ಅಬಕಾರಿ ಹಗರಣದ ಆರೋಪ ಸದನದಲ್ಲಿ ಗದ್ದಲ ಸೃಷ್ಟಿಸಿದೆ. ಸಚಿವ ಆರ್.ಬಿ. ತಿಮ್ಮಾಪುರ ರಾಜೀನಾಮೆಗೆ ಬಿಜೆಪಿ, ಜೆಡಿಎಸ್ ಆಗ್ರಹಿಸಿವೆ. ವಿಧಾನಸಭೆಯಲ್ಲಿ ಧರಣಿ ನಡೆಯುತ್ತಿದೆ. ಈ ನಡುವೆ ಸಚಿವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನ
ಪುಣೆ ಜಿಲ್ಲೆಯ ಬಾರಾಮತಿಯಲ್ಲಿ ನಡೆದ ವಿಮಾನ ದುರ್ಘಟನೆಯಲ್ಲಿ ಎನ್ಸಿಪಿ ನಾಯಕ ಅಜಿತ್ ಪವಾರ್ ದುರ್ಮರಣಕ್ಕಿಡಾಗಿ ಬರೋಬ್ಬರಿ ಒಂದು ವಾರ ಕಳೆದಿದೆ. ಈ ಮಧ್ಯೆ ಪಕ್ಷವು ತನ್ನ ನೆಚ್ಚಿನ ದಾದಾ ಅವರ ಕೊನೆಯ ದೂರವಾಣಿ ಸಂಭಾಷಣೆಯನ್
ಗಾಜಿಯಾಬಾದ್ನಲ್ಲಿ ಆನ್ಲೈನ್ ಗೇಮಿಂಗ್ನ ಗೀಳಿಗೆ ಬಿದ್ದದ್ದ 3 ಅಪ್ರಾಪ್ತ ಸಹೋದರಿಯರು ಪೋಷಕರು ಚಟದಿಂದ ಹೊರಬರುವಂತೆ ಹೇಳಿದ್ದಕ್ಕೆ 9ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕೊರಿಯನ್ ಆನ್ ಲೈ
ವಿಧಾನಸಭೆಯಲ್ಲಿ ಅಬಕಾರಿ ಇಲಾಖೆಯ 6000 ಕೋಟಿ ಭ್ರಷ್ಟಾಚಾರದ ಆರೋಪದ ಕುರಿತು ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಪ್ರತಿಭಟನೆ ನಡೆಸಿದರು. ವಿಪಕ್ಷ ನಾಯಕ ಆರ್. ಅಶೋಕ್ ಅವರು ಸಚಿವರ ರಾಜೀನಾಮೆಗೆ ಆಗ್ರಹಿಸಿದರು. ಇದಕ್ಕೆ ಪ್ರತಿಕ್ರಿ
ರಾಜ್ಯದಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಇದ್ದರೂ ಸರ್ಕಾರದ ವಿರುದ್ದ ಹೋರಾಟದ ಅಬ್ಬರ ಸೃಷ್ಟಿ ಮಾಡುವಲ್ಲಿ ಇಲ್ಲಿಯ ತನಕ ವಿಫಲಾಗಿತ್ತು. ಆದರೆ, ಇದೀಗ ಬಿಜೆಪಿ ಹೋರಾಟದ ಹುಮ್ಮಸ್ಸಿನಲ್ಲಿದೆ. ಈಗಾಗಲೇ ಸರ್ಕಾರದ ವೈಫಲ್ಯಗಳನ್ನು ಎ
ಅಮೆರಿಕ-ಭಾರತ ಸುಂಕ ಸಮರ ತಿಳಿಯಾದ ಬಳಿಕ ಷೇರು ಮಾರುಕಟ್ಟೆಯಲ್ಲಿ ಜಿಗಿತ ಕಂಡುಬಂದಿದ್ದು, ಚಿನ್ನದ ಮೇಲಿನ ಹೂಡಿಕೆ ಹೆಚ್ಚಾಗಿ ಬೆಲೆ ಏರಿಕೆಗೆ ಕಾರಣವಾಗಿದೆ.
ಗರ್ಭಕಂಠದ ಕ್ಯಾನ್ಸರ್ ಬರದಂತೆ ತಡೆಯುತ್ತಂತೆ ಈ ಒಂದು ವ್ಯಾಕ್ಸಿನ್! Dr Sahana K P
ಈಗಾಗಲೇ ಅಮೆರಿಕಾದ ವೀಸಾ ಸಿಗುವುದು ಕಷ್ಟದ ಕೆಲಸವೆಂಬಂತಾಗಿದೆ.ಅದರಲ್ಲೂ ಅಮೆರಿಕನ್ ಪೌರತ್ವ ಪಡೆಯುವುದು ಸುಲಭದ ಮಾತೇ ಅಲ್ಲ. ಹೀಗಿರುವಾಗ ಅಮೆರಿಕಾದಲ್ಲಿ ಭಾರತೀಯ ಮೂಲದ ಗುರ್ಮೀತ್ ಸಿಂಗ್ ಎಂಬಾತ ಕ್ರಿಮಿನಲ್ ಹಿನ್ನೆಲೆ
ಪ್ರತಿಯೊಂದು ರಾಷ್ಟ್ರಕ್ಕೆ ಅದರದ್ದೇ ಆದ ಕ್ಷಮತೆ ಇರುತ್ತದೆ. ರಾಷ್ಟ್ರವೊಂದರ ಈ ಕ್ಷಮತೆಯೇ ಜಾಗತಿಕ ವೇದಿಕೆಯಲ್ಲಿ ಅದರ ಸ್ಥಾನಮಾನವನ್ನು ನಿರ್ಧರಿಸುತ್ತದೆ. ಆದರೆ ನೆರೆ ರಾಷ್ಟ್ರ ಪಾಕಿಸ್ತಾನದ ಜಾಗತಿಕ ಸ್ಥಾನಮಾನವನ್ನು ಅರಿ
ಅಬಕಾರಿ ಇಲಾಖೆಯ ಹಗರಣವನ್ನು ಮುಂದಿಟ್ಟುಕೊಂಡು ಬಿಜೆಪಿ ಮತ್ತು ಜೆಡಿಎಸ್ ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿ ನಡೆಸಿದ್ದು, ಸಚಿವ ಆರ್.ಬಿ. ತಿಮ್ಮಾಪುರ ರಾಜೀನಾಮೆಗೆ ವಿಪಕ್ಷಗಳು ಬಿಗಿ ಪಟ್ಟು ಹಿಡಿದಿವೆ. ನಿಯಮ 69ರ ಅಡಿಯಲ್ಲಿ ಚರ
ಸಂಚಾರ ದಟ್ಟಣೆ ನಿವಾರಣೆಗೆ ಬೆಂಗಳೂರು ಪಶ್ಚಿಮ ನಗರ ಪಾಲಿಕೆ ಮಲ್ಲೇಶ್ವರಂನಲ್ಲಿ 'ಪೇ ಆ್ಯಂಡ್ ಪಾರ್ಕ್' ವ್ಯವಸ್ಥೆ ಜಾರಿಗೊಳಿಸಲು ಸಜ್ಜಾಗಿದೆ. ಮೊದಲ ಹಂತದಲ್ಲಿ 7 ಪ್ರಮುಖ ರಸ್ತೆಗಳಲ್ಲಿ ಈ ವ್ಯವಸ್ಥೆ ಜಾರಿಯಾಗಲಿದ್ದು, ಟ್ರಾಫ
Supreme Court To MCA : ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್’ಗೆ ಸಂಬಂಧಿಸಿದ ಅರ್ಜಿಯ ವಿಚಾರಣೆಯ ವೇಳೆ, ಸರ್ವೋಚ್ಚ ನ್ಯಾಯಾಲಯ, ಗರಂ ಆಗಿದೆ. ಸರಿಯಾಗಿ ಬ್ಯಾಟ್ ಹಿಡಿಯಲು ಬಾರದವರನ್ನು ಬೋರ್ಡ್ ಸದಸ್ಯರನ್ನಾಗಿ ಮಾಡಿದರೆ ಹೀಗೇ ಆಗೋದು ಎಂದು ನ
ಸತ್ಯ ಹೇಳಲು ಧೈರ್ಯ ಬೇಕು ಅಂತಾರೆ. ಆದರ ಪಾಕಿಸ್ತಾನದ ಬಾಯಲ್ಲಿ ಸತ್ಯ ನುಡಿಸಲು, ಬಾಸುಂಡೆ ಬರುವ ರೀತಿಯಲ್ಲಿ ಎರಡು ಹೊಡೆದರೆ ಸಾಕು. ಇದಕ್ಕೆ ಪುಷ್ಠಿ ಎಂಬಂತೆ ಇತ್ತೀಚಿನ ಪಾಕಿಸ್ತಾನ ಸೇನೆ ಮತ್ತು ಬಲೂಚಿಸ್ತಾನ ಲಿಬರೇಷನ್ ಆರ್ಮ
ಮೈಸೂರಿನಲ್ಲಿ ಚಿತ್ರನಗರಿ ನಿರ್ಮಾಣದ ಕನಸು ದಶಕಗಳಿಂದ ನನಸಾಗಿಲ್ಲ. ಸಮಗ್ರ ಯೋಜನಾ ವರದಿ ಅಂತಿಮ ಹಂತದಲ್ಲಿದ್ದು, ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ (ಪಿಪಿಪಿ) ಅನುಷ್ಠಾನಕ್ಕೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸ
ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ ಕವಿಯುವಂತೆ ಮಾಡಿದೆ. ಒಂದು ಕಡೆ ಪರಮಾಣು ಮಾತುಕೆತಗಳ ಪ್ರಯತ್ನಗಳು ಸಾಗಿದ್ದರೆ, ಮತ್ತೊಂದು ಕಡೆ ಸಮುದ್ರದಲ್ಲಿ ಅಮೆರಿಕ ಮತ್ತು ಇರಾನ್
ಮುಅಮ್ಮರ್ ಗಡಾಫಿ ನಿರ್ಗಮನದ ಬಳಿಕವೂ ಲಿಬಿಯಾದಲ್ಲಿ ಆಂತರಿಕ ಸಂಘರ್ಷಗಳು ಕೊನೆಗೊಂಡಿಲ್ಲ. ದೇಶದ ಮೇಲೆ ಗಡಾಫಿ ಕುಟುಂಬದ ನಿಯಂತ್ರಣ ಬಯಸದ ಕೆಲವು ಶಕ್ತಿಗಳು, ಮುಅಮ್ಮರ್ ಗಡಾಫಿ ಅವರ ಎರಡನೇ ಪುತ್ರ ಸೈಫ್-ಅಲ್-ಇಸ್ಲಾಂ ಅವರನ್
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಸೈಟ್ ಮಾಲೀಕರಿಗೆ ಸಿಹಿ ಸುದ್ದಿ ಕೊಟ್ಟಿದೆ. ಖಾಲಿ ಸೈಟ್ ಉಳಿಸಿಕೊಂಡಿದ್ದಕ್ಕೆ ಈ ವರೆಗೆ ದಂಡ ಪಾವತಿಸಬೇಕಿತ್ತು. ಆದರೆ ಬಹಳಷ್ಟು ಮಂದಿ ದಂಡ ಬಾಕಿ ಉಳಿಸಿಕೊಂಡಿದ್ದಾರೆ. ಹೀಗಾಗಿ ಜನ ಸಾಮಾನ
ಭಾರತದೊಂದಿಗಿನ ವಾಣಿಜ್ಯ ಸಂಬಂಧದಲ್ಲಿ ಕ್ರಾಂತಿಕಾರಿ ಬದಲಾವಣೆ ಮಾಡಿಕೊಂಡಿರುವ ಅಮೆರಿಕ, ಸರಕುಗಳ ಮೇಲಿನ ಪರಸ್ಪರ ಸುಂಕವನ್ನು ಶೇ. 18ಕ್ಕೆ ಇಳಿಕೆ ಮಾಡಿದೆ. ಇದೇ ವೇಳೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದೊಂದಿಗಿನ ವ್ಯ
Delhi Capitals Vs Gujarat Giants- ಮಹಿಳಾ ಪ್ರೀಮಿಯರ್ ಲೀಗ್ ಟೂರ್ನಿಯ ಫೈನಲ್ ನಲ್ಲಿ ಸ್ಮೃತಿ ಮಂದಾನ ನೇತೃತ್ವದ ರಾಯಲ್ ಚಾಲೆಂಜ್ಸ್ ಬೆಂಗಳೂರು ತಂಡವನ್ನು ಎದುರಿಸುವ ತಂಡ ಯಾವುದೆಂಬ ಕುತೂಹಲಕ್ಕೆ ಇದೀಗ ತೆರೆ ಬಿದ್ದಿದೆ. ಮಂಗಳವಾರ ನಡೆದ ಎಲಿಮಿನೇ
ಇದು ಕ್ರಿಕೆಟ್ ಅಭಿಮಾನಿಗಳು ಖುಷಿಪಡುವ ಸುದ್ದಿ! 2026ರ ಕ್ರಿಕೆಟ್ ಋತುವನ್ನು ಮತ್ತಷ್ಟು ರೋಚಕವಾಗಿಸಲು ವಿಲ್ಲೋ ಬೈ ಕ್ರಿಕ್ ಬಝ್(Willow ಮತ್ತು Cricbuzz) ಹಲವು ನವ ನವೀನ ಅಪ್ಡೇಟ್ ಗಳನ್ನು ಪರಿಚಯಿಸಿದೆ. ಅದರಲ್ಲೂ ವಿಶೇಷವಾಗಿ ಫೆಬ್ರವರಿ 7
Excise duty waived off : ತಂಬಾಕಿನ ಮೇಲಿದ್ದ ಅಬಕಾರಿ ಸುಂಕ ಶೇ. 18ರಷ್ಟನ್ನು ಕೇಂದ್ರ ಸರ್ಕಾರ ವಾಪಸ್ ಪಡೆದಿದೆ. ಕುಮಾರಸ್ವಾಮಿಯವರ ಪ್ರಯತ್ನದ ಫಲವಾಗಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಭೂಮಿಯಲ್ಲಿನ ಅಪ
ಧರ್ಮಸ್ಥಳದಲ್ಲಿ 1990 ರಿಂದ 2021 ರವರೆಗೆ ನಡೆದ 74 ಅಸಹಜ ಸಾವುಗಳ ಬಗ್ಗೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಪ್ರಕರಣಗಳ ವಸ್ತುಸ್ಥಿತಿ, ಇದುವರೆಗೆ ತೆಗೆದುಕೊಂಡ ಕ್ರಮಗಳು, ಹಾಗೂ ಮುಂದಿನ ಕ್ರಿಯೆಗಳ ಬಗ್ಗೆ ಎರಡು ವ
Manoj Mukund Naravane- ಯಾರು ಈ ಮನೋಜ್ ಮುಕುಂದ್ ನರವಣೆ? ಯಾಕೆ ಇದ್ದಕ್ಕಿದ್ದಂತೆ ಎಲ್ಲರೂ ಅವರು ಬರೆದಿರುವ ಪುಸ್ತಕದ ಕುರಿತು ಚರ್ಚಿಸಲು ಆರಂಭಿಸಿದ್ದಾರೆ? ಈ ಪ್ರಶ್ನೆಯ ಕುರಿತೇ ಭಾರತದ ಸಂಸತ್ತು ಇತ್ತೀಚೆಗೆ ಭಾರೀ ಚರ್ಚೆಯಲ್ಲಿ ತೊಡಗಿದೆ. ಈ
ಒಂದು ವರ್ಷದ ರಾಷ್ಚ್ರಪತಿ ಆಡಳಿತದ ಬಳಿಕ ಮಣಿಪುರದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಹಿಡಿಯುವಲ್ಲಿ ಯಶಸ್ವಿಯಾಗಿದೆ. ಪಕ್ಷದ ಹಿರಿಯ ಮುಖಂಡ ಯುನ್ಮಮ್ ಖೇಮಚಂದ್ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದು ಅಧಿಕಾರ ವಹಿಸಿಕೊಳ
Annamalai Resigned as Election Incharge : ಚುನಾವಣೆಯ ಹೊಸ್ತಿಲಲ್ಲಿ ಬಿಜೆಪಿಗೆ ದೊಡ್ಡ ಶಾಕ್ ಎದುರಾಗಿದೆ. ಆರು ಜಿಲ್ಲೆಗಳ ಚುನಾವಣಾ ಉಸ್ತುವಾರಿಯಾಗಿದ್ದ ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದ
ಬೆಂಗಳೂರಿನ ಹೊರ ವರ್ತುಲ ರಸ್ತೆಯ ಇಬ್ಲೂರು ಜಂಕ್ಷನ್ ಬಳಿ ಸಂಚಾರ ದಟ್ಟಣೆ ಕಡಿಮೆ ಮಾಡಲು ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ನೀಲನಕ್ಷೆ ಸಿದ್ಧಪಡಿಸಲು ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಸೂಚಿಸಿದ್ದಾರೆ. ಸಿಲ್ಕ್ ಬೋರ್ಡ್
India Vs USA ICC World CupT20 Match- ವಿಶ್ವ ಚುಟುಕು ಕ್ರಿಕೆಟ್ ಹಬ್ಬಕ್ಕೆ ದಿನಗಣನೆ ಆರಂಭವಾಗಿದೆ. ಹಾಲಿ ವಿಶ್ವ ಚಾಂಪಿಯನ್ ಭಾರತ ತಂಡವು ಅಮೆರಿಕ ವಿರುದ್ಧ ತನ್ನ ಮೊದಲ ಪಂದ್ಯವನ್ನು ಆಡಲಿದೆ. ಭಾರತ ಪ್ಲೇಯಿಂಗ್ ಇಲೆವೆನ್ ನಲ್ಲಿ ಯಾರಿಗೆಲ್ಲಾ ಅವಕಾ
Pat Cummins Injury- ಟಿ20 ಕ್ರಿಕೆಟ್ ಗಾಗಿ ಟೆಸ್ಟ್ ಕ್ರಿಕೆಟ್ ಅನ್ನು ನಿರ್ಲಕ್ಷಿಸಿದ ಬಹಳಷ್ಟು ಮಹಾನುಭಾವರಿದ್ದಾರೆ. ಅದೇ ಟೆಸ್ಟ್ ಗಾಗಿ ಟಿ20 ತೊರೆದವರು ಬಹಳ ಕಡಿಮೆ. ಆಸ್ಟ್ರೇಲಿಯಾದ ನಾಯಕ ಪ್ಯಾಟ್ ಕಮಿನ್ಸ್ ಇದೀಗ ಟಿ20 ವಿಶ್ವಕಪ್ನಿಂದ ಹೊ
ಕಡಲ ತೀರದಲ್ಲಿ ‘ತ್ರಿನಯನಿ’ ನಟಿ ಆಶಿಕಾ ಪಡಕೋಣೆ ಸನ್ ಬಾತ್
ಉತ್ತರ ಕನ್ನಡದಲ್ಲಿ ಅನೈತಿಕ ಸಂಬಂಧದ ಗಲಾಟೆ ಕೊಲೆಗೆ ಕಾರಣವಾಗಿದೆ. ಜ್ಯೋತಿಷಿ ಕಮಲಾಕರ್ ಭಟ್ ಸೇರಿದಂತೆ 7 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಪತ್ನಿಯ ಅಕ್ರಮ ಸಂಬಂಧವನ್ನು ಪ್ರಶ್ನಿಸಿದ್ದಕ್ಕೆ ನಡೆದ ಗಲಾಟೆಯಲ್ಲಿ ವಸಂತ್
ಇನ್ನು ಮುಂದೆ ಆಸ್ತಿ ನೋಂದಣಿಗೆ ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ಕಾಯುವ ಅಗತ್ಯವಿಲ್ಲ. ಕರ್ನಾಟಕ ಸರ್ಕಾರದ ನೋಂದಣಿ ಮತ್ತು ಮುದ್ರಾಂಕ ಇಲಾಖೆಯು ಕಾವೇರಿ 2.0 ತಂತ್ರಾಂಶದ ಮೂಲಕ ಕಾಗದರಹಿತ ಆಸ್ತಿ ನೋಂದಣಿ ವ್ಯವಸ್ಥೆಯನ್ನು ಪರಿ
ಕೆ-ಪಾಪ್ ಡಿಮನ್ ಹಂಟರ್ಸ್ನ 'ಗೋಲ್ಡನ್' ಹಾಡು 68ನೇ ಗ್ರ್ಯಾಮಿ ಪ್ರಶಸ್ತಿ ಪ್ರೀಮಿಯರ್ ಸಮಾರಂಭದಲ್ಲಿ 'ಬೆಸ್ಟ್ ಸಾಂಗ್ ರಿಟನ್ ಫಾರ್ ವಿಶ್ಯುಯಲ್ ಮೀಡಿಯಾ' ಪ್ರಶಸ್ತಿ ಪಡೆದು, ಕೆ-ಪಾಪ್ ಇಂಡಸ್ಟ್ರಿಯಿಂದ ಮೊದಲ ಗ್ರ್ಯಾಮಿ ಗೆದ್ದ ಹೆಗ
ಐತಿಹಾಸಿಕ ಕರಗ ನಡೆಯುವ ಧರ್ಮರಾಯ ಸ್ವಾಮಿ ದೇವಾಲಯದಲ್ಲಿ ನೆಕ್ಲೆಸ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ , ಆರೋಪ ಹೊತ್ತಿರುವ ಕೆ.ನಾಗರಾಜು ಅವರನ್ನು ಅಮಾನತುಗೊಳಿಸಲಾಗಿದೆ.
Raising Star Asia Cup 2026- ಪಾಕಿಸ್ತಾನದ ಯಾವುದೇ ನಿರ್ಧಾರವೂ ಸ್ಥಿರ ಇಲ್ಲ ಎಂಬುದಕ್ಕೆ ಇದೇ ಸಾಕ್ಷಿ. ಅಂಡರ್ 19 ವಿಶ್ವಕಪ್ ನಲ್ಲಿ ಪಾಕಿಸ್ತಾನ ತಂಡ ಭಾರತದ ವಿರುದ್ಧ ಆಡಿದೆ. ಇದೀಗ ಮಹಿಳಾ ರೈಸಿಂಗ್ ಏಷ್ಯಾ ಕಪ್ ನಲ್ಲಿ ಭಾರತದ ವಿರುದ್ಧ ಪಾಕಿಸ್ತ
ಲೋಕಸಭೆಯಲ್ಲಿ ರಾಹುಲ್ ಗಾಂಧಿ ಮಾಜಿ ಸೇನಾ ಮುಖ್ಯಸ್ಥರ ಆತ್ಮಕಥೆಯ ಉಲ್ಲೇಖ ಮಾಡುತ್ತಿದ್ದಂತೆ ಗದ್ದಲ ಉಂಟಾಯಿತು. ಬಿಜೆಪಿ ಮತ್ತು ಕಾಂಗ್ರೆಸ್ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದು, ಸಭಾಧ್ಯಕ್ಷರು ಕಲಾಪವನ್ನು ಮುಂದೂಡಬೇಕಾಯಿತ
ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಕಾನ್ಪಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ. ರಾಯ್ ಅವರ 9 ಪುಟಗಳ ಡೆತ್ ನೋಟ್ ಪತ್ತೆಯಾಗಿದೆ. ಕುಟುಂಬಸ್ಥರಿಗೆ ಕ್ಷಮೆಯಾಚಿಸಿ, ಹಣಕಾಸಿನ ವಿವರ ಹಾಗೂ ಉತ್ತರಾಧಿಕಾರಿಗಳ ಬಗ್ಗೆ ಉಲ್ಲೇಖಿಸಿದ್
ಅಬಕಾರಿ ಇಲಾಖೆ ಹಗರಣದ ಆರೋಪದ ನಡುವೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರದ 'ವಿಬಿ-ಗ್ರಾಮ್ ಜಿ' ಕಾಯ್ದೆಯ ವಿರುದ್ಧ ನಿರ್ಣಯ ಮಂಡಿಸಿದರು. ಇದು ಒಕ್ಕೂಟ ತತ್ವ, ಗ್ರಾಮೀಣ ಜನರ ಬದುಕಿನ ಹಕ್ಕು ಹಾಗೂ ಪಂಚಾಯತ್ ರಾಜ್ ವ್ಯವಸ್ಥ
ಭಾರತದ ವಿರುದ್ಧ ಟಿ20 ವಿಶ್ವಕಪ್ 2026 ಪಂದ್ಯವನ್ನು ಬಹಿಷ್ಕರಿಸಲು ಪಾಕಿಸ್ತಾನ ಸರ್ಕಾರ ನಿರ್ಬಂಧ ಹೇರಿದೆ. ಫೆಬ್ರವರಿ 15ರ ಪಂದ್ಯ ಬಹಿಷ್ಕರಿಸಿದರೆ ಪಾಕಿಸ್ತಾನಕ್ಕೆ 'ವಾಕೋವರ್' ನೀಡಲಾಗುತ್ತದೆ. ಇದರಿಂದ ನೆಟ್ ರನ್ ರೇಟ್ ಕುಸಿಯಲಿದ
ಕೆನಡಾದಲ್ಲಿ ಗುಂಡಿನ ದಾಳಿ ಪ್ರಕರಣಗಳು ಹೆಚ್ಚಾಗುತ್ತಿವೆ. ಇತ್ತೀಚೆಗೆ ಸರ್ರೆ ಪ್ರದೇಶದಲ್ಲಿ ನಡೆದ ಘಟನೆಯಲ್ಲಿ ಮೂವರು ಭಾರತೀಯ ಮೂಲದ ಯುವಕರನ್ನು ಬಂಧಿಸಲಾಗಿದೆ. ಇವರ ಮೇಲೆ ಬಂದೂಕು ಅಪರಾಧದ ಆರೋಪ ಹೊರಿಸಲಾಗಿದೆ. ಕೆನಡಾದಲ್
ಭಾರತದ ಸಿಂಧೂ ಜಲ ಒಪ್ಪಂದ ರದ್ದತಿ ಪ್ರಶ್ನಿಸಿ ಪಾಕಿಸ್ತಾನವು ಹೇಗ್ನಲ್ಲಿರುವ ಅಂತಾರಾಷ್ಟ್ರೀಯ ನ್ಯಾಯಾಲಯದ ಮೆಟ್ಟಿಲೇರಿದೆ. ಈ ಕುರಿತ ವಿಚಾರಣೆಯನ್ನು ಐಸಿಜೆ ಮುಂದುವರೆಸಿದ್ದು, ಭಾರತ ಈ ವಿಚಾರಣೆಯ ಸಿಂಧುತ್ವ ಪ್ರಶ್ನಿಸಿದ
ಸುಪ್ರೀಂಕೋರ್ಟ್ ವಾಟ್ಸಾಪ್ ಮತ್ತು ಮೆಟಾಗೆ ಬಳಕೆದಾರರ ಡೇಟಾ ಹಂಚಿಕೆ ಬಗ್ಗೆ ಕಠಿಣ ಎಚ್ಚರಿಕೆ ನೀಡಿದೆ. ಭಾರತದ ಗೌಪ್ಯತೆಯ ಜೊತೆ ಆಟವಾಡಲು ಸಾಧ್ಯವಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಹೇಳಿದ್ದಾರೆ. ಬಳಕೆದಾರರ ಡೇಟ
ರಾಜ್ಯ ಸರ್ಕಾರ ಮಂಡಿಸಿದ್ದ ದ್ವೇಷ ಭಾಷಣ ಮಸೂದೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕಲು ನಿರಾಕರಿಸಿದ್ದಾರೆ. ಉಭಯ ಸದನದಲ್ಲಿ ಅಂಗೀಕಾರವಾಗಿರುವ ಮಸೂದೆಗೆ ಅಂಕಿತ ಹಾಕಲು ನಿರಾಕರಿಸಿದ್ದು, ಸ್ಪಷ್ಟನೆ ನೀಡುವ ನಿಟ್
‘ಕಾಟೇರ’ ಬೆಡಗಿ ಆರಾಧನಾ ವಿಶೇಷ ದಿನಕ್ಕೆ ತಿರುಪತಿಗೆ ತೆರಳಿದ ಮಾಲಾಶ್ರೀ ಕುಟುಂಬ
Ramanagara Assembly Constituency : ಪಕ್ಷದ ಹಿರಿಯ ಮುಖಂಡರಿದ್ದಾರೆ ಮತ್ತು ನಮ್ಮ ಕುಟುಂಬವನ್ನು ಪ್ರೀತಿಸುವ ಒಂದು ದೊಡ್ಡ ವರ್ಗವೇ ಅಲ್ಲಿದೆ. ಜಾತಿಗಣತಿಯು ಕೇವಲ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಅಭಿವೃದ್ಧಿಯ ಹಿತದೃಷ್ಟಿಯಿಂದ ನಡೆಯಬೇಕೇ ಹೊರ
ಪಾಕಿಸ್ತಾನದ ಬುದ್ದಿ ತನ್ನ ಮೊಣಕಾಲಿನಲ್ಲಿದೆ ಎಂಬ ವಿಚಾರವನ್ನು ಮತ್ತೆ ಸಾಬೀತು ಮಾಡುವಂತಹ ವಿಚಿತ್ರ ಘಟನೆ ಪಾಕಿಸ್ತಾನದ ರಾವಲ್ಪಿಂಡಿಯಲ್ಲಿ ನಡೆದಿದೆ. ಹೌದು, ಪಾಕ್ ನಲ್ಲಿ ಜಿನ್ಗಳು ಬಾಲಕನ ಅಪಹರಣ ಮಾಡಿದ್ದಾರೆಂದು ಪ್ರಕರಣ
ಅಮೆರಿಕ ಅಧ್ಯಕ್ಷ ಟ್ರಂಪ್ ಭಾರತದೊಂದಿಗೆ ದಿಢೀರ್ ವ್ಯಾಪಾರ ಒಪ್ಪಂದ ಘೋಷಿಸಿದ್ದಾರೆ. ತಿಂಗಳುಗಳ ಮಾತುಕತೆ ಬಳಿಕ, ಭಾರತ ರಷ್ಯಾದಿಂದ ತೈಲ ಆಮದು ನಿಲ್ಲಿಸಲು ಒಪ್ಪಿಕೊಂಡಿದೆ. ಭಾರತ-ಇಯು ಮುಕ್ತ ವ್ಯಾಪಾರ ಒಪ್ಪಂದದ ಮಾತುಕತೆಗಳು ಅ
ಕೇಂದ್ರ ಸರ್ಕಾರವು ರೈತರ ಆದಾಯ ಹೆಚ್ಚಿಸಲು ಮತ್ತು ಕೃಷಿಯನ್ನು ಆಧುನೀಕರಿಸಲು 'ಭಾರತ್-ವಿಸ್ತಾರ್' ಎಂಬ ಬಹುಭಾಷಾ AI ಉಪಕರಣವನ್ನು ಪರಿಚಯಿಸಲಿದೆ. ಶೀಘ್ರದಲ್ಲೇ ಈ ತಂತ್ರಾಂಶ ರೈತರ ಕೈ ಸೇರಲಿದೆ. ಇದು ರೈತರಿಗೆ ತಮ್ಮ ಭಾಷೆಯಲ್ಲಿ ನ
ಹಾವೇರಿ ಸಾರಿಗೆ ಸಂಸ್ಥೆಯು ಪದೇಪದೆ ನಿಯಮ ಬದಲಾಯಿಸುತ್ತಿರುವುದರಿಂದ ವಿಶೇಷಚೇತನರು ಬಸ್ಪಾಸ್ ಪಡೆಯಲು ಸಂಕಷ್ಟ ಎದುರಿಸುತ್ತಿದ್ದಾರೆ. ಮೊದಲು 21 ಬಗೆಯ ವಿಕಲತೆಗಳನ್ನು ಗುರುತಿಸಿದ್ದ ಸಂಸ್ಥೆ, ಈಗ ಕೇವಲ 7 ಬಗೆಯ ವಿಕಲತೆಗಳಿಗ
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ನಡುವೆ, ಡಿಸಿಎಂ ಡಿಕೆ ಶಿವಕುಮಾರ್ ಕನಕಪುರದಲ್ಲಿ 'ಕನಕೋತ್ಸವ' ಹೆಸರಿನಲ್ಲಿ ಅದ್ದೂರಿ ಕಾರ್ಯಕ್ರಮ ಅದೇ ನೆಪದಲ್ಲಿ ಆಯೋಜಿಸಿ ಶಕ್ತಿ ಪ್ರದರ್ಶನವನ್ನೂ ಮಾಡಿದರು. ಐದು ದಿನಗಳ ಈ ಕಾರ್ಯಕ್ರ
ಬೆಂಗಳೂರು-ಮೈಸೂರು ದಶಪಥ ರಸ್ತೆಯಲ್ಲಿ ಕಳೆದ ಮೂರು ವರ್ಷಗಳಲ್ಲಿ 215 ಮಂದಿ ಸಾವನ್ನಪ್ಪಿದ್ದು, 1674 ಅಪಘಾತಗಳು ಸಂಭವಿಸಿವೆ. ಹೆದ್ದಾರಿಯ ಎರಡನೇ ಹಂತದಲ್ಲಿ ಅತಿಹೆಚ್ಚು ಸಾವುಗಳು ಸಂಭವಿಸಿವೆ. ಅತಿ ವೇಗ, ಅಜಾಗರೂಕತೆ ಮತ್ತು ವೈದ್ಯಕೀ
ಭಾರತದೊಂದಿಗೆ ಯುರೋಪಿಯನ್ ಒಕ್ಕೂಟದ ವಾಣಿಜ್ಯ ಒಪ್ಪಂದಕ್ಕೆ ಪ್ರತಿಕ್ರಿಯೆಯಾಗಿ, ಅಮೆರಿಕ ಭಾರತದ ಮೇಲಿನ ತೆರಿಗೆಯನ್ನು ಶೇ. 50 ರಿಂದ ಶೇ. 18ಕ್ಕೆ ಇಳಿಸಿದೆ. ಇದು ಏಷ್ಯಾದ ಇತರ ರಾಷ್ಟ್ರಗಳಿಗಿಂತ ಕಡಿಮೆ ಸುಂಕವಾಗಿದ್ದು, ಭಾರತಕ್ಕೆ
Pakistan New Drama : ಮೊದಲು ವಿಶ್ವಕಪ್ ನಿಂದ ಹೊರ ನಡೆಯುತ್ತೇವೆ ಎಂದು ನಾಟಕವಾಡಿ, ಅದಕ್ಕೆ ಐಸಿಸಿ ಸೊಪ್ಪು ಹಾಕದೇ ಇದ್ದಾಗ, ಭಾರತದ ವಿರುದ್ದ ಪಂದ್ಯ ಬಹಿಷ್ಕರಿಸುವುದಾಗಿ ಹೇಳುತ್ತಿರುವ ಪಾಕಿಸ್ತಾನ, ಶ್ರೀಲಂಕಾಗೆ ತೆರಳಿದೆ. ಭಾರತದ ವಿರುದ
ಚಿನ್ನ ಬೆಳ್ಳಿ ಮಾರುಕಟ್ಟೆಯಲ್ಲಿ ಕ್ಷಿಪ್ರ ಬದಲಾವಣೆಗಳಾಗುತ್ತಿದ್ದು, ಹೂಡಿಕೆದಾರರು ಹೆಚ್ಚು ಮಾರಾಟದಲ್ಲಿ ತೊಡಗಿರುವುದರಿಂದ ಹಾಗೂ ಡಾಲರ್ ಮೌಲ್ಯ ಬಲಗೊಳ್ಳುತ್ತಿರುವುದರಿಂದ ಚಿನ್ನದ ಬೆಲೆ ಇಳಿಕೆಯಾಗುತ್ತಿದೆ. ಆದರೆ ಸದ್
ಕಳೆದ ಮೂರು ವರ್ಷಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು 255 ದಾಳಿಗಳನ್ನು ನಡೆಸಿ, ಹಲವು ಭ್ರಷ್ಟ ಸರ್ಕಾರಿ ನೌಕರರು ಮತ್ತು ಅಧಿಕಾರಿಗಳ ಬಣ್ಣ ಬಯಲು ಮಾಡಿದ್ದಾರೆ. ಈ ದಾಳಿಗಳಲ್ಲಿ ಅಪಾರ ಪ್ರಮಾಣದ ನಗದು, ಚಿನ್ನಾಭರಣ ಮತ್ತು ಆಸ್ತಿ ವಶಪಡ
ಭಾರತ-ಅಮೆರಿಕ ವಾಣಿಜ್ಯ ಸಂಬಂಧದಲ್ಲಿ ಕ್ರಾಂತಿಕಾರಿ ಬದಲಾವಣೆಗಳು ನಡೆದಿದ್ದು, ಪ್ರಮುಖವಾಗಿ ಭಾರತದ ಮೇಲಿನ ಸುಂಕವನ್ನು ಅಮೆರಿಕವು ಶೇ. 25ರಿಂದ ಶೇ. 18ಕ್ಕೆ ಇಳಿಕೆ ಮಾಡಿದೆ. ಅದೇ ರೀತಿ ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ
ಅಮೆರಿಕಾ ಮತ್ತು ಇರಾನ್ ನಡುವಿನ ಉದ್ವಿಗ್ನ ಪರಿಸ್ಥಿತಿ ಶಮನಗೊಳ್ಳುವ ಲಕ್ಷಣಗಳು ಕಾಣುತ್ತಿವೆ. ಪ್ರಾದೇಶಿಕ ಶಕ್ತಿಗಳ ಮಧ್ಯಸ್ಥಿಕೆಯ ಬಳಿಕ ಉಭಯ ದೇಶಗಳು ಫೆಬ್ರವರಿ 6 ರಂದು ಟರ್ಕಿಯಲ್ಲಿ ಮಾತುಕತೆ ನಡೆಸಲು ಸಿದ್ಧವಾಗಿದ್ದು, ಶು
ಆಗುಂಬೆ ಘಾಟಿಯಲ್ಲಿ ಪ್ರತಿದಿನ ವಾಹನ ದಟ್ಟಣೆ ಹೆಚ್ಚಾಗುತ್ತಿದ್ದು, ಪ್ರಯಾಣಿಕರು ತಾಸುಗಟ್ಟಲೆ ಸಂಚಾರಕ್ಕೆ ಕಾಯಬೇಕಾದ ಪರಿಸ್ಥಿತಿ ಎದುರಾಗಿದೆ. ಕಡಿದಾದ ತಿರುವುಗಳು, ಇಕ್ಕಟ್ಟಾದ ರಸ್ತೆ ಮತ್ತು ನಿರಂತರ ಗುಡ್ಡ ಕುಸಿತದಿಂದಾ
AIMIM in Davanagere South : ದಾವಣಗೆರೆಯ ಧಣಿ ಎಂದೇ ಹೆಸರಾಗಿರುವ ಶಾಮನೂರು ಶಿವಶಂಕರಪ್ಪನವರ ನಿಧನದ ನಂತರ, ಅವರು ಪ್ರತಿನಿಧಿಸುತ್ತಿದ್ದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣೆ ನಡೆಯಬೇಕಿದೆ. ಕ್ಷೇತ್ರದಲ್ಲಿ ಮುಸ್ಲಿಮರು ನಿ
ಚುನಾವಣಾ ಆಯೋಗವು ಅಸ್ಪಷ್ಟ ಭಾವಚಿತ್ರವಿರುವ 9.25 ಲಕ್ಷ ಮತದಾರರ ಗುರುತಿನ ಚೀಟಿಗಳನ್ನು ಪತ್ತೆ ಮಾಡಿ, ಮತದಾರರ ಇತ್ತೀಚಿನ ಭಾವಚಿತ್ರಗಳನ್ನು ಸಂಗ್ರಹಿಸಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಕಾರ್ಯಾಚರಣೆ ಕೈಗೊಂಡಿದೆ. ಹೆಸರು, ಲಿ
ಸೈಬರ್ ವಂಚನೆ ಪ್ರಕರಣಗಳಲ್ಲಿ ಹೆಚ್ಚುತ್ತಿರುವ ಜನ ಜಾಗೃತಿ ಮತ್ತು ಪೊಲೀಸ್ ಇಲಾಖೆಯ ತ್ವರಿತ ಕಾರ್ಯಾಚರಣೆಯಿಂದಾಗಿ ಕೋಟ್ಯಂತರ ರೂಪಾಯಿ ಹಣವನ್ನು ಯಶಸ್ವಿಯಾಗಿ ವಸೂಲಿ ಮಾಡಲಾಗುತ್ತಿದೆ. ಸಹಾಯವಾಣಿ ಸಂಖ್ಯೆ 1930ಕ್ಕೆ ಬರುವ ಕರೆಗ
ಇಲ್ಲೊಬ್ಬ ವ್ಯಕ್ತಿ ಹಳೆಯ ಸಿಮ್ ಕಾರ್ಡ್ ಮತ್ತು ಕಂಪ್ಯೂಟರ್ ತ್ಯಾಜ್ಯದಿಂದ 191 ಗ್ರಾಂ ಚಿನ್ನವನ್ನು ಹೊರತೆಗೆದಿದ್ದಾರೆ. ಈ ಚಿನ್ನದ ಮೌಲ್ಯ ಭಾರತದಲ್ಲಿ ಸುಮಾರು 29 ಲಕ್ಷ ರೂಪಾಯಿಗಳಷ್ಟಿದೆ. ಅವರು ತಮ್ಮ ಪ್ರಯೋಗಾಲಯದಲ್ಲಿ ರಾಸಾಯ
ಬೆಂಗಳೂರಿನ 5 ನಗರ ಪಾಲಿಕೆ ವ್ಯಾಪ್ತಿಯಲ್ಲಿ ಫೆಬ್ರವರಿ 1 ರಿಂದ 28 ರವರೆಗೆ ದಂಡ ರಹಿತವಾಗಿ 2026-27ನೇ ಸಾಲಿನ ಉದ್ದಿಮೆ ಪರವಾನಗಿ ನವೀಕರಣಕ್ಕೆ ಅವಕಾಶ ನೀಡಲಾಗಿದೆ. ಉದ್ದಿಮೆದಾರರು 1 ರಿಂದ 5 ವರ್ಷಗಳವರೆಗೆ ನವೀಕರಿಸಬಹುದು. ಮಾರ್ಚ್ 1 ರಿ
ಭಾರತದೊಂದಿಗೆ ಸರಿಸುಮಾರು ಒಂದು ವರ್ಷಗಳ ಕಾಲ ಸುಂಕ ಸಮರ ನಡೆಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಅಂತಿಮವಾಗಿ ತಮ್ಮ ಶಸ್ತ್ರಗಳನ್ನು ಕೆಳಗಿಳಿಸಿದ್ದಾರೆ. ಭಾರತದ ಮೇಲಿನ ಸುಂಕವನ್ನು ಶೇ. 50ರಿಂದ ಶೇ. 18ಕ್ಕೆ ಇಳಿಕೆ ಮಾಡ
ಬೆಟ್ಟ ಅಗೆದು ಇಲಿ ಹಿಡಿಯೋದು ಅಂದರೆ ಇದೇ ಇರಬೇಕು. ರಷ್ಯಾದಿಂದ ಕಚ್ಚಾತೈಲ ಖರೀದಿ ಮಾಡುತ್ತಿರುವ ಭಾರತದ ಮೇಲೆ ಶೇ.25ರಷ್ಟು ದಂಡದ ರೂಪದ ಸುಂಕ ಹೇರಿದ್ದ ಅಮೆರಿಕ, ಈಗ ಆ ಸುಂಕವನ್ನು ಸಂಪೂರ್ಣವಾಗಿ ಹಿಂಪಡೆದಿದೆ. ಅಧ್ಯಕ್ಷ ಡೊನಾಲ್ಡ
ಕೇಂದ್ರ ಬಜೆಟ್ನಲ್ಲಿ ಕರ್ನಾಟಕಕ್ಕೆ ವಿಶೇಷ ಕೊಡುಗೆ ನೀಡಲಾಗಿದೆ. ಹೈಸ್ಪೀಡ್ ರೈಲು ಯೋಜನೆಗಳು ಬರಲಿವೆ. ತೆಂಗು, ಗೋಡಂಬಿ, ಕೋಕೋ ಬೆಳೆಗಾರರ ಹಿತರಕ್ಷಣೆಗೆ ಒತ್ತು ನೀಡಲಾಗಿದೆ. ಬೆಂಗಳೂರು-ಹೈದರಾಬಾದ್ ಮತ್ತು ಬೆಂಗಳೂರು-ಚೆನ
ಐತಿಹಾಸಿಕ ಬೆಳವಣಿಗೆಯೊಂದರಲ್ಲಿ ಅಮೆರಿಕವು ಭಾರತದ ಮೇಲೆ ಹೇರಿದ್ದ ಶೇ. 50ರಷ್ಟು ಸುಂಕವನ್ನು ಮರಳಿ ಪಡೆದಿದ್ದು, ಸುಂಕ ದರವನ್ನು ಕೇವಲ ಶೇ. 18ಕ್ಕೆ ಇಳಿಸಿದೆ. ಅಮೆರಿಕ ಆರಂಭಿಸಿದ್ದ ವ್ಯಾಪಾರ ಯುದ್ಧದಲ್ಲಿ ಭಾರತ ಅಂತಿಮವಾಗಿ ಜಯಶಾ
ಇದು ನವಭಾರತ. ಯಾರಿಗೂ ಬಗ್ಗುವುದಿಲ್ಲ, ಯಾರಿಗೂ ಜಗ್ಗುವುದಿಲ್ಲ. ಯುದ್ಧ ಅಂತಾ ಬಂದರೆ ಅದು ಯಾವುದೇ ಸ್ವರೂಪದ ಯುದ್ಧವಾದರೂ ಸರಿ, ಎದುರಾಳಿಯನ್ನು ಸೋಲಿಸದೇ ಬಿಡುವುದಿಲ್ಲ. ಅದೇ ರೀತಿ ಭಾರತದ ಮೇಲೆ ಸುಂಕ ಯುದ್ಧ ಸಾರಿದ್ದ ಅಮೆರಿಕ
ರಾಜ್ಯದ ಗ್ರಾಮ ಪಂಚಾಯತಿ ಸದಸ್ಯರ ಅವಧಿ ಮುಗಿಯುತ್ತಿದೆ. ಹೊಸ ಚುನಾವಣೆ ನಡೆಸುವವರೆಗೆ ಹಾಲಿ ಸದಸ್ಯರನ್ನೇ ಮುಂದುವರಿಸಬೇಕೆಂಬ ಪ್ರತಿಪಕ್ಷದ ಒತ್ತಾಯಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ ನೀಡಿದ್ದಾರೆ. ಚುನಾವಣೆ ನಡೆಸಲು
ಫುಲ್ ಟೈಮ್ ಜಾಬ್ಗೆ ಗುಡ್ಬೈ ಹೇಳಿದ ಸುಶ್ಮಿತಾ ಶೇಷಗಿರಿ ಇಂದು ಎಷ್ಟು ಸಂಪಾದಿಸುತ್ತಿದ್ದಾರೆ ಗೊತ್ತಾ?
ಕರ್ನಾಟಕಕ್ಕೆ ಈ ಬಾರಿ ರೈಲ್ವೆ ಬಜೆಟ್ನಲ್ಲಿ 7,748 ಕೋಟಿ ರೂ. ನೀಡಲಾಗಿದ್ದು, 61 ನಿಲ್ದಾಣಗಳ ಪುನರಾಭಿವೃದ್ಧಿಗೆ 2,110 ಕೋಟಿ ರೂ. ಮೀಸಲಿಡಲಾಗಿದೆ. ಕಳೆದ ದಶಕದಲ್ಲಿ ಬಜೆಟ್ ಹಂಚಿಕೆ ಒಂಬತ್ತು ಪಟ್ಟು ಹೆಚ್ಚಳವಾಗಿದ್ದು, 52,950 ಕೋಟಿ ರೂ. ಮೌಲ
ರಾಜ್ಯದಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ಬಗ್ಗೆ ಸದನದಲ್ಲಿ ತೀವ್ರ ಚರ್ಚೆ ನಡೆಯಿತು. ಗೃಹ ಸಚಿವರು ಹಾಗೂ ಮುಖ್ಯಮಂತ್ರಿಗಳು ಬಿಜೆಪಿ ಆರೋಪಗಳಿಗೆ ಖಡಕ್ ಪ್ರತಿಕ್ರಿಯೆ ನೀಡಿದರು. 197 ಜನರನ್ನು ಈಗಾಗಲೇ ಗಡಿಪಾರು ಮಾಡಲಾಗಿದ್ದು, 320 ಮಂ
ಬಾಣಂತಿಯರ ಆಹಾರದಲ್ಲಿ ಪಥ್ಯ ಮಾಡಲೇಬೇಕಾ? ಬ್ಲೀಡಿಂಗ್ ಎಷ್ಟು ದಿನ ಇರುತ್ತೆ? Dr Sunitha
ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನಡುವಿನ ಸಂಬಂಧವನ್ನು 'ಹಾಲು-ಸಕ್ಕರೆ'ಗೆ ಹೋಲಿಸಿ, ವಿಪಕ್ಷಗಳ ಟೀಕೆಗೆ ತಿರುಗೇಟು ನೀಡಿದರು. 'ಸಮಯ ಉತ್ತರ ಕೊಡುತ್ತೆ' ಎಂದು ಡಿಕೆಶಿ ಪ್ರತಿಕ್ರಿಯಿಸಿದರೆ, ವಿಪಕ್ಷ ನಾಯಕ ಆರ
ಚಿಕ್ಕಬಳ್ಳಾಪುರದ ಗುಡಿಬಂಡೆ ತಾಲೂಕಿನಲ್ಲಿ ಚಿನ್ನದ ನಿಕ್ಷೇಪಗಳಿಗಾಗಿ ಹೆಲಿಕಾಫ್ಟರ್ ಮೂಲಕ ಏರಿಯಲ್ ಸರ್ವೇ ನಡೆಸಲಾಗುತ್ತಿದೆ. ಸ್ಥಳಿಯ ಜನರು ಕುತೂಹಲದಿಂದ ಸರ್ವೇ ಗಮನಿಸುತ್ತಿದ್ದು, ಒಂದು ವೇಳೆ ನಿಕ್ಷೇಪ ಪತ್ತೆಯಾದರೆ ಭೂ
ಬೆಂಗಳೂರು : ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯ ಮೇಲೆ ವಿಮಾನದ ಪಾರಿಚಾರಿಕ ಸಿಬ್ಬಂದಿಯು ಬಿಸಿ ಸೂಪ್ ಚೆಲ್ಲಿದ್ದ ಪ್ರಕರಣವೊಂದರಲ್ಲಿ ವಿಮಾನಯಾನ ಸೇವಾ ಸಂಸ್ಥೆಯಾದ ‘ಇಂಡಿಗೋ’ ಕಂಪನಿಗೆ ನ್ಯಾಯಾಲಯ 25,000 ರೂ. ದಂಡವನ
ಮೊಮೋಸ್ ಮೇಲಿದ್ದ ಪ್ರೀತಿಯಿಂದ ಬಾಲಕನೊಬ್ಬ ಎಡವಟ್ಟು ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ದಿಯೋರಿಯಾದಲ್ಲಿ ಮೊಮೊಸ್ ತಿನ್ನುವ ಆಸೆಯಿಂದ 85 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಬೀದಿ ಬದಿ ಮೊಮೋಸ್ಮಾರಾಟ ಮಾಡು
ಕೇಂದ್ರ ಸರ್ಕಾರ ಮಹಿಳಾ ಉದ್ಯಮಿಗಳಿಗಾಗಿ 'ಶಿ-ಮಾರ್ಟ್' ಗಳನ್ನು ಗ್ರಾಮೀಣ ಪ್ರದೇಶದಲ್ಲಿ ಸ್ಥಾಪಿಸಲಿದೆ. ಇದು ಮಹಿಳೆಯರ ಸ್ವಾವಲಂಬನೆ ಮತ್ತು ಆದಾಯ ಹೆಚ್ಚಳಕ್ಕೆ ನೆರವಾಗಲಿದೆ. ಸ್ವ-ಸಹಾಯ ಗುಂಪುಗಳ ಮೂಲಕ ಸಮುದಾಯ ಮಾಲೀಕತ್ವದ ಮಳ
ಲೋಕಸಭೆಯಲ್ಲಿ ಬಜೆಟ್ ಅಧಿವೇಶನ ವೇಳೆ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥರ ಪ್ರಕಟಣೆಗೊಳ್ಳದ ಪುಸ್ತಕದ ಭಾಗಗಳನ್ನು ಓದಲು ಪ್ರಯತ್ನಿಸಿದರು. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಇದನ್ನು ಪ್ರಶ್ನಿಸಿದರು. ಪುಸ್ತಕ ಪ್ರ
ವಿಪಕ್ಷಗಳ 'ಅಸಹಾಯಕ ಸಿಎಂ' ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ರಾಜ್ಯಪಾಲರು ಭಾಷಣದಲ್ಲಿ 'ಜೈ ಸಂವಿಧಾನ' ಎಂದು ಓದದೆ ಇರುವುದರ ಬಗ್ಗೆಯೂ ಬೇಸರ ಹೊರ ಹಾಕಿದ್ದಾರೆ. ಇದೇ ವೇಳೆ, ಎಚ್.ಡಿ. ಕುಮಾರಸ್ವಾಮಿ
ಬೆಂಗಳೂರಿನಲ್ಲಿ ಪಿಜಿಗಳ ಕಳಪೆ ನಿರ್ವಹಣೆ ಮತ್ತು ಮೂಲಸೌಕರ್ಯಗಳ ಕೊರತೆಯಿಂದಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. 8 ಅಸುರಕ್ಷಿತ ಪಿಜಿಗಳಿಗೆ ಬೀಗ ಜಡಿದಿದ್ದು, 574 ಪಿಜಿಗಳಿಗೆ ನೋಟಿಸ್ ಜಾರಿ
ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಎಸಿ ನ್ಯಾಯಾಲಯದ ಬಾಕಿ ಪ್ರಕರಣಗಳನ್ನು ಮಾರ್ಚ್ ಅಂತ್ಯದೊಳಗೆ ವಿಲೇವಾರಿ ಮಾಡಲು ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. 73,000 ಪ್ರಕರಣಗಳನ್ನು 10,656 ಕ್ಕೆ ಇಳಿಸಲಾಗಿದೆ. ಇನ್ನೂ 10,000 ಕ್ಕೂ ಅಧಿಕ ಪ್ರಕ
ಗಾಜಿಯಾಬಾದ್ನಲ್ಲಿ ನಕಲಿ ದಾಖಲೆಗಳನ್ನು ಬಳಸಿ ಒಂದೇ ವಿಳಾಸ ಮತ್ತು ಮೊಬೈಲ್ ನಂಬರ್ನಿಂದ 24 ಪಾಸ್ಪೋರ್ಟ್ಗಳನ್ನು ಪಡೆದ ಪ್ರಕರಣ ಬೆಳಕಿಗೆ ಬಂದಿದೆ. ಈ ವಂಚನೆ ಜಾಲದಲ್ಲಿ ಪೋಸ್ಟ್ಮ್ಯಾನ್ ಸೇರಿದಂತೆ 26 ಜನರ ವಿರುದ್ಧ ಪ್ರಕರಣ
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕೇಂದ್ರ ಬಜೆಟ್ ಅನ್ನು 'ವಿಕಸಿತ ಭಾರತ' ನಿರ್ಮಾಣಕ್ಕಾಗಿ ಕಲ್ಯಾಣ-ಆಧಾರಿತ ಯೋಜನೆ ಎಂದು ಶ್ಲಾಘಿಸಿದ್ದಾರೆ. ಹೆಣ್ಣು ಮಕ್ಕಳ ವಸತಿ ನಿಲಯ, ವಿಜ್ಞಾನ ಸಂಸ್ಥೆಗಳ ಸ್ಥಾಪನೆ, ಮ
ಗೃಹಲಕ್ಷ್ಮಿ ಯೋಜನೆಯಡಿ 52 ಸಾವಿರ ಮಹಿಳೆಯರಿಗೆ ಹಣ ಜಮೆ ಆಗುತ್ತಿಲ್ಲ. ಜಿಎಸ್ಟಿ ಮತ್ತು ಆದಾಯ ತೆರಿಗೆ ಪಾವತಿಸುತ್ತಿರುವುದು ಇದಕ್ಕೆ ಕಾರಣ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಸುಮಾರು 20 ಸಾವಿರ ಫಲಾನುಭವಿಗ
ಕೇಂದ್ರ ಬಜೆಟ್ 2026ರ ಬಗ್ಗೆ ಆರ್ಥಿಕ ಮತ್ತು ರಾಜಕೀಯ ತಜ್ಞರು ಮತ್ತು ಆಡಳಿತ ಹಾಗೂ ಪ್ರತಿಪಕ್ಷ ನಾಯಕರು ತಮ್ಮದೇ ಆದ ವಿಶ್ಲೇಷಣೆಗಳನ್ನು ಮಾಡುತ್ತಿದ್ದಾರೆ. ನಿರ್ಮಲಾ ಸೀತಾರಾಮನ್ ಅವರ 9ನೇ ಬಜೆಟ್ ಬಗ್ಗೆ ಪರ-ವಿರೋಧದ ಚರ್ಚೆಗಳು
ಬೆಂಗಳೂರಿನ ಹಲವು ಬಡಾವಣೆಗಳಲ್ಲಿ ಬುಧವಾರ ಫೆಬ್ರವರಿ 4ರಂದು ವಿದ್ಯುತ್ ವ್ಯತ್ಯಯವಾಗಲಿದೆ. ಹೆಬ್ಬಾಳ ವಿಭಾಗದ ಎಲ್.ಆರ್.ಬಂಡೆ ಉಪಕೇಂದ್ರ ವ್ಯಾಪ್ತಿಯಲ್ಲಿ ಬೆಳಿಗ್ಗೆ 11 ರಿಂದ ಸಂಜೆ 4ರವರೆಗೆ ವಿದ್ಯುತ್ ಪೂರೈಕೆ ಇರುವುದಿಲ್ಲ. ಕಾ

27 C