ಬೆಂಗಳೂರಿನಲ್ಲಿ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಭಾರಿ ಇಳಿಕೆ ಕಂಡುಬಂದಿದೆ. ಜಾಗತಿಕ ಮಟ್ಟದಲ್ಲಿ ಚಿನ್ನದ ಬೆಲೆಯಲ್ಲಿ ಅಲ್ಲೋಲಕಲ್ಲೋಲ ಸೃಷ್ಟಿಯಾಗಿರುವ ಹಿನ್ನೆಲೆ, ಬೆಂಗಳೂರಿನಲ್ಲಿ ಅಪ್ಪಟ ಚಿನ್ನ ಮತ್ತು ಆಭರಣ ತಯಾರಿಸುವ ಚ
ಪೂರ್ವ ಕಾಂಗೋ ಪ್ರಜಾಸತ್ತಾತ್ಮಕ ಗಣರಾಜ್ಯದ ಕೋಲ್ಟಾನ್ ಗಣಿಯಲ್ಲಿ ಭೂಕುಸಿತ ಸಂಭವಿಸಿ 200ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಮಳೆಗಾಲದಲ್ಲಿ ಹೆಚ್ಚಿದ ತೇವಾಂಶದಿಂದಾಗಿ ಈ ದುರಂತ ಸಂಭವಿಸಿದ್ದು, ಗಣಿಗಾರರು, ಮಕ್ಕಳು ಮತ್ತು
ಸುನೇತ್ರಾ ಅಜಿತ್ ಪವಾರ್ ಅವರು ಮಹಾರಾಷ್ಟ್ರ ಮಹಿಳಾ ಡಿಸಿಎಂ ಆಗಿ ಆಯ್ಕೆಯಾಗಿದ್ದು,ಇಂದು ಸಂಜೆ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಜನವರಿ 28 ರಂದು ನಡೆದ ವಿಮಾನ ದುರಂತದಲ್ಲಿ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರು ನಿಧನ
ದೆಹಲಿಯಲ್ಲಿ 5 ವರ್ಷಗಳ ಬಳಿಕ ಸತತ ಎರಡನೇ ಬಾರಿಗೆ ಜನವರಿ ತಿಂಗಳ ವಾಯುಗುಣಮಟ್ಟದಲ್ಲಿ ಸುಧಾರಣೆ ಕಂಡುಬಂದಿದೆ. ಈ ಜನವರಿಯಲ್ಲಿ 307ರ ಸರಾಸರಿ AQI ದಾಖಲಾಗಿದ್ದು, ಕಳೆದ ವರ್ಷಕ್ಕಿಂತ ಒಂದು ಕೊಂಚ ಕಡಿಮೆಯಿದ್ದರೂ, ಉತ್ತಮವಾಗಿದೆ. ಅಲ್ಲ
ರಾಜ್ಯದಲ್ಲಿ ರೇಬಿಸ್ ರೋಗದಿಂದ ಮೃತಪಟ್ಟವರ ಸಂಖ್ಯೆಯಲ್ಲಿ ಏರಿಕೆ ಯಾಗಿದೆ. ಕಳೆದ ಎರಡು ವರ್ಷಗಳಲ್ಲಿ 129 ಮಂದಿ ರೇಬಿಸ್ ಗೆ ತುತ್ತಾಗಿ ಪ್ರಾಣ ಕಳೆದುಕೊಂಡಿದ್ದಾರೆ. ಬೀದಿ ನಾಯಿಗಳ ಹಾವಳಿ ಮತ್ತು ನಾಯಿ ಕಡಿತದ ಬಗ್ಗೆ ಸುಪ್ರೀಂ ಕೋ
ಜನವರಿ 22 ರಿಂದ ಜಂಟಿ ಅಧಿವೇಶನ ಆರಂಭಗೊಂಡಿದೆ. ಈ ಬಾರಿಯ ಅಧಿವೇಶನ ಆಡಳಿತ ಮತ್ತು ವಿಪಕ್ಷಗಳ ನಡುವಿನ ತೀವ್ರ ಜಟಾಪಟಿಗೆ ವೇದಿಕೆಯಾಗುತ್ತಿದೆ. ಈ ಹಿಂದಿನ ಅಧಿವೇಶನದಲ್ಲಿ ಬಿಜೆಪಿ ಅಬ್ಬರ ನಿರೀಕ್ಷೆಯಷ್ಟು ಇರಲಿಲ್ಲವಾದರೂ, ಈ ಬಾರಿ
ಅಮೆರಿಕಾದ ಕಠಿಣ ಸುಂಕ ನೀತಿಯಿಂದಾಗಿ ಮಿತ್ರರಾಷ್ಟ್ರಗಳು ಚೀನಾದತ್ತ ಮುಖ ಮಾಡುತ್ತಿರುವುದು ಅಧ್ಯಕ್ಷ ಟ್ರಂಪ್ಗೆ ಚಿಂತೆ ಮೂಡಿಸಿದೆ. 8 ವರ್ಷಗಳ ಬಳಿಕ ಮೊದಲ ಬಾರಿಗೆ ಯುಕೆ ಪ್ರಧಾನಿಯೊಬ್ಬರು ಚೀನಾ ಪ್ರವಾಸ ಬೆಳೆಸಿದ್ದಾರೆ. ಯು
ಮೈಸೂರಿನಲ್ಲಿ ಕುವೆಂಪು ಅವರ ಉದಯ ರವಿ ಮನೆಯನ್ನು ವಸ್ತು ಸಂಗ್ರಹಾಲಯವನ್ನಾಗಿಸಲು ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದೆ. ಆದರೆ, ಕುವೆಂಪು ಅವರ ಕುಟುಂಬವು ಹಣಕಾಸಿನ ಬೇಡಿಕೆ ಮತ್ತು ಷರತ್ತುಗಳನ್ನು ಮುಂದಿಟ್ಟು ಸಹಕರಿಸುತ್ತಿಲ
ಕರ್ನಾಟಕ ಸರ್ಕಾರ ಇಬ್ಬರು ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಮಹತ್ವದ ಆದೇಶ ಹೊರಡಿಸಿದೆ. ಕೆಪಿಟಿಸಿಎಲ್ ಎಂಡಿ ಪಂಕಜ್ ಕುಮಾರ್ ಪಾಂಡೆ ಅವರನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸ
ನಟ ಡಾಲಿ ಧನಂಜಯ ಮಾಂಸಾಹಾರ ಸೇವನೆ ವಿವಾದಕ್ಕೆ ಸ್ವತಃ ಪ್ರತಿಕ್ರಿಯೆ ನೀಡಿದ್ದು, ಆಹಾರದ ಆಯ್ಕೆ ವೈಯಕ್ತಿಕ ಎಂದಿದ್ದಾರೆ. ಸ್ನೇಹಿತನ ಹೋಟೆಲ್ಗೆ ಊಟಕ್ಕೆ ಹೋಗಿದ್ದನ್ನು ಜಾತಿ, ಸಮುದಾಯದೊಂದಿಗೆ ತಳುಕು ಹಾಕಿರುವುದು ಬೇಸರ ತಂದ
ಹುಣಸೆ ನಾಡು ಕೂಡ್ಲಿಗಿ ತಾಲೂಕಿನಲ್ಲಿ ಹುಣಸೆ ಹಣ್ಣಿನ ಸೀಜನ್ ಆರಂಭವಾಗಿದ್ದು, ಅಧಿಕ ಇಳುವರಿಯಿಂದ ವ್ಯಾಪಾರಿಗಳು, ಮಾಲೀಕರು ಸಂತಸಗೊಂಡಿದ್ದಾರೆ. ಕಾರ್ಮಿಕರು ಮರಗಳಿಂದ ಹಣ್ಣು ಕೀಳುವ ಕಾಯಕದಲ್ಲಿ ನಿರತರಾಗಿದ್ದು, ಬೇಸಿಗೆಯ 3-4
ಚನ್ನಪಟ್ಟಣದಲ್ಲಿ ಬೇಸಿಗೆಗೂ ಮೊದಲೇ ಕಲ್ಲಂಗಡಿ ಹಣ್ಣು ಮಾರುಕಟ್ಟೆಗೆ ಬಂದಿದೆ. ಬಿಸಿಲಿನ ತಾಪ ಹೆಚ್ಚಾಗುತ್ತಿದ್ದು, ಜನರು ತಂಪು ಪಾನೀಯಗಳು ಹಾಗೂ ಹಣ್ಣುಗಳತ್ತ ಮುಖ ಮಾಡುತ್ತಿದ್ದಾರೆ. ಇದರಿಂದಾಗಿ ವ್ಯಾಪಾರಿಗಳು ಪಕ್ಕದ ರಾಜ್
ಚಿನ್ನ ಬೆಳ್ಳಿ ಬೆಲೆ ಗಗನಕ್ಕೇರಿದೆ. ಇದರಿಂದ ಒಂದೆಡೆ ಜನ ಸಾಮಾನ್ಯರು ಚಿನ್ನ ಖರೀದಿಸಲು ಯೋಚಿಸುವಂತಾದರೆ, ಇನ್ನೊಂದೆಡೆ ಆಭರಣ ವ್ಯಾಪಾರಕ್ಕೂ ಇದು ಹೊಡೆತ ನೀಡಿದೆ. ಇದಕ್ಕೆ ಪರಿಹಾರವಾಗಿ ಮಾಸ್ಟರ್ ಪ್ಲ್ಯಾನ್ ರೂಪಿಸಿರುವ ಆಭ
ಚಿನ್ನ, ಬೆಳ್ಳಿ, ಪಂಚಲೋಹಗಳ ಬೆಲೆ ಏರಿಕೆಯಿಂದಾಗಿ ದೇವಸ್ಥಾನ, ದೈವಸ್ಥಾನಗಳನ್ನು ಗುರಿಯಾಗಿಸಿ ಕಳವು ಪ್ರಕರಣಗಳು ಹೆಚ್ಚಾಗುತ್ತಿವೆ. ಇತ್ತೀಚೆಗೆ ಕುಳಾಯಿ, ಕದ್ರಿ, KSRTC ಬಸ್ ಕ್ಯಾಬಿನ್ನಲ್ಲಿ ಚಿನ್ನಾಭರಣ ಕಳವು ಪ್ರಕರಣಗಳು ವರದ
ಮಹಾರಾಷ್ಟ್ರದಲ್ಲಿ ಎನ್ಸಿಪಿ ಮುಖ್ಯಸ್ಥ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ಉಪ ಮುಖ್ಯಮಂತ್ರಿ ಹುದ್ದೆಗೆ ಆಯ್ಕೆ ಮಾಡಲಾಗಿದೆ. ಇಂದು ಸಂಜೆ 5ಕ್ಕೆ ಅವರು ಸುನೇತ್ರಾ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾ
ಭಾರತದಿಂದ ಯಾವುದೇ ವಿದೇಶಿಯರನ್ನು ಹೊರಹಾಕುವ ಅಧಿಕಾರ ಕೇಂದ್ರಕ್ಕಿದೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಭಾರತದಲ್ಲಿರುವ ವಿದೇಶಿಯರು ತಮ್ಮ ವೀಸಾ ಅಥವಾ ವೀಸಾ ನವೀಕರಣಕ್ಕಾಗಿ ಅಧಿಕಾರಿಗಳನ್ನು ಒತ್ತಾಯಿಸುವ ಹಕ್ಕನ್ನು ಹೊಂ
ನಟ ಗೋವಿಂದಾ ಆಗ್ರಾಗೆ ಭೇಟಿ ನೀಡಿದಾಗ ಟ್ಯಾಕ್ಸಿಯಲ್ಲಿ ಪ್ರಯಾಣ ಬೆಳೆಸಿದ್ದಾರೆ. ಇದು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಕಾರಣವಾಗಿದೆ. ಕೆಲವರು ಅವರು ದಿವಾಳಿಯಾಗಿದ್ದಾರೆ ಎಂದು ಟೀಕಿಸಿದ್ದಾರೆ. ಆದರೆ, ವಿಮಾನ ನಿಲ್ದಾಣದ ನಿ
ಐಸಿಸಿ ಟಿ20 ವಿಶ್ವಕಪ್ ಗೆ ಪೂರ್ವಭಾವಿಯಾಗಿ ನಡೆದ 5 ಪಂದ್ಯಗಳ ಟಿ20 ಸರಣಿ ಇದೀಗ ಕೊನೇ ಘಟ್ಟಕ್ಕೆ ಬಂದು ನಿಂತಿದೆ. ಸರಣಿಯ ಅಂತಿಮ ಪಂದ್ಯ ಜನವರಿ 31 ಶನಿವಾರದಂದು ತಿರುವನಂತಪರದಲ್ಲಿ ನಡೆಯಲಿದ್ದು ಚುಟುಕು ಕ್ರಿಕೆಟ್ ವಿಶ್ವಕಪ್ ಗೂ ಮು
ಹರ್ಮನ್ ಪ್ರೀತ್ ಕೌರ್ ಅವರ ತೀವ್ರ ಹೋರಾಟದ ಬಳಿಕವೂ ಮುಂಬೈ ಇಂಡಿಯನ್ಸ್ ತಂಡವನ್ನು 11 ರನ್ ಗಳ ಅಂತರದಲ್ಲಿ ಸೋಲಿಸುವ ಮೂಲಕ ಗುಜರಾತ್ ಜೈಂಟ್ಸ್ 2026 ಟೂರ್ನಿಯ ಪ್ಲೇಆಫ್ ಪ್ರವೇಶಿಸಿದೆ. ಆಡಿದ 8 ಪಂದ್ಯಗಳಿಂದ 6 ಗೆಲುವುಗಳಿಂದ 12 ಅಂಕಗಳನ
ಪುಣೆ ಜಿಲ್ಲೆಯ ಬಾರಾಮತಿಯಲ್ಲಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಎನ್ಸಿಪಿ ಮುಖ್ಯಸ್ಥ ಅಜಿತ್ ಪವಾರ್ ನಿಧರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಸ್ಥಾನ ಖಾಲಿಯಾಗಿದ್ದು, ಈ ಸ್ಥಾನಕ್ಕೆ ಅಜಿತ
ಟಿ20 ವಿಶ್ವಕಪ್ ಟೂರ್ನಿಗೆ ಇದೀಗ ತೀರ್ಪುಗಾರರ ಪಟ್ಟಿಯನ್ನು ಐಸಿಸಿ ಇದೀಗ ಪ್ರಕಟಿಸಿದೆ. ಕರ್ನಾಟಕದ ಹೆಮ್ಮೆಯ ಮಾಜಿ ವೇಗದ ಬೌಲರ್ ಜಾವಗಲ್ ಶ್ರೀನಾಥ್ ಅವರು ಆರು ಮಂದಿ ಮ್ಯಾಚ್ ರೆಫರಿಗಳ ತಂಡದಲ್ಲಿ ಆಯ್ಕೆಯಾಗಿದ್ದಾರೆ. ನಿತಿನ್
ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಸುಮಾರು 2 ಸಾವಿರ ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಆರ್ಥಿಕ ಇಲಾಖೆ ಅನುಮತಿ ನೀಡಿದೆ. 2025-26ನೇ ಸಾಲಿನ ಬಜೆಟ್ ಘೋಷಣೆಯಂತೆ ಈ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಸರ್ಕಾರಿ ಪ್ರಥಮ ದರ್
ಐಟಿ ದಾಳಿ ಸಂದರ್ಭದಲ್ಲಿ ಕಾನ್ಫಿಡೆನ್ಸ್ ಗ್ರೂಪ್ ಮಾಲೀಕ ಸಿಜೆ ರಾಯ್ ಆತ್ಮಹತ್ಯೆಗೆ ಶರಣಾಗಿರುವುದು ಇದೀಗ ರಾಜಕೀಯ ಸ್ವರೂಪ ಪಡೆದುಕೊಳ್ಳುತ್ತಿದೆ. ಘಟನೆಗೆ ಕೇಂದ್ರ ಸರ್ಕಾರದ ತೆರಿಗೆ ಭಯೋತ್ಪಾದನೆ ಕಾರಣ ಎಂದಿರುವ ಯೂತ್
ಹೋಂ ವರ್ಕ್ ಮಾಡದ 4ನೇ ತರಗತಿ ವಿದ್ಯಾರ್ಥಿಗೆ ಶಿಕ್ಷಕಿ ಬಾಸುಂಡೆ ಬರುವಂತೆ ಹೊಡೆದಿದ್ದಾರೆ. ಈ ಬಗ್ಗೆ ದೂರು ನೀಡಿದರೂ ಶಾಲೆಯ ಎಚ್ಆರ್ ನಿರ್ಲಕ್ಷ್ಯ ವಹಿಸಿದ್ದಾರೆ. ಇದರಿಂದ ಆತಂಕಗೊಂಡ ಮಗ ಶಾಲೆಗೆ ಹೋಗಲು ನಿರಾಕರಿಸುತ್ತಿದ್ದಾ
ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಅಕಾಲಿಕ ನಿಧನವು ಎನ್ ಸಿಪಿ ಪಕ್ಷದಲ್ಲಿ ಮಹತ್ವದ ಬದಲಾವಣೆಗಳಿಗೆ ನಾಂದಿ ಹಾಡಿದೆ. ಅವರ ಪತ್ನಿ ಸುನೇತ್ರಾ ಪವಾರ್ ಅವರಿಗೆ ಪಕ್ಷದಲ್ಲಿ ಮತ್ತು ಸರ್ಕಾರದಲ್ಲಿ ಉನ್ನತ ಸ್ಥಾನಗಳ
ಭಾರತ ಕ್ರಿಕೆಟ್ ನ ದಿಗ್ಗಜ ಬ್ಯಾಟರ್ ವಿರಾಟ್ ಕೊಹ್ಲಿ ಅಭಿಮಾನಿಗಳ ಬಳಗ ಸಣ್ಣದಲ್ಲ. ಅವರು ಪ್ರಪಂಚದ ಯಾವುದೇ ಮೂಲೆಯಲ್ಲಿ ಬೇಕಾದರೂ ಆಡಿದರೂ ಅಭಿಮಾನಿಗಳ ದೊಡ್ಡ ಬಳಗವೇ ಕ್ರೀಡಾಂಗಣದಲ್ಲಿ ನೆರೆದಿರುತ್ತದೆ. ಸಾಮಾಜಿಕ ಜಾಲತಾಣಗಳ
ಕೇಂದ್ರ ಸರ್ಕಾರದ ವಾರ್ಷಿಕ ಬಜೆಟ್ ಮಂಡನೆ ಹತ್ತಿರವಾಗುತ್ತಿದ್ದಂತೇ, ದೇಶದ ಮಧ್ಯ,ಮ ವರ್ಗ ಆಶಾಗೋಪುರ ಕಟ್ಟಿಕೊಳ್ಳಲು ಆರಂಭಿಸುತ್ತದೆ. ಸಾಮಾನ್ಯವಾಗಿ ತೆರಿಗೆ ವಿನಾಯಿತಿ ಈ ವರ್ಗದ ಪ್ರಮುಖ ಬೇಡಿಕೆಗಳಲ್ಲಿ ಒಂದಾಗಿರುತ್ತದೆ.
BJP MLA Janardhana Reddy : ವಿಧಾನ ಮಂಡಲದ ಅಧಿವೇಶನದಲ್ಲೇ ಬಿಜೆಪಿಯ ಶಾಸಕ ಜನಾರ್ದನ ರೆಡ್ಡಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಶುಭ ಕೋರಿದ್ದಾರೆ. ಇನ್ನೂ ಎರಡೂವರೆ ವರ್ಷ ನೀವೇ ಮುಖ್ಯಮಂತ್ರಿಯಾಗಿ ಮುಂದುವರಿಯಿರಿ, ಡಿಕೆ ಶಿವಕುಮಾರ್ ಆಗದ
ಶುಕ್ರವಾರ ಚಿನ್ನ, ಬೆಳ್ಳಿ, ತಾಮ್ರ, ಅಲ್ಯುಮಿನಿಯಂ ದರಗಳು ಇಳಿಕೆ ಕಾಣುತ್ತಿದ್ದಂತೆ ಇತ್ತ, ಷೇರುಗಳೂ ನೆಲಕಚ್ಚಿವೆ. ಲೋಹದ ಕಂಪನಿಗಳ ಷೇರುಗಳು ಇಳಿಕೆ ಕಂಡಿದ್ದರೆ, ನಿಫ್ಟಿ ಮೆಟಲ್ ಸೂಚ್ಯಂಕ ಶೇಕಡಾ 5ಕ್ಕಿಂತ ಹೆಚ್ಚು ಕುಸಿತ ಕಂಡ
ವಿಧಾನಸಭೆಯಲ್ಲಿ ಇಂದು (ಜ.30-ಗುರುವಾರ) ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡಿಸಿದ ಬಿಜೆಪಿ ಶಾಸಕ ವೇದವ್ಯಾಸ ಕಾಮತ್, ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ಎಂದು ಆರೋಪಿಸಿದ್ದಾರೆ. ವಿಧಾನಸಭೆಯಲ್ಲಿ ಮಾತ
Karnataka Vs Punjab- ರಣಜಿ ಟ್ರೋಫಿಯ ನಾಕೌಟ್ ಹಂತಕ್ಕೆ ಅರ್ಹತೆ ಪಡೆಯಲು ಗೆಲ್ಲಲೇಬೇಕಾಗಿರುವ ಪಂದ್ಯದಲ್ಲಿ ಕರ್ನಾಟಕ ಇದೀಗ ಪ್ರಥಮ ಇನ್ನಿಂಗ್ಸ್ ಮುನ್ನಡೆ ಗಳಿಸಲು ಹರಸಾಹಸ ಮಾಡುತ್ತಿದೆ. ಪಂಜಾಬ್ ವಿರುದ್ಧ ಮೊಹಾಲಿಯಲ್ಲಿ ನಡೆಯುತ್ತಿರುವ
ಶಿಡ್ಲಘಟ್ಟ ನಗರಸಭೆ ಆಯುಕ್ತರಿಗೆ ಜೀವ ಬೆದರಿಕೆ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಷರತ್ತುಬದ್ಧ ಜಾಮೀನು ಮಂಜೂರಾಗಿದೆ. 50 ಸಾವಿರ ರೂಪಾಯಿ ಶ್ಯೂರಿಟಿ ಬಾಂಡ್ ಮತ್ತು ಪೊಲೀಸರ ತನಿಖೆಗೆ ಸಹಕರಿಸುವ ಷರತ್ತು ವಿಧಿಸಲಾಗಿದೆ. ಜಾ
ಮೈಗ್ರೇನ್ ತಲೆನೋವಿಗೆ ಇವೇ ಮುಖ್ಯ ಕಾರಣ! ಸೈನಸ್ &ಮೈಗ್ರೇನ್ ವ್ಯತ್ಯಾಸವೇನು? Dr. Chethan Kumar
ಕೆಲವೊಮ್ಮೆ ಸೋಕಾಲ್ಡ್ ಬುದ್ಧಿಜೀವಿಗಳ ಬೌದ್ಧಿಕ ದಿವಾಳಿತನ ಭಾರೀ ಅವಾಂತರಗಳನ್ನು ಸೃಷ್ಟಿಸುತ್ತದೆ. ಅನಗತ್ಯ ವಿಷಯಗಳ ಮೇಲಿನ ಪಾಂಡಿತ್ಯ ಪ್ರದರ್ಶನ ನಗೆಪಾಟಲಿಗೆ ಗುರಿಯಾಗುತ್ತದೆ. ಅದರಲ್ಲೂ ರಾಜಕೀಯ ನಾಯಕರ ಅಸೂಕ್ಷ್ಮ ಹೇಳ
ಟಿ20 ವಿಶ್ವಕಪ್ನಿಂದ ಹಿಂದೆ ಸರಿಯುವುದಾಗಿ ಹೇಳಿದ್ದ ಪಾಕಿಸ್ತಾನ ಈಗ ಪಂದ್ಯಾವಳಿಯಲ್ಲಿ ಆಡಲು ಸಿದ್ಧವಾಗಿದೆ. ಪ್ರಧಾನಿ ಭೇಟಿ ಬಳಿಕ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಧ್ಯಕ್ಷರು ನಿರ್ಧಾರ ಬದಲಿಸಿದ್ದಾರೆ. 2025ರ ಒಪ್ಪಂದದಂತೆ ಭಾರ
ಕರ್ನಾಟಕ ಸರ್ಕಾರವು ಗ್ರಾಮೀಣ ವಿದ್ಯಾರ್ಥಿಗಳಿಗೆ ಡಿಜಿಟಲ್ ಶಿಕ್ಷಣ ನೀಡಲು ಕಿಯೋ ಎಂಬ ಹೊಸ ಮೈಕ್ರೋ ಪರ್ಸನಲ್ ಕಂಪ್ಯೂಟರ್ ಅನ್ನು ಪರಿಚಯಿಸಿದೆ. ಇದು ಸಂಪೂರ್ಣವಾಗಿ ಕರ್ನಾಟಕದಲ್ಲಿಯೇ ವಿನ್ಯಾಸಗೊಂಡು ತಯಾರಾದ ಸಾಧನವಾಗಿದ
ಬೆಂಗಳೂರಿನ ಖ್ಯಾತ ಉದ್ಯಮಿ ಕಾನ್ಫಿಡೆಂಟ್ ಗ್ರೂಪ್ ಚೇರ್ಮೆನ್ ಸಿಜೆ ರಾಯ್ ಅವರು ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದಾಯ ತೆರಿಗೆ ಇಲಾಖೆಯ ಪದೇ ಪದೇ ಆದ ದಾಳಿಗಳಿಂದ ಹೆದರಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದ
ಪಾಕಿಸ್ತಾನ ತಂಡವು ಟಿ20 ವಿಶ್ವಕಪ್ನಿಂದ ಹಿಂದೆ ಸರಿಯುವ ಬಗ್ಗೆ ಮಾತನಾಡುತ್ತಿರುವುದಕ್ಕೆ ನಾವು ಭಾಗವಹಿಸಲು ಸಿದ್ಧ ಎಂದು ಐಸ್ಲ್ಯಾಂಡ್ ಕ್ರಿಕೆಟ್ ಮಂಡಳಿಯು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ತಮಾಷೆಯಾಗಿ ಪೋಸ್ಟ್ ಮಾಡಿದ
ಸಾರಿಗೆ ಬಸ್ಗಳ ಮೇಲೆ ತಂಬಾಕು ಉತ್ಪನ್ನಗಳ ಜಾಹೀರಾತುಗಳನ್ನು ನಿರ್ಬಂಧಿಸಲಾಗಿದೆ. ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಕೂಡಲೇ ಬಸ್ಗಳ ಮೇಲಿನ ಜಾಹೀರಾತುಗಳನ್ನು ತೆರವುಗೊಳಿಸುವಂತೆ ಮಹತ್ವದ ಸೂಚನೆ ನೀಡಿದ್ದಾರೆ. ಸಾರ್ವ
ಕರ್ನಾಟಕ ಕಾಂಗ್ರೆಸ್ನ ನಾಯಕತ್ವ ವಿವಾದ ದಿನಕ್ಕೊಂದು ರೂಪದಲ್ಲಿ ಸ್ಫೋಟಗೊಳ್ಳುತ್ತದೆ. ಮುಖ್ಯುಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವಿನ ಕುರ್ಚಿ ಕಾಳಗ ವರ್ಣರಂಜಿತವಾಗಿದೆ. ದಿನಕ್ಕೊಂದು
ಕೇಂದ್ರ ಸರ್ಕಾರವು ಮಕ್ಕಳ ಭವಿಷ್ಯಕ್ಕಾಗಿ ಎನ್ಪಿಎಸ್ ವಾತ್ಸಲ್ಯ ಯೋಜನೆಯನ್ನು ಪರಿಚಯಿಸಿದೆ. 2026ರ ಆರಂಭದಲ್ಲಿ ಈ ಯೋಜನೆಯ ನಿಯಮಗಳನ್ನು ಸರಳಗೊಳಿಸಲಾಗಿದೆ. ವಾರ್ಷಿಕ ಕನಿಷ್ಠ ಹೂಡಿಕೆ 250 ರೂ.ಗೆ ಇಳಿದಿದೆ. ಮಗುವಿಗೆ 18 ವರ್ಷ ತುಂಬ
ಶಬರಿಮಲೆಯಲ್ಲಿ ನಡೆದಿರುವ ಚಿನ್ನ ಕಳ್ಳತನ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಇದೀಗ ಬಹುಭಾಷಾ ನಟ ಜಯರಾಂ ಅವರನ್ನೂ ಪ್ರಕರಣದಲ್ಲಿ ವಿಚಾರಣೆ ಮಾಡಲಾಗಿದೆ. ಪ್ರಕರಣದ ತನಿಖೆಗೆ ನೇಮಿಸಲಾಗಿರುವ ವಿಶೇಷ ತನಿಖ
ಕೇಂದ್ರ ಸರ್ಕಾರ ದೇಶಾದ್ಯಂತ 2900 ಕಿ.ಮೀ ನಮೋ ಭಾರತ್ ರ್ಯಾಪಿಡ್ ರೈಲು ಕಾರಿಡಾರ್ಗಳನ್ನು ನಿರ್ಮಿಸಲು ಸಿದ್ಧತೆ ನಡೆಸಿದೆ. ಕರ್ನಾಟಕದಲ್ಲಿ ಬೆಂಗಳೂರು-ಮೈಸೂರು, ಬೆಂಗಳೂರು-ತುಮಕೂರು, ಮತ್ತು ಬೆಂಗಳೂರು-ಹೊಸೂರು ಮಾರ್ಗಗಳಲ್ಲಿ 3 ಕಾ
ಲಕ್ನೋದಲ್ಲಿ ಪತಿ 'ಕೋತಿ' ಎಂದು ಕರೆದಿದ್ದಕ್ಕೆ ಮನನೊಂದ 23 ವರ್ಷದ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ನಾಲ್ಕು ವರ್ಷಗಳ ಪ್ರೀತಿಸಿ ಮದುವೆಯಾಗಿದ್ದರು.ಆದರೆ, ದಂಪತಿಗಳು ಬುಧವಾರ ಮನೆಯಲ್ಲಿದ್ದಾಗ, ಪತ್ನಿಯ ತಂಗಿಯೊಂದಿ
ತಿರುವನಂತಪುರಂ ಕಾಂಗ್ರೆಸ್ ಸಂಸದ ಶಶಿ ತರೂರ್ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಹೊಗಳುವುದು ಹೊಸತೇನಲ್ಲ. ಆಪರೇಷನ್ ಸಿಂಧೂರ ಸೇನಾ ಕಾರ್ಯಾಚರಣೆ ಬಳಿಕ ಕೇಂದ್ರ ಸರ್ಕಾರದ ಪರವಾಗಿ ಗಟ್ಟಿಯಾ
ಸುಳ್ಳು ಭರವಸೆ ನೀಡಿ ಅಧಿಕಾರಕ್ಕೆ ಬಂದ ಪ್ರಧಾನಿ ಮೋದಿ, ದೇಶದ ಆರ್ಥಿಕ ಸ್ಥಿತಿಯನ್ನು ಹದಗೆಡಿಸಿದ್ದಾರೆ ಎಂದು ಕೆಪಿಸಿಸಿ ಉಪಾಧ್ಯಕ್ಷ ವಿ.ಎಸ್. ಉಗ್ರಪ್ಪ ವಾಗ್ದಾಳಿ ನಡೆಸಿದರು. ಬೆಲೆ ಏರಿಕೆ, ಉದ್ಯೋಗ ಕೊರತೆ, ಹಾಗೂ ರಾಜ್ಯದ ಅನು
CM Siddaramaiah Vs BJP : ವಿಧಾನಮಂಡಲದ ಅಧಿವೇಶನ ಹಲವು ಕುತೂಹಲಕಾರಿ ವಿದ್ಯಮಾನಕ್ಕೆ ಸಾಕ್ಷಿಯಾಗುತ್ತಿದೆ. ಬಿಜೆಪಿಯ ಹಿರಿಯ ನಾಯಕ ವಿ.ಸುನಿಲ್ ಕುಮಾರ್ ಅವರು, ಯಾವ ಕಾರಣಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಷ್ಟು ಅಸಹಾಯಕರಾಗಿದ್ದಾ
Ajay Jadeja Mocks Shehbaz Sharif- ಅಜಯ್ ಜಡೇಜಾ ಗೊತ್ತಲ್ಲ? ಮೈದಾನದ ಒಳಗಿರಲಿ, ಹೊರಗಿರಲಿ ಸದಾ ಲವಲವಿಕೆಯಿಂದಿರುವ ವ್ಯಕ್ತಿ. ಕ್ರಿಕೆಟ್ ಆಡುವಾಗ ಭಾರತ ತಂಡದಲ್ಲಿ ಆಡುತ್ತಿದ್ದ ವೇಳೆ ಬ್ಯಾಟ್ ಮತ್ತು ಮಾತು ಎರಡರಲ್ಲೂ ತಿರುಗೇಟು ನೀಡುತ್ತಿದ್ದ ಅವ
ಭಾರತದಂತಹ ರಾಷ್ಟ್ರದಲ್ಲಿ ಚಿನ್ನ ಕೊಳ್ಳುವುದನ್ನು ಕೇವಲ ವಯಾವಹಾರಿಕ ದೃಷ್ಟಿಯಿಂದ ನೋಡಲಾಗುವುದಿಲ್ಲ. ಹಳದಿ ಲೋಹದಿಂದಿಗೆ ಭಾರತೀಯರ ಭಾವನಾತ್ಮಕ ಸಂಬಂಧಕ್ಕೆ ಪ್ರಾಚೀನ ಇತಿಹಾಸವೇ ಇದೆ. ಭಾರತದಲ್ಲಿ ಚಿನ್ನ ಸಂಬಂಧಗಳನ್ನು ಬೆ
ಸ್ಕಾಮ್ ಲಾರ್ಡ್ಸ್ ಅಂದರೆ ಹಗರಣದ ಧಣಿಗಳು ಎನ್ನುವಂತೆ ಚಿತ್ರಿಸಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರ ಪೋಸ್ಟರ್ ಅನ್ನು ಬಿಜೆಪಿ ತನ್ನ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿತ್ತು. ಈ ಚಿತ್ರವನ್ನು ಹಾಕಿದ ಒಂದು ದಿನದ
ಸಚಿವ ಕೆ.ಜೆ. ಜಾರ್ಜ್ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂಬುದು ಕೇವಲ ಊಹಾಪೋಹ ಎಂದು ಗೃಹ ಸಚಿವ ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಕೆಲವು ಹಿತಾಸಕ್ತಿಗಳು ಸುಳ್ಳು ಸುದ್ದಿ ಹಬ್ಬಿಸುತ್ತಿವೆ. ಇಂಧನ ಇಲಾಖೆಯಲ್ಲಿ ಯತೀಂದ್ರ ಅವ
ಬಳ್ಳಾರಿ ವಿಚಾರವಾಗಿ ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯ ಗಾಲಿ ಜನಾರ್ದನ ರೆಡ್ಡಿ ಹಾಗೂ ಬಿ.ನಾಗೇಂದ್ರ ನಡುವೆ ತೀವ್ರ ವಾಕ್ಸಮರ ನಡೆಯಿತು. ವಾಲ್ಮೀಕಿ ಸಮಾಜದಲ್ಲಿ ರಾಮುಲು ಎದುರು ನೀನು ನಾಯಕನಾಗಲು ಸಾಧ್ಯವಿಲ್ಲ ಎಂದು ಜನಾರ್ದನ ರ
ಬೆಂಗಳೂರಿನ ಮೊದಲ ಡಬಲ್ ಡೆಕ್ಕರ್ ಫ್ಲೈಓವರ್, ಸೆಂಟ್ರಲ್ ಸಿಲ್ಕ್ ಬೋರ್ಡ್ನಿಂದ ರಾಗಿಗುಡ್ಡದವರೆಗೆ ಮಾರ್ಚ್ ವೇಳೆಗೆ ಸಂಪೂರ್ಣ ಸಾರ್ವಜನಿಕರ ಬಳಕೆಗೆ ಸಿದ್ಧವಾಗಲಿದೆ. ಫೆಬ್ರುವರಿ ವೇಳೆಗೆ ಕಾಮಗಾರಿ ಪೂರ್ಣಗೊಳ್ಳುವ ನಿರೀಕ್
ಫೆಬ್ರವರಿ 1, 2026 ರಿಂದ ದೇಶದಲ್ಲಿ ಹಲವು ಮಹತ್ವದ ಬದಲಾವಣೆಗಳು ಆಗಲಿವೆ. ಅಂದು ಕೇಂದ್ರ ಬಜೆಟ್ ಮಂಡನೆಯಾಗಲಿದ್ದು, ಭಾನುವಾರವಾಗಿದ್ದರೂ ಷೇರು ಮಾರುಕಟ್ಟೆಗಳು ಕಾರ್ಯನಿರ್ವಹಿಸಲಿವೆ. ವಾಹನ ಸವಾರರಿಗೆ ಫಾಸ್ಟ್ಟ್ಯಾಗ್ ಕೆವೈಸಿ ನ
C-Voter MOTN Survey : ಈ ಹೊತ್ತಿನಲ್ಲಿ ಚುನಾವಣೆ ನಡೆದರೆ ನಿಮ್ಮ ಬೆಂಬಲ ಯಾರಿಗೆ ಎನ್ನುವ ಸಮೀಕ್ಷೆಯನ್ನು ಸಿವೋಟರ್ ನಡೆಸಿದೆ. ಅದರ ಪ್ರಕಾರ, ರಾಷ್ಟ್ರ ಮಟ್ಟದಲ್ಲಿ ಬಿಜೆಪಿಗೆ ಪ್ಲಸ್ ಪಾಯಿಂಟ್ ಆಗುವ ಸಾಧ್ಯತೆಯಿದೆ. ಇನ್ನು, ಚುನಾವಣಾ ಹೊಸ್ತ
ಆಸ್ಟ್ರೇಲಿಯಾದಲ್ಲಿ ವಿದ್ಯಾರ್ಥಿ ವೀಸಾದಲ್ಲಿ ಉಬರ್ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ಭಾರತೀಯ ಮೂಲದ ಐಟಿ ವಿದ್ಯಾರ್ಥಿ, ವಕೀಲರಂತೆ ಬಿಂಬಿಸಿ ಆಸ್ತಿ ಮಾರಾಟ ಮಾಡುವುದಾಗಿ ವಂಚನೆ ಮಾಡಿರುವ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಪಾ
ಮಹಾರಾಷ್ಟ್ರವು ದೇಶದಲ್ಲೇ ಮೊಟ್ಟಮೊದಲ ಬಾರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರತ್ಯೇಕ 'ಋತುಬಂಧ ಕ್ಲಿನಿಕ್'ಗಳನ್ನು ಪ್ರಾರಂಭಿಸಿದೆ. ಮಹಿಳೆಯರ ಆರೋಗ್ಯಕ್ಕೆ ಆದ್ಯತೆ ನೀಡುವ ಈ ಉಪಕ್ರಮವು ಋತುಬಂಧದ ಸಮಯದಲ್ಲಿ ಎದುರಾಗುವ ದೈ
ದೇಶದ ಉನ್ನತ ಶಿಕ್ಷಣದಲ್ಲಿ ಸಮಾನತೆ ತರಲು ಯುಜಿಸಿ ರೂಪಿಸಿರುವ ನೂತನ ನಿಯಮಗಳು ಭಾರೀ ಚರ್ಚೆಗೆ ಕಾರಣವಾಗಿವೆ. ಎಲ್ಲರನ್ನೂ ಒಳಗೊಳ್ಳುವ ಈ ಹೆಜ್ಜೆ ಸ್ವಾಗತಾರ್ಹವಾದರೂ, ಅನುಷ್ಠಾನದ ಹಾದಿಯಲ್ಲಿ ಹಲವು ಪ್ರಶ್ನೆಗಳು ಮೂಡಿವೆ. ಸುಪ
ಬಸನಗೌಡ ಪಾಟೀಲ್ ಯತ್ನಾಳ್ ಅವರು ಕೇಂದ್ರ ಸರ್ಕಾರದ ಸಾಧನೆಗಳನ್ನು ಶ್ಲಾಘಿಸಿದ್ದಾರೆ. ರಾಜ್ಯ ಸರ್ಕಾರವು ಕೇಂದ್ರದ ವಿರುದ್ಧ ಆರೋಪ ಮಾಡುತ್ತಿರುವುದನ್ನು ಅವರು ಟೀಕಿಸಿದರು. ಗುತ್ತಿಗೆದಾರರ ಸಂಘದ ಭ್ರಷ್ಟಾಚಾರದ ಆರೋಪಗಳ ಬಗ್ಗ
Tamil Nadu Language Conflict ಚೆನ್ನೈನ ಪಾರ್ಕ್ ಟೌನ್ ರೈಲು ನಿಲ್ದಾಣದಲ್ಲಿ ಇಂಗ್ಲಿಷ್ ನಾಮಫಲಕ ಅಳವಡಿಸುವ ಬದಲಾಗಿ ಹಿಂದಿ ನಾಮಫಲಕಗಳನ್ನು ಅಳವಡಿಸಿರುವುದರ ಕುರಿತು ಸಂಸದೆ ಕನಿಮೋಳಿ ಕಿಡಿಕಾರಿದ್ದಾರೆ. ಮತ್ತೆ ಕೇಂದ್ರ ತಮಿಳುನಾಡಿನಲ್ಲಿ ತನ
ವಿಧಾನಸಭೆಯಲ್ಲಿ ಧರ್ಮಸ್ಥಳದ ಅಪರಾಧ ಪ್ರಕರಣಗಳ ತನಿಖೆ ಬಗ್ಗೆ ಬಿಜೆಪಿ ಸದಸ್ಯ ಸುರೇಶ್ ಕುಮಾರ್ ಸರ್ಕಾರದ ನಡೆಯನ್ನು ಪ್ರಶ್ನಿಸಿದರು. ಎಸ್ಐಟಿ ತನಿಖೆಯ ಸ್ಥಿತಿಗತಿ, ಮಧ್ಯಂತರ ವರದಿ ನೀಡದಿರುವುದು, ಹಾಗೂ ಶ್ರದ್ಧಾ ಕೇಂದ್ರದ ಬಗ
ಬೆಂಗಳೂರಿನಲ್ಲಿ ಚಿನ್ನ ಮತ್ತು ಬೆಳ್ಳಿ ದರಗಳಲ್ಲಿ ಭಾರಿ ಏರಿಳಿತ ಕಂಡುಬಂದಿದೆ. ಗುರುವಾರ 10 ಗ್ರಾಂ ಚಿನ್ನದ ದರ 11,770 ರೂ. ಮತ್ತು ಬೆಳ್ಳಿ ಕೆಜಿಗೆ 30,000 ರೂ. ಏರಿಕೆಯಾಗಿ ದಾಖಲೆ ಬರೆದಿತ್ತು. ಆದರೆ, ಶುಕ್ರವಾರ (ಜ. 30) 24 ಕ್ಯಾರೆಟ್ ಚಿನ್ನ 8,2
ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಬಯೋಕಾನ್ಮುಖ್ಯಸ್ಥೆ ಕಿರಣ್ ಮಜುಂದಾರ್ ಅವರ ಹಗ್ಗ ಜಗ್ಗಾಟಕ್ಕೆ ಕೊನೆ ಹಾಡಿದ ನಂತರ ಈಗ ಉದ್ಯಮಿ ಮೋಹನ್ದಾಸ್ ಪೈ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನಡುವೆ ಜಟಾಪಟಿ ಶುರುವಾಗಿದೆ. ಬ
Former TN CM O Panneerselvam : ತಮಿಳುನಾಡು ಮಾಜಿ ಮುಖ್ಯಮಂತ್ರಿ ಮತ್ತು ಒಂದು ಕಾಲದಲ್ಲಿ ಜಯಲಲಿತಾ ಅವರ ಪರಮಾಪ್ತರಾಗಿದ್ದ ಓ ಪನ್ನೀರ್’ಸೆಲ್ವಂ, ಎನ್ಡಿಎ ಮೈತ್ರಿಕೂಟಕ್ಕೆ ವಾಪಸ್ ಆಗುವ ಸುಳಿವನ್ನು ನೀಡಿದ್ದಾರೆ. ಆ ಮೂಲಕ, ಬಿಜೆಪಿಯ ಪರಿಶ್ರಮ ದ
ಅಮೆರಿಕಾ ಮತ್ತು ಕೆನಡಾ ನಡುವೆ ಭಿನ್ನತೆ ಹೆಚ್ಚಾಗಿದೆ. ಕೆನಡಾ ಅಮೆರಿಕನ್ ಗಲ್ಫ್ಸ್ಟ್ರೀಮ್ ಜೆಟ್ಗಳನ್ನು ಪ್ರಮಾಣೀಕರಿಸದಿದ್ದರೆ, ಕೆನಡಾದಿಂದ ಬರುವ ಎಲ್ಲಾ ವಿಮಾನಗಳ ಮೇಲೆ ಶೇ.50% ಸುಂಕ ವಿಧಿಸುವುದಾಗಿ ಡೊನಾಲ್ಡ್ ಟ್ರಂಪ್ ಎ
ದಾಖಲೆಯ ಮಟ್ಟಕ್ಕೆ ಏರಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಶುಕ್ರವಾರ (ಜ. 30) ದಿಢೀರ್ ಕುಸಿತ ಕಂಡಿವೆ. ಎಂಸಿಎಕ್ಸ್ನಲ್ಲಿ ಚಿನ್ನ ಶೇಕಡಾ 5 ಮತ್ತು ಬೆಳ್ಳಿ ಶೇಕಡಾ 6ರಷ್ಟು ಇಳಿಕೆಯಾಗಿದೆ. ಇದರ ಪರಿಣಾಮವಾಗಿ ಸಿಲ್ವರ್ ಇಟಿಎಫ್ಗಳ
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ವಿಪಕ್ಷಗಳ ಆರೋಪ. ಕೊಲೆ, ಅತ್ಯಾಚಾರ, ದರೋಡೆ ಪ್ರಕರಣಗಳು ಹೆಚ್ಚಾಗಿದ್ದು, ಸೈಬರ್ ಕ್ರೈಂ ವಂಚನೆಗಳು ಲಕ್ಷಾಂತರ ರೂಪಾಯಿ ನಷ್ಟಕ್ಕೆ ಕಾರಣವಾಗಿವೆ.ಈ ಕುರಿತ 2025ರ ಅಂಕಿ-ಅಂಶಗಳ
ಕರ್ನಾಟಕ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಸಾಮಾಜಿಕ, ಸಾಂಸ್ಕೃತಿಕ ಏಳಿಗೆಗೆ ಸಮುದಾಯ ಭವನ ನಿರ್ಮಾಣಕ್ಕೆ ದೊಡ್ಡ ಮೊತ್ತದ ಆರ್ಥಿಕ ಸಹಾಯ ನೀಡುತ್ತಿದೆ. ಗ್ರಾಮೀಣ, ನಗರ ಪ್ರದೇಶಗಳಲ್ಲಿ ಶುಭ ಸಮಾರಂಭ, ಶೈಕ್ಷಣ
ನಿನ್ನ ತಂಗಿಯನ್ನು ಕೊಲೆ ಮಾಡುತ್ತಿದ್ದೇನೆ ಈ ವಾಯ್ಸ್ ರೆಕಾರ್ಡ್ ಮಾಡಿಕೋ ಇದು ಪೊಲೀಸರಿಗೆ ಬೇಕಾಗುತ್ತದೆ ಎಂದು ಆಕೆಯನ್ನು ಕೊಲೆಗೈದಿದ್ದಾನೆ. ಐದು ನಿಮಿಷದ ನಂತರ ಪುನಃ ಕರೆ ಮಾಡಿ ಆಕೆ ಸತ್ತಿದ್ದಾಳೆ ಎಂದು 'ಸ್ವಾಟ್' ಟೀಮ್
ಕೊಪ್ಪಳದಲ್ಲಿ ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ಕೊಟ್ಟಿದ್ದಾರೆ. ಆರೋಪದ ಹಿನ್ನೆಲೆ ಕೊಪ್ಪಳ ವೈದ್ಯಕೀಯ ಮಹಾವಿದ್ಯಾಲಯದ ಆಡಳಿತಾಧಿಕಾರಿ ಬಿ ಕಲ್ಲೇಶ ಅವರ ಮನೆ, ಕಾಲೇಜುಗಳ ಮೇಲೆ ದಾಳಿಯ
ಕಾರವಾರ ಶೈಕ್ಷಣಿಕ ಜಿಲ್ಲೆಯ ಶಾಲೆಗಳಲ್ಲಿ 3,493 ಬೀದಿನಾಯಿಗಳು ಇರುವುದು ಸಮೀಕ್ಷೆಯಲ್ಲಿ ತಿಳಿದುಬಂದಿದೆ. ಕುಮಟಾ ತಾಲೂಕಿನಲ್ಲಿ ಅತಿಹೆಚ್ಚು ನಾಯಿಗಳು ಕಂಡುಬಂದಿವೆ. ನಗರ ಪ್ರದೇಶ, ತ್ಯಾಜ್ಯ ವಿಲೇವಾರಿ ಘಟಕಗಳು, ಮೀನು ಮಾರಾಟ ಸ್
ಇಪ್ಪತ್ತರ ಹರೆಯದಲ್ಲೇ ಕೆಲಸದ ಬಗ್ಗೆ ಚಿಂತಿಸಿ, ದುಡಿಯಲು ಶುರು ಮಾಡಿ. ಸಮಾಜ ನಿಮ್ಮ ಬಗ್ಗೆ ಏನು ಯೋಚಿಸುತ್ತೋ ಎನ್ನುವುದನ್ನು ತಲೆಯಿಂದ ತೆಗೆದು ಹಾಕಿ ಯಾರಿಗೂ ಯಾವುದರ ಬಗ್ಗೆಯೂ ಮಾತನಾಡುವಷ್ಟು ಸಮಯವಿಲ್ಲ. ಜೀವನದಲ್ಲಿ ಹೊಸತನ
PM Modi Meets Deve Gowda : ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಭೇಟಿಯಾಗಿದ್ದಾರೆ. ಅವರೊಬ್ಬರು ಗ್ರೇಟ್ ಲೀಡರ್ ಎಂದು ಮೋದಿ, ಫೋಟೋ ಜೊತೆ ಟ್ವೀಟ್ ಮಾಡಿದ್ದಾರೆ. ಅದಕ್ಕೆ ತರಹೇವಾರಿ ಕಾಮೆಂಟ್’ಗಳು ಬಂದಿದ್ದ
ಕೇಂದ್ರ ಬಜೆಟ್ ಮಂಡನೆಗೆ ದಿನಗಣನೆ ಹಿನ್ನೆಲೆಯಲ್ಲಿ ಹಂಪಿ ವಿಶೇಷ ಪ್ಯಾಕೇಜ್ ನಿರೀಕ್ಷೆಯಲ್ಲಿದೆ. ಜಾಗತಿಕ ಪ್ರವಾಸಿ ಕೇಂದ್ರವಾಗಿ ರೂಪುಗೊಳ್ಳುತ್ತಿರುವ ಹಂಪಿಗೆ ಮೂಲಸೌಕರ್ಯ ಕಲ್ಪಿಸಲು, ವಿಮಾನ ನಿಲ್ದಾಣ ವಿಸ್ತರಣೆ, ಸ್ಮಾರಕ
ಲಕ್ಕುಂಡಿಯಲ್ಲಿ ಉತ್ಖನನ ಕಾರ್ಯ ಮುಂದುವರೆದಿದ್ದು, ಹನ್ನೆರಡನೇ ದಿನ ನಡೆದ ಕಾರ್ಯದಲ್ಲಿ ತ್ರಿಮುಖ ನಾಗಶಿಲೆ ಸಿಕ್ಕಿದೆ ಎನ್ನಲಾಗಿದೆ. ಅಡಕೆ ಆಕಾರದ ಕಲ್ಲಿನ ಮುಕುಟ ಮಣಿ ಪತ್ತೆಯಾಗಿದೆ. ದಿನದಿಂದ ದಿನಕ್ಕೆ ಉತ್ಖನನ ಕಾರ್ಯ ನಡೆ
ಬೆಂಗಳೂರಿನಲ್ಲಿ ಮದ್ಯ ಸೇವಿಸಿ ವಾಹನ ಚಲಾಯಿಸುವವರ ಸಂಖ್ಯೆ ಹೆಚ್ಚಾಗಿದ್ದು, 19,548 ಚಾಲಕರ ಪರವಾನಗಿ ಅಮಾನತಿಗೆ ಶಿಫಾರಸು ಮಾಡಲಾಗಿದೆ. 2025ರಲ್ಲಿ 39,349 ಡ್ರಂಕ್ ಅಂಡ್ ಡ್ರೈವ್ ಪ್ರಕರಣಗಳು ದಾಖಲಾಗಿದ್ದು, 10 ಸಾವಿರ ರೂ. ದಂಡ ವಿಧಿಸಲಾಗಿ
ಎತ್ತಿನಹೊಳೆ ಯೋಜನೆಗೆ 7,954 ಕೋಟಿ ರೂ. ಹಣಕಾಸಿನ ಕೊರತೆ ಎದುರಾಗಿದೆ. ಹಣ ಹೊಂದಿಸುವ ಬಗ್ಗೆ ಸ್ಪಷ್ಟತೆ ಇಲ್ಲ. ಗುತ್ತಿಗೆದಾರರ ಆಯ್ಕೆ ಮತ್ತು ಹಣಕಾಸು ಒದಗಿಸುವಲ್ಲಿ ಲೋಪಗಳು ಕಂಡುಬಂದಿವೆ. 12 ವರ್ಷಗಳಲ್ಲಿ 15,297 ಕೋಟಿ ರೂ. ಖರ್ಚಾದರೂ ಚಿ
ಬೆಂಗಳೂರಿನಲ್ಲಿ 1.5 ವರ್ಷಗಳಿಂದ ನಿರುದ್ಯೋಗಿಯಾಗಿದ್ದ ಟ್ಯಾಕ್ಸಿ ಚಾಲ vettoreರೊಬ್ಬರು, ಬದುಕಿಗಾಗಿ ರೈಡ್-ಹೇಲಿಂಗ್ ಆ್ಯಪ್ಗಳ ಮೊರೆಹೋಗಿದ್ದಾರೆ. ಪ್ರತಿದಿನ 16 ಗಂಟೆ ದುಡಿದರೂ, ಕಾರಿನ ಬಾಡಿಗೆ, ಗ್ಯಾಸ್, ಊಟದ ಖರ್ಚುಗಳ ನಂತರ ದಿನಕ
ಬೆಂಗಳೂರಿನ ಹೊಸಹಳ್ಳಿ-ಗೊರಪಾಳ್ಯ ರೈಲ್ವೆ ಸೇತುವೆ ಈಗ ಸಾರ್ವಜನಿಕರ ಸಂಚಾರಕ್ಕೆ ತೆರೆದಿದೆ. ಸುಮಾರು ಎರಡು ವರ್ಷಗಳ ಪುನರ್ನಿರ್ಮಾಣದ ನಂತರ, ಈ ಸೇತುವೆ ಸಾವಿರಾರು ಜನರಿಗೆ ನೆಮ್ಮದಿ ತಂದಿದೆ. ಇದು ಸುತ್ತಮುತ್ತಲಿನ ಪ್ರದೇಶಗಳ ಸ
ಬಾರಾಮತಿಯಲ್ಲಿ ನಡೆದ ಭೀಕರ ವಿಮಾನ ದುರಂತದಲ್ಲಿ ರಾಜಕಾರಣಿ ಅಜಿತ್ ಪವಾರ್ ಸೇರಿದಂತೆ ಐವರು ಪ್ರಾಣ ಕಳೆದುಕೊಂಡಿದ್ದಾರೆ. ದುರಂತದಲ್ಲಿ ಕ್ಯಾಪ್ಟನ್ ಸುಮಂತ್ ಕಪೂರ್, ಸಹ-ಪೈಲಟ್ ಕ್ಯಾಪ್ಟನ್ ಶಂಭವಿ ಪಾಠಕ್, ವಿಮಾನ ಪರಿಚಾರಕಿ ಪಿಂ
ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಕಾರ್ಮೋಡ ಶೀಘ್ರದಲ್ಲೇ ಅಂತ್ಯ ಕಾಣುವ ಸಾಧ್ಯತೆ ಇದೆ. ಅಮೆರಿಕ ಇರಾನ್ ಮೇಲೆ ದಾಳಿ ನಡೆಸಿದರೆ, ಅಲ್ಲಿ ಸರ್ಕಾರ ಪತನವಾಗಲಿದೆ. ಇರಾನ್ ಸೇನಾ ಪ್ರಾಬಲ್ಯ ಕೊನೆಗೊಳ್ಳಲಿದೆ. ದೇಶದ ವ್ಯವಹಾರಗಳು
ಕೊಳ್ಳೇಗಾಲದಲ್ಲಿ ಮದುವೆ ಆರತಕ್ಷತೆಗೆ ತೆರಳುತ್ತಿದ್ದ ವರನ ಮೇಲೆ ದುಷ್ಕರ್ಮಿಗಳು ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ. ವರನಿಗೆ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಧುವಿನ ಮಾಜಿ ಬಾಯ್ಫ್ರೆಂಡ್ ಈ ಕೃತ್ಯ ಎಸಗ
ICC T20 World Cup 2025 - ಪಾಕಿಸ್ತಾನ ನ ಕ್ರಿಕೆಟ್ ಮಂಡಳಿಯ ದಿನಕ್ಕೊಂದು ಮಾತನಾಡುತ್ತಿರುವುದು ಕ್ರಿಕೆಟ್ ವಲಯದಲ್ಲಿ ನಗೆಪಾಟಲಿಗೆ ಕಾರಣವಾಗಿದೆ. ಐಸಿಸಿ ಟಿ20 ವಿಶ್ವಕಪ್ 2026 ಟೂರ್ನಿಯಿಂದ ಬಾಂಗ್ಲಾದೇಶವನ್ನು ಹೊರಹಾಕಿದ್ದಕ್ಕೆ ಪಾಕಿಸ್ತಾನ
RCB W Vs UP Warriorz W- ಯುಪಿ ವಾರಿಯರ್ಸ್ ವಿರುದ್ಧ 8 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿದ ಸ್ಮೃತಿ ಮಂದಾನ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮಹಿಳಾ ಪ್ರೀಮಿಯರ್ ಲೀಗ್ 2026ರ ಫೈನಲ್ ತಲುಪಿದೆ. ಆಡಿದ 8 ಪಂದ್ಯಗಳಲ್ಲಿ 6 ಗೆಲುವಿನೊ
ಇದು ನಿಜಕ್ಕೂ ಒಂದು ರೀತಿಯಲ್ಲಿ ಜಗತ್ತಿನ ಎಂಟನೇ ಅದ್ಭುತ. ಕಳೆದ ನಾಲ್ಕು ವರ್ಷಗಳಿಂದ ಪರಸ್ಪರ ಬಂದೂಕುಯ ಗುರಿ ಇಟ್ಟಿರುವ ರಷ್ಯಾ-ಉಕ್ರೇನ್, ಕೊನೆಗೂ ಶಾಂತಿಯ ಮಾತುಗಳನ್ನಾಡಲಾರಂಭಿಸಿವೆ. ಇದರ ಮೊದಲ ಹೆಜ್ಜೆಯಾಗಿ ಉಕ್ರೇನ್ ಅಧ
ಮಾಜಿ ಶಾಸಕ ಅಶ್ವತ್ಥ ನಾರಾಯಣ ಅವರಿಗೆ ರಾಜ್ಯ ಭೂಕಬಳಿಕೆ ನ್ಯಾಯಾಲಯವು 1 ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿದೆ. ಕೃಷಿ ಜಮೀನನ್ನು ಭೂ ಪರಿವರ್ತನೆ ಮಾಡದೆ ಖಾಲಿ ನಿವೇಶನಗಳಾಗಿ ವಿಂಗಡಿಸಿ ಮಾರಾಟ ಮಾಡಿದ್ದ ಪ್ರಕರಣ
ರಾಜ್ಯ ಸರಕಾರವು ಸರ್ಕಾರಿ ಆಸ್ಪತ್ರೆ ಆವರಣದಲ್ಲಿರುವ ಜನೌಷಧಿ ಕೇಂದ್ರಗಳನ್ನು ಮುಚ್ಚುವ ತನ್ನ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಮೇಲ್ಮನವಿ ಸಲ್ಲಿಸಿದೆ. ಈ ವಿಚಾರವಾಗಿ ಕೇಂದ್ರ ಸರ್ಕಾರ ಮತ್ತು ಜನೌಷಧಿ
ಇರಾನ್ನಲ್ಲಿ ಅಮೆರಿಕಕ್ಕೆ ಗುಡ್ಡ ಅಗೆದು ಇಲಿ ಹಿಡಿದ ಅನುಭವ ಆಗುತ್ತಿದ್ದರೆ ಅದಕ್ಕೇನೂ ಆಶ್ಚರ್ಯಪಡಬೇಕಿಲ್ಲ. ಏಕೆಂದರೆ ಇರಾನ್ನಲ್ಲಿ ಆಡಳಿತ ಬದಲಾವಣೆ ಬಗ್ಗೆ ಮಾತನಾಡುತ್ತಿದ್ದ ಟ್ರಂಪ್ ಆಡಳಿತಕ್ಕೆ, ಆಯತೊಲ್ಲಾ ಖಮೇನಿ ಸ

26 C