SENSEX
NIFTY
GOLD
USD/INR

Weather

28    C
... ...View News by News Source
IPL 2024: ಪ್ಲೇಆಫ್ ಪ್ರವೇಶಿಸಲು ಯಾವ ತಂಡ ಇನ್ನೆಷ್ಟು ಪಂದ್ಯ ಗೆಲ್ಲಬೇಕು? ಇಲ್ಲಿದೆ ಮಾಹಿತಿ

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ​ (ಐಪಿಎಲ್ 2024) 17ನೇ ಆವೃತ್ತಿಯ ಲೀಗ್ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಇದಾಗ್ಯೂ ಯಾವುದೇ ತಂಡ ಅಧಿಕೃತವಾಗಿ ಪ್ಲೇಆಫ್ ಪ್ರವೇಶಿಸಿಲ್ಲ. ಹೀಗಾಗಿ ಮುಂದಿನ ಪಂದ್ಯಗಳಲ್ಲಿ ಪ್ಲೇಆಫ್

6 May 2024 12:31 pm
‘ಹೌಸ್​ಫುಲ್ 5’ ಸಿನಿಮಾದ ಭಾಗವಾಗಲಿದ್ದಾರೆ ಅಭಿಷೇಕ್ ಬಚ್ಚನ್; ನಗಿಸೋಕೆ ರೆಡಿ ಆದ ಸ್ಟಾರ್ ಹೀರೋ

ಅಕ್ಷಯ್ ಕುಮಾರ್, ಅನಿಲ್ ಕಪೂರ್, ನಾನಾ ಪಾಟೇಕರ್, ರಿತೇಶ್ ದೇಶ್​ಮುಖ್​, ಚಂಕಿ ಪಾಂಡೆ ‘ಹೌಸ್​​ಫುಲ್ 5’ನಲ್ಲಿ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಅಭಿಷೇಕ್ ಬಚ್ಚನ್ ಅವರು ಈ ಚಿತ್ರದ ಭಾಗವಾಗಿದ್ದಾರೆ. ಆಗಸ್ಟ್​ನಲ್ಲಿ ಲಂಡ್​​ನಲ

6 May 2024 12:29 pm
ಲೋಕಸಭೆ ಚುನಾವಣೆ: ಮೇ 7ರಂದು 3ನೇ ಹಂತದ ಮತದಾನ, ಕರ್ನಾಟಕದ ಯಾವ ಕ್ಷೇತ್ರಗಳಿಗೆ ವೋಟಿಂಗ್? ಇಲ್ಲಿದೆ ವಿವರ

Lok Sabha Elections Phase 3 polls: ಲೋಕಸಭೆ ಚುನಾವಣೆ ಮೊದಲ ಹಾಗೂ ಎರಡನೇ ಹಂತದ ಮತದಾನ ಕ್ರಮವಾಗಿ ಏಪ್ರಿಲ್ 19ರಂದು ಮತ್ತು ಏಪ್ರಿಲ್ 26ರಂದು ನಡೆದಿದೆ. 2ನೇ ಹಂತದಲ್ಲಿ ಕರ್ನಾಟಕದ ದಕ್ಷಿಣದ ಜಿಲ್ಲೆಗಳ 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನವಾಗಿತ್ತು. ಇದ

6 May 2024 12:21 pm
Bomb Threat: ದೆಹಲಿ ಬಳಿಕ ಅಹಮದಾಬಾದ್​ನ ಶಾಲೆಗಳಿಗೆ ಬಾಂಬ್​ ಬೆದರಿಕೆ

ದೆಹಲಿ ಬಳಿಕ ಅಹಮದಾಬಾದ್​ನ ಶಾಲೆಗಳಿಗೆ ಬಾಂಬ್​ ಬೆದರಿಕೆ ಇ-ಮೇಲ್ ಬಂದಿದೆ. ಕಳೆದ ಎರಡು ದಿನಗಳ ಹಿಂದೆ ದೆಹಲಿಯ ಸುಮಾರು 100ಕ್ಕೂ ಅಧಿಕ ಶಾಲೆಗಳಿಗೆ ಬಾಂಬ್​ ಬೆದರಿಕೆ ಸಂದೇಶ ಇ-ಮೇಲ್ ಮೂಲಕ ಬಂದಿತ್ತು.ಪ್ರಾಥಮಿಕ ವರದಿಗಳ ಪ್ರಕಾರ,

6 May 2024 12:16 pm
ಸೈಬರ್​ ಕ್ರೈಂ: 5.17 ಕೋಟಿ ರೂ. ಕಳೆದುಕೊಂಡ ಬೆಂಗಳೂರು ಉದ್ಯಮಿ

ಬೆಂಗಳೂರಿನಲ್ಲಿ ಸೈಬರ್​ ಕಳ್ಳರ ಹಾವಳಿ ಹೆಚ್ಚಾಗಿದೆ. ಅನೇಕ ವಿಧವಾದ ಸೈಬರ್​ ಕಳ್ಳತನ ಪ್ರಕರಣ ಬೆಳಕಿಗೆ ಬರುತ್ತಿವೆ. ಸೈಬರ್​ ಕಳ್ಳರ ಹಾವಳಿ ಪೊಲೀಸರ ನಿದ್ದೆಗೆಡೆಸಿದೆ. ಸೈಬರ್​ ಕ್ರೈಂ ಬಗ್ಗೆ ಪೊಲೀಸರು ಅದೆಷ್ಟು ಜಾಗೃತಿ ಮೂಡ

6 May 2024 12:06 pm
ಲೋಕಸಭಾ ಚುನಾವಣೆ 2024: ಭಾರತದ ಚುನಾವಣಾ ಪ್ರಕ್ರಿಯೆ ನೋಡಲು ಬಂದ 23 ದೇಶಗಳ 75 ಪ್ರತಿನಿಧಿಗಳು

ಲೋಕಸಭೆ ಚುನಾವಣೆ ಆರಂಭವಾಗಿದೆ. ಈ ಬಾರಿಯ ಚುನಾವಣೆಯಲ್ಲಿ 400 ಸ್ಥಾನಗಳ ಗುರಿಯೊಂದಿಗೆ ಬಿಜೆಪಿ ಅಖಾಡಕ್ಕಿಳಿದಿದೆ. ಇದೇ ಸಂದರ್ಭದಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸಲು ಕಾಂಗ್ರೆಸ್ ಮತ್ತು ಪ್ರತಿಪಕ್ಷಗಳ ಮೈತ್ರಿಕೂಟ

6 May 2024 12:05 pm
ದೆಹಲಿ: ನಕಲಿ ಮಸಾಲೆ ಪದಾರ್ಥಗಳನ್ನು ತಯಾರಿಸುತ್ತಿದ್ದ ಮೂವರ ಬಂಧನ, 15 ಟನ್ ವಶ

ನಕಲಿ ಮಸಾಲೆ ಪದಾರ್ಥಗಳನ್ನು ತಯಾರಿಸುತ್ತಿದ್ದ ಮೂವರನ್ನು ಬಂಧಿಸಿರುವ ಘಟನೆ ದೆಹಲಿಯಲ್ಲಿ ನಡೆದಿದೆ.ದನಿಯಾ ಪುಡಿ, ಅರಿಶಿನ ಪುಡಿ ಸೇರಿದಂತೆ ಇತರೆ ನಕಲಿ ಪದಾರ್ಥಗಳನ್ನು ಮಾರಾಟ ಮಾಡುತ್ತಿದ್ದರು. ದೆಹಲಿಯ ಕಾರವಲ್ ಮಸಾಲೆ ಪದಾ

6 May 2024 11:46 am
ಮೇ 7ರಂದು ರಾಜ್ಯದಲ್ಲಿ ಮತದಾನ; ಬ್ಯಾಂಕು, ಶಾಲೆ, ಕಚೇರಿಗಳಿಗೆ ರಜೆಯಾ? ಇಲ್ಲಿದೆ ಡೀಟೇಲ್ಸ್

May 7th election day holidays: 2024ರ ಮೇ 7, ಮಂಗಳವಾರದಂದು ಕರ್ನಾಟಕದಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆ ಇದೆ. ಏಪ್ರಿಲ್ 26ರಂದು 14 ಕ್ಷೇತ್ರಗಳಿಗೆ ಮತದಾನವಾಗಿತ್ತು. ಮೇ 7ರಂದು ಉಳಿದ 14 ಕ್ಷೇತ್ರಗಳಿಗೆ ಮತದಾನವಾಗಲಿದೆ. ಬೆಳಗ್ಗೆ 7ರಿಂದ ಸಂಜೆ 6ರವರೆಗೂ

6 May 2024 11:46 am
Viral Video: ಕೋಳಿಯೊಂದಿಗೆ ಯುವತಿಯ ಘನಘೋರ ಯುದ್ಧ , ವಿಡಿಯೋ ಸಖತ್​ ವೈರಲ್​ 

ಸಾಮಾಜಿಕ ಜಾಲತಾಣದಲ್ಲಿ ಪ್ರತಿನಿತ್ಯ ಹಲವಾರು ವಿಡಿಯೋಗಳು ಹರಿದಾಡುತ್ತಿರುತ್ತವೆ. ಅದರಲ್ಲಿ ಕೆಲವು ದೃಶ್ಯಗಳು ನಮ್ಮನ್ನು ಹೊಟ್ಟೆ ಹುಣ್ಣಾಗಿಸುವಂತೆ ನಗಿಸುತ್ತವೆ. ಸದ್ಯ ಅಂತಹದ್ದೇ ವಿಡಿಯೋವೊಂದು ಇದೀಗ ಹರಿದಾಡುತ್ತಿದ್ದ

6 May 2024 11:41 am
ಮತದಾನ ಮಾಡಿ ಗುರುತು ತೋರ್ಸಿದ್ರೆ ಈ ಬಾರ್​ನಲ್ಲಿ ಸಿಗಲಿದೆ ಸ್ಪೆಷಲ್ ಡಿಸ್ಕೌಂಟ್!

ಉತ್ತರ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಿಗೆ ಮಂಗಳವಾರ ಮತದಾನ ನಡೆಯಲಿದೆ. ಮತದಾನ ಪ್ರಮಾಣ ಹೆಚ್ಚಿಸಲು ಚುನಾವಣಾ ಆಯೋಗ ಎಲ್ಲ ರೀತಿಯ ಪ್ರಯತ್ನ ಮಾಡುತ್ತಿದೆ. ಈ ಮಧ್ಯೆ, ಬಾರ್ ಮಾಲೀಕರೊಬ್ಬರು ವಿನೂತನ ಹೆಜ್ಜೆ ಇಟ್ಟಿದ್ದಾರೆ. ಮತದ

6 May 2024 11:36 am
Coconut Water : ಎಳನೀರು ಕುಡಿಯುವವರ ಗಮನಕ್ಕೆ, ಈ ವಿಚಾರ ನಿಮಗೆ ತಿಳಿದಿರಲೇಬೇಕು

ಬೇಸಿಗೆಯ ಧಗೆ ಹೆಚ್ಚುತ್ತಿದೆ. ಸುಡುವ ಬಿಸಿಲಿನ ತಾಪಕ್ಕೆ ಎಷ್ಟು ನೀರು ಹಾಗೂ ಜ್ಯೂಸ್ ಕುಡಿದರೂ ದಾಹವಂತೂ ತೀರುವುದೇ ಇಲ್ಲ. ಹೀಗಾದಾಗ ಹೆಚ್ಚಿನವರು ದಾಹವನ್ನು ನೀಗಿಸಲು ಎಳನೀರನ್ನು ಕುಡಿಯುತ್ತಾರೆ. ರಸ್ತೆ ಬದಿಯಲ್ಲಿ ಮಾರಾಟ ಮ

6 May 2024 11:23 am
ಕಲಬುರಗಿ: ಸೇಡಂನ ಮಾಜಿ ಶಾಸಕ ನಾಗರೆಡ್ಡಿ ಪಾಟೀಲ್​ ನಿಧನ

ಸೇಡಂ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಶಿಕ್ಷಣ ಪ್ರೇಮಿ, ಹಿರಿಯ ಮುತ್ಸದ್ದಿ ಡಾ.ನಾಗರೆಡ್ಡಿ ಪಾಟೀಲ್ ​(79) ಅವರು ಇಂದು (ಮೇ 06) ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರಿಗೆ ಇಬ್ಬರು ಪುತ್ರರು ಹಾಗೂ ಪುತ್ರಿಯರು ಇದ್ದ

6 May 2024 11:19 am
ಹೊಸದೊಂದು ವಿವಾದದಲ್ಲಿ ಸಿಲುಕಿದ ರಾಹುಲ್ ಗಾಂಧಿ, ಕುಲಪತಿಗಳು, ಶಿಕ್ಷಣ ತಜ್ಞರಿಂದ ಬಹಿರಂಗ ಪತ್ರ

ವಿಶ್ವವಿದ್ಯಾಲಯಗಳ ಕುಲಪತಿ ಆಯ್ಕೆ ವಿಧಾನದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಹೇಳಿಕೆಯ ಪ್ರತಿಯಾಗಿ ರಾಷ್ಟ್ರಾದ್ಯಂತ ಕುಲಪತಿಗಳು ಮತ್ತು ಶೈಕ್ಷಣಿಕ ನಾಯಕರು ಬಹಿರಂಗ ಪತ್ರವನ್ನು ಬರೆದಿದ್ದಾರೆ. ಇದಕ್ಕೆ ದೇಶಾದ್

6 May 2024 11:18 am
ರಿಯಾಲಿಟಿ ಶೋನಲ್ಲಿ ಅಪಹಾಸ್ಯ; ಅಸಮಾಧಾನಗೊಂಡ ಕರಣ್ ಜೋಹರ್ ಏನು ಮಾಡಿದ್ರು ನೋಡಿ

‘ನಾನು ನನ್ನ ತಾಯಿಯೊಂದಿಗೆ ಟಿವಿ ನೋಡುತ್ತಿದ್ದೆ. ನಾನು ವಾಹಿನಿಯೊಂದರಲ್ಲಿ ಪ್ರಸಾರ ಕಾಣುತ್ತಿರುವ ಕಾಮಿಡಿ ರಿಯಾಲಿಟಿ ಶೋನ ಪ್ರೋಮೋವನ್ನು ನೋಡಿದೆ. ಅದರಲ್ಲಿ ಓರ್ವ ಹಾಸ್ಯನಟ ನನ್ನನ್ನು ಅತ್ಯಂತ ಕೆಟ್ಟ ರೀತಿಯಲ್ಲಿ ಅನುಕರಿಸ

6 May 2024 11:18 am
ಎಸ್​ಬಿಐ ಕಾಂಟ್ರಾ ಫಂಡ್; ಒಂದು ಲಕ್ಷಕ್ಕೆ 84 ಲಕ್ಷ ಲಾಭ; ಕಳೆದ ಒಂದು ವರ್ಷದಲ್ಲೇ ಶೇ. 47ರಷ್ಟು ಬೆಳವಣಿಗೆ

SBI Contra Fund Magic: ಮ್ಯೂಚುವಲ್ ಫಂಡ್​ಗಳ ಪೈಕಿ ಬಹಳ ರಿಸ್ಕಿ ಎನಿಸಿರುವುದು ಕಾಂಟ್ರಾ ಫಂಡ್. ಇದು ಮಾರುಕಟ್ಟೆ ಟ್ರೆಂಡ್​ಗೆ ವಿರುದ್ಧವಾಗಿ ಸಾಗುತ್ತದೆ. ಈ ಕಳೆಗುಂದಿರುವ ಷೇರುಗಳಲ್ಲಿ ಉತ್ತಮ ಭವಿಷ್ಯ ಇರುವವುಗಳನ್ನು ಗುರುತಿಸಿ ಹೂಡಿಕ

6 May 2024 11:01 am
ಬೆಂಗಳೂರು ನಮ್ಮ ಮೆಟ್ರೋದಲ್ಲಿ ರೊಮ್ಯಾನ್ಸ್​​​​: ಯುವಕ-ಯುವತಿ ವಿರುದ್ಧ ಪ್ರಯಾಣಿಕ ಆಕ್ರೋಶ

ನಮ್ಮ ಮೆಟ್ರೋದಿಂದ ಬೆಂಗಳೂರಿನ ಜನತೆ ಸಾಕಷ್ಟು ಅನುಕೂಲವಾಗಿದೆ. ನಮ್ಮ ಮೆಟ್ರೋ ಪ್ರತಿದಿನ ಸಾಕಷ್ಟು ಜನರು ಪ್ರಯಾಣಿಸುತ್ತಾರೆ. ಹೀಗೆ ಪ್ರಯಾಣಿಸುವಾಗ ಪ್ರಯಾಣಿಕರಿಗೆ ಮುಜುಗರ ತರುವಂತಹ ಘಟನೆಗಳನ್ನು ಆಗಾಗ ನಡೆಯುತ್ತವೆ. ಇದೀಗ

6 May 2024 10:58 am
IPL 2024: ನಿಷೇಧದ ಬಳಿಕ ಹರ್ಷಿತ್ ರಾಣಾ ಫುಲ್ ಸೈಲೆಂಟ್..!

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ (ಐಪಿಎಲ್ 2024) ಸೀಸನ್ 17 ರಲ್ಲಿ ಹರ್ಷಿತ್ ರಾಣಾ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. 8 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ರಾಣಾ 14 ವಿಕೆಟ್ ಕಬಳಿಸುವ ಮೂಲಕ ಮಿಂಚಿದ್ದಾರೆ. ಈ ಅದ್ಭುತ ಪ್ರದರ್ಶ

6 May 2024 10:53 am
Bernard Hill: ‘ಟೈಟಾನಿಕ್’, ‘ಗಾಂಧಿ’ ಸಿನಿಮಾದಲ್ಲಿ ನಟಿಸಿ ಫೇಮಸ್ ಆಗಿದ್ದ ಬರ್ನಾರ್ಡ್ ಹಿಲ್ ನಿಧನ

ಭಾನುವಾರ ಮುಂಜಾನೆ ಬರ್ನಾರ್ಡ್ ನಿಧನ ಹೊಂದಿದ್ದಾರೆ. ಈ ವಿಚಾರವನ್ನು ಅವರ ಕುಟುಂಬ ಖಚಿತಪಡಿಸಿದೆ. ಅವರು ಸಾಯುವ ಸಂದರ್ಭದಲ್ಲಿ ಮಗ ಗೇಬ್ರಿಲ್ ಜೊತೆಯಲ್ಲೇ ಇದ್ದ. ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.

6 May 2024 10:43 am
ಬಸನಗೌಡ ಯತ್ನಾಳ್ ಈಗಾಗಲೇ ಸಿಎಂ ಆಗಿದ್ದಾರೆ-ಕಾಮಿಡಿ ಮುತ್ಯಾ: ಶ್ವಾಸಗುರು ವಚನಾನಂದ ಸ್ವಾಮೀಜಿ

ಪಂಚಮಸಾಲಿ ಮೀಸಲಾತಿ ಬಗ್ಗೆ ಮಾತಾಡಿದ ಅವರು, ವಿಷಯದ ಬಗ್ಗೆ ಸಮಗ್ರ ಮಾಹಿತಿಯನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ ನೀಡಲಾಗಿದ್ದು ತಮ್ಮ ಸಮುದಾಯಕ್ಕೆ ಸಾಮಾಜಿಕ ಮತ್ತು ರಾಜಕೀಯ ಪ್ರಾತಿನಿಧ್ಯ ನೀಡಬ

6 May 2024 10:36 am
ಲೋಕಸಭೆ ಚುನಾವಣೆ: ಮೆಜೆಸ್ಟಿಕ್ ಸೇರಿ ಬೆಂಗಳೂರಿನ ಹಲವೆಡೆ ಟ್ರಾಫಿಕ್ ಜಾಮ್ ಸಾಧ್ಯತೆ

ಲೋಕಸಭೆ ಚುನಾವಣೆಗೆ ಕರ್ನಾಟಕದ 14 ಕ್ಷೇತ್ರಗಳಲ್ಲಿ ನಾಳೆ ಮತದಾನ ನಡೆಯಲಿದ್ದು, ಬೆಂಗಳೂರಿನಿಂದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಊರುಗಳಿಗೆ ತೆರಳಲಿದ್ದಾರೆ. ಹೀಗಾಗಿ ಇಂದು ಸಂಜೆ ಮೆಜೆಸ್ಟಿಕ್ ಸುತ್ತಮುತ್ತ ಟ್ರಾಫಿಕ್ ಜಾಮ್ ಆಗಬ

6 May 2024 10:35 am
ಬೆಂಗಳೂರು ತೊರೆಯುತ್ತಿವೆ ಪಕ್ಷಿಗಳು, ಉಳಿಸಿಕೊಳ್ಳಲು ಏನು ಮಾಡಬೇಕಿದೆ?

ಅಂಟಾರ್ಟಿಕಾ, ಯೂರೋಪ್, ಚೀನಾ, ಮಂಗೋಲಿಯಾ, ಹಿಮಾಲಯಗಳಿಂದ ಸಾವಿರಾರು ಸಂಖ್ಯೆಯ ಹಕ್ಕಿಗಳು ಬೆಂಗಳೂರಿಗೆ ವಲಸೆ ಬರುತ್ತಿದ್ದವು. ಆದರೆ ಈಗ ಆ ಹಕ್ಕಿಗಳು ಬೆಂಗಳೂರಿಗೆ ಬರುತ್ತಿಲ್ಲ ಏಕೆ? ಬೆಂಗಳೂರಿಗೆ ಬರುತ್ತಿದ್ದ ಹಕ್ಕಿಗಳೆಲ್ಲ

6 May 2024 10:25 am
ಮಂಡ್ಯದಲ್ಲಿ ನಿಂತಿಲ್ಲ ಭ್ರೂಣಲಿಂಗ ಪತ್ತೆ, ಹತ್ಯೆ: ಆರೋಗ್ಯ ಇಲಾಖೆ ಕ್ವಾಟರ್ಸ್​​ನಲ್ಲೇ ಕೃತ್ಯ

ಕಳೆದ ವರ್ಷ ಡಿಸೆಂಬರ್​ ತಿಂಗಳಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಮಂಡ್ಯ ಜಿಲ್ಲೆಯಲ್ಲಿ ಅತಿದೊಡ್ಡ ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ ಜಾಲವನ್ನು ಭೇದಿಸಿದ್ದರು. ಇದು ಜನಮನದಿಂದ ಮಾಸುವ ಮುನ್ನವೇ ಇದೀಗ ಮತ್ತೊಂದು ಭ್ರೂಣಲಿಂಗ

6 May 2024 10:20 am
IPL 2024: ಧೋನಿ ದಾಖಲೆ ಮುರಿದು ಹೊಸ ಇತಿಹಾಸ ನಿರ್ಮಿಸಿದ ರವೀಂದ್ರ ಜಡೇಜಾ

IPL 2024 PBKS vs CSK: ಧರ್ಮಶಾಲಾದ ಹೆಚ್​​ಪಿಸಿಎ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ (IPL 2024) 53ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 167 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಪಂಜಾಬ್

6 May 2024 9:57 am
ಜಾರ್ಖಂಡ್ ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿ ಕಂತೆ ಕಂತೆ ಹಣ ಪತ್ತೆ, ಹಣದ ರಾಶಿ ನೋಡಿ ಇಡಿ ಶಾಕ್

ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಸಚಿವ ಅಲಂಗೀರ್ ಆಲಂ ಅವರ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ ಮನೆಯ ಮೇಲೆ ಇಡಿ ದಾಳಿ ನಡೆಸಿದೆ. ಈ ವೇಳೆ ಲೆಕ್ಕರಹಿತವಾಗಿರುವ ಕಂತೆ ಕಂತೆ ನೋಟಗಳ ರಾಶಿಯನ್ನು ಜಾರಿ ನಿರ್ದೇಶನಾಲಯ ಪತ್ತೆ ಮಾಡಿದೆ.

6 May 2024 9:49 am
ಚಾಮರಾಜನಗರ: ಗಾಳಿ ಮಳೆಗೆ ಸಾವಿರಾರು ಎಕರೆ ಬಾಳೆ ತೋಟ ನಾಶ, 25 ಕೋಟಿ ರೂ. ನಷ್ಟ

ಹಲವಾರು ದಿನಗಳ ನಂತರ ಸುರಿದಿದ್ದ ಮಳೆ ನಗರವಾಸಿಗಳಲ್ಲಿ ಸಂಸತಸ ಮೂಡಿಸಿದ್ದರೆ ಚಾಮರಾಜನಗರದ ರೈತರಿಗೆ ಬವಣೆ ತಂದಿಟ್ಟಿದೆ. ನೀರಿನ ಕೊರತೆಯ ಮಧ್ಯೆಯೂ ಬಾಳೆಯ ಬಂಪರ್ ಬೆಳೆ ಬೆಳೆದಿದ್ದ ರೈತರ ಮುಖವನ್ನು ಕಳಾಹೀನವಾಗಿಸಿದೆ. ಶುಕ್

6 May 2024 9:37 am
ಸಂತ್ರಸ್ತೆ ಅಪಹರಣ ಪ್ರಕರಣ: ಭವಾನಿ ರೇವಣ್ಣರಿಗೂ ಕಾನೂನು ಸಂಕಷ್ಟ?

Kidnap Case: ಮಾಜಿ ಸಚಿವ ಹೆಚ್​ಡಿ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆ ಕಾಣೆಯಾಗಿರುವ ಬಗ್ಗೆ ಕೆಆರ್​ ನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ಸಂಬಂಧ ಮಾಜಿ ಸಚಿವ ಹೆಚ್​ಡಿ ರೇವಣ್ಣ ಅವರ ಬಂಧನ

6 May 2024 9:35 am
ಹಿಟ್ಲರ್​ನ ಸಹಚರ ವಾಸವಿದ್ದ ಈ ವಿಲ್ಲಾವನ್ನು ಫ್ರೀ ಆಗಿ ಕೊಡ್ತಿದ್ದಾರಂತೆ ತಗೋತೀರಾ?

ಹಿಟ್ಲರ್​ನ ಸಹಚರ ವಾಸವಿದ್ದ ಐಷಾರಾಮಿ ವಿಲ್ಲಾವನ್ನು ಜರ್ಮನಿ ಸರ್ಕಾರ ಉಚಿತವಾಗಿ ನೀಡುತ್ತಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆದರೆ ಜರ್ಮನಿಯಲ್ಲಿ 42 ಎಕರೆಯಲ್ಲಿ ನಿರ್ಮಿಸಿರುವ ಐಷಾರಾಮಿ ಮನೆಯನ್ನು ಸರ್ಕಾರ ಉಚಿತವಾಗಿ ಕೊಡ

6 May 2024 9:33 am
ಮದ್ಯ ಪ್ರಿಯರಿಗೆ ಶಾಕ್: ಬೆಂಗಳೂರಿನಲ್ಲೀಗ ಬಿಯರ್ ಕೊರತೆ, ವಾರಾಂತ್ಯದ ಆಫರ್​​ಗಳಿಗೆ ಬೀಳಲಿದೆ ಬ್ರೇಕ್

Beer Shortage in Bengaluru; ಬಿರು ಬೇಸಗೆಯ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಬಿಯರ್ ಮಾರಾಟ ವಿಪರೀತ ಹೆಚ್ಚಾಗಿರುವ ಬಗ್ಗೆ ಇತ್ತೀಚಿಗೆ ವರದಿಯಾಗಿತ್ತು. ಇದೀಗ, ಬೇಡಿಕೆ ಹೆಚ್ಚಳ ಮತ್ತು ಪೂರೈಕೆ ಕೊರತೆಯಿಂದ ಬೆಂಗಳೂರಿನಲ್ಲಿ ಬಿಯರ್ ಬಿಕ್ಕಟ್ಟು

6 May 2024 9:13 am
T20 World Cup 2024: ಟಿ20 ವಿಶ್ವಕಪ್​ಗೆ ಭಯೋತ್ಪಾದಕರ ಬೆದರಿಕೆ

T20 World Cup 2024: ಈ ಬಾರಿಯ ಐಪಿಎಲ್​ (IPL 2024) ಮುಕ್ತಾಯದ ಬೆನ್ನಲ್ಲೇ ಟಿ20 ವಿಶ್ವಕಪ್ ಶುರುವಾಗಲಿದೆ. ವೆಸ್ಟ್ ಇಂಡೀಸ್ ಹಾಗೂ ಯುಎಸ್ಎ ಜಂಟಿಯಾಗಿ ಆಯೋಜಿಸಲಿರುವ ಚುಟುಕು ಕ್ರಿಕೆಟ್ ಟೂರ್ನಿಗೆ ಇದೀಗ ಭಯೋತ್ಪಾದಕರು ಬೆದರಿಕೆಯೊಡ್ಡಿದ್ದಾರೆ.

6 May 2024 8:59 am
ವಿದೇಶದಲ್ಲಿ ದೀಪಿಕಾ ದಾಸ್ ಮೋಜು ಮಸ್ತಿ; ಕತ್ತಿನಲ್ಲಿ ತಾಳಿ ಇಲ್ಲ ಎಂದು ಕ್ಯಾತೆ ತೆಗೆದ ನೆಟ್ಟಿಗರು

ದೀಪಕ್ ಜೊತೆ ದೀಪಿಕಾ ದಾಸ್ ಅವರು ಮಸ್ತ್ ಆಗಿ ಪೋಸ್ ಕೊಟ್ಟಿದ್ದಾರೆ. ಸಮುದ್ರ ತೀರದಲ್ಲಿ ಅವರು ಹಾಯಾಗಿ ಸಮಯ ಕಳೆದಿದ್ದಾರೆ. ಇದಕ್ಕೆ ಅನೇಕರು ಪಾಸಿಟಿವ್ ಆಗಿ ಕಮೆಂಟ್ ಮಾಡಿದ್ದಾರೆ. ಕೆಲವರು ಅವರು ಮಾಂಗಲ್ಯ ಸೂತ್ರ ಹಾಕಿಕೊಂಡಿಲ್

6 May 2024 8:57 am
ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ, ಇಬ್ಬರನ್ನು ಹೊಡೆದು ಕೊಂದ ಜನ

Mob Lynching: ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಇಬ್ಬರನ್ನು ಜನರೇ ಹೊಡೆದು ಕೊಂದಿರುವ ಘಟನೆ ಮೇಘಾಲಯದಲ್ಲಿ ನಡೆದಿದೆ. ಜಿಲ್ಲಾ ಕೇಂದ್ರವಾಗಿರುವ ಮೈರಾಂಗ್​ನ ನೊಂಗ್ತ್ಲಿವ್​ ಗ್ರಾಮದಲ್ಲಿ ಶುಕ್ರವಾರ ಘಟನೆ ನಡೆದಿದೆ. ಪೊಲೀಸರ

6 May 2024 8:46 am
‘ನನ್ನ ಮಾಜಿ ಗೆಳತಿಯರಿಂದ ಮೋಸ ಹೋಗಿದ್ದೇನೆ’; ಒಪ್ಪಿಕೊಂಡ ಶಾಹಿದ್ ಕಪೂರ್

ಸೆಲೆಬ್ರಿಟಿಗಳು ಮಾಜಿ ಲವರ್​ಗಳ ಜೊತೆ ಮಾತನಾಡೋದು ಕಡಿಮೆ. ಆದರೆ, ಈಗ ಶಾಹಿದ್ ಕಪೂರ್ ಅವರು ಈ ಬಗ್ಗೆ ಮಾತನಾಡಿದ್ದಾರೆ. ಮೀರಾ ಕಪೂರ್ ಅವರನ್ನು ಮದುವೆ ಆಗುವುದಕ್ಕೂ ಮೊದಲು ಶಾಹಿದ್ ಕಪೂರ್ ಅವರು ಕೆಲವು ಹುಡುಗಿಯರ ಜೊತೆ ಸುತ್ತಾಟ

6 May 2024 8:29 am
ಅಮೇಥಿಯ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ, ಕಾರುಗಳು ಧ್ವಂಸ

ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ಭಾನುವಾರ ಮಧ್ಯರಾತ್ರಿ ಕೆಲವು ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಉತ್ತರಪ್ರದೇಶದ ಅಮೇಥಿಯಲ್ಲಿ ಸ್ಮೃತಿ ಇರಾನಿ ಮತ್ತು ಬಿಜೆಪಿ ಕಾರ್ಯಕರ್ತರು ಭಯಭೀತರಾಗಿದ್ದಾರೆ ಎಂದು ಕಾಂಗ್

6 May 2024 8:21 am
IPL 2024: ಸಿಕ್ಸರ್ ಸರದಾರರ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ ಸುನಿಲ್ ನರೈನ್

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (ಐಪಿಎಲ್​ 2024) ಭಾನುವಾರ ನಡೆದ ದ್ವಿತೀಯ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಕೆಕೆಆರ್ ತಂಡ ಗೆಲುವು ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೆಕೆಆರ್ ತಂಡವು ಸುನಿಲ

6 May 2024 8:06 am
‘ಈ ವರ್ಷದ ಫೇವರಿಟ್ ಸಿನಿಮಾ’; ಒಟಿಟಿಯಲ್ಲಿ ‘ಮಂಜುಮ್ಮೇಲ್ ಬಾಯ್ಸ್’ ನೋಡಿ ಹೊಗಳಿದ ಸ್ಟಾರ್ ನಟ

‘ಮಂಜುಮ್ಮೇಲ್ ಬಾಯ್ಸ್’ ಸಿನಿಮಾ 73 ದಿನಗಳ ಬಳಿಕ ಒಟಿಟಿಗೆ ಕಾಲಿಟ್ಟಿದೆ. ಈ ಚಿತ್ರ ಫೆಬ್ರವರಿ 22ರಂದು ಥಿಯೇಟರ್​ನಲ್ಲಿ ರಿಲೀಸ್ ಆಗಿತ್ತು. ಮೇ 5ರಂದು ಸಿನಿಮಾ ಒಟಿಟಿಗೆ ಬಂದಿದೆ. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ 240 ಕೋಟಿ ರೂಪಾಯಿ ಬಾ

6 May 2024 8:03 am
ತಲೆಮರೆಸಿಕೊಂಡದ್ದು ಸಾಕು, ವಿಚಾರಣೆಗೆ ಹಾಜರಾಗು: ಪ್ರಜ್ವಲ್​ಗೆ ಕುಟುಂಬಸ್ಥರು, ಆಪ್ತರಿಂದಲೇ ಹೆಚ್ಚಾದ ಒತ್ತಡ

ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಇನ್ನೂ ವಿದೇಶದಿಂದ ಆಗಮಿಸಿಲ್ಲ. ಅವರು ತಲೆಮರೆಸಿಕೊಂಡಿರುವುದು ಇದೀಗ ಕುಟುಂಬದವರ, ಆಪ್ತರ ಅಸಹನೆಗೂ ಕಾರಣವಾಗಿದೆ. ಪ್ರಕರಣ ದಿನೇದಿನೆ ತಿರುವು ಪಡ

6 May 2024 8:01 am
ಪರೀಕ್ಷೆಗೆ ಒಂದು ದಿನ ಮೊದಲು ಫ್ಲೈಓವರ್​ನಿಂದ ಕೆಳಗೆ ಹಾರಿದ ಜಾಮಿಯಾ ವಿದ್ಯಾರ್ಥಿ

ಜಾಮಿಯಾ-ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ನರ್ಸಿಂಗ್​ ವಿದ್ಯಾರ್ಥಿ ಮೇಲ್ಸೇತುವೆಯಿಂದ ಹಾರಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಆತ ಬಿಎಸ್​ಸಿ ನರ್ಸಿಂಗ್​ 5ನೇ ಸೆಮಿಸ್ಟರ್​ ವಿದ್ಯಾರ್ಥಿಯಾಗಿದ್ದ.

6 May 2024 8:01 am
ಹುಬ್ಬಳ್ಳಿ: ಮತದಾನ ಮಾಡಿದವರಿಗೆ ರಿಯಾತಿ ದರದಲ್ಲಿ ಉಪಹಾರ

ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಮೇ 7 ರಂದು ಮತದಾನ ನಡೆಯಲಿದೆ. ಅಂದು ಮತದಾನದ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಹುಬ್ಬಳ್ಳಿಯ ಬೀದಿ ಬದಿ ಹೊಟೇಲ್​ ವ್ಯಪಾರಿ ರಿಯಾತಿ ದರದಲ್ಲಿ ಉಪಹಾರ ನೀಡಲು ನಿರ್ಧರಿಸಿದ್ದಾರೆ. ಹುಬ್ಬಳ್ಳಿಯ

6 May 2024 7:52 am
ಪ್ರಜ್ವಲ್ ಪ್ರಕರಣದ ಸಂತ್ರಸ್ತೆಯರಿಗೆ ಕರ್ನಾಟಕ ಸರ್ಕಾರದಿಂದ ಆರ್ಥಿಕ ನೆರವು: ರಣದೀಪ್ ಸುರ್ಜೇವಾಲ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಹಾಗೂ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯರಿಗೆ ಕರ್ನಾಟಕ ಕಾಂಗ್ರೆಸ್ ಸರ್ಕರ ಆರ್ಥಿಕ ನೆರವು ನೀಡಲಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲ ಬೆಳಗಾವ

6 May 2024 7:37 am
Karnataka Weather: ಬೆಂಗಳೂರು ಸೇರಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮೇ 07ರಿಂದ 12ರವರೆಗೆ ಮಳೆ

ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮೇ07 ರಿಂದ 12ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್, ಗದಗ, ಬೆಂಗಳೂರು ನಗರ, ಬೆಂಗಳೂರು

6 May 2024 7:34 am
‘ತೇಜಸ್ವಿ ಸೂರ್ಯ ಗೂಂಡಾಗಿರಿ ಮಾಡ್ತಾರೆ’; ತಮ್ಮದೇ ಪಕ್ಷದ ಸಂಸದನ ವಿರುದ್ಧ ಹರಿಹಾಯ್ದರೇ ಕಂಗನಾ

ನಟಿ ಕಂಗನಾ ರಣಾವತ್ ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಅವರು ಬಿಜೆಪಿ ಟಿಕೆಟ್ ಪಡೆದು ಸ್ಪರ್ಧೆ ಮಾಡಿದ್ದಾರೆ. ಈಗ ಅವರಿಂದ ದೊಡ್ಡ ಅಚಾತುರ್ಯ ನಡೆದು ಹೋಗಿದೆ. ತೇಜಸ್ವಿ ಯಾವದ್​ಗೆ ಬಯ್ಯುವ ಬದಲು ಬಿಜೆಪಿ ಬೆಂಗಳೂರು ದಕ್ಷಿಣ

6 May 2024 7:33 am
Monkeypox: ಮಂಗನ ಕಾಯಿಲೆಗೆ ಸಿದ್ದಾಪುರದ ಬಾಲಕಿ ಬಲಿ

ಕಾಯಿಲೆಯಿಂದ ಬಳಲುತ್ತಿದ್ದ ಬಾಲಕಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಬಹು ಅಂಗಾಗ ವೈಫಲ್ಯದಿಂದ ಬಾಲಕಿ ಮೃತಪಟ್ಟಿದ್ದಾಳೆ. ಸಿದ್ದಾಪುರ ತಾಲೂಕೊಂದರಲ್ಲೇ ಸುಮಾರು 90 ಮ

6 May 2024 7:10 am
Petrol Diesel Price on May 06: ದೇಶದ ಬಹುತೇಕ ಕಡೆ ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರ

ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಮೇ 6, ಸೋಮವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಪ್ರತಿದಿನ ಬೆಳಗ್ಗೆ 6 ಗಂಟೆಗೆ ಸರ್ಕಾರಿ ತೈಲ ಕಂಪನಿಗಳು ಹೊಸ ಇಂಧನ ಬೆಲೆಗಳನ್ನು ಬಿಡುಗಡೆ ಮಾಡುತ್ತವೆ.

6 May 2024 7:09 am
IPL 2024: ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ KKR

IPL 2024 Points Table: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 17ನೇ ಸೀಸನ್​ನಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಇದೀಗ ರಾಜಸ್ಥಾನ್ ರಾಯಲ್ಸ್ ತಂಡವನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದೆ. ಇದಕ್

6 May 2024 7:00 am
Samantha: ಅಚಾನಕ್ಕಾಗಿ ಅರೆಬೆತ್ತಲೆ ಫೋಟೋ ಅಪ್​ಲೋಡ್ ಮಾಡಿದ್ರಾ ಸಮಂತಾ?

ಸಮಂತಾ ಹಲವು ಸಿನಿಮಾಗಳಲ್ಲಿ ಬೋಲ್ಡ್ ಪಾತ್ರ ಮಾಡಿದ್ದಾರೆ ನಿಜ. ಅದು ತೆರೆಮೇಲಿನ ವಿಚಾರ ಅಷ್ಟೇ. ಆದರೆ, ಕೆಲವು ಕಿಡಿಗೇಡಿಗಳು ಅವರ ಹೆಸರನ್ನು ಕೆಡಿಸೋ ಪ್ರಯತ್ನದಲ್ಲಿದ್ದಾರೆ. ಅವರು ಅರೆಬೆತ್ತಲೆ ಫೋಟೋ ಹಂಚಿಕೊಂಡಿದ್ದಾರೆ ಎನ್

6 May 2024 6:58 am
Daily Devotional: ನವಗ್ರಹ ಉಂಗುರ ಧರಿಸುವುದರ ಮಹತ್ವ

ವೈದಿಕ ಜೋತಿಷ್ಯ ಶಾಸ್ತ್ರದ ಶಾಖೆಯಾಗಿರುವ ರತ್ನ ಶಾಸ್ತ್ರದಲ್ಲಿ, ಜಾತಕದಲ್ಲಿ ಗ್ರಹಗಳ ಪ್ರಭಾವವನ್ನು ಸಮತೋಲನದಲ್ಲಿಡಲು ಹಲವು ಪರಿಹಾರಗಳನ್ನು ಸೂಚಿಸಲಾಗಿದೆ. ಪ್ರತಿಯೊಂದು ಗ್ರಹಕ್ಕೆ ಸಂಬಂಧಿಸಿದ ಒಂದು ಅಥವಾ ಕೆಲವು ರತ್ನಗ

6 May 2024 6:31 am
Horoscope: ದಿನಭವಿಷ್ಯ: ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆಗೊಳ್ಳುತ್ತದೆ

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಮೇ 06 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾ

6 May 2024 6:02 am
Horoscope: ರಾಶಿ ಭವಿಷ್ಯ; ವೈವಾಹಿಕ ಜೀವನವು ಸುಖ ಶಾಂತಿಯಿಂದ ತುಂಬಿರುತ್ತದೆ

ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ನೀವು ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಾಗಿದ್ದರೆ. ಮೇ 06 ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿ

6 May 2024 6:00 am
Horoscope: ನಿತ್ಯ ಭವಿಷ್ಯ; ಈ ರಾಶಿಯವರು ವಿವಾದಗಳಿಂದ ಆತಂಕಕ್ಕೊಳಗಾಗುವಿರಿ

ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 06 ಮೇ​​ 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ ಅಶುಭ ದಿನವಾ? ಇಂದಿನ ಭವಿಷ್ಯದಲ್ಲಿ

6 May 2024 12:15 am
PM Modi Ayodhya: ರಾಮನ ನಾಡಿಗೆ ನಮೋ, ಅಯೋಧ್ಯೆಯಲ್ಲಿ ಮೋದಿ ಮೇಗಾ ರೋಡ್​ ಶೋ

ಇದೇ ವರ್ಷ ಜನವರಿ 22 ರಂದು ಧರ್ಮಭೂಮಿ ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ನೆರವೇರಿತು. ಪ್ರಧಾನಿ ನರೇಂದ್ರ ಮೋದಿಯವರು ಮನೆ ಯಜಮಾನ ಹಾಗೆ ಪ್ರಾಣ ಪ್ರತಿಷ್ಠಾಪನೆ ನೆರವೇರಿಸಿದರು. ಶ್ರೀರಾಮನ ಪ್ರಾಣ ಪ್ರತಿಷ್ಠಪನೆ ನ

6 May 2024 12:01 am
ರಾಮನಗರ: ಮದುವೆ ಸಮಾರಂಭದಲ್ಲಿ ಐಸ್​ಕ್ರೀಂ ಸೇವಿಸಿ 80 ಜನ ಅಸ್ವಸ್ಥ

ಮದುವೆ ಸಮಾರಂಭದಲ್ಲಿ ಐಸ್​ಕ್ರೀಂ ಸೇವಿಸಿ 80 ಜನರು ಅಸ್ವಸ್ಥಗೊಂಡಿರುವ ಘಟನೆ ಚನ್ನಪಟ್ಟಣದ ಟಿಪ್ಪುನಗರದಲ್ಲಿ ನಡೆದಿದೆ. ಅಸ್ವಸ್ಥಗೊಂಡ 80 ಜನರಲ್ಲಿ 50 ಜನರನ್ನು ಮಾಗಡಿ ಆಸ್ಪತ್ರೆಗೆ ದಾಖಲಿಸಲಾಗಿದೆ. 30 ಜನರನ್ನು ಚನ್ನಪಟ್ಟಣ ಹಾಗ

5 May 2024 11:13 pm
ಲೋಕಸಭೆ ಚುನಾವಣೆ 2024: ಬಹಿರಂಗ ಪ್ರಚಾರಕ್ಕೆ ಬ್ರೇಕ್, ಮೇ 7ಕ್ಕೆ 14 ಕ್ಷೇತ್ರಗಳಿಗೆ ಮತದಾನ

Lok Sabha Election 2024: ಉತ್ತರ ಕರ್ನಾಟಕದ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಬೀದರ್​, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರಗಳಿಗೆ ಮೇ 7 ರಂದು ಮತದ

5 May 2024 9:50 pm
ಮೋದಿ ತಮ್ಮ 10 ವರ್ಷದ ಸಾಧನೆ ಹೇಳಿದ್ರೆ ನಾನು ರಾಜಕೀಯದಿಂದ ನಿವೃತ್ತಿ ಪಡೆಯುವೆ: ಸಿದ್ದರಾಮಯ್ಯ

ನನ್ನ ‌ಕಂಡ ತಕ್ಷಣವೇ ಮೋದಿ ಮೋದಿ ಎಂದು ಕೂಗುತ್ತಾರೆ ಯುವಕರು, ಅವರಿಗೆ ಕೆಲಸ ಕೊಟ್ಟಿಲ್ಲ ಎಂಬುದು ಅವರಿಗೆ ಗೊತ್ತಾಗಿದೆ. ಯಡಿಯೂರಪ್ಪ ನಾನು ಕೊಟ್ಟ ಎಳು ಕೆಜಿ ಅಕ್ಕಿನ ಐದು ಕೆಜಿಗೆ ಇಳಿಸಿ, ಬಡವರ ಹೊಟ್ಟೆ ಮೇಲೆ ಹೊಡೆದರು. ಇದು ಅದಾ

5 May 2024 9:45 pm
ಬೆಂಗಳೂರು: ಚರ್ಚ್ ಸ್ಟ್ರೀಟ್​ನ ಕಟ್ಟಡವೊಂದರಲ್ಲಿ ಬೆಂಕಿ ಅವಘಡ

ಬೆಂಗಳೂರಿನ ಚರ್ಚ್ ಸ್ಟ್ರೀಟ್​ನ(Church Street) ಕಟ್ಟಡವೊಂದರಲ್ಲಿ ಸಾಯಂಕಾಲ 7.30 ರ ಸುಮಾರಿಗೆ ಬೆಂಕಿ ಅವಘಡ ಸಂಭವಿಸಿದ್ದು, ಬೆಂಕಿಯಿಂದ ಕಟ್ಟಡದಲ್ಲಿ ಹೊಗೆ ಆವರಿಸಿಕೊಂಡಿದೆ. ದಟ್ಟ ಹೊಗೆಯಿಂದ ಜನರಲ್ಲಿ ಆತಂಕ ಮೂಡಿದೆ.

5 May 2024 8:49 pm
ಪ್ರಯಾಣದ ಸಮಯದಲ್ಲಿ ವಾಂತಿ, ವಾಕರಿಕೆ ಸಮಸ್ಯೆಯಿಂದ ಮುಕ್ತಿ ಪಡೆಯಲು ಈ ಸಲಹೆ ಪಾಲಿಸಿ

ಪ್ರಯಾಣದ ಸಮಯದಲ್ಲಿ ಮೋಷನ್ ಸಿಕ್ನೆಸ್ ಜನರಿಗೆ ಸಾಕಷ್ಟು ಸವಾಲಾಗಿದೆ. ಅನೇಕ ಜನರು ಪ್ರಯಾಣದ ಸಮಯದಲ್ಲಿ ಈ ಅನಾರೋಗ್ಯವನ್ನು ತಪ್ಪಿಸಲು ಔಷಧಿಗಳನ್ನು ಇಟ್ಟುಕೊಳ್ಳುತ್ತಾರೆ, ಆದರೆ ಇದು ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರ

5 May 2024 8:32 pm
ಕಿಡ್ನಾಪ್ ಕೇಸ್: ಹೆಚ್​ಡಿ ರೇವಣ್ಣ ನಾಲ್ಕು ದಿನ ಎಸ್ಐಟಿ ಕಸ್ಟಡಿಗೆ!

ಮಾಜಿ ಸಚಿವ ಹೆಚ್​ಡಿ ರೇವಣ್ಣ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಎ1 ಆಗಿದ್ದಾರೆ. ಲೈಂಗಿಕ ದೌರ್ಜನ್ಯ ಒಳಗಾದ ಸಂತ್ರಸ್ತೆಯನ್ನು ಅಪಹರಿಸಲಾಗಿತ್ತು. ಈ ಪ್ರಕರಣದಲ್ಲಿ ಹೆಚ್​ಡಿ ರೇವಣ್ಣ ಅವರ ಕೈವಾಡವಿದೆ ಎಂಬ

5 May 2024 8:08 pm
ಅಶ್ಲೀಲ ವಿಡಿಯೋ ಪ್ರಕರಣ: ಸಂತ್ರಸ್ತೆಯರ ನೆರವಿಗಾಗಿ ಸಹಾಯವಾಣಿ

Prajwal Revanna Sexual Assault Case: ರಾಜ್ಯಾದ್ಯಂತ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ಹಲ್ ಚಲ್ ಸೃಷ್ಟಿಯಾಗಿದೆ. ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾರೆ ಎನ್ನಲಾಗಿರುವ ಸಂತ್ರಸ್ತೆಯರ ನೆರವ

5 May 2024 7:48 pm
ಕೃಷಿ ಹೊಂಡದಲ್ಲಿ ಬಿದ್ದು 5 ವರ್ಷದ ಮಗು ಸೇರಿದಂತೆ ಓರ್ವ ಮಹಿಳೆ ಸಾವು

ಗದಗ ಜಿಲ್ಲೆಯ ಮುಂಡರಗಿ (Mundaragi) ತಾಲೂಕಿನ ಹೈತಾಪುರ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಬಿದ್ದು ಮಹಿಳೆ ಹಾಗೂ ಮಗುವೊಂದು ಸಾವನ್ನಪ್ಪಿದ ಘಟನೆ ನಡೆದಿದೆ. ಶಾಲೆ ರಜೆ ಹಿನ್ನೆಲೆ ಮನೋಜ್ ದೊಡ್ಡಮ್ಮನ ಮನೆಗೆ ಬಂದಿದ್ದಾಗ ಈ ದುರ್ಘಟನೆ ನಡೆ

5 May 2024 7:46 pm
IPL 2024: ಸತತ 2 ಸೊನ್ನೆ; ಟಿ20 ವಿಶ್ವಕಪ್‌ಗೆ ಆಯ್ಕೆಯಾದ ಬಳಿಕ ಬ್ಯಾಟಿಂಗ್ ಮರೆತ ಶಿವಂ ದುಬೆ..!

Shivam Dube: ಶಿವಂ ದುಬೆ ಈ ಮೊದಲು ಪಂಜಾಬ್ ಕಿಂಗ್ಸ್ ವಿರುದ್ಧ ಆಡಿದ ಪಂದ್ಯದಲ್ಲಿ ಗೋಲ್ಡನ್ ಡಕ್‌ಗೆ ಪೆವಿಲಿಯನ್‌ಗೆ ಮರಳಿದ್ದರು. ಇದೀಗ ಪಂಜಾಬ್ ವಿರುದ್ಧದ ಸತತ ಎರಡನೇ ಪಂದ್ಯದಲ್ಲೂ ಮೊದಲ ಎಸೆತದಲ್ಲೇ ವಿಕೆಟ್ ಒಪ್ಪಿಸಿದ್ದಾರೆ. ಎರಡೂ

5 May 2024 7:40 pm
Honda Cars: ಹೋಂಡಾ ಕಾರುಗಳ ಖರೀದಿಯ ಮೇಲೆ ಭರ್ಜರಿ ಡಿಸ್ಕೌಂಟ್ ಘೋಷಣೆ

ಹೋಂಡಾ ಕಾರ್ಸ್ ಇಂಡಿಯಾ ಕಂಪನಿಯು ತನ್ನ ಪ್ರಮುಖ ಕಾರುಗಳ ಖರೀದಿಯ ಮೇಲೆ ಆಕರ್ಷಕ ಆಫರ್ ಗಳನ್ನು ಘೋಷಣೆ ಮಾಡಿದ್ದು, ಸಿಟಿ ಸೆಡಾನ್, ಅಮೇಜ್ ಮತ್ತು ಎಲಿವೇಟ್ ಕಾರುಗಳ ಮೇಲೆ ಡಿಸ್ಕೌಂಟ್ ನೀಡಲಾಗುತ್ತಿದೆ.

5 May 2024 7:35 pm
ಮೂರ್ನಾಲ್ಕು ಜನ ವೈದ್ಯರಿಂದ ರೇವಣ್ಣ ತಪಾಸಣೆ

ಮಹಿಳೆ ಅಪಹರಣ ಪ್ರಕರಣದಲ್ಲಿ ಹೆಚ್‌.ಡಿ.ರೇವಣ್ಣ(HD Revanna) ಬಂಧನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ ಶಿವಾಜಿನಗರದಲ್ಲಿರುವ ಲೇಡಿಕರ್ಜನ್ ಬೌರಿಂಗ್ ಆಸ್ಪತ್ರೆಯಲ್ಲಿ ಶಾಸಕ ಹೆಚ್‌.ಡಿ.ರೇವಣ್ಣಗೆ ವೈದ್ಯಕೀಯ ಪರೀಕ್ಷೆ ನಡೆಸಲಾ

5 May 2024 7:01 pm
ಸಂತ್ರಸ್ತೆ ಅಪಹರಣ ಪ್ರಕರಣ, ಇದು ರಾಜಕೀಯ ಷಡ್ಯಂತ್ರ, ಬಂಧನ ಬಳಿಕ ಹೆಚ್​ಡಿ ರೇವಣ್ಣ ಫಸ್ಟ್​ ರಿಯಾಕ್ಷನ್ ​

ಮಾಜಿ ಸಚಿವ ಹೆಚ್​ಡಿ ರೇವಣ್ಣ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಎ1 ಆಗಿದ್ದಾರೆ. ಲೈಂಗಿಕ ದೌರ್ಜನ್ಯ ಒಳಗಾದ ಸಂತ್ರಸ್ತೆಯನ್ನು ಅಪಹರಿಸಲಾಗಿತ್ತು. ಈ ಪ್ರಕರಣದಲ್ಲಿ ಹೆಚ್​ಡಿ ರೇವಣ್ಣ ಅವರ ಕೈವಾಡವಿದೆ ಎಂಬ

5 May 2024 6:41 pm
Viral Video: ಅಂಡರ್‌ವೇರ್ ಸುಟ್ಟು ಪುರುಷರ ವಿಶಿಷ್ಟ ಪ್ರತಿಭಟನೆ; ವೈರಲ್ ಆಯ್ತು ವಿಡಿಯೋ

ಮಹಿಳೆಯರ ರಕ್ಷಣೆಗಾಗಿ, ಅವರ ಮೇಲಾಗುವಂತಹ ಶೋಷಣೆಗಳನ್ನು ತಡೆಗಟ್ಟಲು ಆಯೋಗ ಹಾಗೂ ಹಲವಾರು ಕಾನೂನುಗಳಿವೆ. ಆದರೆ ಪುರುಷರ ಮೇಲಾಗುವಂತಹ ದೌರ್ಜನ್ಯವನ್ನು, ಶೋಷಣೆಗಳನ್ನು ತಡೆಗಟ್ಟಲು ಯಾವುದೇ ಆಯೋಗವಿಲ್ಲ ಹಾಗೂ ಪುರುಷರ ಪರವಾಗಿ

5 May 2024 6:28 pm
ಪಾಕಿಸ್ತಾನ ಕೈಗೆ ಬಳೆ ತೊಟ್ಟಿಲ್ಲ, ಅಣು ಬಾಂಬ್ ಇಟ್ಕೊಂಡಿದೆ: ರಾಜನಾಥ್ ಸಿಂಗ್​ಗೆ ಟಾಂಟ್ ಕೊಟ್ಟ ಫಾರೂಕ್ ಅಬ್ದುಲ್ಲಾ

Farooq Abdulla taunts Rajnath Singh: ಪಾಕ್ ಆಕ್ರಮಿತ ಕಾಶ್ಮೀರ ಭಾಗ ಭಾರತದ ಪಾಲಾಗುತ್ತದೆ ಎಂದು ರಾಜನಾಥ್ ಸಿಂಗ್ ನೀಡಿದ ಹೇಳಿಕೆಗೆ ಫಾರೂಕ್ ಅಬ್ದುಲ್ಲಾ ಟಾಂಟ್ ನೀಡಿದ್ದಾರೆ. ಪಾಕಿಸ್ತಾನ ಕೈಗೆ ಬಳೆ ತೊಟ್ಟು ಕೂತಿಲ್ಲ. ಅಟಂ ಬಾಂಬ್​ಗಳು ಆ ದೇಶದಲ್ಲಿ

5 May 2024 6:28 pm
ಮೊದಲ ಮಗುವಿನ ನಿರೀಕ್ಷೆಯಲ್ಲಿ ಕವಿತಾ ಗೌಡ-ಚಂದನ್​; ಸಿಹಿ ಸುದ್ದಿ ನೀಡಿದ ಜೋಡಿ

ನಟಿ ಕವಿತಾ ಗೌಡ ಹಾಗೂ ಚಂದನ್​ ಕುಮಾರ್​ ದಂಪತಿಯ ಬಾಳಿನಲ್ಲಿ ಹೊಸ ಅಧ್ಯಾಯ ಆರಂಭ ಆಗಿದೆ. ತಾವು ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿ ಇರುವುದಾಗಿ ಈ ದಂಪತಿ ತಿಳಿಸಿದ್ದಾರೆ. ಈ ಜೋಡಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ.

5 May 2024 6:27 pm
ಅಶ್ಲೀಲ ವಿಡಿಯೋ ಪ್ರಕರಣ: ವಿದೇಶದಿಂದ ಬೆಂಗಳೂರು ಬದಲು ಮಂಗಳೂರಿಗೆ ಬರುವ ಪ್ರಜ್ವಲ್​ ರೇವಣ್ಣ?

Prajwal Revanna Sexual Assault Case: ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್​ ರೇವಣ್ಣ ಈ ಮೊದಲು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ ಎನ್ನುವ ಮಾಹಿತಿ ಇತ್ತು. ಈ ಹಿನ್ನೆಲೆಯಲ್ಲಿ ಎಸ್​ಐಟಿ ಅಧಿಕಾರಿಗಳು ಸಹ ವಿಮಾನ

5 May 2024 6:18 pm
Health Tips: ವಿಪರೀತ ಶಾಖವು ನಿಮ್ಮನ್ನು ಈ 3 ಅಪಾಯಕಾರಿ ಕಾಯಿಲೆಗಳಿಗೆ ಬಲಿಪಶು ಮಾಡಬಹುದು

ಶಾಖದ ಹೊಡೆತವನ್ನು ತಪ್ಪಿಸಲು ದೇಹದಲ್ಲಿ ನಿರ್ಜಲೀಕರಣವನ್ನು ತಪ್ಪಿಸುವುದು ಅತ್ಯಗತ್ಯ. ಮನೆಯಿಂದ ಹೊರಗೆ ಹೋಗುವಾಗ ನೀರಿನ ಬಾಟಲಿಯನ್ನು ನಿಮ್ಮೊಂದಿಗೆ ಇಟ್ಟುಕೊಳ್ಳಿ ಮತ್ತು ಪ್ರತಿ 2 ಗಂಟೆಗಳಿಗೊಮ್ಮೆ ನೀರು ಕುಡಿಯಿರಿ. ಬಿಸಿ

5 May 2024 6:17 pm
IPL 2024: ಸಿಎಸ್​ಕೆಗೆ ಆಘಾತ; ಲಂಕಾಗೆ ಹಾರಿದ ಮ್ಯಾಚ್ ವಿನ್ನರ್ ಮತಿಶ ಪತಿರಾನ..!

IPL 2024: ಐಪಿಎಲ್ 2024 ರ 53 ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಇಂದು ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸುತ್ತಿದೆ. ಈ ನಡುವೆ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಆಘಾತಕ್ಕಾರಿ ಸುದ್ದಿಯೊಂದು ಎದುರಾಗಿದ್ದು, ತಂಡದ ಸ್ಟಾರ್ ವೇಗದ

5 May 2024 5:54 pm
ರೂಪೇಶ್​ ಶೆಟ್ಟಿ ನಟನೆಯ ‘ಅಧಿಪತ್ರ’ ಸಿನಿಮಾದ ಆಡಿಯೋ ಹಕ್ಕು ಪಡೆದ ಲಹರಿ ಸಂಸ್ಥೆ

‘ಅಧಿಪತ್ರ’ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗುತ್ತಿವೆ. ತೆರೆಗೆ ಬರಲು ಸಜ್ಜಾಗುತ್ತಿರುವ ಈ ಸಿನಿಮಾದ ಝಲಕ್ ತೋರಿಸಲು ಚಿತ್ರತಂಡ ರೆಡಿ ಆಗಿದೆ. ಟೀಸರ್ ಬಿಡುಗಡೆಗೆ ತಯಾರಿ ನಡೆದಿದೆ. ಮೇ 10ರಂದು ‘ಲಹರಿ ಮ್ಯೂಸ

5 May 2024 5:39 pm
ಅಯೋಧ್ಯೆಗೆ ಬರುವ ಪ್ರಧಾನಿಗೆ ಹೂವಿನ ಸ್ವಾಗತ: ಅಭಿಮಾನ ತೋರಿದ ಇಕ್ಬಾಲ್ ಅನ್ಸಾರಿ

Iqbal Ansari wants Narendra Modi to be PM again: ನರೇಂದ್ರ ಮೋದಿ ನೇತೃತ್ವದ ಸರ್ಕಾರದ 10 ವರ್ಷದ ಸಾಧನೆ ಉತ್ತಮವಾಗಿದೆ. ಅವರು ಮತ್ತೊಮ್ಮೆ ಪ್ರಧಾನಿ ಆಗಬೇಕು ಎಂದು ಬಾಬ್ರಿ ಮಸೀದಿ ಪರ ಕಕ್ಷಿದಾರರಾಗಿದ್ದ ಇಕ್ಬಾಲ್ ಅನ್ಸಾರಿ ಬಯಸಿದ್ದಾರೆ. ಅಯೋಧ್ಯೆಗೆ ಇಂದು

5 May 2024 5:01 pm
‘ಕೋಟಿ’ ಸಿನಿಮಾದಲ್ಲಿ ಧನಂಜಯ್​ ಎದುರು ಅಬ್ಬರಿಸುವ ರಮೇಶ್‌ ಇಂದಿರಾ

ನಿರ್ದೇಶಕ ಪರಮ್​​ ಅವರು ‘ಕೋಟಿ’ ಸಿನಿಮಾದ ಮೇಲಿನ ಕುತೂಹಲವನ್ನು ಹೆಚ್ಚಿಸಿದ್ದಾರೆ. ವಿಲನ್​ ಪಾತ್ರದ ಕಿರು ಪರಿಚಯವನ್ನು ಅವರು ಈ ಪೋಸ್ಟರ್​ ಮೂಲಕ ಮಾಡಿಸಿದ್ದಾರೆ. ರಮೇಶ್​ ಇಂದಿರಾ ಅವರು ‘ಕೋಟಿ’ ಸಿನಿಮಾದಲ್ಲಿ ದಿನೂ ಸಾವ್ಕ

5 May 2024 4:48 pm
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಮೇ 6ರ ದಿನಭವಿಷ್ಯ

2024 ಮೇ5ರ ಸಂಖ್ಯಾಶಾಸ್ತ್ರ: ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಮೇ 6

5 May 2024 4:45 pm
Milk: ಅತಿಯಾದರೆ ಹಾಲು ಕೂಡ ಅಪಾಯಕಾರಿ; ದಿನಕ್ಕೆ ಎಷ್ಟು ಲೋಟ ಹಾಲು ಅಗತ್ಯ?

ಹಾಲು ಕುಡಿಯುವುದು ಒಳ್ಳೆಯದು ಎಂಬುದು ನಮ್ಮ ತಾತ- ಮುತ್ತಜ್ಜಿ ಕಾಲದಿಂದಲೂ ಹೇಳಿಕೊಂಡು ಬಂದಿರುವ ವಿಚಾರ. ಹಾಲಿನಲ್ಲಿ ಕ್ಯಾಲ್ಸಿಯಂ ಅಂಶ ಹೆಚ್ಚಾಗಿರುವುದರಿಂದ ಇದು ಮೂಳೆಗಳ ಆರೋಗ್ಯಕ್ಕೆ ಸಹಕಾರಿ. ಹೀಗಾಗಿ, ಮಕ್ಕಳಿಗೆ ಬೆಳಗ್ಗ

5 May 2024 4:30 pm
ಹುಬ್ಬಳ್ಳಿಯಲ್ಲಿ Tv9 ಎಜುಕೇಶನ್ ಎಕ್ಸ್​ಪೋ… 30 ಅಧಿಕ ವಿದ್ಯಾಸಂಸ್ಥೆಗಳು ಭಾಗಿ

ಹುಬ್ಬಳ್ಳಿಯಲ್ಲಿ ನಿನ್ನೆಯಿಂದ ಟಿವಿ9 ಎಜುಕೇಶನ್ ಸಮ್ಮಿಟ್(TV9 Kannada Education Summit) ಆರಂಭವಾಗಿದ್ದು ಉತ್ತಮವಾದ ಪ್ರತಿಕ್ರಿಯೆ ದೊರಕಿದೆ. ಹುಬ್ಬಳ್ಳಿಯ(Hubballi) ಕುಸುಗಲ್ ರಸ್ತೆಯಲ್ಲಿರುವ ಶ್ರೀನಿವಾಸ್ ಗಾರ್ಡನ್​ನಲ್ಲಿ ನಿನ್ನೆ ಎಜುಕೇಶನ

5 May 2024 4:18 pm
ಮಹಿಳೆಯರ ಟಿ20 ವಿಶ್ವಕಪ್ ವೇಳಾಪಟ್ಟಿ ಪ್ರಕಟ; ಭಾರತದ ಮೊದಲ ಪಂದ್ಯ ಯಾವಾಗ ಗೊತ್ತಾ?

Women's T20 World Cup 2024: ವನಿತೆಯರ ವಿಶ್ವಕಪ್‌ಗೆ ಬಾಂಗ್ಲಾದೇಶ ಆತಿಥ್ಯವಹಿಸುತ್ತಿದ್ದು, ಅಕ್ಟೋಬರ್ 3 ರಿಂದ ಪಂದ್ಯಾವಳಿ ಆರಂಭವಾಗಲಿದೆ. ಇದೀಗ ಈ ಮಿನಿ ವಿಶ್ವಸಮರದ ಸಂಪೂರ್ಣ ವೇಳಾಪಟ್ಟಿಯನ್ನು ಐಸಿಸಿ ಇಂದು ಬಿಡುಗಡೆ ಮಾಡಿದೆ.

5 May 2024 4:18 pm
Viral Video: ಅಮ್ಮಾ… ಎಲ್ಲಿದ್ದೀಯಾ; ಮರಿ ಆನೆಯೊಂದು ತನ್ನ ತಾಯಿಯನ್ನು ಹುಡುಕುತ್ತಾ ಬರುವ ಮುದ್ದಾದ ದೃಶ್ಯ

ಸೋಷಿಯಲ್‌ ಮೀಡಿಯಾದಲ್ಲಿ ಮೂಕ ಪ್ರಾಣಿಗಳಿಗೆ ಸಂಬಂಧಪಟ್ಟಂತಹ ವಿಡಿಯೋಗಳು ಪ್ರತಿನಿತ್ಯ ಹರಿದಾಡುತ್ತಿರುತ್ತವೆ. ಮುದ್ದಾದ ಪ್ರಾಣಿಗಳ ಕುರಿತ ಇಂತಹ ವಿಡಿಯೋಗಳನ್ನು ವೀಕ್ಷಿಸುವುದು ಯಾರಿಗೆ ಇಷ್ಟವಿಲ್ಲ ಹೇಳಿ? ಅವುಗಳ ತುಂಟಾಟ

5 May 2024 4:02 pm
ಬೀದರ್​ನಲ್ಲಿ ದಾಟಿದ 42 ಡಿಗ್ರಿ ಸೆಲ್ಸಿಯಸ್ ತಾಪಮಾನ; ಗರ್ಭಿಣಿ, ಮಕ್ಕಳಿಗೆ ಎಫೆಕ್ಟ್​

ಎರಡು ರಾಜ್ಯದ ಗಡೀ ಹಂಚಿಕೊಂಡಿರುವ ಬೀದರ್(Bidar) ಜಿಲ್ಲೆಯಲ್ಲಿ ಬಿಸಿಲಿನ ತಾಪ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಪ್ರತಿದಿನವೂ 41 ಡಿಗ್ರಿ ಸೆಲ್ಸಿಯಸ್​​ನಷ್ಟು ಆಸುಪಾಸಿನಲ್ಲಿ ತಾಪಮಾನ ದಾಖಲಾಗುತ್ತಿದ್ದು, ಸಾರ್ವಜನಿಕರು

5 May 2024 3:55 pm
ಜೆ.ಪಿ.ನಡ್ಡಾ, ಬಿವೈ ವಿಜಯೇಂದ್ರ ವಿರುದ್ಧ ಬೆಂಗಳೂರಿನಲ್ಲಿ ಎಫ್​​ಐಆರ್ ದಾಖಲು! ಏನಿದು ಕೇಸ್?

ಲೋಕಸಭಾ ಚುನಾವಣೆ ನಡುವೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಸೇರಿದಂತೆ ಒಟ್ಟು ಮೂವರ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಏನಿದು ಪ್ರಕರಣ? ಇಲ್ಲಿದೆ ವಿವರ.

5 May 2024 3:50 pm
ಹೂವಿನ ಜೊತೆ ನಾರೂ ಸ್ವರ್ಗಕ್ಕೆ; ಚೀನಾದ ಮೂನ್ ಮಿಷನ್ ಜೊತೆ ಪಾಕಿಸ್ತಾನದ ಚಂದ್ರ ಯೋಜನೆ; ನೆರೆಯ ದೇಶಕ್ಕೆ ಹೊಸ ಇತಿಹಾಸ

China's Chang'e-6 vs India's Chandrayaan-4, comparision: ಚೀನಾದ ಹೈನನ್ ಪ್ರಾಂತ್ಯದಿಂದ ಚೀನಾದ ಚಾಂಗ್-ಇ6 ಲೂನಾನ್ ಮಿಷನ್ ಶುಕ್ರವಾರ ಸಂಜೆ ಆರಂಭವಾಗಿದೆ. ಇದರಲ್ಲಿ ಪಾಕಿಸ್ತಾನ ಸೇರಿದಂತೆ ವಿವಿಧ ದೇಶಗಳ ಸೆಟಿಲೈಟ್​ಗಳೂ ಆಗಸಕ್ಕೆ ಚಿಮ್ಮುತ್ತಿವೆ. ಪಾಕಿಸ್ತಾನ

5 May 2024 3:48 pm
Video Viral: ಎಮ್ಮೆಗಳ ಕೊಟ್ಟಿಗೆಗೆ AC ಹಾಕಿಸಿದ ರೈತ; ವಿಡಿಯೋ ವೈರಲ್​​

ಇಲ್ಲೊಬ್ಬ ರೈತ ತಾನು ಸಾಕಿದ ಎಮ್ಮೆಗಳ ಕೊಟ್ಟಿಗೆಗೆ ಎಸಿ ಹಾಕಿಸಿದ್ದಾನೆ. ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​ ಆಗುತ್ತಿದೆ. ಸಾಕಿದ ಎಮ್ಮೆಗಳನ್ನು ಕೇವಲ ಕೆಲಸಕ್ಕೆ ಮಾತ್ರ ಬಳಸದೇ ಅವುಗಳ ಬಗ್ಗೆಯೂ ಕಾಳಜಿ ತ

5 May 2024 3:36 pm
Hardeep Nijjar case: ಹರ್ದೀಪ್ ನಿಜ್ಜರ್ ಹತ್ಯೆ ಪ್ರಕರಣ, ಮೂವರು ಭಾರತೀಯರ ಬಂಧನ: ಜೈಶಂಕರ್​ ಪ್ರತಿಕ್ರಿಯೆ

ಕೆನಡಾದಲ್ಲಿ ನಡೆದ ಖಲಿಸ್ತಾನ್​ ಪ್ರತ್ಯೇಕತಾವಾದಿ ಹರ್ದೀಪ್​ ಸಿಂಗ್​ ನಿಜ್ಜರ್​ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶಾಂಗ ಸಚಿವ ಎಸ್​ ಜೈಶಂಕರ್​ ಪ್ರತಿಕ್ರಿಯೆ ನೀಡಿದ್ದಾರೆ.

5 May 2024 3:20 pm
ಬಾಲ್ಯದ ಗೆಳೆಯನನ್ನು ನಂಬಿ ಕುಟುಂಬ ಬಿಟ್ಟು ಹೋದವಳು 12 ವರ್ಷದ ಬಳಿಕ ಶವವಾಗಿ ಪತ್ತೆ

ಆಕೆಯದ್ದು ಶಾಲಾ ದಿನದಲ್ಲಿ ಶುರುವಾದ ಪ್ರೀತಿ. ಓದುವುದನ್ನು ಬಿಟ್ಟು ಯುವಕನ ಜೊತೆ ಓಡಾಡಿದ್ದ ಆಕೆ ಆತನೇ ಸರ್ವಸ್ವ ಎಂದು ಭಾವಿಸಿದ್ದಳು. ಪುಸ್ತಕ ಬಿಟ್ಟು ಕುಟುಂಬವನ್ನು ತೊರೆದು ಆತನ ಜೊತೆ ಓಡಿ ಹೋದ ಆಕೆ, ಜನ್ಮವಿಡಿ ಜೊತೆಯಾಗಿರ

5 May 2024 3:09 pm
PBKS vs CSK Live Score, IPL 2024: ಮತ್ತೆ ಟಾಸ್ ಸೋತ ಸಿಎಸ್​ಕೆ; ಪಂಜಾಬ್ ಬೌಲಿಂಗ್

Punjab Kings vs Chennai Super Kings Live Score in Kannada: ಐಪಿಎಲ್ 53ನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್, ಸತತ ಎರಡನೇ ಐಪಿಎಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸುತ್ತಿದೆ. ಈ ಪಂದ್ಯ ಧರ್ಮಶಾಲಾದಲ್ಲಿ ನಡೆಯುತ್ತಿದೆ.

5 May 2024 3:01 pm
ಚಿಕ್ಕಬಳ್ಳಾಪುರ: ಅಧಿಕಾರಿಗಳ ನಿರ್ಲಕ್ಷ್ಯ; ರೈತರಿಗೆ ಬೆಳೆವಿಮೆ ನೀಡದೇ ದೋಖಾ!

ಬೆಳೆವಿಮೆಗೆ ಸಂಬಂಧಪಟ್ಟಂತೆ ಸ್ಥಳೀಯ ಅಧಿಕಾರಿಗಳು ಸಮರ್ಪಕವಾಗಿ ಪರಿಶೀಲನೆ ನಡೆಸಿ, ನೀತಿ ನಿಯಮಗಳ ಅನುಸಾರ ಸರ್ವೆ ನಡೆಸದೇ ತಪ್ಪಾಗಿ ವರದಿ ನೀಡಿದ ಕಾರಣ, ನೂರಾರು ಜನ ರೈತರು ಬೆಳೆವಿಮೆಯಿಂದ ವಂಚಿತರಾದ ಘಟನೆ ಗೌರಿಬಿದನೂರು ತಾ

5 May 2024 3:00 pm
ಮೇ 10ಕ್ಕೆ ತಿಳಿಯಲಿದೆ ವಿಜಯ್​ ರಾಘವೇಂದ್ರ ನಟನೆಯ ‘ಗ್ರೇ ಗೇಮ್ಸ್’ ರಹಸ್ಯ

‘ಗ್ರೇ ಗೇಮ್ಸ್’ ಸಿನಿಮಾದ ಟ್ರೇಲರ್​ ಬಿಡುಗಡೆ ಸಂದರ್ಭದಲ್ಲಿ ಸ್ಪಂದನಾ ಹಾಗೂ ಪುನೀತ್​ ರಾಜ್​ಕುಮಾರ್ ಅವರನ್ನು ವಿಜಯ್​ ರಾಘವೇಂದ್ರ ಸ್ಮರಿಸಿಕೊಂಡರು. ಮೇ 10ರಂದು ಈ ಸಿನಿಮಾ ತೆರೆಕಾಣಲಿದೆ. ಶ್ರೀಮುರಳಿ, ಅಶ್ವಿನಿ ಪುನೀತ್ ರಾ

5 May 2024 2:57 pm
26/11 Mumbai Terror Attack: ಹೇಮಂತ್ ಕರ್ಕರೆಯನ್ನು ಕೊಂದಿದ್ದು ಪೊಲೀಸರು, ಕಸಬ್​ ನಿರಪರಾಧಿ ಎಂದ ಕಾಂಗ್ರೆಸ್​ ನಾಯಕ

2008ರ ನವೆಂಬರ್​ 26ರಂದು ಮುಂಬೈನಲ್ಲಿ ನಡೆದ ಭಯೋತ್ಪಾದನಾ ದಾಳಿಯಲ್ಲಿ ಭಯೋತ್ಪಾದನಾ ನಿಗ್ರಹ ದಳದ ಮುಖ್ಯಸ್ಥ ಹೇಮಂತ್ ಕರ್ಕರೆ ಮೇಲೆ ಗುಂಡು ಹಾರಿಸಿದ್ದು ಪೊಲೀಸರು, ಅಜ್ಮಲ್ ಕಸಬ್ ಅಲ್ಲ ಎಂದು ಕಾಂಗ್ರೆಸ್​ ನಾಯಕ ವಿಜಯ್ ವಾಡೆತ್ತಿ

5 May 2024 2:52 pm
ಎಚ್​ಡಿಕೆ-ಅಮಿತ್ ಶಾ ತಡರಾತ್ರಿ ಸಭೆ; ಬಿಜೆಪಿ-ಜೆಡಿಎಸ್ ಮೈತ್ರಿ ಅಲುಗಾಟದ ಮಧ್ಯೆ ಮಹತ್ವ ಪಡೆದ ಭೇಟಿ

HD Kumarswamy and Amit Shah meeting: ಪ್ರಜ್ವಲ್ ರೇವಣ್ಣ ಪ್ರಕರಣದಿಂದ ಬಿಜೆಪಿ ಮತ್ತು ಜೆಡಿಎಸ್ ನಡುವಿನ ಮೈತ್ರಿ ಉಳಿಯುತ್ತಾ ಎನ್ನುವ ಅನುಮಾನಗಳ ಹೊತ್ತಲ್ಲೇ ಕುಮಾರಸ್ವಾಮಿ ಮತ್ತು ಅಮಿತ್ ಶಾ ಮೇ 4, ತಡರಾತ್ರಿಯಂದು ಮಾತುಕತೆ ನಡೆಸಿದ್ದಾರೆ. ಈ ವೇಳೆ

5 May 2024 2:51 pm
ರೇವಣ್ಣ ವಿರುದ್ಧ ಕಿಡ್ನ್ಯಾಪ್ ಕೇಸ್​ಗೆ ಬಿಗ್ ಟ್ವಿಸ್ಟ್: ಗೊಂದಲದ ಹೇಳಿಕೆ ನೀಡುತ್ತಿರುವ ಸಂತ್ರಸ್ತೆ

ಲೈಂಗಿಕ ದೌರ್ಜನ್ಯ, ಕಿಡ್ನ್ಯಾಪ್ ಕೇಸ್​ನಲ್ಲಿ ಮಹಿಳೆಯ ಹೇಳಿಕೆ ಬಹುಮುಖ್ಯ ಪಾತ್ರ ವಹಿಸಲಿದೆ. ಸಾಂತ್ವನ ಕೇಂದ್ರದಲ್ಲಿ ಸಂತ್ರಸ್ತೆ ಮಹಿಳೆಯನ್ನು ವಿಚಾರಣೆ ಮಾಡಲಾಗಿದ್ದು, ಸರಿಯಾಗಿ ಸ್ಪಂದಿಸುತ್ತಿಲ್ಲ. ಎಸ್‌ಐಟಿ ಅಧಿಕಾರಿಗ

5 May 2024 2:39 pm
ಬೆಂಗಳೂರು: ಅಭಿನಯದ ವೇಳೆ ವೇದಿಕೆ ಮೇಲೆ‌ ಕುಸಿದು ಬಿದ್ದು ಕಲಾವಿದ ಸಾವು

ಆ ಕಲಾವಿದ ನೂರಾರು ನಾಟಕಗಳಲ್ಲಿ ಅಭಿನಯಿಸಿ ಒಳ್ಳೆಯ ಹೆಸರು ಮಾಡಿದ್ದ. ನೂರಾರು ಜನ ಕಲಾವಿದರಿಗೆ ಅಭಿನಯ ಪಾತ್ರದಲ್ಲಿ ತಮ್ಮನ್ನ ತಾವು ಹೇಗೆ ತೋಡಗಿಸಿಕೊಳ್ಳಬೇಕು ಎಂದು ಹೇಳಿಕೊಟ್ಟಿದ್ದ. ಇಂತಹ ಕಲಾವಿದನಿಗೆ ನಟನೆ ಮಾಡುತ್ತಿರು

5 May 2024 2:35 pm
ರೇವಣ್ಣ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಿ, ಪ್ರಜ್ವಲ್​ ಗೆದ್ರೆ ನಾವು ಕ್ರಮ ಕೈಗೊಳ್ಳುತ್ತೇವೆ: ಅಶೋಕ್

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಹಾಗೂ ಎಚ್​ಡಿ ರೇವಣ್ಣ ಅವರ ವಿರುದ್ಧ ಕಿಡ್ನ್ಯಾಪ್​ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಈಗಾಗಲೇ ಎಸ್​ಐಟಿ ಅಧಿಕಾರಿಗಳು ಸಂತ್ರಸ್ತೆ ಮಹಿಳೆಯ ಕಿಡ್ನ್ಯಾಪ್​ ಪ್ರಕರಣದಲ್ಲಿ ರೇವಣ್

5 May 2024 2:25 pm