ಸಿಟಿ ರವಿ ಅವರ 'ಬಜೆಟ್ನಲ್ಲಿ ಮುಸ್ಲಿಮರ ಓಲೈಕೆ' ಎಂಬ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಮುಸ್ಲಿಮರ ಜನಸಂಖ್ಯೆ ಶೇ. 40 ರಷ್ಟಿದ್ದು, ಆ ಪ್ರಮಾಣಕ್ಕೆ ಹೋಲಿಸಿದರೆ ಬಜೆಟ್ನಲ್
ಮಧ್ಯಪ್ರಾಚ್ಯದ ಸಂಘರ್ಷವನ್ನು ಶಮನಗೊಳಿಸುವಲ್ಲಿ ಅಮೆರಿಕಾ ಹಾಗೂ ಇರಾನ್ ನಡುವೆ ರಾಜತಾಂತ್ರಿಕ ಮಾತುಕತೆಗೆ ಮಧ್ಯಸ್ಥಿಕೆ ವಹಿಸಿ ಜಾಗತಿಕವಾಗಿ ತನ್ನ ಸಾಮರ್ಥ್ಯವನ್ನು ತೋರ್ಪಡಿಸಿಕೊಳ್ಳಲು ಪ್ರಯತ್ನಿಸಿದ್ದ ಪಾಕ್ ಭಾರಿ ಮ
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಆಟೋ ಚಾಲಕರ ಹಿತದೃಷ್ಟಿಯಿಂದ ರಾಜ್ಯ ಸರ್ಕಾರಕ್ಕೆ 6ನೇ ಗ್ಯಾರಂಟಿ ಘೋಷಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಗ್ರಹಿಸಿದ್ದಾರೆ. ರಾಜ್ಯ ಸರ್ಕಾರವು ಇಂಧನದ ಮೇಲೆ ವಿಧಿಸಿರು
ರಾಜ್ಯದಲ್ಲಿ ದ್ವೇಷದ ರಾಜಕಾರಣ ನಡೆಯುತ್ತಿದೆ ಎಂಬುವುದು ಬಿಜೆಪಿ ಆರೋಪವಾಗಿದೆ. ಆದರೆ ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿ ಉದ್ದೇಶಪೂರ್ವಕ ದ್ವೇಷದ ರಾಜಕಾರಣ ಮಾಡುತ್ತಿಲ್ಲ ಎಂಬುವುದು ಕಾಂಗ್ರೆಸ್ ವಾದವಾಗಿದೆ. ಈ ನಡುವೆ ವಿರೋ
ಬೇಸಿಗೆ ರಜೆ ಹಿನ್ನೆಲೆಯಲ್ಲಿ ಈ ಬಾರಿ ಬೇಸಿಗೆ ಶಿಬಿರಗಳ ಆಯೋಜನೆಯಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದೆ. ವಿಶೇಷವಾಗಿ ನಗರ ಪ್ರದೇಶಗಳಲ್ಲಿ ಇಂತಹ ಶಿಬಿರಗಳ ಸಂಖ್ಯೆ ಶೇಕಡಾ 25 ರಷ್ಟು ಹೆಚ್ಚಾಗಿದ್ದು, ಅಲ್ಲಿ ಡ್ಯಾನ್ಸ್, ಮ್ಯೂಸಿಕ್,
Mamata Banerjee Losing Ground : ಮುಂಬರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ, ಹೊಸ ಒಪಿನಿಯನ್ ಪೋಲ್ ಒಂದು ಹೊರಬಿದ್ದಿದೆ. ಇದರ ಪ್ರಕಾರ, ಬಂಗಾಳದ ಹಲವು ಕ್ಷೇತ್ರಗಳಲ್ಲಿ ತೃಣಮೂಲ ಕಾಂಗ್ರೆಸ್ ನೆಲೆಯನ್ನು ಕಳೆದುಕೊಳ್ಳುವ ಭೀತ
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ನಡುವೆ ಅಮೆರಿಕಾದ 2 ಫೈಟರ್ ಜೆಟ್ ಗಳನ್ನು ಇರಾನ್ ಹೊಡೆದುರುಳಿಸಿದ್ದು, ಈ ಕುರಿತು ಪ್ರತಿಕ್ರಿಯೆ ನೀಡಿರುವ ಟ್ರಂಪ್ ನಾವು ಯುದ್ಧದಲ್ಲಿದ್ದು, ಈ ದಾಳಿಗಳು ನಡೆಯುತ್ತಿರುವ ರಾಜತಾಂತ್ರಿಕ
ಕಳೆದ ಎರಡು ಚುನಾವಣೆಗಳಲ್ಲಿ ತೀವ್ರ ಪೈಪೋಟಿಗೆ ಸಾಕ್ಷಿಯಾಗಿದ್ದ ಮಂಜೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿಯೂ ಜಿದ್ದಾಜಿದ್ದಿನ ಹೋರಾಟದ ವೇದಿಕೆ ಸಿದ್ಧವಾಗಿದೆ. ಕಾಸರಗೋಡು ಜಿಲ್ಲೆಯಲ್ಲೇ ಅತೀ ಹೆಚ್ಚು ಅಂದರೆ ಒಟ್ಟು 11 ಮಂ
Minority Commission post of AICC to Zameer : ಸಿದ್ದರಾಮಯ್ಯನವರ ಪರಮಾಪ್ತರಲ್ಲಿ ಒಬ್ಬರಾದ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಜನಪ್ರಿಯತೆ ಹೆಚ್ಚುತ್ತಿದೆ ಎನ್ನುವುದಕ್ಕೆ ಉದಾಹರಣೆಯಾಗಿ, ಅಲ್ಪಸಂಖ್ಯಾತ ಘಟಕದ ಸಲಹಾ ಪರಿಷತ್ತಿನಲ್ಲಿ ಅವರಿಗೆ ಸ್ಥಾ
ಮಧ್ಯಪ್ರಾಚ್ಯದಲ್ಲಿನ ಯುದ್ದದ ಪರಿಣಾಮ ರಾಜ್ಯದ ಜನರ ಮೇಲೂ ಬೀಳುತ್ತಿದ್ದು, ಇಂಧನ ಅನಿಶ್ಚಿತತೆಯಿಂದಾಗಿ ತಿಂಡಿ-ತಿನಿಸು ಸೇರಿದಂತೆ ಆಟೋ ಹಾಗೂ ವಾಹನಗಳ ಅನಿಲ ಪೂರೈಕೆಯಲ್ಲಿ ವ್ಯತ್ಯಯವುಂಟಾಗುತ್ತಿದೆ. ಇದರಿಂದಾಗಿ ಹೋಟೇಲ್ ಗ
ಮಧ್ಯ ಪ್ರಾಚ್ಯದ ಸಂಘರ್ಷವು ದಕ್ಷಿಣ ಭಾರತದ ಕೋಳಿ ಸಾಕಾಣಿಕೆ ವಲಯದ ಮೇಲೆ ಗಂಭೀರ ಪರಿಣಾಮ ಬೀರಿದೆ. ಭಾರತದ 'ಮೊಟ್ಟೆಯ ತೊಟ್ಟಿಲು' ಎನಿಸಿಕೊಂಡಿರುವ ತಮಿಳುನಾಡಿನ ನಾಮಕ್ಕಲ್ ಮತ್ತು ಕರ್ನಾಟಕದ ಭಾಗಗಳಿಂದ ಗಲ್ಫ್ ರಾಷ್ಟ್ರಗಳಿಗೆ ತ
ಜಗಳೂರು ತಾಲೂಕಿನಲ್ಲಿ ತಾಪಮಾನವು 38 ಡಿಗ್ರಿ ಸೆಲ್ಸಿಯಸ್ಗೆ ತಲುಪಿದ್ದು, ಮುಂದಿನ ದಿನಗಳಲ್ಲಿ ಇದು 42 ಡಿಗ್ರಿಯವರೆಗೆ ಏರಿಕೆಯಾಗುವ ಮುನ್ಸೂಚನೆ ಇರುವುದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರತೊಡಗಿದೆ. ವಿಶೇ
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ನಡುವೆ ಹೊರ್ಮುಜ್ ಜಲಸಂಧಿಯನ್ನು ಸುರಕ್ಷಿತಗೊಳಿಸಲು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಮಂಡಿಸಲಾಗಿದ್ದ ನಿರ್ಣಯದ ಮತದಾನ ಮುಂದಿನ ವಾರಕ್ಕೆ ಮುಂದೂಡಲಾಗಿದೆ. ಇನ್ನು, ಹೊರ್ಮುಜ್ ಜಲಸ
Raghav Chadha Joining BJP : ದೆಹಲಿಯ ಮಾಜಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಾರ್ಟಿಯ ಸಂಚಾಲಕರೂ ಆಗಿರುವ ಅರವಿಂದ್ ಕೇಜ್ರಿವಾಲ್ ಅವರ ಅತ್ಯಂತ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ರಾಜ್ಯಸಭಾ ಸದಸ್ಯ ರಾಘವ್ ಚಡ್ಡಾ ಅವರನ್ನು ಉಪನಾಯಕನ ಸ್ಥಾ
ಮಂಡ್ಯ ನಗರಕ್ಕೆ ಹೊಂದಿಕೊಂಡಂತೆ ನೂತನವಾಗಿ ತಲೆ ಎತ್ತಿರುವ ಸುಮಾರು 15 ರಿಂದ 20 ಬಡಾವಣೆಗಳು ಮೂಲ ಸೌಕರ್ಯಗಳಿಲ್ಲದೆ ಸಂಕಷ್ಟಕ್ಕೆ ಸಿಲುಕಿವೆ. ಸುಮಾರು 30,000ಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಈ ಪ್ರದೇಶಗಳಲ್ಲಿ ವಿಶೇಷವಾಗಿ ಕುಡಿ
ಶೀಘ್ರವೇ ಪಾಕ್ ಆಕ್ರಮಿತ ಕಾಶ್ಮೀರ ಭಾರತದೊಂದಿಗೆ ವಿಲೀನವಾಗಲಿದೆ. ಅಲ್ಲಿನ ಜನರು ಕಾಶ್ಮೀರದ ಪ್ರಗತಿಯಿಂದ ಸಂತಸವಾಗಿದ್ದು, ಜನಾಭಿಪ್ರಾಯ ಸಂಗ್ರಹಕ್ಕೆ ಇಚ್ಚಿಸುತ್ತಾರೆ.ಹಾಗಾಗಿ ದೇವರ ಇಚ್ಛೆಯಿದ್ದರೆ, ಅವರು ಘರ್ ವಾಪ್ಸಿ ನ
ರಾಜ್ಯದಲ್ಲಿ ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ದ ಸಂಚಾರಿ ಪೊಲೀಸರು ನಿರ್ದಾಕ್ಷಿಣ್ಯವಾಗಿ ದಂಡ ಪ್ರಯೋಗ ಮಾಡುತ್ತಿದ್ದರೂ ಸಹ ಅದನ್ನು ವಸೂಲಿ ಮಾಡುವಲ್ಲಿ ಯಶಸ್ವಿಯಾಗಿಲ್ಲ.ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 4.51 ಕೋಟಿ ಪ್ರಕ
ಪುನರ್ವಸತಿ ಕೇಂದ್ರದಿಂದ ತಪ್ಪಿಸಿಕೊಂಡ ಆಟೋ ಚಾಲಕನ ಮೇಲೆ ಹಲ್ಲೆ ನಡೆಸಿ ಸುಲಿಗೆ ಮಾಡಿ ಪರಾರಿಯಾಗಿದ್ದ ಮಾದಕ ವ್ಯಸನಿಯನ್ನು ಬಾಗಲೂರು ಪೊಲೀಸರು ಬಂಧಿಸಿದ್ದಾರೆ. ಮಾದಕ ಚಟದಿಂದ ಹೊರಬರಲುಮೇಲೆ ಪುನರ್ವಸತಿ ಕೇಂದ್ರದಿಂದ ತಪ್ಪ
ಬಯಲು ಸೀಮೆಗೆ ಶಾಶ್ವತ ಕುಡಿಯುವ ನೀರಿನ ರಾಜ್ಯದ ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಯೋಜನೆಗೆ ಕೇಂದ್ರ ಸರ್ಕಾರದಿಂದ 35 ಅಂಶಗಳ ಷರತ್ತುಬದ್ದ ತಾತ್ವಿಕ ಒಪ್ಪಿಗೆ ನೀಡಿದೆ. ಇದರಿಂದಾಗಿ ಅಕ್ಟೋಬರ್ ತಿಂಗಳಿನ ವೇಳೆಗೆ ಮೊದಲ ಹಂತದಲ್ಲ
2016ರಲ್ಲಿ ಬಡ್ತಿಯ ಆಧಾರದ ಮೇಲೆ ನೀಡಲಾಗಿದ್ದ ಜಿಲ್ಲಾ ನ್ಯಾಯಾಧೀಶರ ಸೇವಾ ಹಿರಿತನ ಪಟ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿರುವ ಹೈಕೋರ್ಟ್ ಪೂರ್ಣಪೀಠ ಈ ಸೇವಾ ಹಿರಿತನದ ಅಂತಿಮ ಪಟ್ಟಿಯನ್ನು ಎತ್ತಿ ಹಿಡಿದಿದೆ. ಅಲ
ಕರ್ನಾಟಕ ವಿಧಾನ ಪರಿಷತ್ತಿನ 12 ಮಂದಿ ಎಂಎಲ್ಸಿಗಳು ಶೀಘ್ರ ನಿವೃತ್ತಿಯಾಗಲಿದ್ದಾರೆ. ಅವರ ಸ್ಥಾನಗಳಿಗೆ ಬಿಜೆಪಿ ಕಾಂಗ್ರೆಸ್ನಿಂದ ನೂರಾರು ಆಕಾಂಕ್ಷಿಗಳು ಕಣ್ಣಿಟ್ಟಿದ್ದಾರೆ. ವಿಧಾನಸಭೆಯಿಂದ 4 ಸ್ಥಾನಗಳು ಕಾಂಗ್ರೆಸ್ಗೆ ಖ
ಮೈಸೂರಿನಲ್ಲಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳ ನಿರ್ಹವಣೆಗೆ ಆತ್ಯಾಧುನಿಕ ಡಿಪೋ ಸ್ಥಾಪಿಸಲು ರೈಲ್ವೆ ಇಲಾಖೆ ನಿರ್ಧರಿಸಿದೆ. ಇದಕ್ಕಾಗಿ 400 ಕೋಟಿ ರೂ. ವೆಚ್ಚ ಮಾಡಲಾಗುತ್ತಿದ್ದು, ಮತ್ತಷ್ಟು ರೈಲುಗಳ ಸಂಚಾರ, ನಿಲುಗಡೆಗೆ
ಚಂದಿರನ ಕಕ್ಷೆ ಸುತ್ತಲು ಹೊರಟಿರುವ ನಾಸಾದ ನಾಲ್ವರು ಗಗನಯಾತ್ರಿಗಳು, ಮಾರ್ಗ ಮಧ್ಯೆ ಭೂಮಿಯ ಸುಂದರ ಚಿತ್ರವನ್ನು ಕ್ಲಿಕ್ಕಿಸಿದ್ದು, ಇದೀಗ ಈ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ. ಆರ್ಟೆಮಿಸ್-2 ಗಗನಯಾತ
ವಿಜಯಪುರದಲ್ಲಿ ನಿರ್ಮಾಣವಾಗಿರುವ ಹೊಸ ವಿಮಾನ ನಿಲ್ದಾಣ ಆರಂಭದ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಎಂಬಿ ಪಾಟೀಲ್ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. ತೀರ್ಪಿನ ಪ್ರಕಟಣೆ ಮಾತ್ರ ಬಾಕಿ ಇದ್ದು, ಹೊರಬಿದ್ದ ತಕ್ಷಣ ವಿಮಾನ ಹಾರಾಟ
ದಾವಣಗೆರೆ ಸಂಸದೆ ಪ್ರಭಾ ಮಲ್ಲಿಕಾರ್ಜುನ ಅವರ ಹಿಂದಿ ಭಾಷಣ ವೈರಲ್ ಆಗಿದೆ. ಉಪ ಚುನಾವಣೆ ಪ್ರಚಾರದ ವೇಳೆ ಸಂಸದೆ ಮಾತನಾಡಿದ್ದು, ದಾವಣಗೆರೆಯಲ್ಲಿ ಹಿಂದಿ ಅವಶ್ಯಕತೆ ಏನಿತ್ತು ಎಂದು ಪ್ರಶ್ನೆ ಮಾಡಿದ್ದಾರೆ. ಅಷ್ಟು ಮಾತ್ರವಲ್ಲದ
ಚೆನ್ನೈ: ಇಲ್ಲಿನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ) vs ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ನಡುವಿನ ಐಪಿಎಲ್ ಪಂದ್ಯದಲ್ಲಿ, ಸಿಎಸ್ಕೆ ಬ್ಯಾಟ್ಸಮನ್ ಆಯುಷ್ ಮಾತ್ರೆ ಅವರ ಬ್
ನಾನು ಪಕ್ಷದ ನಿಷ್ಢಾವಂತ ಕಾರ್ಯಕರ್ತ, ಪಕ್ಷ ನೀಡುವ ಯಾವುದೇ ಜವಾಬ್ದಾರಿಯನ್ನು ನಿರ್ವಹಿಸುವುದಷ್ಟೇ ನನ್ನ ಕರ್ತವ್ಯ ಎನ್ನುವ ಅನೇಕ ರಾಜಕಾರಣಿಗಳು, ಚುನಾವಣೆಯಲ್ಲಿ ಟಿಕೆಟ್ ಸಿಗದಿದ್ದಾಗ, ಪಕ್ಷದಲ್ಲಿ ಉನ್ನತ ಸ್ಥಾನ ಸಿಗದಿದ್
ರಾಜ್ಯದ ಉಸ್ತುವಾರಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲಾ ಅವರು ಬಿಜೆಪಿಯನ್ನು ಜೇಬುಗಳ್ಳರು ಎಂದಿದ್ದಾರೆ. ನೀವು ಬಿಜೆಪಿ ಸರಕಾರವನ್ನು ಜೇಬುಗಳ್ಳರು ಎಂದು ಕರೆಯುವುದಾದರೆ ಯುದ್ಧದ ಕಾರಣಕ್ಕೆ ಕೆಲವು ಬೆಲೆ ಏರಿ
ಬಿಡಿಎಯಿಂದ ವಿಮಾನ ನಿಲ್ದಾಣ ರಸ್ತೆಯ ಮೇಖ್ರಿ ವೃತ್ತದ ಬಳಿಕ ಹೊಸ ಫ್ಲೈಓವರ್ ನಿರ್ಮಾಣ ಮಾಡಲಾಗುತ್ತಿದೆ. 1.6 ಕಿ.ಮೀ ಉದ್ಧವಿದ್ದು, 4 ಪಥಗಳಿವೆ. ಒಟ್ಟು 420 ಕೋಟಿ ವೆಚ್ಚದಲ್ಲಿ ಟೆಂಡರ್ ಆಹ್ವಾನಿಸಲಾಗಿದೆ. ಈ ಯೋಜನೆಗೆ ಯಾವುದೇ ಭೂಸ್ವ
ದಾವಣಗೆರೆಗೆ ಪ್ರಚಾರಕ್ಕಾಗಿ ಜಮೀರ್ ಕರೆಸಿ ಸರ್ ಎಂದು ಸಿಎಂ ಸಿದ್ದರಾಮಯ್ಯ ಅವರ ಬಳಿಕ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಮನವಿ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಇದೆ. ದಾವಣಗೆರೆ ದಕ್ಷಿಣದಲ್ಲಿ ಸಮರ್ಥ್ ಪರವಾಗಿ ಪ್ರಚಾರಕ್ಕೆ ಜಮ
ಒಂದು ಸಮಾಜವನ್ನು ಇನ್ನೊಂದು ಸಮಾಜದ ಮೇಲೆ ಎತ್ತಿಕಟ್ಟುವ ಕ್ರಾಂತಿಕಾರಿ ಕಾರ್ಯ, ದೊಡ್ಡಸ್ಥಿಕೆಯನ್ನು ಈ ಸರಕಾರ ಮಾಡಿ ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡಿದೆ ಎಂದು ಕೇಂದ್ರ ಸಚಿವ ವಿ ಸೋಮಣ್ಣ ಟೀಕಿಸಿದರು. ಬಳಕೆ ಸರ್ಟಿಫಿಕೇ
Tamil Nadu Election 2026: ಕೇಂದ್ರ ಬಿಜೆಪಿಯ ಅಭ್ಯರ್ಥಿ ಆಯ್ಕೆ ಸಮಿತಿ, ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ನಿರೀಕ್ಷೆಯಂತೆ, ಮಾಜಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಅಣ್ಣಾಮಲೈಗೆ ಟಿಕೆಟ್ ಸಿಗಲ
ರಾಜ್ಯದ ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಕೆಇಎ ಕಾರ್ಯ ನಿರ್ವಾಹಕ ನಿರ್ದೇಶಕ ಎಚ್ ಪ್ರಸನ್ನ ಅವರನ್ನು ತಾಂತ್ರಿಕ ಶಿಕ್ಷಣ ಇಲಾಖೆಯಿಂದ ವರ್ಗಾವಣೆ ಮಾಡಲಾಗಿದೆ. ಕೃಷಿ ಮಾರುಕಟ್ಟೆ ಇಲಾ
ಭಾರತದ ರಕ್ಷಣಾ ವ್ಯವಸ್ಥೆ ದಿನದಿಂದ ದಿನಕ್ಕೆ ಬಲಗೊಳ್ಳುತ್ತಿದ್ದು, ಅದರಲ್ಲೂ ನಮ್ಮ ನೌಕಾಸೇನೆಯ ಬತ್ತಳಿಕೆಗೆ ಅತ್ಯಾಧುನಿಕ ಯುದ್ಧ ನೌಕೆಗಳು ಸೇರ್ಪಡೆಗೊಳ್ಳುತ್ತಿವೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಇಂದು (ಏ.3-ಶುಕ್ರ
ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನ ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿದ್ದ ವೇಳೆ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥರಾಗಿದ್ದಾರೆ. ಸ್ಥಳದಲ್ಲಿಯೇ ಅವರನ್ನು ಶುಶ್ರೂಷೆ ಮಾಡ
ಇರಾನ್ ವಿರುದ್ಧ ಸಮರ ಸಾರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನಿರ್ಧಾರ ಸರಿಯೋ ಅಥವಾ ತಪ್ಪೋ ಎಂಬುದರ ಕುರಿತು ಜಾಗತಿಕ ಮಟ್ಟದಲ್ಲಿ ಭಿನ್ನ ಭಿನ್ನ ಅಭಿಪ್ರಾಯಗಳಿವೆ. ಆದರೆ ಅಮೆರಿಕ ಈ ಯುದ್ಧದ ಟ್ರ್ಯಾಪ್ನಲ್ಲಿ ಸಿಲ
PSL Vs IPL : ಪಾಕಿಸ್ತಾನ್ ಸೂಪರ್ ಲೀಗ್ ಪಂದ್ಯಾವಳಿಯು, ಐಪಿಎಲ್ ಅನ್ನು ಮೀರಿಸುತ್ತದೆ ಎಂದು ವಾದ ಮಾಡುವವರಿಗೆ ಮತ್ತೊಂದು ಕೆಟ್ಟ ಉದಾಹರಣೆ ಸಿಕ್ಕಿದೆ. ಐಪಿಎಲ್ ಆರಂಭಕ್ಕೆ ಎರಡು ದಿನ ಮುನ್ನ ಆರಂಭವಾದ ಪಿಎಸ್ಎಲ್ ಬೇಡವಾದ ಕಾರಣಕ್ಕೆ ಸು
ರಾಜ್ಯದಲ್ಲಿ ಎಲ್ ಪಿ ಜಿ ಅಭಾವ ತಲೆಧೋರಿದೆ. ಈ ನಡುವೆ ಆಟೋ ಚಾಲಕರು ಗ್ಯಾಸ್ ಸಿಗದೆ ಪರದಾಡುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. ಎಲ್ ಪಿ ಜಿ ಪೂರೈಕೆ ಮಾಡುವುದು ಕೇಂದ್ರ ಸರ
ಮಧ್ಯಪ್ರಾಚ್ಯ ಯುದ್ಧ ಆ ಪ್ರದೇಶದಲ್ಲಿರುವ ಟೆಕ್ ಕಂಪನಿಳ ನಿದ್ದೆಗೆಡೆಸಿದ್ದು, ಪ್ರಮುಖವಾಗಿ ಸಂಯುಕ್ತ ಅರಬ್ ಸಂಸ್ಥಾನ (ಯುಎಇ)ದಲ್ಲಿರುವ ಟೆಕ್ ದೈತ್ಯರು ಇರಾನ್ ದಾಳಿಗಳ ಬಗ್ಗೆ ಚಿಂತಾಕ್ರಾಂತರಾಗಿದ್ದಾರೆ. ಇದಕ್ಕೆ ಪುಷ್
ಟೂಲ್ ಕಿಟ್ ಮೂಲಕ ವಿರೋಧ ಪಕ್ಷದ ನಾಯಕರ ಸಾಮಾಜಿಕ ಜಾಲತಾಣ ಖಾತೆಗಳ ವಿರುದ್ಧ ರಿಪೋರ್ಟ್ ಮಾಡಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ. ಕಾಂಗ್ರ
ಹುಬ್ಬಳ್ಳಿಯಲ್ಲಿ ಇಂದು ಲವ್ ಜಿಹಾದ್ ಪ್ರಕರಣ ಆರೋಪಿಸಿ ಎರಡು ಧರ್ಮಗಳ ನಡುವೆ ಗಲಾಟೆಯಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
DA Hike to Central Government Employees : ಕೇಂದ್ರ ಸರಕಾರೀ ಉದ್ಯೋಗಿಗಳು ಕಾತುರದಿಂದ ಕಾಯುತ್ತಿರುವ ಡಿಎ (ತುಟ್ಟಿಭತ್ಯೆ) ಹೆಚ್ಚಳ, ಇದೇ ತಿಂಗಳಿನಿಂದ ಜಾರಿಗೆ ಬರುವ ಸಾಧ್ಯತೆಯಿದೆ. ಸಾಮಾನ್ಯವಾಗಿ ಮಾರ್ಚ್ ತಿಂಗಳಲ್ಲಿ ಸರ್ಕಾರ ಇದನ್ನು ಪ್ರಕಟಿಸುತ್ತ
ರಾಜ್ಯಸಭೆಯಲ್ಲಿ ಆಮ್ ಆದ್ಮಿ ಪಕ್ಷದ ಉಪನಾಯಕನಾಗಿ ಕಾರ್ಯನಿರ್ವಹಿಸುತ್ತಿದ್ದ ಸಂಸದ ರಾಘವ್ ಚಡ್ಡಾ ಅವರನ್ನು ಇದ್ದಕ್ಕಿದಂತೆ ಸ್ಥಾನದಿಂದ ಕೆಳಗಿಳಿಸಿ ಅವರ ಬದಲಿಗೆ ಅಶೋಕ್ ಮಿತ್ತಲ್ ಅವರನ್ನು ನೇಮಿಸದ ಬಳಿಕ ಮೊದಲಬಾರಿಗೆ ಪ
ದಾವಣಗೆರೆ ದಕ್ಷಿಣದಲ್ಲಿ ಉಪ ಚುನಾವಣೆ ಪ್ರಚಾರದ ಕಾವು ಜೋರಾಗುತ್ತಿದೆ. ಈ ನಡುವೆ ಸಮರ್ಥ್ ಪರವಾಗಿ ಜನಾಭಿಪ್ರಾಯ ರೂಪಿಸುವ ನಿಟ್ಟಿನಲ್ಲಿ ಮುಸ್ಲಿಂ ಸಮುದಾಯದ ಕಾಂಗ್ರೆಸ್ ನಾಯಕರ ಮೇಲೆ ಒತ್ತಡವೂ ಹೆಚ್ಚಾಗುತ್ತಿದೆ. ಕೆಲವೊಂದು
ಬೆಂಗಳೂರಿನ ಖಾಸಗಿ ವಾಹನಗಳ ಸಂಖ್ಯೆ ಮಿತಿಮೀರಿ ಹೆಚ್ಚುತ್ತಿದೆ. ಇದಕ್ಕೆ ಸರಕಾರದ ನಿಯಮಗಳಾಗಲಿ, ಪರಿಸರ ನಿಯಂತ್ರಣ ಕಾನೂನುಗಳಾಗಲಿ ಕಡಿವಾಣ ಹಾಕುತ್ತಿಲ್ಲ. ಸಂಚಾರ ದಟ್ಟಣೆಯ ಸಮಸ್ಯೆ ಜೊತೆಗೆ ಪರಿಸರಕ್ಕೂ ಮಾರಕವಾಗುತ್ತಿದೆ. ಬ
ಮಧ್ಯಪ್ರಾಚ್ಯದಲ್ಲಿ ಯುದ್ಧದ ನಡುವೆ ಅಮೆರಿಕಾ ಹಾಗೂ ಇರಾನ್ ನಾಯಕರ ನಡುವೆ ವಾಕ್ಸಮರ ಜೋರಾಗಿದ್ದು, ಕ್ಷಿಪಣಿ ದಾಳಿಯಷ್ಟೇ ಬಿರುಸಾಗಿದೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ಮೇಲೆ ಭೀಕರ ದಾಳಿ ನಡೆಸಿ ಅವರನ್ನು ಶ
Bagalkot By Poll : ಕರ್ನಾಟಕದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ದಿನಗಣನೆ ಆರಂಭವಾಗಿದೆ. ಏಪ್ರಿಲ್ ಒಂಬತ್ತರಂದು ನಡೆಯಲಿರುವ ಚುನಾವಣೆಯ ಬಹಿರಂಗ ಪ್ರಚಾರ ಮುಗಿಯಲು ಇನ್ನು ಕೇವಲ ನಾಲ್ಕು ದಿನಗಳು ಬಾಕಿಯಿದೆ. ಈ ನಡುವೆ, ಆಂತರಿಕ ವ
ಮಧ್ಯಪ್ರಾಚ್ಯದಲ್ಲಿನ ಯುದ್ಧದಿಂದಾಗಿ ರಾಜ್ಯದಲ್ಲಿ ಎದುರಾಗಿದ್ದು ಆಟೋ ಅನಿಲ ಬಿಕ್ಕಟ್ಟಿನಿಂದಾಗಿ LPG ಔಟ್ ಲೆಟ್ ಗಳು ಭಾಗಶಃ ಸ್ಥಗಿತಗೊಂಡ ಬೆನ್ನಲ್ಲೇ, ಗ್ರಾಹಕರ ಬೇಡಿಕೆಯನ್ನು ಪೂರೈಸಲು ಇಂಡಿಯನ್ ಆಯಿಲ್ ಸಂಸ್ಥೆ ಮುಂದ
ಉತ್ತರ ಕರ್ನಾಟಕದ ಜಿಲ್ಲೆಗಳು, ದಕ್ಷಿಣ ಒಳನಾಡು ಸೇರಿದಂತೆ ಕರಾವಳಿಯ ಎರಡು ಜಿಲ್ಲೆಗಳಿಗೆ ಮುಂದಿನ 5 ದಿನಗಳ ಕಾಲ ಮಳೆಯಾಗಲಿದೆ. ಬೆಂಗಳೂರು ನಗರದಲ್ಲಿ ನಾಳೆಯಿಂದ ಮಳೆ ಆರಂಭ ಆಗಲಿದೆ.
Life Tax Increase in Karnataka : ಏಪ್ರಿಲ್ ಒಂದರಿಂದ ಅನ್ವಯವಾಗುವಂತೆ ಎಲೆಕ್ಟ್ರಿಕ್ ವಾಹನಗಳ ಮೇಲೆ ಜೀವಿತಾವಧಿ ತೆರಿಗೆಯನ್ನು ಕರ್ನಾಟಕ ಸರ್ಕಾರ ಹೆಚ್ಚಿಸಿದೆ. ಈ ಸಂಬಂಧ, ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಎಲ್ಲಾ ರಾಜ್ಯಗ
ಇರಾನ್ ಒಪ್ಪಂದ ಮಾಡಿಕೊಳ್ಳದಿದ್ದರೆ, ಮತ್ತಷ್ಟು ಭೀಕರವಾಗಿ ದಾಳಿ ಮಾಡಿ ಅವರನ್ನು ಶಿಲಾಯುಗಕ್ಕೆ ಕಳುಹಿಸುತ್ತೇವೆ ಎಂದು ಟ್ರಂಪ್ ಘೋಷಣೆ ಮಾಡಿದ ಬೆನ್ನಲ್ಲೇ, ಇರಾನ್ ನಲ್ಲಿ ನಿರ್ಮಾಣ ಹಂತದಲ್ಲಿದ್ದ ಸೇತುವೆಯನ್ನು ಗುರಿಯಾ
Amit Shah visits to Bengaluru : ಕೇಂದ್ರ ಗೃಹ ಸಚಿವ ಅಮಿತ್ ಶಾ ಒಂದು ದಿನದ ಭೇಟಿಗಾಗಿ ಬೆಂಗಳೂರಿಗೆ ಆಗಮಿಸಲಿದ್ದಾರೆ. ಆದಿಚುಂಚನಗಿರಿ ಮಠದ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಅಮಿತ್ ಶಾ, ರಾಜ್ಯಕ್ಕೆ ಬರುತ್ತಿದ್ದಾರಾದರೂ, ಉಪಚುನಾವಣ
ದಾವಣಗೆರೆ ದಕ್ಷಿಣ ವಿಧಾನಸಭೆ ಕ್ಷೇತ್ರದಲ್ಲಿ ಉಪಚುನಾವಣಾ ಕಣ ರಂಗೇರಿದ್ದು, ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ಟಿ. ದಾಸಕರಿಯಪ್ಪ ಪರ ವಿಪಕ್ಷ ನಾಯಕ ಆರ್ ಅಶೋಕ್ ಹಾಗೂ ಮಾಜಿ ಸಚಿವ ಶ್ರೀರಾಮುಲು ಭರ್ಜರಿ ಮತಯಾಚನೆ ಮಾಡಿದ್ದು,
ಡಿಜಿಟಲ್ ಬ್ಯಾಕಿಂಗ್ ಸಮಯದಲ್ಲಿ ವಂಚನೆ ಹಾಗೂ ಇತರೆ ತೊಂದರೆಗಳಿಗೆ ಕಡಿವಾಣ ಹಾಕಲು ಬ್ಯಾಂಕ್ ಹಾಗೂ ಟೆಲಿಕಾಂ ಸಂಸ್ಥೆಗಳು ಜಂಟಿಯಾಗಿ ಒನ್ ಟೈಮ್ ಪಾಸ್ ವರ್ಡ್ ಬದಲಿಗೆ, ಸೈಲೆಂಟ್ ಅಥೆಂಟಿಕೇಶನ್ ಮೆಕ್ಯಾನಿಸಂ ಎಂಬ ಸ್
ಮಧ್ಯಪ್ರಾಷ್ಯದಲ್ಲಿನ ಯುದ್ಧದಿಂದಾಗಿ ಎದುರಾಗಿರುವ ಅನಿಲ ಬಿಕ್ಕಟ್ಟು, ಇದರ ಜೊತೆಗೆ ದೇಶದ ವಿವಿಧ ರಾಜ್ಯಗಳಲ್ಲಿ ನಡೆಯುತ್ತಿರುವ ಚುನಾವಣೆಗಳ ಹಿನ್ನೆಯಲ್ಲಿ ಕಾರ್ಮಿಕರ ಕೊರತೆಯುಂಟಾಗಿದ್ದು, ಬೋಟ್ ಗಳು ದಡದಲ್ಲೇ ಲಂಗರು ಹಾ
ಸಮುದ್ರದ ಮೂಲಕ ಕಚ್ಚಾತೈಲ ಸೇರಿದಂತೆ ಪೆಟ್ರೋಲಿಯನಂತಹ ಭಾರಿ ಪ್ರಮಾಣದ ದ್ರವ ಸರಕುಗಳನ್ನು ನಿರ್ವಹಣೆ ಮಾಡಲು ನವಮಂಗಳೂರು ಬಂದರು ಪ್ರಾಧಿಕಾರ ಸಿದ್ದತೆ ನಡೆಸುತ್ತಿದ್ದು, ಬರೋಬ್ಬರಿ 438.29 ಕೋಟಿ ವೆಚ್ಚದಲ್ಲಿ ಇದಕ್ಕಾಗಿ ಬರ್ತ್
ಪೆಟ್ರೋಲ್ ದರ ಏರಿಕೆ ಹಾಗೂ ಮಧ್ಯಪ್ರಾಚ್ಯದಲ್ಲಿನ ಯುದ್ಧದಿಂದಾಗಿ ಎದುರಾಗುತ್ತಿರುವ ಇಂಧನ ಅನಿಶ್ಚಿತತೆ ನಡುವೆ ರಾಜ್ಯದ ಜನ ಹೆಚ್ಚಾಗಿ ವಿದ್ಯುತ್ ಚಾಲಿತ ವಾಹನಗಳ ಖರೀದಿಗೆ ಒಲವು ತೋರಿಸುತ್ತಿದ್ದು, ಬೆಂಗಳೂರಿನ ಇದರ ಡಿಮ್
BMRCL Plan In Yellow Line- ನಮ್ಮ ಮೆಟ್ರೋದ ಹಳದಿ ಮಾರ್ಗದಲ್ಲಿ (ಆರ್.ವಿ. ರಸ್ತೆ-ಬೊಮ್ಮಸಂದ್ರ) ಮೇ ತಿಂಗಳಿನಿಂದ ಪ್ರತಿ 5 ನಿಮಿಷಕ್ಕೊಂದು ರೈಲು ಸಂಚರಿಸುವಂತೆ ಬಿಎಂಆರ್ಸಿಎಲ್ ಯೋಜನೆ ರೂಪಿಸಿದೆ. ಪ್ರಸ್ತುತ 9 ನಿಮಿಷಗಳ ಅಂತರದಲ್ಲಿ ರೈಲುಗಳು ಸಂ
ಐಪಿಎಲ್ 2026ರ ಉದ್ಘಾಟನಾ ಪಂದ್ಯದಲ್ಲಿ ಸೋಲಿನ ಕಹಿಯುಂಡಿದ್ದ ಸನ್ ರೈಸರ್ಸ್ ಹೈದರಾಬಾದ್ ಇದೀಗ ಮೊದಲ ಗೆಲುವಿನ ಸವಿಯುಂಡಿದೆ. ನಿತೀಶ್ ಕುಮಾರ್ ರೆಡ್ಡಿ ಅವರ ಆಲ್ರೌಂಡ್ ಪ್ರದರ್ಶನದ ಸಹಾಯದಿಂದ ಕೋಲ್ಕತಾ ನೈಟ್ ರೈಡರ್ಸ್ ತಂಡವನ್ನು
ತನ್ನ ಕ್ರಿಕೆಟ್ ವೃತ್ತಿಜೀವನವನ್ನು ಕಪಿಲ್ ದೇವ್ ಮತ್ತು ತನ್ನ ಮಗನ ವೃತ್ತಿ ಜೀವನವನ್ನು ಮಹೇಂದ್ರ ಸಿಂಗ್ ಧೋನಿ ಹಾಳುಗೆಡವಿದ್ದರು ಎಂದು ಭಾರತ ತಂಡದ ಮಾಜಿ ಆಲ್ರೌಂಡರ್ ಯುವರಾಜ್ ಸಿಂಗ್ ಅವರ ತಂದೆ ಯೋಗರಾಜ್ ಸಿಂಗ್ ಆರೋಪ ಮಾಡಿದ
No shortage of LPG : ದೇಶದಲ್ಲಿ ಗ್ಯಾಸ್ ಸಮಸ್ಯೆ ಇದೆ ಎನ್ನುವುದು ಸುಳ್ಳು. LPGಯಲ್ಲಿ ಕೊರತೆಯಿದೆ ಎನ್ನುವ ವಿಷಯವನ್ನು ಅತಿಶಯಗೊಳಿಸಲಾಗುತ್ತಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಧ್ಯ ಪ್ರದೇಶದ ಮಾಜಿ ಸಿಎಂ ಕಮಲ್ ನಾಥ್ ಹೇಳಿದ್ದಾರೆ
Indian Premier League 2026- ಕಳೆದ ಸೀಸನ್ ನಿಂದಲೂ ಕಹಿಯುಣ್ಣುತ್ತಲೇ ಇರುವ ಚೆನ್ನೈ ಸೂಪರ್ ಕಿಂಗ್ಸ್ ಇದೀಗ ತವರಿನಲ್ಲಿ ಪಂಜಾಬ್ ಕಿಂಗ್ಸ್ ವಿರುದ್ದ ಗೆಲ್ಲುವ ಪಣದೊಂದಿಗೆ ಕಣಕ್ಕಿಳಿಯುತ್ತಿದೆ. ಅತ್ತ ಮೊದಲನೇ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್
ಮದುವೆ ಆಗುತ್ತೇನೆ ಎಂದು ನಂಬಿಸಿ ದೈಹಿಕ ಸಂಬಂಧ ಹೊಂದಿದ ಕೇಸ್ನಲ್ಲಿ ಆರೋಪಿಗೆ ಮದುವೆ ಆಗಬೇಕು ಎಂಬ ಷರತ್ತು ವಿಧಿಸಿದ 20 ದಿನಗಳ ಜಾಮೀನು ನೀಡಿದೆ. ಆರೋಪಿ ಬಿಡುಗಡೆಗೆ ಕಾರಾಗೃಹಕ್ಕೆ ಆದೇಶ ನೀಡಿದ್ದು, ಮದುವೆಯಾದ ಬಳಿಕ ಪ್ರಮಾಣ
ಬೆಂಗಳೂರು - ಅರಸೀಕೆರೆ ನಿಲ್ದಾಣದ ನಡುವೆ ಹೊಸ ಮೆಮು ರೈಲು ಓಡಿಸಲು ನಿರ್ಧರಿಸಲಾಗಿದೆ. ಈ ರೈಲಿನ ವೇಳಾಪಟ್ಟಿ ಬಿಡುಗಡೆಯಾಗಿದ್ದು, ಮಾರ್ಗ ಮಧ್ಯೆ 26 ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ. ಭಾನುವಾರ ಹೊರತುಪಡಿಸಿ ನಿತ್ಯ ಈ ರೈಲು ಸಂ
ಮಹತ್ವದ ಬೆಳವಣಿಗೆಯೊಂದರಲ್ಲಿ ಇರಾನ್ ಮುಚ್ಚಿರುವ ಹಾರ್ಮುಜ್ ಜಲಸಂಧಿಯನ್ನು ತೆರೆಸಲು ಜಾಗತಿಕ ಪ್ರಯತ್ನ ಆರಂಭವಾಗಿದ್ದು, ಈ ಪ್ರಯತ್ನಕ್ಕೆ ಯುಕೆ ಮನವಿ ಮೇರೆಗೆ ಭಾರತ ಕೂಡ ಕೈಜೋಡಿಸಿದೆ. ಒಟ್ಟು 35 ದೇಶಗಳು ಇಂತದ್ದೊಂದು ಪ್ರಯ
Mumbai Cricket Association Important Move - ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣಕ್ಕೆ ಪೈಪೋಟಿ ನೀಡಲು ಮುಂಬೈ ಕ್ರಿಕೆಟ್ ಸಂಸ್ಥೆ (MCA) ನವಿ ಮುಂಬೈನಲ್ಲಿ 1 ಲಕ್ಷ ಆಸನ ಸಾಮರ್ಥ್ಯದ ಬೃಹತ್ ಕ್ರೀಡಾಂಗಣ ನಿರ್ಮಿಸಲು ಯೋಜಿಸಿದೆ. ಇತ್ತೀಚಿನ ವರ್ಷಗಳಲ್ಲ
ಅಂತರಾಜ್ಯ ಗಡಿಗಳಲ್ಲಿ ಚೆಕ್ಪೋಸ್ಟ್ ಗಳ ಮೂಲಕ ಯುರಿಯಾ ಅನಧಿಕೃತ ಸಾಗಣೆಯನ್ನು ತಡೆಯಲು ಕಟ್ಟುನಿಟ್ಟಿನ ನಿಗಾ ವಹಿಸಲಾಗುತ್ತಿದೆ. ಜೊತೆಗೆ ಪ್ರತಿ ವಾರ ವಿಡಿಯೋ ಕಾನ್ಪರೆನ್ಸ್ ಸಭೆಗಳ ಮೂಲಕ ಗೊಬ್ಬರ ಪೂರೈಕೆ, ಮಾರಾಟ ಮತ್ತು ಸಂಗ
ಬಿಹಾರ ಚುನಾವಣೆಯ ಸಂಬಂಧ ಜಿಎಸ್ ಟಿ ದರವನ್ನು ಕಡಿತಗೊಳಿಸಿದರು. ಇದರಿಂದಾಗಿ ರಾಜ್ಯದ ಬೊಕ್ಕಸಕ್ಕೆ 10,000 ಕೋಟಿ ನಷ್ಟವಾಗಿದೆ. ಜಿಎಸ್ ಟಿ ಕಡಿತದ ಮುಂಚೆ 10% ಇದ್ದ ಜಿಎಸ್ ಟಿ ಬೆಳವಣಿಗೆ ಈಗ ಶೇ. 4 ಕ್ಕೆ ಕುಸಿದಿದೆ. ಕೇಂದ್ರ ಸರ್ಕಾರ ರಾಜ್
ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆಯಲ್ಲಿ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಾಲೇಜು ಪ್ರಾಧ್ಯಾಪಕನ ಜತೆ ವಿದ್ಯಾರ್ಥಿನಿ ಹೆಸರು ಕಲ್ಪಿಸಿ ಅಪಪ್ರಚಾರ ಮಾಡಿದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಸಾವಿ
ಮಧ್ಯಪ್ರಾಚ್ಯ ಸಂಘರ್ಷ ಸೃಷ್ಟಿಸುತ್ತಿರುವ ಜಾಗತಿಕ ಬಿಕ್ಕಟ್ಟುಗಳು ಒಂದೆರೆಡಲ್ಲ. ಈ ಸುದೀರ್ಘ ಕಾದಾಟದಿಂದಾಗಿ ಈಗಾಗಲೇ ಜಾಗತಿಕ ಮಟ್ಟದಲ್ಲಿ ತೈಲ ಮತ್ತು ಅನಿಲ ಕೊರತೆಯುಂಟಾಗಿದೆ. ಈಗ ಇದೇ ಯುದ್ಧ ಭಾರತದಲ್ಲಿ ಇಂಟರ್ನೆಟ್ ಸೇವ
Nuwan Tushara Vs SLC- ಐಪಿಎಲ್ 2026ರಲ್ಲಿ ಆಡಲು ನಿರಾಕ್ಷೇಪಣಾ ಪತ್ರ (NOC) ನೀಡದ ಶ್ರೀಲಂಕಾ ಕ್ರಿಕೆಟ್ ಮಂಡಳಿ ವಿರುದ್ಧ ವೇಗಿ ನುವಾನ್ ತುಷಾರ ಅವರು ಕೊಲಂಬೊ ಜಿಲ್ಲಾ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಫಿಟ್ನೆಸ್ ಕಾರಣ ನೀಡಿ ಎನ್ಒಸಿ ನಿರಾಕರಿ
ಜನಗಣತಿ ಪ್ರಕ್ರಿಯೆ ಅಧಿಕೃತವಾಗಿ ಶುರುವಾಗಿದ್ದು, ಈ ಬಾರಿ ಸಂಪೂರ್ಣ ಡಿಜಿಟಲ್ ಆಗಿದೆ. ಇದು ಡಿಜಿಟಲ್ ಇಂಡಿಯಾದ ಅತಿ ದೊಡ್ಡ ಮೈಲಿಗಲ್ಲಾಗಿದೆ. ವೆಬ್ ಪೋರ್ಟಲ್, ಮೊಬೈಲ್ ಆಪ್, ಮ್ಯಾಪಿಂಗ್ ತಂತ್ರಜ್ಞಾನ ಬಳಸಿ ದೇಶದ ಕಟ್ಟಕಡೆಯ ವ್
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಡಯಾಲಿಸಿಸ್ ಪಡೆಯುವ ರೋಗಿಗಳಿಗೆ ಉನ್ನತ ಮಟ್ಟದ ಹಾಗೂ ಸುರಕ್ಷಿತ ಚಿಕಿತ್ಸೆ ಒದಗಿಸುವ ನಿಟ್ಟಿನಲ್ಲಿ, 'ನೆಫ್ರೋಪ್ಲಸ್' ಸಂಸ್ಥೆಯು ಕೃತಕ ಬುದ್ಧಿಮತ್ತೆ ಆಧಾರಿತ ಸ್ಮಾರ್ಟ್ ಮಾನಿಟರಿಂಗ್ ವ್
ಅಮೆರಿಕ ಮತ್ತು ಇಸ್ರೇಲ್ ಜೊತೆ ಸುದೀರ್ಘ ಕಾದಾಟದಲ್ಲಿ ನಿರತವಾಗಿರುವ ಇರಾನ್, ಈ ಬಿಕ್ಕಟ್ಟಿನ ಸಂದರ್ಭದಲ್ಲೂ ಭಾರತದ ಜೊತೆಗಿನ ತನ್ನ ದೋಸ್ತಿಯನ್ನು ಮರೆತಿಲ್ಲ. ಭಾರತವನ್ನಯ ಘನಿಷ್ಠ ಮಿತ್ರ ರಾಷ್ಟ್ರ ಎಂದು ಕರೆದಿದ್ದ ಇರಾನ್
Abhishek Nair On Varun Chakravarthy- ವಿಶ್ವದ ಅತ್ಯಂತ ನುರಿತ ಟಿ20 ಸ್ರೆಷಲಿಸ್ಟ್ ಬೌಲರ್ ಎಂದೇ ಹೆಸರುವಾಸಿಯಾಗಿರುವ ವರುಣ್ ಚಕ್ರವರ್ತಿ ಅವರ ಬೌಲಿಂಗ್ ಗೆ ಏನಾಗಿದೆ? ಈ ಹಿಂದೆಲ್ಲಾ ಅವರ ಬೌಲಿಂಗ್ ಅನ್ನು ರೀಡ್ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಎದು
ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪ ಚುನಾವಣೆ ಕ್ಷಣ ಕ್ಷಣಕ್ಕೂ ರಂಗೇರುತ್ತಿದೆ. ಈ ಎರಡು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆದ್ದರೆ ಸಿಎಂ ಸಿದ್ದರಾಮಯ್ಯ ಅವರ ಬಲ ಹೆಚ್ಚಲಿದೆ ಎಂದೇ ಚರ್ಚೆಗಳು ನಡೆಯುತ್ತಿವೆ.
ಅಜ್ಜಿಯೊಬ್ಬರು ಮೃತಪಟ್ಟಿದ್ದು ಅಂತಿಮ ಸಂಸ್ಕಾರದ ವೇಳೆ ಕೋತಿಯೊಂದು ಬಂದು ಕುಳಿತು ಕಣ್ಣೀರಿಟ್ಟು ವಿದಾಯ ಹೇಳಿದೆ. ಸದ್ಯ ಈ ವಿಡಿಯೋ ವೈರಲ್ ಆಗಿದ್ದು, ರಾಮನಗರ ಸಮೀಪದ ಹಳ್ಳಿಯೊಂದರಲ್ಲಿ ನಡೆದಿದೆ. ಪ್ರಾಣಿ ಮತ್ತು ಮನುಷ್ಯನ ಅವ
ಮಧ್ಯಪ್ರಾಚ್ಯದಲ್ಲಿ ಇರಾನ್ ಯುದ್ಧದ ನಡುವೆ ದೇಶದಲ್ಲಿ ಆಡಳಿತದ ಕುರಿತು ಸಂಘರ್ಷ ಜೋರಾಗಿದ್ದು, IRGC ದೇಶದ ಆಡಳಿತ ನಿಯಂತ್ರಣವನ್ನು ತೆಗೆದುಕೊಂಡಿದ್ದು, ಅಧ್ಯಕ್ಷರನ್ನೇ ಸೈಡ್ ಲೈನ್ ಮಾಡಿದೆ ಎಂದು ವರದಿಯಾಗಿದೆ. ಈ ನಡುವೆ ಅಮೆ
ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಯುದ್ಧದಂತಹ ಉದ್ವಿಗ್ನ ಪರಿಸ್ಥಿತಿಯು ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಆತಂಕ ಮೂಡಿಸಿದ್ದರೂ, ಭಾರತದ ಪರಿಸ್ಥಿತಿ ಸುರಕ್ಷಿತವಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭರವಸೆ ನೀಡಿದ್ದಾ
ದಿನಬೆಳಗಾದರೆ ಸಮಸ್ಯೆಗಳನ್ನೇ ಗೊಣಗುವ, ನೆಮ್ಮದಿ ಬಿಟ್ಟು ಬದುಕುವವರ ಬಗ್ಗೆ ಪುರಂದರದಾಸರು ಕೀರ್ತನೆಯೊಂದನ್ನು ಬರೆದಿದ್ದು, ಅದರ ಅರ್ಥಬದ್ಧವಾದ ವಿವರವನ್ನು ಅಂಕಣಕಾರರಾದ ಶ್ರೀನಾಥ್ ಭಲ್ಲೆ ಅವರು ಸೊಗಸಾಗಿ ವಿವರಿಸಿದ್ದಾರೆ
ಕೇರಳ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಸಿ ವೋಟರ್ ಸಮೀಕ್ಷೆಯು ಬಹಿರಂಗವಾಗಿದೆ. ಆಡಳಿತರೂಢ ಎಡರಂಗದ ಮತಗಳ ಮೇಲೆ ಬಿಜೆಪಿ ಪರಿಣಾಮ ಬೀರಲಿದೆ. ಇದರ ಲಾಭ ಯುಡಿಎಫ್ ಮೇಲಾಗಲಿದ್ದು, ಬಹುಮತಗೊಳೊಂದಿಗೆ ಸರ್ಕಾರ ರಚಿಸುವ ಸಾಧ್
ಭಾರೆತೀಯ ಷೇರು ಮಾರುಕಟ್ಟೆ ಇಂದು ವಿಚಿತ್ರವಾದ ಏರಿಳಿತಕ್ಕೆ ಸಾಕ್ಷಿಯಾಗಿದೆ. ಏ.2ರ ಆರಂಭಿಕ ವಹಿವಾಟಿನಲ್ಲಿ ಭಾರೀ ಕುಸಿತ ಕಂಡು ಹೂಡಿಕೆದಾರರ 10 ಲಕ್ಷ ಕೋಟಿ ರೂ. ನಷ್ಟಕ್ಕೆ ಕಾರಣವಾಗಿದ್ದ ಷೇರು ಮಾರುಕಟ್ಟೆ, ಮಧ್ಯಾಹ್ನದ ವೇಳೆಗೆ
IPL 2026: ಕಳೆದ ಐಪಿಎಲ್ ಸೀಸನ್’ನಲ್ಲಿ ಲಕ್ನೋ ತಂಡದ ಮಾಲೀಕ ಸಂಜೀವ್ ಗೋಯೆಂಕ ಬಹಳ ಸುದ್ದಿಯಲ್ಲಿದ್ದರು. ತಂಡ ಪಂದ್ಯವನ್ನು ಸೋತ ಕೂಡಲೇ, ನಾಯಕನ ಜೊತೆಗೆ ಜಗಳವಾಡುತ್ತಿದ್ದ ಗೋಯೆಂಕಾ ಅವರ ಹಲವು ವಿಡಿಯೋ ವೈರಲ್ ಆಗಿತ್ತು. ಈಗ, ಹಾಲೀ ಐಪಿ
ಮಧ್ಯಪ್ರಾಚ್ಯದಲ್ಲಿನ ಸಂಘರ್ಷವನ್ನು ಪಾಕಿಸ್ತಾನ ಲಾಭವಾಗಿಸಿಕೊಂಡು ಭಾರತದ ಮೇಲೆ ದುಸ್ಸಾಹಸಕ್ಕೆ ಮುಂದಾದರೆ, ಭಾರತೀಯ ಪಡೆಗಳಿಂದ ಅಭೂತಪೂರ್ವ ಹಾಗೂ ನಿರ್ಣಾಯಕ ಕ್ರಮ ಎದುರಿಸಬೇಕಾಗುತ್ತೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂ
ಬೆಂಗಳೂರಲ್ಲಿ ಜೀವನದ ಬಂಡಿ ಸಾಗಿಸಲು ದಂಪತಿ ಇಬ್ಬರೂ ಕೆಲಸ ಮಾಡುತ್ತಿದ್ದರು. ಎಳೆಯ ಮಗುವಿನ ಬಗ್ಗೆ ಸಾವಿರಾರು ಕನಸುಗಳನ್ನು ಹೊತ್ತಿದ್ದರು. ರಾತ್ರಿ ಹಗಲು ಜೋಪಾನ ಮಾಡುತ್ತಾ ಮುದ್ದಾಗಿ ಸಾಕಿದ್ದ ಮಗು ಒಂದು ದಿನ ಅಚಾನಕ್ ಆಗಿ ಬ
ಬಾಗಲಕೋಟೆಯಲ್ಲಿ ವಿದ್ಯಾರ್ಥಿ ಮತದಾರರ ವಿವಾದ ಇದೀಗ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಹೊರಗಿನಿಂದ ಬಂದ ವಿದ್ಯಾರ್ಥಿಗಳಿಗೆ ಮತದಾನಕ್ಕೆ ಅವಕಾಶ ನೀಡುತ್ತಿರುವ ವಿಚಾರವಾಗಿ ಎರಡು ಪಕ್ಷದ ಮುಖಂಡರ ಭಿನ್ನವಾದ ಮಂಡಿಸುತ್ತಿ
ಮಾಲ್ಡಾ ಘಟನೆಯು ಆಕಸ್ಮಿಕವಲ್ಲ, ಇದು ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೆ ತರಲು ಬಿಜೆಪಿ ರೂಪಿಸಿರುವ ದೊಡ್ಡ 'ಗೇಮ್ ಪ್ಲಾನ್' ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಈ ಪ್ರಕರಣವನ್ನು ಮುಂದಿಟ್ಟುಕೊಂಡು ರಾಜ್ಯ
ಇರಾನ್ ಮೇಲಿನ ಯುದ್ಧದ ಕುರಿತು ಸ್ವತಃ ಅಮೆರಿಕನ್ನರಲ್ಲೇ ವಿರೋಧ ಕೇಳಿ ಬರುತ್ತಿದ್ದು, ಈ ಕುರಿತು ಟ್ರಂಪ್ ಪ್ರತಿಕ್ರಿಯೆ ನೀಡಿ ಇರಾನ್ ತೈಲವನ್ನು ವಶಪಡಿಸಿಕೊಳ್ಳೋದು ಸುಲಭ ಆದರೆ, ಯುದ್ದ ಮುಂದುವರೆಸಲು ಅಮೆರಿಕನ್ನರಿಗೆ ಇ
ಜಾಗತಿಕ ಮಟ್ಟದಲ್ಲಿ ಟೆಕ್ ಕಂಪನಿಗಳಲ್ಲಿ ಉದ್ಯೋಗ ಕಡಿತವೆಂಬ ಪೆಡಂಭೂತ ಅಟ್ಟಹಾಸ ಮೆರೆಯುತ್ತಿದ್ದು, ಪ್ರತಿಷ್ಠಿತ ಒರಾಕಲ್ ಭಾರೀ ಪ್ರಮಾಣದಲ್ಲಿ ತನ್ನ ಉದ್ಯೋಗಿಗಳನ್ನು ಮನೆಗೆ ಕಳುಹಿಸಿದೆ. ಉದ್ಯೋಗಿಗಳಿಗೆ ಒಂದು ಇ-ಮೇಲ್ ಮ
ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ಸಮೃದ್ಧಿ ಎಕ್ಸ್ಪ್ರೆಸ್ವೇಯ ಕಡ್ವಾಂಚಿ ಗ್ರಾಮದ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಏಳು ಮಂದಿ ಮಹಿಳಾ ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವೇಗವಾಗಿ ಬಂದ ಟ್ರಕ್ ಕಾರ್ಮಿಕರ

30 C