ಅಯೋಧ್ಯೆ ರಾಮ ಮಂದಿರದ ಉದ್ಘಾಟನೆಗೆ ಸಂಬಂಧಿಸಿದಂತೆ ಪಾಕಿಸ್ತಾನದ ಟೀಕೆಗಳಿಗೆ ಭಾರತ ತೀಕ್ಷ್ಣ ತಿರುಗೇಟು ನೀಡಿದೆ. 'ಇತರರಿಗೆ ನೀತಿ ಪಾಠ ಹೇಳುವ ನೈತಿಕ ಅರ್ಹತೆ ಪಾಕಿಸ್ತಾನಕ್ಕಿಲ್ಲ' ಎಂದು ಭಾರತ ಸ್ಪಷ್ಟಪಡಿಸಿದೆ. ಸ್ವದೇಶದ ಮಾ
ಸ್ವಯಂಪ್ರೇರಿತವಾಗಿ ಜಾತಿ ಪ್ರಮಾಣಪತ್ರಗಳ ಸಿಂಧುತ್ವದ ಬಗ್ಗೆ ತನಿಖೆ ನಡೆಸಲು ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯಕ್ಕೆ ಅಧಿಕಾರವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಜಿಲ್ಲಾ ಜಾತಿ ಪರಿಶೀಲನಾ ಸಮಿತ
ಬೆಂಗಳೂರಿನಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಪ್ರಮುಖ ಬಿಲ್ಡರ್ಗಳು, ರಿಯಲ್ ಎಸ್ಟೇಟ್ ಉದ್ಯಮಿಗಳು ಮತ್ತು ಕೆಲವು ಸಚಿವರ ಆಪ್ತರ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ. ಆದಾಯ ತೆರಿಗೆ ಇಲಾಖೆಯ ವರದಿಯ ಮೇರೆಗೆ ನಡೆದ
2030ರ ಕಾಮನ್ವೆಲ್ತ್ ಕ್ರೀಡಾಕೂಟಕ್ಕೆ ಅಹಮದಾಬಾದ್ ಸಜ್ಜಾಗುತ್ತಿದೆ! ಭಾರತದ ಕ್ರೀಡಾ ಶಕ್ತಿಯನ್ನು ಜಗತ್ತಿಗೆ ತೋರಿಸುವ ಈ ಮಹತ್ವದ ಕಾರ್ಯಕ್ರಮಕ್ಕಾಗಿ, ಸರ್ದಾರ್ ವಲ್ಲಭಭಾಯಿ ಪಟೇಲ್ ಸ್ಪೋರ್ಟ್ಸ್ ಎನ್ಕ್ಲೇವ್ ನಿರ್ಮಾಣ ಹಂತದ
ಬೆಂಗಳೂರಿನ ಜನನಿಬಿಡ ರಸ್ತೆಯಾದ ವರ್ತೂರು-ಗುಂಜೂರು ಮಾರ್ಗದಲ್ಲಿ ರಸ್ತೆ ಅಗಲೀಕರಣ ಮತ್ತು ಮೇಲ್ಸೇತುವೆ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿರುವ ಹಿನ್ನೆಲೆ ಭಾರಿ ಸಮಸ್ಯೆ ಉಂಟಾಗಿದೆ. ಧೂಳು, ಟ್ರಾಫಿಕ್ ಸಮಸ್ಯೆಗೆ ಇನ್ನೂ
ದರೋಡೆ ಬಳಿಕ ಪತ್ನಿಯರಿಗೆ ಕರೆ ಮಾಡಿ ಪೊಲೀಸರ ಬಲೆಗೆ ಬಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಯಾಣದ ವೇಳೆ ಗರ್ಭಿಣಿಯರಾಗಿರುವ ಪತ್ನಿಯರು ನೆನಪಾಗಿ ಕ್ಯಾಬ್ ಚಾಲಕನ ಮೊಬೈಲ್ನಿಂದ ಕರೆ ಮಾಡಿದ್ದರು. ಪೊಲೀಸರು ದೂರವಾಣ
ಆದಿಚುಂಚನಗಿರಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ಡಿಕೆ ಶಿವಕುಮಾರ್ ಅವರು ಉಳಿದ ಅವಧಿಗೆ ಮುಖ್ಯಮಂತ್ರಿಯಾಗಬೇಕು ಎಂದು ಹೇಳಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಅಸ್ಥಿರತೆಯಿಂದ ಅಭಿವೃದ್ಧಿ ಕುಂಠಿತವಾಗು
ಇಥಿಯೋಪಿಯಾದ ಜ್ವಾಲಾಮುಖಿ ಸ್ಫೋಟದಿಂದಾಗಿ ಭಾರತದಲ್ಲಿ ವಿಮಾನಯಾನಕ್ಕೆ ತೊಂದರೆಯಾಗಿದೆ. ಏರ್ ಇಂಡಿಯಾ 13 ವಿಮಾನಗಳನ್ನು ರದ್ದುಗೊಳಿಸಿದೆ. ದೋಹಾದಲ್ಲಿ ಪ್ರಯಾಣಿಕರು ತೊಂದರೆ ಅನುಭವಿಸುತ್ತಿದ್ದಾರೆ. ದೆಹಲಿ ವಿಮಾನ ನಿಲ್ದಾಣದ
ಮುಖ್ಯಮಂತ್ರಿ ಬದಲಾವಣೆ, ಸಂಪುಟ ಪುನಾರಚನೆ ಬಗ್ಗೆ ರಾಜ್ಯ ಕಾಂಗ್ರೆಸ್ ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. ಈ ಬಗ್ಗೆ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಾತನಾಡಿದ್ದು, ಡಿ.ಕೆ.ಶಿವಕುಮಾರ್ ಸಿಎಂ ಆಗುವ ಮುನ್ನ, ಪಕ್ಷಕ್ಕಾಗಿ ದು
ಹಾಂಕ್ ಕಾಂಗ್ನಲ್ಲಿ ಏಳು ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಭೀಕರ ಅಗ್ನಿ ದುರಂತದ ಪರಿಣಾಮ ಹದಿಮೂರು ಜನರು ಮೃತಪಟ್ಟಿದ್ದು, ಇನ್ನೂ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಜಿಲ್ಲಾಡಳಿತ ಮಾಹಿತಿ ಹಂಚಿ
ಬಂಗಾಳದಲ್ಲಿ 2026ರಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಟಿಎಂಸಿ ಹಿಂದೂ ಮತ್ತು ಮುಸ್ಲಿಂರ ಮತ ಸೆಳೆಯಲು ನಾನಾ ರೀತಿಯಲ್ಲಿ ಪ್ಲ್ಯಾನ್ ಮಾಡುತ್ತಿದೆ. ಒಂದೆಡೆ ಸಿಎಂ ಮಮತಾ ಬ್ಯಾನರ್ಜಿಯವರು ದುರ್ಗಾ ದೇಗುಲ ನಿರ್ಮಾಣಕ್ಕೆ ಪ್ಲ
ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿರುವುದು ನಿಜ. ಆದರೆ ಬೇರೆ ವಿಚಾರಗಳ ಬಗ್ಗೆ ಚರ್ಚೆ ಮಾಡಿಲ್ಲ. ಕೇವಲ ಪಕ್ಷ ಸಂಘಟನೆ ಹಾಗೂ ಮುಂದಿನ ಚುನಾವಣೆಗಳ ತಯಾರಿ ಬಗ್ಗೆ ಚರ್ಚೆ ಮಾಡಿದ್ದೇನೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿ
ರಾಜ್ಯದಲ್ಲಿ ದಲಿತರ, ಪರಿಶಿಷ್ಟ ಜಾತಿಗಳ ಮೀಸಲಾತಿಯನ್ನು ಶೇ 15ರಿಂದ ಶೇ 17ಕ್ಕೆ ಏರಿಸಿದ್ದು ಬಿಜೆಪಿ. ಎಸ್ಟಿಗಳ ಮೀಸಲಾತಿ 3ರಿಂದ 7ಕ್ಕೆ ಹೆಚ್ಚಿಸಿದ್ದು ಬಿಜೆಪಿ. ಆದರೂ ನಮ್ಮನ್ನು ಮೀಸಲಾತಿ ವಿರೋಧಿಗಳು ಎನ್ನುತ್ತಾರೆ. ಸಂವಿಧಾನ
ಸರ್ಕಾರಿ ನೌಕರ ಎಂದು ಮಗಳ ಮದುವೆಯನ್ನು ವಿಜೃಂಭಣೆಯಿಂದ ಮಾಡಿಕೊಟ್ಟು, ಮಗಳ ಸುಖ ಜೀವನದ ಬಗ್ಗೆ ಕನಸುಕಂಡಿದ್ದ ಪೋಷಕರಿಗೆ ಅಘಾತವುಂಟಾಗಿದೆ. ಲಕ್ಷ ಲಕ್ಷ ವರದಕ್ಷಿಣೆ ಕೊಟ್ಟರೂ ಸಹ ಮದುವೆಯಾದ ಒಂದೇ ತಿಂಗಳಿಗೆ ಕಿರುಕುಳ ಕೊಟ್ಟು,
Smriti Mandana- Palash Muchchal- ಭಾರತದ ಕ್ರಿಕೆಟ್ ತಾರೆ ಸ್ಮೃತಿ ಮಂದಾನ ಮತ್ತು ಸಂಗೀತ ನಿರ್ದೇಶಕ ಪಲಾಶ್ ಮುಚ್ಚಲ್ ಅವರ ವಿವಾಹ ಅನಿರೀಕ್ಷಿತವಾಗಿ ಮುಂದೂಡಲ್ಪಟ್ಟಿದೆ. ಇಬ್ಬರ ಕುಟುಂಬಗಳಲ್ಲಿ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಂಡ ಕಾರಣ ಈ ನಿರ್ಧಾ
ಕೇಂದ್ರ ಸರ್ಕಾರವು 7,280 ಕೋಟಿ ವೆಚ್ಚದಲ್ಲಿ ವಾರ್ಷಿಕ 6,000 ಮೆಟ್ರಿಕ್ ಟನ್ ಅಪರೂಪದ ಭೂಮಿಯ ಶಾಶ್ವತ ಅಯಸ್ಕಾಂತ ಉತ್ಪಾದನೆ ಸ್ಥಾಪಿಸಲು ಯೋಜನೆ ಅನುಮೋದಿಸಿದೆ. ಇದು ಎಲೆಕ್ಟ್ರಿಕ್ ವಾಹನ, ನವೀಕರಿಸಬಹುದಾದ ಇಂಧನ ಮತ್ತು ರಕ್ಷಣಾ ಕ್
ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ವದಂತಿಗಳು ಹಬ್ಬಿವೆ. ಜೈಲಿನಲ್ಲಿ ಅವರನ್ನು ಭೇಟಿಯಾಗಲು ಹೋದ ಅವರ ಸಹೋದರಿಯರ ಮೇಲೆ ಪೊಲೀಸರು ದೌರ್ಜನ್ಯ ಎಸಗಿದ್ದಾರೆ ಎನ್ನಲಾಗುತ್ತಿದೆ.
ತಾನೊಂದು ಬಗೆದರೆ ದೈವವೊಂದು ಬಗೆಯಿತು ಎಂಬಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕಠಿಣ ವಲಸೆ ನೀತಿಗಳನ್ನು ಮತ್ತು ಅಕ್ರಮ ವಲಸಿಗರ ಗಡಿಪಾರು ಪ್ರಕ್ರಿಯೆಗಳನ್ನು ಅತ್ಯಂತ ಗಟ್ಟಿಯಾಗಿ ಬೆಂಬಲಿಸುತ್ತಿದ್ದ ಶ್ವೇತಭವ
ಶುದ್ಧತೆ ಹಾಗೂ ಗುಣಮಟ್ಟಕ್ಕೆ ಹೆಸರಾಗಿರುವ ನಂದಿನಿ ತುಪ್ಪ ಹೆಸರಿನಲ್ಲಿ ನಕಲಿ ತುಪ್ಪ ಮಾರಾಟ ಮಾಡುತ್ತಿದ್ದ ದಂಪತಿ ಸೇರಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಸಿಸಿಬಿ ಪೊಲೀಸರು ಮತ್ತು ಕೆಎಂಎಫ್ನ ಜಾಗೃತ ದಳ ನಡೆಸಿದ ಕಾರ
ಪಾನ್ ಮಸಾಲಾ ಕಂಪನಿಯ ಮಾಲೀಕರ ಸೊಸೆ ಆತ್ಮಹತ್ಯೆ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ. ದಕ್ಷಿಣ ದೆಹಲಿಯ ವಸಂತ್ ವಿಹಾರ್ ನಲ್ಲಿರುವ ಅವರ ಬಂಗಲೆಯಲ್ಲಿನ ತಮ್ಮ ಕೊಠಡಿಯಲ್ಲಿ ಅವರು ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮ
ರಾಜ್ಯದಲ್ಲಿ ನಾಯಕತ್ವ ಜಟಾಪಟಿ ತೀವ್ರಗೊಂಡಿದೆ. ಈ ನಡುವೆ ದೆಹಲಿಯಲ್ಲಿ ಹೈಕಮಾಂಡ್ ನಾಯಕರು ದೆಹಲಿಯಲ್ಲಿ ಸಭೆಗಳನ್ನು ನಡೆಸಲಿದ್ದಾರೆ. ಇದೇ ಸಂದರ್ಭದಲ್ಲಿ ಭೇಟಿ ಮಾಡಲು ರಾಹುಲ್ ಗಾಂಧಿ ಅವರ ಜೊತೆಗೆ ಭೇಟಿಗೆ ಡಿಕೆ ಶಿವಕುಮಾರ್
ನೀವು ಕರ್ನಾಟಕದಲ್ಲಿ ಧಾರ್ಮಿಕ ಅಲ್ಪಸಂಖ್ಯಾತ ಸಮುದಾಯದವರಾಗಿದ್ದು, ಸ್ವಂತ ಉದ್ದೇಶಕ್ಕಾಗಿ ಪ್ರಯಾಣಿಕ ಆಟೋರಿಕ್ಷಾ, ಸರಕು ವಾಹನ ಅಥವಾ ಟ್ಯಾಕ್ಸಿ ಖರೀದಿಸಲು ಬಯಸಿದ್ದೀರಾ? ಹಾಗಿದ್ದರೆ, ನಿಮ್ಮ ಆಕಾಂಕ್ಷೆಗಳಿಗೆ ಬೆಂಬಲ ನೀಡಲು
ದಕ್ಷಿಣ ಕೊರಿಯಾದ ಯೋಸು ನಗರದ ರೆಸ್ಟೋರೆಂಟ್ ಒಂದರಲ್ಲಿ ಒಬ್ಬರೇ ಊಟಕ್ಕೆ ಬರುವ ಗ್ರಾಹಕರನ್ನು ನಿರಾಕರಿಸಲಾಗಿದ್ದು, 'ನಾವು ಒಂಟಿತನವನ್ನು ಮಾರಾಟ ಮಾಡುವುದಿಲ್ಲ' ಎಂಬ ಕಾರಣ ನೀಡಿ ವಿವಾದ ಸೃಷ್ಟಿಸಿದೆ. ಒಬ್ಬರೇ ಬಂದವರಿಗೆ ಇಬ್ಬ
ಉಡಲು ಬಟ್ಟೆ ಇಲ್ಲ, ಕಾಲಿಗೆ ಚಪ್ಪಲಿ ಇಲ್ಲ; ಮಹಾಂತೇಶ್ ಬೀಳಗಿ ಪಟ್ಟ ಕಷ್ಟ ಅಷ್ಟಿಷ್ಟಲ್ಲ; IAS ಆಗಿದ್ದೇ ರೋಚಕ
ಇಥಿಯೋಪಿಯಾದ ಪುರಾತನ ಜ್ವಾಲಾಮುಖಿ ಇದ್ದಕ್ಕಿದ್ದಂತೆ ಅನಿರೀಕ್ಷಿತವಾಗಿ ಸ್ಫೋಟಗೊಂಡು, ತನ್ನ ಹಾರುಬೂದಿಯ ಮೋಡಗಳನ್ನು ಸಾವಿರಾರು ಮೈಲಿಗಳಾಚೆ ಇರುವ ಭಾರತದತ್ತ ಕಳುಹಿಸುತ್ತಿದೆ. ಎತ್ತರದಲ್ಲಿ ಸುರಕ್ಷಿತವಾಗಿ ತೇಲುತ್ತಾ ಸಾ
ನಟಿ ದೀಪಿಕಾ ಪಡುಕೋಣೆ ಅವರ 82E ಸ್ಕಿನ್ಕೇರ್ ಬ್ರ್ಯಾಂಡ್ ನಷ್ಟದಲ್ಲಿದೆ. 2024-25 ರಲ್ಲಿ 12.26 ಕೋಟಿ ನಷ್ಟವಾಗಿದೆ. ಆದಾಯವು 30% ರಷ್ಟು ಕಡಿಮೆಯಾಗಿದೆ. ಆದರೂ, ಹಿಂದಿನ ವರ್ಷಕ್ಕಿಂತ ನಷ್ಟ ಕಡಿಮೆಯಾಗಿದೆ. ಕಂಪನಿಯು ಖರ್ಚುಗಳನ್ನು ಕಡಿಮೆ ಮ
National Industrial Corridor : ಕರ್ನಾಟಕದ ಕೈಗಾರಿಕೆ ಹಾಗೂ ಸಾಗಣೆ ಕ್ಷೇತ್ರಗಳಿಗೆ ಪರಿವರ್ತನಾತ್ಮಕ ಕಾಯಕಲ್ಪ ನೀಡುವ ಈ ಯೋಜನೆಗೆ ಕೇಂದ್ರದ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು; ರಾಜ್ಯದ ಪ್
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಚುನಾವಣಾ ರೋಲ್ಗಳ ಪರಿಷ್ಕರಣೆಯು ಎನ್ಆರ್ಸಿಯ ಉದ್ದೇಶ ಹೊಂದಿದೆ ಎಂದು ಆರೋಪಿಸಿದ್ದಾರೆ. ಪ್ರಜಾಪ್ರಭುತ್ವ, ಜಾತ್ಯತೀತತೆ ಮತ್ತು ಒಕ್ಕೂಟ ವ್ಯವಸ್ಥೆ ಅಪಾಯದಲ್ಲಿದೆ ಎಂದು ಅ
ಇಂದು ಭಾರತದ ಸಂವಿಧಾನ ದಿನ. ಹೀಗಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ. ಬಿ.ಆರ್. ಅಂಬೇಡ್ಕರ್, ಡಾ. ರಾಜೇಂದ್ರ ಪ್ರಸಾದ್ ಮತ್ತು ಸಂವಿಧಾನ ರಚನಾ ಸಭೆಯ ಸದಸ್ಯರಿಗೆ ಗೌರವ ಸಲ್ಲಿಸಿದರು. ಪ್ರಧಾನಿ ಮೋದಿ ಅವರು ಸಂವಿಧಾನ ದಿನ ಆಚರಣ
Gautam Gambhir Reaction- ಪ್ರವಾಸಿ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ಟೆಸ್ಟ್ ಸರಣಿಯಲ್ಲಿ ಭಾರತದ ತಂಡ 2-0 ವೈಟ್ ವಾಶ್ ಮುಖಭಂಗ ಅನುಭವಿಸಿದ ಬಳಿಕ ತರಬೇತುದಾರ ಗೌತಮ್ ಗಂಭೀರ್ ಅವರ ಕಾರ್ಯವೈಖರಿ ಬಗ್ಗೆ ಟೀಕೆಗಳು ವ್ಯಕ್ತವಾಗುತ್ತಿವೆ. ಈ ಸೋಲಿನ
ಚಿತ್ರದುರ್ಗದ ಎರಡನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ಪೋಕ್ಸೋ ಪ್ರಕರಣದಲ್ಲಿ ಡಾ. ಶಿವಮೂರ್ತಿ ಶರಣರನ್ನು ಖುಲಾಸೆಗೊಳಿಸಿ ಮಹತ್ವದ ತೀರ್ಪು ನೀಡಿದೆ. ಈ ತೀರ್ಪಿನಿಂದ ಶರಣರಿಗೆ ದೊಡ್ಡ ರಿಲೀಫ್ ಸಿಕ್ಕಿದೆ. ಶಾಲಾ ಬಾಲಕಿಗೆ ಲೈ
‘ಬುದ್ಧಿ ಇಲ್ಲ ಹೇಳಲ್ಲ’ - ಚೈತ್ರಾ ಕುಂದಾಪುರ ವಿರುದ್ಧ ಅಶ್ವಿನಿ ಕಿಡಿ
Rishab Sheety : ಕಾಂತಾರ ಚಿತ್ರದ ಮೂಲಕ ಮನೆಮಾತಾಗಿರುವ ರಿಷಬ್ ಶೆಟ್ಟಿ, ತಮ್ಮ ಮುಂದಿನ ಪ್ರಾಜೆಕ್ಟ್ ಬಗ್ಗೆ ವಿವರಣೆಯನ್ನು ನೀಡಿದ್ದಾರೆ. ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಮಾತ್ರ ನಟಿಸುತ್ತೀರಾ ಎನ್ನುವ ಮಾಧ್ಯಮ ಸಂದರ್ಶನದ ಪ್ರಶ್ನೆಗೆ
ಆರ್ಎಸ್ಎಸ್ ಅನ್ನು ಅಣಕಿಸುವಂತಹ ಟೀ ಶರ್ಟ್ ಧರಿಸಿ, ಕಾಮಿಡಿಯನ್ ಕುನಾಲ್ ಕಾಮ್ರಾ ಮತ್ತೆ ವಿವಾದದಲ್ಲಿ ಸಿಲುಕಿದ್ದರೆ. ಆರ್ಎಸ್ಎಸ್ ಅಕ್ಷರದ ಮೇಲೆ ನಾಯಿಯೊಂದು ಮೂತ್ರ ವಿಸರ್ಜನೆ ಮಾಡುತ್ತಿರುವ ಟೀ ಶರ್ಟ್ ಧರಿಸಿ ಪ
ಸಂವಿಧಾನದ ಸಮಾನತೆಯ ಆಶಯವನ್ನು ಈಡೇರಿಸುವ ಸಲುವಾಗಿಯೇ ನಾನು ಮೊದಲ ಬಾರಿ ಮುಖ್ಯಮಂತ್ರಿಯಾಗಿ ಹಲವು ಭಾಗ್ಯಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಿದೆ. ತುತ್ತು ಅನ್ನಕ್ಕಾಗಿ ಯಾರೂ ಯಾರ ಮನೆ ಮುಂದೆಯೂ ನಿಲ್ಲಬಾರದು ಎನ್ನುವ ಆಶಯದ
ಪ್ರಧಾನಿ ಮೋದಿ ಅವರು ಸಂವಿಧಾನ ದಿನದ ಅಂಗವಾಗಿ ನಾಗರಿಕರಿಗೆ ಪತ್ರ ಬರೆದು, ವಿಕಸಿತ ಭಾರತಕ್ಕಾಗಿ ಸಂವಿಧಾನದ ಕರ್ತವ್ಯಗಳನ್ನು ಮನಸಾರೆ ನಿರ್ವಹಿಸಲು ಕರೆ ನೀಡಿದ್ದಾರೆ. ಪ್ರಜಾಪ್ರಭುತ್ವವನ್ನು ಬಲಪಡಿಸಲು ಮತದಾನದ ಹಕ್ಕನ್ನು ಚ
ಲಂಡನ್ನಲ್ಲಿರುವ ಅರುಣಾಚಲ ಮೂಲದ ಮಹಿಳೆಯನ್ನು ಚೀನಾ 18 ಗಂಟೆ ಬಂಧಿಸಿ, ಕಿರುಕುಳ ನೀಡಿದ್ದಕ್ಕೆ ಭಾರತ ತೀವ್ರ ಖಂಡನೆ ವ್ಯಕ್ತಪಡಿಸಿದೆ. ಅರುಣಾಚಲ ಪ್ರದೇಶ ಭಾರತದ ಅವಿಭಾಜ್ಯ ಅಂಗವಾಗಿದ್ದು ಇದನ್ನು ಭಾರತದಿಂದ ಬೇರ್ಪಡಿಸಲು ಸಾಧ
ನವೆಂಬರ್ 26ರಂದು ನಡೆದ ಆರಂಭಿಕ ವಹಿವಾಟಿನಲ್ಲಿ ಅಮೆರಿಕದ ಡಾಲರ್ ಎದುರು ಭಾರತೀಯ ರೂಪಾಯಿ ಮೌಲ್ಯ 3 ಪೈಸೆ ಕುಸಿತ ಕಂಡು 89.25 ರೂ.ಗೆ ತಲುಪಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಡಾಲರ್ ಸೂಚ್ಯಂಕ 100ರ ಗಡಿಗಿಂತ ಕೆಳಗೆ ಇಳಿದಿದ್ದರೂ,
ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಒಣಹವೆ ಮುಂದುವರಿಯಲಿದೆ. ವಾರಾಂತ್ಯದಲ್ಲಿ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಸೆನ್ಯಾರ್ ಚಂಡಮಾರುತದಿಂದ ಸದ್ಯಕ್ಕೆ ಚಳಿ ಕಡಿಮೆಯಾಗಲಿದೆ. ಆದರೆ ಡಿಸೆಂಬರ್
ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ವಸತಿ ನಿಲಯವೊಂದರಲ್ಲಿ 16 ವರ್ಷದ ಬಾಲಕಿ ಮಗುವಿಗೆ ಜನ್ಮ ನೀಡಿದ್ದಾಳೆ. ಘಟನೆ ವಸತಿ ನಿಲಯದ ಆವರಣದಲ್ಲೇ ನಡೆದಿದೆ. ತಾಯಿ-ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಜಿಲ್ಲಾಧಿಕಾರಿಗಳು ತನಿಖ
ರಾಜ್ಯ ಕಾಂಗ್ರೆಸ್ನಲ್ಲಿ ನಾಯಕತ್ವಕ್ಕಾಗಿ ನಡೆಯುತ್ತಿರುವ ಆಂತರಿಕ ಕಚ್ಚಾಟ ಕ್ಲೈಮಾಕ್ಸ್ ಹಂತಕ್ಕೆ ಬಂದು ತಲುಪಿದೆ. ಇದೇ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಆಪ್ತರನ್ನು ಡಿಸಿಎಂ ಡಿಕೆ ಶಿವಕುಮಾರ್ ಅವರು ಪ್ರತ್ಯೇಕವಾ
ಭಾರತೀಯ ಷೇರುಪೇಟೆಯು ಬುಧವಾರದಂದು ಬಲವಾದ ಚೇತರಿಕೆ ಕಂಡಿದ್ದು, ಸೆನ್ಸೆಕ್ಸ್ 950ಕ್ಕೂ ಹೆಚ್ಚು ಅಂಕ ಗಳಿಕೆ ಕಂಡಿದೆ. ನಿಫ್ಟಿ 26,200ರ ಗಡಿ ತಲುಪಿದ್ದು, ಅಮೆರಿಕದ ಫೆಡ್ ಬಡ್ಡಿ ದರ ಕಡಿತದ ಬಲವಾದ ನಿರೀಕ್ಷೆ ಮತ್ತು ಅಂತಾರಾಷ್ಟ್ರೀಯ ಮ
‘ಬಿಗ್ ಬಾಸ್’ ಮನೆಯಿಂದ ಔಟ್ ಆಗಲು ಈ ವಾರ ನಾಮಿನೇಟ್ ಆದವರು ಯಾರ್ಯಾರು?
ಸರ್ಕಾರ ನಾಗರಿಕರಿಗಾಗಿ ಹಲವಾರು ಯೋಜನೆಗಳು ಹಾಗೂ ಸೇವೆಗಳನ್ನು ಒದಗಿಸುತ್ತಿದೆ. ಆದರೆ, ಬಹುತೇಕರಿಗೆ ಮಾಹಿತಿಯ ಕೊರತೆಯ ಕಾರಣ ಅವುಗಳ ಸದುಪಯೋಗ ಪಡಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಹೀಗಾಗಿ ಎಲ್ಲಾ ಮಾಹಿತಿ ಹಾಗೂ ಸೇವೆಗಳು ಒ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಂವಿಧಾನ ದಿನದಂದು ದೇಶದ ನಾಗರಿಕರಿಗೆ ತಮ್ಮ ಕರ್ತವ್ಯಗಳಿಗೆ ಮೊದಲ ಆದ್ಯತೆ ನೀಡಲು ಕರೆ ನೀಡಿದ್ದಾರೆ. 2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣದ ಗುರಿಯತ್ತ ಸಾಗಲು ಪ್ರೋತ್ಸಾಹಿಸಿದ್ದಾರೆ. ಪ್
ಮುಂಬೈ ವಿಮಾನ ನಿಲ್ದಾಣದಲ್ಲಿ ನಕಲಿ ಭಾರತೀಯ ಪಾಸ್ಪೋರ್ಟ್ ಬಳಸಿ ಒಮಾನ್ಗೆ ಪ್ರಯಾಣಿಸಲು ಯತ್ನಿಸುತ್ತಿದ್ದ ನೇಪಾಳಿ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಕಾಜಲ್ ಎಂಬ ಹೆಸರಿನಲ್ಲಿ ಹಿಮಾಚಲ ಪ್ರದೇಶದ ನಕಲಿ ವಿಳಾಸದೊಂದಿ
ಹೇಳಿದ್ದನ್ನು ಮಾಡಿಯೇ ತೋರಿಸಿದ್ದಾರೆ ಟೆಂಬಾ ಬವುಮಾ. ಭಾರತದಲ್ಲೇ ಭಾರತವನ್ನು 2-0 ಅಂತರದಿಂದ ಟೆಸ್ಟ್ ಸರಣಿಯಲ್ಲಿ ಸೋಲಿಸಿ ಕ್ಲೀನ್ ಸ್ವೀಪ್ ಮಾಡಿದ್ದಾರೆ. ಇದು ಟೆಸ್ಟ್ ಕ್ರಿಕೆಟ್ ನಲ್ಲಿ ಭಾರತ ತಂಡ ತವರಿನಲ್ಲಿ ಅನುಭವಿಸುತ್ತ
ರಾಜ್ಯದ ರಾಜಕೀಯ ಗೊಂದಲ ಆಡಳಿತದ ಮೇಲೆ ಪರಿಣಾಮ ಬೀರಬಾರದು. ಎಲ್ಲರೂ ಒಗ್ಗಟ್ಟಾಗಿ ಜನರ ಸೇವೆ ಮಾಡಬೇಕು. ಸಿದ್ದರಾಮಯ್ಯ ನಮ್ಮ ಸಿಎಂ ಹಾಗೂ ಡಿಕೆಶಿ ನಮ್ಮ ಡಿಸಿಎಂ ಹಾಗೂ ಅಧ್ಯಕ್ಷರು. ಇವರ ಹೊರತಾಗಿಯೂ ಅಂದ್ರೆ ಹೈಕಮಾಂಡ್ ತೀರ್ಮಾನ
Smriti Mandhana Father Illness- ಭಾರತ ಮಹಿಳಾ ತಂಡದ ಕ್ರಿಕೆಟಿಗ ಸ್ಮೃತಿ ಮಂದಾನ ಅವರ ವಿವಾಹದ ದಿನದಂದೇ ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರ ತಂದೆ ಶ್ರೀನಿವಾಸ್ ಮಂದಾನ ಅವರುಇದೀಗ ಸಂಪೂರ್ಣ ಗುಣಮುಖರಾಗಿ ಆಸ್ಪ
ಚಿತ್ರದುರ್ಗದ ಮುರುಘಾ ಮಠದ ಪೀಠಾಧಿಪತಿ ಡಾ. ಶಿವಮೂರ್ತಿ ಮುರುಘಾ ಶರಣರ ವಿರುದ್ಧ ದಾಖಲಾಗಿದ್ದ ಮೊದಲ ಪೋಕ್ಸೋ ಪ್ರಕರಣದ ತೀರ್ಪು ಇಂದು ಹೊರಬೀಳುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಶರಣರು ಸೇರಿದಂತೆ ಪ್ರಕರಣದ ಪ್ರಮುಖ ಆರೋಪಿ
ಬಿಲಾಸ್ಪುರದಲ್ಲಿ ದಂಪತಿ ಅನುಮಾನಾಸ್ಪದ ಸಾವು ಪ್ರಕರಣ ಬೆಳಕಿಗೆ ಬಂದಿದೆ. ಪತ್ನಿ ಹಾಸಿಗೆಯ ಮೇಲೆ ಮೃತಪಟ್ಟಿದ್ದು, ಪತಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗೋಡೆಗಳ ಮೇಲೆ ಲಿಪ್ಸ್ಟಿಕ್ನಿಂದ ಬರೆದ ಸಂದೇಶಗಳ
ಕಲಬುರಗಿ ಜಿಲ್ಲೆಯ ಜೇವರ್ಗಿ ಬಳಿ ನಡೆದ ಕಾರು ಅಪಘಾತದಲ್ಲಿ, ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್ ಬೀಳಗಿ ಸಾವನ್ನಪ್ಪಿದ್ದಾರೆ. ಅತ್ಯಂತ ದಕ್ಷ ಅಧಿಕಾರಿಯಾಗಿ ಹೆಸರುಗಳಿಸಿದ್ದ ಮಹಾಂತೇಶ್ ಬೀಳಗಿ
26/11 ಮುಂಬೈ ಭಯೋತ್ಪಾದಕ ದಾಳಿಯ 17ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ, ರಾಷ್ಟ್ರೀಯ ಭದ್ರತಾ ಪಡೆ 'ನೆವರ್ಎವರ್' ಎಂಬ ಶೀರ್ಷಿಕೆಯಡಿ ಸ್ಮರಣೆ ಮತ್ತು ಪ್ರತಿಜ್ಞಾ ಸಮಾರಂಭವನ್ನು ಆಯೋಜಿಸಿದೆ. ಈ ದಾಳಿಯ ಸಂಚುಕೋರ ತಹವ್ವುರ್ ರಾಣಾ ಪ್ರ
ಆರ್ಟ್ ಆಫ್ ಲಿವಿಂಗ್ ನ ಶ್ರೀ ರವಿ ಶಂಕರ್ ಗುರೂಜಿ ಅವರು ಹಲವಾರು ದಶಕಗಳಿಂದ ತಳಸಮುದಾಯವನ್ನು ಸಂಪರ್ಕಿಸುವ ನಿಟ್ಟಿನಲ್ಲಿ ಮತ್ತು ಸನಾತನ ಧರ್ಮವನ್ನು ಪಸರಿಸುವ ದೃಷ್ಟಿಯಿಂದ ಹಳ್ಳಿಹಳ್ಳಿಗೆ ಸಂಚರಿಸುತ್ತಿದ್ದಾರೆ ಮತ್ತು ಸತ್
Kandavara Raghurama Shetty- ಖ್ಯಾತ ಯಕ್ಷಗಾನ ಪ್ರಸಂಗಕರ್ತ ಕಂದಾವರ ರಘುರಾಮ ಶೆಟ್ಟಿ ನವೆಂಬರ್ 26ರಂದು ನಿಧನರಾಗಿದ್ದಾರೆ. ಯಕ್ಷಗಾನ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿರುವ ಅವರು ಇವರು ಪ್ರಸಂಗಕರ್ತ, ಅರ್ಥಧಾರಿ, ರಂಗಕರ್ಮಿಯಾಗಿ ಗುರುತಿಸಿಕೊಂ
ಕೋಲ್ಕತ್ತಾ ಕಾನೂನು ಕಾಲೇಜಿನಲ್ಲಿ ಅತ್ಯಾಚಾರಕ್ಕೊಳಗಾದ ವಿದ್ಯಾರ್ಥಿನಿಯ ತಂದೆ, ಪ್ರಕರಣ ವಾಪಸ್ ಪಡೆಯುವಂತೆ ಬೆದರಿಕೆ ಎದುರಿಸುತ್ತಿದ್ದಾರೆ. ಇಬ್ಬರು ಅಪರಿಚಿತರು ತಮ್ಮನ್ನು ಸಂಪರ್ಕಿಸಿ, ಪ್ರಕರಣ ಹಿಂಪಡೆಯದಿದ್ದರೆ ಗಂಭೀರ
ಪ್ರತಿ ವರ್ಷ ನವೆಂಬರ್ 26 ರಂದು ಆಚರಿಸಲಾಗುವ ಸಂವಿಧಾನ ದಿನವು, 1949 ರಲ್ಲಿ ಭಾರತದ ಸಂವಿಧಾನವನ್ನು ಅಂಗೀಕರಿಸಿದ ಮಹತ್ವದ ದಿನವಾಗಿದೆ. ಈ ಸಂವಿಧಾನವು ಜನವರಿ 26, 1950 ರಂದು ಜಾರಿಗೆ ಬಂದಿತು. ಸಂವಿಧಾನದ ಮಹತ್ವದ ಬಗ್ಗೆ ಸಾರ್ವಜನಿಕರಲ್ಲ
ರಾಜ್ಯ ಕಾಂಗ್ರೆಸ್ಗೆ ಸಿದ್ದರಾಮಯ್ಯ ಅವರ ನಾಯಕತ್ವ ಅನಿವಾರ್ಯತೆ ಎಷ್ಟರ ಮಟ್ಟಿಗೆ ಇದೆ ಎಂಬ ವಿಚಾರವನ್ನು ಹೈಕಮಾಂಡ್ ನಾಯಕರಿಗೆ ರಾಜ್ಯದ ಹಿರಿಯ ನಾಯಕರು ಮನವರಿಕೆ ಮಾಡುವ ಪ್ರಯತ್ನವನ್ನು ನಡೆಸುತ್ತಿದ್ದಾರೆ. ದೆಹಲಿಯಲ್ಲಿ
ಅಮೆರಿಕಾ ಅಧ್ಯಕ್ಷ ಟ್ರಂಪ್ ಮಧ್ಯಸ್ಥಿಕೆಯಲ್ಲಿ ರಷ್ಯಾ-ಉಕ್ರೇನ್ ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ, ಜರ್ಮನಿ ರಷ್ಯಾ 2029ರ ವೇಳೆಗೆ ನ್ಯಾಟೋ ರಾಷ್ಟ್ರಗಳ ಮೇಲೆ ಯುದ್ಧ ನಡೆಸಲು ಸಿದ್ಧತೆ ನಡೆಸುತ್ತಿದೆ ಎಂದು ಬಾಂಬ್ ಸಿಡಿಸಿದ
SIR Process in West Bengal : ವೋಟ್ ಚೋರಿ ದೇಶದಲ್ಲಿ ಸದ್ದನ್ನು ಮಾಡುತ್ತಿರುವ ಹೊತ್ತಿನ್ನಲ್ಲೇ, ಕೇಂದ್ರ ಚುನಾವಣಾ ಆಯೋಗ ಮತ್ತೊಂದು ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರದಲ್ಲಿ. ರಾಜಕಾರಣಿಗಳು ತಮ್ಮ ಮೂಗ
ಡಾಲರ್ ಮೌಲ್ಯ ಕುಸಿತ, ಬೇಡಿಕೆ ಹೆಚ್ಚಳ ಮತ್ತು ಅಂತರಾಷ್ಟ್ರೀಯ ಮಾರುಕಟ್ಟೆಗಳ ಪ್ರಭಾವದಿಂದ ಚಿನ್ನದ ಬೆಲೆ ಗಣನೀಯವಾಗಿ ಏರಿದೆ. 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 1,27,910 ರೂ. ತಲುಪಿದೆ. ಬೆಳ್ಳಿ ಬೆಲೆಯೂ ಭಾರಿ ಹೆಚ್ಚಳ ಕಾಣುತ್ತ
ಸರಕಾರಿ ಹಾಗೂ ಅನುದಾನಿತ ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆ ಯೋಜನೆಯು ಮುಖ್ಯೋಪಾಧ್ಯಾಯರಿಗೆ ಆರ್ಥಿಕ ಹೊರೆಯಾಗುತ್ತಿದೆ. ಮೊಟ್ಟೆ ದರ ಏರಿಕೆಯಿಂದಾಗಿ ಪ್ರತಿ ಮೊಟ್ಟೆಗೆ 1.90 ರೂ. ಹೆಚ್ಚುವರಿ ಹಣವನ್ನು ಶಿಕ್ಷಕರೇ ಭರಿಸಬೇಕಾಗಿದೆ.
ಕರ್ನಾಟಕ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷ ಸ್ಥಾನದ ಚುನಾವಣಾ ಪ್ರಕ್ರಿಯೆ ರೋಚಕ ಹಂತ ತಲುಪಿದೆ. ಪತ್ರಕರ್ತ ಕೆ.ಎನ್. ಶಾಂತಕುಮಾರ್ ಅವರ ನಾಮಪತ್ರವನ್ನು ಕೇವಲ 200 ರೂಪಾಯಿ ಚಂದಾದಾರಿಕೆ ಬಾಕಿ ಕಾರಣದಿಂದ ತಿರಸ್ಕರಿಸಲಾಗಿದೆ. ಈ ಬೆಳವಣ
2025ರ ಚಾರ್ ಧಾಮ್ ಯಾತ್ರೆ 51 ಲಕ್ಷಕ್ಕೂ ಹೆಚ್ಚು ಭಕ್ತರನ್ನು ಆಕರ್ಷಿಸಿ ದಾಖಲೆ ಬರೆದಿದೆ. ಕೇದಾರನಾಥ್ ಅತಿ ಹೆಚ್ಚು ಭಕ್ತರನ್ನು ಹೊಂದಿದ್ದರೆ, ಬದ್ರಿನಾಥ್ ಧಾಮವು ಮಂಗಳವಾರ ಚಳಿಗಾಲಕ್ಕಾಗಿ ಮುಚ್ಚಲ್ಪಟ್ಟಿತು. ಪ್ರವಾಹ ಮತ್ತು ಹೆಲ
ವೀಸಾ ಕುರಿತ ಡೊನಾಲ್ಡ್ ಟ್ರಂಪ್ ನಿಲುವು ಸರಿ ಎಂದ ಶ್ವೇತಭವನ; ವಿದೇಶಿ ಕೌಶಲ್ಯವನ್ನು ಬಳಸಿ ಬಿಸಾಡುವ ಹುನ್ನಾರ!
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಶ್ರೀಮಂತರಿಗಾಗಿ 'ಗೋಲ್ಡ್ ಕಾರ್ಡ್' ವೀಸಾವನ್ನು ಪರಿಚಯಿಸಲು ಸಿದ್ಧತೆ ನಡೆಸುತ್ತಿದ್ದಾರೆ. ಈ ವೀಸಾ ಅಮೆರಿಕದ ಆರ್ಥಿಕತೆಗೆ ಭಾರಿ ಕೊಡುಗೆ ನೀಡುವವರಿಗೆ ನೀಡಲಾಗುತ್ತದೆ. ಇದಕ್ಕೆ 1 ಮ
CM Post tussle in Karnataka : ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆಯ ವಿಚಾರದಲ್ಲಿ ಹೈಕಮಾಂಡ್ ಏನು ನಿರ್ಧಾರ ತೆಗೆದುಕೊಳ್ಳುತ್ತೋ ಎನ್ನುವುದು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ಇನ್ನೊಂದು ಕಡೆ, ಬಾಹ್ಯ ಬೆಂಬಲ ಕೇಳಿಕೊಂಡು ಡಿಕೆ ಶಿವಕುಮಾ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕುರುಕ್ಷೇತ್ರದಲ್ಲಿ 350ನೇ ಗುರು ತೇಜ್ ಬಹದ್ದೂರ್ ಹುತಾತ್ಮ ದಿನಾಚರಣೆಯಲ್ಲಿ ಪಾಲ್ಗೊಂಡರು. ಭಯೋತ್ಪಾದನೆ ವಿರುದ್ಧ ಭಾರತದ ದೃಢ ನಿಲುವನ್ನು ಅವರು ಒತ್ತಿ ಹೇಳಿದರು. 'ಸಿಂಧೂರ್ ಕಾರ್ಯಾಚರಣ
ಪುತ್ತೂರಿನಲ್ಲಿ ಬಿಜೆಪಿ ಮತ್ತು ಪುತ್ತಿಲ ಪರಿವಾರದ ನಡುವಿನ ಶೀತಲ ಸಮರ ತೀವ್ರಗೊಂಡಿದೆ. ಅರುಣ್ ಕುಮಾರ್ ಪುತ್ತಿಲರ ಬೇಡಿಕೆಗೆ ಜಿಲ್ಲಾ ಬಿಜೆಪಿ ಅಧ್ಯಕ್ಷರು 'ನೋ' ಎಂದಿದ್ದು, ಮಂಡಲಗಳ ವಿಲೀನ ಹಾಗೂ ಅಧ್ಯಕ್ಷರ ಬದಲಾವಣೆ ಅಸಾಧ
ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಮತ್ತು ಕೋಲಾರ ಜಿಲ್ಲೆಗಳಿಗೆ 2027 ಕ್ಕೆ ನೀರು ಬರುತ್ತಾ ಎಂಬ ಅನುಮಾನ ಮೂಡಿದ್ದು, ಇದಕ್ಕೆ ಕೇಂದ್ರ ಪರಿಸರ ಇಲಾಖೆಯ ಅನುಮತಿ ನಿರಾಕರಣೆ ಕೂಡಾ ಕಾರಣ. ಪರಿಸರವಾದಿಗಳ ಹೋರಾಟ ಒಂದುಕಡೆಯಾದರೆ,
ದಾವಣಗೆರೆಯಲ್ಲಿ ಚಿನ್ನಾಭರಣ ತಯಾರಕನೊಬ್ಬನ ಬಳಿ ಇದ್ದ 76 ಗ್ರಾಮ್ ಬಂಗಾರವನ್ನು ಪೊಲೀಸರೇ ದರೋಡೆ ಮಾಡಿದ್ದಾರೆ. ಈ ಪ್ರಕರಣದಲ್ಲಿ ಇಬ್ಬರು ಪಿಎಸ್ಐಗಳು, ಇಬ್ಬರು ಚಿನ್ನಾಭರಣ ವ್ಯಾಪಾರಿಗಳು ಸೇರಿ ಏಳು ಮಂದಿಯನ್ನು ಬಂಧಿಸಲಾಗಿ
ಬಿಎಂಟಿಸಿ ವಿದ್ಯುತ್ ಬಸ್ಗಳು ಅಪಘಾತಗಳಿಗೆ ಕಾರಣವಾಗುತ್ತಿವೆ. ಬ್ಯಾಟರಿ ಸಮಸ್ಯೆಗಳು, ಎಲೆಕ್ಟ್ರಾನಿಕ್ ವ್ಯವಸ್ಥೆಗಳ ವೈಫಲ್ಯದಿಂದ ಬಸ್ಗಳ ಕಾರ್ಯಾಚರಣೆ ಸ್ಥಗಿತಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಒಪ್ಪಂದದಂತೆ ಕಾರ್
ರಾಜ್ಯ ಕಾಂಗ್ರೆಸ್ ಸರ್ಕಾರದ 'ನಾಯಕತ್ವ' ಗೊಂದಲ ಪರಿಹಾರಕ್ಕೆ ಎಐಸಿಸಿ ಹೈಕಮಾಂಡ್ ಸಿದ್ಧತೆ ನಡೆಸಿದೆ. ಎರಡೂವರೆ ವರ್ಷಗಳ ಹಿಂದಿನ 'ಪವರ್ ಶೇರಿಂಗ್' ಮಾತುಕತೆ ಚೌಕಟ್ಟಿನಲ್ಲೇ ಸಂಧಾನ ಸೂತ್ರ ಅಂತಿಮಗೊಂಡಿದ್ದು, ಅಧಿವೇಶನಕ್ಕೆ
ರೈತರಿಗೆ ಅನುಕೂಲವಾಗುವಂತೆ, ಕಂದಾಯ ಇಲಾಖೆಯು ಪಹಣಿ, ಪೋಡಿ ನಕ್ಷೆ, ಆಕಾರ್ ಬಂದ್ ಮತ್ತು ಮ್ಯುಟೇಶನ್ ದಾಖಲೆಗಳನ್ನು ಒಂದೇ ಹಾಳೆಯಲ್ಲಿ ಒಟ್ಟಿಗೆ ನೀಡುವ ವಿನೂತನ ವ್ಯವಸ್ಥೆಯನ್ನು ಡಿಸೆಂಬರ್ನಿಂದ ಜಾರಿಗೊಳಿಸಲು ಸಿದ್ಧತೆ
ಭಾರತ ಮತ್ತು ಸೌತ್ ಆಫ್ರಿಕಾ ನಡುವಿನ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡವು 548 ರನ್ಗಳ ಬೃಹತ್ ಗುರಿ ನೀಡಿದೆ. ಇದು ಭಾರತದಲ್ಲಿ 93 ವರ್ಷಗಳ ಟೆಸ್ಟ್ ಇತಿಹಾಸದಲ್ಲಿ ತವರಿನಲ್ಲಿ ತಂಡವೊಂದು ನೀಡಿದ ಅತಿ ದೊಡ್ಡ ಗುರಿ
ಮುಂಬೈನ ಚೆಂಬೂರ್ ಪ್ರದೇಶದ ದೇವಾಲಯವೊಂದರಲ್ಲಿ ಕಾಳಿ ದೇವಿಯ ವಿಗ್ರಹಕ್ಕೆ ಮೇರಿ ಮಾತೆಯ ವೇಷ ಧರಿಸಲಾಗಿತ್ತು. ಇದನ್ನು ಕಂಡು ಭಕ್ತರು ಆಕ್ರೋಶಗೊಂಡರು. ದೇವಿಯ ಆದೇಶದಂತೆ ಕನಸಿನಲ್ಲಿ ಹೀಗೆ ಮಾಡಿದ್ದಾಗಿ ಪೂಜಾರಿ ತಿಳಿಸಿದ್ದಾರ
ಭಾರತೀಯ ಅಂಧ ಮಹಿಳೆಯರ ಕ್ರಿಕೆಟ್ ತಂಡ, ಈ ಬಾರಿಯ ವಿಶ್ವಕಪ್ ಗೆದ್ದಿದೆ. ಇದು ಅವರ ಚೊಚ್ಚಲ ಸಾಧನೆ. ಆ ಹಿನ್ನೆಲೆಯಲ್ಲಿ, ನ. 25ರಂದು ಸಂಜೆ ಸಿಎಂ ಸಿದ್ದರಾಮಯ್ಯನವರು ಭಾರತ ಅಂಧ ಮಹಿಳೆಯ ತಂಡದಲ್ಲಿ ಆಡಿರುವ ಕರ್ನಾಟಕದ ಆಟಗಾರರನ್ನು ಕರ
ಬೆಂಗಳೂರಿನಲ್ಲಿ ಹೊಸ ಮೇಲ್ಸೇತುವೆ ನಿರ್ಮಾಣ ಕಾಮಗಾರಿಗಳು ಶೀಘ್ರದಲ್ಲೇ ಆರಂಭವಾಗಲಿವೆ. ಕೆ.ಆರ್.ಪುರದಿಂದ ಬಳ್ಳಾರಿ ರಸ್ತೆಗೆ ನೇರ ಸಂಪರ್ಕ ಕಲ್ಪಿಸುವ 1.4 ಕಿ.ಮೀ. ಮೇಲ್ಸೇತುವೆ ಯೋಜನೆ ರೂಪಿಸಲಾಗಿದೆ. ಹೆಬ್ಬಾಳ ಜಂಕ್ಷನ್ನಲ
ಮೃತದೇಹಗಳನ್ನು ಗೊತ್ತುಪಡಿಸಿದ ಸ್ಮಶಾನ ಹೊರತುಪಡಿಸಿ ಬೇರೆಡೆ ಅನುಮತಿ ಇಲ್ಲದೆ ಸಮಾಧಿ ಮಾಡುವುದಕ್ಕೆ ಅವಕಾಶವಿಲ್ಲ ಎಂದು ಹೈಕೋರ್ಟ್ ಮೌಖಿಕವಾಗಿ ಹೇಳಿದೆ. ಸೊಸೆ ಶವವನ್ನು ಮನೆ ಬಳಿ ಹೂಳಲಾಗಿದ್ದು, ಅದನ್ನು ಬೇರೆಡೆಗೆ ಸ್ಥಳಾಂ
ನವೆಂಬರ್ 28 ರಂದು ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಆಗಮಿಸಲಿದ್ದಾರೆ. ಬನ್ನಂಜೆ ಶ್ರೀ ನಾರಾಯಣ ಗುರು ಸರ್ಕಲ್ ನಿಂದ ರೋಡ್ ಶೋ ಆರಂಭವಾಗಲಿದೆ. ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದರ್ಶನ ಪಡೆಯಲಿದ್ದಾರೆ. ಲಕ್ಷ ಕಂಠ ಗೀತಾ ಪಾರಾಯಣದ
ಪ್ರಧಾನಿ ನರೇಂದ್ರ ಮೋದಿ ಅವರ ಉಡುಪಿ ಭೇಟಿಯ ಹಿನ್ನೆಲೆಯಲ್ಲಿ, ಕಾನೂನು ಸುವ್ಯವಸ್ಥೆ ಮತ್ತು ಮಕ್ಕಳ ಸುರಕ್ಷತೆಯನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರು ನವೆಂಬರ್ 28ರಂದು ಉಡುಪಿ ನಗರ, ಮಲ್ಪೆ ಮ
ಮೂರೂವರೆ ವರ್ಷಗಳಿಂದ ನಡೆಯುತ್ತಿರುವ ರಷ್ಯಾ-ಉಕ್ರೇನ್ ಯುದ್ಧವನ್ನು ಕೊನೆಗೊಳಿಸುವ ನಿಟ್ಟಿನಲ್ಲಿ ಪ್ರಮುಖ ರಾಜತಾಂತ್ರಿಕ ಪ್ರಗತಿ ಕಂಡುಬಂದಿದೆ. ಅಮೆರಿಕದ ಅಧಿಕಾರಿಯೊಬ್ಬರನ್ನು ಉಲ್ಲೇಖಿಸಿ ಸಿಎನ್ಎನ್ ವರದಿ ಮಾಡಿರುವ ಪ್
ಕಲಬುರಗಿ ಬಳಿ ಜೇವರ್ಗಿ ಹೆದ್ದಾರಿಯಲ್ಲಿ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ಕಾರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ದಾರಿ ಮಧ್ಯೆ ಬಂದ ನಾಯಿಯನ್ನು ತಪ್ಪಿಸಲು ಹೋಗಿ ಕಾರು ಡಿವೈಡರ್ಗೆ ಡಿಕ್ಕಿ ಹೊಡೆದು ಪಲ್ಟಿಯ
ಬೆಳಗಾವಿ ಜಿಲ್ಲೆಯ ರಾಮದುರ್ಗದಲ್ಲಿ, ಮೂವರು ಹೆಣ್ಣು ಮಕ್ಕಳಿದ್ದರೂ ಗಂಡು ಮಗುವಿನ ನಿರೀಕ್ಷೆಯಲ್ಲಿದ್ದ ತಾಯಿ ಆಶ್ವಿನಿ ಹಳಕಟ್ಟಿ ಎಂಬಾಕೆ ತನ್ನ ನಾಲ್ಕನೇ ನವಜಾತ ಹೆಣ್ಣು ಮಗುವನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ನಡೆ
ಬಾಲಿವುಡ್ ನಟ ಧರ್ಮೇಂದ್ರ ಅವರು 450 ಕೋಟಿ ರೂ. ಆಸ್ತಿ ಬಿಟ್ಟು ಹೋಗಿದ್ದಾರೆ. ಅವರ ಆಸ್ತಿ ಯಾರಿಗೆ ಸೇರಲಿದೆ ಎಂಬುದು ಈಗ ಚರ್ಚೆಯಲ್ಲಿದೆ. ಮೊದಲ ಪತ್ನಿ ಪ್ರಕಾಶ್ ಕೌರ್ ಮತ್ತು ಎರಡನೇ ಪತ್ನಿ ಹೇಮಾ ಮಾಲಿನಿ ಅವರ ಹಕ್ಕುಗಳೇನು ಎಂಬುದನ

18 C