BCCI And Virat Kohli- ಟೀಂ ಇಂಡಿಯಾ ಪರ ಏಕದಿನ ಮಾದರಿಯಲ್ಲಿ ಮಾತ್ರ ಆಡುತ್ತಿರುವ ಹಿರಿಯ ಆಟಗಾರರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರನ್ನು ದೇಶೀಯ ಕ್ರಿಕೆಟ್ ನಲ್ಲಿ ಆಡಿಸಬೇಕೆಂದು ಅಂದುಕೊಂಡಿದ್ದ ಬಿಸಿಸಿಐಗೆ ಇದೀಗ ದೊಡ್ಡ ತಲೆ
ಡಿಸೆಂಬರ್ 2 ರಂದು ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು 89.92 ಕ್ಕೆ ಕುಸಿಯುವ ಮೂಲಕ ಹೊಸ ದಾಖಲೆ ಬರೆದಿದೆ. ಡಿಸೆಂಬರ್ 1 ರಂದು 89.7575 ರಷ್ಟಿದ್ದ ಮೌಲ್ಯವು, ಇದೀಗ 90ರ ಗಡಿಯತ್ತ ಸಾಗುತ್ತಿದೆ. ದೇಶದ ಜಿಡಿಪಿ ಅಂಕಿ-ಅಂಶಗಳು ಉತ
ಶ್ರೀಲಂಕಾದಲ್ಲಿ ದಿತ್ವಾ ಚಂಡಮಾರುತದಿಂದಾದ ಹಾನಿಗೆ ಭಾರತ ಸೇರಿದಂತೆ ಹಲವು ದೇಶಗಳು ನೆರವು ನೀಡಿವೆ. ಆದರೆ, ಪಾಕಿಸ್ತಾನ ಕಳುಹಿಸಿದ ಆಹಾರ ಪದಾರ್ಥಗಳು ಅವಧಿ ಮೀರಿದ್ದು, ಶ್ರೀಲಂಕಾದ ಅಧಿಕಾರಿಗಳು ಬೇಸರ ವ್ಯಕ್ತಪಡಿಸಿದ್ದಾರೆ.
ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಜೈಲಿಗೆ ಹೋಗಲು ಭಾರತವೇ ಕಾರಣ ಎಂದು ಸಾಮಾಜಿಕ ಜಾಲತಾಣದಲ್ಲಿ ನಕಲಿ ಪತ್ರ ಹರಿದಾಡುತ್ತಿದೆ. ಈ ಪತ್ರವನ್ನು ಭಾರತ ಸರ್ಕಾರ ಕಳುಹಿಸಿಲ್ಲ ಎಂದು PIB ಸ್ಪಷ್ಟಪಡಿಸಿದೆ. ಇದು ಪಾಕಿಸ್ತಾನದ
Tamil Nadu Assembly Election 2026 : ಮುಂದಿನ ವರ್ಷ ತಮಿಳುನಾಡಿನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಎನ್ಡಿಎ ಮತ್ತು ಇಂಡಿಯಾ ಮೈತ್ರಿಕೂಟ ಪೂರ್ವ ಸಿದ್ದತೆಯನ್ನು ಮಾಡಿಕೊಳ್ಳುತ್ತಿದೆ. ಈ ಬಾರಿಯ ಚುನಾವಣೆಯಲ್ಲಿ ತಮಿಳು ಚಿತ್ರರಂಗದಲ್ಲಿ ಭಾ
ಕರ್ನಾಟಕದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಪೂರ್ವ ಪ್ರಾಥಮಿಕ ಶಿಕ್ಷಣವನ್ನು ಬಲಪಡಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿದೆ. ರಾಜ್ಯದ ಆಯ್ದ ಅಂಗನವಾಡಿ ಕೇಂದ್ರಗಳಲ್ಲಿ ಎಲ್ಕೆಜಿ (ಲೋವರ್ ಕಿಂಡರ್ಗಾರ್
R Ashwin On Abhimanyu Eswaran- ದೇಶೀಯ ಕ್ರಿಕೆಟ್ ನಲ್ಲಿ ಉತ್ತಮ ಪ್ರದರ್ಶನ ತೋರುತ್ತಿದ್ದರೂ ಅಭಿಮನ್ಯು ಈಶ್ವರನ್ ಅವರು ಭಾರತದ ಪರ ಟೆಸ್ಟ್ ಪದಾರ್ಪಣೆ ಪಂದ್ಯವನ್ನಾಡಲು ಸಾಧ್ಯವಾಗಿಲ್ಲ. ಈ ಬಗ್ಗೆ ರವಿಚಂದ್ರನ್ ಅಶ್ವಿನ್ ಅವರು ಬಿಸಿಸಿಐ ಮುಖ್ಯ
ಬೆಸ್ಕಾಂ ಸ್ಮಾರ್ಟ್ ಮೀಟರ್ ಟೆಂಡರ್ನಲ್ಲಿ ಅಕ್ರಮ ಆರೋಪ ಕೇಸ್ ರದ್ದಿಗೆ ಸಂಬಂಧಿಸಿದಂತೆ ಮೃತ ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಪುರಸ್ಕರಿಸಿದೆ. ಈ ಹಿನ್ನೆಲೆಯಲ್ಲಿ, ಸಚಿವ ಕೆ.ಜೆ. ಜಾರ್
ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಪಂದ್ಯದಲ್ಲಿ ಭಾರತ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನ ಮೂಲಕ ತಂಡದಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಯವರ ಅನಿವಾರ್ಯತೆ ಮತ್ತೊಮ್ಮೆ ಸಾಬೀತಾಗಿದೆ. ಮಾಜಿ ಆಯ್ಕೆದಾರರು ಅಭಿಪ್ರಾಯ
ಆಪಲ್ ಕಂಪನಿಯು ತನ್ನ ಕೃತಕ ಬುದ್ಧಿಮತ್ತೆ (ಎಐ) ವಿಭಾಗವನ್ನು ಬಲಪಡಿಸುವ ನಿಟ್ಟಿನಲ್ಲಿ, ಬೆಂಗಳೂರು ವಿವಿ ಹಳೆ ವಿದ್ಯಾರ್ಥಿ ಅಮರ್ ಸುಬ್ರಹ್ಮಣ್ಯ ಅವರನ್ನು ಎಐ ವಿಭಾಗದ ಉಪಾಧ್ಯಕ್ಷರನ್ನಾಗಿ ನೇಮಿಸಿದೆ. ನಿವೃತ್ತಿಯಾಗಲಿರುವ ಹಾ
ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, ವಿರೋಧ ಪಕ್ಷಗಳು ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಚರ್ಚಿಸಲು ಸಮಯ ನಿಗದಿ ಮಾಡಬಾರದು ಎಂದು ಹೇಳಿದ್ದಾರೆ. ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಈ ವಿಷಯದ ಬಗ್ಗೆ ತ
ಹನುಮ ಜಯಂತಿ ದಿನದಂದು ಡಿಕೆ ಶಿವಕುಮಾರ್ ಅವರ ಮನೆಯಲ್ಲಿ ನಾಟಿಕೋಳಿ ಮರ್ಡರ್ ಮಾಡಲಾಗಿದೆ ಎಂದು ಕಾಂಗ್ರೆಸ್ ಬ್ರೇಕ್ಫಾಸ್ಟ್ ಮೀಟಿಂಗ್ ಬಗ್ಗೆ ವಿರೋಧ ಪಕ್ಷದ ಆರ್ ಅಶೋಕ್ ಲೇವಡಿ ಮಾಡಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಅವರ ನ
ಸುಮಾರು 200 ವರ್ಷಗಳ ನಂತರ ವಾರಣಾಸಿಯಲ್ಲಿ 19 ವರ್ಷದ ವೇದಮೂರ್ತಿ ದೇವವ್ರತ ಮಹೇಶ್ ರೇಖೆ ಸತತ 50 ದಿನಗಳ ಕಾಲ ಯಾವುದೇ ಆಡಚಣೆಗಳಿಲ್ಲದೆ, 2,000 ವೇದ ಮಂತ್ರಗಳು ಮತ್ತು ಶ್ಲೋಕಗಳನ್ನು ಪಠಿಸುವ ಅಪರೂಪದ ಸಾಧನೆ ಮಾಡಿದ್ದಾರೆ. ಈ ಸಾಧನೆಗೆ ಪ್
ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳು ಕುತೂಹಲ ಕೆರಳಿಸುತ್ತಿದೆ. ಪಕ್ಷದ ಮುಖಂಡರ ನಡುವೆ ಗೊಂದಲ ಬಗೆಹರಿಸುವ ನಿಟ್ಟಿನಲ್ಲಿ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಪ್ರಮುಖ ಪಾತ್ರ ನಿರ್ವಹಣೆ ಮಾಡಬೇಕ
ಕರ್ನಾಟಕದಲ್ಲಿ ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ. ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷ ಆಗುತ್ತಿದೆ. ಕೆಲ ಸಚಿವರು, ಸಿಎಂ ಅಧಿಕಾರಿ ಉಳಿಸಿಕೊಳ್ಳಲು ಒದ್ದಾಡುತ್ತಿದ್ದರೆ, ಅತ್ತ ಕೆಲವರು ಕಸಿದುಕೊಳ್ಳಲು ತಂತ್ರ ಬೀಸುತ
ಕಳೆದೊಂದು ವಾರದಿಂದ ನಾಯಕತ್ವ ಬದಲಾವಣೆ ಕುರಿತ ಎಲ್ಲಾ ಪ್ರಶ್ನೆಗಳಿಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೀಡುತ್ತಿರುವ ಒಂದೇ ಉತ್ತರ, ಹೈಕಮಾಂಡ್ ತೆಗೆದುಕೊಳ್ಳುವ ಯಾವುದೇ ನಿರ್ಧಾ
ಬೆಂಗಳೂರು ವಿಮಾನ ನಿಲ್ದಾಣದಲ್ಲಿನ ರಾಮೇಶ್ವರಂ ಕೆಫೆಯಲ್ಲಿ ಆಹಾರದಲ್ಲಿ ಹುಳು ಸಿಕ್ಕ ಪ್ರಕರಣಕ್ಕೆ ಸಂಬಂಧಿಸಿದಂತೆ 19 ವರ್ಷದ ಯುವಕನೊಬ್ಬ ದೂರು ನೀಡಿದ್ದಾನೆ. ರೆಸ್ಟೋರೆಂಟ್ ತನ್ನ ಮೇಲೆ ಸುಲಿಗೆ ಪ್ರಕರಣ ದಾಖಲಿಸಿತ್ತು ಎಂದು
ವಿಮ್ಕೋ ನಗರ ಮತ್ತು ಇಂಟರ್ನ್ಯಾಷನಲ್ ಏರ್ಪೋರ್ಟ್ ನಡುವೆ ಪ್ರಯಾಣಿಸುತ್ತಿದ್ದ ನೀಲಿ ಬಣ್ಣದ ಮೆಟ್ರೋ ಮಾರ್ಗದಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆ, ಸುರಂಗ ಮಾರ್ಗದಲ್ಲೇ ಮೆಟ್ರೋ ಕೆಟ್ಟು ನಿಂತು ಪ್ರಯಾಣಿಕರು ಸಮಸ್ಯೆ
ನಮ್ಮ ಪಕ್ಷದಲ್ಲಿ ಯಾರೂ ಬೇರೆಯಾಗಿಲ್ಲ. ನೀವುಗಳು (ಮಾಧ್ಯಮಗಳು) ಬೇರೆ ಮಾಡುತ್ತಿದ್ದೀರಿ. ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಸದನದಲ್ಲಿ ನಿಮ್ಮ ವಿರುದ್ಧ ಪ್ರತಿಭಟನೆ ಮಾಡುತ್ತಾರಂತೆ ಎಂದು ಕೇಳಿದಾಗ, “ಅವರು ಮಾಡಲಿ, ಯಾವ ವಿಚಾರಕ್
ಕುವೈತ್ನಿಂದ ಹೈದರಾಬಾದ್ಗೆ ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಮುಂಬೈ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ. ಪ್ರಯಾಣಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಿ, ವ
ಇತ್ತೀಚೆಗೆ ನಡೆದ ಗೋವಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಸಮಾರಂಭದಲ್ಲಿ ಕಾಂತಾರಾ: ಚಾಪ್ಟರ್ 1 ಚಿತ್ರದ ದೃಶ್ಯಗಳನ್ನು ಕೆಟ್ಟದಾಗಿ ಅಭಿನಯಿಸಿ ವ್ಯಾಪಕ ಟೀಕೆಗಳಿಗೆ ಒಳಗಾಗಿದ್ದ ಬಾಲಿವುಡ್ ನಟ ರಣವೀರ್ ಸಿಂಗ್, ತಮ್ಮ ವರ್ತನೆಗ
ಭಾರತದಲ್ಲಿ ಹೈದರಾಬಾದ್, ಚೆನ್ನೈ, ಮುಂಬಯಿ ಸೇರಿದಂತೆ ಹಲವು ಪ್ರಮುಖ ನಗರಕ್ಕೆ ಭೇಟಿ ನೀಡಿ, ಅಲ್ಲಿನ ಆಹಾರವನ್ನು ಸೇವಿಸಿದ್ದೇನೆ, ಎಲ್ಲದಕ್ಕೂ ಉತ್ತಮವಾಗಿರುವುದು ಬೆಂಗಳೂರಿನ ಬ್ರೇಕ್ಫಾಸ್ಟ್ ಎಂದು ಸ್ಕಾಟ್ಲೆಂಡ್ನ ಪ್ರವ
ಮಾಜಿ ಸಿಎಂ ಹಾಗೂ ಹಿರಿಯ ಬಿಜೆಪಿ ಮುಖಂಡ ಬಿಎಸ್ ಯಡಿಯೂರಪ್ಪ ಅವರ ವಿರುದ್ದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ವಿಚಾರಣೆಗ
ವರ್ಷದ ಕೊನೆಯ ತಿಂಗಳಾದ ಡಿಸೆಂಬರ್ನಲ್ಲಿ 19 ದಿನಳ ಕಾಲ ಬ್ಯಾಂಕ್ ರಜೆ ಇರಲಿದೆ ಎಂಬ ಸುದ್ದಿ ಕೇಳಿ ಅನೇಕರು ಹುಬ್ಬೇರಿಸುತ್ತಿದ್ದಾರೆ. ಆದರೆ ಆರ್ಬಿಐ ಬಿಡುಗಡೆ ಮಾಡಿರುವ ಬ್ಯಾಂಕ್ ರಜಾ ದಿನಗಳ ಪಟ್ಟಿಯಲ್ಲಿ ಕೇವಲ 6 ದಿನಗಳಲ್ಲ
ರಾಷ್ಟ್ರೀಯ ಹೆರಾಲ್ಡ್ ಪ್ರಕರಣದಲ್ಲಿ ಗಾಂಧಿ ಕುಟುಂಬದ ವಿರುದ್ಧ ಇ.ಡಿ. ಹೊಸ ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ಮೋದಿ ಮತ್ತು ಇ.ಡಿ. ವಿರುದ್ಧ ತೀವ್ರ ವಾಗ್ದಾಳಿ ನಡೆಸಿ
ನೀವು ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವ ಮತ್ತು ಅವರ ಸುರಕ್ಷತೆಯನ್ನು ಬಲಪಡಿಸುವ ಉಪಕ್ರಮವನ್ನು ಹುಡುಕುತ್ತಿದ್ದೀರಾ? ಮಹಿಳಾ ಇ-ಹಸ್ತ ಯೋಜನೆಯು ಮಹಿಳಾ ಮಹಿಳಾ ಉದ್ಯಮಿಗಳಿಗೆ ಆರ್ಥಿಕ ಸ್ವಾತಂತ್ರ್ಯ ಮತ್ತು ಭದ್ರ
ಸಂಚಾರ್ ಸಾಥಿ ಆ್ಯಪ್ ಕಡ್ಡಾಯಗೊಳಿಸುವಂತೆ ದೇಶದ ಎಲ್ಲಾ ಮೊಬೈಲ್ ತಯಾರಿಕಾ ಹಾಗೂ ಮಾರಾಟ ಸಂಸ್ಥೆಗಳಿಗೆ ಕೇಂದ್ರ ಸರ್ಕಾರ ಡಿ. 1ರಂದು ಆದೇಶ ಹೊರಡಿಸಿದೆ. ಆದರೆ, ಇದರ ವಿರುದ್ಧ ದನಿಯೆತ್ತಿರುವ ಕಾಂಗ್ರೆಸ್ ಹಾಗೂ ವಿಪಕ್ಷಗಳು, ಆ ಆ್ಯ
Vijay Mallya Questions to Indian Finance Ministry : ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಭಾರತ ಬಿಟ್ಟು ಪರಾರಿಯಾಗಿ ಲಂಡನ್ ನಲ್ಲಿರುವ ಯುಬಿ ಸಂಸ್ಥೆಯ ಅಧ್ಯಕ್ಷ ವಿಜಯ್ ಮಲ್ಯ, ಎಷ್ಟು ಹಣ ಬಾಕಿಯಿತ್ತೋ, ಅದನ್ನು ಮೀರಿ ಬ್ಯಾಂಕುಗಳು ನನ್ನಿಂದ ವಸೂಲಿ ಮಾಡಿವೆ.
ತೆಲಂಗಾಣ ಸರ್ಕಾರದ ಸಾಮಾಜಿಕ ಸಬಲೀಕರಣ ಮತ್ತು ಸಮಾನ ಅವಕಾಶಗಳ ಬದ್ಧತೆಯನ್ನು ಪ್ರತಿಬಿಂಬಿಸುವ ಮತ್ತೊಂದು ಹೆಜ್ಜೆಯಾಗಿ ಈಗ ಹೈದರಾಬಾದ್ ಮೆಟ್ರೋದಲ್ಲಿ 20 ಮಂಗಳಮುಖಿಯರನ್ನು ಭದ್ರತಾ ತಂಡಕ್ಕೆ ನೇಮಕ ಮಾಡಿಕೊಳ್ಳಲಾಗಿದೆ. ಮಹಿಳಾ
ದೆಹಲಿಯಲ್ಲಿ ಶೀಘ್ರದಲ್ಲೇ ನಡೆಯಲಿರುವ ವಿಶೇಷ ತೀವ್ರ ಪರಿಷ್ಕರಣೆಗಾಗಿ ಚುನಾವಣಾ ಅಧಿಕಾರಿಗಳು ಸಿದ್ಧತೆ ನಡೆಸುತ್ತಿದ್ದಾರೆ. ಬೂತ್ ಮಟ್ಟದ ಅಧಿಕಾರಿಗಳು ನಿವಾಸಿಗಳ ಕಲ್ಯಾಣ ಸಂಘಗಳೊಂದಿಗೆ ಸಭೆ ನಡೆಸಿ, ಮತದಾರರ ಪಟ್ಟಿಯಲ್ಲಿ
ದೇಶಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆಗೆ, ವಿರೋಧ ಪಕ್ಷಗಳು ಭಾರೀ ವಿರೋಧ ವ್ಯಕ್ತಪಡಿಸುತ್ತಿವೆ. ಈ ವಿರೋಧ ಲೋಕಸಭೆ ಕಲಾಪದಲ್ಲೂ ಪ್ರತಿಧ್ವನಿಸಿದ್ದು, SIR ಕುರಿತು ಚರ್ಚೆಗೆ ಒತ್ತಾಯಿಸಿ, ಪ್ರತಿಪಕ್ಷ ಸದಸ್ಯರು ಸ
ಮಂಗಳೂರು ವಿವಿ ಕ್ಯಾಂಪಸ್ನಲ್ಲಿ ಡಿ.3ರಂದು ನಾರಾಯಣ ಗುರುಗಳು ಮತ್ತು ಮಹಾತ್ಮ ಗಾಂಧೀಜಿ ಸಂವಾದದ ಶತಮಾನೋತ್ಸವ, ಗುರುಗಳ ಮಹಾಸಮಾಧಿ ಶತಾಬ್ದಿ, ಸರ್ವ ಮತ ಸಮ್ಮೇಳನ ನಡೆಯಲಿದೆ. ಈ ಕುರಿತು ಪತ್ರಿಕಾಗೋಷ್ಠಿ ನಡೆಸಿ, ಮುಖ್ಯಮಂತ್ರಿ
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ದಿತ್ವಾ ಚಂಡಮಾರುತದ ಪರಿಣಾಮದಿಂದ ಅಕಾಲಿಕ ಮಳೆಯಾಗುತ್ತಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ದೀಪಾವಳಿ ನಂತರವೂ ಸುರಿಯುತ್ತಿರುವ ಮಳೆಯಿಂದಾಗಿ ಕೊಯ್ಲಿಗೆ ಬಂದಿದ್ದ ರಾಗಿ ಬೆಳೆ ನೆಲಕ
ಕೆಲವು ರಾಜ್ಯಗಳಲ್ಲಿರುವ ರಾಜ್ಯಪಾಲರ ನಿವಾಸಗಳ ಹೆಸರುಗಳನ್ನು ಬದಲಿಸಲಾಗಿದೆ. ರಾಜಭವನ ಎಂದಿರುವುದನ್ನು ಲೋಕಭವನ ಎಂದು ಬದಲಾಯಿಸಲಾಗಿದೆ. ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು ತ್ರಿಪುರಾ, ಉತ್ತರಾಖಾಂಡ್ ರಾಜ್ಯಗಳಲ್ಲಿ ಈಗಾಗಲೇ
IPL 2026 Mini Auction 2026- ಕ್ರಿಕೆಟ್ ಪ್ರೇಮಿಗಳು ಕಾತರದಿಂದ ಕಾಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಮಿನಿ ಹರಾಜು ಡಿಸೆಂಬರ್ 16ರಂದು ಅಬುಧಾಬಿಯಲ್ಲಿ ನಡೆಯಲಿದೆ. ಒಟ್ಟು 1355 ಆಟಗಾರರು ನೋಂದಾಯಿಸಿಕೊಂಡಿದ್ದು ಕ್ಯಾಮೆರಾನ್ ಗ್ರೀನ್, ಸ್ಟೀವ
New National President for BJP : ಹಲವು ತಿಂಗಳಿನಿಂದ ನೆನೆಗುದಿಗೆ ಬಿದ್ದಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ, ಈ ವರ್ಷಾಂತ್ಯದ ವೇಳೆ ಹೆಸರು ಘೋಷಣೆಯಾಗುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ. ಬಿಹಾರದಲ್ಲಿ ಹೊಸ ಸರ್ಕಾರ ಅಧಿಕಾ
ಮುಂದಿನ ದಿನಗಳಲ್ಲಿ, ಅಂದರೆ ಡಿ. 3 ರಿಂದ 7 ರವರೆಗೆ, ತಮಿಳುನಾಡು ಮತ್ತು ಪುದುಚೇರಿಯಲ್ಲಿ ಹವಾಮಾನವು ಸ್ವಲ್ಪ ಸುಧಾರಿಸುವ ನಿರೀಕ್ಷೆಯಿದೆ. ಆದರೂ, ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ ಮಳೆಯೂ ಆ
ಕರ್ನಾಟಕ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಎಂದೇ ಕರೆಯಲ್ಪಡುವ ಕಾವೇರಿಯಲ್ಲಿ ಇದ್ದ ಅನೇಕ ಮುಖ್ಯಮಂತ್ರಿಗಳು ಐದು ವರ್ಷ ಅಧಿಕಾರಾವಧಿ ಪೂರ್ಣಗೊಳಿಸಿಲ್ಲ. ಆದರೆ, ಸಿದ್ದರಾಮಯ್ಯ ಮಾತ್ರ ಅದಕ್ಕೆ ಅಪವಾದ. 2013ರಿಂದ 2018ವರೆಗೆ ಅವರು ಅಲ
ಚಿನ್ನದ ಬೆಲೆ ಭಾರಿ ಏರಿಕೆಯಾಗಿದ್ದು, ಇಂದು ಸಿಹಿಸುದ್ದಿ ಎಂಬಂತೆ ಚಿನ್ನಾಭರಣ ಬೆಲೆಯಲ್ಲಿ ಕೊಂಚ ಇಳಿಕೆ ಆಗಿದೆ. ಬೆಳ್ಳಿ ಬೆಲೆಯೂ ಏರಿಕೆ ಆಗಿಲ್ಲ.
ಬಿಹಾರದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ಯಶಸ್ವಿಯಾಗಿ ಜಾರಿಯಾಗಿದೆ ಎಂದು ಭಾರತ ಚುನಾವಣಾ ಆಯೋಗ ಸುಪ್ರೀಂ ಕೋರ್ಟ್ಗೆ ತಿಳಿಸಿದೆ. ಈ ಪ್ರಕ್ರಿಯೆಯನ್ನು ಪ್ರಶ್ನಿಸಿದ್ದ ವಾದಗಳು ತಪ್ಪು ಮತ್ತು ಊಹೆಗಳ ಆಧಾರಿತವಾಗಿವೆ ಎಂದು ಆಯೋ
ಕಲಾತ್ಮಕ ಮೆಚ್ಚುಗೆ ಮತ್ತು ಸಾಂಸ್ಕೃತಿಕ ಅಸಂವೇದನಾಶೀಲತೆ ನಡುವೆ ಒಂದು ತೆಳುವಾದ ವ್ಯತ್ಯಾಸವಿದೆ. ಯಾವುದೇ ಚಿತ್ರವಾಗಲಿ ಅದರ ಮೂಲವನ್ನು ಗೌರವಿಸಿದಾಗ ಮಾತ್ರ ಅದಕ್ಕೊಂದು ಬೆಲೆ. ಆದರೆ ಗೋವಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸ
ಕೋಮು ಸೂಕ್ಷ್ಮ ರಾಜ್ಯವಾದ ಪಶ್ಚಿಮ ಬಂಗಾಳದಲ್ಲಿ ಸಣ್ಣದೊಂದು ಧಾರ್ಮಿಕ ವಿವಾದ ಇಡೀ ರಾಜ್ಯವನ್ನೇ ಸುಡಬಲ್ಲ ಸಾಮರ್ಥ್ಯ ಹೊಂದಿರುತ್ತದೆ. ಅಂತದ್ದರಲ್ಲಿ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಬಾಬರಿ ಮಸೀದಿಯ ತದ್ರೂಪಕ್ಕೆ ಶಿಲಾನ್ಯಾ
ಅಂಜನಾದ್ರಿಯಲ್ಲಿ ಡಿ. 2 ಮತ್ತು 3 ರಂದು ವಿಶೇಷವಾಗಿ ನಡೆಯಲಿರುವ ಹನುಮಮಾಲಾ ವಿಸರ್ಜನೆಗೆ ಲಕ್ಷಾಂತರ ಭಕ್ತರು ಆಗಮಿಸುವ ನಿರೀಖ್ಷೆ ಇದ್ದು, ಜಿಲ್ಲಾಡಳಿತ ಸಕಲ ಸಿದ್ಧತೆ ನಡೆಸಿದೆ. ಸಹಾಯವಾಣಿ, ಪ್ರಸಾದ ವಿತರಣೆ ಪಾರ್ಕಿಂಗ್ ಸಿದ್ಧತ
ಹಿರಿಯ ಕಾಂಗ್ರೆಸ್ ಮುಖಂಡ, ಚಿಕ್ಕಪೇಟೆಯ ಮಾಜಿ ಶಾಸಕ ಆರ್ ವಿ ದೇವರಾಜು ನಿಧನರಾಗಿದ್ದಾರೆ. ಹೃದಯಾಘಾತದಿಂದ ಮೈಸೂರು ಭೇಟಿ ವೇಳೆ ಮೃತಪಟ್ಟಿದ್ದಾರೆ.
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು 33 ಪ್ಯಾಕೇಜ್ಗಳಲ್ಲಿ ಕಸ ಸಂಗ್ರಹಣೆ ಮತ್ತು ವಿಲೇವಾರಿಗಾಗಿ ಟೆಂಡರ್ ಕರೆದು ಅಂತಿಮಗೊಳಿಸಿರುವುದಾಗಿ ತಿಳಿಸಿದ್ದಾರೆ. ಕಸದ ಮಾಫಿಯಾದವರ ಅಡ್ಡಿಗಳ ನಡುವೆಯೂ, ನ್ಯಾಯಾಲಯದ ಸಮ್ಮತಿಯೊಂ
ದೊಡ್ಡಬಳ್ಳಾಪುರದ ಸಾಂಪ್ರದಾಯಿಕ ಸೀರೆಗಳ ವಿನ್ಯಾಸವನ್ನು ಸೂರತ್ನ ಮಿಲ್ಗಳು ನಕಲು ಮಾಡುತ್ತಿರುವುದರಿಂದ ಸ್ಥಳೀಯ ಮಾರುಕಟ್ಟೆಗೆ ಹೊಡೆತ ಬಿದ್ದಿದೆ. ಇದನ್ನು ತಡೆಯಲು ಮತ್ತು ದೊಡ್ಡಬಳ್ಳಾಪುರ ಸೀರೆಗಳಿಗೆ ವಿಶಿಷ್ಟ ಬ್ರ್ಯ
Moeen Ali To Play IN PSL- ಪಾಫ್ ಡು ಪ್ಲೆಸಿಸ್ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮತ್ತೊಬ್ಬ ಮಾಜಿ ಆಟಗಾರ ಮೊಯಿನ್ ಅಲಿ ಅವರು ಇದೀಗ ಪಾಕಿಸ್ತಾನ ಸೂಪರ್ ಲೀಗ್ ನಲ್ಲಿ ಆಡಲಿರುವುದಾಗಿ ಘೋಷಿಸಿದ್ದಾರೆ. ಈ ಬಗ್ಗೆ ಎಕ್ಸ್ ಟ್ರೀಟ್ ಮಾಡಿರು
ಬೆಂಗಳೂರಿನ ರಾಜಾನುಕುಂಟೆ ಠಾಣಾ ವ್ಯಾಪ್ತಿಯ ಸುರಧೇನುಪುರದಲ್ಲಿ ಚಿನ್ನ ಕದ್ದು ಪರಾರಿಯಾದ ಘಟನೆ ನಡೆದಿದೆ. ಚಿನ್ನದ ಉಂಗುರಗಳನ್ನು ಕದ್ದು, ದಂಪತಿಯನ್ನು ಮನೆಯೊಳಗೆ ಕೂಡಿಹಾಕಿದ್ದಾರೆ ಎನ್ನಲಾಗಿದೆ. ಸಿಸಿಟಿವಿ ಕ್ಯಾಮೇರಾದಲ
ಬೆಂಗಳೂರಿನಲ್ಲಿ ನಡೆದ ಗಾಂಧಿ ಗ್ರಾಮ ಪುರಸ್ಕಾರ ವಿತರಣಾ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು. ಜಲ ಜೀವನ್ ಮಿಷನ್ ಯೋಜನೆಯಡಿ ರಾಜ್ಯಕ್ಕೆ ಬರಬೇಕಾದ 13 ಸಾವಿರ ಕೋಟಿ ರೂ. ಅ
India Vs South Africa-ಕೊಂಚ ಏರುಪೇರಾಗಿದ್ದರೂ ಹರಿಣಗಳು ರಾಂಚಿಯಲ್ಲಿ ಭಾರತ ತಂಡಕ್ಕೆ ಚಳ್ಳೇಹಣ್ಣು ತಿನ್ನಿಸಿರುತ್ತಿದ್ದರು. ದಕ್ಷಿಣ ಆಫ್ರಿಕಾದ ಬ್ಯಾಟರ್ ಗಳು ಚೆಂಡನ್ನುಮೈದಾನದ ಮೂಲೆ ಮೂಲೆಗೆ ಅಟ್ಟುತ್ತಿದ್ಜಾಗ ಭಾರತೀಯ ಬೌಲರ್ಗಳಲ್
ಬೆಂಗಳೂರಿನಲ್ಲಿ ನುಗ್ಗೆಕಾಯಿ ಬೆಲೆ ಗಗನಕ್ಕೇರಿದೆ. ಒಂದು ಕೆ.ಜಿ. ನುಗ್ಗೆಕಾಯಿ ಬೆಲೆ ಮಟನ್ ಬೆಲೆಗೆ ಸಮನಾಗಿದೆ. ಹಿಂದೆ 150-200 ರೂ. ಇದ್ದ ನುಗ್ಗೆಕಾಯಿ ಈಗ 500-600 ರೂ.ಗೆ ತಲುಪಿದೆ. ತಮಿಳುನಾಡಿನಲ್ಲಿ ಬೆಳೆ ತಡವಾಗಿರುವುದು ಮತ್ತು ಚಂಡಮ
ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಡಿಎನ್ಎ ಹೊಂದಿಕೆಯಾಗಿದ್ದು, ವಕೀಲರು ಇದನ್ನು ಅಲ್ಲಗಳೆದಿಲ್ಲ ಎಂದು ರಾಜ್ಯ ಸರ್ಕಾರ ಹೈಕೋರ್ಟ್ನಲ್ಲಿ ಬಲವಾಗಿ ವಾದಿಸಿದೆ. ರಾಜಕೀಯ ಪಿತೂರಿ, ಸಂತ್ರಸ್ತೆಯನ್ನು ಬಳಸಿ
ದೇಶಾದ್ಯಂತ ಹೆಚ್ಚುತ್ತಿರುವ ಡಿಜಿಟಲ್ ಅರೆಸ್ಟ್ ಪ್ರಕರಣಗಳ ವಿರುದ್ಧ ಸುಪ್ರೀಂ ಕೋರ್ಟ್ ಕಠಿಣ ಕ್ರಮ ಕೈಗೊಂಡಿದೆ. ಎಲ್ಲಾ ಪ್ರಕರಣಗಳ ತನಿಖೆಯನ್ನು ಸಿಬಿಐಗೆ ವಹಿಸಿ, ಬಿಜೆಪಿಯೇತರ ರಾಜ್ಯಗಳಿಗೆ ಸಹಕರಿಸುವಂತೆ ಆದೇಶಿಸಿದೆ. ಸೈಬ
ಮುಟ್ಟಿನ ರಜೆಯನ್ನು ಸರ್ಕಾರ ತನ್ನ ಉದ್ಯೋಗಿಗಳಿಗೆ ಕೊಟ್ಟಿಲ್ಲ. ಇನ್ನು ಸರ್ಕಾರಕ್ಕೆ ಮುಟ್ಟಿನ ರಜೆ ಕಡ್ಡಾಯಗೊಳಿಸುವ ಅಧಿಕಾರವಿಲ್ಲ ಎಂದು ಬೆಂಗಳೂರು ಹೋಟೆಲ್ ಸಂಘ ಕರ್ನಾಟಕ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದೆ. ನ.12ರಂದು ಸರ್ಕಾ
ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಯುವಕನೊಬ್ಬ ಫೋನ್ ಕರೆ ಮಾಡಿ ಹೊಸ ಐಫೋನ್ 17 ಪ್ರೊ ಮ್ಯಾಕ್ಸ್ ಬೇಕು ಎಂದು ವಿಚಿತ್ರ ಬೇಡಿಕೆ ಇಟ್ಟಿದ್ದಾನೆ. ಈ ಬಗ್ಗೆ ಶೆಟ್ಟರ್ ಅವರು ಅಚ್ಚರಿಗೊಂಡು, 'ಎಂಪಿ ಬಳಿ ಇಂತಹ ಬೇಡಿಕೆ ಕೇಳ್
DK Suresh On CM Change : ಬಮೂಲ್ ಅಧ್ಯಕ್ಷರಾದ ಡಿಕೆ ಸುರೇಶ್, ದೆಹಲಿಯಿಂದ ಹಿಂದಿರುಗಿದ್ದಾರೆ. ಖಾಸಗಿ ಭೇಟಿಗೆ ನಾನು ರಾಜಧಾನಿಗೆ ಹೋಗಿದ್ದು, ಅದರ ಮಾಹಿತಿಯನ್ನು ಬಹಿರಂಗ ಪಡಿಸಲು ಸಾಧ್ಯವಿಲ್ಲ. ಎಲ್ಲವೂ ಸಸೂತ್ರವಾಗಿ ನಡೆಯುತ್ತಿದೆ ಎಂದಷ್ಟ
ಬ್ರಹ್ಮೋಸ್ ಏರೋಸ್ಪೇಸ್ನ ವಿಜ್ಞಾನಿ ನಿಶಾಂತ್ ಅಗರ್ವಾಲ್ಗೆ ದೊಡ್ಡ ರಿಲೀಫ್ ಸಿಕ್ಕಿದೆ. ಪಾಕಿಸ್ತಾನಿ ಗೂಢಚಾರರಿಗೆ ರಕ್ಷಣಾ ರಹಸ್ಯ ರವಾನೆ ಪ್ರಕರಣದಲ್ಲಿ ಅವರ ಮೇಲಿದ್ದ ಪ್ರಮುಖ ಆರೋಪಗಳನ್ನು ಉನ್ನತ ನ್ಯಾಯಾಲಯಗಳು ಖುಲಾಸ
ಆಸ್ಟ್ರೇಲಿಯಾದ ಮಾಜಿ ಆಲ್ರೌಂಡರ್ ಶೇನ್ ವಾಟ್ಸನ್ ಅವರು ಗೋವಾದಲ್ಲಿ ಜನವರಿ 26ರಿಂದ ಪ್ರಾರಂಭ ಆಗಲಿರುವ ಲೆಜೆಂಡ್ಸ್ ಪ್ರೊ ಟಿ20 ಲೀಗ್ ಅನ್ನು 'ಲೆಜೆಂಡ್ಸ್ಗಳ ಐಪಿಎಲ್' ಎಂದು ಬಣ್ಣಿಸಿದ್ದಾರೆ. ಐಪಿಎಲ್ ನಲ್ಲಿ ಈ ಹಿಂದೆ ಮಿಂಚಿದ್ದ
ಮೈಸೂರು ರೈಲು ನಿಲ್ದಾಣವನ್ನು 395.73 ಕೋಟಿ ರೂಪಾಯಿ ವೆಚ್ಚದಲ್ಲಿ ವಿಶ್ವಮಟ್ಟದ ನಿಲ್ದಾಣವಾಗಿ ಅಭಿವೃದ್ಧಿಪಡಿಸಲಾಗುವುದು. ಈ ಯೋಜನೆಯಲ್ಲಿ ಮೂರು ಹೊಸ ಪ್ಲಾಟ್ಫಾರಂಗಳು, ನಾಲ್ಕು ಪಿಟ್ ಲೈನ್ಗಳು ನಿರ್ಮಿಸಲಾಗುವುದು. ಹೆಚ್ಚುತ್
Kantara Chapter 2 : ಗೋವಾದಲ್ಲಿ ನಡೆದ ಚಲನಚಿತ್ರೋತ್ಸವದ ವೇಳೆ, ಬಾಲಿವುಡ್ ನಟ ರಣವೀರ್ ಸಿಂಗ್, ದೈವವನ್ನು ಅನುಕರಣೆ ಮಾಡಲು ಹೋಗಿ, ಅಪಹಾಸ್ಯಕ್ಕೆ ಈಡಾಗಿದ್ದು ಒಂದು ಕಡೆ. ಇನ್ನೊಂದು ಕಡೆ, ರಿಷಬ್ ಶೆಟ್ಟಿ ವಾರ್ನ್ ಮಾಡಿದರೂ, ಅದನ್ನು ಲೆಕ್ಕಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಮುಖ್ಯಮಂತ್ರಿ ಬದಲಾವಣೆ ಗೊಂದಲದ ಬಗ್ಗೆ ಚರ್ಚಿಸಿ ನಿರ್ಣಯಕ್ಕೆ ಬಂದಿದ್ದಾರೆ. ಈ ವಿಷಯಕ್ಕೆ ಪೂರ್ಣವಿರಾಮ ಬಿದ್ದಿದೆ. ರಾಜ್ಯದಲ್ಲಿ ಅಭಿವೃದ್ಧಿ ನ
ವಲ್ಲಭ ಚೈತನ್ಯ ಮಹಾರಾಜರ 75ನೇ ಜಯಂತಿ ಅಂಗವಾಗಿ ಗಾಯತ್ರೀ ತಪೋಭೂಮಿ ಚಾರಿಟೇಬಲ್ ಟ್ರಸ್ಟ್ ಮತ್ತು ಚೈತನ್ಯ ಯುವ ಸಮಿತಿ ಸಹಯೋಗದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಹುಬ್ಬಳ್ಳಿ ಮತ್ತು
India Vs South Africa 1st Odi- ಕ್ರಿಕೆಟ್ ಅಭಿಮಾನಿಗಳು ಇದೀಗ ಊಹಾಪೋಗಳಿಗೆ ಗಮನ ನೀಡದೆ ಸದ್ಯ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರ ಆಟವನ್ನು ಆನಂದಿಸಬೇಕು ಎಂದು ಭಾರತದ ಮಾಜಿ ಆಲ್ರೌಂಡರ್ ಇರ್ಫಾನ್ ಪಠಾಣ್ ಅವರು ಅಭಿಪ್ರಾಯಪಟ್ಟಿದ್ದಾರೆ
Child growth:ವಿಟಮಿನ್ ಕೊರತೆ ಇರೋ ಮಕ್ಕಳಿಗೆ ಈ ಆಹಾರ ತಪ್ಪದೇ ಕೊಡಿ| Dr Nithin
ಈಗಂತು ಎಐ ಬಳಕೆ ಹೆಚ್ಚಾಗಿದೆ. ಹಲವರು ಹಾಡು ಕ್ರಿಯೇಟ್ ಮಾಡಲು, ಫೋಟೋ ಡಿಸೈನಿಂಗ್ ಸೇರಿ ಹಲವು ವಿಚಾರಕ್ಕೆ ಎಐ ಬಳಕೆ ಮಾಡುತ್ತಾರೆ. ಇಲ್ಲೊಬ್ಬ ಉದ್ಯೋಗಿ ರಜೆಗಾಗಿ ನ್ಯಾನೋ ಬನಾನದಲ್ಲಿ ಕೈಗೆ ಗಾಯವಾದಂತೆ ಚಿತ್ರ ಕ್ರಿಯೇಟ್ ಮಾ
ಕರ್ನಾಟಕ ಸರ್ಕಾರವು ಡಿಜಿಟಲ್ ಇ-ಸ್ಟಾಂಪ್ ವ್ಯವಸ್ಥೆಯನ್ನು ಜಾರಿಗೆ ತಂದಿದೆ. ಇದು ಸ್ಟಾಂಪ್ ವಂಚನೆ ಮತ್ತು ಭದ್ರತಾ ಲೋಪಗಳನ್ನು ತಡೆಯುತ್ತದೆ. ನಾಗರಿಕರು ಮಧ್ಯವರ್ತಿಗಳಿಲ್ಲದೆ ಸ್ವತಃ ಇ-ಸ್ಟಾಂಪ್ ತಯಾರಿಸಬಹುದು. ಇದು ಸಂಪೂರ್
ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರವು 'ಪಾಪದ ಸರಕುಗಳ' ತೆರಿಗೆ ವ್ಯವಸ್ಥೆಯನ್ನು ಮರುರಚಿಸುವ ಎರಡು ಮಸೂದೆಗಳನ್ನು ಮಂಡಿಸಲು ಸಿದ್ಧವಾಗಿದೆ. ಮೊದಲನೆಯದಾಗಿ, ಕೇಂದ್ರ ಅಬಕಾರಿ (ತಿದ್ದುಪಡಿ) ಮಸೂದೆ, 2025 ತಂಬಾಕು ಉತ್ಪನ್ನ
ಮುಂಗಾರು ಹಂಗಾಮಿನಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿಗೊಳಗಾದ ದಾವಣಗೆರೆ ಜಿಲ್ಲೆಯ 542 ರೈತರಿಗೆ 51.10 ಲಕ್ಷ ರೂಪಾಯಿ ಪರಿಹಾರವನ್ನು ನೇರವಾಗಿ ಖಾತೆಗೆ ಜಮೆ ಮಾಡಲಾಗಿದೆ. ಇನ್ಪುಟ್ ಸಬ್ಸಿಡಿಯನ್ನು ದ್ವಿಗುಣಗೊಳಿಸಿ, ಮಳೆಯಾಶ್ರಿ
Marco Jansen On Virat Kohli- ಟೀಂ ಇಂಡಿಯಾ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅವರು ಒಮ್ಮೆ ಕ್ರೀಸ್ನಲ್ಲಿ ನೆಲೆಯೂರಿದರೆ ಅವರನ್ನು ನಿಯಂತ್ರಿಸುವುದು ಅಸಾಧ್ಯ ಎಂದು ದಕ್ಷಿಣ ಆಫ್ರಿಕಾದ ಮಾರ್ಕೋ ಯಾನ್ಸನ್ ಅಭಿಪ್ರಾಯಪಟ್ಟಿದ್ದಾರೆ.. ರಾಂಚಿಯಲ
17700 KM, 40 ಲಕ್ಷ ಬ್ಯಾರೆಲ್! ಭಾರತಕ್ಕೆ ಹೊಸ ತೈಲ! ಆಪರೇಷನ್ ಗಯಾನಾ! ರಷ್ಯಾ ಆಫರ್ ರಿಜೆಕ್ಟ್? ಭಯಾನಾ? ತಂತ್ರನಾ?
ಚೀನಾ ಪಾಲಿಗೆ ರೋಬೋಟ್ ಕಂಟಕ, ಅಮೆರಿಕದ ಮುಂದೆ ಡಮ್ಮಿಯಾದ ಡ್ರ್ಯಾಗನ್! ಬ್ಯಾನ್ ಆಗುತ್ತಾ ಟೆಕ್ನಾಲಜಿ?
ಕೋವಿಡ್-19 ಸಂದರ್ಭದಲ್ಲಿ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಸಂಭವಿಸಿದ ಆಕ್ಸಿಜನ್ ದುರಂತದ ಅಂತಿಮ ತನಿಖಾ ವರದಿಯನ್ನು ನಿವೃತ್ತ ನ್ಯಾಯಮೂರ್ತಿ ಮೈಕಲ್ ಡಿ. ಕುನ್ಹಾ ನೇತೃತ್ವದ ಸಮಿತಿಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ
ಕೇಂದ್ರ ಸರ್ಕಾರವು ದೇಶದಲ್ಲಿ ಹೆಚ್ಚುತ್ತಿರುವ ಸೈಬರ್ ಅಪರಾಧಗಳನ್ನು ತಡೆಯಲು ಒಂದು ಮಹತ್ವದ ಹೆಜ್ಜೆ ಇಟ್ಟಿದೆ. ಭಾರತದ ದೂರಸಂಪರ್ಕ ಸಚಿವಾಲಯವು, ಇನ್ನು ಮುಂದೆ ದೇಶದಲ್ಲಿ ಮಾರಾಟವಾಗುವ ಎಲ್ಲಾ ಹೊಸ ಸ್ಮಾರ್ಟ್ಫೋನ್ಗಳಲ್ಲಿ
ಆಫ್ರಿಕಾ, ಅಮೆರಿಕ ಸೇರಿದಂತೆ ವಿದೇಶಿ ಪ್ರವಾಸಿಗರು ಕರ್ನಾಟಕಕ್ಕೆ ಬಂದರೆ ಅವರನ್ನು ವಿಚಿತ್ರವಾಗಿ ನೋಡಿ, ಅವರು ಧರಿಸಿರುವ ಬಟ್ಟೆ, ಕೂದಲಿನ ಬಗ್ಗೆ ಮಾತಾಡಿಕೊಳ್ಳೋದು ಸಾಮಾನ್ಯ. ಅದೇ ರೀತಿ ಇಟಲಿಯ ಪ್ರವಾಸಿಗನೊಬ್ಬ ಕರ್ನಾಟಕದ ಕ
ಇಂದಿರಾ ಆಹಾರ ಕಿಟ್ ವಿತರಣೆಗೆ ಕ್ಯೂಆರ್ ಸ್ಕ್ಯಾನ್ ಕಡ್ಡಾಯಗೊಳಿಸಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ ಅಕ್ಕಿ ಬದಲಾಗಿ ಈ ಕಿಟ್ ನೀಡಲಾಗುತ್ತಿದ್ದು, ಉತ್ತಮ ಗುಣಮಟ್ಟದ ಆಹಾರ ಸಾಮಗ
ಡಿ. 1ರಂದು ನಡೆದ ಸಂಸತ್ತಿನ ಚಳಿಗಾಲದ ಅಧಿವೇಶನದ ಮೊದಲ ದಿನದಂದು, ಕಾಂಗ್ರೆಸ್ ಸಂಸದೆ ರೇಣುಕಾ ಚೌಧರಿ ತಮ್ಮ ಸಾಕು ನಾಯಿಯನ್ನು ಕಲಾಪಕ್ಕೆ ಕರೆತಂದು ವಿವಾದಕ್ಕೆ ಕಾರಣರಾದರು. ರೇಣುಕಾ ಚೌಧರಿ ತಮ್ಮ ನಾಯಿ ಯಾರಿಗೂ ತೊಂದರೆ ಕೊಡುವುದ
ನವೆಂಬರ್ 2025ರಲ್ಲಿ ಭಾರತದ ಜಿಎಸ್ಟಿ ಸಂಗ್ರಹವು 1.70 ಲಕ್ಷ ಕೋಟಿ ರೂಪಾಯಿಗಳನ್ನು ತಲುಪಿದ್ದು, ವರ್ಷದ ಆಧಾರದ ಮೇಲೆ ಕೇವಲ 0.7% ಬೆಳವಣಿಗೆಯನ್ನು ದಾಖಲಿಸಿದೆ. ಇದು ವ್ಯಾಪಕ ತೆರಿಗೆ ದರ ಕಡಿತದ ನಂತರದ ಮೊದಲ ಪೂರ್ಣ ತಿಂಗಳ ಸಂಗ್ರಹವಾಗಿ
ರಾಜ್ಯ ಕಾಂಗ್ರೆಸ್ನಲ್ಲಿ ನಾಯಕತ್ವ ಬಿಕ್ಕಟ್ಟು ತಾತ್ಕಾಲಿಕವಾಗಿ ಬಗೆಹರಿದಂತೆ ಕಾಣುತ್ತಿದೆ. ಆದರೆ, ಸಂಪೂರ್ಣವಾಗಿ ಗೊಂದಲಗಳು ದೂರವಾಗಿವೆ ಎನಿಸುತ್ತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವ
DCM DK Shivakumar working style : ಜಲಜೀವನ್ ಮಿಷನ್ ಯೋಜನೆಯಲ್ಲಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ತಲಾ 45% ಅನುದಾನ ನೀಡಬೇಕು. 10% ಹಣವನ್ನು ಜನರಿಂದ ಪಡೆಯುವುದಾಗಿದೆ. ಕಳೆದ ವರ್ಷ ಈ ಯೋಜನೆಗೆ ರಾಜ್ಯ ಸರ್ಕಾರ 3700 ಕೋಟಿ ರೂ. ಅನ್ನು ನೀಡಿದರೆ, ಕೇ
ಭಾರತೀಯ ನೌಕಾಪಡೆಯ ಮಾಜಿ ಕ್ಯಾಪ್ಟನ್ ನವತೇಜ್ ಸಿಂಗ್ ಅವರು 10,000-20,000 ಅಡಿ ಎತ್ತರದಲ್ಲಿ, ಗಂಟೆಗೆ 300 ನಾಟಿಕಲ್ ಮೈಲುಗಳ ವೇಗದಲ್ಲಿ ವಿಮಾನದಲ್ಲಿ ಕುಳಿತು ವೈಮಾನಿಕ ಛಾಯಾಚಿತ್ರಗಳನ್ನು ಸೆರೆಹಿಡಿಯುವ ರೋಚಕ ವಿಡಿಯೋ ವೈರಲ್ ಆಗಿದೆ. ಗ
ಡಿಸಿಎಂ ಡಿಕೆ ಶಿವಕುಮಾರ್ ಅವರು ಇ-ಸ್ವತ್ತು 2.0 ತಂತ್ರಾಂಶಕ್ಕೆ ಚಾಲನೆ ನೀಡಿದ್ದಾರೆ. ಇದರ ಮೂಲಕ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೃಷಿಯೇತರ ಆಸ್ತಿಗಳಿಗೆ 11 ಬಿ ಖಾತೆ ನೀಡಲಾಗುತ್ತದೆ. ಅರ್ಜಿ ಸಲ್ಲಿಸಿದ 15 ದಿನದೊಳಗೆ ಖಾತೆ ವಿತರಿಸುವ
ಭಾರತದ ಎಲೆಕ್ಟ್ರಿಕ್ ವಾಹನ ಮಾರುಕಟ್ಟೆಯಲ್ಲಿ ಚೀನಾ ಮೂಲದ ಕಂಪನಿಗಳು ಭಾರಿ ಪ್ರಾಬಲ್ಯ ಸಾಧಿಸುತ್ತಿವೆ. ವರದಿಯ ಪ್ರಕಾರ, ದೇಶದಲ್ಲಿ ಮಾರಾಟವಾಗುವ ಪ್ರತಿ ಮೂರು ಎಲೆಕ್ಟ್ರಿಕ್ ಕಾರುಗಳಲ್ಲಿ ಒಂದು ಕಾರು ಚೀನಾ ಕಂಪನಿಗಳಾದ ಎಂಜಿ,
ಹೊಸಕೋಟೆಯ 12 ಎಕರೆ ಜಮೀನಿನ ಕಾನೂನಾತ್ಮಕ ಹಕ್ಕು ವಿವಾದವೊಂದು ಕುತೂಹಲಕಾರಿಯಾಗಿದೆ. ಕರ್ನಾಟಕ ಹೈಕೋರ್ಟ್ ನಲ್ಲಿ ಈ ಪ್ರಕರಣ ವಿಚಾರಣೆಯಲ್ಲಿದೆ. ಈ ಜಮೀನು 1986ರಲ್ಲಿ ಮೃತರಾದ ಕೃಷ್ಣನ್ ಎಂಬುವರಿಗೆ ಸೇರಿದ್ದು, ಕಾನೂನಾತ್ಮಕವಾಗಿ ಅ
ಕೊಟ್ಟ ಮಾತಿನ ವಿಚಾರ, ಸಿಎಂ ಸ್ಥಾನ ಬದಲಾವಣೆ ಬಗ್ಗೆ ಕಳೆದ ಕೆಲವು ದಿನಗಳಿಂದ ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಯನ್ನು ಹುಟ್ಟುಹಾಕಿತ್ತು. ಹೈಕಮಾಂಡ್ ನಿರ್ದೇಶನದ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮ
ಚಂಡಮಾರುತ 'ದಿತ್ವಾ' ತೀವ್ರತೆ ಕಳೆದುಕೊಂಡಿದೆ. ಮಳೆಯ ಅಬ್ಬರ ಕಡಿಮೆಯಾಗಲಿದೆ. ತಮಿಳುನಾಡು ಮತ್ತು ಕರಾವಳಿ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಭಾರತವು ಶ್ರೀಲಂಕಾಗೆ ಸಹಾಯ ಕಳುಹಿಸಿದೆ. ಚೆನ
ಕುರ್ಚಿ ಕದನಕ್ಕೆ ಸೋನಿಯಾ ಗಾಂಧಿ ಎಂಟ್ರಿ, ಮಲ್ಲಿಕಾರ್ಜುನ ಖರ್ಗೆ ಮುಂದೆ ಖಡಕ್ ಆರ್ಡರ್, ಡಿಸೆಂಬರ್ ಡೆಡ್ಲೈನ್!
ದೇಶಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR), ಚುನಾವಣಾ ಆಯೋಗ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ವಾಕ್ಸಮರಕ್ಕೆ ಕಾರಣವಾಗಿದೆ. ಆಡಳಿತ ಪಕ್ಷ ಚುನಾವಣಾ ಆಯೋಗದ ಪರ ಬ್ಯಾಟ್ ಬೀಸುತ್ತಿದೆ. ಈ ಮಧ್ಯೆ ಉತ್ತರ ಪ್ರದೇಶ
Gautam Gambhir And Rohit Sharma Conversation- ದಕ್ಷಿಣ ಆಫ್ರಿಕಾ ವಿರುದ್ಧ ಪ್ರಥಮ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವು ಸಾಧಿಸಿದ್ದೇನೋ ನಿಜ. ಆದರೆ ಡ್ರೆಸ್ಸಿಂಗ್ ರೂಂನ ವಾತಾವರಣ ಹೇಗಿದೆ ಎಂಬ ಅನುಮಾನ ಇದೀಗ ಕ್ರಿಕೆಟ್ ಪ್ರೇಮಿಗಳ ಮನದಲ್ಲಿ ಹುಟ್ಟ

24 C