್ ಕ್ರಿಸ್ಮಸ್ ಶುಭ ಹಾರೈಸಿದಾಗ ಅಭಿಮಾನ
ಉತ್ತರ ಪ್ರದೇಶದ ಬಾಗ್ಪತ್ ಜಿಲ್ಲೆಯಲ್ಲಿ ಖಾಪ್ ಪಂಚಾಯತ್ ಹೊಸ ನಿಯಮಗಳನ್ನು ಜಾರಿಗೆ ತಂದಿದೆ. 18 ರಿಂದ 20 ವರ್ಷದೊಳಗಿನವರಿಗೆ ಸ್ಮಾರ್ಟ್ಫೋನ್ ನಿಷೇಧಿಸಲಾಗಿದೆ. ಸಾರ್ವಜನಿಕವಾಗಿ ಹಾಫ್-ಪ್ಯಾಂಟ್ ಧರಿಸುವುದಕ್ಕೂ ತಡೆ ನೀಡಲಾಗ
ಪಾಕಿಸ್ತಾನದಲ್ಲಿ ಸಂವಿಧಾನಕ್ಕಿಂತ ಶಕ್ತಿಶಾಲಿಗಳ ಆಡಳಿತ ಹೆಚ್ಚಾಗಿದ್ದು, ಇಮ್ರಾನ್ ಖಾನ್ ಬಿಡುಗಡೆಗೆ ಒತ್ತಾಯಿಸಿ, 'ಆಸೀಮ್ ಲಾ' ವಿರೋಧಿಸಿ ಪಿಟಿಐ ಪ್ರತಿಭಟನೆಗೆ ಸಿದ್ಧತೆ ನಡೆಸುತ್ತಿದ್ದಾಗ 1000ಕ್ಕೂ ಹೆಚ್ಚು ಕಾರ್ಯಕರ್ತರನ್
ಆಧಾರ್ ಮತ್ತು ಪ್ಯಾನ್ ಕಾರ್ಡ್ ಲಿಂಕ್ ಮಾಡುವ ಗಡುವು 2025ರ ಡಿಸೆಂಬರ್ 31ಕ್ಕೆ ಸಮೀಪಿಸಿದೆ. ಈ ಗಡುವಿನ ನಂತರ ಲಿಂಕ್ ಮಾಡದ ಪ್ಯಾನ್ ಕಾರ್ಡ್ಗಳು ನಿಷ್ಕ್ರಿಯಗೊಳ್ಳಲಿವೆ. ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು, ತೆರಿಗೆ ಮರುಪಾವತಿ ಪ
ಚಿತ್ರದುರ್ಗದಲ್ಲಿ ನಡೆದ ಭೀಕರ ಬಸ್ ಅಪಘಾತದಲ್ಲಿ ಏಳು ಮಂದಿ ಸಾವನ್ನಪ್ಪಿದ್ದಾರೆ. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಎಲ್ಲಾ ಬಸ್ಗಳ ಸುರಕ್ಷತಾ ವ್ಯವಸ್ಥೆಗಳ ಬಗ್ಗೆ ಸಮಗ್
ಯಲಹಂಕದ ಕೋಗಿಲು ಬಡಾವಣೆ ಮನೆಗಳ ಧ್ವಂಸ ಪ್ರಕರಣ ಇದೀಗ ರಾಜಕೀಯ ತಿರುವು ಪಡೆದುಕೊಳ್ಳುತ್ತಿದೆ. ಈ ಘಟನೆಗೆ ಸಂಬಂಧಿಸಿದಂತೆ ಕೇರಳದ ಮುಖ್ಯಮಂತ್ರಿ ಪಿಣರಾಯ್ ವಿಜಯ್ನ ಪ್ರತಿಕ್ರಿಯೆ ನೀಡಿದ್ದಾರೆ. ಕರ್ನಾಟಕದಲ್ಲಿ ಬುಲ್ಡೋಜರ್ ನೀ
ಥೈಲ್ಯಾಂಡ್ ಮತ್ತು ಕಾಂಬೋಡಿಯಾ ದೇಶಗಳು ಮತ್ತೆ ಕದನ ವಿರಾಮಕ್ಕೆ ಸಹಿ ಹಾಕಿವೆ. ಡಿ.27, 2025 ರ ಮಧ್ಯಾಹ್ನ 12:00 ಗಂಟೆಯಿಂದ ಎಲ್ಲಾ ಶಸ್ತ್ರಾಸ್ತ್ರಗಳ ಬಳಕೆಯನ್ನು ನಿಲ್ಲಿಸಲು ಉಭಯ ಪಕ್ಷಗಳು ಒಪ್ಪಿಕೊಂಡಿವೆ. ನಾಗರಿಕರು, ನಾಗರಿಕ ವಸ್ತುಗ
New Facility of Foxconn : ಫಾಕ್ಸ್ಕಾನ್ ಘಟಕದ ಹೊಸ ಉದ್ಯೋಗ ಸೃಷ್ಟಿಯ ವಿಚಾರದದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಕಿತ್ತಾಟ ಜೋರಾಗಿ ಸಾಗುತ್ತಿದೆ. ಕೇಂದ್ರ ಸಚಿವ ಅಶ್ವಿನ್ ವೈಷ್ಣವ್ ಮಾಡಿದ ಟ್ವೀಟಿಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರ
ವಾಹನಗಳ ಹೊಗೆ ತಪಾಸಣಾ ಜವಾಬ್ದಾರಿ ಸಾರಿಗೆ ಇಲಾಖೆಯ ವ್ಯಾಪ್ತಿಯಲ್ಲಿದೆ. ಅದಾಗ್ಯೂ, ಬೆಂಗಳೂರು ನಗರದಲ್ಲಿ ಹೆಚ್ಚುತ್ತಿರುವ ವಾಯು ಮಾಲಿನ್ಯವು, ಸಾರಿಗೆ ವಲಯದಿಂದ ಉಂಟಾಗುತ್ತಿರುವುದನ್ನು ತಿಳಿದು ಮಂಡಳಿಯು ಡೀಸಲ್ ಮತ್ತು ಪೆಟ
ಭಾರತದ 'ಆಪರೇಷನ್ ಸಿಂದೂರ್' ದಾಳಿಯಿಂದ ಕಂಗೆಟ್ಟಿರುವ ಪಾಕಿಸ್ತಾನ, ಪಾಕ್ ಆಕ್ರಮಿತ ಕಾಶ್ಮೀರ ಗಡಿಯಲ್ಲಿ ತನ್ನ ಡ್ರೋನ್ ವಿರೋಧಿ ವ್ಯವಸ್ಥೆಗಳನ್ನು ಹೆಚ್ಚಿಸಿದೆ. ಭಾರತದ ಮತ್ತೊಂದು ಕಾರ್ಯಾಚರಣೆಯ ಭೀತಿಯಲ್ಲಿರುವ ಪಾಕಿಸ್ತಾನ
ಅಶ್ವಿನಿ ವಿರುದ್ಧ ಟಾಸ್ಕ್ ಗೆದ್ದು ಕ್ಯಾಪ್ಟನ್ ಆದ ಗಿಲ್ಲಿ!

23 C