SENSEX
NIFTY
GOLD
USD/INR

Weather

28    C
... ...View News by News Source
ದೇಶಾದ್ಯಂತ 2900 KM ನಮೋ ಭಾರತ್ ರೈಲು ಕಾರಿಡಾರ್; ಆರ್ಥಿಕ ಸಮೀಕ್ಷೆಯಲ್ಲಿ ಕರ್ನಾಟಕದ 3 ಮಾರ್ಗ ಪ್ರಸ್ತಾವನೆ; ಎಲ್ಲೆಲ್ಲಿ?

ಕೇಂದ್ರ ಸರ್ಕಾರ ದೇಶಾದ್ಯಂತ 2900 ಕಿ.ಮೀ ನಮೋ ಭಾರತ್ ರ್ಯಾಪಿಡ್ ರೈಲು ಕಾರಿಡಾರ್‌ಗಳನ್ನು ನಿರ್ಮಿಸಲು ಸಿದ್ಧತೆ ನಡೆಸಿದೆ. ಕರ್ನಾಟಕದಲ್ಲಿ ಬೆಂಗಳೂರು-ಮೈಸೂರು, ಬೆಂಗಳೂರು-ತುಮಕೂರು, ಮತ್ತು ಬೆಂಗಳೂರು-ಹೊಸೂರು ಮಾರ್ಗಗಳಲ್ಲಿ 3 ಕಾ

30 Jan 2026 4:23 pm
ಪತಿ ತಮಾಷೆಗೆ ʼಕೋತಿʼ ಎಂದಿದ್ದಕ್ಕೆ ನೇಣಿಗೆ ಶರಣಾದ ಮಹಿಳೆ; ಲಕ್ನೋದಲ್ಲಿ ನಡೆದ ಬೆಚ್ಚಿ ಬೀಳಿಸೋ ಘಟನೆ!

ಲಕ್ನೋದಲ್ಲಿ ಪತಿ 'ಕೋತಿ' ಎಂದು ಕರೆದಿದ್ದಕ್ಕೆ ಮನನೊಂದ 23 ವರ್ಷದ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ನಾಲ್ಕು ವರ್ಷಗಳ ಪ್ರೀತಿಸಿ ಮದುವೆಯಾಗಿದ್ದರು.ಆದರೆ, ದಂಪತಿಗಳು ಬುಧವಾರ ಮನೆಯಲ್ಲಿದ್ದಾಗ, ಪತ್ನಿಯ ತಂಗಿಯೊಂದಿ

30 Jan 2026 4:15 pm
ಮುಟ್ಟಿನ ನೈರ್ಮಲ್ಯ ಉತ್ಪನ್ನಗಳ ಕೊರತೆ ಹೆಣ್ಣು ಮಕ್ಕಳ ಮೂಲಭೂತ ಹಕ್ಕುಗಳ ಉಲ್ಲಂಘನೆ : ಸುಪ್ರೀಂಕೋರ್ಟ್

ಮುಟ್ಟಿನ ನೈರ್ಮಲ್ಯ ಉತ್ಪನ್ನಗಳ ವಿಚಾರವಾಗಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮುಟ್ಟಿನ ನೈರ್ಮಲ್ಯ ಉತ್ಪನ್ನಗಳ ಕೊರತೆ ಹೆಣ್ಣು ಮಕ್ಕಳ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗುತ್ತದೆ. ಶಿಕ್ಷಣ, ಸಮಾನತೆ, ಆರೋಗ್ಯ, ಘನತೆ ಮ

30 Jan 2026 4:09 pm
ಮತ್ತೊಮ್ಮೆ ನರೇಂದ್ರ ಮೋದಿ ಸರ್ಕಾರ ಹೊಗಳಿದ ಶಶಿ ತರೂರ್‌; ಈ ಬಾರಿಯ ಶಹಬ್ಬಾಸ್‌ಗಿರಿಗೆ ಕಾರಣ?

ತಿರುವನಂತಪುರಂ ಕಾಂಗ್ರೆಸ್‌ ಸಂಸದ ಶಶಿ ತರೂರ್‌ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಹೊಗಳುವುದು ಹೊಸತೇನಲ್ಲ. ಆಪರೇಷನ್‌ ಸಿಂಧೂರ ಸೇನಾ ಕಾರ್ಯಾಚರಣೆ ಬಳಿಕ ಕೇಂದ್ರ ಸರ್ಕಾರದ ಪರವಾಗಿ ಗಟ್ಟಿಯಾ

30 Jan 2026 4:07 pm
ಸುಳ್ಳು ಹೇಳುವುದರಲ್ಲಿ ಪ್ರಧಾನಿ ಮೋದಿಯವರಿಗೆ ನೊಬೆಲ್ ಪ್ರಶಸ್ತಿ ಕೊಡಬೇಕು: ಉಗ್ರಪ್ಪ ವಾಗ್ದಾಳಿ

ಸುಳ್ಳು ಭರವಸೆ ನೀಡಿ ಅಧಿಕಾರಕ್ಕೆ ಬಂದ ಪ್ರಧಾನಿ ಮೋದಿ, ದೇಶದ ಆರ್ಥಿಕ ಸ್ಥಿತಿಯನ್ನು ಹದಗೆಡಿಸಿದ್ದಾರೆ ಎಂದು ಕೆಪಿಸಿಸಿ ಉಪಾಧ್ಯಕ್ಷ ವಿ.ಎಸ್. ಉಗ್ರಪ್ಪ ವಾಗ್ದಾಳಿ ನಡೆಸಿದರು. ಬೆಲೆ ಏರಿಕೆ, ಉದ್ಯೋಗ ಕೊರತೆ, ಹಾಗೂ ರಾಜ್ಯದ ಅನು

30 Jan 2026 3:38 pm
ಅಂದು ಹೌದಾ ಹುಲಿಯಾ, ಇಂದು ಅಸಹಾಯಕ : ಸಿಎಂ ವಿರುದ್ದ ಬಿಜೆಪಿ ಅಸ್ತ್ರಕ್ಕೆ ಈ 3 ಕಾರಣಗಳು ಆಧಾರವೇ?

CM Siddaramaiah Vs BJP : ವಿಧಾನಮಂಡಲದ ಅಧಿವೇಶನ ಹಲವು ಕುತೂಹಲಕಾರಿ ವಿದ್ಯಮಾನಕ್ಕೆ ಸಾಕ್ಷಿಯಾಗುತ್ತಿದೆ. ಬಿಜೆಪಿಯ ಹಿರಿಯ ನಾಯಕ ವಿ.ಸುನಿಲ್ ಕುಮಾರ್ ಅವರು, ಯಾವ ಕಾರಣಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಷ್ಟು ಅಸಹಾಯಕರಾಗಿದ್ದಾ

30 Jan 2026 3:34 pm
Explained: ಚಿನ್ನಾ ತೊಗೊಳಕ್ಕಾಗಲ್ಲ ಚಿನ್ನ, ಅಂತಾರಾಷ್ಟ್ರೀಯ ಬಜೆಟ್‌ ಬಂದರೆ ಚೆನ್ನ; 2026 ಪೂರ್ತಿ ಹಿಗೇನಾ?

ಭಾರತದಂತಹ ರಾಷ್ಟ್ರದಲ್ಲಿ ಚಿನ್ನ ಕೊಳ್ಳುವುದನ್ನು ಕೇವಲ ವಯಾವಹಾರಿಕ ದೃಷ್ಟಿಯಿಂದ ನೋಡಲಾಗುವುದಿಲ್ಲ. ಹಳದಿ ಲೋಹದಿಂದಿಗೆ ಭಾರತೀಯರ ಭಾವನಾತ್ಮಕ ಸಂಬಂಧಕ್ಕೆ ಪ್ರಾಚೀನ ಇತಿಹಾಸವೇ ಇದೆ. ಭಾರತದಲ್ಲಿ ಚಿನ್ನ ಸಂಬಂಧಗಳನ್ನು ಬೆ

30 Jan 2026 3:19 pm
ಕರ್ನಾಟಕ ಬಿಜೆಪಿ ವಿರುದ್ಧ ಸೈಬರ್‌ ಕ್ರೈಂ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು, ಕಾರಣ ಏನು?

ಸ್ಕಾಮ್‌ ಲಾರ್ಡ್ಸ್‌ ಅಂದರೆ ಹಗರಣದ ಧಣಿಗಳು ಎನ್ನುವಂತೆ ಚಿತ್ರಿಸಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್‌ ಅವರ ಪೋಸ್ಟರ್‌ ಅನ್ನು ಬಿಜೆಪಿ ತನ್ನ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿತ್ತು. ಈ ಚಿತ್ರವನ್ನು ಹಾಕಿದ ಒಂದು ದಿನದ

30 Jan 2026 3:07 pm
ʻಸಚಿವ ಕೆಜೆ ಜಾರ್ಜ್ ರಾಜೀನಾಮೆ ಕೇವಲ ಊಹಾಪೋಹ, ಸುಳ್ಳು ಸುದ್ದಿ ನಂಬಬೇಡಿʼ: ಪರಮೇಶ್ವರ್

ಸಚಿವ ಕೆ.ಜೆ. ಜಾರ್ಜ್ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂಬುದು ಕೇವಲ ಊಹಾಪೋಹ ಎಂದು ಗೃಹ ಸಚಿವ ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಕೆಲವು ಹಿತಾಸಕ್ತಿಗಳು ಸುಳ್ಳು ಸುದ್ದಿ ಹಬ್ಬಿಸುತ್ತಿವೆ. ಇಂಧನ ಇಲಾಖೆಯಲ್ಲಿ ಯತೀಂದ್ರ ಅವ

30 Jan 2026 2:57 pm
ನೂರು ಜನ್ಮ ಹುಟ್ಟಿ ಬಂದ್ರು ನೀನು ಲೀಡರ್ ಆಗೋಕೆ ಆಗಲ್ಲ! ಗುಡುಗಿದ ಜನಾರ್ದನ ರೆಡ್ಡಿ, ಸವಾಲು ಸ್ವೀಕರಿಸಿದ ನಾಗೇಂದ್ರ

ಬಳ್ಳಾರಿ ವಿಚಾರವಾಗಿ ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯ ಗಾಲಿ ಜನಾರ್ದನ ರೆಡ್ಡಿ ಹಾಗೂ ಬಿ.ನಾಗೇಂದ್ರ ನಡುವೆ ತೀವ್ರ ವಾಕ್ಸಮರ ನಡೆಯಿತು. ವಾಲ್ಮೀಕಿ ಸಮಾಜದಲ್ಲಿ ರಾಮುಲು ಎದುರು ನೀನು ನಾಯಕನಾಗಲು ಸಾಧ್ಯವಿಲ್ಲ ಎಂದು ಜನಾರ್ದನ ರ

30 Jan 2026 2:24 pm
ಬೆಂಗಳೂರಲ್ಲಿ‌ ಭ್ರಷ್ಟ ಇನ್ಸ್‌ಪೆಕ್ಟರ್‌ಗೆ ಲೋಕಾಯುಕ್ತ ಶಾಕ್; 5 ಲಕ್ಷ ರೂ. ಲಂಚಕ್ಕೆ ಪಡೆಯುವಾಗ್ಲೇ ಬಂಧನ

ಕ್ರಿಮಿನಲ್‌ ಪ್ರಕರಣದಲ್ಲಿ ಸಹಾಯ ಮಾಡುವುದಾಗಿ ಆರೋಪಿ ಅಕ್ಬರ್‌ ಎಂಬುವವರ ಬಳಿ ನಾಲ್ಕು ಲಕ್ಷ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಬೆಂಗಳೂರಿನ ಕೆಪಿ ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಗೋವಿಂದರಾಜುರನ್ನು ಚಾಮರಾಜಪೇಟೆಯ ಸ

30 Jan 2026 2:02 pm
ಬೆಂಗಳೂರಿನ ಮೊದಲ ಡಬಲ್ ಡೆಕ್ಕರ್ ಫ್ಲೈಓವರ್ ಪೂರ್ಣ ಪ್ರಮಾಣದಲ್ಲಿ ಶೀಘ್ರ ತೆರೆಯಲಿದೆ! ಯಾವಾಗ? ಯಾರಿಗೆ ಅನುಕೂಲ?

ಬೆಂಗಳೂರಿನ ಮೊದಲ ಡಬಲ್ ಡೆಕ್ಕರ್ ಫ್ಲೈಓವರ್, ಸೆಂಟ್ರಲ್ ಸಿಲ್ಕ್ ಬೋರ್ಡ್‌ನಿಂದ ರಾಗಿಗುಡ್ಡದವರೆಗೆ ಮಾರ್ಚ್ ವೇಳೆಗೆ ಸಂಪೂರ್ಣ ಸಾರ್ವಜನಿಕರ ಬಳಕೆಗೆ ಸಿದ್ಧವಾಗಲಿದೆ. ಫೆಬ್ರುವರಿ ವೇಳೆಗೆ ಕಾಮಗಾರಿ ಪೂರ್ಣಗೊಳ್ಳುವ ನಿರೀಕ್

30 Jan 2026 2:01 pm
ಫಾಸ್ಟ್‌ಟ್ಯಾಗ್‌ನಿಂದ, ಸಿಗರೇಟ್‌, ಬಜೆಟ್‌ವರೆಗೆ... ಫೆ.1ರಿಂದ ಹಲವು ಬದಲಾವಣೆ; ಏನೇನು? ಇಲ್ಲಿದೆ ವಿವರ

ಫೆಬ್ರವರಿ 1, 2026 ರಿಂದ ದೇಶದಲ್ಲಿ ಹಲವು ಮಹತ್ವದ ಬದಲಾವಣೆಗಳು ಆಗಲಿವೆ. ಅಂದು ಕೇಂದ್ರ ಬಜೆಟ್ ಮಂಡನೆಯಾಗಲಿದ್ದು, ಭಾನುವಾರವಾಗಿದ್ದರೂ ಷೇರು ಮಾರುಕಟ್ಟೆಗಳು ಕಾರ್ಯನಿರ್ವಹಿಸಲಿವೆ. ವಾಹನ ಸವಾರರಿಗೆ ಫಾಸ್ಟ್‌ಟ್ಯಾಗ್ ಕೆವೈಸಿ ನ

30 Jan 2026 1:43 pm
West Bengal Survey : ಜನಪ್ರಿಯತೆಯಲ್ಲಿ ಹಿಗ್ಗಿದ ಮೋದಿ, ಕುಗ್ಗಿದ ದೀದಿ - ಈಗ ಚುನಾವಣೆ ನಡೆದರೆ..

C-Voter MOTN Survey : ಈ ಹೊತ್ತಿನಲ್ಲಿ ಚುನಾವಣೆ ನಡೆದರೆ ನಿಮ್ಮ ಬೆಂಬಲ ಯಾರಿಗೆ ಎನ್ನುವ ಸಮೀಕ್ಷೆಯನ್ನು ಸಿವೋಟರ್ ನಡೆಸಿದೆ. ಅದರ ಪ್ರಕಾರ, ರಾಷ್ಟ್ರ ಮಟ್ಟದಲ್ಲಿ ಬಿಜೆಪಿಗೆ ಪ್ಲಸ್ ಪಾಯಿಂಟ್ ಆಗುವ ಸಾಧ್ಯತೆಯಿದೆ. ಇನ್ನು, ಚುನಾವಣಾ ಹೊಸ್ತ

30 Jan 2026 1:42 pm
ಮಹಾರಾಷ್ಟ್ರ ಸರ್ಕಾರದಿಂದ 'ಮಹಾ' ಹೆಜ್ಜೆ ; ಮಹಿಳೆಯರಿಗಾಗಿ ಪ್ರತ್ಯೇಕ 'ಋತುಬಂಧ ಕ್ಲಿನಿಕ್‌' ಗಳ ಆರಂಭ

ಮಹಾರಾಷ್ಟ್ರವು ದೇಶದಲ್ಲೇ ಮೊಟ್ಟಮೊದಲ ಬಾರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರತ್ಯೇಕ 'ಋತುಬಂಧ ಕ್ಲಿನಿಕ್‌'ಗಳನ್ನು ಪ್ರಾರಂಭಿಸಿದೆ. ಮಹಿಳೆಯರ ಆರೋಗ್ಯಕ್ಕೆ ಆದ್ಯತೆ ನೀಡುವ ಈ ಉಪಕ್ರಮವು ಋತುಬಂಧದ ಸಮಯದಲ್ಲಿ ಎದುರಾಗುವ ದೈ

30 Jan 2026 1:11 pm
ಯುಜಿಸಿ ಹೊಸ ನಿಯಮ 2026: ಏನಿದು 'ಸಮಾನತೆ ನಿಯಮಾವಳಿ'? ವಿವಾದದ ಮೂಲ ಏನು? ಸಾಧಕ-ಬಾಧಕಗಳ ಸಂಪೂರ್ಣ ವಿಶ್ಲೇಷಣೆ

ದೇಶದ ಉನ್ನತ ಶಿಕ್ಷಣದಲ್ಲಿ ಸಮಾನತೆ ತರಲು ಯುಜಿಸಿ ರೂಪಿಸಿರುವ ನೂತನ ನಿಯಮಗಳು ಭಾರೀ ಚರ್ಚೆಗೆ ಕಾರಣವಾಗಿವೆ. ಎಲ್ಲರನ್ನೂ ಒಳಗೊಳ್ಳುವ ಈ ಹೆಜ್ಜೆ ಸ್ವಾಗತಾರ್ಹವಾದರೂ, ಅನುಷ್ಠಾನದ ಹಾದಿಯಲ್ಲಿ ಹಲವು ಪ್ರಶ್ನೆಗಳು ಮೂಡಿವೆ. ಸುಪ

30 Jan 2026 1:10 pm
ಸದನ ಕದನ: ಮೋದಿ ಸರ್ಕಾರವನ್ನು ಹೊಗಳ್ತಾ ರಾಜ್ಯ ಬಿಜೆಪಿಗೆ ಟಾಂಗ್ ಕೊಟ್ಟ ಯತ್ನಾಳ್!

ಬಸನಗೌಡ ಪಾಟೀಲ್ ಯತ್ನಾಳ್ ಅವರು ಕೇಂದ್ರ ಸರ್ಕಾರದ ಸಾಧನೆಗಳನ್ನು ಶ್ಲಾಘಿಸಿದ್ದಾರೆ. ರಾಜ್ಯ ಸರ್ಕಾರವು ಕೇಂದ್ರದ ವಿರುದ್ಧ ಆರೋಪ ಮಾಡುತ್ತಿರುವುದನ್ನು ಅವರು ಟೀಕಿಸಿದರು. ಗುತ್ತಿಗೆದಾರರ ಸಂಘದ ಭ್ರಷ್ಟಾಚಾರದ ಆರೋಪಗಳ ಬಗ್ಗ

30 Jan 2026 1:06 pm
ʻಅವ್ರು ಹಿಂದಿ ಹೇರಿಕೆ ನಿಲ್ಲಿಸಲ್ಲ, ನಾವು ಹೋರಾಟ ನಿಲ್ಲಿಸಲ್ಲʼ: ಡಿಎಂಕೆ ಸಂಸದೆ ಕನಿಮೊಳಿ

Tamil Nadu Language Conflict ಚೆನ್ನೈನ ಪಾರ್ಕ್ ಟೌನ್ ರೈಲು ನಿಲ್ದಾಣದಲ್ಲಿ ಇಂಗ್ಲಿಷ್ ನಾಮಫಲಕ ಅಳವಡಿಸುವ ಬದಲಾಗಿ ಹಿಂದಿ ನಾಮಫಲಕಗಳನ್ನು ಅಳವಡಿಸಿರುವುದರ ಕುರಿತು ಸಂಸದೆ ಕನಿಮೋಳಿ ಕಿಡಿಕಾರಿದ್ದಾರೆ. ಮತ್ತೆ ಕೇಂದ್ರ ತಮಿಳುನಾಡಿನಲ್ಲಿ ತನ

30 Jan 2026 12:31 pm
ಅಮೆರಿಕದಲ್ಲಿ ಕೋರ್ಟ್ ಸಮರಕ್ಕೆ ಸಜ್ಜಾದ ಅದಾನಿ, ಟ್ರಂಪ್ ಪರ ವಾದಿಸುವ ದಿಗ್ಗಜ ವಕೀಲನ ನೇಮಕ! ಏನಿದು ಕೇಸ್‌?

ಅಮೆರಿಕದ ಎಸ್‌ಇಸಿ ಹೂಡಿರುವ ವಂಚನೆ ಮತ್ತು ಲಂಚದ ಆರೋಪದ ಪ್ರಕರಣವನ್ನು ಎದುರಿಸಲು ಗೌತಮ್ ಅದಾನಿ ಅವರು ಖ್ಯಾತ ವಕೀಲ ರಾಬರ್ಟ್ ಗಿಯುಫ್ರಾ ಜೂನಿಯರ್ ಅವರನ್ನು ನೇಮಿಸಿಕೊಂಡಿದ್ದಾರೆ. ಗಿಯುಫ್ರಾ ಅವರು ಅಮೆರಿಕ ಅಧ್ಯಕ್ಷ ಡೊನಾಲ

30 Jan 2026 12:31 pm
ವಿಧಾನಸಭೆಯಲ್ಲಿ ಧರ್ಮಸ್ಥಳ ವಿಚಾರ ಪ್ರಸ್ತಾಪ: ತನಿಖೆ ಯಾವ ಹಂತದಲ್ಲಿದೆ ಎಂದು ಪ್ರಶ್ನಿಸಿದ ಸುರೇಶ್ ಕುಮಾರ್

ವಿಧಾನಸಭೆಯಲ್ಲಿ ಧರ್ಮಸ್ಥಳದ ಅಪರಾಧ ಪ್ರಕರಣಗಳ ತನಿಖೆ ಬಗ್ಗೆ ಬಿಜೆಪಿ ಸದಸ್ಯ ಸುರೇಶ್ ಕುಮಾರ್ ಸರ್ಕಾರದ ನಡೆಯನ್ನು ಪ್ರಶ್ನಿಸಿದರು. ಎಸ್ಐಟಿ ತನಿಖೆಯ ಸ್ಥಿತಿಗತಿ, ಮಧ್ಯಂತರ ವರದಿ ನೀಡದಿರುವುದು, ಹಾಗೂ ಶ್ರದ್ಧಾ ಕೇಂದ್ರದ ಬಗ

30 Jan 2026 11:37 am
ಚಿನ್ನದ ಬೆಲೆಯಲ್ಲಿ ಏಕಾಏಕಿ ₹8,000 ಕುಸಿತ, ದಿಢೀರ್‌ ಇಳಿಕೆಗೆ ಕಾರಣ ಏನು? ಬೆಂಗಳೂರಿನಲ್ಲಿ ಎಷ್ಟಿದೆ ದರ?

ಬೆಂಗಳೂರಿನಲ್ಲಿ ಚಿನ್ನ ಮತ್ತು ಬೆಳ್ಳಿ ದರಗಳಲ್ಲಿ ಭಾರಿ ಏರಿಳಿತ ಕಂಡುಬಂದಿದೆ. ಗುರುವಾರ 10 ಗ್ರಾಂ ಚಿನ್ನದ ದರ 11,770 ರೂ. ಮತ್ತು ಬೆಳ್ಳಿ ಕೆಜಿಗೆ 30,000 ರೂ. ಏರಿಕೆಯಾಗಿ ದಾಖಲೆ ಬರೆದಿತ್ತು. ಆದರೆ, ಶುಕ್ರವಾರ (ಜ. 30) 24 ಕ್ಯಾರೆಟ್ ಚಿನ್ನ 8,2

30 Jan 2026 11:36 am
ʻನಿಮ್ಮ ಜೊತೆ ಚರ್ಚೆಗೆ ನಮ್ಮ BMTC MD ರೆಡಿ, ಧೈರ್ಯವಿದ್ದರೆ ಬನ್ನಿʼ; ಮೋಹನ್‌ದಾಸ್‌ ಪೈಗೆ ಸಾರಿಗೆ ಸಚಿವರ ಸವಾಲ್‌

ಡಿಸಿಎಂ ಡಿಕೆ ಶಿವಕುಮಾರ್‌ ಮತ್ತು ಬಯೋಕಾನ್‌ಮುಖ್ಯಸ್ಥೆ ಕಿರಣ್‌ ಮಜುಂದಾರ್‌ ಅವರ ಹಗ್ಗ ಜಗ್ಗಾಟಕ್ಕೆ ಕೊನೆ ಹಾಡಿದ ನಂತರ ಈಗ ಉದ್ಯಮಿ ಮೋಹನ್‌ದಾಸ್ ಪೈ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನಡುವೆ ಜಟಾಪಟಿ ಶುರುವಾಗಿದೆ. ಬ

30 Jan 2026 11:12 am
ಕೆನಡಾದ ವಿಮಾನಗಳ ಮೇಲೆ ಶೇ.50% ಸುಂಕ ಬೆದರಿಕೆ ಹಾಕಿದ ಟ್ರಂಪ್‌: ಕೆನಡಾ ವಿಮಾನಗಳ ಪ್ರಮಾಣೀಕರಣವನ್ನು ರದ್ದುಗೊಳಿಸುತ್ತೇನೆ ಎನ್ನಲು ಕಾರಣವೇನು?

ಅಮೆರಿಕಾ ಮತ್ತು ಕೆನಡಾ ನಡುವೆ ಭಿನ್ನತೆ ಹೆಚ್ಚಾಗಿದೆ. ಕೆನಡಾ ಅಮೆರಿಕನ್ ಗಲ್ಫ್‌ಸ್ಟ್ರೀಮ್ ಜೆಟ್‌ಗಳನ್ನು ಪ್ರಮಾಣೀಕರಿಸದಿದ್ದರೆ, ಕೆನಡಾದಿಂದ ಬರುವ ಎಲ್ಲಾ ವಿಮಾನಗಳ ಮೇಲೆ ಶೇ.50% ಸುಂಕ ವಿಧಿಸುವುದಾಗಿ ಡೊನಾಲ್ಡ್ ಟ್ರಂಪ್ ಎ

30 Jan 2026 10:39 am
ಚಿನ್ನ - ಬೆಳ್ಳಿ ಬೆಲೆಯಲ್ಲಿ ದಿಢೀರ್‌ ಕುಸಿತ, ಒಂದೇ ದಿನದಲ್ಲಿ 14%ವರೆಗೆ ಇಳಿಕೆ ಕಂಡ ಇಟಿಎಫ್‌ಗಳು! ಕಾರಣ ಏನು?

ದಾಖಲೆಯ ಮಟ್ಟಕ್ಕೆ ಏರಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಶುಕ್ರವಾರ (ಜ. 30) ದಿಢೀರ್ ಕುಸಿತ ಕಂಡಿವೆ. ಎಂಸಿಎಕ್ಸ್‌ನಲ್ಲಿ ಚಿನ್ನ ಶೇಕಡಾ 5 ಮತ್ತು ಬೆಳ್ಳಿ ಶೇಕಡಾ 6ರಷ್ಟು ಇಳಿಕೆಯಾಗಿದೆ. ಇದರ ಪರಿಣಾಮವಾಗಿ ಸಿಲ್ವರ್ ಇಟಿಎಫ್‌ಗಳ

30 Jan 2026 10:37 am
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸ್ಥಿತಿಗತಿ ಹೇಗಿದೆ? ಬೆಚ್ಚಿ ಬೀಳಿಸುವಂತಿದ್ಯಾ 2025 ರ ಅಂಕಿ-ಅಂಶಗಳು

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ವಿಪಕ್ಷಗಳ ಆರೋಪ. ಕೊಲೆ, ಅತ್ಯಾಚಾರ, ದರೋಡೆ ಪ್ರಕರಣಗಳು ಹೆಚ್ಚಾಗಿದ್ದು, ಸೈಬರ್ ಕ್ರೈಂ ವಂಚನೆಗಳು ಲಕ್ಷಾಂತರ ರೂಪಾಯಿ ನಷ್ಟಕ್ಕೆ ಕಾರಣವಾಗಿವೆ.ಈ ಕುರಿತ 2025ರ ಅಂಕಿ-ಅಂಶಗಳ

30 Jan 2026 10:21 am
ನಿಮ್ಮ ಹಳ್ಳಿಯಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಸರ್ಕಾರದಿಂದ ಸಿಗಲಿದೆ 20 ಲಕ್ಷ ರೂ. ಅನುದಾನ: ಅರ್ಜಿ ಸಲ್ಲಿಕೆ ಹೇಗೆ?

ಕರ್ನಾಟಕ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಸಾಮಾಜಿಕ, ಸಾಂಸ್ಕೃತಿಕ ಏಳಿಗೆಗೆ ಸಮುದಾಯ ಭವನ ನಿರ್ಮಾಣಕ್ಕೆ ದೊಡ್ಡ ಮೊತ್ತದ ಆರ್ಥಿಕ ಸಹಾಯ ನೀಡುತ್ತಿದೆ. ಗ್ರಾಮೀಣ, ನಗರ ಪ್ರದೇಶಗಳಲ್ಲಿ ಶುಭ ಸಮಾರಂಭ, ಶೈಕ್ಷಣ

30 Jan 2026 10:13 am
ದಶಕಗಳು ಉರುಳಿದರೂ ಪೂರ್ಣಗೊಂಡಿಲ್ಲ ಕೃಷ್ಣಾ ಮೇಲ್ದಂಡೆ ಯೋಜನೆ ; ಸಿಕ್ಕಿತೇ ‘ರಾಷ್ಟ್ರ’ ಮನ್ನಣೆ?

ಕೇಂದ್ರ ಸರಕಾರ ಈ ಬಾರಿಯ ಬಜೆಟ್‌ನಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಘೋಷಿಸುವ ನಿರೀಕ್ಷೆ ಇದೆ. ಉತ್ತರ ಕರ್ನಾಟಕದ ಜೀವನಾಡಿಯಾಗಿರುವ ಈ ಯೋಜನೆಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳ ಇಚ್ಛಾಶಕ್ತಿ ಅಗತ

30 Jan 2026 9:32 am
ವರದಕ್ಷಿಣೆ ಕಿರುಕುಳ; ಗರ್ಭಿಣಿಯಾಗಿದ್ದ ಕಮಾಂಡೋ ಪತ್ನಿಯನ್ನು ಡಬಲ್‌ನಿಂದ ಕೊಂದ ಪತಿ ಅಮಾನತು

ನಿನ್ನ ತಂಗಿಯನ್ನು ಕೊಲೆ ಮಾಡುತ್ತಿದ್ದೇನೆ ಈ ವಾಯ್ಸ್‌ ರೆಕಾರ್ಡ್‌ ಮಾಡಿಕೋ ಇದು ಪೊಲೀಸರಿಗೆ ಬೇಕಾಗುತ್ತದೆ ಎಂದು ಆಕೆಯನ್ನು ಕೊಲೆಗೈದಿದ್ದಾನೆ. ಐದು ನಿಮಿಷದ ನಂತರ ಪುನಃ ಕರೆ ಮಾಡಿ ಆಕೆ ಸತ್ತಿದ್ದಾಳೆ ಎಂದು 'ಸ್ವಾಟ್‌' ಟೀಮ್

30 Jan 2026 9:18 am
ಕೊಪ್ಪಳದಲ್ಲಿ ಲೋಕಾಯುಕ್ತ ಅಧಿಕಾರಿಗಳ ದಾಳಿ : ಕಿಮ್ಸ್ ಆಡಳಿತಾಧಿಕಾರಿ ಬಿ.ಕಲ್ಲೇಶ ಮನೆ ಶೋಧ

ಕೊಪ್ಪಳದಲ್ಲಿ ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ಕೊಟ್ಟಿದ್ದಾರೆ. ಆರೋಪದ ಹಿನ್ನೆಲೆ ಕೊಪ್ಪಳ ವೈದ್ಯಕೀಯ ಮಹಾವಿದ್ಯಾಲಯದ ಆಡಳಿತಾಧಿಕಾರಿ ಬಿ ಕಲ್ಲೇಶ ಅವರ ಮನೆ, ಕಾಲೇಜುಗಳ ಮೇಲೆ ದಾಳಿಯ

30 Jan 2026 9:17 am
ಕಾರವಾರದ ಶಾಲಾ ಆವರಣಗಳಲ್ಲಿ 3ಸಾವಿರಕ್ಕೂ ಅಧಿಕ ಶ್ವಾನಗಳ ಆರ್ಭಟ: ಬೀದಿನಾಯಿಗಳ ಗಣತಿ ಸಮೀಕ್ಷೆಯಲ್ಲಿ ಪತ್ತೆ, ಕುಮಟಾದಲ್ಲಿ ಅತಿಹೆಚ್ಚು!

ಕಾರವಾರ ಶೈಕ್ಷಣಿಕ ಜಿಲ್ಲೆಯ ಶಾಲೆಗಳಲ್ಲಿ 3,493 ಬೀದಿನಾಯಿಗಳು ಇರುವುದು ಸಮೀಕ್ಷೆಯಲ್ಲಿ ತಿಳಿದುಬಂದಿದೆ. ಕುಮಟಾ ತಾಲೂಕಿನಲ್ಲಿ ಅತಿಹೆಚ್ಚು ನಾಯಿಗಳು ಕಂಡುಬಂದಿವೆ. ನಗರ ಪ್ರದೇಶ, ತ್ಯಾಜ್ಯ ವಿಲೇವಾರಿ ಘಟಕಗಳು, ಮೀನು ಮಾರಾಟ ಸ್

30 Jan 2026 9:08 am
ಗೌಡ್ರನ್ನು ಭೇಟಿಯಾಗಿ ಗ್ರೇಟ್ ಲೀಡರ್ ಎಂದ ಮೋದಿ : ಕಾಮೆಂಟ್ ಬಾಕ್ಸ್‌ನಲ್ಲಿ ಬಂತು 'My President' ರಿಪ್ಲೈ!

PM Modi Meets Deve Gowda : ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಭೇಟಿಯಾಗಿದ್ದಾರೆ. ಅವರೊಬ್ಬರು ಗ್ರೇಟ್ ಲೀಡರ್ ಎಂದು ಮೋದಿ, ಫೋಟೋ ಜೊತೆ ಟ್ವೀಟ್ ಮಾಡಿದ್ದಾರೆ. ಅದಕ್ಕೆ ತರಹೇವಾರಿ ಕಾಮೆಂಟ್’ಗಳು ಬಂದಿದ್ದ

30 Jan 2026 8:29 am
ಹಂಪಿಗೆ ವಿಶೇಷ ಪ್ಯಾಕೇಜ್‌ ನಿರೀಕ್ಷೆ? ಹಣಕಾಸು ಮತ್ತು ಪ್ರವಾಸೋದ್ಯಮ ಸಚಿವರ ಭೇಟಿಯಿಂದ ಗರಿಗೆದರಿದ ನಿರೀಕ್ಷೆ

ಕೇಂದ್ರ ಬಜೆಟ್ ಮಂಡನೆಗೆ ದಿನಗಣನೆ ಹಿನ್ನೆಲೆಯಲ್ಲಿ ಹಂಪಿ ವಿಶೇಷ ಪ್ಯಾಕೇಜ್ ನಿರೀಕ್ಷೆಯಲ್ಲಿದೆ. ಜಾಗತಿಕ ಪ್ರವಾಸಿ ಕೇಂದ್ರವಾಗಿ ರೂಪುಗೊಳ್ಳುತ್ತಿರುವ ಹಂಪಿಗೆ ಮೂಲಸೌಕರ್ಯ ಕಲ್ಪಿಸಲು, ವಿಮಾನ ನಿಲ್ದಾಣ ವಿಸ್ತರಣೆ, ಸ್ಮಾರಕ

30 Jan 2026 8:25 am
ಲಕ್ಕುಂಡಿಯಲ್ಲಿ 12ನೇ ದಿನದ ಉತ್ಖನನ: ತ್ರಿಮುಖ ನಾಗಶಿಲೆ ಹಾಗೂ ಕಲ್ಲಿನ ಮುಕುಟ ಮಣಿ ಪತ್ತೆ

ಲಕ್ಕುಂಡಿಯಲ್ಲಿ ಉತ್ಖನನ ಕಾರ್ಯ ಮುಂದುವರೆದಿದ್ದು, ಹನ್ನೆರಡನೇ ದಿನ ನಡೆದ ಕಾರ್ಯದಲ್ಲಿ ತ್ರಿಮುಖ ನಾಗಶಿಲೆ ಸಿಕ್ಕಿದೆ ಎನ್ನಲಾಗಿದೆ. ಅಡಕೆ ಆಕಾರದ ಕಲ್ಲಿನ ಮುಕುಟ ಮಣಿ ಪತ್ತೆಯಾಗಿದೆ. ದಿನದಿಂದ ದಿನಕ್ಕೆ ಉತ್ಖನನ ಕಾರ್ಯ ನಡೆ

30 Jan 2026 6:33 am
ಬೆಂಗಳೂರಲ್ಲಿ ಕುಡಿದು ವಾಹನ ಚಾಲಾಯಿಸಿದ 19,548 ವಾಹನಗಳ ಡಿಎಲ್‌ ಅಮಾನತಿಗೆ ಪೊಲೀಸರ ಶಿಫಾರಸು

ಬೆಂಗಳೂರಿನಲ್ಲಿ ಮದ್ಯ ಸೇವಿಸಿ ವಾಹನ ಚಲಾಯಿಸುವವರ ಸಂಖ್ಯೆ ಹೆಚ್ಚಾಗಿದ್ದು, 19,548 ಚಾಲಕರ ಪರವಾನಗಿ ಅಮಾನತಿಗೆ ಶಿಫಾರಸು ಮಾಡಲಾಗಿದೆ. 2025ರಲ್ಲಿ 39,349 ಡ್ರಂಕ್ ಅಂಡ್ ಡ್ರೈವ್ ಪ್ರಕರಣಗಳು ದಾಖಲಾಗಿದ್ದು, 10 ಸಾವಿರ ರೂ. ದಂಡ ವಿಧಿಸಲಾಗಿ

30 Jan 2026 6:01 am
ಕೊಪ್ಪಳದಲ್ಲಿ ವಿಶ್ವದ ದುಬಾರಿ ಅಣಬೆ ಪ್ರದರ್ಶನ; ​ಬಿಪಿ, ಶುಗರ್‌ ತಡೆಯುವ ಈ ಅಣಬೆಯ ಬೆಲೆಯೆಷ್ಟು, ಎಲ್ಲಿ ಬೆಳೆಯಲಾಗುತ್ತೆ?

ಕೊಪ್ಪಳದಲ್ಲಿ ಶಿವರಾತ್ರಿ ಅಂಗವಾಗಿ ನಡೆಯಲಿರುವ ಫೆ.12ರಿಂದ ಐದು ದಿನ ಅಣಬೆ ಮೇಳ ನಡೆಯುತ್ತಿತ್ತು. ಪ್ರತಿ ವರ್ಷವೂ ಇಲ್ಲಿನ ತೋಟಗಾರಿಕಾ ಇಲಾಖೆಯೂ ಒಂದೊಂದು ದುಬಾರಿ ಆಹಾರ ಪದಾರ್ಥವನ್ನು ಪ್ರದರ್ಶನಕ್ಕಿಡುತ್ತಾರೆ. ಅಂತೆಯೇ ಈ ಬ

30 Jan 2026 5:58 am
ಎತ್ತಿನಹೊಳೆ ಯೋಜನೆ ತ್ರಿಶಂಕು ಸ್ಥಿತಿ : ಬಾಕಿ ಕಾಮಗಾರಿಗೆ ಬೇಕಿದೆ 7954 ಕೋಟಿ ರೂ, ಟೆಂಡರ್‌ನಲ್ಲೂ ಲೋಪ ಎಂದ ಸಿಎಜಿ ವರದಿ

ಎತ್ತಿನಹೊಳೆ ಯೋಜನೆಗೆ 7,954 ಕೋಟಿ ರೂ. ಹಣಕಾಸಿನ ಕೊರತೆ ಎದುರಾಗಿದೆ. ಹಣ ಹೊಂದಿಸುವ ಬಗ್ಗೆ ಸ್ಪಷ್ಟತೆ ಇಲ್ಲ. ಗುತ್ತಿಗೆದಾರರ ಆಯ್ಕೆ ಮತ್ತು ಹಣಕಾಸು ಒದಗಿಸುವಲ್ಲಿ ಲೋಪಗಳು ಕಂಡುಬಂದಿವೆ. 12 ವರ್ಷಗಳಲ್ಲಿ 15,297 ಕೋಟಿ ರೂ. ಖರ್ಚಾದರೂ ಚಿ

30 Jan 2026 5:45 am
ಒಂದೂವರೆ ವರ್ಷದಿಂದ ಕೆಲಸವಿಲ್ಲದೆ ಇದ್ದವ ಈಗ ಕ್ಯಾಬ್ ಡ್ರೈವಿಂಗ್ ನಿಂದ ದಿನಕ್ಕೆ 4 ಸಾವಿರ ರೂ. ಸಂಪಾದನೆ

ಬೆಂಗಳೂರಿನಲ್ಲಿ 1.5 ವರ್ಷಗಳಿಂದ ನಿರುದ್ಯೋಗಿಯಾಗಿದ್ದ ಟ್ಯಾಕ್ಸಿ ಚಾಲ vettoreರೊಬ್ಬರು, ಬದುಕಿಗಾಗಿ ರೈಡ್-ಹೇಲಿಂಗ್ ಆ್ಯಪ್‌ಗಳ ಮೊರೆಹೋಗಿದ್ದಾರೆ. ಪ್ರತಿದಿನ 16 ಗಂಟೆ ದುಡಿದರೂ, ಕಾರಿನ ಬಾಡಿಗೆ, ಗ್ಯಾಸ್, ಊಟದ ಖರ್ಚುಗಳ ನಂತರ ದಿನಕ

30 Jan 2026 2:46 am
ಬೆಂಗಳೂರಿನ ಗೋರಿಪಾಳ್ಯ-ಹೊಸಹಳ್ಳಿ ರೈಲ್ವೆ ಸೇತುವೆ ಕಾಮಗಾರಿ ಕಡೆಗೂ ಮುಕ್ತಾಯ; ವಿಜಯನಗರ-ಬಿನ್ನಿಪೇಟೆ-ಹೊಸಹಳ್ಳಿ ಸಂಚಾರ ಸುಗಮ

ಬೆಂಗಳೂರಿನ ಹೊಸಹಳ್ಳಿ-ಗೊರಪಾಳ್ಯ ರೈಲ್ವೆ ಸೇತುವೆ ಈಗ ಸಾರ್ವಜನಿಕರ ಸಂಚಾರಕ್ಕೆ ತೆರೆದಿದೆ. ಸುಮಾರು ಎರಡು ವರ್ಷಗಳ ಪುನರ್ನಿರ್ಮಾಣದ ನಂತರ, ಈ ಸೇತುವೆ ಸಾವಿರಾರು ಜನರಿಗೆ ನೆಮ್ಮದಿ ತಂದಿದೆ. ಇದು ಸುತ್ತಮುತ್ತಲಿನ ಪ್ರದೇಶಗಳ ಸ

30 Jan 2026 2:05 am
ಇರಾನ್ ಮೇಲೆ ಅಮೆರಿಕದಿಂದ ಯಾವುದೇ ಕ್ಷಣದಲ್ಲಾದರೂ ದಾಳಿ - ಯುದ್ಧದಲ್ಲಿ US ಪ್ರಾಬಲ್ಯ ಹೆಚ್ಚಾದರೆ ಏನೇನಾಗುತ್ತೆ ಗೊತ್ತಾ?

ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಕಾರ್ಮೋಡ ಶೀಘ್ರದಲ್ಲೇ ಅಂತ್ಯ ಕಾಣುವ ಸಾಧ್ಯತೆ ಇದೆ. ಅಮೆರಿಕ ಇರಾನ್ ಮೇಲೆ ದಾಳಿ ನಡೆಸಿದರೆ, ಅಲ್ಲಿ ಸರ್ಕಾರ ಪತನವಾಗಲಿದೆ. ಇರಾನ್ ಸೇನಾ ಪ್ರಾಬಲ್ಯ ಕೊನೆಗೊಳ್ಳಲಿದೆ. ದೇಶದ ವ್ಯವಹಾರಗಳು

30 Jan 2026 1:06 am
ಮದುವೆ ಆರತಕ್ಷತೆಗೆ ಹೊರಟಿದ್ದ ಯುವಕನಿಗೆ ಚೂರಿ ಇರಿತ - ನೀನು ಹೋಗ್ಬೇಕಾಗಿರೋದು ಮದ್ವೆಗಲ್ಲ, ಸ್ಮಶಾನಕ್ಕೆ'' ಎನ್ನುತ್ತಾ ಇರಿದರು!

ಕೊಳ್ಳೇಗಾಲದಲ್ಲಿ ಮದುವೆ ಆರತಕ್ಷತೆಗೆ ತೆರಳುತ್ತಿದ್ದ ವರನ ಮೇಲೆ ದುಷ್ಕರ್ಮಿಗಳು ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ. ವರನಿಗೆ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಧುವಿನ ಮಾಜಿ ಬಾಯ್‌ಫ್ರೆಂಡ್ ಈ ಕೃತ್ಯ ಎಸಗ

30 Jan 2026 12:19 am
`ಪುಕ್ಕಲ ಪಾಕ್ ಗೆ ಅಷ್ಟೊಂದು ಧಮ್ ಇದ್ಯಾ?': ಕಣ್ಣಾಮುಚ್ಚಾಲೆ ಆಡುತ್ತಿರುವ ಪಿಸಿಬಿಗೆ ಅಜಿಂಕ್ಯ ರಹಾನೆ ಮಂಗಳಾರತಿ!

ICC T20 World Cup 2025 - ಪಾಕಿಸ್ತಾನ ನ ಕ್ರಿಕೆಟ್ ಮಂಡಳಿಯ ದಿನಕ್ಕೊಂದು ಮಾತನಾಡುತ್ತಿರುವುದು ಕ್ರಿಕೆಟ್ ವಲಯದಲ್ಲಿ ನಗೆಪಾಟಲಿಗೆ ಕಾರಣವಾಗಿದೆ. ಐಸಿಸಿ ಟಿ20 ವಿಶ್ವಕಪ್ 2026 ಟೂರ್ನಿಯಿಂದ ಬಾಂಗ್ಲಾದೇಶವನ್ನು ಹೊರಹಾಕಿದ್ದಕ್ಕೆ ಪಾಕಿಸ್ತಾನ

29 Jan 2026 11:48 pm
WPL 2026- ಯುಪಿ ವಾರಿಯರ್ಸ್ ಗೆ ನೀರು ಕುಡಿಸಿದ ಗ್ರೇಸ್ ಹ್ಯಾರಿಸ್! ರಾಜಾರೋಷವಾಗಿ RCB ಫೈನಲ್ ಪ್ರವೇಶ

RCB W Vs UP Warriorz W- ಯುಪಿ ವಾರಿಯರ್ಸ್ ವಿರುದ್ಧ 8 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿದ ಸ್ಮೃತಿ ಮಂದಾನ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮಹಿಳಾ ಪ್ರೀಮಿಯರ್ ಲೀಗ್ 2026ರ ಫೈನಲ್ ತಲುಪಿದೆ. ಆಡಿದ 8 ಪಂದ್ಯಗಳಲ್ಲಿ 6 ಗೆಲುವಿನೊ

29 Jan 2026 11:05 pm
ಜಗತ್ತಿನ 8ನೇ ಅದ್ಭುತ; ಶಾಂತಿ ಮಾತುಕತೆ ನಡೆಸಲು ಝೆಲೆನ್ಸ್ಕಿ ಅವರನ್ನು ಮಾಸ್ಕೋಗೆ ಕರೆದ ಪುಟಿನ್‌; ಯುದ್ಧ ನಿಲ್ಲುತ್ತೆ?

ಇದು ನಿಜಕ್ಕೂ ಒಂದು ರೀತಿಯಲ್ಲಿ ಜಗತ್ತಿನ ಎಂಟನೇ ಅದ್ಭುತ. ಕಳೆದ ನಾಲ್ಕು ವರ್ಷಗಳಿಂದ ಪರಸ್ಪರ ಬಂದೂಕುಯ ಗುರಿ ಇಟ್ಟಿರುವ ರಷ್ಯಾ-ಉಕ್ರೇನ್‌, ಕೊನೆಗೂ ಶಾಂತಿಯ ಮಾತುಗಳನ್ನಾಡಲಾರಂಭಿಸಿವೆ. ಇದರ ಮೊದಲ ಹೆಜ್ಜೆಯಾಗಿ ಉಕ್ರೇನ್‌ ಅಧ

29 Jan 2026 10:53 pm
BJP ಮಾಜಿ ಶಾಸಕ ಅಶ್ವತ್ಥ ನಾರಾಯಣಗೆ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ! ಬೆಂಗಳೂರಿನಲ್ಲಿ ಲೇಔಟ್‌ ಅಕ್ರಮ

ಮಾಜಿ ಶಾಸಕ ಅಶ್ವತ್ಥ ನಾರಾಯಣ ಅವರಿಗೆ ರಾಜ್ಯ ಭೂಕಬಳಿಕೆ ನ್ಯಾಯಾಲಯವು 1 ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿದೆ. ಕೃಷಿ ಜಮೀನನ್ನು ಭೂ ಪರಿವರ್ತನೆ ಮಾಡದೆ ಖಾಲಿ ನಿವೇಶನಗಳಾಗಿ ವಿಂಗಡಿಸಿ ಮಾರಾಟ ಮಾಡಿದ್ದ ಪ್ರಕರಣ

29 Jan 2026 10:40 pm
ಮತ್ತೆ ಜನೌಷಧಿ ಕೇಂದ್ರಗಳ ಬೆನ್ನು ಹತ್ತಿದ ರಾಜ್ಯ ಸರ್ಕಾರ - ಈಗೇನು ಹೊಸ ಅಸ್ತ್ರ?

ರಾಜ್ಯ ಸರಕಾರವು ಸರ್ಕಾರಿ ಆಸ್ಪತ್ರೆ ಆವರಣದಲ್ಲಿರುವ ಜನೌಷಧಿ ಕೇಂದ್ರಗಳನ್ನು ಮುಚ್ಚುವ ತನ್ನ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಮೇಲ್ಮನವಿ ಸಲ್ಲಿಸಿದೆ. ಈ ವಿಚಾರವಾಗಿ ಕೇಂದ್ರ ಸರ್ಕಾರ ಮತ್ತು ಜನೌಷಧಿ

29 Jan 2026 10:19 pm
ಹಾಯೋ ರಬ್ಬಾ! ಆಯತೊಲ್ಲಾ ಖಮೇನಿ ಬಳಿಕ ಇರಾನ್‌ ಆಳಲಿದ್ದಾರಾ ಪುತ್ರ ಮೊಜ್ತಾಬಾ? ಅಪ್ಪ ಕರೀತಿದ್ದಾರೆ ಬಾ ಬಾ

ಇರಾನ್‌ನಲ್ಲಿ ಅಮೆರಿಕಕ್ಕೆ ಗುಡ್ಡ ಅಗೆದು ಇಲಿ ಹಿಡಿದ ಅನುಭವ ಆಗುತ್ತಿದ್ದರೆ ಅದಕ್ಕೇನೂ ಆಶ್ಚರ್ಯಪಡಬೇಕಿಲ್ಲ. ಏಕೆಂದರೆ ಇರಾನ್‌ನಲ್ಲಿ ಆಡಳಿತ ಬದಲಾವಣೆ ಬಗ್ಗೆ ಮಾತನಾಡುತ್ತಿದ್ದ ಟ್ರಂಪ್‌ ಆಡಳಿತಕ್ಕೆ, ಆಯತೊಲ್ಲಾ ಖಮೇನಿ ಸ

29 Jan 2026 9:57 pm
ಮತ್ತೆ ಸಿಡಿದೆದ್ದ ಗುತ್ತಿಗೆದಾರರು - ಬಾಕಿಯಿರುವ 37 ಸಾವಿರ ಕೋಟಿ ರೂ. ಮಾ. 5ರೊಳಗೆ ನೀಡುವಂತೆ ಸರ್ಕಾರಕ್ಕೆ ಸವಾಲು

ರಾಜ್ಯ ಗುತ್ತಿಗೆದಾರರ ಸಂಘವು 37,370 ಕೋಟಿ ರೂ. ಬಾಕಿ ಬಿಲ್‌ ಪಾವತಿಗೆ ಮಾರ್ಚ್ 5ರ ಗಡುವು ನೀಡಿದೆ. ಗಡುವು ನೀಡಿದರೂ ಹಣ ಬಿಡುಗಡೆಯಾಗದಿದ್ದರೆ ರಾಜ್ಯದಾದ್ಯಂತ ಸರಕಾರಿ ಕಾಮಗಾರಿಗಳನ್ನು ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರ

29 Jan 2026 9:42 pm
(ನುಡಿನಮನ) ವಾತ್ಸಲ್ಯದ ನಾಯಕ: ಶ್ರೀ ಭೀಮಣ್ಣ ಖಂಡ್ರೆ

ವಿಜಯ ಕರ್ನಾಟಕದಲ್ಲಿ ಪ್ರಕಟವಾದ ಲೇಖನವೊಂದು ಈ ಲೇಖಕರ ಜೀವನದಲ್ಲಿ ಮಹತ್ವದ ತಿರುವು ನೀಡಿತು. ಶ್ರೀ ಭೀಮಣ್ಣ ಖಂಡ್ರೆಯವರು ಲೇಖಕರನ್ನು ಗುರುತಿಸಿ ಮಹಾಸಭೆಯ ಯುವ ಘಟಕದ ಸಂಘಟನೆಯಲ್ಲಿ ತೊಡಗಿಸಿಕೊಂಡರು. ಅವರ ವಿಶ್ವಾಸ, ನಾಯಕತ್ವ

29 Jan 2026 9:05 pm
ಮುಂಬೈ ಮೈದಾನದಲ್ಲಿ ಮಾಸ್ಕ್ ಧರಿಸಿ ಆಡಿದ ಸರ್ಫರಾಝ್ ಖಾನ್!; ರಣಜಿ ಪಂದ್ಯದ ವೇಳೆ ಯಾಕೆ ಹೀಗಾಯ್ತು?

Ranji Trophy 2025-26- ಕ್ರಿಕೆಟ್ ನಲ್ಲಿ ಮಾಸ್ಕ್ ಹಾಕಿಕೊಂಡು ಆಡುವುದು ಹೊಸತೇನಲ್ಲ. ದಿಲ್ಲಿಯಲ್ಲಾದರೆ ವಿಶೇಷವೂ ಅಲ್ಲ. ಆದರೆ ಮುಂಬೈನಲ್ಲಿ ನಡೆಯುತ್ತಿರುವ ರಣಜಿ ಪಂದ್ಯದಲ್ಲಿ ಮುಂಬೈ ಆಟಗಾರರೇ ಮಾಸ್ಕ್ ಧರಿಸಿ ಆಡಿದ ಘಟನೆ ನಡೆದಿದೆ. ಪ್ರಮ

29 Jan 2026 9:00 pm
ಸುನೇತ್ರಾ ಪವಾರ್‌ಗೆ ಮಹಾರಾಷ್ಟ್ರ ಸಂಪುಟದಲ್ಲಿ ಸ್ಥಾನ? ಅಜಿತ್‌ ಪವಾರ್‌ ಸ್ಥಾನ ತುಂಬಲು ಮಾಡಿರುವ ಪ್ಲ್ಯಾನ್‌ ಏನು?

ಪುಣೆ ಜಿಲ್ಲೆಯ ಬಾರಾಮತಿಯಲ್ಲಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ, ಮಹಾರಾಷ್ಟ್ರ ತನ್ನ ಉಪಮುಖ್ಯಮಂತ್ರಿ ಅಜಿತ್‌ ಪವಾರ್‌ ಅವರನ್ನು ಕಳೆದುಕೊಂಡಿದೆ. ಅಜಿತ್‌ ಪವಾರ್‌ ಅವರ ದಿಢೀರ್‌ ನಿರ್ಗಮನ ಮಹಾರಾಷ್ಟ್ರ ರಾಜಕಾರಣದಲ್ಲಿ

29 Jan 2026 8:03 pm
ಈಗ ಲೋಕಸಭೆ ಚುನಾವಣೆಯಾದ್ರೆ BJP, ಕಾಂಗ್ರೆಸ್‌ಗೆ ಎಷ್ಟು ಸ್ಥಾನ? Mood of The Nation ಸಮೀಕ್ಷೆ ಬಹಿರಂಗ; ರಾಹುಲ್‌ಗೆ ಗುಡ್‌ನ್ಯೂಸ್‌

ಇಂಡಿಯಾ ಟುಡೇ ನಡೆಸಿದ 'ಮೂಡ್ ಆಫ್ ದಿ ನೇಷನ್' ಸಮೀಕ್ಷೆಯ ಪ್ರಕಾರ, ಲೋಕಸಭೆ ಚುನಾವಣೆ ನಡೆದರೆ ಬಿಜೆಪಿ 287 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ. ಪ್ರಧಾನಿ ಮೋದಿ ಕಾರ್ಯಕ್ಷಮತೆಗೆ ಮೆಚ್ಚುಗೆ ವ್ಯಕ್ತವಾಗಿದ್ದು, ರಾಹುಲ್ ಗಾಂಧಿ

29 Jan 2026 7:58 pm
ಹಪ್ಪಳದ ಪ್ಯಾಕೆಟ್ಟಿನ ಮೇಲೆ ‘prepared by Brahmins’ ಉಲ್ಲೇಖ - ಸರಿಯೋ, ತಪ್ಪೋ? ಫೇಸ್ ಬುಕ್ ನಲ್ಲಿ ನಡೀತು ಚರ್ಚೆ!

ಹಪ್ಪಳದ ಪ್ಯಾಕೆಟ್‌ನಲ್ಲಿ 'ಬ್ರಾಹ್ಮಣರು ತಯಾರಿಸಿದ್ದು' ಎಂದು ಬರೆದಿದ್ದರ ಬಗ್ಗೆ ಫೇಸ್‌ಬುಕ್‌ನಲ್ಲಿ ಚರ್ಚೆ ನಡೆಯಿತು. ಇದು ಜಾತಿ ತಾರತಮ್ಯವನ್ನು ಬೆಳೆಸುತ್ತದೆ ಎಂದು ಒಬ್ಬರು ಪ್ರಶ್ನಿಸಿದರು. ಆದರೆ, ಹಲವರು ಇದನ್ನು ಸಮರ್ಥ

29 Jan 2026 7:46 pm
ಇಂಡೋ ಪಾಕ್ ಪಂದ್ಯದ ಪ್ರೊಮೊ ನೋಡಿದ್ರಾ? ಕ್ರಿಕೆಟ್ ಜಗತ್ತಿನ ಅತಿ ದೊಡ್ಡ Rivalry ವಿಡಿಯೋ ಈಗ ವೈರಲ್!

ಭಾರತ ಮತ್ತು ಪಾಕಿಸ್ತಾನ ಕ್ರಿಕೆಟ್ ಪಂದ್ಯಗಳು ಯಾವಾಗಲೂ ಕುತೂಹಲ ಮೂಡಿಸುತ್ತವೆ. ಇತ್ತೀಚೆಗೆ ಸ್ಟಾರ್ ಸ್ಪೋರ್ಟ್ಸ್ ಬಿಡುಗಡೆ ಮಾಡಿರುವ ಪ್ರೊಮೊ ಪಾಕಿಸ್ತಾನದ ಕ್ರಿಕೆಟ್ ಅನ್ನು ಲೇವಡಿ ಮಾಡಿದೆ. ಇದು ಪಾಕಿಸ್ತಾನವು ಭಾರತದ 'ನೋ-

29 Jan 2026 7:36 pm
ಕಡುಬಯಕೆಗಳನ್ನು ನಿಯಂತ್ರಿಸುವುದು

ಕಡುಬಯಕೆಗಳನ್ನು ನಿಯಂತ್ರಿಸುವುದು

29 Jan 2026 7:19 pm
ವದಂತಿ, ವಾಸ್ತವದ ನಡುವಿನ ಗೊಂದಲದಲ್ಲಿ ಕೆಜೆ ಜಾರ್ಜ್ ರಾಜೀನಾಮೆ ವಿಚಾರ: ರಾಜ್ಯ ರಾಜಕೀಯದಲ್ಲಿ ಹೈಡ್ರಾಮಾ

ಹಿರಿಯ ಐಎಎಸ್‌ ಅಧಿಕಾರಿಗೆ ನೋಟಿಸ್‌ ನೀಡುವ ವಿಚಾರವಾಗಿ ಮುನಿಸಿಕೊಂಡಿರುವ ಹಿರಿಯ ಸಚಿವ ಕೆಜೆ ಜಾರ್ಜ್‌ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂಬ ವದಂತಿ ಹಬ್ಬಿತ್ತು. ಆದರೆ ಸ್ವತಃ ಕೆಜೆ ಜಾರ್ಜ್‌ ಅವರು ವಿಧಾನಸಭೆಯಲ

29 Jan 2026 6:50 pm
ಇರಾನ್‌-ಅಮೆರಿಕ ಸಂಘರ್ಷ: ಕಚ್ಚಾ ತೈಲ ದರಕ್ಕೆ ಬಿತ್ತು ಬೆಂಕಿ, ಬ್ರೆಂಟ್ ತೈಲ ಬೆಲೆ 70 ಡಾಲರ್‌ಗೆ ಜಿಗಿತ

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ ಮೇಲೆ ಮಿಲಿಟರಿ ದಾಳಿ ನಡೆಸುವ ಬೆದರಿಕೆ ಹಾಕಿದ ಬೆನ್ನಲ್ಲೇ, ಜಾಗತಿಕ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲದ ಬೆಲೆ ಬ್ಯಾರೆಲ್‌ಗೆ 70 ಡಾಲರ್ ಗಡಿ ದಾಟಿದೆ. ಸೆಪ್ಟೆಂಬರ್ ನಂತ

29 Jan 2026 6:45 pm
ಹೆರಿಗೆ ನಂತರ ಪ್ರೋಟೀನ್ ಹೆಚ್ಚಿರೋ ಆಹಾರ ಸೇವಿಸಿದ್ರೆ ಏನೆಲ್ಲಾ ಲಾಭವಿದೆ ಗೊತ್ತಾ? Dr. Spoorthy

ಹೆರಿಗೆ ನಂತರ ಪ್ರೋಟೀನ್ ಹೆಚ್ಚಿರೋ ಆಹಾರ ಸೇವಿಸಿದ್ರೆ ಏನೆಲ್ಲಾ ಲಾಭವಿದೆ ಗೊತ್ತಾ? Dr. Spoorthy

29 Jan 2026 6:45 pm
ಯುವಿ ಅನಿರೀಕ್ಷಿತವಾಗಿ ಕ್ರಿಕೆಟ್ ಗೆ ಗುಡ್ ಬೈ ಹೇಳಿದ್ದೇಕೆ? ನಿವೃತ್ತಿಯಾಗಿ 7 ವರ್ಷಗಳ ಬಳಿಕ ಬಾಯಿಬಿಟ್ಟ ಸಂಗತಿ!

Yuvraj Singh On His Retirement- 2019ರ ವಿಶ್ವಕಪ್ ನಲ್ಲಿ ಸ್ಥಾನ ಸಿಗದ ಬೇಸರದಲ್ಲಿ ಕ್ರಿಕೆಟ್ ಗೆ ಗುಡ್ ಹೇಳಿದ್ದರು ಯುವರಾಜ್ ಸಿಂಗ್. ಅದಾಗಿ ಆರು ವರ್ಷಗಳಲ್ಲೂ ತಮ್ಮ ನಿರ್ಧಾರದ ಹಿಂದಿನ ಕಾರಣಗಳ ಬಗ್ಗೆ ಅವರು ಎಲ್ಲೂ ಮುಕ್ತವಾಗಿ ಮಾತನಾಡಿರಲಿಲ್ಲ. ಇ

29 Jan 2026 6:07 pm
ನೀವು ಬೆಂಗಳೂರಿನ ಹಳೇ ಅಪಾರ್ಟ್ ಮೆಂಟ್ ನಲ್ಲಿ ವಾಸಿಸುತ್ತಿದ್ದೀರಾ? ಹಾಗಿದ್ದರೆ ಬರಲಿದೆ ಹೊಸ ರೂಲ್ಸ್

15 ವರ್ಷ ಹಳೆಯ ವಾಹನಗಳಿಗೆ ಫಿಟ್ನೆಸ್ ಸರ್ಟಿಫಿಕೇಟ್ ಕಡ್ಡಾಯವಾಗಿರುವಂತೆ, 30 ವರ್ಷ ಮೇಲ್ಪಟ್ಟ ಬೆಂಗಳೂರಿನ ಅಪಾರ್ಟ್‌ಮೆಂಟ್‌ಗಳ ಗುಣಮಟ್ಟ ಪರಿಶೀಲನೆ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ 2025ರ ಕರ್ನಾಟಕ ಅಪಾರ್ಟ್‌ಮೆಂಟ್ ಮಾಲಿಕತ್ವ

29 Jan 2026 5:58 pm
ಜಪಾನ್‌ ರಾಜಧಾನಿ ಟೋಕಿಯೊದಲ್ಲಿ ಎಳ್ಳು-ಬೆಲ್ಲದ ಘಮ; ಕನ್ನಡ ಸಂಘದ ವತಿಯಿಂದ ಸಂಕ್ರಾತಿ ಹಬ್ಬ ಆಚರಣೆ

ಎಲ್ಲಾದರೂ ಇರು ಎಂತಾದರೂ ಇರು ಎಂದೆಂದಿಗೂ ನೀ ಕನ್ನಡವಾಗಿರು ಎಂಬ ಕವಿ ಕುವೆಂಪು ಅವರ ವಾಣಿಯಂತೆ, ಜಪಾನ್‌ನಲ್ಲಿರುವ ಕನ್ನಡಿಗರು ವಿಜೃಂಭಣೆಯ ಸಂಕ್ರಾಂತಿ ಹಬ್ಬವನ್ನು ಆಚರಿಸುವ ಮೂಲಕ, ತಮ್ಮೊಳಗಿನ ಕನ್ನಡಿಗನನ್ನು ಸ್ಮರಿಸಿದ್ದ

29 Jan 2026 5:51 pm
ರಾಜ್ಯದ ಪೊಲೀಸ್ ಸಿಬ್ಬಂದಿಗೆ ಡಿಜಿಪಿ ಬಂಪರ್ ಗಿಫ್ಟ್, ಸಿಗಲಿದೆ ಕಡ್ಡಾಯ ರಜೆ; ಯಾವ್ಯಾವ ದಿನ?

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಸಿಬ್ಬಂದಿಗೆ ಡಿಜಿಪಿ ಡಾ. ಎಂ.ಎ. ಸಲೀಂ ಅವರು ಮಹತ್ವದ ಕೊಡುಗೆ ನೀಡಿದ್ದಾರೆ. ಜನವರಿ 29 ರಂದು ಹೊರಡಿಸಲಾದ ಸುತ್ತೋಲೆಯ ಪ್ರಕಾರ, ಇನ್ಮುಂದೆ ಪೊಲೀಸ್ ಸಿಬ್ಬಂದಿ ತಮ್ಮ ಹುಟ್ಟುಹಬ್ಬ ಮತ್ತು ವಿವಾಹ ವ

29 Jan 2026 5:30 pm
ವಿಜ್ಞಾನಿಗಳು ಮತ್ತು ಸಾಧು ಸಂತರ ಮಾರ್ಗ ಒಂದೇ; ಇಸ್ರೋ ಮಾಜಿ ಅಧ್ಯಕ್ಷ ಡಾ. ಎಸ್. ಸೋಮನಾಥ್ ಅಭಿಮತ

ಸತ್ಯ ಶೋಧನೆ ಮತ್ತು ಬ್ರಹ್ಮಾಂಡದಲ್ಲಿ ಮಾನವನ ಅಸ್ತಿತ್ವದ ಅಂತಿಮ ಸತ್ಯವನ್ನು ಕಂಡುಹಿಡಿಯುವುದೇ ವಿಜ್ಞಾನ ಮತ್ತು ಆಧ್ಯಾತ್ಮದ ಗುರಿಯಾಗಿದೆ ಎಂದು ಇಸ್ರೋ ಮಾಜಿ ಮುಖ್ಯಸ್ಥ ಡಾ.ಎಸ್.‌ ಸೋಮನಾಥ್‌ ಅಭಿಪ್ರಾಯಪಟ್ಟಿದ್ದಾರೆ. ವಿಜ್

29 Jan 2026 5:03 pm
`ಬಾಬರ್ ಅನ್ನು ಬಿಟ್ಟುಬಿಡಿ ಮಾರಾಯ್ರೆ, ಇನ್ನೂ 14 ಮಂದಿ ಇದ್ದಾರೆ!'; ಪಾಕ್ ನಾಯಕ ಸಲ್ಮಾನ್ ಆಘಾ ಹೀಗೆ ಹೇಳಿದ್ದು ಯಾಕೆ?

Salman Agha On Babar Azam- ಪಾಕಿಸ್ತಾನ ತಂಡದ ನಾಯಕ ಸಲ್ಮಾನ್ ಅಲಿ ಆಘಾ ಅವರಿಗೆ ಸುದ್ದಿಗೋಷ್ಠಿಯಲ್ಲಿ ದೊಡ್ಡ ತಲೆನೋವು ಬಾಬರ್ ಆಝಂ ಅವರ ಬಗ್ಗೆ ಪ್ರಶ್ನೆಗಳಿಗೆ ಉತ್ತರಿಸುವುದು. ಪಾಕಿಸ್ತಾನದ ಹಿರಿಯ ಆಟಗಾರನ ಬಗ್ಗೆ ಪ್ರಶ್ನೆ ಇರದ ಸುದ್ದಿಗೋಷ

29 Jan 2026 4:49 pm
ತೆಂಗು ಬೆಳೆ ವಿಮೆ ಯೋಜನೆ: 3,250 ರೂ.ಗೆ ಪಡೆಯಿರಿ 65,000 ರೂ.ಗಳ ವಿಮಾ ರಕ್ಷಣೆ; ಜೂನ್‌ನಿಂದ ಯೋಜನೆ ಜಾರಿ; ಅರ್ಜಿ ಸಲ್ಲಿಕೆ ಹೇಗೆ?

ಕರ್ನಾಟಕದ ತೆಂಗು ಬೆಳೆಗಾರರಿಗೆ ಸಿಹಿ ಸುದ್ದಿ. ದಶಕಗಳ ಬೇಡಿಕೆ ಈಡೇರಿದ್ದು, ತೆಂಗು ಬೆಳೆಗೂ ವಿಮಾ ಸೌಲಭ್ಯ ದೊರೆಯಲಿದೆ. ಜೂನ್‌ನಿಂದ 'ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ' ಜಾರಿಯಾಗುವ ನಿರೀಕ್ಷೆಯಿದೆ. ಪ್ರತಿ ಹೆಕ್ಟೇರ್‌ಗೆ 65,000

29 Jan 2026 4:40 pm
ಮೂರುವರೆ ದಶಕಗಳ ವೃತ್ತಿ ಬದುಕಿಗೆ ವಿದಾಯ ಹೇಳಿದ ಫ್ಲೈಟ್‌ ಅಟೆಂಡೆಂಟ್‌; ವಿಮಾನದಲ್ಲಿದ್ದರೆ ಇವರೇ ಸೂಪರಿಂಟೆಂಡೆಂಟ್‌

Noopur Parth Air India Air hostess: ಸಾಮಾಜಿಕ ಜಾಲತಾಣದಲ್ಲಿ ಹರಿದಾಡುವ ಕೆಲವೊಂದು ವಿಡಿಯೋ ತುಣುಕುಗಳಗಾಲಿ, ಕೆಂಟೆಂಟ್’ಗಳಾಗಲಿ ಜನರಿಗೆ ಹತ್ತಿರವಾಗಲು ಕಾರಣ ಅದು, ಹೃದಯಕ್ಕೆ ಹತ್ತಿರವಾಗುವಂತಹ ವಿಚಾರವಾಗಿರುತ್ತದೆ. ಇಂತಹ ವಿಡಿಯೋವೊಂದು ಇನ್ಸ

29 Jan 2026 4:40 pm
ಇಸ್ರೇಲ್ ಪ್ರಧಾನಿ ನೆತನ್ಯಾಹು ಮೊಬೈಲ್ ಫೋನಿನ ಹಿಂಬದಿಯ ಕ್ಯಾಮೆರಾಕ್ಕೆ ಕೆಂಪು ಟೇಪ್ ಅಂಟಿಸಿರೋದ್ಯಾಕೆ ಗೊತ್ತಾ?

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ತಮ್ಮ ಫೋನ್ ಕ್ಯಾಮೆರಾ ಮತ್ತು ಸೆನ್ಸರ್‌ಗಳನ್ನು ಕೆಂಪು ಟೇಪ್‌ನಿಂದ ಮುಚ್ಚಿರುವುದು ಗಮನ ಸೆಳೆದಿದೆ. ದೂರದಿಂದಲೇ ವಿಶೇಷ ಪರಿಕರಗಳ ಮೂಲಕ ಫೋನ್‌ನೊಳಗಿನ ಮಾಹಿತಿಯನ್ನು ಕದಿಯುವ ಸಾಧ

29 Jan 2026 4:36 pm
ಮಾಜಿ ಬಾಯ್‌ ಫ್ರೆಂಡ್ ನೊಂದಿಗೆ ಡೇಟಿಂಗ್‌ ಮಾಡಲು 6 ತಿಂಗಳು ಮುದುಕಿಯಂತೆ ವೇಷ ಧರಿಸಿದ್ದರಂತೆ ರೋಸ್

ಕೆ-ಪಾಪ್ ಐಡಲ್ ಗಳು ಡೇಟಿಂಗ್‌ ಮಾಡುವುದು ಸುಲಭದ ಮಾತಲ್ಲ. ಕ್ಯಾಮೆರಾ ಹಾಗೂ ಅಭಿಮಾನಿಗಳ ಕಣ್ಣಿಗೆ ಬಿದ್ದರೆ ಅವರ ಕೆರಿಯರ್‌ ಮುಗಿದೇ ಹೋಗುವಷ್ಟು ಸುದ್ದಿಯಾಗುತ್ತೆ. ಇದನ್ನು ತಪ್ಪಿಸಿಕೊಳ್ಳಲು ಹಲವರು ಭಿನ್ನ ಭಿನ್ನವಾಗಿ ಮುಂಜ

29 Jan 2026 4:35 pm
UN Dairies: ಮಾನ ಮರ್ಯಾದೆ ಇಲ್ಲದ ಜನ, ಇನ್ನೂ ಎಷ್ಟು ವರ್ಷ ಭಾರತದಿಂದ ಹಿಂಗೆ ಬೈಯಿಸಿಕೊಳ್ಳುತ್ತೆ ಪಾಕಿಸ್ತಾನ?

ಥೂ ಇಷ್ಟು ಕತ್ತೆ ವಯಸ್ಸಾಯ್ತು, ಆದ್ರೂ ಮನೆಯಲ್ಲಿ ಬೈಯಿಸಿಕೊಳ್ತಿಯಲ್ಲೋ ಅಂತಾ ಪೋಷಕರು ತಮ್ಮ ಮಕ್ಕಳನ್ನು ಗದರುವುದು ಸಾಮಾನ್ಯ. ಆದರೆ ಪಾಕಿಸ್ತಾನ ರಚನೆಯಾಗಿ 79 ವರ್ಷಗಳಾದರೂ, ಭಾರತದಿಂದ ಬೈಯಿಸಿಕೊಳ್ಳುವ ಚಾಳಿಯನ್ನು ಮಾತ್ರ ಅ

29 Jan 2026 4:32 pm
ಯುಜಿಸಿ ಜಾರಿಗೊಳಿಸಿರುವ ಹೊಸ ಸಮಾನತೆ ನಿಯಮಗಳನ್ನು ಸ್ವಾಗತಿಸಿದ ಸಿಎಂ ಸ್ಟಾಲಿನ್

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಯುಜಿಸಿ ಹೊಸ ಸಮಾನತೆ ನಿಯಮಗಳನ್ನು ಸ್ವಾಗತಿಸಿದ್ದಾರೆ. ಉನ್ನತ ಶಿಕ್ಷಣದಲ್ಲಿ ಜಾತಿ ತಾರತಮ್ಯ ಹೋಗಲಾಡಿಸಲು ಈ ನಿಯಮಗಳು ಸಹಕಾರಿ ಎಂದಿದ್ದಾರೆ. ಕೇಂದ್ರ ಸರ್ಕಾರ ಈ ನಿಯಮಗಳನ್

29 Jan 2026 4:07 pm
1 ವಿಡಿಯೋ ವೈರಲ್‌, 1 ಇಂಜೆಕ್ಷನ್‌; ರಾಜಸ್ಥಾನದಲ್ಲಿ ಬಿರುಗಾಳಿ ಎಬ್ಬಿಸಿದ ಖ್ಯಾತ ಸಾಧ್ವಿ ಪ್ರೇಮ್ ನಿಗೂಢ ಸಾವು!

ರಾಜಸ್ಥಾನದ ಜೈಪುರದಲ್ಲಿ 25 ವರ್ಷದ ಖ್ಯಾತ ಧಾರ್ಮಿಕ ಪ್ರಚಾರಕಿ ಸಾಧ್ವಿ ಪ್ರೇಮ್ ಬೈಸಾ ಅವರು ತಮ್ಮ ಆಶ್ರಮದಲ್ಲಿ ಕುಸಿದು ಬಿದ್ದು ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಭಕ್ತರು ಇದನ್ನು ಅನುಮಾನಾಸ್ಪದ ಸಾವು ಎಂದು ಹೇಳುತ್ತಿದ್ದು,

29 Jan 2026 3:56 pm
ಆರೋಗ್ಯಕ್ಕೆ ಇಂಗ್ಲಿಷ್‌ ಮೆಡಿಸನ್‌ ಗಿಂತ ಆಯುರ್ವೇದವೇ ಬೆಸ್ಟ್‌ ಅಂತಿದ್ದಾರೆ ಗಣಿ ಜಿಲ್ಲೆ ಬಳ್ಳಾರಿ ಜನ: ಆಯುಷ್‌ ಕೇಂದ್ರಗಳಲ್ಲಿ ಜನಸಂದಣಿ

ಗಣಿನಾಡ ಜಿಲ್ಲೆ ಬಳ್ಳಾರಿಯಲ್ಲಿ ವೇಗದ ಬದುಕಿನ ರೋಗಗಳಿಗೆ ಇಂಗ್ಲಿಷ್‌ ಔಷಧ ಬಿಟ್ಟು, ನೈಸರ್ಗಿಕ ಗಿಡಮೂಲಿಕೆಗಳತ್ತ ಜನರು ಆಕರ್ಷಿತರಾಗುತ್ತಿದ್ದಾರೆ. ಆರೋಗ್ಯ ಕಾಪಾಡಿಕೊಳ್ಳಲು ಆಯುರ್ವೇದ ಔಷಧಗಳ ಮೊರೆ ಹೋಗುತ್ತಿರುವ ಜನರು ಹ

29 Jan 2026 3:41 pm
ಸದನದಲ್ಲಿ ಗಾಂಧಿ v/s ಸಂಗಪ್ಪ ಜಾಹೀರಾತು ಸದ್ದು: ಸರ್ಕಾರ ಸಮರ್ಥನೆ, ಪ್ರತಿಪಕ್ಷ ಸಭಾತ್ಯಾಗ

ಮನರೇಗಾ ವಿಚಾರದಲ್ಲಿ ಪತ್ರಿಕೆಗಳಲ್ಲಿ ಪ್ರಕಟಿಸಲಾಗಿರುವ ಸರ್ಕಾರದ ಜಾಹೀರಾತು ವಿಚಾರವಾಗಿ ವಿಧಾನಸಭೆಯಲ್ಲಿ ತೀವ್ರ ಗದ್ದಲ ಉಂಟಾಯಿತು. ವಿಪಕ್ಷ ನಾಯಕ ಆರ್. ಅಶೋಕ್ ಅವರು ಜಾಹೀರಾತಿನಲ್ಲಿ ಮಹಾತ್ಮ ಗಾಂಧಿಯವರ ಫೋಟೋ ಬಳಕೆಯ ಬಗ್

29 Jan 2026 3:36 pm
ದಾದಾ ವ್ಯಕ್ತಿತ್ವ ಗಿರಿ ಸಮಾನ, ಅಜಿತ್‌ ಪವಾರ್‌ ಪಂಚಭೂತಗಳಲ್ಲಿ ಲೀನ; ಅಮಿತ್‌ ಶಾ ಸೇರಿ ಹಲವು ಗಣ್ಯರಿಂದ ಅಂತಿಮ ನಮನ

ಪುಣೆ ಜಿಲ್ಲೆಯ ಬಾರಾಮತಿಯಲ್ಲಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಮೃತಪಟ್ಟ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್‌ ಪವಾರ್‌ ಅವರ ಅಂತ್ಯಕ್ರಿಯೆ, ಇಂದು (ಜ.29-ಗುರುವಾರ) ಬಾರಾಮತಿಯ ವಿದ್ಯಾ ಪ್ರತಿಷ್ಠಾನ ಮೈದಾನದಲ್ಲಿ ನೆರವೇ

29 Jan 2026 3:33 pm
Vihaan Malhotra- 9 ವರ್ಷದವನಿದ್ದಾಗಲೇ ಕೊಹ್ಲಿ ಜೊತೆ ಆಡುವೆನೆಂದಿದ್ದ ಸೂಪರ್ ಫಾಸ್ಟ್ ಬಾಲಕ ಈಗ RCBಯಲ್ಲೇನು ಮಾಡಬಲ್ಲ?

Vihaan Malhotra In RCB- ವಿರಾಟ್ ಕೊಹ್ಲಿ ಅವರ ಜೊತೆ ಆಡಬೇಕು, ಅವರ ಹಾಗಾಗಬೇಕು ಎಂದು ಯಾವ ಎಳೆಯರಿಗೆ ಆಸೆಯಿರುವುದಿಲ್ಲ ಹೇಳಿ. ಆದರೆ ಆ ಕನಸನ್ನು ಉತ್ಕಟವಾಗಿ ಜೀವಿಸಿದವರಿಗೆ ಮಾತ್ರ ಅದನ್ನು ನನಸು ಮಾಡಿಕೊಳ್ಳಲು ಸಾಧ್ಯ. ಪಾಟಿಯಾಲದ 19ರ ಹರೆಯದ

29 Jan 2026 3:25 pm
ರಾಹುಲ್ ಗಾಂಧಿ ಭೇಟಿಯಾದ ಶಶಿ ತರೂರ್, 90 ನಿಮಿಷ ಚರ್ಚೆ; ಸಭೆ ಬಳಿಕ ಏನಂದ್ರು ತಿರುವನಂತಪುರಂ ಸಂಸದರು?

ಬಿಜೆಪಿ ಸೇರ್ಪಡೆಯ ವದಂತಿ ಮತ್ತು ಪಕ್ಷದ ನಾಯಕತ್ವದೊಂದಿಗೆ ಮುನಿಸಿಕೊಂಡಿದ್ದಾರೆ ಎಂಬ ವರದಿಗಳ ನಡುವೆ, ಶಶಿ ತರೂರ್ ಅವರು ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ 90 ನಿಮಿಷಗಳ ಕಾಲ ಮಾತುಕತೆ ನಡೆಸಿದ

29 Jan 2026 2:58 pm
ಹುಟ್ಟುಹಬ್ಬದ ಸಂಭ್ರಮದಲ್ಲಿ ರಕ್ಷಿತಾ

ಹುಟ್ಟುಹಬ್ಬದ ಸಂಭ್ರಮದಲ್ಲಿ ರಕ್ಷಿತಾ

29 Jan 2026 2:47 pm
ಮಗಳಿಗಾಗಿ ಜೀವನದ 30 ವರ್ಷ ಗಂಡಸಿನ ವೇಷ ಧರಿಸಿದ ತಾಯಿ; ಹೆಮ್ಮೆ ಪಡಬೇಕೊ ಅಥವಾ ನಾಚಿಕೆಯೋ ನೀವೇ ನಿರ್ಧರಿಸಿ

ಈ ಕಥೆಯನ್ನು ಕೇವಲ ಓದಿ ತಿಳಿದುಕೊಂಡರೆ ಸಾಲದು. ಈ ಕಥೆಯಲ್ಲಿ ಅಡಗಿರುವ ಹೆಣ್ಣೊಬ್ಬಳ ಸಂಘರ್ಷಮಯ ಬದುಕನ್ನು ಹೆಣ್ಣಾಗಿಯೇ ಅನುಭವಿಸುವಷ್ಟು ಶಕ್ತಿ ನಮ್ಮಲ್ಲಿರಬೇಕು. ಹೆತ್ತ ತಾಯಿ ತನ್ನ ಕರುಳಿನ ಕುಡಿಗಾಗಿ ಏನೆಲ್ಲಾ ಅಸಾಧ್ಯವಾ

29 Jan 2026 2:44 pm
ಟಿ20 ವಿಶ್ವಕಪ್ : ಟಿಕೆಟ್ ಬುಕ್ ಮಾಡಿ, ನಿರ್ಧಾರ ಪೆಂಡಿಂಗ್ ಇಟ್ಟ ಪಾಕ್ - ನಖ್ವಿ Hit Wicket?

Pakistan Cricket Board in Dilemma : ವಿಶ್ವಕಪ್ ನಲ್ಲಿ ಆಡಬೇಕೋ ಬೇಡವೋ ಎನ್ನುವ ಗೊಂದಲದಲ್ಲಿರುವ ಪಾಕಿಸ್ತಾನ ಕ್ರಿಕೆಟ್ ಬೋರ್ಡ್, ಒಂದೆರಡು ದಿನಗಳಲ್ಲಿ ನಿರ್ಧಾರ ತೆಗೆದುಕೊಳ್ಳಲೇಬೇಕಾದ ಅನಿವಾರ್ಯತೆಯಲ್ಲಿದೆ. ವಿಶ್ವಕಪ್ ಕ್ರೀಡಾಕೂಟ ಆರಂಭವಾಗ

29 Jan 2026 2:41 pm
ವಾಹನ ಸವಾರರೇ ಎಚ್ಚರ; ನಕಲಿ ಟ್ರಾಫಿಕ್‌ ಚಲನ್‌ ಲಿಂಕ್‌ ಒತ್ತಿ 2.32 ಲಕ್ಷ ಹಣ ಕಳೆದುಕೊಂಡ ಟೆಕ್ಕಿ, ಪೊಲೀಸರು ಏನಂದ್ರು?

57 ವರ್ಷದ ಸಾಫ್ಟ್‌ವೇರ್ ಇಂಜಿನಿಯರ್ 500 ರೂಪಾಯಿ ಸಂಚಾರಿ ಚಲನ್ ಪಾವತಿಸಲು ಹೋಗಿ 2.32 ಲಕ್ಷ ರೂಪಾಯಿಯನ್ನು ಕಳೆದುಕೊಂಡ ಘಟನೆ ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿ ನಡೆದಿದೆ. ಸೈಬರ್‌ ವಂಚಕರು ನಕಲಿ ಟ್ರಾಫಿಕ್‌ ಚಲನ್‌ ಪಾವತಿ ಲಿಂಕ್‌

29 Jan 2026 2:32 pm
ಗ್ರೇಟರ್‌ ಬೆಂಗಳೂರು ವಾರ್ಡ್‌ಗಳ ಮತದಾರರ ಸಂಖ್ಯೆ ಭಾರೀ ವ್ಯತ್ಯಾಸ! ಒಂದೆಡೆ 50 ಸಾವಿರ ಜನ, ಮತ್ತೊಂದೆಡೆ 10 ಸಾವಿರ ಜನ

ಸುಪ್ರೀಂ ಕೋರ್ಟ್ ಆದೇಶದಂತೆ ಜಿಬಿಎ ಚುನಾವಣೆ ಸಿದ್ಧತೆ ನಡೆದಿದ್ದು, ಮತದಾರರ ಅಸಮಾನ ಹಂಚಿಕೆ ದೊಡ್ಡ ಸಮಸ್ಯೆಯಾಗಿದೆ. ಕೊತ್ತನೂರು ವಾರ್ಡ್‌ನಲ್ಲಿ 10,926 ಮತದಾರರಿದ್ದರೆ, ರಾಜರಾಜೇಶ್ವರಿನಗರದಲ್ಲಿ 49,530 ಮತದಾರರಿದ್ದಾರೆ. ಇದು 'ಒಬ

29 Jan 2026 2:31 pm
'ಮಹಾ' ಯುತಿ ಮೈತ್ರಿಕೂಟದಲ್ಲಿ ತೀವ್ರ ಬಿಕ್ಕಟ್ಟು ; ಬಿಎಂಸಿ ಮೇಯರ್ ಸ್ಥಾನಕ್ಕಾಗಿ ಶಿಂಧೆ ಬಣ ಪಟ್ಟು

ಬಿಎಂಸಿ ಮೇಯರ್ ಸ್ಥಾನಕ್ಕಾಗಿ ಮಹಾಯುತಿ ಮೈತ್ರಿಕೂಟದಲ್ಲಿ ಬಿಕ್ಕಟ್ಟು ಎದುರಾಗಿದೆ. ಬಿಜೆಪಿ ಮತ್ತು ಶಿವಸೇನೆ ಮೈತ್ರಿ ಮಾಡಿಕೊಂಡಿದ್ದರೂ, ಮೇಯರ್ ಸ್ಥಾನ ಹಂಚಿಕೆ ವಿಚಾರದಲ್ಲಿ ಭಿನ್ನಾಭಿಪ್ರಾಯ ಮೂಡಿದೆ. ಶಿಂಧೆ ಬಣ ಮೊದಲ ಎರಡ

29 Jan 2026 2:25 pm
ಬೆಂಗಳೂರು ಏರ್‌ಪೋರ್ಟ್‌ ರಸ್ತೆಯಲ್ಲಿ ನಗರದ ಅತಿ ಉದ್ದದ ಅಂಡರ್‌ಪಾಸ್‌ ನಿರ್ಮಾಣ; NHAI ಯೋಜನೆ - ಎಲ್ಲಿಂದ ಎಲ್ಲಿಗೆ ಸಂಪರ್ಕ?

ಬೆಂಗಳೂರಿನಲ್ಲಿ ಇದುವರೆಗೆ ನಿರ್ಮಿಸಿರುವ ಅತಿ ಉದ್ದದ ಸುರಂಗ ಮಾರ್ಗದಂತಹ ಅಂಡರ್‌ಪಾಸ್ ಯಲಹಂಕ ವಾಯುನೆಲೆಯ ಬಳಿ ನಿರ್ಮಾಣವಾಗಲಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ 51.27 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಯೋಜನೆಯನ್ನು ಕೈಗೆತ

29 Jan 2026 2:07 pm
ಗೃಹ ಲಕ್ಷ್ಮೀ ಆಯ್ತು ಇದೀಗ ಅನ್ನಭಾಗ್ಯದ ಸದ್ದು: 1.27 ಕೋಟಿ ಪಡಿತರದಾರರಿಗೆ ₹657 ಕೋಟಿ ಪಾವತಿ ಬಾಕಿ!

ಅನ್ನಭಾಗ್ಯ ಯೋಜನೆಯಡಿ 1.27 ಕೋಟಿ ಫಲಾನುಭವಿಗಳಿಗೆ 657 ಕೋಟಿ ರೂ. ಪಾವತಿ ಬಾಕಿ ಉಳಿದಿದೆ. ಜನವರಿ 2025ರ ಹಣ ಪಾವತಿಯಾಗದ ಬಗ್ಗೆ ಬಿಜೆಪಿ ಸದಸ್ಯ ಮಹೇಶ್ ಟೆಂಗಿನಕಾಯಿ ಪ್ರಶ್ನಿಸಿದರು. ಕೇಂದ್ರದಿಂದ ಅಕ್ಕಿ ವಿಳಂಬವಾದ ಕಾರಣ ಹಣ ಪಾವತಿಸಲು

29 Jan 2026 1:51 pm
ಉದ್ಯೋಗ ಆಧಾರಿತ ಕೌಶಲ್ಯ ಅಭಿವೃದ್ಧಿ ತರಬೇತಿ ಯೋಜನೆ: ಉಚಿತ ಊಟ, ವಸತಿಯೊಂದಿಗೆ ಪ್ಲಂಬಿಂಗ್ ತರಬೇತಿಗೆ ಅರ್ಜಿ ಆಹ್ವಾನ; ಕೊನೆಯ ದಿನಾಂಕ ಎಂದು?

ಕರ್ನಾಟಕ ಸರ್ಕಾರದ ಅಲ್ಪಸಂಖ್ಯಾತರ ನಿರ್ದೇಶನಾಲಯವು ಆಶೀರ್ವಾದ್ ಪೈಪ್ಸ್ ಜೊತೆಗೂಡಿ ಅಲ್ಪಸಂಖ್ಯಾತ ಯುವಕ-ಯುವತಿಯರಿಗೆ ಉಚಿತ ಪ್ಲಂಬಿಂಗ್ ತರಬೇತಿ ನೀಡುತ್ತಿದೆ. 18 ರಿಂದ 35 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು. ತರಬೇತಿ ನಂ

29 Jan 2026 1:39 pm
ಕೊಡಗಿನ ಯುವತಿಯರ ಜೊತೆ ಲವ್ವಿಡವ್ವಿ; ಖಾಸಗಿ ಕ್ಷಣ ಚಿತ್ರೀಕರಿಸಿ ವಿಕೃತಿ, BBA ವಿದ್ಯಾರ್ಥಿ ಅರೆಸ್ಟ್

ಬೆಂಗಳೂರಿನ ಸಂಪಿಗೆಹಳ್ಳಿ ರಸ್ತೆಯೊಂದರಲ್ಲಿರುವ ಕಾಲೇಜಿನಲ್ಲಿ ಬಿಬಿಎ ಓದುತ್ತಿದ್ದ ಕೊಡಗು ಜಿಲ್ಲೆಯ ನಾಪೋಕ್ಲು ಮೂಲದ ಮೊಹಮ್ಮದ್‌ ಸವದ್‌ ಎಂಬ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಯುವತಿಯರ ಜೊತೆ ಕಳೆದಿರುವ ಕ್ಷಣವನ್ನು

29 Jan 2026 1:16 pm
ಆರ್ಥಿಕ ಸಮೀಕ್ಷೆ ವರದಿ ಮಂಡನೆ: 2026-27ರಲ್ಲಿ ಭರ್ಜರಿ 7.2% ಜಿಡಿಪಿ ಬೆಳವಣಿಗೆಯ ನಿರೀಕ್ಷೆ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ 2026ರ ಆರ್ಥಿಕ ಸಮೀಕ್ಷೆಯ ಪ್ರಕಾರ, 2026-27ರ ಸಾಲಿನಲ್ಲಿ ಭಾರತದ ಆರ್ಥಿಕತೆಯು ಶೇ. 6.8 ರಿಂದ ಶೇ. 7.2 ರಷ್ಟು ಬೆಳವಣಿಗೆ ಕಾಣುವ ನಿರೀಕ್ಷೆಯಿದೆ. ಪ್ರಸಕ್ತ ವರ್ಷದಲ್ಲಿ ಜಿಡಿಪಿ

29 Jan 2026 1:04 pm
ಸರ್ಕಾರಿ ವೈದ್ಯರು ಖಾಸಗಿ ಆಸ್ಪತ್ರೆಗಳಲ್ಲಿ ಒಳರೋಗಿಗಳಿಗೆ ಚಿಕಿತ್ಸೆ ನೀಡುವುದಕ್ಕೆ ನಿಷೇಧ: ಆರೋಗ್ಯ ಇಲಾಖೆ ಮಹತ್ವದ ನಿರ್ಧಾರ

ರಾಜ್ಯದ ಸರ್ಕಾರಿ ವೈದ್ಯರು ಖಾಸಗಿ ಆಸ್ಪತ್ರೆಗಳಲ್ಲಿ ಒಳರೋಗಿಗಳಿಗೆ ಚಿಕಿತ್ಸೆ ನೀಡುವಂತಿಲ್ಲ. ಆರೋಗ್ಯ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಹಿಂದೆ ಹೊರರೋಗಿಗಳಿಗೆ ಮಾತ್ರ ಖಾಸಗಿ ಸೇವೆಗೆ ಅವಕಾಶವಿತ್ತು. ಈಗ ಒಳರೋಗಿಗಳಿ

29 Jan 2026 12:28 pm
ಸಚಿವ ಸ್ಥಾನಕ್ಕೆ ರಾಜೀನಾಮೆಗೆ ಮುಂದಾಗಿದ್ದ ಕೆಜೆ ಜಾರ್ಜ್? ಸದನದಲ್ಲಿ ಕೊಟ್ಟ ಸ್ಪಷ್ಟನೆ ಏನು

ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದರು ಎಂಬ ವದಂತಿಗಳು ಹಬ್ಬಿದ್ದವು. ಅಧಿಕಾರಿಗಳ ವರ್ಗಾವಣೆ ವಿಚಾರವಾಗಿ ಅಸಮಾಧಾನಗೊಂಡಿದ್ದರು ಎನ್ನಲಾಗಿತ್ತು. ಆದರೆ, ವಿಧಾನಸಭೆಯಲ್ಲಿ ಸ್ವತಃ

29 Jan 2026 12:17 pm
₹1,240 ಕೋಟಿ ಹೂಡಿಕೆಯೊಂದಿಗೆ BSE, NSEಗೆ ಟಕ್ಕರ್‌ ನೀಡಲು ಸಜ್ಜಾಗಿದೆ ಹೊಸ ಸ್ಟಾಕ್‌ ಎಕ್ಸ್‌ಚೇಂಜ್‌!

2026ರ ಕೇಂದ್ರ ಬಜೆಟ್ ದಿನವಾದ ಫೆಬ್ರವರಿ 1 ರಂದು (ಭಾನುವಾರ) ಮೆಟ್ರೋಪಾಲಿಟನ್ ಸ್ಟಾಕ್ ಎಕ್ಸ್‌ಚೇಂಜ್ (ಎಂಎಸ್‌ಇ) ಕೂಡ ವಹಿವಾಟಿಗೆ ಮುಕ್ತವಾಗಿರಲಿದೆ. ಬಿಎಸ್‌ಇ ಮತ್ತು ಎನ್‌ಎಸ್‌ಇಗೆ ಪೈಪೋಟಿ ನೀಡುವ ಉದ್ದೇಶದಿಂದ, ಎಂಎಸ್‌ಇ ಇತ್ತ

29 Jan 2026 12:16 pm
ಒಣಗುತ್ತಿದೆ ವಿವಾದದ ಕೇಂದ್ರ ಬಿಂದು ಕಾಡಜ್ಜಿ ಕೆರೆ ; ಮಣ್ಣಿಗೆ ಮುಗಿಬಿದ್ದ ಜನ

ದಾವಣಗೆರೆ ಜಿಲ್ಲೆಯ ಕಾಡಜ್ಜಿ ಕೆರೆ ಒಣಗಿದ್ದು, ಕೆರೆ ಮಣ್ಣಿಗೆ ಜನ ಮುಗಿಬಿದ್ದಿದ್ದಾರೆ. ಭದ್ರಾ ಚಾನಲ್ ನೀರು ಹರಿಸಲು ಅವಕಾಶವಿದ್ದರೂ ಕೆರೆಗೆ ನೀರು ಬಂದಿಲ್ಲ. ಕೆರೆ ಮಣ್ಣನ್ನು ರೈತರು ತಮ್ಮ ಅಡಕೆ ತೋಟಗಳಿಗೆ ಬಳಸುತ್ತಿದ್ದಾರ

29 Jan 2026 12:01 pm