ಮೆಗಾಸ್ಟಾರ್ ಚಿರಂಜೀವಿ ಸಿನಿಮಾ 'ಮನ ಶಂಕರ ವರ ಪ್ರಸಾದ ಗಾರು'ಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಬಾಕ್ಸಾಫೀಸ್ನಲ್ಲಿ ಈ ಸಿನಿಮಾ ಈಗಾಗಲೇ ವಿಶ್ವದಾದ್ಯಂತ ₹100 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದೆಯೆಂದು ವರದಿಯಾಗಿದೆ. ಸಂಕ್ರಾಂತ
ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿ ಸಿನಿಮಾ 'ಮನ ಶಂಕರ ವರಪ್ರಸಾದ ಗಾರು' ರಿಲೀಸ್ ಆಗಿದೆ. ಸಂಕ್ರಾಂತಿ ಹಬ್ಬಕ್ಕಾಗಿಯೇ ಬಿಡುಗಡೆಯಾಗಿರುವ ಈ ಸಿನಿಮಾ ಬಾಕ್ಸಾಫೀಸ್ನಲ್ಲಿ ದೊಡ್ಡ ಮಟ್ಟಕ್ಕೆ ಸದ್ದು ಮಾಡುತ್ತಿದೆ. ಇದರೊಂದಿಗೆ ರಿ
ಜೀವನದಲ್ಲಿ ನಿರಾಸೆಯನ್ನು ಹೊಂದಿ, ಕೆಲವರು ದುಶ್ಚಟಗಳಿಗೆ ಬಲಿಯಾಗುತ್ತಾರೆ. ಇನ್ನು ಕೆಲವರು ನಂಬಿ ಬಂದವರ ರಕ್ಷಣೆಯನ್ನು ನೆನೆಯದೆ ಲೌಕಿಕ ಬದುಕನ್ನು ತೊರೆಯುವ ಪ್ರಯತ್ನ ಮಾಡುತ್ತಾರೆ. ಕತ್ತಲು-ಬೆಳಕು ಎಂಬ ಜೋಡೆತ್ತುಗಳನ್ನು
ದಳಪತಿ ವಿಜಯ್ ನಟನೆಯ ಕೊನೆಯ ಸಿನಿಮಾ 'ಜನ ನಾಯಗನ್' ಇದೇ ಜನವರಿ 9ರಂದು ರಿಲೀಸ್ ಆಗಬೇಕಿತ್ತು. ಅದಕ್ಕೆ ಬೇಕಾಗಿರೋ ತಯಾರಿ ಹಾಗೂ ಪ್ರಚಾರವನ್ನು ಮಾಡಿಕೊಂಡಿತ್ತು. ಮಲೇಷ್ಯಾಗೆ ಹೋಗಿ ಸಿನಿಮಾದ ಆಡಿಯೋ ಲಾಂಚ್ ಕೂಡ ಮಾಡಿ ಬಂದಿದ್ದರು. ಆ
ಇತ್ತೀಚೆಗೆ ಕಾರ್ತಿಕ್ ಆರ್ಯನ್ ಡೇಟಿಂಗ್ ವಿಚಾರ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಕೆಲವು ದಿನಗಳ ಹಿಂದಷ್ಟೇ ಕಾರ್ತಿಕ್ ಆರ್ಯನ್ ಹಾಗೂ ಶ್ರೀಲೀಲಾ ಇಬ್ಬರೂ ಡೇಟಿಂಗ್ ಮಾಡುತ್ತಿರೋ ಸುದ್ದಿ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಇ
ನಿಜಾ ... ಸಿನಿಮಾ ಕಲಾವಿದರೆಂದಮೇಲೆ ಅವರ ಸುತ್ತ ಬಣ್ಣ ಬಣ್ಣದ ಸುದ್ದಿಗಳು ರೆಕ್ಕೆ ಪುಕ್ಕಗಳ ಸಮೇತ ಸುಳಿದಾಡುವುದು ಸಹಜ. ಹಾಗಂತ ಅದರ ಬಗ್ಗೆ ಮಾತಾಡುತ್ತಾ ಕೂತರೆ ಕೆಲಸದ ಕಡೆ ಗಮನ ಕೊಡಲು ಸಾಧ್ಯವೇ ಆಗುವುದಿಲ್ಲ. ಇದನ್ನ ಮನಗಂಡೇ ತಮ
ಚಿತ್ರರಂಗದಲ್ಲಿ ಹಲವರಿಗೆ ಪ್ಯಾನ್ ಇಂಡಿಯಾ ಎಂಬ ಅಮಲೇರಿದೆ. ಆ ಭಾಷೆ.. ಈ ಭಾಷೆ ಅಂತಲ್ಲ. ದಕ್ಷಿಣ ಭಾರತದಲ್ಲಿ ಹಲವರು ಈ ಪ್ಯಾನ್ ಇಂಡಿಯಾ ಎಂಬ ಭ್ರಮೆಯ ಬೆನ್ನ ಹಿಂದೆ ಬಿದ್ದಿದ್ದಾರೆ. ಆದರೆ, ವಾಸ್ತವದಲ್ಲಿ ಈ ಪ್ಯಾನ್ ಇಂಡಿಯಾ ಎಂಬ ಪ
'ಕೆಜಿಎಫ್ 2' ಅಂತಹ ಮೆಗಾ ಬ್ಲಾಕ್ಬಸ್ಟರ್ ಬಳಿಕ ರಿಲೀಸ್ ಆಗುತ್ತಿರುವ ಯಶ್ ನಟನೆಯ ಸಿನಿಮಾ 'ಟಾಕ್ಸಿಕ್'. ಯಶ್ ಬರ್ತ್ಡೇ ವರೆಗೂ ಚಿಕ್ಕದೊಂದು ತುಣುಕು ಬಿಟ್ಟರೆ, ಸಿನಿಮಾದ ರಹಸ್ಯವನ್ನು ಬಿಟ್ಟುಕೊಟ್ಟಿರಲೇ ಇಲ್ಲ. ಆದ್ರೀಗ ಎಲ್ಲ
ಕನ್ನಡ ಚಿತ್ರರಂಗದ ಬಾಕ್ಸ್ ಆಫೀಸ್ ಸುಲ್ತಾನ್ ಎಂದೇ ಖ್ಯಾತರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಕ್ರೇಜ್ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ದರ್ಶನ್ ಅವರಿಗೆ ಇರುವ ಅಭಿಮಾನಿ ಬಳಗ ಅಸಾಮಾನ್ಯವಾದದ್ದು. ಈ ಅಭಿಮಾನಿಗಳು ಸಾಮಾಜ
ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿ ಕಮ್ಬ್ಯಾಕ್ ಮಾಡಿದ್ದಾರೆ. ಒಂದಿಷ್ಟು ಸೋಲುಗಳ ಬಳಿಕ ಚಿರಂಜೀವಿ ನಟಿಸಿದ 'ಮನ ಶಂಕರ ವರಪ್ರಸಾದ್ ಗಾರು' ಸಿನಿಮಾಗೆ ಪಾಸಿಟಿವ್ ರೆಸ್ಪಾನ್ಸ್ ಸಿಕ್ಕಿದೆ. ಮೆಗಾಸ್ಟಾರ್ ಲುಕ್, ಖದರ್ ಅನ್ನಂತೂ ಅ
''ಕೆಜಿಎಫ್'' ಚಿತ್ರದ ಮೂಲಕ ಭಾರತದೆಲ್ಲೆಡೆ ತನ್ನ ಹೆಸರಿನ ಧ್ವಜ ಹಾರಿಸಿದ ಯಶ್ ಸದ್ಯ ವಿಶ್ವದ ಮೇಲೆ ಕಣ್ಣಿಟ್ಟಿದ್ದಾರೆ. ಕನ್ನಡ ಚಿತ್ರರಂಗದತ್ತ ಜಗತ್ತೇ ಈ ಬಾರಿ ತಿರುಗಿ ನೋಡಬೇಕೆಂಬ ಆಶಯದೊಂದಿಗೆ ''ಟಾಕ್ಸಿಕ್ ''ಚಿತ್ರವನ್ನು ಮಾಡ
ಪ್ರೀತಿ ಅಂದರೆ ಅದು ನಾಟಕವೂ ಅಲ್ಲ. ಆಟಿಕೆಯೂ ಅಲ್ಲ. ಈ ಪ್ರೀತಿ ಯಾರ ಮೇಲೆ ಯಾವಾಗ ಬೇಕಾದರೂ ಹೇಗೆ ಬೇಕಾದರೂ ಆಗಬಹುದು. ಎಲ್ಲರೂ ತನ್ನ ಕೈಹಿಡಿಯುವ ಸಂಗಾತಿ ಹೀಗಿರಬೇಕು. ಹಾಗಿರಬೇಕು ಎಂದು ಕನಸಿನ ಮೂಟೆಯನ್ನೇ ಹೊತ್ತು ಸಾಗುತ್ತಾರೆ.
ಕಲರ್ಸ್ ಕನ್ನಡ ವಾಹಿನಿಯ ಜನಪ್ರಿಯ ಧಾರಾವಾಹಿಗಳಲ್ಲಿ 'ಭಾಗ್ಯಲಕ್ಷ್ಮಿ' ಅಗ್ರಸ್ಥಾನದಲ್ಲಿದೆ. ಪ್ರತಿಯೊಬ್ಬ ಗೃಹಿಣಿಯ ನೋವು-ನಲಿವುಗಳನ್ನು ಈ ಸೀರಿಯಲ್ ಪ್ರತಿಬಿಂಬಿಸುತ್ತಿದೆ. ದಿನಕ್ಕೊಂದು ತಿರುವು ಪಡೆಯುತ್ತಿರುವ ಈ ಕಥೆಯಲ
ಮೆಗಾಸ್ಟಾರ್ ಚಿರಂಜೀವಿ ನಟನೆಯ 'ಮನ ಶಂಕರ ವರಪ್ರಸಾದ ಗಾರು' ಸಿನಿಮಾ ರಿಲೀಸ್ ಆಗಿದೆ. ಮೊದಲ ದಿನವೇ ಈ ಸಿನಿಮಾಗೆ ಅದ್ಭುತ ರೆಸ್ಪಾನ್ಸ್ ಸಿಕ್ಕು ಮುನ್ನುತ್ತಿದೆ. ಚಿರಂಜೀವಿ ಯಂಗ್ ಅಂಡ್ ಎನರ್ಜೆಟಿಕ್ ಲುಕ್ ಅವರ ಅಭಿಮಾನಿಗಳಿಗೆ ಕಿ
ಯಶ್ ನಟನೆಯ 'ಟಾಕ್ಸಿಕ್' ಟೀಸರ್ ಬಗ್ಗೆ ಪರ ವಿರೋಧ ಚರ್ಚೆ ಶುರುವಾಗಿದೆ. ಹಸಿಬಿಸಿ ದೃಶ್ಯದ ಬಗ್ಗೆ ಭಾರೀ ಟೀಕೆ ಶುರುವಾಗಿದೆ. ಅದನ್ನು ತೆಗೆದು ಹಾಕಬೇಕು ಎಂದು AAP ಪಕ್ಷದಿಂದ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ. ಆದರೆ ಯಶ್ ಅಭಿಮಾನಿ
ಬಾಲಿವುಡ್ ಸಿನಿಮಾ ಅಂದಾಕ್ಷಣ ಅಲ್ಲಿ ಬಣ್ಣ ಬಣ್ಣದ ಕನಸುಗಳಿರುತ್ತವೆ. ಪ್ರೀತಿ, ಪ್ರೇಮ ಮತ್ತು ಹಾಡುಗಳ ಅಬ್ಬರವಿರುತ್ತದೆ. ಆದರೆ ಕೆಲವು ಸಿನಿಮಾಗಳು ಮಾತ್ರ ಸಮಾಜದ ಕಹಿ ಸತ್ಯವನ್ನು ಕಣ್ಣಿಗೆ ಕಟ್ಟುವಂತೆ ತೋರಿಸುತ್ತವೆ. ಅಂತಹ
ನಟ ಯಶ್ ಇತ್ತೀಚೆಗೆ 40ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಅದೇ ಸಂಭ್ರಮದಲ್ಲಿ 'ಟಾಕ್ಸಿಕ್' ಚಿತ್ರದ ಟೀಸರ್ ಬಂದು ಹಿಟ್ ಆಗಿದೆ. ಅಭಿಮಾನಿಗಳು, ಸೆಲೆಬ್ರೆಟಿಗಳು, ಆಪ್ತರು ರಾಕಿಂಗ್ ಸ್ಟಾರ್ಗೆ ಸೋಶಿಯಲ್ ಮೀಡಿಯಾದಲ್ಲಿ
ಕಲರ್ಸ್ ಕನ್ನಡ ಬಿಗ್ಬಾಸ್ ಸೀಸನ್-12ರ ಅಂತಿಮ ಘಟ್ಟ ಬಂತು ತಲುಪಿದೆ. ಫಿನಾಲೆ ವಾರದಲ್ಲಿ ದೊಡ್ಮನೆ ರಂಗೇರಿದೆ. ಸ್ಪರ್ಧೀಗಳು ವೋಟ್ ಮಾಡುವಂತೆ ವೀಕ್ಷಕರಲ್ಲಿ ಮನವಿ ಮಾಡುತ್ತಿದ್ದಾರೆ. ಇನ್ನು ಸ್ಪರ್ಧಿಗಳು ಬಿಗ್ಬಾಸ್ ಮುಂದೆ ಬೇ
ಹಾಲಿವುಡ್ ಸಿನಿಮಾ ರೇಂಜಿಗೆ 'ಟಾಕ್ಸಿಕ್' ಸಿನಿಮಾ ಮೂಡಿ ಬರ್ತಿದೆ. ಟೀಕೆ ಏನೇ ಇದ್ರೂ ಟೀಸರ್ ಸೂಪರ್ ಹಿಟ್ ಆಗಿದೆ. ಕೋಟಿ ಕೋಟಿ ವೀವ್ಸ್ ಪಡೆದು ಸದ್ದು ಮಾಡ್ತಿದೆ. ಪ್ರತಿ ಫ್ರೇಮ್ ಕಣ್ಣಿಗೆ ಹಬ್ಬ. ಲೊಕೇಶನ್, ಕ್ಯಾಮರಾ ವರ್ಕ್, ಗ್ರಾಫ
ಸಿನಿ ಪ್ರಿಯರಿಗೆ ಪ್ರತಿ ವಾರ ಹೊಸ ಹೊಸ ಸಿನಿಮಾಗಳು ರಿಲೀಸ್ ಆಗುತ್ತಿರಬೇಕು. ಅದು ಥಿಯೇಟರ್ನಲ್ಲಿ ಆದರೂ ಸರಿ, ಓಟಿಟಿ ಪ್ಲಾಟ್ಫಾರ್ಮ್ಗಳಲ್ಲಿ ಆದರೂ ಸರಿ. ಅವರಿಗೆ ಒಂದೊಳ್ಳೆ ಮನರಂಜನೆಯನ್ನು ನೀಡುವ ಕಂಟೆಂಟ್ ಬೇಕು. ಹೀಗಾಗಿ
ಟಾಲಿವುಡ್ನ ಮೆಗಾಸ್ಟಾರ್ ಚಿರಂಜೀವಿ ಸಂಕ್ರಾಂತಿ ಸಮರಕ್ಕೆ ಇಳಿದಿದ್ದಾರೆ. ತೆಲುಗು ರಾಜ್ಯಗಳಲ್ಲಿ ಸಂಕ್ರಾಂತಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತೆ. ಈ ವೇಳೆ ಸೂಪರ್ಸ್ಟಾರ್ ಸಿನಿಮಾಗಳು ರಿಲೀಸ್ ಆಗುವುದಕ್ಕೆ ತುದಿ
ಕುಣಿಗಲ್ ನಗರದ ಇತಿಹಾಸದಲ್ಲೇ ಮೊಟ್ಡ ಮೊದಲ ಬಾರಿಗೆ ಬಿ.ಕೆ.ಬಿ.ಎಂ.ಎಸ್. ಮೈದಾನದಲ್ಲಿ ನೆರೆದಿದ್ದ 35 ಸಾವಿರ ಜನರ ಸಮ್ಮುಖದಲ್ಲಿ 'ಕುಣಿಗಲ್ ಉತ್ಸವ'ದ ಕೊನೇ ದಿನದ ಕಾರ್ಯಕ್ರಮ ನಡೆಯಿತು. ಸಿನಿಮಾ ಸೆಟ್ ವೈಭವವನ್ನೇ ಮೀರಿಸುವಂತೆ ಹಾಕ
ದಕ್ಷಿಣ ಭಾರತದ ಲೇಡಿ ಸೂಪರ್ಸ್ಟಾರ್ ನಯನತಾರಾ ಸಂಭಾವನೆ ಪಡೆಯುವುದರಲ್ಲಿ ಮುಂಚೂಣಿಯಲ್ಲಿದ್ದಾರೆ. ಭಾರತದ ಜನಪ್ರಿಯ ಸ್ಟಾರ್ಗಳೊಂದಿಗೆ ನಟಿಸುವುದಷ್ಟೇ ಅಲ್ಲದೆ, ನಾಯಕಿ ಪ್ರಧಾನ ಸಿನಿಮಾಗಳಲ್ಲೂ ನಟಿಸಿದ್ದಾರೆ. ಈ ಮೂಲಕ ತಮ್
ಪ್ರತಿ ವರ್ಷ ಭಾರತೀಯ ಚಿತ್ರರಂಗದಿಂದ ಸ್ಟಾರ್ಗಳ ಮಕ್ಕಳು ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಾರೆ. 2026 ಕೂಡ ಕೆಲ ತಾರೆಯರ ಮಕ್ಕಳು ಚಿತ್ರರಂಗಕ್ಕೆ ಗ್ರ್ಯಾಂಡ್ ಎಂಟ್ರಿ ಕೊಡುವುದಕ್ಕೆ ಸಜ್ಜಾಗಿದ್ದಾರೆ. ಇನ್ನು ಕೆಲ ತಾರೆಯರ ಮಕ್
ಕಾಲ ಎಷ್ಟೇ ಬದಲಾದರೂ.. ಹಲವಾರು ಕ್ಷೇತ್ರಗಳಲ್ಲಿ ಮಹಿಳೆಯರು ಮುಂದೆ ಬಂದಿದ್ದರೂ.. ಇವತ್ತು ಕೂಡ ಮಹಿಳೆಯ ವ್ಯಕ್ತಿತ್ವವನ್ನು ಆಕೆಯ ಹಾಕಿಕೊಳ್ಳುವ ಬಟ್ಟೆಯಿಂದ ಹಲವರು ನಿರ್ಧಾರ ಮಾಡುತ್ತಾರೆ. ತುಂಡು ಉಡುಗೆ ನಮ್ಮದಲ್ಲ. ಬದಲಿಗೆ ವ
ನಾಲ್ಕು ಗೋಡೆಗಳ ನಡುವೆ ಕುಳಿತುಕೊಂಡು ರಾಜಕೀಯ ಮಾಡುವವರು ತುಂಬಾ ಜನ ಇದ್ದಾರೆ. ಜನರ ಜೊತೆ ಬೆರೆಯದೇ ತಮ್ಮ ನಿಲುವು-ನಿರ್ಧಾರವನ್ನು ಜನ ಸಾಮಾನ್ಯರ ಮೇಲೆ ಹೇರುವ ಪ್ರಯತ್ನ ಮಾಡುತ್ತಾರೆ. ಸಾಮಾನ್ಯ ಜನರ ನೋವು-ಕಷ್ಟ-ಬವಣೆ ಹಲವು ರಾಜ
ಮಾಜಿ ಬಿಗ್ ಬಾಸ್ ಸ್ಪರ್ಧಿ ಹಾಗೂ ಸಂಖ್ಯಾಶಾಸ್ತ್ರಜ್ಞ ಆರ್ಯವರ್ಧನ್ ಗುರೂಜಿ ಮತ್ತೆ ಸುದ್ದಿಯಲ್ಲಿದ್ದಾರೆ. ಇತ್ತೀಚೆಗೆ ಯೂಟ್ಯೂಬ್ ಚಾನೆಲ್ಗಳಲ್ಲಿ ಕಾಣಿಸಿಕೊಳ್ಳುತ್ತಿದ್ದು, ಸೆಲೆಬ್ರೆಟಿಗಳ ಭವಿಷ್ಯ ನುಡಿಯುತ್ತಿದ್ದಾರ
ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬದ ಸಂಭ್ರಮದಲ್ಲಿ ಬಿಡುಗಡೆಯಾಗಿದ್ದ 'ಟಾಕ್ಸಿಕ್' ಚಿತ್ರದ ಟೀಸರ್ ಭಾರೀ ವೈರಲ್ ಆಗ್ತಿದೆ. ಅದರಲ್ಲಿರುವ ಅಶ್ಲೀಲ ದೃಶ್ಯದ ಬಗ್ಗೆ ಪರ ವಿರೋಧ ಚರ್ಚೆ ನಡೀತಿದೆ. ವಕೀಲರೊಬ್ಬರು ಈ ಬಗ್ಗೆ ಅಸಮಾಧಾನ
''ಬಿಗ್ ಬ್ರದರ್'' ಎಂಬ ವಿದೇಶಿ ಮೂಲದ ಶೋದ ಯಥಾವತ್ತು ನಕಲು ''ಬಿಗ್ ಬಾಸ್''. ಒಂದೂವರೆ ಡಜನ್ ವ್ಯಕ್ತಿಗಳನ್ನು ಮನೆಯಲ್ಲಿ ಗುಡ್ಡೆ ಹಾಕಿ ವಾರಪೂರ್ತಿ ಅವರ ನಡುವೆ ದ್ವೇಷ- ಅಸೂಯೆಯ ಕಿಚ್ಚು ಹತ್ತಿಸುವ ಈ ಕಾರ್ಯಕ್ರಮ 2006ರಲ್ಲಿ ಭಾರತದಲ್ಲ
ಮಾತು ಆಡಿದ್ರೆ ಹೋಯ್ತು, ಮುತ್ತು ಒಡೆದರೆ ಹೋಯ್ತು.. ಅದರಲ್ಲೂ ಸಿನಿಮಾ ತಾರೆಯರು ಮಾತನಾಡುವಾಗ ಎಚ್ಚರವಾಗಿರಬೇಕು. ಹಿಂದು ಮುಂದು ಗೊತ್ತಿಲ್ಲದೇ ಮಾತನಾಡಿ ಬಳಿಕ ಪೇಚಿಗೆ ಸಿಲುಕುತ್ತಾರೆ. ಸೋಶಿಯಲ್ ಮೀಡಿಯಾ ಜಮಾನದಲ್ಲಿ ಸೆಲೆಬ್ರ
ಟಾಲಿವುಡ್ನಲ್ಲಿ ಬ್ಯಾಕ್ ಟು ಬ್ಯಾಕ್ ಹಿಟ್ ಸಿನಿಮಾಗಳನ್ನು ನೀಡುತ್ತಾ ಬಂದಿರೋ ನಿರ್ದೇಶಕ ಅನಿಲ್ ರವಿಪುಡಿ ಮತ್ತೊಂದು ಸಿನಿಮಾ ರಿಲೀಸ್ ಆಗಿದೆ. 'ಮನ ಶಂಕರ ವರಪ್ರಸಾದ್ ಗಾರು' ಸಿನಿಮಾದಲ್ಲಿ ಮೆಗಾಸ್ಟಾರ್ ಚಿರಂಜೀವಿ, ಸೌತ್ ಲೇ
ಬದುಕಿನಲ್ಲಿ ಯಾವತ್ತು ಅತಿಯಾದ ನಂಬಿಕೆ.. ಪ್ರೀತಿ.. ವಿಶ್ವಾಸ ಒಳ್ಳೆಯದಲ್ಲ. ಯಾಕೆಂದರೆ ಅತಿಯಾದ ನಂಬಿಕೆ ಮತ್ತು ಪ್ರೀತಿ ಕೆಲ ಒಮ್ಮೆ ಅಪಾರವಾದ ನೋವು ಕೊಡುತ್ತೆ. ಅತಿ ಎನ್ನುವುದೇ ಕೆಲ ಒಮ್ಮೆ ಅತಿಯಾಗಿ ನೋಯಿಸುತ್ತೆ. ಇದಕ್ಕೆ ಸದ್
ಕಲರ್ಸ್ ಕನ್ನಡ ವಾಹಿನಿ ರಿಯಾಲಿಟಿ ಶೋ ಬಿಗ್ಬಾಸ್ ಕಿರುತೆರೆಯಲ್ಲಿ ಮಾತ್ರವಲ್ಲ, ಹೊರಗಡೆ ಕೂಡ ಸಖತ್ ಸದ್ದು ಮಾಡ್ತಿದೆ. ಈ ಬಾರಿ ಸಾಕಷ್ಟು ವಿವಾದಗಳಿಗೆ ಶೋ ಗುರಿಯಾಗಿದೆ. ಸ್ಪರ್ಧಿಗಳ ಪದ ಬಳಕೆ ಬಗ್ಗೆ ಆಕ್ರೋಶ ವ್ಯಕ್ತವಾಗುತ್ತ
ನಾಲ್ಕೈದು ದಿನಗಳಿಂದ 'ಟಾಕ್ಸಿಕ್' ಸಿನಿಮಾ ಟೀಸರ್ ಸುದ್ದಿಯಲ್ಲಿದೆ. ಚಿತ್ರದಲ್ಲಿರುವ ಕೆಲ ದೃಶ್ಯಗಳ ಬಗ್ಗೆ ಆಕ್ಷೇಪ ವ್ಯಕ್ತವಾಗುತ್ತಿದೆ. ಅಶ್ಲೀಲ ದೃಶ್ಯದ ಬಗ್ಗೆ ಈಗಾಗಲೇ ದೂರುಗಳು ದಾಖಲಾಗುತ್ತಿದೆ. ವಕೀಲರೊಬ್ಬರು ಸೆನ್ಸಾ
ಒಂದು ಸಿನಿಮಾ ಗೆಲ್ಲುವುದು ಅಷ್ಟು ಸುಲಭ ಅಲ್ಲ. ಒಳ್ಳೆ ಸಿನಿಮಾ ಮಾಡಿದರೂ ನೆಗೆಟಿವ್ ಕಾಮೆಂಟ್ಸ್ ಕಾರಣಕ್ಕೆ ಸಿನಿಮಾಗಳು ಸಂಕಷ್ಟ ಎದುರಿಸುವ ವಾತಾವರಣ ನಿರ್ಮಾಣವಾಗಿದೆ. ಚಿತ್ರರಂಗಕ್ಕೆ ಪೈರಸಿ ಮಾತ್ರವಲ್ಲ, ನೆಗೆಟಿವ್ ರಿವ್ಯ
ಸಂಕ್ರಾಂತಿಗೆ ಅನಿಲ್ ರಾವಿಪುಡಿ ನಿರ್ದೇಶನದ ಸಿನಿಮಾ ಬರ್ತಿದೆ ಅಂದ್ರೆ ನಿರೀಕ್ಷೆ ಮೂಡುತ್ತದೆ. ಕಾರಣ ಈ ಹಿಂದೆ ಸುಗ್ಗಿ ಸಂಭ್ರಮದಲ್ಲಿ ಬಂದಿದ್ದ ಅವರ ಸಿನಿಮಾಗಳೆಲ್ಲಾ ಹಿಟ್ ಆಗಿತ್ತು. ಈ ಬಾರಿ ಚಿರಂಜೀವಿ ಹಾಗೂ ನಯನತಾರ ಜೋಡಿಯ
ಚಿತ್ರರಂಗದಲ್ಲಿ ವಿವಾದಗಳಿಗೇನು ಕೊರತೆಯಿಲ್ಲ. ಕೆಲವೊಮ್ಮೆ ಕ್ಷುಲ್ಲಕ ಕಾರಣಗಳಿಗೆ ಭಾರೀ ಕಿರಿಕ್ ನಡೆದುಬಿಡುತ್ತದೆ. ಇದು ಸ್ಟಾರ್ ವಾರ್, ಫ್ಯಾನ್ಸ್ ವಾರ್ಗೆ ತುಪ್ಪ ಸುರಿದಂತೆ ಆಗುತ್ತದೆ. 7 ವರ್ಷಗಳ ಹಿಂದೆ ನಟ ಸುದೀಪ್ ಹಾಗೂ
ಪ್ಯಾನ್ ಇಂಡಿಯಾ ಸೂಪರ್ಸ್ಟಾರ್ ಪ್ರಭಾಸ್ ಮತ್ತೊಂದು ಸಿನಿಮಾ ನೆಲಕ್ಕಚ್ಚುವ ಲಕ್ಷಣಗಳು ಕಾಣುತ್ತಿದೆ. 'ಬಾಹುಬಲಿ' ಬಳಿಕ ಪ್ಯಾನ್ ಇಂಡಿಯಾ ಲೆವೆಲ್ನಲ್ಲಿ ಮೆರೆಯುತ್ತಿರುವ ನಟನಿಗೆ ಒಂದೊಳ್ಳೆ ಸಿನಿಮಾ ಸಿಗುತ್ತಿಲ್ಲ. ಪ್ರಭಾಸ

25 C