SENSEX
NIFTY
GOLD
USD/INR

Weather

23    C

...
ಸದ್ದಿಲ್ಲದೇ ಸಪ್ತಪದಿ ತುಳಿದ ಸುಮುಖ ; 'ಮನದ‌ ಕಡಲು' ಚೆಲುವನ ಮನ ಗೆದ್ದ ಚೆಲುವೆ ಯಾರು ?

ಮದುವೆ ಬದುಕಿನ ಮಹತ್ವದ ಹಂತ. ಇಲ್ಲಿ ಎರಡು ಜೀವಗಳು ಜೀವನದಲ್ಲಿ ಎಷ್ಟೇ ಕಷ್ಟ ಬಂದರೂ ಕುಗ್ಗದೇ ಜೀವನಪೂರ್ತಿ, ಒಬ್ಬರಿಗೊಬ್ಬರು ಬೆನ್ನೆಲುಬಾಗಿ ಜೊತೆಯಾಗಿ ಇರಬೇಕಾದಂತಹ ಒಂದು ಬಂಧನ. ಅದಕ್ಕೆ ಮದುವೆ ಎನ್ನುವುದು ಒಂದೆರಡು ದಿನದ

5 Apr 2026 12:11 am
ಮಗುವಿನ ಪ್ರಾಣಕ್ಕಾಗಿ ಸಾರ್ವಜನಿಕರಲ್ಲಿ ಮನವಿ ಮಾಡಿದ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ

ಎಲ್ಲರಿಗೂ ನಮಸ್ಕಾರ! ನಾನು ಧ್ರುವ ಸರ್ಜಾ.ನಾನು ಇಂದು ನಿಮ್ಮಲ್ಲಿ ಕೇಳಿಕೊಳ್ಳುತ್ತಿರುವುದಕ್ಕೆ ಕಾರಣ, 2 ವರ್ಷದ ಮಗು ಸಾಯಿ ಚಿರಾಗ್ SMA ಎಂಬ ಅಪರೂಪದ ಅನುವಂಶಿಕ ಕಾಯಿಲೆಯ ವಿರುದ್ಧ ಹೋರಾಡುತ್ತಿದ್ದಾನೆ - ಇದು ಮಗುವಿನ ಚಲಿಸುವ ಮತ

4 Apr 2026 11:59 pm
ಬಿಗ್ ಬಾಸ್‌ನಲ್ಲಿ ತಟ್ಟೆ ತೊಳೆಯೂ ಹಿಂದೇಟು ಹಾಕ್ತಿದ್ದ ಗಿಲ್ಲಿ.. ಜಿಮ್‌ನಲ್ಲಿ ಭಾರೀ ಕಸರತ್ತು

ಬಿಗ್ ಬಾಸ್ ಕನ್ನಡ ಸೀಸನ್‌ 12ರ ವಿನ್ನರ್ ಗಿಲ್ಲಿ ನಟ ಹೊರ ಬರತ್ತಿದ್ದಂತೆ ಬದಲಾಗಿದ್ದಾರೆ. ಬಿಗ್ ಬಾಸ್ ಮನೆಯೊಳಗೆ ಇದ್ದಾಗ ಗಿಲ್ಲಿ ವರಸೆ ಬೇರೆನೇ ಇತ್ತು. ಅದೇ ಬಿಗ್ ಬಾಸ್ ಟೈಟಲ್ ಗೆದ್ದು ಬರುತ್ತಿದ್ದಂತೆ ಅವರ ದಾಟಿಯೇ ಬದಲಾಗಿ ಹ

4 Apr 2026 11:52 pm
ಮೋಹನ್ ಲಾಲ್ ಬರ್ತ್‌ಡೇಯಂದೇ ಶುರು ದೃಶ್ಯಂ 3 ಅಬ್ಬರ ; ಹೆಚ್ಚಾಯ್ತು ಲಾಲೆಟ್ಟನ್ ಅಭಿಮಾನಿಗಳ ಸಡಗರ

ಮೋಹನ್‌ಲಾಲ್ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದ 'ದೃಶ್ಯಂ 3' ಚಿತ್ರದ ಬಿಡುಗಡೆ ದಿನಾಂಕ ಈಗ ಬದಲಾಗಿದೆ. ಈ ಮೊದಲು ಏಪ್ರಿಲ್ 2 ರಂದು ತೆರೆಗೆ ಬರಬೇಕಿದ್ದ ಈ ಸಿನಿಮಾ, ಈಗ ಮೇ 21, 2026 ರಂದು ಬಿಡುಗಡೆಯಾಗಲಿದೆ. ಕೇರಳದ ಪಾಲಿಗೆ ಅತ್ಯಂತ

4 Apr 2026 11:45 pm
Kotigobba Re-release; 'ಕೋಟಿಗೊಬ್ಬ' ದಾದಾ ಅಬ್ಬರ ನೋಡಲು ಫ್ಯಾನ್ಸ್ ಕಾತರ; ಟಿಕೆಟ್ ಸೋಲ್ಡೌಟ್

ಹಳೇ ಸೂಪರ್ ಹಿಟ್ ಸಿನಿಮಾಗಳನ್ನು ರೀ-ರಿಲೀಸ್ ಮಾಡುವ ಟ್ರೆಂಡ್ ಮುಂದುವರೆದಿದೆ. ಸಾಹಸಸಿಂಹ ವಿಷ್ಣುವರ್ಧನ್ ನಟನೆಯ 'ಕೋಟಿಗೊಬ್ಬ' ಸಿನಿಮಾ ಹೊಸ ರೂಪದಲ್ಲಿ 25 ವರ್ಷಗಳ ಬಳಿಕ ಮತ್ತೆ ತೆರೆಗೆ ಬರ್ತಿದೆ. ಮುಂದಿನ ವಾರ(ಏಪ್ರಿಲ್ 10) ಸಿನಿ

4 Apr 2026 11:44 pm
\ಅನುಷ್ಕಾ ಶೆಟ್ಟಿಗೆ ಬಲವಾಗಿ ಕಾಲಿನಿಂದ ಒದ್ದೆ.. ಅದರೂ ಏನೂ ಹೇಳಿಲ್ಲ\- ತೆಲುಗು ನಟ ಅಡವಿ ಶೇಷ್

ತೆಲುಗು ಚಿತ್ರರಂಗದಲ್ಲಿ ಕಮರ್ಷಿಯಲ್ ಸಿನಿಮಾಗಳ ಹಿಂದೆ ಬೀಳದೆ ವಿಭಿನ್ನ ಕಥೆಗಳನ್ನು ಆಯ್ಕೆ ಮಾಡಿಕೊಳ್ಳುವ ನಟ ಅಡವಿ ಶೇಷ್. ಇವರು ಇದೂವರೆಗೂ ನಟಿಸಿದ ಸಿನಿಮಾಗಳು ಪ್ರೇಕ್ಷಕರಿಗೆ ವಿಶಿಷ್ಠ ಅನುಭವವನ್ನು ನೀಡಿದೆ. ತೆಲುಗು ಸಿ

4 Apr 2026 11:24 pm
\15 ಜನ್ರಿಗೆ ಮೋಸ ಮಾಡಿ ಮದ್ವೆ ಆದ್ರೆ ಆಶೀರ್ವಾದ.. ಒಬ್ರನ್ನೇ ಪ್ರೀತಿಸಿದ್ರೆ ಯೋಚನೆ ಮಾಡ್ತಾರೆ\ ಸರಿಗಮಪ ಸುಹಾನ ಸೈಯ್ಯದ್

ಜೀ ಕನ್ನಡದ ಸರಿಗಮಪ ರಿಯಾಲಿಟಿ ಶೋ ಮೂಲಕ ರಾಜ್ಯದಾದ್ಯಂತ ಸದ್ದು ಮಾಡಿದ್ದ ಗಾಯಕಿ ಸುಹಾನಾ ಸೈಯ್ಯದ್. ತಮ್ಮ ಗಾಯನದಿಂದಲೇ ಜನರ ಮನ ಗೆದ್ದಿದ್ದರು. ಇವರ ಹಾಡುಗಳಿಗೆ ಜನರು ಭೇಷ್ ಎಂದಿದ್ದರು. ಸರಿಗಮಪದಲ್ಲಿ ಇವರು ಹಾಡಿದ ಹಾಡುಗಳನ್

4 Apr 2026 9:37 pm
ಉಪೇಂದ್ರ ಮನೆ ಸೊಸೆಯಾಗ್ತಾರಾ ಶ್ರೇಯಾಂಕ ಪಾಟೀಲ್ ? ಟಗರು ಪುಟ್ಟಿ ಜೊತೆ ಮದುವೆ - ಮೌನ ಮುರಿದ ನಿರಂಜನ್

ಸೊಸೈಟಿಯಲ್ಲಿ ಆಗಬಹುದಾದ ಸಡನ್ ಸುದ್ದಿಗಳಿಗೆ ಜನಸಾಮಾನ್ಯರು ಟಿವಿ, ನ್ಯೂಸ್ ಪೇಪರ್ ಗಳನ್ನು ನಂಬುವ ಕಾಲ ಮರೆಯಾಯ್ತು. ಅಂಗೈಲ್ಲಿರುವ ಮೊಬೈಲ್ ನಲ್ಲಿಯೇ ಎಲ್ಲ ಸುದ್ದಿಗಳು ಘಟಿಸಿದ ಕೆಲವೇ ಸೆಕೆಂಡುಗಳಲ್ಲಿ ತಲುಪಿಬಿಡುತ್ತದೆ.

4 Apr 2026 8:34 pm
\ರೆಬೆಲ್ ಸ್ಟಾರ್ ಅಂಬರೀಶ್-ಶಿವಣ್ಣ ಆ ಒಂದು ಗುಣದಲ್ಲಿ ಇಬ್ಬರೂ ಒಂದೇ\- ಹಿರಿಯ ನಟ ಡಿಂಗ್ರಿ ನಾಗರಾಜ್

ಕನ್ನಡ ಚಿತ್ರರಂಗದ ಬಗ್ಗೆ ಹಿರಿಯ ಕಲಾವಿದರು ಕಳವಳ ವ್ಯಕ್ತಪಡಿಸುತ್ತಿದ್ದಾರೆ. ಚಿತ್ರರಂಗದಲ್ಲಿ ಒಗ್ಗಟ್ಟಿಲ್ಲ. ಸಿನಿಮಾ ಮಂದಿಯನ್ನು ಒಗ್ಗೂಡಿಸುವ ಶಕ್ತಿಯಿಲ್ಲ. ಹಿರಿಯ ಕಲಾವಿದರಿಗೆ ಮರ್ಯಾದೆನೂ ಸಿಗುತ್ತಿಲ್ಲ ಎಂದು ಆತಂಕ

4 Apr 2026 7:16 pm
700 ಕೋಟಿ ಲಾಟರಿಯನ್ನು ಎಡಗಾಲಿನಲ್ಲಿ ಒದ್ದ 'ರಾಮಾಯಣ' ನಿರ್ಮಾಪಕ ; 1000 ಕೋಟಿ ಮೇಲೆ ಕಣ್ಣು

ಹಿಂದೆ ಒಂದು ಕಾಲ ಇತ್ತು. ಆ ಕಾಲದಲ್ಲಿ ಚಿತ್ರವನ್ನು ಪ್ರೇಕ್ಷಕರು ಚಿತ್ರಮಂದಿರದಲ್ಲಿಯೇ ನೋಡುತ್ತಿದ್ದರು. ನಗರದ ಸುತ್ತಮುತ್ತ ಇದ್ದ ಹಳ್ಳಿಯ ಜನ ಟ್ರ್ಯಾಕ್ಟರ್.. ಎತ್ತಿನ ಬಂಡಿಯಲ್ಲಿ ಬಂದು ತಮ್ಮ ನೆಚ್ಚಿನ ನಾಯಕನ-ನಿರ್ದೇಶಕನ-

4 Apr 2026 6:24 pm
'ಧುರಂಧರ್ 2’ ಕಥೆ ವಿವಾದ ; ಚಿಂದಿ ಚೋರ್ ಎಂದ ಕನ್ನಡದ ನಿರ್ದೇಶಕನಿಗೆ ಆದಿತ್ಯ ಧರ್ ತಿರುಗೇಟು

ಭಾರತೀಯ ಚಿತ್ರರಂಗದಲ್ಲಿ ಹಲವರಿಗೆ ಕದಿಯುವ ಮನೋವ್ಯಾದಿ ಇದೆ. ಕೆಲವರು ಸಂಗೀತ ಕದ್ದರೆ, ಇನ್ನೂ ಕೆಲವರು ಬೇರೆ ಭಾಷೆಯಲ್ಲಿ ಗಮನ ಸೆಳೆದ ಪೋಸ್ಟರ್‌ಗಳನ್ನು ಕೂಡ ತಮ್ಮದೇ ವಿನ್ಯಾಸವೆನ್ನುವಂತೆ ತೋರ್ಪಡಿಸುತ್ತಾರೆ. ಮತ್ತೂ ಕೆಲವರ

4 Apr 2026 3:09 pm
ರಣಬೀರ್ ಕಪೂರ್ ಮುಖದಲ್ಲಿ ಮುಗ್ಧತೆಯೇ ಇಲ್ಲ; ರಮಾನಂದ್ ಸಾಗರ್ 'ರಾಮಾಯಣ'ದ ಲಕ್ಷ್ಮಣ ಕೆಂಡ..ಕೆಂಡ

''ರಾಮಾಯಣ'', ''ಮಹಾಭಾರತ''ದಂತಹ ಮಹಾನ್ ದೃಶ್ಯ ಕಾವ್ಯಗಳಲ್ಲಿ ರಾಮ, ಲಕ್ಷ್ಮಣ, ಸೀತೆ, ಕೃಷ್ಣ, ಅರ್ಜುನ ಮುಂತಾದ ಪಾತ್ರಧಾರಿಗಳು ಹೇಗೆ ಇದ್ದರು ಎನ್ನುವುದು ಒಂದು ಕಾಲ್ಪನಿಕ ಸೃಷ್ಟಿ. ಆದರೂ ಕೂಡ ಇಂತಹ ಪಾತ್ರಗಳನ್ನು ತೆರೆಯ ಮೇಲೆ ತರುವಾ

4 Apr 2026 1:55 pm
Amruthadhaare : ಮಲ್ಲಿ-ಸುನಿ ಮಧುಚಂದ್ರಕ್ಕೆ ಮೃತ್ಯುದೂತರನ್ನು ಕಳಿಸಿದ ಜೈದೇವ್ ; ನವಜೋಡಿಯನ್ನು ಕಾಪಾಡ್ತಾರಾ ಗೌತಮ್, ಭೂಮಿಕಾ ?

''ಅಮೃತಧಾರೆ'' ಧಾರಾವಾಹಿಯಲ್ಲಿ ಮಲ್ಲಿ ಮತ್ತು ಸುನಿಯ ಮದುವೆ ನಡೆದಿದೆ. ಮಲ್ಲಿ ಮೊಗದಲ್ಲಿ ಮಂದಹಾಸ ಮೂಡಿದೆ. ಆದರೆ, ಜೈದೇವ್ ನೆಮ್ಮದಿಗೆ ಕೊಳ್ಳಿ ಬಿದ್ದಿದೆ. ಮಲ್ಲಿಯ ಬದುಕನ್ನು ಹೇಗಾದರೂ ಮಾಡಿ ಹಾಳು ಮಾಡಬೇಕೆಂದುಕೊಂಡ ಕನಸು ಕಮರ

4 Apr 2026 12:09 pm
ಖ್ಯಾತ ನಿರ್ಮಾಪಕರು ನಿನ್ನ ನೋಡಬೇಕಂತೆ ರೆಸಾರ್ಟ್‌ಗೆ ಬಾ ; ತೆಲುಗು ಚಿತ್ರರಂಗದ ಕೊಳಕು ವ್ಯವಸ್ಥೆ ಬಯಲು ಮಾಡಿದ ಚೆಲುವೆ

ಬಣ್ಣದ ಲೋಕದಲ್ಲಿ ಅಮಾಯಕ ಹೆಣ್ಣು ಮಕ್ಕಳನ್ನು ಕಂಡರೆ ಮುಕ್ಕಿ ತಿನ್ನುವರು ತುಂಬಾ ಜನ ಇದ್ದಾರೆ. ಇಲ್ಲಿ ಬಹುತೇಕರಲ್ಲ ಆದರೆ ಕೆಲವರು ಮುಖವಾಡದ ಬದುಕನ್ನು ಬದುಕುತ್ತಾರೆ. ಕೆಲವರು ಪ್ರಚಾರದ ಹುಚ್ಚಿಗೆ ಬರುತ್ತಾರೆ, ಇನ್ನೂ ಕೆಲವರ

4 Apr 2026 10:38 am
'ರಾಮಾಯಣ' ಚಿತ್ರದಲ್ಲಿ ಒಂದಲ್ಲ ಎರಡಲ್ಲ ಮೂರು ಪಾತ್ರಗಳಲ್ಲಿ ರಣ್‌ಬೀರ್ ಕಪೂರ್ ನಟನೆ

ನಿತೇಶ್ ತಿವಾರಿ ಸಾರಥ್ಯದ 'ರಾಮಾಯಣ' ಚಿತ್ರದಲ್ಲಿ ಪಾತ್ರಗಳ ಆಯ್ಕೆ ಬಹಳ ವಿಶೇಷವಾಗಿದೆ. ಬಾಲಿವುಡ್ ಕಲಾವಿದರ ಜೊತೆಗೆ ದಕ್ಷಿಣದ ಕಲಾವಿದರು ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಶ್ರೀರಾಮನಾಗಿ ರಣ್‌ಬೀರ್‌ ಕಪೂರ್, ರಾವಣ

4 Apr 2026 7:45 am
NH 66 ನಲ್ಲಿ ಶ್ರುತಿ ಹರಿಹರನ್ ಜೊತೆ ಪ್ರಮೋದ್ ಶೆಟ್ಟಿ ಜರ್ನಿ; ಹೇಗಿರುತ್ತೆ ರೋಡ್ ಸ್ಟೋರಿ?

ರಾಯ ಫಿಲಂಸ್ ಲಾಂಛನದಲ್ಲಿ ಮಂಜುನಾಥ್ ಟಿ.ಆರ್ ನಿರ್ಮಿಸಿ, ನಿರ್ದೇಶಿಸುತ್ತಿರುವ ಹಾಗೂ ಪ್ರಮೋದ್ ಶೆಟ್ಟಿ, ಶೃತಿ ಹರಿಹರನ್, ರಾಜೇಶ್ ನಟರಂಗ ಪ್ರಮುಖಪಾತ್ರದಲ್ಲಿ ನಟಿಸುತ್ತಿರುವ ನೂತನ ಚಿತ್ರದ ಮುಹೂರ್ತ ಹಾಗೂ ಶೀರ್ಷಿಕೆ ಅನಾವರ

3 Apr 2026 11:59 pm
Ramayana: 4 ಸಾವಿರ ಕೋಟಿ ವೆಚ್ಚದ 'ರಾಮಾಯಣ' ಸಿನಿಮಾ.. ಯಾರಿಗೆ ಎಷ್ಟೆಷ್ಟು ಕೋಟಿ ಸಂಭಾವನೆ?

ನಿರ್ದೇಶಕ ನಿತೇಶ್ ತಿವಾರಿ ಅವರ ಬೃಹತ್ ಬಜೆಟ್ 'ರಾಮಾಯಣ'ಕ್ಕಾಗಿ ಪ್ರೇಕ್ಷಕರು ಕಾತರದಲ್ಲಿದ್ದಾರೆ. ರಣಬೀರ್ ಕಪೂರ್ (ಶ್ರೀರಾಮ), ಸಾಯಿ ಪಲ್ಲವಿ (ಸೀತೆ), ಯಶ್ (ರಾವಣ) ಮತ್ತು ಸನ್ನಿ ಡಿಯೋಲ್ (ಹನುಮಾನ್) ನಟಿಸಿರುವ ಈ ಚಿತ್ರ ಹಲವು ತಿಂಗ

3 Apr 2026 11:45 pm
ಎಲ್ಲರಿಗೂ ಎಲ್ಲಾ ಇಷ್ಟ ಆಗ್ಬೇಕು ಅಂತೇನಿಲ್ಲ; 'ರಾಮಾಯಣ' ಟೀಸರ್ ಬಗ್ಗೆ ಯಶ್ ತಾಯಿ ಮಾತು

ನಮಿತ್ ಮಲ್ಹೋತ್ರಾ ನಿರ್ಮಾಣದ 'ರಾಮಾಯಣ' ಸಿನಿಮಾ ಈಗ ಚಿತ್ರರಂಗದಲ್ಲಿ ಹಾಟ್ ಟಾಪಿಕ್ ಆಗಿದೆ. ನಿತೇಶ್ ತಿವಾರಿ ನಿರ್ದೇಶನದಲ್ಲಿ ರಾವಣನಾಗಿ ಯಶ್ ನಟಿಸಿದ್ದಾರೆ. 4000 ಕೋಟಿ ರೂ. ಬಜೆಟ್‌ನಲ್ಲಿ ಸರಣಿ ಸಿನಿಮಾ ನಿರ್ಮಾಣ ಮಾಡುತ್ತಿರುವ

3 Apr 2026 11:31 pm
ಚುನಾವಣೆಗೂ ಮುನ್ನ ಚೆನ್ನೈನಲ್ಲಿ ಆಸ್ತಿ ಮಾರಿ, ಆಸ್ಟ್ರೇಲಿಯಾ ಆಸ್ತಿ ಖರೀಸಿದರೇ ವಿಜಯ್-ತ್ರಿಶಾ? ಏನಿದು ಹೊಸ ಆರೋಪ?

ತಮಿಳುನಾಡು ಚುನಾವಣಾ ಅಖಾಡಕ್ಕೆ ಸಜ್ಜಾಗಿದೆ. ಸುಡು ಬಿಸಿಲನ ನಡುವೆಯೂ ರಾಜಕೀಯರ ಮುಖಂಡರು ಅಖಾಡಕ್ಕೆ ಇಳಿದು ಚುನಾವಣಾ ಪ್ರಚಾರ ಮಾಡುತ್ತಿದ್ದಾರೆ. ತಮ್ಮ ವಿರೋಧಿ ಪಕ್ಷಕ ವಿರುದ್ಧ ಆರೋಪಗಳನ್ನು ಮಾಡುತ್ತಿದ್ದಾರೆ. ಇದೇ ಮೊದಲ ಬ

3 Apr 2026 11:24 pm
ಅರೇ, ರಶ್ಮಿಕಾ ಮಂದಣ್ಣಗೆ ದಿಢೀರ್ ಕನ್ನಡ ಸಿನಿಮಾ ಮೇಲೆ ಲವ್ವಾಗೋಯ್ತು

'ಕಿರಿಕ್ ಪಾರ್ಟಿ' ಸಿನಿಮಾ ಮೂಲಕ ಬಣ್ಣದಲೋಕ ಪ್ರವೇಶಿಸಿದ ರಶ್ಮಿಮಾ ಮಂದಣ್ಣ ಈಗ ಬಾಲಿವುಡ್ ಸ್ಟಾರ್ ಹೀರೊಯಿನ್ ಆಗಿ ಮೆರೆಯುತ್ತಿದ್ದಾರೆ. ತೆಲುಗು, ತಮಿಳಿನಲ್ಲಿ ಕೂಡ ರಶ್ಮಿಕಾ ಹವಾ ನಡೀತಿದೆ. ಮದುವೆ ಬಳಿಕ ಕೂಡ ಬ್ರೇಕ್ ಪಡೆಯದೇ

3 Apr 2026 10:36 pm
ಮೋಹನ್‌ಲಾಲ್ 'ದೃಶ್ಯಂ 3' ವಿರುದ್ಧ ಪ್ರೈಂ ವಿಡಿಯೋ ಬಹಿರಂಗ ನೋಟೀಸ್; ಏನಿದು SVOD, TVOD, AVOD ರೈಟ್ಸ್?

ಈ ವರ್ಷದ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಮೋಹನ್‌ಲಾಲ್ ನಟನೆಯ 'ದೃಶ್ಯಂ 3' ಕೂಡ ಇದೆ. ಈಗಾಗಲೇ 'ದೃಶ್ಯಂ' ಹಾಗೂ 'ದೃಶ್ಯಂ 3' ಮೂಲಕ ಪ್ರೇಕ್ಷಕರಲ್ಲಿ ಕುತೂಹಲವನ್ನು ಕೆರಳಿಸುವಲ್ಲಿ ಯಶಸ್ವಿಯಾಗಿದೆ. ಹೀಗಾಗಿ ಕೇವಲ ಮಲಯಾಳಿಗಳಷ್ಟೇ ಅಲ

3 Apr 2026 10:15 pm
\ನಟಿ ಸೌಂದರ್ಯ ಸತ್ತಾಗ ದೇವರ ಮನೆಗೆ ಬೀಗ ಹಾಕಿದ್ರು\; ಶಂಕರ್‌ನಾಗ್, ಸುನೀಲ್ ಸಾವು ನೆನೆದು ತಾರಾ ಭಾವುಕ

ಕನ್ನಡ ಚಿತ್ರರಂಗ ಇದೂವರೆಗೂ ಸಾಕಷ್ಟು ಅನಿರೀಕ್ಷಿತ ದುರಂತಗಳನ್ನು ಕಂಡಿದೆ. ಸ್ಯಾಂಡಲ್‌ವುಡ್‌ನಲ್ಲಿ ಇಂದಿಗೂ ಇವರೆಲ್ಲರೂ ಇರಬೇಕಿತ್ತು ಅಂತ ಅನಿಸುವಷ್ಟು ಸಾಧನೆ ಮಾಡಿ ಹೋದವರು ಬಹಳಷ್ಟು ಮಂದಿ ಇದ್ದಾರೆ. ಅವರಲ್ಲಿ ನೆನಪಿಗೆ

3 Apr 2026 9:09 pm
ಅಗಲಿದ ಪತಿಯ ಫೋಟೊಗೆ ತಾಳಿ ತಗುಲಾಕಿದ ಪತ್ನಿ; ಸೊಸೆ ಎಂದು ಇಂದಿಗೂ ಒಪ್ಪಿಕೊಂಡಿಲ್ಲ ನಂದಮೂರಿ ಕುಟುಂಬ

ತೆಲುಗು ಚಿತ್ರರಂಗದಲ್ಲಿ ನಂದಮೂರಿ ಕುಟುಂಬದ ಲೆಗಸಿ ಇಂದಿಗೂ ಮುಂದುವರೆದಿದೆ. ಚಿತ್ರರಂಗದಲ್ಲಿ ಬಾಲಕೃಷ್ಣ ಹಾಗೂ ಜೂ.ಎನ್‌ಟಿಆರ್ ಹವಾ ಜೋರಾಗಿದೆ. ಈ ಕುಟುಂಬದ ಮೇಲೆ ತೆಲುಗು ಮಂದಿ ಅಪಾರ ಅಭಿಮಾನವನ್ನು ಇಟ್ಟುಕೊಂಡಿದ್ದಾರೆ. ಸಿ

3 Apr 2026 5:37 pm
ರಾಜೇಶ್ ಖನ್ನಾಗೆ ಎಷ್ಟು ಹೆಂಡತಿಯರು? ಆಶೀರ್ವಾದ ಬಂಗಲೆಯ ಅಸಲಿ ಒಡತಿ ಯಾರು? ಶಾಕ್ ನೀಡಿದ ಹೈಕೋರ್ಟ್‌

ರಾಜೇಶ್ ಖನ್ನಾ ಕೇವಲ ಹೆಸರಲ್ಲ. ಬಾಲಿವುಡ್‌ನ ಅಚ್ಚಳಿಯದ ಛಾಪು. ಭಾರತದ ಮೊದಲ ಸೂಪರ್ ಸ್ಟಾರ್. ಅಂದಕಾಲತ್ತಿಲ್‌ ಇವರ ಕಾರ್ ಮೇಲಿನ ಧೂಳನ್ನು ಮಹಿಳೆಯರು ಹಣೆಗೆ ತಿಲಕವಾಗಿ ಹಚ್ಚಿಕೊಳ್ಳುತ್ತಿದ್ದರು. ಇವರ ಕಾರಿನ ಗ್ಲಾಸ್‌ಗಳ ಮೇಲ

3 Apr 2026 3:37 pm
Dhurandhar 2: ₹900 ಕೋಟಿ ಗಳಿಸಿದ 'ಧುರಂಧರ್ 2' ಹಿಂದಿ;'ಬಾಹುಬಲಿ 2' ದಾಖಲೆ ಮುರಿಯಲು ಬೇಕಿರೋದು ಇಷ್ಟೇ

ಭಾರತದ ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸುತ್ತಿರುವ 'ಧುರಂಧರ್ 2' ತನ್ನ ಆರ್ಭಟವನ್ನು ಮುಂದುವರೆಸಿದೆ. ರಣ್‌ವೀರ್ ಸಿಂಗ್ ನಟಿಸಿರುವ ಈ ಸಿನಿಮಾಗೆ ಭಾರತದಾದ್ಯಂತ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಸುಮಾರು 3 ಗಂಟೆ 49 ನಿಮಿಷದ ಸಿನಿ

3 Apr 2026 3:18 pm
ಚಂದನವನದಲ್ಲಿ ಶ್ರೀರಾಮನೆಂದರೂ ರಾವಣನೆಂದರೂ ಅದು ಡಾ. ರಾಜ್‌ಕುಮಾರ್ ಮಾತ್ರ

ನಿತೇಶ್ ತಿವಾರಿ ನಿರ್ದೇಶನದ 'ರಾಮಾಯಣ' ಟೀಸರ್ ಬಿಡುಗಡೆಯಾಗಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಭಾರೀ ಟೀಕೆಗೆ ಗುರಿಯಾಗಿದೆ. ಶ್ರೀರಾಮನ ಪಾತ್ರದಲ್ಲಿ ರಣ್‌ಬೀರ್ ಕಪೂರ್ ಲುಕ್ಸ್ ಬಗ್ಗೆ ಪರ ವಿರೋಧ ಚರ್ಚೆ ನಡೀತಿದೆ. ರಣ್‌ಬೀರ್ ಬದಲ

3 Apr 2026 1:50 pm
ಜೈಲಿನಿಂದಲೇ ಮಾಧ್ಯಮಗಳ ವಿರುದ್ಧ ತಿರುಗಿ ಬಿದ್ದ ದರ್ಶನ್ ; ಕೇಂದ್ರ ಸರ್ಕಾರದ ವಿರುದ್ಧವೂ ಗುಡುಗಿದ ದಾಸ

ಮಾಧ್ಯಮದವರ ಜೊತೆ ಮೊದಲಿಂದ ಲವ್ ಆಂಡ್ ಹೇಟ್ ಸಂಬಂಧವನ್ನು ಹೊಂದಿರುವವರು ದರ್ಶನ್. ಇಬ್ಬರಲ್ಲಿ ಯಾರು ಸರಿ.. ಯಾರು ತಪ್ಪು.. ಎಂದು ಖಡಾಖಂಡಿತವಾಗಿ ನಿರ್ಧಾರ ಮಾಡಲು ಸಾಧ್ಯ ಇಲ್ಲವಾದರು ಕರುನಾಡಿನಲ್ಲಿ ದರ್ಶನ್ ಅತ್ಯುತ್ತಮ ಟಿ.ಆರ್

3 Apr 2026 1:26 pm
ಮನೆ ಕೆಲಸದಾಳು ನನ್ನ ಮೇಲೆ ಬಲತ್ಕಾರ*ಕ್ಕೆ ಯತ್ನಿಸಿದ್ದ.. 2ನೇ ಮಹಡಿಯಿಂದ ಜಿಗಿದುಬಿಟ್ಟೆ

ಹೆಣ್ಣು ಮಕ್ಕಳಿಗೆ ಜೀವನದಲ್ಲಿ ಸಾಕಷ್ಟು ಕಹಿ ಅನುಭವಗಳಾಗಿರುತ್ತದೆ. ಚಿಕ್ಕ ವಯಸ್ಸಿನಲ್ಲಿ ಎದುರಾಗುವ ದೈಹಿಕ ದೌರ್ಜನ್ಯದಂತಹ ವಿಚಾರಗಳು ಜೀವನಪೂರ್ತಿ ಕಹಿ ಕನಸಾಗಿ ಉಳಿದುಬಿಡುತ್ತದೆ. ಸಾಕಷ್ಟು ನಟಿಯರು ತಮ್ಮ ಜೀವನದಲ್ಲಿ ಎ

3 Apr 2026 12:25 pm
'ಆದಿಪುರುಷ್' ಟೀಸರ್ ನೋಡಿ ಟೀಕಿಸಿದ್ದ ದಿಪಿಕಾ ಚಿಖ್ಲಿಯಾ 'ರಾಮಾಯಣ' ಝಲಕ್ ನೋಡಿ ಹೇಳಿದ್ದಿಷ್ಟು

ನಮಿತ್ ಮಲ್ಹೋತ್ರಾ ಹಾಗೂ ಯಶ್ ನಿರ್ಮಾಣದ 'ರಾಮಾಯಣ' ಸಿನಿಮಾ ಭಾರೀ ಚರ್ಚೆ ಹುಟ್ಟಾಕ್ಕಿದೆ. ಅದಕ್ಕೆ ಕಾರಣ ಸದ್ಉ ಹೊರ ಬಂದಿರುವ ಟೀಸರ್.. ನಿತೇಶ್ ತಿವಾರಿ ನಿರ್ದೇಶನದ ಈ ಪೌರಾಣಿಕ ಕಥಾಹಂದರ ಸಿನಿಮಾ ದೀಪಾವಳಿಗೆ ತೆರೆಗೆ ಬರಲಿದೆ. ಸದ

3 Apr 2026 11:21 am
ಧನಂಜಯ್ ಮುಂದಿನ ಸಿನಿಮಾ ಟೈಟಲ್ ಅನಾವರಣ; ಯಾರೆಲ್ಲಾ ನಟಿಸ್ತಿದ್ದಾರೆ ಗೊತ್ತಾ?

ಡಾಲಿ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ನಟ ಧನಂಜಯ್ ಸಿನಿಮಾಗಳನ್ನು ನಿರ್ಮಾಣ ಮಾಡುತ್ತಾ ಬರ್ತಿದ್ದಾರೆ. ಇತ್ತೀಚೆಗೆ ತಮ್ಮ ಮುಂದಿನ ಸಿನಿಮಾ ಬಗ್ಗೆ ಸುಳಿವು ಕೊಟ್ಟಿದ್ದರು. ಬಹಳ ದಿನಗಳಿಂದ ಆಪ್ತ ಗೆಳೆಯ ಪೂರ್ಣ ಒಂದು ಕತೆ ಮಾಡುತ

3 Apr 2026 9:31 am
ಅರೇ, 'ರಾಮಾಯಣ'ದಲ್ಲಿ ಈ ಯುದ್ಧ ಯಾವಾಗ ನಡೀತು? ಏನಿದು ಹೊಸ ಕಥೆ?

ರಣ್‌ಬೀರ್ ಕಪೂರ್, ಯಶ್, ಸಾಯಿ ಪಲ್ಲವಿ ನಟನೆಯ 'ರಾಮಾಯಣ' ಚಿತ್ರದ ಫಸ್ಟ್ ಟೀಸರ್ ಬಿಡುಗಡೆಯಾಗಿದೆ. ನಿತೇಶ್ ತಿವಾರಿ ನಿರ್ದೇಶನ ಚಿತ್ರದಲ್ಲಿ ಶ್ರೀರಾಮನ ಪಾತ್ರ ಪರಿಚಯ ಮಾಡಿಸುವ ಸಣ್ಣ ಝಲಕ್ ಇದು. 4 ಸಾವಿರ ಕೋಟಿ ರೂ. ಬಜೆಟ್‌ನಲ್ಲಿ ಸ

3 Apr 2026 8:10 am