ಕೇರಳದ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿರುವ 'ಪ್ರತಿಚ್ಛಾಯ' ಮಲಯಾಳಂ ಸಿನಿಮಾ ಇಂದು ರಾಜ್ಯಾದ್ಯಂತ ತೆರೆಕಂಡಿದೆ. ಈ ಚಿತ್ರದ ಬಿಡುಗಡೆಯ ಬೆನ್ನಲ್ಲೇ ಕೇರಳದ ಸೋಶಿಯಲ್ ಮೀಡಿಯಾ ಲೋಕ ಎರಡು ಭಾಗವಾಗಿ ವಿಭಜನೆಯಾಗಿದೆ. ಕಳೆದ ಕೆಲವು
ರಣ್ವೀರ್ ಸಿಂಗ್, ಸಂಜಯ್ ದತ್, ಅರ್ಜುನ್ ರಾಂಪಾಲ್, ಮಾಧವನ್, ಸಾರಾ ಅರ್ಜುನ್ ನಟನೆಯ 'ಧುರಂಧರ್-2' ಸಿನಿಮಾ ಬಾಕ್ಸಾಫೀಸ್ ಕೊಳ್ಳೆ ಹೊಡೀತಿದೆ. ಒಂದೇ ವಾರದಲ್ಲಿ 1000 ಕೋಟಿ ರೂ. ಗ್ರಾಸ್ ಕಲೆಕ್ಷನ್ ಮಾಡಿದ್ದ ಸಿನಿಮಾ ಇದೀಗ 'ಕೆಜಿಎಫ್' -2 ದ
ಮಾರ್ಚ್ 19, 2026 ರಂದು ತೆರೆಕಂಡ 'ಆಡು 3: ಒನ್ ಲಾಸ್ಟ್ ರೈಡ್ – ಪಾರ್ಟ್ 1' (Aadu 3: One Last Ride – Part 1) ಸಿನಿಮಾ ಸದ್ಯ ಚಿತ್ರಮಂದಿರಗಳಲ್ಲಿ ಧೂಳೆಬ್ಬಿಸುತ್ತಿದೆ. ಇದರ ಬೆನ್ನಲ್ಲೇ ಮಲಯಾಳಂ ಸಿನಿಮಾ ಪ್ರೇಮಿಗಳಲ್ಲಿ ಹೊಸದೊಂದು ಕುತೂಹಲ ಶುರುವಾಗಿದೆ.
ನಿತೇಶ್ ತಿವಾರಿ ನಿರ್ದೇಶನದಲ್ಲಿ ಯಶ್ ಹಾಗೂ ರಣ್ಬೀರ್ ಕಪೂರ್ ನಟನೆಯ 'ರಾಮಾಯಣ' ಸಿನಿಮಾ ನಿರೀಕ್ಷೆ ಹುಟ್ಟಾಕ್ಕಿದೆ. ಇದೀಗ ಚಿತ್ರತಂಡದಿಂದ ಅಧಿಕೃತವಾಗಿ ಅಪ್ಡೇಟ್ ಬಂದಿದೆ. ಶ್ರೀರಾಮನವಮಿ ಸಂಭ್ರಮದಲ್ಲಿ ಟೀಸರ್ ಬಿಡುಗಡೆ ಆಗ
ದಕ್ಷಿಣ ಭಾರತದ ಮೋಸ್ಟ್ ಕ್ಯೂಟ್ ಕಪಲ್ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಈಗ ಸುದ್ದಿಯಲ್ಲಿದ್ದಾರೆ. ಇತ್ತೀಚೆಗಷ್ಟೇ ಹಸೆಮಣೆ ಏರಿದ್ದ ಈ ಜೋಡಿ ಈಗ ಮತ್ತೆ ಕ್ಯಾಮರಾ ಮುಂದೆ ಬಂದಿದ್ದಾರೆ. ವೈವಾಹಿಕ ಜೀವನಕ್ಕೆ ಕಾಲಿಟ್ಟ
ಹೇಗಾದರೂ ಸರಿ ಏಕಾಏಕಿ ದುಡ್ಡು ಮಾಡಿ ಬಿಡಬೇಕು... ಇಂಥಾ ಧಾವಂತದಿಂದ ಥರ ಥರದ ವೇಷ ತೊಟ್ಟ, ಹೆಜ್ಜೆ ಹೆಜ್ಜೆಗೂ ಮಹಾಮೋಸ ಮಾಡುವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಮೋಸ ಮಾಡಲು ವಂಚಕರು ಸದಾ ಹೊಸ ದಾರಿಯನ್ನು ಹುಡುಕುತ್
ಒಂದೇ ವಾರದಲ್ಲಿ 'ಧುರಂಧರ್'-2 ಸಿನಿಮಾ 1000 ಕೋಟಿ ರೂ. ಕಲೆಕ್ಷನ್ ಮಾಡಿ ದಾಖಲೆ ಬರೆದಿದೆ. ಎಲ್ಲಾ ಕಡೆ ಬ್ಲಾಕ್ಬಸ್ಟರ್ ರೆಸ್ಪಾನ್ಸ್ ಸಿಕ್ತಿದೆ. ಪಾಕಿಸ್ತಾನ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿ ಸಿನಿಮಾ ಬಿಡುಗಡೆಗೆ ಅವಕಾಶ ಸಿಕ್ಕಿ
ಜೀ ಕನ್ನಡ ವಾಹಿನಿಯ ಜನಪ್ರಿಯ ಧಾರಾವಾಹಿ 'ಬ್ರಹ್ಮಗಂಟು' ಈಗ ಕುತೂಹಲಕಾರಿ ಘಟ್ಟಕ್ಕೆ ಬಂದು ತಲುಪಿದೆ. ಇಷ್ಟು ದಿನ ಸೌಂದರ್ಯ ಆಟಕ್ಕೆ ಬೆದರಿದ್ದ ಕುಟುಂಬಕ್ಕೆ ಈಗ ಹೊಸ ಆನೆಬಲ ಬಂದಿದೆ. ಹೌದು, ದಿಶಾಳ ಎಂಟ್ರಿ ಇಡೀ ಮನೆಯ ಚಿತ್ರಣವನ್
ಆ ಭಾಷೆ ಈ ಭಾಷೆ ಅಂತಲ್ಲ. ಭಾರತದ ಚಿತ್ರರಂಗದಲ್ಲಿ ಅನೇಕರು ಒಂದಿಲ್ಲೊಂದು ರೀತಿಯಲ್ಲಿ ತಮ್ಮ ಚಿತ್ರಕ್ಕೆ ಒಂದಿಲ್ಲೊಂದು ರೀತಿಯಲ್ಲಿ ಕಳ್ಳತನಕ್ಕೆ ಇಳಿಯುತ್ತಾರೆ. ಕೆಲವರು ಪ್ರೇರಣೆಯ ಗೀತೆಯನ್ನು ಹಾಡುತ್ತಾ ಬೇರೆ ಚಿತ್ರದ ಸನ್
ಪ್ರಪಂಚದ ಆಗುಹೋಗುಗಳ ಬಗ್ಗೆ ಬಹುಭಾಷಾ ನಟ ಕಿಶೋರ್ ತಮ್ಮ ಅಭಿಪ್ರಾಯಗಳನ್ನು ಆಗಾಗ್ಗೆ ಹಂಚಿಕೊಳ್ಳುತ್ತಾರೆ. ಸೋಶಿಯಲ್ ಮೀಡಿಯಾದಲ್ಲಿ ಆಕ್ವೀವ್ ಆಗಿರುವ ಅವರು ತಮ್ಮ ವಿಚಾರಧಾರೆಗಳನ್ನು ಪೋಸ್ಟ್ ಮಾಡುತ್ತಾರೆ. ಬಿಜೆಪಿ, ಆರೆಸ್ಸ
ಪ್ರೀತಿ ಎಂಬ ಪದ ಸುಂದರ ಇರಬಹುದು. ಆದರೆ, ಪ್ರೀತಿ ಕೆಲವೊಮ್ಮೆ ಕಾಡುತ್ತೆ. ಪ್ರೀತಿಯಲ್ಲಿ ನೋವು ಸಹಜವಾದರೂ ಅದನ್ನು ಸಹಿಸಿಕೊಳ್ಳುವುದಕ್ಕೆ ಸಾಧ್ಯವಾಗುವುದೇ ಇಲ್ಲ. ಅದರಿಂದಾಗುವ ನೋವು ಶಾಶ್ವತವಾಗಿಲ್ಲದಿದ್ದರೂ ಆ ಕ್ಷಣಕ್ಕೆ ಮ
ಅದ್ಯಾಕೋ 'ಕಾಂತಾರ' ಚಿತ್ರತಂಡ ಗೊಂದಲದ ಗೂಡಾಗಿದೆ. ಹೊಂಬಾಳೆ ಫಿಲ್ಮ್ಸ್ ಸಂಸ್ಥೆ, ರಿಷಬ್ ಶೆಟ್ಟಿ ನಡುವೆ ಎಲ್ಲವೂ ಸರಿಯಿಲ್ಲ ಎನ್ನುವ ಊಹಾಪೋಹ ಶುರುವಾಗಿದೆ. 'ಹೊಂಬಾಳೆ ಫಿಲ್ಮ್ಸ್' ಹಾಗೂ 'ಕಾಂತಾರ' ಇನ್ಸ್ಟಾಗ್ರಾಮ್ ಖಾತೆಗಳನ್
ಬುಚ್ಚಿಬಾಬು ನಿರ್ದೇಶನದ 'ಪೆದ್ದಿ' ಸಿನಿಮಾ ಸಿಕ್ಕಾಪಟ್ಟೆ ಹೈಪ್ ಕ್ರಿಯೇಟ್ ಮಾಡ್ತಿದೆ. ಸಿನಿಮಾ ಬಿಡುಗಡೆಗೆ ಇನ್ನೊಂದು ತಿಂಗಳು ಬಾಕಿಯಿದೆ. ಶ್ರೀರಾಮನವಮಿ ಹಾಗೂ ರಾಮ್ಚರಣ್ ಹುಟ್ಟುಹಬ್ಬದ ಸಂಭ್ರಮದಲ್ಲಿ ಹೊಸ ಟೀಸರ್ ಬಿಡುಗ
'ಕೆಡಿ' ಚಿತ್ರದ ವಿವಾದಾತ್ಮಕ ಹಾಡಿನ ಕಾರಣಕ್ಕೆ ಇತ್ತೀಚೆಗೆ ನಿರ್ದೇಶಕ ಪ್ರೇಮ್ ಸುದ್ದಿಯಾಗಿದ್ದರು. ಪತ್ನಿ ರಕ್ಷಿತಾ ಕೂಡ ಪತಿಯ ಬೆಂಬಲಕ್ಕೆ ನಿಂತಿದ್ದರು. ಹಾಡಿನ ಸಾಹಿತ್ಯದ ಬಗ್ಗೆ ಪ್ರೇಮ್ ಕೇಳಿ ವಿವಾದಕ್ಕೆ ತೆರೆ ಎಳೆದಿದ್ದ
'ದೂರದ ಬೆಟ್ಟ ಕಣ್ಣಿಗೆ ನುಣ್ಣಗೆ' ಅನ್ನುವ ಮಾತು ಇದೆ. ಈ ಮಾತು ಚಿತ್ರರಂಗಕ್ಕೆ ಹೆಚ್ಚು ಸೂಕ್ತವಾಗುತ್ತೆ. ಯಾಕೆಂದರೆ.. ಹೊರಗಡೆಯಿಂದ ತುಂಬಾನೇ ಕಲರ್ ಫುಲ್ ಆಗಿ ಕಾಣುವ ಈ ಬಣ್ಣದ ಲೋಕದಲ್ಲಿ ನಾನಾ ಬಗೆಯ ವೇಷಭೂಷಣ ಹಾಕಿಕೊಂಡ ಹಲವಾರು
ಸ್ಯಾಂಡಲ್ವುಡ್ನ ಲಕ್ಕಿ ಸ್ಟಾರ್ ರಾಧಿಕಾ ಕುಮಾರಸ್ವಾಮಿ ಅವರು ಮತ್ತೆ ಬಣ್ಣ ಹಚ್ಚಲು ರೆಡಿಯಾಗಿದ್ದಾರೆ. ಕಳೆದ ಕೆಲವು ಸಮಯದಿಂದ ಚಿತ್ರರಂಗದಿಂದ ತುಸು ದೂರ ಉಳಿದಿದ್ದ ನಟಿ, ಈಗ ಭರ್ಜರಿ ಕಂಬ್ಯಾಕ್ ಮಾಡಲು ಸಜ್ಜಾಗುತ್ತಿದ್ದಾ
ಚಿತ್ರರಂಗದ ತಾರೆಯರ ವೈಯಕ್ತಿಕ ಬದುಕಿನ ಮೇಲೆ ಹಲವರ ನಿಗಾ ಇರುತ್ತೆ. ಕಣ್ತಪ್ಪಿಸಿ ಇಲ್ಲಿ ಏನೂ ಮಾಡಲು ಸಾಧ್ಯ ಇಲ್ಲ. ಯಾವುದನ್ನು ಕೂಡ ಹಲವು ದಿನಗಳವರೆಗೆ ಮುಚ್ಚಿಡಲು ಕೂಡ ಆಗುವುದಿಲ್ಲ. ಅದರಲ್ಲಿಯೂ ಈ ಡಿಜಿಟಲ್ ಯುಗದಲ್ಲಿ ಸೆಲೆ
ಸಾಮಾನ್ಯವಾಗಿ ಹಬ್ಬ ಹರಿದಿನಗಳಂದು .. ರಜಾದಿನಗಳಂದು .. ವಿಶೇಷ ದಿನಗಳಂದು.. ಬಿಡುಗಡೆಯಾದ ಚಿತ್ರಕ್ಕೆ ಭಾರೀ ಡಿಮ್ಯಾಂಡ್ ಇರುತ್ತೆ. ಅದರಲ್ಲಿಯೂ ಆ ಚಿತ್ರದಲ್ಲಿ ಸೂಪರ್ ಸ್ಟಾರ್ಗಳಿದ್ದರೆ ಮುಗೀತು. ಚಿತ್ರಮಂದಿರದ ಎದುರು ಜನಜಂಗು
90ರ ದಶಕದಲ್ಲಿ ದಕ್ಷಿಣ ಭಾರತೀಯ ಚಿತ್ರರಂಗದಲ್ಲಿ ಮೆರೆದ ಬಾಲನಟಿ ಮೀನಾ, ಮೂರು ದಶಕಗಳಿಗೂ ಹೆಚ್ಚು ಕಾಲ ತಮ್ಮ ಸಿನಿ ಪಯಣದಲ್ಲಿ ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯ
ವೀಕೆಂಡ್ ಬಂತು ಅಂದ್ರೆ ಸಾಕು, ಮನೆಯವರೆಲ್ಲಾ ಕೂತು ನೋಡಲು ಒಳ್ಳೆ ಸಿನಿಮಾ ಹುಡುಕುವುದೇ ಒಂದು ದೊಡ್ಡ ಕೆಲಸ. ವಯಸ್ಸಿಗೆ ತಕ್ಕ ಕಥೆ, ಭಾಷೆ ಮತ್ತು ಅವಧಿ - ಹೀಗೆ ಎಲ್ಲವನ್ನೂ ಗಮನದಲ್ಲಿಟ್ಟುಕೊಂಡು ಸಿನಿಮಾ ಆಯ್ಕೆ ಮಾಡುವುದು ಸುಲಭ
ಸಿರಿ ಪ್ರೊಡಕ್ಷನ್ಸ್ ನಿರ್ಮಾಣದ, ವಿ.ಲವ ನಿರ್ದೇಶನದಲ್ಲಿ ತನುಷ್ ಶಿವಣ್ಣ ನಾಯಕನಾಗಿ ನಟಿಸಿರುವ ಬಾಸ್ ಚಿತ್ರಕ್ಕಾಗಿ ಪ್ರಮೋದ್ ಮರವಂತೆ ಬರೆದಿದಿರುವ ಏನಿದೆಯೊ ನಿನ್ನ ಮಾಯೆ ಎಂಬ ಹಾಡಿನ ಲಿರಿಕಲ್ ವಿಡಿಯೋ ಇತ್ತೀಚೆಗೆ ಬಿಡುಗಡ
ಕನ್ನಡ ಕಿರುತೆರೆಯ ಇತಿಹಾಸದಲ್ಲಿ ಪೌರಾಣಿಕ ಧಾರವಾಹಿಗಳಿಗೆ ಯಾವಾಗಲೂ ವಿಶೇಷ ಸ್ಥಾನವಿದೆ. ಅದರಲ್ಲೂ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ 'ಉಧೋ ಉಧೋ ಶ್ರೀ ರೇಣುಕಾ ಯಲ್ಲಮ್ಮ' ಧಾರವಾಹಿ ಈಗ ಅತ್ಯಂತ ಕುತೂಹಲಕಾ
ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಅಗಲಿದ ನೋವಿನಿಂದ ಇನ್ನೂ ಅವರ ಅಭಿಮಾನಿಗಳು ಹೊರ ಬಂದಿಲ್ಲ. ಇನ್ನು ಅವರೊಂದಿಗೆ ಇದ್ದವರ ಪಾಡು ಏನಾಗಿರಬಹುದು? ಊಹಿಸುವುದಕ್ಕೂ ಕಷ್ಟ. ಅಪ್ಪು ಆರಂಭದ ದಿನಗಳಿಂದ ಹೆಚ್ಚು ಕಡಿಮೆ ಕೊನೆಯ ದಿನ
ಕುಂಬಾರನಿಗೆ ವರುಷ ದೊಣ್ಣೆಗೆ ನಿಮಿಷ ಎನ್ನುವಂತೆ ಹಲವು ಬಾಕ್ಸಾಫೀಸ್ ದಾಖಲೆಗಳನ್ನು ಒಂದೇ ವಾರದಲ್ಲಿ 'ಧುರಂಧರ್- 2' ಚಿತ್ರ ಮುರಿದಿದೆ. 7 ದಿನಕ್ಕೆ 1000 ಕೋಟಿ ರೂ. ಕ್ಲಬ್ ಸೇರಿ ಸಿನಿಮಾ ಸಂಚಲನ ಸೃಷ್ಟಿಸಿದೆ. ಭಾರತೀಯ ಚಿತ್ರರಂಗದಲ್ಲ
ಹಿಂದೆ ಒಂದು ಕಾಲ ಇತ್ತು. ಆ ಕಾಲದಲ್ಲಿ ಗಂಡ ಹೆಂಡ್ತಿ ಜಗಳ ಉಂಡು ಮಲಗುವ ತನಕ ಎಂಬ ಗಾದೆ ಮಾತು ಅಕ್ಷರಶಃ ಪಾಲನೆಯಾಗುತ್ತಿತ್ತು. ಎಷ್ಟೇ ಸಮಸ್ಯೆ ಇದ್ದರೂ.. ಭಿನ್ನಾಭಿಪ್ರಾಯ ಇದ್ದರೂ ಕೂಡ ದಾಂಪತ್ಯದಲ್ಲಿ ಮನವೊಲಿಸಿ.. ಕಾಳಜಿ ತೋರಿಸಿ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಸಿನಿಮಾಗಳಿಂದ ದೂರ ಇರುವುದೇ ಉತ್ತಮ ಎಂದು ಅಭಿಮಾನಿಗಳು ಕಾಮೆಂಟ್ ಮಾಡುವಂತಾಗಿದೆ. ಕಳೆದ ವಾರ ಬಿಡುಗಡೆಯಾಗಿದ್ದ 'ಉಸ್ತಾದ್ ಭಗತ್ ಸಿಂಗ್' ದಯನೀಯ ಸೋಲು ಕಂಡಿರುವುದೇ ಇದಕ್ಕೆ ಕಾರಣ. ಹರೀಶ್ ಶಂಕರ್
ಚಿತ್ರರಂಗದಲ್ಲಿ ಎಲ್ಲವೂ ಸಾಧ್ಯ ಎನ್ನುವ ಮಾತುಗಳು ಕೇಳಿ ಬರುತ್ತಿರುತ್ತದೆ. ನಾಯಕಿಯಾಗಿ ನಟಿಸಿದ ನಟನಿಗೆ ತಾಯಿಯ ಪಾತ್ರದಲ್ಲಿ ನಟಿಸಿದ ನಟಿಯರು ಇದ್ದಾರೆ. ಬಾಲನಟಿಯಾಗಿ ಕಾಣಿಸಿಕೊಂಡವರು ಅದೇ ನಟನಿಗೆ ನಾಯಕಿಯಾಗಿ ನಟಿಸಿರುವ
ಕಳೆದ ಕೆಲವು ದಿನಗಳಿಂದ 'ಲವ್ ಮಾಕ್ಟೇಲ್ 3' ಸಿನಿಮಾ ಬಗ್ಗೆನೇ ಹೆಚ್ಚು ಚರ್ಚೆಯಾಗುತ್ತಿದೆ. ಒಂದ್ಕಡೆ ಸಿನಿಮಾ ಬಗ್ಗೆ ಮೆಚ್ಚುಗೆ ಮಾತುಗಳು ಕೇಳುವುದಕ್ಕೆ ಸಿಕ್ಕರೆ, ಇನ್ನೊಂದು ಕಡೆ ವಿವಾದಗಳಿಂದ ಸದ್ದು ಮಾಡುತ್ತಿದೆ. ಕಳೆದೆರಡು
ರಾಜಮೌಳಿ ನಿರ್ದೇಶನದ 'ವಾರಣಾಸಿ' ಸಿನಿಮಾ ಭರದಿಂದ ಸಾಗುತ್ತಿದೆ. ಸಿನಿಮಾ ಬಿಡುಗಡೆಗೆ ಇನ್ನೊಂದು ವರ್ಷ ಕಾಯಬೇಕಿದೆ. ಪ್ಯಾನ್ ಇಂಡಿಯಾ ಅಲ್ಲ ಪ್ಯಾನ್ ವರ್ಲ್ಡ್ ಮಟ್ಟದಲ್ಲಿ ಈ ಸಿನಿಮಾ ತೆರೆಗೆ ಬರ್ತಿದೆ. ಸದ್ಯ ಚಿತ್ರದಲ್ಲಿ ಮಹೇಶ
ಸ್ಪೈ ಥ್ರಿಲ್ಲರ್ 'ಧುರಂಧರ್- 2' ಸಿನಿಮಾ ಆರ್ಭಟಕ್ಕೆ ಬ್ರೇಕ್ ಹಾಕುವವರೇ ಇಲ್ಲ. ಬಾಕ್ಸಾಫೀಸ್ನಲ್ಲಿ ಕೋಟಿ ಕೊಟಿ ಕೊಳ್ಳೆ ಹೊಡೆದು ಸಿನಿಮಾ ಮುನ್ನುಗ್ಗುತ್ತಿದೆ. ಈಗಾಗಲೇ 1000 ಕೋಟಿ ರೂ. ಗ್ರಾಸ್ ಕಲೆಕ್ಷನ್ ಆಗಿರುವುದಾಗಿ ವರದಿಯಾಗ
ಬಾಕ್ಸಾಫೀಸ್ನಲ್ಲಿ ಈಗ 'ಧುರಂಧರ್- 2' ಆರ್ಭಟವೇ ಜೋರಾಗಿದೆ. ಕನ್ನಡದ 'ಲವ್ ಮಾಕ್ಟೇಲ್'-3 ಸಿನಿಮಾ ಕೂಡ ಪ್ರೇಕ್ಷಕರ ಮನಗೆದ್ದಿದೆ. 'ಧುರಂಧರ್- 2' ಎದುರು 'ಉಸ್ತಾದ್ ಭಗತ್ ಸಿಂಗ್' ಸಿನಿಮಾ ತೆರೆಗೆ ತಂದು ಪವನ್ ಕಲ್ಯಾಣ್ ತಪ್ಪು ಮಾಡಿದ್ದಾ

24 C