2026ರ ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿ ಭಾರತ ಮತ್ತು ಶ್ರೀಲಂಕಾದಲ್ಲಿ ನಡೆಯಲಿದೆ. ಫೆಬ್ರವರಿ 7 ರಿಂದ ಮಾರ್ಚ್ 8 ರವರೆಗೆ ಪಂದ್ಯಗಳು ನಡೆಯಲಿವೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯಗಳು ನಡೆಯುವುದಿಲ್ಲ. ಹಿಂ
ಮುಂಬೈನ ಚೆಂಬೂರ್ ಪ್ರದೇಶದ ದೇವಾಲಯವೊಂದರಲ್ಲಿ ಕಾಳಿ ದೇವಿಯ ವಿಗ್ರಹಕ್ಕೆ ಮೇರಿ ಮಾತೆಯ ವೇಷ ಧರಿಸಲಾಗಿತ್ತು. ಇದನ್ನು ಕಂಡು ಭಕ್ತರು ಆಕ್ರೋಶಗೊಂಡರು. ದೇವಿಯ ಆದೇಶದಂತೆ ಕನಸಿನಲ್ಲಿ ಹೀಗೆ ಮಾಡಿದ್ದಾಗಿ ಪೂಜಾರಿ ತಿಳಿಸಿದ್ದಾರ
ಭಾರತೀಯ ಅಂಧ ಮಹಿಳೆಯರ ಕ್ರಿಕೆಟ್ ತಂಡ, ಈ ಬಾರಿಯ ವಿಶ್ವಕಪ್ ಗೆದ್ದಿದೆ. ಇದು ಅವರ ಚೊಚ್ಚಲ ಸಾಧನೆ. ಆ ಹಿನ್ನೆಲೆಯಲ್ಲಿ, ನ. 25ರಂದು ಸಂಜೆ ಸಿಎಂ ಸಿದ್ದರಾಮಯ್ಯನವರು ಭಾರತ ಅಂಧ ಮಹಿಳೆಯ ತಂಡದಲ್ಲಿ ಆಡಿರುವ ಕರ್ನಾಟಕದ ಆಟಗಾರರನ್ನು ಕರ
ಬೆಂಗಳೂರಿನಲ್ಲಿ ಹೊಸ ಮೇಲ್ಸೇತುವೆ ನಿರ್ಮಾಣ ಕಾಮಗಾರಿಗಳು ಶೀಘ್ರದಲ್ಲೇ ಆರಂಭವಾಗಲಿವೆ. ಕೆ.ಆರ್.ಪುರದಿಂದ ಬಳ್ಳಾರಿ ರಸ್ತೆಗೆ ನೇರ ಸಂಪರ್ಕ ಕಲ್ಪಿಸುವ 1.4 ಕಿ.ಮೀ. ಮೇಲ್ಸೇತುವೆ ಯೋಜನೆ ರೂಪಿಸಲಾಗಿದೆ. ಹೆಬ್ಬಾಳ ಜಂಕ್ಷನ್ನಲ
ಮೃತದೇಹಗಳನ್ನು ಗೊತ್ತುಪಡಿಸಿದ ಸ್ಮಶಾನ ಹೊರತುಪಡಿಸಿ ಬೇರೆಡೆ ಅನುಮತಿ ಇಲ್ಲದೆ ಸಮಾಧಿ ಮಾಡುವುದಕ್ಕೆ ಅವಕಾಶವಿಲ್ಲ ಎಂದು ಹೈಕೋರ್ಟ್ ಮೌಖಿಕವಾಗಿ ಹೇಳಿದೆ. ಸೊಸೆ ಶವವನ್ನು ಮನೆ ಬಳಿ ಹೂಳಲಾಗಿದ್ದು, ಅದನ್ನು ಬೇರೆಡೆಗೆ ಸ್ಥಳಾಂ
ಪ್ರಧಾನಿ ನರೇಂದ್ರ ಮೋದಿ ಅವರ ಉಡುಪಿ ಭೇಟಿಯ ಹಿನ್ನೆಲೆಯಲ್ಲಿ, ಕಾನೂನು ಸುವ್ಯವಸ್ಥೆ ಮತ್ತು ಮಕ್ಕಳ ಸುರಕ್ಷತೆಯನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರು ನವೆಂಬರ್ 28ರಂದು ಉಡುಪಿ ನಗರ, ಮಲ್ಪೆ ಮ
ಮೂರೂವರೆ ವರ್ಷಗಳಿಂದ ನಡೆಯುತ್ತಿರುವ ರಷ್ಯಾ-ಉಕ್ರೇನ್ ಯುದ್ಧವನ್ನು ಕೊನೆಗೊಳಿಸುವ ನಿಟ್ಟಿನಲ್ಲಿ ಪ್ರಮುಖ ರಾಜತಾಂತ್ರಿಕ ಪ್ರಗತಿ ಕಂಡುಬಂದಿದೆ. ಅಮೆರಿಕದ ಅಧಿಕಾರಿಯೊಬ್ಬರನ್ನು ಉಲ್ಲೇಖಿಸಿ ಸಿಎನ್ಎನ್ ವರದಿ ಮಾಡಿರುವ ಪ್
ಕಲಬುರಗಿ ಬಳಿ ಜೇವರ್ಗಿ ಹೆದ್ದಾರಿಯಲ್ಲಿ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ಕಾರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ದಾರಿ ಮಧ್ಯೆ ಬಂದ ನಾಯಿಯನ್ನು ತಪ್ಪಿಸಲು ಹೋಗಿ ಕಾರು ಡಿವೈಡರ್ಗೆ ಡಿಕ್ಕಿ ಹೊಡೆದು ಪಲ್ಟಿಯ
ಬೆಳಗಾವಿ ಜಿಲ್ಲೆಯ ರಾಮದುರ್ಗದಲ್ಲಿ, ಮೂವರು ಹೆಣ್ಣು ಮಕ್ಕಳಿದ್ದರೂ ಗಂಡು ಮಗುವಿನ ನಿರೀಕ್ಷೆಯಲ್ಲಿದ್ದ ತಾಯಿ ಆಶ್ವಿನಿ ಹಳಕಟ್ಟಿ ಎಂಬಾಕೆ ತನ್ನ ನಾಲ್ಕನೇ ನವಜಾತ ಹೆಣ್ಣು ಮಗುವನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ನಡೆ
ಬಾಲಿವುಡ್ ನಟ ಧರ್ಮೇಂದ್ರ ಅವರು 450 ಕೋಟಿ ರೂ. ಆಸ್ತಿ ಬಿಟ್ಟು ಹೋಗಿದ್ದಾರೆ. ಅವರ ಆಸ್ತಿ ಯಾರಿಗೆ ಸೇರಲಿದೆ ಎಂಬುದು ಈಗ ಚರ್ಚೆಯಲ್ಲಿದೆ. ಮೊದಲ ಪತ್ನಿ ಪ್ರಕಾಶ್ ಕೌರ್ ಮತ್ತು ಎರಡನೇ ಪತ್ನಿ ಹೇಮಾ ಮಾಲಿನಿ ಅವರ ಹಕ್ಕುಗಳೇನು ಎಂಬುದನ
ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ 2026ರ ಟಿ20 ವಿಶ್ವಕಪ್ನ ಅಧಿಕೃತ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಇದು ಭಾರತ ಮತ್ತು ಶ್ರೀಲಂಕಾ ಜಂಟಿ ಆತಿಥ್ಯದಲ್ಲಿ ಫೆಬ್ರವರಿ 7, 2026 ರಂದು ಆರಂಭಗೊಳ್ಳಲಿದೆ. ಆತಿಥೇಯ ಭಾರತ ಮತ್ತು ಸಾಂಪ್
ಬೆಸ್ಕಾಂ ಎಮ್ಡಿ ಮಹಾಂತೇಶ್ ಬೀಳಗಿ ಅವರು ಭೀಕರ ರಸ್ತೆ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾರೆ. ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದಾಗ ಜೇವರ್ಗಿ ತಾಲೂಕಿನ ಗೌನಹಳ್ಳಿ ಬಳಿ ಅವರ ಇನ್ನೋವಾ ಕಾರು ಅಪಘಾತಕ್ಕೀಡಾಗಿದೆ. ದು
ಬಿಡಿಎ ಕಾಮಗಾರಿ ಕಾರಣ ಬೆಂಗಳೂರು ಮೈಸೂರು ನಡುವಿನ ರೈಲು ಸಂಚಾರದಲ್ಲಿ ಬದಲಾವಣೆಗಳು ಆಗಲಿವೆ. ಐದು ರೈಲುಗಳು ಸಂಪೂರ್ಣವಾಗಿ ರದ್ದಾಗಲಿವೆ. ಐದು ರೈಲುಗಳ ಸಂಚಾರ ಭಾಗಶಃ ರದ್ದಾಗಲಿದೆ. ಪ್ರಯಾಣಿಕರು ಈ ಬದಲಾವಣೆಗಳನ್ನು ಗಮನಿಸಿ ಸೂ
ಬೆಂಗಳೂರು ಮೂಲದ ಟೆಕ್ ವೃತ್ತಿಪರ ಹಾರ್ವೀನ್ ಸಿಂಗ್ ಚಡ್ಡಾ ಅವರು ಗೂಗಲ್ನ ಸುಧಾರಿತ AI ಇಮೇಜ್ ಟೂಲ್ 'ನ್ಯಾನೋ ಬನಾನಾ' ವನ್ನು ಬಳಸಿಕೊಂಡು ಅತ್ಯಂತ ನಿಖರವಾದ ನಕಲಿ ಪ್ಯಾನ್ ಮತ್ತು ಆಧಾರ್ ಕಾರ್ಡ್ಗಳನ್ನು ಸೃಷ್ಟಿಸುವ ಮೂಲಕ AI ತಂ
Virat Kohli At Mumbai Airport- ಲಂಡನ್ ನಲ್ಲಿ ನೆಲೆಸಿರುವ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಅವರು ಇದೀಗ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿ ಆಡುವ ಸಲುವಾಗಿ ಭಾರತಕ್ಕೆ ಮರಳಿದ್ದಾರೆ. ನವೆಂಬರ್ 30 ರಿಂದ ಆರಂಭವಾಗುವ ಸರಣಿಗಾಗಿ 5 ದಿನ
Anaemia in pregnancy: ಟೀ, ಕಾಫಿ ಹೆಚ್ಚು ಕುಡಿದ್ರೆ ರಕ್ತಹೀನತೆಯಾಗುತ್ತಾ? Dr Sangeetha Rao
ರೈತರ ಸಮಸ್ಯೆಗೆ ಸ್ಪಂದಿಸುವ ನಿಟ್ಟಿನಲ್ಲಿ ಸರ್ಕಾರ ಮುಂದಾದಬೇಕು ಎಂದು ಬಿಜೆಪಿ ಆಗ್ರಹಿಸಿದೆ. ಈ ಹಿನ್ನೆಲೆಯಲ್ಲಿ ಎರಡು ದಿನ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲು ನಿರ್ಧಾರ ಮಾಡಿದೆ. ಇದೇ ಸಂದರ್ಭದಲ್ಲ ಅನ್ನದಾತನ ಕಷ್ಟ
ರೈತರ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ತುಂಗಭದ್ರಾ ಆಣೆಕಟ್ಟಿಗೆ ಮುತ್ತಿಗೆ ಹಾಕಲಾಗುವುದು ಎಂದು ಜೆಡಿಎಸ್ ಯುವಕ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ. ರಾಯಚೂರಿನ ಸಿಂಧನೂರಿನಲ್ಲಿ ಮಂಗಳವಾರ ಮಾತನ
India Vs South Africa ODI Series- ಭಾರತ ತಂಡವು ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧ 3 ಪಂದ್ಯಗಳ ಏಕದಿನ ಸರಣಿ ಆಡಲಿದ್ದು ನವೆಂಬರ್ 30 ರಿಂದ ಪ್ರಾರಂಭ ಆಗಲಿದೆ. ಶುಭಮನ್ ಗಿಲ್ ಅನುಪಸ್ಥಿತಿಯಲ್ಲಿ ಕರ್ನಾಟಕದ ಕೆಎಲ್ ರಾಹುಲ್ ಅವರು ತಂಡವನ್ನು ಮುನ್ನಡ
ಅಸ್ಸಾಂನ ಜನಪ್ರಿಯ ಗಾಯಕ ಜುಬೀನ್ ಗಾರ್ಗ್ (52) ಅವರ ಸಾವನ್ನು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ವಿಧಾನಸಭೆಯಲ್ಲಿ 'ಸರಳ ಮತ್ತು ನೇರವಾದ ಕೊಲೆ' ಎಂದು ಬಣ್ಣಿಸಿದ್ದಾರೆ. ಸೆಪ್ಟೆಂಬರ್ 19 ರಂದು ಸಿಂಗಾಪುರದಲ್ಲಿ ಈಜು
ಬೆಂಗಳೂರಿನಲ್ಲಿ ನವೆಂಬರ್ 27 ರಂದು ಬೆಸ್ಕಾಂ ತುರ್ತು ನಿರ್ವಹಣಾ ಕಾಮಗಾರಿ ನಡೆಸಲಿದ್ದು, 66/11ಕೆವಿ ಬಿ.ಎಂ.ಟಿ.ಸಿ ಉಪಕೇಂದ್ರ ವ್ಯಾಪ್ತಿಯಲ್ಲಿ ಬೆಳಗ್ಗೆ 10 ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ವಿಲ್ಸನ್ ಗಾರ್ಡನ್,
ʻಮಾತುಗಳು ಕರೆಕ್ಟ್ ಆಗಿ ಬರ್ಲಿʼ ಗಿಲ್ಲಿಗೆ ರಜತ್ ವಾರ್ನಿಂಗ್!
Labour Codes; ನಿಮ್ಮ Take Home Salaryಗೆ ಕೊಕ್ಕೆ; 7L, 10L, 15L ಪ್ಯಾಕೇಜ್ಗೆ ಕೈಗೆ ಸಿಗೋದೆಷ್ಟು? ಹೇಗೆ ಲೆಕ್ಕ?
ದಶಕಗಳಷ್ಟು ಹಳೆಯದಾದ ಬೋಯಿಂಗ್ 737-200 ವಿಮಾನವು ಸುಮಾರು 13 ವರ್ಷಗಳ ಕಾಲ ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ನಿಷ್ಕ್ರಿಯವಾಗಿತ್ತು. ಆಶ್ಚರ್ಯಕರವಾಗಿ, ವಿಮಾನದ ಮಾಲೀಕರಾದ ಏರ್ ಇಂಡಿಯಾ ಸಂಸ್ಥೆಯು ವಿಮಾನದ ಇರುವಿಕೆಯನ್ನೇ ಮರೆತು
ಬೆಂಗಳೂರಿನಲ್ಲಿ ಆಟೋ ಚಾಲಕನೊಬ್ಬ ಪ್ರಯಾಣಿಕರಿಗಾಗಿ ವಿಚಿತ್ರ ಸೂಚನಾ ಫಲಕ ಹಾಕಿದ್ದಾನೆ. 'No Kissing, No Hugging' ಮುಂತಾದ ಸೂಚನೆಗಳೊಂದಿಗೆ, ಅಸಭ್ಯ ವರ್ತನೆಗಳನ್ನು ತಡೆಯಲು ಈ ಕ್ರಮ ಕೈಗೊಂಡಿರುವುದಾಗಿ ಚಾಲಕ ತಿಳಿಸಿದ್ದಾನೆ. ಇತ್ತೀಚೆಗೆ
ಮುಂದಿನ ದಿನಗಳಲ್ಲಿ ಸಂಪುಟ ಪುನಾರಚನೆ ನಡೆಯಲಿದೆ. ಸಚಿವ ಸ್ಥಾನಕ್ಕೆ ಸಾಕಷ್ಟು ಮಂದಿ ಆಕಾಂಕ್ಷಿಗಳು ಇದ್ದಾರೆ. ಮುಸ್ಲಿಂ ಸಮುದಾಯದಲ್ಲಿ ತನ್ವೀರ್ ಸೇಠ್, ಯು.ಟಿ ಖಾದರ್, ಎನ್ ಎ ಹ್ಯಾರೀಸ್ ಎಲ್ಲರೂ ಇದ್ದಾರೆ. ಎಲ್ಲರಿಗೂ ಸಚಿವರಾಗಬ
ನೌಕಾಪಡೆಗೆ INS ಮಾಹೆ! ಪಾಕ್-ಚೀನಾ ಸಬ್ಮರೀನ್ಗಳಿಗೆ ಉಳಿಗಾಲವಿಲ್ಲ! ಹೇಗಿದೆ ಭಾರತದ ಸೈಲೆಂಟ್ ಹಂಟರ್?
Jio, Viಗೆ ಶಾಕ್ ಕೊಟ್ಟ Apple, Google, Amazon! 6GHz ಸ್ಪೆಕ್ಟ್ರಮ್ಗಾಗಿ ಸಮರ! ಏನಿದು? Wi-Fl ಸ್ಲೋ ಆಗುತ್ತಾ?
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಬಿಸಿನೆಸ್ ಕಾರಿಡಾರ್ ಯೋಜನೆಗೆ 100 ಎಕರೆ ಭೂಮಿಗೆ ಪರಿಹಾರ ಘೋಷಿಸಿದೆ. ಇದರಿಂದಾಗಿ ಬಹುಕಾಲದಿಂದ ನೆನೆಗುದಿಗೆ ಬಿದ್ದಿದ್ದ ಯೋಜನೆಗೆ ಚಾಲನೆ ದೊರೆತಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚ
12,000 ವರ್ಷಗಳ ಬಳಿಕ ಎಚ್ಚರಗೊಂಡ ದೈತ್ಯ! ಭಾರತದಲ್ಲಿ ಹೈ ಅಲರ್ಟ್! ವಿಮಾನಗಳು ರದ್ದು! Ethiopia Volcano ಬೂದಿ ಮೋಡ!
India Vs South Africa 2nd Test- ಟಿ20ಯಲ್ಲಿ 20 ಓವರ್ ಗಳಲ್ಲಿ 250 ರನ್ ಬೇಕಾದರೆ ಹೊಡೆದುಬಿಡಬಹುದು. ಆದರೆ ಟೆಸ್ಟ್ ನಲ್ಲಿ 300 ರನ್ ಹೊಡೆಯುವುದು ಸುಲಭವಲ್ಲ. ಅಂಥದ್ದರಲ್ಲಿ ಗುವಾಹಟಿ ಟೆಸ್ಟ್ ನಲ್ಲಿ ಭಾರತ ಗೆಲ್ಲಬೇಕಾದರೆ ಇದೀಗ 549 ರನ್ ಗಳಿಸಬೇಕು! ಪ್ರಥಮ
ಭಾರತೀಯ ಸೇನೆಯ ಕ್ರಿಶ್ಚಿಯನ್ ಅಧಿಕಾರಿಯೊಬ್ಬರನ್ನು ಗುರುದ್ವಾರ ಪ್ರವೇಶಿಸಿ ಪೂಜೆ ಮಾಡಲು ನಿರಾಕರಿಸಿದ್ದಕ್ಕಾಗಿ ಸುಪ್ರೀಂ ಕೋರ್ಟ್ ವಜಾ ಆದೇಶವನ್ನು ಎತ್ತಿಹಿಡಿದಿದೆ. ತಮ್ಮ ಧರ್ಮದ ಕಾರಣ ನೀಡಿ ಆದೇಶ ಪಾಲಿಸದ ಅಧಿಕಾರಿಯನ್
ಬಹುಪತ್ನಿತ್ವ ನಿಷೇಧ ಮಸೂದೆಯನ್ನು ವಿಧಾನಸಭೆಯಲ್ಲಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಮಂಡಿಸಿದರು. ವಿರೋಧ ಪಕ್ಷಗಳು ಗಾಯಕ ಜುಬಿನ್ ಗಾರ್ಗ್ ಅವರ ಸಾವಿನ ಬಗ್ಗೆ ಚರ್ಚಿಸಿ ವಾಕ್ ಔಟ್ ನಡೆಸಿದವು. ಈ ಮಸೂದೆಯು ಅ
ಬಿಟಿಎಸ್ (BTS) ಬ್ಯಾಂಡ್ನ ಜಿಮಿನ್ (Jimin) ಮತ್ತು ಆರ್ಎಂ (RM) ಲೈವ್ ಸ್ಟ್ರೀಮ್ನಲ್ಲಿ ತಮಾಷೆಯಾಗಿ ತಂಡವನ್ನು ವಿಸರ್ಜಿಸುವ ಬಗ್ಗೆ ಮಾತನಾಡಿದ್ದು ಅಭಿಮಾನಿಗಳಲ್ಲಿ ಕ್ಷಣಿಕ ಆತಂಕ ಮೂಡಿಸಿತ್ತು. ತಾಂತ್ರಿಕ ದೋಷದಿಂದ ಹೀಗೆ ತಮಾಷೆ ಮಾ
Priyank Kharge Questions to BJP : ರಾಜ್ಯ ಕಾಂಗ್ರೆಸ್ಸಿನಲ್ಲಿ ನಡೆಯುತ್ತಿರುವ ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ, ಬಿಜೆಪಿಯು ಲೇವಡಿ ಮಾಡುತ್ತಿದೆ. ಇದಕ್ಕೆ ಕೌಂಟರ್ ಕೊಟ್ಟಿರುವ ರಾಜ್ಯ ಐಟಿಬಿಟಿ ಮತ್ತು ಗ್ರಾಮೀಣಾಭಿವೃದ್ದಿ
ಅಯೋಧ್ಯೆಯಲ್ಲಿ ರಾಮ ಮಂದಿರದ ಶಿಖರದ ಮೇಲೆ ಕೇಸರಿ ಧ್ವಜವನ್ನು ಹಾರಿಸಲಾಯಿತು. ಆರ್.ಎಸ್.ಎಸ್. ಮುಖ್ಯಸ್ಥ ಮೋಹನ್ ಭಾಗವತ್ ಅವರು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದರು. ಈ ಧ್ವಜಾರೋಹಣವು ರಾಮ ಮಂದಿರ ನಿರ್ಮಾಣಕ್ಕಾಗಿ ಪ್ರಾಣ ತ್ಯಾಗ
Legends Pro T20 League 2026- ಇದೇ ಮೊದಲ ಬಾರಿಗೆ ಗೋವಾದಲ್ಲಿ ಭಾರೀ ಕ್ರಿಕೆಟ್ ಜಾತ್ರೆಯೊಂದು ನಡೆಯಲಿದೆ. ಲೆಜೆಂಡ್ಸ್ ಪ್ರೊ ಟಿ20 ಲೀಗ್ನ ಮೊದಲ ಆವೃತ್ತಿಯು 2026ರ ಜನವರಿ 26ರಿಂದ ಫೆಬ್ರವರಿ 4ರವರೆಗೆ ನಡೆಯಲಿದೆ. ಈ ಟೂರ್ನಿಯಲ್ಲಿ ಒಟ್ಟು ಆರು ಫ್ರಾಂಚ
ಬೆಂಗಳೂರಿನ ಕ್ಯಾಬ್ ಚಾಲಕರೊಬ್ಬರು ಪ್ರಯಾಣಿಕರಿಗಾಗಿ ರೂಪಿಸಿದ ಆರು ನಿಯಮಗಳ ಪಟ್ಟಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ನಿಯಮಗಳು ಪ್ರಯಾಣಿಕರ ವರ್ತನೆ, ಗೌರವ ಮತ್ತು ಚಾಲಕರೊಂದಿಗೆ ಅವರ ಒಪ್ಪಂದದ ಬಗ್ಗೆ ಹೇಳುತ್ತವೆ. ಇದ
ಇಥಿಯೋಪಿಯಾದ ಅಫಾರ್ ಪ್ರದೇಶದಲ್ಲಿರುವ ಹಾಯ್ಲಿ ಗುಬ್ಬಿ ಜ್ವಾಲಾಮುಖಿ ಸ್ಫೋಟಗೊಂಡ ಪರಿಣಾಮವಾಗಿ ಹೊರಹೊಮ್ಮಿದ ಬೂದಿ ಮೋಡಗಳು ಬಲವಾದ ಮೇಲ್ಮಟ್ಟದ ಗಾಳಿಯ ಸಹಾಯದಿಂದ ಅರಬ್ಬಿ ಸಮುದ್ರದ ಮೂಲಕ ಭಾರತದ ವಾಯುವ್ಯ ಮತ್ತು ಪಶ್ಚಿಮ ಭಾ
ಭಾರತ-ಕೆನಡಾ ಸಂಬಂಧ ಸುಧಾರಿಸುತ್ತಿರುವಾಗಲೇ, ಒಟ್ಟಾವಾದಲ್ಲಿ ಖಲಿಸ್ತಾನಿ ಸಂಘಟನೆಗಳು ನಡೆಸಿದ 'ಕಿಲ್ ಇಂಡಿಯಾ ಪಾಲಿಟಿಕ್ಸ್, ಕಿಲ್ ಮೋದಿ ಪಾಲಿಟಿಕ್ಸ್' ಘೋಷಣೆಗಳು ಕೂಗಿ ಜನಮತಗಣನೆ ಪ್ರಕ್ರಿಯೆ ನಡೆಸಿರುವುದು ಉದ್ವಿಗ್ನತೆ
ರಾಜ್ಯದ ನಂದಿನಿ ಬ್ರ್ಯಾಂಡ್ ತುಪ್ಪ ಇದೀಗ ಅಮೆರಿಕಾ, ಆಸ್ಟ್ರೇಲಿಯಾ ಹಾಗೂ ಸೌದಿ ಅರೇಬಿಯಾ ಮಾರುಕಟ್ಟೆಗೆ ಕಾಲಿಡಲಿದೆ. ಮಂಗಳವಾರ ಸಿಎಂ ಸಿದ್ದರಾಮಮಯ್ಯ ಅವರು ಇದಕ್ಕೆ ಚಾಲನೆ ನೀಡಿದರು. ಕೆಎಂಎಫ್ ಈ ಕಾರ್ಯಕ್ಕೆ ಸಿಎಂ ಸಿದ್ದರಾಮಯ
ಅಮೆರಿಕ ಕನಸು ಈಡೇರಲಿಲ್ಲ ಎಂದು ಉಸಿರು ಚೆಲ್ಲಿದ ಮಹಿಳಾ ಡಾಕ್ಟರ್; ಧಾವಂತದ ನಿರ್ಧಾರಗಳು ತುಂಬಾ ಡೇಂ*ಜರ್!
ಅಯೋಧ್ಯೆ ರಾಮ ಮಂದಿರದ ಗೋಪುರದ ಮೇಲೆ ಧರ್ಮ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ
Karnataka Congress Dissidence : ಕರ್ನಾಟಕ ಕಾಂಗ್ರೆಸ್ಸಿನ ಮುಖ್ಯಮಂತ್ರಿ ಬದಲಾವಣೆ ವಿಚಾರ ಹಲವು ಆಯಾಮಗಳಲ್ಲಿ ತಿರುಗುತ್ತಿದೆ. ರಾಜ್ಯದಲ್ಲಿ ಆಗುತ್ತಿರುವ ಬೆಳವಣಿಗೆಗಳ ಬಗ್ಗೆ ರಾಹುಲ್ ಗಾಂಧಿ, ತೀವ್ರ ಅಸಮಾಧಾನವನ್ನು ಹೊಂದಿದ್ದಾರೆ ಎಂದು ಹೇಳ
India Vs South Africa 2nd Test- ಗುವಾಹಟಿ ಟೆಸ್ಟ್ ನಲ್ಲಿ ಟೀಂ ಇಂಡಿಯಾ ಕಳಪೆ ಬ್ಯಾಟಿಂಗ್ ನಡೆಸಿರುವು ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಮಾಜಿ ನಾಯಕ ಕೃಷ್ಣಮಾಚಾರಿ ಶ್ರೀಕಾಂತ್ ಅವರಂತೂ ನೇರವಾಗಿ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರ ಬಗ್ಗೆಯೇ ಅಸ
ಅಮೆರಿಕದಲ್ಲಿ ಕ್ಲಿನಿಕ್ ತೆರೆಯುವ ಕನಸು ಕಂಡಿದ್ದ ಹೈದರಾಬಾದ್ನ 38 ರ ಹರೆಯದ ವೈದ್ಯೆ ಡಾ. ವಿ. ರೋಹಿಣಿ, ವೀಸಾ ತಿರಸ್ಕೃತಗೊಂಡ ಕಾರಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೆಸಿಡೆನ್ಸಿ ಪ್ರವೇಶ ಸಿಕ್ಕಿದ್ದರೂ, J1 ವೀಸಾ ನಿರಾಕರಿಸಿದ್
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಅಯೋಧ್ಯೆಯ ನೂತನ ಶ್ರೀರಾಮ ಜನ್ಮಭೂಮಿ ದೇವಾಲಯದ 161 ಅಡಿ ಎತ್ತರದ ಗೋಲ್ಡನ್ ಶಿಖರದ ಮೇಲೆ ಮಂಗಳವಾರ ಕೇಸರಿ ಧರ್ಮ ಧ್ವಜವನ್ನು ಹಾರಿಸುವ ಮೂಲಕ ಐತಿಹಾಸಿಕ ಧ್ವಜಾರೋಹಣ ಸಮಾರಂಭವನ್ನು ನೆರವೇರಿಸ
ಪಾಕಿಸ್ತಾನವು ಅಫ್ಘಾನಿಸ್ತಾನದ ಖೋಸ್ಟ್ ಪ್ರಾಂತ್ಯದಲ್ಲಿ ನಾಗರಿಕರ ಮನೆಯ ಮೇಲೆ ಬಾಂಬ್ ದಾಳಿ ನಡೆಸಿದ್ದು, 9 ಮಕ್ಕಳು ಸೇರಿದಂತೆ 10 ಮಂದಿ ಸಾವನ್ನಪ್ಪಿದ್ದಾರೆ. ಈ ದಾಳಿಗಳು ಎರಡೂ ದೇಶಗಳ ನಡುವಿನ ಉದ್ವಿಗ್ನತೆಯನ್ನು ಹೆಚ್ಚಿಸಿವ
ವೆರಿಫಿಕೇಷನ್ ಸಮಸ್ಯೆಗಳು, ತಪ್ಪಾದ ಬ್ಯಾಂಕ್ ವಿವರಗಳು ಮತ್ತು ಪ್ರಕ್ರಿಯೆಯಲ್ಲಿನ ವಿಳಂಬಗಳಿಂದಾಗಿ ಈ ವರ್ಷ ಆದಾಯ ತೆರಿಗೆ ರಿಫಂಡ್ಗಳು ತಡವಾಗುತ್ತಿವೆ. ತೆರಿಗೆದಾರರು ಪ್ಯಾನ್ ಕಾರ್ಡ್ ಬಳಸಿ ಅಧಿಕೃತ ಇ-ಫೈಲಿಂಗ್ ಪೋರ್ಟಲ್
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳೇ ಪ್ರಮುಖ ಚರ್ಚಾ ವಿಚಾರವಾಗಿದೆ. ಬೆಂಗಳೂರಿನ ಹಲವು ರಸ್ತೆಗಳಲ್ಲಿ ಗುಂಡಿಗಳು ಕಾಣಿಸಿಕೊಂಡಿವೆ. ಈ ಪೈಕಿ ಕೆಲವು ಗುಂಡಿಗಳಿಗೆ ಮುಕ್ತಿ ಕೊಡಲಾಗಿದೆ. ಆದರೆ ಶಕ್ತಿ ಸೌಧ ವಿಧಾನಸ
12,000 ವರ್ಷಗಳ ಬಳಿಕ ಇಥಿಯೋಪಿಯಾದಲ್ಲಿ ಜ್ವಾಲಾಮುಖಿ ಸ್ಫೋಟಗೊಂಡು, ಅದರ ಬೂದಿ ಭಾರತವನ್ನು ತಲುಪಿದೆ. ಗುಜರಾತ್ನಿಂದ ಪ್ರವೇಶಿಸಿರುವ ಈ ಬೂದಿ ಮೋಡಗಳು ಪಂಜಾಬ್ ರಾಜಸ್ಥಾನ, ಹರಿಯಾಣ ಹಾಗೂ ದೆಹಲಿ ಸೇರಿದಂತೆ ಹಲವು ರಾಜ್ಯಗಳಲ್ಲಿ ಆ
India Vs South Africa 2nd Test- ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್ ಸರಣಿಯ ಅಂತಿಮ ಪಂದ್ಯದಲ್ಲಿ ಭಾರತ ತಂಡದ ಬ್ಯಾಟಿಂಗ್ ವೈಫಲ್ಯದಿಂದಾಗಿ ತೀವ್ರ ಸಂಕಷ್ಟದಲ್ಲಿದೆ. ಕೋಲ್ಕತಾ ಟೆಸ್ಟ್ ಬಳಿಕ ಗುವಾಹಟಿಯಲ್ಲೂ ಭಾರತ ತಂಡ ಬ್ಯಾಟಿಂಗ್ ನ
ಕರ್ನಾಟದಲ್ಲಿ ವಿಶೇಷ ಚೇತನರ ಸಬಲೀಕರಣಕ್ಕಾಗಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆಯಿಟ್ಟಿದೆ. 2025ರ 'ಉದ್ಯೋಗ ಮತ್ತು ಶಿಕ್ಷಣದಲ್ಲಿ ಅಂಗವಿಕಲರ ಹಕ್ಕುಗಳ ಮಸೂದೆ'ಯ ಕರಡನ್ನು ಸರ್ಕಾರ ಪ್ರಕಟಿಸಿದೆ. ಇದರನ್ವಯ, 20ಕ್ಕಿಂತ ಹೆಚ್ಚು ಉದ್ಯೋ
ರಾಜ್ಯ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಯ ನಡುವೆ ಸಂಪುಟಕ್ಕೆ ಸೇರ್ಪಡೆಯಾಗಲು ಸಾಕಷ್ಟು ಮಂದಿ ಆಕಾಂಕ್ಷಿಗಳು ಪ್ರಯತ್ನ ನಡೆಸುತ್ತಿದ್ದಾರೆ. ಈ ನಡುವೆ ನಾನು ಸನ್ಯಾಸಿ ಅಲ್ಲ ಎಂದು ಹಿರಿಯ ಕಾಂಗ್ರೆಸ್ ಶಾಸಕ ಲಕ್ಷ್
ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ. ಧಾ ರವಾಡ, ಕೊಡಗು, ಮಂಡ್ಯ, ಶಿವಮೊಗ್ಗ ಸೇರಿದಂತೆ ರಾಜ್ಯದ ಹತ್ತು ಕಡೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಕರ್ನಾಟಕ ವಿಶ್ವವಿದ್ಯಾಲಯ
ಕನ್ನಡಿಗ ಕೆಎಲ್ ರಾಹುಲ್ ಅವರಿಗೆ ಅನಿರೀಕ್ಷಿತವಾಗಿ ಟೀಂ ಇಂಡಿಯಾ ಏಕದಿನ ತಂಡದ ನಾಯಕನ ಸ್ಥಾನ ಒಲಿದು ಬಂದಿದೆ. ನಾಯಕ ಶುಭಮನ್ ಗಿಲ್, ಉಪನಾಯಕ ಶ್ರೇಯಸ್ ಅಯ್ಯರ್ ಅವರು ಗಾಯಾಳುವಾಗಿರುವುದರಿಂದ ಈ ಅವಕಾಶ ಸಿಕ್ಕಿರುವುದು ಹೌದಾದರೂ
ಹೊಸ ಮನೆಯಲ್ಲಿ ಸತ್ಯನಾರಾಯಣ ಪೂಜೆ ನೆರವೇರಿಸಿದ ಅನುಪಮಾ ಗೌಡ
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಗೊಂದಲ ತೀವ್ರ ಸ್ವರೂಪವನ್ನು ಪಡೆದುಕೊಳ್ಳುತ್ತಿದೆ. ಈ ನಡುವೆ ಬೆಂಗಳೂರಿನಲ್ಲಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ದೆಹಲಿಗೆ ತೆರಳಿದ್ದಾರೆ. ಮಂಗಳವಾರ ದೆಹಲಿಗೆ ತೆರಳಿದ ಅವರ
ಹೊಸದಿಲ್ಲಿಯಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಯ ನಂತರದ ಭದ್ರತಾ ಕಾಳಜಿಗಳನ್ನು ಉಲ್ಲೇಖಿಸಿ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ತಮ್ಮ ಡಿಸೆಂಬರ್ ತಿಂಗಳ ಭಾರತ ಭೇಟಿಯನ್ನು ಮುಂದೂಡಿದ್ದಾರೆ. ಈ ವರ್ಷದಲ್ಲಿ ಮೂರ
ಬೆಂಗಳೂರಿನಲ್ಲಿ ಚಿನ್ನದ ಬೆಲೆ ಮತ್ತೆ ಏರಿಕೆಯಾಗಿದೆ. ನವೆಂಬರ್ ತಿಂಗಳಲ್ಲಿ ಚಿನ್ನ ಬೆಳ್ಳಿ ದರದಲ್ಲಿ ಏರಿಳಿತ ಕಂಡು ಬರುತ್ತಿದೆ. ಪ್ರತಿನಿತ್ಯದ ಚಿನ್ನ ಬೆಳ್ಳಿ ದರಕ್ಕಾಗಿ ವಿಜಯ ಕರ್ನಾಟಕ ಫಾಲೋ ಮಾಡಿ
ಭಾರತಕ್ಕೆ ಭೇಟಿ ನೀಡಿದ ಅಫ್ಘಾನಿಸ್ತಾನದ ಕೈಗಾರಿಕೆ ಮತ್ತು ವಾಣಿಜ್ಯ ಸಚಿವ ಅಲ್ಹಾಜ್ ನೂರುದ್ದೀನ್ ಅಜೀಜಿ, ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿಯಾದರು. ಉಭಯ ದೇಶಗಳು ಆರ್ಥಿಕ ಸಂಬಂಧಗಳನ್ನು ಬಲಪಡಿಸಲು ಒಪ್ಪಿಕೊಂಡಿವ
ಲಂಡನ್ನಲ್ಲಿ ನೆಲೆಸಿರುವ ಅರುಣಾಚಲ ಪ್ರದೇಶದ ಮಹಿಳೆಯೊಬ್ಬರು ಶಾಂಘೈ ವಿಮಾನ ನಿಲ್ದಾಣದಲ್ಲಿ 18 ಗಂಟೆಗಳ ಕಾಲ ಬಂಧನಕ್ಕೊಳಗಾದ ಘಟನೆ ನಡೆದಿದೆ. ಈ ಘಟನೆ ಭಾರತ ಮತ್ತು ಚೀನಾ ನಡುವಿನ ಸಂಬಂಧಗಳಲ್ಲಿ ಮತ್ತೊಂದು ಸೂಕ್ಷ್ಮ ವಿಷಯವನ್ನ
CM Post Tussle In Karnataka : ಸಿದ್ದರಾಮಯ್ಯನವರ ಸರ್ಕಾರ ಎರಡೂವರೆ ವರ್ಷ ಪೂರೈಸಿದ ಬೆನ್ನಲ್ಲೇ, ಮುಖ್ಯಮಂತ್ರಿ ಬದಲಾವಣೆ ಭಾರೀ ಸದ್ದನ್ನು ಮಾಡುತ್ತಿದೆ. ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಎರಡೂ ಬಣಗಳು ಹೇಳಿವೆ. ಈ ನಡುವೆ, ನಾಲ್ಕು ವರ್ಷಗಳ ಹಿ
ಶಿವಮೊಗ್ಗದಲ್ಲಿ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಮುಂಜಾನೆ ಪ್ರಮುಖ ಕಾರ್ಯಾಚರಣೆಯೊಂದನ್ನು ನಡೆಸಿದ್ದಾರೆ. ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಡೀನ್ ವಿರುಪಾಕ್ಷಪ್ಪ ಅವರ ಆಪ್ತ ಸಹಾಯಕ ಲಕ್ಷ್ಮೀಪತಿ ಅವರಿಗೆ ಸೇ
ಚೀನಾದ AgiBot A2 ಎಂಬ ಹ್ಯೂಮನಾಯ್ಡ್ ರೋಬೋಟ್, ಸತತ ಮೂರು ದಿನಗಳ ಕಾಲ 100 ಕಿಲೋಮೀಟರ್ಗೂ ಹೆಚ್ಚು ದೂರವನ್ನು ಕ್ರಮಿಸಿ ಗಿನ್ನೆಸ್ ವಿಶ್ವ ದಾಖಲೆ ನಿರ್ಮಿಸಿದೆ. ಸಂಚಾರ ನಿಯಮಗಳನ್ನು ಪಾಲಿಸುತ್ತಾ ವಿಶ್ವದಾಖಲೆ ಬರೆದ ಈ ರೋಬೋಟ್ ಗ್ರಾಹಕ
ಪ್ರಧಾನ ಮಂತ್ರಿಗಳ ಕಚೇರಿಯು, ದೆಹಲಿಗೆ ಗಡಿ ಹಂಚಿಕೊಂಡಿರುವ ಹರಿಯಾಣ, ಉತ್ತರ ಪ್ರದೇಶ, ರಾಜಸ್ಥಾನ ಮತ್ತು ಪಂಜಾಬ್ ರಾಜ್ಯಗಳಿಗೆ, ವಾಯು ಗುಣಮಟ್ಟದಲ್ಲಿ ಸ್ಪಷ್ಟ ಸುಧಾರಣೆಗಾಗಿ ಪ್ರಾಯೋಗಿಕ ಮತ್ತು ಫಲಿತಾಂಶ-ಆಧಾರಿತ ಕ್ರಮಗಳನ್ನ
General Insurance Companies merger : ಸಾರ್ವಜನಿಕ ವಲಯದ ಮತ್ತು ಪ್ರಾಫಿಟ್ ನಲ್ಲಿರುವ ಮೂರು ವಿಮಾ ಕಂಪೆನಿಗಳನ್ನು ಒಂದಕ್ಕೆ ವಿಲೀನಗೊಳಿಸುವ ಪ್ರಕ್ರಿಯೆಗೆ ಆರಂಭಿಕ ಚಾಲನೆ ಸಿಕ್ಕಿದೆ. ಹಲವಾರು ರಾಷ್ಟ್ರೀಕೃತ ಬ್ಯಾಂಕುಗಳ ವಿಲೀನದ ನಂತರ, ವಿಮಾ ಕ್ಷೇ
ಮಾವೋವಾದಿಗಳು ಫೆಬ್ರವರಿ 15, 2026 ರವರೆಗೆ ಶಸ್ತ್ರಾಸ್ತ್ರ ಹೋರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಮನವಿ ಮಾಡಿದ್ದಾರೆ. ತಮ್ಮ ರಾಜ್ಯಗಳಲ್ಲಿ ಶೋಧ ಕಾರ್ಯಾಚರಣೆಗಳನ್ನು ನಿಲ್ಲಿಸುವ
ಅನುಗ್ರಹ ಯೋಜನೆಯಡಿ ಜಾನುವಾರುಗಳಿಗೆ ಪರಿಹಾರ ವಿಳಂಬವಾಗುತ್ತಿದ್ದು, ರೈತರು ಸಂಕಷ್ಟದಲ್ಲಿದ್ದಾರೆ. ರಾಜ್ಯ ಸರ್ಕಾರ 2.64 ಕೋಟಿ ರೂ. ಬಾಕಿ ಉಳಿಸಿಕೊಂಡಿದೆ. ಪರಿಹಾರದ ಮೊತ್ತವನ್ನು 10,000 ರೂ.ನಿಂದ 15,000 ರೂ.ಗೆ ಹೆಚ್ಚಿಸಿದ್ದರೂ ಹಣ ಬಿಡು
ಗೃಹಲಕ್ಷ್ಮಿ ಯೋಜನೆಯಡಿ 2000 ರೂ. ಹಣ ಮೂರು ತಿಂಗಳಿಂದ ಬಾರದೆ ಮಡಿಕೇರಿ ಜಿಲ್ಲೆಯ ಮಹಿಳೆಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರದ ಗ್ಯಾರಂಟಿ ನಂಬಿ ಚೀಟಿ, ಚಿನ್ನದ ಯೋಜನೆಗಳಿಗೆ ಹಣ ತೊಡಗಿಸಿದ್ದ ಗೃಹಿಣಿಯರು ಇದೀಗ ಸಾಲ ಮಾಡುವ ಪ
ಮಲೆನಾಡಿನಲ್ಲಿ ಸುದೀರ್ಘ ಮಳೆಯಿಂದಾಗಿ ಶುಂಠಿ ಬೆಳೆ ಕೊಳೆ ರೋಗಕ್ಕೆ ತುತ್ತಾಗಿದ್ದು, ಮಾರುಕಟ್ಟೆಯಲ್ಲಿ ಹಸಿ ಶುಂಠಿ ದರ ಕಳೆದ ವರ್ಷಕ್ಕಿಂತ ದ್ವಿಗುಣಗೊಂಡು ಕ್ವಿಂಟಾಲ್ಗೆ 5100 ರೂಪಾಯಿ ತಲುಪಿದೆ. ಹೊರ ರಾಜ್ಯಗಳಲ್ಲಿ ಅಧಿಕ ಬೇಡ
ಕಳೆದೊಂದು ತಿಂಗಳಿನಿಂದ ರೇಷ್ಮೆ ಧಾರಣೆಯಲ್ಲಿ ಗಣನೀಯ ಏರಿಕೆಯಾಗಿದ್ದು, ದ್ವಿತಳಿ ರೇಷ್ಮೆ ಗೂಡಿನ ಬೆಲೆ 905 ರೂ.ಗೆ ತಲುಪಿದೆ. ಆವಕ ಕಡಿಮೆಯಾಗುತ್ತಿರುವುದು ಮತ್ತು ಮಾರುಕಟ್ಟೆಯಲ್ಲಿ ಸುಧಾರಣೆಗಳು ಈ ಏರಿಕೆಗೆ ಕಾರಣವಾಗಿವೆ. ಇದರ
ಹುಬ್ಬಳ್ಳಿಯಲ್ಲಿ ಇ.ಡಿ ಅಧಿಕಾರಿಗಳ ಸೋಗಿನಲ್ಲಿ ಬಂದ ಐವರು, ಕೇರಳ ಮೂಲದ ಚಿನ್ನಾಭರಣ ವ್ಯಾಪಾರಿ ಸುದಿನ್ ಎಂಆರ್ ಅವರಿಂದ 3.2 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿಕೊಂಡು ಪರಾರಿಯಾಗಿದ್ದರು. ಈ ಪ್ರಕರಣ ಸಂಬಂಧ ಕಾರು
ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಟ್ಟ ಪ್ರಕರಣದಲ್ಲಿ ಆರೋಪಿಯಾಗಿದ್ದ ಚಿನ್ನಯ್ಯನಿಗೆ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 1 ಲಕ್ಷ ರೂಪಾಯಿ ವೈಯಕ್ತಿಕ ಬಾಂಡ್ ಮತ್ತು 12 ಷರತ್ತುಗಳೊಂದಿಗೆ ಷರತ್ತುಬದ್ಧ ಜಾಮೀನು ಮ
ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನಡುವಿನ ನಾಯಕತ್ವದ 'ಸರದಿ' ಗೊಂದಲಕ್ಕೆ ಎಐಸಿಸಿ ಹೈಕಮಾಂಡ್ ಮಧ್ಯಪ್ರವೇಶಿಸಿದೆ. ಎರಡು-ಮೂರು ದಿನಗಳಲ್ಲಿ ಇಬ್ಬರನ್ನೂ ದಿಲ್ಲಿಗೆ ಕರೆಸಿ ಪರಿಹಾರ ಸೂತ್ರ ಹೆಣೆಯಲು ವರಿಷ
ಭಾರತ ಮಹಿಳಾ ಕಬಡ್ಡಿ ತಂಡವು ಕಬಡ್ಡಿ ವಿಶ್ವಕಪ್ 2025 ಅನ್ನು ಗೆದ್ದು ದೇಶಕ್ಕೆ ಹೆಮ್ಮೆ ತಂದಿದೆ. ಫೈನಲ್ನಲ್ಲಿ ಚೀನೀಸ್ ತೈಪೆಯನ್ನು 35-28 ಅಂತರದಿಂದ ಸೋಲಿಸಿ ಭಾರತ ಎರಡನೇ ಬಾರಿಗೆ ವಿಶ್ವಕಪ್ ಗೆದ್ದಿದೆ. ತಂಡವು ಟೂರ್ನಿಯಲ್ಲಿ ಅಜೇ
ಇಥಿಯೋಪಿಯಾದಲ್ಲಿ 12,000 ವರ್ಷಗಳ ನಂತರ ಹೈಲಿ ಗುಬ್ಬಿ ಜ್ವಾಲಾಮುಖಿ ಸ್ಫೋಟಗೊಂಡಿದ್ದು, ಅದರ ಬೂದಿ ಮೋಡ ಕೆಂಪು ಸಮುದ್ರ ದಾಟಿ ಯೆಮೆನ್, ಒಮಾನ್ ಮತ್ತು ಉತ್ತರ ಅರೇಬಿಯನ್ ಸಮುದ್ರವನ್ನು ತಲುಪಿದೆ. ಈ ಬೂದಿ ಮೋಡ ಭಾರತದ ಕಡೆಗೆ ಬರುತ್ತಿ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಭಾರಿ ಚರ್ಚೆ, ವಾದ ಪ್ರತಿವಾದಗಳು ನಡೆಯುತ್ತಿರುವ ಬೆನ್ನಲ್ಲೇ ಹರಿಪ್ರಸಾದ್ ಅವರು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಪವರ್ ಶೇರಿಂಗ್ನಿಂದಾಗುವ ಸಮಸ್ಯೆ. ಅಧಿಕಾರ ಹಸ್ತಾಂತರದ
ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (ಕೆಎಸ್ ಸಿಎ) ಅಧ್ಯಕ್ಷರಾಗಿ ವೆಂಕಟೇಶ ಪ್ರಸಾದ್ ಆಯ್ಕೆಯಾಗಿದ್ದಾರೆ. ಶಾಂತಕುಮಾರ್ ನಾಮಪತ್ರ ತಿರಸ್ಕೃತಗೊಂಡ ಕಾರಣ ವೆಂಕಟೇಶ ಪ್ರಸಾದ್ ಅವಿರೋಧವಾಗಿ ಅಧ್ಯಕ್ಷರಾಗಿದ್ದಾರೆ. 12 ವರ್ಷಗಳ ಬಳಿ
ಗಿಲ್ಲಿ &ಅಶ್ವಿನಿ ಗೌಡ, ಇಬ್ಬರಲ್ಲಿ ಈ ಸೀಸನ್ ಗೆಲ್ಲೋದ್ಯಾರು?
ಬೆಂಗಳೂರು ವಕೀಲರ ಸಂಘವು ಹೈಕೋರ್ಟ್ನ ಪ್ರಧಾನ ಪೀಠವನ್ನು ಬೆಂಗಳೂರಿನ ಹೃದಯ ಭಾಗಕ್ಕೆ ಸ್ಥಳಾಂತರಿಸಲು ನಿರ್ಣಯಿಸಿದೆ. ಭ್ರಷ್ಟಾಚಾರ ತಡೆಗಟ್ಟಲು, ನ್ಯಾಯಮೂರ್ತಿಗಳ ವರ್ಗಾವಣೆ ಸ್ಥಗಿತಗೊಳಿಸಲು, ಹಾಗೂ ಹೈಕೋರ್ಟ್ ನ್ಯಾಯಮೂರ್
ತುಮಕೂರು ಪೊಲೀಸರು ಮನೆಗಳ್ಳತನ ತಡೆಯಲು ಹೊಸ ಹೆಜ್ಜೆ ಇಟ್ಟಿದ್ದಾರೆ. ಲಾಕ್ಡ್ ಹೌಸ್ ಮಾನಿಟರಿಂಗ್ ಸಿಸ್ಟಂ (LHMS) ಮೂಲಕ ಬೀಗ ಹಾಕಿದ ಮನೆಗಳ ಮೇಲೆ ನಿಗಾ ಇಡಲಾಗುತ್ತದೆ. ದೂರ ಪ್ರಯಾಣ ಮಾಡುವವರು ಆ್ಯಪ್ ಮೂಲಕ ಮಾಹಿತಿ ನೀಡಿದರೆ, ಪೊಲೀಸ
7.11 ಕೋಟಿ ರೂ. ದರೋಡೆ ಪ್ರಕರಣದಲ್ಲಿ ಪೊಲೀಸರು ದಿನೇಶ್ ಹಾಗೂ ಜಿನೇಶ್ ಎಂಬುವರನ್ನು ಬಂಧಿಸಿದ್ದು, ಒಟ್ಟು ಬಂಧಿತರ ಸಂಖ್ಯೆ 9ಕ್ಕೆ ಏರಿದೆ. ಆರೋಪಿಗಳು ಪೊಲೀಸರ ದಿಕ್ಕು ತಪ್ಪಿಸಲು 'ಇಮೋ' ಎಂಬ ಪ್ರತ್ಯೇಕ ಆ್ಯಪ್ ಬಳಸುತ್ತಿದ್ದರು.
ಮನೆಕೆಲಸದ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಜೀವಿತಾವಧಿ ಶಿಕ್ಷೆಗೆ ಗುರಿಯಾಗಿರುವ ಪ್ರಜ್ವಲ್ ರೇವಣ್ಣ, ತನಿಖೆಗೆ ಅಸಹಕಾರ ತೋರಿದ್ದಾರೆ ಹೀಗಾಗಿ ಜಾಮೀನಿಗೆ ಅನರ್ಹ ಎಂದು ಎಸ್ಐಟಿ ಹೈಕೋರ್ಟ್ನಲ್ಲಿ ವಾದಿಸಿದೆ. ವಿಚಾರಣ
ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿರುವ ಡಿಸಿಎಂ ಡಿಕೆ ಶಿವಕುಮಾರ್, ತಮ್ಮ ಬೆಂಬಲಿಗ ಶಾಸಕರೊಂದಿಗೆ ದೆಹಲಿಗೆ ಭೇಟಿ ನೀಡಿ ಶಕ್ತಿ ಪ್ರದರ್ಶನ ನಡೆಸುತ್ತಿದ್ದಾರೆ. ಸಿದ್ದರಾಮಯ್ಯ ಅವರ ಸಂಪುಟ ಪುನಾರಚನೆ ಯತ್ನಕ್ಕೆ ಇದು ಅಡ್
ಗುವಾಹಟಿ ಟೆಸ್ಟ್ ಪಂದ್ಯದ ಪಿಚ್ ವರದಿ ಪ್ರಕಟವಾಗಿದೆ. ಮೊದಲ ಮೂರು ದಿನ ಬೌಲರ್ ಗಳಿಗೆ ಅನುಕೂಲವಿದ್ದು, ನಂತರ ಬ್ಯಾಟಿಂಗ್ ಗೆ ಬದಲಾಗುತ್ತದೆ. ದಕ್ಷಿಣ ಆಫ್ರಿಕಾವನ್ನು ಬೇಗನೆ ಆಲೌಟ್ ಮಾಡಿ, ಭಾರತ 400 ರನ್ ಗಳ ಗುರಿ ತಲುಪಿದರೆ ಗೆಲುವ
ಬೆಂಗಳೂರಿನ ಸಿವಿಲ್ ಕೋರ್ಟ್, ದೊಡ್ಡ ಫ್ಲ್ಯಾಟ್ಗಳಿಗೆ ಹೆಚ್ಚಿನ ನಿರ್ವಹಣಾ ಶುಲ್ಕ ವಿಧಿಸುವ ಮಾದರಿ ನಿಯಮ ಕಾನೂನುಬಾಹಿರ ಎಂದು ಆದೇಶಿಸಿದೆ. ಎಲ್ಲಾ ಫ್ಲ್ಯಾಟ್ ಮಾಲೀಕರು ಸಾಮಾನ್ಯ ಸೌಲಭ್ಯಗಳನ್ನು ಸಮಾನವಾಗಿ ಬಳಸುವುದರಿಂದ ನ

19 C