ಸ್ಯಾಂಡಲ್ವುಡ್ ನಟ ಕಿಚ್ಚ ಸುದೀಪ್ ಸದಾ ತಮ್ಮ ವೃತ್ತಿ ಬದುಕಿನ ಮೂಲಕವೇ ಸುದ್ದಿಯಲ್ಲಿರುತ್ತಾರೆ. ಆದರೆ ಕೆಲವೊಮ್ಮೆ ವೈಯಕ್ತಿಕ ಜೀವನದ ಅಪರೂಪದ ಕ್ಷಣಗಳು ಅವರ ಅಭಿಮಾನಿಗಳಿಗೆ ಖುಷಿ ಕೊಡುತ್ತವೆ. ಸದ್ಯಕ್ಕೀಗ ಕಿಚ್ಚ ಸುದೀಪ್
ಡಿಸೆಂಬರ್ ಬಂತು ಅಂದರೆ, ಈ ವರ್ಷ ಸದ್ದು ಮಾಡಿದ ನಟ-ನಟಿಯರು, ತಂತ್ರಜ್ಞರು ಯಾರು? ಅನ್ನೋ ಪ್ರಶ್ನೆ ಎದ್ದೇಳುತ್ತೆ. ಅದಕ್ಕೆ ಕೆಲವು ಸಂಸ್ಥೆಗಳು ಆಯಾ ವರ್ಷದಲ್ಲಿ ಸದ್ದು ಮಾಡಿದ ಸಿನಿಮಾ ಮಂದಿಯ ಲಿಸ್ಟ್ ಅನ್ನು ರಿಲೀಸ್ ಮಾಡುತ್ತೆ. ಇ
ಹಲವರ ಪಾಲಿಗೆ ಪರಂಪರೆಯಿಂದ ಬಂದ ಪೂರ್ವಜರ ಆಸ್ತಿ ಕೇವಲ ಆಸ್ತಿಯಾಗಿರುವುದಿಲ್ಲ. ಬದಲಿಗೆ ಆ ಆಸ್ತಿಯ ಜೊತೆ ಭಾವನಾತ್ಮಕವಾದ ಸಂಬಂಧ ಬೆಸೆದಿರುತ್ತೆ. ಪೂರ್ವಜರು ಬಿತ್ತಿದ ಮೌಲ್ಯಗಳ ಬೀಜ .. ನೆನಪುಗಳ ಹೆಜ್ಜೆ ಗುರುತು .. ಇರುತ್ತೆ. ಹೀ
ಕನ್ನಡ ಕಿರುತೆರೆಯ ಟಾಪ್ ಧಾರಾವಾಹಿಗಳು ಈಗ ದೊಡ್ಡ ಟ್ವಿಸ್ಟ್ಗಳಿಗೆ ಸಾಕ್ಷಿಯಾಗುತ್ತಿವೆ. ಝೀ ಕನ್ನಡದ 'ಅಮೃತಧಾರೆ' ಮತ್ತು 'ಕರ್ಣ' ಧಾರಾವಾಹಿಗಳು ಮಹಾ ತಿರುವುಗಳತ್ತ ಮುಖ ಮಾಡಿವೆ. ಈ ಬೆಳವಣಿಗೆಗಳು ಪ್ರೇಕ್ಷಕರನ್ನು ಅಚ್ಚರಿಗ
ಸಮಂತಾ 2ನೇ ಮದುವೆ ಕಳೆದ ಎರಡು ಮೂರು ದಿನಗಳಿಂದ ಸಿಕ್ಕಾಪಟ್ಟೆ ಚರ್ಚೆಯಾಗುತ್ತಿದೆ. ಇತ್ತೀಚೆಗೆ ಸಮಂತಾ ಸಿನಿಮಾಗಳಿಗಿಂತ ಹೆಚ್ಚಾಗು ವೈಯಕ್ತಿಕ ಜೀವನದಿಂದಲೇ ಹೆಚ್ಚು ಸುದ್ದಿಯಾಗುತ್ತಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ಸಮಂ
ಬಹಳ ದಿನಗಳ ಬಳಿಕ ಬಾಲಿವುಡ್ನಲ್ಲಿ ಮತ್ತೆ ಗೆಲುವು ಕಾಣಿಸುತ್ತಿದೆ. ಧನುಷ್, ಕೃತಿ ಸನೋನ್ ನಟನೆಯ 'ತೇರೆ ಇಷ್ಕ್ ಮೇ' ಸಿನಿಮಾ ಬಾಕ್ಸಾಫೀಸ್ನಲ್ಲಿ ಜಾದು ಮಾಡುತ್ತಿದೆ. ಮೊದಲ ಮೂರು ದಿನ ಉತ್ತಮ ಕಲೆಕ್ಷನ್ ಮಾಡಿದ್ದ ಸಿನಿಮಾ, ಸೋಮ
ಅಮೃತಧಾರೆ ಧಾರಾವಾಹಿಯಲ್ಲಿ ಆನಂದ್ ಮನೆಯನ್ನು ಭಾಗ್ಯಮ್ಮ ತೊರೆದಿದ್ದಾಳೆ. ಇದರಿಂದ ಆನಂದ್-ಅಪರ್ಣಾ ಗಾಬರಿಯಾಗಿದ್ದು ಗೌತಮ್ ಗೆ ಆನಂದ್ ವಿಷಯ ತಲುಪಿಸಿದ್ದಾನೆ. ಅಮ್ಮ ಮನೆಯಲ್ಲಿ ಇಲ್ಲ ಎನ್ನುವ ವಿಚಾರ ತಿಳಿದ ಗೌತಮ್ ಸಹಜವಾಗಿಯ
ಎಲ್ಲವೂ ಸರಿಯಾಗಿ ಇದ್ದಿದ್ದರೆ, ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ್ತಿ ಸ್ಮೃತಿ ಮಂದಾನ ಮದುವೆ ಈಗಾಗಲೇ ಆಗಬೇಕಿತ್ತು. ಬಹು ಕಾಲದ ಗೆಳೆಯ ಮ್ಯೂಸಿಕ್ ಕಂಪೋಸರ್ ಪಲಾಶ್ ಮುಚ್ಚಲ್ ಜೊತೆ ಮದುವೆಗೆ ಡೇಟ್ ಫಿಕ್ಸ್ ಆಗಿತ್
ಬಿಗ್ಬಾಸ್ ಕನ್ನಡ-12ರಲ್ಲಿ 10 ಜನ ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ನಾಲ್ವರು ವೈಲ್ಡ್ಕಾರ್ಡ್ ಎಂಟ್ರಿ ಪಡೆದಿದ್ದಾರೆ. ಕಳೆದ ವಾರ ಜಾಹ್ನವಿ ಬಿಗ್ಬಾಸ್ ಜರ್ನಿ ಮುಗಿಸಿ ಹೊರ ಬಂದಿದ್ದರು. ತಮ್ಮ ಬಿಗ್ಬಾಸ್ ದಿನಗಳು ಹಾಗೂ ಮುಂದ
ಪ್ಯಾನ್ ಇಂಡಿಯಾ ಅಲೆಯಿಂದಾಗಿ ''ಬಾಲಿವುಡ್'' ಬೆಚ್ಚಿ ಬಿದ್ದು ವರ್ಷಗಳೇ ಆಗಿವೆ. ಮೊದಲೆಲ್ಲ ದಕ್ಷಿಣ ಭಾರತೀಯ ಚಿತ್ರರಂಗವನ್ನು ಲೇವಡಿ ಮಾಡುತ್ತಿದ್ದ ಹಿಂದಿ ಉದ್ಯಮ ಈ ಪ್ಯಾನ್ ಇಂಡಿಯಾ ಗಾಳಿಯಿಂದ ಚಡಪಡಿಸುತ್ತಿದೆ. ಯಾಕೆಂದರೆ ಬದ
ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ದರ್ಶನ್ ಸಂಕಷ್ಟಕ್ಕೆ ಸಿಲುಕಿದ್ದಾರೆ. ದರ್ಶನ್ ತಪ್ಪು ಮಾಡಿದ್ದಾರಾ? ಎನ್ನುವುದು ನ್ಯಾಯಾಲಯ ತೀರ್ಮಾನಿಸಲಿದೆ. ಸದ್ಯ ಆರೋಪಿಯಾಗಿ ದರ್ಶನ್ ಜೈಲಿನಲ್ಲಿದ್ದಾರೆ. ಪ್ರಕರಣದ ಸಂಬಂಧ ಚಿತ್ರರಂಗದ
ಸೆಂಚುರಿ ಸ್ಟಾರ್ ಶಿವರಾಜ್ಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್. ಬಿ ಶೆಟ್ಟಿ ನಟನೆಯ ಸಿನಿಮಾ '45' ಸಖತ್ ಕ್ರೇಜ್ ಹುಟ್ಟಾಕ್ಕಿದೆ. ಸಿನಿಮಾ ಬಿಡುಗಡೆಗೆ 20 ದಿನ ಬಾಕಿಯಿದೆ. ಈಗಾಗಲೇ ಚಿತ್ರದ 'ಆಫ್ರೋ ತಪಾಂಗ್' ಸಾಂಗ್ ಹಿಟ್
ದೊಡ್ಡ ದೊಡ್ಡ ಸಿನಿಮಾಗಳೇ ತೆರೆಕಂಡ ತಿಂಗಳಿಗೆ ಓಟಿಟಿಗೆ ಬರ್ತಿವೆ. ಒಂದು ಸಿನಿಮಾ ಬಿಡುಗಡೆಯಾಗಿ ಒಳ್ಳೆ ಅಭಿಪ್ರಾಯ ಬಂದು ಜನ ಚಿತ್ರಮಂದಿರಕ್ಕೆ ಹೋಗಲು ನಿರ್ಧರಿಸಲು ಸಮಯ ಬೇಕು. ಆದರೆ ಇದು ವೇಗದ ಜಮಾನ. ಎಲ್ಲವೂ ಬೇಗ ಎನ್ನುವಂತಾ
ಬಿಗ್ ಬಾಸ್ ಮನೆಯಲ್ಲಿ ಗಿಲ್ಲಿಯದ್ದೇ ಹವಾ. ಮನೆಯೊಳಗೆ ಎಲ್ಲರ ಕಾಲೆಳೆಯುತ್ತಾ, ಕಾಮಿಡಿ ಮಾಡುತ್ತಾ ವೀಕ್ಷಕರನ್ನು ರಂಜಿಸುತ್ತಿರುವ ಗಿಲ್ಲಿ ಎರಡು ತಿಂಗಳಲ್ಲಿ ಕನ್ನಡಿಗರ ಫೇವರಿಟ್ ಆಗಿದ್ದಾರೆ. ಕಾಮಿಡಿ ಶೋಗಳ ಮೂಲಕ ಫೇಮಸ್ ಆಗ
ತಮಿಳು ನಟ ಕಮಲ್ ಹಾಸನ್ ನೂರಾರು ಸಿನಿಮಾಗಳಲ್ಲಿ ನಟಿಸಿದ್ದಾರೆ. ತರಹೇವಾರಿ ಪಾತ್ರಗಳಲ್ಲಿ ಮಿಂಚಿ ಪ್ರೇಕ್ಷಕರನ್ನು ರಂಜಿಸಿದ್ದಾರೆ. ಅಭಿಮಾನಿಗಳು ಉಳಗನಾಯಗನ್ ಎಂಬ ಬಿರುದು ಕೊಟ್ಟಿದ್ದಾರೆ. ಇತ್ತೀಚೆಗೆ ಅದನ್ನು ಕಮಲ್ ತಿರಸ್ಕ
ಸಮಂತಾ ರುಥ್ ಪ್ರಭು 2ನೇ ಮದುವೆ ಆಗುವುದಕ್ಕೂ ಮುನ್ನ ನಿರ್ದೇಶಕ ರಾಜ್ ನಿಡುಮೋರು ಜೊತೆಗಿನ ಡೇಟಿಂಗ್ ರೂಮರ್ ಹರಿದಾಡುತ್ತಲೇ ಇತ್ತು. ಯಾರು ಅದೆಷ್ಟೇ ಮಾತಾಡಿದರೂ ಸಮಂತಾ ಮಾತ್ರ ತುಟಿಪಿಟಿಕ್ ಅಂದಿರಲಿಲ್ಲ. ವಿಚ್ಚೇದನದ ಬಳಿಕ ಎರ
ದಕ್ಷಿಣ ಭಾರತ ಸಿನಿಮಾರಂಗದ 'ದೃಶ್ಯ ವೈಭವದ ನಿರ್ದೇಶಕ' ಎಂದೇ ಖ್ಯಾತಿ ಪಡೆದಿರುವ ಶಂಕರ್ ಈಗ ದೊಡ್ಡ ಸುದ್ದಿಯಲ್ಲಿದ್ದಾರೆ. ಅವರ ಬಹು ನಿರೀಕ್ಷಿತ ಹಾಗೂ ಮಹತ್ವಾಕಾಂಕ್ಷೆಯ ಸಿನಿಮಾ 'ವೇಲ್ಪಾರಿ'ಗೆ ಸಂಬಂಧಿಸಿದಂತೆ ಇದೀಗ ಬಿಗ್ ಅಪ್
ಕೊಡಗಿನ ನಟಿ ರಶ್ಮಿಕಾ ಮಂದಣ್ಣ ಬಾಲಿವುಡ್ ಅಂಗಳದಲ್ಲಿ ಕೂಡ ಕಮಾಲ್ ಮಾಡ್ತಿದ್ದಾರೆ. ಸ್ಟಾರ್ ನಟರ ಜೊತೆ ತೆರೆ ಹಂಚಿಕೊಳ್ಳುವ ಅವಕಾಶ ಪಡೆಯುತ್ತಿದ್ದಾರೆ. ಆಕೆ ನಟಿಸುವ ಸಿನಿಮಾಗಳು ಬಾಕ್ಸಾಫೀಸ್ನಲ್ಲಿ ಸದ್ದು ಮಾಡ್ತಿವೆ. ಇದೀಗ
ಚಿತ್ರರಂಗದಲ್ಲಿ ದಾಖಲೆಗಳು ಇರುವುದೇ ಮುರಿಯೋದಕ್ಕೆ. ಯಾವುದೋ ಸಿನಿಮಾ ಅಥವಾ ನಟ, ನಟಿ ಬರೆದ ದಾಖಲೆಗಳನ್ನು ಮತ್ತೊಂದು ಸಿನಿಮಾ, ನಟ, ನಟಿ ಮುರಿಯುತ್ತಾರೆ. ಇತ್ತೀಚೆಗೆ ಅಭಿಮಾನಿಗಳು ದಾಖಲೆಗಳನ್ನು ಬರೆಯಲು ಟೊಂಕ ಕಟ್ಟಿ ನಿಂತಿದ
ಪ್ರೀತಿಸುವುದೇ ಆಗಲಿ, ಪ್ರೀತಿಯನ್ನು ಕಳೆದುಕೊಳ್ಳುವುದೇ ಆಗಲಿ, ಯಾವುದು ಹೇಳಿ ಕೇಳಿ ಬರುವುದಿಲ್ಲ. ಪ್ರೀತಿಗೆ ನಿರ್ದಿಷ್ಟ ತಳಪಾಯ ಮತ್ತು ನಂಬಿಕೆ ಮತ್ತು ಪರಸ್ಪರ ಗೌರವದ ಭಾವನೆ ಇಲ್ಲವಾದರೆ ಪ್ರೀತಿ-ಪ್ರೀತಿಯಾಗಿ ಉಳಿಯುವುದಿ
ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಿನಿಮಾ 'ಡೆವಿಲ್' ರಿಲೀಸ್ಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಹೀಗಾಗಿ 'ಡೆವಿಲ್' ಟೀಮ್ ಅದ್ಧೂರಿಯಾಗಿ ಪ್ರಚಾರದಲ್ಲಿ ಬ್ಯುಸಿಯಾಗಿದೆ. ಇನ್ನೇನು ಟ್ರೈಲರ್ ಅನ್ನೂ ರಿಲೀಸ್ ಮಾಡಲಿದೆ. ಅದಕ
ಸಿನಿಮಾ ಎನ್ನುವುದು ಕಲೆಯೂ ಹೌದು. ಉದ್ಯಮ ಕೂಡ ಹೌದು. ಆದರೆ .. ಹಿಂದೆ ಸಿನಿಮಾ ತನ್ನ ಕಾಲದ ಕಥೆ ಹೇಳುತ್ತಿತ್ತು. ಆ ಕಾಲದ ಸಂಸ್ಕ್ರತಿ.. ಆರ್ಥಿಕ ವ್ಯವಸ್ಥೆ.. ಸಾಮಾಜಿಕ ರೀತಿ ನೀತಿ.. ಎಲ್ಲದಕ್ಕೂ ಸಿನಿಮಾ ಕೈಗನ್ನಡಿ ಹಿಡಿಯುತ್ತಿತ್ತು.
ಬಿಗ್ ಬಾಸ್ ಮನೆಯಲ್ಲಿ ಆಗಾಗ ರಣರಂಗವಾಗುತ್ತೆ. ಆಗಾಗ ಭಾವನಾ ಲೋಕದಲ್ಲಿ ಮುಳುಗಿ ಹೋಗುತ್ತೆ. ಕೆಲವೊಮ್ಮೆ ಸಿಕ್ಕಾಪಟ್ಟೆ ಟ್ವಿಸ್ಟ್ ಸಿಗುತ್ತೆ. ಇನ್ನು ಕೆಲವೊಮ್ಮೆ ಟಾಸ್ಕ್ ಭಯಂಕರ ಅಂತ ಅನಿಸುತ್ತೆ. ಸ್ನೇಹಿತರಾಗಿದ್ದವರು ಕಿತ್
ರಜನಿಕಾಂತ್ ಮಾಜಿ ಅಳಿಯ ನಟಿಸಿದ ಬಾಲಿವುಡ್ ಸಿನಿಮಾ 'ತೇರೆ ಇಷ್ಕ್ ಮೇ'ಗೆ ಉತ್ತಮ ರೆಸ್ಪಾನ್ಸ್ ಸಿಕ್ಕಿತ್ತು. ಮೊದಲ ಮೂರು ದಿನ ಬಾಕ್ಸಾಫೀಸ್ನಲ್ಲಿ ಒಳ್ಳೆಯ ಕಲೆಕ್ಷನ್ ಮಾಡಿತ್ತು. ತಮಿಳಿನಲ್ಲಿ ಬ್ಯಾಕ್ ಟು ಬ್ಯಾಕ್ ಸೋಲುಗಳನ್ನ
ರಜನಿಕಾಂತ್ ಮಾಜಿ ಅಳಿಯ ನಟಿಸಿದ ಬಾಲಿವುಡ್ ಸಿನಿಮಾ 'ತೇರೆ ಇಷ್ಕ್ ಮೇ'ಗೆ ಉತ್ತಮ ರೆಸ್ಪಾನ್ಸ್ ಸಿಕ್ಕಿತ್ತು. ಮೊದಲ ಮೂರು ದಿನ ಬಾಕ್ಸಾಫೀಸ್ನಲ್ಲಿ ಒಳ್ಳೆಯ ಕಲೆಕ್ಷನ್ ಮಾಡಿತ್ತು. ತಮಿಳಿನಲ್ಲಿ ಬ್ಯಾಕ್ ಟು ಬ್ಯಾಕ್ ಸೋಲುಗಳನ್ನ
ಪ್ರೀತಿಗೆ ಭಾಷೆಗಳ, ಜಾತಿ ಮತಗಳ ಹಂಗಿಲ್ಲ. ವಯಸ್ಸಿನ ಗಡಿ ಇಲ್ಲ. ಅದು ಮೊದಲ ಮಳೆಯಲ್ಲಿ ಆಗ ತಾನೇ ಮೊಳಕೆಯೊಡೆದು ಹುಟ್ಟಿದ ಪುಟ್ಟ ಗಿಡದಂತೆ ಬೆಳೆಯುತ್ತಾ ಬೆಳೆಯುತ್ತಾ ರೂಪಾಂತರ ಹೊಂದುತ್ತದೆ. ಇಂಥಾ ಪ್ರೀತಿಯ ಬಲೆಯಲ್ಲಿ ಚಿತ್ರರಂ
ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಟ್ವಿಸ್ಟ್ ಮೇಲೆ ಟ್ವಿಸ್ ಸಿಗುತ್ತಿದೆ. ಇನ್ನೇನು ಬಿಗ್ ಬಾಸ್ ಮುಗಿಯುವುದಕ್ಕೆ ಕೆಲವೇ ವಾರಗಳು ಬಾಕಿ ಉಳಿದಿರುವಾಗಲೇ ಕಳೆದ ಸೀಸನ್ನ ರಜತ್ ಹಾಗೂ ಚೈತ್ರಾ ಕುಂದಾಪುರ ಅವರಿಗೆ ವೈಲ್ಡ್ ಕಾರ್ಡ್
ನಟಿ ಸಮಂತಾ ರುಥ್ ಪ್ರಭು 2ನೇ ಮದುವೆಯಾಗು ಮತ್ತೆ ಕೌಟುಂಬಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. 'ದಿ ಫ್ಯಾಮಿಲಿ ಮ್ಯಾನ್' ಸೀರಿಸ್ನ ನಿರ್ದೇಶಕರಲ್ಲಿ ಒಬ್ಬರಾಗಿರುವ ರಾಜ್ ನಿಡಿಮೊರು ಅವರನ್ನು ಕೊಯಮತ್ತೂರಿನ ಇಶಾ ಫೌಂಡೇಷನ್ನಲ್ಲ
''ಅಮೃತಧಾರೆ'' ಧಾರಾವಾಹಿಯಲ್ಲಿ ಗೌತಮ್ ಮತ್ತು ಭೂಮಿಕಾ ಹತ್ತಿರದಲ್ಲಿದ್ದಾರೆ. ಆದರೂ ದೂರ ಇದ್ದಾರೆ. ಇಬ್ಬರಲ್ಲಿ ಮೊದಲಿದ್ದ ಆತ್ಮೀಯತೆ ಈಗ ಇಲ್ಲ. ಮನದಲ್ಲಿ ಪ್ರೀತಿ ಇದ್ದರೂ ಗೌತಮ್ ಎದುರು ಭೂಮಿಕಾ ಕೇವಲ ಎಚ್ಚರಿಕೆಯ ಗಂಟೆಯನ್ನು
ಒಂದು ಕಾಲದಲ್ಲಿ ಬಾಲಿವುಡ್ನಲ್ಲಿ ಮೆರೆದ ನಾಯಕಿಯರು ಸಿನಿಮಾರಂಗದಿಂದ ಹೊರ ಬಂದ್ಮೇಲೆ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಕೆಲ ನಟಿಯರಿಗೆ ರಾಜಕೀಯ ರಂಗದಲ್ಲಿಯೂ ಯಶಸ್ಸು ಸಿಕ್ಕಿದೆ. ಕೇವಲ ನಟಿಯಾಗಿ ಅಷ್ಟೇ ಅಲ್ಲ. ರಾಜಕಾರ
ಮದುವೆ ಒಂದು ಸಾಂಸ್ಥಿಕ ವ್ಯವಸ್ಥೆ ಎನ್ನುವ ಮಾತು ಹಿಂದೆ ಪ್ರಚಲಿತದಲ್ಲಿತ್ತು. ಆದರೆ ಈಗ ಬದಲಾದ ಸಾಮಾಜಿಕ.. ಆರ್ಥಿಕ.. ಶೈಕ್ಷಣಿಕ.. ವಿಚಾರಗಳು ಮದುವೆಯ ಪರಿಕಲ್ಪನೆ ಮತ್ತು ರೂಪುರೇಷೆಯನ್ನು ಬದಲಿಸಿವೆ. ಮದುವೆ ಈಗ ವ್ಯವಸ್ಥೆಯಾಗಿ
ಬಾಲಿವುಡ್ ಹಾಗೂ ದಕ್ಷಿಣ ಭಾರತೀಯ ಸಿನಿಮಾಗಳಲ್ಲಿ ಗುರುತಿಸಿಕೊಂಡಿರುವ ನಟಿ ಮೃಣಾಲ್ ಠಾಕೂರ್. ತೆಲುಗು 'ಸೀತಾ ರಾಮಂ' ಸಿನಿಮಾ ಮೂಲಕ ದಕ್ಷಿಣ ಭಾರತೀಯ ಚಿತ್ರರಂಗಕ್ಕೆ ಮೃಣಾಲ್ ಠಾಕೂರ್ ಚಿರಪರಿಚಿತ. ಇತ್ತೀಚೆಗೆ ಇವರ ಸಿನಿಮಾಗಳು
ನೋಡ್ತಾ ನೋಡ್ತಾ 2025ರ ವರ್ಷ ಮುಗಿದೇ ಹೋಯ್ತು. ಡಿಸೆಂಬರ್ ಮೊದಲ ವಾರ ಆರಂಭವಾಗಿದೆ. ಈ ವರ್ಷ ಸಾಕಷ್ಟು ಹಿಟ್ ಸಿನಿಮಾಗಳು ಬಂದು ಪ್ರೇಕ್ಷಕರನ್ನು ರಂಜಿಸಿದೆ. ವರ್ಷದ ಕೊನೆಗೆ ಕ್ರಿಸ್ಮಸ್ ಸಂಭ್ರಮದಲ್ಲಿ ದೊಡ್ಡ ದೊಡ್ಡ ಸಿನಿಮಾಗಳು ಬ
ಕನ್ನಡ ಚಿತ್ರರಂಗದಲ್ಲಿ ಸಾಲು ಸಾಲು ಶುಭ ಸಮಾರಂಭಗಳು ನಡೀತಿದೆ. ಇತ್ತೀಚೆಗೆ ಕಿರುತೆರೆ ನಟಿ ರಜಿನಿ ಹಸೆಮಣೆ ಏರಿದ್ದರು. 7 ವರ್ಷಗಳ ಕಾಲ ಪ್ರೀತಿಸಿದ ಜಿಮ್ ಟ್ರೈನರ್ ಅರುಣ್ ವೆಂಕಟೇಶ್ ಕೈ ಹಿಡಿದಿದ್ದರು. ಇದೀಗ ಚಿತ್ರ ನಿರ್ದೇಶಕ
ತೆಲುಗು ನಟಿ ಸಮಂತಾ ಹಾಗೂ ನಿರ್ದೇಶಕ ರಾಜ್ ನಿಡುಮೊರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೋಯಂಬತ್ತೂರಿನ ಇಶಾ ಫೌಂಡೇಷನ್ನಲ್ಲಿರುವ ಲಿಂಗ ಭೈರವಿ ದೇವಿ ಆಲಯದಲ್ಲಿ ಇಬ್ಬರ ವಿವಾಹ ಸರಳವಾಗಿ ನಡೆದಿದೆ. ಈ ಬಗ್ಗೆ ಸ್ವತಃ ಸಮಂ
ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಿನಿಮಾ 'ಡೆವಿಲ್' ರಿಲೀಸ್ ಆಗುತ್ತಿದೆ. ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, ತಂಡ ಭರ್ಜರಿ ಪ್ರಚಾರಕ್ಕೆ ಮುಂದಾಗಿದೆ. ಈ ಮಧ್ಯೆ ದರ್ಶನ್ ಅಭಿಮಾನಿಗಳು ಕೂಡ ಎರಡು ವಾರಕ್ಕೆ ಮುನ್ನವೇ ಥಿಯೇಟರ್
ಇರೋದು ಒಂದೇ ಜೀವನ. ಇದ್ದಷ್ಟು ದಿನ ನೆಮ್ಮದಿಯಾಗಿರಬೇಕು ಎನ್ನುವುದು ಈ ಜಮಾನದ ಜನರ ಅಭಿಪ್ರಾಯ. ಇಷ್ಟವಿಲ್ಲದವರ ಜೊತೆಗಿದ್ದು ನೋವು ಅನುಭವಿಸುವುದಕ್ಕಿಂತ ಸಂಬಂಧ ಕಡಿದುಕೊಂಡು ಹೊರಬರಬೇಕು. ಮತ್ತೆ ಲವ್ವಾದರೆ ಮಗದೊಮ್ಮೆ ಮದುವ
ಕಿರುತೆರೆ ವೀಕ್ಷಕರನ್ನು ಅಕ್ಷರಶಃ ಹಿಡಿದಿಟ್ಟಿರುವ 'ಕರ್ಣ ಸೀರಿಯಲ್' ಇದೀಗ ಅನಿರೀಕ್ಷಿತ ತಿರುವಿಗೆ ಸಾಕ್ಷಿಯಾಗಿದೆ. ಪ್ರೀತಿಯಲ್ಲಿ ನೊಂದಿದ್ದ ನಿಧಿಗೆ ಮತ್ತೊಂದು ಆಘಾತ ಎದುರಾಗಲಿದೆ ಎಂದು ಪ್ರೇಕ್ಷಕರು ನಿರೀಕ್ಷಿಸಿದ್ದರ
ಬಾಲಿವುಡ್ ಕಲಾವಿದರು ಕೆಲವೊಮ್ಮೆ ವೇದಿಕೆಗಳಲ್ಲಿ ಹುಚ್ಚಾಟ ಮೆರೆಯುತ್ತಾರೆ. ತಮಾಷೆ ಮಾಡುವ ಭರದಲ್ಲಿ ಅಚಾತುರ್ಯ ಮಾಡಿ ವಿವಾದಕ್ಕೆ ಸಿಲುಕಿಕೊಳ್ಳುತ್ತಾರೆ. ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ನಟ ರಣ್ವೀರ್ ಸಿಂಗ್ 'ಕಾಂತಾ
ಯಾವುದೂ ಕೂಡ ಅತಿಯಾಗಬಾರದು. ಕೆಲವೊಮ್ಮೆ ಅದು ಅಸಹ್ಯ ಅನ್ನಿಸಿಬಿಡಬಹುದು. ಬಿಗ್ಬಾಸ್ ಮನೆಯಲ್ಲಿ ಗಿಲ್ಲಿ ಹಾಗೂ ಕಾವ್ಯಾ ಶೈವ ನಡುವೆ ಒಳ್ಳೆ ಒಡನಾಟ ಇತ್ತು. ಗ್ರ್ಯಾಂಡ್ ಓಪನಿಂಗ್ ಬಳಿಕ ಕೈಗೆ ದಾರ ಕಟ್ಟಿಕೊಂಡು ಜಂಟಿಯಾಗಿ ಇಬ್ಬ

25 C