ಸಿನಿಮಾಗಳು ಬೇಗ ಓಟಿಟಿಗೆ ಬರುವ ಕಾರಣಕ್ಕೆ ಜನ ಚಿತ್ರಮಂದಿರಗಳಿಗೆ ಬರ್ತಿಲ್ಲ ಎನ್ನುವ ಆರೋಪ ಒಂದು ಕಡೆ. ಆದರೆ ಕೆಲವೊಮ್ಮೆ ಇದು ನಿಜ ಅನ್ನಿಸಿಬಿಡುತ್ತದೆ. ಚಿತ್ರಮಂದಿರಗಳಲ್ಲಿ ಗೆಲ್ಲದ ಸಿನಿಮಾಗಳು ಓಟಿಟಿಯಲ್ಲಿ ಭರ್ಜರಿ ರೆಸ
ಸೋಮವಾರ ಬರುತ್ತಿದ್ದಂತೆ ಚಿನ್ನ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದೆ. ವಾರದ ಆರಂಭದಲ್ಲೇ ಭಾರತದಲ್ಲಿ ಚಿನ್ನದ ಬೆಲೆ(Gold Rate India) ಭಾರೀ ಏರಿಕೆ ಕಂಡಿದೆ. ಇಂದೂ ಕೂಡಾ ಇಳಿಕೆಯಾಗಬಹುದು ಎಂದು ನಿರೀಕ್ಷೆಯಲ್ಲಿದ್ದವರಿಗೆ, ಕೊನೆಗೂ ನಿ
ದಶಕಗಳ ಹಿಂದೆ ಪೌರಾಣಿಕ ಹಾಗೂ ಐತಿಹಾಸಿಕ ಸಿನಿಮಾಗಳ ದರ್ಬಾರ್ ಜೋರಾಗಿತ್ತು. ಬಳಿಕ ಆಕ್ಷನ್ ಸಿನಿಮಾಗಳ ಟ್ರೆಂಡ್ ಹೆಚ್ಚಾಗಿದ್ದು ಗೊತ್ತೇಯಿದೆ. ಕಳೆದೊಂದು ದಶಕಗಳಲ್ಲಿ ಪೌರಾಣಿಕ, ಐತಿಹಾಸಿಕ ಚಿತ್ರಗಳ ಆರ್ಭಟ ಶುರುವಾಗಿದೆ. ಪ್ಯ
ಬಿಗ್ಬಾಸ್ ವಿನ್ನರ್ ಗಿಲ್ಲಿ ನಟನೆಯ ಒಂದೊಂದೇ ಸಿನಿಮಾ ಬಿಡುಗಡೆ ಆಗ್ತಿದೆ. ಬಿಗ್ಬಾಸ್ ಮನೆಯಲ್ಲಿ ಇದ್ದಾಗಲೇ 'ಡೆವಿಲ್' ಸಿನಿಮಾ ತೆರೆಗೆ ಬಂದಿತ್ತು. ಚಿತ್ರದಲ್ಲಿ ದರ್ಶನ್ ಜೊತೆ ಸಣ್ಣದೊಂದು ಪಾತ್ರದಲ್ಲಿ ಗಿಲ್ಲಿ ಮಿಂಚಿದ್ದ
ಸ್ಯಾಂಡಲ್ವುಡ್ನಲ್ಲಿ ಎಲ್ಲವೂ ಸರಿಯಾಗಿಲ್ಲ. ಒಂದು ಕಡೆ ಪ್ಯಾನ್ ಇಂಡಿಯಾ ಸಿನಿಮಾಗಳು ಸದ್ದು ಮಾಡುತ್ತಿದ್ದರೆ, ಇನ್ನೊಂದು ಕಡೆ ಸ್ಮಾಲ್ ಬಜೆಟ್ ಸಿನಿಮಾಗಳು ಬಾಕ್ಸಾಫೀಸ್ನಲ್ಲಿ ಗೆಲ್ಲುವುದಕ್ಕೆ ಪರದಾಡುತ್ತಿವೆ. ಈ ಮಧ್ಯೆ
ನಟ ಪ್ರಕಾಶ್ ರಾಜ್ ತಮ್ಮ ಅದ್ಭುತ ಪಾತ್ರಗಳ ಮೂಲಕ ಪ್ರೇಕ್ಷಕರನ್ನು ರಂಜಿಸುತ್ತಾ ಬರ್ತಿದ್ದಾರೆ. ಒಂದಕ್ಕಿಂತ ಒಂದು ವಿಭಿನ್ನ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಕನ್ನಡ, ತೆಲುಗು, ತಮಿಳು ಹೀಗೆ ಎಲ್ಲಾ ಭಾಷೆಗಳಲ್ಲಿ ಬಹುಬೇಡಿಕೆ
2020ರ ಜೂನ್ ನಲ್ಲಿ ಯಾರು ನಂಬಲು ಸಾಧ್ಯವಿಲ್ಲದಂತಾ ವಿಚಾರ ಬರಸಿಡಿಲಿನಂತೆ ಬಂದೆರಗಿತ್ತು. ಬದುಕಿ ಬಾಳಬೇಕಿದ್ದ ಚಿರು ಇನ್ನಿಲ್ಲ ಎಂಬ ಸುದ್ದಿ ಅದು. ಮೇಘನಾ ರಾಜ್ ಆಕ್ರಂದನ ಅವತ್ತು ಮುಗಿಲು ಮುಟ್ಟಿತ್ತು. ತುಂಬು ಗರ್ಭಿಣಿಯಾಗಿದ್
ಸ್ಯಾಂಡಲ್ವುಡ್ನ ಕಾಮಿಡಿ ಕಿಂಗ್, ನ್ಯಾಚುರಲ್ ಸ್ಟಾರ್ ಚಿಕ್ಕಣ್ಣ ನಾಯಕನಾಗಿ ಬಡ್ತಿ ಪಡೆದಿರೋದು ಹಳೆ ವಿಷಯ. ಚಿಕ್ಕಣ್ಣ ಹೀರೋ ಆಗಿಯೂ ಯಶಸ್ಸು ಕಂಡಿದ್ದಾರೆ. ಸೋಲೋ ಹೀರೋ ಆಗಿ ನಟಿಸಿದ್ದ 'ಉಪಾಧ್ಯಕ್ಷ' ಬಾಕ್ಸಾಫೀಸ್ನಲ್ಲಿ ಯಶ
ಹಣ ಎಂದರೆ ಹೆಣ ಕೂಡ ಬಾಯಿ ಬೀಡುವ ಕಾಲ ಇದು. ಈ ಕಾಲದಲ್ಲಿ ಹಣದ ಮುಂದೆ ಸಂಬಂಧಕ್ಕೆ ಬೆಲೆ ಇಲ್ಲ. ಪ್ರೀತಿ .. ನಂಬಿಕೆ.. ವಿಶ್ವಾಸ .. ಗೌರವ.. ಕೌಟುಂಬಿಕ ಮೌಲ್ಯಗಳಿಗಿಂತ ಈಗ ಬ್ಯಾಂಕ್ ಬ್ಯಾಲೆನ್ಸ್ ಮುಖ್ಯ. ರಕ್ತ ಸಂಬಂಧಕ್ಕಿಂತ ಆಸ್ತಿ-ಪಾಸ್
ಸಿನಿಮಾ ಇಂಡಸ್ಟ್ರೀ ಹೆಣ್ಣು ಮಕ್ಕಳಿಗೆ ಸುರಕ್ಷಿತವೇ? ಈ ಪ್ರಶ್ನೆಗೆ ಉತ್ತರ ಒಬ್ಬೊಬ್ಬರದ್ದು ಒಂದೊಂದು ಉತ್ತರ. ಒಬ್ಬೊಬ್ಬರಿಗೆ ಒಂದೊಂದು ಅನುಭವ ಆಗಿದೆ. ಮೀಟೂ ಅಭಿಯಾನ ಆರಂಭ ಆದಾಗ ನಟಿಯರು ಮುಂದು ಬಂದು ತಮಗಾದ ಲೈಂಗಿಕ ಕಿರುಕ
ಸಿನಿಮಾ ಲೋಕ ಅಂದ ಮೇಲೆ ಅಲ್ಲಿ ಬಣ್ಣದ ಮಾತುಗಳಿಗೆ ಕೊರತೆಯಿಲ್ಲ. ತೆರೆಯ ಮೇಲೆ ಕಾಣುವ ನಗು, ಸಂಭ್ರಮದ ಹಿಂದೆ ಹತ್ತಾರು ಗಾಳಿಸುದ್ದಿಗಳು ಹರಿದಾಡುತ್ತಲೇ ಇರುತ್ತವೆ. ಅದರಲ್ಲೂ ಸ್ಟಾರ್ ನಟರ ಮಕ್ಕಳ ವಿಷಯಕ್ಕೆ ಬಂದರೆ ಸಾಕು, ಸೋಷಿಯ
ಸಿನಿಮಾ ಅನ್ನುವುದು ಗ್ಯಾಂಬ್ಲಿಂಗ್ ಇದ್ದಂತೆ ಎಂದು ಕಾಲ ಕಾಲಕ್ಕೆ ಬರುವ ಕಾರಣ ಚಕ್ರವರ್ತಿಗಳು ಹೇಳ್ತಾನೇ ಬಂದಿದ್ದಾರೆ. ಆದರೂ.. ಇಲ್ಲಿ ಹೂಡಿಕೆ ಮಾಡಿದರೆ ಒಳ್ಳೇ ಲಾಭ ಮಾಡಬಹುದು ಎಂಬ ಲೆಕ್ಕಾಚಾರದಲ್ಲಿ ಅನೇಕರು ಬರುತ್ತಾರೆ. ಕ
ಕೇವಲ ಆಭರಣಗಳಿಗಾಗಿ ಮಾತ್ರವಲ್ಲ, ಆರ್ಥಿಕ ಹೂಡಿಕೆ, ಕೈಗಾರಿಕೆ, ವೈದ್ಯಕೀಯ ಮತ್ತು ಇಲೆಕ್ಟ್ರಾನಿಕ್ ಕ್ಷೇತ್ರಗಳಲ್ಲಿ ಕೂಡ ವ್ಯಾಪಕವಾಗಿ ಬಳಕೆಯಲ್ಲಿದೆ. ಇತಿಹಾಸದಲ್ಲಿ ಬೆಳ್ಳಿ ಹಣದ ರೂಪದಲ್ಲಿ ಸಾಮಾನ್ಯವಾಗಿ ಬಳಸಲ್ಪಟ್ಟಿದ್ದ
ಹೆಣ್ಣು, ಹೊನ್ನು, ಮಣ್ಣು.. ಈ ಮೂರನ್ನು ಮಾಯೆ ಎನ್ನುತ್ತಾರೆ ಕೆಲವರು. ಆದರೂ ಹೆಣ್ಣು, ಹೊನ್ನು, ಮಣ್ಣಿನ ಆಸೆ ಮಾತ್ರ ಕಡಿಮೆಯಾಗಿಲ್ಲ. ಕೇವಲ ಸಾಮಾನ್ಯ ಮನುಷ್ಯನಲ್ಲಿ ಮಾತ್ರವಲ್ಲ ಕೀರ್ತಿಯ ಶಿಖರಕ್ಕೇರಿದರೂ ಕೂಡ ಹಲವರಲ್ಲಿ ಈ ಆಸೆ ಇ
ಚಿನ್ನವು ಶತಮಾನಗಳಿಂದ ಭದ್ರತೆ ಮತ್ತು ಸಂಪತ್ತು ಪ್ರತೀಕವಾಗಿದೆ. ಇಂದಿನ ವರದಿ ಆರ್ಥಿಕ ಚಿಂತನದ ದೃಷ್ಟಿಯಿಂದ ಬಹುಮುಖ್ಯವಾಗಿದೆ, ಏಕೆಂದರೆ ಹೂಡಿಕೆದಾರರು, ಆಭರಣ ನಿರ್ಮಾಪಕರು ಮತ್ತು ವ್ಯಾಪಾರಿಗಳು ಎಲ್ಲರೂ ಚಿನ್ನದ ಬೆಲೆಗಳ
ಚಿತ್ರರಂಗದಲ್ಲೀಗ ನೂರಾರು ಕೋಟಿ ಕೋಟಿ ಲೆಕ್ಕಾಚಾರ ಶುರುವಾಗಿದೆ. 1000 ಕೋಟಿ, 2000 ಕೋಟಿ ರೂ. ಕಲೆಕ್ಷನ್ ಟಾರ್ಗೆಟ್ ಮಾಡಿ ಪ್ಯಾನ್ ಇಂಡಿಯಾ ಸಿನಿಮಾಗಳನ್ನು ನಿರ್ಮಾಣ ಮಾಡುತ್ತಿದ್ದಾರೆ. ಆದರೆ ರಿಸ್ಕ್ ಕೂಡ ಜಾಸ್ತಿ ಇದೆ. ಸಾವಿರಾರು ಕೋ
'ಹಯಗ್ರೀವ' ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಧನ್ವೀರ್ ಹೀರೊ ಆಗಿ ನಟಿಸಿರುವ 5ನೇ ಸಿನಿಮಾ ಇದು. ಇತ್ತೀಚೆಗೆ ಚಾಮರಾಜನಗರದಲ್ಲಿ ಚಿತ್ರದ ಸಾಂಗ್ ರಿಲೀಸ್ ಆಗಿತ್ತು. ಈ ವೇಳೆ ವೇದಿಕೆಯಲ್ಲಿ ನಿಂತು ದರ್ಶನ್ ಫೋಟೊ ಹಿಡಿದು ಧನ್ವ
ಯಶ್ ನಟನೆಯ 'ಟಾಕ್ಸಿಕ್' ಸಿನಿಮಾ ಬಿಡುಗಡೆ ಕೆಲಸಗಳು ಆರಂಭವಾಗಿದೆ. ಶೀಘ್ರದಲ್ಲೇ ಸಿನಿಮಾ ಪ್ರಮೋಷನ್ ಶುರುವಾಗಲಿದೆ. ಆಂಧ್ರ, ತೆಲಂಗಾಣ ಡಿಸ್ಟ್ರಿಬ್ಯೂಷನ್ ರೈಟ್ಸ್ ದಾಖಲೆ ಬೆಲೆಗೆ ಮಾರಾಟವಾಗಿದೆ. ದಿಲ್ ರಾಜು 120 ಕೋಟಿ ರೂ.ಗೂ ರೈಟ
ಅರ್ಜುನ್ ಸರ್ಜಾ ನಿರ್ಮಿಸಿ ನಿರ್ದೇಶನ ಮಾಡಿರುವ 'ಸೀತಾ ಪಯಣ' ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಮಗಳು ಐಶ್ವರ್ಯಗಾಗಿ ಆಕ್ಷನ್ ಕಿಂಗ್ ಸಿನಿಮಾಗಳನ್ನು ಮಾಡ್ತಿದ್ದಾರೆ. ಈ ಚಿತ್ರದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಅಣ್ಣನ ಮಗ ನಿರಂಜ
ಇತ್ತೀಚೆಗೆ ಸಿಸಿಎಲ್ ಪಂದ್ಯದ ವೇಳೆ ಕಿಚ್ಚ ಸುದೀಪ್ ಬಳಸಿದ್ದ ಅವಾಚ್ಯ ಪದ ವೈರಲ್ ಆಗಿ ಚರ್ಚೆ ಹುಟ್ಟುಹಾಕಿತ್ತು. ಬಿಗ್ಬಾಸ್ ಮನೆಯಲ್ಲಿ ಬಳಸು ಪದಗಳ ಬಗ್ಗೆ ಸುದೀಪ್ ಕ್ಲಾಸ್ ತಗೋತ್ತಾರೆ. ಮೈದಾನದಲ್ಲಿ ಅವರು ಹೀಗೆ ಮಾತನಾಡಬಹುದ
''ಅದೃಷ್ಟ'' ಅನ್ನೋದು ಅಷ್ಟು ಸುಲಭವಾಗಿ ಯಾರ ಸ್ವತ್ತು ಆಗಲ್ಲ. ರಾತ್ರೋರಾತ್ರಿ ''ಆರಕ್ಕೇರಿದವರು'' ಮಾರನೇ ದಿನವೇ ''ಮೂರಕ್ಕಿಳಿದು'' ಬಿಡುತ್ತಾರೆ. ''ಲಕ್'' ಅನ್ನುವ ''ಕಿಕ್'' ಅಷ್ಟು ಸುಲಭಕ್ಕೆ ಯಾರಿಗೂ ಹತ್ತಲ್ಲ. ಕಿಕ್ಕೇರಿದರೆ ಸುಲಭವಾ
ಬಣ್ಣದ ಲೋಕದಲ್ಲಿ ಸುದ್ದಿಗಳು ಹೇಗೆ ಹುಟ್ಟಿಕೊಳ್ಳುತ್ತವೆ ಅನ್ನೋದನ್ನೇ ಊಹಿಸಲು ಸಾಧ್ಯವಿಲ್ಲ. ಅದರಲ್ಲೂ ಸ್ಟಾರ್ ನಟ-ನಟಿಯರು ಒಂದೇ ಸಿನಿಮಾದಲ್ಲಿ ನಟಿಸಿ ಹಿಟ್ ಕೊಟ್ಟರೆ ಸಾಕು, ಅವರಿಬ್ಬರ ಕೆಮಿಸ್ಟ್ರಿ ವರ್ಕ್ ಆಯ್ತು ಅಂತಲೇ
ಚಿಕ್ಕ ಪುಟ್ಟ ಕನಸುಗಳು ನನಸು ಆದಾಗ ಸಿಕ್ಕಾಪಟ್ಟೆ ಖುಷಿಯಾಗುತ್ತೆ. ಅಂತದ್ದರಲ್ಲಿ ಕಂಡಿದ್ದ ಬಹುದೊಡ್ಡ ಕನಸು ಒಂದು ನನಸಾದಾಗ ಆಗುವ ಸಂಭ್ರಮವನ್ನ ಪದಗಳಲ್ಲಿ ಹಿಡಿದಿಡುವುದು ಅಸಾಧ್ಯ. ಕನ್ನಡ ಚಿತ್ರರಂಗದ ಕಂಚಿನ ಕಂಠದ ನಾಯಕ ವಸ
ತೆಲುಗು ನಟಿ ಸುರೇಖಾ ವಾಣಿ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟೀವ್ ಆಗಿದ್ದಾರೆ. ಮಗಳು ಸುಪ್ರೀತಾ ಜೊತೆ ಸೇರಿ ರೀಲ್ಸ್ ಮಾಡುತ್ತಾ ಗಮನ ಸೆಳೆಯುತ್ತಾರೆ. ಸುರೇಖಾ ವಾಣಿ ಅವರ ಪತಿ ಸುರೇಶ್ ತೇಜಾ ದೀರ್ಘಕಾಲದ ಅನಾರೋಗ್ಯದಿಂದ 7 ವರ್ಷ
ಬಲ್ಗೇರಿಯಾ ಮೂಲದ ಬಾಬಾ ವಂಗಾ (Baba Vanga) ಸದಾ ಒಂದಲ್ಲೊಂದು ಭವಿಷ್ಯವಾಣಿಗಳಿಂದ ಸುದ್ದಿಯಲ್ಲಿರುತ್ತಾರೆ. ಚಿಕ್ಕವಯಸ್ಸಿನಲ್ಲೇ ಕಣ್ಣಿನ ದೃಷ್ಟಿ ಕಳೆದುಕೊಂಡಿದ್ದ ಬಾಬಾ ವಂಗಾ, ಭವಿಷ್ಯ ನುಡಿಯುವುದರಲ್ಲಿ ಭಾರೀ ಜನಪ್ರಿಯತೆ ಹೊಂದಿ
ಮಾತು ಬೆಳ್ಳಿ ಮೌನ ಬಂಗಾರ ಎಂಬ ಮಾತು ಶತಶತಮಾನಗಳಿಂದ ಚಾಲನೆಯಲ್ಲಿದೆ. ಈ ಮಾತಿಗೆ ವಿವಿಧ ಕಾಲಗಳಲ್ಲಿ ವಿವಿಧ ವಿವರಣೆಗಳನ್ನು ಕೂಡ ನೀಡಲಾಗಿದೆ. ಮಾತಿನಲ್ಲಿಯೇ ಕಾಲಹರಣ ಮಾಡುವರಿಗಾಗಿಯೇ ಈ ಮಾತನ್ನು ಹೇಳಲಾಗಿದೆಯಾ ಗೊತ್ತಿಲ್ಲ. ಇ
ಚಿನ್ನ, ಬೆಳ್ಳಿ ಪ್ರಿಯರಿಗೆ (Gold-Silver) ಬಿಗ್ ಶಾಕ್ ಎದುರಾಗಿದೆ. ಈ ವಾರವಿಡೀ ಚಿನ್ನದ ಬೆಲೆ ಬಹುತೇಕ ಇಳಿಕೆ ಕಂಡಿತ್ತು. ಅದೇ ನಿರೀಕ್ಷೆ ಗ್ರಾಹಕರಲ್ಲಿ ಶನಿವಾರವೂ ಇತ್ತು. ಆದ್ರೆ ಇದೀಗ ಚಿನ್ನದ ಬೆಲೆ ದಿಢೀರ್ ಏರಿಕೆಯಾಗಿದೆ. ಭಾರತ
ಚಿತ್ರರಂಗದ ಇತಿಹಾಸದಲ್ಲೇ ಹೊಸ ದಾಖಲೆ: ತೆರೆಗೆ ಬರುವ ಮೊದಲೇ ಬರೋಬ್ಬರಿ 245 ಕೋಟಿ ಬಾಚಿದ ಬಿಗ್ ಬಜೆಟ್ ಸಿನಿಮಾ... ಬಣ್ಣದ ಲೋಕದಲ್ಲಿ ಯಾವಾಗ ಏನು ಬೇಕಾದರೂ ಆಗಬಹುದು. ಇಲ್ಲಿ ಒಂದು ಸಿನಿಮಾ ಹಿಟ್ ಆದರೆ ಸಾಕು, ಆ ನಟನ ಮಾರ್ಕೆಟ್ ಎಲ್ಲಿ
ಇತ್ತೀಚೆಗೆ ಆರ್ಎಸ್ಎಸ್ ಬಗ್ಗೆ ಬಹಳ ಚರ್ಚೆ ನಡೀತಿದೆ. ಇತ್ತೀಚೆಗೆ ಸದನದಲ್ಲಿ ಅರಸೀಕೆರೆ ಕಾಂಗ್ರೆಸ್ ಶಾಸಕ ಕೆ. ಎಂ ಶಿವಲಿಂಗೇಗೌಡ ಸಂಘ ಪರಿವಾರದ ಹೆಸರು ಹೇಳಿ ಬಿಜೆಪಿ ನಾಯಕರ ವಿರುದ್ಧ ಕಿಡಿ ಕಾರಿದ್ದರು. ಕಾಂಗ್ರೆಸ್ ಹಿರಿ

23 C