Pat Cummins Injury- ಟಿ20 ಕ್ರಿಕೆಟ್ ಗಾಗಿ ಟೆಸ್ಟ್ ಕ್ರಿಕೆಟ್ ಅನ್ನು ನಿರ್ಲಕ್ಷಿಸಿದ ಬಹಳಷ್ಟು ಮಹಾನುಭಾವರಿದ್ದಾರೆ. ಅದೇ ಟೆಸ್ಟ್ ಗಾಗಿ ಟಿ20 ತೊರೆದವರು ಬಹಳ ಕಡಿಮೆ. ಆಸ್ಟ್ರೇಲಿಯಾದ ನಾಯಕ ಪ್ಯಾಟ್ ಕಮಿನ್ಸ್ ಇದೀಗ ಟಿ20 ವಿಶ್ವಕಪ್ನಿಂದ ಹೊ
ಅಬಕಾರಿ ಇಲಾಖೆಯ ಹಗರಣ ವಿಧಾನಸಭೆಯಲ್ಲಿ ತೀವ್ರ ಚರ್ಚೆಗೆ ಕಾರಣವಾಯಿತು. ವಿಪಕ್ಷಗಳು ಸಚಿವ ಆರ್.ಬಿ. ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿದವು, ಆಡಳಿತ ಮತ್ತು ವಿಪಕ್ಷಗಳ ನಡುವೆ ತೀವ್ರ ವಾಕ್ಸಮರ ನಡೆಯಿತು. ತನಿಖೆ ಪೂರ್ಣಗೊಳ್ಳುವ
ಉತ್ತರ ಕನ್ನಡದಲ್ಲಿ ಅನೈತಿಕ ಸಂಬಂಧದ ಗಲಾಟೆ ಕೊಲೆಗೆ ಕಾರಣವಾಗಿದೆ. ಜ್ಯೋತಿಷಿ ಕಮಲಾಕರ್ ಭಟ್ ಸೇರಿದಂತೆ 7 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಪತ್ನಿಯ ಅಕ್ರಮ ಸಂಬಂಧವನ್ನು ಪ್ರಶ್ನಿಸಿದ್ದಕ್ಕೆ ನಡೆದ ಗಲಾಟೆಯಲ್ಲಿ ವಸಂತ್
ಇನ್ನು ಮುಂದೆ ಆಸ್ತಿ ನೋಂದಣಿಗೆ ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ಕಾಯುವ ಅಗತ್ಯವಿಲ್ಲ. ಕರ್ನಾಟಕ ಸರ್ಕಾರದ ನೋಂದಣಿ ಮತ್ತು ಮುದ್ರಾಂಕ ಇಲಾಖೆಯು ಕಾವೇರಿ 2.0 ತಂತ್ರಾಂಶದ ಮೂಲಕ ಕಾಗದರಹಿತ ಆಸ್ತಿ ನೋಂದಣಿ ವ್ಯವಸ್ಥೆಯನ್ನು ಪರಿ
ಕೆ-ಪಾಪ್ ಡಿಮನ್ ಹಂಟರ್ಸ್ನ 'ಗೋಲ್ಡನ್' ಹಾಡು 68ನೇ ಗ್ರ್ಯಾಮಿ ಪ್ರಶಸ್ತಿ ಪ್ರೀಮಿಯರ್ ಸಮಾರಂಭದಲ್ಲಿ 'ಬೆಸ್ಟ್ ಸಾಂಗ್ ರಿಟನ್ ಫಾರ್ ವಿಶ್ಯುಯಲ್ ಮೀಡಿಯಾ' ಪ್ರಶಸ್ತಿ ಪಡೆದು, ಕೆ-ಪಾಪ್ ಇಂಡಸ್ಟ್ರಿಯಿಂದ ಮೊದಲ ಗ್ರ್ಯಾಮಿ ಗೆದ್ದ ಹೆಗ
ಐತಿಹಾಸಿಕ ಕರಗ ನಡೆಯುವ ಧರ್ಮರಾಯ ಸ್ವಾಮಿ ದೇವಾಲಯದಲ್ಲಿ ನೆಕ್ಲೆಸ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ , ಆರೋಪ ಹೊತ್ತಿರುವ ಕೆ.ನಾಗರಾಜು ಅವರನ್ನು ಅಮಾನತುಗೊಳಿಸಲಾಗಿದೆ.
ಲೋಕಸಭೆಯಲ್ಲಿ ರಾಹುಲ್ ಗಾಂಧಿ ಮಾಜಿ ಸೇನಾ ಮುಖ್ಯಸ್ಥರ ಆತ್ಮಕಥೆಯ ಉಲ್ಲೇಖ ಮಾಡುತ್ತಿದ್ದಂತೆ ಗದ್ದಲ ಉಂಟಾಯಿತು. ಬಿಜೆಪಿ ಮತ್ತು ಕಾಂಗ್ರೆಸ್ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದು, ಸಭಾಧ್ಯಕ್ಷರು ಕಲಾಪವನ್ನು ಮುಂದೂಡಬೇಕಾಯಿತ
ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಕಾನ್ಪಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ. ರಾಯ್ ಅವರ 9 ಪುಟಗಳ ಡೆತ್ ನೋಟ್ ಪತ್ತೆಯಾಗಿದೆ. ಕುಟುಂಬಸ್ಥರಿಗೆ ಕ್ಷಮೆಯಾಚಿಸಿ, ಹಣಕಾಸಿನ ವಿವರ ಹಾಗೂ ಉತ್ತರಾಧಿಕಾರಿಗಳ ಬಗ್ಗೆ ಉಲ್ಲೇಖಿಸಿದ್
ಅಬಕಾರಿ ಇಲಾಖೆ ಹಗರಣದ ಆರೋಪದ ನಡುವೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರದ 'ವಿಬಿ-ಗ್ರಾಮ್ ಜಿ' ಕಾಯ್ದೆಯ ವಿರುದ್ಧ ನಿರ್ಣಯ ಮಂಡಿಸಿದರು. ಇದು ಒಕ್ಕೂಟ ತತ್ವ, ಗ್ರಾಮೀಣ ಜನರ ಬದುಕಿನ ಹಕ್ಕು ಹಾಗೂ ಪಂಚಾಯತ್ ರಾಜ್ ವ್ಯವಸ್ಥ
Food Fun And Laughter - Ikigai Cafe : ಸಾಂಸ್ಕೃತಿಕ ನಗರ ನಮ್ಮ ಹೆಮ್ಮೆಯ ಮೈಸೂರಿನಲ್ಲಿ ಹೊಸ ಕೆಫೆಯೊಂದು ಆರಂಭವಾಗಿದೆ. ಈ ರೆಸ್ಟೋರೆಂಟ್ ಹೆಸರು ಇಕಿಗಾಯ್ ಕೆಫೆ. ಇಕೆಗಾಯ್ ಎನ್ನುವುದು ಜಪಾನ್ ದೇಶದ ಭಾಷೆ. ಇದನ್ನು ಶುಭ ಸೂಚಕ ಪದ ಎಂದು ಆ ದೇಶದಲ್ಲಿ ಕರ
ಭಾರತದ ವಿರುದ್ಧ ಟಿ20 ವಿಶ್ವಕಪ್ 2026 ಪಂದ್ಯವನ್ನು ಬಹಿಷ್ಕರಿಸಲು ಪಾಕಿಸ್ತಾನ ಸರ್ಕಾರ ನಿರ್ಬಂಧ ಹೇರಿದೆ. ಫೆಬ್ರವರಿ 15ರ ಪಂದ್ಯ ಬಹಿಷ್ಕರಿಸಿದರೆ ಪಾಕಿಸ್ತಾನಕ್ಕೆ 'ವಾಕೋವರ್' ನೀಡಲಾಗುತ್ತದೆ. ಇದರಿಂದ ನೆಟ್ ರನ್ ರೇಟ್ ಕುಸಿಯಲಿದ
ಕೆನಡಾದಲ್ಲಿ ಗುಂಡಿನ ದಾಳಿ ಪ್ರಕರಣಗಳು ಹೆಚ್ಚಾಗುತ್ತಿವೆ. ಇತ್ತೀಚೆಗೆ ಸರ್ರೆ ಪ್ರದೇಶದಲ್ಲಿ ನಡೆದ ಘಟನೆಯಲ್ಲಿ ಮೂವರು ಭಾರತೀಯ ಮೂಲದ ಯುವಕರನ್ನು ಬಂಧಿಸಲಾಗಿದೆ. ಇವರ ಮೇಲೆ ಬಂದೂಕು ಅಪರಾಧದ ಆರೋಪ ಹೊರಿಸಲಾಗಿದೆ. ಕೆನಡಾದಲ್
ಭಾರತದ ಸಿಂಧೂ ಜಲ ಒಪ್ಪಂದ ರದ್ದತಿ ಪ್ರಶ್ನಿಸಿ ಪಾಕಿಸ್ತಾನವು ಹೇಗ್ನಲ್ಲಿರುವ ಅಂತಾರಾಷ್ಟ್ರೀಯ ನ್ಯಾಯಾಲಯದ ಮೆಟ್ಟಿಲೇರಿದೆ. ಈ ಕುರಿತ ವಿಚಾರಣೆಯನ್ನು ಐಸಿಜೆ ಮುಂದುವರೆಸಿದ್ದು, ಭಾರತ ಈ ವಿಚಾರಣೆಯ ಸಿಂಧುತ್ವ ಪ್ರಶ್ನಿಸಿದ
ಸುಪ್ರೀಂಕೋರ್ಟ್ ವಾಟ್ಸಾಪ್ ಮತ್ತು ಮೆಟಾಗೆ ಬಳಕೆದಾರರ ಡೇಟಾ ಹಂಚಿಕೆ ಬಗ್ಗೆ ಕಠಿಣ ಎಚ್ಚರಿಕೆ ನೀಡಿದೆ. ಭಾರತದ ಗೌಪ್ಯತೆಯ ಜೊತೆ ಆಟವಾಡಲು ಸಾಧ್ಯವಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಹೇಳಿದ್ದಾರೆ. ಬಳಕೆದಾರರ ಡೇಟ
‘ಕಾಟೇರ’ ಬೆಡಗಿ ಆರಾಧನಾ ವಿಶೇಷ ದಿನಕ್ಕೆ ತಿರುಪತಿಗೆ ತೆರಳಿದ ಮಾಲಾಶ್ರೀ ಕುಟುಂಬ
Ramanagara Assembly Constituency : ಪಕ್ಷದ ಹಿರಿಯ ಮುಖಂಡರಿದ್ದಾರೆ ಮತ್ತು ನಮ್ಮ ಕುಟುಂಬವನ್ನು ಪ್ರೀತಿಸುವ ಒಂದು ದೊಡ್ಡ ವರ್ಗವೇ ಅಲ್ಲಿದೆ. ಜಾತಿಗಣತಿಯು ಕೇವಲ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಅಭಿವೃದ್ಧಿಯ ಹಿತದೃಷ್ಟಿಯಿಂದ ನಡೆಯಬೇಕೇ ಹೊರ
ಚಿತ್ತಾಪುರ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಥೋಡ್ ಅವರ ಹೇಳಿಕೆ ವೈರಲ್ ಆಗಿದೆ. ಅಧಿಕಾರ ಸಿಕ್ಕರೆ ಮೀಸಲಾತಿ ಬೇಕು ಎನ್ನುವವರನ್ನು ಜೈಲಿಗೆ ಹಾಕುವುದಾಗಿ ಹೇಳಿದ್ದಾರೆ. ಬಡವರಿಗೆ ಮಾತ್ರ ಮೀಸಲಾತಿ ನೀಡಬೇಕು, ಜಾತಿ ಆಧಾರಿತ ಮೀಸಲಾತ
ಪಾಕಿಸ್ತಾನದ ಬುದ್ದಿ ತನ್ನ ಮೊಣಕಾಲಿನಲ್ಲಿದೆ ಎಂಬ ವಿಚಾರವನ್ನು ಮತ್ತೆ ಸಾಬೀತು ಮಾಡುವಂತಹ ವಿಚಿತ್ರ ಘಟನೆ ಪಾಕಿಸ್ತಾನದ ರಾವಲ್ಪಿಂಡಿಯಲ್ಲಿ ನಡೆದಿದೆ. ಹೌದು, ಪಾಕ್ ನಲ್ಲಿ ಜಿನ್ಗಳು ಬಾಲಕನ ಅಪಹರಣ ಮಾಡಿದ್ದಾರೆಂದು ಪ್ರಕರಣ
ಅಮೆರಿಕ ಅಧ್ಯಕ್ಷ ಟ್ರಂಪ್ ಭಾರತದೊಂದಿಗೆ ದಿಢೀರ್ ವ್ಯಾಪಾರ ಒಪ್ಪಂದ ಘೋಷಿಸಿದ್ದಾರೆ. ತಿಂಗಳುಗಳ ಮಾತುಕತೆ ಬಳಿಕ, ಭಾರತ ರಷ್ಯಾದಿಂದ ತೈಲ ಆಮದು ನಿಲ್ಲಿಸಲು ಒಪ್ಪಿಕೊಂಡಿದೆ. ಭಾರತ-ಇಯು ಮುಕ್ತ ವ್ಯಾಪಾರ ಒಪ್ಪಂದದ ಮಾತುಕತೆಗಳು ಅ
ಕೇಂದ್ರ ಸರ್ಕಾರವು ರೈತರ ಆದಾಯ ಹೆಚ್ಚಿಸಲು ಮತ್ತು ಕೃಷಿಯನ್ನು ಆಧುನೀಕರಿಸಲು 'ಭಾರತ್-ವಿಸ್ತಾರ್' ಎಂಬ ಬಹುಭಾಷಾ AI ಉಪಕರಣವನ್ನು ಪರಿಚಯಿಸಲಿದೆ. ಶೀಘ್ರದಲ್ಲೇ ಈ ತಂತ್ರಾಂಶ ರೈತರ ಕೈ ಸೇರಲಿದೆ. ಇದು ರೈತರಿಗೆ ತಮ್ಮ ಭಾಷೆಯಲ್ಲಿ ನ
ಹಾವೇರಿ ಸಾರಿಗೆ ಸಂಸ್ಥೆಯು ಪದೇಪದೆ ನಿಯಮ ಬದಲಾಯಿಸುತ್ತಿರುವುದರಿಂದ ವಿಶೇಷಚೇತನರು ಬಸ್ಪಾಸ್ ಪಡೆಯಲು ಸಂಕಷ್ಟ ಎದುರಿಸುತ್ತಿದ್ದಾರೆ. ಮೊದಲು 21 ಬಗೆಯ ವಿಕಲತೆಗಳನ್ನು ಗುರುತಿಸಿದ್ದ ಸಂಸ್ಥೆ, ಈಗ ಕೇವಲ 7 ಬಗೆಯ ವಿಕಲತೆಗಳಿಗ
ಬೆಂಗಳೂರು-ಮೈಸೂರು ದಶಪಥ ರಸ್ತೆಯಲ್ಲಿ ಕಳೆದ ಮೂರು ವರ್ಷಗಳಲ್ಲಿ 215 ಮಂದಿ ಸಾವನ್ನಪ್ಪಿದ್ದು, 1674 ಅಪಘಾತಗಳು ಸಂಭವಿಸಿವೆ. ಹೆದ್ದಾರಿಯ ಎರಡನೇ ಹಂತದಲ್ಲಿ ಅತಿಹೆಚ್ಚು ಸಾವುಗಳು ಸಂಭವಿಸಿವೆ. ಅತಿ ವೇಗ, ಅಜಾಗರೂಕತೆ ಮತ್ತು ವೈದ್ಯಕೀ
ಭಾರತದೊಂದಿಗೆ ಯುರೋಪಿಯನ್ ಒಕ್ಕೂಟದ ವಾಣಿಜ್ಯ ಒಪ್ಪಂದಕ್ಕೆ ಪ್ರತಿಕ್ರಿಯೆಯಾಗಿ, ಅಮೆರಿಕ ಭಾರತದ ಮೇಲಿನ ತೆರಿಗೆಯನ್ನು ಶೇ. 50 ರಿಂದ ಶೇ. 18ಕ್ಕೆ ಇಳಿಸಿದೆ. ಇದು ಏಷ್ಯಾದ ಇತರ ರಾಷ್ಟ್ರಗಳಿಗಿಂತ ಕಡಿಮೆ ಸುಂಕವಾಗಿದ್ದು, ಭಾರತಕ್ಕೆ
Pakistan New Drama : ಮೊದಲು ವಿಶ್ವಕಪ್ ನಿಂದ ಹೊರ ನಡೆಯುತ್ತೇವೆ ಎಂದು ನಾಟಕವಾಡಿ, ಅದಕ್ಕೆ ಐಸಿಸಿ ಸೊಪ್ಪು ಹಾಕದೇ ಇದ್ದಾಗ, ಭಾರತದ ವಿರುದ್ದ ಪಂದ್ಯ ಬಹಿಷ್ಕರಿಸುವುದಾಗಿ ಹೇಳುತ್ತಿರುವ ಪಾಕಿಸ್ತಾನ, ಶ್ರೀಲಂಕಾಗೆ ತೆರಳಿದೆ. ಭಾರತದ ವಿರುದ
ಭಾರತದ ಜೊತೆಗಿನ ವಾಣಿಜ್ಯ ಸಂಬಂಧದಲ್ಲಿ ಅಮೆರಿಕವು ಕ್ರಾಂತಿಕಾರಿ ಬದಲಾವಣೆ ಮಾಡಿಕೊಂಡಿದೆ. ಜಾಗತಿಕ ಸುಂಕ ಸಮರದ ಭಾಗವಾಗಿ ಭಾರತದ ಮೇಲೆ ಹೇರಲಾಗಿದ್ದ ಸುಂಕವನ್ನು, ಶೇ. 50ರಿಂದ ಶೇ. 18ಕ್ಕೆ ಟ್ರಂಪ್ ಆಡಳಿತ ಇಳಿಕೆ ಮಾಡಿದೆ. ಇಷ್ಟೇ
ಚಿನ್ನ ಬೆಳ್ಳಿ ಮಾರುಕಟ್ಟೆಯಲ್ಲಿ ಕ್ಷಿಪ್ರ ಬದಲಾವಣೆಗಳಾಗುತ್ತಿದ್ದು, ಹೂಡಿಕೆದಾರರು ಹೆಚ್ಚು ಮಾರಾಟದಲ್ಲಿ ತೊಡಗಿರುವುದರಿಂದ ಹಾಗೂ ಡಾಲರ್ ಮೌಲ್ಯ ಬಲಗೊಳ್ಳುತ್ತಿರುವುದರಿಂದ ಚಿನ್ನದ ಬೆಲೆ ಇಳಿಕೆಯಾಗುತ್ತಿದೆ. ಆದರೆ ಸದ್
ಕಳೆದ ಮೂರು ವರ್ಷಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು 255 ದಾಳಿಗಳನ್ನು ನಡೆಸಿ, ಹಲವು ಭ್ರಷ್ಟ ಸರ್ಕಾರಿ ನೌಕರರು ಮತ್ತು ಅಧಿಕಾರಿಗಳ ಬಣ್ಣ ಬಯಲು ಮಾಡಿದ್ದಾರೆ. ಈ ದಾಳಿಗಳಲ್ಲಿ ಅಪಾರ ಪ್ರಮಾಣದ ನಗದು, ಚಿನ್ನಾಭರಣ ಮತ್ತು ಆಸ್ತಿ ವಶಪಡ
ಭಾರತ-ಅಮೆರಿಕ ವಾಣಿಜ್ಯ ಸಂಬಂಧದಲ್ಲಿ ಕ್ರಾಂತಿಕಾರಿ ಬದಲಾವಣೆಗಳು ನಡೆದಿದ್ದು, ಪ್ರಮುಖವಾಗಿ ಭಾರತದ ಮೇಲಿನ ಸುಂಕವನ್ನು ಅಮೆರಿಕವು ಶೇ. 25ರಿಂದ ಶೇ. 18ಕ್ಕೆ ಇಳಿಕೆ ಮಾಡಿದೆ. ಅದೇ ರೀತಿ ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ
ಅಮೆರಿಕಾ ಮತ್ತು ಇರಾನ್ ನಡುವಿನ ಉದ್ವಿಗ್ನ ಪರಿಸ್ಥಿತಿ ಶಮನಗೊಳ್ಳುವ ಲಕ್ಷಣಗಳು ಕಾಣುತ್ತಿವೆ. ಪ್ರಾದೇಶಿಕ ಶಕ್ತಿಗಳ ಮಧ್ಯಸ್ಥಿಕೆಯ ಬಳಿಕ ಉಭಯ ದೇಶಗಳು ಫೆಬ್ರವರಿ 6 ರಂದು ಟರ್ಕಿಯಲ್ಲಿ ಮಾತುಕತೆ ನಡೆಸಲು ಸಿದ್ಧವಾಗಿದ್ದು, ಶು
AIMIM in Davanagere South : ದಾವಣಗೆರೆಯ ಧಣಿ ಎಂದೇ ಹೆಸರಾಗಿರುವ ಶಾಮನೂರು ಶಿವಶಂಕರಪ್ಪನವರ ನಿಧನದ ನಂತರ, ಅವರು ಪ್ರತಿನಿಧಿಸುತ್ತಿದ್ದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣೆ ನಡೆಯಬೇಕಿದೆ. ಕ್ಷೇತ್ರದಲ್ಲಿ ಮುಸ್ಲಿಮರು ನಿ
ಚುನಾವಣಾ ಆಯೋಗವು ಅಸ್ಪಷ್ಟ ಭಾವಚಿತ್ರವಿರುವ 9.25 ಲಕ್ಷ ಮತದಾರರ ಗುರುತಿನ ಚೀಟಿಗಳನ್ನು ಪತ್ತೆ ಮಾಡಿ, ಮತದಾರರ ಇತ್ತೀಚಿನ ಭಾವಚಿತ್ರಗಳನ್ನು ಸಂಗ್ರಹಿಸಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಕಾರ್ಯಾಚರಣೆ ಕೈಗೊಂಡಿದೆ. ಹೆಸರು, ಲಿ
ಸೈಬರ್ ವಂಚನೆ ಪ್ರಕರಣಗಳಲ್ಲಿ ಹೆಚ್ಚುತ್ತಿರುವ ಜನ ಜಾಗೃತಿ ಮತ್ತು ಪೊಲೀಸ್ ಇಲಾಖೆಯ ತ್ವರಿತ ಕಾರ್ಯಾಚರಣೆಯಿಂದಾಗಿ ಕೋಟ್ಯಂತರ ರೂಪಾಯಿ ಹಣವನ್ನು ಯಶಸ್ವಿಯಾಗಿ ವಸೂಲಿ ಮಾಡಲಾಗುತ್ತಿದೆ. ಸಹಾಯವಾಣಿ ಸಂಖ್ಯೆ 1930ಕ್ಕೆ ಬರುವ ಕರೆಗ
ಭಾರತದ ಮೇಲಿನ ಸುಂಕವನ್ನು ಶೇ. 18ಕ್ಕೆ ಇಳಿಕೆ ಮಾಡಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ತಮ್ಮ ಪರಮಾಪ್ತ ಮಿತ್ರ ಎಂದು ಕರೆದದ್ದಾರೆ. ಆದರೆ ಇತ್ತೀಚಿನವೆಗೆ ಭಾರತದ ವಿರುದ
ಇಲ್ಲೊಬ್ಬ ವ್ಯಕ್ತಿ ಹಳೆಯ ಸಿಮ್ ಕಾರ್ಡ್ ಮತ್ತು ಕಂಪ್ಯೂಟರ್ ತ್ಯಾಜ್ಯದಿಂದ 191 ಗ್ರಾಂ ಚಿನ್ನವನ್ನು ಹೊರತೆಗೆದಿದ್ದಾರೆ. ಈ ಚಿನ್ನದ ಮೌಲ್ಯ ಭಾರತದಲ್ಲಿ ಸುಮಾರು 29 ಲಕ್ಷ ರೂಪಾಯಿಗಳಷ್ಟಿದೆ. ಅವರು ತಮ್ಮ ಪ್ರಯೋಗಾಲಯದಲ್ಲಿ ರಾಸಾಯ
ಬೆಂಗಳೂರಿನ 5 ನಗರ ಪಾಲಿಕೆ ವ್ಯಾಪ್ತಿಯಲ್ಲಿ ಫೆಬ್ರವರಿ 1 ರಿಂದ 28 ರವರೆಗೆ ದಂಡ ರಹಿತವಾಗಿ 2026-27ನೇ ಸಾಲಿನ ಉದ್ದಿಮೆ ಪರವಾನಗಿ ನವೀಕರಣಕ್ಕೆ ಅವಕಾಶ ನೀಡಲಾಗಿದೆ. ಉದ್ದಿಮೆದಾರರು 1 ರಿಂದ 5 ವರ್ಷಗಳವರೆಗೆ ನವೀಕರಿಸಬಹುದು. ಮಾರ್ಚ್ 1 ರಿ
ಭಾರತದೊಂದಿಗೆ ಸರಿಸುಮಾರು ಒಂದು ವರ್ಷಗಳ ಕಾಲ ಸುಂಕ ಸಮರ ನಡೆಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಅಂತಿಮವಾಗಿ ತಮ್ಮ ಶಸ್ತ್ರಗಳನ್ನು ಕೆಳಗಿಳಿಸಿದ್ದಾರೆ. ಭಾರತದ ಮೇಲಿನ ಸುಂಕವನ್ನು ಶೇ. 50ರಿಂದ ಶೇ. 18ಕ್ಕೆ ಇಳಿಕೆ ಮಾಡ
ಬೆಟ್ಟ ಅಗೆದು ಇಲಿ ಹಿಡಿಯೋದು ಅಂದರೆ ಇದೇ ಇರಬೇಕು. ರಷ್ಯಾದಿಂದ ಕಚ್ಚಾತೈಲ ಖರೀದಿ ಮಾಡುತ್ತಿರುವ ಭಾರತದ ಮೇಲೆ ಶೇ.25ರಷ್ಟು ದಂಡದ ರೂಪದ ಸುಂಕ ಹೇರಿದ್ದ ಅಮೆರಿಕ, ಈಗ ಆ ಸುಂಕವನ್ನು ಸಂಪೂರ್ಣವಾಗಿ ಹಿಂಪಡೆದಿದೆ. ಅಧ್ಯಕ್ಷ ಡೊನಾಲ್ಡ
ಐತಿಹಾಸಿಕ ಬೆಳವಣಿಗೆಯೊಂದರಲ್ಲಿ ಅಮೆರಿಕವು ಭಾರತದ ಮೇಲೆ ಹೇರಿದ್ದ ಶೇ. 50ರಷ್ಟು ಸುಂಕವನ್ನು ಮರಳಿ ಪಡೆದಿದ್ದು, ಸುಂಕ ದರವನ್ನು ಕೇವಲ ಶೇ. 18ಕ್ಕೆ ಇಳಿಸಿದೆ. ಅಮೆರಿಕ ಆರಂಭಿಸಿದ್ದ ವ್ಯಾಪಾರ ಯುದ್ಧದಲ್ಲಿ ಭಾರತ ಅಂತಿಮವಾಗಿ ಜಯಶಾ
ಇದು ನವಭಾರತ. ಯಾರಿಗೂ ಬಗ್ಗುವುದಿಲ್ಲ, ಯಾರಿಗೂ ಜಗ್ಗುವುದಿಲ್ಲ. ಯುದ್ಧ ಅಂತಾ ಬಂದರೆ ಅದು ಯಾವುದೇ ಸ್ವರೂಪದ ಯುದ್ಧವಾದರೂ ಸರಿ, ಎದುರಾಳಿಯನ್ನು ಸೋಲಿಸದೇ ಬಿಡುವುದಿಲ್ಲ. ಅದೇ ರೀತಿ ಭಾರತದ ಮೇಲೆ ಸುಂಕ ಯುದ್ಧ ಸಾರಿದ್ದ ಅಮೆರಿಕ
ರಾಜ್ಯದ ಗ್ರಾಮ ಪಂಚಾಯತಿ ಸದಸ್ಯರ ಅವಧಿ ಮುಗಿಯುತ್ತಿದೆ. ಹೊಸ ಚುನಾವಣೆ ನಡೆಸುವವರೆಗೆ ಹಾಲಿ ಸದಸ್ಯರನ್ನೇ ಮುಂದುವರಿಸಬೇಕೆಂಬ ಪ್ರತಿಪಕ್ಷದ ಒತ್ತಾಯಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ ನೀಡಿದ್ದಾರೆ. ಚುನಾವಣೆ ನಡೆಸಲು
ಬೆಂಗಳೂರಿನ ಹೆಬ್ಬಾಳದಿಂದ ಸಿಲ್ಕ್ ಬೋರ್ಡ್ವರೆಗೆ ಸುರಂಗ ಮಾರ್ಗ ನಿರ್ಮಾಣ ಕಾಮಗಾರಿ ಫೆಬ್ರವರಿ ಅಂತ್ಯಕ್ಕೆ ಆರಂಭವಾಗಲಿದೆ ಎಂಬ ವರದಿ ಸುಳ್ಳು ಎಂದು ರಾಜ್ಯ ಅಡ್ವೊಕೇಟ್ ಜನರಲ್ ಹೈಕೋರ್ಟ್ಗೆ ತಿಳಿಸಿದರು. ಈ ಕುರಿತು ಸಲ್
ಫುಲ್ ಟೈಮ್ ಜಾಬ್ಗೆ ಗುಡ್ಬೈ ಹೇಳಿದ ಸುಶ್ಮಿತಾ ಶೇಷಗಿರಿ ಇಂದು ಎಷ್ಟು ಸಂಪಾದಿಸುತ್ತಿದ್ದಾರೆ ಗೊತ್ತಾ?
ಕರ್ನಾಟಕಕ್ಕೆ ಈ ಬಾರಿ ರೈಲ್ವೆ ಬಜೆಟ್ನಲ್ಲಿ 7,748 ಕೋಟಿ ರೂ. ನೀಡಲಾಗಿದ್ದು, 61 ನಿಲ್ದಾಣಗಳ ಪುನರಾಭಿವೃದ್ಧಿಗೆ 2,110 ಕೋಟಿ ರೂ. ಮೀಸಲಿಡಲಾಗಿದೆ. ಕಳೆದ ದಶಕದಲ್ಲಿ ಬಜೆಟ್ ಹಂಚಿಕೆ ಒಂಬತ್ತು ಪಟ್ಟು ಹೆಚ್ಚಳವಾಗಿದ್ದು, 52,950 ಕೋಟಿ ರೂ. ಮೌಲ
ರಾಜ್ಯದಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ಬಗ್ಗೆ ಸದನದಲ್ಲಿ ತೀವ್ರ ಚರ್ಚೆ ನಡೆಯಿತು. ಗೃಹ ಸಚಿವರು ಹಾಗೂ ಮುಖ್ಯಮಂತ್ರಿಗಳು ಬಿಜೆಪಿ ಆರೋಪಗಳಿಗೆ ಖಡಕ್ ಪ್ರತಿಕ್ರಿಯೆ ನೀಡಿದರು. 197 ಜನರನ್ನು ಈಗಾಗಲೇ ಗಡಿಪಾರು ಮಾಡಲಾಗಿದ್ದು, 320 ಮಂ
ಬಾಣಂತಿಯರ ಆಹಾರದಲ್ಲಿ ಪಥ್ಯ ಮಾಡಲೇಬೇಕಾ? ಬ್ಲೀಡಿಂಗ್ ಎಷ್ಟು ದಿನ ಇರುತ್ತೆ? Dr Sunitha
ಚಿಕ್ಕಬಳ್ಳಾಪುರದ ಗುಡಿಬಂಡೆ ತಾಲೂಕಿನಲ್ಲಿ ಚಿನ್ನದ ನಿಕ್ಷೇಪಗಳಿಗಾಗಿ ಹೆಲಿಕಾಫ್ಟರ್ ಮೂಲಕ ಏರಿಯಲ್ ಸರ್ವೇ ನಡೆಸಲಾಗುತ್ತಿದೆ. ಸ್ಥಳಿಯ ಜನರು ಕುತೂಹಲದಿಂದ ಸರ್ವೇ ಗಮನಿಸುತ್ತಿದ್ದು, ಒಂದು ವೇಳೆ ನಿಕ್ಷೇಪ ಪತ್ತೆಯಾದರೆ ಭೂ
ಬೆಂಗಳೂರು : ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯ ಮೇಲೆ ವಿಮಾನದ ಪಾರಿಚಾರಿಕ ಸಿಬ್ಬಂದಿಯು ಬಿಸಿ ಸೂಪ್ ಚೆಲ್ಲಿದ್ದ ಪ್ರಕರಣವೊಂದರಲ್ಲಿ ವಿಮಾನಯಾನ ಸೇವಾ ಸಂಸ್ಥೆಯಾದ ‘ಇಂಡಿಗೋ’ ಕಂಪನಿಗೆ ನ್ಯಾಯಾಲಯ 25,000 ರೂ. ದಂಡವನ
T20 World Cup : ಮುಂಬರುವ ಟಿ20 ವಿಶ್ವಕಪ್ ಕ್ರೀಡಾಕೂಟಕ್ಕೆ ಒಂದಲ್ಲಾ ಒಂದು ಸಮಸ್ಯೆ ಎದುರಾಗುತ್ತಿದೆ. ಮೊದಲು ಬಾಂಗ್ಲಾದೇಶ ನಂತರ ಪಾಕಿಸ್ತಾನ ಕ್ರಿಕೆಟ್ ತಂಡದ ಸಮಸ್ಯೆ. ಕೊನೆಗೆ, ವಿಶ್ವಕಪ್’ನಲ್ಲಿ ಆಡುತ್ತೇನೆ ಎಂದಿರುವ ಪಾಕಿಸ್ತಾನ, ಭ
ಮೊಮೋಸ್ ಮೇಲಿದ್ದ ಪ್ರೀತಿಯಿಂದ ಬಾಲಕನೊಬ್ಬ ಎಡವಟ್ಟು ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ದಿಯೋರಿಯಾದಲ್ಲಿ ಮೊಮೊಸ್ ತಿನ್ನುವ ಆಸೆಯಿಂದ 85 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಬೀದಿ ಬದಿ ಮೊಮೋಸ್ಮಾರಾಟ ಮಾಡು
ಕೇಂದ್ರ ಸರ್ಕಾರ ಮಹಿಳಾ ಉದ್ಯಮಿಗಳಿಗಾಗಿ 'ಶಿ-ಮಾರ್ಟ್' ಗಳನ್ನು ಗ್ರಾಮೀಣ ಪ್ರದೇಶದಲ್ಲಿ ಸ್ಥಾಪಿಸಲಿದೆ. ಇದು ಮಹಿಳೆಯರ ಸ್ವಾವಲಂಬನೆ ಮತ್ತು ಆದಾಯ ಹೆಚ್ಚಳಕ್ಕೆ ನೆರವಾಗಲಿದೆ. ಸ್ವ-ಸಹಾಯ ಗುಂಪುಗಳ ಮೂಲಕ ಸಮುದಾಯ ಮಾಲೀಕತ್ವದ ಮಳ
ಲೋಕಸಭೆಯಲ್ಲಿ ಬಜೆಟ್ ಅಧಿವೇಶನ ವೇಳೆ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥರ ಪ್ರಕಟಣೆಗೊಳ್ಳದ ಪುಸ್ತಕದ ಭಾಗಗಳನ್ನು ಓದಲು ಪ್ರಯತ್ನಿಸಿದರು. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಇದನ್ನು ಪ್ರಶ್ನಿಸಿದರು. ಪುಸ್ತಕ ಪ್ರ
ವಿಪಕ್ಷಗಳ 'ಅಸಹಾಯಕ ಸಿಎಂ' ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ರಾಜ್ಯಪಾಲರು ಭಾಷಣದಲ್ಲಿ 'ಜೈ ಸಂವಿಧಾನ' ಎಂದು ಓದದೆ ಇರುವುದರ ಬಗ್ಗೆಯೂ ಬೇಸರ ಹೊರ ಹಾಕಿದ್ದಾರೆ. ಇದೇ ವೇಳೆ, ಎಚ್.ಡಿ. ಕುಮಾರಸ್ವಾಮಿ
ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಎಸಿ ನ್ಯಾಯಾಲಯದ ಬಾಕಿ ಪ್ರಕರಣಗಳನ್ನು ಮಾರ್ಚ್ ಅಂತ್ಯದೊಳಗೆ ವಿಲೇವಾರಿ ಮಾಡಲು ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. 73,000 ಪ್ರಕರಣಗಳನ್ನು 10,656 ಕ್ಕೆ ಇಳಿಸಲಾಗಿದೆ. ಇನ್ನೂ 10,000 ಕ್ಕೂ ಅಧಿಕ ಪ್ರಕ
ಗಾಜಿಯಾಬಾದ್ನಲ್ಲಿ ನಕಲಿ ದಾಖಲೆಗಳನ್ನು ಬಳಸಿ ಒಂದೇ ವಿಳಾಸ ಮತ್ತು ಮೊಬೈಲ್ ನಂಬರ್ನಿಂದ 24 ಪಾಸ್ಪೋರ್ಟ್ಗಳನ್ನು ಪಡೆದ ಪ್ರಕರಣ ಬೆಳಕಿಗೆ ಬಂದಿದೆ. ಈ ವಂಚನೆ ಜಾಲದಲ್ಲಿ ಪೋಸ್ಟ್ಮ್ಯಾನ್ ಸೇರಿದಂತೆ 26 ಜನರ ವಿರುದ್ಧ ಪ್ರಕರಣ
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕೇಂದ್ರ ಬಜೆಟ್ ಅನ್ನು 'ವಿಕಸಿತ ಭಾರತ' ನಿರ್ಮಾಣಕ್ಕಾಗಿ ಕಲ್ಯಾಣ-ಆಧಾರಿತ ಯೋಜನೆ ಎಂದು ಶ್ಲಾಘಿಸಿದ್ದಾರೆ. ಹೆಣ್ಣು ಮಕ್ಕಳ ವಸತಿ ನಿಲಯ, ವಿಜ್ಞಾನ ಸಂಸ್ಥೆಗಳ ಸ್ಥಾಪನೆ, ಮ
ಗೃಹಲಕ್ಷ್ಮಿ ಯೋಜನೆಯಡಿ 52 ಸಾವಿರ ಮಹಿಳೆಯರಿಗೆ ಹಣ ಜಮೆ ಆಗುತ್ತಿಲ್ಲ. ಜಿಎಸ್ಟಿ ಮತ್ತು ಆದಾಯ ತೆರಿಗೆ ಪಾವತಿಸುತ್ತಿರುವುದು ಇದಕ್ಕೆ ಕಾರಣ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಸುಮಾರು 20 ಸಾವಿರ ಫಲಾನುಭವಿಗ
ಕೇಂದ್ರ ಬಜೆಟ್ 2026ರ ಬಗ್ಗೆ ಆರ್ಥಿಕ ಮತ್ತು ರಾಜಕೀಯ ತಜ್ಞರು ಮತ್ತು ಆಡಳಿತ ಹಾಗೂ ಪ್ರತಿಪಕ್ಷ ನಾಯಕರು ತಮ್ಮದೇ ಆದ ವಿಶ್ಲೇಷಣೆಗಳನ್ನು ಮಾಡುತ್ತಿದ್ದಾರೆ. ನಿರ್ಮಲಾ ಸೀತಾರಾಮನ್ ಅವರ 9ನೇ ಬಜೆಟ್ ಬಗ್ಗೆ ಪರ-ವಿರೋಧದ ಚರ್ಚೆಗಳು
ಬೆಂಗಳೂರಿನ ಹಲವು ಬಡಾವಣೆಗಳಲ್ಲಿ ಬುಧವಾರ ಫೆಬ್ರವರಿ 4ರಂದು ವಿದ್ಯುತ್ ವ್ಯತ್ಯಯವಾಗಲಿದೆ. ಹೆಬ್ಬಾಳ ವಿಭಾಗದ ಎಲ್.ಆರ್.ಬಂಡೆ ಉಪಕೇಂದ್ರ ವ್ಯಾಪ್ತಿಯಲ್ಲಿ ಬೆಳಿಗ್ಗೆ 11 ರಿಂದ ಸಂಜೆ 4ರವರೆಗೆ ವಿದ್ಯುತ್ ಪೂರೈಕೆ ಇರುವುದಿಲ್ಲ. ಕಾ
ಚಾಮುಂಡಿ ಬೆಟ್ಟದ ಅಭಿವೃದ್ಧಿ ಕಾಮಗಾರಿಗಳ ವಿರುದ್ಧ ನಾಗರಿಕರು ಪ್ರತಿಭಟನೆ ನಡೆಸಿದರು. ಬೆಟ್ಟದ ಸಾವಿರ ಮೆಟ್ಟಿಲು ಹತ್ತಿ ಪರಿಸರ ಸಂರಕ್ಷಣೆಗಾಗಿ ಒತ್ತಾಯಿಸಿದರು. ಯಾತ್ರಾ ಪುನರುಜ್ಜೀವನ ಯೋಜನೆಯಡಿ ನಡೆಯುತ್ತಿರುವ ನಿರ್ಮಾ
Free Trade Agreement - EU and India : ಭಾರತ ಮತ್ತು ಐರೋಪ್ಯ ಒಕ್ಕೂಟಗಳ ನಡುವೆ ನಡೆದ ಮುಕ್ತ ವ್ಯಾಪಾರ ಒಪ್ಪಂದದಿಂದ ಪಾಕಿಸ್ತಾನ ಮತ್ತು ಬಾಂಗ್ಲಾದೇಶದ ಆರ್ಥಿಕತೆಗೆ ದೊಡ್ಡ ಏಟು ಬೀಳುವ ಸಾಧ್ಯತೆಯಿದೆ. ವಾಣಿಜ್ಯ ವಿಶ್ಲೇಷಕರು ಎರಡು ದೇಶಗಳ ಪ್ರಮುಖ ಆ
ಅಬುದಾಬಿಯಲ್ಲಿ ರಷ್ಯಾ ಮತ್ತು ಉಕ್ರೇನ್ ಶಾಂತಿ ಮಾತುಕತೆ ನಡೆಸುತ್ತಿವೆ. ಈ ನಡುವೆಯೂ ರಷ್ಯಾ ಉಕ್ರೇನ್ನ ನಾಗರಿಕ ಪ್ರದೇಶಗಳ ಮೇಲೆ ಡ್ರೋನ್ ದಾಳಿ ನಡೆಸುತ್ತಿದೆ. ಭಾನುವಾರ ನಾಗರಿಕ ಬಸ್ ಮೇಲೆ ನಡೆದ ದಾಳಿಯಲ್ಲಿ 15 ಗಣಿಗಾರರು ಮೃತ
ಪುಣೆ ಪೋರ್ಷೆ ಪ್ರಕರಣದ ಮೂವರು ಆರೋಪಿಗಳಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಮೂರು ವರ್ಷಗಳಿಂದ ವಿಚಾರಣಾಧೀನರಾಗಿದ್ದ ಇವರ ರಕ್ತದ ಮಾದರಿಗಳನ್ನು ಪ್ರಾಥಮಿಕ ಆರೋಪಿಯೊಂದಿಗೆ ಬದಲಾಯಿಸಿದ ಆರೋಪವಿತ್ತು. ಪ್ರಕರಣದಲ
ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಮತ್ತು ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ಅಧ್ಯಕ್ಷ ಅಜಿತ್ ಪವಾರ್ ಅವರ ಸಾವು ರಾಜಕೀಯ ಬಿರುಗಾಳಿಯನ್ನು ಎಬ್ಬಿಸಿದ್ದು,
ದಕ್ಷಿಣ ಪೆನ್ನಾರ್ ನದಿಯ ಉಪನದಿಯಾದ ಮಾರ್ಕಂಡೇಯ ನದಿ ನೀರಿನ ಉಪಯೋಗಕ್ಕೆ ಕರ್ನಾಟಕ ರಚಿಸಿದ್ದ ಯೋಜನೆಗಳಿಗೆ ಹಿನ್ನಡೆಯಾಗಿದೆ. ಕಾರಣ ಸುಪ್ರೀಂ ಕೋರ್ಟ್ನಲ್ಲಿ ತೀರ್ಪು ತಮಿಳುನಾಡು ಪರವಾಗಿ ಬಂದಿದ್ದು, ನ್ಯಾಯಾಧೀಕರಣದ ತೀರ್ಪ
ವಿಧಾನಸಭೆಯಲ್ಲಿ ಶಾಸಕರಿಗೆ ಲ್ಯಾಪ್ಟಾಪ್ ನೀಡಬೇಕೆಂಬ ಬಿಜೆಪಿ ಸದಸ್ಯರ ಬೇಡಿಕೆ ಸ್ಪೀಕರ್ ಯು.ಟಿ. ಖಾದರ್ ಅವರ ಭರವಸೆಗೆ ಕಾರಣವಾಯಿತು. ಅಲ್ಲದೆ, ಮಹಾತ್ಮ ಗಾಂಧಿಗಿಂತ ರಾಜೀವ್ ಗಾಂಧಿ ಮತ್ತು ಇಂದಿರಾ ಗಾಂಧಿ ಹೆಸರಿನಲ್ಲಿ ಹೆಚ್ಚ
ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಉದ್ಯಮಿ ಸಿಜೆ ರಾಯ್ ಅವರ ಆತ್ಮಹತ್ಯೆಗೆ ತೀವ್ರ ಬೇಸರ ವ್ಯಕ್ತಪಡಿಸಿದರು. ಈ ಘಟನೆಗೆ ಐಟಿ ದಾಳಿ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಹಾಗಾಗಿ ಈ ಕುರಿತು ಸರ್ಕಾರ ಈ ಕುರಿತ ತನಿಖೆಯನ್ನು
ಕೇಂದ್ರ ಸರ್ಕಾರವು ಈ ಬಾರಿಯ ಬಜೆಟ್ನಲ್ಲಿ ಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ ಯೋಜನೆಯನ್ನು ಘೋಷಿಸಿದೆ. ಈ ಯೋಜನೆಯು ಪ್ರಮುಖವಾಗಿ ಖಾದಿ, ಕೈಮಗ್ಗ ಮತ್ತು ಕರಕುಶಲ ವಸ್ತುಗಳ ಉತ್ಪಾದನೆ, ಮಾರುಕಟ್ಟೆ ಮತ್ತು ವಿತರಣೆಯನ್ನು ಬಲಪಡಿಸು
ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಇನ್ನು ಕೆಲವೇ ದಿನಗಳಲ್ಲಿ ಟೋಲ್ ಸಂಗ್ರಹಣಾ ಕೇಂದ್ರಗಳು ಕಣ್ಮರೆಯಾಗಲಿವೆ. ಜೂನ್ನಿಂದ ವಾಹನಗಳು ನಿಲ್ಲದೆ, ಫಾಸ್ಟ್ ಟ್ಯಾಗ್ ಮೂಲಕ ಸ್ವಯಂಚಾಲಿತವಾಗಿ ಟೋಲ್ ಪಾವತಿಸುವ ಮಲ್ಟಿ-ಲೇನ್ ಫ್ರೀ
ಮಂಗಳೂರು ರಿಫೈನರಿ ಮತ್ತು ಪೆಟ್ರೋ ಕೆಮಿಕಲ್ಸ್ ಲಿಮಿಟೆಡ್ ಗೋವಾದಲ್ಲಿ ನಡೆದ ಇಂಡಿಯಾ ಎನರ್ಜಿ ವೀಕ್ 2026 ರಲ್ಲಿ ಫೆಡರೇಶನ್ ಆಫ್ ಇಂಡಿಯನ್ ಪೆಟ್ರೋಲಿಯಂ ಇಂಡಸ್ಟ್ರಿ (FIPI)ಯಿಂದ ಎರಡು ಪ್ರಮುಖ ಪ್ರಶಸ್ತಿಗಳನ್ನು ಸ್ವೀಕರಿಸಿದೆ. ಶುದ
ಬೆಂಗಳೂರಿನಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ದಿಢೀರನೆ ಕುಸಿದಿದೆ. ಜನವರಿ 30 ರಿಂದ ಚಿನ್ನದ ಬೆಲೆಯಲ್ಲಿ ಇಳಿಕೆ ಆರಂಭವಾಗಿದೆ. ಇಂದು ಭರ್ಜರಿ 9050 ರೂ ಇಳಿಕೆ ಆಗುವ ಮೂಲಕ ಭಾರಿ ಕುಸಿತ ಕಂಡಿದೆ.
ಅಜಿತ್ ಪವಾರ್ ಅವರನ್ನು ಕಳೆದುಕೊಂಡು ಡೋಲಾಯಮಾನವಾಗಿದ್ದ ಮಹಾರಾಷ್ಟ್ರ ಮಹಾಯುತಿ ಸರ್ಕಾರ, ಇದೀಗ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ನೇಮಿಸಿ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ
ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ಭಾರತದ ವಿರುದ್ಧ ಆಡುವುದಿಲ್ಲ. ಆದರೂ ಭಾರತ ತಂಡ ನಿಗದಿತ ಮೈದಾನಕ್ಕೆ ತೆರಳಬೇಕು. ನಾಯಕ ಸೂರ್ಯಕುಮಾರ್ ಯಾದವ್ ಟಾಸ್ ಗಾಗಿ ಮೈದಾನಕ್ಕೆ ಇಳಿಯಲಿದ್ದಾರೆ. ಪಾಕಿಸ್ತಾನ ಬರದಿದ್ದರ
Gold Price In India : ಚಿನ್ನದ ಮೇಲೆ ಬೆಲೆ ಗಗನಕ್ಕೇರುತ್ತಿರುವ ಹಿನ್ನಲೆಯಲ್ಲಿ ಮಧ್ಯಮ ವರ್ಗದ ಕುಟುಂಬಕ್ಕೆ ಇದರ ಹೊಡೆತ ದಿನದಿಂದ ದಿನಕ್ಕೆ ಬೀಳುತ್ತಿದೆ. ಒಂದು ವರ್ಷದ ಹಿಂದಿನ ಚಿನ್ನದ ಬೆಲೆಗೂ, ಈಗಿನ ಬೆಲೆಗೂ ಅಜಗಜಾಂತರ ವ್ಯತ್ಯಾಸವಿರು
ರಾಜ್ಯದಲ್ಲಿ 100 ಕಾಂಗ್ರೆಸ್ ಭವನಗಳ ನಿರ್ಮಾಣಕ್ಕೆ ಕೆಪಿಸಿಸಿ ಮುಂದಾಗಿದ್ದು, ರಾಹುಲ್ ಗಾಂಧಿಯವರ ಸೂಚನೆಯಂತೆ ಸರ್ಕಾರಿ ಭೂಮಿಗಳನ್ನು ಮಂಜೂರು ಮಾಡಲಾಗುತ್ತಿದೆ. ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನುಗಳನ್ನು ಕಾಂಗ್ರೆಸ್ ಭವನಗಳ
ದಾವಣಗೆರೆಯಲ್ಲಿ ಕಾಂಗ್ರೆಸ್ ಮುಖಂಡನ ಪುತ್ರರು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ. ಬಂಧಿಸಲು ಹೋದಾಗ ಸಿಪಿಐ ಮತ್ತು ಇಬ್ಬರು ಕಾನ್ಸ್ಟೆಬಲ್ಗಳ ಮೇಲೆ ಹಲ್ಲೆ ನಡೆದಿದೆ. ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದ್ದು, 20ಕ್ಕೂ ಹೆಚ್ಚ
Bengaluru Businessman CJ Roy : ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಸಿಜೆ ರಾಯ್ ಅವರ ಸಾವಿನ ಸುತ್ತ ಅನುಮಾನದ ಹುತ್ತ ಕಾಡುತ್ತಿದೆ. ಇದಕ್ಕೆ ರಾಜಕೀಯ ಆಯಾಮಗಳೂ ಸಿಗುತ್ತಿದ್ದು, ಕಾಂಗ್ರೆಸ್ ನಾಯಕರೊಬ್ಬರು ಬಿಜೆಪಿಯ ಟಾರ್ಚರ್ ಎಂದು ಆರೋಪಿಸಿದ್ದಾರೆ. ಇ
ಚಿತ್ರದುರ್ಗ ಜಿಲ್ಲೆಯಲ್ಲಿ ಈ ಬಾರಿ ಮಳೆ ಕೊರತೆಯಿಂದ ಅಂತರ್ಜಲ ಮಟ್ಟ ಕುಸಿದಿದೆ. ಇದರಿಂದಾಗಿ 156 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ. ವಿಶೇಷವಾಗಿ ಹಿರಿಯೂರು ತಾಲೂಕಿನಲ್ಲಿ ಅತಿ ಹೆಚ್ಚು 65 ಜನವಸತಿ
ಬೆಂಗಳೂರಿನ BTM ಲೇಔಟ್ ಬಳಿಯಿರುವ ಕೆಎಎಸ್ ಕಾಲೊನಿಯಲ್ಲಿ ಮನೆಯೊಡತಿ ಮೇಲೆ ಕೆಲಸಗಾರ ಅತ್ಯಾಚಾರ ಎಸಗಿ ಕೊಲೆಗೈದು, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ವಿದೇಶದಿಂದ ಮರಳಿದ ಪತಿ, ನೆಲ ಮಹಡಿಯಲ್ಲಿ ಪತ್ನಿ ಮೃತದೇಹ
ಕರ್ನಾಟಕದ ಬಾಗಲಕೋಟೆಯ ಗೋ ಶಾಲೆಗಳಲ್ಲಿ ಮುಸ್ಲಿಮ್ ವ್ಯಕ್ತಿಯೊಬ್ಬರು ಗೋವುಗಳಿಗೆ ಆಹಾರ ನೀಡುವ ಕೈಂಕರ್ಯ ಮಾಡುತ್ತಿದ್ದಾರೆ. ಅವರ ಹೆಸರು ಇಕ್ಬಾಲ್. ಇವರು ಸ್ವಂತದ್ದೊಂದು ಹಿಟ್ಟಿನ ಗಿರಣಿ ನಡೆಸುತ್ತಾರೆ. ಇವರ ಗಿರಣಿಯ ಮುಂದೆ
ಸೋಮವಾರ ಮುಂಜಾನೆ ಭಾರತದ ಎರಡು ಕಡೆಗಳಲ್ಲಿ ಭೂಕಂಪ ಸಂಭವಿಸಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ 4.6 ತೀವ್ರತೆಯ ಭೂಕಂಪ ದಾಖಲಾಗಿದೆ. ಇದರ ಬೆನ್ನಲ್ಲೇ ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಪ್ರದೇಶದಲ್ಲಿ 4.7 ತೀವ್ರತೆ
ಕೊಪ್ಪಳದ ಕೇಸರ್ ಮಾವಿಗೆ ಭೌಗೋಳಿಕ ಸೂಚನಾ ಟ್ಯಾಗ್ (ಜಿಐ ಟ್ಯಾಗ್) ನೀಡಲು ತೋಟಗಾರಿಕೆ ಇಲಾಖೆ ಪ್ರಯತ್ನ ನಡೆಸುತ್ತಿದೆ. ಈ ಮಾವು ಈಗಾಗಲೇ ವಿದೇಶಗಳಿಗೆ ರಫ್ತಾಗುತ್ತಿದ್ದು, ಹೆಚ್ಚಿನ ಬೇಡಿಕೆ ಹೊಂದಿದೆ. ಜಿಐ ಟ್ಯಾಗ್ ದೊರೆತರ
ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯದ ವಿರುದ್ಧ ಭಾರತ ಧ್ವನಿ ಎತ್ತುತ್ತಲೇ ಬಂದಿದೆ. ಅದೇ ರೀತಿ ಈ ಬಾರಿಯ ತನ್ನ ಕೇಂದ್ರ ಬಜೆಟ್ನಲ್ಲಿ ಬಾಂಗ್ಲಾದೇಶಕ್ಕೆ ನೀಡಬೇಕಾಗಿದ್ದ ವಾರ್ಷಿಕ ಅನ
ಕೇಂದ್ರ ಸರಕಾರದ ಬಜೆಟ್ಗೆ ಮೈಸೂರು ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪ್ರವಾಸೋದ್ಯಮ, ಪಾರಂಪರಿಕ ಕಟ್ಟಡಗಳ ಸಂರಕ್ಷಣೆ, ರೈಲ್ವೆ ಯೋಜನೆಗಳಿಗೆ ಹೆಚ್ಚಿನ ಅನುದಾನ ಸಿಗಬಹುದೆಂಬ ನಿರೀಕ್ಷೆ ಸುಳ್ಳಾಗಿದೆ. ಮಹಿ
ತನ್ನ ಸೇನಾ ನೆಲೆಗಳನ್ನು ಗುರಿಯಾಗಿಸಿಕೊಂಡು ಬಲೂಚಿಸ್ತಾನ ಲಿಬರೇಶನ್ ಆರ್ಮಿ (ಬಿಎಲ್ಎ) ನಡೆಸಿದ ದಾಳಿಗೆ ಪ್ರತೀಕಾರವಾಗಿ, ಪಾಕಿಸ್ತಾನವು ಕೇವಲ ಎರಡು ದಿನಗಳಲ್ಲಿ 145ಕ್ಕೂ ಹೆಚ್ಚು ಬಲೂಚಿಸ್ತಾನ ಜನರನ್ನು ಕೊಂದು ಹಾಕಿದೆ. ಈ ಕು
ಬೆಂಗಳೂರಿನ ಸಂಚಾರ ದಟ್ಟಣೆ ನಿವಾರಣೆಗೆ ಮಹಾನಗರದ ಹೆಬ್ಬಾಳದ ಎಸ್ಟೀಮ್ ಮಾಲ್ನಿಂದ ಸಿಲ್್ಕಬೋರ್ಡ್ವರೆಗೆ 6 ಪಥಗಳ 'ಟ್ವಿನ್ ಟ್ಯೂಬ್ ಟನಲ್' ಸುರಂಗ ರಸ್ತೆ ನಿರ್ಮಾಣ ಯೋಜನೆಗೆ ಅದಾನಿ ಗ್ರೂಪ್ಗೆ ಗುತ್ತಿಗೆ ನೀಡಲು ನಿರ
ಮಹದಾಯಿ ಯೋಜನೆಯ ಅನುಷ್ಠಾನಕ್ಕೆ ಕೇಂದ್ರ ಪರಿಸರ ಇಲಾಖೆ ಮತ್ತೆ ತಡೆ ನೀಡಿದೆ. ಹುಬ್ಬಳ್ಳಿ-ಧಾರವಾಡಕ್ಕೆ ನೀರು ಒದಗಿಸುವ ಪ್ರಸ್ತಾವನೆಯಲ್ಲಿ ಪರಿಸರ, ವನ್ಯಜೀವಿ ಸಂರಕ್ಷಣೆ ಹಾಗೂ 161 ಗಿರಿಜನ ಕುಟುಂಬಗಳ ಪುನರ್ವಸತಿ ಬಗ್ಗೆ ಸ್ಪಷ್
ಪಾಕಿಸ್ತಾನಕ್ಕೆ ಈಗ ಬಾಂಗ್ಲಾದೇಶದ ಮೇಲೆ ಎಲ್ಲಿಲ್ಲದ ಪ್ರೀತಿ ಉಕ್ಕಿ ಬಂದಿದೆ. ಟಿ-20 ವಿಶ್ವಕಪ್ನಿಂದ ಬಾಂಗ್ಲಾದೇಶವನ್ನು ಹೊರಹಾಕಿದ್ದಕ್ಕೆ ಕೋಪಗೊಂಡಿರುವ ಪಾಕಿಸ್ತಾ, ಭದ್ರತಾ ಕಾರಣಗಳನ್ನು ನೀಡಿ ಭಾರತ ವಿರುದ್ಧದ ಪಂದ್ಯಗಳ

27 C