Urea Fertilizer Problem- ಹರ್ಮುಜ್ ಜಲಸಂಧಿಯ ಮೇಲಿನ ನಿರ್ಬಂಧದಿಂದಾಗಿ ಇಂಧನ ಪೂರೈಕೆಯಲ್ಲಿ ವ್ಯತ್ಯಯವಾಗಿರುವುದು ಭಾರತದ ರಸಗೊಬ್ಬರ ಉತ್ಪಾದನೆಯ ಮೇಲೂ ಪರಿಣಾಮ ಬೀರಿದೆ. ದೇಶದ ಯೂರಿಯಾ ಉತ್ಪಾದನೆ ಅರ್ಧದಷ್ಟು ಇಳಿಕೆಯಾಗಿದೆ. ಮುಂಗಾರು ಹಂಗ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಈ ಹಿಂದಿನ ಜಿಲ್ಲಾಧಿಕಾರಿ ಶಿವಶಂಕರ್ ಅವರ ಹೆಸರಿನಲ್ಲಿ ವಾಟ್ಸಾಪ್ ಸಂದೇಶ ಕಳಿಸಿ ಹಣ ವಸೂಲಿಗೆ ಪ್ರಯತ್ನ ನಡೆದ ಘಟನೆ ನಿಮಗೆ ನೆನಪಿರಬಹುದು. ಇದೀಗ ಅದೇ ರೀತಿ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾ
IPL 2026- ಈ ಬಾರಿ ವಿರಾಟ್ ಕೊಹ್ಲಿ ಅವರು ಪ್ರತಿ ಪಂದ್ಯದ ಬಳಿಕ ಲಂಡನ್ಗೆ ತೆರಳಲು ಆರ್ಸಿಬಿ ಫ್ರಾಂಚೈಸಿ ವತಿಯಿಂದ ವಿಶೇಷ ವಿಮಾನ ವ್ಯವಸ್ಥೆ ಮಾಡಿದೆ ಎಂಬ ಗಾಳಿಸುದ್ದಿಯನ್ನು ಸ್ವತಃ ವಿರಾಟ್ ಕೊಹ್ಲಿ ಅವರೇ ತಳ್ಳಿಹಾಕಿದ್ದಾರೆ. ಈ ಬ
ದಾವಣಗೆರೆ ದಕ್ಷಿಣ ಉಪ ಚುನಾವಣೆಯಲ್ಲಿ ಕಾಂಗ್ರೆಸ್ನಲ್ಲಿ ಈ ಬಂಡಾಯವು ದೊಡ್ಡ ಸಂಚಲನ ಮೂಡಿಸಿದೆ. ಸಾದಿಕ್ ಪೈಲ್ವಾನ್ ಅವರು ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವೆ ಎಂದಿದ್ದಾರೆ. ಇನ್ನೊಂದೆಡೆ ಮುಸ್ಲಿಂ ಸಮುದಾ
Ayodhya Ram Mandir- ಅಯೋಧ್ಯೆಯ ರಾಮ ಜನ್ಮಭೂಮಿ ಸಂಕೀರ್ಣದಲ್ಲಿರುವ ಹನುಮಾನ್ ಮಂದಿರವೂ ಸೇರಿದಂತೆ ಒಟ್ಟು ಆರು ಉಪದೇಗುಲಗಳ ಮೇಲೆ ಧ್ವಜಾರೋಹಣಕ್ಕೆ ಸಿದ್ಧತೆ ನಡೆದಿದೆ ಎಂದು ಟ್ರಸ್ಟ್ ಕಾರ್ಯದರ್ಶಿ ಚಂಪತ್ ರಾಯ್ ತಿಳಿಸಿದ್ದಾರೆ. ಮಾರ್ಚ್ 22
ಕಳೆದ 20 ದಿನಗಳಲ್ಲಿ ಚಿನ್ನದ ದರವು ₹25 ಸಾವಿರ ಕುಸಿತವಾಗಿದೆ. ಇತಿಹಾಸವನ್ನು ತೆಗೆದು ನೋಡಿದರೆ ಯುದ್ಧದ ಸಮಯದಲ್ಲಿ ಚಿನ್ನದ ಬೆಲೆ ಯಾವತ್ತೂ ಈ ರೀತಿ ಕುಸಿದಿಲ್ಲ. ಹಾಗಾದರೆ, ಇರಾನ್ ಯುದ್ಧದ ಸಮಯದಲ್ಲಿ ದಿಢೀರನೆ ಏನಾಯ್ತು? ಚಿನ್ನದ
ವಿಶ್ವದ ಅತ್ಯಂತ ಜನಪ್ರಿಯ ಮತ್ತು ಶ್ರೀಮಂತ ಕ್ರಿಕೆಟ್ ಲೀಗ್ ಆಗಿರುವ ಐಪಿಎಲ್ ನ 2026ರ ಸೀಸನ್ ಪ್ರಾರಂಭಕ್ಕೆ ದಿನಗಣನೆ ಪ್ರಾರಂಭ ಆಗಿದೆ. ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ತಂಡ ಮಾರ್ಚ್ 28ರಂದು ನಡೆಯಲಿರುವ ಉದ್ಘಾ
ಸುದೀರ್ಘ ಕಾಲ ದೇಶದ ಪ್ರಧಾನಿ ಆದವರ ಪಟ್ಟಿಯಲ್ಲಿ 2ನೇ ಸ್ಥಾನಿಯಾಗಿರುವ ನರೇಂದ್ರ ಮೋದಿ ಅವರು ಇದೀಗ ಹೊಸ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಮುಖ್ಯಮಂತ್ರಿ ಮತ್ತು ಪ್ರಧಾನಮಂತ್ರಿಯಾಗಿ ಒಟ್ಟು 8,931 ದಿನಗಳ ಕಾಲ ಸೇವೆ ಸಲ್ಲಿಸುವ
ಹೈ ರಿಸ್ಕ್ ಪ್ರೆಗ್ನೆನ್ಸಿ ಅಂತ ಹೇಳಿದ್ಮೇಲೂ ಗರ್ಭಿಣಿಗೆ ಕಂಪನಿ ವರ್ಕ್ ಫ್ರಮ್ ಹೋಮ್ ಕೊಟ್ಟಿಲ್ಲ. ಬೇರೆ ವಿಧಿ ಇಲ್ಲದ ಉದ್ಯೋಗಿ ಆಫೀಸ್ಗೆ ಬಂದು ಕೆಲಸ ಮಾಡುತ್ತಿದ್ದರು. ಯಾವುದು ಆಗಬಾರದು ಅಂತ ಉದ್ಯೋಗಿ ಚಿಕಿತ್ಸೆ ಪಡೆಯುತ್ತ
Chaitra Navaratri- ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಚೈತ್ರ ನವರಾತ್ರಿಯ ಸಂದರ್ಭದಲ್ಲಿ ಡಾ. ರಾಜ್ಕುಮಾರ್ ಅಭಿನಯದ 'ಶ್ರೀ ಕೃಷ್ಣದೇವರಾಯ' (1970) ಚಿತ್ರದ 'ಶ್ರೀ ಚಾಮುಂಡೇಶ್ವರಿ' ಭಕ್ತಿಗೀತೆಯನ್ನು ತಮ್ಮ 'ಎಕ್ಸ್' ಖಾತೆಯಲ್ಲಿ ಹಂಚಿಕೊಂಡಿ
ಕನ್ನಡ ನಟಿ ರನ್ಯಾ ರಾವ್ ಚಿನ್ನದ ಕಳ್ಳಸಾಗಣೆ ಪ್ರಕರಣದಲ್ಲಿ ಸಿಕ್ಕಿಬೀಳುವ ಮೊದಲು ಉಗಾಂಡಾ ಏಜೆಂಟ್ ಮೂಲಕ 2 ಕೋಟಿ ರೂಪಾಯಿ ಮೋಸಕ್ಕೆ ಒಳಗಾಗಿದ್ದ ವಿಚಾರ ಬೆಳಕಿಗೆ ಬಂದಿದೆ. ಆಫ್ರಿಕಾ ದೇಶಗಳಿಂದ ನೇರವಾಗಿ ಚಿನ್ನ ಖರೀದಿಸಲು ಮಾಡ
ಮಂಡ್ಯ ಜಿಲ್ಲೆಯಲ್ಲಿ ಅಡುಗೆ ಅನಿಲ ಸಿಲಿಂಡರ್ಗಳ ಕೊರತೆ ತೀವ್ರಗೊಂಡಿದ್ದು, ಪೂರೈಕೆಯಲ್ಲಿ ವ್ಯತ್ಯಯವಾಗಲ್ಲ ಎಂಬ ಜಿಲ್ಲಾಡಳಿತದ ಭರವಸೆ ಸುಳ್ಳಾಗಿದೆ. ಗ್ರಾಹಕರು ಸಿಲಿಂಡರ್ ಬುಕ್ ಮಾಡಿ ಹದಿನೈದು ದಿನ ಕಳೆದರೂ ವಿತರಣೆಯಾಗದೆ
ದಾವಣಗೆರೆ ದಕ್ಷಿಣ ಟಿಕೆಟ್ ಶಾಮನೂರು ಶಿವಶಂಕರಪ್ಪ ಕುಟುಂಬಕ್ಕೆ ಬಿಟ್ಟುಕೊಡಲು ಅಲ್ಪಸಂಖ್ಯಾತ ಸಮುದಾಯವು 4 ಷರತ್ತು ಹಾಕಿದೆ. ಅವುಗಳನ್ನು ಈಡೇರಿಸುವ ಭರವಸೆಯನ್ನು ಹೈಮಾಂಡ್ ನೀಡಿದೆ ಎನ್ನಲಾಗಿದೆ. ಶನಿವಾರ ತಡರಾತ್ರಿವರೆಗ
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಹಿನ್ನೆಲೆ, ಇರಾನ್ ಪ್ರತಿದಾಳಿಗಳಿಂದ ಅಮೆರಿಕದ ತಾಣಗಳಿಗೆ ಸುಮಾರು 800 ಮಿಲಿಯನ್ ಡಾಲರ್ನಷ್ಟು ನಷ್ಟ ಉಂಟಾಗಿದೆ ಎಂದು ವರದಿಗಳು ತಿಳಿಸಿವೆ. ಜೋರ್ಡನ್ ಸೇರಿದಂತೆ ಹಲವು ದೇಶಗಳಲ್ಲ
ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪ ಚುನಾವಣೆ ಕಾಂಗ್ರೆಸ್ ಅಧಿಕೃತ ಟಿಕೆಟ್ ಘೋಷಣೆಯಾಗಿದೆ. ಸಮರ್ಥ್ ಶಾಮನೂರು, ಉಮೇಶ್ ಮೇಟಿಯನ್ನು ಅಭ್ಯರ್ಥಿ ಎಂದು ಎಐಸಿಸಿ ಪ್ರಕಟಣೆ ಹೊರಡಿಸಿದೆ. ಕೊನೆಗೂ ಕಾಂಗ್ರೆಸ್ ಕುಟುಂಬಕ್ಕೆ ಅ
ನರೇಗಾ ಯೋಜನೆಯಡಿ ಕೂಲಿ ಕೆಲಸ ಪಡೆಯಲು ಈಗ ಮುಖಚಹರೆ ಗುರುತಿಸುವ ತಂತ್ರಜ್ಞಾನ ಮತ್ತು ಆಧಾರ್ ಕಾರ್ಡ್ ಅಪ್ಡೇಟ್ ಕಡ್ಡಾಯವಾಗಿದೆ. ಈ ಗುರುತು ಇಲ್ಲದ ಅಥವಾ ಆಧಾರ್ ಮಾಹಿತಿ ಸರಿಯಿಲ್ಲದ ಕಾರ್ಮಿಕರಿಗೆ ಗ್ರಾಮ ಪಂಚಾಯಿತಿ ಮಟ್ಟದಲ್
ಪ್ರಕೃತಿ ವಿಕೋಪ, ಇಳುವರಿ ಕುಸಿತ, ಮಾರುಕಟ್ಟೆ ಸಮಸ್ಯೆಗೆ ಕಂಗಾಲಾಗಿರುವ ಮಾವು ಬೆಳೆಗಾರರು ಪರ್ಯಾಯ ಬೆಳೆಗಳಾದ ರಾಗಿ, ಮೆಕ್ಕೆಜೋಳ ಬೆಳೆಯಲು ಮುಂದಾಗಿದ್ದಾರೆ. ಮತ್ತೆ ಕೆಲ ರೈತರು ಕೊಳವೆಬಾವಿ ಕೊರೆಸಿ ಅಡಕೆ, ತೆಂಗು ಬೆಳೆ ನಾ
ಮಂಗಳವಾರ ಮುಂಜಾನೆಯೊಳಗೆ ಹಾರ್ಮುಜ್ ಜಲಸಂಧಿಯನ್ನು ತೆರೆಯಬೇಕು. 48 ಗಂಟೆಗಳೊಳಗೆ ತೆರೆಯಲಿಲ್ಲ ಅಂದ್ರೆ ವಿದ್ಯುತ್ ಘಟಕಗಳನ್ನ ಧ್ವಂಸಗೊಳಿಸುವಾಗಿ ಇರಾನ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆಯ ಕರೆಗಂಟೆ ಮೊಳಗ
ಕಾಸರಗೋಡು ವಿಧಾನಸಭಾ ಕ್ಷೇತ್ರದ ಚುನಾವಣಾ ಕಣದ ಚಿತ್ರಣ ಈಗ ಸ್ಪಷ್ಟಗೊಂಡಿದೆ. ಮುಸ್ಲಿಂ ಲೀಗ್ನಿಂದ ಜಿಲ್ಲಾಧ್ಯಕ್ಷ ಕಲ್ಲಟ್ರ ಮಾಹೀನ್ ಹಾಜಿ ಮತ್ತು ಎನ್ಡಿಎಯಿಂದ ಜಿಲ್ಲಾಧ್ಯಕ್ಷೆ ಅಶ್ವಿನಿ ಎಂ.ಎಲ್. ಅವರು ಈಗಾಗಲೇ ಕಣದಲ್ಲಿ
ಮೇಡಹಳ್ಳಿಯ ಫ್ಲೈಓವರ್ ಮೇಲೆ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ. ವೇಗವಾಗಿ ಬಂದ ಸರಕು ಸಾಗಣೆ ಆಟೋವೊಂದು ರಸ್ತೆ ಬದಿಯಲ್ಲಿ ನಿಂತಿದ್ದ ಈಚರ್ ವಾಹನಕ್ಕೆ ಹಿಂಬದಿಯಿಂದ ಬಲವಾಗಿ ಡಿಕ್ಕಿ ಹ
ಹೊಳೆನರಸೀಪುರದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವದ ಸಂದರ್ಭದಲ್ಲಿ ಆರಂಭವಾದ 'ಬಟ್ಟೆ ವಿವಾದ' ಈಗ ರಾಜಕೀಯ ಸ್ವರೂಪ ಪಡೆದುಕೊಂಡಿದೆ. ರಥೋತ್ಸವದ ಸಮಯದಲ್ಲಿ ದೇವಸ್ಥಾನದ ಸಂಪ್ರದಾಯದಂತೆ ನೀಡಲಾಗುವ 'ಬಟ್ಟೆ' ಅಥವಾ ಗೌರವದ ವಿ
ಗೃಹ ಬಳಕೆಯ ಸಿಲಿಂಡರ್ಗಳನ್ನು ಹೋಟೆಲ್, ರೆಸ್ಟೋರೆಂಟ್ ಅಥವಾ ಇತರೆ ವಾಣಿಜ್ಯ ಉದ್ದೇಶಗಳಿಗೆ ಬಳಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಅಗತ್ಯ ಸೇವೆಗಳಾದ ಶಾಲೆಗಳು ಮತ್ತು ಸರಕಾರಿ ಹಾಗೂ ಖಾಸಗಿ ವಸತಿನಿಲಯಗಳಲ್
ಮಹತ್ವದ ಬೆಳವಣಿಗೆಯೊಂದರಲ್ಲಿ ಚೀನಾಕ್ಕೆ ಹೊರಟಿದ್ದ ರಷ್ಯಾದ ತೈಲ ಟ್ಯಾಂಕರ್ ಭಾರತಕ್ಕೆ ಆಗಮಿಸಿದೆ. ಅದರಲ್ಲೂ ಕರ್ನಾಟಕದ ಬಂದರು ಮಂಗಳೂರಿಗೆ ಹಡಗು ಬಂದು ನಿಂತಿದೆ. ಭಾರತಕ್ಕೆ ತುರ್ತು ಅನಿಲ ಪೂರೈಕೆ ಮನವಿ ಹಿನ್ನೆಲೆ ಈ ಬೆಳವಣ
ದಾವಣಗೆರೆ ದಕ್ಷಿಣ ಹಾಗೂ ಬಾಲಕೋಟೆ ಕಾಂಗ್ರೆಸ್ ಟಿಕೆಟ್ ಅಂತಿಮವಾಗಿದೆ. ಆಕಾಂಕ್ಷಿಗಳ ನಡುವೆ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸೇರಿ ಹೈಮಾಂಡ್ ಪ್ರತಿನಿಧಿಗಳು ನಡೆಸಿದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಕೊನ
Karnataka High Court About Life Sentence: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿ 20 ವರ್ಷ ಬಳಿಕ ಜೈಲಿನಿಂದ ಬಿಡುಗಡೆಗೆ ಹಕ್ಕಿಲ್ಲ. ಆದರೆ, ಸರ್ಕಾರಕ್ಕೆ ಕ್ಷಮಾದಾನಕ್ಕೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ ಎಂದು ಕರ್ನಾಟಕ ಹೈಕೋರ್ಟ್ ಹೇಳಿದ
ರಾಜ್ಯದಲ್ಲಿ ಕಳೆದ ನಾಲ್ಕು ವರ್ಷಳಲ್ಲಿ 104 ಐಎಎಸ್, ಐಪಿಎಸ್ ಹಾಗೂ ಕೆ ಎಎಸ್ ಅಧಿಕಾರಿಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಅಲ್ಲದೆ, 91 ಟ್ರಾಪ್ ಪ್ರಕರಣಗಳು ಲೋಕಾಯುಕ್ತದಲ್ಲಿ ದಾಖಲಾಗಿವೆ. ಒಟ್ಟು 195 ಪ್ರಕರಣಗಳಲ್ಲ
ಕೇಂದ್ರ ಸರ್ಕಾರವು ಹೋಟೆಲ್ ಮಾಲೀಕರಿಗೆ ಗುಡ್ನ್ಯೂಸ್ ನೀಡಿದೆ. ರಾಜ್ಯಗಳಿಗೆ ವಾಣಿಜ್ಯ ಎಲ್ಪಿಜಿ ಪೂರೈಕೆ ಪ್ರಮಾಣ ಶೇಕಡಾ 20 ರಷ್ಟು ಹೆಚ್ಚಳ ಮಾಡಿದೆ. ಈ ಮೂಲಕ ಒಟ್ಟಾರೆ ಪೂರೈಕೆ ಪ್ರಮಾಣ ಶೇಕಡಾ 50ಕ್ಕೆ ತಲುಪಿದೆ. ಇನ್ನು ದೇಶೀಯ
Dr Shivakumara Swamiji Jayanthi : ತುಮಕೂರಿನ ಸಿದ್ದಗಂಗಾ ಮಠದಲ್ಲಿ ಏಪ್ರಿಲ್ ಒಂದರಂದು ನಡೆಯಲಿರುವ ಶಿವೈಕ್ಯ ಡಾ. ಶಿವಕುಮಾರ ಮಹಾಸ್ವಾಮೀಜಿಗಳ ಜನ್ಮದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ರಾಜ್ಯಕ್ಕೆ ಆಗಮಿ
ರಾಜ್ಯದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷಕ್ಕೆ ಕೊನೆ ಇಲ್ಲದಂತಾಗಿದೆ. ಆದರೆ ಇದನ್ನು ನಿಯಂತ್ರಣ ಮಾಡಲು ಅರಣ್ಯ ಇಲಾಖೆ ಕ್ರಮ ಕೈಗೊಳ್ಳುತ್ತಿದೆ. ವನ್ಯಪ್ರಾಣಿಗಳ ಹಾವಳಿ ಹೆಚ್ಚಾಗಿರುವ ಪ್ರದೇಶಗಳಲ್ಲಿ ಈಗಾಗಲೇ ರಚಿಸಿರುವ ಆ
ರಾಜ್ಯದಲ್ಲಿ ಕಳೆದ ನಾಲ್ಕು ವರ್ಷಗಳಲ್ಲಿ 2072 ಅತ್ಯಾಚಾರ ಹಾಗೂ 18,834 ಲೈಂಗಿಕ ಕಿರುಕುಳ ಪ್ರಕರಣಗಳು ದಾಖಲಾಗಿವೆ. ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ ಪ್ರಕರಣಗಳು ವರದಿಯಾಗುತ್ತಿದ್ದು, ಇದನ್ನು ನಿಯಂತ್ರಣ ಮಾಡಲು ಕೆಲವೊಂದು ಬಿಗಿಯ
ಬೇವಿನ ರಸದಿಂದ ಜಂತುಹುಳ ಕಡಿಮೆಯಾಗುತ್ತಾ? ಗುದ್ವಾರದ ಕೆರೆತ ಉಂಟಾಗೋದ್ಯಾಕೆ?Dr Nagendra Kumar
ಬಿಜೆಪಿ ಬಗ್ಗೆ ಅವರಿಗೆ ಬೇಸರ ಇರಬಹುದು. ನಾವು ಮುಸಲ್ಮಾನರ ವಿರೋಧಿಗಳಲ್ಲ; ಕಾಂಗ್ರೆಸ್ ಅವರ ತಲೆಯಲ್ಲಿ ಬಿಟ್ಟ ಹುಳಗಳು ಇನ್ನೂ ಸತ್ತಿಲ್ಲ ಎಂದ ಅವರು, ಅವರು ನಮಗೆ ಮತ ಕೊಡುವುದು ಬೇಕಿಲ್ಲ. ಅದು ಅವರಿಗೆ ಬಿಟ್ಟ ವಿಷಯ. ನಾವು ಇಡೀ ದೇ
ಬೆಂಗಳೂರಿನ ಮೈಸೂರು ರಸ್ತೆ ಪ್ರಯಾಣಿಕರಿಗೆ ಗುಡ್ನ್ಯೂಸ್. ನೈಸ್ ಲಿಂಕ್ ರಸ್ತೆಯು ಉದ್ಘಾಟನೆಗೊಂಡಿದ್ದು, ವಾಹನ ಸಂಚಾರ ಆರಂಭವಾಗಿದೆ. ಇನ್ನು ಈ ಲಿಂಕ್ ರಸ್ತೆ ಸಂಪೂರ್ಣ ಉಚಿತವಾಗಿದೆ. ಮೈಸೂರು ರಸ್ತೆ, ವಿಜಯನಗರ, ಸ್ಯಾಟಲೈಟ
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹಚ್ಚಳವಾಗುತ್ತಿದ್ದು, ಈ ನಡುವೆ ನೌರುಜ್ ಹಬ್ಬಕ್ಕೆ ಶುಭ ಕೋರಲು ಇರಾನ್ ನ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಅವರೊಂದಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಫೋನ್ ಮೂಲಕ ಸಂಭಾಷಣೆ ನಡೆಸಿದ್ದ
Congress BJP B Team : ಕೇರಳದ ವಿಧಾನಸಭಾ ಚುನಾವಣೆಯ ಹೊಸ್ತಿಲಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಗಂಭೀರ ಆರೋಪವನ್ನು ಮಾಡಿದ್ದಾರೆ. ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿ, ಬಿಜೆಪಿಯ ಬಿ-ಟೀಮ್ ರೀತಿಯಲ್ಲಿ ವರ್ತಿಸುತ್ತಿದೆ ಎಂದು ಪಿಣರಾಯಿ
Virat Kohli Statement- ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮಾರ್ಚ್ 28ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಐಪಿಎಲ್ 2026ರ ಉದ್ಘಾಟನಾ ಪಂದ್ಯದಲ್ಲಿ ಸನ್ ರೈಸರ್ಸ್ ತಂಡವನ್ನು ಎದುರಿಸಲು ಸಜ್ಜಾಗುತ್ತಿದೆ. ಈ ಸಂದರ್ಭದಲ್ಲಿ ತಂಡದ
ಕೋಮು ಗಲಭೆಗಳನ್ನು ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಹೊಸದಾಗಿ ವಿಶೇಷ ಕಾರ್ಯಪಡೆ ಸ್ಥಾಪನೆ ಮಾಡಲಾಗಿದೆ. ಉಡುಪಿ, ಶಿವಮೊಗ್ಗ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ 3 ಘಟಕಗಳನ್ನು ಹೊಂದಿ
ರಾಮನಗರಲ್ಲಿ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ವಾಹನದಟ್ಟಣೆಯಿಂದ ಎಲ್ಲೆಂದರಲ್ಲಿ ಪಾರ್ಕಿಂಗ್ ಮಾಡುತ್ತಾ ಸಂಚಾರಿ ನಿಯಮ ಉಲ್ಲಂಘನೆ ಮಾಡುವವರಿಗೆ ಕಡಿವಾಣ ಹಾಕಲು ಸಂಚಾರಿ ಪೊಲೀಸರು ಪಾರ್ಕಿಂಗ್ ನಿಯಮಗಳು ಬಿಗಿಗೊಳ
CM Post for DK Shivakumar : ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ತಣ್ಣಗಾಗುತ್ತಿರುವ ಹೊತ್ತಿನಲ್ಲಿ, ಉಪಮುಖ್ಯಮಂತ್ರಿ ಅವರಿಗೆ ಮುಖ್ಯಮಂತ್ರಿ ಪಟ್ಟ ಕಟ್ಟಬೇಕು ಎಂದು ಪ್ರಣವಾನಂದ ಸ್ವಾಮೀಜಿ, ಕಾಂಗ್ರೆಸ್ ಹೈಕಮಾಂಡ್ ಅನ್ನು ಒತ್ತಾ
ಕೌಟುಂಬಿಕ ಕಲಹದಿಂದಾಗಿ ಕೆಲ ತಿಂಗಳಿನಿಂದ ದೂರವಾಗಿದ್ದ ಪತ್ನಿ ಆಕೆಯ ಸಹೋದರಿಯ ಮನೆಗೆ ಹಬ್ಬಕ್ಕೆಂದು ಊರಿಗೆ ಬಂದಿರುವ ವಿಷಯ ತಿಳಿದ ಪತಿರಾಯ ಪತ್ನಿ, ಮಗಳು ಸೇರಿ 5 ಜನರ ಮೇಲೆ ಆಸಿಡ್ ಎರಚಿ, ಮಚ್ಚಿನಿಂದಲೂ ಹಲ್ಲೆ ಮಾಡಲು ಯತ್ನಿಸ
Yash Dayal Missing- ಪೋಕ್ಸೋ ಸೇರಿದಂತೆ ಗಂಭೀರ ದೌರ್ಜನ್ಯದ ಆರೋಪ ಎದುರಿಸುತ್ತಿರುವ RCBಯ ಭರವಸೆಯ ಮಧ್ಯಮ ವೇಗಿ ಯಶ್ ದಯಾಳ್ ಅವರು ಪ್ರಸ್ತುತ ನಾಪತ್ತೆಯಾಗಿದ್ದಾರೆ. ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ಈ ಕಾನೂನು ಸಂಕಷ್ಟದಿಂದಾಗಿ ಅವರನ್ನು ಉ
ಕಾಫಿನಾಡು ಚಿಕ್ಕಮಗಳೂರಿನಲ್ಲಿ ಇತ್ತೀಚೆಗೆ ಶ್ರೀ ಮಹಾಕಾಳಿ ದೇವಿಯ ಜಾತ್ರಾ ಮಹೋತ್ಸವವು ಅತ್ಯಂತ ವೈಭವ ಹಾಗೂ ಸಡಗರದಿಂದ ನೆರವೇರಿತು. ನಗರದ ಪ್ರಮುಖ ಆಕರ್ಷಣೆಯಾಗಿರುವ ಈ ಸಾಂಪ್ರದಾಯಿಕ ಉತ್ಸವಕ್ಕೆ ಸಾವಿರಾರು ಭಕ್ತರು ಸಾಕ್ಷ
ದಾವಣಗೆರೆ ದಕ್ಷಿಣ, ಬಾಗಲಕೋಟೆ ಟಿಕೆಟ್ ವಿಚಾರವಾಗಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಮಹತ್ವದ ಅಪ್ಡೇಟ್ ನೀಡಿದ್ದಾರೆ. ಶನಿವಾರ ಕೆಪಿಸಿಸಿ ಕಚೇರಿಯಲ್ಲಿ ಟಿಕೆಟ್ ಅಂತಿಮಗೊಳಿಸುವ ನಿಟ್ಟಿನಲ್ಲಿ ಮಹತ
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚಾಗುತ್ತಿದ್ದಂತೆ US ಈ ಪ್ರದೇಶದಲ್ಲಿ ತನ್ನ ಮಿಲಿಟರಿ ಸಾಮರ್ಥ್ಯವನ್ನು ಹೆಚ್ಚಿಸಲು ಯುದ್ದನೌಕೆಗಳ ನಿಯೋಜನೆಗೆ ಮುಂದಾಗಿದೆ. ಈ ಬೆನ್ನಲ್ಲೇ, ಈ ಪ್ರದೇಶದ ಪ್ರವಾಸಿ ತಾಣಗಳು ಹಾಗೂ ಮನರಂಜ
ತುಮಕೂರು ಜಿಲ್ಲೆಯ ಪಾವಗಡದ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ್ (60) ಅವರು ತಮ್ಮ ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರು ಪಾವಗಡ ತಾಲೂಕಿನ ಗುಂಡಾರ್ಲಹಳ್ಳಿ ಮೂಲದವರಾಗಿದ್ದಾರೆ. ಇವರು ನಿವೃ
ಮಹಾನಗರ ಬೆಂಗಳೂರಲ್ಲಿ ಎಲ್ಲವನ್ನೂ ಕಳೆದುಕೊಂಡು ನಿರ್ಗತಿಕರಾಗಿದ್ದರೂ ಬದುಕಿನಲ್ಲಿ ಇರಾಸೆ ಹೊಂದುವ ಅಗತ್ಯವಿಲ್ಲ . ಯಾಕೆಂದರೆ ಇಲ್ಲೊಂದು ಎನ್ಜಿಒ ಸಂಸ್ಥೆ ಇಂಥವರಿಗಾಗಿಯೇ ರಕ್ಷಣೆ ಕೊಡುತ್ತಿದೆ. 9739544444 ಸಹಾಯವಾಣಿಗೆ ಅಥವಾ 24*
ಮಧ್ಯಪ್ರಾಚ್ಯದಲ್ಲಿನ ಇರಾನ್-ಅಮೆರಿಕಾ ಇದೀಗ ಹಿಂದೂಮಹಾಸಾಗರವನ್ನು ತಲುಪಿದೆ. ಇರಾನ್ ಮೇಲಿನ ದಾಳಿಗೆ USಗೆ ಸಹಾಯ ಮಾಡಲು ತನ್ನ ನೆಲೆಗಳನ್ನು ಬಿಟ್ಟುಕೊಡಲು ಸಿದ್ದ ಎಂದು ಬ್ರಿಟನ್ ಹೇಳಿದ ಕೆಲ ಹೊತ್ತಿನಲ್ಲೇ ಹಿಂದೂಮಹಾಸಾಗ
ಜಾಗತಿಕ ಯುದ್ಧದ ಭೀತಿಯಿಂದ ಗ್ಯಾಸ್ ಸಿಲಿಂಡರ್ ಕೊರತೆಯಾಗಲಿದೆ ಎಂಬ ವದಂತಿಗಳಿಗೆ ಕಿವಿಗೊಟ್ಟ ಜನರು ಸಿಲಿಂಡರ್ ಖರೀದಿಸಲು ಮುಗಿಬಿದ್ದಿದ್ದಾರೆ. ಆದರೆ, ಗೃಹ ಬಳಕೆ ಸಿಲಿಂಡರ್ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಿಲ್ಲ ಎಂದು ತಿಪ
ಯುದ್ಧದ ಅನಿಶ್ಚಿತತೆ ಹಿನ್ನೆಲೆಯಲ್ಲೂ ಚಿನ್ನ ಬೆಳ್ಳಿ ದರ ಕುಇದಿದ್ದು, ಮಾರ್ಚ್ ತಿಂಗಳಲ್ಲಿ 1 ಗರಾಂ 22 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ 2485 ರೂಪಾಯಿ ಕಡಿತಗೊಂಡಿದೆ. ಚಿನ್ನಾಭರಣ ಗ್ರಾಹಕರಿಗೆ ಈಗ ಬೆಲೆ ಅಗ್ಗವಾಗಿದೆ.
ಪ್ರತಿ ತಿಂಗಳು ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆ ಮತ್ತು ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ನಿಯಮಿತವಾಗಿ ಪ್ರತಿ 2ನೇ ಭಾನುವಾರ ಮತ್ತು ಕೊನೆಯ ಭಾನುವಾರ ಎಸ್.ಸಿ/ಎಸ್.ಟಿ. ಜನಾಂಗದವರ ಕುಂದು ಕೊರತೆಗಳನ್ನು ಆಲಿಸುವ ಸಂಬಂಧ ಸಭೆಗಳನ್ನು ಆಯ
ಜಲಮಂಡಳಿ ಸಂಪರ್ಕ ಪಡೆದಿರುವ ಪೈಕಿ ಒಟ್ಟು 5.11 ಲಕ್ಷ ಗ್ರಾಹಕರ 851 ಕೋಟಿ ರೂಪಾಯಿ ನೀರಿನ ಬಿಲ್ ಬಾಕಿ ಉಳಿದಿದ್ದು, ಈ ಮೊತ್ತದಲ್ಲಿ ಬಡ್ಡಿ ಹಣವಾದ 311 ಕೊಟಿ ರೂಪಾಯಿಯನ್ನು ಮನ್ನಾ ಮಾಡುವುದಾಗಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಬೇಸಿಗೆಯ ತೀವ್ರತೆಯ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದ ಜನರಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಲು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಜಿಲ್ಲಾ ಪಂಚಾಯತ್ ಸಿಇಒಗಳಿಗೆ ತುರ್ತು ಸೂಚನೆ
ಇರಾನ್ -ಅಮೆರಿಕಾ ನಡುವಿನ ಯುದ್ದದಿಂದಾ ಜಾಗತಿಕ ತೈಲ ಮಾರುಕಟ್ಟೆಯಲ್ಲಿನ ಅನಿಶ್ಚಿತತೆಯ ಬೆನ್ನಲ್ಲೇ, ಇರಾನ್ ಮೇಲೆ US ವಿಧಿಸಿದ್ದ ತೈಲ ನಿರ್ಬಂಧಗಳಿಗೆ 30 ದಿನಗಳ ತಾತ್ಕಾಲಿಕ ವಿನಾಯಿತಿ ನೀಡಿದೆ. ಆದಾಗ್ಯೂ, ಈ ವಿನಾಯಿತಿ ಕೇವಲ ಈ
RSS Vs Priyank Kharge : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವದ ವೇಳೆ ದೇಶದ ವಿವಿದೆಡೆ ಪಥಸಂಚಲನವನ್ನು ಆಯೋಜಿಸಲಾಗಿತ್ತು. ಈ ಸಂಬಂಧ, ಕರ್ನಾಟಕ ಸರ್ಕಾರ ಅದರಲ್ಲೂ ಪ್ರಮುಖವಾಗಿ ಪ್ರಿಯಾಂಕ್ ಖರ್ಗೆ ಧ್ವನಿ ಎತ್ತಿದ್ದರು. ಅವರಿಂದಾಗಿ, ಪ
Strait of Hormuz : ಹಾರ್ಮುಜ್ ಜಲಸಂಧಿಯನ್ನು ಯಾರೆಲ್ಲಾ ಬಳಸಿಕೊಳ್ಳುತ್ತಿದ್ದಾರೋ ಅದನ್ನು ರಕ್ಷಿಸುವ ಜವಾಬ್ದಾರಿಯೂ ಅವರದ್ದೇ. ಇನ್ನು ಮುಂದೆ ಈ ಜಲಸಂಧಿಗೆ ನಾವು ಭದ್ರತೆಯನ್ನು ನೀಡುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂ
ಗೋನಾಲ್ ಗ್ರಾಮದ ಹಂಪಣ್ಣ ಸಜ್ಜನ್ ಎಂಬ ವೃದ್ಧ ವ್ಯಕ್ತಿಯ ಕೊಲೆಗೆ ರೋಚಕ ಟ್ವಿಸ್ಟ್ ಸಿಕ್ಕಿದ್ದು, ಮೃತ ವ್ಯಕ್ತಿಯ ಫೋನಲ್ಲಿ ಆಘಾತಕಾರಿ ಮಾಹಿತಿಗಳು ಬಯಲಾಗಿವೆ.
ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಎಲ್ಪಿಜಿ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಈ ಕುರಿತು ಕರ್ನಾಟಕ ರಾಜ್ಯ ಎಲ್ಪಿಜಿ ಸಿಲಿಂಡರ್ ವಿತರಕರ ಸಂಘದ ಅಧ್ಯಕ್ಷ ಮೇ
ಸರಕಾರಿ ಬಸ್ ಪಲ್ಟಿಯಾಗಿ 8 ಜನರಿಗೆ ಗಾಯವಾಗಿದೆ. 40 ಕ್ಕೂ ಹೆಚ್ಚು ಪ್ರಯಾಣಿಕರು ಧರ್ಮಸ್ಥಳಕ್ಕೆ ಪ್ರಯಾಣಿಸುತ್ತಿದ್ದರು. ಚಿಕ್ಕಮಗಳೂರಿನ ಕೊಡಾಳ್ ಬಳಿ ಘಟನೆ ನಡೆದಿದೆ.
ದಾವಣಗೆರೆಯಲ್ಲಿ ಕಾಂಗ್ರೆಸ್ ವರ್ಸಸ್ ಕಾಂಗ್ರೆಸ್ : ಟಿಕೆಟ್ ಯಾರಿಗೆ ನೀಡಬೇಕು ಎನ್ನುವ ಮೀಟಿಂಗ್’ನಲ್ಲಿ ಅರ್ಧದಷ್ಟು ನಾಯಕರು ಸಮರ್ಥ್ ಶಾಮನೂರು ಎಂದು, ಇನ್ನಷ್ಟು ಮುಖಂಡರು ಅಲ್ಪಸಂಖ್ಯಾತ ಸಮುದಾಯದವರಿಗೆ ನೀಡಬೇಕು ಎನ್ನುವ ಹ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಕಸಬಾ, ಮಧುರೆ ಹೋಬಳಿ, ದೇವನಹಳ್ಳಿಯ ಚನ್ನಹಳ್ಳಿ, ನಲ್ಲೂರು, ಬೂದಿಗೆರೆ, ಅಣ್ಣೇಶ್ವರ ಸೇರಿದಂತೆ ಹಲವು ಗ್ರಾಪಂಗಳ ವ್ಯಾಪ್ತಿಯಲ್ಲಿ ಮಾ.18 ರಿಂದ 19ರವರೆಗೂ ಮಳೆಯಾಗಿದೆ. ಕೆಲವೆಡ
ಬೆಳಗಾವಿ ವಿಮಾನ ನಿಲ್ದಾಣವನ್ನು ಅಂತರಾಷ್ಟ್ರೀಯ ವಿಮಾನ ನಿಲ್ದಾಣವಾಗಿ ಘೋಷಣೆ ಮಾಡುವ ವಿಚಾರ, ಪ್ರಯಾಣಿಕರ ಹೆಚ್ಚಳ ವಿಮಾನಯಾನಗಳ ಸಂಖ್ಯೆ ಏರಿಕೆ ಸಾಧ್ಯವಾದರೆ ಮಾತ್ರ ನಿಲ್ದಾಣ ಮೇಲ್ದರ್ಜೆಗೆ ಎಂಬ ಮಾತು ಕೇಳಿ ಬರುತ್ತಿದೆ.
ಅಡಿವೆಪ್ಪ ಪೂಜಾರಿಯ ಭವಿಷ್ಯವಾಣಿ : ವಿಜಯಪುರ ಜಿಲ್ಲೆಯಲ್ಲಿರುವ ಕನಕನಾಳ ಗ್ರಾಮದ ಮಾಳಿಂಗರಾಯ ದೇವಾಲಯದ ಜಾತ್ರಾ ಮಹೋತ್ಸವದ ವೇಳೆ ಭವಿಷ್ಯವಾಣಿಯನ್ನು ನುಡಿಯಲಾಗಿದೆ. ಅಡಿವೆಪ್ಪ ಪೂಜಾರಿ ನುಡಿದ ಭವಿಷ್ಯದ ಪ್ರಕಾರ ದೇಶ ದೇಶಗಳ
ಶೇಂಗೇರಿ ತಾಲೂಕು ವ್ಯಾಪ್ತಿಯ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ಶುಕ್ರವಾರ ರಾತ್ರಿ ಭಾರಿ ಪ್ರಮಾಣದಲ್ಲಿ ಕಾಡ್ಗಿಚ್ಚು ಹಬ್ಬಿದೆ. ಬೆಂಕಿ ನಂದಿಸಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಬೇಸ
ಬೆಂಗಳೂರು ನಗರದಲ್ಲಿ ರಸ್ತೆ ಸುರಕ್ಷತೆ ನಿಟ್ಟಿನಲ್ಲಿ ಹಲವು ಮಹತ್ವದ ನಿಯಮಗಳನ್ನು ಜಾರಿಗೆ ತರಲು ಬೆಂಗಳೂರು ಅಭಿವೃದ್ಧಿ ಸಚಿವ ಡಿಕೆ ಶಿವಕುಮಾರ್ ಮುಂದಾಗಿದ್ದಾರೆ. ಬೀದಿಬದಿ ವ್ಯಾಪಾರ ಬಂದ್, ಫ್ಲೆಕ್ಸ್ ಹಾಕಿದ್ರೆ 1 ಲಕ್ಷ ರ
ವರ್ಗಾವಣೆಯಲ್ಲಿ ಸಿಎಂ ಹಸ್ತಕ್ಷೇಪಕ್ಕೆ ಕರ್ನಾಟಕ ಹೈಕೋರ್ಟ್ ಕಿಡಿಕಾರಿದೆ. ವರ್ಗಾವಣೆಗಿಂತಲೂ ಇನ್ನೂ ಮುಖ್ಯವಾದ ಕೆಲಸಗಳು ಬೇರೆ ಇವೆ ಎಂದು ನ್ಯಾಯಪೀಠ ಹೇಳಿದೆ. ಬೆಸ್ಕಾಂ ಸಹಾಯಕ ಎಂಜಿನಿಯರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ
ಅಯಾತೊಲ್ಲಾ ಅಲಿ ಖಮೇನಿ ಆಯ್ತು, ಅಲಿ ಲಾರಿಜಾನಿ ಹಾಗೂ ಸೈಯದ್ ಇಸ್ಮಾಯಿಲ್ ಖತೀಬ್ ಕಥೆ ಕೂಡ ಮುಗೀತು. ಸದ್ಯ ಇರಾನ್ನಲ್ಲಿ ಬದುಕುಳಿದಿರುವ ಟಾಪ್ ಲೀಡರ್ಸ್ ಯಾರ್ಯಾರು? ಇಸ್ರೇಲ್ ಹಾಗೂ ಅಮೆರಿಕದ ಮುಂದಿನ ಹೈ ವಾಲ್ಯೂ ಟಾರ್ಗೆಟ್ ಲ
ಪ್ರೇಮಿಗಳು ಹೈಕೋರ್ಟ್ ಮೊರೆ ಹೋಗಿ ಪೊಲೀಸರ ಸಮ್ಮುಖದಲ್ಲಿ ಅಂತರ್ಜಾತಿ ಮದುವೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 5 ವರ್ಷಗಳ ಕಾಲ ಪ್ರೀತಿದ್ದು, ಪೋಷಕರು ಬೆದರಿಕೆ ಹಾಕಿತ್ತಿದ್ದಾರೆ ಎಂದು ಯುವಕ ಕೋರ್ಟ್ ಗಮನಕ್ಕೆ ತ
ಫ್ಲೋರಿಡಾದ ಹೆದ್ದಾರಿಯಲ್ಲಿ ಕಾರು ಓಡಿಸುತ್ತಿದ್ದ ವ್ಯಕ್ತಿಯೊಬ್ಬನ ವಿಡಿಯೋ ವೈರಲ್ ಆಗಿ, ಅದು ಜೆಫ್ರಿ ಎಪ್ಸ್ಟೀನ್ ಎಂಬ ವಾದ ಸಾಮಾಜಿಕ ಜಾಲತಾಣಗಳಲ್ಲಿ ಕೇಳಿಬರುತ್ತಿದೆ. ಆದರೆ, “ನಾನು ಎಪ್ಸ್ಟೀನ್ ಅಲ್ಲ. ಪಾಮ್ ಬೀಚ್ ಪೀಟ್”
ಫುಡ್ ಅಲರ್ಜಿ ಯಾಕಾಗುತ್ತೆ ಗೊತ್ತಾ? ಸೈನಸ್ ಇದ್ರೆ ಈ ತಪ್ಪು ಮಾಡ್ಬೇಡಿ| Dr. Lakshmi Ananth
ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ಸಚಿವ ಎಸ್ಎಸ್ ಮಲ್ಲಿಕಾರ್ಜುನ ಹಾಗೂ ಸಂಸದೆ ಪ್ರಭಾ ಪುತ್ರ ಸಮರ್ಥ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಆದರೆ, ಈ ಬಗ್ಗೆ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷರಿಗೆ ಮಾಹಿತಿ ಇಲ್ಲ. ಈ ಬಗ್ಗೆ ಸ್
‘ಧುರಂದರ್ 2’ ಚಿತ್ರದ ಬಗ್ಗೆ ನಟಿ ರಮ್ಯಾ ನೆಗೆಟಿವ್ ಅಭಿಪ್ರಾಯ ನೀಡಿದ್ದಾರೆ. ‘’ಧುರಂದರ್ 2 ಚಿತ್ರದಲ್ಲಿ ಹಿಂಸಾಚಾರ ಹೆಚ್ಚಿದೆ. ಸುತ್ತಮುತ್ತ ಇರುವ ವಸ್ತುಗಳನ್ನೇ ಆಯುಧವಾಗಿಸಿದ್ದಾರೆ. ಇದು ಥಿಯೇಟರ್ನಲ್ಲಿ ನೋಡುವ ಚಿತ್ರವ
ದೇಶಾದ್ಯಂತ ಪ್ರೀಯಂ ದರ್ಜೆಯ ಪೆಟ್ರೋಲ್ ಬೆಲೆ ಏರಿಕೆ ಮಾಡಲು ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ನಿರ್ಧಾರ ಮಾಡಿವೆ. ಈ ಮೂಲಕ ಯುದ್ಧದ ಎಫೆಕ್ಟ್ ಎಲ್ಪಿಜಿ ಗ್ಯಾಸ್ನಿಂದ ಈಗ ಪೆಟ್ರೋಲ್ ತನಕ ತಟ್ಟಿದೆ. ಪ್ರತಿ ಲೀಟರ್ಗೆ 2.35 ರೂ
ಮಧ್ಯಪ್ರಾಚ್ಯದಲ್ಲಿ ಯುದ್ದ ಆರಂಭವಾದಾಗಿನಿಂದ ಇಸ್ರೇಲ್ ಅಲ್-ಅಕ್ಸಾ ಮಸೀದಿಯನ್ನು ಬಂದ್ ಮಾಡಿದ್ದು, ಸಾಮೂಹಿಕ ಪ್ರಾರ್ಥನೆಗಳನ್ನು ನಿಷೇಧಿಸಿದೆ. ಆದಾಗ್ಯೂ, ಪ್ಯಾಲೆಸ್ತೀನಿಯನ್ ಗುಂಪು ಈದ್ ಅಲ್-ಫಿತರ್ ಪ್ರಾರ್ಥನೆ ನಡೆಸು
US Intel Report on Pakistan : ನಮ್ಮ ಟಾರ್ಗೆಟ್ ಅಮೆರಿಕ ಅಲ್ಲ, ನಮ್ಮ ಕ್ಷಿಪಣಿಗಳೆಲ್ಲವೂ ಭಾರತದ ವಿರುದ್ಧ ಮಾತ್ರ ಬಳಕೆಯಾಗಲಿವೆ ಎಂದು ಹೇಳುವ ಮೂಲಕ, ಅಮೆರಿಕದ ಕೋಪವನ್ನು ತಣಿಸಲು ಪಾಕಿಸ್ತಾನ ಪ್ರಯತ್ನಸಿದೆ. ಇತ್ತೀಚೆಗೆ ಬಿಡುಗಡೆಯಾದ ಅಮೆರಿಕದ
ರಾಜ್ಯದ ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಸಿಕ್ಕಿದೆ. 6 ವಿಶೇಷ ಎಕ್ಸ್ಪ್ರೆಸ್ ಸೇರಿದಂತೆ ಕರ್ನಾಟಕದಲ್ಲಿ ಸಂಚರಿಸುವ 19 ವಿಶೇಷ ರೈಲುಗಳನ್ನು ರೈಲ್ವೆ ಮಂಡಳಿಯು ಖಾಯಂ ಮಾಡಿದೆ. ಈ ಮೂಲಕ ಪ್ರಯಾಣಿಕರ ಟಿಕೆಟ್ ದರವು ಇಳಿಕೆಯ
ಕಳೆದ ಮೂರ್ನಾಲ್ಕು ದಿನ ಸುರಿದ ಆಲಿಕಲ್ಲು ಮಳೆಯ ಅಬ್ಬರ, ಗುಡು ಸಿಡಿಲು , ಬಿರುಗಾಳಿ ಭಾನುವಾರದಿಂದ ತಗ್ಗಲಿದೆ. ಸೋಮವಾರದಿಂದ ಒಣಹವೆ ಇರಲಿದ್ದು, ಬಿಸಿಲಿನ ಪ್ರಖರತೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಾಂಗ್ರೆಸ್ ಆಡಳಿತವಿದ್ದಾಗ ವಿದೇಶಗಳ ಜೊತೆ ಸಮತೋಲನ ಸಾಧಿಸುವ ನೀತಿ ಇತ್ತು. ಆದರೆ ಈಗ ಟ್ರಂಪ್ ಚುನಾವಣೆಗೂ ಪ್ರಚಾರಕ್ಕೆ ಹೋಗಿ, ಅತಿಯಾದ ಸ್ನೇಹ ಅಮೆರಿಕದ ಜೊತೆ ತೋರಿಸಿದ್ದರಿಂದ ಭಾರತಕ್ಕೆ ಸಂಕಷ್ಟ ಎದುರಾಗಿದೆ. ಅಮೆರಿಕದ ಪ್ರಭ
ಇರಾನ್ ನ ಹೊಸ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿಯವರ ಆರೋಗ್ಯ ಹಾಗೂ ಅಸ್ತಿತ್ವದ ಕುರಿತು ಸಾಕಷ್ಟ ಊಹಾಪೋಹಗಳು ಹರಡುತ್ತಿದ್ದ ಬೆನ್ನಲ್ಲೇ, ಈ ಕುರಿತು ಅಧಿಕೃತ ಹೇಳಿಕೆ ನೀಡಿರುವ ಇರಾನ್ ಮೊಜ್ತಬಾ ಖಮೇನಿ ನಿಧನದ ವಾರ್ತೆ ಸುಳ್ಳ
ದಾವಣಗೆರೆ ದಕ್ಷಿಣ ಉಪಚುನಾವಣೆ: ಜಿಲ್ಲಾ ಕಾಂಗ್ರೆಸ್ಸಿನಲ್ಲಿ ಮಹತ್ವದ ವಿದ್ಯಮಾನ ನಡೆದಿದ್ದು, ಕಾಂಗ್ರೆಸ್ ತನ್ನ ಅಧಿಕೃತ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡುವ ಮೊದಲೇ ಸಮರ್ಥ್ ಶಾಮನೂರು ನಾಮಪತ್ರವನ್ನು ಸಲ್ಲಿಸಿದ್ದ
ಮಾ.21ರಂದು ಬೆಂಗಳೂರಿನಾದ್ಯಂತ ಹಲವಡೆ ರಂಜಾನ್ ಉಪವಾಸ ತಿಂಗಳ ಅಂತ್ಯವನ್ನು ಸೂಚಿಸಲು ಆಚರಿಸುವ ಈದ್-ಉಲ್-ಫಿತ್ರ್ ಸಾಮೂಹಿಕ ಪ್ರಾರ್ಥನಾ ಸಭೆಗಳು ನಡೆಯಲಿದ್ದು, ಈ ಸಮಯದಲ್ಲಿ ಸಂಚಾರ ವ್ಯವಸ್ಥೆಯಲ್ಲಿ ಉಂಟಾಗುವ ಅಡಚಣೆಗಳನ್ನು ತಪ
ಇರಾನ್ ಮೇಲೆ ಇಸ್ರೇಲ್-ಅಮೆರಿಕ ದಾಳಿ, ಹಾಗೂ ಇರಾನ್ ಪ್ರತಿದಾಳಿಯಿಂದಾಗಿ ಮಧ್ಯಪ್ರಾಚ್ಯ ಪ್ರದೇಶಗಳಲ್ಲಿ ನಾಗರಿಕ ವಿಮಾನ ಹಾರಾಟ ಅಪಾಯಕಾರಿಯಾಗಿದೆ ಎಂದು ಭಾರತೀಯ ನಾಗರಿಕ ವಿಮಾನಯಾನ ನಿರ್ದೇಶನಾಲಯ ವಿಮಾನಯಾನ ಸಂಸ್ಥೆಗಳಿಗೆ ಎ
ಇರಾನ್ನ ಹೊಸ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರ ಆರೋಗ್ಯದ ಬಗ್ಗೆ ಊಹಾಪೋಹಗಳು ಹೆಚ್ಚುತ್ತಿರುವ ನಡುವೆ ಐಆರ್ಐಪಿ ವಿಡಿಯೋವೊಂದನ್ನ ಬಿಡುಗಡೆ ಮಾಡಿದೆ. ಅದರಲ್ಲಿ ಮೊಜ್ತಬಾ ಖಮೇನಿ ಧಾರ್ಮಿಕ ಪಾಠ ಮಾಡುತ್ತಿದ್ದಾರೆ. ಆದರೆ ವ
ಇರಾನ್ ನಲ್ಲಿ ಯುದ್ದದ ತೀವ್ರತೆ ಹೆಚ್ಚಾಗಿದ್ದು, ಈ ನಡುವೆ ಜನವರಿಯಲ್ಲಿ ನಡೆದ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಭಾಗಿಯಾಗಿದ್ದ 3 ಜನರನ್ನು ದೇವರ ವಿರುದ್ದದ ಯುದ್ದದ ಆರೋಪದಡಿಯಲ್ಲಿ ಇರಾನ್ ಸರ್ಕಾರ ಮಾ.19ರಂದು ಕೋಮ್ ನಗ
PM Modi appears in Dhurandhar 2 : ಈ ವರ್ಷದ ಭಾರೀ ನಿರೀಕ್ಷೆಯ ಸಿನಿಮಾ ಧುರಂಧರ್ - ದಿ ರಿವೆಂಜ್ ಸಿನಿಮಾ, ಯುಗಾದಿಯ ದಿನವಾದ ಮಾರ್ಚ್ 19ರಂದು ಬಿಡುಗಡೆಯಾಗಿದೆ. ಚಿತ್ರದ ಎರಡು ಸನ್ನಿವೇಶಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಕಾಣಿಸಿಕೊಳ್ಳುತ್ತಾರ
ಬೆಂಗಳುರು ನಗರ, ಕೋಲಾರ ಜಿಲ್ಲೆ,ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ , ತುಮಕೂರು , ಚಿತ್ರದುರ್ಗ ಜಿಲ್ಲೆ, ದಾವಣಗೆರೆ ಜಿಲ್ಲೆಯಲ್ಲಿ ಯಾವುದೇ ವಿದ್ಯುತ್ ಅವಘಡಗಳು ಉಂಟಾದಾಗ, ಅಥವಾ ಮಳೆಯಿಂದ ವಿದ್ಯುತ್ ವ್ಯತ್ಯಯಗ
ಆದಿತ್ಯ ಧರ್ ನಿರ್ದೇಶನದ ರಣ್ವೀರ್ ಸಿಂಗ್ ಅಭಿನಯದ ‘ಧುರಂದರ್’ ಚಿತ್ರ ಕಳೆದ ವರ್ಷವಷ್ಟೇ.. ಅಂದ್ರೆ ಡಿಸೆಂಬರ್ 5 ರಂದು ರಿಲೀಸ್ ಆಗಿತ್ತು. ಇದೀಗ ‘ಧುರಂದರ್ 2’ () ತೆರೆಗೆ ಅಪ್ಪಳಿಸಿದೆ. ಈ ಸೀಕ್ವೆಲ್ ಸಂಪೂರ್ಣವಾಗಿ ರ
ಉಡುಪಿ ಜಿಲ್ಲೆಯಾದ್ಯಂತ ಮಸೀದಿಗಳಲ್ಲಿ ಈದುಲ್ ಫಿತ್ರ್ ಆಚರಣೆ ನೆರವೇರಿಸಲಾಗಿದೆ. ಕುಂದಾಪುರ ಈದ್ಗಾ ಮೈದಾನದಲ್ಲಿ ವಿಶೇಷ ನಮಾಜ್ ನೆರವೆರಿಸಲಾಯಿತು, ಧರ್ಮಗುರುಗಳು ಶಾಂತಿಯ ಸಂದೇಶ ರವಾನಿಸಿದರು.
ಉಗ್ರರನ್ನು ಪೋಷಿಸುತ್ತಾ ಭಾರತದ ಮೇಲೆ ವಿಷಕಾರುವ ಪಾಕಿಸ್ತಾನ ಇದೀಗ ತನ್ನದೇ ಬಲೆಯಲ್ಲಿ ಬಿದ್ದಿದ್ದು, ಭಯೋತ್ಪಾದಕ ದಾಳಿಗಳು ಹಾಗೂ ಅದರಿಂದ ಸಂಭವಿಸುವ ಸಾವುಗಳು ಪಾಕಿಸ್ತಾನದಲ್ಲಿ ಶೇ.6ರಷ್ಟು ಹೆಚ್ಚಳವಾಗಿದ್ದು, ಈ ಮೂಲಕ ಜಗತ್
ಗುತ್ತಿಗೆ ಆಧಾರದಲ್ಲಿ ನೇಮಕ ಆಗಿದ್ದ, ಬೆಂಗಳೂರು ಮೂಲದ ಡಾ ಸಮೀಕ್ಷಾ ರೆಡ್ಡಿ, ನೀರಾನೆಯನ್ನು ಚಿಕಿತ್ಸೆ ಮಾಡಲು ಹೋಗಿ ದಾಳಿಗೊಳಗಾಗಿ ಉಸಿರು ಚೆಲ್ಲಿದ್ದಾರೆ. ಅರಣ್ಯ ಇಲಾಖೆಯಿಂದ ಪರಿಹಾರ ಘೋಷಿಸಿ, ಸಾವಿಗೆ ಸಚಿವರು ಸಂತಾಪ ಸೂಚಿ
ಮಧ್ಯಪ್ರಾಚ್ಯದಲ್ಲಿ ಸಂಘರ್ಷದಿಂದಾಗಿ ತೈಲ ಅನಿಶ್ಚಿತತೆ ಕೇಲವ ದೇಶಕ್ಕೆ ಮಾತ್ರವಲ್ಲ ಬದಲಾಗಿ ಇಡೀ ವಿಶ್ವಕ್ಕೆ ಒಂದು ಸವಾಲಿನ ಸಮಯವಾಗಿದೆ ಎಂದು ಭಾರತದ ವಿದೇಶಾಂಗ ಸಚಿವಾಲಯ ತಿಳಿಸಿದೆ. ಇನ್ನು, ಇಂಧನ ಭದ್ರತೆ ಹಾಗೂ ಗಲ್ಫ್ ರಾ

26 C