ದುಡ್ಡು ಎಲ್ಲಿ ಹೆಚ್ಚಿರುತ್ತೆ ಅಲ್ಲಿ ಪ್ರೀತಿ ಕಡಿಮೆ ಇರುತ್ತೆ ಎನ್ನುವ ಮಾತನ್ನು ಹಲವರು ಹೇಳುತ್ತಾರೆ. ಕೆಲವರ ಬದುಕಿನಲ್ಲಿ ದುಡ್ಡು..ಆಸ್ತಿ.. ಐಶ್ವರ್ಯ.. ಹೆಚ್ಚಾದಂತೆ ನೆಮ್ಮದಿ ನಿಧಾನವಾಗಿ ಮಾಯವಾಗುತ್ತೆ. ಚಿತ್ರರಂಗದಲ್ಲಿ
ಸಾಮಾನ್ಯವಾಗಿ ಚಿತ್ರರಂಗದಲ್ಲಿ ನೆಲೆಯೂರಬೇಕು, ಬೆಳೆಯಬೇಕು ಎಂದರೆ ಆಡಿಷನ್ ಮೊದಲ ಹೆಜ್ಜೆ. ಅವಕಾಶಕ್ಕೆ ಅಲೆಯುವ ದಿನಗಳಲ್ಲಿ ಹಲವರು ಈ ಮೆಟ್ಟಿಲನ್ನೇರುತ್ತಾರೆ. ಶಾರುಖ್ ಖಾನ್ ಇರಲಿ.. ಅಮಿತಾಬ್ ಬಚ್ಚನ್ ಇರಲಿ.. ಪ್ರಿಯಾಂಕ ಚೋಪ್
ವೈಜ್ಞಾನಿಕ ಯುಗದಲ್ಲಿದ್ದರೂ ಕೂಡ ಜ್ಯೋತಿಷ್ಯದ ಮೇಲೆ ಹಲವರಿಗೆ ನಂಬಿಕೆ ಇದೆ. ಜ್ಯೋತಿಷ್ಯ ಹೇಳುವುದೆಲ್ಲಾ ಸತ್ಯನಾ? ಎಲ್ಲವನ್ನೂ ಕುಂಡಲಿಯಲ್ಲಿರುವ ಗ್ರಹಗಳೇ ನಿರ್ಧರಿಸುವುದಾದರೆ ವಿಜ್ಞಾನಿಗಳೇಕೆ ? ವಿಜ್ಞಾನವೇಕೆ ? ಎನ್ನುವ
ಮೂವತ್ತರ ಆಸು ಪಾಸಿನಲ್ಲಿ ಮದುವೆಯಾಗಿ, ಮೂವತ್ತೈದರ ಒಳಗೆ ಮಗುವಾದರೆ ಒಳ್ಳೆಯದು ಎನ್ನುವುದು ಹಿರಿಯರ ಮಾತು. ಆದರೆ ಈಗ ಕಾಲ ಬದಲಾಗಿದೆ. ಬದಲಾದ ಈ ಕಾಲದಲ್ಲಿ ಮದುವೆ ಬೇಡ ಮಕ್ಕಳೂ ಬೇಡ ಎನ್ನುವ ಟ್ರೆಂಡ್ ಶುರುವಾಗಿದೆ. ಲಿವ್ ಇನ್ ಸಂ
ಭಾರತೀಯ ಚಿತ್ರರಂಗದಲ್ಲಿ ಹೊಂಬಾಳೆ ಫಿಲ್ಮ್ಸ್ ಬಹು ದೊಡ್ಡ ಚಿತ್ರ ನಿರ್ಮಾಣ ಸಂಸ್ಥೆಯಾಗಿ ಗುರ್ತಿಸಿಕೊಂಡಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಿನಿಮಾಗಳ ನಿರ್ಮಾಣ ಮಾಡ್ತಿದೆ. ಮುಂದೆ ಮತ್ತಷ್ಟು ಅದ್ಧೂರಿ ಚಿತ್ರಗಳ ಕನಸು ಕಾಣುತ
ಭಾರತದ ಪ್ರಮುಖ ವಾಹನ ತಯಾರಕ ಕಂಪನಿಯಾಗಿರುವ ಮಹೀಂದ್ರಾ (Mahindra), ಎಲೆಕ್ಟ್ರಿಕ್ ಕಾರು ವಿಭಾಗದಲ್ಲಿ XEV 9e, BE 6 ಮತ್ತು XEV 9S ಎಂಬ ಹೊಸ ಮಾಡಲ್ಗಳೊಂದಿಗೆ ಮುನ್ನುಗ್ಗುತ್ತಿದೆ. ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಅಂತ
ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಕೊನೆಗೂ ಹಸೆಮಣೆ ಏರಿದ್ದಾರೆ. ತಮ್ಮ ಲಾಂಗ್ ಟೈಮ್ ಬಾಯ್ಫ್ರೆಂಡ್ ವಿಜಯ್ ದೇವರಕೊಂಡ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ಅದ್ಧೂರಿ ಮದುವೆಯ ಫೋಟೋಗಳು ಈಗ ಸೋಷಿಯಲ್ ಮೀಡಿಯಾದಲ್ಲ
ಯಶ್ ನಟನೆಯ 'ಟಾಕ್ಸಿಕ್' ಚಿತ್ರದಲ್ಲಿ ನಟೀಮಣಿಯರ ಕಾರುಬಾರು ಜೋರಾಗಿದೆ. ನಯನತಾರಾ, ಕಿಯಾರಾ ಅದ್ವಾನಿ, ರುಕ್ಮಿಣಿ ವಸಂತ್, ಹುಮಾ ಖುರೇಷಿ ಹಾಗೂ ತಾರಾ ಸುತಾರಿಯಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಈಗಾಗಲೇ ಅವರ ಪಾತ್ರಗಳ ಹೆಸ
ಕೆವಿಸಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಶ್ರೀಮತಿ ಪದ್ಮ ಸಮೃದ್ಧಿ ಮಂಜುನಾಥ್ ನಿರ್ಮಿಸಿರುವ 'ಹಯಗ್ರೀವ' ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ರಘು ಕುಮಾರ್ ಓಆರ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಧನ್ವೀರ್ ಗ
ಸಲ್ಮಾನ್ ಖಾನ್ ತಂದೆ, ಬಾಲಿವುಡ್ನ ಖ್ಯಾತ ಚಿತ್ರಕಥೆಗಾರ ಸಲೀಂ ಖಾನ್ ಅವರು ಆಸ್ಪತ್ರೆಗೆ ದಾಖಲಾದ ಸುದ್ದಿ ಕೇಳಿ ಅವರ ಅಭಿಮಾನಿಗಳು ಆತಂಕಕ್ಕೊಳಗಾಗಿದ್ದರು. ಸೋಷಿಯಲ್ ಮೀಡಿಯಾದಲ್ಲಿ ಅವರ ಆರೋಗ್ಯದ ಬಗ್ಗೆ ಹತ್ತಾರು ಸುದ್ದಿಗಳ
ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಮದುವೆ ಫೋಟೊಗಳು ಸೋಶಿಯಲ್ ಮೀಡಿಯಾದಲ್ಲಿ ಸುನಾಮಿ ಎಬ್ಬಿಸಿದೆ. ಕೋಟಿ ಕೋಟಿ ಲೈಕ್ಸ್, ಲಕ್ಷ ಲಕ್ಷ ಶೇರ್, ಕಾಮೆಂಟ್ಸ್ ಗಿಟ್ಟಿಸಿಕೊಂಡು ರಶ್ಮಿಕಾ, ವಿಜಯ್ ಇನ್ಸ್ಟಾಗ್ರಾಮ್ ಪೋಸ್ಟ್ ಸದ
ತೆಲುಗಿನಲ್ಲಿ ರಾಜಮೌಳಿ ಬಿಟ್ಟರೆ 100% ಸಕ್ಸಸ್ ರೇಟ್ ಹೊಂದಿರುವ ನಿರ್ದೇಶಕ ಅನಿಲ್ ರಾವಿಪುಡಿ. 'ಮನ ಶಂಕರವರಪ್ರಸಾದ್ಗಾರು' ಮೂಲಕ ಈ ವರ್ಷ ಮತ್ತೊಂದು ಬ್ಲಾಕ್ಬಸ್ಟರ್ ಹಿಟ್ ಕೊಟ್ಟು ಗಮನ ಸೆಳೆದಿದ್ದಾರೆ. ಮೂರ್ನಾಲ್ಕು ವರ್ಷಗಳಿ
ಟಾಲಿವುಡ್ ಪವರ್ಸ್ಟಾರ್ ಪವನ್ ಕಲ್ಯಾಣ್ ಹಾಗೂ ಮಾಸ್ ಡೈರೆಕ್ಟರ್ ಹರೀಶ್ ಶಂಕರ್ ಕಾಂಬಿನೇಷನ್ ಅಂದರೆ, ತೆಲುಗು ಮಂದಿ ಆ ಸಿನಿಮಾ ನೋಡುವುದಕ್ಕೆ ತುದಿಗಾಲಲ್ಲಿ ನಿಂತಿರುತ್ತಾರೆ. ಯಾಕಂದ್ರೆ ಇಬ್ಬರ ಕಾಂಬಿನೇಷನ್ ಸಿನಿಮಾ ಆ ಮಟ್ಟ
ಬಿಗ್ಬಾಸ್ ಮನೆಯಲ್ಲಿ ಕೆಲ ಜೋಡಿಗಳು ಮೋಡಿ ಮಾಡಿ ಗಮನ ಸೆಳೆದಿದ್ದು ಗೊತ್ತೇಯಿದೆ. ಆದರೆ ಬಿಗ್ಬಾಸ್ ಸೀಸನ್ 12ರಲ್ಲಿ ಗಿಲ್ಲಿ, ಕಾವ್ಯಾ ಮೋಡಿ ಮರೆಯೋಕೆ ಸಾಧ್ಯವಿಲ್ಲ. ಇಬ್ಬರೂ ಮದುವೆ ಆಗಬೇಕು ಎಂದು ಕೆಲ ಅಭಿಮಾನಿಗಳು ಹೇಳುವ ಮಟ್
ಬಹಳ ಅದ್ಧೂರಿಯಾಗಿ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಮದುವೆ ನಡೆದಿದೆ. ಕೆಲವೇ ಆಪ್ತರ ಸಮ್ಮುಖಲದಲ್ಲಿ ಕನಸಿನಂತೆ ಜೋಡಿ ಹಸೆಮಣೆ ಏರಿದೆ. ರಾಜ ರಾಣಿಯಂತೆ ಮದುವೆ ಮಂಟಪದಲ್ಲಿ ಜೋಡಿ ಕಂಗೊಳಿಸಿದೆ. ಮದುವೆ ಸಂಭ್ರಮದ ಫೋಟೊಗ
ಎಲ್ಲ ಅಂದುಕೊಂಡಂತೆ ಆಗಿದ್ದರೆ ವಿವಾದಕ್ಕೆ ಸಿಲುಕಿರುವ 'ದಿ ಕೇರಳ ಸ್ಟೋರಿ 2' ನಾಳೆ (ಫೆಬ್ರವರಿ 27) ರಿಲೀಸ್ ಆಗಬೇಕಿತ್ತು. ಆದರೆ, ಈ ಸಿನಿಮಾ ಒಂದು ಟೀಸರ್ ಕೇರಳ ಮಂದಿಯ ನಿದ್ದೆ ಕೆಡಿಸಿತ್ತು. ಹೀಗಾಗಿ ಈ ಸಿನಿಮಾ ರಿಲೀಸ್ ಆಗುವುದಕ್ಕ
ತೆಲುಗು ನಟ ವಿಜಯ್ ದೇವರಕೊಂಡ ಹಾಗೂ ಕೊಡಗಿನ ಚೆಲುವೆ ರಶ್ಮಿಕಾ ಮಂದಣ್ಣ ಮದುವೆ ಸಡಗರ ಸಂಭ್ರಮದಿಂದ ನೆರವೇರಿದೆ. ಇಂದು(ಫೆಬ್ರವರಿ 26) ರಾಜಸ್ಥಾನದ ಉದಯ್ಪುರದ ಐಷಾರಾಮಿ ರೆಸಾರ್ಟ್ನಲ್ಲಿ ಕೆಲವೇ ಆಪ್ತರ ಸಮ್ಮುಖದಲ್ಲಿ ಮದುವೆ ನೆ
ಕೆವಿಎನ್ ಪ್ರೊಡಕ್ಷನ್ಸ್ ಹಾಗೂ ಮಾನ್ಸ್ಟರ್ ಮೈಂಡ್ಸ್ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ 'ಟಾಕ್ಸಿಕ್' ಸಿನಿಮಾ ನಿರ್ಮಾಣವಾಗ್ತಿದೆ. ಮಾರ್ಚ್ 19ಕ್ಕೆ ವಿಶ್ವದಾದ್ಯಂತ ಈ ಹೈವೋಲ್ಟೇಜ್ ಆಕ್ಷನ್ ಸಿನಿಮಾ ತೆರೆಗಪ್ಪಳಿಸಲಿದೆ. ಬಹು
ಭಾರತೀಯ ಚಿತ್ರರಂಗದ ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ತೆಲುಗು ಹಿಂದೂ ಸಂಪ್ರದಾಯದಂತೆ ಬೆಳಗ್ಗೆ ಮದುವೆ ಆಗಿದ್ದರೆ, ಸಂಜೆ ಕೊಡವ ಸಂಪ್ರದಾಯದಂತೆ ವಿವಾಹವಾಗಿದ್
ಚಿತ್ರರಂಗದಲ್ಲೀಗ 'ಟಾಕ್ಸಿಕ್' ಹಾಗೂ 'ಧುರಂಧರ್-2' ಸಿನಿಮಾಗಳ ಬಗ್ಗೆ ಚರ್ಚೆ ಜೋರಾಗಿದೆ. ಈ ಎರಡೂ ಸಿನಿಮಾಗಳನ್ನು ಫಸ್ಟ್ ಡೇ ಫಸ್ಟ್ ಶೋ ನೋಡಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಅದಕ್ಕೂ ಮುನ್ನ ಒಂದಷ್ಟು ಸಿನಿಮಾಗಳು ತೆ
ಭಾರತದಲ್ಲಿ ಒಂದೇ ಒಂದು ಟಿಕೆಟ್ ಮಾರಾಟವಾಗುವ ಮೊದಲೇ, ಮೋಹನ್ಲಾಲ್ ಅವರ ದೃಶ್ಯಂ- 3 ಚಿತ್ರ ವಿದೇಶದಲ್ಲಿ ದಾಖಲೆಗಳನ್ನು ಬರೆಯುತ್ತಿದೆ. ಜೀತು ಜೋಸೆಫ್ ನಿರ್ದೇಶನದ ಮತ್ತು ಏಪ್ರಿಲ್ 2, 2026 ರಂದು ವಿಶ್ವಾದ್ಯಂತ ಚಿತ್ರಮಂದಿರಗಳಲ್ಲ
ಬೆಂಗಳೂರಿನಲ್ಲಿ ಚಿತ್ರ ನಿರ್ದೇಶಕನನ್ನು ಕಿಡ್ನ್ಯಾಪ್ ಮಾಡಿ ಹಲ್ಲೆ ನಡೆಸಿ ಹಣ ದೋಚಿದ್ದ ಪ್ರಕರಣದಲ್ಲಿ 'ಭೀಮ' ಚಿತ್ರ ನಟಿ ಸೇರಿ 11 ಮಂದಿ ಬಂಧನವಾಗಿದೆ. ದುನಿಯಾ ವಿಜಯ್ ನಿರ್ದೇಶಿಸಿ ನಟಿಸಿದ್ದ 'ಭೀಮ' ಚಿತ್ರದ ಸಣ್ಣ ಪಾತ್ರದಲ್ಲಿ
ದಕ್ಷಿಣ ಭಾರತದ ಮೋಸ್ಟ್ ಬ್ಯೂಟಿಫುಲ್ ಜೋಡಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಈಗ ದಂಪತಿಗಳು. ಉದಯಪುರದ ಅರಾವಳಿ ಬೆಟ್ಟಗಳ ನಡುವೆ ಈ ಜೋಡಿ ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಷ್ಟು ದಿನ ನಾವು ಬರೀ ಫ್ರೆಂಡ್ಸ್ ಎನ್ನುತ
ಇತ್ತೀಚೆಗಷ್ಟೇ ತೆರೆಕಂಡಿದ್ದ 'ಗತವೈಭವ' ಸಿನಿಮಾದ ಹೀರೋ ದುಷ್ಯಂತ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಸಿಂಪಲ್ ಸುನಿ ನಿರ್ದೇಶಿಸಿದ ಈ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ಚೊಚ್ಚಲ ಚಿತ್ರದಲ್
ಕಲರ್ಸ್ ಕನ್ನಡದ ಟಾಪ್ ಧಾರಾವಾಹಿಗಳಲ್ಲಿ ಒಂದಾದ 'ಭಾಗ್ಯಲಕ್ಷ್ಮಿ' ಈಗ ಕುತೂಹಲದ ಘಟ್ಟಕ್ಕೆ ಬಂದು ನಿಂತಿದೆ. ಪ್ರತಿ ದಿನ ಹೊಸ ಟ್ವಿಸ್ಟ್ಗಳ ಮೂಲಕ ವೀಕ್ಷಕರನ್ನು ಹಿಡಿದಿಟ್ಟುಕೊಳ್ಳುವಲ್ಲಿ ಈ ಧಾರಾವಾಹಿ ಯಶಸ್ವಿಯಾಗಿದೆ. ಇದೀಗ
ದಕ್ಷಿಣ ಭಾರತದ ಚಿತ್ರರಂಗದ ಮೋಸ್ಟ್ ಹ್ಯಾಪನಿಂಗ್ ಜೋಡಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಇಂದು ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ. ಕಳೆದ ಹಲವು ದಿನಗಳಿಂದ ಇವರಿಬ್ಬರ ಮದುವೆ ವಿಚಾರ ಸೋಷಿಯಲ್ ಮೀಡಿಯಾದಲ್ಲಿ
ಕಿರುತೆರೆಯಲ್ಲಿ ಒಮ್ಮೊಮ್ಮೆ ಪ್ರೇಕ್ಷಕರ ಹೃದಯ ಗೆದ್ದ ಪಾತ್ರಗಳು ಏಕಾಏಕಿ ಕಣ್ಮರೆಯಾಗುತ್ತಾವೆ. ಇನ್ನೂ ಕೆಲ ಒಮ್ಮೆ ಆ ಪಾತ್ರಧಾರಿಗಳೇ ಬದಲಾಗುತ್ತಾರೆ. ಆ ಜಾಗಕ್ಕೆ ಬೇರೊಬ್ಬರು ಬರುತ್ತಾರೆ. ಕೆಲವರು ಸಂಭಾವನೆ ವಿಚಾರದಿಂದ ಧಾ
ಈ ವಾರ ಬಿಡುಗಡೆಯಾಗುತ್ತಿರುವ ಕನ್ನಡ ಸಿನಿಮಾಗಳಲ್ಲಿ ಧನ್ವೀರ್ ನಟನೆಯ 'ಹಯಗ್ರೀವ' ಕೂಡ ಒಂದು. ದರ್ಶನ್ ಬಳಗದಲ್ಲಿ ಗುರುತಿಸಿಕೊಂಡಿರುವ ಧನ್ವೀರ್ಗೆ ಅವರ ಅಭಿಮಾನಿಗಳ ಬೆಂಬಲ ಕೂಡ ಇದೆ. ನಾಳೆ (ಫೆಬ್ರವರಿ 27) ರಿಲೀಸ್ ಆಗುತ್ತಿರುವ
ಕಳೆದ ಕೆಲವು ದಿನಗಳಿಂದ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಮದುವೆ ಸಂಭ್ರಮ ಮನೆ ಮಾಡಿತ್ತು. ಹಳದಿ, ಮೆಹಂದಿ, ಸಂಗೀತ್ ಅಂತ ಈ ಜೋಡಿ ಸಂಭ್ರಮದಲ್ಲಿ ಮುಳುಗಿ ಎದ್ದಿತ್ತು. ಕಳೆದ ಕೆಲವು ದಿನಗಳಿಂದ ರಾಜಸ್ಥಾನದ ಉದಯಪುರದಲ್ಲಿ
ಮದುವೆ ಒಂದು ಸಾಂಸ್ಥಿಕ ವ್ಯವಸ್ಥೆ ಎನ್ನುವ ಮಾತು ಹಿಂದೆ ಪ್ರಚಲಿತದಲ್ಲಿತ್ತು. ಆದರೆ ಈಗ ಬದಲಾದ ಸಾಮಾಜಿಕ.. ಆರ್ಥಿಕ.. ಶೈಕ್ಷಣಿಕ.. ವಿಚಾರಗಳು ಮದುವೆಯ ಪರಿಕಲ್ಪನೆ ಮತ್ತು ರೂಪುರೇಷೆಯನ್ನು ಬದಲಿಸಿವೆ. ಮದುವೆ ಈಗ ವ್ಯವಸ್ಥೆಯಾಗಿ
'ದಿ ಕೇರಳ ಸ್ಟೋರಿ 2' ಸಿನಿಮಾ ವಿವಾದಕ್ಕೆ ಸಿಲುಕಿದೆ. ಮೊದಲ ಪಾರ್ಟ್ ಕೂಡ ಹೀಗೆ ವಿವಾದವನ್ನು ಸೃಷ್ಟಿಸಿತ್ತು. ಇತ್ತೀಚೆಗೆ ಈ ಸಿನಿಮಾದ ಟೀಸರ್ ಅನ್ನು ರಿಲೀಸ್ ಮಾಡಿದ್ದರು. ಅದು ಹೊರ ಬೀಳುತ್ತಿದ್ದಂತೆ ಕೇರಳದಲ್ಲಿ ವಿವಾದ ಭುಗಿಲೆ
ವರನಟ ಡಾ. ರಾಜ್ಕುಮಾರ್ ಅಪಹರಣ ಪ್ರಕರಣದಲ್ಲಿ ಬರೋಬ್ಬರಿ 25 ವರ್ಷಗಳ ಬಳಿಕ 9 ಆರೋಪಿಗಳನ್ನು ಮದ್ರಾಸ್ ಹೈಕೋರ್ಟ್ ಆರೋಪ ಮುಕ್ತಗೊಳಿಸಿದೆ. 18 ವರ್ಷಗಳ ಕಾಲ ಪ್ರಕರಣದ ವಿಚಾರಣೆ ನಡೆದು 2018ರಲ್ಲಿ ಗೋಪಿಶೆಟ್ಟಿಪಾಳ್ಯದ 3ನೇ ಸೆಷನ್ಸ್ ನ್
ಪ್ರಿಯಾಂಕಾ ಚೋಪ್ರಾ ಬಾಲಿವುಡ್ ಸಿನಿಮಾಗಳಿಗಿಂತ ಹೆಚ್ಚಾಗಿ ಹಾಲಿವುಡ್ ಪ್ರಾಜೆಕ್ಟ್ಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ನೀಡಿದ ಸಂದರ್ಶನದಲ್ಲಿ ಯಾಕೆ ಅನ್ನೋದನ್ನು ನೇರವಾಗಿಯೇ ಹೇಳಿದ್ದಾರೆ. ಬಾಲಿವುಡ್ನ
ಬಿಗ್ಬಾಸ್ ಮನೆಯೇ ವಿಚಿತ್ರ. ಪರಸ್ಪರ ಪರಿಚಯ ಇರುವವರು, ಗುರುತು ಪರಿಚಯ ಇಲ್ಲದವರು 100 ದಿನಗಳ ಕಾಲ ಈ ಆಟದಲ್ಲಿ ಸ್ಪರ್ಧಿಗಳಾಗಿ ಒಂದು ಮನೆ ಒಳಗೆ ಬಂಧಿ ಆಗುತ್ತಾರೆ. ಆಟದ ನಡುವೆ ಕೆಲವರು ಬಹಳ ಆತ್ಮೀಯ ಸ್ನೇಹಿತರಾಗಿಬಿಡುತ್ತಾರೆ. ಮ
ಬಹಳ ದಿನಗಳಿಂದ ಇಡೀ ಭಾರತೀಯ ಚಿತ್ರರಂಗ ಕಾಯುತ್ತಿದ್ದ ಆ ಘಳಿಗೆ ಹತ್ತಿರ ಬಂದಿದೆ. ಟಾಲಿವುಡ್ ನ ಲವ್ ಬರ್ಡ್ಸ್ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಇನ್ನೇನು ಕೆಲವೇ ಗಂಟೆಗಳಲ್ಲಿ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಅಭಿಮಾ
ಸಿನಿಮಾ ಲೋಕದ ಮೋಸ್ಟ್ ಕ್ಯೂಟ್ ಜೋಡಿ ಎಂದೇ ಖ್ಯಾತಿ ಪಡೆದಿರುವ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಈಗ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಬಹಳ ದಿನಗಳಿಂದ ಅಭಿಮಾನಿಗಳು ಕಾಯುತ್ತಿದ್ದ ಆ ಸುದಿನ ಕೊನೆಗೂ ಬಂದಿದೆ.
ತಿರುಮಲ ತಿರುಪತಿ ವೆಂಕಟೇಶ್ವರ ದೇವಸ್ಥಾನಕ್ಕೆ ಪ್ರತಿ ದಿನ ಸಾವಿರಾರು ಭಕ್ತರ ಭೇಟಿ ನೀಡುತ್ತಾರೆ. ದಿನಕ್ಕೆ ಸುಮಾರು 60ರಿಂದ 70 ಸಾವಿರ ಜನ ದೇವ ದರ್ಶನ ಪಡೆಯುತ್ತಾರೆ. ವಿಶೇಷ ಸಂದರ್ಭದಲ್ಲಿ ಈ ಸಂಖ್ಯೆ ಮತ್ತಷ್ಟು ಹೆಚ್ಚಲಿದೆ. ಸರ್
ಮಾರ್ಚ್ ತಿಂಗಳಲ್ಲಿ ರಿಲೀಸ್ ಆಗುತ್ತಿರುವ ಎರಡು ಮೋಸ್ಟ್ ಎಕ್ಸಪೆಕ್ಟೆಡ್ ಸಿನಿಮಾ 'ಟಾಕ್ಸಿಕ್' ಹಾಗೂ 'ಧುರಂಧರ್ 2'. ಈ ಎರಡೂ ಸಿನಿಮಾಗಳು ಒಂದೇ ದಿನ ಬಿಡುಗಡೆಯಾಗುತ್ತಿರುವುದರಿಂದ ಬಾಕ್ಸಾಫೀಸ್ನಲ್ಲಿ ಪೈಪೋಟಿಗೆ ಬಿದ್ದಿವೆ. ಬ
ನಿತೇಶ್ ತಿವಾರಿ ನಿರ್ದೇಶನದಲ್ಲಿ ರಣ್ಬೀರ್ ಕಪೂರ್, ಯಶ್ ಹಾಗೂ ಸಾಯಿ ಪಲ್ಲವಿ ನಟನೆಯ 'ರಾಮಾಯಣ' ಸಿನಿಮಾ ಭಾರೀ ನಿರೀಕ್ಷೆ ಹುಟ್ಟಾಕ್ಕಿದೆ. ಎರಡು ಭಾಗಗಳಾಗಿ ಚಿತ್ರವನ್ನು ಪ್ರೇಕ್ಷಕರ ಮುಂದೆ ತರಲಾಗುತ್ತಿದೆ. 4000 ಕೋಟಿ ರೂ. ಬಜೆಟ್
ಬಿಗ್ಬಾಸ್ ಕನ್ನಡ ಸೀಸನ್ 12 ಸೂಪರ್ ಹಿಟ್ ಆಗಿದ್ದು ಗೊತ್ತೇಯಿದೆ. ಹಿಂದಿನ ಎಲ್ಲಾ ಸೀಸನ್ಗಳಿಗಿಂತ ಈ ಸೀಸನ್ ಸಿಕ್ಕಾಪಟ್ಟೆ ಹೈಲೆಟ್ ಆಗಿತ್ತು. ಗಿಲ್ಲಿ, ಅಶ್ವಿನಿ ಗೌಡ, ಕಾವ್ಯಾ, ರಕ್ಷಿತಾ, ರಘು, ಸೂರಜ್, ಧ್ರುವಂತ್ ಹೀಗೆ ಎಲ್ಲರೂ
ಭಾರತೀಯ ಚಿತ್ರರಂಗದ ಫೇವರಿಟ್ ಜೋಡಿ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ. ಇವರಿಬ್ಬರ ಲವ್ ಸ್ಟೋರಿ ಈಗ ವೈವಾಹಿಕ ರೂಪ ಪಡೆದುಕೊಳ್ಳುತ್ತಿದೆ. ಇದೇ ತಿಂಗಳು ಅಂದರೆ, ನಾಳೆ (ಫೆಬ್ರವರಿ 26) ಈ ಜೋಡಿ ವೈವಾಹಿಕ ಜೀವನಕ್ಕೆ ಕಾಲಿಡುತ
ತಾಯ್ತನ ಪ್ರತಿ ಹೆಣ್ಣು ತುಂಬಾ ಇಷ್ಟಪಡುವ ಸಂಗತಿ. 9 ತಿಂಗಳು ಮಗುವನ್ನು ತನ್ನ ಹೊಟ್ಟೆಯಲ್ಲಿ ಜೋಪಾನವಾಗಿಟ್ಟುಕೊಂಡು ಹಾರೈಕೆ ಮಾಡಿ ಆ ಜೀವವನ್ನು ಭೂಮಿಗೆ ತರುವುದು ಆಕೆಯ ಜೀವನ ಅಮೂಲ್ಯ ಕ್ಷಣಗಳೂ ಹೌದು. ಇತ್ತೀಚೆಗೆ ಪ್ರೆಗ್ನೆನ
ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಮದುವೆ ಸಂಭ್ರಮ ಶುರುವಾಗಿದೆ. ರಾಜಸ್ಥಾನದ ಉದಯ್ಪುರದಲ್ಲಿರುವ ಐಷಾರಾಮಿ ಹೋಟೆಲ್ ರೆಸಾರ್ಟ್ನಲ್ಲಿ ಮದುವೆ ಕಳೆ ಕಟ್ಟಲಿದೆ. ಈಗಾಗಲೇ ಮೆಹಂದಿ, ಸಂಗೀತ್ ಪಾರ್ಟಿ ನೆರವೇರಿದೆ. ಕೆಲವೇ ಆ
ಬಣ್ಣದ ಲೋಕದ ಮೋಸ್ಟ್ ಹ್ಯಾಪನಿಂಗ್ ಜೋಡಿ ಅಂದ್ರೆ ಅದು ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ. ಇವರಿಬ್ಬರ ಪ್ರೀತಿಯ ವಿಚಾರದ ಬಗ್ಗೆ ಕಳೆದ ಹಲವು ವರ್ಷಗಳಿಂದ ಸ್ಯಾಂಡಲ್ವುಡ್ನಿಂದ ಬಾಲಿವುಡ್ವರೆಗೂ ದೊಡ್ಡ ಚರ್ಚೆಯಾಗಿತ
ಕಲರ್ಸ್ ಕನ್ನಡ ವಾಹಿನಿಯ ಜನಪ್ರಿಯ ಧಾರಾವಾಹಿ 'ಭಾಗ್ಯಲಕ್ಷ್ಮಿ' ಈಗ ಕುತೂಹಲಕಾರಿ ಘಟ್ಟಕ್ಕೆ ಬಂದು ತಲುಪಿದೆ. ಇಷ್ಟು ದಿನ ಮನಸ್ಸಿನಲ್ಲೇ ನೋವು ನುಂಗುತ್ತಿದ್ದ ಭಾಗ್ಯಾ ಈಗ ಅಮ್ಮನ ಎದುರೇ ತನ್ನ ಆಕ್ರೋಶ ಹೊರಹಾಕಿದ್ದಾಳೆ. ಈ ಬೆಳವ
ಆಭರಣ ಪ್ರಿಯರಿಗೆ ಚಿನ್ನ ಮತ್ತು ಬೆಳ್ಳಿ ಮಾರುಕಟ್ಟೆಯಲಲ್ಲಿ ಆಗುತ್ತಿರುವ ದಿನನಿತ್ಯದ ಬೆಲೆಗಳ ಏರಿಳಿತ ತೀವ್ರ ಕುತೂಹಲ ಮೂಡಿಸಿವೆ. ಜಾಗತಿಕ ಮಾರುಕಟ್ಟೆಯಲ್ಲಿನ ದಿಢೀರ್ ಆರ್ಥಿಕ ಬೆಳವಣಿಗೆಗಳು, ಅಮೆರಿಕದ ಡಾಲರ್ ಮೌಲ್ಯದಲ್ಲ
ಸಿನಿಮಾ ರಂಗ ಅಂದ್ಮೇಲೆ ಪಾರ್ಟಿ, ಮೋಜು ಮಸ್ತಿ ಎಲ್ಲಾ ಇದ್ದೇ ಇರುತ್ತೆ. ಪ್ರತಿ ವೀಕೆಂಡ್ನಲ್ಲೂ ಯಾರಾದರೂ ಪಾರ್ಟಿ ಮಾಡುತ್ತಲೇ ಇರುತ್ತಾರೆ. ಅವರ ಫೋಟೋಗಳು, ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಜೋರಾಗಿ ಸದ್ದು ಮಾಡುತ್ತವೆ. ಅದ
ಭಾರತೀಯ ಚಿತ್ರರಂಗದ ಬಹುಬೇಡಿಕೆಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ. ರಾಜಸ್ಥಾನದ ಉದಯಪುರದಲ್ಲಿ ಈ ಜೋಡಿ ಕುಟುಂಬಸ್ಥರು, ಆತ್ಮೀಯರು ಹಾಗೂ ಚಿತ್ರರಂಗದ ಗಣ್ಯರ ಸಮ್ಮುಖದ

29 C