ಅಮೆರಿಕ ಮತ್ತು ಇರಾನ್ ನಡುವೆ ಶಾಂತಿದೂತನಾಗಿ ಮೆರೆಯುತ್ತಿರುವ ಪಾಕಿಸ್ತಾನ, ನಾಳೆ (ಏ.11-ಶನಿವಾರ) ಉಭಯ ರಾಷ್ಟ್ರಗಳ ನಡುವಿನ ಇಸ್ಲಾಮಾಬಾದ್ ಟಾಕ್ಸ್ಗೆ ಚಾಲನೆ ನೀಡಲಿದೆ. ಈ ಮಾತುಕತೆಯಲ್ಲಿ ಭಾಗವಹಿಸುವ ಉದ್ದೇಶದಿಂದ ಅಮೆರಿಕ ನಿ
Sara Tendulkar- ಏಪ್ರಿಲ್ 12ರಂದು ನಡೆಯಲಿರುವ ಲಖನೌ ಸೂಪರ್ ಜೈಂಟ್ಸ್ (LSG) ಮತ್ತು ಗುಜರಾತ್ ಟೈಟಾನ್ಸ್ (GT) ನಡುವಿನ ಪಂದ್ಯದಲ್ಲಿ ಯಾರಿಗೆ ನಿಮ್ಮ ಬೆಂಬಲ ಎಂದು ಸಾರಾ ತೆಂಡೂಲ್ಕರ್ ಗೆ ಕೇಳಿದರೆ ಉತ್ತರ ಏನಿರಬಹುದು? ಪಾಪರಾಝಿಯೊಬ್ಬ ಈ ಬಗ್ಗೆ ಕ
Vaibhav Suryavanshi- ಗುವಾಹಟಿಯಲ್ಲಿ ಆರ್ ಸಿಬಿ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡವು ಯುವ ಪ್ರತಿಭಾವಂತ ಆಟಗಾರ ವೈಭವ್ ಸೂರ್ಯವಂಶಿ ಅವರನ್ನು ಅಚ್ಚರಿಯ ರೀತಿಯಲ್ಲಿ ಪ್ಲೇಯಿಂಗ್ ಇಲೆವೆನ್ನಿಂದ ಹೊರಗಿಟ್ಟಿ
Electric Stove : ಎಲ್ಪಿಜಿ ಬಳಸದೆ ಜ್ವಾಲೆಯನ್ನು ಉತ್ಪಾದಿಸುವ ಈ ಸ್ಟೌವ್ ಅಂದುಕೊಂಡಂತೆ ಭಾರತದಲ್ಲೇ ದೊಡ್ಡ ಮಟ್ಟದಲ್ಲಿ ತಯಾರಾದರೆ ಪ್ರಧಾನಿ ನರೇಂದ್ರ ಮೋದಿ ಅವರ 'ಆತ್ಮನಿರ್ಭರ ಭಾರತ' ಸಾಕಾರಕ್ಕೆ ಮತ್ತೊಂದು ಗರಿ ಎನ್ನುತ್ತಾರೆ ಸಚಿವ
ಅಂತೂ ಎಂಟು ವರ್ಷಕ್ಕೆ ನನ್ನ ಮಗ ದಂಟು ಎಂದ ಎಂಬಂತೆ ಪಾಕಿಸ್ತಾನವು ಜಾಗತಿಕ ವೇದಿಕೆಯಲ್ಲಿ ಅಷ್ಟು, ಇಷ್ಟು ಗುರುತಿಸಿಕೊಳ್ಳಲಾರಂಭಿಸಿದೆ. ಅಮೆರಿಕ ಮತ್ತು ಇರಾನ್ ನಡುವೆ ಶಾಂತಿ ಮಾತುಕತೆಗೆ ಆತಿಥ್ಯವಹಿಸಿರುವ ಪಾಕಿಸ್ತಾನ, ಇಸ್
ಸರ್ಕಾರವು ಈ ಹಣವನ್ನು ಮಹಿಳೆಯರ ವೈಯಕ್ತಿಕ ಖರ್ಚು ಮತ್ತು ಸ್ವಾವಲಂಬನೆಗಾಗಿ ನೀಡುತ್ತಿದೆ. ಇದನ್ನು ಸಾಲದ ಮರುಪಾವತಿಗೆ ಮುಟ್ಟುಗೋಲು ಹಾಕಿಕೊಳ್ಳುವುದು ಯೋಜನೆಯ ಮೂಲ ಉದ್ದೇಶಕ್ಕೆ ಧಕ್ಕೆ ತಂದಂತಾಗುತ್ತದೆ. ಆರ್ಥಿಕವಾಗಿ ಸಂಕ
Bengaluru Football Club Vs Kerala Blasters- ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಏಪ್ರಿಲ್ 11ರಂದು ಬೆಂಗಳೂರು ಎಫ್ಸಿ ಮತ್ತು ಕೇರಳ ಬ್ಲಾಸ್ಟರ್ಸ್ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಬಿಎಫ್ಸಿಯ ಮಾಜಿ ತರಬೇತುದಾರ ಆಶ್ಲೇ ವೆಸ್ಟ್ವುಡ್ ಈಗ ಕೇ
ಯುವಕನೊಬ್ಬ ಶೇರ್ ಮಾಡಿದ್ದ ವಿಡಿಯೋ ನೋಡಿ ನಂಜನಗೂಡಿಗೆ ಎಚ್ಡಿ ಕುಮಾರಸ್ವಾಮಿ ಧಾವಿಸಿ ಬಂದ ಪ್ರಸಂಗ ನಡೆಯಿತು. ಸಣ್ಣ ಎಂಚಿನ ಮನೆಯಲ್ಲಿ ವಾಸವಿರುವ ಕುಟುಂಬವು ಮಾಸಿಕ ₹3000 ಬಾಡಿಗೆ ಪಾವತಿಸುತ್ತದೆ. ಕೆಲವೊಮ್ಮೆ ಬಾಡಿಗೆ ಹಣ ಕಟ್
ಆಘಾತಕಾರಿ ಬೆಳವಣಿಗೆಯೊಂದರಲ್ಲಿ ಉತ್ತರ ಪ್ರದೇಶದ ಮಥುರಾ ಬಳಿಯ ಯಮುನಾ ನದಿಯಲ್ಲಿ, ಭಕ್ತಾದಿಗಳನ್ನಿ ಹೊತ್ತೊಯ್ಯುತ್ತಿದ್ದ ದೋಣಿಯೊಂದು ಮುಳುಗಿದ್ದು, ಈ ದೋಣಿ ದುರಂತದಲ್ಲಿ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ. ಉತ್ತರ ಪ್
Mukul Choudhary Father Dalip Choudhary- ಲಖನೌ ಸೂಪರ್ ಜೈಂಟ್ಸ್ ಆಟಗಾರ ಮುಕುಲ್ ಚೌಧರಿ ಯಶಸ್ಸಿನ ಹಿಂದೆ ಅವರ ತಂದೆ ದಲೀಪ್ ಚೌಧರಿ ಅವರ ದೊಡ್ಡ ತ್ಯಾಗವಿದೆ. ಮಗನನ್ನು ಕ್ರಿಕೆಟಿಗನನ್ನಾಗಿ ಮಾಡಲು ದಲೀಪ್ ಅವರು ಸಾಲ ಮಾಡಿದ್ದಲ್ಲದೆ, ಸಾಲ ತೀರಿಸಲು ತಮ್ಮ
ಬರೋಬ್ಬರಿ 54 ವರ್ಷಗಳ ಬಳಿಕ ಚಂದ್ರನ ಕಕ್ಷೆಯತ್ತ ಪ್ರಯಾಣ ಬೆಳೆಸಿದ್ದ ಆಧುನಿಕ ಮಾನವ, ಭೂಮಿಯಿಂದ ಕಾಣದ ಚಂದ್ರನ ದಕ್ಷಿಣ ಧ್ರುವವನ್ನೂ ಕಣ್ತುಂಬಿಕೊಂಡು ಭೂಂಇಗೆ ಮರಳುತ್ತಿದ್ದಾನೆ. ನಾಸಾದ ಆರ್ಟೆಮಿಸ್-2 ಗಗನಯಾತ್ರಿಗಳು ಭಾರತೀಯ
ದಾವಣಗೆರೆ ದಕ್ಷಿಣ ಉಪ ಚುನಾವಣೆಯ ಬೆನ್ನಲ್ಲೇ ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟಗೊಂಡಿದೆ. ಮುಸ್ಲಿಂ ನಾಯಕರಲ್ಲಿ ಟಿಕೆಟ್ ವಿಚಾರವಾಗಿ ಇದ್ದ ಭಿನ್ನಾಭಿಪ್ರಾಯ ಇದೀಗ ಅಧಿಕೃತವಾಗಿ ಹೊರಬಿದ್ದಿದೆ. ಅದರಲ್ಲೂ ಸಚಿವ ಜಮ
ಕರ್ನಾಟಕ ಸರ್ಕಾರವು ಮಕ್ಕಳ 1 ನೇ ತರಗತಿ ಪ್ರವೇಶ ಸಂಬಂಧ ಅಧಿಕೃತ ಆದೇಶ ಹೊರಡಿಸಿದೆ. 6 ವರ್ಷದ ಬದಲಾಗಿ 5.10 ವರ್ಷ ಪೂರ್ಣಗೊಂಡ ಮಕ್ಕಳಿಗೆ ದಾಖಲು ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ಈ ಹಿಂದೆ ಶಿಕ್ಷಣ ಸಚಿವರು ಘೋಷಣೆ ಮಾಡಿದ್ದರು. ಸದ್
Arjun Tendulkar On Mukul Choudhary- ಲಖನೌ ಸೂಪರ್ ಜೈಂಟ್ಸ್ ತಂಡದ ಉದಯೋನ್ಮುಖ ಆಟಗಾರ ಮುಕುಲ್ ಚೌಧರಿ ಐಪಿಎಲ್ನಲ್ಲಿ ಇದೀಗ ಹೊಸ ಸಂಚಲನ ಮೂಡಿಸಿದ್ದಾರೆ. ಕೋಲ್ಕೊತ್ತಾ ವಿರುದ್ಧ ಕೇವಲ 27 ಎಸೆತಗಳಲ್ಲಿ ಅಜೇಯ 54 ರನ್ (2 ಬೌಂಡರಿ, 7 ಸಿಕ್ಸರ್) ಬಾರಿಸಿ ತಂಡಕ
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಭಯ ನಹೀ, ಭರೋಸಾ ಎಂಬ ಘೋಷವಾಕ್ಯ ಇಟ್ಟುಕೊಂಡಿದ್ದು, ಯುಸಿಸಿ ಜಾರಿ ಜತೆಗೆ 12 ಪ್ರಮುಖ ಭರವಸೆಗಳನ್ನು ನೀಡಲಾಗಿದೆ. ಈ ಪೈಕಿ ಮಹಿಳೆಯರು, ನಿರುದ್ಯೋಗಿ ಯ
ದ್ವಿತೀಯ ಪಿಯು ಪರೀಕ್ಷೆಯ ಫಲಿತಾಂಶ ಹೊರಬಿದ್ದಿದ್ದು, ರಾಜಧಾನಿಯ ಪಂಚ ಪಾಲಿಕೆಯಲ್ಲಿ ಈ ಬಾರಿ ಉತ್ತಮ ಪ್ರದರ್ಶಣ ಕಂಡುಬಂದಿದ್ದು, ಸುಮಾರು 19 ಪದವಿಪೂರ್ವ ಕಾಲೇಜುಗಳಲ್ಲಿ ಶೇ.74.16ರಷ್ಟು ಮಂದಿ ಉತ್ತೀರ್ಣರಾಗಿದ್ದಾರೆ. ಇನ್ನು, ಈ ಬ
ಬೆಂಗಳೂರು ಹೊರವಲಯದಲ್ಲಿ ತಲೆ ಎತ್ತಲಿದೆ ಹೊಸ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ. ಇದಕ್ಕಾಗಿ ಕೆಎಚ್ಬಿ 943 ಕೋಟಿ ರೂ. ವೆಚ್ಚದ ಕಾಮಗಾರಿಗೆ ಟೆಂಡರ್ ಆಹ್ವಾನ ಮಾಡಿದೆ. 8 ಮೇ ಸಂಜೆ 4.00 ಗಂಟೆವರೆಗೂ ಬಿಡ್ ಸಲ್ಲಿಸಲು ಅವಕಾಶ ನೀಡ
ಮಧ್ಯಪ್ರಾಚ್ಯದಲ್ಲಿ ಯುದ್ಧದ ಆರ್ಭಟಕ್ಕೆ ತಾತ್ಕಾಲಿಕ ವಿರಾಮ ಬಿದ್ದಿದೆ. ಆದರೆ, ಈ ರಕ್ತಸಿಕ್ತ ಸಂಘರ್ಷದಲ್ಲಿ ನಿಜವಾಗಿ ಗೆದ್ದವರು ಯಾರು? ಸೋತವರು ಯಾರು?ಅಧಿಕಾರದ ಚದುರಂಗದಾಟದಲ್ಲಿ ಪ್ರತಿಷ್ಠೆ ಮೆರೆದ ಆಟಗಾರರು ದಣಿದಿರಬಹುದ
ರಷ್ಯಾ ಹಾಗೂ ಉಕ್ರೇನ್ ನಡುವಿನ ಸುಧೀರ್ಘ ಯುದ್ಧಕ್ಕೆ ಅಲ್ಪ ಬ್ರೇಕ್ ನೀಡಿರುವ ರಷ್ಯಾ ಏ.12ರಂದು ನಿಗದಿಯಾಗಿರುವ ಆರ್ಥೊಡಾಕ್ಸ್ ಈಸ್ಟರ್ ಹಬ್ಬದ ದಿನಗಳಲ್ಲಿ ಸುಮಾರು 2ದಿನಗಳು ಅಂದರೆ 32ಗಂಟೆಗಳ ಕಾಲ ರಷ್ಯಾ ಅಧ್ಯಕ್ಷ ವ್ಲಾಡಿಮಿರ
ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ಪಶ್ಚಿಮ ಬಂಗಾಳದಲ್ಲಿ, ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಬಿಡುಗಡೆ ಮಾಡಿರುವ ವಿಡಿಯೋವೊಂದು ಇದೀಗ ಭಾರೀ ರಾಜಕೀಯ ಬಿರುಗಾಳಿ ಎಬ್ಬಿಸಿದೆ. ಇತ್ತೀಚಿಗಷ್ಟೇ ಪಕ್ಷದಿಂದ ಉಚ್ಚಾಟಿ
US and Iran Peace Talk in Pak : ಶನಿವಾರ ನಡೆಯುವ ಅಮೆರಿಕ ಮತ್ತು ಇರಾನ್ ನಡುವಿನ ಶಾಂತಿ ಮಾತುಕತೆಗೆ ಪಾಕಿಸ್ತಾನ ವೇದಿಕೆಯಾಗಿದೆ. ಇರಾನ್ ನಿಯೋಗಕ್ಕೆ ಪಾಕಿಸ್ತಾನದ ರಕ್ಷಣಾ ಕವಚ ನೀಡಲು ಮತ್ತು ಇಸ್ರೇಲ್ ದಾಳಿಯ ಭೀತಿಯ ನಡುವೆ, ಮಧ್ಯಪ್ರಾಚ್ಯದಲ್
ದಾವಣಗೆರೆ ಉಪಚುನಾವಣೆ ಮುಗಿದ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಲ್ಲಿನ ಆಂತರಿಕ ಅಸಮಾಧಾನ ಸ್ಫೋಟಗೊಂಡಿದೆ. ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ರಿಜ್ವಾನ್ ಅರ್ಷದ್, ಸಲೀಂ ಅಹ್ಮದ್ ಸೇರಿದಂತೆ ಹಲವ
1470 ರಿಂದ 1564 ರವರೆಗೆ ಜೀವಿಸಿದ್ದ ಪುರಂದರದಾಸರು, ಸಾಮಾಜಿಕ ನೀತಿ, ತತ್ವಗಳ ಬಗ್ಗೆ ಅನೇಕ ರಚನೆಗಳನ್ನು ಮಾಡಿದ್ದು, ಅವರ ರಚನೆಯೊಂದರ ಭಾವಾರ್ಥಗಳನ್ನು ಅಂಕಣಕಾರರಾದ ಶ್ರೀನಾಥ್ ಭಲ್ಲೆ ಅವರು ಸುಂದರವಾಗಿ ಬರೆದಿದ್ದಾರೆ.
ಅಲಹಾಬಾದ್ ಹೈಕೋರ್ಟ್ನ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಕಳೆದ ವರ್ಷ ದೆಹಲಿಯ ಅವರ ನಿವಾಸದಲ್ಲಿ ಪತ್ತ
ರಾಜ್ಯದಲ್ಲಿ ಮುಂದಿನ 5 ದಿನ ಬಿಸಿಲ ಜತೆಗೆ ಮಳೆಯೂ ಇರಲಿದೆ. ದಕ್ಷಿಣ ಒಳನಾಡು, ಕರಾವಳಿಯ ಜಿಲ್ಲೆಗಳ ಕೆಲವೆಡೆ ಏಪ್ರಿಲ್ 10 ರಿಂದ 14ವರೆಗೂ ಮಳೆಯಾಗಲಿದೆ. ಬಿಸಿಲ ಧಗೆಯು 1 ರಿಂದ 3 ಡಿಗ್ರಿ ಸೆಲ್ಸಿಯಸ್ನಷ್ಟು ಹೆಚ್ಚಳವಾಗಲಿದೆ. ಬೆಂಗಳ
ಬೆಂಗಳೂರಿನ ರಸ್ತೆ ಪರಿಸ್ಥಿತಿಯ ಬಗ್ಗೆ ಅದರಲ್ಲೂ ಇಲ್ಲಿರುವ ಸಾವಿರಾರು ಸಂಖ್ಯೆಯ ಗುಂಡಿಗಳ ಬಗ್ಗೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದು, ಟೀಕೆಗೆ ಒಳಗಾದ ಮೇಲೆ ಎಚ್ಚೆತ್ತಿರುವ ಸರ್ಕಾರ ಇದೀಗ 2026 ಮಾರ್ಚ್ ವರೆಗೆ 41,150 ರಸ್ತೆ ಗುಂಡ
ಚಿಕ್ಕಮಗಳೂರು ಚಂದ್ರದ್ರೋಣ ಪರ್ವತದಲ್ಲಿ ನಾಪತ್ತೆಯಾಗಿದ್ದ ಬಾಲಕಿ ಹಿಂದಿರುಗಬಹುದು ಎಂದಿದ್ದ ನಿರೀಕ್ಷೆ ಹುಸಿಯಾಗಿದ್ದು, ಬಾಲಕಿ ಪ್ರಪಾತಕ್ಕೆ ಬಿದ್ದು ಮೃತಪಟ್ಟಿದ್ದಾಳೆ. ಮೃತದೇಹ ಡ್ರೋನ್ ನಲ್ಲಿ ಪತ್ತೆ ಮಾಡಲಾಗಿದ್ದು, ಪ
ಮಧ್ಯಪ್ರಾಚ್ಯದಲ್ಲಿನ ಸಂಘರ್ಷಕ್ಕೆ ಅಂತ್ಯ ಹಾಡಲು ಪಾಕಿಸ್ತಾನದಲ್ಲಿ ಅಮೆರಿಕಾ ಹಾಗೂ ಇರಾನ್ ನಡುವೆ ಮಾತುಕತೆಗೆ ಸಿದ್ದತೆ ನಡೆಯುತ್ತಿರುವ ವೇಳೆ ಇಸ್ರೇಲ್ ವಿರುದ್ದ ಪಾಕಿಸ್ತಾನ ರಕ್ಷಣಾ ಸಚಿವ ಖವಾಜ ಆಸಿಫ್ ವಗ್ದಾಳಿ ನಡ
ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಹಂಚಿಕೆಯು ರಾಜ್ಯಮಟ್ಟದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿತ್ತು. ಚುನಾವಣೆ ಮುಗಿದಿದ್ದರೂ, ಪಕ್ಷದೊಳಗಿನ ಆಂತರಿಕ ಅಸಮಾಧಾನ ಮತ್ತು ಮುಸ್ಲಿಂ ಸಮು
ಕನಸು ಎಂದರೆ ನಿದ್ದೆಯಲ್ಲಿ ಕಾಣುವುದಲ್ಲ, ನಿಮ್ಮನ್ನು ನಿದ್ದೆ ಮಾಡಲು ಬಿಡದಿರುವುದೇ ನಿಜವಾದ ಕನಸು, ಎಂದಿದ್ದರು ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ. ಹೌದು, ಇವರಿಗೆ ಅಂಕಗಳು ನಿದ್ರೆ ಮಾಡಲು ಬಿಡಲಿಲ್ಲ. ಈ ಕನಸಿನ ಗುರಿ ಮ
ಮುಂಬೈನಿಂದ ಬೆಂಗಳೂರಿಗೆ ಹಾರಾಟ ನಡೆಸುತ್ತಿದ್ದ ಏರ್ ಇಂಡಿಯಾ ವಿಮಾನವೊಂದರಲ್ಲಿ ತಾಂತ್ರಿಕ ಸಮಸ್ಯೆ ಎದುರಾಗಿದ್ದು ಇಂಜಿನ್ ಒಂದು ಸ್ಥಗಿತಗೊಂಡ ಹಿನ್ನಲೆಯಲ್ಲಿ ಪೈಲಟ್ ಪ್ಯಾನ್-ಪ್ಯಾನ್ ಎಂದು ಘೋಷಿಸಿದ್ದು ವಿಮಾನವನ್
ಮಹಿಳಾ ಮೀಸಲಾತಿ ಕಾಯ್ದೆಗೆ ತಿದ್ದುಪಡಿ ತರುವ ಸರ್ಕಾರದ ಕ್ರಮ, ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆ ಮತ್ತು ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನ ಪರಿಸ್ಥಿತಿಯ ಕುರಿತು ಚರ್ಚಿಸಲು ಕಾಂಗ್ರೆಸ್ ಪಕ್ಷವು ಇಂದು ಶುಕ್ರವ
ಕದನ ವಿರಾಮ ಘೋಷಣೆಯಾಗಿದ್ದರೂ ಇರಾನ್ ಮೇಲಿನ ದಾಳಿ ಮುಂದುವರಿದಿದೆ. ನಾಳೆಯ ಪಾಕಿಸ್ತಾನದಲ್ಲಿ ನಡೆಯಲಿರುವ ಸಂಧಾನ ಸಭೆಯ ಬಗ್ಗೆಯೂ ಅನಿಶ್ಚಿತತೆ ಇರುವುದರಂದ ಜನರು ಸುರಕ್ಷತೆ ಹೂಡಿಕೆಯಾದ ಚಿನ್ನದತ್ತ ಮುಖ ಮಾಡಿದ್ದಾರೆ. ಇದರಿಂ
ಮಧ್ಯಪ್ರಾಚ್ಯದಲ್ಲಿ ಕದನವಿರಾಮದ ಬಳಿಕ ಪಾಕಿಸ್ತಾನದಲ್ಲಿನ ಮಾತುಕತೆಗೂ ಮುನ್ನವೇ ಇರಾನ್ ವಿರುದ್ದ ಟ್ರಂಪ್ ಕಿಡಿಕಾರಿದ್ದು, ಹೊರ್ಮುಜ್ ಜಲಸಂಧಿಯಲ್ಲಿ ಇರಾನ್ ಕಳಪೆ ಪ್ರದರ್ಶನ ನೀಡುತ್ತಿದ್ದು, ಟೋಲ್ ಸಂಗ್ರಹಮಾಡಬಾರದ
Tamil Nadu Election 2026: ದೇಶವೆಲ್ಲಾ ಕುತೂಹಲದಿಂದ ಕಾಯುತ್ತಿರುವ ವಿಧಾನಸಭಾ ಚುನಾವಣೆಗಳ ಪೈಕಿ ತಮಿಳುನಾಡು ಕೂಡಾ ಒಂದು. ಏಪ್ರಿಲ್ 23ರಂದು ಒಂದೇ ಹಂತದಲ್ಲಿ ಇಲ್ಲಿ ಚುನಾವಣೆ ನಡೆಯಲಿದೆ. ಡಿಎಂಕೆ ಮತ್ತು ಎಐಎಡಿಎಂಕೆ ಮೈತ್ರಿಕೂಟವು ಭರ್ಜರಿ ಪ
ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಹೊಂದಲು ಇರಬೇಕಾದ ಮಾನದಂಡಗಳನ್ನು ಮೀರಿ ಕಾರ್ಡ್ ಪಡೆದಿರುವ ಸುಮಾರು 14 ಲಕ್ಷ ಅನರ್ಹರನ್ನು ಪತ್ತೆಹಚ್ಚಿ, ಅವುಗಳನ್ನು ರದ್ದುಗೊಳಿಸುವ ಪ್ರಕ್ರಿಯೆ ವೇಗಗೊಂಡಿದೆ. ಅನರ್ಹ ಬಿಪಿಎಲ್ ಕಾರ್ಡ್ಗಳನ
LSG Last ball thriller win : ಇನ್ನೇನು ಕೋಲ್ಕತ್ತ ವಿರುದ್ದ ಪಂದ್ಯ ಸೋತೆವು ಎಂದು ಲಖನೌ ತಂಡದವರು ಕೂತಿದ್ದಾಗ, ಆಡಲು ಬಂದ ಮುಕುಲ್ ಚೌಧುರಿ, ಪಂದ್ಯದ ಗತಿಯನ್ನೇ ಬದಲಾಯಿಸಿದರು. ಕೊನೇ ಬಾಲ್’ನಲ್ಲಿ ತಂಡಕ್ಕೆ ಗೆಲುವು ತಂದು ಕೊಟ್ಟ ಮುಕುಲ್, ಪಂದ್ಯ
ಈ ಬಾರಿ ದ್ವಿತೀಯ ಪಿಯುಸಿಯಲ್ಲಿ ದಾಖಲೆಯ ಫಲಿತಾಂಶ ಹೊರಬಿದ್ದಿದ್ದು, ಎಲ್ಲಾ ವಿಭಾಗದಲ್ಲೂ ಉತ್ತಮ ಫಲಿತಾಂಶ ಕಂಡುಬಂದಿದೆ. ಅದರಲ್ಲೂ ಪ್ರಮುಖವಾಗಿ ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಲ್ಲಿ ಹೆಣ್ಣುಮಕ್ಕಳೇ ಮೇಲುಗೈ ಸಾಧಿಸ
2 ಪಂದ್ಯಗಳನ್ನು ತವರಲ್ಲಿ ಆಡಿ ಗೆದ್ದಿರುವ ಆರ್ಸಿಬಿ ಮೊದಲ ಬಾರಿಗೆ ತವರಿನಾಚೆಯ ಪಂದ್ಯಕ್ಕೆ ಸಜ್ಜಾಗಿದೆ. ರಾಜಸ್ಥಾನ ರಾಯಲ್ಸ್ ತಂಡ ಎಲ್ಲಾ ಯುವ ಪ್ರತಿಭೆಗಳ ಜೊತೆ ಟಫ್ ಫೈಟ್ ಕೊಡಲು ಸಜ್ಜಾಗಿದೆ. ವೈಭವ ಸೂರ್ಯವಂಶಿ ಆಟದ ಮೇಲೆ ನಿ
ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಬಿಸಿಲಿನ ತಾಪ ಮತ್ತು ಹೀಟ್ ವೇವ್ (ಉಷ್ಣಗಾಳಿ) ಹಿನ್ನೆಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ನೀಡಿದೆ. ಹೆಚ್ಚುತ್ತಿರುವ ತಾಪಮಾನ: ಮುಂದಿನ
ಚಳ್ಳಕೆರೆ ತಾಲೂಕಿನ ಮೀರಾಸಾಬಿಹಳ್ಳಿ ವ್ಯಾಪ್ತಿಯಲ್ಲಿರುವ, ರಾಜ್ಯದ ಎರಡನೇ ಅತಿದೊಡ್ಡ ಕೆರೆ ಎನಿಸಿಕೊಂಡಿರುವ ರಾಣಿಕೆರೆಯ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಕಂದಾಯ ಇಲಾಖೆ ಯಶಸ್ವಿಯಾಗಿ ನಡೆಸಿದೆ. ಒತ್ತುವರಿ ತೆರವು: ಕಳ
ಬೆಂಗಳೂರಿಗೆ ಪರ್ಯಾಯವಾಗಿ ಮೈಊರು ತುಮಕೂರಲ್ಲಿ ರೈಲ್ವೆ ಯೋಜನೆಗಳ ಅಭಿವೃದ್ಧಿ ಕೈಗೊಳ್ಳಲಾಗುವುದು ಎಂದು ಕೇಂದ್ರ ಸಚಿವ ವಿ ಸೋಮಣ್ಣ ಹೇಳಿದ್ದಾರೆ.
ಸಂಪೂರ್ಣ ಪಿಯು ಫಲಿತಾಂಶದಲ್ಲಿ ಉಡುಪಿ ಪ್ರಥಮವಾಗಿ, ದಕ್ಷಿಣ ಕನ್ನಡ ದ್ವಿತೀಯವಾಗಿದ್ದರೆ, ಕೇವಲ ಸರಕಾರಿ ಪಿಯು ಕಾಲೇಜುಗಳ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಪ್ರಥಮ ಹಾಗೂ ಉಡುಪಿ ದ್ವಿತೀಯ ಸ್ಥಾನದಲ್ಲಿದೆ. ವಿಜ್ಞಾನ-ವಾಣಿಜ್ಯ ವಿ
ಬಳ್ಳಾರಿ ಕೇಂದ್ರ ಕಾರಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಶೋಕ್ ಕುಮಾರ್, ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ ಶೇ. 80.16 ಅಂಕ ಗಳಿಸಿ ಗಮನಸೆಳೆದಿದ್ದಾರೆ. ಜೈಲು ಅಧಿಕಾರಿಗಳ ಪ್ರೋತ್ಸಾಹದಿಂದ ಸ್ವಯಂ ಅಧ್ಯಯನ ನಡೆಸಿ
ಶಿವಮೊಗ್ಗದ ಹುಲಿಕಲ್ ಘಾಟ್ನಲ್ಲಿ ತಡೆಗೋಡೆ ನಿರ್ಮಾಣ ವೇಳೆ ಗುಡ್ಡ ಕುಸಿತ ಸಂಭವಿಸಿ, ಮೇಲ್ವಿಚಾರಕ ರಾಘವೇಂದ್ರ ಮೃತಪಟ್ಟಿದ್ದಾರೆ. ಇನ್ನೂ ಕೆಲವರು ಮಣ್ಣಿನಡಿ ಸಿಲುಕಿರುವ ಆತಂಕವಿದೆ. ಘಟನೆಯಿಂದಾಗಿ ಮಲೆನಾಡು-ಕರಾವಳಿ ಸಂಪರ್
ರಾಜ್ಯ ಸರ್ಕಾರ ಆಯುಷ್ಮಾನ್ ಭಾರತ್ ಕಾರ್ಡ್ದಾರರಿಗೆ ಗುಡ್ನ್ಯೂಸ್ ನೀಡಿದೆ. ಹಲ್ಲಿನ ರೂಟ್ ಕೆನಾಲ್ ಚಿಕಿತ್ಸೆಗೂ ಅನುಮತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ. ನ್ನು ಮುಂದೆ ಈ ಚಿಕಿತ್ಸೆಗೂ ವಿಮಾ ಸೌಲಭ್ಯ ಅನ್ವಯ ಆಗಲಿದೆ.
ಬಲವಂತದ ಸಂಭೋಗದ ಬಗ್ಗೆ ಪತಿಯ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರದ್ದು ಮಾಡಲು ಹೈಕೋರ್ಟ್ ನಿರಾಕರಣೆ ಮಾಡಿದೆ. ಪತಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಏಕಸದಸ್ಯ ನ್ಯಾಯಪೀಠ ವಜಾ ಮಾಡಿದೆ. ಇನ್ನು ಪ
ಕರ್ನಾಟಕ ಸರ್ಕಾರ ನಡೆಸುವ ದ್ವಿತೀಯ ಪಿಯುಸಿ 2026 ರ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ 600 ಕ್ಕೆ 600 ಅಂಕಗಳಿಸಿ ಬೆಂಗಳೂರಿನ ಅದಿತಿ ಬಾಪೂ, ಮಂಗಳೂರಿನ ದಿಶಾ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಇನ್ನು ಕಲಾ ವಿಭಾಗದಲ
ಭಾರತದ ಪ್ರಜಾಪ್ರಭುತ್ವ ಅದೆಷ್ಟು ಪ್ರಬುದ್ಧವಾಗಿದೆ ಎಂಬುದಕ್ಕೆ ಇತ್ತೀಚಿಗೆ ಮುಕ್ತಾಯ ಕಂಡ ಕೇರಳಂ ವಿಧಾನಸಭೆ ಚುನಾವಣೆ ಪ್ರಚಾರ ಸಾಕ್ಷಿ ಒದಗಿಸಿದೆ. ಕೇರಳಂನಲ್ಲಿ ಇಂದು (ಏ.9-ಗುರುವಾರ) ಏಕಹಂತದ ಮತದಾನ ಪ್ರಕ್ರಿಯೆ ಪೂರ್ಣಗೊಂಡ
‘ಕರ್ಣ’ ಸೀರಿಯಲ್ ಖ್ಯಾತಿಯ ಅಂಕಿತಾ ಜಯರಾಮ್ ದ್ವಿತೀಯ ಪಿಯುಸಿಯಲ್ಲಿ ಅಪ್ರತಿಮ ಸಾಧನೆ ಮಾಡಿದ್ದಾರೆ. 97% ಅಂಕಗಳನ್ನ ಗಳಿಸುವ ಮೂಲಕ ಡಿಸ್ಟಿಂಕ್ಷನ್ನಲ್ಲಿ ಅಂಕಿತಾ ಜಯರಾಮ್ ಪಾಸ್ ಆಗಿದ್ದಾರೆ.
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಬಿಐಎಎಲ್), ಇಂಡಿಗೋ, ಡಿಜಿ ಯಾತ್ರಾ ಫೌಂಡೇಶನ್ ಮತ್ತು ಐಎಟಿಎ ಸಂಸ್ಥೆಗಳ ಸಹಯೋಗದೊಂದಿಗೆ ಅಂತಾರಾಷ್ಟ್ರೀಯ ಪ್ರಯಾಣಿಕರಿಗಾಗಿ ಬಯೋಮೆಟ್ರಿಕ್ ಆಧಾರಿತ ‘ಸ್ಪರ್ಶ
ಯುವಕನೊಬ್ಬ ನಿಶ್ಚಳವಾಗಿ ಸುಮಾರು ಹೊತ್ತು ನಿಂತುಕೊಂಡೇ ಇದ್ದ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಡ್ರಗ್ಸ್ ಸೇವನೆಯಿಂದ ಹೀಗಾಗಿದೆ ಎಂಬ ಚರ್ಚೆಗಳು ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿದ್ದವು. ಇದು ಜೋ
ಅಮೆರಿಕ ಮತ್ತು ಇರಾನ್ ನಡುವೆ ಕದನ ವಿರಾಮ ಒಪ್ಪಂದ ಜಾರಿಗೊಳಿಸುವಲ್ಲಿ ಪಾಕಿಸ್ತಾನ ನಿರ್ವಹಿಸಿದ ಪಾತ್ರದ ಬಗ್ಗೆ ಭಾರತದಲ್ಲಿ ಭಾರೀ ಚರ್ಚೆಗಳಾಗುತ್ತಿವೆ. ಹಲವರು ಇದನ್ನು ಭಾರತದ ವಿದೇಶಾಂಗ ನೀತಿಯ ವೈಫಲ್ಯ ಎಂದು ಕರೆದಿದ್ದಾರ
ಎಚ್ಡಿ ಕುಮಾರಸ್ವಾಮಿ ಹಾಗೂ ಎಂ ಚಂದ್ರಶೇಖರ್ ಅವರ ನಡುವಿನ ಜಗಳ ಬಗೆಹರಿಸಿಕೊಳ್ಳಲು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳನ್ನು ಮಧ್ಯಸ್ಥಿಕೆದಾರರನ್ನಾಗಿ ಹೈಕೋರ್ಟ್ ನೇಮಿಸಿದೆ. ನ್ಯಾ. ಎಸ್ ಸುನೀಲ್ ದತ್ ಯಾದವ
ಬೆಂಗಳೂರು ಉತ್ತರ, ತುಮಕೂರು, ದೊಡ್ಡಬಳ್ಳಾಪುರದ ವಿಶೇಷ ಎಸಿಗಳು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಗಣನೀಯ ಸಂಖ್ಯೆಯಲ್ಲಿ ಪ್ರಕರಣಗಳನ್ನು ಗುಣಮಟ್ಟವಾಗಿ ವಿಲೇ ಮಾಡುತ್ತಿದ್ದಾರೆ ಎಂದು ಪ್ರಶಂಸಿಸಿದ ಸಚಿವರು. ಒಂದೂವ
ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 600 ಅಂಕ ಗಳಿಸಿ ದಕ್ಷಿಣ ಕನ್ನಡದ ದಿಶಾ ರಾಜ್ಯಕ್ಕೇ ಪ್ರಥಮ ಸ್ಥಾನ ಪಡೆದಿದ್ದಾರೆ. ಪರೀಕ್ಷೆ ನಡೆಯುತ್ತಿದ್ದಾಗಲೇ ತಾಯಿಯನ್ನು ಕಳೆದುಕೊಂಡ ದುಃಖದಲ್ಲೂ ಧೃತಿಗೆಡದೆ, ಅಚಲ ಛಲದಿಂದ
ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಘಟಕವು ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳನ್ನು ಅಭಿನಂದಿಸಿದೆ. ಅಲ್ಲದೇ ಪರೀಕ್ಷೆಯಲ್ಲಿ ಅನುತ್ತೀರ್ಣಗ
ಭಾರತದ ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಆದರೆ, ಮುಖ್ಯಮಂತ್ರಿಯವರ ಅಧಿಕೃತ ಸರ್ಕಾರಿ ಖಾತೆಯ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಿರಂತರವಾಗಿ ವಿಷಕಾರುವುದು ಮತ
ಮುಸ್ಲಿಮರು ತಮ್ಮ ಮನೆಯಲ್ಲಿ ಗೋಮಾಂಸ ಸೇವನೆ ಮಾಡುವುದಕ್ಕೆ ಯಾವ ಅಭ್ಯಂತರವೂ ಇಲ್ಲ ಎಂಬ ಅಸ್ಸಾಂ ಮುಖ್ಯಮಂತ್ರಿ ಹೀಮಂತ ಬಿಸ್ವಾ ಶರ್ಮಾ ಹೇಳಿಕೆ ಇದೀಗ ರಾಷ್ಟ್ರ ಮಟ್ಟದಲ್ಲಿ ಚರ್ಚೆಗೀಡಾಗಿದೆ. ಗೋಮಾಂಸ ಸೇವನೆ ಕುರಿತ ರಾಷ್ಟ್ರೀ
Samart Choudhary New CM Of Bihar : ರಾಜ್ಯಸಭೆಗೆ ಆಯ್ಕೆಯಾಗಿರುವ ನಿತೀಶ್ ಕುಮಾರ್, ಏಪ್ರಿಲ್ ಹದಿನಾಲ್ಕರಂದು ರಾಜೀನಾಮೆ ನೀಡಲಿದ್ದಾರೆ ಎಂದು ವರದಿಯಾಗಿದೆ. ಅವರ ಜಾಗಕ್ಕೆ ಡಿಸಿಎಂ ಸಮರ್ಥ್ ಚೌಧುರಿ ಅವರು ಮುಂದಿನ ಮುಖ್ಯಮಂತ್ರಿ ಆಗುವ ಸಾಧ್ಯತೆಯಿ
ಡಿಜಿಟಲ್ ಅರೆಸ್ಟ್ ನೆಪದಲ್ಲಿ ವೃದ್ದರೊಬ್ಬರಿಗೆ ಬರೋಬ್ಬರಿ 15.45 ಕೋಟಿ ವಂಚಿಸಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಹೈದರಬಾದ್ ಮೂಲದ ವೆಂಕದೋತ್ ನಾಯಿಕ ಹಾಗೂ ದೇಗಾವತ ನಾಯಿಕ ಎಂಬವರು ಸಿಬಿಐ ಡೈರೆಕ್ಟರ್ ಕೆ. ಸುಬ್ರಮಣ್ಯಂ ಹ
ಎಲ್ ಪಿ ಜಿ ಪೂರೈಕೆ ಸಮಸ್ಯೆಯಿಂದ ಸಾವಿರಾರು ಉದ್ಯಮಗಳು ಬೀದಿಗೆ ಬಂದಿದೆ. ಅಕ್ಕ ಪಕ್ಕದ ರಾಜ್ಯಗಳಲ್ಲಿ ಎಲ್ಪಿಜಿ ಪೂರೈಕೆ ಇಷ್ಟೊಂದು ಸಮಸ್ಯೆ ಆಗುತ್ತಿಲ್ಲ. ಆದರೆ, ನಮ್ಮಲ್ಲಿ ಕೊರತೆ ಇದೆ ಹಾಗೂ ಮಲತಾಯಿ ಧೋರಣೆ ಅನುಸರಿಸಲಾಗುತ್
ಚಿತ್ರದುರ್ಗದ ರಾಂಪುರ ಊರು ಹತ್ತು ಹಲವು ವಿಷಯಗಳಿಗೆ ಹೆಸರುವಾಸಿ. ಇಲ್ಲಿನ ಮಣ್ಣಿನ ಋಣ ಮರೆಯಲಾಗದ ಅನಿವಾಸಿ ಕನ್ನಡಿಗರಾಗಿರುವ ಪಿಎಸ್ ರಂಗನಾಥ್ ಅವರು ಈ ಊರಿನ ಕುರಿತು ಬರೆದ ಹಾಡು ಈಗ ಎಲ್ಲರ ಗಮನಸೆಳೆಯುತ್ತಿದೆ.
ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಅಖಾಡದಲ್ಲಿ ಪ್ರಧಾನಿ ಮೋದಿ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಬಂಗಾಳದ ಜನತೆಗೆ 6 ಗ್ಯಾರಂಟಿಗಳನ್ನು ಘೋಷಿಸಿದ್ದಾರೆ. ಪ್ರಧಾನಿಯವರು ನೀಡಿದ ಪ್ರಮುಖ ಭರವಸೆಗಳಲ್ಲಿ ಮಹಿಳೆಯರ ಸುರಕ್ಷ
ಬೆಂಗಳೂರಿನ ನೆಲಮಂಗಲದ ಜಿಯೋ ಮಾರ್ಟ್ ನ ಗೋದಾಮಿಗೆ ಬೆಂಕಿ ಬಿದ್ದಿದ್ದು, ಅಗ್ನಿ ಅವಘಡಕ್ಕೆ ಗೋದಾಮಿನಲ್ಲಿದ್ದ ಕೊಟ್ಯಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿದೆ. ರಾತ್ರಿ ಸಮಯದಲ್ಲಿ ಬೆಂಕಿ ಕಾಣಿಸಿಕೊಂಡಿರುವ ಪರಿ
ಮಾರ್ಚ್ , ಏಪ್ರಿಲ್ ತಿಂಗಳಲ್ಲಿ ಅಬ್ಬರಿಸುತ್ತಿದ್ದ ಪೂರ್ವ ಮುಂಗಾರು ಮಳೆ ಈ ಬಾರಿ ಹೆಚ್ಚಾಗಿ ಬಂದಿಲ್ಲ. ಅಲ್ಲಲ್ಲಿ ಹಗುರ, ಸಾಧಾರಣ ಮಳೆಯಷ್ಟೇ ಸುರಿಸಿ ಹೋಗಿದೆ. ಇನ್ನು ಮುಂದೆಯೂ ಯಾವುದೇ ಚಂಡಮಾರುತ ಲಕ್ಷಣ ಇಲ್ಲದೇ ಇರುವುದರಿಂದ
ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರಿಯಾಂಕ್ ಖರ್ಗೆ ಅವರನ್ನು ಜೈಲಿಗೆ ಹಾಕಿಸುತ್ತೇವೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಅವರ ಹೇಳಿಕೆಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ ಪ್ರಿಯಾಂಕ್ ಖರ್ಗೆ, ಅವರ
ಮಧ್ಯಪ್ರಾಚ್ಯಕ್ಕೂ ಶಾಂತಿಗೂ ಎಣ್ಣೆ-ಸೀಗೆಕಾಯಿ ಸಂಬಂಧ ಅನ್ನೋ ಮಾತಿದೆ. ಈಗಷ್ಟೇ ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದದಿಂದ ನೆಮ್ಮದಿಯ ನಿಟ್ಟುಸಿರುವ ಬಿಟ್ಟಿದ್ದ ಮಧ್ಯಪ್ರಾಚ್ಯ, ಈಗ ಲೆಬನಾನ್ ಮೇಲೆ ಇಸ್ರೇಲ್ ಕೆಂಡದ ಮಳೆ ಸು
ಇನ್ನೇನು ಅಮರಿಕ-ಇರಾನ್ ನಡುವೆ ಕದನ ವಿರಾಮ ಒಪ್ಪಂದ ಏರ್ಪಟ್ಟಿದೆ. ಹಾರ್ಮುಜ್ ಜಲಸಂಧಿ ಕೂಡ ತೆರೆದುಕೊಂಡಿದ್ದು, ಎಲ್ಲವೂ ಸಹಜ ಸ್ಥಿತಿಗೆ ಮರಳಲಿದೆ ಎಂದುಕೊಂಡಿದ್ದ ಜಗತ್ತಿಗೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೆ
ಮಧ್ಯಪ್ರಾಚ್ಯ ಯುದ್ಧಕ್ಕೆ 2ವಾರಗಳ ಕದನವಿರಾಮ ಘೋಷಣೆಯಾಗಿದ್ದು, ಈ ಬೆನ್ನಲ್ಲೇ ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ ನಲ್ಲಿ ಏ.10ರಂದು ಅಮೆರಿಕಾ-ಇರಾನ್ ನಡುವೆ ಶಾಂತಿ ಒಪ್ಪಂದದ ರಾಜತಾಂತ್ರಿಕ ಮಾತುಕತೆಗಳು ನಡೆಯಲಿವೆ. ಈ ನಿ
ಬೆಂಗಳೂರು ನಗರದಲ್ಲಿ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಸಕ್ರಿಯವಾಗಿರುವ ಸಿಸಿಬಿ ಮತ್ತು ಸ್ಥಳೀಯ ಪೊಲೀಸರು ರೌಡಿಗಳ ದಮನಕ್ಕೆ ಮುಂದಾಗಿದ್ದಾರೆ. ಪ್ರಸಕ್ತ ವರ್ಷದ ಮೊದಲ ಮೂರು ತಿಂಗಳಲ್ಲೇ 37 ರೌಡಿಗಳನ್ನು ನಗರದಿಂದ ಗಡೀಪಾರು ಮಾಡ
ಬಿಜೆಪಿ ಮುಖಂಡನಾಗಿದ್ದ ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ವಿನಯ್ ಕುಲಕರ್ಣಿ ವಿರುದ್ಧದ ಪ್ರಕರಣದ ತೀರ್ಪು ಏಪ್ರಿಲ್ 15 ಕ್ಕೆ ಮುಂದೂಡಿಕೆ ಮಾಡಲಾಗಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಗುರುವಾರ ತೀರ್
ಬೆಂಗಳೂರಿನ ಹೊಸಕೋಟೆಯಿಂದ ಹೊಸೂರು ಮಾರ್ಗದಲ್ಲಿ ನಿರ್ಮಿಸಲಾಗುತ್ತಿರುವ ಸ್ಯಾಟಲೈಟ್ ಟೌನ್ ರಿಂಗ್ ರಸ್ತೆ ಕಾಮಗಾರಿ ವೇಗವಾಗಿ ಸಾಗುತ್ತಿದ್ದು, ಮುಂದಿನ ಜೂನ್ ವೇಳೆಗೆ ಅಂತ್ಯಗೊಳ್ಳುವ ನೀರಿಕ್ಷಯಿದೆ. ಇನ್ನು, ಆರಂಭಿಕವಾಗಿ ಕ
Virat Kohli Vs Babar Azam : ವಿಶ್ವ ಕ್ರಿಕೆಟ್’ನಲ್ಲಿ ಚೇಸ್ ಮಾಸ್ಟರ್ ಎಂದೇ ಹೆಸರು ಪಡೆದಿರುವ ವಿರಾಟ್ ಕೊಹ್ಲಿಯ ಜೊತೆ ಹೋಲಿಕೆ ಮಾಡಿದ್ದಕ್ಕೆ ಪಾಕಿಸ್ತಾನದ ಸ್ಟಾರ್ ಬ್ಯಾಟ್ಸಮ್ಯಾನ್ ಬಾಬರ್ ಆಝಂ ಸಿಟ್ಟಾಗಿದ್ದಾರೆ. ನಾನು ಕೂಡಾ ಬಹಳಷ್ಟು ಪಂದ
ಡೇವಿಡ್ ಮಿಲ್ಲರ್ ಎಂಬ ಹೆಸರು ಅದೃಷ್ಟ ಮತ್ತು ದುರದೃಷ್ಟದ ಸಮ್ಮಿಳನ. ರೋಚಕ ಪಂದ್ಯಗಳಲ್ಲಿ ವಿರಾವೇಶದ ಹೋರಾಟದ ಹೊರತಾಗಿಯೂ ಸೋಲು ಅನುಭವಿಸುವುದು ಆತನ ದುರದೃಷ್ಟಕ್ಕೆ ಸಾಕ್ಷಿಯಾದರೆ, ಆ ಸೋಲಿನ ಹೊರತಾಗಿಯೂ ತನ್ನ ಆಟಕ್ಕಾಗಿ ಕ
ಪ್ರಯಾಣಿಕರಿದ್ದ ರೈಲಿನಲ್ಲಿ ರಾತ್ರಿ ವೇಳೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣ ಎಚ್ಚೆತ್ತುಕೊಂಡ ಪರಿಣಾಮ ಆಗಬಹುದಾಗಿದ್ದ ಭಾರಿ ದುರಂತವೊಂದು ತಪ್ಪಿದೆ.
ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇಕಡಾ 33 ರಷ್ಟು ಸ್ಥಾನಗಳನ್ನು ಮೀಸಲಿಡುವ ಐತಿಹಾಸಿಕ ನಾರಿ ಶಕ್ತಿ ವಂದನ್ ಅಧಿನಿಯಮಕ್ಕೆ ಕೇಂದ್ರ ಸಚಿವ ಸಂಪುಟವು ಅನುಮೋದನೆ ನೀಡಿದೆ. ಈ ನಿರ್ಧಾರವು ಭಾರತೀಯ ರಾಜಕಾರಣದಲ
ಚಾರಣಿಗರ ಸುರಕ್ಷತೆಗಾಗಿ ಪ್ರಮಾಣಿತ ಮಾನದಂಡ ರೂಪಿಸಲು ಮತ್ತು ಟ್ರ್ಯಾಕಿಂಗ್ ಆಪ್ ಅಭಿವೃದ್ಧಿಪಡಿಸಲು ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ಚಾರಣಕ್ಕೆ ಸಂಬಂಧಿಸಿದಂತೆ ಸರಣಿ ಅವಾಂತರಗಳು ನಡೆದ ಹಿನ
ಮಧ್ಯಪ್ರಾಚ್ಯದಲ್ಲಿ ಕದನವಿರಾಮದ ಬೆನ್ನಲ್ಲೇ, ಒಪ್ಪಂದದ ಪ್ರಕಾರ ಹೊರ್ಮುಜ್ ಜಲಸಂಧಿಯನ್ನು ಹಡಗುಗಳ ಸಂಚಾರಕ್ಕೆ ಇರಾನ್ ಮುಕ್ತಗೊಳಿಸಿದೆ. ಈ ಬೆನ್ನಲ್ಲೇ, ಯುದ್ಧದ ಸಮಯದಲ್ಲಿ ಇಲ್ಲಿ ಅಳವಡಿಸಲಾಗಿದ್ದ ಸಮುದ್ರ ಮೈನ್ ಗಳನ್ನ
ಬೆಂಗಳೂರು ಮೆಟ್ರೋ ಈ ಹಿಂದೆ ದೆಹಲಿಯ ನಂತರ ದೇಶದ ಎರಡನೇ ಅತಿದೊಡ್ಡ ಮೆಟ್ರೋ ಜಾಲ ಎಂಬ ಹೆಗ್ಗಳಿಕೆಯನ್ನು ಹೊಂದಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಮುಂಬೈ ನಗರದಲ್ಲಿ ಮೆಟ್ರೋ ಕಾಮಗಾರಿಗಳು ಅತ್ಯಂತ ವೇಗವಾಗಿ ಪೂರ್ಣಗೊಂಡು, ಹೊಸ
Iran and US Ceasefire : ಅಮೆರಿಕ ಮತ್ತು ಇರಾನ್ ನಡುವೆ ನಡೆದ ಕದನ ವಿರಾಮಕ್ಕೆ ಮಧ್ಯಸ್ಥಿಕೆ ವಹಿಸುತ್ತಿರುವ ಪಾಕಿಸ್ತಾನದ ವಿರುದ್ದ ಇಸ್ರೇಲ್ ಕೆಂಡಕಾರಿದೆ. ಇಸ್ರೇಲ್, ಯಾವತ್ತೂ ಇಸ್ಲಾಮಾಬಾದ್’ಅನ್ನು ವಿಶ್ವಾಸಾರ್ಹ ದೇಶ ಎಂದು ನಂಬುವುದಿಲ
ಇಂದು ಕೆಕೆಆರ್ ಹಾಗೂ ಲಖನೌ ಸೂಪರ್ ಜೈಂಟ್ಸ್ ತಂಡ ಮುಖಾಮುಖಿಯಾಗಲಿದೆ. ಈವರೆಗೂ ಆಡಿರುವ ಒಟ್ಟು 6 ಪಂದ್ಯಗಳಲ್ಲಿ ಕೆಕೆಅರ್ 2 ಬಾರಿ ಮಾತ್ರ ಜಯಗಳಿಸಿತ್ತು, 4 ಬಾರಿ ಲಖನೌ ಗೆದ್ದಿತ್ತು. ಇಂದು ರಾತ್ರಿ 7-30 ಕ್ಕೆ ಪಂದ್ಯ ಆರಂಭ ಆಗಲಿದ್ದು,
ಮಧ್ಯಪ್ರಾಚ್ಯದ ಸಂಘರ್ಷಕ್ಕೆ 2ವಾರಗಳ ತಾತ್ಕಾಲಿಕ ಕದನವಿರಾಮ ಘೋಷಣೆಯಾಗಿದೆ, ಆದಾಗ್ಯೂ, ಇಸ್ರೇಲ್ ಇದು ಲೆಬನಾನ್ ಗೆ ಅನ್ವಯಿಸುವುದಿಲ್ಲ ಎಂದು ಪ್ರತಿಪಾದಿಸುತ್ತಿದ್ದು, ಭಾರಿ ಪ್ರಮಾಣದ ವೈಮಾನಿಕ ದಾಳಿ ನಡೆಸಿದೆ. ಇದರಿಂದಾಗ
ಮೈಸೂರು ಮಹಾನಗರ ಪಾಲಿಕೆಯು ತನ್ನ ಆದಾಯವನ್ನು ಹೆಚ್ಚಿಸಿಕೊಳ್ಳಲು ಹೊಸ ಮಾರ್ಗವೊಂದನ್ನು ಕಂಡುಕೊಂಡಿದ್ದು, ಪಾಲಿಕೆಯಿಂದ ಕುಡಿಯುವ ನೀರಿನ ಸಂಪರ್ಕ ಪಡೆಯದಿದ್ದರೂ ಒಳಚರಂಡಿ ವ್ಯವಸ್ಥೆಯನ್ನು ಬಳಸುತ್ತಿರುವ ಮನೆ ಮತ್ತು ಅಪಾರ್
ಬಿಸಿಲೂರು ಎಂದೇ ಕರೆಯಲ್ಪಡುವ ಬಳ್ಳಾರಿಯಲ್ಲಿ ಬೇಸಿಗೆಯ ಪ್ರಖರತೆ ಹೆಚ್ಚಾದಂತೆಲ್ಲಾ ನೀರಿನ ಅಭಾವ ತಲೆದೂರುವುದು ಮಾಮೂಲಿ. ಆದರೆ ಈ ಬಾರಿ ಈ ಜಲಕ್ಷಾಮದ ಬಿಸಿ ಸಾಮಾನ್ಯ ಜನರಿಗಷ್ಟೇ ಅಲ್ಲದೆ, ಕೇಂದ್ರ ಕಾರಾಗೃಹದ ಕೈದಿಗಳಿಗೂ ತೀವ
ಬೆಂಗಳೂರು-ಚೆನ್ನೈ ಎಕ್ಸ್ಪ್ರೆಸ್ವೇ ಯೋಜನೆಯು ದಕ್ಷಿಣ ಭಾರತದ ಪ್ರಮುಖ ಆರ್ಥಿಕ ಕಾರಿಡಾರ್ ಆಗಿದ್ದು, ಸುಮಾರು 18 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ 263 ಕಿಲೋಮೀಟರ್ ಉದ್ದದ ಅತ್ಯಾಧುನಿಕ ರಸ್ತೆಯನ್ನು ನಿರ್ಮಿಸಲಾಗುತ್ತಿದೆ. 202
ಕರಾವಳಿ ಜಿಲ್ಲೆಗಳಲ್ಲಿ ಪ್ರಥಮ ಪಿಯುಸಿಯಿಂದಲೇ ಮುತುವರ್ಜಿವಹಿಸಿ, ವಿದ್ಯಾರ್ಥಿಗಳನ್ನು ತಯಾರುಮಾಡುವುದರಿಂದ ದ್ವಿತೀಯ ಪಿಯುಸಿ ಫಲಿತಾಂಶ ಉತ್ತಮವಾಗಿ ಬರಲು ಸಾಧ್ಯವಾಗುತ್ತದೆ. ಅಲ್ಲದೆ ದ್ವಿತೀಯ ಪಿಯು ಅಂಕಗಳಲ್ಲಿ ವ್ಯತ್ಯ
GT Vs DC Match Highlights- ಕೊನೆ ಎಸೆತದವರೆಗೂ ಕ್ರಿಕೆಟ್ ಪ್ರೇಮಿಗಳಿಗೆ ರೋಚಕತೆಯನ್ನು ಉಣಬಡಿಸಿದ ಐಪಿಎಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವು ಡೆಲ್ಲಿ ಕ್ಯಾಪಿಟಲ್ಸ್ ಅನ್ನು 1 ರನ್ ಗಳಿಂದ ಸೋಲಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಗುಜರಾ
Pakistan PM Prime Minister X Post- ಅಮೆರಿಕ-ಇರಾನ್ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಅವರು ಸಿದ್ಧಪಡಿಸಿದ ಸಂದೇಶದ ಡ್ರಾಫ್ಟ್ ಅನ್ನು ಇದ್ದಂತೆಯೇ ಪೋಸ್ಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪಹಾಸ್ಯಕ್ಕೀಡಾಗ
Fraud Case -ನಗರಾಭಿವೃದ್ಧಿ ಇಲಾಖೆಯಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಗುತ್ತಿಗೆದಾರ ಮನುಕುಮಾರ್ ಎಂಬುವವರಿಂದ 20 ಲಕ್ಷ ರೂಪಾಯಿ ಪಡೆದು ವಂಚಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆರೋಪಿ ಎಂ.ಸಿ. ಗಿರೀಶ್ ಮತ್ತು ತಂಡವು ವಿಧಾನ

30 C