ಬೆಂಗಳೂರಿನ ಪ್ರಖ್ಯಾತ ಪ್ರವಾಸಿ ತಾಣವಾದ ಲಾಲ್ಬಾಗ್ ಬಳಿ ಕಳೆದ ಹದಿನೈದು ವರ್ಷದಿಂದ ದೋಸೆ ಮತ್ತು ಇಡ್ಲಿ ಹಿಟ್ಟು ಮಾರಾಟ ಮಾಡುತ್ತಿರುವ ರಾಜು ಎಂಬುವವರ ಬಗ್ಗೆ ನೆಟ್ಟಿಗರೊಬ್ಬರು ಮಾಹಿತಿ ಹಂಚಿಕೊಂಡಿದ್ದಾರೆ. ಅವರಿಗೆ ಜೀವನ
ಯುದ್ಧವೆಂದರೆ ಮಕ್ಕಳಾಟ ಎಂದುಕೊಂಡಿರುವ ಪಾಕಿಸ್ತಾನ ಸೇನೆ, ಭಾರತದಂತಹ ದೈತ್ಯ ಮಿಲಿಟರಿ ಶಕ್ತಿಯನ್ನು ಎದುರಿಸುವ ಕನಸು ಕಾಣುತ್ತಿದೆ. ಇದು ಸಾಲದೆಂಬಂತೆ ಭಾರತ ಮತ್ತು ಅಫ್ಘಾನಿಸ್ತಾನಗಳೆರೆಡೂ ಒಟ್ಟಾಗಿ ಯುದ್ಧ ಮಾಡಿದರೂ ನಾವು
Movement disorders | ವಯಸ್ಸಾದವರಲ್ಲಿ ಹೆಚ್ಚಾಗಿ ಕಂಡುಬರುವ ಈ ಕಾಯಿಲೆ ಬಗ್ಗೆ ತಿಳಿದಿದೆಯಾ? | Dr. Srinivas M
ಬಾಂಗ್ಲಾದೇಶದಲ್ಲಿ ಯೂನಸ್ ನೇತೃತ್ವದ ಸರ್ಕಾರದಲ್ಲಿ ಭಾರತ ವಿರೋಧಿ ಭಾವನೆ ಹೆಚ್ಚಾಗಿದ್ದು, ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಮುಂದುವರಿದಿದೆ. ಕೇವಲ ಡಿಸೆಂಬರ್ ತಿಂಗಳಿನಲ್ಲಿ 51 ಸಾಮೂಹಿಕ ಹಿಂಸಾಚಾರದ ಘಟನೆಗಳು ವರದಿಯಾಗಿವೆ
ಕೆ-ಪಾಪ್ ದೈತ್ಯ BTS ಮಾರ್ಚ್ 20 ರಂದು ತಮ್ಮ 5ನೇ ಪೂರ್ಣ-ಉದ್ದದ ಆಲ್ಬಂ ಅನ್ನು ಬಿಡುಗಡೆ ಮಾಡುತ್ತಿದೆ. ಆಲ್ಬಂ 14 ಟ್ರ್ಯಾಕ್ಗಳನ್ನು ಒಳಗೊಂಡಿದ್ದು, ARMY ಗೆ ಕೃತಜ್ಞತೆ ಸಲ್ಲಿಸುವ ಉಡುಗೊರೆಯಾಗಿದೆ.ಬಿಡುಗಡೆಯಾದ ಲೋಗೋವನ್ನು ಆಧರಿಸಿ, ARMY
ವಾಷಿಂಗ್ಟನ್ನಲ್ಲಿ ನಡೆದ GOP ಸಭೆಯಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್, ಪ್ರಧಾನಿ ಮೋದಿ ತಮ್ಮನ್ನು ಭೇಟಿಯಾಗಲು ಕೇಳಿದ್ದರು ಎಂದು ಹೇಳಿದ್ದಾರೆ. ಈ ಹೇಳಿಕೆಯನ್ನು ರಾಹುಲ್ ಗಾಂಧಿ ಟ್ರಂಪ್ ಅವರ ಒತ್ತಡಕ್ಕೆ ಮೋದಿ ಶರಣಾಗಿದ್ದಾರೆ ಎಂ
ಬಳ್ಳಾರಿಯಲ್ಲಿ ಬ್ಯಾನರ್ ವಿಚಾರವಾಗಿ ನಡೆದ ಗಲಾಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ಮೃತಪಟ್ಟ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಜನಾರ್ದನ ರೆಡ್ಡಿ ಮನೆಯ ಮೇಲೂ ಗನ್ಮ್ಯಾನ್ ಇದ್ದರು ಎಂಬುದಕ್ಕೆ ಭರತ್ ರೆಡ್ಡಿ ಬೆಂಬಲಿಗರು
ಬಳ್ಳಾರಿಯಲ್ಲಿ ವಾಲ್ಮೀಕಿ ಬ್ಯಾನರ್ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಐಜಿಪಿ ವರ್ತಿಕಾ ಕಟಿಯಾರ್ ವರ್ಗಾವಣೆಗೊಂಡಿದ್ದು, ಡಾ. ಪಿ.ಎಸ್.ಹರ್ಷ ನೂತನ ಐಜಿಪಿಯಾಗಿ ನೇಮಕಗೊಂಡಿದ್ದಾರೆ. ಗಲಾಟೆ ಸಂಬಂಧ ಆರು ಪ್ರಕರಣಗಳಿಗೆ ಪ್ರತ್
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಮಹಿಳೆಯರ ಸಾಧನೆಯ ಬಗ್ಗೆ ಮಾತನಾಡಿದರು. ಗ್ರಾಮೀಣ ಭಾಗದಿಂದ ಬಂದ ತಮ್ಮ ಅನುಭವ ಹಂಚಿಕೊಂಡರು. ಹಿಂದಿನ ಕಾಲಕ್ಕೆ ಹೋಲಿಸಿದರೆ ಈಗ ಮಹಿಳೆಯರ ಪರಿಸ್ಥಿತಿ ಸುಧ
ಸುಪ್ರೀಂ ಕೋರ್ಟ್ ದಿಲ್ಲಿ ಗಲಭೆ ಪ್ರಕರಣದ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ಈ ತೀರ್ಪಿನ ನಂತರ, ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರು ಉಮರ್ ಖಾಲಿದ್ ಅವರಿಗೆ ಬೆಂಬಲ ಸೂಚಿಸಿ ʼ
ಹಾಸನದಲ್ಲಿ ಹಣಕಾಸಿನ ವಿವಾದ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸ್ ಇನ್ಸ್ಪೆಕ್ಟರ್ ಶಿವಕುಮಾರ್ ಅವರಿಂದ ಮಾರಣಾಂತಿಕ ಹಲ್ಲೆಗೊಳಗಾದ ಶಶಿಧರ್ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಕಬ್ಬಿಣದ ರಾಡ್ನಿಂದ ಹಲ್ಲೆ ನಡೆ
ಭಾರತ ಹಾಗೂ ಇಸ್ರೇಲ್ ಉಭಯದೇಶಗಳಿಗೂ ಭದ್ರತಾ ಸವಾಲಾಗಿರುವುದು ಭಯೋತ್ಪಾದಕ ಸಂಘಟನೆಗಳು. ಈಗ ಆ ಎರಡು ಭಯೋತ್ಪಾದಕ ಸಂಘಟನೆಗಳ ನಾಯಕರು ಒಂದೆಡೆ ಸೇರಿರುವುದು ಅಮೆರಿಕಾಗೂ ಸವಾಲಾಗುವ ಪರಿಸ್ಥಿತಿ ಎದುರಾಗಬಹುದು. ಪಾಕಿಸ್ತಾನದ ಗು
ಮಡಿಕೇರಿ ಜಿಲ್ಲೆಯ ದುಬಾರೆ ಪ್ರವಾಸಿ ತಾಣದಲ್ಲಿ ತೂಗು ಸೇತುವೆ ನಿರ್ಮಾಣಕ್ಕೆ ಟೆಂಡರ್ ಪ್ರಕ್ರಿಯೆ ಅಂತಿಮಗೊಂಡಿದೆ. 7.2 ಕೋಟಿ ರೂ. ವೆಚ್ಚದಲ್ಲಿ ಲೋಕೋಪಯೋಗಿ ಇಲಾಖೆ ಈ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಿದೆ. ನಂಜರಾಯಪಟ್ಟಣ ಮಾರ
ಮಹಿಳೆ ಮನೆಯ ನಾಲ್ಕು ಗೋಡೆಗಳನ್ನು ದಾಟಿ ಸಮಾಜವೆಂಬ ಮಹಾಸಾಗರಕ್ಕೆ ಧುಮುಕಿ ಶತಮಾನಗಳೇ ಉರುಳಿದ್ದು, ಸಮಾಜವನ್ನು ಕಟ್ಟುವ ಪ್ರಕ್ರಿಯೆಯಲ್ಲಿ ಆಕೆ ನಿರ್ವವಹಿಸುತ್ತಿರುವ ಪಾತ್ರ ಅನುಕರಣೀಯ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸ
ನಾನೇ ಗ್ರೇಟ್... ಜಗತ್ತೇ ನನ್ನ ಮುಂದೆ ಮಂಡಿಯೂರಿ ನಿಲ್ಲುತ್ತದೆ ಎಂಬ ಭ್ರಮೆಯಲ್ಲಿರುವ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಕೆನೆಡಿ ಸೆಂಟರ್ನಲ್ಲಿ ಭಾಷಣ ಮಾಡಿದ್ದು, ವೆನೆಜುವೆಲಾದ ಅಧ್ಯಕ್ಷ ಮಡೂರೊ ಬಂಧನವನ್ನು ಸಮರ
ಹೊನ್ನಾವರ ಗೇರುಸೊಪ್ಪ ಸುಳೆಮುರ್ಕಿ ಕ್ರಾಸ್ ಬಳಿ ಕಾರು ಮರಕ್ಕೆ ಡಿಕ್ಕಿ ಹೊಡೆದು ಕಂದಕಕ್ಕೆ ಬಿದ್ದು ಪಲ್ಟಿಯಾಗಿದೆ. ಈ ದುರ್ಘಟನೆಯಲ್ಲಿ ಕಾರಿನಲ್ಲಿದ್ದ ಇಬ್ಬರು ಸಜೀವ ದಹನವಾಗಿದ್ದು, ಗುರುತು ಪತ್ತೆ ಕಾರ್ಯಾಚರಣೆ ನಡೆಯುತ್ತ
ಬೆಂಗಳೂರು, ಶಿವಮೊಗ್ಗ, ಕಲಬುರಗಿ ಕೇಂದ್ರ ಕಾರಾಗೃಹಗಳಲ್ಲಿ ಕೈದಿಗಳು ನಿಯಮ ಉಲ್ಲಂಘಿಸುತ್ತಿದ್ದಾರೆ. ಕಳೆದ ವರ್ಷ 70 ಪ್ರಕರಣಗಳು ದಾಖಲಾಗಿವೆ. ಅಧಿಕಾರಿಗಳು ಮತ್ತು ಸಿಬ್ಬಂದಿ ಅಮಾನತುಗೊಂಡಿದ್ದಾರೆ. ಮಾದಕ ವಸ್ತುಗಳ ಸಾಗಾಟ ಪ್ರ
ಬೆಳಗಾವಿ ಅಧಿವೇಶನದಿಂದಾಗಿ ಶೈಕ್ಷಣಿಕ ಪ್ರವಾಸಕ್ಕೆ ಜನವರಿ 21ರ ವರೆಗೆ ಅವಕಾಶ ನೀಡಲಾಗಿದೆ. ಇದರಿಂದಾಗಿ ವಿದ್ಯಾರ್ಥಿಗಳು ಪ್ರವಾಸವೋ? ಪರೀಕ್ಷೆಯೋ? ಎಂಬ ಗೊಂದಲದಲ್ಲಿದ್ದಾರೆ. ಪರೀಕ್ಷೆ ಸಿದ್ಧತೆ ನಡುವೆ ಪ್ರವಾಸ ಮಕ್ಕಳ ಮನಸ್ಸಿ
ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಈ ವರ್ಷ ದಾಖಲೆಯ ಚಳಿ ಕಂಡುಬಂದಿದೆ. ಮುಂದಿನ ನಾಲ್ಕು ದಿನಗಳ ಕಾಲ ಕನಿಷ್ಠ ತಾಪಮಾನ 10-11 ಡಿಗ್ರಿ ಸೆಲ್ಸಿಯಸ್ಗೆ ತಲುಪುವ ಸಾಧ್ಯತೆಯಿದೆ. ಹವಾಮಾನದಲ್ಲಿನ ಈ ವಿಚಿತ್ರ ಬದಲಾವಣೆಯಿಂ
ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ರೋಬಸ್ಟಾ ಕಾಫಿ ಫಸಲು ಬಂದಿದೆ. ಆದರೆ ದೇಶಿಯ ಮತ್ತು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೆಲೆ ಕುಸಿತವಾಗಿದೆ. ಇಂಡೋನೇಷ್ಯಾ, ವಿಯೆಟ್ನಾಂ, ಬ್ರೆಜಿಲ್ನಿಂದ ಕಾಫಿ ಬೀಜಗಳ ಪೂರೈಕೆ ಹ
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗ್ರೀನ್ ಲ್ಯಾಂಡ್ ಮೇಲೆ ಕಣ್ಣಿಟ್ಟಿದ್ದಾರೆ. ಡೆನ್ಮಾರ್ಕ್ ಸ್ವಾಯತ್ತ ಪ್ರದೇಶವಾದ ಗ್ರೀನ್ ಲ್ಯಾಂಡ್ ಅನ್ನು ವಶಪಡಿಸಿಕೊಳ್ಳಲು ಟ್ರಂಪ್ ಪ್ರಯತ್ನಿಸುತ್ತಿದ್ದಾರೆ. ಐರೋಪ್ಯ ಒಕ್ಕೂಟದ ಹಲ
Yuvraj Singh On Shubman Gill And Abhishek Sharma- ಯಾವುದೇ ಗುರುವಿನಲ್ಲಿ ನಿಮ್ಮ ಇಬ್ಬರು ಶಿಷ್ಯಂದಿರಲ್ಲಿ ಯಾರು ಶ್ರೇಷ್ಠ ಎಂದು ಪ್ರಶ್ನಿಸಿದರೆ ಉತ್ತರಿಸುವುದು ಕಷ್ಟ. ಇನ್ನು ಯುವರಾಜ್ ಸಿಂಗ್ ಗಂತೂ ಶುಭಮನ್ ಗಿಲ್ ಮತ್ತು ಅಭಿಷೇಕ್ ಶರ್ಮಾ ಅವರು ಇಬ್ಬರು
ವೆನೆಜುವೆಲಾ ಅಧ್ಯಕ್ಷ ನಿಕೋಲಸ್ ಮಡುರೊ ಈಗ ಅಮೆರಿಕದ ವಶದಲ್ಲಿದ್ದಾರೆ. ಅತ್ತ ವೆನೆಜುವೆಲಾದ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಮಡುರೊ ಪುತ್ರ ನಿಕೋಲಸ್ ಮಡುರೊ ಗುಯೆರಾ ಭಾವನಾತ್ಮಕ ಭಾಷಣ ಮಾಡಿದ್ದಾರೆ. ತಂದೆ ದೇಶದ ಸಾರ್ವಭೌಮತ್
Historical Achievement By Jammu Kashmir Cricket Team- ಜಮ್ಮು ಮತ್ತು ಕಾಶ್ಮೀರ ಅಂಡರ್-16 ಕ್ರಿಕೆಟ್ ತಂಡವು ಚೊಚ್ಚಲ ಬಿಸಿಸಿಐ ಪ್ರಶಸ್ತಿಯನ್ನು ಗೆಲ್ಲುವ ಮೂಲಕ ಇದೀಗ ಐತಿಹಾಸಿಕ ಸಾಧನೆ ಮಾಡಿದೆ. ಮಿಜೋರಾಂ ತಂಡವನ್ನು ಇನ್ನಿಂಗ್ಸ್ ಮತ್ತು 182 ರನ್ಗಳ ಅಂತರದಿಂದ
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ಲ್ಯಾಟಿನ್ ಅಮೆರಿಕದ ಸಮಾಜವಾದಿ ರಾಷ್ಟ್ರಗಳು ತೊಡೆ ತಟ್ಟಲಾರಂಭಿಸಿವೆ. ವೆನೆಜುವೆಲಾ ಅಧ್ಯಕ್ಷ ನಿಕೋಲಸ್ ಮಡುರೊ ವಿರುದ್ಧದ ಕಾರ್ಯಾಚರಣೆಯನ್ನು ವಿರೋಧಿಸಿರುವ ಕೊಲಂಬಿಯಾ
Devdutt Padikkal In VHT- ವಿಜಯ್ ಹಜಾರೆ ಟ್ರೋಫಿ ಟೂರ್ನಿಯಲ್ಲಿ ಕರ್ನಾಟಕದ ದೇವದತ್ ಪಡಿಕ್ಕಲ್ ಅವರು ಮೂರನೇ ಬಾರಿ 600 ರನ್ ಕಲೆ ಹಾಕಿರುವ ಸಾಧನೆ ಮಾಡಿದ್ದಾರೆ. ಯಾವುದೇ ಬ್ಯಾಟ್ಸ್ ಮನ್ ಸಹ ಈ ಟೂರ್ನಿಯಲ್ಲಿ ಇಂತಹ ಸಾಧನೆ ಮಾಡಿಲ್ಲ. ಈ ಹಿಂದೆ 2019-20 ಮತ
ರಾಜ್ಕೋಟ್ನಲ್ಲಿ ನಡೆದ ವಿಜಯ್ ಹಜಾರೆ ಪಂದ್ಯದಲ್ಲಿ, ಹೈದರಾಬಾದ್ನ ಆರಂಭಿಕ ಆಟಗಾರ ಅಮನ್ ರಾವ್ 108 ಎಸೆತಗಳಲ್ಲಿ ಶತಕ ಸಿಡಿಸಿ, ನಂತರ ಅದನ್ನು ದ್ವಿಶತಕವನ್ನಾಗಿ ಪರಿವರ್ತಿಸಿದರು. ಅವರ ಭರ್ಜರಿ ಬ್ಯಾಟಿಂಗ್ ನೆರವಿನಿಂದ ಹೈದರಾ
Stomach cancer : ಸಾಮಾನ್ಯ ಗ್ಯಾಸ್ಟ್ರಿಕ್ ಅಥವ ಹೊಟ್ಟೆಯ ಕ್ಯಾನ್ಸರ್ ಪತ್ತೆ ಹಚ್ಚೋದು ಹೇಗೆ? Dr. Giridhar CM
ವಿವಾದವನ್ನೇ ಉಸಿರಾಡುವ ಕಾಂಗ್ರೆಸ್ ನಾಯಕ ಪೃಥ್ವರಾಜ್ ಚೌಹಾಣ್, ವೆನೆಜುವೆಲಾ-ಅಮೆರಿಕ ರಾಜಕೀಯ ಸಂಘರ್ಷದಲ್ಲಿ ಅನಗತ್ಯವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಎಳೆದು ತಂದು ನೆಟ್ಟಿಗರ ಆಕ್ರೋಶಕ್ಕೆ ಗುರಿಯಾಗಿದ್ದ
ನನಗೆ ನನ್ನದೇ ಆದ ಅನುಭವವಿದೆ. ಬೆಂಗಳೂರಿಗೆ ಹೊಸ ರೂಪ ನೀಡಲು ಈ ಇಲಾಖೆ ಜವಾಬ್ದಾರಿ ತೆಗೆದುಕೊಂಡಿದ್ದೇನೆ. ಬೆಂಗಳೂರನ್ನು ಕೆಂಪೇಗೌಡರು, ವಿಧಾನಸೌಧವನ್ನು ಕೆಂಗಲ್ ಹನುಮಂತಯ್ಯ ಅವರು, ವಿಕಾಸಸೌಧ ಹಾಗೂ ಉದ್ಯೋಗ ಸೌಧವನ್ನು ಎಸ್.ಎ
ಹಿಂದುತ್ವವನ್ನೇ ಉಸಿರಾಡುತ್ತಿದ್ದ ಮಹಾರಾಷ್ಟ್ರದ ಠಾಕ್ರೆ ಕುಟುಂಬ ಈಗ ಬದಲಾದ ರಾಜಕೀಯ ಸನ್ನಿವೇಶದಲ್ಲಿ, ಹಿಂದುತ್ವವನ್ನು ಕೇವಲ ತನ್ನ ರಾಜಕೀಯ ಗುರಾಣಿಯನ್ನಾಗಿ ಬಳಸಿಕೊಳ್ಳುತ್ತಿದೆ. ಬಾಳ್ ಠಾಕ್ರೆ ಕಟ್ಟಿದ್ದ ಶಿವಸೇನೆ ಎ
ಬೆಂಗಳೂರಿನಲ್ಲಿ 1,400 ಆಸ್ತಿಗಳ ಅಕ್ರಮ ನೋಂದಣಿ ಪ್ರಕರಣ ಬಯಲಾಗಿದೆ. 'ಕಾವೇರಿ 2.0' ಪೋರ್ಟಲ್ ದುರುಪಯೋಗವಾಗಿದೆ. ಐವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. 'ಇ-ಸ್ವತ್ತು' ವಿವರಗಳನ್ನು ಅಪ್ಲೋಡ್ ಮಾಡದೆ ಅಕ್ರಮ ನೋಂದಣಿ ಮಾಡಲಾಗಿದ
Reliance Foundation Programme- ಮುಂಬೈನಲ್ಲಿ ನಡೆದ 'ಯುನೈಟೆಡ್ ಇನ್ ಟ್ರಯಂಫ್' ಸಮಾರಂಭದಲ್ಲಿ ಪುರುಷರು, ಮಹಿಳೆಯರು ಮತ್ತು ಅಂಧ ಮಹಿಳೆಯರ ಕ್ರಿಕೆಟ್ ವಿಶ್ವಕಪ್ ವಿಜೇತ ತಂಡಗಳನ್ನು ರಿಲಯನ್ಸ್ ಫೌಂಡೇಶನ್ ವತಿಯಿಂದ ಸನ್ಮಾನಿಸಲಾಯಿತು. ಮುಂಬೈ ಇಂ
ಪೋಸ್ಟ್ ಮಾರ್ಟಂ ವೇಳೆ ಆ ಇಬ್ಬರು ವೈದ್ಯರ ನಡುವೆ ಏನೆಲ್ಲಾ ತಿಕ್ಕಾಟ ನಡೆಯಿತು? ಎನ್ನುವುದು ಕೂಡ ನನಗೆ ಗೊತ್ತಿದೆ. ಬಿಮ್ಸ್ ಅಧಿಕ್ಷಕರ ಹೇಳಿಕೆಯಲ್ಲೇ ನಿಮಗೆ ಪ್ರಶ್ನೆಯೂ ಅಡಗಿದೆ, ಉತ್ತರವೂ ಇದೆ. ಮೊದಲ ವೈದ್ಯರೇ ಮರಣೋತ್ತರ ಪರೀಕ
Jemimah Rodrigues With Guitar- 2025ರ ಏಕದಿನ ವಿಶ್ವಕಪ್ ನಲ್ಲಿ ಮಿಂಚಿದ್ದ ಭಾರತ ಮಹಿಳಾ ಕ್ರಿಕೆಟ್ ತಂಡದ ಪ್ರಮುಖ ಆಟಗಾರ್ತಿ ಜೆಮಿಮಾ ರೋಡ್ರಿಗಸ್ ಅವರು ಇದೀಗ ತಮ್ಮ ಸಂಗೀತ ಪ್ರತಿಭೆಯಿಂದಲೂ ಗಮನ ಸೆಳೆದಿದ್ದಾರೆ. ಇತ್ತೀಚೆಗೆ ನಡೆದ ಕಾರ್ಯಕ್ರಮವೊಂ
ಭಾರತೀಯ ಅಂಚೆ ಇಲಾಖೆಯು 'ಹೊಸ ಫ್ರಾಂಚೈಸಿ ಯೋಜನೆ 2.0' ಅನ್ನು ಪರಿಚಯಿಸಿದೆ. ಜನವರಿ 1, 2026 ರಿಂದ ಜಾರಿಗೆ ಬರುವ ಈ ಯೋಜನೆಯು ಯುವಕರಿಗೆ ಸ್ವಯಂ ಉದ್ಯೋಗದ ಅವಕಾಶ ನೀಡುತ್ತದೆ. ಕಡಿಮೆ ಹೂಡಿಕೆಯಲ್ಲಿ ಅಂಚೆ ಸೇವೆಗಳನ್ನು ಒದಗಿಸಿ ಆಕರ್ಷಕ ಕ
ಶ್ರೀಶೈಲಂ ದೇವಸ್ಥಾನದ ಆವರಣದಲ್ಲಿ ಹೊಸ ವರ್ಷದ ಸಂಭ್ರಮಾಚರಣೆಯ ವೇಳೆ ಸಿನಿಮಾ ಹಾಡುಗಳಿಗೆ ಹೆಜ್ಜೆ ಹಾಕಿದ ಐವರು ಸಿಬ್ಬಂದಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ದೇವಸ್ಥಾನದ ನಿಯಮಗಳನ್ನು
ಮಾಜಿ ಸಚಿವ ಬಿ.ಶ್ರೀರಾಮುಲು ಅವರು ಡಿಕೆ ಶಿವಕುಮಾರ್ ಅವರ ಬಳ್ಳಾರಿ ಭೇಟಿಯನ್ನು ಟೀಕಿಸಿದರು. ಭರತ್ ರೆಡ್ಡಿ ಅವರನ್ನು ಪಕ್ಕದಲ್ಲೇ ಕೂರಿಸಿಕೊಂಡು ಸುದ್ದಿಗೋಷ್ಠಿ ನಡೆಸಿದರೆ ಮೃತರ ಕುಟುಂಬಕ್ಕೆ ನ್ಯಾಯ ಸಿಗಲು ಸಾಧ್ಯವೇ ಎಂದು ಪ
ಕುಂಭಮೇಳದಲ್ಲಿ ಹಿಂದೂಯೇತರರ ಪ್ರವೇಶ ನಿರ್ಬಂಧಿಸುವ ಬಗ್ಗೆ ಉತ್ತರಾಖಂಡ ಮುಖ್ಯಮಂತ್ರಿ ಚರ್ಚೆ ನಡೆಸಲಿದ್ದಾರೆ. ಹರ್ ಕಿ ಪೌರಿ ಪ್ರದೇಶಕ್ಕೆ ಹಿಂದೂಯೇತರರ ಪ್ರವೇಶ ನಿಷೇಧಿಸುವಂತೆ ಶ್ರೀ ಗಂಗಾ ಸಭಾ ಅಧ್ಯಕ್ಷರು ಒತ್ತಾಯಿಸಿದ್
ತಮಿಳುನಾಡಿನ ಕರೂರಿನಲ್ಲಿ ನಟ ವಿಜಯ್ ಅವರ ರ್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 41 ಮಂದಿ ಮೃತಪಟ್ಟಿದ್ದರು. ಈ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ನಟ ವಿಜಯ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ ಹೊಸ ದಾಖಲೆಯನ್ನು ಸಷ್ಟಿಸಿದ್ದಾರೆ. ರಾಜ್ಯದ ಸುದೀರ್ಘ ಅವಧಿಯ ಸಿಎಂ ಎಂಬ ಹೆಗ್ಗಳಿಕೆಗೆ ಅವರು ಪಾತ್ರವಾಗಿದ್ದಾರೆ. ತಾಲ್ಲೂಕು ಅಭಿವೃದ್ದಿ ಮಂಡಳಿಯ ಸದಸ್ಯರಾಗುವ ಮೂಲಕ ಅವರು ರಾಜಕೀಯ
ವಿಜಯ ಕರ್ನಾಟಕ ಡಿಜಿಟಲ್ ವತಿಯಿಂದ ಇದೇ ಜನವರಿ 7, ಬುಧವಾರದಂದು ಬೆಂಗಳೂರಿನ ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ 'ಶಕ್ತಿ ಸಂವಾದ-2026' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರ್ಯಕ್ರಮವನ್ನು ಉದ್
ಬಾಂಗ್ಲಾದೇಶದಲ್ಲಿ ಹಿಂದೂಗಳ ಮಾರಣಹೋಮ ನಡೆಯುತ್ತಿದ್ದರೆ, ಭಾರತದಲ್ಲಿ ಅಲ್ಲಿನ ಆಟಗಾರ ಮುಸ್ತಫಿಜುರ್ ರಹಮಾನ್ ಪರ-ವಿರೋಧ ಚರ್ಚೆ ನಡೆಯುತ್ತಿದೆ. ಇದೀಗ ಜೆಡಿಯು ನಾಯಕ ಕೆಸಿ ತ್ಯಾಗಿ ಅವರು, ಮುಸ್ತಫಿಜುರ್ ರಹಮಾನ್ ಅವರನ್ನ
Karnataka Vs Rajasthan - ವಿಜಯ್ ಹಜಾರೆ ಟ್ರೋಫಿ ಟೂರ್ನಿಯಲ್ಲಿ ಕರ್ನಾಟಕ ತಂಡ ಉತ್ತಮವಾಗಿ ಮುನ್ನಡೆಯುತ್ತಿದೆ. ಇದೀಗ ರಾಜಸ್ಥಾನದ ವಿರುದ್ಧ ನಾಯಕ ಮಾಯಾಂಕ್ ಅಗರ್ವಾಲ್ 100 ರನ್ ಗಳಿಸಿ ಶತಕ ಪೂರೈಸಿದರು. ಇದೇ ವೇಳೆ ಭರ್ಜರಿ ಫಾರ್ಮ್ ನಲ್ಲಿರುವ ದ
ಇಷ್ಟು ವರ್ಷಗಳ ರಾಜಕಾರಣ ತೃಪ್ತಿ ತಂದಿದೆ ಎಂದ ಮುಖ್ಯಮಂತ್ರಿಗಳು ಜನರ ಕೆಲಸ ಮಾಡುವುದು ಖುಷಿಯ ಸಂಗತಿ ಎಂದರು. ರಾಜಕಾರಣ ಎಂದರೆ ಬಡವರು, ದಲಿತರು, ಹಿಂದುಳಿದವರ ಕೆಲಸ ಕೆಲಸ ಮಾಡಿಕೊಡುವುದು. ಹೆಚ್ಚೆಂದರೆ ಶಾಸಕನಾಗಬೇಕೆಂದು ಅಂದ
ರಷ್ಯಾದ ಕಚ್ಚಾ ತೈಲವನ್ನು ಹೊತ್ತ ಹಡಗುಗಳು ಜಾಮ್ನಗರದತ್ತ ಸಾಗುತ್ತಿವೆ ಎಂಬ ಮಾಧ್ಯಮ ವರದಿಯನ್ನು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ನಿರಾಕರಿಸಿದ ಬಳಿಕ, ಮಂಗಳವಾರ ಕಂಪನಿಯ ಷೇರುಗಳು ಭಾರೀ ಕುಸಿತ ಕಂಡಿವೆ. ಬಿಎಸ್ಇನಲ್ಲ
ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಕಟ್ಟಡ ನಿರ್ಮಾಣ, ವ್ಯಾಪಾರದ ಅಂಗಡಿಗಳ ಬಳಿ ಕಾಣಸಿಗುವ ದೊಡ್ಡ ದೃಷ್ಟಿಯ ಮಹಿಳೆ ಯಾರು ಎಲ್ಲಿನವರು ಎನ್ನುವುದನ್ನು ನೆಟ್ಟಿಗರೆ ಪತ್ತೆ ಹಚ್ಚಿದ್ದಾರೆ. ನಿಹಾರಿಕಾ ಎನ್ನುವ ಈ ಮಹಿಳೆ ಕರ್
ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದೆ. ಕಾಂಗ್ರೆಸ್ ಪಕ್ಷವು ಡಿಎಂಕೆ ಜೊತೆಗಿನ ಮೈತ್ರಿಕೂಟದಲ್ಲಿ 40 ಸ್ಥಾನಗಳಿಗಾಗಿ ಒತ್ತಡ ಹೇರುತ್ತಿದೆ. ಆದರೆ ಡಿಎಂಕೆ 32 ಸ್ಥಾನಗಳನ್ನು ನೀಡಲು ಸಿದ್ಧವಿದೆ. ಅಧಿಕಾರ ಹಂಚಿಕ
ಹೊಸದಿಲ್ಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿರುವ ಕಾರಣ ಅವರು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಖಾಸಗಿ ಮಾಧ್ಯಮಗಳಲ್ಲಿ ವರದಿ ಮಾಡಲಾಗಿದೆ. ಸೋನಿಯಾ ಗಾಂಧಿ ಅ
ಟಾಟಾ ಸಮೂಹದ ರಿಟೇಲ್ ದಿಗ್ಗಜ ಟ್ರೆಂಟ್ ಲಿಮಿಟೆಡ್ ತನ್ನ 2026ನೇ ಆರ್ಥಿಕ ವರ್ಷದ ಮೂರನೇ ತ್ರೈಮಾಸಿಕ ಫಲಿತಾಂಶಗಳನ್ನು ಪ್ರಕಟಿಸಿದ ಬೆನ್ನಲ್ಲೇ, ಕಂಪನಿಯ ಷೇರುಗಳು ಮಂಗಳವಾರದ ವಹಿವಾಟಿನಲ್ಲಿ ಭಾರೀ ಕುಸಿತ ಕಂಡಿವೆ. ಆದಾಯದಲ್ಲಿ ಏರ
ಮದ್ರಾಸ್ ಹೈಕೋರ್ಟ್ನ ಮಧುರೈ ಪೀಠವು, ತಿರುಪರಂಕುಂರಂ ಬೆಟ್ಟದ ಮೇಲಿನ ಕಲ್ಲಿನ ಕಂಬದಲ್ಲಿ ಕಾರ್ತಿಕೈ ದೀಪ ಹಚ್ಚುವಂತೆ ನೀಡಿದ್ದ ಏಕ ನ್ಯಾಯಾಧೀಶರ ಆದೇಶವನ್ನು ಎತ್ತಿಹಿಡಿದಿದೆ. ರಾಜ್ಯ ಸರ್ಕಾರ, ಪೊಲೀಸ್ ಇಲಾಖೆ ಮತ್ತು ದರ್ಗಾ ಸ
ವೆನೆಜುವೆಲಾದಲ್ಲಿ ರಾಜಕೀಯ ಬಿಕ್ಕಟ್ಟು ತೀವ್ರಗೊಂಡಿದೆ. ಅಮೆರಿಕಾದಿಂದ ನಿಕೋಲಸ್ ಮಡುರೊ ಅವರನ್ನು ವಶಪಡಿಸಿಕೊಂಡ ನಂತರ, ಡೆಲ್ಸಿ ರೊಡ್ರಿಗಸ್ ಹಂಗಾಮಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಆದ್ರೆ ವೆನುಜುವೆಲಾದ ಅಧ್
ಬೆಂಗಳೂರು ಟ್ರಾಫಿಕ್ನಿಂದಾಗಿ ಶಾಲಾ ಬಸ್ಗಳು ಎರಡೆರಡು ಗಂಟೆ ರಸ್ತೆಯಲ್ಲಿಯೇ ಇರಬೇಕಾದ ಪರಿಸ್ಥಿತಿ ಇರುತ್ತಿತ್ತು. ಈ ಸಮಸ್ಯೆ ಕಂಡ ಸರ್ಜಾಪುರ ರಸ್ತೆಯ ಇಂಡಸ್ ಇಂಟರ್ನ್ಯಾಷನಲ್ ಶಾಲೆಯು ಬಸ್ನಲ್ಲೇ ಬಯೋ ಟಾಯ್ಲೆಟ್ ಅಳವಡಿ
ನಿಮ್ಮ ಸಮಾಜಮುಖಿ ಮತ್ತು ಪ್ರಗತಿಪರ ದೃಷ್ಟಿಕೋನಕ್ಕೆ ಸಮಕಾಲೀನ ರಾಜಕೀಯ ರೂಪ ನೀಡಿದ ನಾಯಕರೆಂದು ನಿಮ್ಮನ್ನು ಗೌರವದಿಂದ ಮುಂದಿನ ಇತಿಹಾಸ ಪುಟಗಳಲ್ಲಿ ಸ್ಮರಿಸುವುದು ನಿಶ್ಚಿತ. ಈ ಹಿನ್ನೆಲೆಯಲ್ಲಿ, ಕರ್ನಾಟಕದ ಕೋಟ್ಯಂತರ ಜನತೆ
ಕುರಿ ಸಾಕಾಣಿಕೆ ಈಗ ಲಾಭದಾಯಕ ಉದ್ಯಮವಾಗಿದೆ. ಕುರಿ ಸಾಕಣೆ ಮಾಡುವ ಯುವಕರನ್ನು ಪ್ರೋತ್ಸಾಹಿಸಲು ಕರ್ನಾಟಕ ಸರ್ಕಾರ 'ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ' ಜಾರಿಗೆ ತಂದಿದೆ. ಈ ಯೋಜನೆಯಡಿ 20 ಕುರಿ/ಮೇಕೆ ಮತ್ತು 1 ಟಗರು/ಹೋತದ ಘಟಕ ನೀ
ರಾಜ್ಯದಲ್ಲಿ ವಿಧಾನಸಭಾ ಎರಡು ಕ್ಷೇತ್ರಗಳು ಹಾಗೂ ವಿಧಾನಪರಿಷತ್ ನ 4 ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ನಲ್ಲಿ ಗೆಲುವಿಗೆ ಕಾರ್ಯತಂತ್ರ ನಡೆಸಲಾಗುತ್ತಿದೆ. ಈಗಾಗಲೇ ಬಿಜೆಪಿ ರಾ
ಭಾರತೀಯ ಬ್ಯಾಂಕಿಂಗ್ ವಲಯದಲ್ಲಿ ಸಾಲ-ಠೇವಣಿ ಅನುಪಾತವು (ಎಲ್ಡಿಆರ್) ಡಿಸೆಂಬರ್ ತ್ರೈಮಾಸಿಕದಲ್ಲಿ ಸಾರ್ವಕಾಲಿಕ ಗರಿಷ್ಠ ಮಟ್ಟವಾದ ಶೇಕಡಾ 81ಕ್ಕೆ ಏರಿಕೆಯಾಗಿದೆ. ಪ್ರಮುಖ ಬ್ಯಾಂಕುಗಳಾದ ಎಚ್ಡಿಎಫ್ಸಿ, ಬ್ಯಾಂಕ್ ಆಫ್ ಬರೋಡ
ಬಿಗ್ ಬಾಸ್ ಸ್ಪಂದನಾರವರ ʼ99ʼ ದಿನಗಳ ರೋಚಕ ಜರ್ನಿ, ಗಿಲ್ಲಿ Vs ಇವರ ಮಧ್ಯೆ ಫೈನಲ್ ಫೈಟ್, ಆ ಸ್ಪರ್ಧಿ ಯಾರು ಗೊತ್ತೆ?
ಚಿನ್ನದ ಬೆಲೆ ಏರಿಕೆ ಹೊಸ ವರ್ಷದಲ್ಲೂ ಮುಂದುವರಿದಿದೆ. ಚಿನ್ನ ಬೆಳ್ಳಿ ದರ ದಾಖಲೆ ಮಟ್ಟದಲ್ಲಿ ಹೆಚ್ಚಳ ಕಂಡುಬರುತ್ತಿದ್ದು ದಿನನಿತ್ಯದ ಬೆಲೆಯ ಮಾಹಿತಿಗಾಗಿ ವಿಜಯ ಕರ್ನಾಟಕ ಫಾಲೋ ಮಾಡಿ
Ballari Shootout : ಬಳ್ಳಾರಿ ವಿದ್ಯಮಾನದ ನಂತರ ಪರಿಸ್ಥಿತಿ ತಹಬಂದಿಗೆ ಬಂದರೂ, ಅದರ ಸುತ್ತಮುತ್ತ ರಾಜಕೀಯ ಕೆಸೆರೆರೆಚಾಟ ಜೋರಾಗಿ ನಡೆಯುತ್ತಿದೆ. ಕೇಂದ್ರ ಸಚಿವ ವಿ.ಸೋಮಣ್ಣ, ಅಲ್ಲಿಗೆ ಭೇಟಿ ನೀಡಿದ್ದರು. ಈಗ, ಮತ್ತೋರ್ವ ಕೇಂದ್ರ ಸಚಿವ ಎಚ್.
ವೆನೆಜುವೆಲಾದ ಅಧ್ಯಕ್ಷ ಮಡುರೊ ಅವರನ್ನು ಅಮೆರಿಕಾ ವಶಕ್ಕೆ ಪಡೆದ ಘಟನೆಯನ್ನು ಚೀನಾ ಖಂಡಿಸಿದೆ. ಅಮೆರಿಕಾದ ಏಕಪಕ್ಷೀಯ ಮತ್ತು ಬೆದರಿಸುವ ಕ್ರಮಗಳು ಅಂತರರಾಷ್ಟ್ರೀಯ ವ್ಯವಸ್ಥೆಗೆ ಹಾನಿ ಮಾಡುತ್ತಿವೆ ಎಂದು ಚೀನಾದ ಅಧ್ಯಕ್ಷ ಕ್
ನಾಡಗೀತೆಯನ್ನು ಮೈಸೂರು ಅನಂತಸ್ವಾಮಿ ಅವರ ಧಾಟಿಯಲ್ಲಿ ಹಾಡಬೇಕೆಂಬ ರಾಜ್ಯ ಸರಕಾರದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ. ಏಕಸದಸ್ಯ ಪೀಠದ ಆದೇಶವನ್ನು ವಿಭಾಗೀಯ ಪೀಠವೂ ಎತ್ತಿಹಿಡಿದಿದೆ. ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಸ
ವನ್ಯಜೀವಿ ಸಂಘರ್ಷ ತಡೆಯಲು ಅರಣ್ಯ ಇಲಾಖೆ ಮಹತ್ವದ ಹೆಜ್ಜೆ ಇಟ್ಟಿದೆ. ಬೆಂಗಳೂರಿನಲ್ಲಿ ಇಂಟಿಗ್ರೇಟೆಡ್ ಕಮಾಂಡ್ ಸೆಂಟರ್ ಆರಂಭಿಸಿದ್ದು, ಕೊಡಗು ಸೇರಿದಂತೆ ಸಮಸ್ಯೆ ಹೆಚ್ಚಿರುವ ಜಿಲ್ಲೆಗಳಲ್ಲಿ ಕಮಾಂಡ್ ಕಂಟ್ರೋಲ್ ರೂಂ ಕಾರ್ಯ
ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ಹಿಂಸಾಚಾರ ಮುಂದುವರೆದಿದೆ. ಸೋಮಾವಾರ ಜ.5ರಂದು ಒಂದೇ ದಿನ ಇಬ್ಬರು ಹಿಂದೂಗಳನ್ನು ಗುರಿಪಡಿಸಿ ಹತ್ಯೆ ಮಾಡಲಾಗಿದೆ. ನರಸಿಂಗಡಿ ಜಿಲ್ಲೆಯಲ್ಲಿ ದಿನಸಿ ಅಂಗಡಿ ಮಾಲೀಕ ಮೋನಿ ಚಕ್ರವರ್ತಿ ಹಾಗೂ ಯಶೋರ
ಮಾಜಿ ಕೇಂದ್ರ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಸುರೇಶ್ ಕಲ್ಮಾಡಿ (81) ಅವರು ದೀರ್ಘಕಾಲದ ಅನಾರೋಗ್ಯದ ನಂತರ ಇಂದು ಪುಣೆಯಲ್ಲಿ ನಿಧನರಾಗಿದ್ದಾರೆ. ವಾಯುಪಡೆಯಿಂದ ರಾಜಕೀಯ ಮತ್ತು ಕ್ರೀಡಾ ಆಡಳಿತದವರೆಗೆ ತಮ್ಮ ಛಾಪು ಮೂಡಿಸಿದ್
ಜಪಾನ್ನ ಪಶ್ಚಿಮ ಭಾಗದಲ್ಲಿ 6.2 ತೀವ್ರತೆಯ ಭೂಕಂಪ ಸಂಭವಿಸಿದೆ, ಶಿಮಾನೆ ಪ್ರಾಂತ್ಯದಲ್ಲಿ ಕೇಂದ್ರಬಿಂದು ದಾಖಲಾಗಿದೆ. ಯಾವುದೇ ಸುನಾಮಿ ಎಚ್ಚರಿಕೆ ನೀಡಲಾಗಿಲ್ಲ ಮತ್ತು ಈ ಭೂಕಂಪದ ಕೇಂದ್ರ ಬಿಂದುವಿನಿಂದ ಕೆಲವೇ ಮೂಲು ದೂರದಲ್ಲ
ಚಾಮರಾಜನಗರ ಜಿಲ್ಲೆಯಲ್ಲಿ ಹುಲಿ ಗಣತಿ ಆರಂಭವಾಗಿದ್ದು, ಬಂಡೀಪುರ, ಬಿಆರ್ಟಿ, ಮಲೆ ಮಹದೇಶ್ವರಬೆಟ್ಟ ಹಾಗೂ ಕಾವೇರಿ ವನ್ಯಧಾಮಗಳಲ್ಲಿ ಮಾರ್ಚ್ ಅಂತ್ಯದವರೆಗೆ ಸಮೀಕ್ಷೆ ನಡೆಯಲಿದೆ. ದೇಶಾದ್ಯಂತ ನಡೆಯುತ್ತಿರುವ ಈ ರಾಷ್ಟ್ರೀಯ ಸ
ಸರಕಾರಿ ಕಚೇರಿ ಮತ್ತು ಖಾಸಗಿ ಕಂಪನಿಗಳಲ್ಲಿಕೆಲಸ ನಿರ್ವಹಿಸುವ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ದಿನ ವೇತನಸಹಿತ ರಜೆ ನೀಡುವ 'ಋುತುಚಕ್ರ ರಜೆ ನೀತಿ-2025' ಅನ್ನು ರಾಜ್ಯ ಸರಕಾರವು ಜಾರಿಗೊಳಿಸಿರುವ ಬೆನ್ನಲ್ಲೇ ಶಾಲಾ-ಕಾಲೇಜುಗ
ಮಡಿವಾಳ ಠಾಣೆ ಪೊಲೀಸರು ಸಂಧ್ಯಾ ಥಿಯೇಟರ್ನ ಮಹಿಳಾ ಶೌಚಾಲಯದಲ್ಲಿ ಗೌಪ್ಯವಾಗಿ ಮೊಬೈಲ್ ಇಟ್ಟು ವಿಡಿಯೋ ರೆಕಾರ್ಡ್ ಮಾಡುತ್ತಿದ್ದ 17 ವರ್ಷದ ನೇಪಾಳ ಮೂಲದ ಅಪ್ರಾಪ್ತನನ್ನು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿ ತಲೆಮರೆಸಿಕೊಂಡಿ
ಕೊಲ್ಲೂರಿನ ಪುಣ್ಯನದಿ ಕಾಶಿ ಹೊಳೆಯಲ್ಲಿ ನೀರಿನ ಮಟ್ಟ ಅವಧಿಗೆ ಮೊದಲೇ ಕ್ಷೀಣಿಸಿರುವ ಹಿನ್ನೆಲೆ ದೇಗುಲಕ್ಕೆ ಬರುವ ಭಕ್ತರಿಗೆ ಪುಣ್ಯಸ್ನಾನಕ್ಕೆ ತೊಂದರೆಯಾಗಿದೆ. ಅಣೆಕಟ್ಟಿನಲ್ಲಿ ನೀರು ಸಂಗ್ರಹವಿದ್ದರೂ, ಹೊಳೆಯಲ್ಲಿ ಹೂಳು
ಹುಬ್ಬಳ್ಳಿ-ಧಾರವಾಡದಲ್ಲಿ ಬಿಆರ್ಟಿಎಸ್ ಬಸ್ಗಳ ನಿರ್ವಹಣೆ ಸರಿಯಾಗಿ ಆಗುದ ಕಾರಣ, ಬಿಡಿ ಭಾಗಗಳ ಸಮಸ್ಯೆಯಿಂದಾಗಿ ನಿತ್ಯ 2-3 ಬಸ್ಗಳು ಕೆಟ್ಟು ನಿಲ್ಲುತ್ತಿವೆ. ಇದರಿಂದ ಪ್ರಯಾಣಿಕರು ತೊಂದರೆ ಅನುಭವಿಸುತ್ತಿದ್ದಾರೆ. ಐದು ವ
ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆ 2027ರೊಳಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಆದರೆ, 7 ಜಿಲ್ಲೆಗಳಿಗೆ ಹರಿಸಬೇಕಾದ 24.01 ಟಿಎಂಸಿ ನೀರು ಲಭ್ಯವಾಗುವ ಬಗ್ಗೆ ಅನುಮಾನ ಮೂಡಿದೆ. ಜಲಾನಯನ ಪ್ರದೇಶದಲ್ಲಿ ನೀರಿನ ಪ್ರಮಾಣ ಇಳಿಮುಖವಾಗಿದ
ಹೊಸ ವರ್ಷದಂದು ಮದ್ಯ ಮಾರಾಟದಲ್ಲಿ ಕುಸಿತ ಕಂಡುಬಂದಿದೆ, ಕಳೆದ ವರ್ಷಕ್ಕಿಂತ 6,366 ಬಾಕ್ಸ್ಗಳಷ್ಟು ಕಡಿಮೆಯಾಗಿದೆ. ಚಳಿಗಾಲ ಮತ್ತು ಬೆಲೆ ಏರಿಕೆಯಿಂದಾಗಿ ಬಿಯರ್ ಮಾರಾಟದಲ್ಲೂ ಶೇ.18ರಷ್ಟು ಇಳಿಕೆ ದಾಖಲಾಗಿದೆ. ಒಟ್ಟಾರೆಯಾಗಿ, ನಿರ
ಬೆಂಗಳೂರಿನಲ್ಲಿ 1500 ಚ.ಅಡಿ ವಿಸ್ತೀರ್ಣದ ನಿವೇಶನಗಳಲ್ಲಿನ ಕಟ್ಟಡಗಳ ಸೆಟ್ಬ್ಯಾಕ್ನಲ್ಲಿ ಭಾರಿ ಕಡಿತ ಮಾಡಲಾಗಿದ್ದು, 600 ಚ.ಅಡಿ ನಿವೇಶನದಲ್ಲಿ ಹಿಂಭಾಗದಲ್ಲಿ ಸೆಟ್ಬ್ಯಾಕ್ ಅಗತ್ಯವಿಲ್ಲ. ಮುಂಭಾಗ 0.75 ಮೀಟರ್ ಮತ್ತು ಒಂದು ಬದಿಗ
ಕೌಟುಂಬಿಕ ಕಲಹಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ (ಕಲಬುರಗಿ ಪೀಠ) ಮಹತ್ವದ ತೀರ್ಪು ನೀಡಿದೆ. ಅತ್ತೆ-ಮಾವ ಮತ್ತು ಪತಿ ನಿಂದನೆ ಮಾಡಿದ್ದಾರೆಂಬ ಕೇವಲ ಹೇಳಿಕೆ ಕ್ರಿಮಿನಲ್ ಮೊಕದ್ದಮೆಗೆ ಆಧಾರವಾಗುವುದಿಲ್ಲ. ನಿರ್ದಿಷ್ಟ
ಬೆಂಗಳೂರಿನ ಪ್ರಕೃತಿ ಅರೋರಾ ಮತ್ತು ಆಶೀಶ್ ಕುಮಾರ್ ಎಂಬ ಕಂಟೆಂಟ್ ಕ್ರಿಯೇಟರ್ ಜೋಡಿ 2025ರ ತಮ್ಮ ವಾರ್ಷಿಕ ಖರ್ಚು ವೆಚ್ಚದ ವಿವರವನ್ನು ಹಂಚಿಕೊಂಡಿದ್ದಾರೆ. ಬಾಡಿಗೆ, ಪ್ರಯಾಣ, ಫಿಟ್ನೆಸ್, ಶಾಪಿಂಗ್ಗಾಗಿ ಸುಮಾರು 47 ಲಕ್ಷ ರೂಪಾಯಿ
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ಹಿಂಸಾಚಾರ ಮುಂದುವರೆದಿದೆ. ರಾಣಾ ಪ್ರತಾಪ್ ಎಂಬ ಹಿಂದೂ ಉದ್ಯಮಿ ಮತ್ತು ಪತ್ರಿಕಾ ಸಂಪಾದಕರನ್ನು ಗುಂಡಿಟ್ಟು ಹತ್ಯೆ ಮಾಡಲಾಗಿದೆ. ಇತ್ತೀಚೆಗೆ ಒಬ್ಬ ಹಿಂದೂ ಮಹಿಳೆ ಅತ್ಯಾಚಾರಕ್ಕೊಳಗಾಗಿದ
ಒಟ್ಟಿಗೆ ಸ್ವಾತಂತ್ರ್ಯ ಪಡೆದ ಭಾರತ ಮತ್ತು ಪಾಕಿಸ್ತಾನ ದೇಶಗಳ ನಡುವೆ ಏನು ವ್ಯತ್ಯಾಸ? ಭಾರತ ಈ 79 ವರ್ಷಗಳಲ್ಲಿ ಜಾಗತಿಕ ಮಟ್ಟದಲ್ಲಿ ಸ್ವಾಭಿಮಾನದಿಂದ ತಲೆಯೆತ್ತಿ ನಿಂತಿದೆ. ಆದರೆ ಪಾಕಿಸ್ತಾನ ತನ್ನ ಆತ್ಮಗೌರವವನ್ನು ಮಾರಿಕೊಂ
ಕೊಪ್ಪಳದಲ್ಲಿ 210ನೇ ಶ್ರೀ ಗವಿಸಿದ್ದೇಶ್ವರ ಮಹಾ ರಥೋತ್ಸವವು ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಸೋಮವಾರ ಸೂರ್ಯಾಸ್ತದ ಹೊತ್ತಿಗೆ ಅದ್ಧೂರಿಯಾಗಿ ಜರುಗಿತು. ಮೇಘಾಲಯ ರಾಜ್ಯಪಾಲ ಎಚ್. ವಿಜಯಶಂಕರ ಅವರು ರಥೋತ್ಸವಕ್ಕೆ ಚಾಲನೆ ನೀಡಿದ
AB De Villiers On Team India- ಚುಟುಕು ಕ್ರಿಕೆಟ್ ವಿಶ್ವಕಪ್ ಸಮೀಪಿಸುತ್ತಿರುವಾಗ ಎಬಿ ಡಿವಿಲಿಯರ್ಸ್ ಭಾರತ ತಂಡದ ಬಗ್ಗೆ ವಿಶ್ಲೇಷಣೆ ನೀಡಿದ್ದಾರೆ. ವೇಗದ ಬೌಲಿಂಗ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಅವರೇ ತಂಡದ ಪ್ರಮುಖ ಆಟಗಾರ ಎಂದು ಅಭಿಪ್ರಾಯ
ಬಾಂಗ್ಲಾದೇಶದ ಜೆನೈದಾ ಜಿಲ್ಲೆಯಲ್ಲಿ ಹಿಂದೂ ವಿಧವೆಯೊಬ್ಬರ ಮೇಲೆ ಇಬ್ಬರು ದುಷ್ಕರ್ಮಿಗಳು ಅತ್ಯಾಚಾರ ಎಸಗಿದ್ದಾರೆ. ಆಕೆಯ ಕೂದಲನ್ನು ಕತ್ತರಿಸಿ, ಮರಕ್ಕೆ ಕಟ್ಟಿಹಾಕಿ, ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಈ ಘಟನೆ ದೇಶದಲ್ಲಿ ಅಲ್
Gut healthy habits : ಜೀರ್ಣ ಕ್ರೀಯೆ ಸರಿಯಾಗಿ ಆಗೋದಕ್ಕೆ ಈ ೩ ಸಲಹೆ ಪಾಲಿಸಿ|Dr.Ishwar
ಹಾವಿನ ದ್ವೇಷ 12 ವರ್ಷವಂತೆ. ಅದೇ ರೀತಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ದ್ವೇಷ ಕೂಡ ದೀರ್ಘಾವಧಿಯದ್ದಾಗಿರುತ್ತದೆ. ತಮ್ಮಿಂದ 2025ರ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಕಸಿದುಕೊಂಡಿದ್ದ ಪ್ರಜಾಪ್ರಭುತ್ವ ಪರ ಹೋರಾಟಗಾ
Neeraj Chopra New Venture- ಭಾರತದ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ JSW ಸ್ಪೋರ್ಟ್ಸ್ನಿಂದ ಹೊರಬಂದಿದ್ದಾರೆ. ಇದೀಗ ಅವರು ತಮ್ಮದೇ ಆದ 'ವೆಲ್ ಸ್ಪೋರ್ಟ್ಸ್' ಎಂಬ ಹೊಸ ಸಂಸ್ಥೆಯನ್ನು ಆರಂಭಿಸಿದ್ದಾರೆ. ಹೀಗಾಗಿ 2016 ರಿಂದ JSW ಸ್ಪೋರ್ಟ್ಸ್ ಜೊತೆಗಿ
ಪ್ರಸ್ತುತ ನಾನು ಪೂರೈಸಲಿರುವ ಅವಧಿಯನ್ನು ಮೀರಲಿರುವ ಮತ್ತೊಬ್ಬ ನಾಯಕರೂ ಬರಬಹುದು. ನನಗಿಂತ ಹೆಚ್ಚಿನ ಬಾರಿ ಬಜೆಟ್ ಮಂಡಿಸುವ ನಾಯಕರೂ ಮುಂದೆ ಬರಬಹುದು. ಸಾಧನಾ ಸಮಾವೇಶ ಆಯೋಜಿಸುವ ಬಗ್ಗೆ ನಿರ್ಧಾರ ಕೈಗೊಂಡಿಲ್ಲ ಎಂದು ಸಿಎಂ ಸಿ
ತಮಿಳುನಾಡು ರಾಜಕೀಯದಲ್ಲಿ ಕಮಲ ಅರಳಿಸಲು ಬಿಜೆಪಿ ಹೈಕಮಾಂಡ್ ತಂತ್ರ ರೂಪಿಸುತ್ತಿದೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಡಿಎಂಕೆ ಪಕ್ಷವನ್ನು ಸೋಲಿಸಲು ಎಲ್ಲ ವಿರೋಧ ಪಕ್ಷಗಳನ್ನು ಒಂದೇ ವೇದಿಕೆಗೆ ತರುವ ಪ್ರಯತ
ಸಿಎಂ ಸಿದ್ದರಾಮಯ್ಯ ಅವರು ರಾಜ್ಯದ ಸುದೀರ್ಘ ಅವಧಿಯ ಸಿಎಂ ಎಂಬ ಹೆಗ್ಗಳಿಕೆಯನ್ನು ಗಳಿಸಿಕೊಳ್ಳಲಿದ್ದಾರೆ. ಈವರೆಗೆ ದಿವಂಗತ ದೇವರಾಜ ಅರಸ್ ಅವರು ರಾಜ್ಯದ ಸುದೀರ್ಘ ಸಿಎಂ ಎಂಬ ಹೆಗ್ಗಳಿಕೆ ಗಳಿಸಿಕೊಂಡಿದ್ದರು. ಎರಡು ಅವಧಿಯಲ್ಲ
Ashes 2025-26- ಆಸ್ಟ್ರೇಲಿಯಾದಲ್ಲಿ ರನ್ ಬರ ಅನುಭವಿಸಿದ್ದ ಜೋ ರೂಟ್ ಈ ಬಾರಿಯ ಆ್ಯಶಸ್ ಪ್ರವಾಸದಲ್ಲಿ ಎರಡನೇ ಶತಕ ಗಳಿಸಿದ್ದಾರೆ. ಸಿಡ್ನಿ ಟೆಸ್ಟ್ನಲ್ಲಿ 160 ರನ್ ಗಳಿಸಿ ವೃತ್ತಿಜೀವನದ 41ನೇ ಟೆಸ್ಟ್ ಶತಕ ಪೂರೈಸಿದ್ದಾರೆ. ಈ ಮೂಲಕ ಟೆಸ್ಟ್
ಆಂಧ್ರಪ್ರದೇಶದ ಕೋನಸೀಮಾ ಜಿಲ್ಲೆಯ ಇರುಸುಮಂಡ ಗ್ರಾಮದಲ್ಲಿರುವ ಒಎನ್ಜಿಸಿ ತೈಲ ಬಾವಿಯಲ್ಲಿ ದುರಸ್ತಿ ಕಾರ್ಯ ನಡೆಯುತ್ತಿದ್ದಾಗ ಆಕಸ್ಮಿಕವಾಗಿ ಅನಿಲ ಸೋರಿಕೆಯಾಗಿ ಬೆಂಕಿ ಕಾಣಿಸಿಕೊಂಡಿದೆ. ಕಚ್ಚಾ ತೈಲ ಮಿಶ್ರಿತ ಅನಿಲವು ಆ

21 C