ಇರಾನ್-ಅಮೆರಿಕಾ ಸಂಘರ್ಷ ಹಿಂದೂಮಹಾಸಾಗರಕ್ಕೂ ವ್ಯಾಪಿಸಿದ್ದು, ಭಾರತದಿಂದ ಇರಾನ್ ಗೆ ಮರಳುತ್ತಿದ್ದ ಐರಿಸ್ ದೆನಾವನ್ನು ಅಮೆರಿಕಾ ಭಾರತದಿಂದ 300ಕಿ.ಮೀ ದೂರದಲ್ಲಿ ಶ್ರೀಲಂಕಾ ಕರಾವಳಿಯಲ್ಲಿ ಟಾರ್ಪಿಡೋ ಬಳಸುವ ಮೂಲಕ ಧ್ವಂಸಗ
ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಅಭಿವೃದ್ಧಿಗೆ ಹಿನ್ನಡೆಯಾಗಿದೆ ಎಂಬ ವಿಪಕ್ಷಗಳ ಆರೋಪಗಳ ಬೆನ್ನಲ್ಲೇ ನಹತ್ವಾಕಾಂಕ್ಷಿ ರಾಜ್ಯ ಬಜೆಟ್ ಇಂದು ಮಂಡನೆಯಾಗಲಿದೆ. ದಾಖಲೆ ಬಾರಿಗೆ ಬಜೆಟ್ ಮಂಡಿಸುತತಿರುವ ಸಿದ್ದರಾಮಯ್ಯ ಲೆಕ್ಕಾಚಾ
ತುಂಗಾ ನದಿ ನೀರು ಸದ್ಯದ ಪರಿಸ್ಥಿತಿಗೆ ಜನರಿಗಷ್ಟೇ ಅಲ್ಲ ಜಾನುವಾರುಗಳಿಗೂ ಕುಡಿಯಲು ಯೋಗ್ಯವಾಗಿಲ್ಲ ಎಂದು ಜನ ಕಿಡಿಕಾರಿದ್ದಾರೆ. ಇದರಿಂದ ಶುದ್ಧೀಕರಿಸಿದ ಬಳಿಕವೂ ಹುಳ ಇತ್ಯಾದಿಗಳನ್ನು ನೋಡುತ್ತಿದ್ದಾರೆ. ಕೊಳಚೆ ನೀರು ಸೇರ
ವಾರ್ಡ್ಗಳಿಂದ ಸಂಗ್ರಹಿಸಿದ ಕಸನ್ನು ವಿಲೇವಾರಿಗೆ ಕಸದ ಘಟಕಕ್ಕೆ ತೆಗೆದುಕೊಂಡು ಹೋಗುವ ಮೊದಲು, ಅವುಗಳನ್ನು ಆಟೋಟಿಪ್ಪರ್ನಿಂದ ಕ್ಯಾಪ್ಸೂಲ್ಗಳಿಗೆ ವೈಜ್ಞಾನಿಕವಾಗಿ ರವಾನೆ ಮಾಡಲಾಗುತ್ತದೆ. ಈ ವೇಳೆ ಲಿಚೆಟ್ ಸಂಗ್ರಹಕ್ಕೂ
Jasprit Bumrah Magical Spell- ವಾಂಖೆಡೆ ಕ್ರೀಡಾಂಗಣದಲ್ಲಿ ಗುರುವಾರ ಕಂಡದ್ದು ಅಕ್ಷರಶಃ ಬ್ಯಾಟರ್ ಗಳ ಆರ್ಭಟ. ಸಂಜು ಸ್ಯಾಮ್ಸನ್ ಅವರು ಭಾರತದ ಇನ್ನಿಂಗ್ಸ್ ಕಟ್ಟಿದರೆ, ಜಾಕೋಬ್ ಬೆಥೆಲ್ ಅವರು ಇಂಗ್ಲೆಂಡ್ ತಂಡವನ್ನು ಗೆಲುವಿನ ಬಾಗಿಲಿವರೆಗೂ ತಂ
ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ರೋಚಕ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು 7 ರನ್ಗಳಿಂದ ಸೋಲಿಸಿದ ಟೀಂ ಇಂಡಿಯಾ ಐಸಿಸಿ ಟಿ20 ವಿಶ್ವಕಪ್ ಫೈನಲ್ ಪ್ರವೇಶಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಭಾರತ ಸಂಜು ಸ
India Vs England- ಭಾರತದ ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್ ಅವರು ಸತತ ಎರಡನೇ ಅರ್ಧಶತಕ ಹೊಡೆದಿದ್ದಾರೆ. ಪರಿಣಾಮ ಭಾರತ ತಂಡ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 253 ರನ್ ಗಳ ಬೃಹತ್ ಮೊತ್ತ ಪೇರಿಸಿದೆ. ಕೇವಲ 27 ಎಸೆತಗಳಲ್ಲಿ ಅರ್ಧಶತ
ಅಮೆರಿಕಾ - ಇರಾನ್ ಯುದ್ಧದ ಸಂದರ್ಭದಲ್ಲಿ ಹೊರ್ಮುಜ್ ಜಲಸಂಧಿ ಸಾಕಷ್ಟು ಚರ್ಚೆಗೆ ಬರುತ್ತಿದೆ. ಹೊರ್ಮುಜ್ ಜಲಸಂಧಿ ಬಿಕ್ಕಟ್ಟು ಮುಂದುವರಿದರೆ ಮುಂದಿನ ದಿನಗಳಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ತೈಲ ಬೆಲೆ ಗಗನಕ್ಕೆ ಏರುವ ಸಾಧ
ಸಿಎಂ ಸಿದ್ದರಾಮಯ್ಯ ಅವರು ಶುಕ್ರವಾರ ಹೊಸತೊಂದು ದಾಖಲೆ ನಿರ್ಮಾಣ ಮಾಡಲಿದ್ದಾರೆ. 16 ಬಜೆಟ್ ಮಂಡನೆ ಮಾಡುವ ಮೂಲಕ ಅವರು ದಾಖಲೆ ನಿರ್ಮಿಸಿದ್ದರು. ಇದೀಗ 17 ನೇ ಬಜೆಟ್ ಶುಕ್ರವಾರ ಮಂಡನೆ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಬಜೆಟ್ ಭಾ
ಕರುಳಿನ ಕ್ಯಾನ್ಸರ್ಗೆ ಆಹಾರ ಕಾರಣವೇ? ಪೈಲ್ಸ್ ಹಾಗೂ ಕ್ಯಾನ್ಸರ್ ಲಕ್ಷಣಗಳ ವ್ಯತ್ಯಾಸವೇನು? Dr. Madhusudhan
Arjun Tendulkar- Saaniya Chandok Wedding- ಸದಾ ಗಂಭೀರವಾಗಿರುವ ಅರ್ಜುನ್ ತೆಂಡೂಲ್ಕರ್ ನಗುವುದು ಸ್ವಲ್ಪ ಕಡಿಮೆಯೇ. ಇದೀಗ ಮದುವೆ ಮಂಟಪದಲ್ಲೂ ಅವರು ಗಂಭೀರ ವದನರಾಗಿ ನಿಂತಿರುವ ವಿಡಿಯೋ ಮತ್ತು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಅ
ಅಮೆರಿಕಾ- ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧ ತೀವ್ರಗೊಂಡಿದೆ. ಅಮೆರಿಕಾ ಮತ್ತು ಇಸ್ರೇಲ್ ಸೇನೆ ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ಇರಾನ್ ಸುಪ್ರೀಂ ಲೀಡರ್ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾಗಿತ್ತು. ಅಯತೊಲ್ಲಾ ಅಲಿ ಖಮೇ
Middle East Conflict- 'ಐರಿಸ್ ಡೆನಾ' ಯುದ್ಧನೌಕೆಯನ್ನು ಅಮೆರಿಕದ ಜಲಾಂತಾರ್ಗಾಮಿಯು ಮುಳುಗಿಸಿರುವುದಕ್ಕೆ ಇರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು ಸಮುದ್ರ ದೌರ್ಜನ್ಯ ಎಂದು ಕರೆದಿದೆ. ಮಾತ್ರವಲ್ಲದೆ ಐರಿಸ್ ಡೆನಾವನ್ನು ಭಾರತದ ಅತಿ
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆಯಲ್ಲಿ ಗೊಂದಲ ತೀವ್ರಗೊಂಡಿದೆ. ಬಿಜೆಪಿ ಬಣಗಳ ನಡುವೆ ಸಂಘರ್ಷ ಜೋರಾಗಿದ್ದು ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ಅಗರವಾಲ್ ಅವರು ಸಮಸ್ಯೆ ಬಗೆಹರ
Pakistan Player Misconduct- ಐಸಿಸಿ ಟಿ20 ವಿಶ್ವಕಪ್ ನಲ್ಲಿ ಪಾಕಿಸ್ತಾನ ತಂಡ ಸೂಪರ್ 8 ಹಂತದಲ್ಲಿ ಹೊರಬಿದ್ದಿರುವುದನ್ನೇ ಪಿಸಿಬಿಗೆ ಸಹಿಸಲಾಗುತ್ತಿಲ್ಲ. ಇದೀಗ ಮತ್ತೊಂದು ಹೊಸ ವಿವಾದ ಮಂಡಳಿಗೆ ಹೊಸನೋವನ್ನು ತಂದಿಟ್ಟಿದೆ. ಕ್ಯಾಂಡಿಯಲ್ಲಿ ಪಾಕಿ
ನಟಿ ಮೌನಾ ಗುಡ್ಡೇಮನೆ ಸಂದರ್ಶನ: ತಂಗಿ, ನಟಿಯರ ವಿಡಿಯೋ ವಿಚಾರವಾಗಿ ಎಕ್ಸ್ಕ್ಲೂಸಿವ್ ಟಾಕ್
ಇಸ್ರೇಲ್- ಇರಾನ್ ನಡುವಿನ ಬಿಕ್ಕಟ್ಟಿನಿಂದ ಮಧ್ಯಪ್ರಾಚ್ಯ ದೇಶಗಳಲ್ಲಿ ಉದ್ವಿಗ್ನತೆ ಉಂಟಾಗಿದೆ. ದುಬೈಗೆ ಪ್ರವಾಸಕ್ಕೆಂದು ತೆರಳಿರುವ ಕನ್ನಡಿಗರು ಸಿಲುಕಿದ್ದಾರೆ. ಕೆಲವರು ವಾಪಸ್ ಬೆಂಗಳೂರಿಗೆ ಬಂದಿದ್ದರೆ, ಇನ್ನು ಕೆಲವರ ಸಂ
ಇರಾನ್-ಅಮೆರಿಕಾ ನಡುವೆ ಉದ್ವಿಗ್ನತೆ ಹೆಚ್ಚಾಗುತ್ತಿದ್ದು, ಇದು ಹಿಂದೂಮಹಾಸಾಗರದವರೆಗೂ ವ್ಯಾಪಿಸಿದೆ. ಭಾರತದಿಂದ ಇರಾನ್ ನತ್ತ ಹೊರಟ್ಟಿದ್ದ ಇರಾನ್ ನ ಐರಿಸ್ ದೆನಾ ಯುದ್ಧ ನೌಕೆಯನ್ನು ಅಮೆರಿಕಾ ಹಿಂದೂಮಹಾಸಾಗರದಲ್ಲಿ ಹ
ಅಮೆರಿಕಾ- ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ದಿನದಿಂದ ದಿನಕ್ಕೆ ಭೀಕರ ಸ್ಥಿತಿಗೆ ಹೋಗುತ್ತಿದೆ. ಈ ನಡುವೆ ಇರಾನ್ ಗಲ್ಫ್ ರಾಷ್ಟ್ರಗಳಲ್ಲಿ ಇರುವ ಅಮೆರಿಕಾ ಸೇನಾ ನೆಲೆಗಳ ಮೇಲೆ ದಾಳಿ ನಡೆಸುತ್ತಿದೆ. ಹೀಗಾಗಿ ಅರಬ್ ರಾಷ್ಟ್ರ
ಮಧ್ಯಪ್ರಾಚ್ಯದಲ್ಲಿ ಯುದ್ಧವನ್ನು ಕೆಲ ಸೋಶಿಯಲ್ ಮೀಡಿಯಾ ಬಳಕೆದಾರರ AI ನಿರ್ಮಿತ ನಕಲಿ ಪೋಸ್ಟ್ ಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಅಂತಯೇ ಪಾಕಿಸ್ತಾನದ ವ್ಯಕ್ತಿಯೊಬ್ಬ ಬರೋಬ್ಬರಿ 31 X ಖಾತೆಗಳನ್ನು ಹ್ಯಾಕ್ ಮಾಡಿ ಅವುಗಳಿ
ಭಾರತ ದೇಶವೇ ಅತಿಥಿ ಸತ್ಕಾರಕ್ಕೆ ಹೆಸರುವಾಸಿ ದೇಶ, ಅದೇ ರೀತಿ ನಮ್ಮ ಕರ್ನಾಟಕದ ರಾಜಧಾನಿ ಬೆಂಗಳೂರಿನ ಹೆಮ್ಮೆಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವೂ , ಏರ್ಪೋರ್ಟ್ ಗೆ ಬರುವ ಪ್ರತಿಯೊಬ್ಬರಿಗೂ ಅತ್ಯುತ್ತಮ ಸೇವೆ ಕೊಡು
ರಾಶಿ ರಾಶಿ ಆಧಾರ್ ಕಾರ್ಡ್ಗಳು ನೇತ್ರಾವತಿ ನದಿ ತೀರದಲ್ಲಿ ಪತ್ತೆಯಾಗಿದ್ದು, ಅನುಮಾನ ಮೂಡಿಸಿದೆ. ಇಷ್ಟೊಂದು ಆಧಾರ್ ಕಾರ್ಡ್ಗಳು ಹೇಗೆ ತೇಲಿ ಬಂದವು ಎಂಬ ಕುತೂಹಲ ಮೂಡಿಸಿದೆ. ಈ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ
ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ದಾಳಿ - ಪ್ರತಿದಾಳಿ ಹೆಚ್ಚಾಗುತ್ತಿರುವಾಗಲೇ ಇರಾನ್ ವಿರುದ್ಧದ ಯುದ್ಧದಲ್ಲಿ ಯುನೈಟೆಡ್ ಸ್ಟೇಟ್ಸ್ ಸೋಲು ಅನುಭವಿಸುತ್ತದೆ ಎಂದು ಚೀನಾದ ಪ್ರೊಫೆಸರ್ ಜಿಯಾ
ಇರಾನ್-ಅಮೆರಿಕಾ ಮಧ್ಯೆ ಉದ್ವಿಗ್ನತೆ ಹಚ್ಚಾಗುತ್ತಿದೆ. ಈ ನಡುವೆ ಅಮೆರಿಕಾ ʼಡೂಮ್ಸ್ಡೇʼ ಎಂದೇ ಕರೆಸಿಕೊಳ್ಳುವ ಅತ್ಯಂತ ಅಪಾಯಕಾರಿ ಪರಮಾಣು ಸಾಮರ್ಥ್ಯದ ಮಿನಿಟ್ಮ್ಯಾನ್ III ಖಂಡಾತರ ಬ್ಯಾಲಿಸ್ಟಿಕ್ ಕ್ಷಿಪಣಿ ಪರೀಕ್ಷೆ ನಡೆಸ
ಅಮೆರಿಕಾ -ಇರಾನ್ ನಡುವಿನ ಸಂಘರ್ಷದಿಂದ ಮಧ್ಯಪ್ರಾಚ್ಯ ದೇಶಗಳಲ್ಲಿ ಉದ್ವಿಗ್ನತೆ ಉಂಟಾಗಿದೆ. ಆತಂಕದ ವಾತಾವರಣ ನಿರ್ಮಾಣವಾಗಿದೆ. ಇದೀಗ ದುಬೈನಲ್ಲಿ ಸಿಲುಕಿದ್ದ ಬಳ್ಳಾರಿ, ಚಿತ್ರದುರ್ಗದ ಪ್ರವಾಸಿಗರು ನಾಲ್ಕು ದಿನದ ಬಳಿಕ ಇಂದ
ರಾಜ್ಯ ಬಜೆಟ್ ಮಂಡನೆಗೆ ಕೆಲವೇ ಗಂಟೆಗಳು ಬಾಕಿ ಉಳಿದಿದ್ದು, ಹೊಸದಾಗಿ ವಿಭಜನೆಗೊಮಡಿರುವ ಬೆಂಗಳೂರಿನ 5 ಪಾಲಿಕೆಗಳ ನಿರೀಕ್ಷೆ ಬೆಟ್ಟದಷ್ಟಿವೆ. ರಾಜ್ಯ ಸರ್ಕಾರದ ಅನದಾನ ಆಧರಿಸಿ, ಪಾಲಿಕೆಗಳೂ ಕೂಡಾ ಮಾರ್ಚ್ ತಿಂಗಳಾಂತ್ಯದೊಳಗೆ ಬ
ಇರಾನ್-ಅಮೆರಿಕಾ ಸಂಘರ್ಷ ಸದ್ಯ ಮಧ್ಯಪ್ರಾಚ್ಯವನ್ನು ದಾಟಿ ಹಿಂದೂಮಹಾಸಾಗರಕ್ಕೂ ವ್ಯಾಪಿಸಿದ್ದು, ಭಾರತದಲ್ಲಿ ಸೌಹಾರ್ದಯುತ ಮಿಲಿಟಿರಿ ಕವಾಯತುಗಳನ್ನು ಮುಗಿಸಿಕೊಂಡು ಇರಾನ್ ನತ್ತ ಮರಳುತ್ತಿದ್ದ ಇರಾನ್ ನ ದೈತ್ಯ ಯುದ್ದನೌ
PCOD And PCOS : ಕಡಿಮೆ ತಿಂದ್ರೂ ಪಿಸಿಓಡಿ ಇದ್ದ ಮಹಿಳೆಯರಲ್ಲಿ ಹೊಟ್ಟೆದಪ್ಪ ಆಗೋದ್ಯಾಕೆ? Dr Rashmi TN
2026-27 ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡಿಸಲು ಸಿದ್ಧತೆ ನಡೆಸಿದ್ದಾರೆ. ಸದ್ಯ ಈ ಬಾರಿಯ ಬಜೆಟ್ನಲ್ಲಿ ಜಿಲ್ಲೆಗೇನು ಸಿಗಲಿದೆ ಎಂಬುದು ಸದ್ಯದ ಕುತ
ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯಿಂದಾಗಿ ಕತಾರ್ನಲ್ಲಿ ವಾಸಿಸುತ್ತಿರುವ ಭಾರತೀಯರಿಗೆ ಭಾರತೀಯ ರಾಯಭಾರಿ ಕಚೇರಿ ಸೇಫ್ಟಿ ಅಡ್ವೈಸರಿ ನೀಡಿದೆ. ತೀರಾ ಅವಶ್ಯಕ ಸಂದರ್ಭಗಳನ್ನು ಹೊರತುಪಡಿಸಿ ಮನೆಯಿಂದ ಹೊರ
ಇರಾನ್-ಅಮೆರಿಕಾ ಮಧ್ಯೆ ಸಂಘರ್ಷ ತಾರಕಕ್ಕೇರಿದೆ. ಈ ಮಧ್ಯೆ ಈ ಯುದ್ದ ಹಿಂದೂಮಹಾಸಾಗರಕ್ಕೂ ವ್ಯಾಪಿಸಿದ್ದು, ಇರಾನ್ ಮೇಲಿನ ದಾಳಿಗಳಿಗೆ ಭಾರತ ತನ್ನ ನೌಕಾನೆಲೆಗಳನ್ನು ಅಮೆರಿಕಾಗೆ ಬಳಸಲು ಅನುವು ಮಾಡಿಕೊಡುವ ಮೂಲಕ ಯುದ್ದದಲ್
ಲೋಕಾಯುಕ್ತ ಇತ್ತೀಚೆಗೆ ಕಾರ್ಯಾಚರಣೆ ನಡೆಸಿ, ಭ್ರಷ್ಟರನ್ನು ರೆಡ್ ಹ್ಯಾಂಡ್ ಆಗಿ ಹಿಡಿರುವ ಘಟನೆಗಳು ನಡೆದಿವೆ, ಇದೀಗ ಮತ್ತೆ ಆದಾಯ ಮೀರಿದ ಆಸ್ತಿ ಗಳಿಕೆಯ ದೂರು ಬಂದ ಹಿನ್ನೆಲೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಇರುವ 10 ಅಧಿಕಾ
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನೀರಿನ ಜಪ ನಡೆಯುತ್ತಿದೆ. ವ್ಯಾಲಿ ಯೋಜನೆಗಳಡಿ ಅರೆಬರೆ ಸಂಸ್ಕರಿತ ನೀರು ಕೆರೆಗಳನ್ನು ಸೇರಿಕೊಳ್ಳುತ್ತಿದೆ. ಆದರೆ ಇದರಿಂದ ಲಾಭಕ್ಕಿಂತ ನಷ್ಟವೇ ಹೆಚ್ಚು ಎನ್ನುವಂತಿದೆ. ಹೀಗಾಗಿ 3ನೇ ಹಂತದ ಶುದ
ಬೇಸಿಗೆ ಆರಂಭವಾಗಿದೆ. ಮುಂಬರುವ ದಿನಗಳಲ್ಲಿ ಎದುರಾಗಬಹುದಾದ ನೀರಿನ ಸಮಸ್ಯೆ ಪರಿಹರಿಸಲು ಜಲಮಂಡಳಿ ಪ್ಲಾನ್ ಮಾಡಿದೆ. ಅಂತರ್ಜಲ ಮಟ್ಟ ಕುಸಿಯದಂತೆ ನೋಡಿಕೊಳ್ಳಲು, ಬರಿದಾಗುತ್ತಿರುವ ಕೆರೆಗಳಿಗೆ ಸಂಸ್ಕರಿಸಿದ ನೀರು ತುಂಬಿಸಲು
ಉದ್ಯೋಗ ಕಳೆದುಕೊಳ್ಳುವ ಆಶಾ ಕಾರ್ಯಕರ್ತೆಯರನ್ನು ಆರೋಗ್ಯ ಇಲಾಖೆಯಲ್ಲಿ ಡಿ ದರ್ಜೆಯ ನೌಕರರನ್ನಾಗಿ ಮುಂದುವರಿಸಲು ನಿರ್ಧರಿಸಲಾಗಿದೆ ಎನ್ನಲಾಗಿದೆ. ಆದರೆ ಜುಜುಬಿ ಗೌರವಧನಕ್ಕೆ ದುಡಿಯುವ ಕಾರ್ಯಕರ್ತೆಯರು ಇಲಾಖೆಯ ಡಿ ಗ್ರೂ
ಕಚ್ಚಾತೈಲ ಪೂರೈಕೆಯಲ್ಲಿ ವ್ಯತ್ಯಾಸ , ಬೆಲೆ ಏರಿಕೆ ಪರಿಣಾಮಗಳು ಅಷ್ಟೇ ಅಲ್ಲದೆ, ಮಧ್ಯಪ್ರಾಚ್ಯ ಸಂಘರ್ಷದಲ್ಲಿ ಆಭರತೀಯ ಹಡಗುಗಳು, ನಾವಿಕರೂ ಸಿಲುಕಿಕೊಂಡಿದ್ದಾರೆ. ಓಮನ್ ಬಂದರಿನ ಮೇಲಾದ ದಾಳಿಯಲ್ಲಿ ಮೂವರು ಭಾರತೀಯ ನಾವಿಕರು ಮ
ವಿತ್ತೀಯ ಹೊಣೆಗಾರಿಕೆಯ ಅಧಿನಿಯಮದ ಮಾನದಂಡದ ಅನುಸಾರವೇ ರಾಜ್ಯ ಸರ್ಕಾಲ ಸಾಲ ಮಾಡುತ್ತ ಬಂದಿದೆ. ಈ ಪೈಕಿ ರಾಜ್ಯದ ಒಟ್ಟು ಹೊಣೆಗಾರಿಕೆ ಜಿಎಸ್ಡಿಪಿಯ ಶೇ.25ರಷ್ಟನ್ನು ಮೀರಬಾರದು ಎನ್ನುವುದೊಂದು ಪ್ರಮುಖ ಮಾನದಂಡ. 2025-26ರ ಬಜೆಟ್ನ
ದ್ವೇಷಕ್ಕೆ ದ್ವೇಷ ಸಾಧಿಸಿದವರ ನಡುವೆ ಏರ್ಪಡುವುದು ಯುದ್ಧ ಎಂದವರಾರು? ಆ ಕಂದಮ್ಮಗಳಿಗೆ ಯುದ್ಧವೆಂದರೆ ಏನೆಂಬುದೇ ತಿಳಿದಿಲ್ಲ, ಗಡಿರೇಖೆ, ರಾಜಕೀಯ ಇವ್ಯಾವುದನ್ನೂ ಬಲ್ಲವರಲ್ಲ. ಆದರೂ, ಇರಾನಿನ ಮಿನಾಬ್ ನಗರದ ಶಾಲೆಯ ಮೇಲೆ ಯುದ
ಚಿಕ್ಕಮಗಳೂರು ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಾದ ಶೃಂಗೇರಿ, ಹೊರನಾಡು, ಕಳಸ, ಹರಿಹರಪುರ ಮಠ, ಕಲ್ಲತ್ತಿಗಿರಿ ಮುಂತಾದ ಸ್ಥಳಗಳಿಗೆ ಬರುವ ಪ್ರವಾಸಿಗರ ಸಂಖ್ಯೆಯಲ್ಲಿಯೂ ಇಳಿಮುಖವಾಗಿದೆ. ಮಕ್ಕಳ ವಿದ್ಯಾಭ್ಯಾಸ, ಪರೀಕ್
ಕರ್ನಾಟಕದ ಕರಾವಳಿಗಳಿಗೆ ಪ್ರವಾಸೋದ್ಯಮ ಅಭಿವೃದ್ಧಿಗೆ ಅನುಮತಿ ಕೊಟ್ಟರೂ, ಕಠಿಣ ನಿಯಮಗಳಿಂದ ಕೈಗೆ ಬಂದ ತುತ್ತು ಬಾಯಿಗೆ ಬರದಂತೆ ಆಗಿದೆ. ನಿರ್ದಿಷ್ಟ ಜಾಗದಲ್ಲಿ ರೆಸಾರ್ಟ್, ಹೋಟೆಲ್, ವಾಟರ್ ಸ್ಪೋರ್ಟ್ಸ್ ಆರಂಭಿಸಬೇಕೆಂಬ ನಿ
ಮಲೆನಾಡು-ಬಯಲು ಸೀಮೆ ಹಾಗೂ ಕರಾವಳಿಗೆ ಸುಲಭ ಸಂಪರ್ಕ ಸಾಧಿಸಲು ಸಾಧ್ಯವಾಗುವ ಬೇಲೂರು-ಚಿಕ್ಕಮಗಳೂರು ನಡುವಿನ ರೈಲುಮಾರ್ಗ ಇನ್ನು ಕೆಲವೇ ತಿಂಗಳಲ್ಲಿ ಕಾರ್ಯಾರಂಭಗೊಳ್ಳಲಿದೆ. ಪ್ರಮುಖ ಪ್ರವಾಸಿ ಸ್ಥಳ ಬೇಲೂರಿಗೆ ರೈಲು ಸಂಪರ್ಕದ
ಇರಾನ್ ಪರಮಾಣು ಅಸ್ತ್ರ ಹೊಂದುವುದನ್ನು ವಿರೋಧಿಸಿ ಅದರ ಮೇಲೆ ದಾಳಿ ನಡೆಸಲಾಗುತ್ತಿದೆ ಎಂದು ಈವರೆಗೂ ಹೇಳಿಕೊಂಡು ಬಂದಿದ್ದ ಅಮೆರಿಕ ಇದೀಗ ತನ್ನ ವರಸೆ ಬದಲಿಸಿದೆ. ಡೊನಾಲ್ಡ್ ಟ್ರಂಪ್ ಹತ್ಯೆಗೆ ಇರಾನ್ ಸಂಚು ರೂಪಿಸಿದ್ದೇ ಟೆಹ್
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾಗಿರುವ , ಲಕ್ಷ್ಮಣ್, ನಾಗರಾಜ್ ಮತ್ತಿತರರಿಗೆ ಮನೆ ಊಟಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಅಲ್ಲದೆ, ''ವೈದ್ಯಕೀಯ ಸಲಹೆ ಇದ್ದರೆ ಮಾತ್ರ ಮನೆ ಊಟಕ್ಕೆ ಅವಕಾಶವಿದೆ. ಕ
ಒಂದು ಮಹತ್ವದ ಟೂರ್ನಿ ಬಳಿಕ ಪಾಕಿಸ್ತಾನ ತಂಡದಲ್ಲಿ ಆಮೂಲಾಗ್ರ ಬದಲಾವಣೆಗಳಾಗುವುದೇನೂ ಹೊಸತಲ್ಲ. ಇದೀಗ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ತಂಡದ ಕಳಪೆ ಪ್ರದರ್ಶನದ ಬಳಿಕ ನಿರೀಕ್ಷೆಯಂತೆ ಹಲವು ಆಟಗಾರರಿಗೆ ವಿರ
ಫಿನ್ ಅಲೆನ್ ಅವರ ಬಿರುಗಾಳಿ ಶತಕ ಐಸಿಸಿ ಟಿ20 ಟೂರ್ನಿಯದ್ದಕ್ಕೂ ಅಜೇಯವಾಗಿ ಸಾಗಿ ಬಂದಿದ್ದ ದಕ್ಷಿಣ ಆಫ್ರಿಕಾದ ಎಲ್ಲಾ ಲೆಕ್ಕಾಚಾರಗಳನ್ನು ತಲೆ ಕೆಳಗೆ ಮಾಡಿದೆ. ಸೆಮಿಫೈನಲ್ ನಲ್ಲಿ ಹರಿಣಗಳ ಪಡೆಯನ್ನು 9 ವಿಕೆಟ್ ಅಂತರದಿಂದ ಭರ್ಜ
Team India Schedule- ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರ ಅಭಿಮಾನಿಗಳಿಗೆ ಇದು ಸಂತಸದ ಸುದ್ದಿ. ಇಬ್ಬರು ಸ್ಟಾರ್ ಆಟಗಾರರು ಹೆಚ್ಚು ಪಂದ್ಯಗಳನ್ನಾಡುವಂತೆ ಸಾಧ್ಯವಾಗಲು ಬಿಸಿಸಿಐ ಇದೀಗ ಏಕದಿನ ಪಂದ್ಯಗಳ ಸಂಖ್ಯೆಯನ್ನು ಹಂತಹಂತವಾಗ
ರಾಜ್ಯ ಬಿಜೆಪಿ 10 ವಿಭಾಗಗಳಿಗೆ ಹೊಸ ಪ್ರಭಾರಿಗಳು, ಸಹ ಪ್ರಭಾರಿಗಳ ನೇಮಕ ಮಾಡಿದೆ. ಪ್ರಮುಖವಾಗಿ ಮಂಗಳೂರು, ಮೈಸೂರು, ದಾವಣಗೆರೆ ಸೇರಿದಂತೆ ವಿವಿಧ ವಿಭಾಗಗಳಿಗೆ ಪ್ರಭಾರಿಗಳ ಆಯ್ಕೆಯಾಗಿದೆ. ಸ್ಥಳೀಯ 21 ಮುಖಂಡರಿಗೆ ಅವಕಾಶ ನೀಡಲಾಗಿ
ನನ್ನ ಮೇಲೆ ನಿಮ್ಮೆಲ್ಲರ ಆಶೀರ್ವಾದ ಮುಂದಕ್ಕಾದರೂ ಇರುತ್ತದೆ ಎಂದು ಭಾವಿಸಿದ್ದೇನೆ. ನನ್ನ ಮೇಲೆ ನಂಬಿಕೆ ಇಟ್ಟವರ ಋಣವನ್ನ ಉಸಿರು ಇರುವ ತನಕ ತೀರಿಸುತ್ತೇನೆ. ಬಮುಲ್ ಅಧ್ಯಕ್ಷನನ್ನಾಗಿ ನನ್ನನ್ನು ಆಯ್ಕೆ ಮಾಡಲಾಗಿದೆ. ಅಂದರೆ ಪ
ನೀವೆಷ್ಟು ದಿನ ಮುಖ್ಯಮಂತ್ರಿ ಸ್ಥಾನದಲ್ಲಿ ಕುಳಿತಿರುತ್ತೀರೆಂಬುದು ನಮಗೆ ತಿಳಿದಿಲ್ಲ. ಆದರೆ, ಯಾವ ಅಹಿಂದ ಸಮುದಾಯದ ಅಧಿಕಾರ ಹಿಡಿದ ಮುಖ್ಯಮಂತ್ರಿಗಳೇ ಆ ಸಮುದಾಯದ ತಾಳ್ಮೆಯನ್ನು ಪರೀಕ್ಷೆ ಮಾಡದಿರಿ. ಶೋಷಿತ- ಪೀಡಿತ ಸಮುದಾಯಗ
ಬಿಡದಿ ಟೌನ್ಶಿಪ್ ಯೋಜನೆಯಿಂದ ಸುತ್ತಮುತ್ತ ಭಾಗದ ರೈತರ ಜಮೀನಿನ ಬೆಲೆ ಹೆಚ್ಚಳವಾಗಿದೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು. ಭೂಸಂತ್ರಸ್ತರಿಗೆ ಎಕರೆಗೆ 2.50 ಕೋಟಿ ಪರಿಹಾರ ನಿಗದಿ ಮಾಡಲಾಗಿದೆ. ಅಂತೆಯೇ, ಭೂಸ್ವಾಧೀನವಾಗುವ ಎಚ್
ದೇಶದ ಹಿರಿಯ ರಾಜಕೀಯ ಮುತ್ಸದ್ಧಿಗಳಲ್ಲಿ ಒಬ್ಬರಾಗಿರುವ ನಿತೀಶ್ ಕುಮಾರ್ ಅವರು ಇದೀಗ ಬಿಹಾರ ಮುಖ್ಯಮಂತ್ರಿ ಪಟ್ಟ ತ್ಯಜಿಸಿ ರಾಜ್ಯಸಭೆಗೆ ತೆರಳಲಿದ್ದಾರೆ. ಬಿಜೆಪಿ ನಾಯಕರೊಬ್ಬರು ಮುಖ್ಯಮಂತ್ರಿ ಸ್ಥಾನಕ್ಕೆ ಏರಲಿದ್ದು, ನಿತೀ
ಮೌಂಟ್ ಕಾರ್ಮೆಲ್ ಕಾಲೇಜಿನ MCCIIE ವತಿಯಿಂದ ಆಯೋಜಿಸಲಾದ 'ಇ-ವೀಕ್ ಟ್ರಾನ್ಸೆಂಡೋ 2026' ನಾಲ್ಕು ದಿನಗಳ ನವೀನತೆ ಮತ್ತು ಉದ್ಯಮಶೀಲತೆಯ ಹಬ್ಬವಾಗಿತ್ತು. ಈ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳಿಗೆ ನೈಜ ವ್ಯವಹಾರ ಅನುಭವ, ಉದ್ಯಮಗಳ ಕಾರ್
ಮನುಷ್ಯ ಸತ್ತಾಗ ಭೂಮಿಯೊಳಗೆ ಹೂತು ಬಿಡುತ್ತೇವೆ, ಆದರೆ ಅವರು ಮಾಡಿರುವ ಕೆಲಸಗಳು ಭೂಮಿಯ ಮೇಲೆ ಬದುಕಿರುತ್ತವೆ. ಇಂತಹ ನೀರಾವರಿ ಯೋಜನೆಗಳು ಸಾಕ್ಷಿಯಾಗಿ ಉಳಿದಿವೆ. ನಿಮಗೆ ಉತ್ತಮ ಜೀವನ ನೀಡಬೇಕು, ರೈತರನ್ನು ಕಾಪಾಡಬೇಕು. ತಾವರೆ
BTS ತಮ್ಮ ಕಂಬ್ಯಾಕ್ ಆಲ್ಬಂ Arirang ಮೂಲಕ ಮಾ.20ರಂದು ಹವಾ ಸೃಷ್ಟಿಸಲು ಸಿದ್ದವಾಗಿದ್ದ, ಈ ಮಧ್ಯೆ ಈ ಆಲ್ಬಂನಲ್ಲಿರುವ 14 ಟ್ರ್ಯಾಕ್ ಗಳ ಲಿಸ್ಟ್ ಅನ್ನು ಸರ್ಪ್ರೈಸ್ ಆಗಿ ರಿವೀಲ್ ಮಾಡಿದೆ. ಇದರ ಕಂಪ್ಲೀಟ್ ಲಿಸ್ಟ್ ಇಲ್ಲಿದೆ..
Boost TO EV Sector : ಕರ್ನಾಟಕದಲ್ಲಿ ಇವಿ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿಗೂ ಕೇಂದ್ರ ಸರ್ಕಾರ ಉತ್ತೇಜನ ನೀಡುತ್ತಿದೆ. ಅತ್ಯಾಧುನಿಕ, ಸಮಗ್ರವಾದ ಇವಿ ಪೂರಕ ವ್ಯವಸ್ಥೆ ಮಾಡುವುದರಿಂದ ರಾಜ್ಯಕ್ಕೆ ಆರ್ಥಿಕ, ಉದ್ಯೋಗ ಹಾಗೂ ಉತ್ಪಾದನೆ ಕ್
ಬಲಗಾರು ಗ್ರಾಮ ಪಂಚಾಯಿತಿಯಲ್ಲಿ 1.49 ಲಕ್ಷ ರೂ. ಬಿಲ್ ಆಗಿದೆ. ಆದರೆ ಬೋರ್ವೆಲ್ ಇಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಗೌರಿಹಳ್ಳದಲ್ಲಿ ಬೋರ್ವೆಲ್ ಇಲ್ಲ; 1.38 ಲಕ್ಷ ಬಿಲ್ ಮಾಡಿದ್ದಾರೆ ಎಂದು ವಿವರ ನೀಡಿದರು. ಕಾಂಗ್ರೆಸ್ ಜಿಲ್ಲಾ
What will happen if India Vs England match washes out : ಟಿ20 ವಿಶ್ವಕಪ್ ಪಂದ್ಯಾವಳಿಯ ಮೊದಲ ಸೆಮಿಫೈನಲ್ ಮತ್ತು ಎರಡನೇ ಸೆಮಿಫೈನಲ್’ಗೆ ದಿನ ನಿಗದಿಯಾಗಿದೆ. ಎರಡನೇ ಉಪಾಂತ್ಯದ ಪಂದ್ಯದಲ್ಲಿ ಭಾರತ ತಂಡವು ಇಂಗ್ಲೆಂಡ್ ಅನ್ನು ಎದುರಿಸಲಿದೆ. ಮುಂಬೈನಲ್ಲಿ ನಡೆಯು
ಬೇಸಿಗೆ ಆರಂಭವಾಗುತ್ತಿದ್ದಂತೆ ಉತ್ತರ ಕನ್ನಡದ 290 ಗ್ರಾಮಗಳು ಕುಡಿಯುವ ನೀರಿನ ಸಮಸ್ಯೆಯನ್ನು ಎದುರಿಸುವ ಆತಂಕ ಎದುರಾಗಿದದೆ. ಜಿಲ್ಲೆಯಲ್ಲಿ ಜಲ ಜೀವನ್ ಮಿಷನ್ ಅವ್ಯವಸ್ಥೆಯಿಂದಾಗಿ ಬೇಸಿಗೆ ಆರಂಭದಲ್ಲೇ ನೀರಿನ ಕೊರತೆಯುಂಟ
ಐಸಿಸಿ 2026 ನಲ್ಲಿ ಸೆಮಿಫೈನಲ್ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಇತ್ತಂಡಗಳೂ ಚುಟುಕು ಕ್ರಿಕೆಟ್ ನ ಬಲಾಢ್ಯ ತಂಡಗಳು. ಆದರೆ ಕಳೆದ ಕೆಲ ವರ್ಷಗಳಿಂದ ಸ್ಥಿರ ಪ್ರದರ್ಶನ ನೀಡುತ್ತಿರುವ ಭಾರತವೇ ಫೇವರಿಟ್ ತಂಡ ಎಂದು ಪ್ರತ್ಯೇಕವಾ
ನೇಮಕಾತಿಯಲ್ಲಿ ಒಳಮೀಸಲಾತಿ ಜಟಾಪಟಿ ಇದೀಗ ತಾರಕ್ಕೇರಿದೆ. ಈ ವಿಚಾರವಾಗಿ ಚರ್ಚೆ ನಡೆಸಲು ಎಐಸಿಸಿ ಅಧ್ಯಕ್ಷ ಮಲ್ಲಕಾರ್ಜುನ ಖರ್ಗೆ ಅವರನ್ನು ಎಡಗೈ ಸಮುದಾಯದ ಸಚಿವರು, ಶಾಸಕರು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಅಲ್ಲದೆ, ಗೃಹ
ಬಿಎಂಟಿಸಿ ತನ್ನ ಸೇವೆಯನ್ನು ವಿಸ್ತರಣೆ ಮಾಡಿಕೊಂಡಿದ್ದು, ರಾಮನಗರ ಕನಕಪುರಕ್ಕೆ ಎಸಿ ಬಸ್ಗಳನ್ನು ಆರಂಭಿಸಿದೆ. ಹೊಸ ವಜ್ರ ವಿಸ್ತಾರ ಬಸ್ಗಳಿಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಬುಧವಾರ ಚಾಲನೆ ನೀಡಿದರು. ಈ ಬಸ್ಗಳ ಮಾರ್ಗ
ಇರಾನ್ ಸುಪ್ರೀಂ ಲೀಡರ್ ಆಗಿದ್ದ ಆಯತೊಲ್ಲಾ ಅಲಿ ಖಮೇನಿ ಬಳಿಕ ಇರಾನ್ ಸರ್ವೋಚ್ಚ ನಾಯಕನಾಗಿ ಅವರ ಪುತ್ರ ಮೊಜ್ತಬಾ ಹೊಸೇನಿ ಖಮೇನಿಯನ್ನು ಆಯ್ಕೆ ಮಾಡಲಾಗಿದೆ ಎಂದು ವರದಿಯಾಗುತ್ತಿದೆ. ಈ ಬೆನ್ನಲ್ಲೇ, ಇರಾನ್ ಮುಂದಿನ ನಾಯಕರು
ಕರ್ನಾಟಕದಲ್ಲಿ ಐಎಎಸ್ ಅಧಿಕಾರಿಗಳ ವರ್ಗಾವಣೆಯಾಗಿದೆ. ಪ್ರಮುಖವಾಗಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ನಿರ್ವಹಣೆ ಮಾಡುತ್ತಿದ್ದ ಗಣಿ ಕಾರ್ಯದರ್ಶಿ ಹುದ್ದೆಗೆ ವಿಪುಲ್ ಬನ್ಸಾಲ್ ಅವರನ್ನು ನೇಮಕ ಮಾಡಿದೆ. ಮುಂದುವರೆ
ಮಾರ್ಚ್ 6 ರಂದು ಸಿಎಂ ಸಿದ್ದರಾಮಯ್ಯ ಅವರು ತಮ್ಮ 17 ನೇ ಬಜೆಟ್ ಮಂಡನೆ ಮಾಡಲಿದ್ದಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆಯ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರ ಬಜೆಟ್ ಬಗ್ಗೆ ಸಾಕಷ್ಟು ಕುತೂಹಲ ಕೆರಳಿಸಿದೆ. ಬಜೆಟ್ ಗೆ ಸಿದ್ದ
ತಿ ನರಸೀಪುರದಲ್ಲಿರುವ ಕೆಎಸ್ಐಸಿ ಕಾರ್ಖಾನೆಯನ್ನು ಮುಚ್ಚಿ,ಕ್ರೀಡಾಂಗಣ ನಿರ್ಮಿಸಲಾಗುತ್ತದೆ ಎನ್ನುವ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಕ್ರೀಡಾಂಗಣ ನಿರ್ಮಾಣ ಮಾಡ
ದಾಖಲೆಯ 17ನೇ ಬಜೆಟ್ ಮಂಡಿಸಲು ಸಿಎಂ ಸಿದ್ದರಾಮಯ್ಯ ಸಜ್ಜಾಗಿದ್ದಾರೆ. ಈ ಬಾರಿಯ ಬಜೆಟ್ನಲ್ಲಿ ಏನನ್ನೆಲ್ಲಾ ನಿರೀಕ್ಷಿಸಬಹುದು, ಯಾವೆಲ್ಲಾ ಯೋಜನೆಗಳಿಗೆ ಅನುದಾನ ಸಿಗಲಿದೆ, ಯಾವೆಲ್ಲಾ ವಲಯಕ್ಕೆ ಆದ್ಯತೆ ಸಿಗಲಿದೆ ಎಂಬುದರ ಸಂಪ
CNN Survey : ಮಧ್ಯಪ್ರಾಚ್ಯದಲ್ಲಿ ಯುದ್ದದ ಕಾರ್ಮೋಡ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ದದಲ್ಲಿ ಅಮೆರಿಕಾ ಮಧ್ಯಪ್ರವೇಶಿಸಿರುವುದು ಸರಿಯೇ ಎನ್ನುವ ಸಮೀಕ್ಷೆಯೊಂದನ್ನು ಸುದ್ದಿಸಂಸ್ಥೆಯೊ
ಅಮೆರಿಕಾ-ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಇರಾನ್ ಸುಪ್ರೀಂ ಲೀಡರ್ ಆಯತೊಲ್ಲಾ ಅಲಿ ಖಮೇನಿ ಹತ್ಯೆಗೀಡಾಗಿದ್ದಾರೆ. ಸದ್ಯ ಇರಾನ್ ನಲ್ಲಿ ಉದ್ವಿಗ್ನ ಪರಿಸ್ಥಿತಿಯ ನಡುವೆಯೂ ಖಮೇನಿ ಜನ್ಮಸ್ಥಳ ಮಶಾದ್ ನಲ್ಲಿ ಅಂತ್ಯಕ್ರಿ
ಐಪಿಎಲ್ ಕ್ರಿಕೆಟ್ ಪಂದ್ಯಾಟಕ್ಕೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅವಕಾಶ ನೀಡುವ ಕುರಿತಾಗಿ ಸರ್ಕಾರ ಮತ್ತು ಆರ್ ಸಿ ಬಿ ಹಾಗೂ ಕೆಎಸ್ಸಿಎ ನಡುವೆ ಸಾಕಷ್ಟು ಹಗ್ಗಜಗ್ಗಾಟ ನಡೆಯುತ್ತಿತ್ತು. ಕೊನೆಗೂ ಇದೀಗ ಕ್ರಿಕೆಟ್ ಪಂದ್ಯಾಟ
Kerala Opinion Poll : ಎರಡು ಅವಧಿಗೆ ಅಧಿಕಾರದಲ್ಲಿರುವ ಪಿಣರಾಯಿ ವಿಜಯನ್ ನೇತೃತ್ವದ ಎಡಪಕ್ಷಗಳ ಮೈತ್ರಿಕೂಟ ಮತ್ತೆ ಅಧಿಕಾರದಲ್ಲಿ ಉಳಿಯುವ ಸಾಧ್ಯತೆಯಿದೆ. ಜನ್ ಲೋಕಪಲ್ ನಡೆಸಿದ ಸಮೀಕ್ಷೆಯ ಪ್ರಕಾರ, ಯುಡಿಎಫ್ ಮೈತ್ರಿಕೂಟಕ್ಕೆ ನಿರೀಕ್ಷಿ
ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ಒಳ ಮೀಸಲಾತಿ ಜಾರಿಗೊಳಿಸದೆ ಇರುವ ನಡೆಗೆ ಎಡಗೈ ಸಮುದಾಯದಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಶೇ 15 ರಲ್ಲಿ ಒಳ ಮೀಸಲಾತಿಯನ್ನು ಕಲ್ಪಿಸಿ ಎಂದು ಎಡಗೈ ಪಟ್ಟು ಹಿಡಿದಿದೆ. ಈ ಹಿನ್ನೆ
ಇಸ್ರೇಲ್-ಇರಾನ್ ನಡುವೆ ಉದ್ವಿಗ್ನತೆ ಹೆಚ್ಚಾಗಿದ್ದು, ಇಸ್ರೇಲ್ ಟೆಹ್ರಾನ್ ಹೊರವಲಯದಲ್ಲಿದ್ದ ಇರಾನ್ ನ ರಹಸ್ಯ ಪರಮಾಣು ಸೌಲಭ್ಯ ಕೇಂದ್ರವನ್ನು ಗುರಿಯಾಗಿಸಿಕೊಂಡು ದಾಳಿಮಾಡಿ ನಾಶಮಾಡಿದೆ ಎಂದು ಇಸ್ರೇಲಿ ಪಡೆಯ ವಕ್ತಾರ
ಕಾಫಿನಾಡು ಚಿಕ್ಕಮಗಳೂರು ಎಂದ ಕೂಡಲೇ ಪ್ರವಾಸಿ ತಾಣ ಎಂಬ ಕಲ್ಪನೆ ಎಲ್ಲರಲ್ಲಿದೆ. ಆದರೆ, ಇಲ್ಲಿನ ಪ್ರವಾಸಿ ತಾಣಗಳು ಮೂಲ ಸೌಕರ್ಯ ಇಲ್ಲದೆ ಬಳಲುತ್ತಿವೆ. ಮುಳ್ಳಯ್ಯನಗಿರಿ, ಬಾಬಾಬುಡನ್ಗಿರಿ, ರಾಣಿಝರಿ, ಕ್ಯಾತನಮಕ್ಕಿ ರೀತಿಯ ನಿ
ನೀವೇನಾದರೂ ಎಂಜಿ ರೋಡ್ ಕಡೆ ಹೋಗುವವರಿದ್ದರೆ, ಅನಿಲ್ ಕುಂಬ್ಳೆ ಸರ್ಕಲ್ ಅಥವಾ ಟ್ರಿನಿಟಿ ಸರ್ಕಲ್ ಮೂಲಕ ಸಂಚಾರ ಮಾಡುವ ಹಾಗಿದ್ದರೆ ಈ ವರದಿ ನೋಡಿ.. ಯಾಕಂದ್ರೆ, ಎಂಜಿ ರೋಡ್ನಲ್ಲಿ ಮಾರ್ಚ್ 4 ರಿಂದ ಗುಂಡಿ ಮುಚ್ಚುವ ಕಾಮಗಾರಿ ಶ
ಪ್ರತಿ ವರ್ಷ ಬಳ್ಳಾರಿಯಲ್ಲಿ ನಗರದ ಅಭಿವೃದ್ಧಿ ನೆಪದಲ್ಲಿ ಸಾವಿರಾರು ಗಿಡ, ಮರಗಳನ್ನು ನೆಲಕ್ಕುರುಳಿಸುತ್ತಿದ್ದು, ವರ್ಷದಿಂದ ವರ್ಷಕ್ಕೆ ವೃಕ್ಷಗಳ ಪ್ರಮಾಣ ತಗ್ಗುತ್ತಿದೆ. ಈಗ ಅಭಿವೃದ್ಧಿ ನೆಪದಲ್ಲಿ ಅಳಿದುಳಿದ ದಶಕಗಳಷ್ಟು ಹ
Reason behind Deve Gowda step down from PM Post : ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಫೋನ್ ಕದ್ದಾಲಿಕೆಯ ವಿಚಾರ, ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ನಡುವಿನ ವಾಕ್ಸಮರಕ್ಕೆ ಕಾರಣವಾಗುತ್ತಿದೆ. ದೇವೇಗೌಡ್ರು ಅಂದು ಪ್ರಧಾನಿ ಪಟ್ಟವನ್ನು ಕಳೆದುಕೊಂ
ಮಾರ್ಚ್ 19 ರಂದು 'ಟಾಕ್ಸಿಕ್' ಸಿನಿಮಾ ವಿಶ್ವದಾದ್ಯಂತ ತೆರೆಗೆ ಅಪ್ಪಳಿಸಬೇಕಿತ್ತು. ಆದರೆ, ಪ್ರಸ್ತುತ ಮಧ್ಯಪ್ರಾಚ್ಯದಲ್ಲಿ ಕ್ಷಿಪಣಿಗಳು ಅಪ್ಪಳಿಸುತ್ತಿವೆ. ಹೀಗಾಗಿ, 'ಟಾಕ್ಸಿಕ್' ಚಿತ್ರದ ರಿಲೀಸ್ ಡೇಟ್ ಅನ್ನು ಪೋಸ್ಟ್ ಪೋನ್
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚಳವಾಗುತ್ತಿದ್ದು, ಇದರ ಪರಿಣಾಮ ಹೊರ್ಮುಜ್ ಜಲಸಂಧಿಯ ಮೇಲೆ ಹೆಚ್ಚಾಗಿದೆ. ಇದರಿಂದಾಗಿ ಹೊರ್ಮುಜ್ ಜಲಸಂಧಿಯಲ್ಲಿ ಭಾರತ ಸೇರಿದಂತೆ ಹಲವು ದೇಶಗಳಿಗೆ ಇಂಧನಟ್ಯಾಂಕರ್ ಸೇರಿದಂತೆ ಸರಕ
ಅಮೆರಿಕ- ಇಸ್ರೇಲ್ ನಿರಂತರ ದಾಳಿ ಮಧ್ಯೆಯೂ ಇರಾನ್ ಗೆ ನೂತನ ಪರಮೋಚ್ಛ ನಾಯಕನ ಆಯ್ಕೆಯಾಗಿದೆ. 56 ವರ್ಷದ ಮೊಜ್ತಬಾ ಖಮೇನಿ, ಮಿಲಿಟರಿ ವ್ಯವಸ್ಥೆಗಳ ನಿರ್ವಹಣೆಯಲ್ಲಿ ಉತ್ತಮ ಹಿಡಿತವಿದೆ ಎನ್ನಲಾಗಿದೆ.
ಕರ್ನಾಟಕದಲ್ಲಿ ಉಬರ್ನ ಸಾರಿಗೆ ಸಂಗ್ರಾಹಕ ಪರವಾನಗಿಯನ್ನು ಡಿಸೆಂಬರ್ 30, 2026 ರವರೆಗೆ ರಾಜ್ಯ ಸರ್ಕಾರ ನವೀಕರಿಸಿದೆ. ಆನ್-ಡಿಮಾಂಡ್ ಸಾರಿಗೆ ಸಂಗ್ರಾಹಕ ನಿಯಮಗಳು, 2016 ರ ಅಡಿಯಲ್ಲಿ, ಡಿಸೆಂಬರ್ 31, 2021 ರಿಂದ ಜಾರಿಗೆ ಬರುವಂತೆ ಐದು ವರ್
ಇರಾನ್ ಮನಬಂದಂತೆ ಅರಬ್ ರಾಷ್ಟ್ರಗಳ ಮೇಲೂ ದಾಳಿ ಮಾಡುತ್ತಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ದುಬೈ ಅಲರ್ಟ್ ಸಂದೇಶಗಳನ್ನು ನಾಗರಿಕರಿಗೆ ಕಳಿಸುತ್ತಿದೆ. ಅಲ್ಲದೆ ಸೈರನ್ ಕೊಡುತ್ತಿದೆ. ಸದ್ಯದ ಮಟ್ಟಿಗೆ ನಾರಿಕರ ಸುರಕ್ಷ
DCM Phone Tapping : ಕಾಂಗ್ರೆಸ್ ನಲ್ಲಿನ ಆಂತರಿಕ ಪ್ರಜಾಪ್ರಭುತ್ವದ ವ್ಯಾಸ, ತ್ರಿಜ್ಯದ ಬಗ್ಗೆ ಅಳತೆ ಮಾಡುವ ತೆವಲು ನನಗಿಲ್ಲ. ಪ್ರಜಾಪ್ರಭುತ್ವ ಎಂದರೆ ಶಾಸಕರು ಬೀದಿಯಲ್ಲಿ ಮುಖ್ಯಮಂತ್ರಿಯನ್ನು ಬೈಯ್ಯುವುದಲ್ಲ ಎಂದು ಕೇಂದ್ರ ಸಚಿವ ಎಚ್.
ಬೆಂಗಳೂರಿನಲ್ಲಿ ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದ ಪ್ರೇಮಿಗಳನ್ನು ಬಂಧಿಸಿ 18 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅಪಾರ್ಟ್ಮೆಂಟ್ನಲ್ಲಿ ಲಿವ್-ಇನ್ ರಿಲೇಶನ್ನಲ್ಲಿದ್ದ ಅಶ್ವಿನ
ಆಲಮಟ್ಟಿ ಡ್ಯಾಮ್ ಎತ್ತರ ಹೆಚ್ಚಳಕ್ಕೆ ಅನುಮತಿ ಕೊಡಬಾರದು ಎಂದು ಕೇಂದ್ರ ಸರ್ಕಾರಕ್ಕೆ ಆಂಧ್ರ ಪ್ರದೇಶ ಸರ್ಕಾರ ಪತ್ರ ಬರೆದಿದೆ. ಈ ವಿಚಾರವಾಗಿ ಆಂಧ್ರ ಪ್ರದೇಶ ಸರ್ಕಾರ ಮತ್ತು ಮಹಾರಾಷ್ಟ್ರ ಸರ್ಕಾರ ಮಧ್ಯಪ್ರವೇಶ ಮಾಡುವುದು ಸರ
ಕೊಡ್ಲಿಪೇಟೆ ಭಾಗಕ್ಕೆ ಕುಡಿಯುವ ನೀರಿನ ಪ್ರಮುಖ ಮೂಲ ಹೇಮಾವತಿ ನದಿಯಾಗಿದೆ. ನದಿಯಲ್ಲಿ ಸದ್ಯಕ್ಕೆ ನೀರಿನ ಹರಿವಿದ್ದು, ಬಿಸಿಲು ಹೆಚ್ಚಿರುವುದರಿಂದ ಏಪ್ರಿಲ್ ತಿಂಗಳಲ್ಲಿ ಸಮಸ್ಯೆಯಾಗುವ ಸಾಧ್ಯತೆ ಇದೆ. ಹೇಮಾವತಿಯಲ್ಲಿ ನೀರಿ
ಬಂಡೀಪುರ ಹುಲಿ ರಕ್ಷಿತಾರಣ್ಯದ ಮೇಲೆ ಎಐ ಕಣ್ಗಾವಲು ಇಟ್ಟಿದೆ. ಮಾನವ- ಪ್ರಾಣಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಎಐ ತಂತ್ರಜ್ಞಾನ ಅಳವಡಿಸಿಕೊಳ್ಳಲು ಅಧಿಕಾರಿಗಳು ಮುಂದಾಗಿದ್ದಾರೆ. ಸದ್ಯ ಒಂದು ಹಂತಕ್ಕೆ ಪ್ರಾಯೋಗಿಕವಾಗಿ ಅ
ಮಾರ್ಚ್ ಅಂತ್ಯಕ್ಕೆ ಪುರ್ವ ಮುಂಗಾರು ಆರಂಭವಾಗುವ ಮುನ್ಸೂಚನೆ ಇದ್ದರೂ, ಮಾರ್ಚ್ ತಿಂಗಳು ಪೂರ್ತಿ ಭಾರಿ ಬಿಸಿಲಿನ ಝಳ ಇರುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಬಿಸಿಲಿನ ತೀವ್ರತೆಯ ಪರಿಣಾಮಗಳನ್ನು ಎದುರಿಸಲು ಸಹಾಯ
ಮಧ್ಯಪ್ರಾಷ್ಯ ರಾಷ್ಟ್ರಗಳಿಗೆ ಒಟ್ಟು 80 ಲಕ್ಷ ಮೊಟ್ಟೆ ರಫ್ತಾಗುತ್ತಿದ್ದ ಪೈಕಿ, ಕರ್ನಾಟಕದ ಬಳ್ಳಾರಿ, ಮೈಸೂರು, ಮಂಡ್ಯ, ದಾವಣಗೆರೆ ಸೇರಿದಂತೆ ಇತರೆ ಜಿಲ್ಲೆಗಳಿಂದ 15 ರಿಂದ 20 ಲಕ್ಷ ಮೊಟ್ಟೆ ರಫ್ತಾಗುತ್ತಿತ್ತು. ಇದೀಗ ಯುದ್ಧದ ಕಾರ
ಮಾತನಾಡದೇ ಇರೋದು ಜಗಳಕ್ಕಿಂತಲೂ ಹೆಚ್ಚು ಸಮಸ್ಯೆ ಉಂಟು ಮಾಡುತ್ತಾ? Dr. Purvi Jayaaraaj

24 C