6 ನೇ ಶತಮಾನದ ಭಾರತದಲ್ಲಿ ಆಡಳಿತ ನಡೆಸಿದ ದಕ್ಷಿಣ ಭಾರತದ ದಂತಕಥೆಯೆನಿಸಿರುವ ಚಕ್ರವರ್ತಿ ಇಮ್ಮಡಿ ಪುಲಕೇಶಿ ಅವರ ಜೀವನ ಮತ್ತು ಪರಂಪರೆಯನ್ನು ಆಧರಿಸಿದ ಮಹಾಕಾವ್ಯ ಚಲನಚಿತ್ರವಾದ ಎರೆಯದ ನಿರ್ಮಾಣವನ್ನು ಮಾಡುವುದರ ಮೂಲಕ ವಿಂಗ
ವಿಜಯ್ ನಟನೆಯ ಹೆಚ್. ವಿನೋತ್ ನಿರ್ದೇಶನದ 'ಜನನಾಯಗನ್' ಸಿನಿಮಾ ದೊಡ್ಡ ನಿರೀಕ್ಷೆ ಮೂಡಿಸಿದೆ. ರಾಜಕೀಯ ಪ್ರವೇಶ ಮಾಡುತ್ತಿರುವ ವಿಜಯ್ಗೆ ಇದು ಕೊನೆಯ ಸಿನಿಮಾ ಎಂದು ಹೇಳಲಾಗಿದ್ದು, ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸಿತ್ತು. ಜನ
ಕಳೆದ ವರ್ಷ ಡಿಸೆಂಬರ್ಗೆ ಕಿಚ್ಚ ಸುದೀಪ್ ನಟನೆಯ 'ಮಾರ್ಕ್' ಸಿನಿಮಾ ರಿಲೀಸ್ ಆಗಿತ್ತು. ಈ ಮಾಸ್ ಎಂಟರ್ಟೈನರ್ ಸಿನಿಮಾ ಮೂಲಕ ಸುದೀಪ್ ಪುತ್ರಿ ಸಾನ್ವಿ ಕನ್ನಡದಲ್ಲಿ ಚೊಚ್ಚಲ ಹಾಡನ್ನು ಹಾಡುವ ಮೂಲಕ ಗಾಯಕಿಯಾಗಿ ಚಿತ್ರರಂಗಕ್ಕೆ
ಇಂದು (ಏಪ್ರಿಲ್ 9) ಕರ್ನಾಟಕ ರಾಜ್ಯದ ದ್ವಿತೀಯ ಪಿಯುಸಿ ಫಲಿತಾಂಶ ಹೊರಬಿದ್ದಿದೆ. ಕಳೆದ ಬಾರಿಗೆ ಹೋಲಿಸಿದರೆ, ಈ ವರ್ಷದ ಫಲಿತಾಂಶದಲ್ಲಿ ಏರಿಕೆಯಾಗಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಯುಸಿ ಫಲಿತಾಂಶದ ಕುರಿತು ಮಾಹಿತಿ ಹಂಚಿಕೊ
ಸೂಪರ್ಸ್ಟಾರ್ ರಜನಿಕಾಂತ್ ಹಾಗೂ ಅತಿಲೋಕ ಸುಂದರಿ ಶ್ರೀದೇವಿ ಜೋಡಿಯನ್ನು ತೆರೆಮೇಲೆ ನೋಡುವುದಕ್ಕೆ ಅಭಿಮಾನಿಗಳು ತುದಿಗಾಲಲ್ಲಿ ನಿಂತಿರುತ್ತಿದ್ದರು. ಇವರು ಒಟ್ಟಿಗೆ ನಟಿಸಿದ ಬಹುತೇಕ ಸಿನಿಮಾಗಳು ಯಶಸ್ಸು ಕಂಡಿವೆ. ಹೀಗಾಗ
'ಪುಷ್ಪ 2' ಬಳಿಕ ಅಲ್ಲು ಅರ್ಜುನ್ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ಶೂಟಿಂಗ್ ನಡೆಯುತ್ತಿದೆ. ಅಟ್ಲೀ ನಿರ್ದೇಶಿಸುತ್ತಿರುವ ಈ ಸಿನಿಮಾದ ಟೈಟಲ್ ಇತ್ತೀಚೆಗಷ್ಟೇ ರಿಲೀಸ್ ಆಗಿತ್ತು. ಅಲ್ಲು ಅರ್ಜುನ್ ಹಾಗೂ ಅಟ್ಲಿ ಕಾಂಬಿನೇಷನ್
ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ನಟನೆಯ ಹೊಸ ಸಿನಿಮಾ ಟೈಟಲ್ ಘೋಷಣೆಯಾಗಿದೆ. ವಿಭಿನ್ನ ಲುಕ್ನಲ್ಲಿ 'ಪುಷ್ಪ' ಚಿತ್ರನಟ ಕಾಣಿಸಿಕೊಂಡಿರುವ ಪೋಸ್ಟರ್ ಕೂಡ ಅನಾವರಣವಾಗಿದೆ. ತಮಿಳು ನಿರ್ದೇಶಕ ಅಟ್ಲಿ ಈ ಪ್ಯಾನ್ ವರ್ಲ್ಡ್ ಚಿತ್
ಕಳೆದ ವರ್ಷ ಬಿಡುಗಡೆಯಾಗಿದ್ದ ಭಾರತೀಯ ಸಿನಿಮಾಗಳಿಗೆ ವಿವಿಧ ವಿಭಾಗಗಳಲ್ಲಿ ಇಂಡಿಯನ್ ನ್ಯಾಷನಲ್ ಸಿನಿ ಅಕಾಡೆಮಿ ಪ್ರಶಸ್ತಿ ಘೋಷಣೆಯಾಗಿದೆ. ಕನ್ನಡ, ತೆಲುಗು, ಹಿಂದಿ, ತಮಿಳು, ಮಲಯಾಳಂ ಸೇರಿ ಒಟ್ಟು 12 ಭಾಷೆಗಳ ಚಿತ್ರಗಳಿಗೆ ಪ್ರಶ
ರಣ್ವೀರ್ ಸಿಂಗ್ ನಟನೆಯ 'ಧುರಂಧರ್'-2 ಸಿನಿಮಾ ಬಾಕ್ಸಾಫೀಸ್ ಆರ್ಭಟ ಮುಂದುವರೆದಿದೆ. ಈಗಾಗಲೇ 1000 ಕೋಟಿ ರೂ.ಗೂ ಅಧಿಕ ಕಲೆಕ್ಷನ್ ಮಾಡಿ ಸಿನಿಮಾ ದಾಖಲೆ ಬರೆದಿದೆ. ಭಾರತೀಯ ಚಿತ್ರರಂಗದಲ್ಲಿ ಅತಿಹೆಚ್ಚು ಗಳಿಕೆ ಕಂಡ ಸಿನಿಮಾಗಳ ಪಟ್ಟಿ
ಜೀ ಕನ್ನಡ ವಾಹಿನಿಯ ಸರಿಗಮಪ ಕಾರ್ಯಕ್ರಮದಲ್ಲಿ ಹಾಡು ಹಾಡುತ್ತಾ ಕನ್ನಡಿಗರ ಮನಗೆದ್ದ ಗಾಯಕಿ ಸುಹಾನಾ ಸಯ್ಯದ್. 4 ತಿಂಗಳ ಹಿಂದೆ ನಿತಿನ್ ಶಿವಾಂಶ್ ಎಂಬುವವರ ಜೊತೆ ಸುಹಾನಾ ಮದುವೆ ನಡೀತು. 15 ವರ್ಷಗಳ ಕಾಲ ಪ್ರೀತಿಸಿದ್ದ ಜೋಡಿ ಪೋಷಕ
ವರನಟ ಡಾ. ರಾಜ್ಕುಮಾರ್ ತಮ್ಮ ಸಿನಿಮಾಗಳಿಂದ ಮಾತ್ರವಲ್ಲ, ಆದರ್ಶ ವ್ಯಕ್ತಿತ್ವದಿಂದಲೂ ಎಲ್ಲರಿಗೂ ಮಾದರಿ ಆಗಿದ್ದವರು. ಪರೋಪಕಾರಿ ಗುಣದಿಂದ ಸಾಕಷ್ಟು ಜನರಿಗೆ ಕಷ್ಟಗಳನ್ನು ಪರಿಹರಿಸಿದ್ದರು. ಯಾರಾದರೂ ಮನೆಗೆ ಬಂದಾಗ ಅವರನ್ನ
ಕಾಲ ಬದಲಾಗಿದೆ. ಬದಲಾದ ಈ ಕಾಲದಲ್ಲಿ ಇಂದು ಪ್ರೀತಿ ಕೇವಲ ಸುಂದರ ಸುಮಧುರ ಭಾವನೆಯಾಗಿ ಮಾತ್ರ ಉಳಿದಿಲ್ಲ. ಬದಲಿಗೆ ಬಹುತೇಕರ ಪಾಲಿಗೆ ಪ್ರೀತಿ ಸಾರ್ವಜನಿಕವಾಗಿ ಪ್ರದರ್ಶನಕ್ಕಿಟ್ಟ ವಸ್ತುವಾಗಿದೆ. ಇಂದಿನ 5G ಯುಗದಲ್ಲಿ ಲೈಕ್ ಮತ್ತ
ಸೋಮವಾರ ಬೆಳಿಗ್ಗೆ ಗವಿಪುರದ ಶ್ರೀ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಅರುಣಕುಮಾರ್ ಅವರ ಮಾಲೀಕತ್ವದ ಮ್ಯಾಟ್ರಿಕ್ ಮೂವೀ ಮೇಕರ್ಸ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಮೂರು ಚಿತ್ರಗಳಿಗೆ ಒಟ್ಟಿಗೇ ಚಾಲನೆ ನೀಡಲಾಯಿತು. ಆ ಮೂರು ಚ
ಸೋಶಿಯಲ್ ಮೀಡಿಯಾದಲ್ಲಿ ವಿಚಿತ್ರ ಟ್ರೆಂಡ್ ಶುರುವಾಗಿದೆ. ಕೆಲ ನಟಿಯರು, ಸೋಶಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್ ಬಿಂದಾಸ್ ಅವತಾರದಲ್ಲಿ ದರ್ಶನ ಕೊಟ್ಟು ನೆಟ್ಟಿಗರ ಗಮನ ಸೆಳೆಯುತ್ತಿದ್ದಾರೆ. ಇಷ್ಟು ದಿನ ವೀವ್ಸ್, ಲೈಕ್ಸ್ಗ
ತೆಲುಗು ನಟ, ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಒಂದಲ್ಲ ಎರಡಲ್ಲ ಮೂರು ಮದುವೆ ಮಾಡಿಕೊಂಡಿರುವುದು ಗೊತ್ತೇಯಿದೆ. 90ರ ದಶಕದಲ್ಲೇ ನಂದಿನಿ ಎಂಬುವವರನ್ನು ಮದುವೆಯಾಗಿದ್ದ ಪವನ್ ಬಳಿಕ ನಟಿ ರೇಣು ದೇಸಾಯಿ ಅವರನ್ನು ಪ್ರೀತಿಸಿ ಮದುವೆ ಆಗ
ಮದುವೆಯಾದ ಹೊಸತರಲ್ಲಿ ಹಲವರು ಎರಡು ಹೆಸರು ಒಂದೇ ಉಸಿರು ಎನ್ನುವಂತೆ ಇರುತ್ತಾರೆ. ಆದರೆ.. ಕಾಲ ಕ್ರಮೇಣ ದಾಂಪತ್ಯದಲ್ಲಿನ ಈ ಪ್ರೀತಿ-ಪ್ರಣಯ ನಿಧಾನಕ್ಕೆ ನೇಪಥ್ಯಕ್ಕೆ ಸರಿಯಲು ಶುರು ಮಾಡುತ್ತೆ. ಅಲ್ಲಿಯವರೆಗೆ ಕಾಣದ ಭಿನ್ನಾಭಿಪ
ಮೀಟೂ ಪ್ರಕರಣಗಳು ಭಾರತೀಯ ಚಿತ್ರರಂಗವನ್ನು ತಲ್ಲಣಗೊಳಿಸಿತ್ತು. ನಟಿಯರು ಮುಂದೆ ಬಂದು ತಮಗಾದ ಕಹಿ ಅನುಭವಗಳನ್ನು ಹಂಚಿಕೊಂಡಿದ್ದರು. ಒಬ್ಬೊಬ್ಬರೇ ಮುಂದೆ ಬಂದು ನಿರ್ಮಾಪಕರು, ನಿರ್ದೇಶಕರು, ತಂತ್ರಜ್ಞರು ಹಾಗೂ ನಟರ ಮೇಲೆ ಆರೋ
ಚಿತ್ರರಂಗದಲ್ಲಿ ಅಪ್ಪ- ಅಮ್ಮ ಯಾರಾದರೂ ಇದ್ದರೆ ಮುಗಿಯಿತು. ಅವರ ಮಕ್ಕಳು.. ಸಂಬಂಧಿಕರೆಲ್ಲ .. ಅನಾಯಾಸವಾಗಿ ಚಿತ್ರರಂಗಕ್ಕೆ ಬಂದು ಬಿಡ್ತಾರೆ. ಅನೇಕರ ವಿಚಾರದಲ್ಲಿ ಈ ಮಾತು ರುಜುವಾತಾಗಿದೆ ಕೂಡ. ನಿಜಾ.. ಅವರು ಅದೇ ಕ್ಷೇತ್ರದಲ್ಲಿ
ಜೀ ಕನ್ನಡದ ಜನಪ್ರಿಯ ರಿಯಾಲಿಟಿ ಶೋ 'ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್'ಗೆ ಬಿಗ್ ಫಾಲೋವರ್ಸ್ ಇದ್ದಾರೆ. ಕಿರುತೆರೆ ನಟರು ಹಾಗೂ ಅವರೊಂದಿಗೆ ಹೆಜ್ಜೆ ಹಾಕಿದ ಸ್ಪರ್ಧಿಗಳು ವೀಕ್ಷಕರನ್ನು ಇದೂವರೆಗೂ ರಂಜಿಸುತ್ತಾ ಬಂದಿದ್ದಾರೆ. ಈ ಶ
''ಅಮೃತಧಾರೆ'' ಧಾರಾವಾಹಿಯಲ್ಲಿ ಮಲ್ಲಿಯ ಮದುವೆ ಏನೋ ಆಗಿದೆ. ಆದರೆ.. ಅಪಾಯ ಇನ್ನೂ ತಪ್ಪಿಲ್ಲ. ಮಲ್ಲಿಯ ಮೇಲಿನ ಸೇಡಿನಿಂದ ಜೈದೇವ್ ಈಗ ಸುನಿಯ ಪ್ರಾಣದ ಹಿಂದೆ ಬಿದ್ದಿದ್ದಾನೆ. ನಂಬಿಕೆ ದ್ರೋಹ ಮಾಡಿದ ಸುನಿಯ ಜೀವ ಬಲಿ ಪಡೆಯಲೇಬೇಕೆಂದ
ಪ್ರೀತಿಗೆ ಎಲ್ಲರನ್ನು ಎಲ್ಲವನ್ನೂ ಜಯಿಸುವಂತಹ ನಿಗೂಢವಾದ ಶಕ್ತಿ ಇದೆ. ಪ್ರತಿಯೊಂದು ಧರ್ಮದಲ್ಲಿಯೂ ಈ ಪ್ರೀತಿಯ ಪರಿಕಲ್ಪನೆಗೆ ಅಪಾರವಾದ ಆದ್ಯತೆ ಇದೆ. ಇನ್ನು ನಿಜವಾದ ಪ್ರೀತಿಯ ಆಳಕ್ಕೆ ಇಳಿದು ನೋಡಿದಾಗ ಅದರ ಅರ್ಥ ಹುಡುಕುತ್
ಪ್ರೀತಿ ತೋರ್ಪಡಿಕೆಯಲ್ಲ, ಕಾಣದ ಸ್ಪರ್ಶ. ಸವಿದರಷ್ಟೇ ಚೆಂದ. ಆದರೆ ಕಾಲ ಈಗ ಬದಲಾಗಿದೆ. ಬದಲಾದ ಈ ಕಾಲದಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಪ್ರೀತಿಯನ್ನು ಪ್ರದರ್ಶನಕ್ಕಿಡಬೇಕು. ಇಲ್ಲದಿದ್ದರೆ ಸಮಾಜ ಅನುಮಾನದ ದೃಷ್ಟಿಯಿಂದ ನೋಡುತ್ತ
ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ 'ಜೈಲರ್'-2 ಸಿನಿಮಾ ಭಾರೀ ನಿರೀಕ್ಷೆ ಹುಟ್ಟಾಕ್ಕಿದೆ. ಎರಡು ವರ್ಷಗಳ ಹಿಂದೆ ಬ್ಲಾಕ್ಬಸ್ಟರ್ ಹಿಟ್ ಆಗಿದ್ದ 'ಜೈಲರ್' ಸಿನಿಮಾ ಸೀಕ್ವೆಲ್ ಇದು. ನೆಲ್ಸನ್ ನಿರ್ದೇಶನದ ಚಿತ್ರದಲ್ಲಿ ಶಿವಣ್ಣ ಹಾಗೂ
ಒಂದೇ ರೀತಿ ಕಾಣುವ ವ್ಯಕ್ತಿಗಳು ಪ್ರಪಂಚದಲ್ಲಿ 7 ಜನ ಇರ್ತಾರೆ ಎಂದು ಕೆಲವರು ಹೇಳ್ತಾರೆ. ವ್ಯಕ್ತಿಯನ್ನು ಹೋಲುವ ವ್ಯಕ್ತಿಗಳು ಆಗಾಗ್ಗೆ ಕಾಣಿಸುವುದು ಇದೆ. ಸ್ಟಾರ್ ನಟರನ್ನು ಹೋಲುವ ವ್ಯಕ್ತಿಗಳು ವೇದಿಕೆ ಏರಿ ರಂಜಿಸುವುದನ್ನು
ಮದುವೆ ಎನ್ನುವುದು ನಿರಂತರ ಕಲಿಕೆಯ ಪ್ರಕ್ರಿಯೆ. ಬದ್ದತೆ, ಹೊಂದಾಣಿಕೆ, ಸಂತೋಷದ ಜೀವನ. ಬದುಕಿನ ಮಹತ್ವದ ಹಂತ. ಎರಡು ಜೀವಗಳು ಜೀವನದಲ್ಲಿ ಎಷ್ಟೇ ಕಷ್ಟ ಬಂದರೂ ಕುಗ್ಗದೇ ಜೀವನಪೂರ್ತಿ, ಒಬ್ಬರಿಗೊಬ್ಬರು ಬೆನ್ನೆಲುಬಾಗಿ ಜೊತೆಯಾಗ
ಕೆಲವರು ತುಂಬಾ ಓದಿರುತ್ತಾರೆ. ಮನೆಯವರ ಬಲವಂತಕ್ಕೆ ಯಾವುದ್ಯಾವುದೋ ಕೋರ್ಸ್ ಮಾಡಿರುತ್ತಾರೆ. ಆದರೆ ಇಂತಹವರಿಗೆ ನೌಕರಿ ಸೇರುವ ಯಾವ ಮನಸು ಇರುವುದಿಲ್ಲ. ಬದಲಿಗೆ ಆಧ್ಯಾತ್ಮ ಇವರನ್ನು ಸೆಳೆಯುತ್ತಿರುತ್ತೆ ಉದಾಹರಣೆಗೆ ಐಐಟಿ ಬ
ಹಿಂದೆ ಒಂದು ಕಾಲ ಇತ್ತು. ಆ ಕಾಲದಲ್ಲಿ ಹಾಸ್ಯ- ಅಪಹಾಸ್ಯದ ನಡುವೆ ಒಂದು ಸ್ಪಷ್ಟವಾದ ಗೆರೆ ಇತ್ತು. ಆದರೆ, ಈಗ ಕಾಲ ಬದಲಾಗಿದೆ. ಬದಲಾದ ಈ ಕಾಲದಲ್ಲಿ ಹಾಸ್ಯ ಅಂದರೆ ದ್ವಂದಾರ್ಥದ ಸಂಭಾಷಣೆ ಎನ್ನುವಂತೆ ಆಗಿದೆ. ಹಾಸ್ಯಾಧಾರಿತ ಟೀಕೆ ಈ ಹ
ಹೆಣ್ಣುಮಕ್ಕಳ ಪಾಲಿಗೆ ತವರು ಎನ್ನುವುದು ಕೇವಲ ಹುಟ್ಟಿದ ಮನೆಯಲ್ಲ, ಅದು ಅವಳ ಅಸ್ತಿತ್ವದ ಬೇರು. ಮದುವೆಯಾಗಿ ಹೊಸ ಬದುಕಿಗೆ ಮುನ್ನುಡಿ ಬರೆದ ನಂತರ ಆ ಬೇರಿನ ಮೇಲಿನ ಮಮಕಾರ ಮತ್ತಷ್ಟು ಗಾಢವಾಗುತ್ತೆ. ತವರಿನಿಂದ ದೈಹಿಕವಾಗಿ ದೂರ
ಹೆಣ್ಣಿನ ಮೇಲೆ ಗಂಡಿನ ಶೋಷಣೆ, ಅತ್ಯಾಚಾರದ ಕುರಿತ ಸುದ್ದಿಗಳನ್ನು ನಾವು ಓದುತ್ತಲೇ ಇದ್ದೇವೆ, ಕೇಳುತ್ತಲೇ ಇದ್ದೇವೆ. ಪ್ರಪಂಚದಾದ್ಯಂತ ಲಕ್ಷಾಂತರ ಮಹಿಳೆಯರು, ಹುಡುಗಿಯರು, ದೈಹಿಕ, ಲೈಂ*ಗಿಕ ಹಿಂಸೆ ಅನುಭವಿಸುತ್ತಲೇ ಇದ್ಧಾರೆ. ಬ
ಮದುವೆ ಎಂಬ ಮೂರಕ್ಷರ ಜೀವನ ಪರ್ಯಂತದ ಬದ್ದತೆ ಮತ್ತು ಭರವಸೆ. ಆದರೆ .. ವಾಸ್ತವದಲ್ಲಿ ಕೆಲ ಒಮ್ಮೆ ಈ ಬದ್ದತೆ ಮರೆಯಾಗುತ್ತೆ. ಬದುಕಿನ ಪ್ರಯಾಣದಲ್ಲಿ ಸಂಬಂಧ ಅರ್ಧದಲ್ಲಿಯೇ ಮುರಿದು ಬೀಳುತ್ತೆ. ಹೀಗಾದಾಗ ಸಾಮಾನ್ಯವಾಗಿ ಅನೇಕರು ಮತ
ತೆಲುಗು ನಟ ಅಲ್ಲು ಅರ್ಜುನ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳು ಕ್ಷಣಗಣನೆ ಆರಂಭಿದ್ದಾರೆ. 'ಪುಷ್ಪ-2' ಬಳಿಕ ಎರಡು ಸಿನಿಮಾಗಳಿಗೆ ಸ್ಟೈಲಿಶ್ ಸ್ಟಾರ್ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ತಮಿಳು ನಿರ್ದೇಶಕ ಅಟ್ಲಿ ನಿರ್ದೇಶನ ಸೈನ್ಸ
ಎಲ್ಲಾ ಅಂದುಕೊಂಡಂತೆ ಆಗಿದ್ದರೆ 'ಟಾಕ್ಸಿಕ್' ಸಿನಿಮಾ ತೆರೆಕಂಡು 20 ದಿನ ಕಳೆಯಬೇಕಿತ್ತು. ಆದರೆ ಕೊನೆ ಕ್ಷಣದಲ್ಲಿ ಸಿನಿಮಾ ರಿಲೀಸ್ ಪೋಸ್ಟ್ಪೋನ್ ಮಾಡಿ ಚಿತ್ರತಂಡ ಶಾಕ್ ಕೊಟ್ಟಿತ್ತು. ಫಸ್ಟ್ ಸಾಂಗ್ ಹೊರಬಂದ ಬಳಿಕ ಯಶ್ ನಿರ್ಧಾ
ಸದ್ಯ ಭಾರತೀಯ ಚಿತ್ರರಂಗದಲ್ಲೀಗ ನಿತೇಶ್ ತಿವಾರಿ ನಿರ್ದೇಶನದ 'ರಾಮಾಯಣ' ಸಿನಿಮಾ ಬಗ್ಗೆ ಭಾರೀ ಚರ್ಚೆ ನಡೀತಿದೆ. ಇತ್ತೀಚೆಗೆ ಚಿತ್ರದ ಟೀಸರ್ ರಿಲೀಸ್ ಆಗಿತ್ತು. ಶ್ರೀರಾಮನ ಪಾತ್ರ ಪರಿಚಯದ ಸಣ್ಣ ಝಲಕ್ ನೋಡಿ ಸಿನಿರಸಿಕರು ಪರ, ವಿ
ಸುದೀಪ್ ಸಿನಿಜರ್ನಿಯಲ್ಲಿ 'ರಂಗ SSLC' ಬಹಳ ವಿಭಿನ್ನ ಸಿನಿಮಾ. ಆರಂಭದ ದಿನಗಳಲ್ಲೇ ವಿಭಿನ್ನ ಪ್ರಯತ್ನ ಮಾಡಿದ್ದರು ಕಿಚ್ಚ. ಯೋಗರಾಜ್ ಭಟ್ ನಿರ್ದೇಶನದ ಚಿತ್ರದಲ್ಲಿ ಸುದೀಪ್ ಜೋಡಿಯಾಗಿ ರಮ್ಯಾ ನಟಿಸಿದ್ದರು. ಚಿತ್ರದ ಹಾಡುಗಳನ್ನು ಅ
ಋತುಚಕ್ರ ಅಥವಾ ಪೀರಿಯಡ್ಸ್ ಪ್ರತಿ ಮಹಿಳೆಯರಲ್ಲಿ ಸಂಭವಿಸುವ ನೈಸರ್ಗಿಕ ಪ್ರಕ್ರಿಯೆ. ಇದು ಮಹಿಳೆಯ ಆರೋಗ್ಯದ ಸಂಕೇತ ಕೂಡ ಹೌದು. ಋತುಚಕ್ರ ಬಗ್ಗೆ ಮುಕ್ತವಾಗಿ ಮಾತನಾಡುವುದು, ನೈರ್ಮಲ್ಯ ಕಾಪಾಡಿಕೊಳ್ಳುವುದು, ಆರೋಗ್ಯಕರ ಜೀವನಶ
ಬಾಕ್ಸಾಫೀಸ್ನಲ್ಲಿ 'ಧುರಂಧರ್-2' ಆರ್ಭಟ ಮುಂದುವರೆದಿದೆ. ಮತ್ತೊಂದು ಕಡೆ ಐಪಿಎಲ್ ಫೀವರ್ ಜೋರಾಗಿದೆ. ಐಪಿಎಲ್ ಆರ್ಭಟದ ನಡುವೆ ಕೂಡ ಆದಿತ್ಯಧರ್ ನಿರ್ದೇಶನದ ಸಿನಿಮಾ ಬಾಕ್ಸಾಫೀಸ್ ಶೇಕ್ ಮಾಡ್ತಿದೆ. ಈ ಸ್ಪೈ ಥ್ರಿಲ್ಲರ್ ಸಿನಿಮಾ

27 C