ಟಾಲಿವುಡ್ ನಟಿ ಪ್ರಗತಿ ತೆಲುಗು ಮಂದಿಗೆ ಪರಿಚಿತರು. ನಾಯಕಿಯಾಗಿ ವೃತ್ತಿ ಆರಂಭಿಸಿ ನಂತರ ತಾಯಿ, ಅಕ್ಕ ಹೀಗೆ ಪೋಷಕ ಪಾತ್ರಗಳಲ್ಲಿ ತೆಲುಗು ಪ್ರೇಕ್ಷಕರ ಮನ ಗೆದ್ದಿದ್ದಾರೆ. ಇವರಿಗೆ ಸಿನಿಮಾಗಳಷ್ಟೇ ಅಲ್ಲದೆ ಫಿಟ್ನೆಸ್ ಹಾಗೂ ಕ
ಕಿಚ್ಚ ಸುದೀಪ್ ನಟನೆಯ 'ಮಾರ್ಕ್' ಸಿನಿಮಾ ಬಿಡುಗಡೆಗೆ ಇನ್ನೇನು ಕ್ಷಣಗಣನೆ ಶುರುವಾಗಿದೆ. 'ಮ್ಯಾಕ್ಸ್' ಸಿನಿಮಾದಂತೆ 'ಮಾರ್ಕ್' ಕೂಡ ಬಾಕ್ಸಾಫೀಸ್ನಲ್ಲಿ ಹೇಗೆ ಸದ್ದು ಮಾಡಬಹುದು? ಅನ್ನೋದನ್ನು ಕುತೂಹಲದಿಂದ ಇಡೀ ಚಿತ್ರರಂಗವೇ ಎದ
ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶನದ ಸಿನಿಮಾ ಸೆನ್ಸೇಷನಲ್ ಸಿನಿಮಾ 'ಓಂ'. ಕನ್ನಡ ಸಿನಿ ರಸಿಕರು ಇಂದಿಗೂ ಆ ಚಿತ್ರವನ್ನು ಮರೆತ್ತಿಲ್ಲ. ಅಭಿಮಾನಿಗಳಿಗಂತೂ ಪ್ರತಿದೃಶ್ಯ ಮನಸ್ಸಿನಲ್ಲಿ ಉಳಿದುಬಿಟ್ಟಿದೆ. ನಿಮಗೆ ಗೊತ್ತಾ ತೆಲುಗಿ
ಬಾಲಿವುಡ್ ಅಂಗಳದಲ್ಲಿ ಕೆಲವು ಸಿನಿಮಾಗಳು ಬಿಡುಗಡೆಗೂ ಮುನ್ನವೇ ದೊಡ್ಡ ಮಟ್ಟದ ಸದ್ದು ಮಾಡುತ್ತವೆ. ನಟರು ಮತ್ತು ನಿರ್ಮಾಪಕರ ನಡುವಿನ ಸಣ್ಣ ಸಣ್ಣ ತಪ್ಪು ತಿಳುವಳಿಕೆಗಳು ಸಿನಿಮಾದ ದಿಕ್ಕನ್ನೇ ಬದಲಿಸಿ ಬಿಡುತ್ತವೆ. ಅಂತಹದ್ದ
ಸ್ಯಾಂಡಲ್ವುಡ್ನಲ್ಲೀಗ ಯುದ್ಧದ ಮಾತು ಜೋರಾಗಿ ಕೇಳಿಬರ್ತಿದೆ. ಹುಬ್ಬಳ್ಳಿಯಲ್ಲಿ ನಡೆದ 'ಮಾರ್ಕ್' ಚಿತ್ರದ ಈವೆಂಟ್ನಲ್ಲಿ ಸುದೀಪ್ ಯುದ್ಧಕ್ಕೆ ಸಿದ್ಧ ಎಂದಿದ್ದರು. ಇದು ದರ್ಶನ್ ಹಾಗೂ ಸುದೀಪ್ ಫ್ಯಾನ್ಸ್ ನಡುವೆ ಕೆಸರೆರಚಾ
''ಬಿಗ್ ಬಾಸ್'' ಅಂದರೆ ರಂಪ-ರಾಮಾಯಣಕ್ಕೆ ಮತ್ತೊಂದು ಹೆಸರು. ಮನೆ ಶಾಂತವಾಗಿದ್ದರೆ ಈ ಮನೆಯತ್ತ ಯಾರು ತಲೆ ಹಾಕಿ ಮಲಗಲ್ಲ. ಅಶಾಂತಿಯೇ ಈ ಮನೆಯ ಲಕ್ಷಣ. ಇದು ಮನೆಯೊಳಗೆ ಹೋಗುವ ಸ್ಫರ್ಧಿಗಳಿಗೆ ಚೆನ್ನಾಗಿಯೇ ಗೊತ್ತು. ಕಾರ್ಯಕ್ರಮದ ಆಯೋ
ಈ ವರ್ಷ ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಮೆಗಾ ಬ್ಲಾಕ್ ಬಸ್ಟರ್ ಸಿನಿಮಾ ಸಿಕ್ಕಿತ್ತು. ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮಾಡಿದ್ದ 'ಕಾಂತಾರ ಚಾಪ್ಟರ್ 1' ಬಾಕ್ಸಾಫೀಸ್ನಲ್ಲಿ ಧೂಳೆಬ್ಬಿಸಿತ್ತು. 2025ರಲ್ಲಿ ಭಾರತದ ಎಲ್ಲಾ ಚಿತ್ರರಂ
ಬಣ್ಣದ ಪ್ರಪಂಚದಲ್ಲಿ ಬದುಕು ರೂಪಿಸಿಕೊಂಡವರ ಮೇಲೆ ಅಭಿಮಾನ ಇರಬೇಕು. ಆದರೆ ಅತಿಯಾಗಿರಬಾರದು. ಯಾಕೆಂದರೆ ಅತಿಯಾದರೆ ಅಮೃತ ಕೂಡ ವಿಷವಾಗುತ್ತೆ. ಅಭಿಮಾನ ಮೀತಿ ಮೀರಿದರೆ ವಿನಾಶಕಾರಿ ಬೆಳವಣಿಗೆಗೆ ಕಾರಣವಾಗುತ್ತೆ. ಸದ್ಯ ಇಂತಹದ್
ಕನ್ನಡ ಕಿರುತೆರೆಯ ಲೋಕದಲ್ಲಿ ಪ್ರತಿದಿನ ಹೊಸ ಹೊಸ ತಿರುವುಗಳು ಸಿಗುತ್ತಲೇ ಇರುತ್ತವೆ. ವೀಕ್ಷಕರು ತಮ್ಮ ನೆಚ್ಚಿನ ಧಾರಾವಾಹಿಗಳ ಜೊತೆ ಭಾವನಾತ್ಮಕವಾಗಿ ಕನೆಕ್ಟ್ ಆಗಿರುತ್ತಾರೆ. ಸದ್ಯ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ
ಚಿತ್ರರಂಗದ ಧ್ರುವತಾರೆಯರ ಬದುಕಿನಲ್ಲಿ ಸರಸ-ವಿರಸ-ಪ್ರೇಮ-ವಿರಹ-ವೇದನೆ-ವಿಚ್ಛೇದನ ಇವೆಲ್ಲವೂ ಮಾಮೂಲು. ಇಂದು ಜೊತೆ ಜೊತೆಯಲ್ಲಿ ಓಡಾಡಿ, ಮರು ದಿನವೇ ಇಲ್ಲಿ ಅನೇಕರು ಬ್ರೇಕಪ್ ಮಾಡಿಕೊಳ್ಳುತ್ತಾರೆ. ಆದರ್ಶ ದಂಪತಿಗಳಂತೆ ಬದುಕು
ಕಾಲ ಬದಲಾಗಿದೆ. ಬದಲಾದ ಈ ಕಾಲದಲ್ಲಿ ಹಿಂದೊಮ್ಮೆ ಪವಿತ್ರ ಬಂಧ ಎಂದು ಪರಿಗಣಿಸಲಾಗುತ್ತಿದ್ದ ಮದುವೆಯ ಸಂಬಂಧ ಅರ್ಥ ಕಳೆದುಕೊಂಡಿದೆ. ಇನ್ನೂ ಹಿಂದೆ ಡಿವೋರ್ಸ್ ಸಮಾಜದ ದೃಷ್ಟಿಯಲ್ಲಿ ಸಾಮಾಜಿಕ ಕಳಂಕವಾಗಿತ್ತು. ಆದರೆ ಈಗ ಚಿಕ್ಕ
ಸ್ಯಾಂಡಲ್ವುಡ್ನ ಮತ್ತೊಂದು ಬಿಗ್ ಬಜೆಟ್ ಸಿನಿಮಾ 'ಕೆಡಿ'. ಈ ಮಲ್ಟಿಸ್ಟಾರರ್ ಸಿನಿಮಾದ ರಿಲೀಸ್ ಡೇಟ್ ಧ್ರುವ ಸರ್ಜಾ ಅಭಿಮಾನಿಗಳಿಗೆ ಮರೀಚಿಕೆಯಾಗಿದೆ. ಇದು ಧ್ರುವ ಸರ್ಜಾ ನಟಿಸುತ್ತಿರುವ 2ನೇ ಪ್ಯಾನ್ ಇಂಡಿಯಾ ಸಿನಿಮಾ. ಇನ್ನೊ
''ಸೂಪರ್ ಸ್ಟಾರ್'' ಎಂಬ ಭ್ರಮೆಯಲ್ಲಿ ಮೆರೆದಾಡುತ್ತಿರುವವರನ್ನು ಪ್ರೇಕ್ಷಕರು ಮೂಲೆಗುಂಪು ಮಾಡುತ್ತಿರುವ ಕಾಲ ಇದು. ಈ ಕಾಲದಲ್ಲಿ.. ಚಿತ್ರಕ್ಕೆ ಯಾರು ಎಷ್ಟೇ ಬೆವರು ಸುರಿಸಿರಲಿ.. ಆ ಪಾತ್ರಕ್ಕೆ ನ್ಯಾಯ ಸಲ್ಲಿಸಲು ಚಿತ್ರದಲ್ಲಿನ
ಸಿನಿಮಾ ನಟಿಯರು ಉಡುಗೆ ತೊಡುಗೆ ಇತ್ತೀಚೆಗೆ ಭಾರೀ ಚರ್ಚೆ ಹುಟ್ಟಾಕುತ್ತಿದೆ. ತುಂಡು ಬಟ್ಟೆ ಅಥವಾ ಡೀಪ್ ನೆಕ್ ಗೌನ್ ಧರಿಸಿ ನಟಿಯರು ಸಾರ್ವಜನಿಕವಾಗಿ ಕಾಣಿಸಿಕೊಳ್ಳುವುದು ಸಿಕ್ಕಾಪಟ್ಟೆ ಟ್ರೋಲ್ ಆಗುತ್ತಿದೆ. ವಿಡಿಯೋ, ಫೋಟ
ಬಾಲಿವುಡ್ನ ವಿವಾದಿತ ಬೆಡಗಿ ಮತ್ತು ರಾಜಕಾರಣಿ ಕಂಗನಾ ರಾಣಾವತ್ ಅವರು ಯಾವಾಗಲೂ ತಮ್ಮ ನೇರ ನುಡಿಯಿಂದಲೇ ಸುದ್ದಿಯಲ್ಲಿ ಇರುತ್ತಾರೆ. ಸಿನಿಮಾ ವಿಚಾರ ಇರಲಿ ಅಥವಾ ದೇಶದ ವಿಚಾರ ಇರಲಿ ಅವರು ತಮ್ಮ ಅಭಿಪ್ರಾಯವನ್ನು ಮುಚ್ಚುಮರೆ ಇ
ಬಿಗ್ಬಾಸ್ ಸೀಸನ್ 12 ಅಂತಿಮ ಘಟ್ಟಕ್ಕೆ ತಲುಪುತ್ತಿದೆ. ಇನ್ನು ಎರಡ್ಮೂರು ವಾರಗಳಲ್ಲಿ ಗ್ರ್ಯಾಂಡ್ ಫಿನಾಲೆ ನಡೆಯಲಿದೆ. ಅದಕ್ಕೂ ಮುನ್ನ ಫ್ಯಾಮಿಲಿ ರೌಂಡ್ ಶುರುವಾಗಿದೆ. ಈ ವೀಕೆಂಡ್ ಕಿಚ್ಚಿನ ಪಂಚಾಯ್ತಿ ಕೂಡ ಇರಲ್ಲ. ಕಾರಣ 'ಮಾರ್
ದರ್ಶನ್ ನಟನೆಯ 'ಡೆವಿಲ್' ಸಿನಿಮಾ 2ನೇ ವಾರ ಪ್ರದರ್ಶನ ಮುಂದುವರೆಸಿದೆ. ಹೊಸ ಸಿನಿಮಾಗಳು ಬರುತ್ತಿರುವುದರಿಂದ ಈ ವೀಕೆಂಡ್ ಬಹುತೇಕ ಶೋಗಳು ಕ್ಯಾನ್ಸಲ್ ಆಗುವ ಸಾಧ್ಯತೆಯಿದೆ. 2ನೇ ಸೋಮವಾರ(ಡಿಸೆಂಬರ್ 22) ಸಿನಿಮಾ ಕಲೆಕ್ಷನ್ ಮತ್ತಷ್
ಹುಬ್ಬಳ್ಳಿಯಲ್ಲಿ ಕಿಚ್ಚ ಸುದೀಪ್ ಹೇಳಿಕೆಗೆ ದಾವಣಗೆರೆಯಲ್ಲಿ ವಿಜಯಲಕ್ಷ್ಮಿ ದರ್ಶನ್ ತಿರುಗೇಟು ನೀಡಿದ್ದಾರೆ ಎಂದು ಭಾರೀ ಚರ್ಚೆ ನಡೆಯುತ್ತಿದೆ. ಇದು ದರ್ಶನ್ ಹಾಗೂ ಸುದೀಪ್ ಫ್ಯಾನ್ಸ್ ವಾರ್ಗೆ ಕೂಡ ಕಾರಣವಾಗಿದೆ. ಕಳೆದೆರಡ
ಅದು 2020- 2021ರ ಆಸು ಪಾಸು. ಕನ್ನಡ ಚಿತ್ರರಂಗಕ್ಕೆ ಗರ ಬಡೆದಿತ್ತು. ಮಾದಕ ಮಾಯಾಜಾಲದಲ್ಲಿ ಗಂಧದ ಗುಡಿ ಸಿಲುಕಿತ್ತು. ಆ ಕಾಲಕ್ಕೆ ವಿಪರೀತ ಸದ್ದು ಮಾಡಿದ್ದ ಪ್ರಕರಣ ಇದು. ಆಂಕರ್ ಅನುಶ್ರೀ ಅವರಿಂದ ಹಿಡಿದು ದೂದ್ ಪೇಡಾ ದಿಗಂತ್ವರೆಗೆ ಎ
ಹಿಂದೆ ಒಂದು ಕಾಲ ಇತ್ತು. ಆ ಕಾಲದಲ್ಲಿ ಚಿತ್ರವನ್ನು ಪ್ರೇಕ್ಷಕರು ಚಿತ್ರಮಂದಿರದಲ್ಲಿಯೇ ನೋಡುತ್ತಿದ್ದರು. ನಗರದ ಸುತ್ತಮುತ್ತ ಇದ್ದ ಹಳ್ಳಿಯ ಜನ ಟ್ರ್ಯಾಕ್ಟರ್.. ಎತ್ತಿನ ಬಂಡಿಯಲ್ಲಿ ಬಂದು ತಮ್ಮ ನೆಚ್ಚಿನ ನಾಯಕನ-ನಿರ್ದೇಶಕನ-
ಸಿನಿಪ್ರಿಯರ ಅಚ್ಚು-ಮೆಚ್ಚಿನ ಸಿನಿಮಾಗಳಲ್ಲಿ 'ಅನಕೊಂಡ' ಕೂಡ ಒಂದು. ಚಿಕ್ಕ ಮಕ್ಕಳಿಂದ ಹಿಡಿದು ಹಿರಿಯರವರೆಗೂ 'ಅನಕೊಂಡ' (Anaconda) ಸಿನಿಮಾವನ್ನು ನೋಡದವರೇ ಇಲ್ಲ. ಇಂದಿಗೂ 'ಅನಕೊಂಡ' ಸಿನಿಮಾದ ಫ್ಯಾನ್ಗಳು ವಿಶ್ವದಾದ್ಯಂತ ನೋಡುವುದ
''ಬಿಗ್ ಬಾಸ್'' ಕೇವಲ ಕಾರ್ಯಕ್ರಮ ನಡೆಸಿಕೊಡುವ ಸ್ಟಾರ್ ನಿರೂಪಕರಿಗೆ ಮಾತ್ರ ಚಿನ್ನದ ಮೊಟ್ಟೆ ಇಡುವ ಕೋಳಿ ಅಲ್ಲ. ಬದಲಿಗೆ ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಸ್ಫರ್ಧಿಗಳಿಗೆ ಕೂಡ ಇಲ್ಲಿ ಭಾರೀ ಹಣವನ್ನು ನೀಡಲಾಗುತ್ತೆ. ಕೆಲವರು ಇಲ
ಭಾರತೀಯ ಚಿತ್ರರಂಗದಲ್ಲಿ ಹೊಸ ಅಲೆ ಎಬ್ಬಿಸಿ ಎಲ್ಲರ ಮೆಚ್ಚುಗೆಗೆ ಪಾತ್ರವಾದ ಚಿತ್ರ ''ದೃಶ್ಯಂ''. ಕ್ರೈಂ ಥ್ರಿಲ್ಲರ್ ಜಾನರಿನ ಈ ಚಿತ್ರ ಬಾಕ್ಸಾಫೀಸ್ನಲ್ಲಿ ಭಾರೀ ಹಣವನ್ನು ಗಳಿಸುವುದಲ್ಲದೇ ಮೋಹನ್ ಲಾಲ್ ಜನಪ್ರಿಯತೆಯನ್ನು ಇನ
ಬಿಗ್ಬಾಸ್ ಸೀಸನ್ 12 ಹಲವು ಕಾರಣಗಳಿಂದ ಸುದ್ದಿ ಆಗುತ್ತಿದೆ. ಕೆಲ ವಿವಾದಗಳು ಕೂಡ ಸುತ್ತಿಕೊಂಡಿತ್ತು. ಇನ್ನು ಬಿಗ್ಬಾಸ್ ಮನೆಯಲ್ಲಿ ಗಿಲ್ಲಿ ಕಾಮಿಡಿಗೆ ವೀಕ್ಷಕರು ಮನ ಸೋತಿದ್ದಾರೆ. ಆದರೆ ಅದೊಂದು ವಿಚಾರದಲ್ಲಿ ಗಿಲ್ಲಿಗೆ ಅನ
ದರ್ಶನ್ ಫ್ಯಾನ್ಸ್ ಹಾಗೂ ಸುದೀಪ್ ಫ್ಯಾನ್ಸ್ ನಡುವಿನ ಕೆಸರೆರಚಾಟ ಎಲ್ಲೆ ಮೀರಿದೆ. ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಕೆಲ ಪೋಸ್ಟ್ಗಳು ಬೇಸರ ಮೂಡಿಸುವಂತಿದೆ. ಸೇರಿಗೆ ಸವ್ವಾಸೇರು ಎನ್ನುವಂತೆ ಹಳೆಯ ವಿಷಯಗಳನ್ನು ಕೆ
ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಿನಿಮಾ 'ಡೆವಿಲ್' ಬಿಡುಗಡೆಯಾಗಿ ಎರಡನೇ ವಾರಕ್ಕೆ ಕಾಲಿಟ್ಟಿದೆ. ಮೊದಲ ನಾಲ್ಕೈದು ದಿನ ಸಿನಿಮಾದ ಕಲೆಕ್ಷನ್ ಉತ್ತಮವಾಗಿತ್ತು. ಆದರೆ, ಆ ನಂತರದ ದಿನಗಳಲ್ಲಿ ಸಿನಿಮಾ ಕಲೆಕ್ಷನ್ ಕುಸಿಯುತ್ತಾ ಹೋಯ್
ಶಿವರಾಜ್ಕುಮಾರ್, ಉಪೇಂದ್ರ ಹಾಗೂ ರಾಜ್. ಬಿ ಶೆಟ್ಟಿ ನಟನೆಯ '45' ಸಿನಿಮಾ ಬಿಡುಗಡೆಗೆ ಇನ್ನೊಂದು ದಿನ ಬಾಕಿಯಿದೆ. ವಿದೇಶಗಳಲ್ಲಿ 2 ದಿನ ಮುನ್ನ ಸಿನಿಮಾ ತೆರೆಗೆ ಬರ್ತಿದೆ. ಕರ್ನಾಟದಲ್ಲಿ ಡಿಸೆಂಬರ್ 24ರಂದು ಪ್ರೀಮಿಯರ್ ಶೋಗಳು ಆರ
ಶಿವರಾಜ್ಕುಮಾರ್ ನಟನೆಯ '45' ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಿನಿಮಾ ಬಿಡುಗಡೆ ಆಗ್ತಿದೆ. ಬೇರೆ ರಾಜ್ಯಗಳಲ್ಲಿ ಕೂಡ ಪ್ರಮೋಷನ್ ಜೋರಾಗಿದೆ. ಸದ್ಯ ಚೆನ್ನೈನಲ್ಲಿ ಚಿತ್ರತಂಡ ಬೀಡುಬಿಟ್ಟಿದೆ. ಜನವರ
ಸೋಶಿಯಲ್ ಮೀಡಿಯಾದಲ್ಲಿ ಅವಹೇಳನಕಾರಿ ಪದಗಳನ್ನು ಬಳಸಿ ನಿಂದಿಸುವುದು ನಡೆಯುತ್ತಲೇ ಇದೆ. ಇದಕ್ಕೆ ಕಡಿವಾಣ ಹಾಕುವುದು ಸೈಬರ್ ಪೊಲೀಸರಿಗೂ ಸಾಧ್ಯವಾಗುತ್ತಿಲ್ಲ. ಫೇಕ್ ಅಕೌಂಟ್ಗಳನ್ನು ಕ್ರಿಯೇಟ್ ಮಾಡಿ ಕಿಡಿಗೇಡಿಗಳು ಕೆಟ್ಟ
ಸ್ಯಾಂಡಲ್ವುಡ್ನಲ್ಲಿ ಮತ್ತೆ ಫ್ಯಾನ್ಸ್ ವಾರ್ ಜೋರಾಗಿದೆ. ದರ್ಶನ್ ಫ್ಯಾನ್ಸ್ ಹಾಗೂ ಸುದೀಪ್ ಫ್ಯಾನ್ಸ್ ವಾಕ್ಸಮರ ಮಿತಿ ಮೀರುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿ ಒಬ್ಬರನ್ನು ಒಬ್ಬರು ಕೆಣಕಿ ಪೋಸ್ಟ್ ಮಾಡುತ್ತಿದ್ದಾರೆ. ಹುಬ್

15 C