ಹುಣಸೂರು ತಾಲೂಕಿನಲ್ಲಿ ತೆಂಗು ಬೆಳೆ ಕಪ್ಪುತಲೆ ಕಂಬಳಿ ಹುಳು, ಬಿಳಿನೊಣ ಮತ್ತು ಕೆಂಪುಮೂತಿ ಹುಳುಗಳ ಬಾಧೆಯಿಂದ ತೀವ್ರ ಹಾನಿಗೊಳಗಾಗಿದೆ. ಸುಮಾರು 10 ಸಾವಿರ ಎಕರೆ ಪ್ರದೇಶದಲ್ಲಿರುವ ತೆಂಗು ಬೆಳೆ ಕೀಟಬಾಧೆಯಿಂದ ಬಳಲುತ್ತಿದ್ದು
ಸ್ಮಾರ್ಟ್ ಸಿಟಿ ಯೋಜನೆ ಜಾರಿಯಾಗಿ ಇಲ್ಲಿಗೆ ಹತ್ತು ವರ್ಷ ಕಳೆದಿದೆ. ಇನ್ನು ದಾವಣಗೆರೆಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಅಳವಡಿಸಲಾದ 520 ಕ್ಯಾಮೆರಾಗಳು ಪೊಲೀಸ್ ಇಲಾಖೆಗೆ ಮೂರನೇ ಕಣ್ಣಾಗಿ ಕಾರ್ಯನಿರ್ವಹಿಸುತ್ತಿವೆ. ಅಪಘಾತ
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮತ್ತೆ ರಾಜ್ಯ ರಾಜಕಾರಣಕ್ಕೆ ಮರಳುವ ಸೂಚನೆ ನೀಡಿದ್ದು, ಜೆಡಿಎಸ್ ಕಾರ್ಯಕರ್ತರಲ್ಲಿ ಹೊಸ ಹುರುಪು ಮೂಡಿಸಿದೆ. ಕುಮಾರಸ್ವಾಮಿ ರಾಜಕೀಯ ಲೆಕ್ಕಾಚಾರಗಳೇನು, ರಾಮನಗರಕ್ಕಿರುವ ನ
Ex Cricketer Jacob Martin Arrest- ಈ ಹಿಂದೆ ಕೆಲ ಪ್ರಕರಣಗಳಲ್ಲಿ ಭಾಗಿಯಾದ ಆರೋಪವನ್ನು ಹೊತ್ತುಕೊಂಡಿರುವ ಭಾರತದ ಮಾಜಿ ಕ್ರಿಕೆಟಿಗ ಜಾಕೋಬ್ ಮಾರ್ಟಿನ್ ಇದೀಗ ಮತ್ತೊಂದು ಪ್ರಕರಣದಲ್ಲಿ ಬಂಧನಕ್ಕೀಡಾಗಿದ್ದಾರೆ. ವಡೋದರಾದಲ್ಲಿ ರಾತ್ರಿ ಪಾನಮತ್ತರ
ತಿರುವನಂತಪುರಂ ಕಾಂಗ್ರೆಸ್ ಸಂಸದ ಶಶಿ ತರೂರ್ ಮತ್ತು ಪಕ್ಷದ ಉನ್ನತ ನಾಯಕತ್ವದ ನಡುವಿನ ವಿರಸ ಇಂದು-ನಿನ್ನೆಯದಲ್ಲ. ಆದರೆ ಈ ವಿರಸ ಅಂತಿಮ ಘಟ್ಟವನ್ನೂ ತಲುಪುತ್ತಿಲ್ಲ. ಶಶಿ ತರೂರ್ ಅವರ ಯಾವುದೇ ನಡೆ ಕಾಂಗ್ರೆಸ್ನಿಂದ ಅವರು
ಬೆಂಗಳೂರಿನಲ್ಲಿ 18 ಕೋಟಿ ರೂ. ಮೌಲ್ಯದ ಚಿನ್ನ, ವಜ್ರ, ಬೆಳ್ಳಿ ಆಭರಣಗಳನ್ನು ದೋಚಿ ನೇಪಾಳದ ದಂಪತಿ ಪರಾರಿಯಾಗಿದ್ದಾರೆ. ಯಮಲೂರಿನ ಉದ್ಯಮಿ ಶಿಮಂತ್ ಜೈನ್ ಅವರ ಮನೆಯಲ್ಲಿ ಕೆಲಸಕ್ಕಿದ್ದ ದಿನೇಶ್ ಮತ್ತು ಕಮಲಾ ಈ ಕೃತ್ಯ ಎಸಗಿದ್ದ
ತಿರುವನಂತಪುರಂ ಸಂಸದ ಮತ್ತು ಕಾಂಗ್ರೆಸ್ ನಡುವೆ ಒಂದು ರೀತಿಯ ಕಣ್ಣಾಮುಚ್ಚಾಲೆ ಆಟ ನಡೆಯುತ್ತಿದೆ. ನಾ ಕೊಡೆ ನೀ ಬಿಡೆ ಎಂಬಂತೆ ವರ್ತಿಸುತ್ತಿರುವ ಇಬ್ಬರೂ ಪರಸ್ಪರರು ಉರುಳಿಸುವ ದಾಳಕ್ಕಾಗಿ ಕಾಯುತ್ತಾ ಕುಳಿತಿದ್ದಾರೆ. ಶಶಿ ತ
ಬೆಂಗಳೂರಿನಲ್ಲಿ ಬಟ್ಟೆ ಅಂಗಡಿ ಮಾಲೀಕನೊಬ್ಬ ಟ್ರಯಲ್ ರೂಂನಲ್ಲಿ ಮಹಿಳೆಯರ ಖಾಸಗಿ ಫೋಟೋ ತೆಗೆದ ಪ್ರಕರಣಕ್ಕೆ ಸಂಬಂಧಿಸಿ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಇಂತಹ ಕೃತ್ಯಗಳಿಂದ ಮಹಿಳೆಯರ ಸುರಕ್ಷತೆ ಪ್ರಶ್ನಾರ್ಹವ
Feb 1 - Union Budget : ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, 2026ನೇ ಸಾಲಿನ ಆಯವ್ಯಯವನ್ನು ಫೆಬ್ರವರಿ ಒಂದು, ಭಾನುವಾರದಂದು ಮಂಡಿಸಲಿದ್ದಾರೆ. ಈ ಬಾರಿಯ ಬಜೆಟ್’ನಲ್ಲಿ ಕರ್ನಾಟಕಕ್ಕೆ ಉತ್ತಮ ಕೊಡುಗೆ ಸಿಗಲಿದೆ ಎಂದು ಕೇಂದ್ರ ಸಚಿವ ಪ್ರ
ಯುರೋಪಿಯನ್ ಕೌನ್ಸಿಲ್ಅಧ್ಯಕ್ಷ ಅಂಟೋನಿಯೊ ಲೂಯಿಸ್ ಸ್ಯಾಂಟೋಸ್ ಡಿ ಕೋಸ್ಟಾ ಅವರಿಗೂ ಭಾರತಕ್ಕೂ ಅವಿನಾಭಾವ ಸಂಬಂಧ. ಈ ಸಂಬಂಧವನ್ನು ಅವರು ಇಂದು (ಜ.27-ಮಂಗಳವಾರ) ಪೂರ್ಣಗೊಂಡ ಭಾರತ-ಇಯು ವ್ಯಾಪಾರ ಒಪ್ಪಂದದ ಬಳಿಕ ನಡೆದ ಪತ್ರಿಕ
ಅಲ್ಯೂಮಿನಿಯಂ ಪಾತ್ರೆಯಲ್ಲಿ ಅಡುಗೆ ಮಾಡ್ತೀರಾ? ತಪ್ಪದೆ ಈ ವಿಡಿಯೋ ನೋಡಿ| Dr N Someswara
Padma Awrads 2026 : 2026ನೇ ಸಾಲಿನ ಪದ್ಮ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ಪ್ರಕಟಿಸಿದೆ. ಅದರಲ್ಲಿ ಇಬ್ಬರು ಮಾಜಿ ಮುಖ್ಯಮಂತ್ರಿಗಳಿಗೆ ಪದ್ಮ ಪ್ರಶಸ್ತಿ ಕೊಟ್ಟಿದ್ದಕ್ಕೆ ವಿಪಕ್ಷಗಳು, ಬಿಜೆಪಿ ವಿರುದ್ದ ಗರಂ ಆಗಿದೆ. ಇದು ಅವರ ಸಾಧನೆಗೆ ಸಂದ
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇಯಲ್ಲಿ ಟೋಲ್ ನಿರ್ಮಾಣ ಕಾಮಗಾರಿ 15 ದಿನದೊಳಗೆ ಆರಂಭವಾಗಲಿದೆ. ರಾಮನಗರ ಮತ್ತು ಚನ್ನಪಟ್ಟಣದಲ್ಲಿ ಟಾಯ್ಸ್ ಪಾರ್ಕ್, ಸಿಲ್ಕ್ ಮ್ಯೂಸಿಯಂ ನಿರ್ಮಾಣವಾಗಲಿದೆ. ವೈದ್ಯಕೀಯ ಕಾಲೇಜು ಮತ್ತು ಆ
Anil Kumble On Varun Chakravarthy- ಭಾರತದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ನಲ್ಲಿ ಇಬ್ಬನಿಯ ವಾತಾವರಣದಲ್ಲಿ ಬೌಲಿಂಗ್ ನಡೆಸುವುದು ಸವಾಲಿನ ಸಂಗತಿಯಾಗಲಿದೆ. ವಿಶ್ವದ ಘಟಾನುಘಟಿ ಬೌಲರ್ ಗಳೂ ಬ್ಯಾಟರ್ ಗಳಿಂದ ಹೊಡೆಸಿಕೊಳ್ಳುವುದು ಖಚಿತ. ಹೀಗಿರು
ಬೆಂಗಳೂರಿನಲ್ಲಿ ಅಕ್ರಮ ಲೇಔಟ್ ನಿರ್ಮಾಣ ಮಾಡುವವರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳುತ್ತಿದೆ. ಅಕ್ರಮ ಲೇಔಟ್ ಮಾಲೀಕರ ವಿರುದ್ಧ ಪೊಲೀಸ್ ಪ್ರಕರಣ ದಾಖಲಿಸಲು ಸೂಚನೆ ನೀಡಲಾಗಿದೆ. ಸರ್ಕಾರಿ ಜಮೀನು ಒತ್ತುವರಿ ತೆರವುಗೊಳಿ
ಮುಖ್ಯಮಂತ್ರಿಗಳು ನನ್ನ ಪಾಲಿನ ಶ್ರೀರಾಮಚಂದ್ರ, ಈ ಬಾರಿಯ ಬಿಗ್ ಬಾಸ್ ವಿನ್ನರ್ ಗಿಲ್ಲಿ ಅಲ್ಲ, ಬದಲಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇದು ವಿಧಾನಸಬೆಯಲ್ಲಿ ಇಂದು (ಜ.27-ಮಂಗಳವಾರ) ಕಾಂಗ್ರೆಸ್ ಶಾಸಕ ಪ್ರದೀ
ಉತ್ತರ ಪ್ರದೇಶದಲ್ಲಿ ಸಿಎಂ ಯೋಗಿ ಆದಿತ್ಯನಾಥ್ ಮತ್ತು ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಸರಸ್ವತಿ ನಡುವಿನ ಸಂಘರ್ಷ ತಾರಕಕ್ಕೇರಿದೆ. ಶಂಕರಾಚಾರ್ಯರು ಸಿಎಂ ಮತ್ತು ಪ್ರಧಾನಿ ವಿರುದ್ಧ ಮಾಡುತ್ತಿರುವ ಆರೋಪಗಳಿಂದ ಮನನೊಂದು
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಮರುನಾಮಕರಣ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿರುವಾಗಲೇ, ಬೆಂಗಳೂರಿನ ಗಾಂಧಿನಗರ ವಾರ್ಡ್ಗೆ ನೆಹರು ನಗರ ಎಂದು ಮರುನಾಮಕರಣ ಮಾಡಿರುವುದು ಬಹಿರಂಗವ
ಅಸ್ತಲಾ ವಿಸ್ತಾ ಎಂದರೆ ಸ್ಪ್ಯಾನಿಷ್ ಭಾಷೆಯಲ್ಲಿ ಆಮೇಲೆ ಸಿಗೋಣ ಎಂದರ್ಥ. ಭಾರತದೊಂದಿಗಿನ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕುವ ಮೂಲಕ ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷ ಅಂಟೋನಿಯೊ ಕೋಸ್ಟಾ ಕೂಡ, ಅಮೆರಿಕ ಅಧ್ಯಕ್ಷ ಡೊನ
ಭಾರತ ಮತ್ತು ಐರೋಪ್ಯ ಒಕ್ಕೂಟದ ಮುಕ್ತ ವ್ಯಾಪಾರ ಒಪ್ಪಂದದಿಂದ ಭಾರತದ ರಫ್ತು ವಲಯಕ್ಕೆ 6.4 ಲಕ್ಷ ಕೋಟಿ ರೂ.ಗಳ ಉತ್ತೇಜನ ಸಿಗಲಿದೆ. ಕರ್ನಾಟಕ ಸೇರಿದಂತೆ 12 ರಾಜ್ಯಗಳು ಇದರ ನೇರ ಫಲಾನುಭವಿಗಳಾಗಲಿವೆ. ಕರ್ನಾಟಕದ ಬೆಂಗಳೂರು-ತುಮಕೂರು
ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಜಾಮೀನು ನೀಡಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. ಸುಪ್ರೀಂ ಕೋರ್ಟ್ ಈ ಹಿಂದೆ ನೀಡಿದ್ದ ಜಾಮೀನು ಆದೇಶವನ್ನು ರದ್ದುಪಡಿಸಿದ್ದ
ಭಾರತ ಮತ್ತು ಐರೋಪ್ಯ ಒಕ್ಕೂಟ ದಶಕದ ಅತಿದೊಡ್ಡ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿವೆ. ಈ ಒಪ್ಪಂದದ ಪ್ರಕಾರ, ಯುರೋಪ್ನಿಂದ ಆಮದಾಗುವ ಪ್ರೀಮಿಯಂ ವೈನ್ ಮೇಲಿನ ಸುಂಕವನ್ನು ಶೇ. 150ರಿಂದ ಶೇ. 20ಕ್ಕೆ, ಸ್ಪಿರಿಟ್ಸ್ ಮೇಲಿನ ಸುಂಕವ
ಕೇಂದ್ರ ಸರ್ಕಾರವು ಬೀದಿ ಬದಿ ವ್ಯಾಪಾರಿಗಳಿಗಾಗಿ ಪಿಎಂ ಸ್ವನಿಧಿ ಕ್ರೆಡಿಟ್ ಕಾರ್ಡ್ ಯೋಜನೆಯನ್ನು ಪರಿಚಯಿಸಿದೆ. ಇದು ವ್ಯಾಪಾರಿಗಳಿಗೆ ಸುಲಭ ಸಾಲ, ಡಿಜಿಟಲ್ ಪಾವತಿ ಉತ್ತೇಜನ, ಕ್ಯಾಶ್ಬ್ಯಾಕ್ ಮತ್ತು ರಿವಾರ್ಡ್ ಪಾಯಿಂಟ್ಗ
ನೀನು ನನ್ನವಳಾಗದಿದ್ದರೂ ಪರವಾಗಿಲ್ಲ, ಆದರೆ ನೀನು ಬೇರೆಯವರ ಸ್ವತ್ತಾದರೆ ಅದನ್ನು ಸಹಿಸುವುದಿಲ್ಲ ಎಂದು ಹೇಳುವ ಪಾಗಲ್ಪ್ರೇಮಿಯಂತೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಅವರ ತಂಡ ಭಾರತ-ಇಯು ವ್ಯಾಪಾರ ಒಪ್ಪಂದ ಜಾ
Jacob Oram On Abhishek Sharma- ಭಾರತದ ಯುವ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಅವರ ಅಬ್ಬರದ ಬ್ಯಾಟಿಂಗ್ಗೆ ನ್ಯೂಜಿಲೆಂಡ್ ಬೌಲಿಂಗ್ ಕೋಚ್ ಜೇಕಬ್ ಓರಂ ಇನ್ನಿಲ್ಲದಷ್ಟು ತಲೆ ಕೆಡಿಸಿಕೊಂಡಿದ್ದಾರೆ. ಅವರು ಈ ಸ್ಟ್ರೈಕ್ ರೇಟ್ ನಲ್ಲಿ ನಿರಂತರವಾಗಿ ಆ
ಭಾರತ ಮತ್ತು ಐರೋಪ್ಯ ಒಕ್ಕೂಟದ (ಇಯು) ನಡುವೆ ಮುಕ್ತ ವ್ಯಾಪಾರ ಒಪ್ಪಂದ (ಎಫ್ಟಿಎ) ನಡೆದಿದ್ದು, ಇದರಿಂದ ಯುರೋಪಿಯನ್ ವೈನ್, ಆಲಿವ್ ಎಣ್ಣೆ, ಚಾಕೊಲೇಟ್ ಮತ್ತು ಐಷಾರಾಮಿ ಕಾರುಗಳ ಬೆಲೆ ಭಾರತದಲ್ಲಿ ಭಾರೀ ಇಳಿಕೆಯಾಗಲಿದೆ. ಕಾರುಗಳ ಆ
ಭಾರತೀಯ ರೈಲ್ವೆಯು ಮೂರು ಹೊಸ ವಂದೇ ಭಾರತ್ ಸ್ಲೀಪರ್ ರೈಲುಗಳನ್ನು ಪರಿಚಯಿಸಲು ಸಿದ್ಧತೆ ನಡೆಸಿದೆ. ಈ ರೈಲುಗಳು ತಿರುವನಂತಪುರಂ - ಚೆನ್ನೈ, ತಿರುವನಂತಪುರಂ - ಬೆಂಗಳೂರು ಮತ್ತು ತಿರುವನಂತಪುರಂ - ಮಂಗಳೂರು ಮಾರ್ಗಗಳಲ್ಲಿ ಸಂಚರಿಸ
ದೆಹಲಿಯಲ್ಲಿ ತೀವ್ರ ಹವಾಮಾನ ವೈಪರೀತ್ಯ ಮುಂದುವರೆದಿದೆ. ಮಳೆ, ಗುಡುಗು, ಬಿರುಗಾಳಿ ಮತ್ತು ಆಲಿಕಲ್ಲು ಮಳೆಯ ಎಚ್ಚರಿಕೆ ನೀಡಲಾಗಿದ್ದು, ವಿಮಾನಗಳ ಕಾರ್ಯಾಚರಣೆ ಅಸ್ತವ್ಯಸ್ತಗೊಂಡಿದೆ. ನೋಯ್ಡಾ, ಗುರುಗ್ರಾಮ್, ಘಾಜಿಯಾಬಾದ್ನಲ್
ಬಿಜೆಪಿ ಶಾಸಕ ಸುರೇಶ್ ಕುಮಾರ್ ಅವರ ಮನೆಗೆ ಪೋಸ್ಟರ್ ಅಂಟಿಸಿದ ಘಟನೆ ವಿಧಾನಸಭೆಯಲ್ಲಿ ಪ್ರತಿಧ್ವನಿಸಿತು. ಸದನದಲ್ಲಿ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಕ್ಕೆ ಪ್ರತಿಕಾರವಾಗಿ ಈ ಕೃತ್ಯ ನಡೆದಿದೆ ಎಂದು ಸುರೇಶ್ ಕುಮಾರ್ ಬೇಸರ ವ್ಯ
ಮಹಾಕಾಲೇಶ್ವರ ದೇವಸ್ಥಾನದಲ್ಲಿ ವಿಐಪಿಗಳಿಗೆ ಗರ್ಭಗುಡಿಗೆ ಪ್ರವೇಶ ನೀಡುವ ಬಗ್ಗೆ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ತಿರಸ್ಕರಿಸಿದೆ. ಮಹಾಕಾಲನ ಮುಂದೆ ಯಾರೂ ವಿಐಪಿಗಳಲ್ಲ ಎಂದು ಹೇಳಿದ ನ್ಯಾಯಾಲಯ, ಈ ನಿರ್ಧಾರವನ್ನು ಆ
ಭಾರತ ಮತ್ತು ಐರೋಪ್ಯ ಒಕ್ಕೂಟದ ನಡುವೆ ಏರ್ಪಟ್ಟಿರುವ ಮುಕ್ತ ವ್ಯಾಪಾರ ಒಪ್ಪಂದ (ಎಫ್ಟಿಎ) ಷೇರು ಮಾರುಕಟ್ಟೆಯ ರಫ್ತು ಆಧಾರಿತ ವಲಯಗಳಲ್ಲಿ ಸಂಚಲನ ಮೂಡಿಸಿದೆ. ಕೆಪಿಆರ್ ಮಿಲ್, ವೆಲ್ಸ್ಪನ್ ಸೇರಿದಂತೆ ಜವಳಿ, ಫಾರ್ಮಾ ಮತ್ತು ಕೆಮ
ಟ್ರಂಪ್ ಗ್ರೀನ್ ಲ್ಯಾಂಡ್ ವಿವಾದ ಆರಂಭಿಸಿದಾಗಿನಿಂದಲೂ ಅಮೆರಿಕಾ ಹಾಗೂ ನ್ಯಾಟೋ ನಡುವೆ ಬಿರುಕು ಮೂಡಿದೆ. ಈ ನಡುವೆ ಸದ್ಯ ಈ ಬಿರುಕು ಸ್ವತಃ ನ್ಯಾಟೋ ಮನೆಯೊಳಗೆ ಕಾಣಿಸಿಕೊಂಡಿದ್ದು, ಅಮೆರಿಕ ಬೆಂಬಲವಿಲ್ಲದೆ ನ್ಯಾಟೋ ತನ್ನನ
ಯುವತಿಯ ಹುಚ್ಚು ನಿರ್ಧಾರಕ್ಕೆ ಎರಡು ಜೀವಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಹೌದು, ಹರೀಶ್ ಎಂಬ ವ್ಯಕ್ತಿಯೊಂದಿಗೆ ಮದುವೆಯಾದ ಯುವತಿ ನಲವತ್ತೈದು ದಿನದ ಬಳಿಕೆ ಪ್ರೇಮಿಯೊಂದಿಗೆ ಪರಾರಿಯಾಗಿದ್ದಾಳ
ರಾಹುಲ್ ಗಾಂಧಿ ನಡೆಗೆ ಅಸ್ಸಾಂ ಸಿಎಂ ಹಿಮಂತ್ ಬಿಸ್ವಾ ಶರ್ಮಾ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈಶಾನ್ಯ ರಾಜ್ಯಗಳ ಜನರ ಬಗ್ಗೆ ಗಾಂಧಿ ಕುಟುಂಬಕ್ಕೇ ನಿರ್ಲಕ್ಷ್ಯ, ತಿರಸ್ಕಾರ ಎಂದು ಹರಿಹಾಯ್ದಿದ್ದಾರೆ. ಆದರೆ ಇದೆಲ್ಲಾ ಚುನಾ
ರಾಜಗೋಪಾಲನಗರ ಮತ್ತು ಲಗ್ಗೆರೆ ನಡುವಿನ ಕಸ್ತೂರಿ ಬಡಾವಣೆಯ ನಿವಾಸಿಗಳು ಸುಮಾರು ಇಪ್ಪತ್ತು ವರ್ಷಗಳ ಹೋರಾಟದ ನಂತರ ಹೈಕೋರ್ಟ್ನಲ್ಲಿ ರಸ್ತೆಗಾಗಿ ಜಯಗಳಿಸಿದ್ದಾರೆ. ರಸ್ತೆಯ ಜಾಗವನ್ನು ಉಳಿಸಿಕೊಟ್ಟ ಹೈಕೋರ್ಟ್ ವಕೀಲ ರಮೇಶ್
ಬೆಂಗಳೂರಿನಲ್ಲಿ ಮನರೇಗಾ ರದ್ದುಪಡಿಸಿ ಜಿ ರಾಮ್ ಜಿ ಯೋಜನೆ ಜಾರಿಗೊಳಿಸಿದ್ದನ್ನು ಖಂಡಿಸಿ ಕಾಂಗ್ರೆಸ್ ನಾಯಕರು ರಾಜಭವನ ಚಲೋ ನಡೆಸಿದರು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಹಲವು ನಾಯಕರು ಬಿಜೆಪಿ ಸರ್
Pakistan begged for Ceasefire : ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ನಂತರದ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆಯ ವೇಳೆ, ಹೇಗೆ, ಪಾಕಿಸ್ತಾನವು ಕದನ ವಿರಾಮಕ್ಕೆ ದಂಬಾಲು ಬಿದ್ದಿತ್ತು ಎನ್ನುವುದನ್ನು ಸ್ವಿಜರ್ಲ್ಯಾಂಡ್ ಮೂಲದ ಯುರೋಪಿ
ರಾಜ್ಯದಲ್ಲಿ ದ್ವೇಷ ಭಾಷಣ ಮಸೂದೆ 2025 ಜಾರಿಯಾಗುವ ಮುನ್ನವೇ, ಹಿಂದೂ ಮುಖಂಡರಿಗೆ ಪೊಲೀಸ್ ಇಲಾಖೆಯಿಂದ ನೋಟಿಸ್ ನೀಡಲಾಗುತ್ತಿದೆ. ಮೈಸೂರಿನಲ್ಲಿ ಹಿಂದೂ ಧರ್ಮ ಸಭೆಗೆ ಪೊಲೀಸರು 'ದ್ವೇಷ ಭಾಷಣ' ಮಾಡದಂತೆ ಷರತ್ತು ವಿಧಿಸಿ ನೋಟಿಸ್ ನೀ
ಜಾಗತಿಕ ಆರ್ಥಿಕ ಅನಿಶ್ಚಿತತೆ ಮತ್ತು ಟ್ರಂಪ್ ಆಡಳಿತದ ಸುಂಕ ಸಮರದ ನಡುವೆ, ಭಾರತ ಮತ್ತು ಐರೋಪ್ಯ ಒಕ್ಕೂಟ ಐತಿಹಾಸಿಕ ಮುಕ್ತ ವ್ಯಾಪಾರ ಒಪ್ಪಂದಕ್ಕೆ (ಎಫ್ಟಿಎ) ಸಹಿ ಹಾಕಿವೆ. ಗಣರಾಜ್ಯೋತ್ಸವಕ್ಕೆ ಆಗಮಿಸಿದ ಇಯು ನಾಯಕರು ಮತ್ತು ಪ
ಕರ್ನಾಟಕ ಸರ್ಕಾರವು ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ಬದಲಿಗೆ 50,000 ರೂಪಾಯಿ ನಗದು ಬಹುಮಾನ ನೀಡಲು ತೀರ್ಮಾನಿಸಿದೆ. ಜಿಲ್ಲಾ ಮಟ್ಟದಲ್ಲಿ ಮೊದಲ ಮೂರು ಸ್ಥ
ಮಹಾತ್ಮ ಗಾಂಧಿಯನ್ನು ಕೊಂದಿದ್ದು ಗೋಡ್ಸೆ ಅಲ್ಲ ಬಿಜೆಪಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದರು. ಉದ್ಯೋಗ ಖಾತ್ರಿ ಯೋಜನೆಯನ್ನು ಪ್ರಪಂಚ ಗಮನಿಸಿತ್ತು, ಆದರೆ ಬಿಜೆಪಿ ಅದನ್ನು ರದ್ದುಪಡಿಸುತ್ತಿದೆ. ಇದು ದೇಶಕ್
Himachal Pradesh Snowfallಹಿಮಾಚಲದ ಹಲವು ಜಿಲ್ಲೆಗಳಲ್ಲಿ ಭಾರೀ ಹಿಮಪಾತವಾಗುತ್ತಿದೆ. ಈ ಮಧ್ಯೆ ನಾಯಿಯೊಂದು ಎಲ್ಲರ ಮನವನ್ನು ಗೆದ್ದಿದೆ. ಹಿಮದಡಿ ಸಿಲುಕಿ ಮೃತಪಟ್ಟ ತನ್ನ ಮಾಲೀಕನ ಮೃತದೇಹವನ್ನು ಪಿಟ್ಬುಲ್ ನಾಯಿ ಕಾವಲು ಕಾದಿದೆ. ಸತತ ನಾಲ್
ಮಧ್ಯಪ್ರದೇಶದ ರತ್ನಲಾಮ್ ಜಿಲ್ಲೆಯ ಪಂಚೇವಾ ಗ್ರಾಮದಲ್ಲಿ ಪ್ರೇಮ ವಿವಾಹವಾದ ಜೋಡಿಗಳಿಗೆ ಸಾಮಾಜಿಕ ಬಹಿಷ್ಕಾರ ಹಾಕುವ ನಿರ್ಣಯ ಕೈಗೊಳ್ಳಲಾಗಿದೆ. ಈ ನಿರ್ಧಾರದ ವಿಡಿಯೋ ವೈರಲ್ ಆಗಿದೆ. ಗ್ರಾಮಸ್ಥರು ಪ್ರೇಮ ವಿವಾಹವಾದವರಿಗೆ ಉದ್
ಭಾರತ ಮತ್ತು ಯುರೋಪಿಯನ್ ಒಕ್ಕೂಟದ ನಡುವಿನ ಬಹುನಿರೀಕ್ಷಿತ ಮುಕ್ತ ವ್ಯಾಪಾರ ಒಪ್ಪಂದ ಇಂದು ಘೋಷಣೆಯಾಗುವ ಸಾಧ್ಯತೆ ಇದೆ. ಈ ಒಪ್ಪಂದವು ಅಮೆರಿಕಕ್ಕೆ ದೊಡ್ಡ ಹೊಡೆತ ನೀಡಲಿದ್ದು, ಈ ಹಿನ್ನಲೆಯಲ್ಲಿ ಅಮೆರಿಕ ಈ ಒಪ್ಪಂದದ ವಿರುದ್ದ
ವಿಜಯ್ ನಟನೆಯ 'ಜನ ನಾಯಗನ್' ಚಿತ್ರಕ್ಕೆ ಮದ್ರಾಸ್ ಹೈಕೋರ್ಟ್ನಲ್ಲಿ ಹಿನ್ನಡೆಯಾಗಿದೆ. ಚಿತ್ರಕ್ಕೆ ಸೆನ್ಸಾರ್ ಪ್ರಮಾಣಪತ್ರ ನೀಡುವಂತೆ ಈ ಹಿಂದೆ ಏಕಸದಸ್ಯ ಪೀಠ ನೀಡಿದ್ದ ಆದೇಶವನ್ನು ಮಂಗಳವಾರ ಹೈಕೋರ್ಟ್ ರದ್ದುಗೊಳಿಸಿದೆ. ಸ
ಮೆಟ್ರೋ ಮಾರ್ಗದ ಕೆಳಭಾಗ ಕಸ ಸುರಿಯುವ ಸ್ಪಾಟ್ ಆಗಿತ್ತು, ಇದೀಗ ಯುದ್ಧೋಪಾದಿಯಲ್ಲಿ ಅವುಗಳನ್ನುಸ್ವಚ್ಛಗೊಳಿಸಿ ಪಿಂಕ್ ಕಾರಿಡಾರ್ನಲ್ಲಿ ಮೆಟ್ರೋ ಸಂಚಾರಕ್ಕೆ ಸಿದ್ಧತೆ ಭರದಿಂದ ಸಾಗಿದೆ.
ಶ್ರೀನಗರ ವಿಮಾನ ನಿಲ್ದಾಣದಲ್ಲಿ ಭಾರೀ ಹಿಮಪಾತದಿಂದಾಗಿ ಸುಮಾರು 50 ವಿಮಾನಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ಪ್ರತಿಕೂಲ ಹವಾಮಾನದಿಂದಾಗಿ 25 ಒಳಬರುವ ಮತ್ತು 25 ಹೊರಹೋಗುವ ವಿಮಾನಗಳು ರದ್ದಾಗಿದ್ದು, ಪ್ರಯಾಣಿಕರು ತೊಂದರೆಗೆ
ಭದ್ರಾ ಮೇಲ್ದಂಡೆ ಯೋಜನೆಯ ವೆಚ್ಚ 6 ಸಾವಿರ ಕೋಟಿಗೆ ಹೆಚ್ಚಳವಾಗಿದೆ. ಬಾಕಿ ಕಾಮಗಾರಿಗಳಿಗೆ 200 ಕೋಟಿ ರೂ. ಬಿಡುಗಡೆಗೆ ರಾಜ್ಯ ಸರಕಾರ ಭರವಸೆ ನೀಡಿದೆ. ಫೆಬ್ರವರಿ ಅಂತ್ಯದೊಳಗೆ ಗೋನೂರುವರೆಗೆ ಪ್ರಾಯೋಗಿಕವಾಗಿ ನೀರು ಹರಿಸುವ ಗುರಿ ಇ
ಐಐಟಿ ಮದ್ರಾಸ್ ನಿರ್ದೇಶಕ ವಿ. ಕಾಮಕೋಟಿ ಅವರಿಗೆ ಪದ್ಮಶ್ರೀ ಪ್ರಶಸ್ತಿ ದೊರೆತ ಹಿನ್ನೆಲೆಯಲ್ಲಿ, ಅವರ ಹಿಂದಿನ 'ಗೋಮೂತ್ರ'ದ ಕುರಿತಾದ ಹೇಳಿಕೆಯನ್ನು ಮುಂದಿಟ್ಟುಕೊಂಡು ಕೇರಳ ಕಾಂಗ್ರೆಸ್ ವ್ಯಂಗ್ಯವಾಡಿದೆ. ಇದನ್ನು ವಿರೋಧಿಸಿದ
ವಿ ಬಿ ಜಿ ರಾಮ್ ಜಿ ಬದಲಿಗೆ ಮನರೇಗಾ ಯೋಜನೆ ವಾಪಸ್ ಜಾರಿ ಮಾಡಲು ಕಾಂಗ್ರೆಸ್ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸುತ್ತಿದೆ. ಈ ಮಧ್ಯೆ ಮಾತನಾಡಿದ ಕಾಂಗ್ರೆಸ್ ಹಿರಿಯ ನಾಯಕ ಬಿಕೆ ಹರಿಪ್ರಸಾದ್ ಬಿಜೆಪಿ ವಿರುದ್ಧ ಆಕ್ರ
‘ಗಾಂಧಾರಿ’, ‘ರಾಧಾ ರಮಣ’ ನಟಿ ಕಾವ್ಯ ಗೌಡ ಹಾಗೂ ಪತಿ ಸೋಮಶೇಖರ್ ಮೇಲೆ ಹಲ್ಲೆ ನಡೆದಿದೆ. ಸಂಬಂಧಿಕರೇ ಕಾವ್ಯ ಗೌಡ ಮತ್ತು ಸೋಮಶೇಖರ್ ಅವರನ್ನ ಥಳಿಸಿದ್ದಾರೆ. ಸೋಮಶೇಖರ್ಗೆ ಚಾಕುವಿನಿಂದ ಇರಿದಿದ್ದಾರೆ. ಅಷ್ಟಕ್ಕೂ ನಡೆದಿದ್ದೇ
ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಕೊಟ್ಟು ಆಕೆ ನಾಲ್ಕು ತಿಂಗಳ ಗರ್ಭಿಣಿಯಾಗುವಂತೆ ಮಾಡಿದ ಕೋಲಾರ ರೈತ ಸಂಘದ ಜಿಲ್ಲಾ ಅಧ್ಯಕ್ಷ ರಾಮೇಗೌಡ ಎಂಬುವವರನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಹದಿನಾಲ್ಕು ವರ್ಷದ ಬಾಕಿಯ ತಂದ
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸುಂಕ ಬೆದರಿಕೆಗಳಿಂದ ಉಂಟಾದ ಜಾಗತಿಕ ಅನಿಶ್ಚಿತತೆಯು ಬೆಳ್ಳಿ ಬೆಲೆಯನ್ನು ಸಾರ್ವಕಾಲಿಕ ಎತ್ತರಕ್ಕೆ ಕೊಂಡೊಯ್ದಿದೆ. ಎಂಸಿಎಕ್ಸ್ನಲ್ಲಿ ಬೆಳ್ಳಿ ದರ ಕೆಜಿಗೆ 3.59 ಲಕ್ಷ ರೂ. ದಾಟಿದೆ. ಮ
ಕರ್ನಾಟಕ ಸರ್ಕಾರ ಪರಿಶಿಷ್ಟ ಜಾತಿಯ ವಿಧವೆಯರ ಪುನರ್ವಿವಾಹಕ್ಕೆ 3 ಲಕ್ಷ ರೂಪಾಯಿ ಪ್ರೋತ್ಸಾಹಧನ ನೀಡುತ್ತಿದೆ. ಈ ಯೋಜನೆಯು ಮಹಿಳೆಯರಿಗೆ ಸಾಮಾಜಿಕ ಮತ್ತು ಆರ್ಥಿಕ ಭದ್ರತೆ ಒದಗಿಸುವ ಗುರಿ ಹೊಂದಿದೆ. ಮದುವೆಯಾದ ಒಂದು ವರ್ಷದೊಳಗ
Archaeological Findings in Lakkundi : ಲಕ್ಕುಂಡಿಯಲ್ಲಿ ನಡೆಯುತ್ತಿರುವ ಉತ್ಖನನ ಮತ್ತು ಅದರಿಂದ ಸಿಗುತ್ತಿರುವ ಹಳೆಯ ಕಾಲದ ವಸ್ತುಗಳಿಂದಾಗಿ, ಇದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರವನ್ನು ಪಡೆಯುತ್ತಿದೆ. ಈ ಉತ್ಖನನದಿಂದಾಗಿ ಉದ್ಯೋಗವಕಾಶ ಯಾ
ಸೋತು ಬಿದ್ದರು ಮೀಸೆ ಮಣ್ಣಗಿಲ್ಲ ಎನ್ನುವ ಪಾಕ್ಗೆ ತನ್ನ ಫುಲ್ ಟೈಂ ಕೆಲಸವೇ ಸುಳ್ಳು ಹೇಳುವುದು. ಅದರಲ್ಲೂ ಪ್ರಮುಖವಾಗಿ ಆಪರೇಷನ್ ಸಿಂಧೂರದಲ್ಲಿ ಸೋತರು ನಾವು ಭಾರತ ರೇಫಲ್ ಜೆಟ್ಅನ್ನು ಹೊಡೆದುರುಳಿಸಿದ್ದೇವೆ ಎಂದು ಜಗತ
ಕೇರಳ ಸರ್ಕಾರವು ಕೇಂದ್ರ ಮೋಟಾರು ವಾಹನ ನಿಯಮಗಳ ತಿದ್ದುಪಡಿಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಿದೆ. 2026ರ ಜನವರಿ 1ರಿಂದಲೇ ಅನ್ವಯ ಆಗುವ ಹಾಗೆ ಜಾರಿಗೊಳಿಸಿದೆ. 5 ಅಥವಾ ಹೆಚ್ಚು ಚಲಾನ್ಗಳನ್ನು ಪಡೆದರೆ ಚಾಲನಾ ಪರವಾನಗಿ ರದ್ದು
ಕಾನ್ಸ್ಟೇಬಲ್ನಿಂದಲೇ ಸಿಎಂಎಸ್ ಕಂಪನಿಯ ಹಣ ಲೂಟಿ ಪ್ರಕರಣ ಮಾಸುವ ಮುನ್ನವೇ ಬೆಂಗಳೂರಿನ ಕೋರಮಂಗಲ ಠಾಣಾ ವ್ಯಾಪ್ತಿ ಮತ್ತೊಂದು ಹಣ ಲೂಟಿ ಪ್ರಕರಣ ಬೆಳಕಿಗೆ ಬಂದಿದೆ. ಎಟಿಎಂಗೆ ತುಂಬಲು ಕೊಟ್ಟಿದ್ದ ಹಣದೊಂದಿಗೆ ಹಿಟಾಚಿ ಕಂಪ
ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣದ ಗದ್ದಲ ಮುಂದುವರೆಯುವ ಸಾಧ್ಯತೆ ಇದೆ. ಮಂಗಳವಾರ ಕಾಂಗ್ರೆಸ್ ರಾಜಭವನ ಚಲೋ ಹಮ್ಮಿಕೊಂಡಿದೆ. ಬಿಜೆಪಿ ಕೂಡ ವಿಧಾನಸೌಧದಲ್ಲಿ ಪ್ರತಿಭಟನೆ ನಡೆಸಲಿದೆ. ಈ ಹೋರಾಟಗಳಿಂದಾಗಿ ಸದನ
ಬೆಳಗಾವಿ ಜಿಲ್ಲೆಯಲ್ಲಿ ಹಣ ದುಪ್ಟಟ್ಟು, ಚೀಟಿ ವ್ಯವಹಾರ, ಕಡಿಮೆ ಬಡ್ಡಿಗೆ ಸಾಲ ಕೊಡಿಸುವ ನೆಪದಲ್ಲಿ ಕೋಟ್ಯಂತರ ರೂಪಾಯಿ ವಂಚನೆ ಪ್ರಕರಣಗಳು ಹೆಚ್ಚುತ್ತಿವೆ. ಜನರು ಮುಗ್ಧತೆಯಿಂದ ಹಣ ಹೂಡಿ ಆರ್ಥಿಕ ಸಂಕಷ್ಟಕ್ಕೆ ಸಿಲುಕುತ್ತಿದ
ಪುತ್ತೂರು ನಗರಕ್ಕೆ ರಾಜ್ಯದ ಪ್ರಥಮ ಪಿಪಿಪಿ ಒಳಚರಂಡಿ ಯೋಜನೆ ಮಂಜೂರಾಗುವ ಹಂತದಲ್ಲಿದೆ. 100 ಕೋಟಿ ರೂ. ವೆಚ್ಚದ ಈ ಮೆಗಾ ಯೋಜನೆಯನ್ನು ಸ್ವಿಟ್ಜರ್ಲೆಂಡ್ನ ಖುವಾಕ್ ಕಂಪನಿ ಅನುಷ್ಠಾನಗೊಳಿಸಲಿದೆ. 15 ಕೋಟಿ ರೂ. ರಾಜ್ಯ ಸರ್ಕಾರ ಭರಿ
Selection of Padma Awardee : ಪದ್ಮ ಪ್ರಶಸ್ತಿಯನ್ನು ಆಯ್ಕೆ ಮಾಡಲು ಕೇಂದ್ರ ಸರ್ಕಾರ ಸಿದ್ದ ಪಡಿಸಿಕೊಂಡಿರುವ ಮಾನದಂಡವೇನು ಈ ಬಗ್ಗೆ ಮಾಜಿ ಕೇಂದ್ರ ಹಣಕಾಸು ಸಚಿವ ಪಿ.ಚಿದಂಬರಂ ಪುತ್ರ ಕಾರ್ತಿ, ಗಂಭೀರ ಪ್ರಶ್ನೆಯನ್ನು ಎತ್ತಿದ್ದಾರೆ. ಚುನಾವಣೆಯ
ವಿಬಿ-ಜಿ ರಾಮ್ಜಿ ಯೋಜನೆ ಕೈಬಿಟ್ಟು ಮನರೇಗಾ ಮರು ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸುತ್ತಿದೆ. ಈ ಹಿನ್ನೆಲೆ ಹೆಚ್ಚು ಜನ ಸೇರುವ ನಿಟ್ಟಿನಲ್ಲಿ ಫ್ರೀಡಂ ಪಾರ್ಕ್ ಸುತ್ತಮು
ಬೆಂಗಳೂರಿನ ಲಾಲ್ಬಾಗ್ನಲ್ಲಿ ನಡೆದ ಪೂರ್ಣಚಂದ್ರ ತೇಜಸ್ವಿ ಫಲಪುಷ್ಪ ಪ್ರದರ್ಶನಕ್ಕೆ ಸೋಮವಾರ ತೆರೆಬಿದ್ದಿದೆ. ಮಳೆಯ ನಡುವೆಯೂ ಜನಸಾಗರವೇ ಹರಿದುಬಂದಿತ್ತು. ಗಾಜಿನ ಮನೆಯಲ್ಲಿ ನೂಕುನುಗ್ಗಲು ಉಂಟಾಗಿತ್ತು. ಶಾಲಾ-ಕಾಲೇಜು ವ
ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣದ ಜನರ ಕನಸು ಶೀಘ್ರ ನನಸಾಗಲಿದೆ. ಈ ಬಾರಿಯ ಬಜೆಟ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಲಿದ್ದಾರೆ ಎಂಬ ಸಿಹಿ ಸುದ್ದಿ ಸಿಕ್ಕಿದೆ.
ಸೆಷನ್ಸ್ ಕೋರ್ಟ್ಗಳಿಗೆ ಜೀವಾವಧಿ ಶಿಕ್ಷೆ ವಿಧಿಸುವ ಅಧಿಕಾರವಿಲ್ಲ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಗಂಭೀರ ಪ್ರಕರಣಗಳಲ್ಲಿಯೂ ಇನ್ನು ಮುಂದೆ ಸೆಷನ್ಸ್ ಕೋರ್ಟ್ಗಳು ಜೀವಾವಧಿ ಶಿಕ್ಷೆ ವಿಧಿಸಲಾಗದು. ಸುಪ್ರೀಂ
400 ಕೋಟಿ ರೂ. ದರೋಡೆ ಪ್ರಕರಣದ ತನಿಖೆಯನ್ನು ಮಹಾರಾಷ್ಟ್ರ ಎಸ್ಐಟಿ ಚುರುಕುಗೊಳಿಸಿದೆ. ಹವಾಲಾ ಆಪರೇಟರ್ ವಿರಾಟ್ ಗಾಂಧಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದ್ದು, ಪ್ರಭಾವಿಗಳ ಹೆಸರು ಹೊರಬರುವ ನಿರೀಕ್ಷೆಯಿದೆ ಎ
ನೈರುತ್ಯ ರೈಲ್ವೆ ಮೈಸೂರು ವಿಭಾಗವು ಕಳೆದ ಐದು ತಿಂಗಳಲ್ಲಿ 12.3 ಕೋಟಿ ರೂ. ಮೌಲ್ಯದ ಸ್ಕ್ರ್ಯಾಪ್ ಮಾರಾಟ ಮಾಡಿದೆ. ಅಲ್ಲದೆ ವ್ಯವಸ್ಥೆಗಳನ್ನು ಮೇಲ್ದರ್ಜೆಗೇರಿಸಿದ್ದರಿಂದ ಆದಾಯ ಹೆಚ್ಚಾಗಿದೆ. ರೈಲುಗಳ ಸಮಯ ಪಾಲನೆ ಶೇ.91ಕ್ಕೆ ಸುಧಾ
ಐಐಟಿ ಮದ್ರಾಸ್ ನಿರ್ದೇಶಕ ವಿ. ಕಾಮಕೋಟಿ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ಈ ಗೌರವ ಸಂದಿದ್ದರೂ, ಗೋಮೂತ್ರ ಕುರಿತು ಅವರು ನೀಡಿದ್ದ ಹೇಳಿಕೆಗಳನ್ನು ಮುಂದಿಟ್ಟುಕೊಂಡು ಕಾಂಗ್
Karnataka Ranji Team- ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶ ವಿರುದ್ಧ ಸೋಲಿನ ಬಳಿಕ ಕರ್ನಾಟಕ ರಣಜಿ ತಂಡದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಮುಂಬರುವ ಪಂಜಾಬ್ ವಿರುದ್ಧದ ಪಂದ್ಯಕ್ಕೆ ಮಾಯಾಂಕ್ ಅಗರ್ವಾಲ್ ಅವರ ಬದಲಿಗೆ ಯುವ ಬ್ಯಾಟರ್ ದೇವದತ
ಚೀನಾದ ಪರಮಾಣು ಯೋಜನೆಗಳ ರಹಸ್ಯ ಮಾಹಿತಿಯನ್ನು ಅಮೆರಿಕಕ್ಕೆ ಮಾರಾಟ ಮಾಡಿದ ಆರೋಪದ ಮೇಲೆ, ಪೀಪಲ್ಸ್ ಲಿಬರೇಷನ್ ಆರ್ಮಿ (ಪಿಎಲ್ಎ) ಜನರಲ್ ಜಾಂಗ್ ಯೂಕ್ಸಿಯಾ ಅವರನ್ನು ಬಂಧಿಸಲಾಗಿದೆ. ಹಿರಿಯ ಸೈನ್ಯಾಧಿಕಾರಿಗಳ ಬಡ್ತಿಯಲ್ಲಿ
ICC U19 World Cup 2026- ಐಸಿಸಿ ಟಿ20 ವಿಶ್ವಕಪ್ ಬಹಿಷ್ಕರಿಸಿದ ಬಾಂಗ್ಲಾದೇಶ ಇದೀಗ ಅಂಡರ್ 19 ವಿಶ್ವಕಪ್ನಲ್ಲಿ ಪರಾಭವಗೊಂಡು ಹೊರಬೀಳುವ ಹಂತದಲ್ಲಿದೆ. ಸೋಮವಾರ ಇಂಗ್ಲೆಂಡ್ ವಿರುದ್ಧ ನಡೆದ ಸೂಪರ್ ಸಿಕ್ಸ್ ಹಂತದ ಪಂದ್ಯದಲ್ಲಿ ಪರಾಭವಗೊಳ್ಳುವ
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಬೆಂಗಳೂರು ಸೇರಿದಂತೆ ಹಲವೆಡೆ ಚಳಿಯ ಪ್ರಮಾಣ ಹೆಚ್ಚಾಗಲಿದೆ. ಮುಂದಿನ 4 ದಿನಗಳ ಕಾಲ ಮಂಜು ಮುಸುಕಿದ ವಾತಾವರಣ ಇರಲಿದ್ದು, ಉತ್ತರ ಒಳನಾಡಿನಲ್ಲಿ ಚಳಿಯ ತೀವ್ರತೆ ಹೆಚ್ಚಾಗಿದೆ. ಕರಾವಳಿ
ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ ಮುಂಬೈ ಇಂಡಿಯನ್ಸ್ ನ ನ್ಯಾಟ್ ಸಿವಿರ್ ಬ್ರಂಟ್ ಅವರು ಇದೀಗ ಮಹಿಳಾ ಪ್ರೀಮಿಯರ್ ಲೀಗ್ (WPL) ಇತಿಹಾಸದಲ್ಲಿ ಮೊದಲ ಶತಕ ಬಾರಿಸಿದ ಹೆಗ್ಗಳಿಕೆಗೆ ಪಾತ
ಭಾರತ ಇಂದು (ಜ.26-ಸೋಮವಾರ) 77ನೇ ಗಣರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಿದೆ. ರಾಷ್ಟ್ರ ರಾಜಧಾನಿ ನವದೆಹಲಿಯ ಕರ್ತವ್ಯ ಪಥದಲ್ಲಿ ನಡೆದ ಗಣರಾಜ್ಯೋತ್ಸವ ಪರೇಡ್, ಭವ್ಯ ಬಾರತದ ಸ್ವರೂಪವನ್ನು ಇಡೀ ಜಗತ್ತಿಗೆ ಪರಿಚಯಿಸಿದೆ. ಈ ಮಧ
ವರದಕ್ಷಿಣೆ ಕಿರುಕುಳದಿಂದ ಮನನೊಂದ ಯುವತಿ ಕೀರ್ತಿ (24) ಬೆಂಗಳೂರಿನ ಯಡಿಯೂರಿನಲ್ಲಿ ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 10 ಲಕ್ಷ ರೂ. ಕೇಳಿದ್ದ ಪತಿ, 8 ಲಕ್ಷ ರೂ. ಪಡೆದರೂ ಹೆಚ್ಚಿನ ಹಣಕ್ಕಾಗಿ ಕಿರುಕುಳ ನೀಡುತ್ತಿದ್ದ. ಪತಿ ಹ
ಬೆಂಗಳೂರಿನ ಹೋಟೆಲ್ನಲ್ಲಿ ಮೀಟಿಂಗ್ಗಳಿಗೆ ನಿರ್ಬಂಧ ವಿಧಿಸಿ, 1 ಗಂಟೆಗಿಂತ ಹೆಚ್ಚು ಕಾಲ ಟೇಬಲ್ ಆಕ್ರಮಿಸಿಕೊಂಡರೆ ದಂಡ ವಿಧಿಸುವ ಸೂಚನಾ ಫಲಕ ಆನ್ಲೈನ್ನಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸ್ಟಾರ್ಟ್ಅಪ್ಗಳ ಹೆಚ್ಚಳದಿಂದಾ
Tilak Varma Injury- ಟಿ20 ಸ್ಪೆಷಲಿಸ್ಟ್ ಬ್ಯಾಟರ್ ಆಗಿರುವ ತಿಲಕ್ ವರ್ಮಾ ಅವರು ಸಂಪೂರ್ಣ ಗುಣಮುಖರಾಗದ ಕಾರಣ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯ ಕೊನೆಯ ಎರಡು ಪಂದ್ಯಗಳಿಗೆ ಭಾರತ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಹೀಗಾಗಿ ಶ್ರ
ಸ್ವಿಡ್ಜರ್ಲ್ಯಾಂಡ್ನ ದಾವೋಸ್ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಭಾಗವಹಿಸಿ ಸ್ವದೇಶಕ್ಕೆ ಮರಳಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ದಾವೋಸ್ನಲ್ಲಿ ಚರ್ಚೆಯಾದ ಹೂಡಿಕೆ, ವ್ಯವಹಾರಕ್ಕೆ ಸಂಬಂಧಿಸಿದಂತೆ ಮ
ಡಿಸಿಎಂ ಡಿಕೆ ಶಿವಕುಮಾರ್ ಅವರು ನಮ್ಮ ಸೇವೆ ಜನರಿಗಾಗಿಯೇ ಹೊರತು ಕುಟುಂಬಕ್ಕಾಗಿ ಅಲ್ಲ ಎಂದು ಹೇಳಿಕೆ ನೀಡಿದ್ರೆದಾರೆ. ಈ ಮೂಲಕ ತಂದೆಗಾಗಿ ಸಿಎಂ ಆಗುತ್ತೆ ಎಂದ ಕುಮಾರಸ್ವಾಮಿ ಅವರಿಗೆ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ. ಇದೇ
ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಅವರು ಮಾರ್ಚ್ ಆರಂಭದಲ್ಲಿ ಭಾರತಕ್ಕೆ ಭೇಟಿ ನೀಡಲಿದ್ದು, ಹದಗೆಟ್ಟಿದ್ದ ದ್ವಿಪಕ್ಷೀಯ ಸಂಬಂಧವನ್ನು ಸರಿಪಡಿಸಲು ಮುಂದಾಗಿದ್ದಾರೆ. ಈ ಭೇಟಿಯ ವೇಳೆ ಸುಮಾರು 2.8 ಶತಕೋಟಿ ಡಾಲರ್ ಮೌಲ್ಯದ ಯುರೇನಿಯ
BCB U Turn In Najmul Islam Issue- ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯ ನಾಟಕ ಇದೀಗ ಬಯಲಾಗಿದೆ. ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾರಣಕ್ಕೆ ವಜಾಗೊಂಡಿದ್ದ ಬಾಂಗ್ಲಾದೇಶದ ಕ್ರಿಕೆಟ್ ಅಧಿಕಾರಿ ಎಂ ನಜ್ಮುಲ್ ಇಸ್ಲಾಂ ಅವರನ್ನು ಬಿಸಿಬಿ ನಿರ್ದೇಶಕರಾಗಿ
Diabetic retinopathy : ಶುಗರ್, ಬಿಪಿ ಇದ್ದವರಿಗೆ ಕಣ್ಣಿನ ಸಮಸ್ಯೆ ಬೇಗ ಬರೋದ್ಯಾಕೆ? Dr Sandhya
ವಿಬಿ ಜಿ ರಾಮ್ ಜಿ ಬಗ್ಗೆ ನಾಳೆ ಕಾಂಗ್ರೆಸ್ ಪ್ರತಿಭಟನೆ ಮಾಡುತ್ತಿದೆ. ಹಳ್ಳಿಗಳು, ದೇಶಾದ್ಯಂತ ಇರುವ ಗ್ರಾಮಾಂತರ ಪ್ರದೇಶದ ಜನರಿಗೆ, ಕೂಲಿ ಕಾರ್ಮಿಕರಿಗೆ ಹಿಂದಿಗಿಂತಲೂ ಹೆಚ್ಚು ಉದ್ಯೋಗ ಕೊಡಲು ಕಾಯ್ದೆ ಮಾರ್ಪಾಡು ಮಾಡಲಾಗಿದೆ
ಭಾರತ ಇಂದು (ಜ.26-ಸೋಮವಾರ) 77ನೇ ಗಣರಜ್ಯೋತ್ಸವ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಿಕೊಂಡಿದೆ. ವಿಕಸಿತ ಭಾರತದತ್ತ ದೃಢ ಹೆಜ್ಜೆ ಇಟ್ಟಿರುವ ಭಾರತ, ಅದಕ್ಕಾಗಿ ಎಲ್ಲಾ ಕ್ಷೇತ್ರಗಳಲ್ಲಿ ತನ್ನನ್ನು ತಾನು ಸದೃಢಗೊಳಿಸಿಕೊಳ್ಳುತ್ತ
ಭಾರತ ಮತ್ತು ಯುರೋಪಿಯನ್ ಒಕ್ಕೂಟದ ನಡುವೆ ಜನವರಿ 27, 2026 ರಂದು ಐತಿಹಾಸಿಕ ಮುಕ್ತ ವ್ಯಾಪಾರ ಒಪ್ಪಂದ ಅಂತಿಮಗೊಳ್ಳಲಿದೆ. ಇದು ಎರಡೂ ಕಡೆಯ ವ್ಯಾಪಾರ ವಹಿವಾಟಿನಲ್ಲಿ ಹೊಸ ಅಧ್ಯಾಯ ಬರೆಯಲಿದೆ. ಆಟೋಮೊಬೈಲ್, ಮದ್ಯ, ಜವಳಿ ಕ್ಷೇತ್ರಗಳಿಗ
ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಹಲಸಂಗಿ ಗ್ರಾಮದಲ್ಲಿ ಸೋಮವಾರ ಸಂಜೆ ಆಘಾತಕಾರಿ ದರೋಡೆ ಪ್ರಕರಣ ನಡೆದಿದೆ. ಬೈಕ್ನಲ್ಲಿ ಬಂದ ಇಬ್ಬರು ಮುಸುಕುಧಾರಿಗಳು ಚಿನ್ನದ ಅಂಗಡಿಯೊಳಗೆ ನುಗ್ಗಿ, ಪಿಸ್ತೂಲ್ ತೋರಿಸಿ ಬೆದರಿಸಿ ಚಿನ್ನಾ
ದೇವರ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ರಾಜಕೀಯ ಮಾಡುವುದಿಲ್ಲ. ಆದಷ್ಟು ಶೀಘ್ರದಲ್ಲಿ ಉಡುಪಿಯಲ್ಲಿ ಪರಶುರಾಮ ಮೂರ್ತಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಶ್ವಾಸ ವ್ಯಕ್ತ
ಶಿಡ್ಲಘಟ್ಟ ಪೌರಾಯುಕ್ತರಿಗೆ ಬೆದರಿಕೆ ಹಾಕಿದ್ದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡನನ್ನು ಪೊಲೀಸರು ಕೇರಳ ಗಡಿಯಲ್ಲಿ ಬಂಧಿಸಿದ್ದಾರೆ. ಫ್ಲೆಕ್ಸ್ ಕಿತ್ತು ಹಾಕಿದ್ದಕ್ಕೆ ಪೌರಾಯುಕ್ತ ಅಮೃತ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿ
ಭಾರತ-ಅಮೆರಿಕ ರಾಜತಾಂತ್ರಿಕ ಸಂಬಂಧ ಸೂಕ್ಷ್ಮವಾಗಿರುವ ಈ ಸನ್ನಿವೇಶದಲ್ಲಿ, ಭಾರತದೊಂದಿಗಿನ ಸಂಬಂಧ ಸುಧಾರಣೆಗೆ ಅಮೆರಿಕ ಸತತ ಪ್ರಯತ್ನ ಮಾಡುತ್ತಿದೆ. ಇದಕ್ಕೆ ಪುಷ್ಠಿ ಎಂಬಂತೆ 77ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಭಾರತೀಯರ

16 C