ಹೊಟ್ಟೆಯುಬ್ಬರ, ಹುಳಿತೇಗು ಬರೋದ್ಯಾಕೆ? ತಿಂದ ಕೂಡ್ಲೇ ವಾಷ್ರೂಮ್ಗೆ ಹೋಗ್ತೀರಾ? Dr Praveen kumar
ಅದು ಬರೋಬ್ಬರಿ ನಾಲ್ಕು ದಶಕಗಳ ನೋವು. ಅದೊಂದು ಭೀಕರ ಘಟನೆಯಿಂದ ಅರುಣಾ ಶಾನ್ಬಾಗ್ ಹಾಸಿಗೆ ಹಿಡಿದುಬಿಟ್ಟರು. ಮಾತು, ಗ್ರಹಿಕೆ, ಚಲನ-ವಲನ ಸಂಪೂರ್ಣವಾಗಿ ನಿಂತುಹೋಯ್ತು. ಅರುಣಾ ಶಾನ್ಬಾಗ್ಗೆ ಗೌರವಯುವ ಮರಣದ ಹಕ್ಕು ಸಿಗಬೇಕು ಎ
ENHYPEN ತಂಡದ ಸದಸ್ಯ ಹೀಸುಂಗ್( Heeseung) ಸದ್ಯ ತನ್ನ ಸೋಲೊ ಕರಿಯರ್ ಮೇಲೆ ಹೆಚ್ಚಾಗಿ ಫೋಕಸ್ ಮಾಡುವ ನಿಟ್ಟಿನಲ್ಲಿ ತಂಡವನ್ನು ತೊರೆದಿದ್ದಾರೆ. ಈ ಕುರಿತು ENHYPEN ಏಜೆನ್ಸಿಯಾಗಿರುವ Belift Lab ಸಹ ಅಧಿಕೃತವಾಗಿ ಘೋಷಣೆ ಮಾಡಿದ್ದು, ಇದಕ್ಕೆ ಅಭಿಮಾ
ಅಡುಗೆ ಅನಿಲ ಅಭಾವದ ಎಫೆಕ್ಟ್ ಇದೀಗ ರಾಜ್ಯದಲ್ಲೂ ಗೋಚರಿಸುತ್ತಿವೆ. ಈ ನಡುವೆ ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ ದಾಸೋಹಕ್ಕೆ ಸಮಸ್ಯೆ ಅಗದಂತೆ ಕ್ರಮ ಕೈಗೊಳ್ಳುವಂತೆ ಮುಜರಾಯಿ ಇಲಾಖೆಯ ಅಧಿಕಾರಿಗಳಿಗೆ
BCCI Cash Reward To Team India- ಐಸಿಸಿ ಟಿ20 ವಿಶ್ವಕಪ್ ಗೆದ್ದ ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಂ ಇಂಡಿಯಾಗೆ ಬಿಸಿಸಿಐ 131 ಕೋಟಿ ರೂಪಾಯಿ ನಗದು ಬಹುಮಾನ ಘೋಷಿಸಿತಷ್ಟೇ. ಇದು ತಂಡ ಪಡೆದ ಪ್ರಶಸ್ತಿ ಮೊತ್ತಕ್ಕಿಂತಲೂ 6 ಪಟ್ಟು ಹೆಚ್ಚು ಎಂಬುದು ಗಮನಿ
Four Alternatives to LPG : ಮೂರು ದೇಶಗಳ ನಡುವೆ ಯುದ್ದ ನಡೆಯುತ್ತಿರುವ ಹಿನ್ನಲೆಯಲ್ಲಿ ಭಾರತಕ್ಕೆ ತೈಲ ಸರಬರಾಜಿನಲ್ಲಿ ವ್ಯತ್ಯಯವಾಗಿದೆ. ಇದರ ಭಾಗವಾಗಿ, ಪ್ರಮುಖವಾಗಿ ವಾಣಿಜ್ಯ ಸಿಲಿಂಡರ್ ಸಪ್ಲೈನಲ್ಲಿ ಭಾರೀ ತೊಂದರೆ ಎದುರಾಗಿದೆ. ಬೆಂಗಳೂರ
ಕರ್ನಾಟಕ ಬಿಜೆಪಿ ಶಿಸ್ತು ಸಮಿತಿಯ ಅಧ್ಯಕ್ಷರಾಗಿದ್ದ ಲಿಂಗರಾಜ ಪಾಟೀಲ ಅವರು ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ರಾಜೀನಾಮೆ ಪತ್ರವನ್ನು ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಬರೆದಿದ್ದು, ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇನ
ಮಧ್ಯಪ್ರಾಚ್ಯದಲ್ಲಿನ ಯುದ್ದದ ಬಿಸಿ ಕೇವಲ ಜಾಗತಿಕ ಇಂಧನ ಮಾರುಕಟ್ಟೆಯ ಮೇಲೆ ಮಾತ್ರವಲ್ಲದೆ, ಸದ್ಯ ಇಡೀ ಜಗತ್ತಿನ ಮೂಲೆ ಮೂಲೆಗೆ ತಟ್ಟುತ್ತಿದ್ದು, ರಾಜ್ಯಕ್ಕೂ ಸಹ ಇದು ಎಫೆಕ್ಟ್ ಆಗುತ್ತಿದೆ. ಅದರಲ್ಲೂ ಹಾಸನದಲ್ಲಿ ಗ್ಯಾಸ್
ಜಸ್ಪ್ರೀತ್ ಬುಮ್ರಾ ಅವರು ಇಂದು ಎಸೆಯುತ್ತಿರುವ ನಿಧಾನಗತಿಯ ಎಸೆತಗಳ ಹಿಂದೆ ತನ್ನ ಪಾತ್ರವಿದೆ ಎಂದು ಪಾಕಿಸ್ತಾನ ಮೂಲದ ಯುಎಇ ವೇಗಿ ಝಹೂರ್ ಖಾನ್ ಹೇಳಿಕೆ ನೀಡಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಕ್ರಿಕಟ್ ವಲ
ಅಕ್ರಮವಾಗಿ ಅಡುಗೆ ಅನಿಲ ದಾಸ್ತಾನು ಮಾಡಿದರೆ ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವ ಕೆ ಎಚ್ ಮುನಿಯಪ್ಪ ಎಚ್ಚರಿಕೆ ನೀಡಿದ್ದಾರೆ. ವಿಧಾನಸಭೆಯಲ್ಲಿ ಬುಧವಾರ ಶೂನ್ಯ
ಇರಾನ್ -ಇಸ್ರೇಲ್, ಅಮೆರಿಕ ನಡುವಿನ ಯುದ್ಧ, ಕೊಲ್ಲಿ ರಾಷ್ಟ್ರದಲ್ಲಿ ತೈಲ ಘಟಕಗಳ ಮೇಲೆ ದಾಳಿ ಪರಿಣಾಮ ಎಲ್ಪಿಜಿ ಉತ್ಪಾದನೆ ಸ್ಥಗಿತಗೊಂಡಿದೆ. ಸಿಲಿಂಡರ್ ಸಿಗುತ್ತಿಲ್ಲ ಎಂಬ ವಿಚಾರ ಎಲ್ಲೆಡೆ ಚರ್ಚೆಯಾಗುತ್ತಿದೆ. ಬಳಕೆದಾರರ
ಯುದ್ದದಲ್ಲಿ ಖಮೇನಿ ಹತ್ಯೆಗೊಂಡ ಬಳಿಕ ಅವರ ಪುತ್ರ ಮೊಜ್ತಬಾ ಖಮೇನಿ ಇರಾನ್ ನಾಯಕತ್ವವನ್ನು ವಹಿಸಿಕೊಂಡು ದಿನಗಳು ಕಳೆದಿದ್ದರೂ ಈವರೆಗೂ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾಗಲಿ , ಲಿಖಿತ ಹೇಳಿಕೆಗಳನ್ನು ನೀಡಿದ್ದಾಗಲಿ ಯಾ
ಐಸಿಸಿ ಬ್ಯಾಟಿಂಗ್ ರ್ಯಾಂಕಿಂಗ್ನಲ್ಲಿ ಮಹತ್ವದ ಬದಲಾವಣೆಯಾಗಿದೆ. ಹೊಸ ಪಟ್ಟಿ ಬಿಡುಗಡೆಯಾಗಿದ್ದು, ಭಾರತ ತಂಡದ ನಾಲ್ವರು ಸ್ಥಾನ ಪಡೆದುಕೊಂಡಿದ್ದಾರೆ. ಸಂಜು ಸ್ಯಾಮ್ಸನ್ ಸ್ಥಾನ ಭಾರೀ ಹೆಚ್ಚಳವಾಗಿದೆ. ಭಾರತ ತಂಡದ ನಾಯಕ ಸೂ
ಬೆಂಗಳೂರಿನ ಪ್ರತೀ ಬಡಾವಣೆಗಳಲ್ಲಿ, ಮಕ್ಕಳು ಹಿರಿಯರು ಓಡಾಡುವ ಸ್ಥಳಗಳಲ್ಲಿ ನಾಯಿ ಹಾವಳಿ ಸಾಮಾನ್ಯವಾಗಿಬಿಟ್ಟಿದೆ. ಆದರೆ ಜನರು ದೂರು ಕೊಟ್ಟ ತಕ್ಞಣ ನಾಯಿಗಳನ್ನು ಬೇರೆ ಕಡೆಗೆ ಸಾಗಹಾಕಲು ಸಾಧ್ಯವಿಲ್ಲ ಅಂತಾರೆ ಜಿಬಿಎ ಅಧಿಕಾ
ಮಧ್ಯಪ್ರಾಚ್ಯದಲ್ಲಿ ಯುದ್ದದಿಂದಾಗಿ ಜಗತ್ತಿನಾದ್ಯಂತ ಅಡುಗೆ ಅನಿಲದ ಕೊರತೆ ಉಂಟಾಗಿದ್ದು, ಇದರ ಎಫೆಕ್ಟ್ ಭಾರತದ ಮೇಲೂ ಬಿದ್ದಿದೆ. ಅದರಲ್ಲೂ ಅಡಿಗೆ ಅನಿಲದ ಬೆಲೆ ಏರಿಕೆಯಿಂದಾಗಿ ಅಡುಗೆ ಅನಿಲದ ಮೇಲೆ ಹೆಚ್ಚು ಅವಲಂಬಿತವಾಗಿರ
ಬೇಸಿಗೆಯಲ್ಲಿ ಬೆಂಗಳೂರಿನಲ್ಲಿ ಸಂಭವಿಸಬಹುದಾದ ನೀರಿನ ಸಮಸ್ಯೆಯನ್ನು ಎದುರಿಸಲು ಜಲಮಂಡಳಿ ಹಲವು ಕ್ರಮಗಳನ್ನು ಕೈಗೊಂಡಿದೆ. ‘ಸಂಚಾರಿ ಕಾವೇರಿ’ ಯೋಜನೆಯನ್ನು ಬಲಪಡಿಸಲು 15.33 ಕೋಟಿ ವೆಚ್ಚದಲ್ಲಿ 60 ಹೊಸ ನೀರಿನ ಟ್ಯಾಂಕರ್ಗಳನ್
ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ಕಗ್ಗಂಟು ಮುಂದುವರೆದಿದೆ. ಸಚಿವ ಸಂಪುಟ ಪುನಾರಚನೆ ಗೊಂದಲದಲ್ಲಿದೆ. ಸಂಪುಟ ಪುನಾರಚನೆ ಮಾಡಿ ಎಂದು ಹಲವು ಮಾಡಿ ಮನವಿ ಮಾಡಿದರೂ ಯಾವುದೇ ನಿರ್ಧಾರಕ್ಕೆ ಹೈಕಮಾಂಡ್ ಬರುತ್ತಿಲ್ಲ. ಇದು ಆಕಾ
13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾ ಎಂಬ ವ್ಯಕ್ತಿಯ ದಯಾಮರಣಕ್ಕೆ ಸುಪ್ರೀಂಕೋರ್ಟ್ ಅನುಮತಿ ನೀಡಿದೆ. ನ್ಯಾಯಮೂರ್ತಿಗಳಾದ ಜೆಬಿ ಪಾರ್ದಿವಾಲಾ ಮತ್ತು ಕೆವಿ ವಿಶ್ವನಾಥನ್ ಅವರ ಪೀಠ ಈ ತೀರ್ಪು ನೀಡಿದೆ. 2018 ರ ಸುಪ್ರೀಂ ಕೋರ್
13 ವರ್ಷಗಳಿಂದ ಕೋಮಾದಲ್ಲಿದ್ದ ವ್ಯಕ್ತಿಯೊಬ್ಬರ ದಯಾಮರಣಕ್ಕೆ ಕೋರಿ ಪೋಷಕರು ಸಲ್ಲಿಸದ್ದ ಅರ್ಜಿ ಪರಿಶೀಲನೆ ಮಾಡಿರುವ ಸುಪ್ರೀಂ ಕೋರ್ಟ್ ಮೊದಲ ಬಾರಿಗೆ ಘನತೆಯಿಂದ ಸಾಯುವ ಮೂಲಭೂತ ಹಕ್ಕನಡಿಯಲ್ಲಿ ದಯಾಮರಣ ನೀಡಲು ಅನುಮತಿ ನೀಡ
NASA Satellite : ಹದಿನಾಲ್ಕು ವರ್ಷಗಳ ಕಾಲ ಬಾಹ್ಯಾಕಾಶದಲ್ಲಿದ್ದ ನಾಸಾದ ಉಪಗ್ರಹವೊಂದು ಇಂದು (ಮಾರ್ಚ್ 11) ಭೂಮಿಗೆ ಅಪ್ಪಳಿಸಿದೆ. ಇನ್ನೂ ಎಂಟು ವರ್ಷಗಳ ಕಾಲ ಕಕ್ಷೆಯಲ್ಲಿ ಇರಬೇಕಾಗಿದ್ದ ಉಪ್ರಗ್ರಹ, ಸೂರ್ಯನ ತಾಪದ ಏರಿಳಿತದಿಂದಾಗಿ, ಭೂಮಿ
‘ಎಲ್ಲೋ ನಡೆಯುವ ಯುದ್ಧಕ್ಕೂ ಭಾರತದಲ್ಲಿ ಅಡುಗೆ ಅನಿಲದ ಬೆಲೆ ಏರಿಕೆ ಆಗುವುದಕ್ಕೂ, ಎಲ್ಪಿಜಿ ಕೊರತೆ ಉಂಟಾಗುವುದಕ್ಕೂ ಏನು ಸಂಬಂಧ?’ - ಎಂಬ ಪ್ರಶ್ನೆ ಹಲವರ ತಲೆಯಲ್ಲಿ ಕೊರೆಯಬಹುದು. ‘ಭಾರತದಲ್ಲಿ ಎಲ್ಪಿಜಿ ಉತ್ಪಾದನೆ ಆಗುವು
ಮಧ್ಯಪ್ರಾಚ್ಯ ಯುದ್ಧದ ಪರಿಣಾಮ ಅಡುಗೆ ಅನಿಲದ ಪೂರೈಕೆಯಲ್ಲಿ ವ್ಯತ್ಯಯ ಕಂಡುಬರುತ್ತಿರುವುದರಿಂದ ವಾಣಿಜ್ಯ ಸಿಲಿಂಡರ್ ಪೂರೈಕೆಯನ್ನು ಗ್ಯಾಸ್ ಏಜೆನ್ಸಿಗಳು ಸ್ಥಗಿತಗೊಳಿಸಿದ್ದರಿಂದ ಹೋಟೆಲ್ ಉದ್ಯಮಕ್ಕೆ ಪೆಟ್ಟು ಬಿದ್ದ
2023 ರಲ್ಲಿ ದೇಶದ್ರೋಹಿ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಜೆಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದು ವಿಚಾರಣೆಯ ಹಂತದಲ್ಲಿದೆ. ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣವ
ಪ್ರಶ್ನೋತ್ತರ ಅವಧಿಯಲ್ಲಿ ಮದ್ದೂರು ಶಾಸಕ ಉದಯ್ ಕದಲೂರ್ ಅನುದಾನಕ್ಕಾಗಿ ಬೇಡಿಕೆ ಇಟ್ಟ ಪ್ರಸಂಗ ನಡೆಯಿತು. ಮದ್ದೂರಿನಲ್ಲಿ ಎಸ್ಸಿ ವರ್ಗದ ಜನ ಇರುವ ಪ್ರದೇಶಗಳ ಅಭಿವೃದ್ಧಿಗೆ ಅನುದಾನ ಬೇಕು, ಬಿಡುಗಡೆ ಮಾಡಿ ಎಂದು ಆಗ್ರಹಿಸಿದ
ಮಧ್ಯಪ್ರಾಚ್ಯದಲ್ಲಿನ ಯುದ್ದ ಹಾಗೂ ಹೊರ್ಮುಜ್ ಜಲಸಂಧಿ ಸ್ಥಗಿತದಿಂದಾಗಿ ಜಾಗತಿಕವಾಗಿ ತೈಲ ಬೆಲೆ ಗಗನಕ್ಕೇರುತ್ತಿದ್ದು, ಈ ನಡುವೆ ಅಮೆರಿಕಾ ತೈಲಬೆಲಯಲ್ಲಿನ ಅನಿಶ್ಚಿತತೆಯನ್ನು ಶಮನಗೊಳಿಸುವ ಜೊತೆಜೊತೆಗೆ ಅಮೆರಿಕಾ ಫಸ್ಟ್
ʻಟಾಕ್ಸಿಕ್ ಎದುರು ಬರೋಕೆ ಯಾರೂ ಕೂಡ ರೆಡಿ ಇರ್ಲಲ್ಲ!ʼ - ಕೃಷ್ಣ-ಮಿಲನಾ ಸಂದರ್ಶನ
ಚಿನ್ನ ಬೆಳ್ಳಿ ಬೆಲೆಯಲ್ಲಿ ಏರಿಕೆ ಇಳಿಕೆಯ ಹಗ್ಗ ಜಗ್ಗಾಟ ನಡೆಯುತ್ತಿದ್ದು, ಸದ್ಯಕ್ಕೆ ಏರಿಕೆ ಕಂಡಿರುವ ಚಿನ್ನದ ಬೆಲೆ ಹಾಗೂ ತಟಸ್ಥತೆಯಲ್ಲಿರುವ ಬೆಳ್ಳಿ ಬೆಲೆ ಮತ್ತೆ ಇಳಿಕೆಯಾಗುವ ಸಾಧ್ಯತೆ ಇದೆ. ಗುಡ್ ರಿಟರ್ಸ್ ಏರಿಕೆಯಾಗ
ಈ ಬಾರಿ ಬೇಸಿಗೆ ಆರಂಭಕ್ಕೂ ಮುನ್ನವೇ ನೀರಿನ ಅಭಾವ ಎಲ್ಲೆಡೆ ಶುರುವಾಗಿದೆ. ಕೆಜಿಎಫ್ ತಾಲೂಕಿನ ಪಾರಂಡಹಳ್ಳಿ ಗ್ರಾಪಂ ವ್ಯಾಪ್ತಿಯ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಿಸುವ ಆತಂಕ ಎದುರಾಗಿದೆ. ಕೋಲಾರ ಜಿಲ್ಲೆಯಲ್ಲಿ
LPG Shortage in Bengaluru : ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷದ ಬಿಸಿ, ದಿನದಿಂದ ದಿನಕ್ಕೆ ಮನೆಬಾಗಿಲಿಗೆ ತಟ್ಟುತ್ತಿದೆ. ವಾಣಿಜ್ಯ ಸಿಲಿಂಡರ್ ಬುಕ್ಕಿಂಗ್ ಅವಧಿಯನ್ನು ಹೆಚ್ಚಿಸಿದ ನಂತರ, ಏಕಾಏಕಿ, ಸಿಲಿಂಡರ್ ಅಭಾವ ಎದುರಾಗಿದೆ. ಪ್ರಮುಖವಾಗಿ, ವಾ
ಮಧ್ಯಪ್ರಾಚ್ಯ ಯುದ್ಧದಿಂದ ಗ್ಯಾಸ್ ಪೂರೈಕೆಯಲ್ಲಿ ವ್ಯತ್ಯಾಸ ಉಂಟಾಗಿದ್ದು, ಹೋಟೆಲ್ಗಳಿಗೆ ವಾಣಿಜ್ಯ ಬಳಕೆ ಗ್ಯಾಸ್ ಪೂರೈಕೆ ಸ್ಥಗಿತಗೊಂಡಿದೆ. ಹೀಗಾಗಿ ಸದ್ಯ ಇರುವ ಗ್ಯಾಸ್ ಮುಗಿದ ಬಳಿಕ ಹೋಟೆಲ್ಗಳ ಕಿಚನ್ ಶೀಘ್ರ ಬಂದ್
ಫುಡ್ ಡಿಲವರಿ ವಿಚಾರಕ್ಕೆ ಜಗಳ ಶುರುವಾಗಿ, ಮಾತಿಗೆ ಮಾತು ಬೆಳೆದು, ಡಿಲವರಿ ಏಜೆಂಟ್ ಗ್ರಾಹಕರ ಮೇಲೆ ಹಲ್ಲೆ ನಡೆಸಿರುವ ಘಟನೆ ಕೋರಮಂಗಲದಲ್ಲಿ ನಡೆದಿದೆ. ಕೋರಮಂಗಲ 8 ನೇ ಬ್ಲಾಕ್ನಲ್ಲಿರುವ ಅಪಾರ್ಟ್ಮೆಂಟ್ ನಲ್ಲಿ ವಾಸವಾಗಿರು
ಫುಡ್ ಡಿಲವರಿ ವಿಚಾರಕ್ಕೆ ಜಗಳ ಶುರುವಾಗಿ, ಮಾತಿಗೆ ಮಾತು ಬೆಳೆದು, ಡಿಲವರಿ ಏಜೆಂಟ್ ಗ್ರಾಹಕರ ಮೇಲೆ ಹಲ್ಲೆ ನಡೆಸಿರುವ ಘಟನೆ ಕೋರಮಂಗಲದಲ್ಲಿ ನಡೆದಿದೆ. ಕೋರಮಂಗಲ 8 ನೇ ಬ್ಲಾಕ್ನಲ್ಲಿರುವ ಅಪಾರ್ಟ್ಮೆಂಟ್ ನಲ್ಲಿ ವಾಸವಾಗಿರು
ಬಂಟ್ವಾಳ ಪುರಸಭಾ ವ್ಯಾಪ್ತಿಗೆ ಕುಡಿಯುವ ನೀರು ಪೂರೈಸಲು ನೀರೆತ್ತುವ ಜಾಗಗಳಲ್ಲೇ ಕೊಳಚೆ ನದಿಗೆ ಸೇರುತ್ತಿದೆ. ವಿಜಯ ಕರ್ನಾಟಕ ಪ್ರತಿನಿಧಿ, ಈ ಕುರಿತು ಪ್ರತ್ಯಕ್ಷ ವರದಿಗಾಗಿ ಸ್ಥಳಕ್ಕೆ ಭೇಟಿ ನೀಡಿದಾಗ ಕುಡಿಯುವ ನೀರು ಎಂದೇ
ನಾಗರಿಕರಿಗೆ ಸುಲಭವಾಗಿ ಸೇವೆ ತಲುಪಿಸುವ ಉದ್ದೇಶದಿಂದ ಮನೆ ಬಾಗಿಲಿಗೆ ಇ-ಖಾತಾ ಅಭಿಯಾನವನ್ನು ಆರಂಭಿಸಲಾಗುತ್ತಿದೆ. ಈ ಯೋಜನೆಯಡಿ ಪಾಲಿಕೆಯ ಸಿಬ್ಬಂದಿ ಮತ್ತು ತಾಂತ್ರಿಕ ತಂಡಗಳು ವಾರ್ಡ್ ಮಟ್ಟದಲ್ಲಿ ಮನೆಮನೆಗೆ ಭೇಟಿ ನೀಡಿ
ಹಾಸನ ನಗರಾಭಿವೃದ್ಧಿ ಪ್ರಾಧಿಕಾರದಿಂದ ಶೇ.50ರ ಅನುಪಾತದಲ್ಲಿ ನಿವೇಶನ ದೊರೆಯುತ್ತದೆ ಎಂದು ಜಮೀನು ಕಳೆದುಕೊಂಡಿರುವ ರೈತರು ಮಕ್ಕಳ ವ್ಯಾಸಂಗ, ಮದುವೆ ಮತ್ತಿತರ ಶುಭಕಾರ್ಯಕ್ಕೆ ಸಾಲ ಮಾಡಿಕೊಂಡು ಕುಳಿತಿದ್ದಾರೆ. ನಮ್ಮ ನಿವೇಶನ ಕ
ಇರಾನ್- ಅಮೆರಿಕಾ ಹಾಗೂ ಇಸ್ರೇಲ್ ಸಂಘರ್ಷದಿಂದಾಗಿ ಇರಾನ್ನಲ್ಲಿ ವಾಯುನೆಲೆ, ನೌಕಾನೆಲೆಗಳು ಧ್ವಂಸಗೊಂಡಿವೆ. ತೈಲಾಗಾರಗಳ ಮೇಲೂ ದಾಳಿಯಾಗಿವೆ. ಆದರೆ ಹರ್ಮುಜ್ ಜಲಸಂಧಿಯನ್ನು ಇರಾನ್ ಬಂದ್ ಮಾಡಿರುವ ಹಿನ್ನೆಲೆ ಇಡೀ ಜಗತ್ತಿಗೆ
ವಾರದ ದಿನಗಳಾದ ಬುಧವಾರ ಹಾಗೂ ಗುರುವಾರ ಮೈಸೂರಿನ ವಿವಿಧ ಬಡಾವಣೆಗಳಲ್ಲಿ ಸಾಂದರ್ಭಿಕವಾಗಿ ವಿದ್ಯುತ್ ವ್ಯತ್ಯಾಸ ಆಗಲಿದೆ.
Supreme Court On Bengaluru Kambala- ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಂಬಳ ಕ್ರೀಡೆ ನಡೆಸುವುದನ್ನು ಪ್ರಶ್ನಿಸಿ 'ಪೇಟಾ' ಸಲ್ಲಿಸಿದ್ದ ಅರ್ಜಿಯನ್ನು ಸರ್ವೋಚ್ಚ ನ್ಯಾಯಾಲಯ ವಜಾಗೊಳಿಸಿದೆ. ಕರಾವಳಿಯ ಈ ಸಾಂಪ್ರದಾಯಿಕ ಸಂಸ್ಕೃತಿಯನ್ನು ರಾಜ್ಯದ ಇತರ
kirti Azad Vs Harbhajan Singh- ಐಸಿಸಿ ಟಿ20 ವಿಶ್ವಕಪ್ ಗೆದ್ದ ಬಳಿಕ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್, ಕೋಚ್ ಗೌತಮ್ ಗಂಭೀರ್, ಐಸಿಸಿ ಅಧ್ಯಕ್ಷ ಜೈ ಶಾ ಸೇರಿದಂತ ಕೆಲವರು ಅಹ್ಮದಾಬಾದ್ ನ ಹನುಮಾನ್ ಮಂದಿರಕ್ಕೆ ಟ್ರೋಫಿ ಜೊತೆ ತೆರಳಿದ್ದು ತೀವ್
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ, ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ಮಾ.11ರಿಂದ 15ರ ತನಕ ಕರೆಕೊಟ್ಟಿದ್ದ ಬಂದ್ ಅನ್ನು ಹಿಂಪಡೆಯಲಾಗಿದೆ. ಮಂಗಳವಾರ ಆರೋಗ್ಯ ಸಚಿವರು ವೈದ್ಯಾಧಿಕಾರಿಗಳೊಂದಿಗೆ
ICC T20 World Cup 2026- ಯಾವುದೇ ಒಂದು ವಿಶ್ವಶ್ರೇಷ್ಠ ತಂಡದ ದೀರ್ಘಕಾಲೀನ ಯಶಸ್ಸು ನಿರ್ಧಾರ ಆಗುವುದು ಆ ತಂಡದ ಬೆಂಚ್ ಸ್ಟ್ರೇಂಥ್ ಮೇಲೆ. 80ರ ದಶಕದಲ್ಲಿ ವೆಸ್ಟ್ ಇಂಡೀಸ್, 90ರ ದಶಕದಲ್ಲಿ ಆಸ್ಟ್ರೇಲಿಯಾ ತಂಡಗಳ ಪ್ರಾಬಲ್ಯಗಳ ಹಿಂದಿನ ಗುಟ್ಟೇ ಆ
Iran Vs Donal Trump : ಯುದ್ದ ಕೆಲವು ದಿನಗಳಲ್ಲಿ ಮುಗಿಯಬಹುದು ಎನ್ನುವ ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆಗೆ ಇರಾನ್ ತಿರುಗೇಟು ನೀಡಿದೆ. ಯುದ್ದ ಯಾವಾಗ ನಿಲ್ಲಬೇಕು ಎನ್ನುವುದನ್ನು ನಾವು ನಿರ್ಧರಿಸುವುದು. ನೀವೇ ಇಲ್ಲವಾಗದಂ
ಎಲ್ಪಿಜಿ ಬಿಕ್ಕಟ್ಟು ಪರಿಹಾರಕ್ಕೆ ಅಗತ್ಯ ಕ್ರಮಕೈಗೊಳ್ಳಲಾಗಿದೆ. ಸಂಸ್ಕರಣಾಗಾರಗಳಲ್ಲಿ ಎಲ್ಪಿಜಿ ಉತ್ಪಾದನೆ ಹೆಚ್ಚಳ ಮಾಡಲಾಗಿದೆ. ಇನ್ನು ವಾಣಿಜ್ಯ ಪೂರೈಕೆಗಳ ಪರಿಶೀಲನೆಗೆ ಸಮಿತಿ ರಚನೆ ಮಾಡಲಾಗಿದೆ. ವಾಣಿಜ್ಯೇತರ ವಲಯಗ
ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ ಪೂರೈಸಿದ ಡಿಕೆಶಿಗೆ ಸಿದ್ದರಾಮಯ್ಯ ಶುಭಹಾರೈಸಿದ್ದಾರೆ. ನಿಮಗೆ ಉಜ್ವಲವಾದ ರಾಜಕೀಯ ಭವಿಷ್ಯವಿದೆ ಎಂದು ಅವರು ಮೆಚ್ಚುಗೆ ಸೂಚಿಸಿದ್ದಾರೆ. ಬಿಜೆಪಿ ಸುಳ್ಳು ಕೇಸ್ ಗಳನ್ನು ಹಾಕಿ ಬಗೆಬಗೆಯ ಕಿರು
Dry eyes: ವಿಟಮಿನ್ ಎ ಕಣ್ಣಿಗೆ ಯಾಕೆ ಮುಖ್ಯ? ಡ್ರೈ ಐಸ್ಗೆ ಕಾರಣಗಳಿವು | Dr.Sowmya S. Bhat
ಮಧ್ಯಪ್ರಾಚ್ಯದಲ್ಲಿ ಯುದ್ಧದ ವಾತಾವರಣ ತೀವ್ರಗೊಂಡ ಹಿನ್ನೆಲೆಯಲ್ಲಿ ಭಾರತದಲ್ಲಿ ಎಲ್ಪಿಜಿ ಕೊರತೆ ಉಂಟಾಗಿದೆ. ಹೀಗಾಗಿ, ಪ್ರಧಾನಿ ನರೇಂದ್ರ ಮೋದಿ, ತೈಲ ಸಚಿವ ಹರ್ದೀಪ್ ಸಿಂಗ್ ಪುರಿ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರ
ಮೆಜೆಸ್ಟಿಕ್ ಬಸ್ ನಿಲ್ದಾಣವನ್ನು ಸಿಂಗಾಪುರ ಮಾದರಿಯಲ್ಲಿ ಅಭಿವೃದ್ದಿಗೊಳಿಸಬೇಕು ಎಂದು ವಿಧಾನಪರಿಷತ್ ಸದಸ್ಯ ಎಂ ನಾಗರಾಜ್ ಆಗ್ರಹಿಸಿದ್ದಾರೆ. ಮೆಜೆಸ್ಟಿಕ್ ಬಸ್ ನಿಲ್ದಾಣವನ್ನು ಸಂಪೂರ್ಣವಾಗಿ ಆಧುನಿಕರಣ ರೂಪದಲ್ಲಿ ನಿರ್
ಇರಾನ್ ಮೇಲಿನ ಯುದ್ಧಕ್ಕಾಗಿ ಅಮೆರಿಕ ಒಂದಲ್ಲಾ.. ಎರಡಲ್ಲಾ.. 5.6 ಬಿಲಿಯನ್ ಡಾಲರ್ ಮೌಲ್ಯದ ಶಸ್ತ್ರಾಸ್ತ್ರಗಳನ್ನ ಬಳಕೆ ಮಾಡಿಬಿಟ್ಟಿದೆ. ಅದೂ ಆರಂಭಿಕ 2 ದಿನಗಳಲ್ಲೇ! ವಿಶ್ವದ ದೊಡ್ಡಣ್ಣ ಎಂದು ಕರೆಯಿಸಿಕೊಳ್ಳುವ ಅಮೆರಿಕಕ್ಕೆ ಈ
2026ನೇ ಸಾಲಿನ ಬೇಸಿಗೆಯಲ್ಲಿ ರಾಜ್ಯದ ಎಲ್ಲಾ ಗ್ರಾಮೀಣ ಪ್ರದೇಶಗಳಿಗೆ ಕುಡಿಯುವ ನೀರಿಗೆ ತೊಂದರೆ ಉಂಟಾಗದಂತೆ ತುರ್ತು ಕಾಮಗಾರಿಗಳನ್ನು ಕೈಗೊಳ್ಳಲು ಅವಶ್ಯವಿರುವ ಮೊತ್ತವನ್ನು ಕೇಂದ್ರ ಹಾಗೂ ರಾಜ್ಯಗಳ ಬರ ಪರಿಹಾರ ನಿಧಿ ಹಾಗೂ ಇ
Impact Of Middle East Crisis On IPL 2026- ಇಸ್ರೇಲ್-ಇರಾನ್ ಸಮರದಿಂದಾಗಿ ಭಾರತದಲ್ಲಿ ಉಂಟಾಗಿರುವ LPG (ಅಡುಗೆ ಅನಿಲ) ಕೊರತೆಯು ಐಪಿಎಲ್ 2026ರ ಆಯೋಜನೆಗೆ ಸವಾಲಾಗಿ ಪರಿಣಮಿಸುವ ಸಾಧ್ಯತೆ ಇದೆ. ಇಂಧನ ವ್ಯತ್ಯಯದಿಂದಾಗಿ ಹೋಟೆಲ್ ಉದ್ಯಮದ ಮೇಲೆ ಪರಿಣಾಮ ಬೀರಲಿ
ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ. ವಿಜಯನಗರ, ಬಳ್ಳಾರಿ ಹಾಗೂ ಕೊಪ್ಪಳ ಜಿಲ್ಲೆಗಳಿಗೆ ಅನುಕೂಲವಾಗುವ ಒಂದು ಕಡೆ ಏರ್ಪೋರ್ಟ್ ನಿರ್ಮಿಸಲು ಚಿಂತನೆ ನಡೆಸಲಾಗಿದೆ. ಸಿಎಂ
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ಗೆ ಇರಾನ್ನ ಐಆರ್ಜಿಸಿ ತಿರುಗೇಟು ನೀಡಿದೆ. ‘ಯುದ್ಧ ಹೆಚ್ಚು ದಿನ ಮುಂದುವರೆಯುವುದಿಲ್ಲ’ ಎಂದು ಡೋನಾಲ್ಡ್ ಟ್ರಂಪ್ ಕೊಟ್ಟಿರುವ ಹೇಳಿಕೆಗೆ ‘ಯುದ್ಧ ಯಾವಾಗ ಮುಗೀಬೇಕು ಅಂತ ತೀರ್ಮಾನ ಮಾ
ICC T20 Wolrd Cup 2026- ಟಿ20 ವಿಶ್ವಕಪ್ ಗೆಲುವಿಗೆ ಇದೀಗ ಧರ್ಮ ಮತ್ತು ರಾಜಕೀಯದ ಬಣ್ಣ ಮೆತ್ತಿಕೊಂಡಿದೆ. ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್, ಕೋಚ್ ಗಂಭೀರ್ ಮತ್ತು ಜಯ್ ಶಾ ಅವರು ಟಿ20 ವಿಶ್ವಕಪ್ ಟ್ರೋಫಿಯೊಂದಿಗೆ ಹನುಮಾನ್ ದೇವಾಲಯಕ್ಕೆ ಭ
ಮತದಾರರ ಮೇಲೆ ದಬ್ಬಾಳಿಕೆ ಮಾಡಿದರೆ ಹಾಗೂ ಬೆದರಿಕೆ ಹಾಕಿದರೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ವಿಧಾನಸಭೆಯಲ್ಲಿ ವಿಧೇಯಕ ಮಂಡನೆ ಮಾಡಲಾಗಿದೆ. ಕಾನೂನು, ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಕರ್ನಾಟಕ ಗ್ರಾಮ ಸ್ವರಾಜ್ ಮ
BCCI Reword To Team India- 2026ರ ಟಿ20 ವಿಶ್ವಕಪ್ ಫೈನಲ್ನಲ್ಲಿ ನ್ಯೂಜಿಲೆಂಡ್ ತಂಡವನ್ನು 96 ರನ್ಗಳಿಂದ ಸೋಲಿಸಿ ಸತತ ಎರಡನೇ ಬಾರಿ ಚಾಂಪಿಯನ್ ಆದ ಭಾರತ ತಂಡಕ್ಕೆ ಬಿಸಿಸಿಐ ಇದೀಗ 131 ಕೋಟಿ ರೂಪಾಯಿ ಬಹುಮಾನ ಘೋಷಿಸಿದೆ. ಇದು ಐಸಿಸಿ ನೀಡಿದ ಬಹುಮಾನದ
ವಾಣಿಜ್ಯ ಬಳಕೆಯ ಸಿಲಿಂಡರ್ನಂತೆ, ಗೃಹ ಬಳಕೆ ಸಿಲಿಂಡರ್ ಪೂರೈಕೆ ಪೂರ್ತಿಯಾಗಿ ಸ್ಥಗಿತ ಆಗಿಲ್ಲದೇ ಹೋದರೂ , ಬುಕ್ ಮಾಡಿದ ತಕ್ಷಣ ಸಿಗುತ್ತಿದ್ದ ಸೇವೆಯಲ್ಲಿ ಈಗ ವ್ಯತ್ಯಾಸವಾಗಿದೆ. ಸದ್ಯ 5-6 ದಿನ ವಿಳಂಬವಾಗಿ ಸಿಲಿಂಡರ್ ಸಿಗುತ್ತ
ವಿಧಾನಸಭೆಯಲ್ಲಿ ರಾಜ್ಯ ಬಜೆಟ್ ಕುರಿತು ವಿರೋಧ ಪಕ್ಷ ಟೀಕೆ ಮಾಡುತ್ತಿದ್ದಾಗ, ಅದಕ್ಕೆ ಪ್ರತಿಯಾಗಿ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದು, ‘ಕೇಂದ್ರ ಬಜೆಟ್ ಅನ್ನೂ ಇದೇ ರೀತಿಯಲ್ಲಿ ಕರೆಯಬಹುದೇ?’ ಎಂದು ಪ್ರಶ್ನಿಸಿದ್ದಾ
ಭಾರತೀಯರಿಗೆ ಕೊಲ್ಲಿ ರಾಷ್ಟ್ರಗಳೆಂದರೆ ವಿಶೇಷ ಸೆಳೆತ. ಯುಎಇಯಲ್ಲಿ 43 ಲಕ್ಷಕ್ಕೂ ಅಧಿಕ ಭಾರತೀಯರಿದ್ದಾರೆ. ಮಧ್ಯಪ್ರಾಚ್ಯ ದೇಶಗಳ ಸಂಘರ್ಷದಿಂದ ಮೊದ ಮೊದಲು ಭಯಗೊಂಡರೂ ಈಗ ಜನಸಾಮಾನ್ಯರಿಗೆ ಯುದ್ಧದ ಬಿಸಿ ತಟ್ಟಿಲ್ಲ. ಅಲ್ಲಿನ ಆ
DK Shivakumar Vs Deve Gowda : ದೆಹಲಿಯಿಂದ ಹಿಂದಿರುಗಿರುವ ಡಿಸಿಎಂ ಡಿಕೆ ಶಿವಕುಮಾರ್, ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಭಾಗಿಯಾಗಿದ್ದಾರೆ. ಮೇಕೆದಾಟು, ಆಲಮಟ್ಟಿ ವಿಚಾರಕ್ಕೆ ಸಂಬಂಧಿಸಿದಂತೆ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಹೇಳಿಕೆಗೆ
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಬಿಸಿ ಬೆಂಗಳೂರಿಗರನ್ನ ತಟ್ಟಲು ಆರಂಭಿಸಿದೆ. ಯುದ್ಧೋನ್ಮಾದದ ಪರಿಣಾಮವಾಗಿ ಅಡುಗೆ ಅನಿಲದ ಬೆಲೆ ಜಾಸ್ತಿ ಆಗಿದೆ. ಅಷ್ಟೇ ಅಲ್ಲ.. ಆಟೋ ಗ್ಯಾಸ್ ಎಲ್ಪಿಜಿ ಹಾಗೂ ಸಿಎನ್ಜಿ ಬೆಲೆಗಳೂ
ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೆಸಿ ವ್ಯಾಲಿ ಯೋಜನೆಯ ಮೂಲಕ ಬೆಂಗಳೂರಿನ ಕೊಳಚೆ ನೀರನ್ನು ಪೂರೈಕೆ ಮಾಡಲಾಗುತ್ತಿದೆ , ಇದರಿಂದ ಜನರ ಆರೋಗ್ಯ ಹಾಳಾಗುತ್ತಿದೆ ಎಂದು ಜೆಡಿಎಸ್ ಸದಸ್ಯ ಸಮೃದ್ಧಿ ಮಂಜುನಾಥ್ ಆರೋಪಿಸ
ಸೂಪರ್ ಕಾಪ್ ಸೀಮಂತ್ ಕುಮಾರ್ ಸಂದರ್ಶನ : ಸಿಲಿಕಾನ್ ವ್ಯಾಲಿ ಬೆಂಗಳೂರಿನಲ್ಲಿನ ಆಗುಹೋಗುಗಳು ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಇತ್ತೀಚೆಗೆ ಡ್ರಗ್ಸ್ ಪ್ರಕರಣವೂ ದೊಡ್ಡ ಸುದ್ದಿಯಾಗಿತ್ತು. ಇನ್ನು, ಎಟಿಎಂ ದರೋಡೆ ಪ್
ಬೆಂಗಳೂರಿನ ಹಲಸೂರು ಕೆರೆಗೆ ಅದರದ್ದೇ ವೈಭವದ ಇತಿಹಾಸ ಇದೆ. ಈಗ ಅದೇ ಕೆರೆಯ ಗತವೈಭವವನ್ನ ಮರುಕಳಿಸಲು ಪುನಶ್ಚೇತನ ಕಾರ್ಯ ಕೈಗೊಳ್ಳಲಾಗಿದೆ. ಹಲಸೂರು ಕೆರೆಯ ಅಭಿವೃದ್ಧಿಗಾಗಿ 4 ಕೋಟಿ ವೆಚ್ಚದಲ್ಲಿ ಕಾಮಗಾರಿ ಭರದಿಂದ ಸಾಗುತ್ತಿದ
New Rent Rules : ಭಾರತ ಸರ್ಕಾರ ಹೊಸ ಬಾಡಿಗೆ ನೀತಿಯನ್ನು ಜಾರಿಗೆ ತಂದಿದೆ ಎನ್ನುವ ಸುದ್ದಿ ವೈರಲ್ ಆಗುತ್ತಿದೆ. ಹೊಸ ಬಾಡಿಗೆ ನಿಯಮದ ಪ್ರಕಾರ, ಬಾಡಿಗೆದಾರರಿಗೆ ಇದರಿಂದ ಲಾಭವಾಗಲಿದೆ ಎನ್ನುವ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ
ಶಿಡ್ಲಘಟ್ಟ ವೃತ್ತದಿಂದ ಅಣಕನೂರುವರೆಗಿನ ರಸ್ತೆ ವಿಸ್ತರಣೆ ಆಧಾರದ ಮೇಲೆ ಶಿಡ್ಲಘಟ್ಟ ವೃತ್ತವನ್ನು ಎಷ್ಟು ವಿಸ್ತರಣೆ ಮಾಡಬೇಕು ಎಂಬುದು ನಿರ್ಧಾರ ವಾಗುವುದರಿಂದ ಸಾಕಷ್ಟು ಗೊಂದಲವಿತ್ತು. ಆದರೆ ಈಗ ರೈಲ್ವೆ ಇಲಾಖೆ ಹೆಸರಲ್ಲಿ
ಡಾಲರ್ ಮೌಲ್ಯ ಹೆಚ್ಚಳದಿಂದ ಇಳಿಕೆಯಾಗಿದ್ದ ಚಿನ್ನ ಬೆಳ್ಳಿ ಬೆಲೆ ಇಂದು ಮತ್ತೆ ಹೆಚ್ಚಳ ಕಂಡಿದೆ. ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಬೆಲೆ ಏರಿಳಿತ ಸಹಜ ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಡಿಸಿಎಂ ಡಿಕೆ ಶಿವಕುಮಾರ್ ಕೆಪಿಸಿಸಿ ಚುಕ್ಕಾಣಿ ಹಿಡಿದ ಬಳಿಕ ಕ್ವೀನ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಒಂದಿಷ್ಟು ಬದಲಾವಣೆ ಆಗುವುದು ಸತ್ಯ. ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ಶೈಲಿಯ ಹೊರತಾಗಿ ಭಿನ್ನದಾರಿಯ ಮೂಲಕ ಕ
ಅರಬ್ ರಾಷ್ಟ್ರಗಳ ಮೇಲಾಗುತ್ತಿರುವ ಅನಗತ್ಯ ದಾಳಿಗಳನ್ನು ನಿಲ್ಲಿಸಲು ಹಾಗೂ ಇರಾನ್0ಇಸ್ರೇಲ್ ನಡುವಿನ ಯುದ್ಧ ಕೊನೆಗಾಣಿಸಲು ಪ್ರಧಾನಿ ನರೇಂದ್ರ ಮೋದಿಯವರ ಒಂದೇ ಒಂದು ಫೋನ್ ಕಾಲ್ ಸಾಕು ಎಂದು ಯುಎಇ ರಾಯಭಾರಿ ಅಭಿಪ್ರಾಯ ಪಟ್ಟ
Opinion Poll On TN Election : ಮುಂದಿನ ತಿಂಗಳು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಯ ಓಪಿನಿಯಲ್ ಪೋಲ್’ ಫಲಿತಾಂಶವೊಂದು ಹೊರಬಿದ್ದಿದೆ. ಈ ಫಲಿತಾಂಶದಲ್ಲಿ ಬಿಜೆಪಿ - ಎಐಎಡಿಎಂಕೆ ಮೈತ್ರಿಕೂಟಕ್ಕೆ ಕೊಂಚ ಮುನ್ನಡೆ ಸಿಕ್ಕರೂ, ಅದು ಅಧಿಕಾ
ಮೈಸೂರು ಸಿಲ್ಕ್ ಸೀರೆ ಅಂದ್ರೆ ಯಾರಿಗ್ತಾನೆ ಇಷ್ಟ ಇಲ್ಲ ಹೇಳಿ? ತೀರಾ ಸಾಫ್ಟ್ ಆಗಿರುವ ಮೈಸೂರು ಸಿಲ್ಕ್ ಸೀರೆ ಬಹುತೇಕರಿಗೆ ಅಚ್ಚುಮೆಚ್ಚು. ಅದರಲ್ಲೂ ಕೆಂಪು ಬಣ್ಣದ ಚಿನ್ನದ ಝರಿ ಇರುವ ಮೈಸೂರು ಸಿಲ್ಕ್ ಸೀರೆ ಖರೀದಿಸಲು ಮಹಿಳೆಯ
ಭದ್ರಾ ಮೇಲ್ದಂಡೆ ವಿಷಯದಲ್ಲಿ ಕಾಂಗ್ರೆಸ್ ಸರಕಾರ ಮೊದಲಿನಿಂದಲೂ ಕಡೆಗಣನೆಯ ದೃಷ್ಟಿಕೋನವನ್ನೇ ಹೊಂದಿದೆ. ಕಾಂಗ್ರೆಸ್ ಸರಕಾರ ಇದ್ದಾಗ ಬಿಡುಗಡೆ ಮಾಡಿದ ಅನುದಾನದ ಪ್ರಮಾಣಕ್ಕೂ, ಬಿಜೆಪಿ ಸರಕಾರ ಇದ್ದಾಗ ಮಾಡಿದ ಅನುದಾನದ ಪ್
ಅಮೆರಿಕ ದಾಳಿ ಮಾಡಿ, ಇರಾನ್ನ ನೌಕಾನೆಲೆ, ವಾಯುನೆಲೆ ಧ್ವಂಸಮಾಡಿ, ಸಂಪರ್ಕ ಕಡಿತಗೊಳಿಸಿದೆ, ಈಗ ಕೆಲವೇ ಅಸ್ತ್ರಗಳು ಇರಾನ್ ಬಳಿ ಉಳಿದಿವೆ, ಒಂದುವೇಳೆ ಅಮೆರಿಕ ಇದನ್ನು ಆರಂಬಿಸಿರದಿದ್ದರೆ, ಸ್ವತಃ ಇರಾನೇ ಅಮೆರಿಕ ಹಾಗೂ ಇಸ್ರೇಲ
ಡ್ರಗ್ಸ್ ಜಾಲದ ವಿರುದ್ಧ ಸಮರೋಪಾದಿಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಹೀಗಾಗಿಯೇ ಕೆಲ ವರ್ಷಗಳ ಹಿಂದೆ ಸ್ಥಗಿತಗೊಂಡಿದ್ದ ವ್ಯಸನಿಗಳ ವಿರುದ್ಧದ ಕಾನೂನು ಕ್ರಮವನ್ನು ಪುನರಾರಂಭಿಸಲಾಗಿದೆ. ಸುರಕ್ಷಾ ಕಾರ್ಯಾ
ಮಧ್ಯಪ್ರಾಚ್ಯದಲ್ಲಿ ಯುದ್ಧ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ, ಯುದ್ಧೋನ್ಮಾದ ಹೆಚ್ಚಾಗುತ್ತಿದ್ದಂತೆ, ಕಾನೂನುಗಳನ್ನೂ ಮೀರಿ ಮನುಕುಲಕ್ಕೆ ತೀವ್ರ ಅಪಾಯ ತಂದೊಡ್ಡಬಲ್ಲ , ಬಿಳಿ ರಂಜಕದ ಬಾಂಬ್ ಕೂಡಾ ಇಸ್ರೇಲ್ ಪ್ರಯೋಗಿಸುತ್ತ
ಬೆಂಗಳೂರಿನ ಕೊಳಚೆ ನೀರು, ಕೈಗಾರಿಕೆ ತ್ಯಾಜ್ಯ ನೀರು ಹರಿದು ವಿಷಯುಕ್ತವಾಘಿರುವ ವೃಷಭಾವತಿ ವ್ಯಾಲಿ ನೀರಿನಿಂದ ಈಗಾಗಲೇ ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಸಾಕಷ್ಟು ಸಮಸ್ಯೆಗಳಾಗಿದ್ದು, ಬೆಂಗಳೂರು ಗ್ರಾಮಾಂತರದಲ್ಲಿ ಕೆರೆ ತುಂ
ಇಸ್ರೇಲ್ ಇರಾನ್ ಯುದ್ಧ ಹಿನ್ನೆಲೆ ಹೋಟೆಲ್ಗಳಿಗೆ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ಗಳ ಪೂರೈಕೆ ಸ್ಥಗಿತವಾಗಿದೆ. ಈ ಹಿನ್ನೆಲೆ ಬೆಂಗಳೂರಿನ ಹೋಟೆಲ್ಗಳನ್ನು ಬಂದ್ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ. ಗ್ಯಾಸ್ ಇಲ
ಇರಾನ್ ಯುದ್ಧದ ಪರಿಣಾಮ ಗೃಹ ಬಳಕೆಯ ಎಲ್ಪಿಜಿ ಸಿಲಿಂಡರ್ ಮೇಲಾಗಿದೆ. ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆಯಾಗಿದ್ದು, ರೀಫಿಲ್ಗೆ 25 ದಿನ ಕಾಯಬೇಕಿದೆ. ಕಾಳಸಂತೆಯಲ್ಲಿ ಸಿಲಿಂಡರ್ ಹಾಗೂ ಅನಗತ್ಯ ಸಂಗ್ರಹ ತಡೆ
ಮೈಸೂರಿನಲ್ಲಿ ಮನೆ ಕಟ್ಟಿಸಬೇಕು ಎಂದುಕೊಂಡಿರುವವರಿಗೆ ಗುಡ್ನ್ಯೂಸ್. ಪಕ್ಕದ 4 ಗ್ರಾಮಗಳ 2000 ಎಕರೆಯಲ್ಲಿ ಹೊಸ ಬಡಾವಣೆ ನಿರ್ಮಾಣ ಮಾಡಲು ಮೈಸೂರು ಅಭಿವೃದ್ಧಿ ಪ್ರಾಧಿಕಾರ ಮುಂದಾಗಿದೆ. ಇದಕ್ಕಾಗಿ ಬಜೆಟ್ನಲ್ಲಿ 460 ಕೋಟಿ ರೂ. ಮೀ
ಹಳದಿ ಮಾರ್ಗದ ನಮ್ಮ ಮೆಟ್ರೋ ಪ್ರಯಾಣಿಕರಿಗಾಗಿ ಬಿಎಂಟಿಸಿ ಫೀಡರ್ ಬಸ್ ಸೇವೆ ಆರಂಭಿಸಿದೆ. ಹೊಸ ರಸ್ತೆ, ಸಿಂಗಸಂದ್ರ ಹಾಗೂ ಕುಡ್ಲು ಗೇಟ್ ನಿಲ್ದಾಣಗಳಿಂದ ಬಸ್ಗಳು ಸುತ್ತಮುತ್ತಲ ಬಡಾವಣೆಗೆ ಸಂಪರ್ಕ ಕಲ್ಪಿಸಲಿವೆ. ಈ ಬಗ್ಗೆ ಬ
ಸ್ಕ್ಯಾನಿಂಗ್ ಸೆಂಟರುಗಳು ಹೆಚ್ಚು ಇರುವುದರಿಂದ ಬೆಂಗಳೂರಿನಲ್ಲಿ 5 ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಅವರು ನಿಯಮಿತವಾಗಿ ಸ್ಕ್ಯಾನಿಂಗ್ ಸೆಂಟರ್ ತಪಾಸಣೆ ಮಾಡುತ್ತಾರೆ. ಈಗ ಮೋಬೈಲ್ ಅಲ್ಟ್ರಾಸೌಂಡ್ ಮಶಿನ್ ಬಂದು ಮತ
ಕರ್ನಾಟಕದಲ್ಲಿ ಓಡಾಟ ನಡೆಸುವ 9 ವಂದೇ ಭಾರತ್ ಎಕ್ಸ್ಪ್ರೆಸ್ಗಳ ವೇಳಾಪಟ್ಟಿ ಬದಲಾವಣೆ ಮಾಡಲಾಗಿದೆ. ಬೆಂಗಳೂರು ಬೆಳಗಾವಿ ಎಕ್ಸ್ಪ್ರೆಸ್ ಸೇರಿ ವಿವಿಧ ರೈಲುಗಳ ವಿವಿಧ ನಿಲ್ದಾಣಗಳ ನಿಲುಗಡೆ ಸಮಯ ಬದಲಾವಣೆಯಾಗಿದೆ. ಯಾವೆಲ್ಲ
ವಿಧಾನಮಂಡಲ ಅಧಿವೇಶನದ ಸಂದರ್ಭದಲ್ಲೂ ಡಿಸಿಎಂ ಡಿಕೆ ಶಿವಕುಮಾರ್ ವಿದೇಶ ಪ್ರವಾಸದಲ್ಲಿದ್ದಾರೆ. ಇದೇ ಸಂದರ್ಭದಲ್ಲಿ ದೆಹಲಿಯಲ್ಲಿ ಡಿಕೆ ಶಿವಕುಮಾರ್ ಮಾಧ್ಯಮಗಳ ಜೊತೆಗೆ ಮಾತುಕತೆ ನಡೆಸಿದ್ದಾರೆ. ಮಾಧ್ಯಮಗಳು ವರದಿ ಮಾಡುತ್ತಿ
ಹೊಟ್ಟೆಯಲ್ಲಿ ಗುಡುಗುಡು ಶಬ್ಧ ಬರೋದ್ಯಾಕೆ? ಚರ್ಮದ ಕಾಂತಿ ಹೆಚ್ಚಿಸೋದೇಗೆ? Dr Kavya
ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ್ ಆಪ್ತ ಸಹಾಯಕನಾಗಿದ್ದ ಶಿವಕುಮಾರ್ ಎಂಬುವವರು ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಸಾಲದ ಸುಳಿಗೆ ಸಿಲುಕಿದ್ದೆ ಕಾರಣ ಎನ್ನಲಾಗಿದೆ. ಕೆಲ
ಅಹಮದಾಬಾದ್ ನಲ್ಲಿ ನಡೆದ T20ವಿಶ್ವಕಪ್ ಫೈನಲ್ ಪಂದ್ಯ ಭಾರತ ಗೆದ್ದು ಬೀಗಿದ್ದು, ಈ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ ಇಶಾನ್ ಕಿಶನ್ ಸದ್ಯ ತನ್ನ ಕ್ರಿಕೆಟ್ ಗಿಂತ ಹೆಚ್ಚಾಗಿ ಫಿಲ್ಡ್ ನಲ್ಲಿ ಸಂಭ್ರಮಾಚರನೆ ವೇಳೆ ತನ್ನ ಗ
ಸದ್ದಿಲ್ಲದೆ ಸೈಲೆಂಟ್ ಆಗಿ ಶೂಟಿಂಗ್ ಮುಗಿಸಿರುವ ‘ಬಾಸ್’ ಚಿತ್ರದ ಟೀಸರ್ ಇಂದು ರಿಲೀಸ್ ಆಗಿದೆ. ‘ಬಾಸ್’ ಟೀಸರ್ ನೋಡಿದವ್ರಿಗೆ ಖಂಡಿತ ರೇಣುಕಾಸ್ವಾಮಿ ಹತ್ಯೆ ಪ್ರಕರಣ ನೆನಪಾಗದೆ ಇರಲ್ಲ. ಅಷ್ಟಕ್ಕೂ, ಇದಕ್ಕೆ ನಿರ್ದೇಶಕ ಲವ
ಮೈಸೂರು ಸಿಲ್ಕ್ ಸಂಸ್ಥೆಯನ್ನು ಮುಚ್ಚುವುದು ಬೇಡ ಎಂದು ವಿಧಾನಸಭೆಯಲ್ಲಿ ಒಕ್ಕೊರಳಿನಿಂದ ಆಗ್ರಹಿಸಿದ ಪ್ರಸಂಗ ನಡೆಯಿತು. ಪ್ರಶ್ನೋತ್ತರ ಅವಧಿಯಲ್ಲಿ ಈ ವಿಚಾರವಾಗಿ ಬಿಜೆಪಿ ಸದಸ್ಯ ಶ್ರೀವತ್ಸ ಅವರು ಪ್ರಸ್ತಾಪಿಸಿದ್ದರು. ಮೈಸ
Akhtar Controversial Remark : ಅಹಮದಾಬಾದ್ ಮೈದಾನದಲ್ಲಿ ಟೀಂ ಇಂಡಿಯಾ ಟಿ20 ವಿಶ್ವಕಪ್ ಪ್ರಶಸ್ತಿಯನ್ನು ಗೆದ್ದಿದ್ದಕ್ಕಾಗಿ ವ್ಯಾಪಕ ಅಭಿನಂದನೆ ವ್ಯಕ್ತವಾಗುತ್ತಿದೆ. ಆದರೆ, ಪಕ್ಕದ ಪಾಕಿಸ್ತಾನದಲ್ಲಿ ಮಾತ್ರ ಹೊಟ್ಟೆ ಉರಿ ಹೆಚ್ಚಾಗುತ್ತಿದೆ. ಭಾ
ಇರಾನ್ ಉದ್ವಿಗ್ನತೆಯಿಂದಾಗಿ ಗಲ್ಫ್ ದೇಶಗಳಲ್ಲಿ ಯುದ್ದದ ಪರಿಸ್ಥಿತಿ ಎದುರಾಗಿದ್ದು, ಯುದ್ದ ಆರಂಭವಾದಾಗಿನಿಂದಲೂ ಪ್ರತಿದಿನವೂ ಸಹ ಅಲ್ಲಿನ ಜನತೆ ಅದರಲ್ಲೂ ಭಾರತೀಯ ಪ್ರಜೆಗಳು ದಾಳಿಗಳ ಮಧ್ಯೆ ಸಿಲುಕಿದ್ದು ಆತಂಕದಲ್ಲಿ ದ
ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ ಇತ್ತೀಚೆಗಷ್ಟೇ ಒಂದು ದಿನದ ಅಂತಾರಾಷ್ಟ್ರೀಯ ಸಮಾವೇಶ ಜರುಗಿತು. 'ಕನ್ನಡ ಸಾಹಿತ್ಯ ಮತ್ತು ಮನೋವಿಜ್ಞಾನ' ವಿಷಯದ ಕುರಿತು ನಡೆದ ಸಮಾವೇಶದಲ್ಲಿ ಸಮಾವೇಶದಲ್ಲಿ ಹಿರಿಯ ವಿದ್ವಾಂಸರು, ಅಧ್ಯಾಪಕರು

30 C