ಜೀವನದಲ್ಲಿ ಎಲ್ಲವೂ ಸರಿ ಇದ್ದು, ನಾಲ್ಕಾರು ಮಂದಿಗೆ ಕೆಲಸವೂ ಕೊಟ್ಟಿದ್ದ ಕಾರ್ ಸರ್ವಿಸ್ ಸೆಂಟರ್ ಧಗಧಗನೇ ಹೊತ್ತಿ ಉರಿದಿದ್ದು, ಹನಮಂತ ಕನಮಡಿ ಅವರ ಕನಸೂ ಇದರೊಂದಿಗೆ ಭಸ್ಮವಾಗಿದೆ. ಆಕಸ್ಮಿಕ ಬೆಂಕಿ ಅವಘಡದ ಕಂಡ ದೃಶ್ಯಕ್ಕೆ ಏನ
ಕಳೆದ ಡಿಸೆಂಬರ್ವರೆಗೂ ಚೆನ್ನಾಗಿಯೇ ಇದ್ದ ಭಾರತ-ರಷ್ಯಾ ತೈಲ ಸಂಬಂಧ, ಇದೀಗ ಭಾರತ-ಅಮೆರಿಕ ವ್ಯಾಪಾರ ಒಪ್ಪಂದದ ಪರಿಣಾಮಬಾಗಿ ಮಂಕಾಗುತ್ತಿದೆ. ಈ ಒಪ್ಪಂದದ ಭಾಗವಾಗಿ ಭಾರತಕ್ಕೆ ತನ್ನ ನಿಯಂತ್ರಣದ ವೆನೆಜುವೆಲಾ ತೈಲವನ್ನು ಮಾರಾಟ
ಕರಾವಳಿ ಜಿಲ್ಲೆಗಳಿಗೆ ಜಟಿಲವಾಗಿದ್ದ ಖಾತೆ ಸಮಸ್ಯೆ ಈಗ ಸರಳೀಕರಣಗೊಳಿಸಲಾಗಿದೆ. ಹೊಸ ಮನೆ ನಿರ್ಮಾಣಕ್ಕೆ ಬ್ಯಾಂಕ್ ಸಾಲ ಸೌಲಭ್ಯ, ಖಾತೆ ಸೌಲಭ್ಯವೂ ಸರಳೀಕರಣಗೊಂಡಿದೆ. ಸರಕಾರದ ಹೊಸ ಆದೇಶ ಇದಕ್ಕೆಲ್ಲ ಪರಿಹಾರ ಕೊಟ್ಟಿದೆ,
ಭಾರತದ ಜೊತೆಗಿನ ತನ್ನ ವ್ಯಾಪಾರ ಸಂಬಂಧವನ್ನು ಸುಧಾರಿಸುವ ಅಮೆರಿಕ, ಭಾರತೀಯ ಸರಕುಗಳ ಮೇಲಿನ ಸುಂಕವನ್ನು ಶೇ. 50ರಿಂದ ಶೇ. 18ಕ್ಕೆ ಇಳಿಕೆ ಮಾಡಿದೆ. ಅಲ್ಲದೇ ದ್ವಿಪಕ್ಷೀಯ ವ್ಯಾಪಾರ ಒಪ್ಪಂದವನ್ನು ಘೋಷಿಸಿದೆ. ಇದೀಗ ಕಳೆದ ಸೆಪ್ಟೆಂಬ
ಚಿನ್ನದ ಬೆಲೆ ಏರಿಕೆಯ ಬಿಸಿ ಸುದ್ದಿ ನಡುವೆಯೇ ಕರ್ನಾಟಕದಲ್ಲಿ ಚಿನ್ನದ ನಿಕ್ಷೇಒಕ್ಕಾಗಿ ಹುಡುಕಾಟ ಆರಂಭಿಸಿರುವುದು ಹೊಸ ನಿರೀಕ್ಷೆಗಳನ್ನು ಹುಟ್ಟುಹಾಕಿದೆ. ಪ್ರಮುಖವಾಗಿ ಚಿಕ್ಕಬಳ್ಳಾಪುರದ ಗುಡಿಬಂಡೆಯಲ್ಲಿ ಏರಿಯಲ್ ಸರ್ವ
ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಿರುವುದು, ಈಗಲೂ ರಾಜ್ಯ ರಾಜಕಾರಣದಲ್ಲಿ ವಾದ-ವಿವಾದಗಳಿಗೆ ಕಾರಣವಾಗುತ್ತಿದೆ. ನಿನ್ನೆ (ಫೆ.4-ಬುಧವಾರ) ವಿಧಾನಸಭೆಯಲ್ಲಿ ಈ ವಿಚಾರವಾಗಿ ಬೆಂಗಳೂರು ದಕ್ಷಿಣ
ಗಾಝಿಯಾಬಾದ್ ನಲ್ಲಿ ಮೂವರು ಸಹೋದರಿಯರ ದುರಂತ ಸಾವು ನಮ್ಮ ಯುವ ಜನಾಂಗ ಎತ್ತ ಸಾಗುತ್ತಿದೆ ಎಂಬುದುಕ್ಕೆ ಕೈಗನ್ನಡಿಯಾಗಿದೆ. ಇಂದಿನ ಮಕ್ಕಳಲ್ಲಿ ಅತಿಯಾದ ಮೊಬೈಲ್ ಗೀಳು, ಆನ್ ಲೈನ್ ಗೇಮಿಂಗ್ ನ ಹುಚ್ಚು ಇದನ್ನು ಇಂದಿನ ಪೋಷಕರು ಬಿ
ಕರ್ನಾಟಕ ರಾಜ್ಯಪಾಲರ ಹೆಸರಿನ ಸಹಿಯನ್ನು ದುರ್ಬಳಕೆ ಮಾಡಿಕೊಂಡು ಸುಳ್ಳು ನೇಮಕಾತಿ ಆದೇಶ ನೀಡಿದ ಆರೋಪದಲ್ಲಿ ಸುಜಯೇಂದ್ರ ಎಂಬುವವರ ಮೇಲೆ ಪೊಲೀಸ್ ಕೇಸ್ ದಾಖಲಾಗಿದೆ. ಈತ ನಕಲಿ IAS, IPS ಅಧಿಕಾರಿಯಾಗಿದ್ದು, ಹೆಸರಿನ ಲೆಟರ್ಹೆಡ್
India U19 Vs Afghanistan U19- ಐಸಿಸಿ ಟಿ20 ಟೂರ್ನಿಯುದ್ದಕ್ಕೂ ಅತ್ಯುತ್ತಮ ಪ್ರದರ್ಶನ ತೋರುತ್ತಿರುವ ಭಾರತ ತಂಡ ಇದೀಗ ಫೈನಲ್ ಪ್ರವೇಶಿಸಿದೆ. ಬುಧವಾರ ಅಫ್ಘಾನಿಸ್ತಾನದ ವಿರುದ್ಧ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಆಯುಷ್ ಮ್ಹಾತ್ರೆ ನೇತೃತ್ವದ ತಂ
ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ನಲ್ಲಿ 2025 ರಲ್ಲಿ ಸಂಚಾರಿ ನಿಮಯ ಉಲ್ಲಂಘನೆ ಕೇಸ್ಗಳು 5 ಲಕ್ಷಕ್ಕೂ ಅಧಿಕ ದಾಖಲಾಗಿವೆ. 2024 ರಲ್ಲಿ ಬರೋಬ್ಬರಿ 13 ಲಕ್ಷ ದಾಖಲಾಗಿದ್ದವು. ಈ ಬಗ್ಗೆ ವಿಧಾನಸಭೆಯಲ್ಲಿ ಗೃಹ ಸಚಿವರು ಸ್ಥಳೀಯ ಶಾಸಕರು
Retired Out Vs Retired Hurt-ಚುಟುಕು ಕ್ರಿಕೆಟ್ ಪ್ರಸಿದ್ಧವಾಗುತ್ತಿರುವ ಇತ್ತೀಚಿನ ವರ್ಷಗಳಲ್ಲಿ ಅತಿ ಹೆಚ್ಚು ಕೇಳಿ ಬರುತ್ತಿರುವ ಪದ ರಿಟೈರ್ಡ್ ಔಟ್. ಇತ್ತೀಚೆಗೆ ಬಿಗ್ ಬ್ಯಾಷ್ ಲೀಗ್ ಟೂರ್ನಿಯಲ್ಲಿ ಪಾಕಿಸ್ತಾನದ ಮೊಹಮ್ಮದ್ ರಿಝ್ವಾನ್ ಅವರ
ಬೆಂಗಳೂರು ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆಯಾಗುವ ಸಾಧ್ಯತೆ ಇದೆ. ದರ ಪರಿಷ್ಕರಣೆಗೆ ರಾಜ್ಯ ಸರ್ಕಾರವು ಅನುಮತಿ ನೀಡಿದೆ ಎನ್ನಲಾಗಿದೆ. ಶೇಕಡಾ 5 ರಷ್ಟು ದರ ಹೆಚ್ಚಳವಾಗಬಹುದು. ಕಳೆದ ವರ್ಷ ಗರಿಷ್ಠ ಶೇಕಡಾ 70 ರಷ್ಟು ದರ ಏರಿಕೆಯಾಗ
Deve Gowda On Karnataka Water Crisis: ರೈತರ ಪರವಾಗಿ ಮೋದಿ ಸರ್ಕಾರ ಕೆಲಸ ಮಾಡುತ್ತಿದೆ. 2047ಕ್ಕೆ ಭಾರತವು ಮೋದಿ ಅವರ ನೇತೃತ್ವದಲ್ಲಿ ವಿಕಸಿತ ಭಾರತ ಆಗುವುದರಲ್ಲಿ ಯಾವುದೇ ಸಂಶಯ ಇಲ್ಲವೆಂದು ದೇವೇಗೌಡರು ಹೇಳಿದರು. ಇದೇ ವೇಳೆ, ಕರ್ನಾಟಕದ ಕುಡಿಯುವ ನೀರ
ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇದೀಗ ಅಬಕಾರಿ ತಲೆನೋವು ಶುರುವಾಗಿದೆ. ಅಬಕಾರಿ ಇಲಾಖೆಯಲ್ಲಿ ಸುಮಾರು 6000 ಕೋಟಿ ಹಗರಣ ನಡೆದಿದೆ ಎಂಬ ಆರೋಪ ಇದಾಗಿದೆ. ಹೀಗಾಗಿ ಸಚಿವ ಆರ್ ಬಿ ತಿಮ್ಮಾಪೂರ ರಾಜೀನಾಮೆಗೆ ವಿಪಕ್ಷಗಳು ಆಗ್ರಹಿಸಿವೆ. ಕ
ಟರ್ಕಿಶ್ ಏರ್ಲೈನ್ಸ್ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಕೂಡಲೇ ನೇತಾಜಿ ಸುಭಾಷ್ ಚಂದ್ರ ಬೋಸ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು. ಏರ್ಲೈನ್ಸ್ನಲ್ಲಿ 236 ಜನರು ಪ್ರಯಾಣಿ
ಮುಖಕ್ಕೆ ಹಚ್ಚುವ ಯಾವ ಕ್ರೀಮ್ ಕಿಡ್ನಿಗೆ ಡೇಂಜರ್? ಕಿಡ್ನಿ ಫೆಲ್ಯೂರ್ ಲಕ್ಷಣಗಳೇನು? Dr Arun Kumar
ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಮೈಲಾರ ಕ್ಷೇತ್ರದ ಜಾತ್ರಾ ಮಹೋತ್ಸವದಲ್ಲಿ ಕಾರ್ಣಿಕ ನುಡಿಯಲಾಗಿದೆ. ಸಂಪಾಯಿತಲೇ ಪರಾಕ್ ಎಂಬುದು ಗೊರವಯ್ಯ ರಾಮಜ್ಜ ಹೇಳಿದ್ದಾರೆ. ಇದನ್ನು ರಾಜ್ಯದ ಜನ ಈ ವರ್ಷದ ಭವಿಷ್ಯವಾಣಿ ಎಂದೇ ಭ
ಉಡುಪಿ -ಚಿಕ್ಕಮಗಳೂರು ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಅವರು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾಗಿದ್ದಾರೆ. ವಂದೇ ಭಾರತ್ ಎಕ್ಸ್ಪ್ರೆಸ್ ಅನ್ನು ಬೆಂಗಳೂರು ಮತ್ತು ಕರ್ನಾಟಕ ಕರಾವಳಿ ನಡುವೆ ಓಡಿಸುವ ಅಗತ್ಯವ
ಭಾರತದ ಗಡಿಯಲ್ಲಿ ನುಸುಳಿ ದೇಶವನ್ನು ಧ್ವಂಸ ಮಾಡಲು ಹೊಂಚು ಹಾಕುತ್ತಿದ್ದ ಜೈಶ್-ಎ-ಮೊಹಮ್ಮದ್ ಕಮಾಂಡರ್ ಸೇರಿದಂತೆ ಇನ್ನೊಬ್ಬ ಉಗ್ರನನ್ನು ಉಧಂಪುರನ ವಿವಿಧ ಭದ್ರತಾ ಪಡೆಗಳು ಜಂಟಿ ಕಾರ್ಯಚರಣೆ ನಡೆಸಿ ಎನ್ ಕೌಂಟರ್ ಮಾಡುವ
ಸುಪ್ರೀಂ ಕೋರ್ಟ್ ಮುಂದೆ ತಮ್ಮ ವಾದಗಳನ್ನು ಮಂಡಿಸುವಾಗ, ಮಮತಾ ಬ್ಯಾನರ್ಜಿ ಅವರು, ಚುನಾವಣಾ ಪ್ರಕ್ರಿಯೆಯ ಒತ್ತಡದಿಂದಾಗಿ 150 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಹೇಳಿದರು. ಇದರಲ್ಲಿ ಮುಖ್ಯ ಚುನಾವಣಾ ಅಧಿಕಾರಿಯ ನಿರ
Anthropic AI Tool Wiped 285 Billion Dollar : ಆಂಥ್ರೋಪಿಕ್ ಸಂಸ್ಥೆಯ ಹೊಸ ಎಐ ಏಜೆಂಟ್ಗಳು ಜಾಗತಿಕ ಐಟಿ ವಲಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿವೆ. ಔಟ್ಸೋರ್ಸಿಂಗ್ ಕೆಲಸಗಳನ್ನು ಎಐ ಕಸಿದುಕೊಳ್ಳುವ ಭೀತಿಯಿಂದ ಅಮೆರಿಕದ ಬೆನ್ನಲ್ಲೇ ಟಿಸಿಎಸ್, ಇನ್ಫೋ
ಜ್ಯೋತಿಷಿ ಕಮಲಾಕರ್ ಭಟ್ ಕೊಲೆ ಪ್ರಕರಣದಲ್ಲಿ ರಾಜಕೀಯ ಆರೋಪ-ಪ್ರತ್ಯಾರೋಪ ಜೋರಾಗಿದೆ. ಬಿಜೆಪಿ ಶಾಸಕ ಸುರೇಶ್ ಕುಮಾರ್ಗೆ ಜ್ಯೋತಿಷಿಯೊಂದಿಗೆ ನಂಟು ಎಂದು ಕಾಂಗ್ರೆಸ್ ಎಂಎಲ್ಸಿ ಬಿಕೆ ಹರಿಪ್ರಸಾದ್ ಆರೋಪಿಸಿದ್ದಾರೆ. ಇದಕ್ಕೆ
Karnataka BJP Leaders : ವಿಧಾನ ಮಂಡಲದ ಅಧಿವೇಶನದಲ್ಲಿ ಸಪ್ಪೆಯಾಗಿದ್ದ ಬಿಜೆಪಿ ಮತ್ತು ಜೆಡಿಎಸ್ ಅವರ ಹೋರಾಟವನ್ನು ಮತ್ತು ವಾಗ್ದಾಳಿಯನ್ನು ಮೂವರು ಬಿಜೆಪಿ ನಾಯಕರು ಬದಲಾಯಿಸಿದ್ದಾರೆ. ಆ ಮೂಲಕ, ಹಾಲೀ ಅಧಿವೇಶನದಲ್ಲಿ ಈ ಬಿಜೆಪಿ ನಾಯಕರು ಸರ
ಎಂಟು ವರ್ಷಕ್ಕೆ ಮಗ ದಂಟು ಎಂದಂತೆ ಭಾರತದೊಂದಿಗೆ ಸುಂಕ ಸಮರ ಮಾಡಿ ಪ್ರಯೋಜನವಿಲ್ಲ ಎಂಬ ಸತ್ಯವನ್ನು, ಅಮೆರಿಕ ಬರೋಬ್ಬರಿ ಒಂದು ವರ್ಷಗಳ ಬಳಿಕ ಅರಿತುಕೊಂಡಿದೆ. ಈ ಹಿನ್ನೆಲೆಯಲ್ಲಿ ಭಾರತದ ಮೇಲಿನ ಸುಂಕವನ್ನು ಶೇ. 50ರಿಂದ ಶೇ. 18ಕೆ ಇಳ
ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಹೇಳಿಕೆಗೆ ತಿರುಗೇಟು ನೀಡಿದ ಶರದ್ ಪವಾರ್, ಎನ್ಸಿಪಿ ಪಕ್ಷದ ಎರಡು ಬಣಗಳ ವಿಲೀನ ಮಾತುಕತೆಯಲ್ಲಿ ಫಡ್ನವಿಸ್ ಭಾಗಿಯಾಗಿಲ್ಲ, ಹಾಗಾಗಿ ಈ ಬಗ್ಗೆ ಮಾತನಾಡುವ ಹಕ್ಕಿಲ್ಲ ಎಂದ
ಬೆಂಗಳೂರಿನಲ್ಲಿ ಈ ವಾರಾಂತ್ಯದಲ್ಲಿ ವಿದ್ಯುತ್ ಕಡಿತವಾಗಲಿದೆ. ಶುಕ್ರವಾರ ಜಾಲಹಳ್ಳಿ ವಿಭಾಗದಲ್ಲಿ, ಶನಿವಾರ ರಾಜಾಜಿನಗರ ವಿಭಾಗದ ವಿಜಯನಗರ ಉಪಕೇಂದ್ರದ ವ್ಯಾಪ್ತಿಯಲ್ಲಿ ವಿದ್ಯುತ್ ಇರುವುದಿಲ್ಲ. ಹಲವು ಪ್ರದೇಶಗಳಲ್ಲಿ ಬೆಳ
ವಿಧಾನಸಭೆಯಲ್ಲಿ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ, ಬಿಜೆಪಿ ಸದಸ್ಯರ ವೈಯಕ್ತಿಕ ಟಾರ್ಗೆಟ್ ಮತ್ತು ವರ್ತನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಅಬಕಾರಿ ಹಗರಣದ ಪ್ರತಿಭಟನೆ ವೇಳೆ ಬಿಜೆಪಿ ವಿರುದ್ಧ ಕಠಿಣ ಪದಗಳಲ್ಲಿ ವಾಗ್ದಾಳ
ಆಸ್ಟ್ರೇಲಿಯಾದ ಮೆಲ್ಬರ್ನ್ನಲ್ಲಿ ಮಹಾತ್ಮ ಗಾಂಧೀಜಿಯವರ ಕಂಚಿನ ಪುತ್ಥಳಿಯನ್ನು ಅಪರಿಚಿತರು ಧ್ವಂಸಗೊಳಿಸಿ ಕದ್ದೊಯ್ದ ಘಟನೆ ನಡೆದಿದೆ. ಈ ಘಟನೆಯನ್ನು ಭಾರತ ತೀವ್ರವಾಗಿ ಖಂಡಿಸಿದ್ದು,ಕೂಡಲೇ ಆರೋಪಿಗಳನ್ನು ಬಂಧಿಸಿ ವಿಗ್ರಹ
ಪುಣೆ ಜಿಲ್ಲೆಯ ಬಾರಾಮತಿಯಲ್ಲಿ ನಡೆದ ವಿಮಾನ ದುರ್ಘಟನೆಯಲ್ಲಿ ಎನ್ಸಿಪಿ ನಾಯಕ ಅಜಿತ್ ಪವಾರ್ ದುರ್ಮರಣಕ್ಕಿಡಾಗಿ ಬರೋಬ್ಬರಿ ಒಂದು ವಾರ ಕಳೆದಿದೆ. ಈ ಮಧ್ಯೆ ಪಕ್ಷವು ತನ್ನ ನೆಚ್ಚಿನ ದಾದಾ ಅವರ ಕೊನೆಯ ದೂರವಾಣಿ ಸಂಭಾಷಣೆಯನ್
ಗಾಜಿಯಾಬಾದ್ನಲ್ಲಿ ಆನ್ಲೈನ್ ಗೇಮಿಂಗ್ನ ಗೀಳಿಗೆ ಬಿದ್ದದ್ದ 3 ಅಪ್ರಾಪ್ತ ಸಹೋದರಿಯರು ಪೋಷಕರು ಚಟದಿಂದ ಹೊರಬರುವಂತೆ ಹೇಳಿದ್ದಕ್ಕೆ 9ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕೊರಿಯನ್ ಆನ್ ಲೈ
ವಿಧಾನಸಭೆಯಲ್ಲಿ ಅಬಕಾರಿ ಇಲಾಖೆಯ 6000 ಕೋಟಿ ಭ್ರಷ್ಟಾಚಾರದ ಆರೋಪದ ಕುರಿತು ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಪ್ರತಿಭಟನೆ ನಡೆಸಿದರು. ವಿಪಕ್ಷ ನಾಯಕ ಆರ್. ಅಶೋಕ್ ಅವರು ಸಚಿವರ ರಾಜೀನಾಮೆಗೆ ಆಗ್ರಹಿಸಿದರು. ಇದಕ್ಕೆ ಪ್ರತಿಕ್ರಿ
ರಾಜ್ಯದಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಇದ್ದರೂ ಸರ್ಕಾರದ ವಿರುದ್ದ ಹೋರಾಟದ ಅಬ್ಬರ ಸೃಷ್ಟಿ ಮಾಡುವಲ್ಲಿ ಇಲ್ಲಿಯ ತನಕ ವಿಫಲಾಗಿತ್ತು. ಆದರೆ, ಇದೀಗ ಬಿಜೆಪಿ ಹೋರಾಟದ ಹುಮ್ಮಸ್ಸಿನಲ್ಲಿದೆ. ಈಗಾಗಲೇ ಸರ್ಕಾರದ ವೈಫಲ್ಯಗಳನ್ನು ಎ
ಅಮೆರಿಕ-ಭಾರತ ಸುಂಕ ಸಮರ ತಿಳಿಯಾದ ಬಳಿಕ ಷೇರು ಮಾರುಕಟ್ಟೆಯಲ್ಲಿ ಜಿಗಿತ ಕಂಡುಬಂದಿದ್ದು, ಚಿನ್ನದ ಮೇಲಿನ ಹೂಡಿಕೆ ಹೆಚ್ಚಾಗಿ ಬೆಲೆ ಏರಿಕೆಗೆ ಕಾರಣವಾಗಿದೆ.
Annamalai Resignation : ತಮಿಳುನಾಡಿನಲ್ಲಿ ಬಿಜೆಪಿಯ ಜನಪ್ರಿಯತೆ ಹೆಚ್ಚಾಗಲು ಪ್ರಮುಖ ಕಾರಣರಾಗಿದ್ದ ಕೆ.ಅಣ್ಣಾಮಲೈ, ತಮಗೆ ವಹಿಸಿದ ಜವಾಬ್ದಾರಿಯನ್ನು ನಯವಾಗಿ ತಿರಸ್ಕರಿಸಿದ್ದಾರೆ. ತಮಿಳುನಾಡು ಚುನಾವಣೆಯ ಈ ಸಮಯದಲ್ಲಿ ಅಣ್ಣಾಮಲೈ ನಿರ್ಧಾ
ಗರ್ಭಕಂಠದ ಕ್ಯಾನ್ಸರ್ ಬರದಂತೆ ತಡೆಯುತ್ತಂತೆ ಈ ಒಂದು ವ್ಯಾಕ್ಸಿನ್! Dr Sahana K P
ಈಗಾಗಲೇ ಅಮೆರಿಕಾದ ವೀಸಾ ಸಿಗುವುದು ಕಷ್ಟದ ಕೆಲಸವೆಂಬಂತಾಗಿದೆ.ಅದರಲ್ಲೂ ಅಮೆರಿಕನ್ ಪೌರತ್ವ ಪಡೆಯುವುದು ಸುಲಭದ ಮಾತೇ ಅಲ್ಲ. ಹೀಗಿರುವಾಗ ಅಮೆರಿಕಾದಲ್ಲಿ ಭಾರತೀಯ ಮೂಲದ ಗುರ್ಮೀತ್ ಸಿಂಗ್ ಎಂಬಾತ ಕ್ರಿಮಿನಲ್ ಹಿನ್ನೆಲೆ
ಅಬಕಾರಿ ಇಲಾಖೆಯ ಹಗರಣವನ್ನು ಮುಂದಿಟ್ಟುಕೊಂಡು ಬಿಜೆಪಿ ಮತ್ತು ಜೆಡಿಎಸ್ ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿ ನಡೆಸಿದ್ದು, ಸಚಿವ ಆರ್.ಬಿ. ತಿಮ್ಮಾಪುರ ರಾಜೀನಾಮೆಗೆ ವಿಪಕ್ಷಗಳು ಬಿಗಿ ಪಟ್ಟು ಹಿಡಿದಿವೆ. ನಿಯಮ 69ರ ಅಡಿಯಲ್ಲಿ ಚರ
ಸಂಚಾರ ದಟ್ಟಣೆ ನಿವಾರಣೆಗೆ ಬೆಂಗಳೂರು ಪಶ್ಚಿಮ ನಗರ ಪಾಲಿಕೆ ಮಲ್ಲೇಶ್ವರಂನಲ್ಲಿ 'ಪೇ ಆ್ಯಂಡ್ ಪಾರ್ಕ್' ವ್ಯವಸ್ಥೆ ಜಾರಿಗೊಳಿಸಲು ಸಜ್ಜಾಗಿದೆ. ಮೊದಲ ಹಂತದಲ್ಲಿ 7 ಪ್ರಮುಖ ರಸ್ತೆಗಳಲ್ಲಿ ಈ ವ್ಯವಸ್ಥೆ ಜಾರಿಯಾಗಲಿದ್ದು, ಟ್ರಾಫ
Supreme Court To MCA : ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್’ಗೆ ಸಂಬಂಧಿಸಿದ ಅರ್ಜಿಯ ವಿಚಾರಣೆಯ ವೇಳೆ, ಸರ್ವೋಚ್ಚ ನ್ಯಾಯಾಲಯ, ಗರಂ ಆಗಿದೆ. ಸರಿಯಾಗಿ ಬ್ಯಾಟ್ ಹಿಡಿಯಲು ಬಾರದವರನ್ನು ಬೋರ್ಡ್ ಸದಸ್ಯರನ್ನಾಗಿ ಮಾಡಿದರೆ ಹೀಗೇ ಆಗೋದು ಎಂದು ನ
ಸತ್ಯ ಹೇಳಲು ಧೈರ್ಯ ಬೇಕು ಅಂತಾರೆ. ಆದರ ಪಾಕಿಸ್ತಾನದ ಬಾಯಲ್ಲಿ ಸತ್ಯ ನುಡಿಸಲು, ಬಾಸುಂಡೆ ಬರುವ ರೀತಿಯಲ್ಲಿ ಎರಡು ಹೊಡೆದರೆ ಸಾಕು. ಇದಕ್ಕೆ ಪುಷ್ಠಿ ಎಂಬಂತೆ ಇತ್ತೀಚಿನ ಪಾಕಿಸ್ತಾನ ಸೇನೆ ಮತ್ತು ಬಲೂಚಿಸ್ತಾನ ಲಿಬರೇಷನ್ ಆರ್ಮ
ಭಾರತದೊಂದಿಗಿನ ತನ್ನ ವಾಣಿಜ್ಯ ಸಂಬಂಧದಲ್ಲಿ ಕ್ರಾಂತಿಕಾರಿ ಬದಲಾವಣೆ ತಂದಿರುವ ಅಮೆರಿಕ, ಭಾರತದ ಸರಕಗಳ ಮೇಲಿನ ಸುಂಕವನ್ನು ಶೇ. 50ರಿಂದ ಶೇ. 18ಕ್ಕೆ ಇಳಿಸಿದೆ. ಅಲ್ಲದೇ ದ್ವಿಪಕ್ಷೀಯ ವ್ಯಾಪಾರ ಒಪ್ಪಂದವನ್ನೂ ಅಂತಿಮಗೊಳಿಸಿದೆ. ಈ ಹ
ಮೈಸೂರಿನಲ್ಲಿ ಚಿತ್ರನಗರಿ ನಿರ್ಮಾಣದ ಕನಸು ದಶಕಗಳಿಂದ ನನಸಾಗಿಲ್ಲ. ಸಮಗ್ರ ಯೋಜನಾ ವರದಿ ಅಂತಿಮ ಹಂತದಲ್ಲಿದ್ದು, ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ (ಪಿಪಿಪಿ) ಅನುಷ್ಠಾನಕ್ಕೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸ
ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ ಕವಿಯುವಂತೆ ಮಾಡಿದೆ. ಒಂದು ಕಡೆ ಪರಮಾಣು ಮಾತುಕೆತಗಳ ಪ್ರಯತ್ನಗಳು ಸಾಗಿದ್ದರೆ, ಮತ್ತೊಂದು ಕಡೆ ಸಮುದ್ರದಲ್ಲಿ ಅಮೆರಿಕ ಮತ್ತು ಇರಾನ್
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಸೈಟ್ ಮಾಲೀಕರಿಗೆ ಸಿಹಿ ಸುದ್ದಿ ಕೊಟ್ಟಿದೆ. ಖಾಲಿ ಸೈಟ್ ಉಳಿಸಿಕೊಂಡಿದ್ದಕ್ಕೆ ಈ ವರೆಗೆ ದಂಡ ಪಾವತಿಸಬೇಕಿತ್ತು. ಆದರೆ ಬಹಳಷ್ಟು ಮಂದಿ ದಂಡ ಬಾಕಿ ಉಳಿಸಿಕೊಂಡಿದ್ದಾರೆ. ಹೀಗಾಗಿ ಜನ ಸಾಮಾನ
ಭಾರತದೊಂದಿಗಿನ ವಾಣಿಜ್ಯ ಸಂಬಂಧದಲ್ಲಿ ಕ್ರಾಂತಿಕಾರಿ ಬದಲಾವಣೆ ಮಾಡಿಕೊಂಡಿರುವ ಅಮೆರಿಕ, ಸರಕುಗಳ ಮೇಲಿನ ಪರಸ್ಪರ ಸುಂಕವನ್ನು ಶೇ. 18ಕ್ಕೆ ಇಳಿಕೆ ಮಾಡಿದೆ. ಇದೇ ವೇಳೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದೊಂದಿಗಿನ ವ್ಯ
Delhi Capitals Vs Gujarat Giants- ಮಹಿಳಾ ಪ್ರೀಮಿಯರ್ ಲೀಗ್ ಟೂರ್ನಿಯ ಫೈನಲ್ ನಲ್ಲಿ ಸ್ಮೃತಿ ಮಂದಾನ ನೇತೃತ್ವದ ರಾಯಲ್ ಚಾಲೆಂಜ್ಸ್ ಬೆಂಗಳೂರು ತಂಡವನ್ನು ಎದುರಿಸುವ ತಂಡ ಯಾವುದೆಂಬ ಕುತೂಹಲಕ್ಕೆ ಇದೀಗ ತೆರೆ ಬಿದ್ದಿದೆ. ಮಂಗಳವಾರ ನಡೆದ ಎಲಿಮಿನೇ
ಇದು ಕ್ರಿಕೆಟ್ ಅಭಿಮಾನಿಗಳು ಖುಷಿಪಡುವ ಸುದ್ದಿ! 2026ರ ಕ್ರಿಕೆಟ್ ಋತುವನ್ನು ಮತ್ತಷ್ಟು ರೋಚಕವಾಗಿಸಲು ವಿಲ್ಲೋ ಬೈ ಕ್ರಿಕ್ ಬಝ್(Willow ಮತ್ತು Cricbuzz) ಹಲವು ನವ ನವೀನ ಅಪ್ಡೇಟ್ ಗಳನ್ನು ಪರಿಚಯಿಸಿದೆ. ಅದರಲ್ಲೂ ವಿಶೇಷವಾಗಿ ಫೆಬ್ರವರಿ 7
Excise duty waived off : ತಂಬಾಕಿನ ಮೇಲಿದ್ದ ಅಬಕಾರಿ ಸುಂಕ ಶೇ. 18ರಷ್ಟನ್ನು ಕೇಂದ್ರ ಸರ್ಕಾರ ವಾಪಸ್ ಪಡೆದಿದೆ. ಕುಮಾರಸ್ವಾಮಿಯವರ ಪ್ರಯತ್ನದ ಫಲವಾಗಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಭೂಮಿಯಲ್ಲಿನ ಅಪ
ಬೆಂಗಳೂರು-ಚೆನ್ನೈ ನಡುವೆ 306 ಕಿ.ಮೀ. ಉದ್ದದ ಹೈಸ್ಪೀಡ್ ರೈಲು ಕಾರಿಡಾರ್ ನಿರ್ಮಾಣವಾಗಲಿದ್ದು, ಬೈಯಪ್ಪನಹಳ್ಳಿ ಮತ್ತು ವೈಟ್ಫೀಲ್ಡ್ನಲ್ಲಿ ಭೂಗತ ನಿಲ್ದಾಣಗಳು ನಿರ್ಮಾಣವಾಗುವ ಸಾಧ್ಯತೆಯಿದೆ. ಗಂಟೆಗೆ 350 ಕಿ.ಮೀ. ವೇಗದಲ್ಲಿ ಸಂ
ಧರ್ಮಸ್ಥಳದಲ್ಲಿ 1990 ರಿಂದ 2021 ರವರೆಗೆ ನಡೆದ 74 ಅಸಹಜ ಸಾವುಗಳ ಬಗ್ಗೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಪ್ರಕರಣಗಳ ವಸ್ತುಸ್ಥಿತಿ, ಇದುವರೆಗೆ ತೆಗೆದುಕೊಂಡ ಕ್ರಮಗಳು, ಹಾಗೂ ಮುಂದಿನ ಕ್ರಿಯೆಗಳ ಬಗ್ಗೆ ಎರಡು ವ
Manoj Mukund Naravane- ಯಾರು ಈ ಮನೋಜ್ ಮುಕುಂದ್ ನರವಣೆ? ಯಾಕೆ ಇದ್ದಕ್ಕಿದ್ದಂತೆ ಎಲ್ಲರೂ ಅವರು ಬರೆದಿರುವ ಪುಸ್ತಕದ ಕುರಿತು ಚರ್ಚಿಸಲು ಆರಂಭಿಸಿದ್ದಾರೆ? ಈ ಪ್ರಶ್ನೆಯ ಕುರಿತೇ ಭಾರತದ ಸಂಸತ್ತು ಇತ್ತೀಚೆಗೆ ಭಾರೀ ಚರ್ಚೆಯಲ್ಲಿ ತೊಡಗಿದೆ. ಈ
Annamalai Resigned as Election Incharge : ಚುನಾವಣೆಯ ಹೊಸ್ತಿಲಲ್ಲಿ ಬಿಜೆಪಿಗೆ ದೊಡ್ಡ ಶಾಕ್ ಎದುರಾಗಿದೆ. ಆರು ಜಿಲ್ಲೆಗಳ ಚುನಾವಣಾ ಉಸ್ತುವಾರಿಯಾಗಿದ್ದ ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದ
ಬೆಂಗಳೂರಿನ ಹೊರ ವರ್ತುಲ ರಸ್ತೆಯ ಇಬ್ಲೂರು ಜಂಕ್ಷನ್ ಬಳಿ ಸಂಚಾರ ದಟ್ಟಣೆ ಕಡಿಮೆ ಮಾಡಲು ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ನೀಲನಕ್ಷೆ ಸಿದ್ಧಪಡಿಸಲು ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಸೂಚಿಸಿದ್ದಾರೆ. ಸಿಲ್ಕ್ ಬೋರ್ಡ್
India Vs USA ICC World CupT20 Match- ವಿಶ್ವ ಚುಟುಕು ಕ್ರಿಕೆಟ್ ಹಬ್ಬಕ್ಕೆ ದಿನಗಣನೆ ಆರಂಭವಾಗಿದೆ. ಹಾಲಿ ವಿಶ್ವ ಚಾಂಪಿಯನ್ ಭಾರತ ತಂಡವು ಅಮೆರಿಕ ವಿರುದ್ಧ ತನ್ನ ಮೊದಲ ಪಂದ್ಯವನ್ನು ಆಡಲಿದೆ. ಭಾರತ ಪ್ಲೇಯಿಂಗ್ ಇಲೆವೆನ್ ನಲ್ಲಿ ಯಾರಿಗೆಲ್ಲಾ ಅವಕಾ
Pat Cummins Injury- ಟಿ20 ಕ್ರಿಕೆಟ್ ಗಾಗಿ ಟೆಸ್ಟ್ ಕ್ರಿಕೆಟ್ ಅನ್ನು ನಿರ್ಲಕ್ಷಿಸಿದ ಬಹಳಷ್ಟು ಮಹಾನುಭಾವರಿದ್ದಾರೆ. ಅದೇ ಟೆಸ್ಟ್ ಗಾಗಿ ಟಿ20 ತೊರೆದವರು ಬಹಳ ಕಡಿಮೆ. ಆಸ್ಟ್ರೇಲಿಯಾದ ನಾಯಕ ಪ್ಯಾಟ್ ಕಮಿನ್ಸ್ ಇದೀಗ ಟಿ20 ವಿಶ್ವಕಪ್ನಿಂದ ಹೊ
ಕಡಲ ತೀರದಲ್ಲಿ ‘ತ್ರಿನಯನಿ’ ನಟಿ ಆಶಿಕಾ ಪಡಕೋಣೆ ಸನ್ ಬಾತ್
ಅಬಕಾರಿ ಇಲಾಖೆಯ ಹಗರಣ ವಿಧಾನಸಭೆಯಲ್ಲಿ ತೀವ್ರ ಚರ್ಚೆಗೆ ಕಾರಣವಾಯಿತು. ವಿಪಕ್ಷಗಳು ಸಚಿವ ಆರ್.ಬಿ. ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿದವು, ಆಡಳಿತ ಮತ್ತು ವಿಪಕ್ಷಗಳ ನಡುವೆ ತೀವ್ರ ವಾಕ್ಸಮರ ನಡೆಯಿತು. ತನಿಖೆ ಪೂರ್ಣಗೊಳ್ಳುವ
ಉತ್ತರ ಕನ್ನಡದಲ್ಲಿ ಅನೈತಿಕ ಸಂಬಂಧದ ಗಲಾಟೆ ಕೊಲೆಗೆ ಕಾರಣವಾಗಿದೆ. ಜ್ಯೋತಿಷಿ ಕಮಲಾಕರ್ ಭಟ್ ಸೇರಿದಂತೆ 7 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಪತ್ನಿಯ ಅಕ್ರಮ ಸಂಬಂಧವನ್ನು ಪ್ರಶ್ನಿಸಿದ್ದಕ್ಕೆ ನಡೆದ ಗಲಾಟೆಯಲ್ಲಿ ವಸಂತ್
ಇನ್ನು ಮುಂದೆ ಆಸ್ತಿ ನೋಂದಣಿಗೆ ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ಕಾಯುವ ಅಗತ್ಯವಿಲ್ಲ. ಕರ್ನಾಟಕ ಸರ್ಕಾರದ ನೋಂದಣಿ ಮತ್ತು ಮುದ್ರಾಂಕ ಇಲಾಖೆಯು ಕಾವೇರಿ 2.0 ತಂತ್ರಾಂಶದ ಮೂಲಕ ಕಾಗದರಹಿತ ಆಸ್ತಿ ನೋಂದಣಿ ವ್ಯವಸ್ಥೆಯನ್ನು ಪರಿ
ಐತಿಹಾಸಿಕ ಕರಗ ನಡೆಯುವ ಧರ್ಮರಾಯ ಸ್ವಾಮಿ ದೇವಾಲಯದಲ್ಲಿ ನೆಕ್ಲೆಸ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ , ಆರೋಪ ಹೊತ್ತಿರುವ ಕೆ.ನಾಗರಾಜು ಅವರನ್ನು ಅಮಾನತುಗೊಳಿಸಲಾಗಿದೆ.
Raising Star Asia Cup 2026- ಪಾಕಿಸ್ತಾನದ ಯಾವುದೇ ನಿರ್ಧಾರವೂ ಸ್ಥಿರ ಇಲ್ಲ ಎಂಬುದಕ್ಕೆ ಇದೇ ಸಾಕ್ಷಿ. ಅಂಡರ್ 19 ವಿಶ್ವಕಪ್ ನಲ್ಲಿ ಪಾಕಿಸ್ತಾನ ತಂಡ ಭಾರತದ ವಿರುದ್ಧ ಆಡಿದೆ. ಇದೀಗ ಮಹಿಳಾ ರೈಸಿಂಗ್ ಏಷ್ಯಾ ಕಪ್ ನಲ್ಲಿ ಭಾರತದ ವಿರುದ್ಧ ಪಾಕಿಸ್ತ
ಲೋಕಸಭೆಯಲ್ಲಿ ರಾಹುಲ್ ಗಾಂಧಿ ಮಾಜಿ ಸೇನಾ ಮುಖ್ಯಸ್ಥರ ಆತ್ಮಕಥೆಯ ಉಲ್ಲೇಖ ಮಾಡುತ್ತಿದ್ದಂತೆ ಗದ್ದಲ ಉಂಟಾಯಿತು. ಬಿಜೆಪಿ ಮತ್ತು ಕಾಂಗ್ರೆಸ್ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದು, ಸಭಾಧ್ಯಕ್ಷರು ಕಲಾಪವನ್ನು ಮುಂದೂಡಬೇಕಾಯಿತ
ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಕಾನ್ಪಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ. ರಾಯ್ ಅವರ 9 ಪುಟಗಳ ಡೆತ್ ನೋಟ್ ಪತ್ತೆಯಾಗಿದೆ. ಕುಟುಂಬಸ್ಥರಿಗೆ ಕ್ಷಮೆಯಾಚಿಸಿ, ಹಣಕಾಸಿನ ವಿವರ ಹಾಗೂ ಉತ್ತರಾಧಿಕಾರಿಗಳ ಬಗ್ಗೆ ಉಲ್ಲೇಖಿಸಿದ್
ಅಬಕಾರಿ ಇಲಾಖೆ ಹಗರಣದ ಆರೋಪದ ನಡುವೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರದ 'ವಿಬಿ-ಗ್ರಾಮ್ ಜಿ' ಕಾಯ್ದೆಯ ವಿರುದ್ಧ ನಿರ್ಣಯ ಮಂಡಿಸಿದರು. ಇದು ಒಕ್ಕೂಟ ತತ್ವ, ಗ್ರಾಮೀಣ ಜನರ ಬದುಕಿನ ಹಕ್ಕು ಹಾಗೂ ಪಂಚಾಯತ್ ರಾಜ್ ವ್ಯವಸ್ಥ
Food Fun And Laughter - Ikigai Cafe : ಸಾಂಸ್ಕೃತಿಕ ನಗರ ನಮ್ಮ ಹೆಮ್ಮೆಯ ಮೈಸೂರಿನಲ್ಲಿ ಹೊಸ ಕೆಫೆಯೊಂದು ಆರಂಭವಾಗಿದೆ. ಈ ರೆಸ್ಟೋರೆಂಟ್ ಹೆಸರು ಇಕಿಗಾಯ್ ಕೆಫೆ. ಇಕೆಗಾಯ್ ಎನ್ನುವುದು ಜಪಾನ್ ದೇಶದ ಭಾಷೆ. ಇದನ್ನು ಶುಭ ಸೂಚಕ ಪದ ಎಂದು ಆ ದೇಶದಲ್ಲಿ ಕರ
ಭಾರತದ ವಿರುದ್ಧ ಟಿ20 ವಿಶ್ವಕಪ್ 2026 ಪಂದ್ಯವನ್ನು ಬಹಿಷ್ಕರಿಸಲು ಪಾಕಿಸ್ತಾನ ಸರ್ಕಾರ ನಿರ್ಬಂಧ ಹೇರಿದೆ. ಫೆಬ್ರವರಿ 15ರ ಪಂದ್ಯ ಬಹಿಷ್ಕರಿಸಿದರೆ ಪಾಕಿಸ್ತಾನಕ್ಕೆ 'ವಾಕೋವರ್' ನೀಡಲಾಗುತ್ತದೆ. ಇದರಿಂದ ನೆಟ್ ರನ್ ರೇಟ್ ಕುಸಿಯಲಿದ
ಕೆನಡಾದಲ್ಲಿ ಗುಂಡಿನ ದಾಳಿ ಪ್ರಕರಣಗಳು ಹೆಚ್ಚಾಗುತ್ತಿವೆ. ಇತ್ತೀಚೆಗೆ ಸರ್ರೆ ಪ್ರದೇಶದಲ್ಲಿ ನಡೆದ ಘಟನೆಯಲ್ಲಿ ಮೂವರು ಭಾರತೀಯ ಮೂಲದ ಯುವಕರನ್ನು ಬಂಧಿಸಲಾಗಿದೆ. ಇವರ ಮೇಲೆ ಬಂದೂಕು ಅಪರಾಧದ ಆರೋಪ ಹೊರಿಸಲಾಗಿದೆ. ಕೆನಡಾದಲ್
ಸುಪ್ರೀಂಕೋರ್ಟ್ ವಾಟ್ಸಾಪ್ ಮತ್ತು ಮೆಟಾಗೆ ಬಳಕೆದಾರರ ಡೇಟಾ ಹಂಚಿಕೆ ಬಗ್ಗೆ ಕಠಿಣ ಎಚ್ಚರಿಕೆ ನೀಡಿದೆ. ಭಾರತದ ಗೌಪ್ಯತೆಯ ಜೊತೆ ಆಟವಾಡಲು ಸಾಧ್ಯವಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಹೇಳಿದ್ದಾರೆ. ಬಳಕೆದಾರರ ಡೇಟ
ರಾಜ್ಯ ಸರ್ಕಾರ ಮಂಡಿಸಿದ್ದ ದ್ವೇಷ ಭಾಷಣ ಮಸೂದೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕಲು ನಿರಾಕರಿಸಿದ್ದಾರೆ. ಉಭಯ ಸದನದಲ್ಲಿ ಅಂಗೀಕಾರವಾಗಿರುವ ಮಸೂದೆಗೆ ಅಂಕಿತ ಹಾಕಲು ನಿರಾಕರಿಸಿದ್ದು, ಸ್ಪಷ್ಟನೆ ನೀಡುವ ನಿಟ್
‘ಕಾಟೇರ’ ಬೆಡಗಿ ಆರಾಧನಾ ವಿಶೇಷ ದಿನಕ್ಕೆ ತಿರುಪತಿಗೆ ತೆರಳಿದ ಮಾಲಾಶ್ರೀ ಕುಟುಂಬ
Ramanagara Assembly Constituency : ಪಕ್ಷದ ಹಿರಿಯ ಮುಖಂಡರಿದ್ದಾರೆ ಮತ್ತು ನಮ್ಮ ಕುಟುಂಬವನ್ನು ಪ್ರೀತಿಸುವ ಒಂದು ದೊಡ್ಡ ವರ್ಗವೇ ಅಲ್ಲಿದೆ. ಜಾತಿಗಣತಿಯು ಕೇವಲ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಅಭಿವೃದ್ಧಿಯ ಹಿತದೃಷ್ಟಿಯಿಂದ ನಡೆಯಬೇಕೇ ಹೊರ
ಚಿತ್ತಾಪುರ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಥೋಡ್ ಅವರ ಹೇಳಿಕೆ ವೈರಲ್ ಆಗಿದೆ. ಅಧಿಕಾರ ಸಿಕ್ಕರೆ ಮೀಸಲಾತಿ ಬೇಕು ಎನ್ನುವವರನ್ನು ಜೈಲಿಗೆ ಹಾಕುವುದಾಗಿ ಹೇಳಿದ್ದಾರೆ. ಬಡವರಿಗೆ ಮಾತ್ರ ಮೀಸಲಾತಿ ನೀಡಬೇಕು, ಜಾತಿ ಆಧಾರಿತ ಮೀಸಲಾತ
ಪಾಕಿಸ್ತಾನದ ಬುದ್ದಿ ತನ್ನ ಮೊಣಕಾಲಿನಲ್ಲಿದೆ ಎಂಬ ವಿಚಾರವನ್ನು ಮತ್ತೆ ಸಾಬೀತು ಮಾಡುವಂತಹ ವಿಚಿತ್ರ ಘಟನೆ ಪಾಕಿಸ್ತಾನದ ರಾವಲ್ಪಿಂಡಿಯಲ್ಲಿ ನಡೆದಿದೆ. ಹೌದು, ಪಾಕ್ ನಲ್ಲಿ ಜಿನ್ಗಳು ಬಾಲಕನ ಅಪಹರಣ ಮಾಡಿದ್ದಾರೆಂದು ಪ್ರಕರಣ
ಅಮೆರಿಕ ಅಧ್ಯಕ್ಷ ಟ್ರಂಪ್ ಭಾರತದೊಂದಿಗೆ ದಿಢೀರ್ ವ್ಯಾಪಾರ ಒಪ್ಪಂದ ಘೋಷಿಸಿದ್ದಾರೆ. ತಿಂಗಳುಗಳ ಮಾತುಕತೆ ಬಳಿಕ, ಭಾರತ ರಷ್ಯಾದಿಂದ ತೈಲ ಆಮದು ನಿಲ್ಲಿಸಲು ಒಪ್ಪಿಕೊಂಡಿದೆ. ಭಾರತ-ಇಯು ಮುಕ್ತ ವ್ಯಾಪಾರ ಒಪ್ಪಂದದ ಮಾತುಕತೆಗಳು ಅ
ಹಾವೇರಿ ಸಾರಿಗೆ ಸಂಸ್ಥೆಯು ಪದೇಪದೆ ನಿಯಮ ಬದಲಾಯಿಸುತ್ತಿರುವುದರಿಂದ ವಿಶೇಷಚೇತನರು ಬಸ್ಪಾಸ್ ಪಡೆಯಲು ಸಂಕಷ್ಟ ಎದುರಿಸುತ್ತಿದ್ದಾರೆ. ಮೊದಲು 21 ಬಗೆಯ ವಿಕಲತೆಗಳನ್ನು ಗುರುತಿಸಿದ್ದ ಸಂಸ್ಥೆ, ಈಗ ಕೇವಲ 7 ಬಗೆಯ ವಿಕಲತೆಗಳಿಗ
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ನಡುವೆ, ಡಿಸಿಎಂ ಡಿಕೆ ಶಿವಕುಮಾರ್ ಕನಕಪುರದಲ್ಲಿ 'ಕನಕೋತ್ಸವ' ಹೆಸರಿನಲ್ಲಿ ಅದ್ದೂರಿ ಕಾರ್ಯಕ್ರಮ ಅದೇ ನೆಪದಲ್ಲಿ ಆಯೋಜಿಸಿ ಶಕ್ತಿ ಪ್ರದರ್ಶನವನ್ನೂ ಮಾಡಿದರು. ಐದು ದಿನಗಳ ಈ ಕಾರ್ಯಕ್ರ
ಬೆಂಗಳೂರು-ಮೈಸೂರು ದಶಪಥ ರಸ್ತೆಯಲ್ಲಿ ಕಳೆದ ಮೂರು ವರ್ಷಗಳಲ್ಲಿ 215 ಮಂದಿ ಸಾವನ್ನಪ್ಪಿದ್ದು, 1674 ಅಪಘಾತಗಳು ಸಂಭವಿಸಿವೆ. ಹೆದ್ದಾರಿಯ ಎರಡನೇ ಹಂತದಲ್ಲಿ ಅತಿಹೆಚ್ಚು ಸಾವುಗಳು ಸಂಭವಿಸಿವೆ. ಅತಿ ವೇಗ, ಅಜಾಗರೂಕತೆ ಮತ್ತು ವೈದ್ಯಕೀ
ಭಾರತದೊಂದಿಗೆ ಯುರೋಪಿಯನ್ ಒಕ್ಕೂಟದ ವಾಣಿಜ್ಯ ಒಪ್ಪಂದಕ್ಕೆ ಪ್ರತಿಕ್ರಿಯೆಯಾಗಿ, ಅಮೆರಿಕ ಭಾರತದ ಮೇಲಿನ ತೆರಿಗೆಯನ್ನು ಶೇ. 50 ರಿಂದ ಶೇ. 18ಕ್ಕೆ ಇಳಿಸಿದೆ. ಇದು ಏಷ್ಯಾದ ಇತರ ರಾಷ್ಟ್ರಗಳಿಗಿಂತ ಕಡಿಮೆ ಸುಂಕವಾಗಿದ್ದು, ಭಾರತಕ್ಕೆ
Pakistan New Drama : ಮೊದಲು ವಿಶ್ವಕಪ್ ನಿಂದ ಹೊರ ನಡೆಯುತ್ತೇವೆ ಎಂದು ನಾಟಕವಾಡಿ, ಅದಕ್ಕೆ ಐಸಿಸಿ ಸೊಪ್ಪು ಹಾಕದೇ ಇದ್ದಾಗ, ಭಾರತದ ವಿರುದ್ದ ಪಂದ್ಯ ಬಹಿಷ್ಕರಿಸುವುದಾಗಿ ಹೇಳುತ್ತಿರುವ ಪಾಕಿಸ್ತಾನ, ಶ್ರೀಲಂಕಾಗೆ ತೆರಳಿದೆ. ಭಾರತದ ವಿರುದ
ಭಾರತದ ಜೊತೆಗಿನ ವಾಣಿಜ್ಯ ಸಂಬಂಧದಲ್ಲಿ ಅಮೆರಿಕವು ಕ್ರಾಂತಿಕಾರಿ ಬದಲಾವಣೆ ಮಾಡಿಕೊಂಡಿದೆ. ಜಾಗತಿಕ ಸುಂಕ ಸಮರದ ಭಾಗವಾಗಿ ಭಾರತದ ಮೇಲೆ ಹೇರಲಾಗಿದ್ದ ಸುಂಕವನ್ನು, ಶೇ. 50ರಿಂದ ಶೇ. 18ಕ್ಕೆ ಟ್ರಂಪ್ ಆಡಳಿತ ಇಳಿಕೆ ಮಾಡಿದೆ. ಇಷ್ಟೇ
ಚಿನ್ನ ಬೆಳ್ಳಿ ಮಾರುಕಟ್ಟೆಯಲ್ಲಿ ಕ್ಷಿಪ್ರ ಬದಲಾವಣೆಗಳಾಗುತ್ತಿದ್ದು, ಹೂಡಿಕೆದಾರರು ಹೆಚ್ಚು ಮಾರಾಟದಲ್ಲಿ ತೊಡಗಿರುವುದರಿಂದ ಹಾಗೂ ಡಾಲರ್ ಮೌಲ್ಯ ಬಲಗೊಳ್ಳುತ್ತಿರುವುದರಿಂದ ಚಿನ್ನದ ಬೆಲೆ ಇಳಿಕೆಯಾಗುತ್ತಿದೆ. ಆದರೆ ಸದ್
ಕಳೆದ ಮೂರು ವರ್ಷಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು 255 ದಾಳಿಗಳನ್ನು ನಡೆಸಿ, ಹಲವು ಭ್ರಷ್ಟ ಸರ್ಕಾರಿ ನೌಕರರು ಮತ್ತು ಅಧಿಕಾರಿಗಳ ಬಣ್ಣ ಬಯಲು ಮಾಡಿದ್ದಾರೆ. ಈ ದಾಳಿಗಳಲ್ಲಿ ಅಪಾರ ಪ್ರಮಾಣದ ನಗದು, ಚಿನ್ನಾಭರಣ ಮತ್ತು ಆಸ್ತಿ ವಶಪಡ
ಭಾರತ-ಅಮೆರಿಕ ವಾಣಿಜ್ಯ ಸಂಬಂಧದಲ್ಲಿ ಕ್ರಾಂತಿಕಾರಿ ಬದಲಾವಣೆಗಳು ನಡೆದಿದ್ದು, ಪ್ರಮುಖವಾಗಿ ಭಾರತದ ಮೇಲಿನ ಸುಂಕವನ್ನು ಅಮೆರಿಕವು ಶೇ. 25ರಿಂದ ಶೇ. 18ಕ್ಕೆ ಇಳಿಕೆ ಮಾಡಿದೆ. ಅದೇ ರೀತಿ ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ
ಅಮೆರಿಕಾ ಮತ್ತು ಇರಾನ್ ನಡುವಿನ ಉದ್ವಿಗ್ನ ಪರಿಸ್ಥಿತಿ ಶಮನಗೊಳ್ಳುವ ಲಕ್ಷಣಗಳು ಕಾಣುತ್ತಿವೆ. ಪ್ರಾದೇಶಿಕ ಶಕ್ತಿಗಳ ಮಧ್ಯಸ್ಥಿಕೆಯ ಬಳಿಕ ಉಭಯ ದೇಶಗಳು ಫೆಬ್ರವರಿ 6 ರಂದು ಟರ್ಕಿಯಲ್ಲಿ ಮಾತುಕತೆ ನಡೆಸಲು ಸಿದ್ಧವಾಗಿದ್ದು, ಶು
ಆಗುಂಬೆ ಘಾಟಿಯಲ್ಲಿ ಪ್ರತಿದಿನ ವಾಹನ ದಟ್ಟಣೆ ಹೆಚ್ಚಾಗುತ್ತಿದ್ದು, ಪ್ರಯಾಣಿಕರು ತಾಸುಗಟ್ಟಲೆ ಸಂಚಾರಕ್ಕೆ ಕಾಯಬೇಕಾದ ಪರಿಸ್ಥಿತಿ ಎದುರಾಗಿದೆ. ಕಡಿದಾದ ತಿರುವುಗಳು, ಇಕ್ಕಟ್ಟಾದ ರಸ್ತೆ ಮತ್ತು ನಿರಂತರ ಗುಡ್ಡ ಕುಸಿತದಿಂದಾ
AIMIM in Davanagere South : ದಾವಣಗೆರೆಯ ಧಣಿ ಎಂದೇ ಹೆಸರಾಗಿರುವ ಶಾಮನೂರು ಶಿವಶಂಕರಪ್ಪನವರ ನಿಧನದ ನಂತರ, ಅವರು ಪ್ರತಿನಿಧಿಸುತ್ತಿದ್ದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣೆ ನಡೆಯಬೇಕಿದೆ. ಕ್ಷೇತ್ರದಲ್ಲಿ ಮುಸ್ಲಿಮರು ನಿ

15 C