KEA : ಕನ್ನಡ ಕಡ್ಡಾಯ ಪರೀಕ್ಷೆ ಅ.26ಕ್ಕೆ, ಅ.27ಕ್ಕೆ ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆಯು ಬಿಗಿ ಪೊಲೀಸ್ ಬಂದೋಬಸ್ತ್ನಲ್ಲಿ ನಡೆಯಲಿದೆ. The post KEA: ನಾಳೆ ಕನ್ನಡ ಕಡ್ಡಾಯ ಪರೀಕ್ಷೆ; ಅ.27ಕ್ಕೆ ಬಿಗಿ ಬಂದೋಬಸ್ತ್ ನಡೆಯಲಿದೆ ಗ್ರಾಮ ಆಡಳಿತ ಅಧ
Assault case: ಕರ್ತವ್ಯ ನಿರತ ಸಂಚಾರಿ ಪೊಲೀಸ್ ಮೇಲೆ ಕಾರು ಹರಿಸಲು ಮುಂದಾದ ಕಾರು ಚಾಲಕನನ್ನು ಕೊಡಗು ಪೊಲೀಸರು ಬಂಧಿಸಿ, ಜೈಲಿಗೆ ಅಟ್ಟಿದ್ದಾರೆ. The post Assault case: ಟ್ರಾಫಿಕ್ ಪೊಲೀಸ್ ಮೇಲೆಯೇ ಕಾರು ಹರಿಸಿ ಪರಾರಿ ಆಗಿದ್ದ ಚಾಲಕ ಅರೆಸ್ಟ್ fi
Actor Darshan : ನಟ ದರ್ಶನ್ ಜೈಲಿನಲ್ಲಿದ್ದರೂ ಹಳೆಯ ಸಿನಿಮಾಗಳು ಥಿಯೇಟರ್ಗಳಲ್ಲಿ ಸೌಂಡ್ ಮಾಡುತ್ತಿವೆ. ಇತ್ತೀಚೆಗಷ್ಟೇ ದರ್ಶನ್ ಅಭಿನಯದ ಕರಿಯ, ಶಾಸ್ತ್ರಿ ಹಾಗೂ ಪೊರ್ಕಿ ಸಿನಿಮಾಗಳನ್ನು ಮರು ಬಿಡುಗಡೆಗೊಂಡಿತ್ತು. ಇದೀಗ ನವಗ್ರಹ ಸಿ
Bengaluru News : ಪ್ರಿಯಕರನ ಕಣ್ಮುಂದೆಯೇ ಯುವತಿ ಮೇಲೆ ಎರಗಿದ್ದ ಕಾಮುಕರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. The post Bengaluru News : ಪ್ರಿಯಕರನ ಕಣ್ಮುಂದೆಯೇ ಯುವತಿ ಮೇಲೆ ಎರಗಿದ್ದ ಕಾಮುಕರಿಗೆ ಜೀವಾವಧಿ ಶಿಕ್ಷೆ first appeared on Vistara News .
Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಆಶ್ವಿನ ಮಾಸ, ಕೃಷ್ಣ ಪಕ್ಷದ ನವಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ. The post Dina Bhavishya : ಕುಟುಂಬದ ಆಪ್ತರೊಂದಿಗ
Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಆಶ್ವಿನ ಮಾಸ, ಕೃಷ್ಣ ಪಕ್ಷದ ಅಷ್ಟಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ. The post Dina Bhavishya : ಈ ದಿನ ಹೂಡಿಕೆ ವ್ಯವ
ಸ್ತನ ಕ್ಯಾನ್ಸರ್ ಜಾಗೃತಿ ಮಾಸದ ಅಂಗವಾಗಿ ಫೋರ್ಟಿಸ್ ಆಸ್ಪತ್ರೆ ವತಿಯಿಂದ ಪಿಂಕ್ ಸ್ಟ್ರಾಂಗ್ ವಾಕಥಾನ್ ನಡೆಸಲಾಯಿತು. ಮಹಿಳೆಯರು ಸ್ತನಕ್ಯಾನ್ಸರ್ನ ಬಗ್ಗೆ ಜಾಗೃತಿ ಹೊಂದುವುದು ಅವಶ್ಯಕ ಎಂದು ಸಚಿವ ದಿನೇಶ್ ಗುಂಡೂರ
Mallikarjun Kharge: ಚುನಾವಣಾ ಭಾಷಣ ಮಾಡುತ್ತಲೇ ವೇದಿಕೆ ಮೇಲೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅಸ್ವಸ್ಥಗೊಂಡಿದ್ದಾರೆ. The post Mallikarjun Kharge: ಭಾಷಣ ಮಾಡುತ್ತಲೇ ವೇದಿಕೆ ಮೇಲೆ ಅಸ್ವಸ್ಥಗೊಂಡ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ
ಸೈಬರ್ ಸೇಫ್ಟಿ ಅಂಕಣ: ಸಾಮಾಜಿಕ ಮಾಧ್ಯಮ ವ್ಯಸನವು ನಮ್ಮ ಜೀವನವನ್ನು ಎಷ್ಟು ಹಿಡಿದಿಟ್ಟಿದೆ ಎಂದು ಗುರುತಿಸಲು ಸುಲಭ ವಿಧಾನಗಳಿವೆ. ವ್ಯಸನದ ಚಿಹ್ನೆಗಳನ್ನು ಗುರುತಿಸಲು ಸಹಾಯ ಮಾಡಲು 5C ವಿಧಾನ ಎಂಬ ಫ್ರೇಮ್ವರ್ಕ್ ಪ್ರಸ್ತಾ
ರಾಜಮಾರ್ಗ ಅಂಕಣ: ಇಂದು ಶ್ರೀರಾಮ ನವಮಿ. ಯಾವ ಕೋನದಲ್ಲಿ ನೋಡಿದರೂ ರಾಮನ ವ್ಯಕ್ತಿತ್ವದಲ್ಲಿ ಒಂದು ಕಪ್ಪುಚುಕ್ಕೆ ಕೂಡ ಕಂಡು ಬರುವುದು ಸಾಧ್ಯ ಇಲ್ಲ. ಆದ್ದರಿಂದ ರಾಮ ಆಗುವುದು ಎಲ್ಲರಿಗೂ ಕಷ್ಟ! The post ರಾಜಮಾರ್ಗ ಅಂಕಣ: ಶ್ರೀರಾಮ ಆಗ
ಧವಳ ಧಾರಿಣಿ ಅಂಕಣ: ಮಂಥರೆಯ ಪಾತ್ರ ರಾಮಾಯಣದಲ್ಲಿ ಚಿಕ್ಕ ಮತ್ತು ಮಹತ್ವದ ಪಾತ್ರ. ಇನ್ನೇನು ತನ್ನ ಮನಸ್ಸಿನಂತೆ ನಡೆಯುತ್ತದೆ ಎನ್ನುವ ಕನಸಿನ ವಿಹಾರದಲ್ಲಿರುವ ದಶರಥನ ಸೌಧವನ್ನು ನುಚ್ಚುನೂರು ಮಾಡಿದವಳು ಅವಳು. ಆಕಾರದಲ್ಲಿ ಈಕೆ
Iran-israel War Explainer: ಇಸ್ರೇಲ್ ವಿರುದ್ಧ ಯುದ್ಧ ಸನ್ನದ್ಧವಾಗಿ ನಿಂತಿರುವ ಇರಾನ್ ಅದರ ಪ್ರತಿಕ್ರಿಯೆಗಾಗಿ ಕಾಯುತ್ತಿದೆ. ಈ ನಡುವೆ ದೇಶಾದ್ಯಂತ ಯುದ್ಧದ ಸನ್ನಿವೇಶ ಉದ್ಭವವಾಗಿದ್ದು, ಇರಾನ್ ಗೆ ಯುದ್ಧ ನಡೆಸದಂತೆ ತಡೆಯುವ ಪ್ರಯತ್ನವನ್ನ