SENSEX
NIFTY
GOLD
USD/INR

Weather

28    C
...
ಇರಾನ್-ಇಸ್ರೇಲ್ ಯುದ್ಧದಿಂದಾಗಿ ದುಬೈನಲ್ಲಿ ಡ್ರೋನ್ ಪ್ರತಾಪ್, ಕಾಂಗ್ರೆಸ್ ಶಾಸಕ ಸೇರಿ 150 ಕನ್ನಡಿಗರು ಲಾಕ್!

ಇಸ್ರೇಲ್‌-ಅಮೆರಿಕಾ ಜಂಟಿಯಾಗಿ ಇರಾನ್‌ ಮೇಲೆ ನಡೆಸುತ್ತಿರುವ ದಾಳಿಗಳಿಂದಾಗಿ ಯುದ್ದ ಆರಂಭವಾಗಿದ್ದು, ಇದರಿಂದಾಗಿ ಮಧ್ಯಪ್ರಾಚ್ಯದಲ್ಲಿ 150 ಕನ್ನಡಿಗರು ಸಿಲುಕಿರುವುದಾಗಿ ಮಾಹಿತಿ ದೊರೆತಿದೆ. ಇನ್ನು, ಈ ಕನ್ನಡಿಗರಲ್ಲಿ ಬಳ್ಳ

1 Mar 2026 11:55 am
ಆಯತೊಲ್ಲಾ ಖಮೇನಿ ಹತ್ಯೆಗೆ ಇರಾನ್‌ನಿಂದ ಪ್ರತೀಕಾರದ ವಾಗ್ದಾನ; ಅಮೆರಿಕ, ಇಸ್ರೇಲ್‌ ನೆಲೆಗಳ ಮೇಲೆ ಆಕ್ರೋಶದ ಜ್ವಾಲೆ!

ಅಮೆರಿಕ-ಇಸ್ರೇಲ್‌ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ ಇರಾನ್‌ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಗೀಡಾಗಿದ್ದಾರೆ. ಖಮೇನಿ ಹತ್ಯೆಯಿಂದ ಆಕ್ರೋಶದ ಜ್ವಾಲೆಯಲ್ಲಿ ಬೇಯುತ್ತಿರುವ ಇರಾನ್‌, ಪ್ರತೀಕಾರದ ವಾಗ್ದಾನ ಮಾಡ

1 Mar 2026 11:43 am
ಕನ್ನಡತಿ ಬೆಡಗಿ ರಮೋಲಾಗೆ ಕುಟುಂಬಸ್ಥರ ಸರ್‌ಪ್ರೈಸ್

ಕನ್ನಡತಿ ಬೆಡಗಿ ರಮೋಲಾಗೆ ಕುಟುಂಬಸ್ಥರ ಸರ್‌ಪ್ರೈಸ್

1 Mar 2026 11:30 am
ಆಯತೊಲ್ಲಾ ಅಲಿ ಖಮೇನಿ ಯಾರು? ಅಮೆರಿಕ ವೈರತ್ವದಲ್ಲೇ ಜೀವತೆತ್ತ ಧಾರ್ಮಿಕ ಗುರು; ಇರಾನಿಯನ್ನರ ಹೀರೋ ಅಥವಾ ವಿಲನ್?

ಆಯತೊಲ್ಲಾ ಅಲಿ ಖಮೇನಿ ಈ ಹೆಸರು ಕೇಳಿದರೆ ಅರ್ಧ ಇರಾನ್‌ಗೆ ಹೆಮ್ಮೆ, ಇನ್ನರ್ಧ ಇರಾನ್‌ಗೆ ಕುದಿ. ಅರ್ಧ ಇರಾನಿಯನ್ನರ ಪಾಲಿಗೆ ಆರಾಧ್ಯದೈವ, ಇನ್ನರ್ಧ ಇರಾನಿಯನ್ನರ ಪಾಲಿಗೆ ರಾಕ್ಷಸ. ಹಾಗಿದ್ದರೆ ಅಸಲಿಗೆ ಆಯತೊಲ್ಲಾ ಅಲಿ ಖಮೇಮನಿ ಯ

1 Mar 2026 11:07 am
ಇರಾನ್‌ ಸುಪ್ರೀಂ ಲೀಡರ್‌ ಖಮೇನಿ ನಿಧನ ವಾರ್ತೆ ಕೇಳಿ ಪಟಾಕಿ ಸಿಡಿಸಿ ಕುಣಿದು ಕುಪ್ಪಳಿಸಿದ ಇರಾನ್‌ ಜನತೆ, ʼಸ್ವತಂತ್ರ..ʼ ಎಂದು ಘೋಷಣೆ!

ಅಮೆರಿಕಾ ಹಾಗೂ ಇಸ್ರೇಲ್, ಇರಾನ್‌ ಮೇಲೆ ನಡೆಸಿದ ಜಂಟಿ ಕಾರ್ಯಚರಣೆಯಲ್ಲಿ ಇರಾನ್‌ ಸುಪ್ರೀಂ ಲೀಡರ್‌ ಆಯತೊಲ್ಲಾ ಅಲಿ ಖಮೇನಿ ಹತ್ಯೆಯಾಗಿದ್ದಾರೆ. ಈ ಕುರಿತು ಸ್ವತಃ ಇರಾನ್‌ ಸರ್ಕಾರಿ ಮಾಧ್ಯಮ ಸಂಸ್ಥೆಯೇ ತಿಳಿಸಿದೆ. ಹೀಗೆ ಈ ವಾರ

1 Mar 2026 10:33 am
US-Israel Strike:ಜಾಗತಿಕ ಮಾರುಕಟ್ಟೆಯಲ್ಲಿ ಅನಿಶ್ಚಿತತೆ ಕಾರಣವಾಗಲಿರೋ ಮಧ್ಯಪ್ರಾಚ್ಯದ ಯುದ್ದ, ಭಾರತಕ್ಕೆ ಏನೆಲ್ಲಾ ಸಂಕಷ್ಟ?

ಇರಾನ್‌ ಮೇಲೆ ಅಮೆರಿಕಾ ಹಾಗೂ ಇಸ್ರೇಲ್‌ ನಡೆಸಿದ ಜಂಟಿ ಕಾರ್ಯಚರಣೆಯಿಂದಾಗಿ ಈಗಾಗಲೇ ಮಧ್ಯಪ್ರಾಚ್ಯದಲ್ಲಿ ಮತ್ತೊಂದು ಯುದ್ದ ಆರಂಭವಾಗಿದ್ದು, ಇದರಿಂದಗಿ ಜಾಗತಿಕ ಮಾರುಕಟ್ಟೆಯಲ್ಲಿ ಹಲವು ಅನಿಶ್ಚಿತತೆಗಳು ಎದುರಾಗುವ ಸಂಭವನ

1 Mar 2026 9:42 am
US-Israel Strike: ಹೌದು ಆಯತೊಲ್ಲಾ ಖಮೇನಿ ಇನ್ನಿಲ್ಲ; ಇರಾನ್‌ ಸರ್ಕಾರಿ ಮಾಧ್ಯಮ ಅಧಿಕೃತ ಘೋಷಣೆ!

ಅಮೆರಿಕ ಮತ್ತು ಇಸ್ರೇಲ್‌ ನಡೆಸಿದ ವೈಮಾನಿಕ ದಾಳಿಯಲ್ಲಿ, ಇರಾನ್‌ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಮೃತಪಟ್ಟಿರುವುದನ್ನು, ಇರಾನ್‌ ಸರ್ಕಾರಿ ಮಾಧ್ಯಮ ದೃಢಪಡಿಸಿದೆ. ಅಮಾನವೀಯ ದಾಳಿಯಲ್ಲಿ ನಮ್ಮ ಕ್ರಾಂತಿಕಾರಿ ನಾಯಕ ಆಯ

1 Mar 2026 7:50 am
ಯುಎಸ್‌-ಇಸ್ರೇಲ್‌ ಜಂಟಿ ದಾಳಿಯಲ್ಲಿ ಖಮೇನಿ ಮಗಳು, ಅಳಿಯ ಸೇರಿ ಹಲವರ ಸಾವು; ಇರಾನ್‌ ರಕ್ಷಣಾ ಸಚಿವರ ಮೃತದೇಹ ಪತ್ತೆ!

ಅಮೆರಿಕ ಮತ್ತು ಇಸ್ರೇಲ್‌ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ, ಇರಾನ್‌ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಮೃತಪಟ್ಟಿದ್ದಾರೆ ಎಂದ ದೃಢೀಕರಣಗಳ ನಡುವೆಯೇ, ವೈಮಾನಿಕ ದಾಳಿಯಲ್ಲಿ ಖಮೇನಿ ಅವರ ಪುತ್ರಿ, ಅಳಿಯ ಮತ್ತು ಮೊಮ್ಮಗಳೂ

1 Mar 2026 7:13 am
ಇರಾನ್‌ ದಾಳಿ ಬಗ್ಗೆ ಭವಿಷ್ಯ ನುಡಿದಿದ್ದಅಸಾದುದ್ದೀನ್‌ ಓವೈಸಿ; ನರೇಂದ್ರ ಮೋದಿ ಇಸ್ರೇಲ್‌ ಪ್ರವಾಸದ ಟೈಮಿಂಗ್‌ ಪ್ರಶ್ನಿಸಿದ್ದ AIMIM ಸುಪ್ರೀಂ!

ಕೆಲವರಿಗೆ ಮುಂದಾಗುವ ಅನಾಹುತಗಳ ಬಗ್ಗೆ ಮೊದಲೇ ಭಾಸವಾಗುತ್ತದೆಯಂತೆ. ಅದೇ ರೀತಿ ಅಮೆರಿಕ ಮತ್ತು ಇಸ್ರೇಲ್‌ ಜೊತೆಗೂಡಿ ಇರಾನ್‌ ಮೇಲೆ ದಾಳಿ ನಡೆಸುವ ಬಗ್ಗೆ, ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್‌ ಓವೈಸಿ ಅವರಿಗೂ ಮೊದಲೇ ಭಾಸವಾಗ

1 Mar 2026 6:32 am
ಡೊನಾಲ್ಡ್‌ ಟ್ರಂಪ್‌ ಮತ್ತು ಬೆಂಜಮಿನ್‌ ನೆತನ್ಯಾಹು ಅವರಿಗೆ ಖಮೇನಿ ಮೃತದೇಹದ ಫೋಟೋ ರವಾನೆ! ದುಷ್ಮನಿ ಅಂತ್ಯ

ಅಮೆರಿಕ ಮತ್ತು ಇಸ್ರೇಲ್‌ ಜಂಟಿ ವೈಮಾನಿಕ ದಾಳಿಯಲ್ಲಿ, ಇರಾನ್‌ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಮೃತಪಟ್ಟಿದ್ದಾರೆ ಎಂದು ಇಸ್ರೇಲ್‌ ಮಾಧ್ಯಮ ವರದಿ ಮಾಡಿದೆ. ಯುಎಸ್‌ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮತ್ತು ಇಸ್ರೇಲ್‌ ಪ

1 Mar 2026 5:42 am
ಆಯತೊಲ್ಲಾ ಖಮೇನಿ ಹತ್ಯೆ ದೃಢಪಡಿಸಿದ ಡೊನಾಲ್ಡ್‌ ಟ್ರಂಪ್;‌ ಜಗತ್ತಿನ ದುಷ್ಟ ವ್ಯಕ್ತಿ ಉಸಿರು ನಿಂತಿದೆ ಎಂದ ಯುಎಸ್‌ ಅಧ್ಯಕ್ಷ!

ಅಮೆರಿಕ ಮತ್ತು ಇಸ್ರೇಲ್‌ ನಡೆಸಿದ ದಾಳಿಯಲ್ಲಿ ಇರಾನ್‌ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯನ್ನು, ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ದೃಢಪಡಿಸಿದ್ದಾರೆ. ಯುಎಸ್‌ ಅಧ್ಯಕ್ಷ ತಮ್ಮ ಟ್ರೂತ್‌ ಸೋಶಿಯಲ್‌ ಮಿಡಿಯ

1 Mar 2026 5:01 am
ದುಬೈನ ಬುರ್ಜ್ ಖಲೀಫಾ ಮೇಲೆ ಇರಾನ್ ಕ್ಷಿಪಣಿ ದಾಳಿ? ವಿಶ್ವದ ಅತಿ ಎತ್ತರದ ಕಟ್ಟಡ ಬಳಿ ಸ್ಪೋಟದ ವಿಡಿಯೋ ವೈರಲ್‌!

ವಿಶ್ವದ ಅತಿ ಎತ್ತರದ ಕಟ್ಟದ ಬುರ್ಜ್ ಖಲೀಫಾ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿರುವ ಸಾಧ್ಯತೆ ಇದೆ. ಈ ಕುರಿತ ವಿಡಿಯೋ ಒಂದು ವೈರಲ್‌ ಆಗಿದ್ದು, ಬುರ್ಜ್ ಖಲೀಫಾ ಬಳಿ ಭೀಕರ ಸ್ಪೋಟವಾಗಿ ಹೊಗೆ ಬರುತ್ತಿದೆ. ಇನ್ನು ಇರಾನ್‌ ಪ್ರತೀಕಾ

28 Feb 2026 11:57 pm
T20 World Cup : ನಿರ್ಣಾಯಕ ಪಂದ್ಯದಲ್ಲಿ ಶ್ರೀಲಂಕಾ ವಿರುದ್ದ ಗೆದ್ದರೂ, ಟೂರ್ನಿಯಿಂದ ಪಾಕಿಸ್ತಾನ ಔಟ್

Pakistan Out of T20 World Cup : ಪಾಕಿಸ್ತಾನಕ್ಕೆ ಶ್ರೀಲಂಕಾದ ವಿರುದ್ದದ ಪಂದ್ಯದಲ್ಲಿ ಗೆಲುವು ಮಾತ್ರ ಮುಖ್ಯವಾಗಿರಲಿಲ್ಲ, ಗೆಲುವಿನ ಅಂತರವೂ ಮುಖ್ಯವಾಗಿತ್ತು. ಪೆಲ್ಲೆಕಲೆ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಪಾಕಿಸ್ತಾನ, ಶ್ರೀಲಂಕಾದ ವಿರುದ್

28 Feb 2026 10:48 pm
Israel Attacks Iran: ಪರಮೋಚ್ಚ ನಾಯಕ ಖಮೇನಿ ಫಿನೀಶ್‌? ಇಸ್ರೇಲ್‌ ಮಾಧ್ಯಮ ವರದಿ; ಈವರೆಗೂ ಇಲ್ಲ ಎಂದ ಇರಾನ್‌

ಇಸ್ರೇಲ್ ನಡೆಸಿದ ದಾಳಿಯಲ್ಲಿ ಇರಾನ್‌ ಪರಮೋಚ್ಚ ನಾಯಕ ಯತೊಲ್ಲಾಅಲಿ ಖಮೇನಿ ಮೃತಪಟ್ಟಿದ್ದಾರೆ ಎಂದು ಇಸ್ರೇಲ್ ಮಾಧ್ಯಗಳು ವರದಿ ಮಾಡಿದೆ. ಖಮೇನಿ ಕಚೇರಿ ಮೇಲೆಯೇ ದಾಳಿ ನಡೆದಿದ್ದು, ಸಾವಿನ ಸಾಧ್ಯತೆ ಹೆಚ್ಚಿದೆ. ಆದರೆ, ಇರಾನ್ ಈ ಬ

28 Feb 2026 10:35 pm
ಇರಾನ್ ರಕ್ಷಣಾ ವ್ಯವಸ್ಥೆಯ ಬೆನ್ನೆಲುಬುಗೇ ಕೈಹಾಕಿದ ಇಸ್ರೇಲ್ ಆರ್ಮಿ: ರಕ್ಷಣಾ ಸಚಿವ, IRGC ಕಮಾಂಡರ್ ಹತ - Report

Israel, Iran and US War: ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ನಡೆಸುತ್ತಿರುವ ವೈಮಾನಿಕ ದಾಳಿಗೆ ಇರಾನ್ ಕೂಡಾ ಪ್ರತಿರೋಧವನ್ನು ತೋರಿಸುತ್ತಿದೆ. ಇರಾನ್ ಕಡೆಯ ವರದಿಗಳ ಪ್ರಕಾರ, ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಇರಾನ್ ದೇಶದ ಪ್ರಮುಖ

28 Feb 2026 8:31 pm
Israel Attack Iran: ದುಬೈ ಏರ್‌ಪೋರ್ಟ್‌ ವಿಮಾನ ಸೇವೆ ಸ್ಥಗಿತ; ನಿಲ್ದಾಣದಲ್ಲೇ ಸಿಲುಕಿಕೊಂಡ JDS MLC ಭೋಜೇಗೌಡ!

ಇರಾನ್‌ ಕ್ಷಿಪಣಿದಾಳಿ ಹಿನ್ನೆಲೆ ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟ ಸ್ಥಗಿತಗೊಂಡಿದೆ. ಸಾವಿರಾರು ಮಂದಿ ಭಾರತೀಯರು ಸಿಲುಕಿದ್ದು, ಮುಂದಿನ ಪರಿಸ್ಥಿತಿ ತಿಳಿಯದೇ ಆತಂಕಗೊಂಡಿದ್ದಾರೆ. ಇನ್ನು ಜೆಡಿಎ

28 Feb 2026 8:19 pm
‘ಕಿತ್ತೂರು ರಾಣಿ ಚನ್ನಮ್ಮ ಸಾರಿಗೆ’ ಮರುನಾಮಕರಣ ಶೀಘ್ರ : ಸಚಿವ ರಾಮಲಿಂಗಾರೆಡ್ಡಿ

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯನ್ನು ‘ಕಿತ್ತೂರು ರಾಣಿ ಚನ್ನಮ್ಮ ಸಾರಿಗೆ ಸಂಸ್ಥೆ’ ಎಂದು ಮರುನಾಮಕರಣ ಮಾಡಲು ಅನುಮೋದನೆ ದೊರೆತಿದೆ. ಶೀಘ್ರವೇ ಅಧಿಕೃತವಾಗಿ ಜಾರಿಗೆ ತರಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆ

28 Feb 2026 8:00 pm
ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ಪಟ್ಟಿ ಪ್ರಕಟ : 63 ಲಕ್ಷ ಮತದಾರರಿಗೆ ಕೊಕ್

ಪಶ್ಚಿಮ ಬಂಗಾಳದಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿದ್ದ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಭಾರತೀಯ ಚುನಾವಣಾ ಆಯೋಗ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಿದೆ. ಅಂತಿಮ ಪಟ್ಟಿಯಲ್ಲಿ 63 ಲಕ್ಷ ಮತದಾರರ ಹೆಸ

28 Feb 2026 7:27 pm
ರಾಜ್ಯದ 7 ಜಿಲ್ಲೆಗಳ ನಗರಾಭಿವೃದ್ಧಿ ಪ್ರಾಧಿಕಾರಗಳು, ನಿಗಮ ಮಂಡಳಿಗಳ ಅಧ್ಯಕ್ಷರ ಅವಧಿ ವಿಸ್ತರಣೆ: ಸರ್ಕಾರ ಮಹತ್ವದ ಆದೇಶ

ಕರ್ನಾಟಕ ಸರ್ಕಾರವು ವಿವಿಧ ನಗರಾಭಿವೃದ್ಧಿ ಪ್ರಾಧಿಕಾರಗಳು, ನಿಗಮ ಹಾಗೂ ಮಂಡಳಿಗಳ ಅಧ್ಯಕ್ಷರ ಅವಧಿಯನ್ನು ವಿಸ್ತರಣೆ ಮಾಡಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಮನವಿ ಪತ್ರ ಸಲ್ಲಿಕೆ ಮಾಡ

28 Feb 2026 7:20 pm
ಗೊರಕೆಯಿದ್ರೆ ಹೃದಯಾಘಾತ ರಿಸ್ಕ್‌ ಜಾಸ್ತಿನಾ? Dr. Shama Shetty

ಗೊರಕೆಯಿದ್ರೆ ಹೃದಯಾಘಾತ ರಿಸ್ಕ್‌ ಜಾಸ್ತಿನಾ? Dr. Shama Shetty

28 Feb 2026 7:00 pm
ಮಾಲಾಶ್ರೀ ಕುಟುಂಬದಲ್ಲಿ ಮದುವೆ ಸಂಭ್ರಮ

ಮಾಲಾಶ್ರೀ ಕುಟುಂಬದಲ್ಲಿ ಮದುವೆ ಸಂಭ್ರಮ

28 Feb 2026 6:31 pm
ಶಿವಮೊಗ್ಗ ಘಾಟ್‌ ಬಳಿ ದುರ್ಗಾಂಬ ಬಸ್‌ಗೆ ಬೆಂಕಿ; ಸುಟ್ಟು ಕರಕಲು; ಚಾಲಕನ ಸಮಯಪ್ರಜ್ಞೆಯಿಂದ 20 ಪ್ರಯಾಣಿಕರೂ ಸೇಫ್‌

ಶಿವಮೊಗ್ಗ ಘಾಟ್‌ ಸಮೀಪ ರಾಜ್ಯದ ಪ್ರತಿಷ್ಠಿತ ಸಾರಿಗೆ ಸಂಸ್ಥೆಯಾದ ದುರ್ಗಾಂಬ ಟ್ರಾವೆಲ್ಸ್‌ನ ಬಸ್‌ಗೆ ಬೆಂಕಿ ಹೊತ್ತಿಕೊಂಡಿದೆ. ಬಸ್‌ ಸುಟ್ಟು ಕರಕಲಾಗಿದ್ದು, ಎಲ್ಲಾ 20 ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ. ಇನ್ನು ಇಂಜಿನ್‌

28 Feb 2026 6:07 pm
ಬಹ್ರೇನ್, ಕತಾರ್, ಅಬುಧಾಬಿಯ US ನೆಲೆಗಳ ಮೇಲೆ ಇರಾನ್ ದಾಳಿ : ಜಾಗತಿಕ ವಿಮಾನಯಾನ ಸೇವೆ ಅಸ್ತವ್ಯಸ್ತ

Israel And US attack on Iran : ಇರಾನ್ ವಿರುದ್ದ ಇಸ್ರೇಲ್ ಮತ್ತು ಅಮೆರಿಕಾದ ದಾಳಿ ತೀವ್ರಗೊಳ್ಳುತ್ತಿದೆ. ಇದಕ್ಕೆ ಕೌಂಟರ್ ಕೊಡುತ್ತಿರುವ ಇರಾನ್, ಮಧ್ಯಪ್ರಾಚ್ಯ ರಾಷ್ಟ್ರಗಳ ಹಲವು ಅಮೆರಿಕಾದ ನೆಲೆಗಳ ಮೇಲೆ ದಾಳಿಯನ್ನು ನಡೆಸುತ್ತಿದೆ. ಕತಾರ್,

28 Feb 2026 5:49 pm
ಗೃಹಲಕ್ಷ್ಮಿ ಬ್ಯಾಂಕ್‌ಗೆ ಸರ್ಕಾರ ಅಸ್ತು: ನೋಂದಣಿಯಾದ್ರೆ ಮಾಸಿಕ 200 ರೂ. ಠೇವಣಿ; 30 ಸಾವಿರ - 3 ಲಕ್ಷ ರೂ. ಸಾಲ ಲಭ್ಯ

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗಾಗಿ ಸರ್ಕಾರ ಬರೋಬ್ಬರಿ 3 ಲಕ್ಷ ರೂಪಾಯಿವರೆಗೆ ಸಾಲ ನೀಡುವ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘ (ಬ್ಯಾಂಕ್‌) ಸ್ಥಾಪನೆ ಮಾಡುತ್ತಿದೆ. ಸದ್ಯ ಅಧಿಕೃತವಾಗಿ ಬ್ಯಾಂಕ್‌ಗೆ ಸಚಿವ ಸಂಪುಟ ಇದಕ್

28 Feb 2026 4:51 pm
ಬೆಳಗಾವಿ : ದ್ವಿತೀಯ ಪಿಯುಸಿ ಮೊದಲ ಪರೀಕ್ಷೆ ದಿನವೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದೆ. ವಿದ್ಯಾರ್ಥಿಗಳು ನಾನಾ ಕನಸುಗಳನ್ನು ಹೊತ್ತು ಪರೀಕ್ಷೆ ಬರೆಯುತ್ತಿದ್ದಾರೆ. ಚೆನ್ನಾಗಿ ಪರೀಕ್ಷೆ ಬರೆಯಬೇಕೆಂಬ ಉತ್ಸಾಹದಲ್ಲಿದ್ದ ವಿದ್ಯಾರ್ಥಿನಿಯೋರ್ವಳು ಹೃದಯಾಘಾತದ

28 Feb 2026 4:43 pm
ರಾಜ್ಯದಲ್ಲಿದ್ದಾರೆ 37.48 ಲಕ್ಷ ಮಂದಿ ವಸತಿ ರಹಿತರು: 4 ವರ್ಷಗಳಲ್ಲಿ ಸರ್ಕಾರದಿಂದ ನಿರ್ಮಾಣವಾಗಿದ್ದು 5 ಲಕ್ಷ ಮನೆಗಳು

ತಮ್ಮದೇ ಆದ ಸೂರೊಂದನ್ನು ಹೊಂದುವುದು ಎಲ್ಲರ ಆಸೆ. ಆದರೆ ರಾಜ್ಯದಲ್ಲಿ 37.48 ಲಕ್ಷ ಜನರಿಗೆ ಸ್ವಂತದೊಂದು ಸೂರು ಇಲ್ಲ ಹಾಗೂ ನಿವೇಶನವೂ ಇಲ್ಲವಾಗಿದೆ. ಮನೆ ಇಲ್ಲದವರಿಗೆ ಮನೆ ನೀಡಲು ರಾಜ್ಯ ಸರ್ಕಾರದಲ್ಲಿ ಹಲವು ಯೋಜನೆಗಳು ಇವೆ. ಆದರೆ

28 Feb 2026 4:41 pm
ಮಾರ್ಚ್‌ 2026 ಬ್ಯಾಂಕ್ ರಜೆಗಳು: ಯುಗಾದಿ ಸೇರಿ 5 ಹಬ್ಬ, 10 ದಿನ ಸೇವೆ ಬಂದ್! 2 ಬಾರಿ ಸರಣಿ ರಜೆಗೆ ಅವಕಾಶ

ಕರ್ನಾಟಕದಲ್ಲಿ ಮಾರ್ಚ್‌ನಲ್ಲಿ ವಾತಾಂತ್ಯ ಸೇರಿ 10 ದಿನ ಬ್ಯಾಂಕ್‌ ರಜೆ ಇದೆ. ಯುಗಾದಿ, ರಂಜಾನ್, ಹೋಳಿ, ರಾಮನವಮಿ, ಮಾಹಾವೀರ ಜಯಂತಿ ಹಬ್ಬಗಳಿವೆ. ಇನ್ನು 2 ಬಾರಿ ಸರಣಿ ರಜೆಗೆ ಅವಕಾಶ ಇದೆ. ಇನ್ನೂ ಹೋಳಿಗೆ ಸರ್ಕಾರಿ ವಲಯ ರಜೆ ನೀಡಿಲ್ಲ

28 Feb 2026 4:01 pm
ನಾಯಕತ್ವ ಗೊಂದಲದ ನಡುವೆಯೂ 17 ನೇ ದಾಖಲೆ ಬಜೆಟ್ ಗೆ ಸಿದ್ದರಾಮಯ್ಯ ಅಂತಿಮ ಟಚ್: ಈ ಬಾರಿ ಏನು ವಿಶೇಷತೆ?

ಮಾರ್ಚ್ 6 ರಂದು ಸಿಎಂ ಸಿದ್ದರಾಮಯ್ಯ ಅವರು 17 ನೇ ಬಜೆಟ್ ಮಂಡನೆ ಮಾಡಲಿದ್ದಾರೆ. ಈ ಬಾರಿಯ ಬಜೆಟ್ ಮತ್ತೊಂದು ದಾಖಲೆ ಬಜೆಟ್ ಮಂಡನೆ ಮಾಡಲಿದ್ದಾರೆ. ಈ ನಿಟ್ಟಿನಲ್ಲಿ ಅಂತಿಮ ಹಂತದ ಸಿದ್ದತೆಗಳು ನಡೆಯುತ್ತಿವೆ. ವಿವಿಧ ಇಲಾಖೆಗಳ ಸಚಿವ

28 Feb 2026 3:55 pm
ಶಸ್ತ್ರ, ಅಸ್ತ್ರಗಳು ಇಲ್ಲದಿರುವಾಗ ಶಸ್ತ್ರ ತ್ಯಾಗದ ಮಾತೇಕೆ, ಹಣೆಯಲ್ಲಿ ಬರೆದಿದ್ದರೆ ಅಣ್ಣ ಸಿಎಂ ಆಗುತ್ತಾರೆ: ಡಿಕೆ ಸುರೇಶ್

ಭೋಜನಕೂಟ ಸೇರಿದ ಶಾಸಕರು ನಾಯಕತ್ವದ ವಿಚಾರದಲ್ಲಿ ಸ್ಪಷ್ಟನೆ ಕೇಳಿದ್ದಾರೆ ಎಂದಾಗ, ನಾನು ಊರಲ್ಲಿ ಇರಲಿಲ್ಲ. ನನಗೆ ಈ ಬಗ್ಗೆ ಮಾಹಿತಿ ಇಲ್ಲ. ಅವರು ಯಾವ ತೀರ್ಮಾನ ಕೈಗೊಂಡಿದ್ದಾರೆ, ಯಾವ ಹೇಳಿಕೆ ಕೊಟ್ಟಿದ್ದಾರೆ ಎಂಬುದೂ ಗೊತ್ತಿಲ

28 Feb 2026 3:35 pm
ಮಾ. 3 ಚಂದ್ರಗ್ರಹಣ: ದೇಗುಲಗಳ ದರ್ಶನ ಸಮಯದಲ್ಲಿ ವ್ಯತ್ಯಾಸ, ಕುಕ್ಕೆ, ಧರ್ಮಸ್ಥಳದಲ್ಲಿ ಹೀಗಿರಲಿದೆ

ಮಾರ್ಚ್ 3 ರಂದು ಅಪರಾಹ್ನ ಚಂದ್ರಗ್ರಹಣ ಸಂಭವಿಸಲಿದೆ. ತಿರುಪತಿ ತಿರುಮಲ, ಶ್ರೀಶೈಲ, ಕಣಿಪಾಕಂ, ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ, ಸೇರಿದಂತೆ ನಾಡಿನ ಪ್ರಮುಖ ದೇಗುಲಗಳ ದರ್ಶನ ಸಮಯ ಹಾಗೂ ಸೇವೆಯಲ್ಲಿ ವ್ಯತ್ಯಾಸವಾಗಲಿದೆ. ಸಮಯದ

28 Feb 2026 3:33 pm
Ranji Trophy : ಸೋತ ಕರ್ನಾಟಕ - ಮೊದಲ ಬಾರಿಗೆ ಫೈನಲ್ ಬಂದು ಚಾಂಪಿಯನ್ ಆದ ಜಮ್ಮು ಕಾಶ್ಮೀರ

Ranji Trophy Final : ದೇಶೀಯ ಕ್ರಿಕೆಟಿನ ಪ್ರತಿಷ್ಠಿತ ರಣಜಿ ಪ್ರಶಸ್ತಿಯನ್ನು ಜಮ್ಮು ಕಾಶ್ಮೀರ ಗೆದ್ದುಕೊಂಡಿದೆ. ಹುಬ್ಬಳ್ಳಿಯಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಮೊದಲ ಇನ್ನಿಂಗ್ಸ್ ಮುನ್ನಡೆಯ ಆಧಾರದ ಮೇಲೆ, ಕರ್ನಾಟಕವನ್ನು ಹಿಂದಿಕ್ಕಿ, ಮ

28 Feb 2026 2:45 pm
ಯೋಧನ ಅಂತಿಮ ಸಂಸ್ಕಾರಕ್ಕೆ ಬಂದವರಿಗೆ ಅಸ್ಪೃಶ್ಯತೆಯ ಅವಮಾನ: ಬಾಗಲಕೋಟೆಯ ಅಂಗಡಿ-ಹೋಟೆಲ್ ಬಂದ್, ಕ್ಯಾಶ್ ತೆಗೆದುಕೊಳ್ಳಲು ನಕಾರ!

ಸೈನಿಕ ದೇಶಕ್ಕಾಗಿ ತನ್ನ ಪ್ರಾಣವನ್ನೇ ಪಣಕ್ಕಿಟ್ಟು ಹೋರಾಡುವವನು. 20 ವರ್ಷಗಳ ಕಾಲ ಕುಟುಂಬದಿಂದ ದೂರ ಇದ್ದು, ದೇಶ ಕಾಯ್ದಿದ್ದ ಭಾರತಾಂಬೆಯ ಮಗನಿಗೆ ಕಡೆಗಾಲದಲ್ಲೂ ಗೌರವ ಸಿಗದಿರುವ ದುರಂತ ಕತೆ ಇದು, ಆತನ ಅಂತಿಮ ಸಂಸ್ಕಾರಕ್ಕಾಗಿ

28 Feb 2026 2:33 pm
ಪಾಕಿಸ್ತಾನ- ಅಫ್ಘಾನಿಸ್ತಾನ ಯುದ್ಧ: 300 ಕ್ಕೂ ಅಧಿಕ ತಾಲಿಬಾನಿಗಳನ್ನು ಹತ್ಯೆ ಮಾಡಲಾಗಿದೆ ಎಂದ ಪಾಕ್ ಸೇನೆ

ಪಾಕಿಸ್ತಾನ ಹಾಗೂ ಅಫ್ಘಾನಿಸ್ತಾನದ ನಡುವಿನ ಯುದ್ಧ ತೀವ್ರ ಸ್ವರೂಪವನ್ನು ಪಡೆದುಕೊಂಡಿದೆ. ಪಾಕಿಸ್ತಾನದ ಸೇನಾ ಕಾರ್ಯಾಚರಣೆಯಲ್ಲಿ 300 ಕ್ಕೂ ಅಧಿಕ ತಾಲಿಬಾನಿಗಳನ್ನು ಹತ್ಯೆ ಮಾಡಲಾಗಿದೆ ಎಂದ ಪಾಕ್ ಸೇನೆ ಹೇಳಿಕೊಂಡಿದೆ. ಈ ನಡುವ

28 Feb 2026 2:31 pm
ಇರಾನ್ ರಾಜಧಾನಿ ಟೆಹರಾನ್ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ ; ನಗರದಲ್ಲಿ ಸರಣಿ ಸ್ಪೋಟಗಳು

ಇರಾನ್ ರಾಜಧಾನಿ ಟೆಹರಾನ್ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ ನಡೆಸಿ ಸಂಘರ್ಷ ಹುಟ್ಟು ಹಾಕಿದೆ. ಇರಾನ್‌ನ ಸರ್ವೋಚ್ಚ ನಾಯಕ ಮತ್ತು ಅಧ್ಯಕ್ಷರ ಭವನಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಟೆಹರಾನ್ ನಗರದಲ್ಲಿ ಸರಣಿ ಸ್ಫೋಟಗಳು

28 Feb 2026 1:59 pm
ಮೋದಿಗೆ 10ಕೋಟಿ ಫಾಲೋವರ್ಸ್- What is the Use ಎಂದ ಪ್ರಕಾಶ್ ರಾಜ್ : ಬರ್ನಲ್ ಬೇಕಾ ಎಂದ ಅಣ್ಣಾಮಲೈ

Annamalai Vs Prakash Raj : ಇತ್ತೀಚೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ವಿಶೇಷ ಸಾಧನೆಯನ್ನು ಮಾಡಿದ್ದರು. ಇನ್ಸ್ಟಾಗ್ರಾಂನಲ್ಲಿ ನೂರು ಮಿಲಿಯನ್ ಫಾಲೋವರ್ಸ್ ಅನ್ನು ಹೊಂದಿರುವ ವಿಶ್ವದ ಮೊದಲ ನಾಯಕರಾಗಿ ಹೊರಹೊಮ್ಮಿದ್ದರು. ಇದನ್ನು, ಬಿಜೆಪಿ

28 Feb 2026 1:09 pm
ಕ್ಷೇತ್ರ ಪುನರ್‌ ವಿಂಗಡಣೆ ನಡೆಯುವ ಸಾಧ್ಯತೆ ; ಹೊಸನಗರ ಕ್ಷೇತ್ರ ಹೋರಾಟಗಾರರಿಗೆ ಆಶಾಕಿರಣ

ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಆಗ್ರಹಿಸಿ ಸರಕಾರದ ಗಮನ ಸೆಳೆಯಲು ಏಪ್ರಿಲ್‌ 5 ಮತ್ತು 6 ರಂದು ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ ತಿಳಿಸಿದ್ದಾರೆ. ಹೊಸನ

28 Feb 2026 1:03 pm
ಕಾಂಗ್ರೆಸ್‌ ನಲ್ಲಿ ಪದೇ ಪದೇ ಮುನ್ನೆಲೆಗೆ ಬರುತ್ತಿದೆ ದಲಿತ ನಾಯಕತ್ವ ಚರ್ಚೆ: ಉದ್ದೇಶ ಏನು, ಯಾರಿಗೆ ಲಾಭ?

ರಾಜ್ಯದಲ್ಲಿ ಮತ್ತೆ ಮತ್ತೆ ದಲಿತ ಸಿಎಂ ಚರ್ಚೆ ಮುನ್ನೆಲೆಗೆ ಬರುತ್ತಿದೆ. ಯಾವಾಗ ನಾಯಕತ್ವ ಬದಲಾವಣೆ ಚರ್ಚೆ ಆರಂಭಗೊಳ್ಳುತ್ತೋ ಅದೇ ಸಂದರ್ಭದಲ್ಲಿ ದಲಿತ ಸಿಎಂ ಚರ್ಚೆಯೂ ಶುರುವಾಗುತ್ತದೆ. ದಲಿತ ಸಿಎಂ ರೇಸ್ ನಲ್ಲಿ ಹಲವು ಜನರು

28 Feb 2026 12:45 pm
ಗೆದ್ದರಷ್ಟೇ ಸಾಲದು, ಪವಾಡವೇ ನಡೆಯಬೇಕು : ಪಾಕಿಸ್ತಾನದ ಸೆಮಿಫೈನಲ್ ಹಾದಿಗೆ ’ಖುದ್ರತ್ ಕಾ ನಿಜಾಮ್’ಸಾಥ್

Pak Semi Final entry calculation : ನ್ಯೂಜಿಲ್ಯಾಂಡ್ ವಿರುದ್ದ ಇಂಗ್ಲೆಂಡ್ ಗೆದ್ದ ನಂತರ, ಪಾಕಿಸ್ತಾನದ ಸೆಮಿಫೈನಲ್ ಆಸೆ ಇನ್ನೂ ಜೀವಂತವಾಗಿದೆ. ಶನಿವಾರ ನಡೆಯುವ ಶ್ರೀಲಂಕಾ ವಿರುದ್ದದ ಪಂದ್ಯ ಪಾಕಿಸ್ತಾನಕ್ಕೆ ನಿರ್ಣಾಯಕವಾಗಲಿದೆ. ಶ್ರೀಲಂಕಾ ವಿರ

28 Feb 2026 12:12 pm
ರಾಜ್ಯ ಬಿಜೆಪಿಗೆ ಗೌಡರ ಪವರ್‌ಫುಲ್ ಸಂದೇಶ: 'HDK ಸಿಎಂ ಆಗುವುದು ಅಮಿತ್ ಶಾ ಕೈಯಲ್ಲಿದೆ’ ಎಂದಿದ್ದರ ಹಿಂದಿನ ಒಳಗುಟ್ಟೇನು?

Who Is Next CM In BJP - JDS Alliance : ನನ್ನ ಮಗ ಮುಖ್ಯಮಂತ್ರಿ ಆಗಲು ಸಂಖ್ಯಾಬಲ ಬೇಕಲ್ಲವೇ? ಅದೇನಿದ್ದರೂ, ಎಲ್ಲವೂ ಮೈತ್ರಿಕೂಟದ ತೀರ್ಮಾನ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ್ರು, ಕುಮಾರಸ್ವಾಮಿ ಮುಂದಿನ ಮುಖ್ಯಮಂತ್ರಿ ಆಯ್ಕೆಯ ವಿಚಾರದಲ್ಲಿ

28 Feb 2026 11:22 am
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಭರತನಾಟ್ಯ ಕಲಾವಿದೆ ಶ್ರೇಯಾ ಬಾಲಾಜಿ - ಅನಿರುದ್ಧ್ ಶಾಸ್ತ್ರಿ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಭರತನಾಟ್ಯ ಕಲಾವಿದೆ ಶ್ರೇಯಾ ಬಾಲಾಜಿ - ಅನಿರುದ್ಧ್ ಶಾಸ್ತ್ರಿ

28 Feb 2026 10:28 am
Gold Rate Hike: 10 ಗ್ರಾಂ ಚಿನ್ನದ ಬೆಲೆಯಲ್ಲಿ ಇಂದು (ಫೆ,28) ಏಕಾಏಕಿ 3160 ರೂ. ಹೆಚ್ಚಳ: ಬೆಳ್ಳಿ ಬೆಲೆಯೂ 10 ಸಾವಿರ ಹೆಚ್ಚಳ

ತಿಂಗಳಾಂತ್ಯದಲ್ಲಿ ಚಿನ್ನದ ಬೆಲೆ ಭಾರಿ ಏರಿಕೆ ಆಗುವ ಮೂಲಕ ಚಿನ್ನಾಭರಣ ಪ್ರಿಯರಿಗೆ ನಿರಾಸೆ ಮೂಡಿಸಿದೆ. ಅಮೆರಿಕ-ಿರಾನ್ ಮಾತುಕತೆಗಳು, ಜಾಗತಿಕ ಮಾರುಕಟ್ಟೆಗಳ ಏರಿಳಿತದ ಪ್ರಭಾವದಿಂದ ಚಿನ್ನದ ಬೆಲೆ ಏರಿಕೆಯಾಗಿದೆ.

28 Feb 2026 10:24 am
ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿದ್ದರಾಮಯ್ಯ ಶುಭ ಹಾರೈಕೆ: ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಲು ಕರೆ

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಶನಿವಾರದಿಂದ ಪರೀಕ್ಷೆ ಆರಂಭಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಭ ಹಾರೈಕೆ ಮಾಡಿದ್ದಾರೆ. ವಿದ್ಯಾ

28 Feb 2026 9:55 am
ಬೆಂಗಳೂರಿಗೆ ಅಪಾಯಕಾರಿಯಾದ ಹೊಗೆ ಸೂಸುವ ವಾಹನಗಳು: 3 ವರ್ಷಗಳಲ್ಲಿ ₹27.13 ಕೋಟಿ ದಂಡ ವಸೂಲಿ

ಬೆಂಗಳೂರಿಲ್ಲಿ ಹೊಗೆ ಸೂಸುವ ವಾಹನಗಳಿಂದ ವಾಯು ಮಾಲಿನ್ಯ ತೀವ್ರಗೊಂಡಿದೆ. ನಗರಕ್ಕೆ ಹೊಗೆ ಸೂಸುವ ವಾಹನಗಳು ಅಪಾಯಕಾರಿಯಾಗಿ ಪರಿಣಮಿಸಿದೆ. ಹಳೆಯ ಮತ್ತು ಹೆಚ್ಚು ಮಾಲಿನ್ಯ ಉಂಟು ಮಾಡುವ ವಾಹನಗಳ ನಿಯಂತ್ರಣಕ್ಕೆ ಸಾರಿಗೆ ಇಲಾಖೆ

28 Feb 2026 8:56 am
ಸದ್ದಿಲ್ಲದೆ ನಿಶ್ಚಿತಾರ್ಥ ಮಾಡಿಕೊಂಡ ರಾಧಾ ಭಗವತಿ - ರಾನವ್ ಗೌಡ

ಸದ್ದಿಲ್ಲದೆ ನಿಶ್ಚಿತಾರ್ಥ ಮಾಡಿಕೊಂಡ ರಾಧಾ ಭಗವತಿ - ರಾನವ್ ಗೌಡ

28 Feb 2026 8:52 am
ಗದಗದ ತಿಮ್ಮಾಪುರದಲ್ಲಿ ದೇವಿ ಯಲ್ಲಮ್ಮನಿಗೂ ಗೃಹಲಕ್ಷ್ಮೀ ಹಣ ! ಗ್ರಾಮದ 850 ಮಹಿಳೆಯರಿಂದ ದೇಣಿಗೆ

ಮಹಿಳೆಯರ ಸಬಲೀಕರಣಕ್ಕಾಗಿ ಸರಕಾರ ಆರಂಭಿಸಿರುವ ಯೋಜನೆ ಗೃಹಲಕ್ಷ್ಮೀ, ಮನೆಮನೆಯನ್ನು ಬೆಳಗುತ್ತಿರುವ, ಮಹಿಳೆಯರಿಗೆ ಉದ್ಯಮಿಗಳಾಗಲು ಸಹಕರಿಸುತ್ತಿರುವ ಈ ಯೋಜನೆ ಈಗ ಊರಿನ ದೇವಸ್ಥಾನ ನಿರ್ಮಾಣಕ್ಕೂ ಸಹಕಾರಿಯಾಗುತ್ತಿದೆ.

28 Feb 2026 6:35 am
ಪ್ರವೀಣ್‌ ನೆಟ್ಟಾರ್‌ ಹತ್ಯೆ ಪ್ರಕರಣ ಪರಿಣಾಮ: ಪುತ್ತೂರಲ್ಲಿ ಸೆಂಟ್ರಲ್‌ ಇಂಟಲಿಜೆನ್ಸ್‌ ಕಚೇರಿ

ಪುತ್ತೂರು: ಬಿಜೆಪಿ ಯುವ ನಾಯಕ ಪ್ರವೀಣ್‌ ನೆಟ್ಟಾರ್‌ ಕೊಲೆ ಪ್ರಕರಣವೂ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತೀಯ ಸಂಘಟನೆಗಳ ಚಟುವಟಿಕೆ ಬೇರೂರುತ್ತಿರುವ ಹಿನ್ನೆಲೆಯಲ್ಲಿ ದೀರ್ಘಕಾಲಿಕ ಕ್ರಮಗಳತ್ತ ಚಿತ್ತ ಹರಿಸಿರ

28 Feb 2026 5:38 am
ಬೆಂಗಳೂರಿನಿಂದ ನೇಪಾಳಕ್ಕೆ ಹೊರಟವರು 2 ದಿನದಿಂದ ವಿಮಾನದಲ್ಲೇ ಒಡಾಟ! ಊಟ ಇಲ್ಲ, ನಿದ್ದೆ ಇಲ್ಲ, ಸುಸ್ತೋ ಸುಸ್ತು

ಕೋಲಾರ: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನೇಪಾಳದ ರಾಜಧಾನಿ ಕಾಠ್ಮಾಂಡುವಿಗೆ ಪ್ರಯಾಣ ಬೆಳೆಸಿದ್ದ ಪ್ರಯಾಣಿಕರು ಎರಡು ದಿನಗಳಿಂದ ಕಾಠ್ಮಾಂಡುವಿನಲ್ಲಿ ಲ್ಯಾಂಡ್ ಆಗಲು ಸಾಧ್ಯವಾಗದೆ ವಿಮಾನದಲ್ಲೇ

27 Feb 2026 11:52 pm
ಎರಡೂವರೆ ವರ್ಷದ ಬಳಿಕ ಕರ್ನಾಟಕದಲ್ಲಿ ಸ್ಥಿರಾಸ್ತಿ ಮಾರ್ಗಸೂಚಿ ದರ ಹೆಚ್ಚಳಕ್ಕೆ ಚಿಂತನೆ: ಏಪ್ರಿಲ್ 1ರಿಂದ ಅನ್ವಯ ಸಾಧ್ಯತೆ

2023ರ ಅಕ್ಟೋಬರ್ ನಲ್ಲಿ ರಾಜ್ಯಾದ್ಯಂತ ಸ್ಥಿರಾಸ್ಥಿಗಳ ಮಾರ್ಗಸೂಚಿ ದರ ಹೆಚ್ಚಳವಾದ ಬಳಿಕ ಪರಿಷ್ಕರಣೆಯಾಗಿರಲಿಲ್ಲ. ಇದೀಗ ಎರಡೂವರೆ ವರ್ಷಗಳ ಬಳಿಕ ರಾಜ್ಯ ಕಾಂಗ್ರೆಸ್ ಸರ್ಕಾರ ಈ ಬಗ್ಗೆ ಚಿಂತನೆ ನಡೆಸಿದೆ. ಇದರಿಂದ ಸರ್ಕಾರಕ್ಕೆ ವ

27 Feb 2026 10:14 pm
ಮದುವೆ ಭರವಸೆ ನೀಡಿ ವಂಚಿಸಿದ ಕೇಸ್‌ಗಳಲ್ಲಿ ಬಂಧನ ಕಡ್ಡಾಯವಲ್ಲ: ಕರ್ನಾಟಕ ಹೈಕೋರ್ಟ್‌ ಆದೇಶ

ಮದುವೆ ಭರವಸೆ ನೀಡಿ ವಂಚನೆ ಎಸಗಿದ ಕೇಸ್‌ಗಳಲ್ಲಿ ಬಂಧನ ಕಡ್ಡಾಯವಲ್ಲ ಎಂದು ಕರ್ನಾಟಕ ಹೈಕೋರ್ಟ್‌ ಆದೇಶ ನೀಡಿದೆ. ಜತೆಗೆ ಎಫ್‌ಐಆರ್‌ ರದ್ದುಗೊಳಿಸಲು ಸೂಚನೆ ನೀಡಿದೆ. ಪ್ರಕರಣ ಹೆಚ್ಚಳ ಬಗ್ಗೆ ಹೈಕೋರ್ಟ್‌ ಕಳವಳ ವ್ಯಕ್ತಪಡಿಸಿದ

27 Feb 2026 9:50 pm
ಕಾಂಗ್ರೆಸ್ ನಲ್ಲಿ ಮತ್ತೆ ಡಿನ್ನರ್‌ ಪಾಲಿಟಿಕ್ಸ್‌: ಶಾಸಕ ಬಾಲಕೃಷ್ಣ ಬರ್ತ್ ಡೇ ಪಾರ್ಟಿಯಲ್ಲಿ 32 ಶಾಸಕರು ಭಾಗಿ!

HC Balakrishna Birthday Party- ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ವಿಚಾರದ ಬಗ್ಗೆ ಹೈಕಮಾಂಡ್ ಮೌನವಾಗಿರುವುದರಿಂದ ಇದೀಗ ಬಣ ರಾಜಕೀಯ ಚುರುಕುಗೊಂಡಿದೆ. ಒಂದು ಬಣದ ಶಾಸಕರ ಗುಂಪು ವಿದೇಶ ಪ್ರವಾಸ ಹೋದದ್ದಕ್ಕೆ ತಿರುಗೇಟು ನೀಡಲು ಡಿಕೆ ಶಿವಕುಮಾರ್

27 Feb 2026 9:39 pm
ಭಾರತ Vs ವಿಂಡೀಸ್ ಪಂದ್ಯಕ್ಕೆ ಕ್ವಾರ್ಟರ್ ಫೈನಲ್ ಕಳೆ! ಕೋಲ್ಕತಾ ಪಿಚ್ ನಲ್ಲಿ ಹೀಗಿದೆ ಭಾರತ ಸಂಭಾವ್ಯ ಇಲೆವೆನ್

ಚೆನ್ನೈನಲ್ಲಿ ಜಿಂಬಾಬ್ನೆಯನ್ನು ಭರ್ಜರಿಯಾಗಿ 72 ರನ್ ಗಳಿಂದ ಪರಾಭವಗೊಳಿಸಿ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿರುವ ಭಾರತ ತಂಡ ಇದೀಗ ಕೋಲ್ಕತಾದ ಈಡನ್ ಗಾರ್ಡನ್ಸ್ ಪಿಚ್ ನಲ್ಲಿ ವೆಸ್ಟ್ ಇಂಡೀಸ್ ಸವಾಲನ್ನು ಎದುರಿಸಲು ಸಿದ್ಧವಾಗಿ

27 Feb 2026 9:12 pm
ವಾಟ್ಸಾಪ್ ಬಳಕೆದಾರರಿಗೆ ಮಾರ್ಚ್‌ 1 ರಿಂದ ಹೊಸ ನಿಯಮ; ಸಿಮ್ ಕಾರ್ಡ್ ಇಲ್ಲದಿದ್ದರೆ ಆಪ್‌ ವರ್ಕ್‌ ಆಗಲ್ಲ!

ವಾಟ್ಸ್‌ಆಪ್‌ ಅಥವಾ ಬೇರೆ ಮೆಸೇಜಿಂಗ್‌ ಆಪ್‌ಗಳನ್ನು ಬಳಸುತ್ತಿದ್ದರೆ ಮಾರ್ಚ್‌ 1 ರಿಂದ ಹೊಸ ನಿಯಮ ಜಾರಿಯಾಗುತ್ತಿದೆ. ಸಿಮ್ ಬೈಂಡಿಂಗ್ ನಿಯಮವು ಭಾರತದ ಡಿಜಿಟಲ್ ಸುರಕ್ಷತೆಯ ನಿಟ್ಟಿನಲ್ಲಿ ಒಂದು ಬಹುದೊಡ್ಡ ಹಾಗೂ ಐತಿಹಾಸಿಕ

27 Feb 2026 8:37 pm
ತುಮಕೂರು ಚಿತ್ರದುರ್ಗ ದಾವಣಗೆರೆ ನೇರ ರೈಲು 2028 ಫೆಬ್ರವರಿಗೆ ಆರಂಭ - ವಿ ಸೋಮಣ್ಣ; 16 ಹೊಸ ನಿಲ್ದಾಣಗಳು ಎಲ್ಲೆಲ್ಲಿ?

ಕರ್ನಾಟಕ ಬಹುನಿರೀಕ್ಷಿತ ಹೊಸ ರೈಲು ಯೋಜನೆಯಾದ ತುಮಕೂರು ಚಿತ್ರದುರ್ಗ ದಾವಣಗೆರೆ ನೇರ ರೈಲು ಮಾರ್ಗವು ಮುಂದಿನ ಮೂರು ವರ್ಷಗಳಲ್ಲಿ ಪೂರ್ಣಗೊಳಲ್ಲಿದೆ ಎಂದು ವಿ ಸೋಮಣ್ಣ ತಿಳಿಸಿದರು. ಮಾರ್ಗದ ಕಾಮಗಾರಿ ಪರಿಶೀಲನೆ ನಡೆಸಿದ ರೈಲ

27 Feb 2026 7:15 pm
ಸರ್ಕಾರಿ ಶಾಲಾ ಶಿಕ್ಷಕನಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಗಂಗಾವತಿ ನ್ಯಾಯಾಲಯ! ಅಂಗವಿಕಲ ಮಹಿಳೆಗೆ ದೌರ್ಜನ್ಯ ದೃಢ

ಶಿಕ್ಷಕರೊಬ್ಬರಿಗೆ ಜೀವಾವಧಿ ವಿಧಿಸಿ ಗಂಗಾವತಿ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ. ಅಂಗವಿಕ ಮಹಿಳೆಗೆ ಕೆಲಸ ಕೊಡಿಸುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ ಎಸಗಿರುವುದು ತನಿಖೆಯಲ್ಲಿ ದೃಢವಾಗಿದೆ. ಈ ಹಿನ್ನೆಲೆ ಗಂಗಾವತ

27 Feb 2026 7:06 pm
ಮನೆಗೆಲಸ ಕಾರ್ಮಿಕರು, ವಿಧವೆಯರು ಹಾಗೂ ಅಂಗವಿಕಲರ ಪರವಾಗಿ ಕಾನೂನು ತರಲು ಸರ್ಕಾರ ಸಿದ್ದತೆ! ಶೀಘ್ರದಲ್ಲೇ ವಿಧೇಯಕ ಮಂಡನೆ

ಮನೆ ಕೆಲಸ ಮಾಡುವ ಕಾರ್ಮಿಕರು, ವಿಧವೆಯರು ಹಾಗೂ ವಿಶೇಷ ಚೇತನರ ಪರವಾಗಿ ಕಾನೂನು ತರಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಈ ಕುರಿತಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಾಹಿತಿಯನ್ನು ನೀಡಿದ್ದಾರೆ. ರಾಜ್ಯದಲ್ಲಿ ಕೋಟ್ಯಂತರ ಸಂಖ್ಯ

27 Feb 2026 6:46 pm
ಭಾರತದಲ್ಲಿ ಹಾವು ಕಡಿತದಿಂದ ಪ್ರತಿವರ್ಷ 50,000 ಮರಣ! ರಾಜ್ಯ ಕ್ರಿಯಾ ಯೋಜನೆ ಬಿಡುಗಡೆಗೊಳಿಸಿದ ಆರೋಗ್ಯ ಇಲಾಖೆ

ವಿಷಪೂರಿತ ಹಾವಿನ ಕಡಿತವು ಮಾರಣಾಂತಿಕ ಕಾಯಿಲೆಯಾಗಿದ್ದು. ವೈದ್ಯಕೀಯ ಸಮಸ್ಯೆಗಳಿಗೆ ಕಾರಣವಾಗಬಹುದು, ಈ ಪ್ರಕರಣಗಳಿಗೆ ಸಕಾಲಿಕ ಮತ್ತು ಸೂಕ್ತ ಚಿಕಿತ್ಸೆಯನ್ನು ನೀಡದಿದ್ದರೆ ಮರಣವಾಗಬಹುದು ಅಥವಾ ಶಾಶ್ವತ ದುರ್ಬಲತೆಗೆ ಕಾರಣ

27 Feb 2026 6:45 pm
Diabetes and Bp :ಬಿಪಿ ಹಾಗೂ ಶುಗರ್‌ ಎರಡೂ ಇದ್ರೆ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ? Dr Shankar

Diabetes and Bp :ಬಿಪಿ ಹಾಗೂ ಶುಗರ್‌ ಎರಡೂ ಇದ್ರೆ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ? Dr Shankar

27 Feb 2026 6:30 pm
ಚುನಾವಣಾ ಹೊಸ್ತಿಲಲ್ಲಿ 'ವೈಯಕ್ತಿಕ ಬಿರುಗಾಳಿಯಲ್ಲಿ’ ಸಿಲುಕಿದ ದಳಪತಿ : ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ ವಿಜಯ್ ಪತ್ನಿ

Actor Vijay Wife Divorse : ಮುಂಬರುವ ತಮಿಳುನಾಡು ಚುನಾವಣೆಗೆ ಪೂರ್ವ ತಯಾರಿ ಮಾಡಿಕೊಳ್ಳುತ್ತಿರುವ ನಟ ಕಮ್ ರಾಜಕಾರಣಿ ವಿಜಯ್’ಗೆ ವೈಯಕ್ತಿಕ ಸಂಕಷ್ಟ ಎದುರಾಗಿದೆ. ಅವರ ಪತ್ನಿ ಸಂಗೀತಾ, ಚೆಂಗಲ್ಪಟ್ಟು ಕೋರ್ಟಿನಲ್ಲಿ ವಿಚ್ಚೇದನಕ್ಕೆ ಅರ್ಜಿ ಸ

27 Feb 2026 6:24 pm
ದೆಹಲಿ ಮದ್ಯ ಹಗರಣದ ಆರೋಪದಿಂದ ಕೇಜ್ರಿವಾಲ್ ಮುಕ್ತ: ಸಿಬಿಐ ವಾದ ನೆಲಕಚ್ಚಲು 5 ಕಾರಣಗಳು

Arvind Kejriwal Free from Liquor Case : ಕೇಂದ್ರ ತನಿಖಾ ದಳವು ದಾಖಲಿಸಿದ್ದ ಕರಪ್ಷನ್ ಪ್ರಕರಣದಲ್ಲಿ ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಇತರರನ್ನು ದೆಹಲಿಯ ವಿಶೇಷ ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಿಬಿಐ ತಾನು ದಾಖಲಿಸಿದ

27 Feb 2026 5:46 pm
ಶ್ರೀಕೃಷ್ಣನ ಬಾಲಲೀಲೆಗಳ ಅನಾವರಣಗೊಳಿಸುವ ಪುರಂದರದಾಸರ `ತಾರಮ್ಮಯ್ಯ': ಹಾಡು ಹಳತು ಭಾವ ನವೀನ ಸಂಚಿಕೆ- 126

Shrinath Bhalle Column-ದಾಸರೆಂದರೆ ಪುರಂದರ ದಾಸರಯ್ಯ ಎಂದು ಹೇಳಿದ್ದು ಸುಮ್ಮನೇ ಅಲ್ಲ. ಕನ್ನಡ ಸಾಹಿತ್ಯಕ್ಕೆ, ಕರ್ನಾಟಕ ಶಾಸ್ತ್ರೀಯ ಸಂಗೀತಕ್ಕೆ ಅವರ ಕೊಡುಗೆಯೇ ಅಂಥದ್ದು. ಶ್ರೀಕೃಷ್ಣನ ಬಾಲಲೀಲೆಗಳನ್ನು ಕಣ್ಣಿಗೆ ಕಟ್ಟಿಕೊಡುವಂತೆ ರಚಿಸ

27 Feb 2026 5:46 pm
ಐಪಿಎಸ್ ಒತ್ತಡಕ್ಕೆ 'ಪುಸ್ತಕ'ಗಳೇ ಮದ್ದು: ವಿಕ ವೆಬ್‌ ನಲ್ಲಿ ಸಕ್ಸಸ್ ಸೀಕ್ರೆಟ್ ಹಂಚಿಕೊಂಡ ನಿವೃತ್ತ ಪೊಲೀಸ್ ಅಧಿಕಾರಿ ಸುಭಾಷ್ ಭರಣಿ!

ಐಪಿಎಸ್‌ ಅಧಿಕಾರಿ ಆಗೋದು ಹಲವರ ಕನಸು ಆದರೆ ಎಲ್ಲರೂ ಈ ಗುರಿಯನ್ನು ತಲುಪುವುದು ಅಷ್ಟು ಸುಲಭದ ಮಾತಲ್ಲ.ಇದಕ್ಕೆ ಸಾಕಷ್ಟು ಪರಿಶ್ರಮ, ಸಹನೆ, ಸಾಧನೆ ಹಾಗೂ ದಕ್ಷತೆ ಎಂಬುದು ಮುಖ್ಯ. ಅದರಲ್ಲೂ ಐಪಿಎಸ್‌ ಅಧಿಕಾರಿಯಾದ ಮೇಲೆ ಅತ್ಯಂತ

27 Feb 2026 4:49 pm
`ಉತ್ತಮ ಇನ್ನಿಂಗ್ಸ್ ಅಭಿಷೇಕ್ ಸರ್!': ಫಾರ್ಮ್ ಗೆ ಮರಳಿದ ಶಿಷ್ಯನ ಬಗ್ಗೆ ಯುವರಾಜ್ ಸಿಂಗ್ ಹೇಳಿಕೆ ವೈರಲ್

ಐಸಿಸಿ ಟೂರ್ನಿಯಲ್ಲಿ ಹ್ಯಾಟ್ರಿಕ್ ಡಕ್ ಔಟ್ ಆಗುವ ಮೂಲಕ ತೀವ್ರ ನಿರಾಸೆ ಮೂಡಿಸಿದ್ದ ಭಾರತದ ಆರಂಭಿಕ ಬ್ಯಾಟರ್ ಅಭಿಷೇಕ್ ಶರ್ಮಾ ಬಳಿಕ ದಕ್ಷಿಣ ಆಫ್ರಿಕಾ ವಿರುದ್ಧ ಪಂದ್ಯದಲ್ಲೂ ರನ್ ಗಳಿಸುವಲ್ಲಿ ವಿಫಲರಾಗಿದ್ದರು. ಇದೀಗ ಜಿಂಬ

27 Feb 2026 4:23 pm
ಎನ್ ಎಸ್ ಸುಬ್ಬಾರೆಡ್ಡಿ ಶಾಸಕ ಸ್ಥಾನ ಅಸಿಂಧು ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ! ಸದ್ಯಕ್ಕೆ ನಿರಾಳ

ಬಾಗೇಪಲ್ಲಿ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಅವರ ಶಾಸಕ ಸ್ಥಾನವನ್ನು ಅಸಿಂಧುಗೊಳಿಸಿ ಹೈಕೋರ್ಟ್ ಮಾಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದು ಮಾಡಿದೆ. ಶುಕ್ರವಾರ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹಾಗೂ ನ್ಯಾಯಮೂರ್ತಿ ಜಾ

27 Feb 2026 3:11 pm
ಪಾಕ್‌-ಅಫ್ಘಾನ್‌ ಯುದ್ದಕ್ಕೆ ಭಾರತವೇ ಕಾರಣ-ಪಾಕ್‌ ರಕ್ಷಣಾ ಸಚಿವ: ತಾಲಿಬಾನ್ ಭಾರತದ ಪರ ಪ್ರಾಕ್ಸಿ ವಾರ್‌ ಮಾಡುತ್ತಿದೆ ಎಂದು ಆರೋಪ!

ಪಾಕಿಸ್ತಾನ ಹಾಗೂ ಅಫ್ಘಾನಿಸ್ತಾನದ ನಡುವೆ ಗಡಿ ಸಂಘರ್ಷ ಉಲ್ಬಣಗೊಂಡಿದ್ದು, ಪಾಕಿಸ್ತಾನ ಅಫ್ಘಾನ್‌ ವಿರುದ್ದ ಓಪನ್‌ ವಾರ್‌ ಘೋಷಿಸಿದೆ. ಆದರೆ, ಈ ಯುದ್ದಕ್ಕೆ ಭಾರತವೇ ಕಾರಣ, ಅಫ್ಘಾನ್‌ ಭಾರತದ ಪರವಾಗಿ ಪಾಕ್‌ ಮೇಲೆ ಪ್ರಾಕ್ಸಿ ವ

27 Feb 2026 3:06 pm
ನಟಿ ತನಿಷಾ ಕುಪ್ಪಂಡ ಜೊತೆ ಬುಡಕಟ್ಟು ಜನರ ಸಂಪ್ರದಾಯ ಕುಣಿತ ಹಾಕಿದ ರಮೋಲಾ

ನಟಿ ತನಿಷಾ ಕುಪ್ಪಂಡ ಜೊತೆ ಬುಡಕಟ್ಟು ಜನರ ಸಂಪ್ರದಾಯ ಕುಣಿತ ಹಾಕಿದ ರಮೋಲಾ

27 Feb 2026 2:45 pm
ಅಹಿಂದ ಪಟ್ಟಕ್ಕೆ ಸಜ್ಜಾಗುತ್ತಿರುವ ಸಾಹುಕಾರ್: ಸತೀಶ್ ಜಾರಕಿಹೊಳಿ ನಾಯಕತ್ವಕ್ಕೆ ಇರುವ ಬಲವೇನು, ಅಡ್ಡಿಗಳೇನು?

ಸಿಎಂ ಸಿದ್ದರಾಮಯ್ಯ ಅವರು ಅಹಿಂದ ಸಮುದಾಯದ ಪ್ರಶ್ನಾತೀತ ನಾಯಕರಾಗಿದ್ದಾರೆ. ಆದರೆ ಸಿದ್ದರಾಮಯ್ಯ ಅವರ ಬಳಿಕ ಅಹಿಂದ ವರ್ಗಕ್ಕೆ ಯಾರು ನಾಯಕತ್ವ ನೀಡುತ್ತಾರೆ ಎಂಬ ಪ್ರಶ್ನೆ ಸಹಜವಾಗಿ ಉದ್ಭವವಾಗಿತ್ತು. ಆದರೆ ಹಿರಿಯ ಸಚಿವ ಸತೀಶ

27 Feb 2026 2:33 pm
ಮಹಲ್ ರೋಜಾ ಮಲ್ಲಿಕಾರ್ಜುನ ಮುತ್ಯಾ ಯಾರು? ಅತಿಚಿಕ್ಕ ವಯಸ್ಸಿಗೆ ಮಠದ ಪೀಠಾಧಿಪತಿ ಆಗಿ ಅಪ್ಪಾಜಿ ಎನಿಸಿಕೊಂಡ 26ರ ಯುವಕ

ಬಾಲಕಿಯ ಜೊತೆಗಿನ ಅನುಚಿತ ವರ್ತನೆಯ ವಿಡಿಯೋ ವೈರಲ್ ಆದ ಬೆನ್ನಲ್ಲೇ ಮಲ್ಲಿಕಾರ್ಜುನ ಮುತ್ಯಾ ನಾಪತ್ತೆಯಾಗಿದ್ದಾರೆ. ಉತ್ತರ ಕರ್ನಾಟಕ ಕೆಲ ಜಿಲ್ಲೆಗಳಲ್ಲಿ ದೇವಮಾನವನ ಎನ್ನಿಸಿಕೊಂಡಿರುವ 26 ವರ್ಷದ ಈ ಯುವಕನ ಹಿನ್ನೆಲೆ ಏನು? ಇಷ

27 Feb 2026 2:24 pm
Breaking: ಕೋಲ್ಕತ್ತಾದಲ್ಲಿ ಭೂಕಂಪ : ತೀವ್ರತೆಗೆ ನಡುಗಿದ ಭೂಮಿ, ಕಟ್ಟಡದಿಂದ ಹೊರಗೆ ಓಡಿ ಬಂದ ಜನ

ಕೋಲ್ಕತ್ತಾ: ಶುಕ್ರವಾರ ಮಧ್ಯಾಹ್ನದ ವೇಳೆಗೆ ಕೋಲ್ಕತ್ತಾ ಹಾಗೂ ಸುತ್ತಲಿನ ಪ್ರದೇಶದಲ್ಲಿ ಭೂಕಂಪನದ ಅನುಭವ ಉಂಟಾಗಿದ್ದು, ಜನ ಭಯಭೀತರಾದರು. ಭೂಕಂಪನದ ತೀವ್ರತೆ ರಿಕ್ಟರ್ ಮಾಪನದಲ್ಲಿ 5.0 ಮ್ಯಾಗ್ನಿಟ್ಯೂಡ್ ದಾಖಲಾಗಿದ್ದು, ಕೆಲ ಸ

27 Feb 2026 1:53 pm
ಪಾಕ್‌ ನ F-16 ಫೈಟರ್ ಜೆಟ್ ಹೊಡೆದುರುಳಿಸಲಾಗಿದೆ ಎಂದು ವಿಡಿಯೋ ರಿಲೀಸ್‌ ಮಾಡಿದ ಅಫ್ಘಾನಿಸ್ತಾನ ಪಡೆ: ವೈರಲ್‌ ವಿಡಿಯೋ ನಿಜವೇ?

ಪಾಕಿಸ್ತಾನ ಹಾಗೂ ಅಫ್ಘಾನಿಸ್ತಾನದ ನಡುವೆ ಮತ್ತೆ ಗಡಿ ಸಂಘರ್ಷ ತೀವ್ರ ಸ್ವರೂಪ ಪಡೆದಿದ್ದು, ಈಗಾಗಲೇ ತಾಲಿಬಾನಿಗಳ ವಿರುದ್ದ ಓಪನ್‌ ವಾರ್‌ ಮಾಡುತ್ತೇವೆ ಎಂದು ಪಾಕ್‌ ಘೋಷಿಸಿದೆ. ಈ ನಡುವೆ ವೈಮಾನಿಕ ದಾಳಿಗೆಂದು ಅಫ್ಘಾನ್‌ ವಾಯ

27 Feb 2026 1:45 pm
RSS @ 100 : ಮುಂದಿನ 25 ವರ್ಷಗಳ ಪಂಚ ಪರಿವರ್ತನೆ - 5 ಬದಲಾವಣೆಗಳ ಸಂಕಲ್ಪ

ಸಂಘಕ್ಕೆ ನೂರು ವರ್ಷ : ರಾಷ್ಟ್ರೀಯ ಸ್ವಯಂಸೇವಕ ಸಂಘವು ಶತಮಾನೋತ್ಸವವನ್ನು ಆಚರಿಸುತಿದೆ. ಶತಮಾನದ ದೇಶದ ಸೇವೆಯ ಈ ಸಂದರ್ಭದಲ್ಲಿ ಪಂಚ ಪರಿವರ್ತನೆಯ ಭಾಗವಾಗಿ ಐದು ಬದಲಾವಣೆಗಳ ಸಂಕಲ್ಪವನ್ನು ಮಾಡಲಾಗಿದೆ. ಸಾಮಾಜಿಕ ಸಾಮರಸ್ಯ ಮು

27 Feb 2026 12:56 pm
ದಾಂಪತ್ಯ ಜೀವನಕ್ಕೆ ಕಾಲಿಟ್ಟ ದುಷ್ಯಂತ್-ರಚನಾ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ದುಷ್ಯಂತ್-ರಚನಾ

27 Feb 2026 12:30 pm
ಮದ್ಯ ನೀತಿ ಪ್ರಕರಣದಲ್ಲಿ ಅರವಿಂದ್‌ ಕೇಜ್ರಿವಾಲ್‌, ಮನೀಶ್‌ ಸಿಸೋಡಿಯಾ ಖುಲಾಸೆ; ಕಣ್ಣೀರಿಟ್ಟ ದೆಹಲಿ ಮಾಜಿ ಸಿಎಂ!

ಮಹತ್ವದ ಬೆಳವಣಿಗೆಯೊಂದರಲ್ಲಿ ದೆಹಲಿ ಮದ್ಯ ನೀತಿ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, ದೆಹಲಿ ಕೋರ್ಟ್‌ ಮಾಜಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಅವರನ್ನು ಖು

27 Feb 2026 12:28 pm
ನಾಯಕತ್ವ ಗೊಂದಲದ ನಡುವೆ ಕುತೂಹಲ ಕೆರಳಿಸಿದೆ ಖಾಸಗಿ ಹೋಟೆಲ್‌ ನಲ್ಲಿ ಡಿಕೆಶಿ ಆಪ್ತರ ಗ್ರೂಪ್ ಫೋಟೋ!

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಇತ್ತೀಚೆಗಷ್ಟೇ ಸಿದ್ದರಾಮಯ್ಯ ಬಣದಲ್ಲಿ ಗುರುತಿಸಿಕೊಂಡಿದ್ದ ಶಾಸಕರು ಫಾರಿನ್‌ ಟ್ರಿಪ್‌ ನೆಪದಲ್ಲಿ ಶಕ್ತಿ ಪ್ರದರ್ಶನ ಮಾಡಿದ್ದರು. ಸದ್ಯ

27 Feb 2026 11:47 am
ʻಕರ್ಣʼ ಧಾರಾವಾಹಿ ನಟಿ ಭವ್ಯಾ ಗೌಡ ಬರ್ತ್‌ಡೇ ಸೆಲೆಬ್ರೇಷನ್‌ ಬಲು ಜೋರು

ʻಕರ್ಣʼ ಧಾರಾವಾಹಿ ನಟಿ ಭವ್ಯಾ ಗೌಡ ಬರ್ತ್‌ಡೇ ಸೆಲೆಬ್ರೇಷನ್‌ ಬಲು ಜೋರು

27 Feb 2026 11:36 am
US ಕಾಲೇಜುಗಳಲ್ಲಿ ಇಂಡಿಯನ್ ಸ್ಟೂಡೆಂಟ್ಸ್ ದಾಖಲಾತಿ ಕುಸಿತ, ಭಾರತದಲ್ಲಿ ವಿದೇಶಿ ವಿದ್ಯಾರ್ಥಿಗಳ ಸಂಖ್ಯೆ ಏರಿಕೆ-ಕಾರಣವೇನು?

ವಿದೇಶಗಳಲ್ಲಿ ವಿದ್ಯಾಭ್ಯಾಸ ಮಾಡಲು ಬಯಸುವ ಭಾರತೀಯ ವಿದ್ಯಾರ್ಥಿಗಳಿಗೆ ಮೊದಲು ತಲೆಗೆ ಬರುವುದು ಯುಎಸ್‌, ಕೆನಡಾ, ಆಸ್ಟ್ರೇಲಿಯಾ, ಯುಕೆಯಂತಹ ಸಂಪ್ರದಾಯಿಕ ತಾಣಗಳು. ಅದರಲ್ಲೂ ಅಮೆರಿಕ ಎಂದರೆ, ಹೆಚ್ಚಿನ ಒಲವು. ಆದರೆ, ಇತ್ತೀಚಿನ

27 Feb 2026 11:13 am
ಟಿ-20 ವಿಶ್ವಕಪ್‌ ಆಡುತ್ತಿರುವ ರಿಂಕು ಸಿಂಗ್‌ ತಂದೆ ನಿಧನ; ಕ್ಯಾನ್ಸರ್‌ ರೋಗಕ್ಕೆ ಬಲಿಯಾದ ಖಾನ್‌ಚಂದ್‌ ಸಿಂಗ್!

ಆಘಾತಕಾರಿ ಬೆಳವಣಿಗೆಯೊಂದರಲ್ಲಿ ಟೀಂ ಇಂಡಿಯಾದ ಆಲ್‌ರೌಂಡರ್‌ ರಿಂಕು ಸಿಂಗ್‌ ಅವರ ತಂದೆ ಖಾನ್‌ಚಂದ್‌ ಸಿಂಗ್‌ ನಿಧನರಾಗಿದ್ದಾರೆ. ದೀರ್ಘಕಾಲದಿಂದ ಯಕೃತ್ತಿನ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು, ಗ್ರೇಟರ್‌ ನೋಯ್ಡಾದ ಯ

27 Feb 2026 10:43 am
Gold Rate Hike: ಚಿನ್ನದ ಬೆಲೆ ಮತ್ತೆ ಹೆಚ್ಚಳ: ಬೆಳ್ಳಿ ಬೆಲೆ 3 ದಿನದಿಂದ ತಟಸ್ಥ

ಅಮೆರಿಕ- ಇರಾನ್ ಮಾತುಕತೆ, ವಿವಿಧ ಜಾಗತಿಕ ಉದ್ವಿಗ್ನತೆ ಹಿನ್ನಲೆ ಚಿನ್ನದ ಬೆಲೆ ಏರುತ್ತಾ ಹೋಗುತ್ತಿದೆ. ಬೆಳ್ಳಿ ಬೆಲೆಯೂ ಮತ್ತೆ ಏರಿಕೆ ಆಗುವ ಸಂಭವ ಇದೆ.

27 Feb 2026 10:33 am
ಮೊಬೈಲ್ ಉದ್ಯಮದಲ್ಲಿ ಹೊಸ ಕ್ರಾಂತಿ : ಮಹಿಳೆಯರು, ಯುವಕರಿಗೆ ತೆರೆದ ಉದ್ಯೋಗದ ಬಾಗಿಲು

Women and Youths : ದೇಶದಲ್ಲಿ ಮೊಬೈಲ್ ಉತ್ಪಾದನಾ ವಲಯ ವೇಗವಾಗಿ ಅಭಿವೃದ್ದಿ ಹೊಂದುತ್ತಿದ್ದು, ಆರ್ಥಿಕ ಅಭಿವೃದ್ದಿಗೆ ಕಾರಣವಾಗುತ್ತಿದೆ. ಇನ್ನೊಂದು ಕಡೆ, ಮಹಿಳೆಯರಿಗೆ ಮತ್ತು ಯುವ ಸಮುದಾಯಕ್ಕೆ ಹೇರಳವಾದ ಉದ್ಯೋಗವನ್ನು ಸೃಷ್ಟಿಸುತ್ತ

27 Feb 2026 10:31 am
ಸರ್ಕಾರದಿಂದ Guidance Value ಪರಿಷ್ಕರಣೆ : ಭಾರೀ ಹೊರೆಯಾಗಲಿದೆ ಸ್ಟ್ಯಾಂಪ್ ಡ್ಯೂಟಿ, ನೋಂದಣಿ ಶುಲ್ಕ?

Guidance Value : ನಿಗದಿತ ಗುರಿ ತಲುಪದ ಹಿನ್ನಲೆಯಲ್ಲಿ ಕರ್ನಾಟಕ ಸರ್ಕಾರದ ಕಂದಾಯ ಇಲಾಖೆ, ಮಾರ್ಗದರ್ಶಿ ಮೌಲ್ಯದ ಭಾರೀ ಪರಿಷ್ಕರಣೆಯನ್ನು ಮಾಡುವ ಸಾಧ್ಯತೆಯಿದೆ. ಏಪ್ರಿಲ್ ಒಂದರಿಂದ ಜಾರಿಗೆ ಬರುವಂತೆ, ಸ್ಟ್ಯಾಂಪ್ ಡ್ಯೂಟಿಯಲ್ಲಿ ಭಾರೀ ಬ

27 Feb 2026 9:50 am
ಬಾಲವಾಡಿಗಳಿಗೂ ಸಿಗಲಿದೆ ಆಧುನಿಕ ಸೌಲಭ್ಯದ ಭಾಗ್ಯ : ಸರ್ಕಾರದಿಂದ 11.16 ಕೋಟಿ ಬಿಡುಗಡೆ, ಏನೆಲ್ಲಾ ಇರಲಿದೆ?

ರಾಜ್ಯದಲ್ಲಿನ ಬಾಲವಾಡಿಗಳಿಗೂ ಆಧುನಿಕ ರೂಪವನ್ನು ನೀಡುವ ಮೂಲಕ ಪೂರ್ವ ಪ್ರಾಥಮಿಕ ಶಾಲೆಗಳಲ್ಲಿ ಮಕ್ಕಳ ಸ್ನೇಹಿ ವಾತಾವರಣವನ್ನು ಸೃಷ್ಟಿಸಲು ಸರ್ಕಾರ ಮುಂದಾಗಿದೆ. ಈ ಹಿನ್ನಲೆಯಲ್ಲಿ ಸರ್ಕಾರದಿಂದ ಆಯ್ದ 1000ಕ್ಕೂ ಅಧಿಕ ಸರ್ಕಾರಿ

27 Feb 2026 9:42 am
ಭಾರತೀಯ ರೆಸ್ಟೋರೆಂಟ್‌ನಲ್ಲಿ ಬೆಂಜಮಿನ್-ಸಾರಾ ನೆತನ್ಯಾಹು ಮೊದಲ ಡೇಟ್‌; ಹೀಗಿತ್ತು ನರೇಂದ್ರ ಮೋದಿ ರಿಯಾಕ್ಷನ್‌

ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಎರಡು ದಿನಗಳ ಇಸ್ರೇಲ್‌ ಪ್ರವಾಸ ಅಂತ್ಯವಾಗಿದೆ. ಪ್ರಧಾನಿ ಮೋದಿ ಪ್ರವಾಸದ ಪರಿಣಾಮವಾಗಿ ಭಾರತ-ಇಸ್ರೇಲ್‌ ರಾಜತಾಂತ್ರಿಕ ಸಂಬಂಧ ಮತ್ತಷ್ಟು ಗಟ್ಟಿಗೊಂಡಿದೆ. ಈ ಮಧ್ಯೆ ಜಂಟಿ ಪತ್ರಿಕಾ

27 Feb 2026 8:55 am
ಮೊದಲ ಬಾರಿ ಭಾರತೀಯ ಮಾರುಕಟ್ಟೆಯಲ್ಲಿ ಚೀನಾ ಸ್ಮಾರ್ಟ್‌ಫೋನ್‌ ಮಾರಾಟ ಇಳಿಮುಖ

ಸ್ಮಾರ್ಟ್‌ಫೋನ್ ತಯಾರಿಕೆಯಲ್ಲಿ ಭಾರತದ ಪಾಲು ಹೆಚ್ಚಾಗುತ್ತಿದ್ದಂತೆ, ಜಿಎಸ್‌ಟಿ ಬೆಲೆ ಪರಿಷ್ಕರಣೆ ಮಾಡುತ್ತಿದ್ದಂತೆ ದೇಶದಲ್ಲಿ ಚೀನಾ ಸ್ಮಾರ್ಟ್‌ಫೋನ್‌ಗಳ ಬೇಡಿಕೆ ಕುಸಿತ ಆಗಿದೆ. 2023 ರಲ್ಲಿದ್ದ 54% ಬೇಡಿಕೆ ಈಗ 29% ನಷ್ಟು ಕುಸ

27 Feb 2026 8:27 am
ನಾಳೆಯಿಂದ (ಫೆ.28) ದ್ವಿತೀಯ ಪಿಯು ಎಕ್ಸಾಂ : ಪರೀಕ್ಷೆಗೆ ಮೊದಲೇ ಐದು ಮಾದರಿ ಪ್ರಶ್ನೆ ಪತ್ರಿಕೆ ಅಭ್ಯಾಸ!

ದೇಶದಲ್ಲೇ ಇತರ ರಾಜ್ಯಗಳಿಗೆ ಹೋಲಿಸಿದ್ರೆ ಕರ್ನಾಟಕದ ಪಿಯು ಉತ್ತೀರ್ಣತೆಯ ಸ್ಥಾನ 26 ರಲ್ಲಿದ್ದು, ಇದನ್ನು 10 ರೊಳಗೆ ತರುವ ಎಲ್ಲಾ ಪ್ರಯತ್ನ ನಡೆಸಲಾಗುತ್ತಿದೆ. ಮಾದರಿ ಪ್ರಶ್ನೆ ಪತ್ರಿಕೆಗಳನ್ನು ನೀಡಿ ಪೂರ್ವ ಸಿದ್ಧತಾ ಪರೀಕ್ಷೆ

27 Feb 2026 7:51 am
ಜಿಂಬಾಬ್ವೆ ಸೋಲಿಸಿದಂತೆ ವೆಸ್ಟ್‌ ಇಂಡೀಸ್‌ ಸೋಲಿಸಿ ಬಿಡಿ, ಟೀಂ ಇಂಡಿಯಾ ಸೆಮಿಫೈನಲ್‌ಗೆ ಬರಲಿದೆ ದಾರಿ ಬಿಡಿ; ಪ್ಲ್ಯಾನ್‌ ಏನು?

ಟಿ-20 ವಿಶ್ವಕಪ್‌ 2026ರ ಪಂದ್ಯಾವಳಿಯಲ್ಲಿ ಭಾರತದ ಸೆಮಿಫೈನಲ್‌ ಕನಸು ಇನ್ನೂ ಜೀವಂತವಾಗಿದೆ. ನಿನ್ನೆ (ಫೆ.26-ಗುರುವಾರ) ಚೆನ್ನೈನಲ್ಲಿ ಜಿಂಬಾಬ್ವೆ ತಂಡವನ್ನು ಸೋಲಿಸಿದ ಟೀಂ ಇಂಡಿಯಾ, ಈಗ ಭಾನುವಾರ (ಮಾ.1) ವೆಸ್ಟ್‌ ಇಂಡೀಸ್‌ ತಂಡವನ್ನು

27 Feb 2026 7:36 am
ರಾಮನಗರ ಮಾದಕ ವಸ್ತು ಕೇಂದ್ರ! ಬೆಂ.ದಕ್ಷಿಣ ಜಿಲ್ಲೆ ಈಗ ಡ್ರಗ್ಸ್‌ ದಂಧೆಕೋರರ ಹಾಟ್‌ ಸ್ಪಾಟ್‌, ಜೆನ್‌ಜಿ ಗ್ರೂಪ್‌ನಿಂದ ನಡೆದಿತ್ತು ರೇವ್ ಪಾರ್ಟಿ

ಬೆಂಗಳೂರು ಮಗ್ಗುಲಲ್ಲೇ ಇರುವ ರಾಮನಗರದಲ್ಲಿ ಇತ್ತೀಚಿನ ವರ್ಷಗಳಲ್ಲಿ ಮಾದಕ ವಸ್ತಗಳ ಪೂರೈಕೆಯ ಕೇಂದ್ರವಾಗಿ, ಅಲ್ಲದೆ ಬೆಂಗಳೂರಿಂದ ಬರುವ ಪ್ರವಾಸಿಗರಿಗೆ ಡ್ರಗ್ಸ್ ಹಾಟ್‌ಸ್ಪಾಟ್‌ ಆಗಿ ಬದಲಾಗುತ್ತಿದೆ. ಪೊಲೀಸರು ಮಾದಕ ವಸ್ತ

27 Feb 2026 6:42 am
ಮತ್ತೆ ಪಾಕಿಸ್ತಾನ-ಅಫ್ಘಾನಿಸ್ತಾನ ಸಂಘರ್ಷ; ತಾಲಿಬಾನ್‌ ವಿರುದ್ಧ ಆಪರೇಷನ್‌ ಗಜಬ್-ಲಿಲ್‌-ಹಕ್‌ ಆರಂಭಿಸಿದ ಪಾಕ್‌ ಸೇನೆ!

ಒಂದು ಕಾಲದಲ್ಲಿ ಒಬ್ಬರನ್ನೊಬ್ಬರು ಬಿಟ್ಟಿರಲು ಆಗದಂತ ಸ್ನೇಹಿತರಾಗಿದ್ದ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ಈಗ ಪರಸ್ಪರರನ್ನು ಕಂಡರಾಗದ ಪರಿಸ್ಥಿತಿಗೆ ತಲುಪಿವೆ. ಉಭಯ ರಾಷ್ಟ್ರಗಳ ನಡುವಿನ ಗಡಿ ಸಂಘರ್ಷ ತೀವ್ರ ಸ್ವರೂಪ ಪಡೆ

27 Feb 2026 6:36 am
ವಲಸೆ ಕಾರ್ಮಿಕರಿಗೆ ದೊಡ್ಡಬಳ್ಳಾಪುರದ ಶ್ರಮಿಕ ಭವನ ಆಸರೆ; ವಸತಿಗಾಗಿ ಏನೆಲ್ಲಾ ದಾಖಲೆಗಳು ಬೇಕು?

ದೇಶ ಕಟ್ಟುವ ಕಾಯಕದಲ್ಲಿ ನಿರತವಾಗಿರುವ ಕಾರ್ಮಿಕ ವರ್ಗ ಸ್ವಾಭಿಮಾನದ ಬದುಕನ್ನು ಇಷ್ಟಪಡುತ್ತದೆ. ದುಡಿಯುವ ಕೈಗಳನ್ನು ಬಲಪಡಿಸಲು ಸರ್ಕಾರಗಳು ಕೂಡ ಕಾರ್ಮಿಕರಿಗಾಗಿ ಅನೇಕ ಯೋಜನೆಗಳನ್ನು ಘೋಷಿಸುತ್ತವೆ. ಈ ಪೈಕಿ ಶ್ರಮಿಕ ಭವನ

27 Feb 2026 5:03 am
ನವಜೋಡಿಯ ಅದ್ದೂರಿ ಫೋಟೋಗಳಿವು!

ನವಜೋಡಿಯ ಅದ್ದೂರಿ ಫೋಟೋಗಳಿವು!

26 Feb 2026 7:25 pm
Period myths and facts: ಋತುಚಕ್ರದ ಬಗ್ಗೆ ಇರುವ ಸತ್ಯ ಹಾಗೂ ಸುಳ್ಳುಗಳು| Dr Sahana

Period myths and facts: ಋತುಚಕ್ರದ ಬಗ್ಗೆ ಇರುವ ಸತ್ಯ ಹಾಗೂ ಸುಳ್ಳುಗಳು| Dr Sahana

26 Feb 2026 6:45 pm
ಶುರುವಾಯ್ತು ನಟಿ ಮಾಲಾಶ್ರೀ ಅಕ್ಕನ ಮಗಳ ಮದುವೆ ಸಂಭ್ರಮ

ಶುರುವಾಯ್ತು ನಟಿ ಮಾಲಾಶ್ರೀ ಅಕ್ಕನ ಮಗಳ ಮದುವೆ ಸಂಭ್ರಮ

26 Feb 2026 5:33 pm