SENSEX
NIFTY
GOLD
USD/INR

Weather

36    C

...
ಸಿನಿಮಾಗಳಲ್ಲಿ ಆಫರ್ ಇಲ್ಲ.. ಚೆನ್ನೈನಲ್ಲಿ ಕೆಲಸಕ್ಕೆ ಸೇರ್ಕೊಂಡಿದ್ದ ಧರ್ಮ ಕೀರ್ತಿರಾಜ್

ಕನ್ನಡ ಚಿತ್ರರಂಗದ ಅದ್ಬುತ ಕಲಾವಿದರಲ್ಲಿ ಕೀರ್ತಿರಾಜ್ ಕೂಡ ಒಬ್ಬರು. ನಾಲ್ಕೈದು ದಶಕಗಳ ಕಾಲ ಕನ್ನಡ ಚಿತ್ರರಂಗದಲ್ಲಿ ಖಳನಟನಾಗಿ, ಪೋಷಕಪಾತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡವರು. ನೂರಾರು ಸಿನಿಮಾಗಳಲ್ಲಿ ನಟಿಸಿ ಜನ ಮೆಚ್ಚುಗ

15 Apr 2026 4:53 pm
ಬಿಗ್ ಬಾಸ್ ಗೆದ್ದ ಚೆಲುವೆಗೆ ಗೋಮಾಂಸ ತಿನ್ನುವಂತೆ ಒತ್ತಾಯ ಮಾಡಿದ ನಟ ; ಭುಗಿಲೆದ್ದ ಆಕ್ರೋಶ

ಭಾರತ ಜಾತ್ಯತೀತ ರಾಷ್ಟ್ರ. ಇಲ್ಲಿಯ ಸಂಸ್ಕೃತಿ ಪ್ರಪಂಚಕ್ಕೆ ಮಾದರಿ. ಹಲವು ಭಾಷೆ, ಜಾತಿಗಳಿಂದ ಕೂಡಿದ್ದರೂ ಏಕತೆ ಸಾಧಿಸಿದ ದೇಶ. ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಹೊಂದಿರುವ ಈ ದೇಶದಲ್ಲಿ ಆಹಾರ ಕೇವಲ ಆಹಾರವಲ್ಲ. ಅದೊಂದು ಭಾವ

15 Apr 2026 2:31 pm
ಜ್ಯೂ. ಎನ್‌ಟಿಆರ್ 'ದೇವರ' ಸೆಟ್‌ನಲ್ಲಿ ರಾಜಮೌಳಿ 'ವಾರಣಾಸಿ' ಶೂಟಿಂಗ್; ಕಾರಣವೇನು?

ಮಹೇಶ್ ಬಾಬು ನಟನೆಯ 'ವಾರಣಾಸಿ' ಸಿನಿಮಾ ಚಿತ್ರೀಕರಣ ಸದ್ಯ ಹೈದರಾಬಾದ್‌ನಲ್ಲಿ ಭರದಿಂದ ಸಾಗುತ್ತಿದೆ. ಸಿನಿಮಾ ಬಿಡುಗಡೆಗೆ ಇನ್ನೊಂದು ವರ್ಷ ಬಾಕಿಯಿದೆ. ಅದಕ್ಕೂ ಮುನ್ನ ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ವರ್ಕ್ ಶುರು

15 Apr 2026 2:05 pm
Ramayana vs Godzilla Minus Zero; ಯಶ್, ರಣ್ಬೀರ್ 'ರಾಮಾಯಣ' ಚಿತ್ರಕ್ಕೆ ಜಪಾನ್ ಗಾಡ್ಜಿಲ್ಲಾ ಭೀತಿ!

ಚಿತ್ರರಂಗದಲ್ಲಿ ಬಾಕ್ಸಾಫೀಸ್ ಕ್ಲ್ಯಾಶ್ ಹೊಸದೇನು ಅಲ್ಲ. ಆದರೆ ಹೀಗೆ ಎರಡು ಸಿನಿಮಾಗಳು ಒಟ್ಟಿಗೆ ತೆರೆಗಪ್ಪಳಿಸಿದಾಗ ಏನೆಲ್ಲಾ ಸಮಸ್ಯೆಗಳು ಎದುರಾಗುತ್ತದೆ ಎನ್ನುವುದು ಪ್ರಶ್ನೆ. ಮುಖ್ಯವಾಗಿ ಸ್ಕ್ರೀನ್‌ಗಳ ಹಂಚಿಕೆ ವಿಚಾ

15 Apr 2026 1:10 pm
ಪ್ರೀತಿ ಉಳಿಸಿಕೊಳ್ಳಲು ಹೋದೆ, ಅವನು ಆ ವಿಡಿಯೋನ ಪಬ್ಲಿಶ್ ಮಾಡಿದ ; ಬಾಯ್‌ಫ್ರೆಂಡ್ ವಿಕೃತಿ ನೆನೆದು ಸೋನು ಗೌಡ ಕಣ್ಣೀರು

ಯಾವುದೇ ಸಂಬಂಧವಾದರೂ ಸರಿ, ಅಲ್ಲಿ ಪರಸ್ಪರ ನಂಬಿಕೆ, ಪ್ರೀತಿ ಮತ್ತು ವಿಶ್ವಾಸ ಇರಬೇಕು. ಇಂತಹ ಸಂಬಂಧಗಳು ಮಾತ್ರ ದೀರ್ಘಕಾಲ ಉಳಿಯಲು ಸಾಧ್ಯ. ಆದರೆ ಈಗ ಕಾಲ ಬದಲಾಗಿದೆ. ಬದಲಾದ ಈ ಕಾಲದಲ್ಲಿ ಪ್ರತಿಯೊಂದು ಮೋಸ ಈ ನಂಬಿಕೆಯಿಂದಲೇ ಶುರ

15 Apr 2026 12:43 pm
'ದೊಗಲೆ ಪ್ಯಾಂಟಿನ ನಾಸಿಕಾಸುರ' ಎಂದು ಅಣ್ಣಾವ್ರ ಬಗ್ಗೆ ಟೀಕೆ; ಮುತ್ತುರಾಜನ ಉತ್ತರ ಏನಾಗಿತ್ತು

ನಟಸಾರ್ವಭೌಮ ಡಾ. ರಾಜ್‌ಕುಮಾರ್ ತಮ್ಮ ಅದ್ಭುತ ಅಭಿನಯ ಹಾಗೂ ಆದರ್ಶ ಗುಣಗಳಿಂದ ಕನ್ನಡಿಗರ ಹೃದಯ ಸಾಮ್ರಾಜ್ಯದಲ್ಲಿ ಶಾಶ್ವತ ಸ್ಥಾನ ಸಂಪಾದಿಸಿದ್ದಾರೆ. ಅಣ್ಣಾವ್ರು ನಮ್ಮನ್ನಗಲಿ 20 ವರ್ಷ ವರ್ಷ ಕಳೆದರೂ ಕನ್ನಡಿಗರು ಅವರನ್ನು ಮರ

15 Apr 2026 12:01 pm
ಮೈಕ್ರೋ ಸೀರಿಸ್‌ಗಳನ್ನು ನೋಡುವುದಕ್ಕೆ ಹೊಸ ವೇದಿಕೆ: ಜಿಯೋಹಾಟ್‌ಸ್ಟಾರ್‌ನ ತಡ್ಕಾದ ವಿಶೇಷತೆ ಏನು?

ಒಂದು ಕಾಲದಲ್ಲಿ ಮನರಂಜನೆ ಅನ್ನೋದು ಗಂಟೆಗಟ್ಲೇ ಪ್ರದರ್ಶನ ಕಾಣುವ ಸಿನಿಮಾ ಹಾಗೂ ನಾಟಕಗಳಿಗೆ ಸೀಮಿತವಾಗಿತ್ತು. ಬಳಿಕ ವರ್ಷಗಟ್ಲೆ ಪ್ರಸಾರ ಆಗುವ ಧಾರಾವಾಹಿಗಳಿಗೆ ವಿಸ್ತರಿಸಿತು. ಡಿಜಿಟಲ್ ಕ್ರೇಜ್ ಹೆಚ್ಚಾದ್ಮೇಲೆ ಇದರ ಸ್ವರ

15 Apr 2026 10:04 am
'ರಾಮಾಯಣ' ಮೊದಲ ಭಾಗದಲ್ಲಿ ರಣ್ಬೀರ್ ಜೊತೆ ನಾನು ತೆರೆ ಹಂಚಿಕೊಂಡಿಲ್ಲ; ಸೀಕ್ರೆಟ್ ಲೀಕ್ ಮಾಡಿದ ಯಶ್

ನಟ ಯಶ್ 'ರಾಮಾಯಣ' ಹಾಗೂ 'ಟಾಕ್ಸಿಕ್' ಚಿತ್ರಗಳ ಪ್ರಚಾರ ಆರಂಭಿಸಿದ್ದಾರೆ. ನಿರ್ಮಾಪಕ ನಮಿತ್ ಮಲ್ಹೋತ್ರಾ ಜೊತೆಗೆ ಸಿನಿಮಾಕಾನ್ ಸಮಾವೇಶದಲ್ಲಿ ಭಾಗವಹಿಸಿದ್ದಾರೆ. ಹಾಲಿವುಡ್ ವೇದಿಕೆಯಲ್ಲಿ 'ರಾಮಾಯಣ' ಸಿನಿಮಾ ಸಖತ್ ಸದ್ದು ಮಾಡ್ತ

15 Apr 2026 10:02 am
10 ಕೋಟಿ ಆಸ್ತಿಗಾಗಿ ನನ್ನನ್ನು ಕೊ*ಲ್ಲಲು ಯತ್ನಿಸುತ್ತಿದ್ದಾರೆ; ಪೊಲೀಸ್ ಠಾಣೆ ಮೆಟ್ಟಿಲೇರಿದ ನಟಿ

ಮಲಯಳಂ ನಟಿ ಸಜಿನಿ ಪ್ರಾಣಭಯದಿಂದ ಜೀವನ ಸಾಗಿಸುವಂತಾಗಿದೆ. ಮಲಯಾಳಂ ನಟಿ ಸಜಿನಿ ತೆಲುಗು, ತಮಿಳು ಹಾಗೂ ಕನ್ನಡ ಸಿನಿಮಾಗಳಲ್ಲಿ ಕೂಡ ನಟಿಸಿದ್ದಾರೆ. ಬಿಂದಾಸ್ ಪಾತ್ರಗಳಲ್ಲಿ ನಟಿಸಿ ಹಸಿಬಿಸಿ ದೃಶ್ಯಗಳಲ್ಲಿ ನಟಿಸಿ ಸಜಿನಿ ಹೆಚ್ಚ

15 Apr 2026 9:22 am
'ಟಾಕ್ಸಿಕ್' ಬರೀ ಗ್ಯಾಂಗ್‌ಸ್ಟರ್ ಸಿನಿಮಾ ಅಲ್ಲ; ಹಾಲಿವುಡ್ ಸಂದರ್ಶನದಲ್ಲಿ ಯಶ್ ಮೊದಲ ಮಾತು

ಗೀತು ಮೋಹನ್ ದಾಸ್ ನಿರ್ದೇಶನದ 'ಟಾಕ್ಸಿಕ್' ಸಿನಿಮಾ ಬಿಡುಗಡೆಗೆ ಸಜ್ಜಾಗ್ತಿದೆ. ಪದೇ ಪದೆ ರಿಲೀಸ್ ಡೇಟ್ ಪೋಸ್ಟ್‌ಪೋನ್ ಆಗಿ ಅಂತಿಮವಾಗಿ ಜೂನ್ 4ಕ್ಕೆ ಸಿನಿಮಾ ತೆರೆಗೆ ಬರುವುದು ಖಚಿತವಾಗಿದೆ. ಈಗಾಗಲೇ ಚಿತ್ರದ ಟೀಸರ್‌ ಹಾಗೂ ಒಂ

15 Apr 2026 8:10 am
'ಟಾಕ್ಸಿಕ್'ನ ಆ ದೃಶ್ಯವನ್ನು ಕತ್ತರಿಸುವಂತೆ ದುಂಬಾಲು ಬಿದ್ದರೇ ಕಿಯಾರಾ ಅಡ್ವಾನಿ? ಯಶ್ ನಿರ್ಧಾರವೇನು?

ಸಿನಿಮಾ ನಿರ್ಮಾಣ ಸುಲಭವಲ್ಲ. ನಟ-ನಟಿಯರು ಜೀವ ಪಣಕ್ಕಿಟ್ಟು ಸಾಹಸಗಳನ್ನು ಮಾಡಿದರೆ, ಭಾವನಾತ್ಮಕ ಹಾಗೂ ಅನ್ಯೋನ್ಯ ದೃಶ್ಯಗಳಲ್ಲಿ ನಟಿಸುವುದೂ ಅನಿವಾರ್ಯ. ವಿವಾಹಿತ ಕಲಾವಿದರಿಗೆ ಇಂತಹ ಸನ್ನಿವೇಶಗಳು ಸವಾಲು. ಅನೇಕ ನಟರು ಕಣ್ಣೀ

15 Apr 2026 12:00 am
ಕನ್ನಡದ ಮತ್ತೊಂದು ವೆಬ್ ಸೀರಿಸ್ 'ಜೆರಾಕ್ಸ್‌' ಶೀಘ್ರದಲ್ಲೇ ಪ್ರೀಮಿಯರ್; ಎಲ್ಲಿ? ಯಾವಾಗ?

ಕನ್ನಡದಲ್ಲಿ ವೆಬ್‌ ಸೀರಿಸ್‌ಗಳು ನಿರ್ಮಾಣ ಆಗುವುದೇ ಕಡಿಮೆ. ಆಗೊಮ್ಮೆ-ಈಗೊಮ್ಮೆ ಎನ್ನುವಂತೆ ವೆಬ್ ಸೀರಿಸ್‌ಗಳು ನಿರ್ಮಾಣ ಆಗುತ್ತವೆ. ಆದರೆ, ಕಳೆದ ಕೆಲವು ವರ್ಷಗಳಿಂದ ಕನ್ನಡದಲ್ಲಿ ಒಳ್ಳೊಳ್ಳೆ ವೆಬ್ ಸೀರಿಸ್‌ಗಳನ್ನು ಜೀ 5 ಸ

14 Apr 2026 11:41 pm
ಮೋಹಿನಿಯಾಟ್ಟಂ: ವಿಷು ವೀಕೆಂಡ್ ಕಲೆಕ್ಷನ್, ಅಸಲಿ ಪರೀಕ್ಷೆ ಶುರು!

ವಿಷು ಹಬ್ಬದ ವೀಕೆಂಡ್‌ನಲ್ಲಿ ಸಾಧಾರಣ ಎನ್ನಬಹುದಾದ ಕಲೆಕ್ಷನ್ ಮಾಡಿದ್ದ ಸೈಜು ಕುರುಪ್ ನಟನೆಯ ಭರತನಾಟ್ಯಂ 2: ಮೋಹಿನಿಯಾಟ್ಟಂ ಚಿತ್ರಕ್ಕೆ ಇಂದು (ಏಪ್ರಿಲ್ 14) ಅಸಲಿ ಪರೀಕ್ಷೆ ಎದುರಾಗಿದೆ. ಹಬ್ಬದ ಸಂಭ್ರಮದ ನಡುವೆಯೇ ವಾರದ ದಿನಗ

14 Apr 2026 11:20 pm
ದೇವರ ಮೇಲೆ ಭಾರ ಹಾಕಿ ಕುಂತ ವಿಜಯಲಕ್ಷ್ಮಿ ದರ್ಶನ್

ರೇಣುಕಾಸ್ವಾಮಿ ಪ್ರಕರಣದಲ್ಲಿ ವಿಚಾರಣಾಧೀನ ಕೈದಿಯಾಗಿ ದರ್ಶನ್ ಒಂದು ವರ್ಷ ಸೆರೆವಾಸ ಅನುಭವಿಸಿದಂತೆ ಆಗಿದೆ. ಸದ್ಯಕ್ಕೆ ಜಾಮೀನು ಸಿಕ್ಕಿ ದರ್ಶನ್ ಹೊರ ಬರುವ ಯಾವುದೇ ಸುಳಿವು ಸಿಕ್ತಿಲ್ಲ. ಇದೇ ವಿಚಾರ ಅವರ ಆಪ್ತರು ಹಾಗೂ ಅಭಿಮ

14 Apr 2026 11:11 pm
ವಿಚ್ಚೇದನದ ಪ್ರಕರಣದ ಬೆನ್ನಲ್ಲೇ ಮದುವೆ ಫೋಟೊ ನೀಡಿದ ಫ್ಯಾನ್; ವಿಜಯ್ ರಿಯಾಕ್ಷನ್‌ ಏನಂದ್ಕೊಳ್ಬೇಕು?

ತಮಿಳುನಾಡಿನಲ್ಲಿ ಏಪ್ರಿಲ್ 23ಕ್ಕೆ ವಿಧಾನ ಸಭಾ ಚುನಾವಣೆ ನಡೆಯುತ್ತಿದೆ. ಇಲ್ಲಿವರೆಗೂ ಡಿಎಂಕೆ ಹಾಗೂ ಎಐಎಡಿಎಂಕೆ ಮಧ್ಯೆ ಫೈಟ್ ಇರುತ್ತಿತ್ತು. ಆದ್ರೀಗ ಮೂರನೇ ಪಕ್ಷ ಪೈಪೋಟಿ ನೀಡುವುದಕ್ಕೆ ಅಖಾಡಕ್ಕೆ ಇಳಿದಿದೆ. ಅದುವೇ ದಳಪತಿ

14 Apr 2026 7:18 pm
Kotigobba Box Office Day 4:4ನೇ ದಿನವೂ 'ಕೋಟಿಗೊಬ್ಬ' ಸಿನಿಮಾಗೆ ಭರ್ಜರಿ ಕಲೆಕ್ಷನ್.. ಹೇಗಿದೆ ರೆಸ್ಪಾನ್ಸ್?

ಡಾ.ವಿಷ್ಣುವರ್ಧನ್ ನಟನೆಯ 'ಕೋಟಿಗೊಬ್ಬ' ರಿಲೀಸ್ ಆಗಿ 25 ವರ್ಷಗಳನ್ನು ಪೂರೈಸಿದೆ. ಈ ಹಿನ್ನೆಲೆಯಲ್ಲಿ ನಿರ್ಮಾಪಕ ಸೂರಪ್ಪ ಬಾಬು 'ಕೋಟಿಗೊಬ್ಬ' ಸಿನಿಮಾವನ್ನು ಅಭಿಮಾನಿಗಳ ಒತ್ತಾಯದ ಮೇಲೆ ರಿ-ರಿಲೀಸ್ ಮಾಡಿದ್ದಾರೆ. ಏಪ್ರಿಲ್ 10ಕ್ಕ

14 Apr 2026 5:58 pm
'ನಂದಗೋಕುಲ'ದಲ್ಲಿ 'ಒಟಿಪಿ' ಸಂಚಲನ; ಮೀನಾ-ಕೇಶವ ಜೋಡಿಯ ರೊಮ್ಯಾಂಟಿಕ್ ಕೋಡ್‌ವರ್ಡ್‌ ಏನು ಗೊತ್ತೇ?

ಕಲರ್ಸ್ ಕನ್ನಡದಲ್ಲಿ ಕೌಟುಂಬಿಕ ಧಾರಾವಾಹಿಗಳು ಕಿರುತೆರೆ ವೀಕ್ಷಕರ ಗಮನ ಸೆಳೆಯುತ್ತಿವೆ. ಅದರಲ್ಲಿ 'ನಂದಗೋಕುಲ' ಕೂಡ ಒಂದು. ದಿನದಿಂದ ದಿನಕ್ಕೆ ಅತ್ಯಂತ ರೋಚಕ ಹಾಗೂ ಹಾಸ್ಯದಿಂದ ಕೂಡಿದ ಎಪಿಸೋಡ್‌ಗಳು ವೀಕ್ಷಕರನ್ನು ಸೆಳೆಯುತ

14 Apr 2026 3:40 pm
ಮತ್ತೊಂದು ಚಿತ್ರಕ್ಕೆ ಪವರ್ ಸ್ಟಾರ್ ಪವನ್ ಕಲ್ಯಾಣ್ ಗ್ರೀನ್ ಸಿಗ್ನಲ್; ಟೈಟಲ್ ಏನು?

ಆಂಧ್ರ ಡಿಸಿಎಂ ಆಗಿ ಪವನ್ ಕಲ್ಯಾಣ್ ಫುಲ್ ಬ್ಯುಸಿಯಾಗಿದ್ದಾರೆ. ಮುಂದೆ ಸಿನಿಮಾಗಳಲ್ಲಿ ಪವರ್ ಸ್ಟಾರ್ ನಟಿಸುವುದು ಅನುಮಾನ ಎನ್ನಲಾಗ್ತಿದೆ. ಇದೇ ವಿಚಾರವನ್ನು ಪವನ್ ಕೂಡ ಹೇಳಿಕೊಂಡಿದ್ದರು. ಆದರೆ ಅಭಿಮಾನಿಗಳು ಅದನ್ನು ಒಪ್ಪಲ

14 Apr 2026 2:47 pm
ಸುದೀಪ್ 'ಮಾರ್ಕ್' ಸಿನಿಮಾ ನಿರ್ಮಾಪಕರ ಜೊತೆ ಶಿವಣ್ಣನ ಮುಂದಿನ ಪ್ರಾಜೆಕ್ಟ್ ಕನ್ಫರ್ಮ್

ಕನ್ನಡ ಚಿತ್ರರಂಗದಲ್ಲಿ ವರ್ಷವಿಡೀ ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ನಟ ಶಿವರಾಜ್‌ಕುಮಾರ್. ಸದಾ ಶಿವಣ್ಣ ಕೈಯಲ್ಲಿ ನಾಲ್ಕೈದು ಸಿನಿಮಾಗಳು ಇರುತ್ತವೆ. ಕ್ಯಾನ್ಸರ್ ಸಮಸ್ಯೆಯಿಂದ ಚಿಕಿತ್ಸೆ ಪಡೆದು ಬಂದು ಒಂದೆರಡು ತಿಂಗಳು ವಿ

14 Apr 2026 1:45 pm
ಸಾಯಿ ಪಲ್ಲವಿ ವಕೇಶನ್ ಫೋಟೊಗಳನ್ನು ಟು ಪೀಸ್ ಹಾಕ್ಕೊಂಡಂಗೆ ಮಾಡಿದ್ರು; ಸಪ್ತಮಿ ಗೌಡ

ಸಾರ್ವಜನಿಕ ಸ್ಥಳಗಳಲ್ಲಿ ನಟಿಯರು ಬಂದಾಗ ಪಾಪರಾಜಿಗಳು ಅಸಭ್ಯವಾಗಿ ವಿಡಿಯೋ/ಫೋಟೋ ಶೂಟ್ ಮಾಡುವುದು, ದೇಹದ ಭಾಗಗಳ ಮೇಲೆ ಅನವಶ್ಯಕವಾಗಿ ಜೂಮ್ ಮಾಡುವುದರ ಬಗ್ಗೆ ನಟಿ ಸಪ್ತಮಿ ಗೌಡ ದನಿ ಎತ್ತಿದ್ದಾರೆ. ಇತ್ತೀಚೆಗೆ ಈ ಬಗ್ಗೆ ಅಭಿಯ

14 Apr 2026 1:08 pm
ಪ್ರಶಾಂತ್ ನೀಲ್ ನಿರ್ದೇಶನದ ಬಹುನಿರೀಕ್ಷಿತ ಚಿತ್ರದಲ್ಲಿ ಆಲಿಯಾ ಭಟ್?

ಬಾಲಿವುಡ್ ತಾರೆಯರು ದಕ್ಷಿಣದ ಸಿನಿಮಾಗಳಲ್ಲಿ ನಟಿಸುವುದು ಹೊಸದೇನು ಅಲ್ಲ. ಆದರೆ ಪ್ಯಾನ್ ಇಂಡಿಯಾ ಟ್ರೆಂಡ್ ಶುರುವಾದ ಬಳಿಕ ಈ ಪ್ರಯತ್ನ ಹೆಚ್ಚಾಗುತ್ತಿದೆ. ಈಗಾಗಲೇ ರಾಜಮೌಳಿ ನಿರ್ದೇಶನದ 'RRR' ಚಿತ್ರದಲ್ಲಿ ಆಲಿಯಾ ಭಟ್ ನಟಿಸಿದ

14 Apr 2026 11:42 am
ತಮಿಳು ನಟಿ ತ್ರಿಷಾಗೆ ಬೆದರಿಕೆ; ಅಖಾಡಕ್ಕಿಳಿದ ಚೆನ್ನೈ ಪೊಲೀಸರು

ರಾಜಕೀಯ ಮುಖಂಡರು, ಸರ್ಕಾರಿ ಕಚೇರಿಗಳು ಹಾಗೂ ಸೆಲೆಬ್ರೆಟಿಗಳ ಮನೆಗೆ ಹುಸಿಬಾಂಬ್ ಕರೆಗಳು ಆಗಾಗ್ಗೆ ಬರುತ್ತದೆ. ಸದ್ಯ ತಮಿಳು ನಟಿ ತ್ರಿಷಾ ಮನೆಗೆ ಬಾಂಬ್ ಇಟ್ಟಿರುವುದಾಗಿ ಮೇಲ್ ಬಂದಿದೆ. ಚೆನ್ನೈನ ಅಲ್ವಾರ್‌ಪೇಟ್‌ನಲ್ಲಿರುವ

14 Apr 2026 10:30 am
ಶಾಹಿದ್ ಅಫ್ರಿದಿ ನನ್ನ ಕ್ರಶ್; 'ಧುರಂಧರ್' ಚಿತ್ರ ನಿರ್ದೇಶಕನ ಪತ್ನಿ ಹೇಳಿಕೆ ವೈರಲ್

ಆದಿತ್ಯಧರ್ ನಿರ್ದೇಶನದ 'ಧುರಂಧರ್' ಸರಣಿ ಸಿನಿಮಾಗಳು ಬ್ಲಾಕ್‌ಬಸ್ಟರ್ ಹಿಟ್ ಆಗಿದೆ. ಕೆಲವರು ಪ್ರಾಪಗಂಡ ಸಿನಿಮಾ ಎಂದು ಟೀಕಿಸುತ್ತಿದ್ದಾರೆ. ಆದರೆ ಬಹುತೇಕರು ಸತ್ಯವನ್ನೇ ತೆರೆಮೇಲೆ ತೋರಿಸಿದ್ದಾರೆ ಎಂದು ಕೊಂಡಾಡುತ್ತಿದ್ದ

14 Apr 2026 8:25 am
ಸಿನಿಮಾ ಶಾಟ್‌ಗಾಗಿ ನಟಿ ಪಾಯಲ್ ರಜಪೂತ್ ರಿಸ್ಕ್ ತೆಗೆದುಕೊಂಡಿದ್ದರು; ಅದೇನು ಗೊತ್ತೇ?

ಅಜಯ್ ಭೂಪತಿ ನಿರ್ದೇಶನದ 'ಆರ್‌ಎಕ್ಸ್ 100' ಚಿತ್ರದ ಮೂಲಕ ಪಾಯಲ್ ರಾಜ್‌ಪುತ್ ತೆಲುಗು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಕಾರ್ತಿಕೇಯ ನಾಯಕನಾಗಿದ್ದ ಈ ಚಿತ್ರದಲ್ಲಿ ಇಂದೂ ಪಾತ್ರದಲ್ಲಿನ ಅವರ ಅಭಿನಯ ಮತ್ತು ಗ್ಲಾಮರಸ್ ನೋಟ ಪ

13 Apr 2026 11:55 pm
ಮಂಡ್ಯ ರಮೇಶ್ ಅವರ 'ನಟನ'ದಿಂದ ಹೊರ ಬಂದ ನಟರು ಯಾರು ಗೊತ್ತೇ?

ಮಂಡ್ಯ ರಮೇಶ್ ಕೇವಲ ಕಲಾವಿದರಾಗಿ ಗುರುತಿಸಿಕೊಂಡಿಲ್ಲ. ಅವರು ಮೊದಲಿನಿಂದಲೂ ರಂಗಭೂಮಿ ಕಡೆಗೆ ಆಸಕ್ತಿಯನ್ನು ಬೆಳೆಸಿಕೊಂಡವರು. ಹೀಗಾಗಿ ಮೈಸೂರಿನಲ್ಲಿ ನಾಟಕಗಳನ್ನು ಇಷ್ಟಪಡುವವರಿಗೆ ತರಬೇತಿ ನೀಡುವುದಕ್ಕೆ 'ನಟನ' ಸಂಸ್ಥೆಯನ

13 Apr 2026 11:41 pm
ಲೀಕ್ ಆಗಿರುವ 'ಜನ ನಾಯಗನ್' ಸಿನಿಮಾ ರಿವ್ಯೂ ಮಾಡಿದ 'ಜಾಣ' ಸಿನಿಮಾ ನಟಿ

ದಳಪತಿ ವಿಜಯ್ ನಟನೆಯ 'ಜನ ನಾಯಗನ್' ಸಿನಿಮಾ ಆನ್ಲೈನ್‌ನಲ್ಲಿ ಲೀಕ್ ಆಗಿರುವುದು ಗೊತ್ತೇಯಿದೆ. ಸಾಕಷ್ಟು ಜನ ಈಗಾಗಲೇ ಸಿನಿಮಾ ನೋಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಕೆಲವರು ರಿವ್ಯೂ ಕೂ ಬರೆಯುತ್ತಿದ್ದಾರೆ. ಇನ್ನು ಚಿತ್ರದ ಕೆಲ

13 Apr 2026 11:31 pm
ಮತ್ತೆ ಮತ್ತೆ ಸೋಲು.. ಅದ್ಯಾಕೋ ಶ್ರೀಲೀಲಾ ಹಾಗೂ ಕೃತಿ ಶೆಟ್ಟಿ ನಸೀಬು ಚೆನ್ನಾಗಿಲ್ಲ

ಸ್ಟಾರ್ ನಟಿ ಆಗಿಬಿಡುವುದು ಅಷ್ಟು ಸುಲಭವಲ್ಲ. ಅವಕಾಶಗಳು ಸಿಕ್ಕರೂ ಕೆಲವರಿಗೆ ಸಕ್ಸಸ್ ಮರೀಚಿಕೆ ಆಗಿಬಿಡುತ್ತದೆ. ಒಂದೋ ಎರಡೋ ಸಿನಿಮಾ ಸೋತ್ರೆ ಪರವಾಗಿಲ್ಲ. ಸಾಲು ಸಾಲಾಗಿ ನಟಿಸಿದ ಸಿನಿಮಾಗಳೆಲ್ಲಾ ಮಕಾಡೆ ಮಲಗಿದರೆ ಹೇಗೆ? ಶ್

13 Apr 2026 10:53 pm
ಡಿಕೆಡಿ ಪ್ರೀತಂ ಅನ್ನು ದತ್ತು ಪಡೆದ ಶಿವಣ್ಣ-ಗೀತಕ್ಕ; ವೈರಲ್ ಆಗ್ತಿದೆ ಸೆಂಚುರಿ ಸ್ಟಾರ್ ವಿಡಿಯೋ

ಜೀ ಕನ್ನಡ ರಿಯಾಲಿಟಿ ಶೋ 'ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್' ಇತ್ತೀಚೆಗಷ್ಟೇ ಮುಕ್ತಾಯಗೊಂಡಿದೆ. ಇಷ್ಟು ದಿನ ವೇದಿಕೆ ಮೇಲೆ ಸ್ಪರ್ಧಿಗಳು ಡ್ಯಾನ್ಸ್‌ನಿಂದ ಗಮನ ಸೆಳೆದಿದ್ದರು. ಕಿರುತೆರೆ ವೀಕ್ಷಕರನ್ನು ರಂಜಿಸಿದ್ದರು. ವೇದಿಕೆ ಮ

13 Apr 2026 9:45 pm
ಹಣಕ್ಕಾಗಿ ಅರೆ ಬೆತ್ತಲೆ ಫೋಟೊ ; ಬಿಗ್ ಬಾಸ್ ಸ್ಫರ್ಧಿ ವಿರುದ್ದ ದೂರು ದಾಖಲು

ಹೇಳಿ ಕೇಳಿ ಇದು ಕಲರ್‌ಫುಲ್ ಲೋಕ. ಈ ಲೋಕದಲ್ಲಿ ಎಲ್ಲವೂ ರಂಗು ರಂಗಾಗಿರಬೇಕು. ಇಂತಹ ಪ್ರಪಂಚದಲ್ಲಿ ಭದ್ರವಾಗಿ ನೆಲೆಯೂರಬೇಕು ಅಂದರೆ, ಸಾಧ್ಯವಾದಷ್ಟು ಕಡಿಮೆ ಬಟ್ಟೆಯನ್ನು ಧರಿಸಬೇಕು, ಮೈಮಾಟವನ್ನು ಪ್ರದರ್ಶನಕ್ಕೆ ಇಡಬೇಕು ಅನ್

13 Apr 2026 8:49 pm
ರಂಗಭೂಮಿಯೇ ನನ್ನ ಉಸಿರು, ಕನ್ನಡವೇ ನನ್ನ ಹಸಿರು; 'ಆಸೆ'ಪಟ್ಟ ಮಂಡ್ಯ ರಮೇಶ್ ನಟನಾ ಜರ್ನಿ ಹೇಗಿದೆ?

ರಂಗಕರ್ಮಿ, ನಟ ಮಂಡ್ಯ ರಮೇಶ್ ಕಳೆದ ಹಲವು ವರ್ಷಗಳಿಂದ ಕಲಾ ಸೇವೆಯನ್ನು ಮಾಡಿಕೊಂಡು ಬಂದಿದ್ದಾರೆ. ರಂಗಭೂಮಿಯಲ್ಲಿ ಸಕ್ರಿಯರಾಗಿರುವ ಇವರು ಸಿನಿಮಾಗಳಲ್ಲಿಯೂ ನಟಿಸಿ ಸೈ ಎನಿಸಿಕೊಂಡವರು. ಈಗ ಕಿರುತೆರೆಯಲ್ಲಿ ಗಮನ ಸೆಳೆಯುತ್ತಿ

13 Apr 2026 7:55 pm
ಯಶ್ ಹಾಗೂ ಧನಂಜಯ್ ಫ್ಯಾನ್ಸ್ ನಡುವೆ ಕಿರಿಕ್ ಕಾರಣ ಏನು? ಹೆಚ್ಚಾಯ್ತು ಫ್ಯಾನ್ ವಾರ್!

ಸೋಶಿಯಲ್ ಮೀಡಿಯಾದಲ್ಲಿ ಸ್ಟಾರ್ ನಟರ ಅಭಿಮಾನಿಗಳ ನಡುವೆ ಕೆಸರೆರಚಾಟ ಹೊಸದೇನಲ್ಲ. ದಶಕಗಳಿಂದ ಸ್ಟಾರ್ ವಾರ್, ಫ್ಯಾನ್ಸ್ ನಡೆಯುತ್ತಲೇ ಇದೆ. ಇತ್ತೀಚೆಗೆ ಫೇಸ್ಬುಕ್, ಇನ್‌ಸ್ಟಾಗ್ರಾಮ್ ಹಾಗೂ ಟ್ವಿಟ್ಟರ್ ಅದಕ್ಕೆ ವೇದಿಕೆ ಆಗುತ

13 Apr 2026 6:34 pm
ಆಶಾ ಭೋಸ್ಲೆಗೆ ಶ್ರದ್ಧಾಂಜಲಿ ಸಲ್ಲಿಸುವ ವೇಳೆ ಸುನಿಲ್ ಶೆಟ್ಟಿ ಮಗಳು ಆಥಿಯಾ ಎಡವಟ್ಟು ; ಕರುನಾಡಿನ ಸೊಸೆ ವಿರುದ್ಧ ಆಕ್ರೋಶ

ಸಾಮಾನ್ಯ ಜ್ಞಾನ ತುಂಬಾನೇ ಮುಖ್ಯ. ಯಾಕೆಂದರೆ ಜ್ಞಾನ ಸಾಮಾನ್ಯವಾದರು ಅದು ಅಸಮಾನ್ಯ. ಮನುಷ್ಯನಲ್ಲಿ ಇರಲೇಬೇಕಾದ ಪ್ರಮುಖ ಗುಣ. ಆದರೆ.. ಈ ಜ್ಞಾನ ಪಠ್ಯ ಪುಸ್ತಕದಲ್ಲಿ ಲಭ್ಯ ಇರುವುದಿಲ್ಲ. ಪರೀಕ್ಷೆಯಲ್ಲಿ ಪ್ರಶ್ನೆ ಕೂಡ ಬರುವುದಿಲ

13 Apr 2026 6:32 pm
ರಜನಿಕಾಂತ್‌ ಹಾಗೂ ಕಮಲ್ ಹಾಸನ್‌ಗೆ ಕೈಕೊಟ್ಟ ಮತ್ತೊಬ್ಬ ನಿರ್ದೇಶಕ?

ಸ್ಟಾರ್ ನಟರ ಜೊತೆ ಸಿನಿಮಾ ಮಾಡುವುದು ಅಷ್ಟು ಸುಲಭವಲ್ಲ. ನಟನ ಇಮೇಜ್ ಗಮನದಲ್ಲಿಟ್ಟುಕೊಂಡು ಕಥೆ ಮಾಡಬೇಕು, ಅಭಿಮಾನಿಗಳನ್ನು ರಂಜಿಸುವ ಕಮರ್ಷಿಯಲ್ ಅಂಶಗಳನ್ನು ಸೇರಿಸಬೇಕು. ಕೊಂಚ ಎಡವಟ್ಟು ಆದರೂ ನೂರಾರು ಕೋಟಿ ರೂಪಾಯಿ ನಷ್ಟವ

13 Apr 2026 4:51 pm
ಆರ್‌ಸಿಬಿ ಎದುರು ಮುಂಬೈ ಇಂಡಿಯನ್ಸ್ ಸೋಲುತ್ತಿದ್ದಂತೆ ಜೆರ್ಸಿ ಬದಲಿಸಿದ್ರಾ ನಟಿ ಕರೀನಾ ಕಪೂರ್?

ಐಪಿಎಲ್ ಟೂರ್ನಿ ಆರ್ಭಟ ಜೋರಾಗಿದೆ. ಇನ್ನು ಒಂದೂವರೆ ತಿಂಗಳು ಚುಟುಕು ಕ್ರಿಕೆಟ್ ಆಟದ ವೈಭವ ಮುಂದುವರೆಯಲಿದೆ. ಹಾಲಿ ಚಾಂಪಿಯನ್ ಆರ್‌ಸಿಬಿ ತಂಡ ಆಡಿದ 4 ಪಂದ್ಯಗಳಲ್ಲಿ 3 ಪಂದ್ಯಗಳಲ್ಲಿ ಗೆದ್ದು ಬೀಗಿದೆ. ಮತ್ತೊಮ್ಮೆ ತಂಡ ಟ್ರೋಫಿ

13 Apr 2026 4:24 pm
ಕನ್ನಡ ನಿರ್ದೇಶಕನ ಚಿತ್ರಕ್ಕಾಗಿ ಸಿಕ್ಸ್‌ಪ್ಯಾಕ್ ಮಾಡಿ ತಯಾರಾದ ಪ್ಯಾನ್ ಇಂಡಿಯಾ ಸ್ಟಾರ್

ತೆರೆಮೇಲೆ ನಾಯಕ ನಟರು ಖಡಕ್ ಆಗಿ ಕಾಣಿಸಿಕೊಳ್ಳಬೇಕು. ಸಿಕ್ಸ್ ಪ್ಯಾನ್ ಹ್ಯಾಬ್ಸ್ ಮಾಡಿ ಕಿಡಿಗೇಡಿಗಳ ಬೆಂಡೆತ್ತಿದ್ದರೆ ಅಭಿಮಾನಿಗಳಿಗೆ ಹಬ್ಬವೇ ಸರಿ. ಹಿಂದಿಯಲ್ಲಿ ಸಲ್ಮಾನ್ ಖಾನ್, ಆಮೀರ್ ಖಾನ್, ಹೃತಿಕ್ ರೋಷನ್, ತೆಲುಗಿನಲ್

13 Apr 2026 3:05 pm
'ಜನನಾಯಗನ್' ರೀತಿ 'ಕೆಡಿ'ಗೂ ಎದುರಾಯ್ತು ಸೆನ್ಸಾರ್ ಕಂಟಕ; ರಿವೈಸಿಂಗ್ ಕಮಿಟಿ ಅಂಗಳದಲ್ಲಿ ಪ್ರೇಮ್ ಸಿನಿಮಾ

KVN ಪ್ರೊಡಕ್ಷನ್ಸ್ ಸಂಸ್ಥೆ ನಿರ್ಮಾಣದ 'ಕೆಡಿ' ಸಿನಿಮಾ ಬಿಡುಗಡೆಗೆ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಇನ್ನು ಬಿಡುಗಡೆಗೆ ಎರಡು ವಾರಗಳು ಇರುವುದರಿಂದ 'ಕೆಡಿ'ಗೆ ಸೆನ್ಸಾರ್ ಪ್ರಕ್ರಿಯೆ ಆರಂಭ ಆಗಿದೆ. ಈ ಹಂತದಲ್ಲಿ ಕೆವಿಎನ್

13 Apr 2026 2:09 pm
ಮತ್ತೊಂದು ಚಿತ್ರಕ್ಕೆ ಸೈ ಎಂದ ದಳಪತಿ; ಕನ್ನಡ ನಿರ್ಮಾಣ ಸಂಸ್ಥೆ ಕೈ ಹಿಡಿದ ವಿಜಯ್?

ತಮಿಳುನಾಡಿನಲ್ಲಿ ಚುನಾವಣೆ ಕಣ ರಂಗೇರಿದೆ. ಈ ಬಾರಿ ತಮಿಳು ನಟ ವಿಜಯ್ ಕೂಡ ಅಖಾಡಕ್ಕೆ ಇಳಿದಿರುವುದು ಕುತೂಹಲ ಮೂಡಿಸಿದೆ. 'ಜನನಾಯಗನ್' ಚಿತ್ರವನ್ನು ಪಕ್ಷದ ಪ್ರಚಾರಕ್ಕಾಗಿ ಬಳಸಿಕೊಳ್ಳಲು ದಳಪತಿ ಮನಸ್ಸು ಮಾಡಿದ್ದರು. ಆದರೆ 4 ತಿ

13 Apr 2026 2:05 pm
ತುಂಬಾ ಮುದ್ದಾಗಿದ್ದೀಯಾ ; ಕಳಚಿ ಬಿತ್ತು ಯುಜ್ವೇಂದ್ರ ಚಹಾಲ್ ಮುಖವಾಡ-ನಟಿಗೆ ಮೆಸೇಜ್ ಮಾಡಿ ತಗ್ಲಾಕೊಂಡ ಲೆಗ್‌ ಸ್ಪಿನ್ನರ್

ಕಾಲ ಬದಲಾಗಿದೆ. ಬದಲಾದ ಈ ಕಾಲದಲ್ಲಿ ಪ್ರೀತಿಯ ಅರ್ಥವೂ ಬದಲಾಗಿದೆ. ಹಿಂದೆ ಪ್ರೀತಿ ಅಂದರೆ ಭಾವನಾತ್ಮಕವಾದ ಬಂಧ ಆಗಿತ್ತು. ಮನದ ಮಾತುಗಳಿಗೆ ಅಕ್ಷರದ ರೂಪ ನೀಡಲಾಗುತ್ತಿತ್ತು. ಪ್ರೇಮ ಪತ್ರವನ್ನು ಬರೆಯಲಾಗುತ್ತಿತ್ತು. ಆದರೆ ಈಗ ನ

13 Apr 2026 1:52 pm
ಅಭಿಮಾನಿ ಎಸೆದ ಹೂವನ್ನು ಬಾಂಬ್‌ ಎಂದುಕೊಂಡು ಎದ್ನೋ ಬಿದ್ನೋ ಎಂದು ಓಡಿ ಹೋದ ವಿಜಯ್

ನಮ್ಮ ದೇಶದಲ್ಲಿ ಚಿತ್ರರಂಗದಲ್ಲಿ ಮಿಂಚುವುದು, ಸೂಪರ್ ಸ್ಟಾರ್ ಸ್ಥಾನಕ್ಕೇರುವುದು ಸುಲಭ ಅಲ್ಲ. ಅದೊಂದು ತಪಸ್ಸು. ಅದೊಂದು ಸಾಹಸ. ಇಲ್ಲಿ ಬೆಳೆಯುವವರೆಗೆ ಒಂದು ಲೆಕ್ಕ ಆದರೆ ಬೆಳೆದ ನಂತರದ್ದು ಮತ್ತೊಂದು ಲೆಕ್ಕ. ಅಭಿಮಾನದ ಅಲೆಗ

13 Apr 2026 10:03 am
ಆರ್‌ಎಸ್‌ಎಸ್ - ಜೆಎನ್‌ಯು ; ಸೈದ್ಧಾಂತಿಕ ಸಂಘರ್ಷ- ದೀಪಿಕಾ ಪಡುಕೋಣೆ - ರಣ್ವೀರ್ ಸಿಂಗ್ ದಾಂಪತ್ಯದಲ್ಲಿ ಬಿರುಕು ?

ಚಿತ್ರರಂಗದವರ ಪಾಲಿಗೆ ಮದುವೆ ಎನ್ನುವುದು ಕೇವಲ ಇಬ್ಬರು ವ್ಯಕ್ತಿಗಳ ಮಿಲನ ಅಲ್ಲ. ಅದೊಂದು ಬ್ಯ್ರಾಂಡ್. ಮದುವೆಯಾಗುವ ವಾರದ ಮೊದಲೇ ಈ ಬ್ಯ್ರಾಂಡ್‌ನ ಪ್ರಚಾರವನ್ನು ಇಲ್ಲಿ ಹಲವರು ಮಾಡುತ್ತಾರೆ. ತಮ್ಮ ಮದುವೆಯ ಸಂಭ್ರಮದ ಕ್ಷಣಗಳ

13 Apr 2026 8:38 am