ಕೇವಲ ಒಂದೇ ಒಂದು ಚಿತ್ರದಲ್ಲಿ ಅಭಿನಯಿಸಿದರೆ ಸಾಕು, ಕೆಲ ನಾಯಕಿಯರಿಗೆ ಅವಕಾಶಗಳ ಹೆಬ್ಬಾಗಿಲೇ ತೆರೆದು ಬಿಡುತ್ತೆ. ನೋಡ..ನೋಡುತ್ತಲೇ.. ಇವರು ತಮ್ಮ ಭಾಷೆಯ ಚಿತ್ರರಂಗದಿಂದಲೇ ಮರೆಯಾಗಿ ಬೇರೆ ಭಾಷೆಗಳಿಗೆ ಹಾರಿ ಅಲ್ಲಿ ಮಿರ ಮಿರ ಮ
ಬಣ್ಣದ ಸೆಳೆತಕ್ಕೆ ಸಿಲುಕಿದವರಲ್ಲಿ ಹಲವಾರು ಜನ ''ಬಿಗ್ ಬಾಸ್''ನಲ್ಲಿ ಭಾಗವಹಿಸಬೇಕೆಂದು ಕನಸು ಕಾಣುತ್ತಾರೆ. ಆದರೆ .. ಈ ಸುವರ್ಣ ಅವಕಾಶ ಎಲ್ಲರಿಗೆ ಸಿಗುವುದಿಲ್ಲ. ಒಂದು ವೇಳೆ ಸಿಕ್ಕರೂ ಕೂಡ ಮನೆಯಲ್ಲಿ ಹೆಚ್ಚು ದಿನ ಉಳಿಯಲು ಸಾ
ಸರಿಗಮಪ ತಮಿಳು ವೇದಿಕೆಯಲ್ಲಿ ಕನ್ನಡದ ಹುಡುಗಿ ಶಿವಾನಿ ನವೀನ್ ತಮ್ಮ ಗಾಯನದ ಮೂಲಕ ಮೋಡಿ ಮಾಡಿದ್ದು ಗೊತ್ತೇಯಿದೆ. ಕನ್ನಡದ 'ಸೋಜುಗದ ಸೂಜಿಮಲ್ಲಿಗೆ' ಹಾಡನ್ನು ಅಲ್ಲಿ ಹಾಡಿ ಗಮನ ಸೆಳೆದಿದ್ದರು. ಆಕೆಯ ಪ್ರತಿಭೆಗೆ ತಮಿಳು ಸಂಗೀತ ಪ
ಬಾಲಿವುಡ್ನ ಹೀ-ಮ್ಯಾನ್ ಧರ್ಮೇಂದ್ರ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ. ಇನ್ನು ಅವರ ಸಿನಿಮಾಗಳಷ್ಟೇ ನೆನಪು. ಧರ್ಮೇಂದ್ರ ಬಾಲಿವುಡ್ ಕಂಡ ಸೂಪರ್ಸ್ಟಾರ್ಗಳಲ್ಲಿ ಒಬ್ಬರು. ಇವರ ಸಿನಿಮಾ ಜರ್ನಿ ಎಷ್ಟು ರೋಚಕವಾಗಿದೆಯೋ.. ಅವ
ಜನಸಾಮಾನ್ಯರ ದೃಷ್ಟಿಯಲ್ಲಿ ಚಿತ್ರರಂಗ ಅಂದ ಕೂಡಲೇ ಕಣ್ತುಂಬ ಬಣ್ಣ ತುಂಬಿಕೊಳ್ಳುತ್ತವೆ. ಆದರೆ, ವಾಸ್ತವದಲ್ಲಿ.. ಬಣ್ಣದ ಬದುಕಿನಲ್ಲಿ ಬದುಕು ಕಟ್ಟಿಕೊಂಡವರಿಗೆ ಕೂಡ ಕಷ್ಟ ಇರುತ್ತೆ. ಅವರದ್ದೇ ಆದ ದು:ಖ ಸಂಕಟಗಳಿರುತ್ತವೆ. ವ್ಯೆ
ಸ್ಯಾಂಡಲ್ವುಡ್ನಲ್ಲಿ ಹಾಟ್ ಟಾಪಿಕ್ ಅಂದರೆ ಅದು 'ಕರಾವಳಿ' ಸಿನಿಮಾ. ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್, ರಾಜ್ ಬಿ.ಶೆಟ್ಟಿ ಕಾಂಬಿನೇಷನ್ನಿಂದ ಈ ಸಿನಿಮಾ ಟಾಕ್ ಆಫ್ ದಿ ಟೌನ್ ಆಗಿಬಿಟ್ಟಿದೆ. ಈ ಕ್ರೇಜ್ ಮಧ್ಯೆ 'ಕರಾವಳಿ'
ಪ್ರೀತಿ ಎನ್ನುವ ಈ ಎರಡಕ್ಷರ ಜೀವನವನ್ನೇ ಬದಲಾಯಿಸುವ ಶಕ್ತಿ ಹೊಂದಿದೆ. ಅನೇಕರಿಗೆ ಜೀವನ ನೀಡಿದೆ. ಇನ್ನೂ ಹಲವರ ಜೀವನ ಕಸಿದುಕೊಂಡಿದೆ. ಖುಷಿ, ನೋವು, ಸ್ವಾರ್ಥ, ಜಗಳ, ನಗು, ಮಾತು, ಮೌನ, ಆಸೆ, ಅಭಿಲಾಸೆ, ವಿರಹ, ಹೀಗೆ ಎಲ್ಲವೂ ಕೂಡ ಪ್ರೀತ
ದರ್ಶನ್ ನಟನೆಯ 'ಡೆವಿಲ್' ಸಿನಿಮಾ ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಈಗಾಗಲೇ ಅಭಿಮಾನಿಗಳು ಸಂಭ್ರಮಾಚರಣೆ ಆರಂಭಿಸಿದ್ದಾರೆ. ಸಂಕಷ್ಟದಲ್ಲಿ ಸಿಲುಕಿರುವ ನೆಚ್ಚಿನ ನಟನ ಚಿತ್ರವನ್ನು ಅಭಿಮಾನಿಗಳು ಪ್ರತಿಷ್ಠೆಯಾಗಿ ತೆಗೆದುಕ
ಇತ್ತೀಚಿನ ದಿನಗಳಲ್ಲಿ ಬಾಕ್ಸಾಫೀಸ್ ಗಳಿಕೆ ಅನ್ನೋದು ಎಲ್ಲಾ ಸಿನಿಮಾಗಳಿಂದ ಸಾಧ್ಯವಾಗ್ತಿಲ್ಲ. ತಿಂಗಳಿಗೂ ಮುನ್ನ ದೊಡ್ಡ ದೊಡ್ಡ ಸಿನಿಮಾಗಳು ಓಟಿಟಿಗೆ ಬರ್ತಿದೆ. 'ಕೂಲಿ' ಹಾಗೂ 'ಕಾಂತಾರ-1' ರೀತಿಯ ಸಿನಿಮಾಗಳೇ 4 ವಾರ ಮುಗಿಸೋ ಮುನ್
ಪ್ರತಿ ವರ್ಷದ ದ್ವೀತಿಯಾರ್ಧದಲ್ಲಿ ಭಾರತವನ್ನು ''ಬಿಗ್ ಬಾಸ್'' ಆವರಿಸಿಕೊಳ್ಳುತ್ತೆ. ಜೂನ್ ನಂತರ ಯಾವ ಭಾಷೆಯಲ್ಲಿ ನೋಡಿದರು ಕೂಡ ''ಬಿಗ್ ಬಾಸ್'' ಕುರಿತು ಚರ್ಚೆ ಶುರುವಾಗುತ್ತೆ. ಈ ವರ್ಷ ಕೂಡ ಇದರಿಂದ ಹೊರತಾಗಿಲ್ಲ. ಈಗಾಗಲೇ ಎಲ್ಲೆ
ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ 173ನೇ ಸಿನಿಮಾ ಇತ್ತೀಚೆಗೆ ಭಾರೀ ಸುದ್ದಿಯಲ್ಲಿದೆ. ಕಾರಣ ಚಿತ್ರಕ್ಕೆ ಆಯ್ಕೆ ಆಗಿದ್ದ ನಿರ್ದೇಶಕ ಹೊಸ ಬಂದಿದ್ದು. ಹೌದು ಕಮಲ್ ಹಾಸನ್ ನಿರ್ಮಾಣದ ಈ ಚಿತ್ರಕ್ಕೆ ಸುಂದರ್ ಸಿ ಆಕ್ಷನ್ ಕಟ್ ಹೇಳಬೇಕ
ಈ ವರ್ಷ ದೊಡ್ಡ ಸಿನಿಮಾಗಳ ಆರ್ಭಟ ಮುಗಿದಿದೆ. ಮುಂದಿನ ವರ್ಷ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಾಕ್ಸಾಫೀಸ್ ಕ್ಲ್ಯಾಶ್ ನಡೆಯಲಿದೆ. ಮಾರ್ಚ್ 19ಕ್ಕೆ ಯಶ್ ನಟನೆಯ 'ಟಾಕ್ಸಿಕ್' ಸಿನಿಮಾ ಬಿಡುಗಡೆ ಆಗ್ತಿದೆ. ರಾಕಿಭಾಯ್ ಆರ್ಭಟಕ್ಕೆ ಹೆದರಿ
ಕ್ರಿಸ್ಮಸ್ ವೀಕೆಂಡ್ನಲ್ಲಿ ಪ್ರತಿವರ್ಷ ದೊಡ್ಡ ದೊಡ್ಡ ಸಿನಿಮಾಗಳು ಬಿಡುಗಡೆ ಆಗ್ತಾವೆ. ಸಾಮಾನ್ಯವಾಗಿ ಕನ್ನಡ ಸಿನಿಮಾಗಳು ಕ್ರಿಸ್ಮಸ್ ಸಂಭ್ರಮದಲ್ಲಿ ತೆರೆಗೆ ಬರುತ್ತಿರಲಿಲ್ಲ. ಕೆಲವೊಮ್ಮೆ ವರ್ಷದ ಕೊನೆ ವೀಕೆಂಡ್ಗೆ ಬ
ಬಿಗ್ಬಾಸ್ ಸೀಸನ್ 10ರ ಸ್ಪರ್ಧಿ ವರ್ತೂರ್ ಸಂತೋಷ್ ಸದಾ ಒಂದಿಲ್ಲೊಂದು ಸುದ್ದಿಯಲ್ಲಿ ಇರ್ತಾರೆ. ಹಳ್ಳಿಕಾರ್ ರೇಸ್ ಆಯೋಜಿಸುವ ಮೂಲಕ ಕೂಡ ಗಮನ ಸೆಳೆಯುತ್ತಾರೆ. ಹಳ್ಳಿಕಾರ್ ಒಡೆಯ ಅಂತ್ಲೇ ಜನಪ್ರಿಯತೆ ಸಾಧಿಸಿದ್ದಾರೆ. ಬಿಗ್ಬಾ
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ 'ಡೆವಿಲ್' ಸಿನಿಮಾ ಬಿಡುಗಡೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇವೆ. ಈ ಸಿನಿಮಾವನ್ನು ಗೆಲ್ಲಿಸಲೇಬೇಕು ಅಂತ ಅಭಿಮಾನಿಗಳು ಹಾಗೂ ಚಿತ್ರತಂಡ ಪಣತೊಟ್ಟು ನಿಂತಿದೆ. ಈಗಾಗಲೇ ಸಿನಿಮಾ ಎರಡು ಹಾಡ
ಟಾಲಿವುಡ್ ರೆಬಲ್ ಸ್ಟಾರ್ ಪ್ರಭಾಸ್ ನಾಯಕನಾಗಿ ನಟಿಸಿರುವ ದಿ ರಾಜಾಸಾಬ್ ಸಿನಿಮಾ ಟ್ರೇಲರ್ ಮೂಲಕ ಕೌತುಕ ಸೃಷ್ಟಿಸಿದೆ. ಈ ಸಿನಿಮಾ ಮೇಲೆ ಬೆಟ್ಟದಷ್ಟು ನಿರೀಕ್ಷೆಗಳಿವೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಈ ಸಿನಿಮಾ ತೆರೆಗೆ ಬ
ಪ್ರೀತಿ ಎಂಬ ಎರಡಕ್ಷರವನ್ನು ನಿರೂಪಿಸುವುದು ತುಂಬಾ ಕಷ್ಟ. ಯಾಕೆಂದರೆ.. ಪ್ರೀತಿಯನ್ನು ಪದಗಳಲ್ಲಿ ಹಿಡಿದಿಡಲು ಸಾಧ್ಯ ಇಲ್ಲ. ಅದನ್ನು ಅನುಭವಿಸಿಯೇ ತೀರಬೇಕು. ಇನ್ನೂ ನಿಜವಾದ ಪ್ರೀತಿ ಅಂದರೆ ಅದು ಹೃದಯದ ಬಡಿತ ಅಲ್ಲ. ನನ್ನ ಹೃದಯ
ಬಿಗ್ ಬಾಸ್ ಮನೆಯ ಇಂದಿನ (ನವೆಂಬರ್ 24) ಎಪಿಸೋಡ್ನಲ್ಲಿ ನಾಮಿನೇಷನ್ ಪ್ರಕ್ರಿಯೆ ಆರಂಭ ಆಗಿದೆ. ಇದಕ್ಕೊಂದು ಟಾಸ್ಕ್ ಅನ್ನು ಬಿಗ್ ಬಾಸ್ ಕೊಟ್ಟಿತ್ತು. ಈ ಮನೆಯಲ್ಲಿ ಇರುವುದಕ್ಕೆ ಯಾರು ಯೋಗ್ಯರಲ್ಲ ಅನ್ನೋದನ್ನು ಅವರ ಬಟ್ಟೆಯನ್
ಅಮೃತಧಾರೆ ಧಾರಾವಾಹಿಯಲ್ಲಿ ಆಕಾಶ್ ಮತ್ತು ಮಿಂಚು ಸ್ನೇಹಿತರಾಗಿದ್ದಾರೆ. ಗೌತಮ್ ಮತ್ತು ಭೂಮಿಕಾನ ಒಂದು ಮಾಡುವ ಪ್ರಯತ್ನ ಮಾಡುತ್ತಿದ್ದಾರೆ. ಭೂಮಿಕಾ ಮನೆಯಲ್ಲಿ ಕಡಿಮೆ ಆಕಾಶ್ ತನ್ನ ತಂದೆ ಗೌತಮ್ ಮನೆಯಲ್ಲೇ ಹೆಚ್ಚು ಕಾಲ ಕಳೆ
ಬಾಲಿವುಡ್ ಇತಿಹಾಸದಲ್ಲಿ 'ರಿವೆಂಜ್ ಡ್ರಾಮಾ'ಗಳಿಗೆ ಯಾವಾಗಲೂ ವಿಶೇಷ ಸ್ಥಾನವಿದೆ. ಇದು ಪ್ರೇಕ್ಷಕರನ್ನು ಇನ್ನಿಲ್ಲದಂತೆ ಸೆಳೆಯುವ ಅಚ್ಚು ಮೆಚ್ಚಿನ ಜಾನರ್. ಸಿನಿಮಾಗಳಲ್ಲಿ ಪ್ರತೀಕಾರ ಎಂದರೆ ಅದು ಕೇವಲ ರಕ್ತಪಾತ ಮತ್ತು ನೇರ ಹ
ತಮಿಳುನಾಡಿನ ದಳಪತಿ ವಿಜಯ್ ಈಗ ಪೂರ್ಣ ಪ್ರಮಾಣದ ರಾಜಕೀಯ ನಾಯಕ. ಸಿನಿಮಾ ರಂಗದಿಂದ ರಾಜಕೀಯ ರಂಗಕ್ಕೆ ಪ್ರವೇಶಿಸಿರುವ ಅವರು ಈಗ ಕೇವಲ ನಟನಾಗಿ ಉಳಿದಿಲ್ಲ. ತಮ್ಮದೇ ಆದ 'ತಮಿಳಗ ವೆಟ್ರಿ ಕಳಗಂ (ಟಿವಿಕೆ)' ಪಕ್ಷದ ಮೂಲಕ ವಿಜಯ್ ರಾಜಕೀಯ
ರೆಬಲ್ ಸ್ಟಾರ್ ಅಂಬರೀಶ್ ನಮ್ಮನ್ನಗಲಿ 7 ವರ್ಷಗಳಾಗಿವೆ. ಈ 7 ವರ್ಷದಲ್ಲಿ ಸುಮಲತಾ ಅವರ ವ್ಯೆಯಕ್ತಿಕ ಮತ್ತು ವೃತ್ತಿಪರ ಬದುಕಿನಲ್ಲಿ ಹಲವು ಬದಲಾವಣೆಗಳಾಗಿವೆ. ಕುಂತರೂ .. ನಿಂತರೂ .. ಸೋತರೂ .. ಗೆದ್ದರೂ .. ಮಂಡ್ಯದಲ್ಲೇ ಎಂದು ಹೇಳುವ
ಪ್ರೀತಿ ಎನ್ನುವುದು ಕೇವಲ ಎರಡೇ ಎರಡು ಅಕ್ಷರಗಳ ಪದವಲ್ಲ. ಬದಲಿಗೆ ಪ್ರೀತಿ ಎಂಬ ಪದವು ಅನೇಕ ಅರ್ಥಗಳಿಂದ ಕೂಡಿದೆ. ಇದು ಅತಿ ಹೆಚ್ಚು ಪ್ರಭಾವಶಾಲಿ ಕೂಡ ಹೌದು. ಪ್ರೀತಿಯಿಂದ ಇಡೀ ಜಗತ್ತನ್ನೇ ಜಯಿಸಬಹುದಂತೆ. ಇಂತಹ ಪ್ರೀತಿಯ ಬಲೆಯಲ
ಹುಟ್ಟು ಉಚಿತ.. ಸಾವು ಖಚಿತ.. ಮನುಷ್ಯ ಯಾವಾಗ ಜನ್ಮ ಪಡೆಯಬಹುದು ಎಂದು ಹೇಳಬಹುದು. ಆದರೆ ಮನುಷ್ಯನ ಅಂತ್ಯ ಹೇಗೆ ಆಗುತ್ತೆ ಎಂದು ಹೇಳುವುದು ಅಸಾಧ್ಯ. ಸಾವು ಯಾರನ್ನು ಹೇಳಿ ಕೇಳಿ ಬರುವುದಿಲ್ಲ. ಈ ಸಾವಿಗೆ ಲಿಂಗ, ಜಾತಿ, ಧರ್ಮದ ಭೇದ ಭಾವ
'ಮಹಾನಟಿ' ಸಿನಿಮಾ ಸೂಪರ್ ಹಿಟ್, ನ್ಯಾಷನಲ್ ಅವಾರ್ಡ್ ಬಂತು, ಆದ್ರೂ ಕೀರ್ತಿ ಸುರೇಶ್ಗೆ ಆರು ತಿಂಗಳು ಕೆಲಸ ಇರಲಿಲ್ಲ.. ದಕ್ಷಿಣ ಭಾರತದ ಸ್ಟಾರ್ ನಟಿ ಕೀರ್ತಿ ಸುರೇಶ್ ಅಂದ್ರೆ ಯಾರಿಗೆ ತಾನೇ ಗೊತ್ತಿಲ್ಲ? ಅವರ ನಗು, ನಟನೆಗೆ ಅಭಿಮಾನ
ಬಾಲಿವುಡ್ ದಿಗ್ಗಜ ಧರ್ಮೇಂದ್ರ ಹಲವು ದಿನಗಳಿಂದ ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ನವೆಂಬರ್ 10, 2025ರಂದು ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ನೀಡಿದ ಬಳಿಕ ಅವರ
ಭಾರತೀಯ ಚಿತ್ರರಂಗದ ದಿಗ್ಗಜ ನಟ ಧರ್ಮೇಂದ್ರ 89ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ. ಉಸಿರಾಟದ ತೊಂದರೆಯಿಂದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದ ಅವರನ್ನು ಇತ್ತೀಚೆಗೆ ಡಿಸ್ಚಾರ್ಜ್ ಮಾಡಲಾಗಿತ್ತು. ಡ
ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ. ಆದರೂ ಕೂಡ ಅಮಲಿನಲ್ಲಿ ಅನೇಕರು ತೇಲುತ್ತಾರೆ. ದಿನದಿಂದ ದಿನಕ್ಕೆ ಈ ಸಂಖ್ಯೆ ಹೆಚ್ಚಾಗುತ್ತಿದೆಯೇ ಹೊರತು ಕಡಿಮೆಯಂತೂ ಆಗುತ್ತಿಲ್ಲ. ಇನ್ನು, ಚಿತ್ರರಂಗದಲ್ಲಿ ಕೂಡ ಅನೇಕರು ದೇಹದ ದಣಿವು ನೀಗಿ
ಸ್ಟಾರ್ ನಟರನ್ನೆಲ್ಲಾ ಗುಡ್ಡಹಾಕಿ ಮಲ್ಟಿಸ್ಟಾರರ್ ಸಿನಿಮಾ ಮಾಡುವ ಟ್ರೆಂಡ್ ಹೆಚ್ಚಾಗ್ತಿದೆ. ಪ್ಯಾನ್ ಇಂಡಿಯಾ ಸಿನಿಮಾಗಳಲ್ಲಿ ಇದು ಗಮನ ಸೆಳೆಯುತ್ತಿದೆ. ಆದರೆ ಸಿನಿಮಾ ಗೆದ್ದರೆ ಪರವಾಗಿಲ್ಲ, ಸೋತರೆ ಭಾರೀ ಮುಖಭಂಗವಾಗುತ್ತದ
ಬಾಲಿವುಡ್ನ ಲೆಜೆಂಡ್ ಧರ್ಮೇಂದ್ರ ಇತ್ತೀಚೆಗೆ ಉಸಿರಾಟ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. 90 ವರ್ಷದ ನಟ ಹಲವು ವರ್ಷಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ನವೆಂಬರ್ 10ರಂದು ಆಸ್ಪತ್ರೆಗೆ ದಾಖಲಾಗಿದ್ದ ನಟನಿಗ
ಧನುಷ್ - ಮೃಣಾಲ್ ಲವ್ ಗುಸುಗುಸು:'ರಾಯನ್' ಸ್ಟಾರ್ ಹಾಗೂ 'ಸೀತಾ ರಾಮಂ' ಚೆಲುವೆ ನಡುವೆ ನಡೆದಿದ್ದೇನು?ತಮಿಳು ಚಿತ್ರರಂಗದ ಸ್ಟಾರ್ ನಟ ಧನುಷ್ ಅವರು ವೈಯಕ್ತಿಕ ವಿಚಾರಗಳ ಮೂಲಕ ಸದಾ ಸುದ್ದಿಯಲ್ಲಿರುತ್ತಾರೆ. ತಮ್ಮ ಸಿನಿಮಾ ಕರಿಯರ್
ರೇಣುಕಾಸ್ವಾಮಿ ಪ್ರಕರಣದಲ್ಲಿ 2ನೇ ಬಾರಿ ದರ್ಶನ್ ಕೇಂದ್ರ ಕಾರಾಗೃಹ ಸೇರಿ 3 ತಿಂಗಳು ಕಳೆದಿದೆ. ಸದ್ಯಕ್ಕೆ ಜಾಮೀನು ಸಿಗುವುದು ಅನುಮಾನ ಎನ್ನುವಂತಾಗಿದೆ. ಯಾವುದಕ್ಕೂ ಜಗ್ಗದೇ ಬಂದಿದ್ದನ್ನು ಎದುರಿಸೋಣ ಎಂದು ದರ್ಶನ್ ನಿರ್ಧರಿಸ
ಪುತ್ರನನ್ನು ಚಿತ್ರರಂಗಕ್ಕೆ ಕರೆತರುವುದಾಗಿ ದರ್ಶನ್ ಹೇಳುತ್ತಿದ್ದಾರೆ. ದರ್ಶನ್ ಅಭಿಮಾನಿಗಳು ಈಗಾಗಲೇ ವಿನೀಶ್ಗೆ ಬೆಂಬಲ ಸೂಚಿಸುತ್ತಿದ್ದಾರೆ. ಹೋದಲ್ಲಿ ಬಂದಲ್ಲಿ ಜೈಕಾರ ಹಾಕುತ್ತಾರೆ. ಕುದುರೆ ಸವಾರಿ ಕೂಡ ವಿನೀಶ್ ಕಲಿಯ
ನಿತೇಶ್ ತಿವಾರಿ ನಿರ್ದೇಶನದ 'ರಾಮಾಯಣ' ಸಿನಿಮಾ ಭಾರೀ ನಿರೀಕ್ಷೆ ಹುಟ್ಟಾಕ್ಕಿದೆ. ಶ್ರೀರಾಮನಾಗಿ ರಣ್ಬೀರ್ ಕಪೂರ್, ಸೀತೆಯಾಗಿ ಸಾಯಿ ಪಲ್ಲವಿ ಹಾಗೂ ರಾವಣನಾಗಿ ಯಶ್ ನಟಿಸುತ್ತಿದ್ದಾರೆ. 2 ಭಾಗಗಳಾಗಿ ಸಿನಿಮಾ ಪ್ರೇಕ್ಷಕರ ಮುಂದೆ
ಚಿಕ್ಕಮಗಳೂರು ಮೂಲದ ಪ್ರತಿಭೆ ಶಿವಾನಿ ನವೀನ್ ಸರಿಗಮಪ ತಮಿಳು ಸೀಸನ್- 5 ಫೈನಾಲೆ ಹಂತಕ್ಕೆ ಏರಿದ್ದರು. ಕನ್ನಡದ ಹುಡುಗಿ ಟ್ರೋಫೀ ಗೆದ್ದು ಬರಲಿ ಎಂದು ಸಂಗೀತ ಪ್ರೇಮಿಗಳು ಹಾರೈಸಿದ್ದರು. ಆದರೆ ಅಂತಿಮ ಘಟ್ಟದಲ್ಲಿ ಶಿವಾನಿಗೆ ವಿಜಯ
ಬಿಗ್ ಬಾಸ್ ಕನ್ನಡ ಸೀಸನ್ 12ರ ಮಾಜಿ ಸ್ಪರ್ಧಿ ಡಾಗ್ ಸತೀಶ್ ನಾಲ್ಕನೇ ವಾರವೇ ಬಿಗ್ ಬಾಸ್ ಮನೆಯಿಂದ ಹೊರ ಬಿದ್ದಿದ್ದರು. ಅದಾದ್ಮೇಲೆ ನಾಲ್ಕು ವಾರಗಳಾಗಿದ್ದರೂ, ಇನ್ನೂ ಮನೆಯ ಹೊರಗೆ ಅವರ ಹವಾ ಮಾತ್ರ ಕಮ್ಮಿಯಾಗಿಲ್ಲ. ಒಂದರ ಹಿಂದೊಂದ
ಬಿಗ್ ಬಾಸ್ ಕನ್ನಡ ಸೀಸನ್ 12 ಮತ್ತೊಂದು ವೀಕೆಂಡ್ ಮುಗಿದಿದೆ. ಮತ್ತೊಬ್ಬ ಸದಸ್ಯರು ಬಿಗ್ ಬಾಸ್ ಮನೆಯಿಂದ ಹೊರ ಬಂದಿದ್ದಾರೆ. 'ಸೂಪರ್ ಸಂಡೇ ವಿಥ್ ಬಾದ್ಷಾ ಸುದೀಪ' ಸಖತ್ ಇಂಟ್ರೆಸ್ಟಿಂಗ್ ಆಗಿತ್ತು. ಭಾನುವಾರದ ಶೋ ಆರಂಭ ಆಗುವುದಕ್
ಭಾರತೀಯ ಚಿತ್ರರಂಗದಲ್ಲಿ ಕೆಲವು ಸಿನಿಮಾಗಳು ಬಾಕ್ಸಾಫೀಸ್ನಲ್ಲಿ ನಿರೀಕ್ಷೆಗೂ ಮೀರಿದ ಯಶಸ್ಸು ಗಳಿಸಿವೆ. ಕನ್ನಡ, ಹಿಂದಿ, ತೆಲುಗು, ತಮಿಳು, ಮಲಯಾಳಂ ಚಿತ್ರರಂಗದಲ್ಲಿ ಸ್ಮಾಲ್ ಬಜೆಟ್ ಸಿನಿಮಾಗಳು ಗಲ್ಲಾ ಪೆಟ್ಟಿಗೆಯಲ್ಲಿ ಚಿಂ
ಬದುಕೇ ಹಾಗೇ ಯಾವಾಗ ಏನಾಗುತ್ತೆ ಎಂದು ಹೇಳಲು ಸಾಧ್ಯ ಇಲ್ಲ. ಜೀವನದಲ್ಲಿ ಯಾವುದು ಶಾಶ್ವತ ಅಲ್ಲ. ಒಂದು ಕ್ಷಣ ಇದ್ದ ಖುಷಿ ಇನ್ನೊಂದು ಕ್ಷಣ ಇರಲ್ಲ. ಒಂದರ್ಥದಲ್ಲಿ ಮನುಷ್ಯನ ಬದುಕು ನೀರಿನ ಮೇಲಿನ ಗುಳ್ಳೆಯಂತೆ .. ಹಗ್ಗದ ಮೇಲಿನ ನಡಿ
ಕಲರ್ಸ್ ಕನ್ನಡದ ಜನಪ್ರಿಯ ಧಾರಾವಾಹಿಗಳಲ್ಲಿ ಒಂದಾದ 'ಗಂಧದ ಗುಡಿ'ಯಲ್ಲಿ ಇದೀಗ ಒಂದು ದೊಡ್ಡ ಸರ್ಪ್ರೈಸ್ ಕಾದಿದೆ. ಹೌದು, 'ಬಿಗ್ ಬಾಸ್ ಕನ್ನಡ ಸೀಸನ್ 12'ರಲ್ಲಿ ಸ್ಪರ್ಧಿಯಾಗಿದ್ದ ಮಂಜು ಭಾಷಿಣಿ ತಮ್ಮ ಪಯಣ ಮುಗಿಸಿ ಹೊರಬಂದಿದ್ದಾರೆ
ಮಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಜನರು ದೈವಗಳ ಆರಾಧನೆಯನ್ನು ಅತ್ಯಂತ ನಿಷ್ಠೆಯಿಂದ, ಭಕ್ತಿಯಿಂದ, ನಂಬಿಕೆಯಿಂದ ಆಚರಣೆ ಮಾಡಲಾಗುತ್ತದೆ. ಅಲ್ಲಿನ ದೈವಗಳು ಅವರ ಊರು, ಕುಟುಂಬವನ್ನು ರಕ್ಷಿಸುತ್ತವೆ ಎಂಬ ನಂಬಿಕೆಯಿದೆ.
ಕಾಲ ಬದಲಾಗಿದೆ. ಬದಲಾದ ಈ ಕಾಲದಲ್ಲಿ ಇಂದು ಶಿಕ್ಷಣ ದುಬಾರಿಯಾಗಿದೆ. ಕೇವಲ ಬೆಂಗಳೂರಿನಲ್ಲಿಯೇ ಬಹುತೇಕ ಖಾಸಗಿ ಶಾಲೆಗಳಲ್ಲಿ ಎಲ್ಕೆಜಿ ಮತ್ತು ಯುಕೆಜಿ ತರಗತಿಗಳಿಗೆ ಕನಿಷ್ಠ 60 ಸಾವಿರ ಶಾಲಾ ಶುಲ್ಕ ಇದೆ. ಒಂದನೇ ತರಗತಿಗೆ ಮಗುವನ
ದರ್ಶನ್ ಸಿನಿಮಾ ರಿಲೀಸ್ ಆಗುತ್ತೆ ಅಂದರೆ ಥಿಯೇಟರ್ಗಳ ಮುಂದೆ ಅಭಿಮಾನಿಗಳು ಸಾಲುಗಟ್ಟಿ ನಿಲ್ಲುತ್ತಾರೆ. ಫಸ್ಟ್ ಡೇ ಫಸ್ಟ್ ಶೋ ಟಿಕೆಟ್ ಸಿಗೋದೇ ಅನುಮಾನು ಅನ್ನೋ ವಾತಾವರಣವಿರುತ್ತೆ. 'ಕಾಟೇರ'ದಂತಹ ಮೆಗಾ ಬ್ಲಾಕ್ಬಸ್ಟರ್ ಸಿ
ಒಂದು ಚಿತ್ರ ಗೆಲ್ಲಬೇಕು ಅಂದರೆ ಅದರಲ್ಲಿ ಹತ್ತಾರು ಅಂಶಗಳಿರಬೇಕು. ಚೆಂದದ ಕಥೆ ಅದಕ್ಕೆ ಪೂರಕವಾದ ಚಿತ್ರಕಥೆ, ಸಂಭಾಷಣೆ, ಸಂಗೀತ, ತಂತ್ರಜ್ಞರ ಕೈ ಚಳಕ ಎಲ್ಲವೂ ಒಂದಕ್ಕೊಂದು ಕೂಡಿ ಬರಬೇಕು. ಅದಿಲ್ಲದೇ ಕೇವಲ ಸ್ಟಾರ್ ವ್ಯಾಲ್ಯೂ ಮ
ರಿಯಲ್ ಸ್ಟಾರ್ ಉಪೇಂದ್ರ ಮತ್ತೆ ಆಂಧ್ರದಲ್ಲಿ ಸದ್ದು ಮಾಡುತ್ತಿದ್ದಾರೆ. ಅವರೇ ನಿರ್ದೇಶಿಸಿದ್ದ 'UI' ತೆಲುಗು ರಾಜ್ಯಗಳಲ್ಲಿ ಧೂಳೆಬ್ಬಿಸಿದ್ದರು. ತಮ್ಮ ಆಲೋಚನೆಗಳ ಮೂಲಕ ತೆಲುಗು ಮಂದಿಯ ಗಮನ ಸೆಳೆದಿದ್ದರು. ಈ 'ಆಂಧ್ರ ಕಿಂಗ್ ತಾಲ
ಕಾಲ ಎಷ್ಟೇ ಬದಲಾದರೂ.. ಹಲವಾರು ಕ್ಷೇತ್ರಗಳಲ್ಲಿ ಮಹಿಳೆಯರು ಮುಂದೆ ಬಂದಿದ್ದರೂ.. ಇವತ್ತು ಕೂಡ ಮಹಿಳೆಯ ವ್ಯಕ್ತಿತ್ವವನ್ನು ಆಕೆಯ ಹಾಕಿಕೊಳ್ಳುವ ಬಟ್ಟೆಯಿಂದ ಹಲವರು ನಿರ್ಧಾರ ಮಾಡುತ್ತಾರೆ. ತುಂಡು ಉಡುಗೆ ನಮ್ಮದಲ್ಲ. ಬದಲಿಗೆ ವ

21 C