'AI' ತಂತ್ರಜ್ಞಾನ ವಿಶ್ವದಾದ್ಯಂತ ಹಲ್ಚಲ್ ಎಬ್ಬಿಸಿದೆ. ಈ ತಂತ್ರಜ್ಞಾನದಿಂದ ಕೆಲವರಲ್ಲಿ ಆತಂಕ ಮೂಡಿದೆ. ಇನ್ನು ಕೆಲವರಿಗೆ ಖುಷಿ ಕೊಟ್ಟಿದೆ. ಇದೇ ಎಐ ಅನ್ನು ಬಳಸಿಕೊಂಡು ದುಡಿಮೆ ಮಾಡುವುದಕ್ಕೂ ಶುರು ಮಾಡಿದ್ದಾರೆ. ಆದರೆ, ವಿಶ್ವ
ಸೋಲು-ಗೆಲುವು ಒಂದೇ ನಾಣ್ಯದ ಎರಡು ಮುಖಗಳು. ಸೋತಾಗ ಕುಗ್ಗದೇ, ಗೆದ್ದಾಗ ಹಿಗ್ಗದೇ, ಎರಡನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವ ಇರಬೇಕು. ಆದರೆ ಕೆಲವರು ಸೋತ ನಂತರ ಹಗೆತನ ಬೆಳೆಸಿಕೊಂಡು ಮತ್ತು ಅದನ್ನು ಪೋಷಿಸಿಕೊಂಡು ಬರುತ್ತಾರೆ.
ಸ್ಟಾರ್ ನಟರು ಚಿತ್ರವೊಂದಕ್ಕೆ ಕೋಟಿ ಕೋಟಿ ಸಂಭಾವನೆ ಪಡೆಯುತ್ತಾರೆ. ರಜನಿಕಾಂತ್, ಪ್ರಭಾಸ್, ಸಲ್ಮಾನ್ ಖಾನ್, ಶಾರುಖ್ ಖಾನ್, ಯಶ್, ರಿಷಬ್ ಶೆಟ್ಟಿ, ದಳಪತಿ ವಿಜಯ್ ಸೇರಿದಂತೆ ಕೆಲ ಸ್ಟಾರ್ ನಟರು ಚಿತ್ರವೊಂದಕ್ಕೆ 100 ಕೋಟಿ ರೂ.ಗೂ ಅಧ
ಕಲೆ ಮತ್ತು ಕಾಸು ಬೆರೆತ ಉದ್ಯಮ ಸಿನಿಮಾ. ಇಂತಹ ಉದ್ಯಮದಲ್ಲಿ ಬಾಕ್ಸಾಫೀಸ್ನ ಲೆಕ್ಕಾಚಾರ ಆಚೆಯೂ ವೈಯಕ್ತಿಕ ಬದುಕೆನ್ನುವುದು ಇರುತ್ತೆ. ಹಾಗೇ ನೋಡಿದರೆ ಅಭಿಮಾನಿಗಳ ಮನ ತಣಿಸಲು ದಿನವಿಡೀ ದುಡಿಯುವ ಚಿತ್ರರಂಗದವರಿಗೆ ಎಲ್ಲರಂ
ಪ್ರೀತಿಗೆ ಭಾಷೆಗಳ, ಜಾತಿ ಮತಗಳ ಹಂಗಿಲ್ಲ. ವಯಸ್ಸಿನ ಗಡಿ ಇಲ್ಲ. ಅದು ಮೊದಲ ಮಳೆಯಲ್ಲಿ ಆಗ ತಾನೇ ಮೊಳಕೆಯೊಡೆದು ಹುಟ್ಟಿದ ಪುಟ್ಟ ಗಿಡದಂತೆ ಬೆಳೆಯುತ್ತಾ ಬೆಳೆಯುತ್ತಾ ರೂಪಾಂತರ ಹೊಂದುತ್ತದೆ. ಇಂಥಾ ಪ್ರೀತಿಯ ಬಲೆಯಲ್ಲಿ ಚಿತ್ರರಂ
ಚಿತ್ರರಂಗ ಯಾವುದೇ ಇರಲಿ ಹೊಸಬರು ಬರಬೇಕು. ಹೊಸ ಹೊಸ ಆಲೋಚನೆಗಳು ಹೊತ್ತು ಬಂದರೆ ಆ ಸಿನಿಮಾ ಇಂಡಸ್ಟ್ರಿ ಯಶಸ್ಸು ಕಾಣುತ್ತದೆ. ಕನ್ನಡ ಚಿತ್ರರಂಗದಲ್ಲಿ ಹೊಸತಂಡಗಳು ಹೊಸ ಪ್ರಯತ್ನಗಳನ್ನು ಮಾಡುತ್ತಲೇ ಇರುತ್ತವೆ. ವಿಭಿನ್ನ ಕಾನ್
ಕನ್ನಡ ಕಿರುತೆರೆಯಲ್ಲಿ ಹೊಸ ಹೊಸ ಸೀರಿಯಲ್ಗಳು ಪ್ರಸಾರ ಆಗುತ್ತಲೇ ಇರುತ್ತವೆ. ಇನ್ನು ಕೆಲವೊಮ್ಮೆ ಸೀರಿಯಲ್ಗಳಲ್ಲಿ ನಾನಾ ರೀತಿಯ ಪ್ರಯೋಗಗಳು ನಡೆಯುತ್ತಲೇ ಇರುತ್ತವೆ. ಇತ್ತೀಚೆಗೆ ಎರಡು ಸೀರಿಯಲ್ಗಳನ್ನು ಒಟ್ಟಿಗೆ ಸೇರಿ
ಪರಭಾಷಾ ನಟಿಯರು ಕನ್ನಡ ಸಿನಿಮಾಗಳಲ್ಲಿ ನಟಿಸೋದು ಹೊಸದೇನು ಅಲ್ಲ. ಕೇರಳದ ಸಾಕಷ್ಟು ನಟಿಯರು ತೆಲುಗು, ತಮಿಳು ಹಾಗೂ ಕನ್ನಡ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. 80 ಹಾಗೂ 90ರ ದಶಕದಲ್ಲಿ ಮಲಯಾಳಂ ನಟಿ ಮೋನಿಷಾ ಉನ್ನಿ ದಕ
ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ. ಆದರೂ ಕೂಡ ಅಮಲಿನಲ್ಲಿ ಅನೇಕರು ತೇಲುತ್ತಾರೆ. ದಿನದಿಂದ ದಿನಕ್ಕೆ ಈ ಸಂಖ್ಯೆ ಹೆಚ್ಚಾಗುತ್ತಿದೆಯೇ ಹೊರತು ಕಡಿಮೆಯಂತೂ ಆಗುತ್ತಿಲ್ಲ. ಇನ್ನು, ಚಿತ್ರರಂಗದಲ್ಲಿ ಕೂಡ ಅನೇಕರು ದೇಹದ ದಣಿವು ನೀಗಿ
ಡಾ. ರಾಜ್ಕುಮಾರ್ ಬರೀ ತಮ್ಮ ಸಿನಿಮಾಗಳಿಂದ ಮಾತ್ರ ಕನ್ನಡಿಗರಿಗೆ ಹತ್ತಿರವಾಗಲಿಲ್ಲ. ತಮ್ಮ ಆದರ್ಶ ಗುಣಗಳಿಂದಲೂ ಮನೆಮಾತಾಗಿದ್ದರು. ನಾಟಕಗಳಲ್ಲಿ ನಟಿಸುತ್ತಿದ್ದ ಮುತ್ತುರಾಜ್ ಬಾಳಿಗೆ ಪಾರ್ವತಮ್ಮ ಅದೃಷ್ಟ ದೇವತೆಯಾಗಿ ಬಂದ
ಐಪಿಎಲ್ ಅಂದರೆ ಸಾಕು ಸಂಭ್ರಮ ಸಡಗರದ ವಾತಾವರಣ ಅನೇಕ ಕಡೆ ನಿರ್ಮಾಣವಾಗುತ್ತೆ. ಆರು ವರ್ಷದ ಹುಡುಗರಿಂದ ಹಿಡಿದು ಅರವತ್ತು ವರ್ಷದ ವೃದ್ಧರವರೆಗೆ ಐಪಿಎಲ್ ಕಿಕ್ ಕೊಡುತ್ತೆ. ನಮ್ಮ ತಂಡ ನಿಮ್ಮ ತಂಡ ಅಂತಾ ಸಾಮಾಜಿಕ ಜಾಲತಾಣದಲ್ಲಿ ಅ
ತೆಲುಗು ನಟ ಮಹೇಶ್ ಬಾಬು 'ವಾರಣಾಸಿ' ಸಿನಿಮಾ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಆಗುವ ಲೆಕ್ಕಾಚಾರದಲ್ಲಿದ್ದಾರೆ. ರಾಜಮೌಳಿ ನಿರ್ದೇಶನದ ಈ ಸಿನಿಮಾ ಪ್ಯಾನ್ ವರ್ಲ್ಡ್ ಮಟ್ಟದಲ್ಲಿ ತೆರೆಗೆ ಬರಲಿದೆ. ಮುಂದಿನ ವರ್ಷ ಏಪ್ರಿಲ್ 7ರಂದು ಸಿ
''ಬಿಗ್ ಬಾಸ್'' ಕೇವಲ ಕಾರ್ಯಕ್ರಮ ನಡೆಸಿಕೊಡುವ ಸ್ಟಾರ್ ನಿರೂಪಕರಿಗೆ ಮಾತ್ರ ಚಿನ್ನದ ಮೊಟ್ಟೆ ಇಡುವ ಕೋಳಿ ಅಲ್ಲ. ಬದಲಿಗೆ ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಸ್ಫರ್ಧಿಗಳಿಗೆ ಕೂಡ ಇಲ್ಲಿ ಭಾರೀ ಹಣವನ್ನು ನೀಡಲಾಗುತ್ತೆ. ಕೆಲವರು ಇಲ
ಬಾಲಿವುಡ್ನಲ್ಲಿ ಮತ್ತೊಂದು ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್ ಮಾಡುವತ್ತ ಹೆಜ್ಜೆ ಹಾಕುತ್ತಿದೆ. ಅಕ್ಷಯ್ ಕುಮಾರ್ ಹಾಗೂ ನಿರ್ದೇಶಕ ಪ್ರಿಯದರ್ಶನ ಕಾಂಬಿನೇಷನ್ನಲ್ಲಿ ಬಂದಿರುವ 'ಭೂತ್ ಬಂಗ್ಲ' ಸಿನಿಮಾ ಕಳೆದ ಮೂರು ದಿನಗಳಲ್
ಮಲಯಾಳಂ ಚಿತ್ರರಂಗದ ಸಣ್ಣ ಬಜೆಟ್ನ ಪ್ರಯೋಗಾತ್ಮಕ ಸೈ‑ಫೈ ಸಿನಿಮಾಗಳ ಸಾಲಿಗೆ ಈಗ ಹೊಸ ಅತಿಥಿಯ ಆಗಮನವಾಗಿದೆ. ಕಾಡಿನ ಹಿನ್ನೆಲೆಯಲ್ಲಿ ನಡೆಯುವ ಮಿಸ್ಟರಿ ಕಥೆಯುಳ್ಳ ಟೈಮ್‑ಲೂಪ್ ಥ್ರಿಲ್ಲರ್ 'ಸಂಭವಂ ಅಧ್ಯಾಯಂ ಒನ್ನು' (Sambhavam Adhyayam On
ಮದುವೆ ಒಂದು ಸಾಂಸ್ಥಿಕ ವ್ಯವಸ್ಥೆ ಎನ್ನುವ ಮಾತು ಹಿಂದೆ ಪ್ರಚಲಿತದಲ್ಲಿತ್ತು. ಆದರೆ ಈಗ ಬದಲಾದ ಸಾಮಾಜಿಕ.. ಆರ್ಥಿಕ.. ಶೈಕ್ಷಣಿಕ.. ವಿಚಾರಗಳು ಮದುವೆಯ ಪರಿಕಲ್ಪನೆ ಮತ್ತು ರೂಪುರೇಷೆಯನ್ನು ಬದಲಿಸಿವೆ. ಮದುವೆ ಈಗ ವ್ಯವಸ್ಥೆಯಾಗಿ
ಸಾಮಾನ್ಯವಾಗಿ ಒಬ್ಬ ಸೂಪರ್ ಸ್ಟಾರ್ ನಾಯಕನ ಚಿತ್ರ ಆರಂಭವಾದರೆ, ಆ ಚಿತ್ರದ ಸುತ್ತಮುತ್ತ ಹತ್ತಾರು ಪ್ರಶ್ನೆಗಳು ಹುಟ್ಟಿಕೊಳ್ತಾವೆ. ಚಿತ್ರದ ಕಥೆ ಆದಿ ಸೇರಿ ಹಲವು ವಿಚಾರಗಳಿಂದ ಕುತೂಹಲ ತಂತಾನೇ ಗರಿಗೇದರುತ್ತೆ. ಇಲಿ ಹೋದರೂ ಹು
ಹಿಂದೆ ಒಂದು ಕಾಲ ಇತ್ತು. ಆ ಕಾಲದಲ್ಲಿ ಚಿತ್ರ ನೋಡಲು ಪ್ರೇಕ್ಷಕರು ಚಿತ್ರಮಂದಿರಕ್ಕೆ ಬರುತ್ತಿದ್ದರು. ಆದರೆ ಈಗ ಕಾಲ ಬದಲಾಗಿದೆ. ಬದಲಾದ ಈ ಕಾಲದಲ್ಲಿ ಅಂಗೈಯಲ್ಲಿಯೇ ಮನರಂಜನೆ ಇದೆ. ಚಿತ್ರ ನೋಡಲು ನೆಟ್ಫ್ಲಿಕ್ಸ್ , ಅಮೆಜಾನ್, ಜೀ
ಒಂದು ಕಾಲದಲ್ಲಿ ಸಂಚಲನ ಸೃಷ್ಟಿಸಿ, ಕಿರುತೆರೆಯಲ್ಲಿ ಹೊಸದೊಂದು ಅಲೆಯನ್ನು ಎಬ್ಬಿಸಿದ ಕಾರ್ಯಕ್ರಮ ''ಬಿಗ್ ಬಾಸ್''. ಕೇವಲ ಹಿಂದಿಯಲ್ಲಿ ಮಾತ್ರ ಅಲ್ಲ ಆರು ಭಾಷೆಗಳಲ್ಲಿ ಈ ಕಾರ್ಯಕ್ರಮದ್ದೇ ಹವಾ ಇತ್ತು. ಆದರೆ ಕಾಲ ಕ್ರಮೇಣ ಈ ಕಾರ್ಯ
ಅಕ್ಷಯ್ ಕುಮಾರ್ ಸಿನಿಮಾ 'ಭೂತ್ ಬಂಗ್ಲ' ಶುಕ್ರವಾರದಂದು (ಏಪ್ರಿಲ್ 17) ಅದ್ಧೂರಿಯಾಗಿ ರಿಲೀಸ್ ಆಗಿದೆ. ಹಿರಿಯ ನಿರ್ದೇಶಕ ಪ್ರಿಯದರ್ಶನ್ ಆಕ್ಷನ್ ಕಟ್ ಹೇಳಿರುವ ಈ ಸಿನಿಮಾ ಮೇಲೆ ಬಾಲಿವುಡ್ ಮಂದಿ ನಿರೀಕ್ಷೆಯನ್ನು ಇಟ್ಟುಕೊಂಡಿದ್
ಇಂದು ಕಾಲ ಬದಲಾಗಿದೆ. ಬದಲಾದ ಈ ಕಾಲದಲ್ಲಿ ಪುರುಷನಿಗೆ ಸರಿ ಸಮಾನವಾಗಿ ಮಹಿಳೆ ನಿಲ್ಲುವ ಪ್ರಯತ್ನ ಮಾಡುತ್ತಿದ್ದಾಳೆ. ಸಾಮಾಜಿಕವಾಗಿ.. ಆರ್ಥಿಕವಾಗಿ... ರಾಜಕೀಯವಾಗಿ.. ಮಹಿಳೆ ಸಬಲಳಾಗುತ್ತಿದ್ದಾಳೆ ಎನ್ನುವುದಕ್ಕೆ ಹಲವಾರು ಉದಾಹ
ಒಂದ್ಕಡೆ ಹೊಸ ಪಕ್ಷ ಕಟ್ಟಿ ರಾಜಕೀಯರಂಗ ಪ್ರವೇಶಿಸಿರುವ ತಮಿಳು ನಟ ವಿಜಯ್ ವೈಯಕ್ತಿಕ ಜೀವನದಲ್ಲಿ ಬಿರುಗಾಳಿ ಎದ್ದಿತ್ತು. ವಿಜಯ್ ಹಾಗೂ ಸಂಗೀತಾ ಸೊರ್ನಲಿಂಗಂ ದಾಂಪತ್ಯದಲ್ಲಿ ಬಿರುಕು ಮೂಡಿದೆ. ಕೆಲ ದಿನಗಳ ಹಿಂದೆ ಪತಿಯಿಂದ ಡಿವ
ಬಹುಭಾಷಾ ನಟ ಪ್ರಕಾಶ್ ರಾಜ್ ವಿವಾದಗಳಿಂದಲೂ ಪದೇ ಪದೆ ಸುದ್ದಿ ಆಗುತ್ತಾರೆ. ಇತ್ತೀಚೆಗೆ ಶ್ರೀರಾಮ, ಲಕ್ಷ್ಮಣರ ಬಗ್ಗೆ ನೀಡಿದ ಹೇಳಿಕೆ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಈ ಸಂಬಂಧ ಪ್ರಕಾಶ್ ರಾಜ್ ವಿರುದ್ಧ ಕ್ರಿಮಿನಲ್ ಮೊಕದ್ದಮ
ಕನ್ನಡದ ''ಐಶ್ವರ್ಯ'' ಚಿತ್ರದಿಂದ ವೃತ್ತಿ ಬದುಕು ಶುರು ಮಾಡಿ ಆ ನಂತರ ಬಾಲಿವುಡ್ಗೆ ವಲಸೆ ಹೋಗಿ ಅಲ್ಲಿಯೇ ಬದುಕು ಕಟ್ಟಿಕೊಂಡವರು ದೀಪಿಕಾ ಪಡುಕೋಣೆ. ''ಓಂ ಶಾಂತಿ ಓಂ'' ಚಿತ್ರದ ಮೂಲಕ, ಹಿಂದಿ ಚಿತ್ರರಂಗವನ್ನ ಪ್ರವೇಶಿಸಿದ ದೀಪಿಕಾ
ತೂಗುದೀಪ ಶ್ರೀನಿವಾಸ್ ಮಗನಾದರೂ ದರ್ಶನ್ ಚಿತ್ರರಂಗದಲ್ಲಿ ಗುರ್ತಿಸಿಕೊಳ್ಳುವುದು ಅಷ್ಟು ಸುಲಭವಾಗಿರಲಿಲ್ಲ. ಆರಂಭದಲ್ಲಿ ಲೈಟ್ ಬಾಯ್, ಕ್ಯಾಮರಾ ಅಸಿಸ್ಟೆಂಟ್ ಆಗಿ ಕೂಡ ದರ್ಶನ್ ಕೆಲಸ ಮಾಡಿದ್ದರು. 'ಜನುಮದ ಜೋಡಿ' ಚಿತ್ರಕ್ಕೂ
ದೊಡ್ಡ ದೊಡ್ಡ ಸಿನಿಮಾಗಳ ರಿಲೀಸ್ ಡೇಟ್ ಮುಂದಕ್ಕೆ ಹೋಗ್ತಿದೆ. ಐಪಿಎಲ್ ಆರ್ಭಟ ಕೂಡ ಅದಕ್ಕೆ ಒಂದು ಕಾರಣ ಎನ್ನಬಹುದು. ಏಪ್ರಿಲ್ 30ಕ್ಕೆ ಬರಬೇಕಿದ್ದ 'ಪೆದ್ದಿ' ಹಾಗೂ 'ಕೆಡಿ' ಚಿತ್ರಗಳ ಬಿಡುಗಡೆ ಕೂಡ ಮುಂದೂಡುವಂತಾಗಿದೆ. ಕ್ರಿಕೆಟ್
ತಮಿಳುನಾಡು ವಿಧಾನಸಭೆ ಚುನಾವಣೆ ಅಖಾಡ ರಂಗೇರುತ್ತಲೇ ಇದೆ. ಏಪ್ರಿಲ್ 23ರಂದು ಮತದಾನ ನಡೆಯಲಿದೆ. ವಿವಿಧ ಪಕ್ಷಗಳ ನಾಯಕರು ಮತಬೇಟೆಗೆ ಇಳಿದಿದ್ದಾರೆ. ಆರೋಪ ಪ್ರತ್ಯಾರೋಪ ಮಾಡುತ್ತಿದ್ದಾರೆ. ಟಿವಿಕೆ ಪಕ್ಷ ಕಟ್ಟ ರಾಜಕೀಯರಂಗಕ್ಕೆ
ಸಾರ್ವಜನಿಕ ಸ್ಥಳಗಳಲ್ಲಿ ಕೆಲವೊಮ್ಮೆ ಸೆಲೆಬ್ರೆಟಿಗಳಿಗೆ ಕಹಿ ಅನುಭವವಾಗುತ್ತದೆ. ಅದರಲ್ಲೂ ಪಾಪರಾಜಿಗಳ(ಛಾಯಾಗ್ರಾಹಕರು) ವರ್ತನೆಯಿಂದ ಕೆಲವರು ಬೇಸತ್ತು ಅಲ್ಲೇ ಆಕ್ರೋಶ ವ್ಯಕ್ತಪಡಿಸುವುದು ಇದೆ. ಇನ್ನು ಹಣ ಕೊಟ್ಟು ತಾವು ಹೋ
ರಾಮ್ಚರಣ್ ನಟನೆಯ 'ಪೆದ್ದಿ' ಸಿನಿಮಾ ಸಖತ್ ಹೈಪ್ ಕ್ರಿಯೇಟ್ ಮಾಡಿದೆ. ಏಪ್ರಿಲ್ 30ಕ್ಕೆ ಸಿನಿಮಾ ತೆರೆಗೆ ಬರಬೇಕಿತ್ತು. ಕಾರಣಾಂತರಗಳಿಂದ ಒಂದು ತಿಂಗಳು ತಡವಾಗಿ ಸಿನಿಮಾ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಘೋಷಿಸಿದೆ. ಅದ್ಭುತವಾ
ಬದಲಾದ ಕಾಲಘಟ್ಟದಲ್ಲಿ ಸಾಮಾಜಿಕ ಜಾಲತಾಣ, ಮನುಷ್ಯನನ್ನ ಹೆಚ್ಚು ನಿಯಂತ್ರಣ ಮಾಡುತ್ತಿದೆ. ಇದು ಎಷ್ಟರಮಟ್ಟಿಗೆ ಮನುಷ್ಯನಿಗೆ ದಾರಿ ತೋರಿಸುತ್ತದೆಯೋ ಅಷ್ಟೇ ಪ್ರಮಾಣದಲ್ಲಿ ದಾರಿಯನ್ನೂ ತಪ್ಪಿಸುತ್ತದೆ.ಇಲ್ಲಿ ಒಳ್ಳೇಯವರು ಇದ
ಉರಗ ತಜ್ಞ ಸ್ನೇಕ್ ಶ್ಯಾಮ್ ಯಾರಿಗೆ ಗೊತ್ತಿಲ್ಲ. ಹಾವುಗಳನ್ನು ಹಿಡಿದು ರಕ್ಷಣೆ ಮಾಡುತ್ತಿರೋ ಇವರ ಇಡೀ ಕರ್ನಾಟಕಕ್ಕೆ ಗೊತ್ತು. ಮೂಲತ: ಮೈಸೂರಿನವರಾದ ಇವರು ಜನಪ್ರಿಯ ವ್ಯಕ್ತಿ. ಹಾಗಂತ ಕೇವಲ ಹಾವು ಹಿಡಿಯೋದರಲ್ಲಿ ಅಷ್ಟೇ ಅಲ್ಲ.
''ಬಿಗ್ ಬ್ರದರ್'' ಎಂಬ ವಿದೇಶಿ ಮೂಲದ ಶೋದ ಯಥಾವತ್ತು ನಕಲು ''ಬಿಗ್ ಬಾಸ್''. ಒಂದರ್ಧ ಡಜನ್ ವ್ಯಕ್ತಿಗಳನ್ನು ಮನೆಯಲ್ಲಿ ಗುಡ್ಡೆ ಹಾಕಿ ವಾರಪೂರ್ತಿ ಅವರ ನಡುವೆ ದ್ವೇಷ- ಅಸೂಯೆಯ ಕಿಚ್ಚು ಹತ್ತಿಸುವ ಈ ಕಾರ್ಯಕ್ರಮ 2006ರಲ್ಲಿ ಭಾರತದಲ್ಲಿ
ಅಪ್ಪ ಸ್ಟಾರ್ ಆದರೆ ಮಕ್ಕಳು ಕೂಡ ಸ್ಟಾರಾಗುವುದು, ಅಪ್ಪ ರಾಜಕಾರಣಿಯಾದರೆ ಮಕ್ಕಳು ರಾಜಕಾರಣಿಯಾಗುವುದು ಈಗೀಗ ಕಾಮನ್ನು. ಇದಕ್ಕೆ ಬಣ್ಣದ ಪ್ರಪಂಚದಲ್ಲಿ ಅನೇಕ ಉದಾಹರಣೆಗಳಿವೆ. ಅದರಲ್ಲಿಯೂ.. ಬಾಲಿವುಡ್ನಲ್ಲಿ ಇವತ್ತು ಆಳುತ್ತ
ರಶ್ಮಿಕಾ ಮಂದಣ್ಣ ವೃತ್ತಿ ಬದುಕಿನಲ್ಲಿ ನಿರೀಕ್ಷೆಗೂ ಮೀರಿದ ಯಶಸ್ಸು ಕಂಡಿದ್ದಾರೆ. ಟಾಲಿವುಡ್, ಬಾಲಿವುಡ್ನಲ್ಲಿ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ತಮ್ಮ ಕರಿಯರ್ನ ಉತ್ತುಂಗದಲ್ಲಿ ಇರುವಾಗಲೇ ವೈವಾ
ಹೆಣ್ಣುಮಕ್ಕಳನ್ನು ಕಾಮದ ಸರಕಿನಂತೆ ನಡೆಸಿಕೊಳ್ಳೋ ದುಷ್ಟರ ವಿರುದ್ಧ ಆರಂಭ ಮಾಡಲಾಗಿದ್ದ ಅಭಿಯಾನ ಮೀಟೂ. 8-9 ವರ್ಷಗಳ ಹಿಂದೆ ಆರಂಭವಾಗಿದ್ದ ಈ ಮೀಟೂ ಅಭಿಯಾನದಡಿ ಹಳ್ಳ ಹಿಡಿದಿದ್ದ ಎಷ್ಟೋ ಪ್ರಕರಣಗಳು ಬೆಳಕಿಗೆ ಬಂದಿದ್ದವು. ಅನೇ
ತೆಲುಗಿನ ಸ್ಟಾರ್ ನಟ ಅಡವಿ ಶೇಷ್ ಹಾಗೂ ಬಾಲಿವುಡ್ ನಟಿ ಮೃಣಾಲ್ ಠಾಕೂರ್ ನಟನೆಯ ತೆಲುಗು ಸಿನಿಮಾ 'ಡಕಾಯತ್' ಬಾಕ್ಸಾಫೀಸ್ನಲ್ಲಿ ಸದ್ದು ಮಾಡುತ್ತಿದೆ. ಇದೇ ಏಪ್ರಿಲ್ 10 ರಂದು ವಿಶ್ವದಾದ್ಯಂತ ಸಿನಿಮಾ ರಿಲೀಸ್ ಆಗಿತ್ತು. ರಿಲೀ
ದೇಹದ ಗಾತ್ರದ ಕುರಿತು ಬಣ್ಣದ ಪ್ರಪಂಚದಲ್ಲಿ ಆಗಾಗ ಮಾತು ಕೇಳಿ ಬರುತ್ತಲೇ ಇರುತ್ತೆ. ಅನೇಕ ನಾಯಕಿಯರು ಈ ಬಾಡಿ ಶೇಮಿಂಗ್ಗೆ ಚಿತ್ರರಂಗದಲ್ಲಿ ಗುರಿಯಾಗಿದ್ದು ಇದೆ. ದಪ್ಪಗಿದ್ದರೆ ದಪ್ಪ .. ತೆಳ್ಳಗಿದ್ದರೆ ಕಡ್ಡಿ .. ಎಂದು ಅನೇಕ ನಾ
''ಮದುವೆ'' ಎಂಬ ಮೂರಕ್ಷರದ ಬಂಧನದಲ್ಲಿ ಒಮ್ಮೆ ಸಿಲುಕಿಕೊಂಡರೆ ಅಷ್ಟೇ. ಅದರಿಂದ ಹೊರ ಬರುವುದು ಸುಲಭದ ಮಾತಲ್ಲ. ಈ ಕಾರಣಕ್ಕಾಗಿಯೇ ಮದುವೆ ವಿಚಾರದಲ್ಲಿ ತುಂಬಾನೇ ಎಚ್ಚರಿಕೆಯಿಂದ ಹೆಜ್ಜೆಯನ್ನು ಇಡಬೇಕು ಎನ್ನುವ ಮಾತನ್ನು ಹಿರಿಯರ
'ಧುರಂಧರ್ 2' ಮೆಗಾ ಬ್ಲಾಕ್ಬಸ್ಟರ್ ಸಿನಿಮಾ ಕಂಡ ಬಾಲಿವುಡ್ ಮಂದಿ ಇನ್ನೊಂದು ಹಿಟ್ ಸಿನಿಮಾದ ನಿರೀಕ್ಷೆಯಲ್ಲಿದ್ದಾರೆ. ರಣ್ವೀರ್ ಸಿಂಗ್ ನಟನೆಯ 'ಧುರಂಧರ್ 2' ಸಿನಿಮಾದ ಅಬ್ಬರ ಕಡಿಮೆಯಾಗುತ್ತಿದ್ದಂತೆ ಅಕ್ಷಯ್ ಕುಮಾರ್ ಅಖಾಡಕ್
ಬಾಲಿವುಡ್ನ ಅತ್ಯಂತ ದುಬಾರಿ ಸಿನಿಮಾ 'ರಾಮಾಯಣ'. ಬಾರೀ ವೆಚ್ಚದಲ್ಲಿ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ಇದಕ್ಕೆ ರಾಕಿಂಗ್ ಸ್ಟಾರ್ ಯಶ್ ಕೂಡ ಹಣವನ್ನು ಹೂಡಿಕೆ ಮಾಡಿದ್ದಾರೆ. ಬಾಲಿವುಡ್ನ ಹ್ಯಾಂಡ್ಸಮ್ ಹೀರೋ ರಣ್ಬೀರ್ ಕಪೂರ್

30 C