Multiple Pair Kidney Exchange Transplant Guidelines 2026- ಮೂತ್ರಪಿಂಡ ವೈಫಲ್ಯದ ರೋಗಿಗಳ ನೆರವಿಗಾಗಿ ಇದೀಗ ಕರ್ನಾಟಕ ಸರ್ಕಾರ 'ಬಹು ಜೋಡಿ ಕಿಡ್ನಿ ವಿನಿಮಯ ಕಸಿ ಮಾರ್ಗಸೂಚಿ-2026' ಪ್ರಕಟಿಸಿದೆ. ರಕ್ತದ ಗುಂಪು ಹೊಂದಾಣಿಕೆಯಾಗದಿದ್ದರೂ, ದಾನಿ-ಸ್ವೀಕೃತಿದಾರರ ಮೂರ್
ರಾಜ್ಯದ ವಿಜಯಪುರ ಹಾಗೂ ಚಿಕ್ಕಬಳ್ಳಾಪುರದ 2 ಪ್ರತಿಷ್ಠಿತ ಆಸ್ಪತ್ರೆಗಳಿಗೆ ರೆಫರಲ್ನಿಂದ ವಿನಾಯಿತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ. ಚಿಕ್ಕಬಳ್ಳಾಪುರದ ಶ್ರೀ ಸತ್ಯಸಾಯಿ ಸರಳ ಮೆಮೋರಿಯಲ್ ಆಸ್ಪತ್ರೆ ಹಾಗೂ ವಿಜಯಪುರದ ಬಿಎ
Union Government Delimitation Exercise : ಕ್ಷೇತ್ರ ಪುನರ್ ವಿಂಗಡಣೆ ವಿಚಾರದಲ್ಲಿ ಕಾಂಗ್ರೆಸ್ ವಿನಾ ಕಾರಣ ತಗಾದೆ ಎತ್ತುತ್ತಿದೆ. ಇವರ ಹೇಳಿಕೆಯನ್ನು ನೋಡಿದರೆ, ಉತ್ತರ ಭಾರತದಲ್ಲಿ ಇವರಿಗೆ ಗೆಲ್ಲಬೇಕೆಂದು ಇಲ್ಲವೇ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋ
ಸಾತಂಕುಲಂ ತಂದೆ-ಮಗನ ಕಸ್ಟಡಿ ಸಾವಿನ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಒಂಬತ್ತು ಮಂದಿ ಪೊಲೀಸ್ ಸಿಬ್ಬಂದಿಗೆ ಮಧುರೈ ನ್ಯಾಯಾಲಯವು ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದ್ದು, ಎಲ್ಲಾ ಒಂಬತ್ತು ಆರೋಪಿಗಳಿಗೂ ಮರಣದಂಡನೆ ವಿಧಿಸಿದೆ.
ಮಿಸ್ಟರಿ ಸ್ರಿನ್ನರ್ ಗಳಾದ ಸುನಿಲ್ ನರೈನ್ ಮತ್ತು ವರುಣ್ ಚಕ್ರವರ್ತಿ ಅವರೇ ಕೋಲ್ಕತಾ ನೈಟ್ ರೈಡರ್ಸ್ ತಂಡದ ಟ್ರಂಪ್ ಕಾರ್ಡ್ ಬೌಲರ್ ಗಳು. ಅವರಿಬ್ಬರಲ್ಲಿ ಒಬ್ಬರು ತಂಡದಲ್ಲಿದ್ದರೂ ಎದುರಾಳಿ ತಂಡ ನಿರಾಳವಾಗುತ್ತದೆ. ಅಂಥದ್ದರ
ನಟಿ ರಶ್ಮಿಕಾ ಮಂದಣ್ಣಗೆ ಮದುವೆ ಬಳಿಕ ಮೊದಲ ತವರಿನ ಉಡುಗೊರೆ ಸಿಕ್ಕಿದೆ. ಕೊಡಗಿನ ವಿರಾಜಪೇಟೆಯ ಐಷಾರಾಮಿ ಮನೆಯನ್ನು ಅವರ ಅಂತೆ ಮದನ್ ಮಂದಣ್ಣ ಹಾಗೂ ತಾಯಿ ಸುಮನ್ ಮಂದಣ್ಣ ಅವರು ರಶ್ಮಿಕಾ ಹೆಸರಿಗೆ ಖಾತೆ ಬದಲಾವಣೆ ಮಾಡಿಕೊಟ್ಟ
ಶೃಂಗೇರಿ ಕಾಂಗ್ರೆಸ್ ಶಾಸಕರಿಗೆ ಸಂಕಷ್ಟ ಎದುರಾಗಿದೆ. 2023 ರ ಚುನಾವಣೆಯ ಅಂಚೆ ಮತಗಳ ಎಣಿಕೆ ಮಾಡಿ ಮತ್ತೊಮ್ಮೆ ಫಲಿತಾಂಶ ಪ್ರಕಟಿಸಲು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಬಿಜೆಪಿ ಅಭ್ಯರ್ಥಿ ಡಿಎನ್ ಜೀವರಾಜ್ ಸಲ್ಲಿಕೆ ಮಾಡಿದ್
ICC Player Of The Month- ಐಸಿಸಿ ಟಿ20 ವಿಶ್ವಕಪ್ ಗೆದ್ದ ಟೀಂ ಇಂಡಿಯಾದ ಆರಂಭಿಕ ಬ್ಯಾಟರ್ ಸಂಜು ಸ್ಯಾಮ್ಸನ್ ಮತ್ತು ತಂಡದ ಪ್ರಧಾನ ವೇಗಿ ಜಸ್ಪ್ರಿತ್ ಬುಮ್ರಾ ಮಾರ್ಚ್ನ ಐಸಿಸಿ ತಿಂಗಳ ಆಟಗಾರ ಪ್ರಶಸ್ತಿಗೆ ನಾಮನಿರ್ದೇಶಿತಗೊಂಡಿರುವ ಶಾರ್ಟ್
ಶರಣ್ಯ ಅವರು ಒಂದು ದಿನ ಧಾರಾಕಾರ ಮಳೆಯ ನಡುವೆ ಊಟವಿಲ್ಲದೆ, ಕೇವಲ ನೀರು ಸೇವಿಸುತ್ತಾ ಕಾಲ ಕಳೆದಿದ್ದಾರೆ. ಕಾಡಿನಲ್ಲಿ ಸಿಲುಕಿದ್ದ ಈ ಹುಡುಗಿ ಬಹಳ ಧೈರ್ಯವಾಗಿ ಪರಿಸ್ಥಿತಿ ನಿಭಾಯಿಸಿದ್ದಾರೆ. ನಿನ್ನೆ ಸಂಜೆಯೇ ಈಕೆಯ ಪತ್ತೆಯಾ
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಕುರಿತು ಎರಡು ಪ್ರತಿಷ್ಠಿತ ಸಮೀಕ್ಷೆ ಹೊರಬಿದ್ದಿವೆ. ಭಾರತದ ಅತ್ಯಂತ ಕುತೂಹಲಕಾರಿ ರಾಜಕೀಯ ಸಮರಕ್ಕೆ ಸಾಕ್ಷಿಯಾಗಲಿದೆ ಎಂದು ಮ್ಯಾಟ್ರೈಜ್ ಮತ್ತು ಚಾಣಕ್ಯ ಸ್ಟ್ರಾಟಜೀಸ್ ಸಮೀಕ್ಷೆಗಳು ಹೇ
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಭರ್ಜರಿ ಚುನಾವಣಾ ಪ್ರಚಾರ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ದಾವಣಗೆರೆಯ ಪ್ರಸಿದ್ಧ ಬೆಣ್ಣೆ ದೋಸೆ ಸವಿದಿದ್ದಾರೆ. ಈ ಕುರಿತು ತಮ್ಮ ಅಧಿಕೃತ ಎಕ್ಸ್ ಅಕೌಂಟ್ನಲ್ಲ
ಬಿಜೆಪಿಯವರ ದುರಾಡಳಿತ ಹಾಗೂ ಸುಳ್ಳು ಅಪಪ್ರಚಾರವನ್ನು ಉಪ ಚುನಾವಣೆಯಲ್ಲಿ ಸೋಲಿಸುವ ಮೂಲಕ ಹೊಸ ಸಂದೇಶ ನೀಡಬೇಕಿದೆ. ದ್ವೇಷ ರಾಜಕಾರಣ, ಕೋಮುವಾದದ ವಿರುದ್ಧ ಜಿಲ್ಲೆಯ ಜನರು ಮತ ಚಲಾವಣೆ ಮಾಡಬೇಕಿದೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥ
Mumbai Indians Vs Rajasthan Royals Match Preview- ಐಪಿಎಲ್ ನ ಉದ್ಘಾಟನಾ ಸೀಸನ್ ನ ಚಾಂಪಿಯನ್ ರಾಜಸ್ಥಾನ ರಾಯಲ್ಸ್ ಮತ್ತು ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ನಡುವಿನ ಹೈವೋಲ್ಟೇಜ್ ಪಂದ್ಯ ಏಪ್ರಿಲ್ 7ರಂದು ಗುವಾಹಟಿಯಲ್ಲಿ ನಡೆಯಲಿದೆ. ಯುವ ಬ್ಯಾಟರ್
ರಾಷ್ಟ್ರ ರಾಜಧಾನಿ ಹೊಸದಿಲ್ಲಿಯ ವಿಧಾನಸಭೆ ಆವರಣದಲ್ಲಿ ಇಂದು (ಏ.6-ಸೋಮವಾರ) ಭಾರೀ ಭದ್ರತಾ ವೈಫಲ್ಯ ಕಂಡುಬಂದಿದ್ದು, ಟಾಟಾ ಸಿಯಾರಾ ಕಾರಿನಲ್ಲಿ ವೇಗವಾಗಿ ಬಂದ ಮುಸುಕುಧಾರಿ ವ್ಯಕ್ತಿಯೋರ್ವ, ಗೇಟ್ ನಂ.2ರ ಒಳಗೆ ನುಗ್ಗಿ ಸ್ಪೀಕರ್
Karnataka By Election : ಕಾಂಗ್ರೆಸ್ ಕುಟುಂಬ ರಾಜಕಾರಣ ಪೋಷಿಸಿಕೊಳ್ಳುತ್ತಿದೆ. ಗಾಂಧಿ ಕುಟುಂಬದಲ್ಲಿ ಇನ್ನೊಂದು ಕುಡಿ ರಾಜಕೀಯ ಪ್ರವೇಶ ಮಾಡಲು ಸಜ್ಜಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವ್ಯಂಗ್ಯವಾಡಿದ್ದಾರೆ. ದಾವಣಗೆರೆಯಲ್
SIP ಬಹುಶ: ಈ ಹೆಸರು ಕೇಳದವರಿಲ್ಲ. ಈಗಂತೂ ಎಲ್ಲರೂ ಹಣಕಾಸು ತಜ್ಞರಾಗಿದ್ದು, SIP, ಮ್ಯಚ್ಯುವಲ್ ಫಂಡ್ ಬಗ್ಗೆ ಪುಂಖಾನುಪುಂಖವಾಗಿ ಲೆಕ್ಚರ್ ಕೊಡಬಲ್ಲವರಾಗಿದ್ದಾರೆ. ಆದರೆ ಈ ಆಧುನಿಕ ಹಣಕಾಸು ಯೋಜನೆಗಳು ಯಾವಾಗ ಬೇಕಾದರೂ ಕೈಕೊಡಬಹ
ಹಳೇ ಹುಬ್ಬಳ್ಳಿಯ ಲವ್ ಜಿಹಾದ್ ಆರೋಪ ಪ್ರಕರಣ ದಿನದಿಂದ ದಿನಕ್ಕೆ ದೊಡ್ಡ ಸದ್ದು ಮಾಡುತ್ತಿದೆ. ಪ್ರಕರಣದ ಆರೋಪಿ ಸಮೀರ್ ಮುಲ್ಲಾ ವಿರುದ್ಧ ಹೊಸ ಹೊಸ ಆರೋಪಗಳು ಕೇಳಿ ಬರುತ್ತಿವೆ. ಸಂತ್ರಸ್ತ ಯುವತಿ ಈಗಾಗಲೇ 2 ವಿಡಿಯೋ ಬಿಡುಗಡೆ
Devdutt Padikkal On RCB Strategy- ಈ ಹಿಂದೆಲ್ಲಾ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯದ ಮೊದಲ ಎಸೆತದಿಂದಲೇ ಬ್ಯಾಟರ್ ಗಳು ದೊಡ್ಡ ಹೊಡೆತಗಳಿಗೆ ಪ್ರಯತ್ನಿಸಬಹುದಾಗಿತ್ತು. ಆದರೆ ಈಗ ಪರಿಸ್ಥಿತಿ ಹಾಗಿಲ್ಲ. ಕಳೆದೆರಡು ಸೀಸನ್ ಗಳಿಂದ ಪಿಚ್ ಆರಂಭ
ಮೆಣಸಿನಕಾಯಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ದಿ ಹೊಂದಿರುವ ಬ್ಯಾಡಗಿಯಲ್ಲಿ ಮಹಿಳೆಯರಿಗಾಗಿ ಶೌಚಾಲಯವೇ ಇಲ್ಲದ, ಪರಿಸ್ಥಿತಿ ಎದುರಾಗಿದ್ದು, ಮಹಿಳಾ ಶೌಚಾಲಯ ರಹಿತ ಪಟ್ಟಣ ಎಂಬ ಹಣೆಪಟ್ಟಿ ಕಟ್ಟಿಕೊಂಡಿದೆ. ಕೇಂದ್ರ ಹಾ
ಬಾಗಲಕೋಟೆಗೆ ಸಿದ್ದರಾಮಯ್ಯ 4 ರಿಂದ 5 ಬಾರಿ ಭೇಟಿ ನೀಡಿದ್ದಾರೆ. ಇದು ಸೋಲಿನ ಸೂಚಕ ಎಂದು ಬಿಎಸ್ ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ. ಬೆಂಗಳೂರಿನಲ್ಲಿ ಈ ಕುರಿತಾಗಿ ಅವರು ಮಾತನಾಡಿ, ಬಾಗಲಕೋಟೆ ಮತ್ತು ದಾವಣಗೆರೆಯಲ್ಲಿ ಬಿಜೆಪಿ
ಇಸ್ರೇಲ್ ಹಾಗೂ ಅಮೆರಿಕಾ ನಡೆಸಿದ ದಾಳಿಯಲ್ಲಿ ಇರಾನ್ ನ ಮತ್ತೊಬ್ಬ ಹಿರಿಯ ಅಧಿಕಾರಿ ಸಾವನ್ನಪ್ಪಿದ್ದು, IRGCಯ ಗುಪ್ತಚರ ಮುಖ್ಯಸ್ಥ ಹಾಗೂ ಇರಾನ್ ಇಂಟಲ್ ನ ಮಾಸ್ಟರ್ ಮೈಂಡ್ ಆಗಿರುವ ಮೇಜರ್ ಜನರಲ್ ಸಯ್ಯದ್ ಮಜೀದ್ ಖಾದೇಮಿ ಹ
ಕೊಡಗು ಜಿಲ್ಲೆಯ ಮಡಿಕೇರಿಯ ತಡೆಯಂಡಮೋಳ ಬೆಟ್ಟದಲ್ಲಿ ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಶರಣ್ಯ ಎಂಬ ಯುವತಿ ನಾಪತ್ತೆಯಾಗಿದ್ದರು. ಅರಣ್ಯ ಇಲಾಖೆ, ನಕ್ಸಲ್ ನಿಗ್ರಹ ದಳ ಹಾಗೂ ಸ್ಥಳೀಯರು ಕಾರ್ಯಾಚರಣೆ ನಡೆಸಿದ್ದರು. ಶೋಧ ಕಾರ್ಯದ
ಕೇರಳ ವಿಧಾನಸಭಾ ಚುನಾವಣೆ ಕುರಿತಂತೆ ಹೊಸ ಸಮೀಕ್ಷೆ ಹೊರ ಬಿದ್ದಿದೆ. ಪೋಲ್ ಟ್ರ್ಯಾಕರ್ ನಡೆಸಿದ ಸಮೀಕ್ಷೆ ಪ್ರಕಾರ, ಆಡಳಿತಾರೂಢ ಎಲ್ಡಿಎಫ್ ಅಧಿಕಾರದಿಂದ ಕೆಳಗಿಳಿಯಲಿದ್ದು, ಕಾಂಗ್ರೆಸ್ ನೇತೃತ್ವದ ಯುಡಿಎಫ್ ಸ್ಪಷ್ಟ ಬಹ
ಭಾರರತದ ರಾಜತಾಂತ್ರಿಕತೆಯನ್ನು ದುರ್ಬಲ ಎನ್ನುವವರು ಮತ್ತು ಮಧ್ಯಪ್ರಾಚ್ಯ ಸಂಘರ್ಷಕ್ಕೆ ಸಂಬಂಧಿಸಿದಂತೆ ಭಾರತದ ನಿಲುವು ಪ್ರಶ್ನಿಸುವವರು ಒಂದು ಕಡೆಯಾದರೆ, ಮತ್ತೊಂದು ಕಡೆ ಶಾಂತಿ ಸ್ಥಾಪನೆಯಲ್ಲಿ ಭಾಋತದ ಪಾತ್ರವನ್ನು ಬಯಸು
West Asia Conflict : ಕದನ ವಿರಾಮದ ಬಗ್ಗೆ ಇರಾನ್ ಜೊತೆ ಮಾತುಕತೆ ನಡೆಯುತ್ತಿದೆ ಎಂದು ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳುತ್ತಿದ್ದಾರೆ. ಮಾತುಕತೆನೂ ಇಲ್ಲ, ಯಾವ ಕಥೆನೂ ಇಲ್ಲ ಎಂದು ಇರಾನ್ ಹೇಳುತ್ತಿದೆ. ಯುದ್ದದಲ್ಲಿ ಇರಾನ್ ಸರ್ವ
ಇರಾನಾದ್ಯಾಂತ ಅಮೆರಿಕಾ ಹಾಗೂ ಇಸ್ರೇಲ್ ದಾಳಿಗಳು ಮುಂದುವರೆದಿದ್ದು, ನಾಗರಿಕ ಮೂಲಸೌಕರ್ಯಗಳ ಮೇಲೆ ನಡೆದ ದಾಳಿಯಲ್ಲಿ ಹಲವರು ಸಾವನ್ನಪ್ಪಿದ್ದಾರೆ. ಇದರ ಜೊತೆಗೆ ಇರಾನ್ ಮಿಲಿಟರಿಯೊಂದಿಗೆ ಸಂಪರ್ಕ ಹೊಂದಿರುವ ಷರೀಫ್ ತಂತ್
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್ ಅವರ ಸ್ವಂತ ರಾಜ್ಯವಾದ ಮಧ್ಯಪ್ರದೇಶದಲ್ಲಿ ಈಗಲೂ ಎರಡೇ ಭಾಷೆಗಳನ್ನು ಕಲಿಸಲಾಗುತ್ತಿದೆ. ಮೂರನೇ ಭಾಷೆಯನ್ನಾಗಿ ಕಡ್ಡಾಯವಾಗಿ ಕನ್ನಡ ಕಲಿಸುವಂತೆ ಅಲ್ಲಿನ ಸರ್ಕಾರದ ಮೇಲೆ ಅವರು ಒತ್ತಡ ಹೇರಲಿ
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಕುರಿತು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವುದ
ತಂತ್ರಜ್ಞಾನವೇ ಹಾಗೆ. ಯಾವುದನ್ನು ನಾವು ಸಾಧ್ಯವಿಲ್ಲ ಎಂದುಕೊಂಡಿರುತ್ತೆಯೋ ಅದನ್ನು ತಂತ್ರಜ್ಞಾನ ಸಾಧಿಸಿ ತೋರಿಸುತ್ತದೆ. ಅದರಂತೆ ಆಧೂನಿಕ ತಂತ್ರಜ್ಞಾನದ ಒಡೆಯರಾಗಿರುವ ಜಾಗತಿಕ ಟೆಕ್ ದೈತ್ಯರು ಈಗ ನಂಬಲಸಾಧ್ಯವಾದ ಯೋಜನ
ಶಾಸಕರಿಗೆ ನೀಡಿದ್ದ ಐಪಿಎಲ್ ಟಿಕೆಟ್ ಬೇರೆಯವರ ಕೈಗೆ ಹೋಗಿದ್ದು ಹೇಗೆ? ಎಂಬ ವಿಚಾರವಾಗಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಈ ಕುರಿತಾಗಿ ಸೋಮವಾರ ಮಾತನಾಡಿದ ಅವರು, ಟಿಕೆಟ್ನಲ
ಕಾಸರಗೋಡು ಜಿಲ್ಲೆಯ ರಾಜಕೀಯ ಪರಿಸ್ಥಿತಿಯು ಸಾಂಪ್ರದಾಯಿಕವಾಗಿ ಎಲ್ಡಿಎಫ್ ಮತ್ತು ಯುಡಿಎಫ್ ನಡುವಿನ ಜಿದ್ದಾಜಿದ್ದಿಗೆ ಸಾಕ್ಷಿಯಾಗಿದೆ. ಜಿಲ್ಲೆಯ ಒಟ್ಟು ಐದು ವಿಧಾನಸಭಾ ಕ್ಷೇತ್ರಗಳ ಪೈಕಿ ಎಲ್ಡಿಎಫ್ ಮೂರು ಹಾಗೂ ಯುಡ
ಇರಾನ್ನ ಪರ್ವತ ಪ್ರದೇಶದಲ್ಲಿ ಅಡಗಿದ್ದ ತನ್ನ ಪೈಲಟ್ನನ್ನು ಅಮೆರಿಕ ರಕ್ಷಿಸಿದೆ. ಆದರೆ ಈ ಕಾರ್ಯಾಚರಣೆ ವೇಳೆ ಪೆಟ್ಟು ತಿಂದು ನೆಲಕ್ಕೆ ಉರುಳಿದ್ದ ತನ್ನದೇ ಯುದ್ಧ ವಿಮಾನವನ್ನು ಅಮೆರಿಕ ಸಂಪೂರ್ಣವಾಗಿ ನಾಶಪಡಿಸಿದೆ. ಇರಾನ್
ಕರ್ನಾಟಕ ಸರ್ಕಾರವು ರಾಜ್ಯದ ಶಿವಮೊಗ್ಗ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಎರಡು ಹೊಸ ಆಹಾರ ಉದ್ಯಾನವನಗಳನ್ನು (ಫುಡ್ ಪಾರ್ಕ್) ಸ್ಥಾಪಿಸಲು ನಿರ್ಧರಿಸಿದೆ. ಈ ಮೂಲಕ ರಾಜ್ಯದ ಕೃಷಿ ಮೂಲಸೌಕರ್ಯಕ್ಕೆ ಹೊಸ ಚೈತನ್ಯ ನೀಡಲು ಸರ್ಕಾರ ಮ
Davanagere By Election : ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ ದಿನಗಣನೆ ಆರಂಭವಾಗಿದೆ. ಇದೇ ಬರುವ ಗುರುವಾರದಂದು (ಏಪ್ರಿಲ್ 9) ಚುನಾವಣೆ ನಡೆಯಲಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಬಿರುಸಿನ ಪ್ರಚಾರದಲ್ಲಿ ತೊಡಗಿಸಿಕೊಂಡಿವೆ. ಕಾಂಗ್ರೆಸ
ದಾವಣಗೆರೆ ದಕ್ಷಿಣದ ಅಖಾಡ ಕ್ಷಣ ಕ್ಷಣಕ್ಕೆ ರೋಚಕ ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಮುಸ್ಲಿಮರಿಗೆ ಟಿಕೆಟ್ ವಿಚಾರವಾಗಿ ಮುನಿಸಿಕೊಂಡಿದ್ದ ಸಚಿವ ಜಮೀರ್ ಅಹ್ಮದ್ ಖಾನ್ ಅಂತರ ಕಾಯ್ದುಕೊಂಡಿದ್ದರು. ಆದರೆ ಇದೀಗ ಜಮೀರ್ ಮುನಿಸು
ನಮ್ಮ ಮೆಟ್ರೋದಲ್ಲಿ ಅತಿಹೆಚ್ಚು ಜನದಟ್ಟಣೆ ಹೊಂದಿರುವ ನೇರಳೆ ಹಾಗೂ ಹಸಿರು ಮಾರ್ಗದಲ್ಲಿ ಹೊಸ ರೈಲುಗಳಿಗೆ ರೈಲ್ವೆ ಮಂಡಳಿಯಿಂದ BMRCLಗೆ ತಾತ್ಕಾಲಿಕ ಅನುಮೋದನೆ ದೊರೆತಿದೆ. ಈ ಕುರಿತು ರೈಲ್ವೇ ಮಂಡಳಿ ಪತ್ರದ ಮೂಲಕ ತಾತ್ಕಾಲಿಕ ಅನ
Tamil Nadu Assembly Election 2026: ದ್ರಾವಿಡ ಪಾರ್ಟಿಗಳ ಜಿದ್ದಾಜಿದ್ದಿನ ಚುನಾವಣೆಗೆ ಹೆಸರಾಗಿರುವ ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆಗೆ ಮಹೂರ್ತ ನಿಗದಿಯಾಗಿದೆ. ಹಲವು ಗೊಂದಲಗಳ ನಡುವೆ, ಎಐಎಡಿಎಂಕೆ ನೇತೃತ್ವದ ಎನ್ಡಿಎ ಮೈತ್ರಿಕೂಟ ಸೀಟ್
ಇರಾನ್ ನಲ್ಲಿನ ಯುದ್ಧದ ತೀವ್ರತೆ ಹೆಚ್ಚಾಗುತ್ತಿದ್ದಂತೆ ಹೊರ್ಮುಜ್ ಜಲಸಂಧಿ ಮುಕ್ತಗೊಳಿಸಿ ಇಲ್ಲವೇ ಗಂಭೀರ ಪರಿಣಾಮ ಎದುರಿಸಿ ಎಂಬ ಎಚ್ಚರಿಕೆ ನೀಡಿರುವ ಟ್ರಂಪ್ ಇದೀಗ ಇರಾನ್ ಮೇಲಿನ ದಾಳಿಗೆ ಕುರ್ದಿಶ್ ಗುಂಪುಗಳಿಗೆ ಅ
ಬೆಂಗಳೂರಿನಲ್ಲಿ ಆಟೋ ಎಲ್ಪಿಜಿ ಅಭಾವ ತೀವ್ರಗೊಂಡಿದ್ದು, ಗ್ಯಾಸ್ ಪೂರೈಕೆಯಲ್ಲಿನ ವ್ಯತ್ಯಯದಿಂದಾಗಿ ಚಾಲಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಲಭ್ಯವಿರುವ ಕೆಲವೇ ಬಂಕ್ಗಳಲ್ಲಿ ಗಂಟೆಗಟ್ಟಲೆ ಸರದಿಯಲ್ಲಿ ನಿಲ್ಲಬೇಕಾ
ಸಾರ್ವಜನಿಕ ಸ್ಥಳಗಳಲ್ಲಿನ ಬೀದಿನಾಯಿಗಳನ್ನು ಲೆಕ್ಕಚಾರ ಮಾಡಲು ಸುಪ್ರೀಂ ಆದೇಶವನ್ನು ಪಾಲಿಸಲು ಜಿಬಿಎ ಮುಂದಾಗಿದ್ದು, 5 ಪಾಲಿಕೆಗಳಲ್ಲಿ ಶಾಲಾ-ಕಾಲೇಜು, ಆಸ್ಪತ್ರೆ, ಬಸ್ ನಿಲ್ದಾಣ, ಕ್ರೀಡಾಂಗಣ, ಆಟದ ಮೈದಾನಗಳಂತ ಸಾರ್ವಜನಿಕ
ಪೋರ್ಚುಗೀಸ್ ಅನ್ವೇಷಕ ವಾಸ್ಕೊಡಗಾಮ ಭಾರತಕ್ಕೆ ಸಮುದ್ರ ಮಾರ್ಗ ಕಂಡುಹಿಡಿದು ಬಂದಿಳಿದ ಕೇರಳದ ಐತಿಹಾಸಿಕ ತಾಣವೇ ಇಂದಿನ ಕೋಳಿಕ್ಕೋಡ್ ಅಥವಾ ಅಂದಿನ ಕ್ಯಾಲಿಕಟ್. ಕಲ್ಲಿಕೋಟೆ ಎಂದೂ ಕರೆಯಲ್ಪಡುವ ಈ ಕರಾವಳಿ ನಗರವು ಪ್ರಸ್ತುತ ಚ
ತಡಿಯಂಡಮೋಳ್ ಬೆಟ್ಟದಲ್ಲಿ ನಾಲ್ಕು ದಿನಗಳ ಹಿಂದೆ ನಾಪತ್ತೆಯಾಗಿದ್ದ ಕೇರಳ ಮೂಲದ ಟೆಕ್ಕಿ ಶರಣ್ಯ ಅವರು ಭಾನುವಾರ ಸಂಜೆ ಕೊನೆಗೂ ಪತ್ತೆಯಾಗಿದ್ದಾರೆ. ಕಳೆದ ಗುರುವಾರ ಚಾರಣಕ್ಕೆಂದು ತೆರಳಿದ್ದ ಇವರ ಪತ್ತೆಗಾಗಿ ಅರಣ್ಯ ಇಲಾಖೆ, ಪ
ಭೂ ಸುರಕ್ಷಾ ಯೋಜನೆಯಡಿ ಮೈಸೂರು ಜಿಲ್ಲೆಯು ರಾಜ್ಯದಲ್ಲೇ ಗಮನಾರ್ಹ ಸಾಧನೆ ಮಾಡಿದ್ದು, ತಹಸೀಲ್ದಾರ್ ಅನುಮೋದನೆ ನೀಡುವ ದಾಖಲೀಕರಣದಲ್ಲಿ 3ನೇ ಸ್ಥಾನ ಹಾಗೂ ಶಿರಸ್ತೇದಾರರ ಮಾನ್ಯತೆಯಲ್ಲಿ 8ನೇ ಸ್ಥಾನ ಪಡೆದಿದೆ. ಈಗಾಗಲೇ ಆನ್ಲೈನ
ದಾವಣಗೆರೆ ದಕ್ಷಿಣ ಕ್ಷೇತ್ರ ಆದಾಗಿನಿಂದ ಇದು ಐದನೇ ಚುನಾವಣೆ. ಕಾಂಗ್ರೆಸ್ -ಬಿಜೆಪಿ ನಡುವೆ ಭಾರಿ ಪೈಪೋಟಿ ಏರ್ಪಡಿಸಿದೆ. ಕಾಂಗ್ರೆಸ್ ಕುಟುಂಬ ರಾಜಕಾರಣಕ್ಕೆ ಮಣೆ ಹಾಕಿ ಅನುಕಂಪದ ಓಟ್ ಗಿಟ್ಟಿಸಿಕೊಳ್ಳಲು ನೋಡುತ್ತಿದ್ದರೆ, ಬಿಜ
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವಿನ ಐಪಿಎಲ್ ಕ್ರಿಕೆಟ್ ಪಂದ್ಯದ ಟಿಕೆಟ್ ಮಾರಾಟ ಮಾಡುವ ನೆಪದಲ್ಲಿ ಸೈಬರ್ ವಂಚಕರು ಸಾಫ್ಟ್ವೇರ್ ಎಂಜಿನಿಯರ್ಗೆ 1.45 ಲ
ಟಿಂ ಡೇವಿಡ್ ಅವರ ಬೊಂಬಾಟ್ ಬ್ಯಾಟಿಂಗ್ ಗೆ ಬೆಚ್ಚಿಬಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ವಿರುದ್ಧ 43 ರನ್ ಗಳ ಅಂತರದಿದ ಪರಾಭವಗೊಂಡಿದೆ. ಈ ಮೂಲಕ ರಜತ್ ಪಾಟೀದಾರ್ ಬಳಗ ಸೀಸನ್ ನಲ್ಲಿ ನಿರಂತರ
Virat Kohli New IPL Record- ಕಿಂಗ್ ಕೊಹ್ಲಿ ಇದೀಗ ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ 28 ರನ್ ಗಳಿಸುವ ಮೂಲಕ ಐಪಿಎಲ್ ತಂಡವೊಂದರ (CSK) ವಿರುದ್ಧ ಅತಿ ಹೆಚ್ಚು ರ
ಇರಾನ್ ಅಮೆರಿಕ ನಡುವಿನ ಸಮರ ಜೋರಾಗಿದ್ದು, ಡೊನಾಲ್ಡ್ ಟ್ರಂಪ್ ಇರಾನ್ಗೆ ದೊಡ್ಡ ಎಚ್ಚರಿಕೆ ನೀಡಿದ್ದಾರೆ. ಹಾರ್ಮುಜ್ ಜಲಸಂಧಿಯನ್ನು ತೆರೆಯದಿದ್ದರೆ ಭೀಕರ ಪರಿಣಾಮ ಎದುರಿಸುತ್ತೀರಾ. ನಕರ ದರ್ಶನ ಮಾಡಿಸುವೆ ಎಂದು ಟ್ರಂಪ್
ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನಗಳು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ. 16 ಕ್ಕೂ ಅಧಿಕ ಜಿಲ್ಲೆಗಳಿಗೆ ಏಪ್ರಿಲ್ 6 ರಿಂದ 9 ರವರೆಗೂ ವಿವಿಧ ದಿನಗಳಂದು ಯೆಲ್ಲೋ ಅಲರ್ಟ್ ನೀಡಲಾಗಿದೆ. ಉತ್ತರ ಒಳನಾಡು, ದಕ್
ಮೊದಲಿಗೆ ಮೊಹಮ್ಮದ್ ಶಮಿ ಬೆಂಕಿ ಬೌಲಿಂಗ್, ಬಳಿಕ ರಿಷಬ್ ಪಂತ್ ಹೊಣೆಯರಿತ ಬ್ಯಾಟಿಂಗ್. ಪರಿಣಾಮ ಬೌಲರ್ ಗಳ ಮೇಲಾಟ ಕಂಡ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ತಂಡ ಸನ್ ರೈಸರ್ಸ್ ತಂಡವನ್ನು ಅವರ ತವರು ನೆಲದಲ್ಲೇ 6 ವಿಕೆಟ್ ಗಳಿಂದ ಭರ
Mohammed Shami Vs Gambhir And Agarkar- ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಮೊಹಮ್ಮದ್ ಶಮಿ ಅದ್ಭುತ ಪ್ರದರ್ಶನ ನೀಡಿರುವುದು ಕ್ರಿಕೆಟ್ ವಲಯದಲ್ಲಿ ಸಂಚಲನ ಮೂಡಿಸಿದೆ. ಸ್ಫೋಟಕ ಆರಂಭಿಕರಾದ ಟ್ರಾವಿಸ್ ಹೆಡ್ ಮತ್ತು ಅಭಿಷೇಕ್ ಶರ್ಮಾ ವಿಕೆಟ್ ಕಬಳಿಸಿ
ಭಾರೀ ಬೇಡಿಕೆಯ ಬಳಿಕ ಕೊನೆಗೂ ಸಚಿವ ಜಮೀರ್ ಅಹ್ಮದ್ ಖಾನ್ ಅವರು ದಾವಣಗೆರೆ ದಕ್ಷಿಣ ಚುನಾವಣೆ ಪ್ರಚಾರಕ್ಕೆ ಬಂದಿದ್ದಾರೆ. ಎಸ್ಎಸ್ ಮಲ್ಲಿಕಾರ್ಜುನ್ ಪಕ್ಕದಲ್ಲಿಯೇ ಕುಳಿತು ಮಾಧ್ಯಮಗಳಿಗೆ ಮಾತನಾಡಿದ್ದಾರೆ. ಇಬ್ಬರು ನಾಯ
Sameer Rizvi Performance In Delhi Capitals- ಐಪಿಎಲ್ ನ ಅತ್ಯಂತ ಯಶಸ್ವಿ ತಂಡವೆಂದೇ ಪರಿಗಣಿಸಲ್ಪಟ್ಟಿರುವ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ಆಯ್ಕೆ ವೇಳ ಮಾಡಿದ ಎಡವಟ್ಟು ಅದರ ಇಂದಿನ ಪರಿಸ್ಥಿತಿಗೆ ಕಾರಣ ಎಂಬ ಆರೋಪ ಹಿಂದಿನಿಂದಲೂ ಇದೆ. ಹಾಗಿದ್ದರೆ ಚೆನ
ಮಧ್ಯಪ್ರಾಚ್ಯದಲ್ಲಿನ ಸಂಘರ್ಷದಿಂದಾಗಿ ಹರ್ಮುಜ್ ಜಲಸಂಧಿಯ ಮೂಲಕ ತೈಲ ಪೂರೈಕೆಗೆ ಅಡ್ಡಿಯಾಗಿರುವ ಹಿನ್ನೆಲೆಯಲ್ಲಿ, ಭಾರತೀಯ ಸಂಸ್ಕರಣಾಗಾರಗಳು ಇರಾನ್ನಿಂದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಿವೆ ಎಂದು ಇಂಧನ ಸಚಿವಾಲಯ
ಮೈಸೂರು ಹೊರ ವಲಯದಲ್ಲಿ ಹೊಸ ಬಡಾವಣೆ ನಿರ್ಮಾಣ ಮಾಡಲು ಮೈಸೂರು ಅಭಿವೃದ್ಧಿ ಪ್ರಾಧಿಕಾರ ಡ್ರೋನ್ ಸಮೀಕ್ಷೆ ಆರಂಭ ಮಾಡಿದೆ. ದೊಡ್ಡ ಮಾರಗೌಡನಹಳ್ಳಿ, ನಾಗವಾಲ, ಕಮರವಳ್ಳಿ, ಬೊಮ್ಮೇನಹಳ್ಳಿ ಸೇರಿದಂತೆ ಸುತ್ತಲ ಗ್ರಾಮಗಳಲ್ಲಿ ಸಮೀಕ
ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಯುದ್ಧದ ಭೀತಿ ಮತ್ತು ಸಂಘರ್ಷದ ಹಿನ್ನೆಲೆಯಲ್ಲಿ ಇರಾನ್ನಲ್ಲಿ ಸಿಲುಕಿದ್ದ 345 ಭಾರತೀಯ ಮೀನುಗಾರರನ್ನು ಭಾರತ ಸರ್ಕಾರವು ಅರ್ಮೇನಿಯಾ ಮಾರ್ಗದ ಮೂಲಕ ಯಶಸ್ವಿಯಾಗಿ ರಕ್ಷಿಸಿ ತಾಯ್ನಾಡಿಗ
ಕಾರ್ಮಿಕ ಸಂಹಿತೆ ಜಾರಿ ಬಳಿಕ ಕಾನೂನುಗಳು ಬದಲಾವಣೆಯಾಗಿದ್ದು, ಉದ್ಯೋಗಿಗಳ ರಜೆ ವಿಷಯದಲ್ಲಿ ಮಹತ್ವದ ನಿಯಮಗಳನ್ನು ಜಾರಿ ತರಲಾಗಿದೆ. ಪ್ರತಿ ವರ್ಷವೂ ರಜೆ ನಗದೀಕರಣ, ರಜೆ ನಿರಾಕರಿಸಿದರೆ ನಷ್ಟ ಇಲ್ಲ, ರಜೆ ವರ್ಗಾವಣೆಯ ಮಿತಿಯನ್
ಹಾವೇರಿ ವಿಶ್ವವಿದ್ಯಾಲಯವು ತಮಗೆ ನೀಡಿರುವ ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲ ಎಂದು ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.ಈ ಕುರಿತು ಪ್ರಕಟಣೆ ನೀಡಿದ್ದಾರೆ . ನನಗೆ ಗೌರವ ಡಾಕ್ಟರೇಟ್ ನೀಡಲು ತೀರ್ಮಾನಿಸಿರುವುದಕ್ಕ
ಕೇರಳ ಚುನಾವಣೆಯ ಮತ್ತೊಂದು ಸಮೀಕ್ಷೆ ಬಹಿರಂಗಗೊಂಡಿದೆ. ಲೋಕ್ಪೋಲ್ ಸಮೀಕ್ಷೆಯಲ್ಲಿ ಈ ಬಾರಿ ಆಡಳಿತಾರೂಢ ಎಡಪಕ್ಷಗಳಾದ ಎಲ್ಡಿಎಫ್ ಈ ಬಾರಿ ಅಧಿಕಾರದಿಂದ ಕೆಳಗಿಳಿಯಲಿದೆ ಎನ್ನಲಾಗಿದೆ. ಕಾಂಗ್ರೆಸ್ ನೇತೃತ್ವದ ಯುಡಿಎಫ್
ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಪ್ರಚಾರದಲ್ಲಿ ಭಾಗವಹಿಸಿರುವ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ್ದಾರೆ. ಗ್ಯಾರಂಟಿ ಯೋಜನೆ ಬಿಟ್ಟು ಬೇರೆ ಬಂಡವಾಳ
ಹುಬ್ಬಳ್ಳಿಯ ಜಿಮ್ನಲ್ಲಿ ಪರಿಚಯವಾದ ಯುವತಿಯೊಂದಿಗೆ ಸಮೀರ್ ಲವ್ ಜಿಹಾದ್ ಬೆಳಕಿಗೆ ಬಂದ ಬೆನ್ನಲ್ಲೇ ಮತ್ತೊಂದು ಯುವತಿ ಲೈಂಗಿಕ ದೌರ್ಜನ್ಯ ಹಾಗೂ ಬೆದರಿಕೆ ಆರೋಪ ಮುಫೀಜ್ ಎಂಬಾತನ ವಿರುದ್ಧ ಕೇಳಿಬಂದಿದೆ.
Gemini saidಮಡಿಕೇರಿ ತಾಲ್ಲೂಕಿನ ಪ್ರಸಿದ್ಧ ಚಾರಣ ತಾಣ ತಡಿಯಂಡಮೋಳ್ ಬೆಟ್ಟಕ್ಕೆ ಟ್ರೆಕ್ಕಿಂಗ್ ತೆರಳಿದ್ದ ಕೇರಳದ ಕೋಯಿಕ್ಕೋಡ್ ನಿವಾಸಿ ಶರಣ್ಯ (35) ಎಂಬುವವರು ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ. ಎರ್ನಾಕುಲಂನಲ್ಲಿ ಐಟಿ ಉ
ಪ್ರಧಾನಿ ನರೇಂದ್ರ ಮೋದಿ ಅವರ ಬೃಹತ್ ರ್ಯಾಲಿಗೆ ಸಾಕ್ಷಿಯಾಗಿದ್ದ ಪಾಲಕ್ಕಾಡ್ ಮುನಿಸಿಪಾಲ್ಟಿ ಎದುರಿನ ಪೋರ್ಟ್ ಮೈದಾನ ಈಗ ಸಂಪೂರ್ಣ ಶಾಂತವಾಗಿದೆ. ಅಲ್ಲಿನ ರಾಜಕೀಯ ಅಬ್ಬರವೆಲ್ಲ ಮಾಸಿಹೋಗಿದ್ದು, ಮಕ್ಕಳು ಎಂದಿನಂತೆ ಆಟವಾಡು
ಮಕ್ಕಳ ಸುರಕ್ಷಿತ ಮತ್ತು ಸುಗಮ ಶಾಲಾ ಪ್ರಯಾಣಕ್ಕಾಗಿ ರಾಜ್ಯ ಸರ್ಕಾರವು 'ವಿದ್ಯಾರ್ಥಿ ಸ್ನೇಹಿ ಸಾರಿಗೆ ವ್ಯವಸ್ಥೆ'ಯನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಈ ಕುರಿತು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ನೀಡಿದ್
ವಿಷು ಮತ್ತು ಬೇಸಿಗೆ ರಜೆಯ ಪ್ರಯಾಣಿಕರ ದಟ್ಟಣೆ ಕಡಿಮೆ ಮಾಡಲು ರೈಲ್ವೆಯು ಮಂಗಳೂರು ಸೆಂಟ್ರಲ್ ಮತ್ತು ಚೆನ್ನೈ ಎಗ್ಮೋರ್ ನಡುವೆ ವಿಶೇಷ ರೈಲುಗಳನ್ನು ಘೋಷಿಸಿದೆ. ರೈಲು ಸಂಖ್ಯೆ 06126 ಏಪ್ರಿಲ್ 6 ಮತ್ತು 13 ರಂದು ಸಂಜೆ 4 ಗಂಟೆಗೆ ಮಂಗಳ
ಡಾ ಸಹನಾ ಪ್ರಸಾದ್ ವೃತ್ತಿಯಲ್ಲಿ ಪ್ರಾಧ್ಯಾಪಕಿಯಾಗಿದ್ದು, ಮನಮುಟ್ಟುವಂತೆ ಬರೆಯುವ ಲೇಖಕಿಯೂ ಆಗಿದ್ದು, ನೂರಾರು ಸಣ್ಣ ಕಥೆ, ಲೇಖನ, ಕಾದಂಬರಿಗಳನ್ನು, ಧಾರವಾಹಿಗಳನ್ನೂ ಬರೆದಿದ್ದಾರೆ. ಇದೀಗ ಅವರು ಬರೆದಿರುವ ಜಪಾನಿನ ಪ್ರವಾಸ
ಅಭಿವೃದ್ಧಿ ಹೊಂದಿದ ಕೇರಳದ ಮೇಲೆ ಕೇಂದ್ರೀಕರಿಸಿದ ಭರವಸೆಗಳೊಂದಿಗೆ ಎನ್ಡಿಎ ತನ್ನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ತಿರುವನಂತಪುರದಲ್ಲಿ ನಡೆದ ಸಮಾರಂಭದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬೀನ
ರಾಜ್ಯದ ಮಹಿಳೆಯರ ಸಬಲೀಕರಣಕ್ಕಾಗಿ ಕುಟುಂಬದ ಯಜಮಾನಿಯ ಹೆಸರಿಗೆ ಬರುತ್ತಿರುವ 2 ಸಾವಿರ ರೂ ಸಹಾಯ ಧನದ ದುರುಪಯೋಗಗಳಾಗುತ್ತಿರುವುದು ಬೆಳಕಿಗೆ ಬಂದಿದೆ. ಮೃತಪಟ್ಟ ಬಳಿಕವೂ ಯೋಜನೆಯ ಹಣ ಪಡೆದಿದ್ದರೆ, ಅಂತವರಿಂದ ಗೃಹಲಕ್ಷ್ಮೀ ಹಣ
ರಾಜ್ಯದಲ್ಲಿ ಎಐ ತಂತ್ರಜ್ಞಾನದಿಂದ ಉಂಟಾಗುವ ಉದ್ಯೋಗ ನಷ್ಟ ತಡೆಯಲು ಐಟಿಬಿಟಿ ಇಲಾಖೆ ಹಲವು ಕ್ರಮಗಳನ್ನು ಕೈಗೊಂಡಿದೆ. ಯುವಜನರಿಗೆ ಕೌಶಲ ತರಬೇತಿ ಸೇರಿದಂತೆ , ಕ್ವಾಂಟಮ್-ಎಐ ಶಾಲೆಗಳು ಮತ್ತು ಕಾರ್ಯಾಗಾರಗಳನ್ನು ಸ್ಥಾಪಿಸುವ
1919ರಲ್ಲಿ ಮುಂಬಯಿಯಿಂದ ಲಂಡನ್ಗೆ ಮೊದಲ ಭಾರತೀಯ ಒಡೆತನದ ಹಡಗು ಎಸ್ಎಸ್ ಲಾಯಲ್ಟಿಯ ಮೊದಲ ಪ್ರಯಾಣದ ನೆನಪಿಗಾಗಿ ಭಾರತದಲ್ಲಿ ಏ.5ರಂದು ರಾಷ್ಟ್ರೀಯ ಜಲಾಯಾನ ಅಥವಾ ಕಡಲ ದಿನ(ಮೆರಿಟೈಮ್ ಡೇ) ಆಚರಿಸಲಾಗುತ್ತದೆ. 1964ರಲ್ಲಿ ಮೊದಲ ಬಾ
ಒಮ್ಮೆ ಪಂದ್ಯ ರಾಜಸ್ಥಾನ ರಾಯಲ್ಸ್ ಪರ ಮತ್ತೊಮ್ಮೆ ಗುಜರಾತ್ ಜೈಂಟ್ಸ್ ಕಡೆಗೆ. ಕೊನೇ ಓವರ್ ವರೆಗೂ ಚಂಚಲೆಯಾಗಿದ್ದ ವಿಜಯ ಲಕ್ಷ್ಮೀ ಕೊನೆಗೂ ಒಲಿದಿದ್ದು ರಾಜಸ್ಥಾನ ರಾಯಲ್ಸ್ ಕಡೆಗೆ! ಧ್ರುವ್ ಜ್ಯುರೆಲ್, ಯಶಸ್ವಿ ಜೈಸ್ವಾಲ್ ಅವರ
Fastest 500 Runs Partnership In IPL- ಯಶಸ್ವಿ ಜೈಸ್ವಾಲ್ ಮತ್ತು ವೈಭವ್ ಸೂರ್ಯವಂಶಿ ಇದೀಗ ಐಪಿಎಲ್ನಲ್ಲಿ ಅತಿ ವೇಗವಾಗಿ 500 ರನ್ ಜೊತೆಯಾಟವಾಡಿದ ಭಾರತೀಯ ಜೋಡಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಕೇವಲ 248 ಎಸೆತಗಳಲ್ಲಿ ಈ ಮೈಲಿಗಲ್ಲು ತಲುಪುವ ಮ
RCB Vs CSK Match Previw ಐಪಿಎಲ್ನ ಬದ್ಧ ಎದುರಾಳಿಗಳಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಲ್ ಏಪ್ರಿಲ್ 5ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗುತ್ತಿವೆ. ಈ ಸೀಸನ್ ನ ಮೊದಲ ಪಂದ್ಯ ಗೆದ
ಮುಸ್ಲಿಂ ಮತ್ತು ನಾಗರಿಕ ಇರಾನಿಯನ್ನರಾಗಿ ಬಂಧಿತರೊಂದಿಗೆ ಗೌರವ ಮತ್ತು ಘನತೆಯಿಂದ ನಡೆದುಕೊಳ್ಳುವುದು ನಮಗೆ ಗೊತ್ತಿದೆ.. ಇದು ಬಹುಶಃ ತಮ್ಮ ವಶದಲ್ಲಿರುವ ಅಮೆರಿಕದ ಎಫ್-15 ಫೈಟರ್ ಜೆಟ್ನ ಪೈಲಟ್ನ ತಾಯಿಗೆ ಇರಾನ್ ಕಳುಹಿಸ
ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ದೇಶಾದ್ಯಂತ ಎಲ್ಪಿಜಿ ಕೊರತೆ ಎದುರಾಗಿದೆ. ಕೇಂದ್ರ ಸರ್ಕಾರ ಎಲ್ಪಿಜಿ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಪ್ರಾಮಾಣಿಕ ಪ್ರಯತನಗಳನ್ನು ಮಾಡುತ್ತಿದೆ. ಈ ಮಧ್ಯೆ ಅಸ್ಸಾಂ ಮುಖ್ಯಮಂತ್ರಿ ಹೀಮಂ
ಈಗಾಗಲೆ ನೀಡಿರುವ ನಿರ್ದೇಶನದಂತೆ ಗ್ರಾಮೀಣ ಪ್ರದೇಶದ ಜನರಿಗೆ ಕುಡಿಯುವ ನೀರಿನ ಅಭಾವ ಎದುರಾದಲ್ಲಿ ಮೊದಲ ಆದ್ಯತೆಯಾಗಿ ಖಾಸಗಿ ಬೋರ್ವೆಲ್ಗಳನ್ನು ಬಾಡಿಗೆ ಮುಖಾಂತರ ಪಡೆಯಲಾಗುವುದು, ಅಗತ್ಯವಿದ್ದಲ್ಲಿ, ಟ್ಯಾಂಕರ್ ಮೂಲಕ ನ
ರಣದೀಪ್ ಸಿಂಗ್ ಸುರ್ಜೇವಾಲ ಅವರು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಅಗಿದ್ದಾರೆ. ಆದರೆ ಇತ್ತೀಚೆಗೆ ಅವರು ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಒಂದಿಷ್ಟು ಅಂತರ ಕಾಯ್ದುಕೊಂಡಿದ್ದರು. ನಾಯಕತ್ವ
ಭಾರತದ ವಿದೇಶಾಂಗ ನೀತಿ ಮತ್ತು ಮಧ್ಯಪ್ರಾಚ್ಯ ಸಂಘರ್ಷಕ್ಕೆ ಸಂಬಂಧಿಸಿದಂತೆ ಭಾರತದ ನಿಲುವನ್ನು ಪ್ರಶ್ನಿಸುತ್ತಿರುವವರು ಒಂದೆಡೆಯಾದರೆ, ಜಾಗತಿಕ ಬಿಕ್ಕಟ್ಟಿನ ಸಂದರ್ಭದಲ್ಲೂ ಭಾರತ ತನ್ನ ಹಿತಾಸಕ್ತಿಯನ್ನು ಕಾಪಾಡಿಕೊಳ್ಳು
ಸಿದ್ದರಾಮಯ್ಯ ಅವರ ನಿಜ ಬಣ್ಣ ಮೈಸೂರಿನಲ್ಲಿ ಗೊತ್ತಾಗಿ ಅಲ್ಲಿನ ಮತದಾರರು ಸೋಲಿಸಿದರು. ಆಗ ಬಾದಾಮಿಗೆ ಓಡಿ ಬಂದರು. ಬಾದಾಮಿ ಕೈ ಹಿಡಿಯಿತು. ಆದರೆ ಇಲ್ಲಿಗೂ ಕೈ ಕೊಟ್ಟು ಓಡಿ ಹೋದರು. ಈಗ ಮತ್ತೆ ಬಾಗಲಕೋಟೆಗೆ ಬಂದಿದ್ದಾರೆ. ಇಲ್ಲಿಗ
ಪ್ಯಾಟ್ ಕಮಿನ್ಸ್ ಅವರನ್ನು ಬಹುಕಾಲದಿಂದ ಕಾಡುತ್ತಿರುವ ಬೆನ್ನುನೋವು ಇನ್ನೂ ಬಿಟ್ಟಿಲ್ಲ. ತಮ್ಮ ಬೆನ್ನಿನ ಅಂತಿಮ ಸ್ಕ್ಯಾನ್ ಪಡೆಯಲು ಇವರು ಇದೀಗ ಆಸ್ಟ್ರೇಲಿಯಾಕ್ಕೆ ಮರಳಿದ್ದಾರೆ. ಹೀಗಾಗಿ ಅವರು ಸನ್ ರೈಸರ್ಸ್ ಪರ ಕೆಲ ಪಂದ್ಯ
ಅನಂತ ಬ್ರಹ್ಮಾಂಡವನ್ನು ಅರಿಯುವ ನಮ್ಮ ಪ್ರಕ್ರಿಯೆಯಲ್ಲಿ ಈ ಬಾರಿ ನಾವು TOI 5205b ಎಂಬ ವಿಚಿತ್ರ ಗ್ರಹವೊಂದರ ಬಗ್ಗೆ ಅಧ್ಯಯನ ಮಾಡೋಣ. ಖಗೋಳಶಾಸ್ತ್ರಜ್ಞರ ಪ್ರಕಾರ ಈ ಎಕ್ಸೋಪ್ಲ್ಯಾನೆಟ್ ಅಸ್ತಿತ್ವದಲ್ಲೇ ಇರಬಾರದ ಗ್ರಹ. ಆದಾಗ್ಯೂ, ದ
ಐಪಿಎಲ್ ಟಿಕೆಟ್ಗಾಗಿ ತೆಲಂಗಾಣದಿಂದ ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಫೋನ್ ಮಾಡಿದ್ದರು ಎಂಬ ಕುತೂಹಲಕಾರಿ ಸಂಗತಿಯನ್ನು ಬಿಜೆಪಿ ಶಾಸಕ ಸುರೇಶ್ ಕುಮಾರ್ ಹಂಚಿಕೊಂಡಿದ್ದಾರೆ. ಶಾಸಕರಿಗೆ ಉಚಿತವಾಗಿ ಐಪಿಎಲ್ ಟಿಕೆಟ್ ನೀಡಿರ
Amazon targeted by Iran : ಕೊಲ್ಲಿ ರಾಷ್ಟ್ರಗಳಲ್ಲಿರುವ ಬಹುರಾಷ್ಟ್ರೀಯ ಕಂಪೆನಿಯ ಮೇಲೆ ಟಾರ್ಗೆಟ್ ಮಾಡಲಾಗುವುದು ಎಂದು ಇರಾನ್ ಹೇಳಿತ್ತು. ಅದರಂತೆಯೇ, ದುಬೈ ಮತ್ತು ಬಹ್ರೇನ್ ನಲ್ಲಿರುವ ಅಮೆಜಾನ್ ಸಂಸ್ಥೆಯ ವೆಬ್ ಸರ್ವೀಸ್ ಕೇಂದ್ರಗಳ ಮೇಲೆ
ಆತ್ಮನಿರ್ಭರ ಭಾರತ ಯೋಜನೆಯಡಿ ಸ್ವಾವಲಂಬನೆಯತ್ತ ದೃಢ ಹೆಜ್ಜೆ ಇಟ್ಟಿರುವ ಭಾರತ, ರಕ್ಷಣಾ ಕ್ಷೇತ್ರದಲ್ಲಿ ಸ್ವಾವಲಂಬಿಯಾಗುತ್ತಿದೆ. ಮಾತ್ರವಲ್ಲದೇ ಈ ಯೋಜನೆಯ ಕಾರಣದಿಂದಾಗಿ ಇತರ ದೇಶಗಳಿಗೂ ರಕ್ಷಣಾ ಉಪಕರಣಗಳನ್ನು ಮಾರುವ ಸಾಮ
ಐಪಿಎಲ್ ಪ್ರಾರಂಭವಾದಾಗಿನಿಂದಲೂ ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ತಂಡದ ಭಾಗವಾಗಿರುವ ವಿರಾಟ್ ಕೊಹ್ಲಿ ಇದೀಗ 19ನೇ ಸೀಸನ್ ನಲ್ಲಿ ಆಡುತ್ತಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಕುಟುಂಬ ಸಮೇತ ಲಂಡನ್ ನಲ್ಲಿ ವಾಸಿಸುತ್ತಿರುವ ಅವ
ಹಳೆಯ ವಾಹನಗಳಿಗೂ ಎಚ್ಎಸ್ ಆರ್ ಪಿ ಅಳವಡಿಕೆ ಕಡ್ಡಾಯ ಎಂದು ಸಾರಿಗೆ ಇಲಾಖೆ ಸ್ಪಷ್ಟಪಡಿಸಿದೆ. ಈ ಕುರಿತಾಗಿ ಯಾವುದೇ ವದಂತಿ ನಂಬಬೇಡಿ ಎಂದು ಸಾರಿಗೆ ಇಲಾಖೆ ಜನರಲ್ಲಿ ಮನವಿ ಮಾಡಿದೆ. ಹಳೆಯ ವಾಹನಗಳಿಗೂ ಎಚ್ಎಸ್ ಆರ್ ಪಿ ಅಳವಡಿಕೆ
ಹಾರ್ದಿಕ್ ಪಾಂಡ್ಯ ಅವರು ಅನಾರೋಗ್ಯಗೊಂಡಿರುವ ಹಿನ್ನೆಲೆಯಲ್ಲಿ ದಿಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೂರ್ಯಕುಮಾರ್ ಯಾದವ್ ಅವರು ನಾಯಕತ್ವ ವಹಿಸಿದ್ದಾರೆ. ಹಾರ್ದಿಕ್ ಅವರ ಬದಲಾಗಿ ಸೂರ್ಯಕುಮಾರ್ ಅವರು ಟಾಸ್ ಗಾಗಿ ಮೈದಾನಕ್ಕೆ ಆ
ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಕೆ. ಅಣ್ಣಾಮಲೈ ಅವರಿಗೆ ಬಿಜೆಪಿ ಟಿಕೆಟ್ ಸಿಗದಿರುವ ಬಗ್ಗೆ, ದೇಶಾದ್ಯಂತ ಭಾರೀ ಚರ್ಚೆಗಳು ನಡೆಯುತ್ತಿವೆ. ತಮ್ಮ ನೆಚ್ಚಿನ ನಾಯಕನಿಗೆ ಟಿಕೆಟ್ ನೀಡದಿರುವುದಕ್ಕೆ ಮಾಜಿ ಸಿಂಗಂ ಅಭಿಮಾನ
ರಾಜ್ಯಾದ್ಯಂತ ಎಲ್ ಪಿ ಜಿ ಕೊರತೆ ಸೃಷ್ಟಿಯಾಗಿದ್ದು, ಈ ಹಿನ್ನೆಲೆಯಲ್ಲಿ ತಮ್ಮ ತಪ್ಪು ಒಪ್ಪಿಕೊಂಡು ಕೇಂದ್ರ ಸರ್ಕಾರ ಜನರ ಬಳಿ ಕ್ಷಮೆ ಕೋರಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಮಾ
ಇರಾನ್ ವಿರುದ್ಧ ಸಮರ ಸಾರಿರುವ ಅಮೆರಿಕ, ಮಧ್ಯಪ್ರಾಚ್ಯವೆಂಬ ಚಕ್ರವ್ಯೂಹದಿಂದ ಹೊರಬರಲಾರದೇ ಒದ್ದಾಡುತ್ತಿದೆ. ಅಮೆರಿಕದ ಎರಡು ಫೈಟರ್ ಜೆಟ್ಗಳನ್ನು ಇರನ್ ವಾಯು ರಕ್ಷಣಾ ವ್ಯವಸ್ಥೆಗಳು ಹೊಡೆದುರುಳಿಸಿದ್ದು, ಅಮೆರಿಕ ಅಧ್

27 C