ಇಂದು ಬೆಂಗಳೂರಿನ ಈಜಿಪುರದ ಮಹಾವಿಷ್ಣು ದೇವಾಲಯದಲ್ಲಿ ಜಿರೋ ಟೂ ಹಿರೋ ಸಿನಿಮಾ ಸೆಟ್ಟೇರಿದೆ.. ಮೂಲತಃ ಕನ್ನಡಿಗನಾದ ನಾಗವೇಣಿ ಸಂತೋಷ್ ಇಂಥ ಒಂದು ಸಾಹಸಕ್ಕೆ ಕೈ ಹಾಕಿದ್ದಾರೆ. ಅದೇ ಜೀರೋ ಟು ಒನ್ ಎಂಬ ಯುವ ಜನತೆಗೆ ಮೋಟಿವೇಶನ್ ಜ
'ಮುದ್ದು ಗುಮ್ಮ...ಮುದ್ದು ಗುಮ್ಮ ನೀನೇನಾ...' ಸದ್ಯ ಸ್ಯಾಂಡಲ್ವುಡ್ನಲ್ಲಿ ಈ ಹಾಡಿನದ್ದೆ ಸದ್ದು. ಪ್ರಜ್ವಲ್ ದೇವರಾಜ್ ಮತ್ತು ರಾಜ್ ಬಿ ಶೆಟ್ಟಿ ನಟನೆಯ ಕರಾವಳಿ ಸಿನಿಮಾದದಿಂದ ಮುದ್ದು ಗುಮ್ಮ ಹಾಡು ರಿಲೀಸ್ ಆಗಿದ್ದು ಗಾನಪ್ರಿಯ
ಸಂಕ್ರಾಂತಿ ಸಂಭ್ರಮದಲ್ಲಿ ತೆರೆಗಪ್ಪಳಿಸಿದ ಸಿನಿಮಾಗಳ ಆರ್ಭಟ ಕಮ್ಮಿ ಆಗ್ತಿದೆ. ಮತ್ತೊಂದು ವೀಕೆಂಡ್ ಬರ್ತಿದ್ದು ಹೊಸ ಹೊಸ ಸಿನಿಮಾಗಳು ಪ್ರೇಕ್ಷಕರ ಮುಂದೆ ಬರ್ತಿದೆ. ಕನ್ನಡದ 'ಲ್ಯಾಂಡ್ಲಾರ್ಡ್' ಹಾಗೂ 'ಕಲ್ಟ್' ಚಿತ್ರಗಳು ಈ ವ
ಮತ್ತೊಮ್ಮೆ ಆಸ್ಕರ್ ವೇದಿಕೆ ರಂಗೇರುತ್ತಿದೆ. ಕಳೆದ ವರ್ಷ ಬಿಡುಗಡೆಯಾದ ಸಿನಿಮಾಗಳಿಗೆ 98ನೇ ಅಕಾಡೆಮಿ ಪ್ರಶಸ್ತಿ ಪ್ರದಾನ ಮಾಡುವ ಸಮಯ ಹತ್ತಿರ ಬರ್ತಿದೆ. ಸಿನಿರಸಿಕರು ಬಹಳ ಕಾತರದಿಂದ ಕಾಯುತ್ತಿದ್ದ ಆಸ್ಕರ್ 2026 ನಾಮಿನೇಷನ್ಸ್ ಲ
ಬೆಂಗಳೂರಿನಲ್ಲಿ ಕನ್ನಡಿಗರು ಇರುವುದಕ್ಕಿಂತ ಹೆಚ್ಚಾಗಿ ಪರ ಭಾಷೆಯ ಜನರೇ ಹೆಚ್ಚಿದ್ದಾರೆ. ಕರ್ನಾಟಕ ಬಿಟ್ಟು ಬೇರೆ ರಾಜ್ಯದ ಜನರು ಕೆಲಸವನ್ನು ಹುಡುಕಿಕೊಂಡು ಬೆಂಗಳೂರಿಗೆ ವಲಸೆ ಬರೋದು ಹೊಸದೇನು ಅಲ್ಲ. ಪ್ರತಿ ವರ್ಷ ಕೆಲಸಕ್ಕ
ಮತ್ತೆ ಆಸ್ಕರ್ ಪ್ರಶಸ್ತಿ ವೇದಿಕೆಯಲ್ಲಿ ಭಾರತಕ್ಕೆ ನಿರಾಸೆಯಾಗಿದೆ. 'ಬೆಸ್ಟ್ ಇಂಟರ್ನ್ಯಾಷನಲ್ ಫೀಚರ್ ಫಿಲ್ಮ್' ವಿಭಾಗದ ಅಂತಿಮ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದ ಭಾರತದ 'ಹೋಮ್ಬೌಂಡ್' ಸಿನಿಮಾ ರೇಸ್ನಿಂದ ಹೊರಬಿದ್ದಿದೆ.
ಬಿಗ್ಬಾಸ್ ಟ್ರೋಫಿ ಗೆದ್ದ ಗಿಲ್ಲಿ ನಟ ಫುಲ್ ಬ್ಯುಸಿಯಾಗಿಬಿಟ್ಟಿದ್ದಾರೆ. ಹೋದಲ್ಲಿ ಬಂದಲ್ಲಿ ಅಭಿಮಾನಿಗಳು ಮುತ್ತಿಕೊಳ್ಳುತ್ತಿದ್ದಾರೆ. ಕಳೆದ 3 ದಿನಗಳಿಂದ ಬರೀ ಸುತ್ತಾಟ. ಮನೆಗೂ ಹೋಗದಷ್ಟು ಬ್ಯುಸಿಯಾಗಿಬಿಟ್ಟಿದ್ದಾರೆ. ವ
ಬಿಗ್ಬಾಸ್ ಕನ್ನಡ ಇತಿಹಾಸದಲ್ಲೇ ಗಿಲ್ಲಿ ನಟನಿಗೆ ಅಭೂತಪೂರ್ವ ಗೆಲುವು ಸಿಕ್ಕಿದೆ. ಕೋಟಿ ಕೋಟಿ ಮತಗಳನ್ನು ಹಾಕಿ ಅಭಿಮಾನಿಗಳನ್ನು ಗೆಲ್ಲಿಸಿದ್ದಾರೆ. ಇಡೀ ಸೀಸನ್ ವೀಕ್ಷಕರನ್ನು ರಂಜಿಸಿದ ಗಿಲ್ಲಿಗೆ ಭರ್ಜರಿ ಬಹುಮಾನಗಳು ಸಿ
ಬೆಂಗಳೂರಿನಲ್ಲಿ ಚಿನ್ನದ ಬೆಲೆ ನಿನ್ನೆ ಎಂದೂ ಕಂಡಿರದ ಏರಿಕೆ ಕಂಡಿತ್ತು. 24 ಕ್ಯಾರೆಟ್ ಚಿನ್ನದ ನೂರು ಗ್ರಾಂನಲ್ಲಿ ಬರೋಬ್ಬರಿ 70,000ಕ್ಕೂ ಹೆಚ್ಚು ರೂಪಯಿಗಳ ಏರಿಕೆ ನೋಡಿತ್ತು. ಆದರೆ ಇಂದು ಚಿನ್ನದ ಬೆಲೆ ಯಾರೂ ಊಹಿಸದಷ್ಟು ಇಳಿಕೆ
ಚೇತನ್ ಶೆಟ್ಟಿ ನಿರ್ದೇಶನದ ಆಕ್ಷನ್ ಥ್ರಿಲ್ಲರ್ 'ಸೀಟ್ ಎಡ್ಜ್' ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಮುಂದಿನ ವಾರ ಸಿನಿಮಾ ತೆರೆಗಪ್ಪಳಿಸಲಿದ್ದು ಸದ್ಯ ಟ್ರೈಲರ್ ರಿಲೀಸ್ ಆಗಿ ಗಮನ ಸೆಳೆಯುತ್ತಿದೆ. ಸಿದ್ದು ಮೂಲಿಮನೆ, ರವಿಕ್ಷಾ ಶೆ
ಬಿಗ್ ಬಾಸ್ ಕನ್ನಡ ಸೀಸನ್ 12 ಯಶಸ್ವಿಯಾಗಿ ಅಂತ್ಯ ಕಂಡಿದೆ. ನಿರೀಕ್ಷೆ ಮಾಡಿದಂತೆ ಗಿಲ್ಲಿ ನಟ 12ನೇ ಸೀಸನ್ ಅನ್ನು ಗೆದ್ದು ಬೀಗಿದ್ದಾರೆ. ಬಿಗ್ ಬಾಸ್ ಗೆದ್ದ ಕ್ಷಣದಿಂದಲೂ ಅವರ ಅಭಿಮಾನಿಗಳು ಅವರನ್ನು ಹೊತ್ತು ಮೆರೆಸುತ್ತಲೇ ಇದ್ದ
ಪ್ಯಾನ್ ಇಂಡಿಯಾ ಟ್ರೆಂಡ್ ಶುರುವಾದ ಬಳಿಕ ರೀಮೆಕ್ ಹಾವಳಿ ಕಮ್ಮಿ ಆಗಿದೆ. ಆಗಿಮ್ಮೆ ಈಗೊಮ್ಮೆ ಅಂತಹ ಪ್ರಯತ್ನ ನಡೆಯುತ್ತದೆ. ಹಿಟ್ ಆಗಿದ್ದರೂ ಹೆಚ್ಚು ಜನಪ್ರಿಯವಾಗದ ಸಿನಿಮಾಗಳನ್ನು ಬೇರೆ ಭಾಷೆಗಳಲ್ಲಿ ರೀಮೆಕ್ ಮಾಡುವ ಪ್ರಯತ್
ಬಿಗ್ಬಾಸ್ ಮನೆಯಲ್ಲಿ ಗಿಲ್ಲಿ ಹಾಗೂ ಕಾವ್ಯಾ ಫ್ರೆಂಡ್ಶಿಪ್ ಹೇಗಿತ್ತು ಎನ್ನುವುದು ಗೊತ್ತೇಯಿದೆ. ಆಕೆಯ ಹಿಂದೆ ಕಾವು ಕಾವು ಎಂದು ಗಿಲ್ಲಿ ಸುತ್ತುತ್ತಿದ್ದರು. ಆಕೆ ನನ್ನ ಕ್ರಶ್, ಲವ್ ಎನ್ನುವ ರೀತಿ ಆಡುತ್ತಿದ್ದರು. ಆದರೆ ಕಾವ
ಬಾಲಿವುಡ್ ಅಂಗಳ ಅಂದ್ರೆ ಅಲ್ಲಿ ಬಣ್ಣದ ಲೋಕದ ಮಾತುಗಳೇ ಜಾಸ್ತಿ. ಈ ಗ್ಲಾಮರ್ ಪ್ರಪಂಚದಲ್ಲಿ ನಟ-ನಟಿಯರ ವೈಯಕ್ತಿಕ ಜೀವನ ಯಾವತ್ತೂ ಚರ್ಚೆಯ ವಿಷಯವೇ. ಅದರಲ್ಲೂ ದಶಕಗಳಿಂದ ಬಾಲಿವುಡ್ ಆಳುತ್ತಿರುವ ಒಬ್ಬ ವ್ಯಕ್ತಿಯ ಜೀವನ ಶೈಲಿ ಅಂ
ಭಾರತೀಯರು ಚಿನ್ನ ಪ್ರಿಯರು. ಅದರಲ್ಲೂ ಬೆಂಗಳೂರು ಸೇರಿ, ಭಾರತದಾದ್ಯಂತ ಚಿನ್ನದ ಮೇಲೆ ಹೂಡಿಕೆ ಮಾಡುತ್ತಾರೆ. ಅದರಲ್ಲೂ ಇತ್ತೀಚೆಗಂತೂ ಚಿನ್ನದ ಬೆಲೆ ಭಾರೀ ಏರಿಕೆ ಕಾಣುತ್ತಿದೆ. ಇಂದು ಕಮ್ಮಿಯಾಗುತ್ತೆ ಎಂದು ನಿರೀಕ್ಷೆಯಲ್ಲಿದ
ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳು ಮಹಾ ಸಂಭ್ರಮಕ್ಕೆ ಎದುರು ನೋಡುತ್ತಿದ್ದಾರೆ. 'ಕೆಜಿಎಫ್ ಚಾಪ್ಟರ್ 2' ರಿಲೀಸ್ ಆಗಿ ನಾಲ್ಕು ವರ್ಷಗಳ ಬಳಿಕ ಯಶ್ ಸಿನಿಮಾ ರಿಲೀಸ್ ಆಗುತ್ತಿದೆ. ಹೀಗಾಗಿ 'ಟಾಕ್ಸಿಕ್' ಅನ್ನು ಕಣ್ತುಂಬಿಕೊಳ್ಳುವು
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರು ಹಾಗೂ ಇತರೆ ಹುದ್ದೆಗಳಿಗೆ ಚುನಾವಣೆ ನಡೆಯಲಿದೆ. ಈಗ ಚುನಾವಣೆಗೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ನಡೆಯುತ್ತಿದೆ. ವಾಣಿಜ್ಯ ಮಂಡಳಿಯ ಒಂದೊಂದು ಗುಂಪುಗಳು ತಮ್ಮ ಪ್ರತಿನಿಧಿಯನ
ಕನ್ನಡ ಚಿತ್ರರಂಗದಲ್ಲಿ ಈಗ ಎಲ್ಲೆಲ್ಲೂ ಆಕೆಯದ್ದೇ ಹವಾ. ಕೇವಲ ಒಂದು ಸಿನಿಮಾದಿಂದ ಇಡೀ ಸೌತ್ ಇಂಡಿಯಾದ ಕ್ರಶ್ ಆಗಿ ಬದಲಾದ ನಟಿ ಇವರು. ಆ ಮುಗ್ಧ ಕಣ್ಣುಗಳು, ಮಲ್ಲಿಗೆಯಂತಹ ನಗು ಕಂಡರೆ ಯಾರಿಗೆ ತಾನೇ ಇಷ್ಟವಾಗಲ್ಲ ಹೇಳಿ? ಸಿನಿಮಾದ
ಬೆಂಗಳೂರಿನ ಪ್ರತಿಭೆ ಪ್ರಕೃತಿ ಪ್ರಸಾದ್ ಅವರು ಆಕಸ್ಮಿಕವಾಗಿ ನಟನಾ ಕ್ಷೇತ್ರಕ್ಕೆ ಬಂದವರು. ಹತ್ತನೇ ತರಗತಿಯ ರಜಾ ಸಮಯದಲ್ಲಿ ಕೇವಲ ಹವ್ಯಾಸಕ್ಕಾಗಿ ನಟನಾ ತರಬೇತಿ ಪಡೆದ ಇವರು, 'ಸೌಭಾಗ್ಯವತಿ' ಧಾರಾವಾಹಿಯ ಮೂಲಕ ಕಿರುತೆರೆಗೆ ಪ
ನಟಿ ಕಿಯಾರಾ ಅಡ್ವಾಣಿ ಅವರ ಕ್ಯಾಮೆರಾ ಹಿಂದಿನ ವರ್ತನೆಯ ಕುರಿತ ವಿಡಿಯೋ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇನ್ಫ್ಲ್ಯೂಯೆನ್ಸರ್ ಕಾರ್ತಿಕೇಯ ತಿವಾರಿ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಈ ವಿಡಿಯೋ ಹಂಚಿಕೊಂಡ
ಬಿಗ್ ಬಾಸ್ ಕನ್ನಡ ಸೀಸನ್ 11ರ ಸ್ಪರ್ಧಿ ಉಗ್ರಂ ಮಂಜು ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ. ಬಿಗ್ ಬಾಸ್ಗೆ ಎಂಟ್ರಿ ಕೊಡುವುದಕ್ಕೂ ಮುನ್ನ ಬ್ಯಾಚುಲರ್ ಆಗಿದ್ದ ಮಂಜು, 11ನೇ ಸೀಸನ್ ಮುಗಿಸಿ ಹೊರಬರುತ್ತಿದ್ದಂತೆ ಸಾಯಿ ಪಲ್ಲವ
ಸಿನಿಮಾ ರಂಗ ಅಂದಮೇಲೆ ಅಲ್ಲಿ ಹತ್ತಾರು ಚರ್ಚೆಗಳು ನಡೆಯುವುದು ಸಹಜ. ಅದರಲ್ಲೂ ಒಂದು ಕಾಲದ ಎಪಿಕ್ ಸಿನಿಮಾದ ಸೀಕ್ವೆಲ್ ಬರುತ್ತದೆ ಎಂದರೆ ಅಭಿಮಾನಿಗಳಲ್ಲಿ ನಿರೀಕ್ಷೆ ಬೆಟ್ಟದಷ್ಟಿರುತ್ತದೆ. ಇತ್ತೀಚಿನ ದಿನಗಳಲ್ಲಿ ಸೋಷಿಯಲ್
ಕಳೆದ ವರ್ಷ ಬಾಲಿವುಡ್ ಸಿನಿಮಾಗಳು ಬಾಕ್ಸಾಫೀಸ್ನಲ್ಲಿ ಮಖಾಡೆ ಮಲಗಿದ್ದೇ ಹೆಚ್ಚು. ಆದರೆ ವರ್ಷದ ಕೊನೆಯಲ್ಲಿ ತೆರೆಕಂಡ 'ಧುರಂಧರ್' ಸಿನಿಮಾ ಗಲ್ಲಾಪಟ್ಟಿಗೆಯನ್ನೇ ಅಲ್ಲಾಡಿಸಿಬಿಟ್ಟಿತ್ತು. 2025ರಲ್ಲಿ ತೆರೆಕಂಡ ಸಿನಿಮಾಗಳು ಅದ
ಕನ್ನಡ ಚಿತ್ರರಂಗದಿಂದ ಇಲ್ಲಿಯವರೆಗೆ ಅನೇಕ ನಾಯಕಿಯರು ಪರಭಾಷೆಗೆ ವಲಸೆ ಹೋಗಿದ್ದಾರೆ. ಕೆಲವರು ಅಲ್ಲಿಯೇ ಬದುಕು ಕಟ್ಟಿಕೊಂಡರೆ ಇನ್ನು ಹಲವರು ಬಂದ ದಾರಿಗೆ ಸುಂಕ ಇಲ್ಲವೆಂಬಂತೆ ಮರಳಿ ಬಂದಿದ್ದಾರೆ.ಇನ್ನೂ ಹೀಗೆ ಗುಳೆ ಹೋಗುವರ
ಪ್ರೀತಿ ಎಂಬ ಈ ಎರಡಕ್ಷರ ಜೀವನವನ್ನೇ ಬದಲಾಯಿಸುವ ಶಕ್ತಿ ಹೊಂದಿದೆ. ಅನೇಕರಿಗೆ ಜೀವನ ನೀಡಿದೆ. ಇನ್ನೂ ಹಲವರ ಜೀವನ ಕಸಿದುಕೊಂಡಿದೆ. ಖುಷಿ, ನೋವು, ಸ್ವಾರ್ಥ, ಜಗಳ, ನಗು, ಮಾತು, ಮೌನ, ಆಸೆ, ಅಭಿಲಾಸೆ, ವಿರಹ, ಹೀಗೆ ಎಲ್ಲವೂ ಕೂಡ ಪ್ರೀತಿ ಹ
ಭಾರತದ ಟಿವಿ ಇತಿಹಾಸದಲ್ಲಿ ಅತ್ಯಂತ ದುಬಾರಿ ಹಾಗೂ ಜನಪ್ರಿಯ ಶೋ 'ಬಿಗ್ ಬಾಸ್'. ಭಾರತದ ಪ್ರಮುಖ ಭಾಷೆಗಳಲ್ಲಿ ಈ ಶೋನ ಜನಪ್ರಿಯತೆ ಉತ್ತುಂಗದಲ್ಲಿದೆ. ಇತ್ತೀಚೆಗಷ್ಟೇ ಬಿಗ್ ಬಾಸ್ ಕನ್ನಡ ಸೀಸನ್ 12ಕ್ಕೆ ಅದ್ದೂರಿಯಾಗಿ ತೆರೆ ಎಳೆಯಲಾ
ಕೇವಲ ಎರಡು ಅಕ್ಷರದಲ್ಲಿ ಪ್ರೀತಿಯನ್ನು ನಿರೂಪಿಸುವುದು ಕಷ್ಟ. ಯಾಕೆಂದರೆ.. ಪ್ರೀತಿಯನ್ನು ಪದಗಳಲ್ಲಿ ವರ್ಣಿಸಲು ಸಾಧ್ಯ ಇಲ್ಲ. ಈ ಪ್ರೀತಿಯನ್ನು ಅನುಭವಿಸಿಯೇ ತೀರಬೇಕು. ಅದರಲ್ಲಿಯೂ ನಿಜವಾದ ಪ್ರೀತಿ ಅಂದರೆ ಯಾವುದು ? ನಿಜವಾದ ಪ
ದೇಶದ ಮೂಲೆ ಮೂಲೆಗಳಿಂದ ಅದೆಷ್ಟೋ ಭಕ್ತರು ಮಂತ್ರಾಲಯ, ತಿರುಪತಿ (Mantralaya-Tirupati) ಹೀಗೆ ತೀರ್ಥಕ್ಷೇತ್ರಗಳಿಗೆ ಪ್ರಯಾಣ ಬೆಳೆಸುತ್ತಾರೆ. ಅದರಲ್ಲೂ ಮಂತ್ರಾಲಯ ಕಡೆಗೆ ಬಹಳಷ್ಟು ಮಂದಿ ತಿಂಗಳಿಗೊಮ್ಮೆಯಾದ್ರೂ ಮಂತ್ರಾಲಕ್ಕೆ ಹೋಗುತ್ತಾ
ಕನ್ನಡ ಕಿರುತೆರೆಯ ಲೋಕದಲ್ಲಿ ಈಗ ಸಂಚಲನ ಸೃಷ್ಟಿಸುತ್ತಿರುವ ಧಾರಾವಾಹಿ ಅಂದರೆ ಅದು 'ಭಾಗ್ಯಲಕ್ಷ್ಮಿ'. ಪ್ರತಿ ದಿನ ಸಂಜೆ 7 ಗಂಟೆಯಾಯಿತು ಎಂದರೆ ಸಾಕು, ಕಲರ್ಸ್ ಕನ್ನಡ ವಾಹಿನಿಯ ಮುಂದೆ ಅಭಿಮಾನಿಗಳು ಹಾಜರಿರುತ್ತಾರೆ. ಅಷ್ಟರ ಮಟ
ಸಾಮಾಜಿಕ ಜಾಲತಾಣದಲ್ಲಿ ದಿನಾ ಬೆಳಗಾದರೆ ಸಾಕು ಆ ಸ್ಟಾರ್ ಹಂಗೆ, ಈ ಸ್ಟಾರ್ ಹಿಂಗೇ ಎನ್ನುವಂತಹ ಬರಹಗಳು, ಸ್ಟಾರ್ ಸೆಲೆಬ್ರೆಟಿಗಳ ಕುರಿತಾದ ಟ್ರೋಲುಗಳು, ಕಿಂಡಲ್ಲುಗಳು ಬರುವುದು ಸರ್ವೇ ಸಾಮಾನ್ಯ. ಚಿತ್ರರಂಗದ ತಾರೆಯರನ್ನು ಅಷ
ಬಣ್ಣದ ಲೋಕದಲ್ಲಿ ಒಮ್ಮೊಮ್ಮೆ ಯಶಸ್ಸು ಹೇಗೆ ಸ್ವೀಕರಿಸಬೇಕೆನ್ನುವುದೇ ಕೆಲವರಿಗೆ ಗೊತ್ತಾಗುವುದಿಲ್ಲ. ಜಾತಕದಲ್ಲಿ ರಾಜಯೋಗ ಇದ್ದರೂ ಕೂಡ ಇಂತಹದ್ದೊಂದು ಕರ್ಮಕ್ಕಾಗಿ ರಾಜಯೋಗ ಬರಬೇಕಿತ್ತಾ ಎಂದು ನಮಗೆ ಅನಿಸುವ ರೀತಿಯಲ್ಲಿ
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಗ್ರೀನ್ ಲ್ಯಾಂಡ್ ಮೇಲೆ ಇಟ್ಟಿರುವ ಗುರಿ, ಯುರೋಪ್ನೊಂದಿಗೆ ವ್ಯಾಪಾರ ಯುದ್ಧವನ್ನು ಹುಟ್ಟುಹಾಕುವಂತೆ ಮಾಡಿದೆ. ಇದೀಗ ಡಾಲರ್ ದುರ್ಬಲತೆಯಿಂದಾಗಿ ಬುಧವಾರ ಚಿನ್ನದ ಬೆಲೆ (Gold R
ಬಾಲಿವುಡ್ ಅಂಗಳದಲ್ಲಿ ಈಗ 'ರೇಸ್' ಸರಣಿಯದ್ದೇ ಸದ್ದು. ಸಸ್ಪೆನ್ಸ್, ಆಕ್ಷನ್ ಮತ್ತು ಟ್ವಿಸ್ಟ್ಗಳಿಗೆ ಹೆಸರಾದ ಈ ಸಿನಿಮಾ ಅಂದ್ರೆ ಅಭಿಮಾನಿಗಳಿಗೆ ಎಲ್ಲಿಲ್ಲದ ಕ್ರೇಜ್. ಈಗಾಗಲೇ ಮೂರು ಭಾಗಗಳು ಯಶಸ್ವಿಯಾಗಿ ತೆರೆಕಂಡಿವೆ. ಈಗ ನಾಲ
ಸೋಲು-ಗೆಲುವು ಒಂದೇ ನಾಣ್ಯದ ಎರಡು ಮುಖಗಳು. ಸೋತಾಗ ಕುಗ್ಗದೇ, ಗೆದ್ದಾಗ ಹಿಗ್ಗದೇ, ಎರಡನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವ ಇರಬೇಕು. ಆದರೆ ಕೆಲವರು ಸೋತ ನಂತರ ಹಗೆತನ ಬೆಳೆಸಿಕೊಂಡು ಮತ್ತು ಅದನ್ನು ಪೋಷಿಸಿಕೊಂಡು ಬರುತ್ತಾರೆ.
''ಕಿರಿಕ್ ಪಾರ್ಟಿ'' ಚಿತ್ರದ ನಂತರ ರಶ್ಮಿಕಾ ಮಂದಣ್ಣ ಬೆಳೆದು ನಿಂತ ರೀತಿ ಕಂಡು ಈ ಕ್ಷಣಕ್ಕೂ ಕನ್ನಡದ ಪ್ರೇಕ್ಷಕರಲ್ಲೊಂದು ಅಚ್ಚರಿಯಿದೆ. ಯಾಕೆಂದರೆ ಕನ್ನಡದ ಜೊತೆಯಲ್ಲಿ ತೆಲುಗು, ತಮಿಳು ಮತ್ತು ಹಿಂದಿಯಲ್ಲಿ ಮಿಂಚುವುದರ ಜೊತೆ

15 C