ಕೆಎಂಎಫ್ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಐವರು ಅಭ್ಯರ್ಥಿಗಳಿಗೆ ವಂಚಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಉದ್ಯೋಗಾಂಕ್ಷಿಗಳ ಬಳಿ ತಲಾ 10 ಲಕ್ಷ ರೂ. ಸೇರಿದಂತೆ ಒಟ್ಟು 50 ಲಕ್ಷ ರೂ. ಪಡೆದು ವಂಚಿಸಿದ ಇಬ್ಬರು ನಕಲಿ ಅಧಿಕ
ಗುಡೇಕೋಟೆ (ಒನಕೆ ಓಬವ್ವ) ಉತ್ಸವವು ಜ.30 ಮತ್ತು ಫೆ.1ರಂದು ನಡೆಯಲಿದೆ. ಈ ಬಾರಿ ಉತ್ಸವವನ್ನು ಕೂಡ್ಲಿಗಿ ತಾಲೂಕಿನ ಉತ್ಸವದಂತೆ ಆಚರಿಸಲು, 1 ಕೋಟಿ ರೂ. ಅನುದಾನಕ್ಕೆ ಸರಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಒನಕೆ ಓಬ್ಬವ್ವ ಜೀವನ ಚರಿತ್ರೆ ನ
ಡೇಟಿಂಗ್ ಆ್ಯಪ್ಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಅಪರಿಚಿತರೊಂದಿಗೆ ಖಾಸಗಿ ಕ್ಷಣಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರ. ಬೆಂಗಳೂರಿನಲ್ಲಿ ಮೂವರು ಯುವಕರು ಆನ್ಲೈನ್ ವಂಚಕರ ಬಲೆಗೆ ಬಿದ್ದು ಲಕ್ಷಾಂತರ ರೂಪಾಯಿ ಕಳೆದುಕೊ
ಉಪಮುಖ್ಯಮಂತ್ರಿಯಾಗಿದ್ದರೂ, ಶಾಸಕ ಲಕ್ಷ್ಮಣ ಸವದಿ ಬೆಳಗಾವಿ ಜಿಲ್ಲಾ ರಾಜಕೀಯದಲ್ಲಿ ಏಕಾಂಗಿಯಾಗುತ್ತಿದ್ದಾರೆ ಎಂಬ ಪ್ರಶ್ನೆ ಮೂಡಿದೆ. ಸಹಕಾರ ರಂಗದಲ್ಲೂ ಅವರ ಪ್ರಭಾವ ಕುಗ್ಗುತ್ತಿದ್ದು, ಜಿಲ್ಲಾ ಕಾಂಗ್ರೆಸ್ನಲ್ಲಿ ಅವರಿಗ
ಮುಖ್ಯಮಂತ್ರಿ ತವರು ಜಿಲ್ಲೆಯಾದ ಮೈಸೂರಿನಲ್ಲಿ ಬಿಜೆಪಿಯಲ್ಲಿ ಟಿಕೆಟ್ ಫೈಟ್ ಆರಂಭವಾಗಿದೆ. ಚಾಮರಾಜ ಕ್ಷೇತ್ರದಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಸ್ಪರ್ಧಿಸಲು ಉತ್ಸುಕರಾಗಿದ್ದು, ಮಾಜಿ ಶಾಸಕ ಎಲ್. ನಾಗೇಂದ್ರ ಅವರಿಗೆ ಇದು ಗೊಂ
Vaibhav Suryavanshi And Babar Azam- ಭಾರತದ 14 ವರ್ಷದ ಕ್ರಿಕೆಟಿಗ ವೈಭವ್ ಸೂರ್ಯವಂಶಿ ಇದೀಗ ಅಂಡರ್ 19 ಕ್ರಿಕೆಟ್ ನಲ್ಲಿ ಹೊಸ ವಿಶ್ವದಾಖಲೆ ಬರೆದಿದ್ದಾರೆ. ಪಾಕಿಸ್ತಾನದ ಸ್ಟಾರ್ ಬ್ಯಾಟರ್ ಬಾಬರ್ ಆಝಂ ಅವರ ಹಳೇ ಸಾಧನೆಯನ್ನು ಮೀರಿ ನಿಂತಿದ್ದಾರೆ. ಬಾಬ
ಅಮೆರಿಕದ ಇತ್ತೀಚಿನ ವೆನೆಜುವೆಲಾ ಮೇಲಿನ ದಾಳಿ ಮತ್ತು ಅಧ್ಯಕ್ಷರ ಬಂಧನವನ್ನು ಅಮೆರಿಕದ ತೈಲ ದುರಾಸೆ ಎಂದು ಕರೆದಿರುವ ಅಲ್ಲಿನ ಅಧ್ಯಕ್ಷೆ ಡೆಲ್ಸಿ ರೊಡ್ರಿಗಸ್, ಡೊನಾಲ್ಡ್ ಟ್ರಂಪ್ ಅವರು ಮಾಡುತ್ತಿರುವ ಮಾದಕವಸ್ತು ಕಳ್ಳಸ
ಕೊಲೆ ಆರೋಪದಲ್ಲಿ ಜೀವಾವಧಿಗೆ ಶಿಕ್ಷೆಗೊಳಗಾದ ಕೈದಿಯೊಬ್ಬನ ಮದುವೆಗೆ ಹೈಕೋರ್ಟ್ ಪೆರೋಲ್ ಮಂಜೂರು ಮಾಡಿತ್ತು. ಇದೀಗ 'ಮಧುಚಂದ್ರ'ಕ್ಕೆ ಪೆರೋಲ್ ನೀಡಲು ನ್ಯಾಯಾಲಯವು ಆರು ತಿಂಗಳ ನಂತರ ಪುನಃ ಅರ್ಜಿ ಸಲ್ಲಿಸಲು ಸೂಚಿಸಿದೆ. ಈ ಹಿಂ
ದೇಶದ ಶ್ರೀಮಂತ ಕ್ರಿಕೆಟಿಗರಲ್ಲಿ ಒಬ್ಬರಾಗಿರುವ ಕ್ಯಾಪ್ಟನ್ ಕೂಲ್ ಮಹೇಂದ್ರ ಸಿಂಗ್ ಧೋನಿ ಅವರು ಪಾಡೆಲ್ ಕ್ರೀಡೆಯಲ್ಲಿ ತಮ್ಮ ಹೂಡಿಕೆಯನ್ನು ಇನ್ನಷ್ಟು ವಿಸ್ತರಿಸಿದ್ದಾರೆ. ಅವರು ತಮ್ಮ '7ಪ್ಯಾಡೆಲ್ ಎಂಎಸ್ ಧೋನಿ'ಯನ್ನು ದೇಶದ
ಕರ್ನಾಟಕ ಸರ್ಕಾರವು 2020 ಮತ್ತು 2021ನೇ ಸಾಲಿನ ಪ್ರತಿಷ್ಠಿತ ಡಾ.ರಾಜ್ಕುಮಾರ್, ಪುಟ್ಟಣ್ಣ ಕಣಗಾಲ್ ಮತ್ತು ಡಾ. ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಿರಿಯ ನಟಿ ಡಾ. ಜಯಮಾಲಾ, ನಿರ್ಮಾಪಕ ಸಾ.ರಾ. ಗೋವಿಂದ್, ನಿರ್ದೇಶ
ಅದು ಜೂನ್ 4, 2025. ಅಂದು ತಮ್ಮ ನೆಚ್ಚಿನ ಆರ್ಸಿಬಿ ತಂಡ ಚೊಚ್ಚಲ ಐಪಿಎಲ್ ಟ್ರೋಫಿ ಗೆದ್ದ ಸಂಭ್ರಮದಲ್ಲಿದ್ದರು ಕರ್ನಾಟಕದ ಕ್ರಿಕೆಟ್ ಪ್ರೇಮಿಗಳು. ಆದರೆ ಕ್ಷಣಾರ್ಧದಲ್ಲಿ ಈ ಸಂಭ್ರಮ ಸೂತಕವಾಗಿ ಬದಲಾಗಿತ್ತು. ಚಿನ್ನಸ್ವಾಮಿ ಕ್
ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಹೊಸಂಗಡಿಯಲ್ಲಿ ಐದು ಮಂಗಗಳು ಸಾವನ್ನಪ್ಪಿದ್ದು, ಮಂಗನ ಕಾಯಿಲೆ (KFD) ಆತಂಕ ಹೆಚ್ಚಿಸಿದೆ. ಆರೋಗ್ಯ ಮತ್ತು ಅರಣ್ಯ ಇಲಾಖೆಗಳು ಮಾದರಿಗಳನ್ನು ಸಂಗ್ರಹಿಸಿದ್ದರೂ, ಸಾವಿಗೆ ನಿಖರ ಕಾರಣ ಪತ್ತೆ
World Test Championship- ಆ್ಯಶಸ್ ಸರಣಿಯಲ್ಲಿ ಆಸ್ಟ್ರೇಲಿಯಾ ತಂಡ ಇಂಗ್ಲೆಂಡ್ ವಿರುದ್ಧ 4-1 ಅಂತರದಿಂದ ಭರ್ಜರಿ ಗೆಲುವು ಸಾಧಿಸಿರುವುದು ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ 2025-27ರ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆಗೆ ಕಾರಣವಾಗಿದೆ. ಕ್ರಿಕೆಟ್ ಜನ
ಏನೆಂದು ನಾ ಹೇಳಲಿ.. ಮಾನವನ ಆಸೆಗೆ ಕೊನೆಯೆಲ್ಲಿ? ಎಂಬ ನಮ್ಮ ಅಣ್ಣಾವ್ರ ಹಾಡು ಸಾರ್ವಕಾಲಿಕ ಸತ್ಯ. ಇದಕ್ಕೆ ವೆನೆಜುವೆಲಾ ತೈಲ ರಫ್ತಿನ ಮೇಲೆ ಅಮೆರಿಕ ಅನಿರ್ದಿಷ್ಟಾವಧಿ ನಿಯಂತ್ರಣ ಹೇರಿರುವುದು ಸಾಕ್ಷಿ ಒದಗಿಸಿದೆ. ವೆನೆಜುವೆಲಾ
VB G Act : ಗರಿ ಗರಿ ಅಂಗಿ ಹಾಕಿದವರಿಗೆ ದುಡ್ಡು ಸಿಗದು, ʼವಿಬಿಜಿ ರಾಮ್ ಜಿʼಯಲ್ಲಿ ಕೇಂದ್ರ ಸರ್ಕಾರ ತಾಂತ್ರಿಕತೆ ಅನುಷ್ಠಾನ ಮಾಡುತ್ತಿರುವುದರಿಂದ ಕಾಂಗ್ರೆಸ್ ಮಧ್ಯವರ್ತಿಗಳಿಗೆ ಸಮಸ್ಯೆಯಾಗುತ್ತಿದೆ. ಗರಿ ಗರಿ ಅಂಗಿ ಹಾಕಿಕೊಂಡು ಓ
ಮನರೇಗಾ ಕಾಯಿದೆ ರದ್ದತಿಯನ್ನು ತೀವ್ರವಾಗಿ ವಿರೋಧಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸಚಿವ ಸಂಪುಟ ಸಭೆ, ವಿಬಿ ಜಿ ರಾಮ್ ಜಿ ಕಾಯಿದೆಯನ್ನು ಜಾರಿಗೊಳಿಸದಿರಲು ನಿರ್ಧರಿಸಿದೆ. ಅಲ್ಲದೇ ಮನರೇಗಾ ಕಾಯಿದೆ ರ
Karnataka Vs Madhya Pradesh- ವಿಜಯ್ ಹಜಾರೆ ಟ್ರೋಫಿಯಲ್ಲಿ ಕರ್ನಾಟಕ ತಂಡದ ಗೆಲುವಿನ ಓಟಕ್ಕೆ ಮಧ್ಯಪ್ರದೇಶ ತಡೆ ಹಾಕಿದೆ. ಶಿವಾಂಗ್ ಕುಮಾರ್ ಅವರ ಮಾರಕ ದಾಳಿಯಿಂದ ಕರ್ನಾಟಕ ತಂಡ 207 ರನ್ ಗಳಿಗೆ ಆಲೌಟ್ ಆಯಿತು. ಬಳಿಕ ವೆಂಕಟೇಶ್ ಅಯ್ಯರ್ ಅವರ ಸ್ಫೋಟ
ಅತಿಯಾದರೆ ಅಮೃತವೂ ವಿಷವಿದ್ದಂತೆ ಎನ್ನುವಂತೆ, ಟ್ರಂಪ್ ಆಡಳಿತದ ಕಠಿಣ ವಲಸೆ ತಪಾಸಣೆ ಇದೀಗ ಸ್ಥಳೀಯ ಅಮೆರಿಕನ್ನರ ಆಕ್ರೋಶಕ್ಕೂ ಕಾರಣವಾಗಿದೆ. ಈ ಮಧ್ಯೆ ಮಿನ್ನಿಯಾಪೋಲಿಸ್ನಲ್ಲಿ ವಲಸೆ ಅಧಿಕಾರಿಯ ಗುಂಡೇಟಿಗೆ ಮಹಿಳೆಯೋರ್ವಳ
Pneumonia prevention : ನ್ಯುಮೋನಿಯಾ ಲಸಿಕೆ ಯಾವ ವಯಸ್ಸಿನಲ್ಲಿ ತೆಗೆದುಕೊಂಡರೆ ಸೂಕ್ತ?Dr. Himaaldev G J
ಭಾರತದ ಪ್ರಮುಖ ರಾಜಕೀಯ ಸಲಹಾ ಸಂಸ್ಥೆ I-PAC ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ. ಪಶ್ಚಿಮ ಬಂಗಾಳದ ಕಲ್ಲಿದ್ದಲು ಕಳ್ಳತನ ಹಗರಣದ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಈ ಕ್ರಮ ಕೈಗೊಳ್ಳಲಾಗಿದೆ. I-PAC ಸಹ-ಸಂಸ್ಥಾಪಕ ಪ್ರತ್ಯು
Sarfaraz Khan Fastest Half Century - ಭಾರತ ತಂಡದಿಂದ ಪರಿತ್ಯಕ್ತ ಸರ್ಫರಾಝ್ ಖಾನ್ ಅವರು ವಿಜಯ್ ಹಜಾರೆ ಟ್ರೋಫಿಯಲ್ಲಿ 15 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ 31 ವರ್ಷಗಳ ಹಳೆಯ ದಾಖಲೆ ಮುರಿದಿದ್ದಾರೆ. 1994ರಲ್ಲಿ ಮಹಾರಾಷ್ಟ್ರದ ಅಭಿಷೇಕ್ ಕಾಳೆ ಬರೋಡಾದ ವಿರ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಶೀಘ್ರದಲ್ಲೇ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಅನರ್
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು 'ಇ-ಸ್ವತ್ತು 2.0' ತಂತ್ರಾಂಶವನ್ನು ಪರಿಚಯಿಸಿದೆ. ಇದರಿಂದಾಗಿ ಗ್ರಾಮೀಣ ಜನತೆ ಮನೆಯಲ್ಲೇ ಕುಳಿತು ಆನ್ಲೈನ್ ಮೂಲಕ ಇ-ಖಾತಾ ಪಡೆಯಬಹುದು. ಸ್ವಯಂಚಾಲಿತ ಅನುಮೋದನೆ ವ್ಯವಸ್ಥೆಯ
ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅನಧಿಕೃತ ಬಡಾವಣೆಗಳಲ್ಲಿನ ಬಿ ಖಾತಾ ನಿವೇಶನ, ಕಟ್ಟಡ, ಅಪಾರ್ಟ್ಮೆಂಟ್ ಹಾಗೂ ಪ್ಲಾಟ್ಗಳಿಗೆ ಎ ಖಾತಾ ನೀಡಲು ಗುರುವಾರ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಈ ನಿರ್ಧ
Tilak Varma Surgery- ಭಾರತ ಟಿ20 ತಂಡದ ಸ್ಟಾರ್ ಬ್ಯಾಟರ್ ತಿಲಕ್ ವರ್ಮಾ ಇದೀಗ ಗಾಯಗೊಂಡು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ಅವರು ಶೀಘ್ರದಲ್ಲೇ ಚೇತರಿಸಿಕೊಳ್ಳುವ ನಿರೀಕ್ಷೆಯಿದೆ. ವೈದ್ಯರು ಅವರಿ
Jana Nayagan Censor issue : ರಾಜಕೀಯಕ್ಕೆ ಧುಮುಕಿರುವ ದಳಪತಿ ವಿಜಯ್ ಅವರ ಬಹುನಿರೀಕ್ಷಿತ ಸಿನಿಮಾ ಜನನಾಯಗನ್ ಬಿಡುಗಡೆ ಮುಂದೂಡಲಾಗಿದೆ. ಇದಕ್ಕೆಲ್ಲಾ ಪ್ರಧಾನಮಂತ್ರಿ ನರೇಂದ್ರ ಮೋದಿ ಕಾರಣ ಎಂದು ಸಾಮಾಜಿಕ ಜಾಲತಾಣದಲ್ಲಿ ವಿಜಯ್ ಅಭಿಮಾನಿಗಳ
ಕರ್ನಾಟಕ ಸರ್ಕಾರವು ಗ್ರಾಮ ಒನ್ ಕೇಂದ್ರಗಳ ಫ್ರಾಂಚೈಸಿಯನ್ನು ಆರಂಭಿಸಲು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಇದರಿಂದ ಗ್ರಾಮೀಣ ಜನರಿಗೆ ಸರ್ಕಾರಿ ಮತ್ತು ಖಾಸಗಿ ಸೇವೆಗಳು ಒಂದೇ ಸೂರಿನಡಿ ದೊರೆಯಲಿವೆ. ಕಲಬುರಗಿ ಮತ್ತು ಮೈಸೂರ
ರಾಜ್ಯದಲ್ಲಿ ಐವರು ಐಪಿಎಸ್ ಮತ್ತು ಐಎಎಸ್ ಅಧಿಕಾರಿಗಳ ವರ್ಗಾವಣೆ ನಡೆದಿದೆ. ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸುಮನ್ ಪನ್ನೇಕರ್ ನೇಮಕಗೊಂಡಿದ್ದಾರೆ. ಈ ಹಿಂದೆ ಅಮಾನತುಗೊಂಡಿದ್ದ ಪವನ್ ನಿಜ್ಜೂರ್ ಅವರ ಬದಲಿಗೆ
ಕೆ-ಪಾಪ್ ದೈತ್ಯ BTS V 2025ರಲ್ಲಿ ಗೂಗಲ್ನಲ್ಲಿ ಅತಿ ಮೋಸ್ಟ್ ಸರ್ಚ್ಡ್ ಕೆ-ಪಾಪ್ ಐಡಲ್ ಎನಿಸಿಕೊಂಡಿದ್ದಾರೆ. ಮಿಲಿಟರಿ ಸೇವೆಯಲ್ಲಿದ್ದರೂ 77 ದೇಶಗಳಲ್ಲಿ ನಂ.1 ಆಗಿ ಹೊರಹೊಮ್ಮಿದ್ದಾರೆ. ಫೋರ್ಬ್ಸ್ ಕೊರಿಯಾ ವಿ ಅವರ ಜಾಗತಿಕ ಕ್ರೇ
ಮಾತೆತ್ತಿದ್ದರೆ ಕಾಶ್ಮೀರವನ್ನು ಭಾರತದಿಂದ ತುಂಡರಿಸುತ್ತೇವೆ ಎಂದು ಹೂಂಕರಿಸುವ, ಬರೀ ಬಾಯಿ ಮಾತಿನಲ್ಲೇ ಭಾರತದೊಂದಿಗೆ ಯುದ್ಧ ಮಾಡುವ ಮತ್ತು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಮೆಚ್ಚಿಸಲು ಇಡೀ ದೇಶವನ್ನೇ
ಉದಯ್ ಪುರದ ದ ಲೀಲಾ ಪ್ಯಾಲೇಸ್ ಹೋಟೆಲ್ ನಲ್ಲಿ ಖಾಸಗಿ ಕ್ಷಣಗಳಲ್ಲಿದ್ದ ದಂಪತಿಗೆ ಸಿಬ್ಬಂದಿ ಅತಿಕ್ರಮ ಪ್ರವೇಶ ಮಾಡಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಚೆನ್ನೈ ಗ್ರಾಹಕರ ನ್ಯಾಯಾಲಯ ಹೋಟೆಲ್ ನ ನಿರ್ವಹಣಾ ಸಂಸ್ಥೆಯಾದ 10 ಲಕ್ಷ ರೂ
ಜೆಸ್ಸಿಕಾ ಲಾಲ್ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸಿ 2020ರಲ್ಲಿ ಸನ್ನಡತೆಯ ಆಧಾರದ ಮೇಲೆ ಜೈಲಿನಿಂದ ಬಿಡುಗಡೆಯಾದ ಮನು ಶರ್ಮಾ, ಈಗ ತನ್ನ ಕುಟುಂಬದ ಒಡೆತನದ ಪಿಕಾಡಿಲಿ ಡಿಸ್ಟಿಲರೀಸ್ ಉದ್ಯಮವನ್ನು ಮುನ್ನಡೆಸುತ್ತ
ಮೆದುಳು ಸೋಂಕಿನಿಂದಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಡೇಮಿಯನ್ ಮಾರ್ಟಿನ್ ಅವರ ಆರೋಗ್ಯದಲ್ಲಿ ಗಣನೀಯ ಪ್ರಗತಿ ಕಂಡಿದೆ. ಅಚ್ಚರಿಯೆಂಬಂತೆ ಒಂದು ವರ್ಷದ ಕೋಮಾದಿಂದ ಹೊರ
ಸಂಕ್ರಾಂತಿ ಹಾಗೂ ಗಣರಾಜ್ಯೋತ್ಸವದ ಸರಣಿ ರಜೆ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕೆ ರೈಲ್ವೆ ಇಲಾಖೆ ವಿಶೇಷ ರೈಲು ಓಡಿಸುತ್ತಿದೆ. ಬೆಂಗಳೂರು ಮತ್ತು ವಿಜಯಪುರ ನಡುವೆ ಈ ವಿಶೇಷ ರೈಲು ಸಂಚರಿಸಲಿದೆ. ಜನವರಿ 13 ಮತ್ತು 23 ರಂದು ಬೆಂಗಳೂ
ಕೋಗಿಲು ಬಡಾವಣೆ ತೆರವು ಪ್ರಕರಣದಲ್ಲಿ 161 ಸಂತ್ರಸ್ತರ ಪೈಕಿ ಕೇವಲ 26 ಮಂದಿಗೆ ಮಾತ್ರ ಪರ್ಯಾಯ ಮನೆ ನೀಡಲು ನಿರ್ಧರಿಸಲಾಗಿದೆ. ದಾಖಲೆ ಪರಿಶೀಲನೆ ನಡೆಸಲಾಗಿದ್ದು, ಬೆಂಗಳೂರಿನಲ್ಲಿ ಐದು ವರ್ಷ ವಾಸವಿರುವ ಸ್ಥಳೀಯರಿಗೆ ಮಾತ್ರ ಮನೆ ನ
ದೇಶದಲ್ಲಿ ಬಾಂಗ್ಲಾದೇಶದ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚಾಗುತ್ತಿದ್ದು,ದೆಹಲಿಯ ದಕ್ಷಿಣ-ಪೂರ್ವ ಜಿಲ್ಲಾ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ 20 ಮಂದಿ ಬಾಂಗ್ಲಾದೇಶಿ ಪ್ರಜೆಗಳನ್ನು ವಶಕ್ಕೆ ಪಡೆಯಲಾಗಿದೆ. ಇವರು ನಕಲಿ ಗುರುತ
ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಾರಿ ನಿರ್ದೇನಾಲಯದ ಅಧಿಕಾರಿಗಳು ಕೋಲ್ಕತ್ತಾದ ಐ-ಪ್ಯಾಕ್ ಕಚೇರಿ ಮೇಲೆ ದಾಳಿ ನಡೆಸಿದೆ.ಟಿಎಂಸಿಯ ದಾಖಲೆಗಳನ್ನು ಸಂಗ್ರಹಿಸುವ ಹುನ್ನಾರದಲ್ಲಿ ಕೇಂದ್ರ ಸರ್ಕಾರ ಈ ದಾಳಿ ನಡೆ
Maharashtraa Civic Poll : ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಅಚ್ಚರಿಯ ವಿದ್ಯಮಾನವೊಂದು ನಡೆಯಿದೆ. ಈ ಬೆಳವಣಿಗೆ ಕಾಂಗ್ರೆಸ್ ಮತ್ತು ಬಿಜೆಪಿ ಪಾರ್ಟಿಯನ್ನು ತೀವ್ರ ಮುಜುಗರಕ್ಕೆ ದೂಡಿದೆ. ಕಾಂಗ್ರೆಸ್, ಆ ಭಾಗದ ಹಲವು ನಾಯಕರನ್ನು
ಅಮೆರಿಕಾ ನಿರ್ಬಂಧದಿಂದಾಗಿ ರಿಯಾಲ್ ಮೌಲ್ಯ ಕುಸಿತವಾಗಿ ಹಣದುಬ್ಬರ ಹೆಚ್ಚಾಗಿದ್ದು, ಇರಾನ್ ಆರ್ಥಿಕತೆ ಕುಸಿದಿದೆ. ಇದರಿಂದಾಗಿ ಜನತೆ ಬೀದಿಗಿಳಿದು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದು, ಇದುವರೆಗೆ 35 ಮಂದಿ ಬಲಿಯಾ
ಬೃಹನ್ಮುಂಬೈ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಡಳಿತಾರೂಢ ಮಹಾಯುತಿ ಮೈತ್ರಿಕೂಟದ ಗೆಲುವಿನ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಮುಂದಿನ ಮುಂಬೈ ಮೇಯರ್ ಹಿಂದೂ ಮತ್ತು ಮರಾಠಿ ಆಗಿರುತ್ತಾರ
ಅಮೆರಿಕ ಮತ್ತು ಭಾರತದ ನಡುವಿನ ವಾಣಿಜ್ಯ ಸಂಬಂಧಗಳಲ್ಲಿ ಉಂಟಾಗಿರುವ ಬಿರುಕು ಮತ್ತು ಡೊನಾಲ್ಡ್ ಟ್ರಂಪ್ ಅವರ ಸುಂಕ ಏರಿಕೆಯ ಎಚ್ಚರಿಕೆಯಿಂದಾಗಿ ಗುರುವಾರ ಭಾರತೀಯ ಷೇರುಪೇಟೆ ತಲ್ಲಣ ಕಾಣಿಸಿಕೊಂಡಿದೆ. ವಿದೇಶಿ ಹೂಡಿಕೆದಾರರು ಸ
ಬೆಂಗಳೂರಿನ ಟ್ರಾಫಿಕ್ ಸಮಸ್ಯೆಯಿಂದಾಗಿ, ವಿದ್ಯಾರ್ಥಿಗಳು ಸೇರಿದಂತೆ ಹಲವರು ಮೆಟ್ರೋ ಅವಲಂಬಿಸಿಕೊಳ್ಳುತ್ತಾರೆ. ಆದರೆ, ಮೆಟ್ರೋ ಪ್ರಯಾಣದ ಟಿಕೆಟ್ ದರ ದುಬಾರಿಯಾಗಿರೋದ್ರಿಂದ ಸಂಕಷ್ಟ ಎದುರಿಸಬೇಕಾದ ಪರಿಸ್ಥಿತಿಯಲ್ಲಿ ವಿ
ವೇದಾಂತ ಸಮೂಹದ ಅಧ್ಯಕ್ಷರಾದ ಅನಿಲ್ ಅಗರ್ವಾಲ್ ಅವರ ಪುತ್ರ ಅಗ್ನಿವೇಶ್ ಅಗರ್ವಾಲ್ ಅವರು ಅಮೆರಿಕದಲ್ಲಿ ಅಕಾಲಿಕ ಮರಣ ಹೊಂದಿದ್ದಾರೆ. ಸ್ಕೀಯಿಂಗ್ ಅಪಘಾತದ ನಂತರ ಚೇತರಿಸಿಕೊಳ್ಳುತ್ತಿದ್ದ ಅಗ್ನಿವೇಶ್, ದಿಢೀರ್ ಹೃದಯಾಘಾತದಿಂ
ಬಳ್ಳಾರಿಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಶಾಸಕರ ಬೆಂಬಲಿಗರ ನಡುವೆ ನಡೆದ ಗಲಾಟೆ ಮತ್ತು ಫೈರಿಂಗ್ ಘಟನೆಯನ್ನು ಸಿಬಿಐ ತನಿಖೆಗೆ ನೀಡುವುದಿಲ್ಲ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಯಾವುದೇ ಪ್ರಕರಣವನ್
ಕೇಂದ್ರ ಸರ್ಕಾರವು 'ಭಾರತೀಯ ಭಾಷಾ ಪುಸ್ತಕ ಯೋಜನೆ'ಯನ್ನು ಪರಿಚಯಿಸಿದೆ. 2025-26ರ ಬಜೆಟ್ನಲ್ಲಿ ಘೋಷಿಸಲಾದ ಈ ಯೋಜನೆಯು 22 ಭಾರತೀಯ ಭಾಷೆಗಳಲ್ಲಿ ಡಿಜಿಟಲ್ ಪಠ್ಯಪುಸ್ತಕಗಳನ್ನು ಉಚಿತವಾಗಿ ಒದಗಿಸುತ್ತದೆ. ರಾಷ್ಟ್ರೀಯ ಶಿಕ್ಷಣ ನೀತಿ
Tamil Nadu Assembly Election : ತಮಿಳುನಾಡು ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ತಿಂಗಳು ಬಾಕಿಯಿದೆ. ಪಕ್ಷದ ಪರವಾಗಿ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಪುದುಕೊಟ್ಟೈನಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ
ಬೆಂಗಳೂರಿನ ವ್ಯಕ್ತಿಯೊಬ್ಬರು ರ್ಯಾಪಿಡೋದಲ್ಲಿ ನಾಲ್ಕು ದಿನ ಪಾರ್ಟ್ಟೈಂ ಕೆಲಸ ಮಾಡಿ ಎಷ್ಟು ಗಳಿಕೆ ಮಾಡಿದರು ಎಂದು ರೆಡ್ಟಿಟ್ನಲ್ಲಿ ಪೋಸ್ಟ್ವೊಂದನ್ನು ಹಂಚಿಕೊಂಡಿದ್ದಾರೆ. ರಾತ್ರಿ ವೇಳೆಯಲ್ಲಿ ಕೆಲಸ ಮಾಡಿದ ಇವರು, ಪೆಟ
ರಷ್ಯಾದಿಂದ ತೈಲ ಖರೀದಿಸುತ್ತಿರುವುದಕ್ಕೆ ಭಾರತದ ವಿರುದ್ಧ ಸುಂಕ ಸಮರ ಸಾರಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದಿನಕ್ಕೊಂದು ರೀತಿಯಲ್ಲಿ ಹೇಳಿಕೆ ನೀಡುತ್ತಿರುವುದು ಜಾಗತಿಕ ಮಟ್ಟದಲ್ಲಿ ಸಂಚಲನ ಮೂಡಿಸುತ್ತಿದೆ. ಟ್ರ
ಬೆಳ್ಳಿ ಬೆಲೆಯಲ್ಲಿ ಹಠಾತ್ ಕುಸಿತ ಕಂಡುಬಂದಿದ್ದು, ಎಂಸಿಎಕ್ಸ್ನಲಲಿ ಕೇವಲ ಒಂದು ಗಂಟೆಯ ಅವಧಿಯಲ್ಲಿ ಪ್ರತಿ ಕೆಜಿಗೆ 4,000 ರೂ.ಗಳಷ್ಟು ಇಳಿಕೆಯಾಗಿದೆ. ಈ ಬೆಳವಣಿಗೆಯಿಂದಾಗಿ ಭಾರತದ ಪ್ರಮುಖ ಬೆಳ್ಳಿ ಉತ್ಪಾದಕ ಸಂಸ್ಥೆಯಾದ ಹಿಂದ
ರಾಜ್ಯದ ಅತಿ ಸುದೀರ್ಘ ಸಿಎಂ ಎಂಬ ಹೆಗ್ಗಳಿಕೆ ಪಡೆದ ಸಿದ್ದರಾಮಯ್ಯ ಅವರು ಗುರುವಾರ ಮೊದಲ ಸಂಪುಟ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಕೆಎಸ್ಡಿಎಲ್ಗೆ ಯಂತ್ರ ಖರೀದಿ, ಕೋಲಾರ ಟಿಡಿಪಿ ಘಟಕ ರದ್ದು, ಕಲಬುರಗಿ ಮೆಗಾ ಡೈರಿ ನಿರ್ಮಾಣ, 3
ಸಾರಿಗೆ ಇಲಾಖೆ ಅಧಿಕಾರಿಗಳು ಹಾಗೂ ಖಾಸಗಿ ವ್ಯಕ್ತಿಗಳು ಸೇರಿ ಅಕ್ರಮ ಚೆಕ್ಪೋಸ್ಟ್ ನಿರ್ಮಿಸಿ ವಾಹನ ಚಾಲಕರಿಂದ ಹಣ ಸುಲಿಗೆ ಮಾಡುತ್ತಿರುವುದು ಲೋಕಾಯುಕ್ತ ತನಿಖೆಯಲ್ಲಿ ಬಯಲಾಗಿದೆ. ಇದರಿಂದ ಸರಕಾರಕ್ಕೆ ಕೋಟ್ಯಂತರ ರೂ. ನಷ್ಟ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೇವರಾಜ ಅರಸು ನಂತರ ರಾಜ್ಯದ ಸುದೀರ್ಘಾವಧಿಯ ಮುಖ್ಯಮಂತ್ರಿಯಾಗಿ ದಾಖಲೆ ಬರೆದಿದ್ದಾರೆ. 16 ಬಜೆಟ್ಗಳನ್ನು ಮಂಡಿಸಿರುವ ಅವರು, ಇದೀಗ 17ನೇ ಬಜೆಟ್ ಮಂಡನೆಗೆ ಸಜ್ಜಾಗಿದ್ದಾರೆ. 2005ರಲ್ಲೇ ವಾಟಾಳ್
ದೇಶದ ಪ್ರಮುಖ ಇ-ಕಾಮರ್ಸ್ ಸಂಸ್ಥೆಯಾದ ಮೀಶೋ ಷೇರುಗಳು ಷೇರುಪೇಟೆಯಲ್ಲಿ ಸತತವಾಗಿ ಒತ್ತಡವನ್ನು ಎದುರಿಸುತ್ತಿವೆ. ಇದೀಗ ಗುರುವಾರ ಷೇರುಗಳು ಬರೋಬ್ಬರಿ ಶೇ. 5ರಷ್ಟು ಕುಸಿತ ಕಂಡಿದ್ದು, ಲೋವರ್ ಸರ್ಕ್ಯೂಟ್ನಲ್ಲಿ ಲಾಕ್ ಆಗಿವೆ
ಪಶ್ಚಿಮ ಘಟ್ಟಗಳ ಸಂರಕ್ಷಣೆಗಾಗಿ ಜೀವನದುದ್ದಕ್ಕೂ ಹೋರಾಡಿದ ಪ್ರಮುಖ ಪರಿಸರ ತಜ್ಞ ಮಾಧವ ಗಾಡ್ಗೀಳ್ (83) ಅವರು ಪುಣೆಯಲ್ಲಿ ನಿಧನರಾಗಿದ್ದಾರೆ. 2010ರಲ್ಲಿ ಅವರ ನೇತೃತ್ವದ ಸಮಿತಿಯು ಪಶ್ಚಿಮ ಘಟ್ಟಗಳ ಸೂಕ್ಷ್ಮ ಪ್ರದೇಶಗಳ ರಕ್ಷಣೆಗೆ
ಬೆಂಗಳೂರಿನಲ್ಲಿ ಚಿನ್ನ ಬೆಳ್ಳಿ ಬೆಲೆ ದಿಢೀರ್ ಇಳಿಕೆಯಾಗಿದೆ. ಪ್ರತಿನಿತ್ಯದ ಚಿನ್ನದ ಬೆಲೆಯ ಅಪ್ಡೇಟ್ಗಾಗಿ ವಿಜಯ ಕರ್ನಾಟಕ ಫಾಲೋ ಮಾಡಿ.
ವಿಜಯಪುರದಲ್ಲಿ ದಶಕಗಳ ಬೇಡಿಕೆಯಾಗಿದ್ದ ಅಂತಾರಾಷ್ಟ್ರೀಯ ಮಟ್ಟದ ವೆಲೊಡ್ರೋಮ್ ನಿರ್ಮಾಣ ಇದೀಗ ಪೂರ್ಣಗೊಂಡಿದೆ. 1998 ರಿಂದಲೂ ಈ ಬೇಡಿಕೆ ಇದ್ದು, ಹಲವು ಅಡೆತಡೆಗಳ ನಡುವೆಯೂ ಇದೀಗ ರಾಜ್ಯದ ಮೊದಲ ವೆಲೊಡ್ರೋಮ್ ಉದ್ಘಾಟನೆಗೆ ಸ
ಪಾಕಿಸ್ತಾನದ ರಕ್ಷಣಾ ಸಚಿವರು ಭಾರತದೊಂದಿಗಿನ ಯುದ್ಧದಲ್ಲಿ ಗೆದ್ದಿರುವುದಾಗಿ ಹೇಳಿದ್ದಾರೆ. ಇದರಿಂದ ರಕ್ಷಣಾ ಸಾಮಗ್ರಿಗಳ ಬೇಡಿಕೆ ಹೆಚ್ಚಾಗಿದ್ದು, ಮುಂದಿನ ಆರು ತಿಂಗಳಲ್ಲಿ ಐಎಂಎಫ್ ಸಾಲದಿಂದ ಮುಕ್ತಿ ಪಡೆಯುವುದಾಗಿ ತಿಳಿ
ಮೈಸೂರಿನಲ್ಲಿ 20 ಸಾವಿರಕ್ಕೂ ಹೆಚ್ಚು ಕೈಗಾರಿಕೆಗಳಿವೆ. ಲಕ್ಷಾಂತರ ಜನರಿಗೆ ಉದ್ಯೋಗ ನೀಡುವ ಈ ಕೈಗಾರಿಕೆಗಳು ಮೂಲ ಸೌಲಭ್ಯಗಳಿಲ್ಲದೆ ಬಳಲುತ್ತಿವೆ. ರಸ್ತೆ, ಒಳಚರಂಡಿ, ಬೀದಿ ದೀಪಗಳ ವ್ಯವಸ್ಥೆ ಸರಿಯಾಗಿಲ್ಲ. ಇದರಿಂದಾಗಿ ಉದ್ಯಮಿ
Mutt's and Modernity : ಹಿಂದೂ ಧಾರ್ಮಿಕ ಪೀಠಗಳು, ಕಾಲಕ್ಕೆ ತಕ್ಕಂತೆ ಆಧುನಿಕತೆಯನ್ನು ಅಳವಡಿಸಿಕೊಳ್ಳಬೇಕು ಎಂದು ಆದಿಚುಂಚನಗಿರಿ ಮಹಾಸಂಸ್ಥಾನದ ಡಾ.ನಿರ್ಮಲಾನಂದನಾಥ ಸ್ವಾಮೀಜಿಗಳು ಅಭಿಪ್ರಾಯ ಪಟ್ಟಿದ್ದಾರೆ. ಉಡುಪಿಯ ಧಾರ್ಮಿಕ ಕಾರ್ಯಕ
ಜನವರಿ 13, 14, 23 ಮತ್ತು 24 ರಂದು ಸಂಕ್ರಾಂತಿ ಹಬ್ಬದ ಪ್ರಯುಕ್ತ ಯಶವಂತಪುರ ಮತ್ತು ತಾಳಗುಪ್ಪ ನಡುವೆ ವಿಶೇಷ ರೈಲು ಸೇವೆ ಕಲ್ಪಿಸಲಾಗಿದೆ. ರಾತ್ರಿ ಮತ್ತು ಹಗಲು ಎರಡೂ ಸಮಯದಲ್ಲಿ ಈ ರೈಲುಗಳು ಸಂಚರಿಸಲಿದ್ದು, ಶಿವಮೊಗ್ಗ, ಸಾಗರ ಹಾಗೂ ತು
ಕೊಪ್ಪಳದ ಶ್ರೀಗವಿಸಿದ್ಧೇಶ್ವರ ಜಾತ್ರೆಯ ಧಾರ್ಮಿಕ ಕಾರ್ಯಕ್ರಮ ಯಶಸ್ವಿಯಾಗಿ ಸಂಪನ್ನಗೊಂಡಿದ್ದು, ಮಹಾದಾಸೋಹ ಮುಂದುವರಿಯಲಿದೆ. ಸ್ವತ: ಗವಿಮಠದ ಸ್ವಾಮೀಜಿಗಳು ಕಾರ್ಯದಲ್ಲಿ ತೊಡಗಿ ಇತರರಗೆ ಮಾದರಿಯಾದರು. ಜ.18ರವರೆಗೆ ನಿರಂತರ
ತುಂಗಭದ್ರಾ ಜಲಾಶಯದಲ್ಲಿ ಕ್ರಸ್ಟ್ ಗೇಟ್ ಅಳವಡಿಕೆ ಕಾಮಗಾರಿ ಆರಂಭವಾಗಿ ಎರಡು ವಾರ ಕಳೆದರೂ ಒಂದೂ ಗೇಟ್ ಅಳವಡಿಕೆ ಪೂರ್ಣಗೊಂಡಿಲ್ಲ. ಇದರಿಂದಾಗಿ ರೈತರು ಎರಡನೇ ಬೆಳೆಗೆ ನೀರು ಹರಿಸದಿರುವುದರಿಂದ ತೊಂದರೆಗೊಳಗಾಗಿದ್ದು, ಮುಂ
ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ ಅತಿ ಹೆಚ್ಚು ಕಳ್ಳತನ ಪ್ರಕರಣ ದಾಖಲಾಗಿದೆ. ಇದರಲ್ಲಿ ಪೊಲೀಸರು ತನಿಖೆ ಮಾಡಿ ಪತ್ತೆ ಹಚ್ಚಿದ ಪ್ರಕರಣಗಳಿಗಿಂತ ಪತ್ತೆಯಾಗದ ಪ್ರಕರಣಗಳೇ ಹೆಚ್ಚಾಗಿ ಉಳಿದಿವೆ. 2025ರಲ್ಲಿ 30,876 ಪ್ರಕರಣಗಳು ದಾಖ
ಬೆಂಗಳೂರಿನ ಬಾಲಭವನದಲ್ಲಿ 1.5 ಕೋಟಿ ರೂ. ವೆಚ್ಚದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಹೈಬ್ರಿಡ್ ಸ್ಕೇಟ್ ಬೋರ್ಡಿಂಗ್ ಪಾರ್ಕ್ ನಿರ್ಮಾಣವಾಗುತ್ತಿದೆ. ಇದು ರಾಜ್ಯದಿಂದ ಒಲಿಂಪಿಕ್ಸ್ ಹಂತದ ತಂಡ ಕಟ್ಟುವ ಉದ್ದೇಶ ಹೊಂದಿದ್ದು,
ಬೆಂಗಳೂರಿನ ವೈಟ್ಫೀಲ್ಡ್ನಲ್ಲಿ ಆರು ವರ್ಷದ ಬಾಲಕಿಯನ್ನು ಪರಿಚಯಸ್ಥನೊಬ್ಬ ಅಪಹರಿಸಿ, ಉಸಿರುಗಟ್ಟಿಸಿ ಕೊಲೆಗೈದು, ಮೃತದೇಹವನ್ನು ಚೀಲದಲ್ಲಿ ಕಟ್ಟಿ ಕಾಲುವೆಗೆ ಎಸೆದ ಘಟನೆ ನಡೆದಿದೆ. ಪೋಷಕರ ಮೇಲಿನ ಸಿಟ್ಟಿನಿಂದ ಈ ಕೃತ್ಯ ಎ
ಅಮೆರಿಕ ಸೇನೆ ವೆನಿಜುವೆಲಾ ಅಧ್ಯಕ್ಷ ಮಡುರೊ ಮತ್ತು ಪತ್ನಿಯನ್ನು ಕರೆದೊಯ್ದಿದೆ. ಇದರ ಬೆನ್ನಲ್ಲೇ ಅಧ್ಯಕ್ಷ ಟ್ರಂಪ್ ವೆನಿಜುವೆಲಾದ ತೈಲ ಸಂಪತ್ತಿಗೆ ಮುಂದಾಗಿದ್ದಾರೆ. ವೆನಿಜುವೆಲಾದ ಮಧ್ಯಂತರ ಸರ್ಕಾರ 30-50 ದಶಲಕ್ಷ ಬ್ಯಾರಲ್
ಗುರುಗ್ರಾಮದಲ್ಲಿ 10 ಮಕ್ಕಳ ನಂತರ ಮಹಿಳೆಯೊಬ್ಬರಿಗೆ ಗಂಡು ಮಗುವಾಗಿದೆ. ಸತತವಾಗಿ ಮಕ್ಕಳನ್ನು ಹೆರುತ್ತಿದ್ದರೂ ಆ ಮಹಿಳೆಗೆ ಪದೇ ಪದೇ ಹೆಣ್ಣಾಗುತ್ತಿತ್ತು. ಆದರೆ, ಆಕೆಯ ಅತ್ತೆ-ಮಾವ ಹಾಗೂ ಗಂಡ ಗಂಡುಮಗು ಬೇಕು ಎಂದು ಪಟ್ಟು ಹಿಡಿ
ಬಾಲಿವುಡ್ ಹಿರಿಯ ನಟ ಅನಿಲ್ ಕಪೂರ್ ಕನ್ನಡ ಚಿತ್ರರಂಗದ ಸಾಧನೆಯನ್ನು ಶ್ಲಾಘಿಸಿದ್ದಾರೆ. 43 ವರ್ಷಗಳ ಹಿಂದೆ ಕನ್ನಡದಲ್ಲಿ ನಟಿಸಿದ್ದನ್ನು ನೆನಪಿಸಿಕೊಂಡಿದ್ದಾರೆ. ಕೆಜಿಎಫ್ ಮತ್ತು ಕಾಂತಾರ ಚಿತ್ರಗಳ ಮೂಲಕ ಕನ್ನಡ ಚಿತ್ರರಂಗದ ಮ
Vaibhav Suryavanshi Performance- ಭರ್ಜರಿ ಫಾರ್ಮ್ ನಲ್ಲಿರುವ ವೈಭವ ಸೂರ್ಯವಂಶಿ ಈಗ ಅಕ್ಷರಶಃ ಮುಟ್ಟಿದ್ದೆಲ್ಲವೂ ಚಿನ್ನ ಎಂಬಂತಾಗಿದೆ. ದಕ್ಷಿಣ ಆಫ್ರಿಕಾ ಅಂಡರ್ 19 ತಂಡದ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ವೇಗದ ಅರ್ಧಶತಕ ಬಾರಿಸಿದ್ದ ವೈಭವ್ ಸೂ
ಅಮೆರಿಕದ ನೌಕಾಪಡೆಯು ಇರಾನ್ನಿಂದ ವೆನೆಜುವೆಲಾವರೆಗೆ ಪ್ರಯಾಣಿಸುತ್ತಿದ್ದ ರಷ್ಯಾದ ತೈಲ ಟ್ಯಾಂಕರ್ 'ಮರಿನೆರಾ'ವನ್ನು ವಶಪಡಿಸಿಕೊಂಡಿದೆ. ಈ ಘಟನೆಯು ಭಾರತದ ರಿಲಯನ್ಸ್, ನಯಾರಾ, ಇಂಡಿಯನ್ ಆಯಿಲ್ ಮತ್ತು ಭಾರತ್ ಪೆಟ್ರೋಲಿಯಂ ಕ
Indo Bangla Relationship- ಮುಸ್ತಫಿಝುರ್ ರಹಮಾನ್ ಅವರನ್ನು ಐಪಿಎಲ್ ನಿಂದ ರಿಲೀಸ್ ಮಾಡಿದ ಬಳಿಕ ಬಿಸಿಸಿಐ ಮತ್ತು ಬಿಸಿಬಿ ನಡುವಿನ ತಿಕ್ಕಾಟ ಹೆಚ್ಚಾಗುತ್ತಲೇ ಇದೆ. ಏತನ್ಮಧ್ಯೆ ಬಾಂಗ್ಲಾದೇಶ ಕ್ರಿಕೆಟ್ ಲೀಗ್ (BPL) ನಲ್ಲಿ ಕಾರ್ಯನಿರ್ವಹಿಸುತ್ತ
ರಷ್ಯಾ ತೈಲದ ವಿರುದ್ಧ ಜಾಗತಿಕ ಸಮರ ಸಾರಿರುವ ಅಮೆರಿಕ, ನಾರ್ಥ್ ಸೀ ಪ್ರದೇಶದಲ್ಲಿ ನಡೆಸಿದ ಕಾರ್ಯಾಚರಣೆಯೊಂದರಲ್ಲಿ ರಷ್ಯಾದ ತೈಲ ಟ್ಯಾಂಕರ್ ವಶಪಡಿಸಿಕೊಂಡಿದೆ ಎಂದು ಮೂಲಗಳು ತಿಳಿಸಿವೆ. ಇರಾನ್ನಿಂದ ವೆನೆಜುವೆಲಾದತ್ತ ಹೊ
ಬೆಂಗಳೂರಿನ ಪ್ರಖ್ಯಾತ ಪ್ರವಾಸಿ ತಾಣವಾದ ಲಾಲ್ಬಾಗ್ ಬಳಿ ಕಳೆದ ಹದಿನೈದು ವರ್ಷದಿಂದ ದೋಸೆ ಮತ್ತು ಇಡ್ಲಿ ಹಿಟ್ಟು ಮಾರಾಟ ಮಾಡುತ್ತಿರುವ ರಾಜು ಎಂಬುವವರ ಬಗ್ಗೆ ನೆಟ್ಟಿಗರೊಬ್ಬರು ಮಾಹಿತಿ ಹಂಚಿಕೊಂಡಿದ್ದಾರೆ. ಅವರಿಗೆ ಜೀವನ
ಯುದ್ಧವೆಂದರೆ ಮಕ್ಕಳಾಟ ಎಂದುಕೊಂಡಿರುವ ಪಾಕಿಸ್ತಾನ ಸೇನೆ, ಭಾರತದಂತಹ ದೈತ್ಯ ಮಿಲಿಟರಿ ಶಕ್ತಿಯನ್ನು ಎದುರಿಸುವ ಕನಸು ಕಾಣುತ್ತಿದೆ. ಇದು ಸಾಲದೆಂಬಂತೆ ಭಾರತ ಮತ್ತು ಅಫ್ಘಾನಿಸ್ತಾನಗಳೆರೆಡೂ ಒಟ್ಟಾಗಿ ಯುದ್ಧ ಮಾಡಿದರೂ ನಾವು
Movement disorders | ವಯಸ್ಸಾದವರಲ್ಲಿ ಹೆಚ್ಚಾಗಿ ಕಂಡುಬರುವ ಈ ಕಾಯಿಲೆ ಬಗ್ಗೆ ತಿಳಿದಿದೆಯಾ? | Dr. Srinivas M
ಬಾಂಗ್ಲಾದೇಶದಲ್ಲಿ ಯೂನಸ್ ನೇತೃತ್ವದ ಸರ್ಕಾರದಲ್ಲಿ ಭಾರತ ವಿರೋಧಿ ಭಾವನೆ ಹೆಚ್ಚಾಗಿದ್ದು, ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಮುಂದುವರಿದಿದೆ. ಕೇವಲ ಡಿಸೆಂಬರ್ ತಿಂಗಳಿನಲ್ಲಿ 51 ಸಾಮೂಹಿಕ ಹಿಂಸಾಚಾರದ ಘಟನೆಗಳು ವರದಿಯಾಗಿವೆ
ವಾಷಿಂಗ್ಟನ್ನಲ್ಲಿ ನಡೆದ GOP ಸಭೆಯಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್, ಪ್ರಧಾನಿ ಮೋದಿ ತಮ್ಮನ್ನು ಭೇಟಿಯಾಗಲು ಕೇಳಿದ್ದರು ಎಂದು ಹೇಳಿದ್ದಾರೆ. ಈ ಹೇಳಿಕೆಯನ್ನು ರಾಹುಲ್ ಗಾಂಧಿ ಟ್ರಂಪ್ ಅವರ ಒತ್ತಡಕ್ಕೆ ಮೋದಿ ಶರಣಾಗಿದ್ದಾರೆ ಎಂ
ವೆನೆಜುವೆಲಾದ ಮೇಲೆ ಮಿಲಿಟರಿ ದಾಳಿ ನಡೆಸಿ ಅಧಿಕಾರ ವಹಿಸಿಕೊಂಡಿರುವ ಅಮೆರಿಕಾ, ದೇಶದ ತೈಲ ನಿಕ್ಷೇಪಗಳ ಮೇಲೆ ನಿಯಂತ್ರಣ ಸಾಧಿಸಿದೆ. ಚೀನಾ, ರಷ್ಯಾ, ಇರಾನ್ ಮತ್ತು ಕ್ಯೂಬಾ ದೇಶಗಳೊಂದಿಗೆ ಸಂಬಂಧ ಕಡಿದುಕೊಳ್ಳುವಂತೆ ವೆನುಜುವೆಲ
ಬಳ್ಳಾರಿಯಲ್ಲಿ ಬ್ಯಾನರ್ ವಿಚಾರವಾಗಿ ನಡೆದ ಗಲಾಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ಮೃತಪಟ್ಟ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಜನಾರ್ದನ ರೆಡ್ಡಿ ಮನೆಯ ಮೇಲೂ ಗನ್ಮ್ಯಾನ್ ಇದ್ದರು ಎಂಬುದಕ್ಕೆ ಭರತ್ ರೆಡ್ಡಿ ಬೆಂಬಲಿಗರು
ಬಳ್ಳಾರಿಯಲ್ಲಿ ವಾಲ್ಮೀಕಿ ಬ್ಯಾನರ್ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಐಜಿಪಿ ವರ್ತಿಕಾ ಕಟಿಯಾರ್ ವರ್ಗಾವಣೆಗೊಂಡಿದ್ದು, ಡಾ. ಪಿ.ಎಸ್.ಹರ್ಷ ನೂತನ ಐಜಿಪಿಯಾಗಿ ನೇಮಕಗೊಂಡಿದ್ದಾರೆ. ಗಲಾಟೆ ಸಂಬಂಧ ಆರು ಪ್ರಕರಣಗಳಿಗೆ ಪ್ರತ್
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಮಹಿಳೆಯರ ಸಾಧನೆಯ ಬಗ್ಗೆ ಮಾತನಾಡಿದರು. ಗ್ರಾಮೀಣ ಭಾಗದಿಂದ ಬಂದ ತಮ್ಮ ಅನುಭವ ಹಂಚಿಕೊಂಡರು. ಹಿಂದಿನ ಕಾಲಕ್ಕೆ ಹೋಲಿಸಿದರೆ ಈಗ ಮಹಿಳೆಯರ ಪರಿಸ್ಥಿತಿ ಸುಧ
ಸುಪ್ರೀಂ ಕೋರ್ಟ್ ದಿಲ್ಲಿ ಗಲಭೆ ಪ್ರಕರಣದ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ಈ ತೀರ್ಪಿನ ನಂತರ, ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರು ಉಮರ್ ಖಾಲಿದ್ ಅವರಿಗೆ ಬೆಂಬಲ ಸೂಚಿಸಿ ʼ
ಹಾಸನದಲ್ಲಿ ಹಣಕಾಸಿನ ವಿವಾದ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸ್ ಇನ್ಸ್ಪೆಕ್ಟರ್ ಶಿವಕುಮಾರ್ ಅವರಿಂದ ಮಾರಣಾಂತಿಕ ಹಲ್ಲೆಗೊಳಗಾದ ಶಶಿಧರ್ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಕಬ್ಬಿಣದ ರಾಡ್ನಿಂದ ಹಲ್ಲೆ ನಡೆ
ಭಾರತ ಹಾಗೂ ಇಸ್ರೇಲ್ ಉಭಯದೇಶಗಳಿಗೂ ಭದ್ರತಾ ಸವಾಲಾಗಿರುವುದು ಭಯೋತ್ಪಾದಕ ಸಂಘಟನೆಗಳು. ಈಗ ಆ ಎರಡು ಭಯೋತ್ಪಾದಕ ಸಂಘಟನೆಗಳ ನಾಯಕರು ಒಂದೆಡೆ ಸೇರಿರುವುದು ಅಮೆರಿಕಾಗೂ ಸವಾಲಾಗುವ ಪರಿಸ್ಥಿತಿ ಎದುರಾಗಬಹುದು. ಪಾಕಿಸ್ತಾನದ ಗು
ಮಡಿಕೇರಿ ಜಿಲ್ಲೆಯ ದುಬಾರೆ ಪ್ರವಾಸಿ ತಾಣದಲ್ಲಿ ತೂಗು ಸೇತುವೆ ನಿರ್ಮಾಣಕ್ಕೆ ಟೆಂಡರ್ ಪ್ರಕ್ರಿಯೆ ಅಂತಿಮಗೊಂಡಿದೆ. 7.2 ಕೋಟಿ ರೂ. ವೆಚ್ಚದಲ್ಲಿ ಲೋಕೋಪಯೋಗಿ ಇಲಾಖೆ ಈ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಿದೆ. ನಂಜರಾಯಪಟ್ಟಣ ಮಾರ
ಮಹಿಳೆ ಮನೆಯ ನಾಲ್ಕು ಗೋಡೆಗಳನ್ನು ದಾಟಿ ಸಮಾಜವೆಂಬ ಮಹಾಸಾಗರಕ್ಕೆ ಧುಮುಕಿ ಶತಮಾನಗಳೇ ಉರುಳಿದ್ದು, ಸಮಾಜವನ್ನು ಕಟ್ಟುವ ಪ್ರಕ್ರಿಯೆಯಲ್ಲಿ ಆಕೆ ನಿರ್ವವಹಿಸುತ್ತಿರುವ ಪಾತ್ರ ಅನುಕರಣೀಯ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸ
ಪಾಕಿಸ್ತಾನದ ISI ಗೂಢಚಾರಿಕೆ ಸಂಸ್ಥೆಯು ಈಗ ಅಪ್ರಾಪ್ತ ಮಕ್ಕಳನ್ನು ಗುರಿಯಾಗಿಸಿಕೊಂಡಿದೆ. ಪಂಜಾಬ್ನಲ್ಲಿ 15 ವರ್ಷದ ಬಾಲಕನೊಬ್ಬನನ್ನು ISI ಗಾಗಿ ಗೂಢಚಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ಬಂಧಿಸಲಾಗಿದೆ. ಸಾಮಾಜಿಕ ಜಾಲತಾಣಗಳ ಮೂ
ನಾನೇ ಗ್ರೇಟ್... ಜಗತ್ತೇ ನನ್ನ ಮುಂದೆ ಮಂಡಿಯೂರಿ ನಿಲ್ಲುತ್ತದೆ ಎಂಬ ಭ್ರಮೆಯಲ್ಲಿರುವ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಕೆನೆಡಿ ಸೆಂಟರ್ನಲ್ಲಿ ಭಾಷಣ ಮಾಡಿದ್ದು, ವೆನೆಜುವೆಲಾದ ಅಧ್ಯಕ್ಷ ಮಡೂರೊ ಬಂಧನವನ್ನು ಸಮರ

14 C