ಅಹಮದಾಬಾದ್: ಲೋಕಸಭಾ ಚುನಾವಣೆ ಹಿನ್ನೆಯಲ್ಲಿ ಇಂದು ದೇಶದಲ್ಲಿ 3ನೇ ಹಂತದ ಮತದಾನ ನಡೆಯುತ್ತಿದ್ದು, ಬೆಳಿಗ್ಗೆಯಿಂದಲೇ ಮತದಾರರು ಮತಗಟ್ಟೆಗಳಿಗೆ ಆಗಮಿಸಿ ಉತ್ಸಾಹದಲ್ಲಿ ಮತದಾನ ಮಾಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಗು
ಅಕ್ಷಯ ತೃತೀಯ ದಿನದಂದು ಈ ಐದು ಮಂತ್ರಗಳನ್ನು ಪಠಿಸುವವರಿಗೆ ತಮ್ಮ ಮನೆಗಳಲ್ಲಿ ಪ್ರತಿದಿನ ಹಣದ ಮಳೆಗರೆಯುವ ಯೋಗವು ಖಂಡಿತವಾಗಿ ವರವಾಗುತ್ತದೆ. ಅಕ್ಷಯ ಎಂದರೆ ಪ್ರಸರಣ. ಇದನ್ನೇ ಆಧಾರವಾಗಿಟ್ಟುಕೊಂಡು ಅಕ್ಷಯ Read more... The post ಜೀವನದಲ
ಕಟ್ಟಡ ನಿರ್ಮಾಣ ಅಥವಾ ಕಾಮಗಾರಿ ವೇಳೆ ಭಾರೀ ಯಂತ್ರಗಳು ಮತ್ತು ಬುಲ್ಡೋಜರ್ ಗಳ ಶಬ್ಧ ಕಿರಿಕಿರಿ ಉಂಟುಮಾಡುವುದು ಸಾಮಾನ್ಯ. ಇಂತಹ ಕಿರಿಕಿರಿಯನ್ನು ಅನುಭವಿಸ್ತಿದ್ದ ವ್ಯಕ್ತಿಯೊಬ್ಬರು ಕ್ರಿಕೆಟ್ ದಂತಕಥೆ ಸಚಿನ್ Read more... The post ‘ಡಿ
ಜಮ್ಮು ಮತ್ತು ಕಾಶ್ಮೀರದ ಭದ್ರತಾ ಪಡೆಗಳು ಇತ್ತೀಚೆಗೆ ಪೂಂಚ್ನಲ್ಲಿ ಭಾರತೀಯ ವಾಯುಪಡೆಯ (ಐಎಎಫ್) ವಾಹನದ ಮೇಲೆ ದಾಳಿ ಮಾಡಿದ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರ ರೇಖಾಚಿತ್ರಗಳನ್ನು ಬಿಡುಗಡೆ ಮಾಡಿದೆ. ಅವರ Read more... The post BIG NEWS: ಪೂಂಚ
ವಿಚ್ಛೇದನ ಪಡೆಯಲು ಎಲ್ಲಾ ಆರೋಪಗಳನ್ನು ಸಾಬೀತುಪಡಿಸುವ ಅಗತ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ. ತುಮಕೂರಿನ ನಿವಾಸಿಗಳ ನಡುವಿನ ವಿವಾಹವನ್ನು ಹೈಕೋರ್ಟ್ ಅನೂರ್ಜಿತಗೊಳಿಸಿ ವಿಚ್ಛೇದನ ನೀಡಿ ಈ ಮಹತ್ವದ ತೀರ್ಪು Read more...
ಸಾಮಾಜಿಕ ಜಾಲತಾಣಗಳಲ್ಲಿ ಮಾರ್ಪಡಿಸಲಾದ ಹಲವು ವಿಡಿಯೋ ಹಾಗೂ ಫೋಟೋಗಳು ಹರಿದಾಡುತ್ತಲೇ ಇರುತ್ತವೆ. ಅದರಲ್ಲೂ ಲೋಕಸಭಾ ಚುನಾವಣೆ ನಡೆಯುತ್ತಿರುವ ಈ ಸಂದರ್ಭದಲ್ಲಿ ರಾಜಕಾರಣಿಗಳ ವಿಡಿಯೋ ಹಾಗೂ ಫೋಟೋಗಳು ಹೆಚ್ಚು ವೈರಲ್ Read more... The po
ಪ್ರೇಮಸೌಧಕ್ಕೆ ಸಾಕ್ಷಿಯಾಗಿರುವ ಆಗ್ರಾದಲ್ಲೊಂದು ವಿಲಕ್ಷಣ ಪ್ರೇಮ ಘಟನೆ ನಡೆದಿದೆ. ನವವಧು ಮದುವೆಯಾದ 10 ದಿನದವರೆಗೂ ತನ್ನ ಗಂಡನೊಂದಿಗೆ ಮೊದಲ ರಾತ್ರಿ ಕಳೆಯಲು ನಿರಾಕರಿಸಿ ದೂರವಿದ್ದಳು. ದಿನದಿಂದ ದಿನಕ್ಕೆ ವರನಿಂದ Read more... The po
ಬೆಂಗಳೂರು ಗ್ರಾಮಾಂತರ ಜಿಲ್ಲೆಯು ನಾಲ್ಕು ತಾಲ್ಲೂಕುಗಳನ್ನು ಒಳಗೊಂಡು ಪೂರ್ವ ಒಣವಲಯಕ್ಕೆ ಸೇರಿರುತ್ತದೆ. ಪ್ರಮುಖವಾಗಿ ಜಿಲ್ಲೆಯಲ್ಲಿ ತೋಟಗಾರಿಕಾ ಬೆಳೆಗಳಲ್ಲಿ ಹಣ್ಣಿನ ಬೆಳೆಗಳಾದ ಮಾವು, ದ್ರಾಕ್ಷಿ, ಸೀಬೆ, ಬಾಳೆ ಮತ್ತು ದಾ
ಸಂಚಾರಿ ನಿಯಮ ಉಲ್ಲಂಘಿಸುವವರು ಇನ್ಮುಂದೆ ಎಚ್ಚರವಾಗಿರಬೇಕು. ಇಲ್ಲದಿದ್ದರೆ 10 ಸಾವಿರ ರೂ. ದಂಡ ಗ್ಯಾರಂಟಿ. ಟ್ರಾಫಿಕ್ ಕಾನೂನುಗಳು ಮತ್ತು ನಿಬಂಧನೆಗಳ ಜಾಗತಿಕ ಜಾರಿಯು ವಾಹನ ಸವಾರರಿಗೆ ತೀವ್ರವಾದ ದಂಡವನ್ನು Read more... The post ವಾಹನ ಮ
ದೇಹಕ್ಕೆ ಕೆಂಪು ರಕ್ತ ಕಣಗಳು ಎಷ್ಟು ಮುಖ್ಯನೋ ಅಷ್ಟೇ ಮುಖ್ಯ ಬಿಳಿ ರಕ್ತ ಕಣಗಳು ಕೂಡ. ಇವು ನಮ್ಮನ್ನು ರೋಗಗಳ ವಿರುದ್ಧ ಹೋರಾಡಿ ಕಾಪಾಡುತ್ತದೆ. ಹಾಗಾಗಿ ಈ ಬಿಳಿರಕ್ತಕಣಗಳನ್ನು Read more... The post ರೋಗ ನಿರೋಧಕ ಶಕ್ತಿ ಹೆಚ್ಚಾಗಲು ಇವುಗಳ
ಭಾರತದ ನೆರೆ ರಾಷ್ಟ್ರ ನೇಪಾಳದೊಂದಿಗೆ ಯುಗಯುಗಗಳಿಂದ ಸಂಬಂಧವಿದೆ ಎಂಬುದನ್ನು ತೋರಿಸುವ ಹಲವು ಸಾಕ್ಷಿಗಳಿವೆ. ಪೌರಾಣಿಕ ಗ್ರಂಥಗಳಲ್ಲಿ ಮಾತ್ರವಲ್ಲ ದೇವಾಲಯಗಳು ಕೂಡಾ ಹಿಂದುತ್ವವನ್ನೇ ಸಾರುತ್ತವೆ. ವಾಲ್ಮೀಕಿ ಪುರಾಣದಲ್ಲಿ
ಪರಿಸರ ಉಳಿಸೋದು ನಮ್ಮೆಲ್ಲರ ಹೊಣೆ. ಒಂದು ಕಾಗದ ಹಾಳು ಮಾಡಿದರೂ ನಾವು ಪರಿಸರ ನಾಶ ಮಾಡಿದ ಹಾಗೆ. ಹಾಗಾಗಿ ಅನಾವಶ್ಯಕವಾಗಿ ಹಾಳಾಗುವ ಪೇಪರ್ ಬಗ್ಗೆ ಗಮನ ಇರಲಿ. ಈಗ Read more... The post ಕಾಗದ ಉಳಿಸಲು ಇಲ್ಲಿದೆ ಸುಲಭ ಉಪಾಯ first appeared on Kannada Dunia | K
ಕೋಪ ಅತ್ಯಂತ ಸಹಜವಾದ ಭಾವನೆಗಳಲ್ಲೊಂದು. ಆದರೆ ಪದೇ ಪದೇ ಕೋಪ ಬರುವುದು, ಅದನ್ನು ನಿಯಂತ್ರಿಸಲು ಸಾಧ್ಯವಾಗದೇ ಇರುವುದು ಸಹಜವಲ್ಲ. ತುಂಬಾ ಆಕ್ರಮಣಕಾರಿ ರೀತಿಯಲ್ಲಿ ಪ್ರತಿಕ್ರಿಯಿಸುವಿಕೆ ಸ್ವಯಂ-ವಿನಾಶಕ್ಕೆ ಕಾರಣವಾಗಬಹುದು. ಏ
ನವದೆಹಲಿ: ಮೇ 7ರಂದು ಮಂಗಳವಾರ ದೇಶದಲ್ಲಿ ಮೂರನೇ ಹಂತದ ಲೋಕಸಭೆ ಚುನಾವಣೆಗೆ ಮತದಾನ ನಡೆಯಲಿದೆ. 12 ರಾಜ್ಯಗಳ 93 ಲೋಕಸಭಾ ಕ್ಷೇತ್ರಗಳಲ್ಲಿ ಮತ ದಾನ ನಡೆಯಲಿದ್ದು, 17 ಕೋಟಿ Read more... The post ದೇಶದ 93 ಕ್ಷೇತ್ರಗಳಲ್ಲಿ ಇಂದು 3ನೇ ಹಂತದ ಮತದಾನ: ಪ್ರ
ಉತ್ತರ ಪ್ರದೇಶದ ಬಿಜ್ನೋರ್ನಲ್ಲಿ ಮಹಿಳೆಯೊಬ್ಬರು ತನ್ನ ಪತಿಗೆ ಚಿತ್ರಹಿಂಸೆ ನೀಡಿದ್ದಾಳೆ. ಆತನನ್ನು ಕಟ್ಟಿಹಾಕಿ ದೇಹದ ಭಾಗಗಳನ್ನು ಸಿಗರೇಟ್ನಿಂದ ಸುಟ್ಟುಹಾಕಿದ್ದ ಮಹಿಳೆಯನ್ನು ಬಂಧಿಸಲಾಗಿದೆ. ಮೆಹರ್ ಜಹಾನ್ ಎಂಬ ಮಹಿಳ
ಬೆಂಗಳೂರು: ಲೋಕಸಭೆ ಚುನಾವಣೆ ಕರ್ತವ್ಯದ ವೇಳೆಯಲ್ಲೇ ಇಬ್ಬರು ಅಧಿಕಾರಿಗಳು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬೀದರ್ ನ ನಿರ್ಣಾ ಗ್ರಾಮದಲ್ಲಿ ರೈತ ಸಂಪರ್ಕ ಕಚೇರಿಯಲ್ಲಿ ಸಹಾಯಕ ಅಧಿಕಾರಿಯಾಗಿದ್ದ ಆನಂದ(32) ಅವರು ಹೃದಯಾಘಾತದಿ
ಬೇಸಿಗೆ ಬಂತಂದ್ರೆ ವಿಪರೀತ ಬೆವರಿನ ಸಮಸ್ಯೆ. ಅದರಲ್ಲೂ ಕಂಕುಳ ಬೆವರಂತೂ ಮುಜುಗರ ಹುಟ್ಟಿಸುತ್ತೆ. ಕೆಲವರಿಗೆ ಬೆವರು ಅತ್ಯಂತ ದುರ್ನಾತ ಕೂಡ ಬರಬಹುದು. ಬೇಸಿಗೆಯಲ್ಲಿ ಕಂಕುಳಿನಿಂದ ಬೆವರುವುದು ಸಹಜವಾದರೂ ಇದು Read more... The post ಬೇಸಿಗ
ಹೆಣ್ಣು ಮಕ್ಕಳಿಗೆ ಸೀರೆ ಎಂದರೆ ಬಲು ಇಷ್ಟ ಅನ್ನೋದು ಗೊತ್ತಿರೋದೆ. ದುಬಾರಿಯಾದರೂ ರೇಷ್ಮೆ ಸೀರೆ ಕೊಂಡು ಒಮ್ಮೆ ಉಪಯೋಗಿಸಿ ಹಾಗೇ ತೆಗೆದಿಡುತ್ತಾರೆ. ಆದರೆ ವರುಷಗಳು ಕಳೆದ ಮೇಲೆ ಸೀರೆ Read more... The post ‘ರೇಷ್ಮೆ ಸೀರೆ’ ಹಾಳಾಗದಂತೆ ಬಹ
ಯಂಗ್ ಆಗಿ ಕಾಣಬೇಕು ಅನ್ನೋದು ಎಲ್ಲರ ಆಸೆ. ಇದಕ್ಕಾಗಿ ಸಾವಿರಾರು ರೂಪಾಯಿ ಹಣ ಖರ್ಚು ಮಾಡೋರು ಇದ್ದಾರೆ. ಆದರೆ ಇಂದು ನಾವು ಸುಲಭವಾದ ಉಪಾಯ ಹೇಳ್ತೇವೆ ಕೇಳಿ. ಜಪಾನಿ Read more... The post ಸದಾ ಯಂಗ್ ಆಗಿ ಕಾಣಲು ಮುಖಕ್ಕೆ ಹಚ್ಚಿ ಈ ʼಪೇಸ್ಟ್ʼ first a
ಬೆಂಗಳೂರು: 2024-25ನೇ ಸಾಲಿನ ಡಿ.ಇಡಿ, ಡಿ.ಪಿ. ಇಡಿ, ಡಿಪಿಎಸ್ಇ ಕೋರ್ಸುಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಈ ಕೋರ್ಸ್ ಗಳ ಪ್ರವೇಶಕ್ಕೆ ಸರ್ಕಾರಿ ಮಾನ್ಯತೆ ಪಡೆದ ಅನುದಾನಿತ ಮತ್ತು ಅನುದಾನ Read more... The post ಡಿ.ಇಡಿ, ಡಿ.ಪಿ.ಇಡಿ ಪ್ರವೇ
ಬೆಂಗಳೂರು: ರಾಜ್ಯದಲ್ಲಿ ಬಿಯರ್ ಮಾರಾಟದಲ್ಲಿ ಸಾರ್ವಕಾಲಿಕ ದಾಖಲೆ ಸೃಷ್ಟಿಯಾಗಿದೆ. ಅಬಕಾರಿ ಇಲಾಖೆಯ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಏಪ್ರಿಲ್ ನಲ್ಲಿ 48.72 ಲಕ್ಷ ಬಾಕ್ಸ್ ಬಿಯರ್ ಮಾರಾಟವಾಗಿದೆ. ಏಪ್ರಿಲ್ ನಲ್ಲಿ Read more... The post ರಾಜ್
ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಭಾರಿ ಮಳೆ ಆಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ Read more... The post ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ
ಬೆಂಗಳೂರು: ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಮೇ 7 ರಂದು ಮತದಾನ ನಡೆಯಲಿದ್ದು, ಚುನಾವಣಾ ಗುರುತಿನ ಚೀಟಿ(ಎಪಿಕ್ ಕಾರ್ಡ್) ಹಾಗೂ ಭಾರತ ಚುನಾವಣಾ ಆಯೋಗ ನಿಗದಿಪಡಿಸಿರುವ ಪರ್ಯಾಯ ದಾಖಲೆಗಳಲ್ಲಿ Read more... The post ಮತದಾರರ
ಜ್ಯೋತಿಷ್ಯ ಶಾಸ್ತ್ರದಲ್ಲಿ ಅನೇಕ ರತ್ನಗಳ ಬಗ್ಗೆ ಹೇಳಲಾಗಿದೆ. ಯಾವ ರತ್ನ ಧಾರಣೆ ಮಾಡಿದ್ರೆ ಏನು ಲಾಭ ಎಂಬುದನ್ನು ವಿವರಿಸಲಾಗಿದೆ. ಹಾಗೆ ತಾಮ್ರಕ್ಕೂ ಹೆಚ್ಚಿನ ಮಹತ್ವ ನೀಡಲಾಗಿದೆ. ಮನೆಯಲ್ಲಿ ತಾಮ್ರದ Read more... The post ಮನೆಯ ಈ ಜಾಗದಲ
ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದ ಲೋಕಸಭೆ ಚುನಾವಣೆಗೆ ಇಂದು ಮತದಾನ ನಡೆಯಲಿದೆ. ದೇಶದಲ್ಲಿ ಮೂರನೇ ಹಂತದ ಚುನಾವಣೆ ಇದಾಗಿದೆ ಇಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವವರೆಗೆ Read more... The post ರಾಜ್ಯದ 14 ಕ್ಷೇತ್ರಗಳಲ್ಲಿ ಇಂದು ಬೆ
ಇತ್ತೀಚಿನ ದಿನಗಳಲ್ಲಿ ಆರ್ಥಿಕ ಸಮಸ್ಯೆಯಿಂದ ಬಳಲುವವರ ಸಂಖ್ಯೆ ಹೆಚ್ಚು. ಆರ್ಥಿಕ ಸಮಸ್ಯೆಯಿಂದ ಬಳಲುವವರು ಹಗಲು-ರಾತ್ರಿ ದುಡಿದ್ರೂ ಹಣ ಕೈನಲ್ಲಿ ನಿಲ್ಲುವುದಿಲ್ಲ. ಫೆಂಗ್ ಶೂಯಿ ಉಪಾಯಗಳನ್ನು ಪಾಲಿಸಿದ್ರೆ ಆರ್ಥಿಕ ವೃದ್ಧಿಯಾ
ಲೋಕಸಭಾ ಸಾರ್ವತ್ರಿಕ ಚುನಾವಣೆಯ ದೇಶದ ಮೂರನೇ ಹಂತದ ಹಾಗೂ ರಾಜ್ಯದ ಎರಡನೇ ಹಂತದ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದೆ. ಹಾವೇರಿ ಮತ ಕ್ಷೇತ್ರ ವ್ಯಾಪ್ತಿಯ 1982 ಮತಗಟ್ಟೆಗಳಲ್ಲಿ ಸಿಬ್ಬಂದಿಗಳೊಂದಿಗೆ ಮತಯಂತ್ರಗಳು Read more... The post BIG NEWS: ಮ
ಪ್ರಯಾಣಿಕರ ವರ್ತನೆಯಿಂದ ಪದೇ ಪದೇ ಸುದ್ದಿಯಾಗ್ತಿದ್ದ ದೆಹಲಿ ಮೆಟ್ರೋದಂತೆ ಇದೀಗ ಬಿ ಎಂ ಆರ್ ಸಿ ಎಲ್ ಮೆಟ್ರೋ ಕೂಡ ಪ್ರಯಾಣಿಕರ ವರ್ತನೆಗೆ ಗುರಿಯಾಗಿದೆ. ಬೆಂಗಳೂರು ಮೆಟ್ರೋದಲ್ಲಿ ಯುವ Read more... The post ಬೆಂಗಳೂರು ಮೆಟ್ರೋದಲ್ಲಿ ಅನು
ಬೆಂಗಳೂರು: ಹಾಸನ ಪೆನ್ ಡ್ರೈವ್ ಪ್ರಕರಣದ ಹಿಂದೆ ಡಿಸಿಎಂ .ಡಿ.ಕೆ. ಶಿವಕುಮಾರ್ ಅವರಿದ್ದಾರೆ ಎಂದು ಬಿಜೆಪಿ ಮುಖಂಡ ಮತ್ತು ವಕೀಲ ದೇವರಾಜೇಗೌಡ ಆರೋಪಿಸಿದ್ದು, ಈ ಬಗ್ಗೆ ಸ್ಪಷ್ಟನೆ ನೀಡಿರುವ Read more... The post BIG NEWS: ಪೆನ್ ಡ್ರೈವ್ ಬಗ್ಗೆ ಡಿ
ಬೆಂಗಳೂರು: ಮಣ್ಣಿನ ದಿಬ್ಬದ ಮೇಲಿಂದ ಬಿದ್ದು ಜಾರ್ಖಂಡ್ ಯುವಕ ಸಾವನ್ನಪ್ಪಿದ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಚಿಕ್ಕಹೊಸಹಳ್ಳಿಯಲ್ಲಿ ನಡೆದಿದೆ. ವಸತಿ ಸಮುಚ್ಚಯ ನಿರ್ಮಾಣ ಕೆಲಸ ಮಾಡುತ್ತಿದ್ದ Read more... The post ಮಣ್ಣ
ಬೆಂಗಳೂರು: ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ನಾಳೆ ಮತದಾನಕ್ಕೆ ಅವಕಾಶ ದೊರೆತಿಲ್ಲ. ಅವರು ಲೋಕಸಭೆ ಚುನಾವನೆಯಲ್ಲಿ ಮತದಾನಕ್ಕೆ ಅವಕಾಶ ಕೋರಿದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಧಾರವಾಡ ಗ್ರಾಮೀಣ Read more... The post ವಿನಯ್ ಕುಲ
ಬೆಂಗಳೂರು: ಹಾಸನ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಮತ್ತು ವಕೀಲ ದೇವರಾಜೇಗೌಡ ಸುದ್ದಿಗೋಷ್ಠಿ ನಡೆಸಿದ್ದು, ಹಲವು ವಿಚಾರಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಮೂರು ದಿನದ ಹಿಂದೆ Read more... The post ಪೆನ್ ಡ್ರೈವ್
ಬೆಂಗಳೂರು: ರಾಜಧಾನಿ ಬೆಂಗಳೂರಿನ ಹಲವು ಕಡೆ ಆಲಿಕಲ್ಲು ಸಹಿತ ಮಳೆಯಾಗಿದೆ. ಮೆಜೆಸ್ಟಿಕ್, ರಾಜಾಜಿನಗರ, ರೇಸ್ ಕೋರ್ಸ್ ರಸ್ತೆ, ಬಸವೇಶ್ವರ ನಗರ, ಚಾಲುಕ್ಯ ಸರ್ಕಲ್, ಶಾಂತಿನಗರ, ಮೈಸೂರು ರಸ್ತೆ, ಕೆಆರ್ Read more... The post ಬೆಂಗಳೂರಿನಲ್ಲಿ ಆಲ
ಚೆನ್ನೈ: ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ಐವರು ವೈದ್ಯಕೀಯ ವಿದ್ಯಾರ್ಥಿಗಳು ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮದುವೆಯಲ್ಲಿ ಪಾಲ್ಗೊಳ್ಳಲು ಕನ್ಯಾಕುಮಾರಿಗೆ ತೆರಳಿದ್ದ ಅವರು ಖಾಸಗಿ ಬೀಚ್ನಲ್ಲಿ ಈಜಲು ಹೋಗಿದ
ಬೆಂಗಳೂರು: ಕಳೆದ ಮೂರು ತಿಂಗಳಿನಿಂದ ವೇತನ ನೀಡದ ಕಾರಣ ಆರೋಗ್ಯ ಕವಚ 108 ಆಂಬುಲೆನ್ಸ್ ಸಿಬ್ಬಂದಿ ಮುಷ್ಕರಕ್ಕೆ ಸಜ್ಜಾಗಿದ್ದಾರೆ. ಮೇ 6ರ ರಾತ್ರಿ 8 ಗಂಟೆಯಿಂದ ರಾಜ್ಯವ್ಯಾಪಿ ಆಂಬುಲೆನ್ಸ್ Read more... The post ಮುಷ್ಕರ ಕೈಬಿಡದಿದ್ದರೆ ಪರ್ಯಾ
ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಹಾಗೂ ಶಾಸಕ ಹೆಚ್.ಡಿ.ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಹಾಗೂ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ Read more... Th
ಐಪಿಎಲ್ ನಲ್ಲಿ ವಿಕೆಟ್ ಕೀಪರ್ ಗಳ ಪಾತ್ರ ಕೂಡ ತುಂಬಾ ಮುಖ್ಯವಾಗಿರುತ್ತದೆ. ಎಂಎಸ್ ಧೋನಿ ಸೇರಿದಂತೆ ಹಲವಾರು ಯುವ ವಿಕೆಟ್ ಕೀಪರ್ಗಳು ಈ ಬಾರಿ ಐಪಿಎಲ್ ನಲ್ಲಿ ಮಿಂಚಿದ್ದಾರೆ. Read more... The post ಈ ಬಾರಿ ಐಪಿಎಲ್ ನಲ್ಲಿ ಅತಿ ಹೆಚ್ಚು ಬ್ಯಾ
ಬೆಂಗಳೂರು: ಸಿನಿಮಾದಲ್ಲಿ ಅವಕಾಶ ನೀಡುವುದಾಗಿ ಹೇಳಿ ಅಶ್ಲೀಲ ಸಂದೇಶ ರವಾನಿಸಿ, ಕರೆ ಮಾಡಿ ಕಿರುಕುಳ ನೀಡುತ್ತಿರುವ ಆರೋಪ ನಿರ್ದೇಶಕ ಸೂರ್ಯ ವಿರುದ್ಧ ಕೇಳಿಬಂದಿದೆ. ನಟಿ ಅಮೂಲ್ಯ ಗೌಡ ನಿರ್ದೇಶಕ Read more... The post ನಿರ್ದೇಶಕ ಸೂರ್ಯ ವಿ
ಬೆಂಗಳೂರು: ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಹೆಚ್.ಡಿ.ರೇವಣ್ಣ ಬಂಧನ ಕೇಸ್ ಗೆ ಸಂಬಂಧಿಸಿದಂತೆ ಆರೋಪಿ ಸತೀಶ್ ಬಾಬುಗೆ 8 ದಿನಗಳ ಕಾಲ ಎಸ್ಐಟಿ ವಶಕ್ಕೆ ನೋಡಿ ಕೋರ್ಟ್ ಆದೇಶ Read more... The post BREAKING NEWS: ಮಹಿಳೆ ಕಿಡ್ನ್ಯಾಪ್ ಕೇಸ್:
ಹಾಸನ: ಲೈಂಗಿಕ ದೌರ್ಜನ್ಯ ಆರೋಪ ಹಾಗೂ ಸಂತ್ರಸ್ತ ಮಹಿಳೆಯ ಕಿಡ್ನ್ಯಾಪ್ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳು ಮಾಜಿ ಸಚಿವ ಹೆಚ್.ಡಿ.ರೇವಣ್ಣರನ್ನು ಬಂಧಿಸಿದ್ದು, ಇದರ ಹಿಂದೆ ಕಾಂಗ್ರೆಸ್ ಶಾಸಕರೊಬ್ಬರ ಕೈವಾಡವಿದೆ ಎಂದು Read more... The po
ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೇ 7ರಂದು ದೇಶದಲ್ಲಿ 3ನೇ ಹಂತದ ಹಾಗೂ ರಾಜ್ಯದಲ್ಲಿ 2ನೇ ಹಂತದ ಮತದಾನ ನಡೆಯಲಿದೆ. 2ನೇ ಹಂತದಲ್ಲಿ ರಾಜ್ಯದ ಉತ್ತರ ಭಾಗದ ಕ್ಷೇತ್ರಗಳಲ್ಲಿ Read more... The post BIG NEWS: ಲೋಕಸಭಾ ಚುನಾವಣೆ: ಮೇ 7ರಂದು ರ
ಗಿಡಮೂಲಿಕೆಗಳು ಮತ್ತು ಮಸಾಲೆ ಪದಾರ್ಥಗಳಲ್ಲಿ ಹೆಚ್ಚಿನ ಕೀಟನಾಶಕ ಶೇಷಗಳನ್ನು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಅನುಮತಿಸಿದೆ ಎಂಬ ಮಾಧ್ಯಮ ವರದಿಗಳನ್ನು FSSAI ನಿರಾಕರಿಸಿದೆ. ವರದಿಗಳನ್ನು Read more... The post ಮಸ
ಚಿತ್ರರಂಗದಲ್ಲಿ ಯಶಸ್ಸಿನ ಹಾದಿ ಸರಳವಲ್ಲ ಎಂಬುದನ್ನು ಹಲವರು ಹೇಳಿದ್ದಾರೆ. ಅನೇಕರು ಪ್ರತಿ ವರ್ಷ ಮುಂಬೈಗೆ ಸ್ಟಾರ್ಗಳಾಗಲು ಬಂದರೂ ಸ್ಟಾರ್ ಗಿರಿ ಸಿಗುವುದು ಕೆಲವರಿಗೆ ಮಾತ್ರ. ಅಂತಹ ಯಶಸ್ವಿ ತಾರೆಯರ Read more... The post ಒಂದು ಕಾಲದಲ
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶಾಲಾ ವಿದ್ಯಾರ್ಥಿಯ ಮೇಲೆ ಅವನ ಸಹಪಾಠಿಗಳೇ ದೈಹಿಕವಾಗಿ ಮತ್ತು ಲೈಂಗಿಕವಾಗಿ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ನಡೆದಿದೆ. ದೆಹಲಿ ಪೊಲೀಸರು ಘಟನೆಯನ್ನು ದೃಢಪಡಿಸಿದ್ದು 8 Read more... The post ಸಹಪಾಠಿಯ
90 ರ ದಶಕದ ಜನಪ್ರಿಯ ಬಾಲಿವುಡ್ ನಟ ದೀಪಕ್ ತಿಜೋರಿ ಅವರು ಸೈಫ್ ಅಲಿ ಖಾನ್ ಅವರ ಮಾಜಿ ಪತ್ನಿ, ನಟಿ ಅಮೃತಾ ಸಿಂಗ್ ಬಗ್ಗೆ ಆಘಾತಕಾರಿ ಹೇಳಿಕೆ Read more... The post ಸೈಫ್ ಅಲಿಖಾನ್ ಮಾಜಿ ಪತ್ನಿ ಬಗ್ಗೆ ಬಾಲಿವುಡ್ ನಟನ ಶಾಕಿಂಗ್ ಹೇಳಿಕೆ….! first appeared on
ಪುಣೆಯಲ್ಲಿ ನಡೆದ ದುರಂತ ಘಟನೆಯೊಂದರಲ್ಲಿ ತನ್ನ ಸ್ನೇಹಿತರೊಂದಿಗೆ ಕ್ರಿಕೆಟ್ ಆಡುತ್ತಿದ್ದಾಗ ಚೆಂಡು ತನ್ನ ಖಾಸಗಿ ಭಾಗಕ್ಕೆ ಬಡಿದು 11 ವರ್ಷದ ಬಾಲಕ ಮೃತಪಟ್ಟಿದ್ದಾನೆ. ಈ ಘಟನೆ ಸಿಸಿ ಕ್ಯಾಮೆರಾದಲ್ಲಿ Read more... The post Shocking Video | ಕ್ರಿಕ
ಮುಂದಿನ ತಿಂಗಳು T20 ವಿಶ್ವಕಪ್ ನಿಗದಿಯಾಗಿದ್ದು ಅಭಿಮಾನಿಗಳು ವಿಶ್ವಮಟ್ಟದ ಈ ಕ್ರಿಕೆಟ್ ಹಬ್ಬ ನೋಡಲು ಕಾತರರಾಗಿದ್ದಾರೆ. ಈ ಬಾರಿ ಪಂದ್ಯಾವಳಿಯನ್ನು ವೆಸ್ಟ್ ಇಂಡೀಸ್ ಮತ್ತು ಯುಎಸ್ ಜಂಟಿಯಾಗಿ ಆಯೋಜಿಸುತ್ತದ್ದು,. Read more... The post ಟಿ-
ಕರ್ತವ್ಯದ ವೇಳೆ ಸ್ಟೇಷನ್ ಮಾಸ್ಟರ್ ನಿದ್ರೆಗೆ ಜಾರಿದ್ದರಿಂದ ರೈಲು ಗ್ರೀನ್ ಸಿಗ್ನಲ್ ಗಾಗಿ ಸುಮಾರು ಅರ್ಧ ಗಂಟೆ ಕಾದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಇಟಾವಾ ಬಳಿಯ ಉದಿ ಮೋರ್ Read more... The post ಕರ್ತವ್ಯದ ವೇಳೆ ನಿದ್ರೆಗೆ ಜಾರಿದ
ನಮ್ಮ ಒಟ್ಟಾರೆ ಆರೋಗ್ಯ ನಾವು ಸೇವಿಸುವ ಆಹಾರ ಮತ್ತು ವ್ಯಾಯಾಮವನ್ನು ಅವಲಂಬಿಸಿರುತ್ತದೆ. ಪ್ರತಿದಿನ ಬೆಳಗ್ಗೆ ಅನೇಕರು ವಾಕ್ ಮಾಡುತ್ತಾರೆ, ಜಿಮ್ನಲ್ಲಿ ಬೆವರು ಹರಿಸುತ್ತಾರೆ. ನಂತರ ಉಪಾಹಾರ ಸೇವಿಸುವ ಅಭ್ಯಾಸ Read more... The post ವ್ಯ
ತನ್ನ ಕವಚದಲ್ಲಿಯೇ 27 ನಕ್ಷತ್ರಗಳು ಮತ್ತು 9 ರಾಶಿಚಕ್ರಗಳನ್ನು ಒಳಗೊಂಡಿರುವ ಆಂಧ್ರಪ್ರದೇಶದ ತಿರುಪತಿಯ ಬಳಿ ಇರುವ ಶ್ರೀಕಾಳಹಸ್ತಿಯಲ್ಲಿ ನೆಲೆಗೊಂಡಿರುವ ದಕ್ಷಿಣ ಭಾರತದ ಏಕೈಕ ವಾಯು ಲಿಂಗವು ಸೌರವ್ಯೂಹವನ್ನು ನಿಯಂತ್ರಿಸುವ Re
ಎಟಿಎಂ ಕಾರ್ಡ್ ಟ್ರ್ಯಾಪ್ ಹೆಸರಿನ ಹೊಸ ಎಟಿಎಂ ಹಗರಣವೊಂದು ಬೆಳಕಿಗೆ ಬಂದಿದೆ. ಇದು ನಿಮ್ಮ ಹಣ ಮತ್ತು ವೈಯಕ್ತಿಕ ಮಾಹಿತಿಯನ್ನು ಕದಿಯಲು ಕಳ್ಳರು ಬಳಸುವ ವಂಚನೆಯ ಹೊಸ ವಿಧಾನವಾಗಿದೆ. Read more... The post ʼಎಟಿಎಂʼ ಕಾರ್ಡ್ ಟ್ರ್ಯಾಪ್ ಸ್ಕ್
ತುಮಕೂರು: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ದಂಡಿಪುರ ವಿಜಯಾನಂದ ಕ್ರಾಸ್ Read more... The post KSRTC ಬಸ್- ಬೈಕ್ ಅಪಘಾತ; ಯು
ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ, ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಹೇಳಿಕೆ ಆಧರಿಸಿ ಎಸ್ಐಟಿ ಅಧಿಕಾರಿಗಳು ಶಾಸಕ ಹೆಚ್.ಡಿ.ರೇವಣ್ಣ ಅವರ ಬೆಂಗಳೂರು ನಿವಾಸದಲ್ಲಿ ಸ್ಥಳ Read more... The
ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು, ಓರ್ವ ಸಾವನ್ನಪ್ಪಿದ್ದು, ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಹೂಗ್ಲಿ ಜಿಲ್ಲೆಯ ಪಾಂಡುವಾ ಎಂಬಲ್ಲಿ ಈ ದುರಂತ ಸಂಭವಿಸಿದೆ. ಮಕ್ಕಳ ಗುಂಪು Read more... The post BIG NE
ಬಜಾಜ್ ಆಟೋ ತನ್ನ CNG ಚಾಲಿತ ಮೋಟಾರ್ಸೈಕಲ್ ಅನ್ನು ಬಿಡುಗಡೆ ಮಾಡಲು ಸಜ್ಜಾಗಿದೆ. ಜೂನ್ 18ರಂದು ಈ ಬಜಾಜ್ ಸಿಎನ್ಜಿ ಬೈಕ್ ರಸ್ತೆಗಿಳಿಯಲಿದೆ. ಬಜಾಜ್ ಆಟೋ ವ್ಯವಸ್ಥಾಪಕ ನಿರ್ದೇಶಕ Read more... The post ಪೆಟ್ರೋಲ್ ಅಲ್ಲ ಗ್ಯಾಸ್ ಮೂಲಕ ಓಡಲ
ನಿನ್ನೆ ನಡೆದ ಐಪಿಎಲ್ ನ 54ನೇ ಪದ್ಯದಲ್ಲಿ ಕೆಕೆಆರ್ ತಂಡ ಲಕ್ನೋ ಎದುರು 98 ರನ್ ಗಳಿಂದ ಭರ್ಜರಿ ಜಯ ಸಾಧಿಸುವ ಮೂಲಕ ಈ ಬಾರಿಯ ಐಪಿಎಲ್ ಅಂಕಪಟ್ಟಿಯಲ್ಲಿ Read more... The post ಪಾಯಿಂಟ್ ಟೇಬಲ್ ಅಲ್ಲಿ ಮೊದಲನೇ ಸ್ಥಾನಕ್ಕೆ ಜಿಗಿದ ಕೆಕೆಆರ್ ತಂಡ firs
ಐಪಿಎಲ್ ನಲ್ಲಿ ಕೆಲ ಬ್ಯಾಟ್ಸ್ಮ್ಯಾನ್ ಗಳು ನಿಧಾನಗತಿಯ ಬ್ಯಾಟಿಂಗ್ ಮಾಡುವ ಮೂಲಕ ಫೋರ್ಗಳನ್ನೇ ಹೆಚ್ಚಾಗಿ ಬಾರಿಸುತ್ತಿರುತ್ತಾರೆ. ತಮ್ಮ ತಂಡಕ್ಕೆ ಕೊನೆಯ ಹಂತದವರೆಗೂ ಬೆನ್ನೆಲುಬಾಗಿ ನಿಲ್ಲುತ್ತಾರೆ. ಈ ಬಾರಿಯ ಐಪಿಎಲ್ Read more...
ದಾವಣಗೆರೆ: ಚಾಲಕನ ನಿಯಂತ್ರಣತಪ್ಪಿ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಹುಣಸೇಕಟ್ಟೆ ಗ್ರಾಮದ ಬಳಿ ನಡೆದಿದೆ. ಕೊರೇಶಪ್ಪ (65) Read more... The post
ಬಾಗಲಕೋಟೆ: ಚುನಾವಣಾ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳದ ಬಸ್ ನಿಲ್ದಾಣದ ಬಳಿ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಮೃತ ಚುನಾವಣಾ ಸಿಬ್ಬಂದಿ. ಬಿದರಿ ಸರ್ಕಾರಿ ಶಾಲೆಯ Read more... The pos
ಬೆಂಗಳೂರು: ನಮ್ಮ ಮೆಟ್ರೋ ರೈಲಿನಲ್ಲಿ ಮತ್ತೊಂದು ಅಸಭ್ಯ ವರ್ತನೆ ಪ್ರಕರಣ ಬೆಳಕಿಗೆ ಬಂದಿದೆ. ಯುವಕ-ಯುವತಿ ಮೆಟ್ರೋ ರೈಲಿನಲ್ಲಿ ಅಸಭ್ಯವಾಗಿ ವರ್ತಿಸಿರುವ ವಿಡಿಯೋ ವೈರಲ್ ಆಗಿದ್ದು, ಬಿಎಂಆರ್ ಸಿಎಲ್ ಗೆ Read more... The post ನಮ್ಮ ಮೆಟ್ರೋ
ಬೆಂಗಳೂರು: ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹೆಚ್.ಡಿ.ರೇವಣ್ಣರನ್ನು ಎಸ್ಐಟಿ ಬಂಧಿಸಿದ್ದು, ಇದೇ ಪ್ರಕರಣದಲ್ಲಿ ರೇವಣ್ಣ ಪತ್ನಿ ಭವಾನಿ ರೇವಣ್ಣಗೂ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ಸಂಸದ Read m
ಮಂಡ್ಯ: ರಾಜ್ಯದಲ್ಲಿ ಮತ್ತೊಂದು ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಅದು ಆರೋಗ್ಯ ಇಲಾಖೆಯ ಕ್ವಾಟರ್ಸ್ ನಲ್ಲಿಯೇ ಇಂತದ್ದೊಂದು ಕೃತ್ಯವೆಸಗಲಾಗುತ್ತಿತ್ತು ಎಂಬುದು ಆಘಾತಕ್ಕೆ ಕಾರಣವಾಗಿದೆ. ಮಂಡ್ಯ Read
ಹರ್ನೆ: ಜರ್ಮನಿಯಲ್ಲಿ ನಡೆದ ಬೆತ್ತಲೆ ಫುಟ್ಬಾಲ್ ಪಂದ್ಯದ ಫೋಟೋ ವೈರಲ್ ಆಗಿದೆ. ಕ್ರೀಡೆಯ ವಾಣಿಜ್ಯೀಕರಣದ ವಿರುದ್ಧ ಪ್ರತಿಭಟಿಸಲು ನೇಕೆಡ್ ಮತ್ತು ಕ್ಲೆಡ್ ತಂಡಗಳ ನಡುವೆ ಹರ್ನೆಯ ಪಂದ್ಯ ನಡೆದಿದೆ. Read more... The post ಜರ್ಮನಿಯಲ್ಲಿ ಬೆತ
ರಾಂಚಿ: ಲೋಕಸಭಾ ಚುನಾವಣೆ ಸಂದರ್ಭದಲ್ಲಿಯೇ ಜಾರ್ಖಂಡ್ ನಲ್ಲಿ ಇಡಿ ಅಧಿಕಾರಿಗಳು ಬೃಹತ್ ದಾಳಿ ನಡೆಸಿದ್ದಾರೆ. ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಅವರ ಆಪ್ತ ಕಾರ್ಯದರ್ಶಿ ಮನೆಯಲ್ಲಿ ಬರೋಬ್ಬರಿ 20 Read more... The post BREAKING NEWS: ಜಾರ್ಖಂ
ಬೆಂಗಳೂರು: ವೈದ್ಯಕೀಯ ಕೋರ್ಸ್ ಗಳ ಪ್ರವೇಶಾತಿಗೆ ಭಾನುವಾರ ನಡೆಸಿದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ –ನೀಟ್ ಯಶಸ್ವಿಯಾಗಿ ನಡೆದಿದೆ. ಆದರೆ, ಪಠ್ಯಕ್ರಮ ಹೊರತಾದ ಪ್ರಶ್ನೆ ಕೇಳಲಾಗಿದೆ ಎಂಬ Read more... The post ನೀಟ್ ಪರೀಕ್ಷೆ
ಬೆಂಗಳೂರು: ಹೆತ್ತ ತಾಯಿಯನ್ನೇ ಕೊಲೆ ಮಾಡಿದ್ದ ಪುತ್ರನನ್ನು ಖುಲಾಸೆಗೊಳಿಸಿ ಅಧೀನ ನ್ಯಾಯಾಲಯ ನೀಡಿದ್ದ ಆದೇಶವನ್ನು ಹೈಕೋರ್ಟ್ ರದ್ದು ಮಾಡಿದೆ. ಸಮುದಾಯ ಸೇವೆ ಮಾಡುವ ಶಿಕ್ಷೆ ವಿಧಿಸಲಾಗಿದೆ. ಕೊಡಗು ಮೂಲದ Read more... The post ಹೆತ್ತ ತಾಯ
ಅಮೇಥಿ: ಉತ್ತರ ಪ್ರದೇಶದ ಅಮೇಥಿಯಲ್ಲಿರುವ ತನ್ನ ಪಕ್ಷದ ಕಚೇರಿಯ ಮೇಲೆ ಭಾನುವಾರ ಮಧ್ಯರಾತ್ರಿ ಬಿಜೆಪಿ ಗೂಂಡಾಗಳು ದಾಳಿ ನಡೆಸಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ. ಇದರಲ್ಲಿ ಕೆಲವು ಕಾಂಗ್ರೆಸ್ ಕಾರ್ಯಕರ್ತರಿಗೂ Read more... The post ಅಮೇ
ಬೆಂಗಳೂರು: ಕಳೆದ ಮೂರು ತಿಂಗಳಿನಿಂದ ವೇತನ ನೀಡದ ಕಾರಣ ಆರೋಗ್ಯ ಕವಚ 108 ಆಂಬುಲೆನ್ಸ್ ಸಿಬ್ಬಂದಿ ಮುಷ್ಕರಕ್ಕೆ ಸಜ್ಜಾಗಿದ್ದಾರೆ. ಮೇ 6ರ ರಾತ್ರಿ 8 ಗಂಟೆಯಿಂದ ರಾಜ್ಯವ್ಯಾಪಿ ಆಂಬುಲೆನ್ಸ್ Read more... The post ಮೂರು ತಿಂಗಳಿನಿಂದ ಸಿಗದ ವೇತನ:
ಶಿವಮೊಗ್ಗ: ರಾಜ್ಯ ಸರ್ಕಾರದಿಂದ ಇನ್ನು 2-3 ದಿನಗಳಲ್ಲಿ ರೈತರ ಖಾತೆಗೆ ಬರ ಪರಿಹಾರ ಮೊತ್ತ ಜಮಾ ಆಗಲಿದೆ ಎಂದು ಮಾಜಿ ಸಚಿವ ಟಿ.ಬಿ. ಜಯಚಂದ್ರ ಹೇಳಿದ್ದಾರೆ. ಶಿವಮೊಗ್ಗ ಜಿಲ್ಲೆ Read more... The post ರೈತರ ಖಾತೆಗೆ ಬರ ಪರಿಹಾರ ಹಣ ಜಮಾ: ಟಿ.ಬಿ. ಜಯಚ
ಅಮರಾವತಿ: ಧರ್ಮಾಧಾರಿತ ಮೀಸಲಾತಿ ನೀತಿ ಬಗ್ಗೆ ಬಿಜೆಪಿ ವಿರೋಧದ ನಡುವೆ ಆಂಧ್ರಪ್ರದೇಶದಲ್ಲಿ ಬಿಜೆಪಿ ಮಿತ್ರ ಪಕ್ಷವಾಗಿರುವ ಟಿಡಿಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ಮುಂದುವರೆಸುವುದಾಗಿ ಘೋಷಿಸಿದೆ. ಇದ
ಬೆಂಗಳೂರು: ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಮುಖ್ಯಸ್ಥ ಬಿ.ಕೆ. ಸಿಂಗ್ ಮಾಧ್ಯಮ ಪ್ರಕಟಣೆ ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದ ವಿಡಿಯೋ ಹಂಚುವುದು Read more... The post ಜ
ಪದೇ ಪದೇ ಮುಖ ತೊಳೆಯುವುದು ಒಳ್ಳೆಯದು ಎಂಬುದೇನೋ ನಿಜ. ಆದರೆ ನಿಮ್ಮ ತ್ವಚೆಯ ಪ್ರಕಾರಕ್ಕೆ ಅನುಗುಣವಾಗಿ ಇದರ ಪರಿಣಾಮಗಳು ಪ್ರಭಾವ ಬೀರುತ್ತವೆ. ಹಾಗಿದ್ದರೆ ಯಾರು ಪದೇ ಪದೇ ಮುಖ Read more... The post ಯಾರು ಪದೇ ಪದೇ ಮುಖ ತೊಳೆಯಬೇಕು…? first appeared
ಇನ್ನೊಬ್ಬರ ಬಗ್ಗೆ ಮಾತನಾಡುವುದಕ್ಕೆ ನಮ್ಮ ನಾಲಿಗೆ ಯಾವತ್ತೂ ಮುಂದಿರುತ್ತದೆ. ಆದರೆ ನಮ್ಮ ಕಾಮೆಂಟ್ ನಿಂದ ಅವರ ಮನಸ್ಸಿನ ಮೇಲೆ ಯಾವ ರೀತಿ ಪ್ರಭಾವ ಬೀರುತ್ತದೆ ಎಂಬುದನ್ನು ಯಾವತ್ತಾದರೂ ಯೋಚನೆ Read more... The post ಯೋಚಿಸಿ ಒಮ್ಮೆ ನೆಗೆ
ಚಂಡೀಗಢ: ಪೂಂಚ್ ಭಯೋತ್ಪಾದಕ ದಾಳಿ ಬಿಜೆಪಿಯ ಚುನಾವಣಾ ಪೂರ್ವ ಸ್ಟಂಟ್ ಎಂದು ಪಂಜಾಬ್ನ ಮಾಜಿ ಮುಖ್ಯಮಂತ್ರಿ ಮತ್ತು ಜಲಂಧರ್ನ ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ಚರಣ್ ಜಿತ್ ಸಿಂಗ್ ಚನ್ನಿ Read more... The post ಪೂಂಚ್ ಭಯೋತ್ಪಾದನಾ ದಾಳಿ ಬಿ
ಮೊಡವೆ ಎಂಬುದು ಸಾಮಾನ್ಯವಾದ ತ್ವಚೆ ಸಂಬಂಧಿ ಸಮಸ್ಯೆಯಾಗಿದೆ. ಇದು ಯಾರಿಗೆ ಬೇಕಾದರೂ ಯಾವುದೇ ಸಂದರ್ಭದಲ್ಲೂ ಉಂಟಾಗಿಬಿಡಬಹುದು. ಕೆಲವೊಂದು ಸಂದರ್ಭಗಳಲ್ಲಿ ಈ ಮೊಡವೆಗಳು ಮಾಯವಾದರೂ ಸಹ ಮುಖದ ಮೇಲೆ ಕಲೆಯನ್ನು Read more... The post ಮೊಡವೆ
ಬೆಳಗಾವಿ: ಈ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನಗಳು ಬರುತ್ತವೆ. ಚುನಾವಣೆಯ ನಂತರ ರಾಜ್ಯ ಸರ್ಕಾರ ಬದಲಾವಣೆಯಾಗುತ್ತದೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯ Read more... The post ಚುನಾವಣ
ಮೊಟ್ಟೆ ಆರೋಗ್ಯಕ್ಕೆ ಒಳ್ಳೆಯದು. ಇದು ಎಲ್ಲರಿಗೂ ತಿಳಿದ ಸಂಗತಿ. ಇತ್ತೀಚಿನ ದಿನಗಳಲ್ಲಿ ಸಸ್ಯಹಾರಿಗಳು ಕೂಡ ಮೊಟ್ಟೆ ಸೇವನೆ ಶುರು ಮಾಡಿದ್ದಾರೆ. ಮೊಟ್ಟೆ ಸೇವನೆ ಬಗ್ಗೆ ಸರಿಯಾಗಿ ತಿಳಿದಿರಬೇಕು. ಕೆಲವೊಮ್ಮೆ Read more... The post ʼಮೊಟ್ಟೆ
ರಾಮನಗರ: ಮದುವೆ ಸಮಾರಂಭದಲ್ಲಿ ಐಸ್ ಕ್ರೀಮ್ ಸೇವಿಸಿ 80 ಜನರು ಅಸ್ವಸ್ಥರಾದ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ನಡೆದಿದೆ. ಅಸ್ವಸ್ಥರಾದ 50 ಜನರನ್ನು ಮಾಗಡಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ Read more... The post ಮದುವೆ ಸಮಾರಂಭದಲ್ಲ
ಬೆಂಗಳೂರು: ಪಾಲಿಕೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ನೌಕರರು ಮತ್ತು ಅವಲಂಬಿತರಿಗೆ ಆರೋಗ್ಯ ಸೌಲಭ್ಯ ಕಲ್ಪಿಸಲು ಬಿಬಿಎಂಪಿ ಮುಂದಾಗಿದ್ದು, ಪಿಂಚಣಿದಾರರ ಆರೋಗ್ಯ ರಕ್ಷಾ ಯೋಜನೆ ಆರಂಭಿಸಲಿದೆ. ನಿವೃತ್ತ ನೌಕರರು ಮತ್ತು Read more..
ಹೊಸದಾಗಿ ತಯಾರಿಸಿದ್ದು, ಹಳೆಯದು ಉಳಿದದ್ದು, ಬೇಕಿರುವುದು ಬೇಡದ್ದು ಎಲ್ಲವನ್ನೂ ಫ್ರಿಜ್ ನಲ್ಲಿ ತುರುಕಿಡುವ ಅಭ್ಯಾಸ ನಿಮಗಿದೆಯೇ. ಹಾಗಿದ್ದರೆ ಖಂಡಿತಾ ನಿಮ್ಮ ಫ್ರಿಜ್ ವಾಸನೆ ಬರುತ್ತಿರುತ್ತದೆ. ಇದನ್ನು ಹೋಗಲಾಡಿಸುವುದು ಹ
ಹೊಟ್ಟೆಯಲ್ಲಿ ಕಲ್ಮಶ ಸೇರಿಕೊಂಡು ಪದೇ ಪದೇ ನಿಮಗೆ ಹೊಟ್ಟೆ ನೋವಿನ ಸಮಸ್ಯೆ ಕಾಡುತ್ತಿರಬಹುದು ಇಲ್ಲವೇ ವಾಯು ಸಮಸ್ಯೆ ಅಥವಾ ಪದೇ ಪದೇ ಬೇಧಿಯಾಗಬಹುದು. ಇದನ್ನು ತಡೆಯಲು ಈ ಪಾನೀಯಗಳನ್ನು Read more... The post ಹೊಟ್ಟೆಯಲ್ಲಿರುವ ಕಲ್ಮಶವನ್
ಇತ್ತೀಚಿನ ದಿನಗಳಲ್ಲಿ ಕೂದಲಿನ ಸಮಸ್ಯೆ ಹೆಚ್ಚಾಗಿದೆ. ಕೂದಲು ಬೆಳ್ಳಗಾಗುವುದು, ಉದುರುವುದು, ಹೊಟ್ಟು, ಒಣ ಕೂದಲು ಹೀಗೆ ಒಂದಲ್ಲ ಒಂದು ಸಮಸ್ಯೆಯಿಂದ ಬಳಲುತ್ತಿದ್ದಾರೆ ಜನರು. ಇದಕ್ಕೆ ಮುಖ್ಯ ಕಾರಣ Read more... The post ದಾಸವಾಳದಲ್ಲಿದೆ ಕ
ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದಲ್ಲಿ ಲೋಕಸಭೆ ಚುನಾವಣೆ ನಡೆಯುತ್ತಿರುವ 14 ಕ್ಷೇತ್ರಗಳಲ್ಲಿ, ಬಹಿರಂಗ ಪ್ರಚಾರಕ್ಕೆ ಭಾನುವಾರ ಸಂಜೆ ತೆರೆ ಬಿದ್ದಿದೆ. ಸೋಮವಾರ ಅಭ್ಯರ್ಥಿಗಳು ಮನೆ ಮನೆ ಪ್ರಚಾರ ನಡೆಸಿ Read more... The post ಮತದಾರರ ಮನ
ಎಣ್ಣೆಯುಕ್ತ ಆಹಾರವನ್ನು ಮಕ್ಕಳು ಮಾತ್ರವಲ್ಲ ದೊಡ್ಡವರು ಕೂಡ ಇಷ್ಟಪಡುತ್ತಾರೆ. ಇದನ್ನು ಸೇವಿಸಿದರೆ ಆರೋಗ್ಯ ಹಾಳಾಗುತ್ತದೆ ಎಂದು ತಿಳಿದರೂ ಕೆಲವರು ಅದನ್ನೇ ಹೆಚ್ಚು ಸೇವಿಸುತ್ತಾರೆ. ಅಂತವರು ಈ ಎಣ್ಣೆಯುಕ್ತ ಆಹಾರ Read more... The post
ರಾತ್ರಿ ವೇಳೆ ಓದಿ ಮಲಗುವ ಅಭ್ಯಾಸ ಅನೇಕರಿಗಿರುತ್ತದೆ. ನಿದ್ರೆ ಬಂದ ವೇಳೆ ಪುಸ್ತಕದ ಮೇಲೆಯೇ ತಲೆಯಿಟ್ಟು ಮಲಗಿಬಿಡ್ತಾರೆ. ರಾತ್ರಿ ವೇಳೆ ಪುಸ್ತಕದ ಮೇಲೆ ತಲೆಯಿಟ್ಟು ಮಲಗುವುದು ಅಶುಭ ಸಂಕೇತ. Read more... The post ನೀವು ಪುಸ್ತಕದ ಮೇಲೆ ತಲ
ಜೀವನದಲ್ಲಿ ಸುಖ-ಶಾಂತಿ ಪ್ರಾಪ್ತಿಗಾಗಿ ಪುರಾಣದಲ್ಲಿ ನಿಯಮಗಳನ್ನು ಹೇಳಲಾಗಿದೆ. ವಿಷ್ಣು ಪುರಾಣದಲ್ಲಿ ಹೇಳಿದಂತೆ ಗೃಹಸ್ಥರು ಪಾಲನೆ ಮಾಡಿದ್ರೆ ವಿಷ್ಣು, ಮಹಾಲಕ್ಷ್ಮಿ ಜೊತೆ ಎಲ್ಲ ದೇವಾನುದೇವತೆಗಳು ಪ್ರಸನ್ನರಾಗ್ತಾರೆ. ಯಾರ
ಎಲ್ಲ ಕೆಲಸವನ್ನು ಸರಿಯಾಗಿ ಮಾಡಬೇಕೆಂದುಕೊಂಡು ಕಚೇರಿಗೆ ಹೋಗ್ತೇವೆ. ಆದ್ರೆ ಕಚೇರಿಯಲ್ಲಿ ಕೆಲಸ ಮಾಡೋ ಮನಸ್ಸಿರೋದಿಲ್ಲ. ಮುಟ್ಟಿದ್ದೆಲ್ಲ ಹಾಳು ಎನ್ನುವಂತಾಗುತ್ತದೆ. ಇಂಥ ಅನುಭವ ನಿಮಗೂ ಆದ್ರೆ ಮೊದಲು ನೀವು ಕುಳಿತುಕೊಳ್ಳುವ
ಸ್ವಪ್ನ ಶಾಸ್ತ್ರದ ಪ್ರಕಾರ ಕನಸಿಗೆ ಅನೇಕ ಅರ್ಥಗಳಿವೆ. ಪ್ರತಿಯೊಂದು ಕನಸು ಮುಂದಿನ ದಿನಗಳಲ್ಲಿ ನಡೆಯುವ ಘಟನೆಗಳ ಬಗ್ಗೆ ಮುನ್ಸೂಚನೆ ನೀಡುತ್ತದೆ. ಅನೇಕರಿಗೆ ಕನಸಿನಲ್ಲಿ ಹಾವು ಕಾಣಿಸಿಕೊಳ್ಳುತ್ತದೆ. ಸ್ವಪ್ನ ಶಾಸ್ತ್ರದಲ್ಲಿ
ಬೆಂಗಳೂರು: ಮಹಿಳೆ ಅಪಹರಣ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಹೆಚ್.ಡಿ. ರೇವಣ್ಣ ಅವರನ್ನು 4ದಿನಗಳ ಕಾಲ ಎಸ್ಐಟಿ ವಶಕ್ಕೆ ನೀಡಲಾಗಿದೆ. ನ್ಯಾಯಾಧೀಶರಾದ ರವೀಂದ್ರ ಕಟ್ಟಿಮನಿ ಆದೇಶಿಸಿದ್ದಾರೆ. ನಿನ್ನೆ ಸಂಜೆ ಬಂಧಿಸಲಾಗಿದ್ದ Read more... The post B
‘ಲಾರ್ಡ್ ಆಫ್ ದಿ ರಿಂಗ್ಸ್’ ಟ್ರೈಲಾಜಿ ಮತ್ತು ‘ಟೈಟಾನಿಕ್’ ನಲ್ಲಿನ ಶಕ್ತಿಯುತ ಅಭಿನಯಕ್ಕಾಗಿ ಹೆಸರುವಾಸಿಯಾದ ಹಿರಿಯ ಇಂಗ್ಲಿಷ್ ನಟ ಬರ್ನಾರ್ಡ್ ಹಿಲ್(79) ನಿಧನರಾಗಿದ್ದಾರೆ. ಬಾರ್ಬರಾ ಡಿಕ್ಸನ್ ಈ ಸುದ್ದಿಯನ್ನು Read more... The post BREAKING