ಈ ಪ್ರಪಂಚದಲ್ಲಿ ಯಾರು ಒಳ್ಳೆಯವರು.. ಯಾರು ಕೆಟ್ಟವರು ಎಂದು ಒಮ್ಮೆಲೆ ಹೇಳಿ ಬಿಡಲು ಸಾಧ್ಯ ಇಲ್ಲ. ಯಾಕೆಂದರೆ ಇಲ್ಲಿ ಪರಿಸ್ಥಿತಿಗಳು ಯಾರನ್ನು ಹೇಗೆ ಬೇಕಾದರೂ ಬಳಸಿಕೊಳ್ಳುತ್ತವೆ. ಇನ್ನೂ ಎಲ್ಲರಿಗೆ ಗೊತ್ತಿರುವಂತೆ ನಂಬಿಕೆ ಅನ
ತಮಿಳಿನ 'ಜನ ನಾಯಗನ್' ಸಿನಿಮಾ ಬಿಡುಗಡೆ ಪದೇ ಪದೆ ಮುಂದಕ್ಕೆ ಹೋಗ್ತಿದೆ. ಎಲ್ಲಾ ಅಂದುಕೊಂಡಂತೆ ಆಗಿದ್ರೆ ಸಂಕ್ರಾಂತಿ ಸಂಭ್ರಮದಲ್ಲಿ ಸಿನಿಮಾ ತೆರೆಗೆ ಬರಬೇಕಿತ್ತು. ಆದರೆ ಸೆನ್ಸಾರ್ ಸಮಸ್ಯೆಯಿಂದ ಕೊನೆ ಕ್ಷಣದಲ್ಲಿ ಗೊಂದಲ ಉಂಟ
ಬಿಗ್ಬಾಸ್ ವಿನ್ನರ್ ಗಿಲ್ಲಿ ಕ್ರೇಜ್ ಇನ್ನು ಕಮ್ಮಿ ಆಗಿಲ್ಲ. ಟ್ರೋಫಿ ಗೆದ್ದು ಬಂದ ದಿನದಿಂದ ಗಿಲ್ಲಿ ಸಿಕ್ಕಾಪಟ್ಟೆ ಬ್ಯುಸಿಯಾಗಿಬಿಟ್ಟಿದ್ದಾರೆ. ಸಭೆ ಸಮಾರಂಭಗಳಿಗೆ ಅತಿಥಿಗಳಾಗಿ ಹೋಗುತ್ತಿದ್ದಾರೆ. ಸಂದರ್ಶನಗಳಲ್ಲಿ ಭಾಗ
ಹಿರಿಯ ಪತ್ರಕರ್ತ ಚಕ್ರವರ್ತಿ ಚಂದ್ರಚೂಡ್ ನಿರ್ಮಾಪಕರ ಬಗ್ಗೆ ಆಡಿದ ಮಾತುಗಳು ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ. ಸ್ಟಾರ್ಗಳ ಮನೆಗಳಿಗೆ ನಿರ್ಮಾಪಕರು ಕಾಂಡೋಮ್ ತೆಗೆದುಕೊಂಡು ಹೋಗುತ್ತಾರೆ ಎಂದು ಹೇಳಿದ್ದರು. ಈ ಹೇಳಿಕೆ ಈ ನಿ
ಭೂಗತಲೋಕದ ಕಥೆಗಳನ್ನು ಹೊತ್ತ ಸಾಕಷ್ಟು ಸಿನಿಮಾಗಳು ಬಂದು ಹೋಗಿದೆ. ಈ ವಾರ ಅಂಥದ್ದೆ ಕಥೆ ಆಧರಿಸಿದ 'ಜೆಸಿ: ದಿ ಯೂನಿವರ್ಸಿಟಿ' ಸಿನಿಮಾ ಬಿಡುಗಡೆ ಆಗಿದೆ. ನಟ ಡಾಲಿ ಧನಂಜಯ್ ನಿರ್ದೇಶನದ ಚಿತ್ರವನ್ನು ಚೇತನ್ ಜಯರಾಮ್ ನಿರ್ದೇಶನ ಮಾ
ಸ್ಯಾಂಡಲ್ವುಡ್ ನಿರ್ಮಾಪಕ ಕನಕಪುರ ಶ್ರೀನಿವಾಸ್ ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆಗಳ ಮೂಲಕ ಸುದ್ದಿಯಲ್ಲಿದ್ದಾರೆ. ಈ ಹಿಂದೆ ನಟ ಕಿಚ್ಚ ಸುದೀಪ್ ಸೇರಿದಂತೆ ಚಿತ್ರರಂಗದ ಹಲವರ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿ ಗಮನ ಸೆ
ರಾಕಿಂಗ್ ಸ್ಟಾರ್ ಯಶ್ ನಟನೆಯ 'ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್-ಅಪ್ಸ್' ಸಿನಿಮಾ ಆರ್ಭಟ ಶುರುವಾಗಿದೆ. ಇಷ್ಟು ದಿನ ಶೂಟಿಂಗ್, ಪೋಸ್ಟ್ ಪ್ರೊಡಕ್ಷನ್ ಅಂತ ಬ್ಯುಸಿಯಾಗಿದ್ದ ಚಿತ್ರತಂಡ ಈಗ ವ್ಯವಹಾರ ಕುದುರಿಸುತ್ತಿದೆ. ಆಂಧ್
ವಿಭಿನ್ನ ಸಿನಿಮಾಗಳ ಮೂಲಕ ಕನ್ನಡ ಚಿತ್ರರಂಗದಲ್ಲಿ ಮಿಂಚುತ್ತಿರುವ ನಿರ್ದೇಶಕ, ನಿರ್ಮಾಪಕ ಆರ್. ಚಂದ್ರು ಅವರಿಗೆ ಗೌರವ ಡಾಕ್ಟರೇಟ್ ಲಭಿಸಿದೆ. ಆರ್. ಚಂದ್ರು ಇನ್ಮುಂದೆ ಡಾ. ಆರ್. ಚಂದ್ರು ಎನಿಸಿಕೊಳ್ಳುತ್ತಿದ್ದಾರೆ. ಚಲನಚಿತ್
'ಸು ಫ್ರಮ್ ಸೋ', '45' ಸಿನಿಮಾ ಬಳಿಕ ರಾಜ್ ಬಿ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸಿರುವ ಸಿನಿಮಾ 'ರಕ್ಕಸಪುರದೋಳ್'. ರಾಜ್ ಬಿ ಶೆಟ್ಟಿ ಪೊಲೀಸ್ ಅಧಿಕಾರಿಯಾಗಿ ನಟಿಸಿದ್ದು, ಕುತೂಹಲ ಮೂಡಿಸಿತ್ತು. 'ರಕ್ಕಸಪುರದೋಳ್' ಇಂದು (ಫೆಬ್ರವರಿ 6) ರ
ಭಾರತೀಯ ಚಿನ್ನ ಪ್ರಿಯರಿಗೆ ಕೊನೆಗೂ ಜಾಕ್ಪಾಟ್ ಹೊಡೆದಂತಾಗಿದೆ. ಅತ್ತ ಬೆಲೆ ಏರಿಕೆಯಿಂದ ಶಾಕ್ ಆಗಿದ್ದ ಗ್ರಾಹಕರು, ಇದೀಗ ಸಂಭ್ರಮದಲ್ಲಿದ್ದಾರೆ. ಏಕೆಂದರೆ ಚಿನ್ನ, ಬೆಳ್ಳಿ (Gold-Silver Rate) ದರ ನಿರಂತರ ಕುಸಿಯುತ್ತಲೇ ಇದೆ. ಇಂದೂ (ಫೆ
2005 ಕನ್ನಡ ಚಿತ್ರರಂಗದ ದಾಖಲೆಗಳನ್ನೆಲ್ಲ ಮುರಿಯುವ ಸಿನಿಮಾ ಬಂದಿತ್ತು. ಸಿನಿಮಾದ ಟಿಕೆಟ್ಗಳಿಗಾಗಿ ಜನರು ಮುಗಿಬಿದ್ದಿದ್ದರು. ಬ್ಲಾಕ್ನಲ್ಲಿ ಸಿನಿಮಾದ ಟಿಕೆಟ್ಗಳು ನಾಲ್ಕೈದು ಸಾವಿರಕ್ಕೆ ಸೇಲ್ ಆಗುತ್ತಿತ್ತು. ಅಂತಹದ್ದೊ
ಬಿಜೆಪಿ, ಆರೆಸ್ಸೆಸ್, ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ಮೋದಿ ನಿರ್ಧಾರಗಳ ಬಗ್ಗೆ ನಟ ಕಿಶೋರ್ ಟೀಕಿಸುತ್ತಿರುತ್ತಾರೆ. ಇದೀಗ ಪ್ರಧಾನಿ ಮೋದಿಯಿಂದಲೇ ದೇಶದಲ್ಲಿ ಇಷ್ಟೆಲ್ಲಾ ಸಮಸ್ಯೆ ಎದುರಾಗುತ್ತಿದೆ ಎನ್ನುವ ಅರ್ಥದಲ್ಲಿ ಕಿಶ
ರಾಕಿಂಗ್ ಸ್ಟಾರ್ ಯಶ್ ನಟನೆಯ 'ಟಾಕ್ಸಿಕ್' ನೋಡಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಪ್ಯಾನ್ ಇಂಡಿಯಾ ಅಲ್ಲ, ಪ್ಯಾನ್ ವರ್ಲ್ಡ್ ಮಟ್ಟದಲ್ಲಿ ಸಿನಿಮಾ ನಿರ್ಮಾಣವಾಗ್ತಿದೆ. ಹಾಲಿವುಡ್ ಕಲಾವಿದರು, ತಂತ್ರಜ್ಞರು ಚಿತ್ರದಲ
ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಅದ್ಧೂರಿಯಾಗಿ ನಡೆಯುತ್ತಿದೆ. ಸಿನಿಮಾಗಳ ಜೊತೆ ಜೊತೆಗೆ ಚರ್ಚೆ, ಸಂವಾದಗಳು ಕೂಡ ನಡೆಯುತ್ತಿದೆ. ಇಂತಹ ವೇದಿಕೆಯಲ್ಲಿ 'ಬಡವರ ರಾಜಕುಮಾರ್' ಕೃತಿಯ ಆಧಾರದಲ್ಲಿ ನಡೆದ 'ತಳಸಮುದಾಯಗಳ ನಾ
ಒಂದ್ಕಡೆ ರಶ್ಮಿಕಾ ಮಂದಣ್ಣ ಮದುವೆ ಎನ್ನುವ ಚರ್ಚೆ ಜೋರಾಗಿದೆ. ಮತ್ತೊಂದು ಕಡೆ ಸಿನಿಮಾ ಚಿತ್ರೀಕರಣದಲ್ಲಿ ಕೊಡಗಿನ ಬೆಡಗಿ ಬ್ಯುಸಿಯಾಗಿದ್ದಾರೆ. ಇತ್ತೀಚೆಗೆ ಬಾಲಿವುಡ್ ಸಿನಿಮಾ 'ಕಾಕ್ಟೇಲ್'-2 ಚಿತ್ರೀಕರಣ ಮುಗಿಸಿದ್ದರು. 'ಮೈಸ
ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಕನಕಪುರ ಶ್ರೀನಿವಾಸ್ ಇತ್ತೀಚೆಗೆ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುತ್ತಿದ್ದಾರೆ. ಇಲ್ಲ ಸಲ್ಲದ, ಬೇಡದ ಹೇಳಿಕೆಗಳನ್ನು ಕೊಡುತ್ತಾ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗುತ್ತಿದ್ದಾರೆ.
ಅತ್ತ ಚಿತ್ರಮಂದಿರಗಳಲ್ಲಿ ಇತ್ತ ಓಟಿಟಿಯಲ್ಲಿ ಸಿನಿರಸಿಕರಿಗೆ ಭರ್ಜರಿ ಮನರಂಜನೆ ಕಾಯ್ತಿದೆ. 'ರಕ್ಕಸಪುರದೋಳ್', 'ಜೆಸಿ' ಸೇರಿ ಹಲವು ಕನ್ನಡ ಸಿನಿಮಾಗಳು ಈ ವಾರ ತೆರೆಗೆ ಬರ್ತಿದೆ. ಓಟಿಟಿಯಲ್ಲಿ ಕೂಡ ಇಂಟ್ರೆಸ್ಟಿಂಗ್ ಸಿನಿಮಾ, ವೆ
'ಕಾಂತಾರ- 1' ಬಳಿಕ ರಿಷಬ್ ಶೆಟ್ಟಿ ಯಾವ ಚಿತ್ರದಲ್ಲಿ ನಟಿಸ್ತಾರೆ ಎನ್ನುವ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಎರಡ್ಮೂರು ಸಿನಿಮಾಗಳಲ್ಲಿ ನಟಿಸೋಕೆ ಒಪ್ಪಿದ್ದಾರೆ. ಆದರೆ ಸದ್ಯಕ್ಕೆ ಯಾವುದೇ ಸಿನಿಮಾ ಕೆಲಸಗಳು ಆರಂಭವಾಗಿಲ್ಲ. 'ಜೈ ಹನುಮ
ಮನರಂಜನಾ ಲೋಕದಲ್ಲಿ ಸದಾ ಹೊಸತನಕ್ಕೆ ತುಡಿಯುವ ಕನ್ನಡಿಗರಿಗೆ ಈಗ ಹಬ್ಬದ ವಾತಾವರಣ. ಕಿರುತೆರೆಯ ಇತಿಹಾಸದಲ್ಲಿ ಅನೇಕ ಕಥೆಗಳು ಬಂದು ಹೋಗಿವೆ. ಆದರೆ ಕೆಲವು ಕಥೆಗಳು ಮಾತ್ರ ಜನರ ಮನಸ್ಸಿನಲ್ಲಿ ಅಚ್ಚಳಿಯದಂತೆ ಉಳಿಯುತ್ತವೆ. ಅಂತಹ
Horoscope February 5:ಇಂದು (ಫೆಬ್ರವರಿ 5) ಗ್ರಹ ನಕ್ಷತ್ರಗಳ ಸ್ಥಿತಿಗಳು ಪ್ರತಿಯೊಂದು ರಾಶಿಯ ಜೀವನದ ಮೇಲೆ ವಿಭಿನ್ನ ರೀತಿಯಲ್ಲಿ ಪರಿಣಾಮ ಬೀರಬಹುದು. ಉದ್ಯೋಗ, ಹಣಕಾಸು, ಕುಟುಂಬ ಮತ್ತು ಆರೋಗ್ಯದ ವಿಷಯಗಳಲ್ಲಿ ಕೆಲವರಿಗೆ ಎಚ್ಚರಿಕೆ ಅಗತ್ಯವ
ಸ್ಯಾಂಡಲ್ವುಡ್ ಸಲಗ ದುನಿಯಾ ವಿಜಯ್ ಸಿನಿಮಾ 'ಲ್ಯಾಂಡ್ಲಾರ್ಡ್' ಇತ್ತೀಚೆಗೆ ರಿಲೀಸ್ ಆಗಿದೆ. ದುನಿಯಾ ವಿಜಯ್, ರಚಿತಾ ರಾಮ್ ಹಾಗೂ ದುನಿಯಾ ವಿಜಯ್ ಪುತ್ರಿ ರಿತಾನ್ಯಾ ನಟನೆಯ 'ಲ್ಯಾಂಡ್ಲಾರ್ಡ್' ಉತ್ತಮ ಸಾಮಾಜಿಕ ಸಂದೇಶವನ್ನ
ಹಿಂದೆ ಒಂದು ಕಾಲ ಇತ್ತು. ಆ ಕಾಲದಲ್ಲಿ ಚಿತ್ರಮಂದಿರ ಮನರಂಜನೆಯ ತಾಣವಾಗಿತ್ತು. ಹೆಚ್ಚೆಂದರೆ ಟಿವಿ. ಆದರೆ ಇಂದು ಕಾಲ ಬದಲಾಗಿದೆ. ಬದಲಾದ ಈ ಕಾಲದಲ್ಲಿ ಓಟಿಟಿ ವೇದಿಕೆಗಳು ಮನರಂಜನೆಯ ವ್ಯಾಖ್ಯಾನವನ್ನೇ ಬದಲಿಸಿವೆ. ಎಣಿಕೆಗೆ ನಿಲು
ಕಳೆದ ಮೂರು ದಿನಗಳಿಂದ ಭಾರೀ ಇಳಿಕೆ ಕಂಡಿದ್ದ ಚಿನ್ನದ ಬೆಲೆ ಇಂದು ದಿಢೀರ್ (Gold Price Rise) ಏರಿಕೆಯಾಗಿದೆ. ಇಂದೂ (ಫೆ.4) ಭಾರತದಲ್ಲಿ ಚಿನ್ನದ ಬೆಲೆ(Gold Rate India)ಇಳಿಕೆಯಾಗಬಹುದು ಎಂಬ ನಿರೀಕ್ಷೆಯಲ್ಲಿದ್ದವರಿಗೆ, ಕೊನೆಗೂ ನಿರಾಸೆಯಾಗಿದೆ. ಚಿ
ಕಲರ್ಸ್ ಕನ್ನಡ ವಾಹಿನಿಯ ಜನಪ್ರಿಯ ಧಾರಾವಾಹಿಗಳಲ್ಲಿ ಒಂದಾದ 'ಭಾಗ್ಯಲಕ್ಷ್ಮಿ' ಈಗ ಕುತೂಹಲದ ಘಟ್ಟ ತಲುಪಿದೆ. ಪ್ರೇಕ್ಷಕರಿಗೆ ಪ್ರತಿ ಸಂಚಿಕೆಯೂ ಹೊಸ ಆಯಾಮವನ್ನು ಪರಿಚಯಿಸುತ್ತಿದೆ. ಸಂಜೆ 7 ಗಂಟೆಯಾಯಿತೆಂದರೆ ಸಾಕು, ಮನೆಮಂದಿಯ
2025ರಲ್ಲಿ ಕನ್ನಡ ಚಿತ್ರರಂಗಕ್ಕೆ ಮೊದಲ ಬಿಗ್ ಸಕ್ಸಸ್ ಕೊಟ್ಟ ಸಿನಿಮಾ 'ಸು ಫ್ರಮ್ ಸೋ'. ರಾಜ್ ಬಿ ಶೆಟ್ಟಿ ನಿರ್ಮಿಸಿ, ನಟಿಸಿದ್ದ ಈ ಸಿನಿಮಾ ಫಿಲ್ಮ್ ಮೇಕರ್ಸ್ಗೆ ಅಚ್ಚರಿ ಮೂಡಿಸಿತ್ತು. ರಾಜ್ ಬಿ ಶೆಟ್ಟಿ ಒಬ್ಬರನ್ನು ಬಿಟ್ಟು ಆ ಸಿನ
ಬಾಲಿವುಡ್ ಸಿನಿಮಾ 'ಧುರಂಧರ್' ಬಾಕ್ಸಾಫೀಸ್ನಲ್ಲಿ ದಾಖಲೆ ಕಲೆಕ್ಷನ್ ಮಾಡುತ್ತಿದ್ದಂತೆ ಸದಾ ಸುದ್ದಿಯಲ್ಲಿದೆ. ಅದರಲ್ಲೂ ಇತ್ತೀಚೆಗೆ 'ಧುರಂಧರ್ 2' ಟೀಸರ್ ರಿಲೀಸ್ ಆಗುತ್ತಿದ್ದಂತೆ ಸೋಶಿಯಲ್ ಮೀಡಿಯಾಗಳಲ್ಲಿ 'ಟಾಕ್ಸಿಕ್' ಹಾಗ

22 C