ಐಸಿಸಿ ಟಿ20 ವಿಶ್ವಕಪ್ ಗೂ ಪೂರ್ವಭಾವಿಯಾಗಿ ನ್ಯೂಜಿಲೆಂಡ್ ವಿರುದ್ಧ ಟಿ20 ಸರಣಿಯನ್ನು ಇನ್ನೂ ಎರಡು ಪಂದ್ಯಗಳು ಬಾಕಿ ಉಳಿದಿರುವಾಗಲೇ ಗೆದ್ದುಕೊಂಡಿರುವ ಭಾರತ ತಂಡ ಇದೀಗ 4ನೇ ಪಂದ್ಯವನ್ನೂ ಗೆಲ್ಲುವ ಉತ್ಸಾಹದಲ್ಲಿದೆ. ಅಚ್ಚರಿಯ ಬ
ಐಐಟಿ ಬಾಂಬೆಯ ಹಳೆಯ ವಿದ್ಯಾರ್ಥಿಗಳು 'ಪ್ರಾಜೆಕ್ಟ್ ಎವರ್ಗ್ರೀನ್' ಅಡಿಯಲ್ಲಿ 200 ಕೋಟಿ ರೂ. ದೇಣಿಗೆ ಸಂಗ್ರಹಿಸುವ ಮೂಲಕ ಸಂಸ್ಥೆಯ ಇತಿಹಾಸದಲ್ಲೇ ಅತಿದೊಡ್ಡ ಹಾಸ್ಟೆಲ್ ಸಂಕೀರ್ಣವನ್ನು ನಿರ್ಮಿಸಿದ್ದಾರೆ. 1962 ರಿಂದ 2024ರ ಬ್ಯಾಚ್
Kidney health : ಬೂದುಕುಂಬಳ ಕಾಯಿ ನೀರು ಕುಡಿದ್ರೆ ಕಿಡ್ನಿ ಸ್ಟೋನ್ ಹೋಗುತ್ತಾ? Dr Arun Kumar N
ನಾಡು ಕಂಡ ಪ್ರಾಮಾಣಿಕ ಮತ್ತು ದಕ್ಷ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ, ಕಳೆದ ವರ್ಷದ ನವೆಂಬರ್ನಲ್ಲಿ ಜೇವರ್ಗಿ ಹೆದ್ದಾರಿ ಬಳಿ ಸಂಭವಿಸಿದ ಕಾರು ಅಪಘಾತದಲ್ಲಿ ನಿಧನರಾಗಿದ್ದರು. ರಾಜ್ಯ ಸರ್ಕಾರ ಇದೀಗ ಮಹಾಂತೇಶ್ ಬೀಳಗಿ ಅವ
ರಾಜ್ಯದ ನಗರ ಪ್ರದೇಶಗಳಲ್ಲಿನ ಲಕ್ಷಾಂತರ ಬಿ-ಖಾತಾ ಆಸ್ತಿ ಮಾಲೀಕರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಅನಧಿಕೃತ ಬಡಾವಣೆಗಳು ಮತ್ತು ಸ್ವತ್ತುಗಳಿಗೆ ಮುಕ್ತಿ ನೀಡಲು ಬಿ-ಖಾತಾದಿಂದ ಎ-ಖಾತಾ ಪಡೆಯುವ ಪ್ರಕ್ರಿಯೆಯನ್ನು ಸರಳಗೊಳಿ
Suryakumar Yadav Performance- ದೀರ್ಘಕಾಲದಿಂದ ಫಾರ್ಮ್ ಕೊರತೆ ಅನುಭವಿಸುತ್ತಿದ್ದ ಸೂರ್ಯಕುಮಾರ್ ಯಾದವ್ ಈಗ ಉತ್ತಮವಾಗಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯ ಮೂರು ಪಂದ್ಯಗಳಲ್ಲಿ ಕ್ರಮವಾಗಿ 32, 82 ಮತ್ತು 57 ರನ್ ಗ
ನನ್ನ ಹತ್ರ ಬಟ್ಟೆ ಇರ್ಲಿಲ್ಲ, ಇಂಗ್ಲೀಷ್ ಬರ್ತ್ತಿರ್ಲಿಲ್ಲ, ಫೋಟೋ ಶೂಟ್ಗೂ ದುಡ್ಡಿದ್ದಿಲ್ಲ : ಶ್ವೇತಾ ಶ್ರೀವತ್ಸ ಸಂದರ್ಶನ
ಭಾರತ ಮತ್ತು ಯುರೋಪಿಯನ್ ಯೂನಿಯನ್ (ಇಯು) ನಡುವಿನ ವ್ಯಾಪಾರ ಒಪ್ಪಂದದಲ್ಲಿ ದೆಹಲಿಗೆ ಹೆಚ್ಚಿನ ಲಾಭವಾಗಿದೆ. ಈ ವ್ಯಾಪಾರ ಒಪ್ಪಂದವನ್ನು ಜಾರಿಗೊಳಿಸುವ ಮೂಲಕ ಭಾರತವು ಮೇಲುಗೈ ಸಾಧಿಸಿದೆ ಇದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್
ಬಾರಾಮತಿಯಲ್ಲಿ ವಿಮಾನ ದುರಂತ ಸಂಭವಿಸಿದೆ. ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ ಲ್ಯಾಂಡಿಂಗ್ ವೇಳೆ ರನ್ವೇ ಗುರುತಿಸಲು ತೊಂದರೆ ಎದುರಿಸಿದೆ. ಮೊದಲ ಪ್ರಯತ್ನ ವಿಫಲವಾಗಿ, ಎರಡನೇ ಬಾರಿ ಲ್ಯಾಂಡಿಂಗ್
ಮುಡಾ ಅಕ್ರಮ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದೊಡ್ಡ ರಿಲೀಫ್ ಸಿಕ್ಕಿದೆ. ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ಜನಪ್ರತಿನಿಧಿಗಳ ನ್ಯಾಯಾಲಯ ಅಂಗೀಕರಿಸಿದೆ. ದೂರುದಾರರ ಅರ್ಜಿಯನ್ನು ನ
ಚೀನಾದ ಇವಿ ತಯಾರಕ ಕಂಪನಿ ಬಿವೈಡಿ ಭಾರತದಲ್ಲಿ ತನ್ನ ಮಾರಾಟ ವಿಸ್ತರಣೆಗೆ ಮುಂದಾಗಿದೆ. ಕಾರುಗಳಿಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ಮತ್ತು ಆಮದು ಸುಂಕವನ್ನು ತಗ್ಗಿಸಲು, ಭಾರತದಲ್ಲೇ ಬಿಡಿಭಾಗಗಳನ್ನು ತಂದು ಜೋಡಣೆ
ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿನ ನಂತರ, ನಾಲ್ಕು ತಿಂಗಳ ಹಿಂದಿನ ಜ್ಯೋತಿಷಿಯೊಬ್ಬರ ಭವಿಷ್ಯ ವೈರಲ್ ಆಗಿದೆ. ಡಿಸೆಂಬರ್ 2025 ರಿಂದ ಫೆಬ್ರವರಿ 2026 ರೊಳಗೆ ಒಬ್ಬ ಅನುಭವಿ ರಾಜಕಾರಣಿ ನಿಧನರಾಗುತ್ತಾರೆ ಎಂದು ಅ
ಪುಣೆ ಜಿಲ್ಲೆಯ ಬಾರಾಮತಿಯಲ್ಲಿ ನಡೆದ ಭೀಕರ ವಿಮಾನ ದುರಂತದಲ್ಲಿ, ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅಕಾಲಿಕ ದುರ್ಮರಣಕ್ಕೀಡಾಗಿದ್ದಾರೆ. ಅಜಿತ್ ಪವಾರ್ ಪವಾರ್ ಪ್ರಯಾಣಿಸುತ್ತಿದ್ದ ಚಾರ್ಟರ್ಡ್ ವಿಮಾನವವನ
Fine To Jemimah Rodrigues - ಮಹಿಳಾ ಪ್ರೀಮಿಯರ್ ಲೀಗ್ನಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧ ಕೇವಲ 3 ರನ್ ಗೆ ಪರಾಭವ ಅನುಭವಿಸಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಮತ್ತೊಂದು ಆಘಾತ ಎದುರಾಗಿದೆ. ತಂಡದ ನಾಯಕಿ ಜೆಮಿಮಾ ರೋಡ್ರಿಗಸ್ ಅವರಿಗೆ ನಿಧ
ಮಹಾರಾಷ್ಟ್ರದ ವರ್ಣರಂಜಿತ ರಾಜಕಾರಣಿ ಮತ್ತು ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು, ಬಾರಾಮತಿಯಲ್ಲಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ಚಾರ್ಟರ್ಡ್ ವಿಮಾನದ
ಜನ ನಾಯಗನ್ ಚಿತ್ರದ ಬಿಡುಗಡೆ ಮುಂದೂಡಿಕೆಯ ಹಿನ್ನೆಲೆಯಲ್ಲಿ ಸಿಬಿಎಫ್ಸಿ ಪ್ರಮಾಣಪತ್ರ ನೀಡಬೇಕೆಂದು ಕೆವಿಎನ್ ಪ್ರೊಡಕ್ಷನ್ಸ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾ ಮಾಡಿದೆ. ಪ್ರಕರಣದ ವಿಚಾರಣೆಯನ್ನು ಮದ್ರಾಸ
ಕರ್ನಾಟಕದಲ್ಲಿ ಅಸಂಘಟಿತ ಕಾರ್ಮಿಕರು ಮತ್ತು ಸಣ್ಣ ವ್ಯಾಪಾರಿಗಳಿಗಾಗಿ ಕೇಂದ್ರ ಸರ್ಕಾರದ ಮಹತ್ವದ ಪಿಂಚಣಿ ಯೋಜನೆಗಳಿಗೆ ವಿಶೇಷ ನೋಂದಣಿ ಅಭಿಯಾನ ಆರಂಭವಾಗಿದೆ. ಜನವರಿ 15 ರಿಂದ ಮಾರ್ಚ್ 15, 2026 ರವರೆಗೆ 18 ರಿಂದ 40 ವರ್ಷದೊಳಗಿನವರು ಮ
2026ರ ಜನವರಿಯಲ್ಲಿ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರ ವಿಮಾನ ದುರಂತದಲ್ಲಿ ನಿಧನರಾದ ನಂತರ, ಅವರ ಪತ್ನಿ ಸುನೆತ್ರಾ ಪವಾರ್ ಮಹಾರಾಷ್ಟ್ರ ರಾಜಕೀಯದಲ್ಲಿ ಪ್ರಮುಖ ನಾಯಕಿಯಾಗಿ ಹೊರಹೊಮ್ಮುವ ಸಾಧ್ಯತೆ ಇದೆ. ರಾಜಕೀಯ, ಸಾಮಾಜಿಕ ಮತ್
ಮುಂಬೈ ಸಮೀಪದ ಮೀರಾ-ಭಯಂದರ್ನಲ್ಲಿ ನಿರ್ಮಿಸಲಾದ ಹೊಸ ಫ್ಲೈಓವರ್ ಒಂದರ ವಿಡಿಯೋ ವೈರಲ್ ಆಗಿದ್ದು, 4 ಪಥದ ರಸ್ತೆ ಏಕಾಏಕಿ 2 ಪಥಕ್ಕೆ ಕಿರಿದಾಗುವ ವಿನ್ಯಾಸದ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ಅಪಘಾತಗಳಿಗ
ಮುಂಬೈ ಸಮೀಪದ ಮೀರಾ-ಭಯಂದರ್ನಲ್ಲಿ ನಿರ್ಮಿಸಲಾದ ಹೊಸ ಫ್ಲೈಓವರ್ ಒಂದರ ವಿಡಿಯೋ ವೈರಲ್ ಆಗಿದ್ದು, 4 ಪಥದ ರಸ್ತೆ ಏಕಾಏಕಿ 2 ಪಥಕ್ಕೆ ಕಿರಿದಾಗುವ ವಿನ್ಯಾಸದ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ಅಪಘಾತಗಳಿಗ
ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ತುಳು ಭಾಷೆಯನ್ನು ಘೋಷಿಸುವ ಪ್ರಸ್ತಾವನೆ ಕುರಿತು ವಿಧಾನಸಭೆಯಲ್ಲಿ ಸ್ವಾರಸ್ಯಕರ ಚರ್ಚೆ ನಡೆಯಿತು. ಶಾಸಕರು ತುಳು ಭಾಷೆಯಲ್ಲೇ ಮನವಿ ಸಲ್ಲಿಸಿದಾಗ, ಸಚಿವರು ಮತ್ತು ಸ್ಪೀಕರ್ ಹಾ
ಬೆಂಗಳೂರಿನಲ್ಲಿ ಮೆಟ್ರೋ ಸಂಪರ್ಕ ವಿಸ್ತರಣೆಯಾಗಲಿದೆ. ಕೆಆರ್ ಪುರದಿಂದ ಹೊಸಕೋಟೆಯವರೆಗೆ 16 ಕಿಲೋಮೀಟರ್ ಡಬಲ್ ಡೆಕ್ಕರ್ ಮೆಟ್ರೋ ಮಾರ್ಗ ನಿರ್ಮಾಣದ ಬಗ್ಗೆ ಬಿಎಂಆರ್ಸಿಎಲ್ ಪರಿಶೀಲನೆ ನಡೆಸುತ್ತಿದೆ. ಈ ಯೋಜನೆಯಿಂದ ಹೊಸಕೋಟೆ
Indo Bangla Cricket Relations- ಬಾಂಗ್ಲಾದೇಶ ಎಂಬ ಸ್ವತಂತ್ರ ದೇಶ ಹುಟ್ಟಿಕೊಂಡಿದ್ದೇ ಭಾರತದ ನೆರವಿನಿಂದ ಎಂಬುದು ಐತಿಹಾಸಿಕ ಸತ್ಯ ಹೇಗೂ ಇಂದು ಬಾಂಗ್ಲಾದಲ್ಲಿ ಕ್ರಿಕೆಟ್ ಈ ಪರಿ ಬೆಳೆಯಲು ಭಾರತವೇ ಕಾರಣ ಎಂಬುದು ಸಹ ಅಷ್ಟೇ ಸತ್ಯವಾದ ಸಂಗತಿ. ಆದರ
ರಾಜ್ಯಪಾಲರಿಗೆ ದೆಹಲಿಯಿಂದ ಫೋನ್ ಕರೆ ಬಂದಿತ್ತು ಎಂದು ಸಚಿವ ಎಚ್.ಕೆ. ಪಾಟೀಲ್ ಹೇಳಿಕೆ ಸದನದಲ್ಲಿ ತೀವ್ರ ಕೋಲಾಹಲ ಸೃಷ್ಟಿಸಿತು. ರಾಜ್ಯಪಾಲರು ಕೇಂದ್ರದ ಕೈಗೊಂಬೆಯಾಗಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ ಆರೋಪಿಸಿದ್ದು, RSS ಕಚೇರ
ರಾಜಕೀಯ ಜೀವನಕ್ಕೆ ಕಾಲಿಟ್ಟ ನೆಲದಲ್ಲೇ ಬುಧವಾರ ಬೆಳಿಗ್ಗೆ ಮಹಾರಾಷ್ಟ್ರ ಡಿಸಿಎಂ ಶರದ್ ಪವಾರ್ ಅವರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಅವರ ನಿಧನಕ್ಕೆ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ. ವಿಮಾನ ಅಪಘಾತ ನಡೆದ ಸ
Kodi Mutt Swamiji Prediction : ಭಾರತದ ರಾಜಕೀಯಕ್ಕೆ ಕರಾಳ ದಿನವಾಗಿತ್ತು. ಮಹಾರಾಷ್ಟ್ರದ ಜನಪ್ರಿಯ ನಾಯಕ ಮತ್ತು ಉಪಮುಖ್ಯಮಂತ್ರಿ ಅಜಿತ್ ಪವಾರ್, ವಿಮಾನ ಅಪಘಾತದಲ್ಲಿ ದುರ್ಮರಣಕ್ಕೀಡಾಗಿದ್ದಾರೆ. ಖಾಸಗಿ ವಿಮಾನದಲ್ಲಿ ಅಜಿತ್ ಪವಾರ್, ಮುಂಬೈನಿಂ
ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ವಿಮಾನ ಅಪಘಾತದ ಸಾವಿನ ಬಗ್ಗೆ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆಯಾಗಬೇಕು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಗ್ರಹಿಸಿದ್ದಾರೆ. ತಮಗೆ ದೇಶ
ಮಹಾರಾಷ್ಟ್ರದ ಬಾರಾಮತಿಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ರಾಜ್ಯದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನರಾಗಿದ್ದಾರೆ. ತಮ್ಮ ಸೋದರ ಸಂಬಂಧಿ ಅಜಿತ್ ಪವಾರ್ ದುರ್ಮರಣಕ್ಕೆ ಕಂಬನಿ ಮಿಡಿದಿರುವ ಎನ್ಸಿಪಿ ಸಂಸದೆ ಸುಪ್ರಿಯಾ
ರಸ್ತೆ ಅಪಘಾತದಲ್ಲಿ ಮೃತಪಟ್ಟ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರ ಪುತ್ರಿ ಚೈತನ್ಯಾ ಎಂ ಬೀಳಗಿ ಅವರಿಗೆ ಸರ್ಕಾರ ಅನುಕಂಪದ ಆಧಾರದ ಮೇಲೆ ಸಚಿವಾಲಯದಲ್ಲಿ ಸಹಾಯಕ ಹುದ್ದೆ ಮಂಜೂರು ಮಾಡಿದೆ. ಕರ್ನಾಟಕ ನಾಗರೀಕ ಸೇವಾ ನಿ
ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಹಿಮಪಾತದಿಂದಾಗಿ ಶ್ರೀನಗರ-ಜಮ್ಮು ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿದೆ. ಯಾವ ಕಡೆಯೂ ಹೋಗಲಾಗದೇ ನೂರಾರು ಪ್ರವಾಸಿಗರು ಕಣಿವೆಯಲ್ಲಿ ಸಿಲುಕಿಕೊಂಡಿದ್ದು, ವಿಮಾನಯಾನ ಸೇವೆಗಳೂ ರದ್ದಾಗಿ ತೀವ
ಸಿನಿಮಾ ಚೆನ್ನಾಗಿಲ್ಲಾಂದ್ರೆ ದುಡ್ಡಿದ್ರೇನು? ಸ್ಟಾರ್ ಮಕ್ಕಳಾದ್ರೇನು?
ʻಜೆಸಿʼ ಅನುಭವ ಮಾತ್ರ ಯಾರಿಗೂ ಬೇಡ!ʼ - ಖಳನಟ ವಿಜಯ್ ಸಿಂಹ ಸಂದರ್ಶನ
ವಿಧಾನಸಭೆಯಲ್ಲಿ ಮಕ್ಕಳ ಮೇಲಿನ ಲೈಂಗಿಕ ಕಿರುಕುಳದ ಬಗ್ಗೆ ಬಿಜೆಪಿ ಶಾಸಕ ಭರತ್ ಶೆಟ್ಟಿ ಕಳವಳ ವ್ಯಕ್ತಪಡಿಸಿದರು. ಧಾರ್ಮಿಕ ಶಿಕ್ಷಣ ಕೇಂದ್ರಗಳಲ್ಲೂ ಇಂತಹ ಪ್ರಕರಣಗಳು ಕಂಡುಬರುತ್ತಿವೆ ಎಂದು ಅವರು ಸದನದಲ್ಲಿ ಪ್ರಸ್ತಾಪಿಸಿದ
ಬೆಂಗಳೂರು ಮತ್ತು ವಿಜಯವಾಡ ನಡುವಿನ ಪ್ರಯಾಣದ ಸಮಯವನ್ನು 6-7 ಗಂಟೆಗೆ ಇಳಿಸುವ ಮಹತ್ವಾಕಾಂಕ್ಷೆಯ ಎಕ್ಸ್ಪ್ರೆಸ್ವೇ ಯೋಜನೆಯ ಭಾಗವಾಗಿ, ಎನ್ಎಚ್ಎಐ ಮಹತ್ವದ ಹೆಜ್ಜೆ ಇಟ್ಟಿದೆ. ದೇವನಹಳ್ಳಿಯಿಂದ ಆಂಧ್ರದ ಕೋಡಿಕೊಂಡದವರೆಗಿನ 9
ಶಿವಮೊಗ್ಗದಲ್ಲಿ ಮಂಗನಕಾಯಿಲೆಯಿಂದಾಗಿ ಇಪ್ಪತೊಂಬ್ಬತ್ತು ವರ್ಷದ ಯುವಕನೊಬ್ಬ ಮೃತಪಟ್ಟಿದ್ದಾರೆ. ನಿರಂತರ ಜ್ವರದಿಂದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾ
ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಬಾರಾಮತಿಯಲ್ಲಿ ವಿಮಾನ ದುರಂತದಲ್ಲಿ ನಿಧನರಾಗಿದ್ದಾರೆ. ಈ ದುರಂತವು ಭಾರತದ ವಿಮಾನಯಾನ ಇತಿಹಾಸದಲ್ಲಿ ಸಂಭವಿಸಿದ ಹಲವು ಗಣ್ಯರ ಸಾವಿನ ಘಟನೆಗಳನ್ನು ನೆನಪಿಸುತ್ತದೆ. ಸಂಜಯ
ಬಾರಾಮತಿಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ಡಿಸಿಎಂ ಆಜಿತ್ ಪವಾರ್ ಅವರು ನಿಧನರಾದರು. ರಾಜಕೀಯ ನಾಯಕರು ಅವರ ನಿಧನಕ್ಕೆ ಸಂತಾಪ ಸೂಚಿಸುತ್ತಿದ್ದಾರೆ. ಇನ್ನು ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಪ್ರಕರಣ ತನಿಖೆಯಾಗಬೇಕು ಎಂದ
2026ರ ಟಿ20 ವಿಶ್ವಕಪ್ಗೂ ಮುನ್ನ ದೊಡ್ಡ ನಾಟಕೀಯ ಬೆಳವಣಿಗೆಗಳು ನಡೆಯುತ್ತಿದೆ. ಭದ್ರತಾ ಕಾರಣಗಳಿಗಾಗಿ ಭಾರತದಲ್ಲಿ ಆಡಲು ಬಾಂಗ್ಲಾದೇಶ ನಿರಾಕರಿಸಿದೆ. ಪಾಕಿಸ್ತಾನ ಕೂಡ ಟೂರ್ನಿಯಿಂದ ಹಿಂದೆ ಸರಿಯುವ ಬೆದರಿಕೆ ಹಾಕಿದೆ. ಪಾಕಿಸ್ತ
Appa Is Crying : ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಒಂದು ವೈರಲ್ ಆಗಿದೆ. ಅದು, ಪೈಲಟ್ ಒಬ್ಬರು ತಮ್ಮ ಸುದೀರ್ಘ ವೃತ್ತಿ ಬದುಕಿನಿಂದ ನಿವೃತ್ತಿ ಹೊಂದುತ್ತಿರುವ ಕ್ಷಣದ ವಿಡಿಯೋ. 23 ವರ್ಷಗಳ ಕಾಲ ಪೈಲಟ್ ಆಗಿ ಕೆಲಸ ನಿರ್ವಹಿಸಿದ್ದ ಓಂ ಎನ್ನುವ
ಮಹಾರಾಷ್ಟ್ರದ ಬಾರಾಮತಿಯಲ್ಲಿ ನಡೆದ ವಿಮಾನ ದುರಂತದಲ್ಲಿ ನಿಧನರಾದ ಅಜಿತ್ ಪವಾರ್ ಅವರಿಗೆ ವಿಧಾನಸಭೆಯಲ್ಲಿ ಸಂತಾಪ ಸೂಚಿಸಲಾಯಿತು. ಸ್ಪೀಕರ್ ಯು.ಟಿ ಖಾದರ್ ನಿರ್ಣಯ ಮಂಡಿಸಿದರು. ಕಾನೂನು ಸಚಿವ ಎಚ್ ಕೆ ಪಾಟೀಲ್, ವಿಪಕ್ಷ ನಾಯಕ ಆ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಒಂಬತ್ತನೇ ಬಜೆಟ್ಗೆ ಅಂತಿಮ ಸ್ಪರ್ಶ ನೀಡುತ್ತಿದ್ದು, ಫೆ.1ರಂದು ಲೋಕಸಭೆಯಲ್ಲಿ ಮಂಡಿಸಲಿದ್ದಾರೆ. ಅನುಭವಿ ಅಧಿಕಾರಿಗಳ ತಂಡದೊಂದಿಗೆ ಸಿದ್ಧಪಡಿಸಲಾದ ಈ ಬಜೆಟ್, ಮೋದಿ 3.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಒಂಬತ್ತನೇ ಬಜೆಟ್ಗೆ ಅಂತಿಮ ಸ್ಪರ್ಶ ನೀಡುತ್ತಿದ್ದು, ಫೆ.1ರಂದು ಲೋಕಸಭೆಯಲ್ಲಿ ಮಂಡಿಸಲಿದ್ದಾರೆ. ಅನುಭವಿ ಅಧಿಕಾರಿಗಳ ತಂಡದೊಂದಿಗೆ ಸಿದ್ಧಪಡಿಸಲಾದ ಈ ಬಜೆಟ್, ಮೋದಿ 3.
ಎನ್ ಸಿಪಿ ನಾಯಕ ಅಜಿತ್ ಪವಾರ್ ಅವರು ತಮ್ಮ ಚಿಕ್ಕಪ್ಪ ಶರದ್ ಪವಾರ್ ಅವರ ವಯಸ್ಸಿನ ಬಗ್ಗೆ ಪ್ರಸ್ತಾಪಿಸಿ, ಪಕ್ಷದ ನಾಯಕತ್ವ ತಮಗೆ ನೀಡಬೇಕೆಂದು ಮನವಿ ಮಾಡಿದ್ದರು. ಮಹಾರಾಷ್ಟ್ರದ ಮುಖ್ಯಮಂತ್ರಿಯಾಗುವ ತಮ್ಮ ಆಕಾಂಕ್ಷೆಯನ್ನು ವ್ಯ
ಮಹಾರಾಷ್ಟ್ರದ ರಾಜಕೀಯ ರಂಗದಲ್ಲಿ ದಿಗ್ಗಜರಾಗಿದ್ದ, ಉಪ ಮುಖ್ಯಮಂತ್ರಿ ಶ್ರೀ ಅಜಿತ್ ಪವಾರ್ ಅವರು ವಿಮಾನ ದುರಂತದಲ್ಲಿ ಅಸುನೀಗಿದ್ದಾರೆ. ಸಹಕಾರಿ ರಂಗದ ಅಭಿವೃದ್ಧಿಗೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದ ಅವರ ಅಗಲಿಕೆ, ನ
ರಾಜ್ಯದಲ್ಲಿ 990 ಅಕ್ರಮ ಬಾಂಗ್ಲಾ ವಲಸಿಗರನ್ನು ಪತ್ತೆ ಹಚ್ಚಲಾಗಿದೆ ಎಂದು ಗೃಹ ಇಲಾಖೆ ಅಧಿಕೃತ ಮಾಹಿತಿ ನೀಡಿದೆ. 511 ಮಂದಿಯನ್ನು ಗಡಿಪಾರು ಮಾಡಲಾಗಿದ್ದು, ಶಂಕಿತರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ಉದ್ಯೋಗ, ಶಿಕ್ಷ
ಶಾಂತಿ ಮಾತುಕತೆ ನಡುವೆಯೂ ರಷ್ಯಾ ಉಕ್ರೇನ್ನ ನಾಗರಿಕ ಪ್ರದೇಶಗಳ ಮೇಲೆ ಡ್ರೋನ್ ದಾಳಿ ಮುಂದುವರೆಸಿದೆ. ಖಾರ್ಕೀವ್ನಲ್ಲಿ ರೈಲಿನ ಮೇಲೆ ನಡೆದ ದಾಳಿಯಲ್ಲಿ 5 ಮಂದಿ ಬಲಿಯಾಗಿದ್ದು, ಒಡೆಸ್ಸಾದಲ್ಲಿ 3 ಸಾವು, 30 ಗಾಯಗೊಂಡಿದ್ದಾರೆ.ಈ ದ
ಮುಂಬೈ: ಎನ್ಸಿಪಿ ನಾಯಕ ಹಾಗೂ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಪ್ರಯಾಣಿಸುತ್ತಿದ್ದ ವಿಮಾನವು ಬುಧವಾರ ಬೆಳಿಗ್ಗೆ ಬಾರಾಮತಿ ವಿಮಾನ ನಿಲ್ದಾಣದ ಸಮೀಪ ಲ್ಯಾಂಡಿಂಗ್ಗೆ ಯತ್ನಿಸುತ್ತಿದ್ದಾಗ ಭೀಕರವಾಗಿ ಪತನಗೊಂಡಿದೆ. 66
ಹಿನ್ನೆಲೆ ಗಾಯನದಿಂದ ಭಾರತೀಯ ಸಂಗೀತ ಲೋಕದ ಖ್ಯಾತ ಗಾಯಕ ಅರಿಜಿತ್ ಸಿಂಗ್ ಹಿಂದೆ ಸರಿದಿದ್ದಾರೆ. ಈ ಬಗ್ಗೆ ಎಕ್ಸ್ ಮತ್ತು ಇನ್ಸ್ಟಾಗ್ರಾಮ್ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಒಂದೇ ರೀತಿ ಹಾಡಲು ನನಗೆ ಬೇಸರವಾಗುತ್ತದೆ. ಹೀ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ದಾಖಲೆಯ ಒಂಬತ್ತನೇ ಬಜೆಟ್ಗೆ ಅಂತಿಮ ಸ್ಪರ್ಶ ನೀಡುತ್ತಿದ್ದಾರೆ. ಅವರಿಗೆ ಹಣಕಾಸು ಸಚಿವಾಲಯದ ಅನುಭವಿ ಅಧಿಕಾರಿಗಳ ತಂಡ ಸಾಥ್ ನೀಡಿದೆ. ಇದು ಮೋದಿ 3.0 ಸರಕಾರದ ಮೂರನೇ ಪೂರ್
ಎತ್ತಿನಹೊಳೆ ಯೋಜನೆಯ ವೈಫಲ್ಯದಿಂದಾಗಿ, ಅಘನಾಶಿನಿ ನದಿಯಿಂದ ಬೆಂಗಳೂರಿಗೆ ನೀರು ಒದಗಿಸಲು ನದಿ ತಿರುವು ಯೋಜನೆ ರೂಪಿಸಲಾಗುತ್ತಿದೆ. ವೃಕ್ಷಲಕ್ಷ ಆಂದೋಲನವು ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆಯ ಸಾಧ್ಯತಾ ವರದಿಯನ್ನು ಬಹಿರಂ
ಹಾಸನ ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಜೀವಭಯದಲ್ಲಿ ಜನತೆ ಬದುಕುವಂತಾಗಿದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಆನೆಧಾಮ ನಿರ್ಮಿಸಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಬೇಕೆಂದು ನಿಯೋಗ ರಾಜ್ಯ, ಕೇಂದ
ಬೆಂಗಳೂರಿನಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಬಿಬಿಎಂ ವಿದ್ಯಾರ್ಥಿನಿ ಮೇಘನಾ ಹಾಗೂ ಆದಿತ್ಯನನ್ನು ಪೊಲೀಸರು ಬಂಧಿಸಿದ್ದಾರೆ. ಅವರಿಂದ ಗಾಂಜಾ, ಎಂಡಿಎಂಎ, ಹ್ಯಾಶ್ ಆಯಿಲ್ ಹಾಗೂ ಬೈಕ್ ಜಪ್ತಿ ಮಾಡಲಾಗಿದೆ. ಮೇಘನಾ ಪ್ರಿಯಕರ
ಹುಣಸೂರು ತಾಲೂಕಿನಲ್ಲಿ ತೆಂಗು ಬೆಳೆ ಕಪ್ಪುತಲೆ ಕಂಬಳಿ ಹುಳು, ಬಿಳಿನೊಣ ಮತ್ತು ಕೆಂಪುಮೂತಿ ಹುಳುಗಳ ಬಾಧೆಯಿಂದ ತೀವ್ರ ಹಾನಿಗೊಳಗಾಗಿದೆ. ಸುಮಾರು 10 ಸಾವಿರ ಎಕರೆ ಪ್ರದೇಶದಲ್ಲಿರುವ ತೆಂಗು ಬೆಳೆ ಕೀಟಬಾಧೆಯಿಂದ ಬಳಲುತ್ತಿದ್ದು
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮತ್ತೆ ರಾಜ್ಯ ರಾಜಕಾರಣಕ್ಕೆ ಮರಳುವ ಸೂಚನೆ ನೀಡಿದ್ದು, ಜೆಡಿಎಸ್ ಕಾರ್ಯಕರ್ತರಲ್ಲಿ ಹೊಸ ಹುರುಪು ಮೂಡಿಸಿದೆ. ಕುಮಾರಸ್ವಾಮಿ ರಾಜಕೀಯ ಲೆಕ್ಕಾಚಾರಗಳೇನು, ರಾಮನಗರಕ್ಕಿರುವ ನ
Ex Cricketer Jacob Martin Arrest- ಈ ಹಿಂದೆ ಕೆಲ ಪ್ರಕರಣಗಳಲ್ಲಿ ಭಾಗಿಯಾದ ಆರೋಪವನ್ನು ಹೊತ್ತುಕೊಂಡಿರುವ ಭಾರತದ ಮಾಜಿ ಕ್ರಿಕೆಟಿಗ ಜಾಕೋಬ್ ಮಾರ್ಟಿನ್ ಇದೀಗ ಮತ್ತೊಂದು ಪ್ರಕರಣದಲ್ಲಿ ಬಂಧನಕ್ಕೀಡಾಗಿದ್ದಾರೆ. ವಡೋದರಾದಲ್ಲಿ ರಾತ್ರಿ ಪಾನಮತ್ತರ
ತಿರುವನಂತಪುರಂ ಕಾಂಗ್ರೆಸ್ ಸಂಸದ ಶಶಿ ತರೂರ್ ಮತ್ತು ಪಕ್ಷದ ಉನ್ನತ ನಾಯಕತ್ವದ ನಡುವಿನ ವಿರಸ ಇಂದು-ನಿನ್ನೆಯದಲ್ಲ. ಆದರೆ ಈ ವಿರಸ ಅಂತಿಮ ಘಟ್ಟವನ್ನೂ ತಲುಪುತ್ತಿಲ್ಲ. ಶಶಿ ತರೂರ್ ಅವರ ಯಾವುದೇ ನಡೆ ಕಾಂಗ್ರೆಸ್ನಿಂದ ಅವರು
ಬೆಂಗಳೂರಿನಲ್ಲಿ 18 ಕೋಟಿ ರೂ. ಮೌಲ್ಯದ ಚಿನ್ನ, ವಜ್ರ, ಬೆಳ್ಳಿ ಆಭರಣಗಳನ್ನು ದೋಚಿ ನೇಪಾಳದ ದಂಪತಿ ಪರಾರಿಯಾಗಿದ್ದಾರೆ. ಯಮಲೂರಿನ ಉದ್ಯಮಿ ಶಿಮಂತ್ ಜೈನ್ ಅವರ ಮನೆಯಲ್ಲಿ ಕೆಲಸಕ್ಕಿದ್ದ ದಿನೇಶ್ ಮತ್ತು ಕಮಲಾ ಈ ಕೃತ್ಯ ಎಸಗಿದ್ದ
Vihaan Malhotra In RCB Team- ಭಾರತ ಅಂಡರ್ 19 ತಂಡದಲ್ಲಿ ಬ್ಯಾಟಿಂಗ್ ಬೌಲಿಂಗ್ ಎರಡರಲ್ಲೂ ಮಿಂಚುತ್ತಿರುವ ವಿಹಾನ್ ಮಲ್ಹೋತ್ರಾ ಆರ್ ಸಿಬಿಯ ಆಟಗಾರ ಎಂಬುದು ಹೆಚ್ಚಿನವರಿಗೆ ತಿಳಿದಿರಲಿಕ್ಕಿಲ್ಲ. 2026ರ ಐಪಿಎಲ್ ಸೀಸನ್ಗೆ 30 ಲಕ್ಷ ರೂಪಾಯಿಗೆ ಅವರನ
ತಿರುವನಂತಪುರಂ ಸಂಸದ ಮತ್ತು ಕಾಂಗ್ರೆಸ್ ನಡುವೆ ಒಂದು ರೀತಿಯ ಕಣ್ಣಾಮುಚ್ಚಾಲೆ ಆಟ ನಡೆಯುತ್ತಿದೆ. ನಾ ಕೊಡೆ ನೀ ಬಿಡೆ ಎಂಬಂತೆ ವರ್ತಿಸುತ್ತಿರುವ ಇಬ್ಬರೂ ಪರಸ್ಪರರು ಉರುಳಿಸುವ ದಾಳಕ್ಕಾಗಿ ಕಾಯುತ್ತಾ ಕುಳಿತಿದ್ದಾರೆ. ಶಶಿ ತ
ಬೆಂಗಳೂರಿನಲ್ಲಿ ಬಟ್ಟೆ ಅಂಗಡಿ ಮಾಲೀಕನೊಬ್ಬ ಟ್ರಯಲ್ ರೂಂನಲ್ಲಿ ಮಹಿಳೆಯರ ಖಾಸಗಿ ಫೋಟೋ ತೆಗೆದ ಪ್ರಕರಣಕ್ಕೆ ಸಂಬಂಧಿಸಿ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಇಂತಹ ಕೃತ್ಯಗಳಿಂದ ಮಹಿಳೆಯರ ಸುರಕ್ಷತೆ ಪ್ರಶ್ನಾರ್ಹವ
Feb 1 - Union Budget : ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, 2026ನೇ ಸಾಲಿನ ಆಯವ್ಯಯವನ್ನು ಫೆಬ್ರವರಿ ಒಂದು, ಭಾನುವಾರದಂದು ಮಂಡಿಸಲಿದ್ದಾರೆ. ಈ ಬಾರಿಯ ಬಜೆಟ್’ನಲ್ಲಿ ಕರ್ನಾಟಕಕ್ಕೆ ಉತ್ತಮ ಕೊಡುಗೆ ಸಿಗಲಿದೆ ಎಂದು ಕೇಂದ್ರ ಸಚಿವ ಪ್ರ
ಅಲ್ಯೂಮಿನಿಯಂ ಪಾತ್ರೆಯಲ್ಲಿ ಅಡುಗೆ ಮಾಡ್ತೀರಾ? ತಪ್ಪದೆ ಈ ವಿಡಿಯೋ ನೋಡಿ| Dr N Someswara
Padma Awrads 2026 : 2026ನೇ ಸಾಲಿನ ಪದ್ಮ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ಪ್ರಕಟಿಸಿದೆ. ಅದರಲ್ಲಿ ಇಬ್ಬರು ಮಾಜಿ ಮುಖ್ಯಮಂತ್ರಿಗಳಿಗೆ ಪದ್ಮ ಪ್ರಶಸ್ತಿ ಕೊಟ್ಟಿದ್ದಕ್ಕೆ ವಿಪಕ್ಷಗಳು, ಬಿಜೆಪಿ ವಿರುದ್ದ ಗರಂ ಆಗಿದೆ. ಇದು ಅವರ ಸಾಧನೆಗೆ ಸಂದ
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇಯಲ್ಲಿ ಟೋಲ್ ನಿರ್ಮಾಣ ಕಾಮಗಾರಿ 15 ದಿನದೊಳಗೆ ಆರಂಭವಾಗಲಿದೆ. ರಾಮನಗರ ಮತ್ತು ಚನ್ನಪಟ್ಟಣದಲ್ಲಿ ಟಾಯ್ಸ್ ಪಾರ್ಕ್, ಸಿಲ್ಕ್ ಮ್ಯೂಸಿಯಂ ನಿರ್ಮಾಣವಾಗಲಿದೆ. ವೈದ್ಯಕೀಯ ಕಾಲೇಜು ಮತ್ತು ಆ
Anil Kumble On Varun Chakravarthy- ಭಾರತದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ನಲ್ಲಿ ಇಬ್ಬನಿಯ ವಾತಾವರಣದಲ್ಲಿ ಬೌಲಿಂಗ್ ನಡೆಸುವುದು ಸವಾಲಿನ ಸಂಗತಿಯಾಗಲಿದೆ. ವಿಶ್ವದ ಘಟಾನುಘಟಿ ಬೌಲರ್ ಗಳೂ ಬ್ಯಾಟರ್ ಗಳಿಂದ ಹೊಡೆಸಿಕೊಳ್ಳುವುದು ಖಚಿತ. ಹೀಗಿರು
ಹಾಲು ಕುಡಿದ ಅಭ್ಯಾಸ ಮಾಡು ಎಂದು ಪೋಷಕರು ತಮ್ಮ ಮಗನನ್ನು ಅಮೆರಿಕಕ್ಕೆ ಕಳುಹಿಸಿದ್ದರೆ, ಸುಪುತ್ರ ದುಷ್ಟರ ಸಂಗಕ್ಕೆ ಬಿದ್ದು ದುಷ್ಟ ಕೆಲಸಗಳನ್ನು ಮಾಡುತ್ತಾ ಕಡೆಗೆ ಎಫ್ಬಿಐ ಅತಿಥಿಯಾದ ಕಥೆ ಇದು. ಹೌದು, ಅಮೆರಿಕದಲ್ಲಿ ವೃದ್ಧ
ಬೆಂಗಳೂರಿನಲ್ಲಿ ಅಕ್ರಮ ಲೇಔಟ್ ನಿರ್ಮಾಣ ಮಾಡುವವರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳುತ್ತಿದೆ. ಅಕ್ರಮ ಲೇಔಟ್ ಮಾಲೀಕರ ವಿರುದ್ಧ ಪೊಲೀಸ್ ಪ್ರಕರಣ ದಾಖಲಿಸಲು ಸೂಚನೆ ನೀಡಲಾಗಿದೆ. ಸರ್ಕಾರಿ ಜಮೀನು ಒತ್ತುವರಿ ತೆರವುಗೊಳಿ
ಮುಖ್ಯಮಂತ್ರಿಗಳು ನನ್ನ ಪಾಲಿನ ಶ್ರೀರಾಮಚಂದ್ರ, ಈ ಬಾರಿಯ ಬಿಗ್ ಬಾಸ್ ವಿನ್ನರ್ ಗಿಲ್ಲಿ ಅಲ್ಲ, ಬದಲಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇದು ವಿಧಾನಸಬೆಯಲ್ಲಿ ಇಂದು (ಜ.27-ಮಂಗಳವಾರ) ಕಾಂಗ್ರೆಸ್ ಶಾಸಕ ಪ್ರದೀ
ಉತ್ತರ ಪ್ರದೇಶದಲ್ಲಿ ಸಿಎಂ ಯೋಗಿ ಆದಿತ್ಯನಾಥ್ ಮತ್ತು ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಸರಸ್ವತಿ ನಡುವಿನ ಸಂಘರ್ಷ ತಾರಕಕ್ಕೇರಿದೆ. ಶಂಕರಾಚಾರ್ಯರು ಸಿಎಂ ಮತ್ತು ಪ್ರಧಾನಿ ವಿರುದ್ಧ ಮಾಡುತ್ತಿರುವ ಆರೋಪಗಳಿಂದ ಮನನೊಂದು
ಅಸ್ತಲಾ ವಿಸ್ತಾ ಎಂದರೆ ಸ್ಪ್ಯಾನಿಷ್ ಭಾಷೆಯಲ್ಲಿ ಆಮೇಲೆ ಸಿಗೋಣ ಎಂದರ್ಥ. ಭಾರತದೊಂದಿಗಿನ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕುವ ಮೂಲಕ ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷ ಅಂಟೋನಿಯೊ ಕೋಸ್ಟಾ ಕೂಡ, ಅಮೆರಿಕ ಅಧ್ಯಕ್ಷ ಡೊನ
ಭಾರತ ಮತ್ತು ಐರೋಪ್ಯ ಒಕ್ಕೂಟದ ಮುಕ್ತ ವ್ಯಾಪಾರ ಒಪ್ಪಂದದಿಂದ ಭಾರತದ ರಫ್ತು ವಲಯಕ್ಕೆ 6.4 ಲಕ್ಷ ಕೋಟಿ ರೂ.ಗಳ ಉತ್ತೇಜನ ಸಿಗಲಿದೆ. ಕರ್ನಾಟಕ ಸೇರಿದಂತೆ 12 ರಾಜ್ಯಗಳು ಇದರ ನೇರ ಫಲಾನುಭವಿಗಳಾಗಲಿವೆ. ಕರ್ನಾಟಕದ ಬೆಂಗಳೂರು-ತುಮಕೂರು
ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಜಾಮೀನು ನೀಡಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. ಸುಪ್ರೀಂ ಕೋರ್ಟ್ ಈ ಹಿಂದೆ ನೀಡಿದ್ದ ಜಾಮೀನು ಆದೇಶವನ್ನು ರದ್ದುಪಡಿಸಿದ್ದ
ಭಾರತ ಮತ್ತು ಐರೋಪ್ಯ ಒಕ್ಕೂಟ ದಶಕದ ಅತಿದೊಡ್ಡ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿವೆ. ಈ ಒಪ್ಪಂದದ ಪ್ರಕಾರ, ಯುರೋಪ್ನಿಂದ ಆಮದಾಗುವ ಪ್ರೀಮಿಯಂ ವೈನ್ ಮೇಲಿನ ಸುಂಕವನ್ನು ಶೇ. 150ರಿಂದ ಶೇ. 20ಕ್ಕೆ, ಸ್ಪಿರಿಟ್ಸ್ ಮೇಲಿನ ಸುಂಕವ
ಶಿವಣ್ಣನಿಗೆ ಕ್ಯಾನ್ಸರ್ ಅಂತ ಗೊತ್ತಾದಾಗ ಮನೆಯಲ್ಲಿ ಆಗಿದ್ದೇನು? ಸವಾಲನ್ನು ಗೀತಾ ಶಿವರಾಜಕುಮಾರ್ ನಿರ್ವಹಿಸಿದ್ದೇಗೆ? ಶಕ್ತಿ ಸಂವಾದ - 2026
ಕೇಂದ್ರ ಸರ್ಕಾರವು ಬೀದಿ ಬದಿ ವ್ಯಾಪಾರಿಗಳಿಗಾಗಿ ಪಿಎಂ ಸ್ವನಿಧಿ ಕ್ರೆಡಿಟ್ ಕಾರ್ಡ್ ಯೋಜನೆಯನ್ನು ಪರಿಚಯಿಸಿದೆ. ಇದು ವ್ಯಾಪಾರಿಗಳಿಗೆ ಸುಲಭ ಸಾಲ, ಡಿಜಿಟಲ್ ಪಾವತಿ ಉತ್ತೇಜನ, ಕ್ಯಾಶ್ಬ್ಯಾಕ್ ಮತ್ತು ರಿವಾರ್ಡ್ ಪಾಯಿಂಟ್ಗ
ನೀನು ನನ್ನವಳಾಗದಿದ್ದರೂ ಪರವಾಗಿಲ್ಲ, ಆದರೆ ನೀನು ಬೇರೆಯವರ ಸ್ವತ್ತಾದರೆ ಅದನ್ನು ಸಹಿಸುವುದಿಲ್ಲ ಎಂದು ಹೇಳುವ ಪಾಗಲ್ಪ್ರೇಮಿಯಂತೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಅವರ ತಂಡ ಭಾರತ-ಇಯು ವ್ಯಾಪಾರ ಒಪ್ಪಂದ ಜಾ
Jacob Oram On Abhishek Sharma- ಭಾರತದ ಯುವ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಅವರ ಅಬ್ಬರದ ಬ್ಯಾಟಿಂಗ್ಗೆ ನ್ಯೂಜಿಲೆಂಡ್ ಬೌಲಿಂಗ್ ಕೋಚ್ ಜೇಕಬ್ ಓರಂ ಇನ್ನಿಲ್ಲದಷ್ಟು ತಲೆ ಕೆಡಿಸಿಕೊಂಡಿದ್ದಾರೆ. ಅವರು ಈ ಸ್ಟ್ರೈಕ್ ರೇಟ್ ನಲ್ಲಿ ನಿರಂತರವಾಗಿ ಆ
ಭಾರತೀಯ ರೈಲ್ವೆಯು ಮೂರು ಹೊಸ ವಂದೇ ಭಾರತ್ ಸ್ಲೀಪರ್ ರೈಲುಗಳನ್ನು ಪರಿಚಯಿಸಲು ಸಿದ್ಧತೆ ನಡೆಸಿದೆ. ಈ ರೈಲುಗಳು ತಿರುವನಂತಪುರಂ - ಚೆನ್ನೈ, ತಿರುವನಂತಪುರಂ - ಬೆಂಗಳೂರು ಮತ್ತು ತಿರುವನಂತಪುರಂ - ಮಂಗಳೂರು ಮಾರ್ಗಗಳಲ್ಲಿ ಸಂಚರಿಸ
ದೆಹಲಿಯಲ್ಲಿ ತೀವ್ರ ಹವಾಮಾನ ವೈಪರೀತ್ಯ ಮುಂದುವರೆದಿದೆ. ಮಳೆ, ಗುಡುಗು, ಬಿರುಗಾಳಿ ಮತ್ತು ಆಲಿಕಲ್ಲು ಮಳೆಯ ಎಚ್ಚರಿಕೆ ನೀಡಲಾಗಿದ್ದು, ವಿಮಾನಗಳ ಕಾರ್ಯಾಚರಣೆ ಅಸ್ತವ್ಯಸ್ತಗೊಂಡಿದೆ. ನೋಯ್ಡಾ, ಗುರುಗ್ರಾಮ್, ಘಾಜಿಯಾಬಾದ್ನಲ್
ಬಿಜೆಪಿ ಶಾಸಕ ಸುರೇಶ್ ಕುಮಾರ್ ಅವರ ಮನೆಗೆ ಪೋಸ್ಟರ್ ಅಂಟಿಸಿದ ಘಟನೆ ವಿಧಾನಸಭೆಯಲ್ಲಿ ಪ್ರತಿಧ್ವನಿಸಿತು. ಸದನದಲ್ಲಿ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಕ್ಕೆ ಪ್ರತಿಕಾರವಾಗಿ ಈ ಕೃತ್ಯ ನಡೆದಿದೆ ಎಂದು ಸುರೇಶ್ ಕುಮಾರ್ ಬೇಸರ ವ್ಯ
ಮಹಾಕಾಲೇಶ್ವರ ದೇವಸ್ಥಾನದಲ್ಲಿ ವಿಐಪಿಗಳಿಗೆ ಗರ್ಭಗುಡಿಗೆ ಪ್ರವೇಶ ನೀಡುವ ಬಗ್ಗೆ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ತಿರಸ್ಕರಿಸಿದೆ. ಮಹಾಕಾಲನ ಮುಂದೆ ಯಾರೂ ವಿಐಪಿಗಳಲ್ಲ ಎಂದು ಹೇಳಿದ ನ್ಯಾಯಾಲಯ, ಈ ನಿರ್ಧಾರವನ್ನು ಆ
India U19 Vs Zimbabwe U19 Match- ಭಾರತದ ಯುವ ಬ್ಯಾಟಿಂಗ್ ತಾರೆ ವೈಭವ್ ಸೂರ್ಯವಂಶಿ ಅವರು ಮತ್ತೊಮ್ಮೆ ಐಸಿಸಿ ಅಂಡರ್ 19 ವಿಶ್ವಕಪ್ ನಲ್ಲಿ ಬಿರುಸಿನ ಅರ್ಧಶತಕ ಹೊಡೆದು ಮಿಂಚಿದ್ದಾರೆ. ಜಿಂಬಾಬ್ವೆ ವಿರುದ್ಧ ಅವರು ಕೇವಲ 24 ಎಸೆತಗಳಲ್ಲಿ 50 ರನ್ ಬಾರಿಸಿ
ಭಾರತ ಮತ್ತು ಐರೋಪ್ಯ ಒಕ್ಕೂಟದ ನಡುವೆ ಏರ್ಪಟ್ಟಿರುವ ಮುಕ್ತ ವ್ಯಾಪಾರ ಒಪ್ಪಂದ (ಎಫ್ಟಿಎ) ಷೇರು ಮಾರುಕಟ್ಟೆಯ ರಫ್ತು ಆಧಾರಿತ ವಲಯಗಳಲ್ಲಿ ಸಂಚಲನ ಮೂಡಿಸಿದೆ. ಕೆಪಿಆರ್ ಮಿಲ್, ವೆಲ್ಸ್ಪನ್ ಸೇರಿದಂತೆ ಜವಳಿ, ಫಾರ್ಮಾ ಮತ್ತು ಕೆಮ
ಟ್ರಂಪ್ ಗ್ರೀನ್ ಲ್ಯಾಂಡ್ ವಿವಾದ ಆರಂಭಿಸಿದಾಗಿನಿಂದಲೂ ಅಮೆರಿಕಾ ಹಾಗೂ ನ್ಯಾಟೋ ನಡುವೆ ಬಿರುಕು ಮೂಡಿದೆ. ಈ ನಡುವೆ ಸದ್ಯ ಈ ಬಿರುಕು ಸ್ವತಃ ನ್ಯಾಟೋ ಮನೆಯೊಳಗೆ ಕಾಣಿಸಿಕೊಂಡಿದ್ದು, ಅಮೆರಿಕ ಬೆಂಬಲವಿಲ್ಲದೆ ನ್ಯಾಟೋ ತನ್ನನ
ಯುವತಿಯ ಹುಚ್ಚು ನಿರ್ಧಾರಕ್ಕೆ ಎರಡು ಜೀವಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಹೌದು, ಹರೀಶ್ ಎಂಬ ವ್ಯಕ್ತಿಯೊಂದಿಗೆ ಮದುವೆಯಾದ ಯುವತಿ ನಲವತ್ತೈದು ದಿನದ ಬಳಿಕೆ ಪ್ರೇಮಿಯೊಂದಿಗೆ ಪರಾರಿಯಾಗಿದ್ದಾಳ
ರಾಹುಲ್ ಗಾಂಧಿ ನಡೆಗೆ ಅಸ್ಸಾಂ ಸಿಎಂ ಹಿಮಂತ್ ಬಿಸ್ವಾ ಶರ್ಮಾ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈಶಾನ್ಯ ರಾಜ್ಯಗಳ ಜನರ ಬಗ್ಗೆ ಗಾಂಧಿ ಕುಟುಂಬಕ್ಕೇ ನಿರ್ಲಕ್ಷ್ಯ, ತಿರಸ್ಕಾರ ಎಂದು ಹರಿಹಾಯ್ದಿದ್ದಾರೆ. ಆದರೆ ಇದೆಲ್ಲಾ ಚುನಾ
ರಾಜಗೋಪಾಲನಗರ ಮತ್ತು ಲಗ್ಗೆರೆ ನಡುವಿನ ಕಸ್ತೂರಿ ಬಡಾವಣೆಯ ನಿವಾಸಿಗಳು ಸುಮಾರು ಇಪ್ಪತ್ತು ವರ್ಷಗಳ ಹೋರಾಟದ ನಂತರ ಹೈಕೋರ್ಟ್ನಲ್ಲಿ ರಸ್ತೆಗಾಗಿ ಜಯಗಳಿಸಿದ್ದಾರೆ. ರಸ್ತೆಯ ಜಾಗವನ್ನು ಉಳಿಸಿಕೊಟ್ಟ ಹೈಕೋರ್ಟ್ ವಕೀಲ ರಮೇಶ್
ಬೆಂಗಳೂರಿನಲ್ಲಿ ಮನರೇಗಾ ರದ್ದುಪಡಿಸಿ ಜಿ ರಾಮ್ ಜಿ ಯೋಜನೆ ಜಾರಿಗೊಳಿಸಿದ್ದನ್ನು ಖಂಡಿಸಿ ಕಾಂಗ್ರೆಸ್ ನಾಯಕರು ರಾಜಭವನ ಚಲೋ ನಡೆಸಿದರು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಹಲವು ನಾಯಕರು ಬಿಜೆಪಿ ಸರ್
Pakistan begged for Ceasefire : ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ನಂತರದ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆಯ ವೇಳೆ, ಹೇಗೆ, ಪಾಕಿಸ್ತಾನವು ಕದನ ವಿರಾಮಕ್ಕೆ ದಂಬಾಲು ಬಿದ್ದಿತ್ತು ಎನ್ನುವುದನ್ನು ಸ್ವಿಜರ್ಲ್ಯಾಂಡ್ ಮೂಲದ ಯುರೋಪಿ

26 C