ಸಿನಿಮಾ ಈಗ ಕಲೆ ಮಾತ್ರ ಅಲ್ಲ. ವ್ಯಾಪಾರ ಕೂಡ ಹೌದು. ಉದ್ಯಮವಾಗಿ ಬೆಳೆದಿರುವ ಈ ಚಿತ್ರರಂಗದಲ್ಲಿ ಬಹುಕೋಟಿ ವ್ಯವಹಾರ ನಡೆಯುತ್ತೆ. ಇಂಥಾ ವಲಯದಲ್ಲಿ ಬೆಳೆದು ನಿಂತ ಸೂಪರ್ ಸ್ಟಾರ್ಗಳ ಮೇಲೆ ಹೆಚ್ಚಿನ ಜವಾಬ್ದಾರಿ ಇರುತ್ತೆ. ಇವರ ಚ
ಸಿನಿಮಾದೊಳಗೊಂದು ಸಿನಿಮಾ ನಿರ್ಮಾಣದ ಕಥೆಯನ್ನು ತೆರೆಗೆ ತರುವ ಪ್ರಯತ್ನ ಸಾಕಷ್ಟು ಬಾರಿ ನಡೆದಿದೆ. ಸಿನಿಮಂದಿ ಕೂಡ ಸಮಾಜದ ಒಂದು ಭಾಗವೇ ಆಗಿರುವುದರಿಂದ ಅವರ ಕಥೆ ಕೂಡ ದೃಶ್ಯ ರೂಪ ಪಡೆದುಕೊಂಡಿದೆ. 'ಕಾಂತ' ಚಿತ್ರದಲ್ಲಿ ನಿರ್ದೇ
ಆರಂಭದಲ್ಲಿ ಮನರಂಜನೆ ದೃಷ್ಟಿಯಿಂದ ಹುಟ್ಟಿಕೊಂಡ ಡೀಪ್ ಫೇಕ್ ದಿನಗಳು ಉರುಳಿದಂತೆ ಚಾರಿತ್ರ್ಯ ಹರಣಕ್ಕೆ, ರಾಜಕೀಯ ಅಪಪ್ರಚಾರಕ್ಕೆ ಹಾಗೂ ಬ್ಲಾಕ್ ಮೇಲ್ ಮಾಡೋದಕ್ಕೂ ಬಳಕೆ ಆಗ್ತಿದೆ. ಅಸಲಿ ವಿಡಿಯೋಗಳನ್ನೇ ಮೀರಿಸುವಷ್ಟು ಅತ್ಯು
ಮಕ್ಕಳ ದಿನಾಚರಣೆ ಸ್ಪೆಷಲ್: ಬಾಲ ನಟರಾಗಿ ಬಂದು ಭಾರತೀಯ ಚಿತ್ರರಂಗದ ಸೂಪರ್ ಸ್ಟಾರ್ಗಳಾಗಿ ಮಿಂಚಿದ ದಿಗ್ಗಜರು... ಸಿನಿಮಾದ ಅಂಗಳದಲ್ಲಿ ಮಕ್ಕಳ ಕಮಾಲ್... ನವೆಂಬರ್ 14, ಮಕ್ಕಳ ದಿನಾಚರಣೆಯ ಸಂಭ್ರಮ. ಇದು ಭಾರತದ ಮೊದಲ ಪ್ರಧಾನಿ ಜವಾಹ
ಪದ್ಮ ಪ್ರಶಸ್ತಿ ಪುರಸ್ಕೃತೆ ನಾಡುಕಂಡ ಅಪರೂಪದ ಸಾಧಕಿ ಸಾಲುಮರದ ತಿಮ್ಮಕ್ಕ ಇಹಲೋಕ ತ್ಯಜಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ವೃಕ್ಷಮಾತೆಯನ್ನು ಜಯನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾ
ತಮಿಳು ಚಿತ್ರರಂಗದಲ್ಲಿ ಹೊಸ ಬೆಳವಣಿಗೆ ಶುರುವಾಗಿದೆ. ಸ್ಟಾರ್ ನಟರ ಸಂಭಾವನೆ ವಿಚಾರದಲ್ಲಿ ಕಾಲಿವುಡ್ ನಿರ್ಮಾಪಕರು ಬೇಸತ್ತಿದ್ದಾರೆ. ಸಿನಿಮಾ ಬಜೆಟ್ಟಿನಲ್ಲಿ ಅರ್ಧದಷ್ಟು ಹೀರೊಗೆ ಸಂಭಾವನೆಯಾಗಿ ಕೊಟ್ಟು ಸಂಕಷ್ಟಕ್ಕೆ ಸಿಲ
ರಜನಿಕಾಂತ್ ಹೀರೊ ಆಗಿ ಸುಂದರ್ ಸಿ. ನಿರ್ದೇಶನದ ಸಿನಿಮಾ ನಿಂತು ಹೋಗಿದೆ. ವಾರದ ಹಿಂದೆ ಸಿನಿಮಾ ಘೋಷಣೆ ಆಗಿತ್ತು. ಕಮಲ್ ಹಾಸನ್ ತಮ್ಮದೇ ಬ್ಯಾನರ್ ಅಡಿಯಲ್ಲಿ ಸಿನಿಮಾ ನಿರ್ಮಾಣ ಮಾಡಲು ಮುಂದಾಗಿದ್ದರು. ಆದರೆ ದಿಢೀರನೆ ನಿರ್ದೇಶಕ
ತೆಲುಗಿನ 'ದಿ ಗರ್ಲ್ಫ್ರೆಂಡ್' ಸಿನಿಮಾ ಬಾಕ್ಸಾಫೀಸ್ ಶೇಕ್ ಮಾಡ್ತಿದೆ. ಕನ್ನಡದ ಕಲಾವಿದರಾದ ದೀಕ್ಷಿತ್ ಶೆಟ್ಟಿ ಹಾಗೂ ರಶ್ಮಿಕಾ ಮಂದಣ್ಣ ಚಿತ್ರದ ಲೀಡ್ ರೋಲ್ಗಳಲ್ಲಿ ನಟಿಸಿದ್ದಾರೆ. ಇತ್ತೀಚೆಗೆ ಚಿತ್ರದ ಸಕ್ಸಸ್ ಮೀಟ್ ನಡೀತು
ಬಿಗ್ಬಾಸ್ ಕನ್ನಡ ಸೀಸನ್ 12ರಲ್ಲಿ ಗಿಲ್ಲಿ ನಟ ಕಾಮಿಡಿಗೆ ವೀಕ್ಷಕರು ಬಿದ್ದು ಬಿದ್ದು ನಗುತ್ತಾರೆ. ಸದಾ ಮಾತಲ್ಲೇ ಅವರಿವರ ಕಾಲು ಎಳೆಯುತ್ತಾ ಗಿಲ್ಲಿ ಇಡೀ ಮನೆಯನ್ನು ಲವಲವಿಕೆಯಿಂದ ಇಟ್ಟುಕೊಂಡಿರುತ್ತಾರೆ. ಸದ್ಯ ಮತ್ತೆ ರಘು ಆ
ನಟ ದರ್ಶನ್ ಅಭಿನಯದ 'ಡೆವಿಲ್' ಸಿನಿಮಾ ಬಿಡುಗಡೆಗೆ ಇನ್ನೊಂದು ತಿಂಗಳ ಬಾಕಿಯಿದೆ. ರಾಜ್ಯಾದ್ಯಂತ ದೊಡ್ಡ ಮಟ್ಟದಲ್ಲಿ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ದರ್ಶನ್ ಸಂಕಷ್ಟಕ್ಕೆ ಸಿಲುಕಿದ್
ಆರ್ಸಿಬಿ(RCB) ಫ್ರಾಂಚೈಸಿ ಮಾರಾಟದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಿದೆ. ಕೆಲ ಉದ್ಯಮಿಗಳು ಫ್ರಾಂಚೈಸಿ ಖರೀದಿಗೆ ಮುಂದಾಗಿದ್ದು ಈ ಬಗ್ಗೆ ಡಿಯಾಜಿಯೋ ಕಂಪೆನಿ ಜೊತೆ ಚರ್ಚೆ ನಡೆಸುತ್ತಿದ್ದಾರೆ. ಕನ್ನಡ ಚಿತ್ರನಿರ್ಮಾಣ ಸಂಸ್ಥೆ ಹೊಂ
ವಿಭಿನ್ನ ಫಿಕ್ಷನ್ ಮತ್ತು ನಾನ್ ಫಿಕ್ಷನ್ ಕಾರ್ಯಕ್ರಮಗಳ ಮೂಲಕ ವೀಕ್ಷಕರನ್ನು ರಂಜಿಸುತ್ತಾ ಬಂದಿರುವ ಜೀ ಕನ್ನಡ ಇದೀಗ ವೀಕ್ಷಕರಿಗೆ ಮತ್ತೊಂದು ಸರ್ಪ್ರೈಸ್ ನೀಡಿದೆ. ಜನಮನ್ನಣೆ ಗಳಿಸಿರುವ ಎಲ್ಲರ ಅಚ್ಚುಮೆಚ್ಚಿನ ಡಾನ್ಸ್ ರಿಯ
ಗ್ಲೋಬಲ್ ಸ್ಟಾರ್ ಪ್ರಿಯಾಂಕಾ ಚೋಪ್ರಾ ಅವರು ಈಗ ಭಾರತೀಯ ಚಿತ್ರರಂಗಕ್ಕೆ ಭರ್ಜರಿ ಕಂಬ್ಯಾಕ್ ಮಾಡುತ್ತಿದ್ದಾರೆ. ಅದು ನಿರ್ದೇಶಕ ಎಸ್. ಎಸ್. ರಾಜಮೌಳಿ ಅವರ ಬಹು ನಿರೀಕ್ಷಿತ ಚಿತ್ರ 'ಗ್ಲೋಬ್ ಟ್ರೋಟರ್' ಮೂಲಕ. ಈ ಚಿತ್ರದಲ್ಲಿ ಅವರು
ಬಾಲಿವುಡ್ನ ಲೆಜೆಂಡ್ ಧರ್ಮೇಂದ್ರ ವಯೋ ಸಹಜ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಕೆಲವೇ ದಿನಗಳ ಹಿಂದಷ್ಟೇ ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿಂದ ಅವರ ಆರೋಗ್ಯದ ಕುರಿತು ಕುಟುಂಬಸ್ಥರು, ಆಪ್ತರು ಹಾಗೂ ಅ
ಈ ಬಣ್ಣದ ಪ್ರಪಂಚದಲ್ಲಿ ಯಾರ ಬದುಕು ಯಾವತ್ತು ಹೇಗೆ ಬದಲಾಗುತ್ತೆ ಎಂದು ಹೇಳಲು ಸಾಧ್ಯ ಇಲ್ಲ. ಕೆಲವರಿಗೆ ಎಷ್ಟೇ ಪ್ರಯತ್ನ ಮಾಡಿದರೂ ಸಿಗದ ಯಶಸ್ಸು, ಇನ್ನು ಕೆಲವರಿಗೆ ಮೊದಲ ಚಿತ್ರದಲ್ಲಿಯೇ ಸಿಕ್ಕಿ ಬಿಡುತ್ತೆ. ಇಷ್ಟೇ ಅಲ್ಲದೇ ಬೇ
ಬಾಲಿವುಡ್ ಲೆಜೆಂಡ್ ಧರ್ಮೇಂದ್ರ ಅನಾರೋಗ್ಯ ಅವರ ಅಭಿಮಾನಿಗಳನ್ನು ಆತಂಕಕ್ಕೆ ತಳ್ಳಿದೆ. ಕೆಲವು ದಿನಗಳ ಹಿಂದೆ ಉಸಿರಾಟದ ಸಮಸ್ಯೆಯಿಂದ ಧರ್ಮೇಂದ್ರ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅವರ
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ 2ನೇ ಆರೋಪಿಯಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲು ಸೇರಿದ್ದಾರೆ. ಆ ಕೇಸ್ ಇನ್ನೂ ಟ್ರಯಲ್ ಹಂತದಲ್ಲಿದೆ. ಹೀಗಾಗಿ 'ಡೆವಿಲ್' ಸಿನಿಮಾ ಬಿಡುಗಡೆ ವೇಳೆಗೆ ದರ್ಶನ್ಗೆ ಜಾಮೀನು ಸಿಗೋದು ಅನುಮ
''ಕಿರಿಕ್ ಪಾರ್ಟಿ'' ಚಿತ್ರದ ನಂತರ ರಶ್ಮಿಕಾ ಮಂದಣ್ಣ ಬೆಳೆದು ನಿಂತ ರೀತಿ ಕಂಡು ಈ ಕ್ಷಣಕ್ಕೂ ಕನ್ನಡದ ಪ್ರೇಕ್ಷಕರಲ್ಲೊಂದು ಅಚ್ಚರಿಯಿದೆ. ಯಾಕೆಂದರೆ ಕನ್ನಡದ ಜೊತೆಯಲ್ಲಿ ತೆಲುಗು, ತಮಿಳು ಮತ್ತು ಹಿಂದಿಯಲ್ಲಿ ಮಿಂಚುವುದರ ಜೊತೆ
ಬಿಗ್ ಬಾಸ್ ಕನ್ನಡ 12 ರಿಯಾಲಿಟಿ ಶೋನಲ್ಲಿ ದಿನಕ್ಕೊಂದು ಬೆಳವಣಿಗೆಯಾಗುತ್ತಿದೆ. ಈ ವಾರ ಮನೆಯಲ್ಲಿ ಇರುತ್ತಾರೆ ಅನ್ನೋದು ಹೊರ ಬರುತ್ತಿದ್ದಾರೆ. ಹೊರಗೆ ಬರ್ತಾರೆ ಅಂದುಕೊಂಡವರು ಒಳಗೆ ಉಳಿದುಕೊಂಡ ಉದಾಹರಣೆಗಳು ಇವೆ. ಇದು ಪ್ರತಿ
ನೂರಾರು ಕೋಟಿ ಸುರಿದು ಸಿನಿಮಾ ಮಾಡುವುದು ಅಷ್ಟು ಸುಲಭ ಅಲ್ಲ. ಇನ್ನು ದೊಡ್ಡ ನಿರ್ದೇಶಕ, ನಟ ಒಟ್ಟಿಗೆ ಕೈಜೋಡಿಸಿದರೆ ಸಹಜವಾಗಿಯೇ ಸಿನಿಮಾ ನಿರೀಕ್ಷೆ ಹುಟ್ಟಾಕುತ್ತದೆ. ಇತ್ತೀಚೆಗೆ ರಜನಿಕಾಂತ್ ತಮ್ಮ 173ನೇ ಸಿನಿಮಾವನ್ನು ಇತ್ತೀ
ನಟ ದರ್ಶನ್ 3ನೇ ಬಾರಿ ಪರಪ್ಪನ ಅಗ್ರಹಾರ ಜೈಲು ಸೇರಿ 3 ತಿಂಗಳು ಕಳೆದಿದೆ. ರೇಣುಕಾಸ್ವಾಮಿ ಪ್ರಕರಣದಲ್ಲೇ ಜಾಮೀನು ರದ್ದಾಗಿ ಎರಡನೇ ಬಾರಿ ಕೇಂದ್ರ ಕಾರಾಗೃಹ ಸೇರುವಂತಾಗಿದೆ. ಸದ್ಯಕ್ಕೆ ಜಾಮೀನು ಸಿಗುವುದು ಕಷ್ಟ ಎನ್ನಲಾಗ್ತಿದ್ದ
ಜೊತೆಗಿರದ ಜೀವ ಎಂದಿಗೂ ಜೀವಂತ.. ಅಭಿಮಾನಿಗಳ ಪಾಲಿಗೆ ಪುನೀತ್ ರಾಜ್ಕುಮಾರ್ ನೆನಪಾಗದ ದಿನವೇ ಇಲ್ಲ ಅನಿಸುತ್ತಿದೆ. ಒಂದು ವೇಳೆ ಮರೆತರೂ ಹೋದಲ್ಲಿ ಬಂದಲ್ಲಿ ರಾರಾಜಿಸುವ ಅಪ್ಪು ಭಾವಚಿತ್ರಗಳು ಅವರ ನೆನಪನ್ನು ಶಾಶ್ವತವನ್ನಾಗಿ
ಬಹುನಿರೀಕ್ಷಿತ ಗ್ಲೋಬ್ಟ್ರೋಟರ್ ಸಿನಿಮಾ ಟೈಟಲ್ ಹಾಗೂ ಟೀಸರ್ ಲಾಂಚ್ ಈವೆಂಟ್ಗೆ ವೇದಿಕೆ ಸಿದ್ಧವಾಗ್ತಿದೆ. ಶನಿವಾರ ಹೈದರಾಬಾದ್ ರಾಮೋಜಿ ಫಿಲ್ಮ್ ಸಿಟಿಯಲ್ಲಿ ಅದ್ಧೂರಿ ಕಾರ್ಯಕ್ರಮ ನಡೆಯಲಿದ್ದು ಜಿಯೋ ಹಾಟ್ಸ್ಟರ್ನಲ್ಲ
ಕನ್ನಡ ಕಿರುತೆರೆಯ ಜನಪ್ರಿಯ ನಟಿ ರಜಿನಿ (Rajini) ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಅವರು ತಮ್ಮ ಬಹುಕಾಲದ ಗೆಳೆಯ ಅರುಣ್ ವೆಂಕಟೇಶ್ (Arun Venktesh) ಅವರನ್ನು ಮದುವೆಯಾಗಿದ್ದಾರೆ. ಅರುಣ್ ವೃತ್ತಿಯಲ್ಲಿ ಜಿಮ್ ಟ್ರೈನರ್ ಆಗಿದ್ದ
ಪತಿ ಚಿರಂಜೀವಿ ಸರ್ಜಾ ಅಗಲಿಕೆ ಬಳಿಕ ನಟಿ ಮೇಘನಾ ರಾಜ್ ಮಗ ರಾಯನ್ ಆರೈಕೆಯಲ್ಲಿ ಒಂದಷ್ಟು ಸಮಯ ಕಳೆದಿದ್ದರು. ಬಳಿಕ ಮತ್ತೆ ಸಿನಿಮಾಗಳಲ್ಲಿ ನಟಿಸೋಕೆ ಆರಂಭಿಸಿದ್ದಾರೆ. 'ತತ್ಸಮ ತದ್ಭವ' ಚಿತ್ರದಲ್ಲಿ ನಟಿಸಿ ಮೋಡಿ ಮಾಡಿದ್ದರು. ಇದ
ಬಿಗ್ಬಾಸ್ ಸೀಸನ್ 12ರಲ್ಲಿ ಗಿಲ್ಲಿ ನಟ ಹಾಗೂ ನಟಿ ಕಾವ್ಯಾ ಶೈವ ನಡುವಿನ ಬಾಂಧವ್ಯ ಗೊತ್ತೇಯಿದೆ. ಇಬ್ಬರೂ ಕೈಗೆ ದಾರ ಕಟ್ಟಿಕೊಂಡು ಜಂಟಿಯಾಗಿ ಮನೆ ಒಳಗೆ ಪ್ರವೇಶಿಸಿದ್ದರು. ದಾರ ತೆಗೆದರೂ ಇಬ್ಬರೂ ಸ್ನೇಹ ಮುಂದುವೆರೆದಿತ್ತು. ಸದ
ಪ್ಯಾನ್ ಇಂಡಿಯಾ ಸಿನಿಮಾಗಳ ಆರ್ಭಟ ಜೋರಾಗಿದೆ. ನೂರಾರು ಕೋಟಿ ಸುರಿದು ದೊಡ್ಡ ದೊಡ್ಡ ಸಿನಿಮಾಗಳನ್ನು ನಿರ್ಮಾಣ ಮಾಡುತ್ತಿದ್ದಾರೆ. ಹಾಲಿವುಡ್, ಬಾಲಿವುಡ್ ಕಲಾವಿದರು ದಕ್ಷಿಣದ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಪ್ರಭಾಸ್ ನ
ಕನ್ನಡ ನಟಿ ರಶ್ಮಿಕಾ ಮಂದಣ್ಣ ಹಾಗೂ ತೆಲುಗು ನಟ ವಿಜಯ್ ದೇವರಕೊಂಡ ಮದುವೆ ಆಗ್ತಾರೆ ಎನ್ನುವ ಚರ್ಚೆ ಶುರುವಾಗಿದೆ. ಈಗಾಗಲೇ ಇಬ್ಬರ ನಿಶ್ಚಿತಾರ್ಥ ಗುಟ್ಟಾಗಿ ನಡೆದಿದ್ದು ಮುಂದಿನ ಫೆಬ್ರವರಿಯಲ್ಲಿ ಡುಂಡುಂಡುಂ ಪಿಪಿಪಿ ಎಂದು ಹೇ
ಕನ್ನಡ ಕಿರುತೆರೆಯಲ್ಲಿ ಟಿ ಆರ್ ಪಿ ಕಳ್ಳಾಟ ಹಗರಣದ ವಿಚಾರದಲ್ಲಿ ಒಂದಷ್ಟು ಮಹತ್ವದ ಬೆಳವಣಿಗೆಗಳು ನಡೆಯುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗುತ್ತಿದೆ. ಈಗಾಗಲೇ ಬ್ರಾಡ್ಕಾಸ್ಟ್ ಆಡಿಯನ್ಸ್ ರಿಸರ್ಚ್ ಕೌನ್ಸಿಲ್ (BARC)ನ ಕರ್ನಾಟ
ಕರಾವಳಿ ಭಾಗದ ಜನರ ನಂಬಿಕೆಯ ದೈವ ಈಗ ಪ್ಯಾನ್ ಇಂಡಿಯಾ ಲೆವೆಲ್ನಲ್ಲಿ ಜನಪ್ರಿಯ. 'ಕಾಂತಾರ' ಸಿನಿಮಾ ಮೂಲಕ ರಿಷಬ್ ಶೆಟ್ಟಿ ದೈವವನ್ನು ಪರಿಚಯಿಸಿದ್ದರು. ಅಲ್ಲಿಂದ ಇಡೀ ದೇಶದ ಜನರು ಈ ದೈವಗಳ ಕಡೆಗೆ ತಿರುಗಿ ನೋಡುವಂತೆ ಮಾಡುತ್ತಿದ
ಮಹೇಶ್ ಬಾಬು ಹಾಗೂ ರಾಜಮೌಳಿ ಕೈಜೋಡಿಸಿರುವ ಬಹುನಿರೀಕ್ಷಿತ ಸಿನಿಮಾ 'SSMB29'. ಬಹಕೋಟಿ ವೆಚ್ಚದಲ್ಲಿ ಪ್ಯಾನ್ ಇಂಡಿಯಾ ಅಲ್ಲ ಪ್ಯಾನ್ ವರ್ಲ್ಡ್ ಮಟ್ಟದಲ್ಲಿ ಸಿನಿಮಾ ನಿರ್ಮಾಣವಾಗ್ತಿದೆ. ಪೃಥ್ವಿರಾಜ್ ಸುಕುಮಾರನ್ ಹಾಗೂ ಪ್ರಿಯಾಂಕ ಚ
'ಕಾಂತಾರ-1' ಆರ್ಭಟ ಕಮ್ಮಿ ಆಯ್ತು. ಓಟಿಟಿಗೂ ಬಂದಾಯ್ತು. ಡಿಸೆಂಬರ್ನಲ್ಲಿ ಕನ್ನಡದ ದೊಡ್ಡ ದೊಡ್ಡ ಸಿನಿಮಾಗಳು ತೆರೆಗಪ್ಪಳಿಸುತ್ತಿವೆ. ಆದರೆ ರಾಜ್ಯೋತ್ಸವ ಮಾಸವನ್ನು ಯಾರೂ ಬಳಸಿಕೊಳ್ಳುತ್ತಿಲ್ಲ. ದೊಡ್ಡ ಸಿನಿಮಾಗಳು ಈ ತಿಂಗಳು
ಒಂದ್ಕಾಲದಲ್ಲಿ ಸಾವಿರಗಳಲ್ಲಿ ಸಿನಿಮಾ ನಿರ್ಮಾಣ ಆಗುತ್ತಿತ್ತು. ಬಳಿಕ ಲಕ್ಷಗಳಲ್ಲಿ, ನಂತರ ಕೋಟಿಗಳಲ್ಲಿ, ಈಗ ನೂರಾರು ಕೋಟಿ ವ್ಯಯಿಸಿ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಅದಕ್ಕೆ ತಕ್ಕಂತೆ ಕಲೆಕ್ಷನ್, ಓಟಿಟಿ, ಸ್ಯಾಟಲೈಟ್ ರ
ದರ್ಶನ್ ನಟನೆಯ 'ಡೆವಿಲ್' ಸಿನಿಮಾ ಬಿಡುಗಡೆಗೆ ಇನ್ನೊಂದು ತಿಂಗಳು ಬಾಕಿಯಿದೆ. ಈಗಾಗಲೇ ಅಭಿಮಾನಿಗಳು ಕೌಂಟ್ಡೌನ್ ಶುರು ಮಾಡಿದ್ದಾರೆ. ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಸದ್ಯ ಜೈಲಿನಲ್ಲಿದ್ದಾರೆ. ಅವರ ಅನುಪಸ್ಥಿತಿಯಲ್
'ತಿಥಿ' ಕನ್ನಡ ಚಿತ್ರರಂಗದ ದಿಕ್ಕನ್ನೇ ಬದಲಿಸಿದ ಸಿನಿಮಾ. ಈಗಿನಂತೆ ಪ್ಯಾನ್ ಇಂಡಿಯಾ ಟ್ರೆಂಡ್ ಇದ್ದಿದ್ದರೆ, ಇನ್ನೂ ದೊಡ್ಡ ಮಟ್ಟಕ್ಕೆ ಸದ್ದು ಮಾಡುತ್ತಿತ್ತು. ಹಾಗಂತ ಈ ಸಿನಿಮಾ ದೇಶದ ಗಮನ ಸೆಳೆಯುವಲ್ಲಿ ಯಶಸ್ವಿ ಆಯ್ತು. ಯುವ ಪ
ಐಪಿಎಲ್ ಮಟ್ಟಿಗೆ ಚಿನ್ನದ ಮೊಟ್ಟೆ ಇಡುವ ಕೋಳಿ ಆರ್ಸಿಬಿ(RCB) ಫ್ರಾಂಚೈಸಿ. ಇದೀಗ ಈ ತಂಡದ ಫ್ರಾಂಚೈಸಿ ಮಾರಾಟದ ಚರ್ಚೆ ನಡೀತಿದೆ. ಐಪಿಎಲ್ ಸೀಸನ್ 19 ಆರಂಭಕ್ಕೂ ಮುನ್ನ ತಂಡದ ಮಾಲೀಕರು ಬದಲಾಗಲಿದ್ದಾರೆ. ಈಗಾಗಲೇ ಸಾಕಷ್ಟು ಉದ್ಯಮಿಗ
ಸಿನಿಮಾ ಅನ್ನೋದು ಬಹಳ ಶಕ್ತಿಶಾಲಿ ಮಾಧ್ಯಮ. ಅದನ್ನು ಒಳ್ಳೆಯ ರೀತಿಯಲ್ಲಿ ಬಳಸಿಕೊಳ್ಳಬೇಕು ಎನ್ನುವ ವಾದ ಇದೆ. ಸಿನಿಮಾ ನೋಡಿ ಭಾವಪರವಶರಾಗಿ ಕೆಲವರು ವಿಭಿನ್ನವಾಗಿ ವರ್ತಿಸುವುದನ್ನು ನೋಡಿದ್ದೇವೆ. ಸದ್ಯ ರಶ್ಮಿಕಾ ಮಂದಣ್ಣ ನಟ
ಸೂಪರ್ ಹಿಟ್ 'ತಿಥಿ' ಚಿತ್ರದಲ್ಲಿ ನಟಿಸಿದ್ದ ನಟ ಚನ್ನೇಗೌಡ್ರು ನಿಧನರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು(ನವೆಂಬರ್ 12) ಕೊನೆಯುಸಿರೆಳೆದಿದ್ದಾರೆ. ಚನ್ನೇಗೌಡ ಅವರಿಗೆ
ಬಾಲಿವುಡ್ನಲ್ಲಿ ಸ್ವರ್ಣ ಯುಗದಲ್ಲಿ ಮಿಂಚಿದ ಜೋಡಿ ಹೇಮಾ ಮಾಲಿನಿ ಮತ್ತು ಧರ್ಮೇಂದ್ರ. ಇವರಿಬ್ಬರ ಪ್ರೇಮ ಕಥೆ ಭಾರತೀಯ ಚಿತ್ರರಂಗದ ಚರಿತ್ರೆಯಲ್ಲಿ ಸದಾ ಚರ್ಚೆಯಾಗುವ ವಿಷಯ. ತೆರೆಯ ಮೇಲೆ ಇವರ ಕೆಮಿಸ್ಟ್ರಿ ಎಷ್ಟು ಅದ್ಭುತವಾಗ

25 C