ಕರ್ನಾಟಕ ಸಚಿವ ಸಂಪುಟವು 6 ಜಿಲ್ಲೆಗಳ 12 ಗ್ರಾಮ ಪಂಚಾಯತಿಗಳನ್ನು ಪಟ್ಟಣ ಪಂಚಾಯತಿಗಳಾಗಿ ಮೇಲ್ದರ್ಜೆಗೇರಿಸಲು ಮಹತ್ವದ ನಿರ್ಧಾರ ಕೈಗೊಂಡಿದೆ. ಬೆಳಗಾವಿಯ ಒಂದು ಪುರಸಭೆಯನ್ನು ನಗರಸಭೆಯಾಗಿ ಉನ್ನತೀಕರಿಸಲಾಗಿದೆ. ಔಷಧ ಮತ್ತು ಸೌ
ಬೀಗ ಹಾಕಿರುವ ಮನೆಗಳನ್ನು ಟಾರ್ಗೆಟ್ ಮಾಡಿಕೊಂಡು ಅರ್ಧಗಂಟೆಯಲ್ಲಿ ಹಗಲು ದರೋಡೆ ಮಾಡುತ್ತಿದ್ದ ಕುಖ್ಯಾತ ಕಳ್ಳ ಚಾಂದಪಾಶಾ ಮಹೆಬೂಬ್ ಪಾಶಾ ಎಂಬುವನನ್ನು ಪೊಲೀಸರು ಬಂಧಿಸಿದ್ದಾರೆ. ಎರಡು ತಿಂಗಳಲ್ಲಿ ಮೂರು ಮನೆ ಲೂಟಿ ಮಾಡಿದ
ಬೆಂಗಳೂರಿನಲ್ಲಿ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ನಡುವೆ ಮುಖ್ಯಮಂತ್ರಿ ಸ್ಥಾನಕ್ಕಾಗಿ ಸಾಮಾಜಿಕ ಜಾಲತಾಣದಲ್ಲಿ ಪರೋಕ್ಷ ವಾಗ್ಯುದ್ಧ ನಡೆಯುತ್ತಿದೆ. ಕೊಟ್ಟ ಮಾತಿನ ಬಗ್ಗೆ ಇಬ್ಬರೂ ಟ್ವೀಟ್ಗಳ ಮೂಲಕ ಪರಸ್ಪರ ತಿರುಗೇ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವಂತೆ ಸಲಹೆ ನೀಡುತ್ತಿರುವ ನಕಲಿ ವಿಡಿಯೋವೊಂದು ಫೇಸ್ಬುಕ್ನಲ್ಲಿ ಹರಿದಾಡುತ್ತಿದೆ. ಎಐ ಬಳಕೆ ಮಾಡಿ ಸೃಷ್ಟಿಸಲಾದ ಈ ವಿಡಿಯೋ ಮೂಲಕ
ಬೆಂಗಳೂರಿನ ಕಳಪೆ ಮತ್ತು ಅವೈಜ್ಞಾನಿಕ ರಸ್ತೆಯಿಂದಾಗಿ ಟು ವೀಲರ್ ಸವಾರನೊಬ್ಬ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿರುವ ಘಟನೆ ಬೆಳಕಿಗೆ ಬಂದಿದೆ. ಖ್ಯಾತಿ ಶ್ರೀ ಎನ್ನುವವರು ತಮ್ಮ ಇನ್ಸ್ಟಾಗ್ರಾಮ್ ಪೋಸ್
ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ತಾರಕಕ್ಕೇರಿದೆ. ಸಿದ್ದರಾಮಯ್ಯ ಹಾಗೂ ಡಿಕೆಶಿ ಬಣಗಳು ತೆರೆಮರೆಯಲ್ಲಿ ಕುರ್ಚಿಗಾಗಿ ಕಸರತ್ತು ನಡೆಸುತ್ತಿದ್ದಾರೆ. ಕಾಂಗ್ರೆಸ್ಸಿನ ಬಣ ರಾಜಕೀಯ ಈಗಾಗಲೇ ದೆಹಲಿ ಅಂಗಣಕ್ಕೂ ಕಾಲ
WPL 2026 Auction- ಮಹಿಳಾ ಪ್ರೀಮಿಯರ್ ಲೀಗ್ 2026ರ ಮೆಗಾ ಹರಾಜು ಗುರುವಾರ ದಿಲ್ಲಿಯಲ್ಲಿ ಪ್ರಾರಂಭ ಆಯಿತು. ಆಟಗಾರ್ತಿಯರನ್ನು ತಮ್ಮ ತಂಡಕ್ಕೆ ಸೆಳೆಯಲು ಎಲ್ಲಾ ಫ್ರಾಂಚೈಸಿಗಳು ಭಾರ ಪೈಪೋಟಿ ನಡೆಸಿದವು. ಮಹಿಳಾ ವಿಶ್ವಕಪ್ ನ ಸರಣಿಶ್ರೇಷ್ಠ ಪ್
ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಈ ಕುರಿತು ಲೇಖಕ ಗಿರೀಶ್ ಲಿಂಗಣ್ಣ ವಿಶ್ಲೇಷಣೆ ನಡೆಸಿದ್ದು, ಕರ್ನಾಟಕದಲ್ಲಿ ರಾಜಕಾರಣ ಮತ್ತು ಧಾರ್ಮಿಕ ಸಂಸ್ಥೆಗಳ ನಡುವಿನ ನಂಟು ಹೊಸದೇನಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ಪ್ರಸ್
Skin care: ಚಳಿಗಾಲದಲ್ಲಿ ಚರ್ಮದ ಆರೈಕೆ ಹೀಗಿರಲಿ| Dr Sandeep Benkal
ಮಹಿಳೆಯರು ಸ್ವಯಂ ಉದ್ಯೋಗ ಕೈಗೊಳ್ಳುವುದನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಮಹಿಳಾ ಸಮೃದ್ಧಿ ಯೋಜನೆಯನ್ನು ಜಾರಿಗೊಳಿಸಿದೆ. ಮಹಿಳಾ ಸಮೃದ್ಧಿ ಯೋಜನೆಯು ಗ್ರಾಮೀಣ ಮತ್ತು ಹಿಂದುಳಿದ ಸಮುದಾಯಗಳ ಮಹಿಳೆಯರಿಗೆ
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಗ್ರಾಹಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಗುಡ್ನ್ಯೂಸ್ವೊಂದು ಸಿಕ್ಕಿದೆ. ಇನ್ನು ಮುಂದೆ ನೀರಿನ ಬಾಕಿ ಅಸಲು ಮೊತ್ತವನ್ನ
ನಮ್ಮ ವಿಶಾಲ ಬ್ರಹ್ಮಾಂಡದೊಂದಿಗೆ ಭೂಮಿಯು ನಿರಂತರವಾಗಿ ಸಂವಹನ ನಡೆಸುತ್ತಿರುತ್ತದೆ. ಈ ಮೌನ ಸ್ವರೂಪದ ಸಂವಹನ ಅನೇಕ ರಹಸ್ಯಗಳನ್ನು ಬಚ್ಚಿಟ್ಟುಕೊಂಡಿದ್ದು, ಈ ರಹಸ್ಯಗಳನ್ನು ಬಿಡಿಸಲು ನಮ್ಮ ವಿಜ್ಞಾನಿಗಳು ನಿರಂತರವಾಗಿ ಪ್ರಯ
ಕರ್ನಾಟಕ ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆಯೇ ಮಾಡಿಲ್ಲ. ಅಧಿಕಾರ ಹಂಚಿಕೆ ಸೂತ್ರವೇ ರಚಿಸಿಲ್ಲ ಎಂದು ಯತೀಂದ್ರ ಸಿದ್ದರಾಮಯ್ಯ ಅವರು ಸಿಎಂ ಬದಲಾವಣೆ ವಿಚಾರಕ್ಕೆ ರಾಜ್ಯದಲ್ಲಾಗುತ್ತಿರುವ ಚರ್ಚೆಗೆ ವ
Jemimah Rodrigues Big Decision- ಆರ್ ಸಿಬಿ ನಾಯಕಿಯೂ ಆಗಿರುವ ಭಾರತ ಮಹಿಳಾ ತಂಡದ ಸ್ಟಾರ್ ಆಟಗಾರ್ತಿ ಸ್ಮೃತಿ ಮಂದಾನ ಅವರ ತಂದೆಯ ಅನಾರೋಗ್ಯದಿಂದಾಗಿ ಅವರ ವಿವಾಹ ಮುಂದೂಡಲ್ಪಟ್ಟಿದೆ. ಈ ಹಿನ್ನೆಲೆಯಲ್ಲಿ ಭಾರತ ತಂಡದ ಆಟಗಾರ್ತಿಯರು ಅವರಿಗೆ ಮಾನಸಿ
ರಾತ್ರೋರಾತ್ರಿ ಉರಿ ಡ್ಯಾಂ ಮೇಲೆ ಪಾಕಿಸ್ತಾನದ ಸೀಕ್ರೆಟ್ ಅ*ಟ್ಯಾಕ್! 19 ಯೋಧರು 250 ಜನರ ಪ್ರಾಣ ಉಳಿಸಿದ್ದು ಹೇಗೆ?
ಅಮೆರಿಕದ ತೈಲ ನಿರ್ಬಂಧಕ್ಕೆ ರಷ್ಯಾ ಕೌಂಟರ್; ಭಾರತಕ್ಕೆ ಬಂಪರ್, 2 ವರ್ಷದಲ್ಲೇ ದೊಡ್ಡ ಡಿಸ್ಕೌಂಟ್! ಮೋದಿ ನಡೆ ಏನು?
ಮಹೀಂದ್ರದ ಬಹುನಿರೀಕ್ಷಿತ XEV 9S ಮೂರು ಸಾಲಿನ ಎಲೆಕ್ಟ್ರಿಕ್ SUV ಭಾರತದಲ್ಲಿ ಬಿಡುಗಡೆಯಾಗಿದೆ. ಇದರ ಬೆಲೆ 19.95 ಲಕ್ಷ ರೂಪಾಯಿಗಳಿಂದ ಆರಂಭವಾಗುತ್ತದೆ. ಡಿಸೆಂಬರ್ 5, 2025 ರಿಂದ ಟೆಸ್ಟ್ ಡ್ರೈವ್ ಲಭ್ಯವಿದ್ದು, ಜನವರಿ 14, 2026 ರಿಂದ ಬುಕಿಂಗ್
ಪ್ರಧಾನಿ ಮೋದಿಯವರು ಶುಕ್ರವಾರ ಉಡುಪಿಗೆ ಆಗಮಿಸುತ್ತಿದ್ದಾರೆ. ಈ ಹಿಂದೆ ನಿಗದಿಯಾಗಿದ್ದ ವೇಳಾಪಟ್ಟಿಯಲ್ಲಿ ಮಹತ್ವದ ಬದಲಾವಣೆಯಾಗಿದೆ. 40 ನಿಮಿಷ ಮುಂಚೆ ಉಡುಪಿಗೆ ಭೇಟಿ ನೀಡಲಿದ್ದಾರೆ. ಮಠಕ್ಕೆ ತೆರಳುವ ಮುನ್ನ ಅವರು ರೋಡ್ ಶೋ
ರಷ್ಯಾ-ಉಕ್ರೇನ್ ಯುದ್ಧ ಕೊನೆಗೊಳಿಸಲು ಟ್ರಂಪ್ ಮಧ್ಯಸ್ಥಿಕೆ ವಹಿಸಿದ್ದು, 28 ಅಂಶಗಳ ಶಾಂತಿ ಒಪ್ಪಂದ ಬಹುತೇಕ ಅಂತಿಮ ಹಂತದಲ್ಲಿದೆ. ಈ ನಡುವೆ, ಅಮೆರಿಕಾ ರಾಯಭಾರಿ ಸ್ಟೀವ್ ವಿಟ್ಕಾಫ್ ರಷ್ಯಾದ ನೀತಿ ಸಲಹೆಗಾರರಿಗೆ ಟ್ರಂಪ್ಗೆ ಒಪ್
ಬಂಗಾಳಕೊಲ್ಲಿಯಲ್ಲಿ ಹೊಸ ಚಂಡಮಾರುತ 'ಡಿಟ್ವಾ' ರೂಪುಗೊಳ್ಳುತ್ತಿದ್ದು, ತಮಿಳುನಾಡು ಮತ್ತು ಆಂಧ್ರಪ್ರದೇಶದ ಕರಾವಳಿ ಜಿಲ್ಲೆಗಳಿಗೆ ಎಚ್ಚರಿಕೆ ನೀಡಲಾಗಿದೆ. ಈ ಚಂಡಮಾರುತವು ವಾರದ ಅಂತ್ಯದಲ್ಲಿ ಭಾರೀ ಮಳೆ, ಬಿರುಗಾಳಿ ಮತ್ತು ಅಲ
ಅಯೋಧ್ಯೆ ಮೇಲೆ ಕೇಸರಿ ಧ್ವಜ: ಪಾಕಿಸ್ತಾನಕ್ಕೆ ತಡೆಯಲಾಗದ ಉರಿ; ಭಾರತ ಕೊಟ್ಟ ತಿರುಗೇಟು ಹೇಗಿದೆ ನೋಡಿ
ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹ*ತ್ಯೆ?, ರಾತ್ರೋರಾತ್ರಿ ಶವ ಮಾಯ?, ಪಾಕಿಸ್ತಾನದಲ್ಲಿ ಹೈಡ್ರಾಮಾ!
R Ashwin On Gautam Gambhir-ಟೀಂ ಇಂಡಿಯಾ ಇದೀಗ ದಕ್ಷಿಣ ಆಫ್ರಿಕಾ ವಿರುದ್ಧ ಹೀನಾಯವಾಗಿ ಟೆಸ್ಟ್ ಸರಣಿ ಸೋತಿದೆ. ಈ ಸೋಲಿಗೆ ಕ್ರಿಕೆಟ್ ಪ್ರೇಮಿಗಳು, ಮಾಜಿ ಕ್ರಿಕೆಟಿಗರು ತಂಡದ ಪ್ರಧಾನ ಕೋಚ್ ಗೌತಮ್ ಗಂಭೀರ್ ಅವರ ಪ್ರಯೋಗಗಳ ಕುರಿತು ಅಸಮಾಧಾನಗೊಂ
ಸಿದ್ದರಾಮಯ್ಯ ಅವರೇ 2028ರವರೆಗೂ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ. ಅವರ ನಾಯಕತ್ವದಲ್ಲೇ ಮುಂದಿನ ಚುನಾವಣೆ ನಡೆಯಲಿದೆ. ನಾಯಕತ್ವ ಬದಲಾವಣೆಯ ಪ್ರಶ್ನೆ ಇಲ್ಲ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಸ್ಪಷ್ಟಪಡಿಸಿದ್ದಾರೆ. ಹೈ
ಗದಗ ನಗರದ ಮುಳಗುಂದ ನಾಕಾ ಬಳಿ ದುರ್ಗಾ ಬಾರ್ ಸಮೀಪ ಸಿನಿಮೀಯ ರೀತಿಯಲ್ಲಿ ಮಾರಣಾಂತಿಕ ಹಲ್ಲೆ ನಡೆದಿದೆ. ಹಳೆ ದ್ವೇಷದಿಂದಾಗಿ ಅಭಿಷೇಕ್ ಹರ್ಲಾಪುರ, ಸಾಯಿಲ್ ಹಾಗೂ ಮುಷ್ತಾಕ್ ಮೂಲಿಮನಿ ಎಂಬುವರು ಅರುಣಕುಮಾರ ಕೋಟೆಗಲ್ ಮೇಲೆ ತಲ್
Karnataka CM Tussle : ಒಕ್ಕಲಿಗೆ ಸಮುದಾಯದ ನಾಯಕರೊಬ್ಬರು ಕರ್ನಾಟಕದ ಮುಖ್ಯಮಂತ್ರಿ ಆಗಬೇಕು ಎಂದು ಆದಿಚುಂಚನಗಿರಿ ಮಠದ ಶ್ರೀಗಳು ನೀಡಿದ ಹೇಳಿಕೆ, ಧಾರ್ಮಿಕ ಪೀಠಗಳಲ್ಲಿ ಸಂಚಲನ ಮೂಡಿಸಿದೆ. ಈ ಹಿಂದೆ ಕೂಡಾ ಮಹಾಸಂಸ್ಥಾನದ ಪೀಠಾಧಿಪತಿಗಳು ಸ
Karnataka Weather: ಶ್ರೀಲಂಕಾ ಕರಾವಳಿಯಲ್ಲಿ ವಾಯುಭಾರ ಕುಸಿತದಿಂದಾಗಿ ಕರ್ನಾಟಕದ ದಕ್ಷಿಣ ಒಳನಾಡಿನ 5 ಜಿಲ್ಲೆಗಳಲ್ಲಿ ನವೆಂಬರ್ 29 ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತ
ಸಿಲಿಕಾನ್ ಸಿಟಿ ಬೆಂಗಳೂರಿನ ಪ್ರಮುಖ ಪ್ರವಾಸಿತಾಣ, ಉದ್ಯಾನ ಆದಂತಹ ಕಬ್ಬನ್ ಪಾರ್ಕ್ನಲ್ಲಿ ಹತ್ತು ವರ್ಷದ ನಂತರ ಪುಷ್ಪ ಪ್ರರ್ದಶನ ಮೇಳ ಆಯೋಜಿಸಲಾಗಿದೆ. ಮುಂಜಾನೆ ಏಳರಿಂದ ಸಂಜೆ ಆರು ಗಂಟೆಯವರೆಗೂ ಪ್ರದರ್ಶನ ವೀಕ್ಷಿಸಿಬಹ
ಶ್ವೇತಭವನದ ಬಳಿ ನ್ಯಾಷನಲ್ ಗಾರ್ಡ್ ಸಿಬ್ಬಂದಿಗೆ ಗುಂಡಿಕ್ಕಿದ ರಹಮಾನುಲ್ಲಾ ಲಕನ್ವಾಲ್ ಯಾರು? ಕಂಪ್ಲೀಟ್ ಡಿಟೇಲ್ಸ್
ಚೀನಾದಲ್ಲಿ ರೈಲು ದುರಂತ ಸಂಭವಿಸಿದೆ. ಯುನ್ನಾನ್ ಪ್ರಾಂತ್ಯದಲ್ಲಿ ರೈಲು ಹಳಿ ಮೇಲೆ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಹರಿದು 11 ಮಂದಿ ಸಾವನ್ನಪ್ಪಿದ್ದಾರೆ. ಇದಕ್ಕೂ ಮುನ್ನ ಹಾಂಗ್ಕಾಂಗ್ನಲ್ಲಿ ವಸತಿ ಕಟ್ಟಡವೊಂದರಲ್ಲಿ ಬ
ರಾಜ್ಯ ರಾಜಕೀಯದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರ ಟ್ವೀಟ್ ಕುತೂಹಲ ಮೂಡಿಸಿದ್ದು, ಬಳಿಕ ಅದನ್ನು ನಿರಾಕರಿಸಿದ್ದಾರೆ. ನಾಯಕತ್ವ ಬದಲಾವಣೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ, 'ಹೈಕಮಾಂಡ್ ಏನೇ ಹೇಳಿದರೂ ಪಾಲಿಸುತ್ತೇನೆ' ಎಂದಿದ
ಸ್ವೀಡನ್ನ 'ಸ್ವರ್ಗ' ಬಿಟ್ಟು, ದಿಲ್ಲಿಯ ಮಾಲಿನ್ಯಕ್ಕೆ ವಾಪಸ್!
Dharma Dhwaja Arohana in Ayodhya : ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಪೂರ್ಣವಾದ ಶುಭ ಸಂಕೇತವಾಗಿ ಧರ್ಮ ಧ್ವಜಾರೋಹಣ ಕಾರ್ಯಕ್ರಮ ನಡೆದಿತ್ತು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮೋದಿಯವರ ಕೈ, ಧ್ವಜಾರೋಹಣದ ವೇಳೆ ನಡುಗಿತ್ತು. ಇದಕ್ಕೆ ನಾನಾ ವಿ
ರಾಜ್ಯ ಸರ್ಕಾರವು ಪ್ರಸಕ್ತ ಸಾಲಿನ ಮಾನ್ಸೂನ್ ಮಳೆಯಿಂದ ಬೆಳೆ ಹಾನಿಗೊಳಗಾದ 14.24 ಲಕ್ಷ ರೈತರಿಗೆ 1033.60 ಕೋಟಿ ರೂಪಾಯಿಗಳ ಹೆಚ್ಚುವರಿ ಸಬ್ಸಿಡಿ ಪ್ಯಾಕೇಜ್ ಘೋಷಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ವಿಶೇಷ ಯೋಜನೆಯನ್ನು ಗುರ
Mohammed Siraj X Post- ಏರ್ ಇಂಡಿಯಾ ಸೇವೆ ಬಗ್ಗೆ ದೂರುಗಳು ಕೇಳಿಬರುತ್ತಿರುವುದು ಹೊಸತಲ್ಲ. ಇದೀಗ ಭಾರತ ತಂಡದ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಅವರು ಎಕ್ಸ್ ಪೋಸ್ಟ್ ಮಾಡಿರುವುದು ವೈರಲ್ ಆಗಿದೆ. ಗುವಾಹಟಿಯಿಂದ ಹೈದರಾಬಾದ್ ಗೆ ತೆರಳಬೇಕಿದ
ಚುನಾವಣಾ ಆಯೋಗಕ್ಕೆ ಅಖಿಲ ಭಾರತೀಯ ರಾಷ್ಟ್ರೀಯ ಶೈಕ್ಷಿಕ ಮಹಾಸಂಘವು ಬೂತ್ ಮಟ್ಟದ ಅಧಿಕಾರಿಗಳ (ಬಿಎಲ್ಒ) ಪರಿಸ್ಥಿತಿಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದೆ. ಕೆಲಸದ ಒತ್ತಡದಿಂದಾಗಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿದ್ದ
ಅಮೆರಿಕಾದಲ್ಲಿ ಥ್ಯಾಂಕ್ಸ್ ಗಿವಿಂಗ್ ಹಬ್ಬದ ರಜೆ ಆರಂಭವಾಗಿದೆ. ಲಾಸ್ ಏಂಜಲೀಸ್ ನಗರದ ಹೆದ್ದಾರಿಗಳು ವಾಹನಗಳಿಂದ ಕಿಕ್ಕಿರಿದಿವೆ.ಸಂಚಾರ ದಟ್ಟಣೆಯಿಂದಾಗಿ ಲಾಸ್ ಏಂಜಲೀಸ್ ಹೆದ್ದಾರಿಯಲ್ಲಿ ಕೆಂಪು ಮತ್ತು ಹಳದಿ ಬಣ್ಣ
ನೀವು ಮನೆಕಟ್ಟಲು ಯೋಚಿಸುತ್ತಿದ್ದೀರಾ? ಹಾಗಿದ್ದರೆ ಗೃಹ ಸಾಲಕ್ಕಾಗಿ ಬ್ಯಾಂಕುಗಳನ್ನು ಅಲೆಯ ಬೇಕಿಲ್ಲ. ಅಥವಾ ದುಬಾರಿ ಬಡ್ಡಿದರ ನೀಡಿ ಸಾಲವನ್ನು ಪಡೆಯಬೇಕಿಲ್ಲ. ಸರ್ಕಾರದಿಂದಲೇ ನಿಮಗೆ ಸಾಲ ಸೌಲಭ್ಯ ಲಭ್ಯವಾಗಲಿದೆ. ಹೌದು ಈ ಯೋ
Iron Deficiency: ಅಕ್ಕಿ ತಿನ್ನೋ ಅಭ್ಯಾಸವಿದ್ರೆ ಕಬ್ಬಿಣಾಂಶದ ಕೊರತೆಯಿರಬಹುದು! |Dr Akshata Nayak
ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ತೀವ್ರ ಪೈಪೋಟಿ ನಡೆದಿದೆ. ಸಿದ್ದರಾಮಯ್ಯ ಬಣ ಅಹಿಂದ ನಾಯಕರ ಬೆಂಬಲ ಪಡೆದಿದ್ದರೆ, ಡಿಕೆ ಶಿವಕುಮಾರ್ ಬಣ ಒಕ್ಕಲಿಗ ಕಾರ್ಡ್ ಪ್ರಯೋಗಿಸುತ್ತಿದೆ. ದೆಹಲಿಯಲ್ಲಿ ಹೈಕಮಾಂಡ್ ಸಭೆ ಇರುವ ಹಿ
ಮುಂಬೈ ಮತದಾರರ ಪಟ್ಟಿಯಲ್ಲಿ 11 ಲಕ್ಷಕ್ಕೂ ಹೆಚ್ಚು ನಕಲಿ ನಮೂದುಗಳು ಪತ್ತೆಯಾಗಿದ್ದು, ವಿರೋಧ ಪಕ್ಷಗಳು ಪ್ರತಿಭಟನೆಗೆ ಸಿದ್ಧತೆ ನಡೆಸಿವೆ. ಚುನಾವಣಾ ಆಯೋಗವು ದೋಷಗಳನ್ನು ಸರಿಪಡಿಸಲು ಮನೆ ಮನೆಗೆ ಭೇಟಿ ನೀಡುವ ಕಾರ್ಯವನ್ನು ಪ್
ಇಂಡೋನೇಷ್ಯಾದ ಸುಮಾತ್ರಾ ದ್ವೀಪದ ಬೆಂಗ್ಕುಲುದಲ್ಲಿ 6.3 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ನೂರಾರು ಮನೆಗಳು ಹಾನಿಗೊಳಗಾಗಿವೆ. ಯಾವುದೇ ಪ್ರಾಣಹಾನಿ ವರದಿಯಾಗಿಲ್ಲ, ಆದರೆ ಗಾಯಾಳುಗಳಿದ್ದು, ಜನರನ್ನು ಸುರಕ್ಷಿತ ಸ್ಥಳಗಳಿ
ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಅಧಿಕಾರ ಹಸ್ತಾಂತರದ ಮಾತುಗಳು ಕೇಳಿಬರುತ್ತಿರುವ ಹೊತ್ತಿನಲ್ಲೇ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ 'ವರ್ಡ್ ಪವರ್ ಈಸ್ ವರ್ಲ್ಡ್ ಪವರ್' (ಮಾತಿನ ಶಕ್ತಿಯೇ ವಿಶ್ವದ ಶಕ್ತಿ) ಎಂಬ ಹೇಳಿಕೆ ರ
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ದೆಹಲಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಕರೆಸಿ ರಾಜ್ಯದ ಗೊಂದಲಗಳನ್ನು ಬಗೆಹರಿಸುವುದಾಗಿ ತಿಳಿಸಿದ್ದಾರೆ. ಮುಂದಿನ ದಿನಗ
ಸುಮಾರು 14 ತಿಂಗಳುಗಳು ಮತ್ತು 289 ವಹಿವಾಟು ಅವಧಿಗಳ ಸುದೀರ್ಘ ಕಾಯುವಿಕೆಯ ನಂತರ, ನಿಫ್ಟಿ ಸೂಚ್ಯಂಕವು ತನ್ನ ಹಳೆಯ ದಾಖಲೆಯನ್ನು ಮುರಿದು ಹೊಸ ಸಾರ್ವಕಾಲಿಕ ಎತ್ತರಕ್ಕೆ ಏರಿದೆ. ಅಮೆರಿಕದ ಫೆಡರಲ್ ರಿಸರ್ವ್ ಮತ್ತು ಭಾರತದ ಆರ್ಬಿಐ
ದಕ್ಷಿಣ ಪಶ್ಚಿಮ ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ತಗ್ಗಿದ ವಾಯುಭಾರ ಕುಸಿತವು 'ದಿತ್ವಾ' ಚಂಡಮಾರುತವಾಗಿ ರೂಪುಗೊಳ್ಳುವ ಸಾಧ್ಯತೆಯಿದೆ. ಇದು ಉತ್ತರ ತಮಿಳುನಾಡು, ಪುದುಚೇರಿ ಮತ್ತು ದಕ್ಷಿಣ ಆಂಧ್ರಪ್ರದೇಶದ ಕರಾವಳಿಯತ್ತ ಸಾಗ
ICC Mens ODI Rankings- ಭಾರತ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಇದೀಗ ಐಸಿಸಿ ಏಕದಿನ ಬ್ಯಾಟಿಂಗ್ ರ್ಯಾಂಕಿಂಗ್ನಲ್ಲಿ ಮತ್ತೆ ಅಗ್ರಸ್ಥಾನಕ್ಕೇರಿದ್ದಾರೆ. ರೋಹಿತ್ ಇತ್ತೀಚೆಗೆ 2026ರ ಟಿ20 ವಿಶ್ವಕಪ್ ರಾಯಭಾರಿಯಾಗಿ ಆಯ್ಕೆಯಾದ ಬೆನ್ನಲ್ಲೇ ಈ ಸ
ಬೆಂಗಳೂರಿನಲ್ಲಿ ಚಿನ್ನದ ಬೆಲೆಯಲ್ಲಿ ಇಂದು ಇಳಿಕೆ ಕಂಡುಬಂದಿದೆ. 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 160 ರೂ. ಕಡಿಮೆಯಾಗಿದ್ದು, 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 150 ರೂ. ಇಳಿಕೆಯಾಗಿದೆ. ಆದರೆ, ಬೆಳ್ಳಿ ಬೆಲೆಯಲ್ಲಿ 4 ರೂ. ಏರಿ
ರಾಜ್ಯ ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಹಾಗೂ ಅವರ ಬಣಗಳ ನಡುವಿನ ಜಟಾಪಟಿ ತೀವ್ರಗೊಂಡಿದೆ. ನಾಯಕರ ಬೆಂಬಲಿಗರು ಊಟದ ನೆಪದಲ್ಲಿ ಸಭೆ ನಡೆಸಿ ಶಕ್ತಿ ಪ್ರದರ್ಶನ ಮಾಡುತ್ತ
ದೆಹಲಿಯಲ್ಲಿ ವಾಯು ಮಾಲಿನ್ಯ ಹೆಚ್ಚಾಗಿದೆ. ಇದರಿಂದಾಗಿ ಸುಪ್ರೀಂ ಕೋರ್ಟ್ ವಿಚಾರಣೆಗಳನ್ನು ಸಂಪೂರ್ಣವಾಗಿ ಆನ್ಲೈನ್ ಮೂಲಕ ನಡೆಸುವ ಬಗ್ಗೆ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಚಿಂತನೆ ನಡೆಸುತ್ತಿದ್ದಾರೆ. 60 ವರ್ಷ ಮೇಲ್ಪಟ್
ಬಿಹಾರದಲ್ಲಿ ಬದಲಾದ ರಾಜಕೀಯ ಪರಿಸ್ಥಿತಿಯಿಂದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಕುಟುಂಬವು ಅಕ್ರಮವಾಗಿ ವಾಸಿಸುತ್ತಿದ್ದ ಎರಡು ಸರ್ಕಾರಿ ಬಂಗಲೆಗಳನ್ನು ಖಾಲಿ ಮಾಡುವಂತೆ ಸರ್ಕಾರ ಆದೇಶಿಸಿದೆ. ಆರ್ಜೆಡಿ ಪಕ್ಷವು ಇದ
10ನೇ ತರಗತಿ ವಿದ್ಯಾರ್ಥಿನಿಯೊಬ್ಬರು ಮಗುವಿಗೆ ಜನ್ಮ ನೀಡಿದ್ದಾರೆ. ಹಾಸ್ಟೆಲ್ ಸಿಬ್ಬಂದಿಗಳ ನಿರ್ಲಕ್ಷ್ಯದ ಹಿನ್ನೆಲೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಲಯ ಮೇಲ್ವಿಚಾರಕಿ, ಇಬ್ಬರು ಅಡುಗೆ ಸಹಾಯಕರು ಹಾಗೂ ವೈದ್ಯಾಧಿಕಾರಿಗಳ
ನೈಜಿರಿಯಾದಲ್ಲಿ ಹೆಚ್ಚುತ್ತಿರುವ ಅಪಹರಣ ಪ್ರಕರಣಗಳಿಂದಾಗಿ ಅಧ್ಯಕ್ಷ ಬೋಲಾ ಟಿನುಬು ದೇಶಾದ್ಯಂತ ಭದ್ರತಾ ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದಾರೆ. ಇತ್ತೀಚೆಗೆ ನೂರಾರು ಜನರನ್ನು ಅಪಹರಿಸಲಾಗಿದ್ದು, ಸಶಸ್ತ್ರ ಪಡೆಗಳಿಗೆ
ಸಿಂಧನೂರು ತಾಲೂಕಿನ ಯದ್ದಲದೊಡ್ಡಿ ಗ್ರಾಮದಲ್ಲಿ 4 ಮನೆಗಳಲ್ಲಿ ದಿಢೀರ್ ಭೂ ಕುಸಿತ ಸಂಭವಿಸಿ ಆತಂಕ ಮೂಡಿಸಿದೆ. ತಿಂಗಳ ಅವಧಿಯಲ್ಲಿ ನಾಲ್ಕು ಮನೆಗಳಲ್ಲಿ ನೆಲಹಾಸು ಕುಸಿದು ದೊಡ್ಡ ಗುಂಡಿಗಳು ಬಿದ್ದಿದ್ದು, ಒಬ್ಬ ಮಹಿಳೆ ಅದೃಷ್ಟ
ಕೋಝಿಕ್ಕೋಡ್ನಿಂದ ಕಾಸರಗೋಡಿಗೆ ಸಂಜೆ ರೈಲು ಪ್ರಯಾಣಕ್ಕೆ ಆರು ಗಂಟೆ ಕಾಯಬೇಕಾದ ಪರಿಸ್ಥಿತಿ ಇದೆ. ವಂದೇ ಭಾರತ್ ರೈಲು ಜನಸಾಮಾನ್ಯರಿಗೆ ದುಬಾರಿಯಾಗಿದ್ದು, ಸಾಮಾನ್ಯ ರೈಲುಗಳ ಕೊರತೆ ಪ್ರಯಾಣಿಕರನ್ನು ಹೈರಾಣಾಗಿಸಿದೆ. ಮಂಗಳೂ
DCM DK Shivakumar : ಪಕ್ಷ ಇದ್ದರೆ ಸರ್ಕಾರ, ಪಕ್ಷವೇ ಇಲ್ಲದಿದ್ದರೆ, ಸರ್ಕಾರ ಇಲ್ಲ. ಕಾರ್ಯಕರ್ತರು ಬಲಿಷ್ಠವಾಗಿದ್ದರೆ ನಾವು ಬಲಿಷ್ಠವಾಗಿರುತ್ತೇವೆ. ಇಲ್ಲಿ ಇಷ್ಟೊಂದು ಕುರ್ಚಿಗಳು ಖಾಲಿ ಇವೆ, ಆದರೂ ಕೆಲವರು ನಿಂತುಕೊಂಡೇ ಇದ್ದಾರೆ, ಇವರಿ
ಚುನಾವಣಾ ಪಟ್ಟಿಗಳ ಪರಿಷ್ಕರಣೆ ವೇಳೆ ಆಧಾರ್ ಹೊಂದಿರುವ ಅಕ್ರಮ ವಲಸಿಗರಿಗೆ ಮತದಾನದ ಹಕ್ಕನ್ನು ನೀಡಬೇಕೇ ಎಂದು ಸುಪ್ರೀಂ ಕೋರ್ಟ್ ಮಹತ್ವದ ಪ್ರಶ್ನೆ ಎತ್ತಿದೆ. ಆಧಾರ್ ಕೇವಲ ಸೌಲಭ್ಯಗಳಿಗಾಗಿ ಹೊರತು ಮತದಾನದ ಹಕ್ಕಿಗೆ ಅಲ್ಲ ಎಂ
ರಾಜ್ಯದಲ್ಲಿ ಲಿಂಗಾನುಪಾತ ದಿನದಿಂದ ದಿನಕ್ಕೆ ಕುಸಿಯುತ್ತಿರುವುದು ಕಳವಳಕಾರಿಯಾಗಿದೆ. 2011-13ರಲ್ಲಿ 958ರಷ್ಟಿದ್ದ ಲಿಂಗಾನುಪಾತ 2020ರ ವೇಳೆಗೆ 916ಕ್ಕೆ ಇಳಿದಿದೆ. ಮಂಡ್ಯ, ಬಾಗಲಕೋಟೆ, ಬೀದರ್, ಚಿಕ್ಕಬಳ್ಳಾಪುರ ಮತ್ತು ಕಲಬುರಗಿ ಜಿಲ್ಲ
ಅಮೆರಿಕ ವೈಟ್ಹೌಸ್ ಪಕ್ಕದಲ್ಲೇ ರಾಷ್ಟ್ರೀಯ ರಕ್ಷಣಾ ಪಡೆ ಯೋಧರ ಮೇಲೆ ಗುಂಡಿನ ದಾಳಿ ನಡೆದಿದೆ. ಇಬ್ಬರು ಯೋಧರು ಗಂಭೀರ ಗಾಯಗೊಂಡಿದ್ದಾರೆ. ದಾಳಿ ನಡೆಸಿದ ಶಂಕಿತನನ್ನು 29 ವರ್ಷದ ಅಫ್ಘನ್ ಪ್ರಜೆ ರಹಮಾನುಲ್ಲಾ ಲಕನ್ವಾಲ್ ಎಂದು ಗು
ಬಡವರ ಹಸಿವು ನೀಗಿಸುವ ಇಂದಿರಾ ಕ್ಯಾಂಟೀನ್ಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸುತ್ತಿಲ್ಲ. ಮೊಬೈಲ್ ಕ್ಯಾಂಟೀನ್ಗಳು ಸ್ಥಗಿತಗೊಂಡಿವೆ. ಹೊಸ ಮೆನು, ಗುತ್ತಿಗೆದಾರರ ಬದಲಾವಣೆಯಾದರೂ ಆಹಾರದ ಗುಣಮಟ್ಟದಲ್ಲಿ ಸುಧಾರಣೆ
ಹಾಂಗ್ಕಾಂಗ್ನ ಉತ್ತರದ ಜಿಲ್ಲೆಯಾದ ತೈ ಪೊದಲ್ಲಿರುವ ಬಹುಮಹಡಿ ವಸತಿ ಸಮುಚ್ಚಯಗಳಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಸಾವನ್ನಪ್ಪಿದವರ ಸಂಖ್ಯೆ 44ಕ್ಕೆ ಏರಿಕೆಯಾಗಿದೆ. ಕಟ್ಟಡದ ದುರಸ್ತಿಗಾಗಿ ಅಳವಡಿಸಲಾಗಿದ್ದ ಬಿದಿರ
ಕರ್ನಾಟಕದ 'ಪವರ್ ಶೇರಿಂಗ್' ಗೊಂದಲ ನಿವಾರಣೆ ಬಗ್ಗೆ ದಿಲ್ಲಿಯಲ್ಲಿ ಮಹತ್ವದ ಸಭೆ ನಿಗದಿಯಾಗಿದೆ. ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮುಂದಿನ ಎರಡೂವರೆ ವರ್ಷಗಳ ಆಡಳಿತಕ್ಕೆ 'ರೋಡ್ ಮ್ಯಾಪ್' ಬಗ್ಗೆ ಶಾಸಕರು, ಸಚಿವರೊಂದಿಗೆ ಚ
ಕಾವೇರಿ 2.0 ತಂತ್ರಾಂಶದಲ್ಲಿ ಹೊಸ ಬದಲಾವಣೆ ತರಲು ಹೈಕೋರ್ಟ್ ಆದೇಶಿಸಿದೆ. ಸಿವಿಲ್ ಕೋರ್ಟ್ ತೀರ್ಪುಗಳನ್ನು ಪರಿಶೀಲಿಸಲು ಅವಕಾಶವಿಲ್ಲದ ಕಾರಣ ಕಾನೂನು ನಿರ್ವಾತ ಸೃಷ್ಟಿಯಾಗುತ್ತಿದೆ. ಇದನ್ನು ಸರಿಪಡಿಸಲು 'ಮ್ಯುಟೇಷನ್ ಆಧಾರಿತ
ಅಯೋಧ್ಯೆ ರಾಮ ಮಂದಿರದ ಉದ್ಘಾಟನೆಗೆ ಸಂಬಂಧಿಸಿದಂತೆ ಪಾಕಿಸ್ತಾನದ ಟೀಕೆಗಳಿಗೆ ಭಾರತ ತೀಕ್ಷ್ಣ ತಿರುಗೇಟು ನೀಡಿದೆ. 'ಇತರರಿಗೆ ನೀತಿ ಪಾಠ ಹೇಳುವ ನೈತಿಕ ಅರ್ಹತೆ ಪಾಕಿಸ್ತಾನಕ್ಕಿಲ್ಲ' ಎಂದು ಭಾರತ ಸ್ಪಷ್ಟಪಡಿಸಿದೆ. ಸ್ವದೇಶದ ಮಾ
ಬೆಂಗಳೂರಿನಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಪ್ರಮುಖ ಬಿಲ್ಡರ್ಗಳು, ರಿಯಲ್ ಎಸ್ಟೇಟ್ ಉದ್ಯಮಿಗಳು ಮತ್ತು ಕೆಲವು ಸಚಿವರ ಆಪ್ತರ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ. ಆದಾಯ ತೆರಿಗೆ ಇಲಾಖೆಯ ವರದಿಯ ಮೇರೆಗೆ ನಡೆದ
2030ರ ಕಾಮನ್ವೆಲ್ತ್ ಕ್ರೀಡಾಕೂಟಕ್ಕೆ ಅಹಮದಾಬಾದ್ ಸಜ್ಜಾಗುತ್ತಿದೆ! ಭಾರತದ ಕ್ರೀಡಾ ಶಕ್ತಿಯನ್ನು ಜಗತ್ತಿಗೆ ತೋರಿಸುವ ಈ ಮಹತ್ವದ ಕಾರ್ಯಕ್ರಮಕ್ಕಾಗಿ, ಸರ್ದಾರ್ ವಲ್ಲಭಭಾಯಿ ಪಟೇಲ್ ಸ್ಪೋರ್ಟ್ಸ್ ಎನ್ಕ್ಲೇವ್ ನಿರ್ಮಾಣ ಹಂತದ
ಬೆಂಗಳೂರಿನ ಜನನಿಬಿಡ ರಸ್ತೆಯಾದ ವರ್ತೂರು-ಗುಂಜೂರು ಮಾರ್ಗದಲ್ಲಿ ರಸ್ತೆ ಅಗಲೀಕರಣ ಮತ್ತು ಮೇಲ್ಸೇತುವೆ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿರುವ ಹಿನ್ನೆಲೆ ಭಾರಿ ಸಮಸ್ಯೆ ಉಂಟಾಗಿದೆ. ಧೂಳು, ಟ್ರಾಫಿಕ್ ಸಮಸ್ಯೆಗೆ ಇನ್ನೂ
ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಅವರು ಸಿಹಿ ಸುದ್ದಿ ಶೀಘ್ರದಲ್ಲೇ ಬರಲಿದೆ ಎಂದು ತಿಳಿಸಿದ್ದಾರೆ. ಡಿಕೆ ಶಿವಕುಮಾರ್ ಅವರು ತುರ್ತಾಗಿ ಬೆಂಗಳೂರಿಗೆ ಕರೆದಿದ್ದು, ಅವರೊಂದಿಗೆ ನಿಲ್ಲುವುದು ತಮ್ಮ ಕರ್ತವ್ಯ ಎಂದಿದ್ದಾರೆ. ತಾ
ದರೋಡೆ ಬಳಿಕ ಪತ್ನಿಯರಿಗೆ ಕರೆ ಮಾಡಿ ಪೊಲೀಸರ ಬಲೆಗೆ ಬಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಯಾಣದ ವೇಳೆ ಗರ್ಭಿಣಿಯರಾಗಿರುವ ಪತ್ನಿಯರು ನೆನಪಾಗಿ ಕ್ಯಾಬ್ ಚಾಲಕನ ಮೊಬೈಲ್ನಿಂದ ಕರೆ ಮಾಡಿದ್ದರು. ಪೊಲೀಸರು ದೂರವಾಣ
ಆದಿಚುಂಚನಗಿರಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ಡಿಕೆ ಶಿವಕುಮಾರ್ ಅವರು ಉಳಿದ ಅವಧಿಗೆ ಮುಖ್ಯಮಂತ್ರಿಯಾಗಬೇಕು ಎಂದು ಹೇಳಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಅಸ್ಥಿರತೆಯಿಂದ ಅಭಿವೃದ್ಧಿ ಕುಂಠಿತವಾಗು
ಇಥಿಯೋಪಿಯಾದ ಜ್ವಾಲಾಮುಖಿ ಸ್ಫೋಟದಿಂದಾಗಿ ಭಾರತದಲ್ಲಿ ವಿಮಾನಯಾನಕ್ಕೆ ತೊಂದರೆಯಾಗಿದೆ. ಏರ್ ಇಂಡಿಯಾ 13 ವಿಮಾನಗಳನ್ನು ರದ್ದುಗೊಳಿಸಿದೆ. ದೋಹಾದಲ್ಲಿ ಪ್ರಯಾಣಿಕರು ತೊಂದರೆ ಅನುಭವಿಸುತ್ತಿದ್ದಾರೆ. ದೆಹಲಿ ವಿಮಾನ ನಿಲ್ದಾಣದ
ಹಾಂಕ್ ಕಾಂಗ್ನಲ್ಲಿ ಏಳು ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಭೀಕರ ಅಗ್ನಿ ದುರಂತದ ಪರಿಣಾಮ ಹದಿಮೂರು ಜನರು ಮೃತಪಟ್ಟಿದ್ದು, ಇನ್ನೂ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಜಿಲ್ಲಾಡಳಿತ ಮಾಹಿತಿ ಹಂಚಿ
ಬಂಗಾಳದಲ್ಲಿ 2026ರಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಟಿಎಂಸಿ ಹಿಂದೂ ಮತ್ತು ಮುಸ್ಲಿಂರ ಮತ ಸೆಳೆಯಲು ನಾನಾ ರೀತಿಯಲ್ಲಿ ಪ್ಲ್ಯಾನ್ ಮಾಡುತ್ತಿದೆ. ಒಂದೆಡೆ ಸಿಎಂ ಮಮತಾ ಬ್ಯಾನರ್ಜಿಯವರು ದುರ್ಗಾ ದೇಗುಲ ನಿರ್ಮಾಣಕ್ಕೆ ಪ್ಲ
ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿರುವುದು ನಿಜ. ಆದರೆ ಬೇರೆ ವಿಚಾರಗಳ ಬಗ್ಗೆ ಚರ್ಚೆ ಮಾಡಿಲ್ಲ. ಕೇವಲ ಪಕ್ಷ ಸಂಘಟನೆ ಹಾಗೂ ಮುಂದಿನ ಚುನಾವಣೆಗಳ ತಯಾರಿ ಬಗ್ಗೆ ಚರ್ಚೆ ಮಾಡಿದ್ದೇನೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿ
ರಾಜ್ಯದಲ್ಲಿ ದಲಿತರ, ಪರಿಶಿಷ್ಟ ಜಾತಿಗಳ ಮೀಸಲಾತಿಯನ್ನು ಶೇ 15ರಿಂದ ಶೇ 17ಕ್ಕೆ ಏರಿಸಿದ್ದು ಬಿಜೆಪಿ. ಎಸ್ಟಿಗಳ ಮೀಸಲಾತಿ 3ರಿಂದ 7ಕ್ಕೆ ಹೆಚ್ಚಿಸಿದ್ದು ಬಿಜೆಪಿ. ಆದರೂ ನಮ್ಮನ್ನು ಮೀಸಲಾತಿ ವಿರೋಧಿಗಳು ಎನ್ನುತ್ತಾರೆ. ಸಂವಿಧಾನ
ಹರಿಯಾಣದ ರೋಡ್ಟ್ರಾನ್ನಲ್ಲಿ ನಡೆದ ರೋಚಕ ಆನ್ಲೈನ್ ಹರಾಜಿನಲ್ಲಿ, 'HR88B8888' ಎಂಬ ಅದೃಷ್ಟದ ನೋಂದಣಿ ಸಂಖ್ಯೆ ಬರೋಬ್ಬರಿ ₹1.17 ಕೋಟಿ ಬೆಲೆಗೆ ಮಾರಾಟವಾಗಿ, ಭಾರತೀಯ ದಾಖಲೆಗಳನ್ನು ಪುಡಿಗಟ್ಟಿದೆ! 45 ಮಂದಿ ಈ ವಿಶಿಷ್ಟ ಸಂಖ್ಯೆಗಾಗಿ ಪೈ
ಸರ್ಕಾರಿ ನೌಕರ ಎಂದು ಮಗಳ ಮದುವೆಯನ್ನು ವಿಜೃಂಭಣೆಯಿಂದ ಮಾಡಿಕೊಟ್ಟು, ಮಗಳ ಸುಖ ಜೀವನದ ಬಗ್ಗೆ ಕನಸುಕಂಡಿದ್ದ ಪೋಷಕರಿಗೆ ಅಘಾತವುಂಟಾಗಿದೆ. ಲಕ್ಷ ಲಕ್ಷ ವರದಕ್ಷಿಣೆ ಕೊಟ್ಟರೂ ಸಹ ಮದುವೆಯಾದ ಒಂದೇ ತಿಂಗಳಿಗೆ ಕಿರುಕುಳ ಕೊಟ್ಟು,
Smriti Mandana- Palash Muchchal- ಭಾರತದ ಕ್ರಿಕೆಟ್ ತಾರೆ ಸ್ಮೃತಿ ಮಂದಾನ ಮತ್ತು ಸಂಗೀತ ನಿರ್ದೇಶಕ ಪಲಾಶ್ ಮುಚ್ಚಲ್ ಅವರ ವಿವಾಹ ಅನಿರೀಕ್ಷಿತವಾಗಿ ಮುಂದೂಡಲ್ಪಟ್ಟಿದೆ. ಇಬ್ಬರ ಕುಟುಂಬಗಳಲ್ಲಿ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಂಡ ಕಾರಣ ಈ ನಿರ್ಧಾ
ಕೇಂದ್ರ ಸರ್ಕಾರವು 7,280 ಕೋಟಿ ವೆಚ್ಚದಲ್ಲಿ ವಾರ್ಷಿಕ 6,000 ಮೆಟ್ರಿಕ್ ಟನ್ ಅಪರೂಪದ ಭೂಮಿಯ ಶಾಶ್ವತ ಅಯಸ್ಕಾಂತ ಉತ್ಪಾದನೆ ಸ್ಥಾಪಿಸಲು ಯೋಜನೆ ಅನುಮೋದಿಸಿದೆ. ಇದು ಎಲೆಕ್ಟ್ರಿಕ್ ವಾಹನ, ನವೀಕರಿಸಬಹುದಾದ ಇಂಧನ ಮತ್ತು ರಕ್ಷಣಾ ಕ್
ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ವದಂತಿಗಳು ಹಬ್ಬಿವೆ. ಜೈಲಿನಲ್ಲಿ ಅವರನ್ನು ಭೇಟಿಯಾಗಲು ಹೋದ ಅವರ ಸಹೋದರಿಯರ ಮೇಲೆ ಪೊಲೀಸರು ದೌರ್ಜನ್ಯ ಎಸಗಿದ್ದಾರೆ ಎನ್ನಲಾಗುತ್ತಿದೆ.
ತಾನೊಂದು ಬಗೆದರೆ ದೈವವೊಂದು ಬಗೆಯಿತು ಎಂಬಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕಠಿಣ ವಲಸೆ ನೀತಿಗಳನ್ನು ಮತ್ತು ಅಕ್ರಮ ವಲಸಿಗರ ಗಡಿಪಾರು ಪ್ರಕ್ರಿಯೆಗಳನ್ನು ಅತ್ಯಂತ ಗಟ್ಟಿಯಾಗಿ ಬೆಂಬಲಿಸುತ್ತಿದ್ದ ಶ್ವೇತಭವ
ಶುದ್ಧತೆ ಹಾಗೂ ಗುಣಮಟ್ಟಕ್ಕೆ ಹೆಸರಾಗಿರುವ ನಂದಿನಿ ತುಪ್ಪ ಹೆಸರಿನಲ್ಲಿ ನಕಲಿ ತುಪ್ಪ ಮಾರಾಟ ಮಾಡುತ್ತಿದ್ದ ದಂಪತಿ ಸೇರಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಸಿಸಿಬಿ ಪೊಲೀಸರು ಮತ್ತು ಕೆಎಂಎಫ್ನ ಜಾಗೃತ ದಳ ನಡೆಸಿದ ಕಾರ
ಪಾನ್ ಮಸಾಲಾ ಕಂಪನಿಯ ಮಾಲೀಕರ ಸೊಸೆ ಆತ್ಮಹತ್ಯೆ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ. ದಕ್ಷಿಣ ದೆಹಲಿಯ ವಸಂತ್ ವಿಹಾರ್ ನಲ್ಲಿರುವ ಅವರ ಬಂಗಲೆಯಲ್ಲಿನ ತಮ್ಮ ಕೊಠಡಿಯಲ್ಲಿ ಅವರು ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮ

19 C