ವಿಜಯನಗರ ಜಿಲ್ಲೆ ಐದನೇ ವರ್ಷಕ್ಕೆ ಕಾಲಿಟ್ಟಿದ್ದು, ಆರಂಭಿಕ ಅಭಿವೃದ್ಧಿ ವೇಗ ಕಳೆದುಕೊಂಡಿದೆ. ಹಿಂದುಳಿದ ಪಶ್ಚಿಮ ತಾಲೂಕುಗಳ ಅಭಿವೃದ್ಧಿ ಕನಸು ನನಸಾಗಿಲ್ಲ. ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಅನುದಾನದ ಕೊರತೆಯಿಂದ ಜಿಲ್ಲೆ ಹ
ಕರ್ನಾಟಕ ಸರ್ಕಾರ ಖಾಸಗಿ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ಮಹತ್ವದ ಯೋಜನೆಯನ್ನು ಪುನಶ್ಚೇತನಗೊಳಿಸಲು ಚಿಂತನೆ ನಡೆಸಿದೆ. ಈ ಪ್ರಸ್ತಾವನೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಗೆ ಬರಲಿದೆ. ವ್ಯವಸ್ಥಾಪಕ ಹುದ್ದೆಗಳಿಗ
ಅದೊಂದು ಕಾಲವಿತ್ತು ಅಮೆರಿಕ ಎಂದರೆ ವಲಸಿಗರ ಸ್ವರ್ಗ ಎಂದು ಹೇಳಲಾಗುತ್ತಿತ್ತು. ಆದರೆ ಪ್ರಸ್ತುತ ಡೊನಾಲ್ಡ್ ಟ್ರಂಪ್ ಆಡಳಿತಾವಧಿಯಲ್ಲಿ ಅಮೆರಿಕ ವಲಸಿಗರ ಪಾಲಿಗೆ ನರಕವಾಗಿ ಪರಿಣಮಿಸಿದೆ. ಅದು ಅಕ್ರಮ ವಲಸಿಗರಾಗಿಲಿ ಅಥವಾ ಕ
ಭಾರತದಲ್ಲಿರುವ ಅಮೆರಿಕ ರಾಯಭಾರ ಕಚೇರಿಯಿಂದ ಹೊಸ ವೀಸಾ ವಾರ್ನಿಂಗ್; ನಿಯಮ ಪಾಲನೆಯ ತೂಗುಗತ್ತಿ!
Pakistan Four Lies : ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಬಂಧ ಸರಿ ಪಡಿಸಲಾಗದಷ್ಟು ಕೆಟ್ಟು ಹೋಗಿದೆ. ಪಹಲ್ಗಾಮ್ ಉಗ್ರರ ಕೃತ್ಯದ ನಂತರ ಎರಡು ದೇಶಗಳ ನಡುವೆ ಸದಾ ಉದ್ವಿಗ ಪರಿಸ್ಥಿತಿ ಮುಂದುವರಿದಿದೆ. ಈ ನಡುವೆ, ಪಾಕಿಸ್ತಾನದ ಜನತೆ ಮತ್ತು ಅ
ರಷ್ಯಾ-ಉಕ್ರೇನ್ ಯುದ್ಧ ಮುಗಿಯುವ ಲಕ್ಷಣ ಕಾಣುತ್ತಿಲ್ಲ. ಜಗತ್ತು ಈಗ ಯುದ್ಧ ಯಾವಾಗ ಮುಗಿಯುತ್ತದೆ ಎಂಬ ಪ್ರಶ್ನೆಯಿಂದ, ಯುದ್ಧ ಮುಗಿಸುವುದು ಯಾರಿಗೆ ಬೇಕಿಲ್ಲ ಎಂಬ ಪ್ರಶ್ನೆಯತ್ತ ಹೊರಳಿದ್ದು, ಇದಕ್ಕೆ ಉತ್ತರ ಸಿಗುವುದು ಅಷ್ಟ
ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್ ಭಾರತ ವಿರೋಧಿ ಎಂಬುದು ಗುಟ್ಟಿನ ವಿಷಯವೇನಲ್ಲ. ಬಾಂಗ್ಲಾದಲ್ಲಿ ನಡೆಯುವ ಎಲ್ಲಾ ಕಹಿ ಘಟನೆಗಳಿಗೂ, ಯೂನಸ್ ಭಾರತದತ್ತ ಬೊಟ್ಟು ಮಾಡುತ್ತಾರೆ. ಅದೇ ರೀತಿ ಇ
ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಪತಿ ಡಾ. ಎನ್. ವಿನಯ ಹೆಗ್ಡೆ (86) ನಿಧನರಾಗಿದ್ದಾರೆ. ಶಿಕ್ಷಣ ತಜ್ಞ, ಉದ್ಯಮಿ ಮತ್ತು ಸಮಾಜ ಸೇವಕರಾಗಿದ್ದ ಅವರು, ನಿಟ್ಟೆ ಶಿಕ್ಷಣ ಸಂಸ್ಥೆಗಳ ವಿಸ್ತರಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು
ಸರ್ವರಿಗೂ ಹೊಸ ವರ್ಷ 2026ರ ಶುಭಾಶಯಗಳು. ಹೊಸ ವರ್ಷ ನಿಮ್ಮೆಲ್ಲರ ಬದುಕಿನಲ್ಲೂ ಹೊಸ ಚೈತನ್ಯವನ್ನು ತುಂಬಲಿ ಎಂದು ನಾವು ಆಶಿಸುತ್ತೇವೆ. ಹೊಸತನದ ಹುಮಸ್ಸಿನೊಂದಿಗೆ ಹೊಸ ವರ್ಷವನ್ನು ನೀವೆಲ್ಲಾ ಬರಮಾಡಿಕೊಂಡಿದ್ದೀರಿ ಎಂದೂ ನಾವು ಆ
ಮೈಸೂರಿನಲ್ಲಿ 2026ರ ಹೊಸ ವರ್ಷವನ್ನು ಸಂಭ್ರಮ, ಸಡಗರದಿಂದ ಸ್ವಾಗತಿಸಲಾಯಿತು. ಅರಮನೆ ಆವರಣ, ಹೋಟೆಲ್, ಕ್ಲಬ್ಗಳಲ್ಲಿ ಜನಸಾಗರ ಸೇರಿತ್ತು. ಪಟಾಕಿ ಪ್ರದರ್ಶನ, ಸಂಗೀತ ಕಾರ್ಯಕ್ರಮಗಳು ನಡೆದವು. ಚಾಮುಂಡಿಬೆಟ್ಟದಲ್ಲಿ ಭಕ್ತಾದಿಗಳ
ಬೆಂಗಳೂರಿನಲ್ಲಿ 2026ರ ಹೊಸ ವರ್ಷವನ್ನು ಸಾವಿರಾರು ಜನರು ಅದ್ಧೂರಿಯಾಗಿ ಸ್ವಾಗತಿಸಿದರು. ಎಂಜಿ ರಸ್ತೆ, ಬ್ರಿಗೇಡ್ ರಸ್ತೆ ಸೇರಿದಂತೆ ಹಲವೆಡೆ ಸಂಭ್ರಮಾಚರಣೆ ಜೋರಾಗಿತ್ತು. ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದು, ಮೆಟ್ರೋ ಹ
ಬೆಂಗಳೂರಿನ 9 ಅಂಚೆ ಕಚೇರಿಗಳು ಸಮೀಪದ ಅಂಚೆ ಕಚೇರಿಗಳೊಂದಿಗೆ ವಿಲೀನಗೊಂಡಿವೆ. ಆಡಳಿತ ದಕ್ಷತೆ ಮತ್ತು ಗ್ರಾಹಕ ಸೇವೆ ಸುಧಾರಣೆಗಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಅಸ್ತಿತ್ವದಲ್ಲಿರುವ ಎಲ್ಲಾ ಅಂಚೆ ಕಚೇರಿ ಸೇವೆಗಳನ್ನು ಆಯಾ ಅಂಚೆ
2026 ಭಾರತೀಯ ಪುರುಷರ ಕ್ರಿಕೆಟ್ ತಂಡಕ್ಕೆ ಮಹತ್ವದ ವರ್ಷವಾಗಿದ್ದು, ತವರಿನಲ್ಲಿ ಟಿ20 ವಿಶ್ವಕಪ್ಗೆ ಆತಿಥ್ಯ ವಹಿಸಲಿದೆ. ನ್ಯೂಜಿಲೆಂಡ್, ಅಮೆರಿಕಾ, ಪಾಕಿಸ್ತಾನ, ಇಂಗ್ಲೆಂಡ್, ಶ್ರೀಲಂಕಾ, ವೆಸ್ಟ್ ಇಂಡೀಸ್ ಮತ್ತು ಅಫ್ಘಾನಿಸ್ತಾನ ವ
Virat Kohli Instagram Post- ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಪತ್ನಿ ಅನುಷ್ಕಾ ಶರ್ಮಾ ಅವರಿಗೆ ವಿರಾಟ್ ಕೊಹ್ಲಿ ಹೃದಯಸ್ಪರ್ಶಿ ಸಂದೇಶ ನೀಡಿದ್ದು ಇದೀಗ ಫುಲ್ ವೈರಲ್ ಆಗಿದೆ. 2017ರಲ್ಲಿ ಇಟಲಿಯಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ವಿವಾಹವಾದ ಈ ಜೋಡಿ
ಜಾಗತಿಕ ಷೇರು ಮಾರುಕಟ್ಟೆಯ ದಿಗ್ಗಜ ವಾರೆನ್ ಬಫೆಟ್ ಅವರು ಬರ್ಕ್ಶೈರ್ ಹ್ಯಾಥ್ವೇ ಮುಖ್ಯಸ್ಥ ಸ್ಥಾನದಿಂದ ಕೆಳಗಿಳಿದಿದ್ದಾರೆ. ನಷ್ಟದಲ್ಲಿದ್ದ ಜವಳಿ ಕಂಪನಿಯನ್ನು 1 ಟ್ರಿಲಿಯನ್ ಡಾಲರ್ ಮೌಲ್ಯದ ಹೂಡಿಕೆ ಸಾಮ್ರಾಜ್ಯವನ್ನಾಗ
ಕರ್ನಾಟಕ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯದ 5 ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸೇರಿದಂತೆ ಒಟ್ಟು 12 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಶಿವಮೊಗ್ಗ, ತುಮಕೂರು, ಚಾಮರಾಜನಗರ
ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಿದ್ದು, 48 ಐಪಿಎಸ್ ಅಧಿಕಾರಿಗಳಿಗೆ ಮುಂಬಡ್ತಿ ಮತ್ತು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅನುಮೋದನೆ ಪಡೆದ ಈ ಆದೇಶದಲ್ಲ
Air pollution: ವೀರ್ಯಾಣು ಆಕಾರ ಸರಿಯಿಲ್ಲದಿದ್ರೆ ಮಕ್ಕಳಾಗೋದು ಕಷ್ಟವಂತೆ! Dr. Suchithra Reddy
ಹೊಸ ವರ್ಷ 2026 ಅನ್ನು ವಿಶ್ವದ ಎರಡನೇ ದೇಶವಾಗಿ ನ್ಯೂಜಿಲೆಂಡ್ ಸಂಭ್ರಮದಿಂದ ಸ್ವಾಗತಿಸಿದೆ. ಆಕ್ಲೆಂಡ್ನ ಸ್ಕೈ ಟವರ್ನಲ್ಲಿ ನಡೆದ ಅದ್ಧೂರಿ ಸುಡುಮದ್ದುಗಳ ಪ್ರದರ್ಶನ ಕಣ್ಮನ ಸೆಳೆಯಿತು. ಇದಕ್ಕೂ ಮೊದಲು ಪೆಸಿಫಿಕ್ ಮಹಾಸಾಗರದ ಕ
Afghanistan Team For ICC T20 World Cup 2026- ಮುಂಬರುವ ಚುಟುಕು ಕ್ರಿಕೆಟ್ ವಿಶ್ವಸಮರಕ್ಕೆ ಅಫ್ಘಾನಿಸ್ತಾನ ತಂಡವನ್ನು ಪ್ರಕಟಿಸಲಾಗಿದ್ದು ರಶೀದ್ ಖಾನ್ ಅವರಿಗೆ ತಂಡದ ನಾಯಕತ್ವವನ್ನು ವಹಿಸಲಾಗದೆ. ಅವರೊಂದಿಗೆ ಇಬ್ರಾಹಿಂ ಝದ್ರನ್ ಉಪನಾಯಕರಾಗಿರುತ್ತ
ಕೇಂದ್ರ ಸರ್ಕಾರವು ದೇಶೀಯ ಉಕ್ಕು ಉತ್ಪಾದಕರನ್ನು ರಕ್ಷಿಸಲು, ಆಯ್ದ ಉಕ್ಕಿನ ಆಮದಿನ ಮೇಲೆ ಮೂರು ವರ್ಷಗಳ ಕಾಲ ಶೇಕಡಾ 12ರಷ್ಟು 'ಸೇಫ್ಗಾರ್ಡ್ ಡ್ಯೂಟಿ' ವಿಧಿಸಿದೆ. ವಿಶೇಷವಾಗಿ ಚೀನಾ, ವಿಯೆಟ್ನಾಂ ಮತ್ತು ನೇಪಾಳದಿಂದ ಬರುವ ಅಗ್ಗದ
Shaheen Shah Afridi Injury- ಪಾಕಿಸ್ತಾನದ ಪ್ರಧಾನ ವೇಗದ ಬೌಲರ್ ಶಾಹೀನ್ ಶಾ ಅಫ್ರಿದಿ ಅವರು ಬಿಗ್ ಬ್ಯಾಷ್ ಲೀಗ್ನಲ್ಲಿ ಮೊಣಕಾಲಿಗೆ ಗಾಯ ಮಾಡಿಕೊಂಡಿದ್ದಾರೆ. ಪ್ರಸ್ತುತ ಅವರು ಪಾಕಿಸ್ತಾನಕ್ಕೆ ಹಿಂದುರುಗಿದ್ದು ಲಾಹೋರ್ ನ ಹೈ ಪರ್ಫಾರ್ಮೆನ್ಸ
2026 ರಲ್ಲಿ ಭಾರತದ ರಾಜಕೀಯದಲ್ಲಿ ಮಹತ್ವದ ಬದಲಾವಣೆಗಳು ಕಂಡುಬರಲಿವೆ. ತಮಿಳುನಾಡು, ಪಶ್ಚಿಮ ಬಂಗಾಳ, ಕೇರಳ, ಅಸ್ಸಾಂ ಮತ್ತು ಪುದುಚೇರಿಯಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿವೆ. ಎಸ್ಐಆರ್ ವಿವಾದ ತಾರಕಕ್ಕೇರಲಿದ್ದು, ರಾಜ್ಯಸಭ
ರಾಜ್ಯದ 38 ಲಕ್ಷ ಜನರು ಅರ್ಜಿ ಸಲ್ಲಿಸಿ ಮನೆಗೆ ಕಾಯುತ್ತಿದ್ದಾರೆ. ಬೆಂಗಳೂರಿನಲ್ಲಿ 40 ಕಡೆ ಅಕ್ರಮ ಮನೆಗಳ ತೆರವು ಮಾಡಿದ್ದು, ಒಬ್ಬರಿಗೂ ಮನೆ ಕೊಟ್ಟಿಲ್ಲ. ಬಡವರಾದ ಅವರಿಗೆಲ್ಲ ಮನೆ ಕೊಡದೇ ಇವರಿಗೇನು ವಿಶೇಷ? ಕಾರಣ ಹೇಳಿ ಎಂದು ಒತ್
ಮಧ್ಯಪ್ರದೇಶದ ಇಂದೋರ್ನ ಭಗೀರಥಪುರದಲ್ಲಿ ಕಲುಷಿತ ನೀರು ಸೇವಿಸಿ 8 ಮಂದಿ ಸಾವನ್ನಪ್ಪಿದ್ದು, 1000ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ. ಡ್ರೈನೇಜ್ ನೀರು ಕುಡಿಯುವ ನೀರಿನ ಪೈಪ್ಲೈನ್ಗೆ ಸೇರಿದ್ದೇ ಈ ಅವಘಡಕ್ಕೆ ಕಾರಣ ಎಂ
West Bengal Assembly Election : ಮುಂದಿನ ವರ್ಷ ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆ ನಡೆಯಲಿದೆ. ಸತತ ಮೂರು ಚುನಾವಣೆ ಗೆದ್ದಿರುವ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್, ಮತ್ತೆ ಅಧಿಕಾರಕ್ಕೇರಲಿದೆಯಾ ಎನ್ನುವುದು ಕುತೂಹಲಕ್ಕೆ ಕಾರ
ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಬಾಂಗ್ಲಾದೇಶದ ಮಾಜಿ ಪ್ರಧಾನಿ ಖಾಲೇದಾ ಜಿಯಾ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು, ಪ್ರಧಾನಿ ಮೋದಿ ಅವರ ಪರವಾಗಿ ಸಂತಾಪ ಸೂಚಿಸಿದರು. ಖಾಲೇದಾ ಜಿಯಾ ಅವರ ಪುತ್ರ ತಾರಿಕ್ ರಹಮಾನ್ ಅವ
ಹೊಸ ವರ್ಷದ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ.BTS ತಂಡದ ಸದಸ್ಯರು ಆರ್ಮಿಗಳಿಗೆ ಕೈಬರಹದ ಪೋಸ್ಟ್ಕಾರ್ಡ್ ಮೂಲಕ ಹೊಸ ವರ್ಷದ ಶುಭಾಶಯ ತಿಳಿಸಿದ್ದಾರೆ. ಇದರೊಂದಿಗೆ, ಹೊಸ ಲೋಗೋ ಮತ್ತು ಮಾರ್ಚ್ 20, 2026 ರ ದಿನಾಂಕವನ್ನು ಬಿಡುಗಡೆ ಮಾಡಿ
BCCI Selection Committee Calculations On Mohammed Shami- ದೇಶೀಯ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಭಾರತದ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿ ಅವರು ಟೀಂ ಇಂಡಿಯಾಗೆ ಮರಳುವ ಸಾಧ್ಯತೆ ಹೆಚ್ಚಾಗಿದೆ. ಆದರೆ ದಿನಾಂಕ ನಿಗದಿಯಾಗಿಲ್ಲ 2027ರ ಏಕದಿನ ವಿ
ಕೇಂದ್ರ ಸಚಿವ ಸಂಪುಟವು ಬುಧವಾರ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದ್ದು, ಸಂಕಷ್ಟದಲ್ಲಿರುವ ಟೆಲಿಕಾಂ ಕಂಪನಿ ವೊಡಾಫೋನ್ ಐಡಿಯಾಗೆ ದೊಡ್ಡ ಮಟ್ಟದ ರಿಲೀಫ್ ನೀಡಿದೆ. ಕಂಪನಿಯು ಪಾವತಿಸಬೇಕಿದ್ದ 87,695 ಕೋಟಿ ರೂಪಾಯಿ ಎಜಿಆರ್
2026 ಕರ್ನಾಟಕಕ್ಕೆ ಮಹತ್ವದ ವರ್ಷವಾಗಲಿದೆ. ರಾಜ್ಯದಲ್ಲಿ 7 ವಿವಿಧ ಚುನಾವಣೆಗಳು ನಡೆಯಲಿವೆ. ಜಿಲ್ಲಾ, ತಾಲೂಕು ಪಂಚಾಯಿತಿ, ನಗರ ಸ್ಥಳೀಯ ಸಂಸ್ಥೆ, ಮಹಾನಗರ ಪಾಲಿಕೆ, ಜಿಬಿಎ ಪಾಲಿಕೆ ಹಾಗೂ ವಿಧಾನಸಭಾ ಉಪ ಚುನಾವಣೆಗಳು ನಡೆಯಲಿವೆ. ಬಹು
ಕಂದಾಯ ನ್ಯಾಯಾಲಯಗಳು ಇನ್ಮುಂದೆ ಆನ್ಲೈನ್ನಲ್ಲಿ ಇರಲಿವೆ. ಆಡಳಿತಾತ್ಮಕ ಪ್ರಕ್ರಿಯೆಗಳನ್ನು ಸರಳೀಕರಿಸಲು ಮತ್ತು ಸಾರ್ವಜನಿಕ ಸೇವೆಗಳನ್ನು ನಾಗರಿಕ ಸ್ನೇಹಿ ಮತ್ತು ಜವಾಬ್ದಾರಿಯುತ ರೀತಿಯಲ್ಲಿ ತಲುಪಿಸುವುದನ್ನು ಖಚಿತಪ
ಹೊಸ ವರ್ಷಾಚರಣೆಗೆ ಕೆಲವೇ ಗಂಟೆಗಳು ಮಾತ್ರ ಬಾಕಿ ಇರುವಾಗ ರಾಜಸ್ಥಾನದ ಟೋಂಕ್ನಲ್ಲಿ 150 ಕೆಜಿ ಅಮೋನಿಯಂ ನೈಟ್ರೇಟ್, 200 ಸ್ಪೋಟಕ ಕಾರ್ಟ್ರಿಡ್ಜ್ಗಳು ಮತ್ತು 1,100 ಮೀಟರ್ ಸುರಕ್ಷತಾ ಫ್ಯೂಸ್ ವೈರ್ ತುಂಬಿದ್ದ ಕಾರು ಪತ್ತೆಯಾಗಿದೆ. ಪ
ಏರ್ ಇಂಡಿಯಾ ಎಕ್ಸ್ ಪ್ರೆಸ್ ನಲ್ಲಿ ಇತ್ತೀಚೆಗೆ ಸಿಂಗಾಪುರದಲ್ಲಿ ನೆಲೆಸಿರುವ ಭಾರತೀಯ ಮೂಲದ ವ್ಯಕ್ತಿಯೊಬ್ಬರು ಪ್ರಯಾಣಿಸುತ್ತಿದ್ದಾಗ ಅನುಭವಿಸಿದ ಒಂದು ಬೇಸರದ ಸಂಗತಿಯನ್ನು ವಿವರಿಸಿದ್ದಾರೆ. ನೇಪಾಳದ ಯಾತ್ರೆ ಮುಗಿಸಿ ಬೆ
ಭಾರತದ ದೀಪ್ತಿ ಶರ್ಮಾ ಮಹಿಳಾ ಟಿ20ಐ ಕ್ರಿಕೆಟ್ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ. ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಈ ದಾಖಲೆ ಬರೆದರು. ಒಟ್ಟಾರೆ 152 ವಿಕೆಟ್ ಗಳಿಸಿ ಮೆಗನ್ ಷಟ್ ಅವರನ್ನು ಹಿಂದಿಕ್ಕಿದರು. ಈ
ರಾಜ್ಯದಲ್ಲಿ ಡ್ರಗ್ಸ್ ದಂಧೆ ಮಿತಿ ಮೀರಿದೆ ಎಂದು ಆರೋಪಿಸಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರ ನಿವಾಸಕ್ಕೆ ಎಬಿವಿಪಿ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ. ಪರಮೇಶ್ವರ್ ಮನೆಯ ಮುಂದೆ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಡ್ರಗ
ಬೆಂಗಳೂರಿನ ಏರ್ಪೋರ್ಟ್ ರಸ್ತೆಯಲ್ಲಿ ಟ್ರಾಫಿಕ್ ಸಮಸ್ಯೆಗೆ ಪರಿಹಾರ ಸಿಗಲಿದೆ. ಬಿಡಿಎ ಯುಎಎಸ್ ನೌಕರರ ವಸತಿಗೃಹದಿಂದ ಮೇಖ್ರಿ ವೃತ್ತದವರೆಗೆ ಎಲಿವೇಟೆಡ್ ಕಾರಿಡಾರ್ ನಿರ್ಮಾಣಕ್ಕೆ ಟೆಂಡರ್ ಕರೆದಿದೆ. 403.25 ಕೋಟಿ ರೂ. ವೆಚ್ಚದ ಈ
ರಾಜಾಜಿನಗರ ಕ್ಷೇತ್ರದ ಶಾಸಕ ಎಸ್. ಸುರೇಶ್ ಕುಮಾರ್ 70ನೇ ವಯಸ್ಸಿನಲ್ಲಿ ಬೆಂಗಳೂರಿನಿಂದ ಕನ್ಯಾಕುಮಾರಿವರೆಗೆ 702 ಕಿಲೋಮೀಟರ್ ದೂರವನ್ನು ಐದು ದಿನಗಳಲ್ಲಿ ಸೈಕಲ್ ನಲ್ಲಿ ತಲುಪಿ ಸಾಧನೆ ಮಾಡಿದ್ದಾರೆ.
ಭಾರತ-ಪಾಕಿಸ್ತಾನ ಸೇನಾ ಸಂಘರ್ಷದಲ್ಲಿ ಮಧ್ಯಸ್ಥಿಕೆ ವಹಿಸಿದ್ದಾಗಿ ಚೀನಾ ಹೇಳಿದೆ. ಈ ಹೇಳಿಕೆಯನ್ನು ಭಾರತ ತಳ್ಳಿಹಾಕಿದೆ. ಕದನ ವಿರಾಮ ನಿರ್ಧಾರದಲ್ಲಿ ಯಾವುದೇ ಮೂರನೇ ಪಕ್ಷದ ಪಾತ್ರ ಇರಲಿಲ್ಲ ಎಂದು ಭಾರತ ಸ್ಪಷ್ಟಪಡಿಸಿದೆ. ಉಭಯ
ಜನವರಿ 2026 ರ ಬ್ಯಾಂಕ್ ರಜೆಗಳ ಪಟ್ಟಿಯನ್ನು ಭಾರತೀಯ ರಿಸರ್ವ್ ಬ್ಯಾಂಕ್ ಬಿಡುಗಡೆ ಮಾಡಿದೆ. ಸಂಕ್ರಾಂತಿ, ಗಣರಾಜ್ಯೋತ್ಸವ ಸೇರಿದಂತೆ ವಿವಿಧ ರಾಜ್ಯಗಳ ಹಬ್ಬಗಳು ಮತ್ತು ವಿಶೇಷ ದಿನಗಳಂದು ಬ್ಯಾಂಕುಗಳು ಮುಚ್ಚಲಿವೆ. ಗ್ರಾಹಕರು ತಮ
ಬೆಂಗಳೂರಿನಂತಹ ನಗರಗಳಲ್ಲಿ ಇ-ಕಾಮರ್ಸ್ ಸೇವೆಗಳು ಜನಜೀವನದ ಭಾಗವಾಗಿವೆ. 2025ರಲ್ಲಿ ಬ್ಲಿಂಕಿಟ್ ರೈಡರ್ಗಳು ಗ್ರಾಹಕರಿಂದ 47 ಕೋಟಿ ರೂಪಾಯಿಗಳಿಗೂ ಹೆಚ್ಚು ಟಿಪ್ಸ್ ಪಡೆದಿದ್ದಾರೆ. ಈ ವರ್ಷ ಅತಿ ಹೆಚ್ಚು ಆರ್ಡರ್ ಆದ ವಸ್ತು ತುಪ್ಪವ
ವೃತ್ತಿಯಲ್ಲಿ ಪ್ರಾಧ್ಯಾಪಕಿ ಆಗಿರುವ ಡಾ.ಸಹನಾ ಪ್ರಸಾದ್ ಅವರು ಲೇಖಕಿಯೂ ಆಗಿದ್ದು, ಸಣ್ಣ ಕಥೆ, ಲೇಖನ, ಕಾದಂಬರಿಗಳನ್ನು, ಧಾರವಾಹಿಗಳನ್ನೂ ಬರೆದಿದ್ದಾರೆ. ಈವರೆಗೂ 15 ಸಾವಿರಕ್ಕೂ ಹೆಚ್ಚು ಲೇಖನಗಳು ಪ್ರಕಟಗೊಂಡಿವೆ. ಇಂದು ಪ್ರತೀ
ರವೀಂದ್ರನಾಥ ಟ್ಯಾಗೋರ್ ಅವರ ನೈತಿಕ ಮತ್ತು ಸೈದ್ಧಾಂತಿಕ ನಾರಾಯಣ ಗುರುಗಳು ಪ್ರಭಾವಿಸಿದರು. ಧರ್ಮದ ಹೆಸರಿನಲ್ಲಿ ಮನುಷ್ಯರನ್ನು ವಿಭಜಿಸುವುದು ದೊಡ್ಡ ಅನ್ಯಾಯ ಎಂದು ಟ್ಯಾಗೋರ್ ಒಪ್ಪಿಕೊಂಡರು. ಟ್ಯಾಗೋರ್ ಅವರ 'ವಿಶ್ವಮಾನವ' ಪ
ಬಾಂಗ್ಲಾದೇಶದ ಮಾಜಿ ಪ್ರಧಾನಿ ಬೇಗಂ ಖಲೀದಾ ಜಿಯಾ ನಿಧನರಾಗಿದ್ದು, ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಭಾರತದ ವಿದೇಶಾಂಗ ಸಚಿವ ಡಾ. ಎಸ್ ಜೈಶಂಕರ್ ಢಾಕಾಗೆ ತೆರಳಿದ್ದಾರೆ. ಭಾರತ-ಬಾಂಗ್ಲಾದೇಶ ಸಂಬಂಧಕ್ಕೆ ಖಲೀದಾ ಜಿಯಾ ಅವರ
2025ರ ಹೊತ್ತಿಗೆ, ಭಾರತದ ಆರ್ಥಿಕತೆಯು ಅಚ್ಚರಿಯ ಬೆಳವಣಿಗೆಯನ್ನು ಸಾಧಿಸಿದೆ. ಅಮೆರಿಕದ ಸುಂಕದ ಅಡೆತಡೆಗಳ ಹೊರತಾಗಿಯೂ, ಜಪಾನ್ ಅನ್ನು ಹಿಂದಿಕ್ಕಿ ವಿಶ್ವದ ನಾಲ್ಕನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿ ಭಾರತ ಹೊರಹೊಮ್ಮಿದೆ. ಜಿಡಿಪಿ
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಸಂಚಾರ ಶೀಘ್ರದಲ್ಲೇ ಆರಂಭವಾಗಲಿದೆ. ಸಕಲೇಶಪುರ-ಸುಬ್ರಮಣ್ಯ ಘಾಟ್ ವಿಭಾಗದ 55 ಕಿ.ಮೀ ವಿದ್ಯುದ್ದೀಕರಣ ಪೂರ್ಣಗೊಂಡಿದ್ದು, ಇದು ಬೆಂಗಳೂರು-ಮಂಗಳೂರು ಸಂಪೂರ್ಣ ಮಾರ್ಗವನ್ನು ವಿದ್ಯ
ರಾಜ್ಯದಲ್ಲಿ ಹೊಸ ವರ್ಷದ ಸಂಭ್ರಮ ಜೋರಾಗಿದೆ. ಹೊಸ ವರ್ಷವನ್ನು ಸ್ವಾಗತಿಸಲು ಬೆಂಗಳೂರು ಸಜ್ಜಾಗಿದೆ. ಇದೇ ಸಂದರ್ಭದಲ್ಲಿ ನಗರದಾದ್ಯಂತ ವ್ಯಾಪಕ ಬಂದೋಬಸ್ತ್ ಕೈಗೊಳ್ಳಲಾಗಿದೆ. ಹೊಸ ವರ್ಷದ ಸಂಭ್ರಮದಲ್ಲಿ ಕುಡಿದು ಪ್ರಜ್ಞೆ ಕಳೆ
ಬೆಂಗಳೂರಿನಲ್ಲಿರುವ ಬಿಟ್ ಕಾಯಿನ್ ಕಂಪನಿಯ 26 ವರ್ಷದ ಉದ್ಯೋಗಿ ಅನುಂತ ಕುಮಾರ್ ಮಂಗಳವಾರ ಮಧ್ಯಾಹ್ನ ನಿಧನರಾಗಿದ್ದಾರೆ. ಕಂಪನಿಯ ಫೇಸ್ 2 ಕಚೇರಿಯ ಆವರಣದಲ್ಲಿ ಅವರ ಶವ ಸಿಕ್ಕಿದೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಪರಪ್ಪನ ಅ
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ಹಿಂಸಾಚಾರ ಹೆಚ್ಚಾಗುತ್ತಿದೆ. ಕೇವಲ ಒಂದು ವಾರದಲ್ಲಿ ಮೂವರು ಹಿಂದೂಗಳು ಹತ್ಯೆಯಾಗಿದ್ದಾರೆ. ಮೈಮನ್ಸಿಂಗ್ನಲ್ಲಿ ಬಜ್ವೇಂದ್ರ ಬಿಸ್ವಾಸ್ ಎಂಬ ಹಿಂದೂ ವ್ಯಕ್ತಿಯನ್ನು ಧರ್ಮ ನಿಂದನೆ ಆರೋ
ಚಿನ್ನದ ಬೆಲೆ ವರ್ಷಾಂತ್ಯಕ್ಕೆ ನಿರಂತರವಾಗಿ ಇಳಿಕೆ ಆಗಿದ್ದು, 10 ಗ್ರಾಂ ಶುದ್ಧ ಚಿನ್ನದ ಬೆಲೆ 1,35,880 ರೂಪಾಯಿಗೆ ಕಡಿತಗೊಂಡಿದೆ. ಡಿಸೆಂಬರ್ 29 ರಿಂದ ಚಿನ್ನದ ಬೆಲೆ ಇಳಿಕೆ ಕಾಣುತ್ತಿದ್ದು ಮೂರು ದಿನದಲ್ಲಿ ಭರ್ಜರಿ ಪ್ರತಿನಿತ್ಯದ ಚ
ಕೋಗಿಲು ಪ್ರಕರಣ ರಾಜ್ಯ ಮಾತ್ರವಲ್ಲ ರಾಷ್ಟ್ರಮಟ್ಟದಲ್ಲೂ ಚರ್ಚೆಯಾಗುತ್ತಿದೆ. ಸಂತ್ರಸ್ತರು ಮನೆಗಳನ್ನು ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ. ಅವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಸುವ ಭರವಸೆಯನ್ನು ರಾಜ್ಯ ಸರ್ಕಾರ ನೀಡಿದೆ. ಆ
ಡಿಜಿಟಲ್ ಕ್ರಾಂತಿಯು ಶಿಕ್ಷಣವನ್ನು ಎಲ್ಲರ ಕೈಗೆ ತಲುಪಿಸಿದೆ. ಭಾರತ ಸರ್ಕಾರದ ಪಿಎಂ ಇ-ವಿದ್ಯಾ ಯೋಜನೆಯು ತಂತ್ರಜ್ಞಾನದ ಶಕ್ತಿಯನ್ನು ಬಳಸಿ, ದೇಶದ ಮೂಲೆಮೂಲೆಗೂ ಗುಣಮಟ್ಟದ ಕಲಿಕೆಯನ್ನು ವಿಸ್ತರಿಸುತ್ತಿದೆ. ಆನ್ಲೈನ್, ಟಿವಿ,
Kogilu Encroachment : ಯಲಹಂಕದ ಕೋಗಿಲು ಅಕ್ರಮ ಒತ್ತುವರಿ ವಿಚಾರವನ್ನು ಮುಂದಿಟ್ಟುಕೊಂಡು, ಬಿಜೆಪಿ ಮತ್ತು ಜೆಡಿಎಸ್, ಸರ್ಕಾರದ ವಿರುದ್ದ ತಿರುಗಿಬಿದ್ದಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾತ್ರ ಮತ್ತು ಮಾನವೀಯತೆಯ ದೃಷ್ಟಿಯಿಂದ, ಮನೆಯನ
1999 ಮತ್ತು 2003ರ ವಿಶ್ವಕಪ್ ವಿಜೇತ ಆಸ್ಟ್ರೇಲಿಯಾ ತಂಡದ ಸದಸ್ಯರಾಗಿದ್ದ ಡಾಮಿನ್ ಮಾರ್ಟಿನ್ ಅವರು ಮೆನಿಂಜೈಟಿಸ್ನಿಂದ ಬಳಲುತ್ತಿದ್ದು, ಬ್ರಿಸ್ಬೇನ್ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಸ್ನೇಹಿತ ಆಡಮ್ ಗಿ
ರಟ್ಟೀಹಳ್ಳಿ ತಾಲೂಕಿನಲ್ಲಿ ಕುಮದ್ವತಿ ನದಿಗೆ ನಿರ್ಮಿಸಿದ ಬಾಂದಾರಗಳಲ್ಲಿ ನೀರು ಸೋರಿಕೆಯಾಗುತ್ತಿದೆ. ಹಿರೇಮೊರಬ, ಹಿರೇಮಾದಾಪುರ ಗ್ರಾಮಗಳ ಬಳಿ ನಿರ್ಮಿಸಿದ ಬಾಂದಾರಗಳಲ್ಲಿ ಗೇಟ್ ಅಳವಡಿಸಿದರೂ ನೀರು ವ್ಯರ್ಥವಾಗುತ್ತಿದೆ.
ಗಿಲ್ಲಿ ವಿರುದ್ಧ ಧ್ರುವಂತ್ ಮತ್ತು ಅಶ್ವಿನಿ ಓಪನ್ ಚಾಲೆಂಜ್!
ಕೋಗಿಲು ಬಡಾವಣೆಯಲ್ಲಿ ಒತ್ತುವರಿ ತೆರವು ಪ್ರಕರಣ ಮಹತ್ವದ ತಿರುವು ಪಡೆದುಕೊಳ್ಳುತ್ತಿದೆ. ಸಂತ್ರಸ್ತರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ರಾಜ್ಯ ಸರ್ಕಾರದ ಮುಂದಾಗಿದೆ. ಆದರೆ ರಾಜ್ಯ ಸರ್ಕಾರದ ಈ ನಡೆಗೆ ಬಿಜೆಪಿ ತೀವ್ರ ವಿರೋಧ
Vaikuntha Ekadashi 2025 : ವೈಕುಂಠ ಏಕಾದಶಿ ಆಚರಣೆಯ ವೇಳೆ, ಭಕ್ತರು ದೇವಾಲಯಗಳಲ್ಲಿ ವಿಷ್ಣುವಿನ ದರ್ಶನ ಪಡೆದಿದ್ದಾರೆ. ಬೆಂಗಳೂರಿನ ಪ್ರಮುಖ ದೇವಾಲಯಗಳಲ್ಲಿ ಭಾರೀ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಅಪರೂಪ ಎನ
ಯಶಸ್ಸಿಗೆ ನೂರಾರು ಅಪ್ಪಂದಿರಾದರೆ ವೈಫಲ್ಯ ಯಾವಾಗಲೂ ಅನಾಥವಾಗಿರುತ್ತದೆ. ಅದೇ ರೀತಿ ಭಾರತ-ಪಾಕಿಸ್ತಾನ ಕದನ ವಿರಾಮ ಒಪ್ಪಂದದ ಯಶಸ್ಸಿನ ಕ್ರೆಡಿಟ್ ಪಡೆಯಲು, ಚೀನಾ ಇದೀಗ ಅಮೆರಿಕದೊಂದಿಗೆ ಪೈಪೋಟಿಗೆ ಇಳಿದಿದೆ. ಹೌದು, ಆಪರೇಷನ್
ಅಮೆರಿಕಾದ ನಿರ್ಬಂಧಗಳು ಇರಾನ್ ಮೇಲೆ ಪರಿಣಾಮ ಬೀರಿದ್ದು, ರಿಯಾಲ್ ಕರೆನ್ಸಿ ಕುಸಿದಿದೆ.ಇದರಿಂದಾಗಿ ಹಣದುಬ್ಬರ ಮತ್ತು ಬೆಲೆ ಏರಿಕೆಯಿಂದಾಗಿ ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ದೇಶದಾದ್ಯಂತ ಪ್ರತಿಭಟನೆಗಳ
ಬೆಂಗಳೂರಿನಲ್ಲಿ ಅಕ್ರಮ ಮನೆ ತೆರವುಗೊಳಿಸಿ ತಕ್ಷಣ ಪುನರ್ವಸತಿ ಕಲ್ಪಿಸಿದರೆ, ಕೊಡಗಿನಲ್ಲಿ 2018ರ ಪ್ರಕೃತಿ ವಿಕೋಪ ಸಂತ್ರಸ್ತರಿಗೆ ಇನ್ನೂ ಮನೆಗಳಿಲ್ಲ. 4056 ಮನೆಗಳಿಗೆ ಹಾನಿಯಾಗಿದ್ದು, 840 ಸಂಪೂರ್ಣ ನಾಶವಾಗಿವೆ. 250ಕ್ಕೂ ಹೆಚ್ಚು ಭೂ
ಹೊಸ ವರ್ಷದ ಸಂಭ್ರಮಕ್ಕಾಗಿ ದಾವಣಗೆರೆಯಲ್ಲಿ 7 ಸಾವಿರ ಕೆಜಿಗೂ ಅಧಿಕ ಕೇಕ್ಗಳ ತಯಾರಿಕೆ ಮತ್ತು ಮಾರಾಟ ನಿರೀಕ್ಷಿಸಲಾಗಿದೆ. ನಗರದಲ್ಲಿ 5 ಸಾವಿರ ಕೆಜಿ ಕೇಕ್ ತಯಾರಾಗುತ್ತಿದ್ದು, ಆಹಾರ್ 2000, ಕೇಕ್ ವರ್ಲ್ಡ್, ರಾಕಿಂಗ್ಗಳಲ್ಲಿ
ಆರೋಗ್ಯ ಇಲಾಖೆಯು ಜನನ ಮತ್ತು ಮರಣ ನೋಂದಣಿಯನ್ನು 21 ದಿನದೊಳಗೆ ಕಡ್ಡಾಯಗೊಳಿಸಿದೆ. 2023ರ ತಿದ್ದುಪಡಿಯಂತೆ, ಇದು ಕಡ್ಡಾಯವಾಗಿದ್ದು, ಸಕಾಲದಲ್ಲಿ ಪ್ರಮಾಣಪತ್ರ ನೀಡದಿದ್ದರೆ ವೈದ್ಯಾಧಿಕಾರಿಗಳೇ ಹೊಣೆಗಾರರಾಗುತ್ತಾರೆ. ಇದರಿಂದ ನಾ
ಪಾಕಿಸ್ತಾನದ ಮೊದಲ ರಕ್ಷಣಾ ಪಡೆಗಳ ಮುಖ್ಯಸ್ಥ (ಸಿಡಿಎಫ್) ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್, ಮಗಳ ಮದುವೆ ಮಾಡಿ ತಂದೆಯ ಜವಾಬ್ದಾರಿಯನ್ನು ಹೆಗಲ ಮೇಲಿಂದ ಕಳಚಿದ್ದಾರೆ. ತಮ್ಮ ಸಹೋದರ ಖಾಸಿಂ ಮುನೀರ್ ಅವರ ಪುತ್ರ ಕ್ಯಾ. ಅಬ್
ಯಲಹಂಕ ಹೋಬಳಿಯ ಕೋಗಿಲು ಬಂಡೆ ಕ್ವಾರಿ ಪ್ರದೇಶದಲ್ಲಿ 2018ರ ನಂತರ ಅಕ್ರಮ ಲೇಔಟ್ ತಲೆ ಎತ್ತಿದ್ದು, ಸ್ಥಳೀಯ ಮುಖಂಡರ ಕುಮ್ಮಕ್ಕಿನಿಂದ ಬಡವರು ಒತ್ತುವರಿ ಮಾಡಿ ಶೆಡ್, ಮನೆ ನಿರ್ಮಿಸಿಕೊಂಡಿದ್ದರು. 150ಕ್ಕೂ ಅಧಿಕ ಮನೆ ಧ್ವಂಸಗೊಂಡಿದ್
2025ರಲ್ಲಿ ಭಾರತ-ಪಾಕಿಸ್ತಾನ ವರ್ಷವೀಡಿ ಪರಸ್ಪರ ಜಗಳವಾಡಿಕೊಂಡೇ ಇದ್ದವು. ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ಆಪರೇಷನ್ ಸಿಂಧೂರ ಸೇನಾ ಕಾರ್ಯಾಚರಣೆಯು ಉಭಯ ದೇಶಗಳ ನಡುವೆ ಉದ್ವಿಗ್ನತೆಯನ್ನು ಹೆಚ್ಚಿಸಿತ್ತು. ಆದರೆ ಅಮೆರಿಕ
ಹುಬ್ಬಳ್ಳಿ-ಧಾರವಾಡ ಪಾಲಿಕೆ ಅಧಿಕಾರಿಗಳು ಮತ್ತು ಸದಸ್ಯರ 53 ಜನರ ತಂಡ ಇಂದೋರ್ ಅಧ್ಯಯನ ಪ್ರವಾಸದಿಂದ ಮರಳಿದೆ. ಈ ಪ್ರವಾಸದ ಬಗ್ಗೆ ಸಾಮಾನ್ಯ ಸಭೆಯಲ್ಲಿ ಸ್ಪಷ್ಟನೆ ನೀಡುವಂತೆ ಸದಸ್ಯರು ಒತ್ತಾಯಿಸಿದರು. ಮೇಯರ್ ಮತ್ತು ಆಯುಕ್ತರು
ವಿಶ್ವ ಪಾರಂಪರಿಕ ತಾಣ ಹಂಪಿಯಲ್ಲಿ ಹೊಸ ವರ್ಷಾಚರಣೆಗೆ ಪ್ರವಾಸಿಗರ ದಂಡು ಹರಿದುಬಂದಿದೆ. ವಿದೇಶಿ ಹಾಗೂ ದೇಶೀ ಪ್ರವಾಸಿಗರು ಹಂಪಿಯ ಸ್ಮಾರಕಗಳ ವೈಭವದೊಂದಿಗೆ ಗುಡ್ಡ, ಬೆಟ್ಟಗಳಲ್ಲಿ ಸೂರ್ಯೋದಯ, ಸೂರ್ಯಾಸ್ತ ವೀಕ್ಷಿಸಲು ಕಾತುರ
ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆಗೆ ಜ.1ರಿಂದ ವಿವಿಧ ಕಾರ್ಯಕ್ರಮಗಳು ಆರಂಭವಾಗಲಿವೆ. ತೆಪ್ಪೋತ್ಸವ, ಉಡಿ ತುಂಬುವ ಕಾರ್ಯಕ್ರಮ, ಪಲ್ಲಕ್ಕಿ ಉತ್ಸವ, ಮಹಾರಥೋತ್ಸವ, ಕುಸ್ತಿ, ಕಬಡ್ಡಿ ಪಂದ್ಯಾವಳಿ, ರಕ್ತದಾನ ಶಿಬಿರ, ಕೃಷಿ ಮೇಳ ಹಾಗೂ
ಹೊಸ ವರ್ಷಾಚರಣೆಗೆ ಬೆಂಗಳೂರಿನಲ್ಲಿ ಈಗಾಗಲೇ ಅದ್ದೂರಿಯಾಗಿ ಸಿದ್ಧತೆ ನಡೆಸಲಾಗುತ್ತಿದೆ. ಎಂ.ಜಿ. ರಸ್ತೆ, ಬ್ರಿಗೇಡ್ ರಸ್ತೆ, ಕೋರಮಂಗಲದ ರಸ್ತೆಗಳು ವಿದ್ಯುತ್ ಅಲಂಕಾರಗಳಿಂದ ಕಂಗೊಳಿಸುತ್ತಿವೆ. ಯುವ ಸಮೂಹ ಸೇರುವ ಸ್ಥಳಗಳಲ್
ಬೆಂಗಳೂರಿನಲ್ಲಿ ಜ.4ರಂದು 23ನೇ ಚಿತ್ರಸಂತೆ ಕುಮಾರಕೃಪಾ ರಸ್ತೆಯಲ್ಲಿ ನಡೆಯಲಿದೆ. 'ಪ್ರಕೃತಿ' ವಿಷಯಾಧಾರಿತವಾಗಿ 22 ರಾಜ್ಯಗಳು, 4 ಕೇಂದ್ರಾಡಳಿತ ಪ್ರದೇಶಗಳ 1500ಕ್ಕೂ ಹೆಚ್ಚು ಕಲಾವಿದರು ಭಾಗವಹಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾ
Magnus Carlsen Blunder- ಭಾರತದ ಅರ್ಜುನ್ ಎರಿಗೈಸಿ ಎದುರಿನ ಪಂದ್ಯದಲ್ಲಿ ಮೇಜು ಕುಟ್ಟಿ ಸುದ್ದಿ ಮಾಡಿದ್ದ ಮ್ಯಾಗ್ನಸ್ ಕಾರ್ಲ್ಸನ್ ಇದೀಗ ಮತ್ತೊಂದು ವಿವಾದದಲ್ಲಿ ಸಿಲುಕಿಕೊಂಡಿದ್ದಾರೆ. FIDE ವಿಶ್ವ ಬ್ಲಿಟ್ಜ್ ಚಾಂಪಿಯನ್ಶಿಪ್ 2025ರಲ್ಲಿ ಹೈ
ಆನ್ಲೈನ್ ಬೆಟ್ಟಿಂಗ್ ಮೂಲಕ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಸೇರಿದ್ದ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಅವರಿಗೆ ನಾಲ್ಕು ತಿಂಗಳ ಬಳಿಕ ಬಿಡುಗಡೆ ಭಾಗ್ಯ ಸಿಕ್ಕಿದೆ. ಸದ್ಯ ಅವರಿಗೆ ಜಾಮೀನು ಮಂಜೂ
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ 2ನೇ ಹಂತದಲ್ಲಿರುವ ಬಯೋಕಾನ್ ಕಂಪನಿಯ ಉದ್ಯೋಗಿಯೊಬ್ಬರು ಕಟ್ಟಡದ ಐದನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಉದ್ಯೋಗಿಯನ್ನು ಬನಶಂಕರಿ ಮೂಲದ ಅನಂತ್ ಕುಮಾರ್ ಎಂದು ಗುರು
ಹೊಸ ವರ್ಷದಿಂದ ಶಿವಮೊಗ್ಗದಿಂದ ಹೊರಡುವ ಮತ್ತು ಆಗಮಿಸುವ ರೈಲುಗಳ ಸಂಚಾರ ಮತ್ತು ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದೆ. ವಾರದ ಮೂರು ದಿನ ಸಂಚರಿಸುವ ಯಶವಂತಪುರ-ಶಿವಮೊಗ್ಗ ರಾತ್ರಿ ಎಕ್ಸ್ಪ್ರೆಸ್ ರೈಲಿನ ದಿನವನ್ನು ಬದಲಾಯ
ICC T20 World Cup Playing England Team- ಐಸಿಸಿ ಟಿ20 ವಿಶ್ವಕಪ್ 2026ರ ಟೂರ್ನಿಗೆ ಇದೀಗ ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ತಂಡವನ್ನು ಪ್ರಕಟಿಸಿದೆ. ಆಶಸ್ನಲ್ಲಿ ಉತ್ತಮ ಪ್ರದರ್ಶನ ನೀಡಿದ ಜೋಶ್ ಟಂಗ್ಗೆ ಮೊದಲ ಬಾರಿಗೆ ಟಿ20 ತಂಡದಲ್ಲಿ ಸ್ಥಾನ ಸಿಕ್ಕಿದೆ. ಗಾ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಸುದೀರ್ಘ ಅವಧಿಯ ಮುಖ್ಯಮಂತ್ರಿಯಾಗಿ ದಾಖಲೆ ಬರೆಯಲಿದ್ದಾರೆ. ಈ ವಿಶೇಷ ದಿನವನ್ನು ಆಚರಿಸಲು ಅಭಿಮಾನಿಗಳು ನಾಟಿಕೋಳಿ ಔತಣಕೂಟವನ್ನು ಏರ್ಪಡಿಸಿದ್ದಾರೆ. ನೆಲಮಂಗಲದ ಭಕ್ತನ ಪಾಳ್ಯದ
ದಾವಣಗೆರೆಯಲ್ಲಿ ಪಾರ್ಕ್ ಜಾಗ ಒತ್ತುವರಿ ಮಾಡಿ ನಿರ್ಮಿಸಿದ್ದ ಮನೆಗಳನ್ನು ಜಿಲ್ಲಾಡಳಿತ ತೆರವುಗೊಳಿಸಲು ಮುಂದಾಯಿತು. ಮೂರು ಮನೆಗಳ ಸಾಮಾನು ಹೊರಹಾಕಿ ಜೆಸಿಬಿಯಿಂದ ಕೆಡವಲು ಆರಂಭಿಸಿದಾಗ, ಬಾಡಿಗೆದಾರರ ಮನವಿ ಮೇರೆಗೆ ಎರಡು ದಿ
ಭಾರತೀಯ ವಾಹನ ಮಾರುಕಟ್ಟೆಯಲ್ಲಿ 2025ರ ವರ್ಷಾಂತ್ಯಕ್ಕೆ ಮಹತ್ವದ ಬದಲಾವಣೆಯಾಗಿದೆ. ದೀರ್ಘಕಾಲದವರೆಗೆ ಮಾರುಕಟ್ಟೆಯಲ್ಲಿ 2ನೇ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದ ದಕ್ಷಿಣ ಕೊರಿಯಾದ ಹ್ಯುಂಡೈ ಮೋಟಾರ್ಸ್ ಇದೀಗ 4ನೇ ಸ್ಥಾನಕ್ಕೆ ಕ
Shreyas Iyer Comeback Delay- ಭಾರತದ ಏಕದಿನ ತಂಡದ ಉಪನಾಯಕ ಶ್ರೇಯಸ್ ಅಯ್ಯರ್ ಅವರು ಗಾಯದಿಂದ ಚೇತರಿಸಿಕೊಂಡಿದ್ದರೂ ಸದ್ಯಕ್ಕೆ ಕಣಕ್ಕಿಳಿಯುವ ಸಾಧ್ಯತೆಯಿಲ್ಲ. ಕಾರಣ ಅವರ ತೂಕದಲ್ಲಿ ವ್ಯಾಪಕ ಬದಲಾವಣೆಯಾಗಿರುವುದು. ಹೀಗಾಗಿ ಅವರ ಸಂಪೂರ್ಣ ಚೇತ
ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಹಾಗೂ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಅವರಿಗೆ ಸರ್ಕಾರಿ ನಿವಾಸ ನೀಡದ ಬಗ್ಗೆ ಬಾರಿ ಚರ್ಚೆಯನ್ನು ಹುಟ್ಟುಹಾಕಿದೆ. ಸರ್ಕಾರಿ ನಿವಾಸ ನೀಡುವ ಬಗ್ಗೆ ಐದಾರು ಬಾರಿ
ಲಡಾಖ್ನ ಗಾಲ್ವಾನ್ ಕಣಿವೆಯಲ್ಲಿ ಭಾರತ ಮತ್ತು ಚೀನಾ ಯೋಧರ ನಡುವೆ ನಡೆದ ಸಂಘರ್ಷವನ್ನು ಆಧರಿಸಿ ನಿರ್ಮಾಣವಾಗುತ್ತಿರುವ ಸಲ್ಮಾನ್ ಖಾನ್ ಅಭಿನಯದ 'ಬ್ಯಾಟಲ್ ಆಫ್ ಗಾಲ್ವಾನ್' ಚಿತ್ರಕ್ಕೆ ಚೀನಾ ತೀವ್ರ ವಿರೋಧ ವ್ಯಕ್ತಪಡಿಸಿದೆ. ಚ
ಕೆಲಸ ಹರಸಿ ಬೆಂಗಳೂರು ಮತ್ತು ದೆಹಲಿ ಸೇರಿದಂತೆ ಮೆಟ್ರೋ ನಗರಕ್ಕೆ ಬರುತ್ತಾರೆ. ವೈಟ್ ಡಸ್ಟ್ ಸಂಸ್ಥೆಯ ಸಂಸ್ಥಾಪಕ ರೋಹಿತ್ ಆರ್ಯನ್ ಅವರು ಇದಕ್ಕೆ ವಿರುದ್ಧವಾದ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಯಶಸ್ಸು ಎನ್ನುವುದು ಕೇವಲ ಮೆ
Varicose veins: ದೇಹದ ತೂಕ ಹೆಚ್ಚಾದ್ರೆ ವೆರಿಕೋಸ್ ವೇನ್ಸ್ ಉಂಟಾಗುತ್ತಾ?
Royal Challengers Bengaluru Womens Team- ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಇದೀಗ ಮಹಿಳಾ ಪ್ರೀಮಿಯರ್ ಲೀಗ್ ಟೂರ್ನಿಗೂ ಮುನ್ನ ದೊಡ್ಡ ಹಿನ್ನಡೆಯಾಗಿದೆ. ಆಸ್ಟ್ರೇಲಿಯಾದ ಆಲ್-ರೌಂಡರ್ ಎಲಿಸ್ ಪೆರ್ರಿ ವೈಯಕ್ತಿಕ ಕಾರಣಗಳಿಂದ ಹಿಂದೆ ಸರಿದಿದ್ದಾ
ವಯಸ್ಸಾದ ಮೇಲೆ ಗೌರವಯುತವಾದ ಜೀವನವನ್ನು ನಡೆಸಬೇಕು ಎಂಬುದು ಎಲ್ಲರ ಬಯಕೆ. ಹಿರಿಯ ನಾಗರಿಕರಿಗೆ ಬೇರೆಯವರ ಮೇಲೆ ಅವಲಂಬಿತರಾಗದೇ ಗೌರವಯುತ ಜೀವನವನ್ನು ನಡೆಸಲು ಅನುಕೂಲ ಕಲ್ಪಿಸುವ ನಿಟ್ಟಿನಿಂದ ಕೇಂದ್ರ ಸರ್ಕಾರ ಅಟಲ್ ವಯೋ ಅಭ
ಕರ್ನಾಟಕ ವಿಧಾನ ಪರಿಷತ್ಗೆ 2026ರಲ್ಲಿ ನಡೆಯಲಿರುವ ಚುನಾವಣೆಗಾಗಿ ಕಾಂಗ್ರೆಸ್ ಈಗಿನಿಂದಲೇ ಸಿದ್ಧತೆ ಆರಂಭಿಸಿದ್ದು, ನಾಲ್ಕು ಪ್ರಮುಖ ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿದೆ. ಮೇಲ್ಮನೆ
Khushi Mukherjee On SKY- ಭಾರತೀಯ ಕ್ರಿಕೆಟ್ ನಲ್ಲಿ ಮಿಸ್ಟರ್ 360 ಎಂದೇ ಖ್ಯಾತರಾಗಿರುವ ಸೂರ್ಯಕುಮಾರ್ ಯಾದವ್ ಅವರು ಮೈದಾನದ ಹೊರಗೆ ಯಾವುದೇ ವಿವಾದದಲ್ಲಿ ಸಿಲುಕಿಕೊಂಡವರಲ್ಲ. ಆದರೆ ಇದೀಗ ನಟಿ ಖುಷಿ ಮುಖರ್ಜಿ ಅವರು ಸೂರ್ಯಕುಮಾರ್ ಯಾದವ್ ಅವರ
ಕೊಪ್ಪಳದ ಮಗು ಕಿಡ್ನಿ ಸಮಸ್ಯೆಯೊಂದಿಗೆ ಕರುಳು ಹೊರಬಂದ ಸ್ಥಿತಿಯಲ್ಲಿ ಜನಿಸಿ, ಹುಬ್ಬಳ್ಳಿಯ ಕಿಮ್ಸ್ನಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದೆ. ತುರ್ತು ಶಸ್ತ್ರಚಿಕಿತ್ಸೆಗಾಗಿ ಝೀರೋ ಟ್ರಾಫಿಕ್ನಲ್ಲಿ ಹುಬ್ಬಳ್ಳಿಗೆ ಕರೆತರ

25 C