ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಬಿದ್ದ ಆಲಿಕಲ್ಲುಮಳೆಯಿಂದ 142 ಹೆಕ್ಟೇರ್ಗೂ ಹೆಚ್ಚು ಪ್ರದೇಶದಲ್ಲಿ ಬೆಳೆದಿದ್ದ ನಾನಾ ಬೆಳೆಗಳಿಗೆ ಹಾನಿಯಾಗಿದೆ. ಅದರಲ್ಲೂ ದ್ರಾಕ್ಷಿ ಬೆಳೆಯದ್ದೇ ಸಿಂಹಪಾಲು. 142 ಹೆಕ್ಟೇರ್ ಪೈಕಿ 55 ಹೆಕ್
ಕೋಲಾರದ ಮಿನಿ ಕೆಆರ್ಎಸ್ ಎಂದೇ ಖ್ಯಾತಿ ಪಡೆದಿರುವ ಮಾರ್ಕಂಡೇಯ ಡ್ಯಾಂ ನೀರನ್ನು ಮಾಲೂರು ತಾಲೂಕಿಗೆ ಕುಡಿಯಲು ಪೂರೈಸಲು ಸಿದ್ಧತೆ ನಡೆಯುತ್ತಿದೆ. ಅದು ನಡೆದಿದ್ದೇ ಆದರೆ ಡ್ಯಾಂ ನಿರ್ಮಾಣಕ್ಕೆ ವಂತಿಕೆ ನೀಡಿದ್ದ ರೈತರಿಗೆ
Urea Fertilizer Problem- ಹರ್ಮುಜ್ ಜಲಸಂಧಿಯ ಮೇಲಿನ ನಿರ್ಬಂಧದಿಂದಾಗಿ ಇಂಧನ ಪೂರೈಕೆಯಲ್ಲಿ ವ್ಯತ್ಯಯವಾಗಿರುವುದು ಭಾರತದ ರಸಗೊಬ್ಬರ ಉತ್ಪಾದನೆಯ ಮೇಲೂ ಪರಿಣಾಮ ಬೀರಿದೆ. ದೇಶದ ಯೂರಿಯಾ ಉತ್ಪಾದನೆ ಅರ್ಧದಷ್ಟು ಇಳಿಕೆಯಾಗಿದೆ. ಮುಂಗಾರು ಹಂಗ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಈ ಹಿಂದಿನ ಜಿಲ್ಲಾಧಿಕಾರಿ ಶಿವಶಂಕರ್ ಅವರ ಹೆಸರಿನಲ್ಲಿ ವಾಟ್ಸಾಪ್ ಸಂದೇಶ ಕಳಿಸಿ ಹಣ ವಸೂಲಿಗೆ ಪ್ರಯತ್ನ ನಡೆದ ಘಟನೆ ನಿಮಗೆ ನೆನಪಿರಬಹುದು. ಇದೀಗ ಅದೇ ರೀತಿ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾ
IPL 2026- ಈ ಬಾರಿ ವಿರಾಟ್ ಕೊಹ್ಲಿ ಅವರು ಪ್ರತಿ ಪಂದ್ಯದ ಬಳಿಕ ಲಂಡನ್ಗೆ ತೆರಳಲು ಆರ್ಸಿಬಿ ಫ್ರಾಂಚೈಸಿ ವತಿಯಿಂದ ವಿಶೇಷ ವಿಮಾನ ವ್ಯವಸ್ಥೆ ಮಾಡಿದೆ ಎಂಬ ಗಾಳಿಸುದ್ದಿಯನ್ನು ಸ್ವತಃ ವಿರಾಟ್ ಕೊಹ್ಲಿ ಅವರೇ ತಳ್ಳಿಹಾಕಿದ್ದಾರೆ. ಈ ಬ
ದಾವಣಗೆರೆ ದಕ್ಷಿಣ ಉಪ ಚುನಾವಣೆಯಲ್ಲಿ ಕಾಂಗ್ರೆಸ್ನಲ್ಲಿ ಈ ಬಂಡಾಯವು ದೊಡ್ಡ ಸಂಚಲನ ಮೂಡಿಸಿದೆ. ಸಾದಿಕ್ ಪೈಲ್ವಾನ್ ಅವರು ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವೆ ಎಂದಿದ್ದಾರೆ. ಇನ್ನೊಂದೆಡೆ ಮುಸ್ಲಿಂ ಸಮುದಾ
ಕಳೆದ 20 ದಿನಗಳಲ್ಲಿ ಚಿನ್ನದ ದರವು ₹25 ಸಾವಿರ ಕುಸಿತವಾಗಿದೆ. ಇತಿಹಾಸವನ್ನು ತೆಗೆದು ನೋಡಿದರೆ ಯುದ್ಧದ ಸಮಯದಲ್ಲಿ ಚಿನ್ನದ ಬೆಲೆ ಯಾವತ್ತೂ ಈ ರೀತಿ ಕುಸಿದಿಲ್ಲ. ಹಾಗಾದರೆ, ಇರಾನ್ ಯುದ್ಧದ ಸಮಯದಲ್ಲಿ ದಿಢೀರನೆ ಏನಾಯ್ತು? ಚಿನ್ನದ
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧವನ್ನ ‘ಕಡಿಮೆ ಮಾಡುವ’ ಸೂಚನೆಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿದ್ದಾರೆ. ಇರಾನ್ ವಿರುದ್ಧ ಹೌಹಾರುತ್ತಿದ್ದ ಡೊನಾಲ್ಡ್ ಟ್ರಂಪ್ ಏಕಾಏಕಿ ಹಿಂದಕ್ಕೆ ಸರಿಯುವ ಸೂಚನ
ವಿಶ್ವದ ಅತ್ಯಂತ ಜನಪ್ರಿಯ ಮತ್ತು ಶ್ರೀಮಂತ ಕ್ರಿಕೆಟ್ ಲೀಗ್ ಆಗಿರುವ ಐಪಿಎಲ್ ನ 2026ರ ಸೀಸನ್ ಪ್ರಾರಂಭಕ್ಕೆ ದಿನಗಣನೆ ಪ್ರಾರಂಭ ಆಗಿದೆ. ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ತಂಡ ಮಾರ್ಚ್ 28ರಂದು ನಡೆಯಲಿರುವ ಉದ್ಘಾ
ಸುದೀರ್ಘ ಕಾಲ ದೇಶದ ಪ್ರಧಾನಿ ಆದವರ ಪಟ್ಟಿಯಲ್ಲಿ 2ನೇ ಸ್ಥಾನಿಯಾಗಿರುವ ನರೇಂದ್ರ ಮೋದಿ ಅವರು ಇದೀಗ ಹೊಸ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಮುಖ್ಯಮಂತ್ರಿ ಮತ್ತು ಪ್ರಧಾನಮಂತ್ರಿಯಾಗಿ ಒಟ್ಟು 8,931 ದಿನಗಳ ಕಾಲ ಸೇವೆ ಸಲ್ಲಿಸುವ
ಹೈ ರಿಸ್ಕ್ ಪ್ರೆಗ್ನೆನ್ಸಿ ಅಂತ ಹೇಳಿದ್ಮೇಲೂ ಗರ್ಭಿಣಿಗೆ ಕಂಪನಿ ವರ್ಕ್ ಫ್ರಮ್ ಹೋಮ್ ಕೊಟ್ಟಿಲ್ಲ. ಬೇರೆ ವಿಧಿ ಇಲ್ಲದ ಉದ್ಯೋಗಿ ಆಫೀಸ್ಗೆ ಬಂದು ಕೆಲಸ ಮಾಡುತ್ತಿದ್ದರು. ಯಾವುದು ಆಗಬಾರದು ಅಂತ ಉದ್ಯೋಗಿ ಚಿಕಿತ್ಸೆ ಪಡೆಯುತ್ತ
Chaitra Navaratri- ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಚೈತ್ರ ನವರಾತ್ರಿಯ ಸಂದರ್ಭದಲ್ಲಿ ಡಾ. ರಾಜ್ಕುಮಾರ್ ಅಭಿನಯದ 'ಶ್ರೀ ಕೃಷ್ಣದೇವರಾಯ' (1970) ಚಿತ್ರದ 'ಶ್ರೀ ಚಾಮುಂಡೇಶ್ವರಿ' ಭಕ್ತಿಗೀತೆಯನ್ನು ತಮ್ಮ 'ಎಕ್ಸ್' ಖಾತೆಯಲ್ಲಿ ಹಂಚಿಕೊಂಡಿ
ಕನ್ನಡ ನಟಿ ರನ್ಯಾ ರಾವ್ ಚಿನ್ನದ ಕಳ್ಳಸಾಗಣೆ ಪ್ರಕರಣದಲ್ಲಿ ಸಿಕ್ಕಿಬೀಳುವ ಮೊದಲು ಉಗಾಂಡಾ ಏಜೆಂಟ್ ಮೂಲಕ 2 ಕೋಟಿ ರೂಪಾಯಿ ಮೋಸಕ್ಕೆ ಒಳಗಾಗಿದ್ದ ವಿಚಾರ ಬೆಳಕಿಗೆ ಬಂದಿದೆ. ಆಫ್ರಿಕಾ ದೇಶಗಳಿಂದ ನೇರವಾಗಿ ಚಿನ್ನ ಖರೀದಿಸಲು ಮಾಡ
ಮಂಡ್ಯ ಜಿಲ್ಲೆಯಲ್ಲಿ ಅಡುಗೆ ಅನಿಲ ಸಿಲಿಂಡರ್ಗಳ ಕೊರತೆ ತೀವ್ರಗೊಂಡಿದ್ದು, ಪೂರೈಕೆಯಲ್ಲಿ ವ್ಯತ್ಯಯವಾಗಲ್ಲ ಎಂಬ ಜಿಲ್ಲಾಡಳಿತದ ಭರವಸೆ ಸುಳ್ಳಾಗಿದೆ. ಗ್ರಾಹಕರು ಸಿಲಿಂಡರ್ ಬುಕ್ ಮಾಡಿ ಹದಿನೈದು ದಿನ ಕಳೆದರೂ ವಿತರಣೆಯಾಗದೆ
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಹಿನ್ನೆಲೆ, ಇರಾನ್ ಪ್ರತಿದಾಳಿಗಳಿಂದ ಅಮೆರಿಕದ ತಾಣಗಳಿಗೆ ಸುಮಾರು 800 ಮಿಲಿಯನ್ ಡಾಲರ್ನಷ್ಟು ನಷ್ಟ ಉಂಟಾಗಿದೆ ಎಂದು ವರದಿಗಳು ತಿಳಿಸಿವೆ. ಜೋರ್ಡನ್ ಸೇರಿದಂತೆ ಹಲವು ದೇಶಗಳಲ್ಲ
ಕಾಶಿಯಾತ್ರೆಗೆಂದು ಹೊರಟಿದ್ದ ಭಕ್ತರಿದ್ದ ಟಿಟಿ ವಾಹನ ಹಾಗೂ ಲಾರಿ ನಡುವೆ ದೇವನಹಳ್ಳಿ ಬಳಿ ಭೀಕರ ಅಪಘಾತ ಸಂಭವಿಸಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಕಾಶಿಗೆ ಪ್ರಯಾಣ ಬೆಳೆಸಬೇಕಿದ್ದ ಇವರು ಮಾರ್ಗಮಧ್ಯೆಯ
ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪ ಚುನಾವಣೆ ಕಾಂಗ್ರೆಸ್ ಅಧಿಕೃತ ಟಿಕೆಟ್ ಘೋಷಣೆಯಾಗಿದೆ. ಸಮರ್ಥ್ ಶಾಮನೂರು, ಉಮೇಶ್ ಮೇಟಿಯನ್ನು ಅಭ್ಯರ್ಥಿ ಎಂದು ಎಐಸಿಸಿ ಪ್ರಕಟಣೆ ಹೊರಡಿಸಿದೆ. ಕೊನೆಗೂ ಕಾಂಗ್ರೆಸ್ ಕುಟುಂಬಕ್ಕೆ ಅ
ನರೇಗಾ ಯೋಜನೆಯಡಿ ಕೂಲಿ ಕೆಲಸ ಪಡೆಯಲು ಈಗ ಮುಖಚಹರೆ ಗುರುತಿಸುವ ತಂತ್ರಜ್ಞಾನ ಮತ್ತು ಆಧಾರ್ ಕಾರ್ಡ್ ಅಪ್ಡೇಟ್ ಕಡ್ಡಾಯವಾಗಿದೆ. ಈ ಗುರುತು ಇಲ್ಲದ ಅಥವಾ ಆಧಾರ್ ಮಾಹಿತಿ ಸರಿಯಿಲ್ಲದ ಕಾರ್ಮಿಕರಿಗೆ ಗ್ರಾಮ ಪಂಚಾಯಿತಿ ಮಟ್ಟದಲ್
ಪ್ರಕೃತಿ ವಿಕೋಪ, ಇಳುವರಿ ಕುಸಿತ, ಮಾರುಕಟ್ಟೆ ಸಮಸ್ಯೆಗೆ ಕಂಗಾಲಾಗಿರುವ ಮಾವು ಬೆಳೆಗಾರರು ಪರ್ಯಾಯ ಬೆಳೆಗಳಾದ ರಾಗಿ, ಮೆಕ್ಕೆಜೋಳ ಬೆಳೆಯಲು ಮುಂದಾಗಿದ್ದಾರೆ. ಮತ್ತೆ ಕೆಲ ರೈತರು ಕೊಳವೆಬಾವಿ ಕೊರೆಸಿ ಅಡಕೆ, ತೆಂಗು ಬೆಳೆ ನಾ
ಮಂಗಳವಾರ ಮುಂಜಾನೆಯೊಳಗೆ ಹಾರ್ಮುಜ್ ಜಲಸಂಧಿಯನ್ನು ತೆರೆಯಬೇಕು. 48 ಗಂಟೆಗಳೊಳಗೆ ತೆರೆಯಲಿಲ್ಲ ಅಂದ್ರೆ ವಿದ್ಯುತ್ ಘಟಕಗಳನ್ನ ಧ್ವಂಸಗೊಳಿಸುವಾಗಿ ಇರಾನ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆಯ ಕರೆಗಂಟೆ ಮೊಳಗ
ಕಾಸರಗೋಡು ವಿಧಾನಸಭಾ ಕ್ಷೇತ್ರದ ಚುನಾವಣಾ ಕಣದ ಚಿತ್ರಣ ಈಗ ಸ್ಪಷ್ಟಗೊಂಡಿದೆ. ಮುಸ್ಲಿಂ ಲೀಗ್ನಿಂದ ಜಿಲ್ಲಾಧ್ಯಕ್ಷ ಕಲ್ಲಟ್ರ ಮಾಹೀನ್ ಹಾಜಿ ಮತ್ತು ಎನ್ಡಿಎಯಿಂದ ಜಿಲ್ಲಾಧ್ಯಕ್ಷೆ ಅಶ್ವಿನಿ ಎಂ.ಎಲ್. ಅವರು ಈಗಾಗಲೇ ಕಣದಲ್ಲಿ
ಮೇಡಹಳ್ಳಿಯ ಫ್ಲೈಓವರ್ ಮೇಲೆ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ. ವೇಗವಾಗಿ ಬಂದ ಸರಕು ಸಾಗಣೆ ಆಟೋವೊಂದು ರಸ್ತೆ ಬದಿಯಲ್ಲಿ ನಿಂತಿದ್ದ ಈಚರ್ ವಾಹನಕ್ಕೆ ಹಿಂಬದಿಯಿಂದ ಬಲವಾಗಿ ಡಿಕ್ಕಿ ಹ
ಗೃಹ ಬಳಕೆಯ ಸಿಲಿಂಡರ್ಗಳನ್ನು ಹೋಟೆಲ್, ರೆಸ್ಟೋರೆಂಟ್ ಅಥವಾ ಇತರೆ ವಾಣಿಜ್ಯ ಉದ್ದೇಶಗಳಿಗೆ ಬಳಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಅಗತ್ಯ ಸೇವೆಗಳಾದ ಶಾಲೆಗಳು ಮತ್ತು ಸರಕಾರಿ ಹಾಗೂ ಖಾಸಗಿ ವಸತಿನಿಲಯಗಳಲ್
ಮೈಸೂರು-ಬೆಂಗಳೂರು ಹೆದ್ದಾರಿಯನ್ನು ಅಗತ್ಯ ಮೂಲಸೌಕರ್ಯಗಳೊಂದಿಗೆ ಮತ್ತಷ್ಟು ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಮೈಸೂರಿನ ಪ್ರವೇಶ ದ್ವಾರವಾದ ಮಣಿಪಾಲ್ ಜಂಕ್ಷನ್ ಬಳಿ ಉಂಟಾಗುವ ಸಂಚಾರ ದಟ್ಟಣೆ ನಿವಾರ
ಮಹತ್ವದ ಬೆಳವಣಿಗೆಯೊಂದರಲ್ಲಿ ಚೀನಾಕ್ಕೆ ಹೊರಟಿದ್ದ ರಷ್ಯಾದ ತೈಲ ಟ್ಯಾಂಕರ್ ಭಾರತಕ್ಕೆ ಆಗಮಿಸಿದೆ. ಅದರಲ್ಲೂ ಕರ್ನಾಟಕದ ಬಂದರು ಮಂಗಳೂರಿಗೆ ಹಡಗು ಬಂದು ನಿಂತಿದೆ. ಭಾರತಕ್ಕೆ ತುರ್ತು ಅನಿಲ ಪೂರೈಕೆ ಮನವಿ ಹಿನ್ನೆಲೆ ಈ ಬೆಳವಣ
ದಾವಣಗೆರೆ ದಕ್ಷಿಣ ಹಾಗೂ ಬಾಲಕೋಟೆ ಕಾಂಗ್ರೆಸ್ ಟಿಕೆಟ್ ಅಂತಿಮವಾಗಿದೆ. ಆಕಾಂಕ್ಷಿಗಳ ನಡುವೆ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸೇರಿ ಹೈಮಾಂಡ್ ಪ್ರತಿನಿಧಿಗಳು ನಡೆಸಿದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಕೊನ
Karnataka High Court About Life Sentence: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿ 20 ವರ್ಷ ಬಳಿಕ ಜೈಲಿನಿಂದ ಬಿಡುಗಡೆಗೆ ಹಕ್ಕಿಲ್ಲ. ಆದರೆ, ಸರ್ಕಾರಕ್ಕೆ ಕ್ಷಮಾದಾನಕ್ಕೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ ಎಂದು ಕರ್ನಾಟಕ ಹೈಕೋರ್ಟ್ ಹೇಳಿದ
ರಾಜ್ಯದಲ್ಲಿ ಕಳೆದ ನಾಲ್ಕು ವರ್ಷಳಲ್ಲಿ 104 ಐಎಎಸ್, ಐಪಿಎಸ್ ಹಾಗೂ ಕೆ ಎಎಸ್ ಅಧಿಕಾರಿಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಅಲ್ಲದೆ, 91 ಟ್ರಾಪ್ ಪ್ರಕರಣಗಳು ಲೋಕಾಯುಕ್ತದಲ್ಲಿ ದಾಖಲಾಗಿವೆ. ಒಟ್ಟು 195 ಪ್ರಕರಣಗಳಲ್ಲ
ಕೇಂದ್ರ ಸರ್ಕಾರವು ಹೋಟೆಲ್ ಮಾಲೀಕರಿಗೆ ಗುಡ್ನ್ಯೂಸ್ ನೀಡಿದೆ. ರಾಜ್ಯಗಳಿಗೆ ವಾಣಿಜ್ಯ ಎಲ್ಪಿಜಿ ಪೂರೈಕೆ ಪ್ರಮಾಣ ಶೇಕಡಾ 20 ರಷ್ಟು ಹೆಚ್ಚಳ ಮಾಡಿದೆ. ಈ ಮೂಲಕ ಒಟ್ಟಾರೆ ಪೂರೈಕೆ ಪ್ರಮಾಣ ಶೇಕಡಾ 50ಕ್ಕೆ ತಲುಪಿದೆ. ಇನ್ನು ದೇಶೀಯ
Dr Shivakumara Swamiji Jayanthi : ತುಮಕೂರಿನ ಸಿದ್ದಗಂಗಾ ಮಠದಲ್ಲಿ ಏಪ್ರಿಲ್ ಒಂದರಂದು ನಡೆಯಲಿರುವ ಶಿವೈಕ್ಯ ಡಾ. ಶಿವಕುಮಾರ ಮಹಾಸ್ವಾಮೀಜಿಗಳ ಜನ್ಮದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ರಾಜ್ಯಕ್ಕೆ ಆಗಮಿ
ರಾಜ್ಯದಲ್ಲಿ ಕಳೆದ ನಾಲ್ಕು ವರ್ಷಗಳಲ್ಲಿ 2072 ಅತ್ಯಾಚಾರ ಹಾಗೂ 18,834 ಲೈಂಗಿಕ ಕಿರುಕುಳ ಪ್ರಕರಣಗಳು ದಾಖಲಾಗಿವೆ. ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ ಪ್ರಕರಣಗಳು ವರದಿಯಾಗುತ್ತಿದ್ದು, ಇದನ್ನು ನಿಯಂತ್ರಣ ಮಾಡಲು ಕೆಲವೊಂದು ಬಿಗಿಯ
BTS ಸುಮಾರು 4 ವರ್ಷಗಳ ಕಾಯುವಿಕೆಯ ಬಳಿಕ ಮಾ.21ರಂದು ಗ್ವಾಂಗ್ವಾಮುನ್ ಸ್ಕ್ವೇರ್ ನಲ್ಲಿ ಮೊದಲ ಬಾರಿಗೆ ಕಾನ್ಸರ್ಟ್ ಆಯೋಜಿಸುವ ಮೂಲಕ ಕಂಬ್ಯಾಕ್ ಮಾಡಿದ್ದು, ಸ್ಥಳದಲ್ಲಿ ಸುಮಾರು 2.4 ಲಕ್ಷ ಆರ್ಮಿಗಳು ಭಾಗಿಯಾಗಿದ್ದು, ನೆಟ್ ಫ
ಬೇವಿನ ರಸದಿಂದ ಜಂತುಹುಳ ಕಡಿಮೆಯಾಗುತ್ತಾ? ಗುದ್ವಾರದ ಕೆರೆತ ಉಂಟಾಗೋದ್ಯಾಕೆ?Dr Nagendra Kumar
ಬಿಜೆಪಿ ಬಗ್ಗೆ ಅವರಿಗೆ ಬೇಸರ ಇರಬಹುದು. ನಾವು ಮುಸಲ್ಮಾನರ ವಿರೋಧಿಗಳಲ್ಲ; ಕಾಂಗ್ರೆಸ್ ಅವರ ತಲೆಯಲ್ಲಿ ಬಿಟ್ಟ ಹುಳಗಳು ಇನ್ನೂ ಸತ್ತಿಲ್ಲ ಎಂದ ಅವರು, ಅವರು ನಮಗೆ ಮತ ಕೊಡುವುದು ಬೇಕಿಲ್ಲ. ಅದು ಅವರಿಗೆ ಬಿಟ್ಟ ವಿಷಯ. ನಾವು ಇಡೀ ದೇ
ಬೆಂಗಳೂರಿನ ಮೈಸೂರು ರಸ್ತೆ ಪ್ರಯಾಣಿಕರಿಗೆ ಗುಡ್ನ್ಯೂಸ್. ನೈಸ್ ಲಿಂಕ್ ರಸ್ತೆಯು ಉದ್ಘಾಟನೆಗೊಂಡಿದ್ದು, ವಾಹನ ಸಂಚಾರ ಆರಂಭವಾಗಿದೆ. ಇನ್ನು ಈ ಲಿಂಕ್ ರಸ್ತೆ ಸಂಪೂರ್ಣ ಉಚಿತವಾಗಿದೆ. ಮೈಸೂರು ರಸ್ತೆ, ವಿಜಯನಗರ, ಸ್ಯಾಟಲೈಟ
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹಚ್ಚಳವಾಗುತ್ತಿದ್ದು, ಈ ನಡುವೆ ನೌರುಜ್ ಹಬ್ಬಕ್ಕೆ ಶುಭ ಕೋರಲು ಇರಾನ್ ನ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಅವರೊಂದಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಫೋನ್ ಮೂಲಕ ಸಂಭಾಷಣೆ ನಡೆಸಿದ್ದ
Congress BJP B Team : ಕೇರಳದ ವಿಧಾನಸಭಾ ಚುನಾವಣೆಯ ಹೊಸ್ತಿಲಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಗಂಭೀರ ಆರೋಪವನ್ನು ಮಾಡಿದ್ದಾರೆ. ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿ, ಬಿಜೆಪಿಯ ಬಿ-ಟೀಮ್ ರೀತಿಯಲ್ಲಿ ವರ್ತಿಸುತ್ತಿದೆ ಎಂದು ಪಿಣರಾಯಿ
Virat Kohli Statement- ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮಾರ್ಚ್ 28ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಐಪಿಎಲ್ 2026ರ ಉದ್ಘಾಟನಾ ಪಂದ್ಯದಲ್ಲಿ ಸನ್ ರೈಸರ್ಸ್ ತಂಡವನ್ನು ಎದುರಿಸಲು ಸಜ್ಜಾಗುತ್ತಿದೆ. ಈ ಸಂದರ್ಭದಲ್ಲಿ ತಂಡದ
ರಾಮನಗರಲ್ಲಿ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ವಾಹನದಟ್ಟಣೆಯಿಂದ ಎಲ್ಲೆಂದರಲ್ಲಿ ಪಾರ್ಕಿಂಗ್ ಮಾಡುತ್ತಾ ಸಂಚಾರಿ ನಿಯಮ ಉಲ್ಲಂಘನೆ ಮಾಡುವವರಿಗೆ ಕಡಿವಾಣ ಹಾಕಲು ಸಂಚಾರಿ ಪೊಲೀಸರು ಪಾರ್ಕಿಂಗ್ ನಿಯಮಗಳು ಬಿಗಿಗೊಳ
ಚುನಾವಣಾ ಕರ್ತವ್ಯದಲ್ಲಿರುವ ಅಧಿಕಾರಿಗಳು ಅನುಭವಿಸುವ ವಿಪರೀತ ಕೆಲಸದ ಒತ್ತಡಕ್ಕೆ ಕೇರಳದ ಶಿಕ್ಷಕ ಅನೀಶ್ ಜಾರ್ಜ್ ಅವರ ಆತ್ಮಹತ್ಯೆ ಸಾಕ್ಷಿಯಾಗಿದೆ. ಮತಗಟ್ಟೆ ಅಧಿಕಾರಿಯಾಗಿ ನಿಯೋಜನೆಗೊಂಡಿದ್ದ ಅವರು, ಚುನಾವಣಾ ಪ್ರಕ್ರಿಯ
CM Post for DK Shivakumar : ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ತಣ್ಣಗಾಗುತ್ತಿರುವ ಹೊತ್ತಿನಲ್ಲಿ, ಉಪಮುಖ್ಯಮಂತ್ರಿ ಅವರಿಗೆ ಮುಖ್ಯಮಂತ್ರಿ ಪಟ್ಟ ಕಟ್ಟಬೇಕು ಎಂದು ಪ್ರಣವಾನಂದ ಸ್ವಾಮೀಜಿ, ಕಾಂಗ್ರೆಸ್ ಹೈಕಮಾಂಡ್ ಅನ್ನು ಒತ್ತಾ
ಕೌಟುಂಬಿಕ ಕಲಹದಿಂದಾಗಿ ಕೆಲ ತಿಂಗಳಿನಿಂದ ದೂರವಾಗಿದ್ದ ಪತ್ನಿ ಆಕೆಯ ಸಹೋದರಿಯ ಮನೆಗೆ ಹಬ್ಬಕ್ಕೆಂದು ಊರಿಗೆ ಬಂದಿರುವ ವಿಷಯ ತಿಳಿದ ಪತಿರಾಯ ಪತ್ನಿ, ಮಗಳು ಸೇರಿ 5 ಜನರ ಮೇಲೆ ಆಸಿಡ್ ಎರಚಿ, ಮಚ್ಚಿನಿಂದಲೂ ಹಲ್ಲೆ ಮಾಡಲು ಯತ್ನಿಸ
Yash Dayal Missing- ಪೋಕ್ಸೋ ಸೇರಿದಂತೆ ಗಂಭೀರ ದೌರ್ಜನ್ಯದ ಆರೋಪ ಎದುರಿಸುತ್ತಿರುವ RCBಯ ಭರವಸೆಯ ಮಧ್ಯಮ ವೇಗಿ ಯಶ್ ದಯಾಳ್ ಅವರು ಪ್ರಸ್ತುತ ನಾಪತ್ತೆಯಾಗಿದ್ದಾರೆ. ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ಈ ಕಾನೂನು ಸಂಕಷ್ಟದಿಂದಾಗಿ ಅವರನ್ನು ಉ
ಕಾಫಿನಾಡು ಚಿಕ್ಕಮಗಳೂರಿನಲ್ಲಿ ಇತ್ತೀಚೆಗೆ ಶ್ರೀ ಮಹಾಕಾಳಿ ದೇವಿಯ ಜಾತ್ರಾ ಮಹೋತ್ಸವವು ಅತ್ಯಂತ ವೈಭವ ಹಾಗೂ ಸಡಗರದಿಂದ ನೆರವೇರಿತು. ನಗರದ ಪ್ರಮುಖ ಆಕರ್ಷಣೆಯಾಗಿರುವ ಈ ಸಾಂಪ್ರದಾಯಿಕ ಉತ್ಸವಕ್ಕೆ ಸಾವಿರಾರು ಭಕ್ತರು ಸಾಕ್ಷ
ದಾವಣಗೆರೆ ದಕ್ಷಿಣ, ಬಾಗಲಕೋಟೆ ಟಿಕೆಟ್ ವಿಚಾರವಾಗಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಮಹತ್ವದ ಅಪ್ಡೇಟ್ ನೀಡಿದ್ದಾರೆ. ಶನಿವಾರ ಕೆಪಿಸಿಸಿ ಕಚೇರಿಯಲ್ಲಿ ಟಿಕೆಟ್ ಅಂತಿಮಗೊಳಿಸುವ ನಿಟ್ಟಿನಲ್ಲಿ ಮಹತ
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚಾಗುತ್ತಿದ್ದಂತೆ US ಈ ಪ್ರದೇಶದಲ್ಲಿ ತನ್ನ ಮಿಲಿಟರಿ ಸಾಮರ್ಥ್ಯವನ್ನು ಹೆಚ್ಚಿಸಲು ಯುದ್ದನೌಕೆಗಳ ನಿಯೋಜನೆಗೆ ಮುಂದಾಗಿದೆ. ಈ ಬೆನ್ನಲ್ಲೇ, ಈ ಪ್ರದೇಶದ ಪ್ರವಾಸಿ ತಾಣಗಳು ಹಾಗೂ ಮನರಂಜ
ಮಹಾನಗರ ಬೆಂಗಳೂರಲ್ಲಿ ಎಲ್ಲವನ್ನೂ ಕಳೆದುಕೊಂಡು ನಿರ್ಗತಿಕರಾಗಿದ್ದರೂ ಬದುಕಿನಲ್ಲಿ ಇರಾಸೆ ಹೊಂದುವ ಅಗತ್ಯವಿಲ್ಲ . ಯಾಕೆಂದರೆ ಇಲ್ಲೊಂದು ಎನ್ಜಿಒ ಸಂಸ್ಥೆ ಇಂಥವರಿಗಾಗಿಯೇ ರಕ್ಷಣೆ ಕೊಡುತ್ತಿದೆ. 9739544444 ಸಹಾಯವಾಣಿಗೆ ಅಥವಾ 24*
ಬಿಎಂಟಿಸಿಗೆ ಕಿಲ್ಲರ್ ಬಿಎಂಟಿಸಿ ಎಂಬ ಹೆಸರಿದೆ. ಆದರೆ ಇದೀಗ ಸಾರಿಗೆ ಇಲಾಖೆಯ ಇತರ ನಿಗಮದ ಬಸ್ಗಳು ಅಪಘಾತಕ್ಕೀಡಾಗುತ್ತಿವೆ. ಕಳೆದ 3 ವರ್ಷಗಳಲ್ಲಿ ರಾಜ್ಯದಲ್ಲಿ 369 ಅಪಘಾತ ಸಂಭವಿಸಿದ್ದು 1413 ಮಂದಿ ಬಲಿಯಾಗಿದ್ದಾರೆ. 2022-23 ರಲ್ಲಿ 1667
ಮಧ್ಯಪ್ರಾಚ್ಯದಲ್ಲಿನ ಇರಾನ್-ಅಮೆರಿಕಾ ಇದೀಗ ಹಿಂದೂಮಹಾಸಾಗರವನ್ನು ತಲುಪಿದೆ. ಇರಾನ್ ಮೇಲಿನ ದಾಳಿಗೆ USಗೆ ಸಹಾಯ ಮಾಡಲು ತನ್ನ ನೆಲೆಗಳನ್ನು ಬಿಟ್ಟುಕೊಡಲು ಸಿದ್ದ ಎಂದು ಬ್ರಿಟನ್ ಹೇಳಿದ ಕೆಲ ಹೊತ್ತಿನಲ್ಲೇ ಹಿಂದೂಮಹಾಸಾಗ
ಜಾಗತಿಕ ಯುದ್ಧದ ಭೀತಿಯಿಂದ ಗ್ಯಾಸ್ ಸಿಲಿಂಡರ್ ಕೊರತೆಯಾಗಲಿದೆ ಎಂಬ ವದಂತಿಗಳಿಗೆ ಕಿವಿಗೊಟ್ಟ ಜನರು ಸಿಲಿಂಡರ್ ಖರೀದಿಸಲು ಮುಗಿಬಿದ್ದಿದ್ದಾರೆ. ಆದರೆ, ಗೃಹ ಬಳಕೆ ಸಿಲಿಂಡರ್ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಿಲ್ಲ ಎಂದು ತಿಪ
ಯುದ್ಧದ ಅನಿಶ್ಚಿತತೆ ಹಿನ್ನೆಲೆಯಲ್ಲೂ ಚಿನ್ನ ಬೆಳ್ಳಿ ದರ ಕುಇದಿದ್ದು, ಮಾರ್ಚ್ ತಿಂಗಳಲ್ಲಿ 1 ಗರಾಂ 22 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ 2485 ರೂಪಾಯಿ ಕಡಿತಗೊಂಡಿದೆ. ಚಿನ್ನಾಭರಣ ಗ್ರಾಹಕರಿಗೆ ಈಗ ಬೆಲೆ ಅಗ್ಗವಾಗಿದೆ.
ಪ್ರತಿ ತಿಂಗಳು ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆ ಮತ್ತು ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ನಿಯಮಿತವಾಗಿ ಪ್ರತಿ 2ನೇ ಭಾನುವಾರ ಮತ್ತು ಕೊನೆಯ ಭಾನುವಾರ ಎಸ್.ಸಿ/ಎಸ್.ಟಿ. ಜನಾಂಗದವರ ಕುಂದು ಕೊರತೆಗಳನ್ನು ಆಲಿಸುವ ಸಂಬಂಧ ಸಭೆಗಳನ್ನು ಆಯ
ಜಲಮಂಡಳಿ ಸಂಪರ್ಕ ಪಡೆದಿರುವ ಪೈಕಿ ಒಟ್ಟು 5.11 ಲಕ್ಷ ಗ್ರಾಹಕರ 851 ಕೋಟಿ ರೂಪಾಯಿ ನೀರಿನ ಬಿಲ್ ಬಾಕಿ ಉಳಿದಿದ್ದು, ಈ ಮೊತ್ತದಲ್ಲಿ ಬಡ್ಡಿ ಹಣವಾದ 311 ಕೊಟಿ ರೂಪಾಯಿಯನ್ನು ಮನ್ನಾ ಮಾಡುವುದಾಗಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಬೇಸಿಗೆಯ ತೀವ್ರತೆಯ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದ ಜನರಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಲು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಜಿಲ್ಲಾ ಪಂಚಾಯತ್ ಸಿಇಒಗಳಿಗೆ ತುರ್ತು ಸೂಚನೆ
RSS Vs Priyank Kharge : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವದ ವೇಳೆ ದೇಶದ ವಿವಿದೆಡೆ ಪಥಸಂಚಲನವನ್ನು ಆಯೋಜಿಸಲಾಗಿತ್ತು. ಈ ಸಂಬಂಧ, ಕರ್ನಾಟಕ ಸರ್ಕಾರ ಅದರಲ್ಲೂ ಪ್ರಮುಖವಾಗಿ ಪ್ರಿಯಾಂಕ್ ಖರ್ಗೆ ಧ್ವನಿ ಎತ್ತಿದ್ದರು. ಅವರಿಂದಾಗಿ, ಪ
ಕಲಘಟಗಿ ತಾಲೂಕಿನ ಮಾಚಾಪುರ ಗ್ರಾಮದ ಸುತ್ತಮುತ್ತಲ ಪ್ರದೇಶದಲ್ಲಿ ಆಲಿಕಲ್ಲು ಮಳೆಯಿಂದಾಗಿ ಮನೆ, ಜಾನುವಾರು ಹಾಗೂ ಬೆಳೆಗಳಿಗೆ ಹಾನಿಯಾಗಿದ್ದು, ಈಗಾಗಲೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಹಾನಿಯ ಪ್ರಮಾಣವನ್ನು ಅಂದಾಜಿಸಿದ
Strait of Hormuz : ಹಾರ್ಮುಜ್ ಜಲಸಂಧಿಯನ್ನು ಯಾರೆಲ್ಲಾ ಬಳಸಿಕೊಳ್ಳುತ್ತಿದ್ದಾರೋ ಅದನ್ನು ರಕ್ಷಿಸುವ ಜವಾಬ್ದಾರಿಯೂ ಅವರದ್ದೇ. ಇನ್ನು ಮುಂದೆ ಈ ಜಲಸಂಧಿಗೆ ನಾವು ಭದ್ರತೆಯನ್ನು ನೀಡುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂ
ಗೋನಾಲ್ ಗ್ರಾಮದ ಹಂಪಣ್ಣ ಸಜ್ಜನ್ ಎಂಬ ವೃದ್ಧ ವ್ಯಕ್ತಿಯ ಕೊಲೆಗೆ ರೋಚಕ ಟ್ವಿಸ್ಟ್ ಸಿಕ್ಕಿದ್ದು, ಮೃತ ವ್ಯಕ್ತಿಯ ಫೋನಲ್ಲಿ ಆಘಾತಕಾರಿ ಮಾಹಿತಿಗಳು ಬಯಲಾಗಿವೆ.
ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಎಲ್ಪಿಜಿ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಈ ಕುರಿತು ಕರ್ನಾಟಕ ರಾಜ್ಯ ಎಲ್ಪಿಜಿ ಸಿಲಿಂಡರ್ ವಿತರಕರ ಸಂಘದ ಅಧ್ಯಕ್ಷ ಮೇ
ಸರಕಾರಿ ಬಸ್ ಪಲ್ಟಿಯಾಗಿ 8 ಜನರಿಗೆ ಗಾಯವಾಗಿದೆ. 40 ಕ್ಕೂ ಹೆಚ್ಚು ಪ್ರಯಾಣಿಕರು ಧರ್ಮಸ್ಥಳಕ್ಕೆ ಪ್ರಯಾಣಿಸುತ್ತಿದ್ದರು. ಚಿಕ್ಕಮಗಳೂರಿನ ಕೊಡಾಳ್ ಬಳಿ ಘಟನೆ ನಡೆದಿದೆ.
ದಾವಣಗೆರೆಯಲ್ಲಿ ಕಾಂಗ್ರೆಸ್ ವರ್ಸಸ್ ಕಾಂಗ್ರೆಸ್ : ಟಿಕೆಟ್ ಯಾರಿಗೆ ನೀಡಬೇಕು ಎನ್ನುವ ಮೀಟಿಂಗ್’ನಲ್ಲಿ ಅರ್ಧದಷ್ಟು ನಾಯಕರು ಸಮರ್ಥ್ ಶಾಮನೂರು ಎಂದು, ಇನ್ನಷ್ಟು ಮುಖಂಡರು ಅಲ್ಪಸಂಖ್ಯಾತ ಸಮುದಾಯದವರಿಗೆ ನೀಡಬೇಕು ಎನ್ನುವ ಹ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಕಸಬಾ, ಮಧುರೆ ಹೋಬಳಿ, ದೇವನಹಳ್ಳಿಯ ಚನ್ನಹಳ್ಳಿ, ನಲ್ಲೂರು, ಬೂದಿಗೆರೆ, ಅಣ್ಣೇಶ್ವರ ಸೇರಿದಂತೆ ಹಲವು ಗ್ರಾಪಂಗಳ ವ್ಯಾಪ್ತಿಯಲ್ಲಿ ಮಾ.18 ರಿಂದ 19ರವರೆಗೂ ಮಳೆಯಾಗಿದೆ. ಕೆಲವೆಡ
ಅಡಿವೆಪ್ಪ ಪೂಜಾರಿಯ ಭವಿಷ್ಯವಾಣಿ : ವಿಜಯಪುರ ಜಿಲ್ಲೆಯಲ್ಲಿರುವ ಕನಕನಾಳ ಗ್ರಾಮದ ಮಾಳಿಂಗರಾಯ ದೇವಾಲಯದ ಜಾತ್ರಾ ಮಹೋತ್ಸವದ ವೇಳೆ ಭವಿಷ್ಯವಾಣಿಯನ್ನು ನುಡಿಯಲಾಗಿದೆ. ಅಡಿವೆಪ್ಪ ಪೂಜಾರಿ ನುಡಿದ ಭವಿಷ್ಯದ ಪ್ರಕಾರ ದೇಶ ದೇಶಗಳ
ಡಿಜಿಪಿ ರಾಮಚಂದ್ರರಾವ್ ಮಹಿಳೆಯರ ಜೊತೆ ಅನುಚಿತವಾಗಿ ವರ್ತಿಸಿದ್ದ ವೈರಲ್ ವಿಡಿಯೋ ನಕಲಿ ಅಲ್ಲ ಅಸಲಿ ಎಂದು ಎಸ್ಐಟಿ ವರದಿ ಸಲ್ಲಿಕೆ ಮಾಹಿದ್ದು, ವರದಿಯಲ್ಲಿರುವ ಮಹಿಳೆಯರ ಮಾಹಿತಿ, ಸಿಬ್ಬಂದಿಗಳು ಕೊಟ್ಟ ಮಾಹಿತಿ ಹೀಗಿದೆ.
ಶೇಂಗೇರಿ ತಾಲೂಕು ವ್ಯಾಪ್ತಿಯ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ಶುಕ್ರವಾರ ರಾತ್ರಿ ಭಾರಿ ಪ್ರಮಾಣದಲ್ಲಿ ಕಾಡ್ಗಿಚ್ಚು ಹಬ್ಬಿದೆ. ಬೆಂಕಿ ನಂದಿಸಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಬೇಸ
ಫುಡ್ ಅಲರ್ಜಿ ಯಾಕಾಗುತ್ತೆ ಗೊತ್ತಾ? ಸೈನಸ್ ಇದ್ರೆ ಈ ತಪ್ಪು ಮಾಡ್ಬೇಡಿ| Dr. Lakshmi Ananth
Love Mocktail 3 Review: ಡಾರ್ಲಿಂಗ್ ಕೃಷ್ಣ ನಿರ್ದೇಶನದ ಚಿತ್ರ ಹೇಗಿದೆ? ಕಥೆ ಏನು?
ಡಯಾಬಿಟಿಸ್ ಇದ್ದ ಗಂಡಸರಿಗೆ ಬಂಜೆತನ ಉಂಟಾಗುವ ಸಾಧ್ಯತೆ ಎಷ್ಟು? Dr.Chandan M N
ಗ್ಲುಕೋಮಾ ಕಾಯಿಲೆ ಲಕ್ಷಣ &ಕಾರಣಗಳು ಹೀಗಿವೆ| Dr. Thanuja Pradeep
ದೇಹದಲ್ಲಿ ವಿಟಮಿನ್ ಕೊರತೆಯ ಲಕ್ಷಣಗಳು ಮತ್ತು ಆಹಾರದ ಮೂಲಕ ಸರಿಪಡಿಸುವ ಕ್ರಮಗಳು | Dr. Vishwas K
ಸಂಬಂಧ ಉಳಿಸಿಕೊಳ್ಳೋಕೆ ಇಷ್ಟು ಮಾಡಿ ಸಾಕು..ಪ್ರೀತಿಯಲ್ಲೂ ಕಲಿಯೋದಿದೆ|Dr. Purvi Jayaaraaj
Pneumonia in children: ನ್ಯುಮೋನಿಯಾ ಅಂದ್ರೆ ಶ್ವಾಸಕೋಶದಲ್ಲಿ ನೀರು ತುಂಬಿಕೊಂಡಿರೋದಾ? Dr. Anjan Kumar T M
ಶುಗರ್ ಹಾರ್ಟ್, ಕಿಡ್ನಿಗೆ ಮಾತ್ರ ಸಮಸ್ಯೆ ತರಲ್ಲ, ಕ್ಯಾನ್ಸರ್ ಕೂಡ ತರಿಸುತ್ತೆ!Dr Prajwal
ಹೊಟ್ಟೆಯುಬ್ಬರ, ಹುಳಿತೇಗು ಬರೋದ್ಯಾಕೆ? ತಿಂದ ಕೂಡ್ಲೇ ವಾಷ್ರೂಮ್ಗೆ ಹೋಗ್ತೀರಾ? Dr Praveen kumar
ʻಟಾಕ್ಸಿಕ್ ಎದುರು ಬರೋಕೆ ಯಾರೂ ಕೂಡ ರೆಡಿ ಇರ್ಲಲ್ಲ!ʼ - ಕೃಷ್ಣ-ಮಿಲನಾ ಸಂದರ್ಶನ
Dry eyes: ವಿಟಮಿನ್ ಎ ಕಣ್ಣಿಗೆ ಯಾಕೆ ಮುಖ್ಯ? ಡ್ರೈ ಐಸ್ಗೆ ಕಾರಣಗಳಿವು | Dr.Sowmya S. Bhat
ಹೊಟ್ಟೆಯಲ್ಲಿ ಗುಡುಗುಡು ಶಬ್ಧ ಬರೋದ್ಯಾಕೆ? ಚರ್ಮದ ಕಾಂತಿ ಹೆಚ್ಚಿಸೋದೇಗೆ? Dr Kavya
Diabetes truth: ಅನ್ನ, ಆಲೂಗೆಡ್ಡೆ ತಿಂದರೆ ಶುಗರ್ ಲೆವೆಲ್ ಹೆಚ್ಚುತ್ತಾ? Dr.Raju Krishnamurthy
ನನ್ನ ನಿಜ ಜೀವನಕ್ಕೂ 'ಕೃಷ್ಣರುಕ್ಕು' ಪಾತ್ರಕ್ಕೂ ಸಂಬಂಧ ಇದೆ: ಅಕ್ಷಯ್ ನಾಯಕ್
ತೂಕ ಹೆಚ್ಚಾದ್ರೆ ಮಂಡಿನೋವು ಹೆಚ್ಚುತ್ತಾ? ವಿಟಮಿನ್ ಯಾಕೆ ಬೇಕು? Dr. Chandrashekara C M
ಕರುಳಿನ ಕ್ಯಾನ್ಸರ್ಗೆ ಆಹಾರ ಕಾರಣವೇ? ಪೈಲ್ಸ್ ಹಾಗೂ ಕ್ಯಾನ್ಸರ್ ಲಕ್ಷಣಗಳ ವ್ಯತ್ಯಾಸವೇನು? Dr. Madhusudhan
ನಟಿ ಮೌನಾ ಗುಡ್ಡೇಮನೆ ಸಂದರ್ಶನ: ತಂಗಿ, ನಟಿಯರ ವಿಡಿಯೋ ವಿಚಾರವಾಗಿ ಎಕ್ಸ್ಕ್ಲೂಸಿವ್ ಟಾಕ್
PCOD And PCOS : ಕಡಿಮೆ ತಿಂದ್ರೂ ಪಿಸಿಓಡಿ ಇದ್ದ ಮಹಿಳೆಯರಲ್ಲಿ ಹೊಟ್ಟೆದಪ್ಪ ಆಗೋದ್ಯಾಕೆ? Dr Rashmi TN
ಮಾತನಾಡದೇ ಇರೋದು ಜಗಳಕ್ಕಿಂತಲೂ ಹೆಚ್ಚು ಸಮಸ್ಯೆ ಉಂಟು ಮಾಡುತ್ತಾ? Dr. Purvi Jayaaraaj
ಪತಿ ಜೊತೆಗೆ ರಶ್ಮಿ ಪ್ರಭಾಕರ್ ಡೇಟ್, ಮಗುವಿನ ಕೈಯಲ್ಲಿ ಕೇಕ್ ಕೇಟ್
Lung cancer: ಬೀಡಿ, ಸಿಗರೇಟು ಮುಟ್ಟದಿದ್ರೂ ಶ್ವಾಸಕೋಶದ ಕ್ಯಾನ್ಸರ್ ಯಾಕೆ ಬರುತ್ತೆ? Dr. Vivek Belathur
‘ಲಕ್ಷ್ಮೀ ನಿವಾಸ’ ನಟ ಚಂದ್ರಶೇಖರ್ ಶಾಸ್ತ್ರಿ ರಿಯಲ್ ಕುಟುಂಬದ ಕುರಿತು ಮಾಹಿತಿ

23 C