ನಿರ್ದೇಶಕಿ ಸುಧಾ ಕೊಂಗರಾ ಅವರ 'ಪರಶಕ್ತಿ' ಚಿತ್ರವು ಜನವರಿ 10 ರಂದು ತೆರೆ ಕಾಣಲು ಸಿದ್ಧವಾಗಿದೆ. ಡಾನ್ ಪಿಕ್ಚರ್ಸ್ ನಿರ್ಮಾಣದ ಈ ಸಿನಿಮಾದಲ್ಲಿ ಶಿವಕಾರ್ತಿಕೇಯನ್, ರವಿ ಮೋಹನ್, ಅಥರ್ವಾ, ಶ್ರೀಲೀಲಾ ಪ್ರಮುಖ ಪಾತ್ರಗಳಲ್ಲಿದ್ದಾರ
ಬಾಲಿವುಡ್ ಸ್ಟಾರ್ ನಟ ರಣ್ವೀರ್ ಸಿಂಗ್ ನಟನೆಯ ಸಿನಿಮಾ ಬಾಕ್ಸಾಫೀಸ್ನಲ್ಲಿ ಒಂದೊಂದೇ ದಾಖಲೆಗಳನ್ನು ಹೊಡೆದಾಕುತ್ತಾ ಮುನ್ನುತ್ತಾ ಮುಂದೆ ಸಾಗುತ್ತಿದೆ. ಎಲ್ಲರ ಬಾಯಲ್ಲಿಯೂ 'ಧುರಂಧರ್' ಸಿನಿಮಾ ಬಗ್ಗೆನೇ ಚರ್ಚೆ. ಈ ಸಿನಿಮಾ ರ
ದಕ್ಷಿಣ ಭಾರತೀಯ ಚಿತ್ರರಂಗದಲ್ಲಿ ಮೀನಾ ಹಾಗೂ ನಯನತಾರಾ ಇಬ್ಬರೂ ಚಿರಪರಿಚಿತರು. ಇಬ್ಬರೂ ದಕ್ಷಿಣ ಭಾರತದ ಚಿತ್ರರಂಗದಲ್ಲಿ ಸಿಕ್ಕಾಪಟ್ಟೆ ಬ್ಯುಸಿಯಾಗಿದ್ದಾರೆ. ಮೀನಾ ಈಗ ಪೋಷಕ ಪಾತ್ರಗಳಲ್ಲಿ ನಟಿಸುತ್ತಿದ್ದರೂ ಬಹುಬೇಡಿಕೆಯ
ಬಹುಭಾಷಾ ನಟಿ ರಾಶಿ ಕನ್ನಡ ಸಿನಿಮಾಗಳಲ್ಲಿ ಕೂಡ ಬಣ್ಣ ಹಚ್ಚಿದ್ದಾರೆ. ಸಾಹಸಸಿಂಹ ವಿಷ್ಣುವರ್ಧನ್, ಶಿವರಾಜ್ಕುಮಾರ್ ಜೊತೆಗೂ ತೆರೆ ಹಂಚಿಕೊಂಡಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಆಕೆ ಸಿನಿಮಾಗಳಲ್ಲಿ ಅಷ್ಟಾಗಿ ನಟಿಸುತ್ತಿಲ್
ರಾಕಿಂಗ್ ಸ್ಟಾರ್ ಯಶ್ ನಟನೆಯ 'ಟಾಕ್ಸಿಕ್' ಹಾಗೂ 'ರಾಮಾಯಣ' ಸಿನಿಮಾಗಳು ಈ ವರ್ಷ ತೆರೆಗೆ ಬರ್ತಿದೆ. ಈದ್ ಸಂಭ್ರಮದಲ್ಲಿ ಬಿಡುಗಡೆ ಆಗುತ್ತಿರುವ 'ಟಾಕ್ಸಿಕ್' ಚಿತ್ರಕ್ಕೆ ಬಾಲಿವುಡ್ 'ಧುರಂಧರ್- 2' ಸವಾಲು ಹಾಕ್ತಿದೆ. ಬಾಕ್ಸಾಫೀಸ್ನಲ
ಎಲುಬಿಲ್ಲದ ನಾಲಿಗೆ ಅಂತ ಜನ ಏನೇನೋ ಮಾತಾಡ್ತಾರೆ. ಸೋಶಿಯಲ್ ಮೀಡಿಯಾ ಜಮಾನ ಶುರುವಾದ ಬಳಿಕ ಹೀಗೆ ಬಾಯಿಗೆ ಬಂದಂತೆ ಮಾತನಾಡುವುದು ವೈರಲ್ ಆಗಿಬಿಡುತ್ತದೆ. ಮಾಜಿ ಬಿಗ್ಬಾಸ್ ಸ್ಪರ್ಧಿ, ಸಂಖ್ಯಾಶಾಸ್ತ್ರಜ್ಞ- ಜ್ಯೋತಿಷಿ ಆರ್ಯವರ್
ಸಿನಿಮಾ ಅವಕಾಶಗಳು ಅಷ್ಟು ಸುಲಭವಾಗಿ ಸಿಗಲ್ಲ. ಅದರಲ್ಲೂ ಕ್ರೇಜಿ ಪ್ರಾಜೆಕ್ಟ್ಗಳಲ್ಲಿ ನಟಿಸೋದಕೆ ನಾಯಕಿಯರಿಗೆ ಅದೃಷ್ಟ ಇರಬೇಕು. ಪ್ರಶಾಂತ್ ನೀಲ್ ನಿರ್ದೇಶನದ ಚಿತ್ರದಲ್ಲಿ ಮಾಳವಿಕಾ ಮೋಹನನ್ ನಟಿಸಬೇಕಿತ್ತು. ಈ ಬಗ್ಗೆ ಮಾತ
ಹೊಸ ವರ್ಷ ಕನ್ನಡ ಚಿತ್ರರಂಗಕ್ಕೆ ಹೊಸ ಹುರುಪು ತಂದಿದೆ. ದೊಡ್ಡ ದೊಡ್ಡ ಸಿನಿಮಾಗಳು ಈ ವರ್ಷ ತೆರೆಗೆ ಬರಲು ಸಜ್ಜಾಗಿದೆ. ಯಶ್ ನಟನೆಯ 'ಟಾಕ್ಸಿಕ್' ಹಾಗೂ 'ರಾಮಾಯಣ' ಚಿತ್ರಗಳು ಭಾರೀ ನಿರೀಕ್ಷೆ ಹುಟ್ಟಾಕ್ಕಿದೆ. ಇತ್ತ ರಿಷಬ್ ಶೆಟ್ಟಿ '
ದಕ್ಷಿಣ ಭಾರತದ ಸಿನಿಮಾಗಳು ಇತ್ತೀಚಿನ ವರ್ಷಗಳಲ್ಲಿ ಇಡೀ ದೇಶವನ್ನೇ ಆಳುತ್ತಿವೆ. ಅದರಲ್ಲೂ ಪ್ರೇಮಕಥೆ ಹಾಗೂ ಎಮೋಷನಲ್ ಡ್ರಾಮಾಗಳಿಗೆ ಸಿಗುವ ರೆಸ್ಪಾನ್ಸ್ ಅಷ್ಟಿಷ್ಟಲ್ಲ. ಸಿನಿಪ್ರಿಯರು ಮೆಚ್ಚಿಕೊಂಡ ಒಂದು ಸುಂದರ ಕಥೆ ಈಗ ಹೊ
ಸತತ ಸೋಲುಗಳಿಂದ ಕಂಗೆಟ್ಟು ಹೋಗಿದ್ದ ರಣ್ವೀರ್ ಸಿಂಗ್ ಭಾರೀ ಯಶಸ್ಸು ಸಿಕ್ಕಿದೆ. 'ಧುರಂಧರ್' ಬಾಕ್ಸಾಫೀಸ್ನಲ್ಲಿ ಇರೋ ಬರೋ ದಾಖಲೆಗಳನ್ನೆಲ್ಲ ಉಡೀಸ್ ಮಾಡಿ ಮುನ್ನುಗ್ಗುತ್ತಿದೆ. ರಣ್ವೀರ್ ಸಿಂಗ್ಗೆ ಮತ್ತೆ ಮರು ಕೊಟ್ಟ ಜ
ಅರ್ಜುನ್ ಜನ್ಯಾ ನಿರ್ದೇಶನದ '45' ಸಿನಿಮಾ ಇದೀಗ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡ್ತಿದೆ. ತೆಲುಗು, ತಮಿಳು ಪ್ರೇಕ್ಷಕರಿಗೆ ಚಿತ್ರಕ್ಕೆ ಒಳ್ಳೆ ರೆಸ್ಪಾನ್ಸ್ ಸಿಕ್ತಿದೆ. ಕಳೆದ ವಾರ ಕರ್ನಾಟಕ ಹಾಗೂ ಓವರ್ಸೀಸ್ನಲ್ಲಿ ಸಿನ
ಸೋಶಿಯಲ್ ಮೀಡಿಯಾದಲ್ಲಿ ಕಿಡಿಗೇಡಿಗಳ ಉಪಟಳ ಹೆಚ್ಚುತ್ತಿದೆ. ಫೇಕ್ ಅಕೌಂಟ್ ಕ್ರಿಯೇಟ್ ಮಾಡಿಕೊಂಡು ಕೆಟ್ಟದಾಗಿ ಕಾಮೆಂಟ್ ಮಾಡಿ ಟ್ರೋಲ್ ಮಾಡುತ್ತಿದ್ದಾರೆ. ಇತ್ತೀಚೆಗೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ತಮ್ಮ ಬಗ್ಗೆ ಕೆಟ್ಟದಾಗ
ಎ.ಪಿ ಅರ್ಜುನ್ ನಿರ್ಮಾಣದ 'ಲಕ್ಷ್ಮಿಪುತ್ರ' ಚಿತ್ರದಲ್ಲಿ ಚಿಕ್ಕಣ್ಣ ಹೀರೊ ಆಗಿ ನಟಿಸುತ್ತಿದ್ದಾರೆ. ಈಗಾಗಲೇ 'ಉಪಾಧ್ಯಕ್ಷ' ಚಿತ್ರದ ಮೂಲಕ ಚಿಕ್ಕಣ್ಣ ಹೀರೊ ಆಗಿ ಚಿತ್ರರಂಗಕ್ಕೆ ಪರಿಚಿತರಾಗಿದ್ದಾರೆ. ಇದು ನಾಯಕನಾಗಿ ಅವರ 2ನೇ ಸಿ
ಬಾಲಿವುಡ್ನ ಪವರ್ ಕಪಲ್ ಎಂದರೆ ಅದು ರಣವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ. ಇವರಿಬ್ಬರ ಕೆಮಿಸ್ಟ್ರಿ ತೆರೆಯ ಮೇಲೆ ಎಷ್ಟು ಚೆನ್ನಾಗಿರುತ್ತದೋ, ನಿಜ ಜೀವನದಲ್ಲೂ ಅಷ್ಟೇ ಅದ್ಭುತವಾಗಿರುತ್ತದೆ. ಇವರನ್ನು ನೋಡಲು ಅಭಿಮಾನಿಗಳು
ಸಂಗೀತ ಲೋಕದ ಮಿನುಗು ತಾರೆ ಶ್ರೇಯಾ ಘೋಷಾಲ್ ಅವರ ಧ್ವನಿಗೆ ಮನಸೋಲದವರೇ ಇಲ್ಲ. ಅವರ ಹಾಡುಗಳು ಎಷ್ಟೊಂದು ಮಧುರವಾಗಿರುತ್ತವೆಯೋ, ಅವರ ವ್ಯಕ್ತಿತ್ವ ಕೂಡ ಅಷ್ಟೇ ಸರಳ ಮತ್ತು ಸುಂದರ. ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸಕ್ರಿಯವಾಗಿರು
ಕಿಚ್ಚ ಸುದೀಪ್ 'ಮ್ಯಾಕ್ಸ್' ಸ್ಟ್ರ್ಯಾಟಜಿಯನ್ನೇ ಇಟ್ಟುಕೊಂಡು 'ಮಾರ್ಕ್' ರಿಲೀಸ್ ಮಾಡಿದ್ದರು. ಡಿಸೆಂಬರ್ 25 ಕ್ರಿಸ್ಮಸ್ ಹಬ್ಬಕ್ಕೆ ಅದ್ದೂರಿಯಾಗಿ ಬಿಡುಗಡೆಯಾಗಿತ್ತು. ಕನ್ನಡ ಹಾಗೂ ತಮಿಳು ಎರಡು ಭಾಷೆಯಲ್ಲಿ ಈ ಸಿನಿಮಾ ರಿಲೀಸ
2025ರ ಬ್ಲಾಕ್ಬಸ್ಟರ್ ಸಿನಿಮಾ 'ಸು ಫ್ರಂ ಸೋ'. ಕಡಿಮೆ ಬಜೆಟ್ನಲ್ಲಿ ನಿರ್ಮಾಣವಾಗಿದ್ದ ಸಿನಿಮಾ 125 ಕೋಟಿ ರೂ. ಕಲೆಕ್ಷನ್ ಮಾಡಿ ಬಾಕ್ಸಾಫೀಸ್ ಕೊಳ್ಳೆ ಹೊಡೆದಿತ್ತು. ಚಿತ್ರದ ಪ್ರತಿ ಪಾತ್ರ, ಪ್ರತಿ ಸನ್ನಿವೇಶ ಸಿನಿರಸಿಕರ ಮನಸ್ಸಿನಲ
ಬಣ್ಣದ ಲೋಕದಲ್ಲಿ ಪ್ರತಿವರ್ಷವೂ ಹೊಸ ಹೊಸ ಪ್ರತಿಭೆಗಳು ಉದಯಿಸುತ್ತವೆ. ಆದರೆ ಕೆಲವರು ಮಾತ್ರ ಜನರ ಮನಸ್ಸಿನಲ್ಲಿ ಅಚ್ಚಳಿಯದ ಮುದ್ರೆ ಒತ್ತುತ್ತಾರೆ. ಅಂತಹ ಪ್ರತಿಭೆಗಳ ಸಾಲಿನಲ್ಲಿ ಈ ನಟಿ ಈಗ ಮುಂಚೂಣಿಯಲ್ಲಿದ್ದಾರೆ. ಸಿನಿಮಾ ಎ
ತಮಿಳು ನಟಿ ನಯನತಾರಾಗೆ ಅಭಿಮಾನಿಗಳು ಲೇಡಿ ಸೂಪರ್ ಸ್ಟಾರ್ ಬಿರುದು ಕೊಟ್ಟಿದ್ದಾರೆ. ಆದರೆ ಆಕೆ ಅದನ್ನು ತಿರಸ್ಕರಿಸಿದ್ದಾರೆ. ಮದುವೆ ಆಗಿ ಸಾರೋಗಸಿ ಪದ್ಧತಿಯಲ್ಲಿ ಅವಳಿ ಮಕ್ಕಳನ್ನು ಪಡೆದ ಬಳಿಕ ಕೂಡ ನಯನ್ ಸಿನಿಮಾಗಳಲ್ಲಿ ಮಿಂ
ಭಾರತೀಯ ಚಿತ್ರರಂಗದಲ್ಲಿ ಸಂಚಲನ ಮೂಡಿಸಿದ ಸಿನಿಮಾಗಳು ಬಹಳ ಕಡಿಮೆ. ಅದರಲ್ಲಿಯೂ ಯುವಜನತೆಯ ಮನಗೆದ್ದ ಚಿತ್ರಗಳ ಪಟ್ಟಿಯಲ್ಲಿ '3 ಇಡಿಯಟ್ಸ್' ಮೊದಲ ಸ್ಥಾನದಲ್ಲಿದೆ. ಈ ಸಿನಿಮಾ ಬಿಡುಗಡೆಯಾಗಿ ವರ್ಷಗಳೇ ಕಳೆದರೂ ಅದರ ಕ್ರೇಜ್ ಮಾತ್
2025ರ ವರ್ಷ ಕಳೆದು ಹೊಸ ವರ್ಷ ಆರಂಭವಾಗಿದೆ. ವರ್ಷದ ಮೊದಲ ವಾರ ಯಾವುದೇ ದೊಡ್ಡ ಸಿನಿಮಾ ತೆರೆಗೆ ಬಂದಿಲ್ಲ. ಈಗಾಗಲೇ ಬಿಡುಗಡೆ ಆಗಿರುವ 'ಧುರಂಧರ್', 'ಮಾರ್ಕ್', '45', 'ಡೆವಿಲ್' ಸಿನಿಮಾಗಳು ಯಶಸ್ವಿ ಪ್ರದರ್ಶನ ಕಾಣ್ತಿವೆ. ಮುಂದಿನ ವಾರ ಸಂಕ್
''ಅಮೃತಧಾರೆ'' ಧಾರಾವಾಹಿಯಲ್ಲಿ ಆಕಾಶ್ನ ಕಿಡ್ನ್ಯಾಪ್ ಮಾಡಿದ್ದ ಜೈದೇವ್ ಸದ್ಯ ಸಂಭ್ರಮದ ಅಲೆಯಲ್ಲಿದ್ದಾನೆ. ಆಸ್ತಿ ಎಲ್ಲವೂ ತನ್ನದಾದ ಖುಷಿಯಲ್ಲಿ ಎಣ್ಣೆ ಹೊಡೆಯುತ್ತಾ , ಸ್ವಿಮ್ಮಿಂಗ್ ಪೂಲ್ನಲ್ಲಿ ಈಜಾಡುತ್ತಾ ಫುಲ್ ಜಾಲಿ ಮ
ಬಣ್ಣದ ಸೆಳೆತಕ್ಕೆ ಸಿಲುಕಿದವರಲ್ಲಿ ಹಲವಾರು ಜನ ''ಬಿಗ್ ಬಾಸ್''ನಲ್ಲಿ ಭಾಗವಹಿಸಬೇಕೆಂದು ಕನಸು ಕಾಣುತ್ತಾರೆ. ಆದರೆ .. ಈ ಸುವರ್ಣ ಅವಕಾಶ ಎಲ್ಲರಿಗೆ ಸಿಗುವುದಿಲ್ಲ. ಒಂದು ವೇಳೆ ಸಿಕ್ಕರೂ ಕೂಡ ಮನೆಯಲ್ಲಿ ಹೆಚ್ಚು ದಿನ ಉಳಿಯಲು ಸಾ
ಭಾರತದಲ್ಲಿ ಸದ್ಯ ಧರ್ಮಾಧಾರಿತ ವ್ಯವಸ್ಥೆಯಲ್ಲಿ ಜನ್ಮ ಸ್ಥಾನ ಮತ್ತು ಸಮಯದಿಂದ ಹಿಡಿದು ಸಾಯುವ ತನಕ ಜಾತಿ ಮತ್ತು ಧರ್ಮ ಎಲ್ಲವನ್ನೂ ನಿಭಾಯಿಸುತ್ತೆ. ಕೋಮುದ್ವೇಷದ ಖಾಯಿಲೆ ಬೇರೆ ಎಲ್ಲ ದೇಶಕ್ಕಿಂತ ಭಾರತವನ್ನು ಹೈರಾಣು ಮಾಡಿದ
ಚಿತ್ರರಂಗದಲ್ಲಿ ಅಪ್ಪ- ಅಮ್ಮ ಯಾರಾದರೂ ಇದ್ದರೆ ಮುಗಿಯಿತು. ಅವರ ಮಕ್ಕಳು.. ಸಂಬಂಧಿಕರೆಲ್ಲ .. ಅನಾಯಾಸವಾಗಿ ಚಿತ್ರರಂಗಕ್ಕೆ ಬಂದು ಬಿಡ್ತಾರೆ. ಅನೇಕರ ವಿಚಾರದಲ್ಲಿ ಈ ಮಾತು ರುಜುವಾತಾಗಿದೆ ಕೂಡ. ನಿಜಾ.. ಅವರು ಅದೇ ಕ್ಷೇತ್ರದಲ್ಲಿ
ಬದಲಾದ ಕಾಲಘಟ್ಟದಲ್ಲಿ ಸಾಮಾಜಿಕ ಜಾಲತಾಣ, ಮನುಷ್ಯನನ್ನ ಹೆಚ್ಚು ನಿಯಂತ್ರಣ ಮಾಡುತ್ತಿದೆ. ಇದು ಎಷ್ಟರಮಟ್ಟಿಗೆ ಮನುಷ್ಯನಿಗೆ ದಾರಿ ತೋರಿಸುತ್ತದೆಯೋ ಅಷ್ಟೇ ಪ್ರಮಾಣದಲ್ಲಿ ದಾರಿಯನ್ನೂ ತಪ್ಪಿಸುತ್ತದೆ.ಇಲ್ಲಿ ಒಳ್ಳೇಯವರು ಇದ
ಕಲರ್ಸ್ ಕನ್ನಡ ವಾಹಿನಿಯ ಜನಪ್ರಿಯ ಧಾರಾವಾಹಿಗಳಲ್ಲಿ ಒಂದಾದ 'ಭಾಗ್ಯಲಕ್ಷ್ಮಿ' ಈಗ ಕುತೂಹಲಕಾರಿ ಘಟ್ಟಕ್ಕೆ ಬಂದು ತಲುಪಿದೆ. ಪ್ರತಿದಿನ ಸಂಜೆ 7 ಗಂಟೆಯಾದರೆ ಸಾಕು, ಅದೆಷ್ಟೋ ಮನೆಗಳಲ್ಲಿ ಈ ಧಾರಾವಾಹಿಯದ್ದೇ ಚರ್ಚೆ ನಡೆಯುತ್ತದೆ.
ಭಾರತೀಯ ಚಿತ್ರರಂಗದಲ್ಲಿ ಪ್ರತಿದಿನವೂ ಹೊಸ ಹೊಸ ಸುದ್ದಿಗಳು ಸದ್ದು ಮಾಡುತ್ತಲೇ ಇರುತ್ತವೆ. ಅದರಲ್ಲೂ ಸ್ಟಾರ್ ನಟರು ಅಥವಾ ತಾಂತ್ರಿಕ ವರ್ಗದವರು ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಲ್ಲಿರುತ್ತಾರೆ. ಅಭಿಮಾನಿಗಳು ಕೂಡ ತಮ್ಮ ನ
ಚಿತ್ರರಂಗದಲ್ಲಿ ಬಾಕ್ಸಾಫೀಸ್ ಕ್ಲ್ಯಾಶ್ ಏನು ಹೊಸದಲ್ಲ. ಎರಡು ದೊಡ್ಡ ಸಿನಿಮಾಗಳು ಒಂದೇ ದಿನ ಬಿಡುಗಡೆಯಾದರೆ ಎರಡೂ ಚಿತ್ರಗಳಿಗೆ ಹಿನ್ನಡೆ ಆಗುವ ಸಾಧ್ಯತೆ ದಟ್ಟವಾಗಿರುತ್ತದೆ. ಈ ಬಾರಿ ಈದ್ ಸಂಭ್ರಮದಲ್ಲಿ 'ಟಾಕ್ಸಿಕ್' ಹಾಗೂ 'ಧ
2025 ಕಳೆದ 2026 ವರ್ಷ ಶುರುವಾಗಿದೆ. ಬಹಳ ಅದ್ಧೂರಿಯಾಗಿ ಜನ ಹೊಸ ವರ್ಷವನ್ನು ಬರಮಾಡಿಕೊಂಡಿದ್ದಾರೆ. ಸಿನಿಮಾ ತಾರೆಯರು ವಿಶೇಷವಾಗಿ ಆಪ್ತರ ಜೊತೆ ಹೊಸ ವರ್ಷದ ಪಾರ್ಟಿ ಮಾಡಿ ಎಂಜಾಯ್ ಮಾಡಿದ್ದಾರೆ. ಇನ್ನು ಹೊಸ ವರ್ಷದ ಸಂಭ್ರಮದಲ್ಲಿ ಬಹ
ಈಗೀಗ ಸುಮಾರು ಸಿನಿಮಾಗಳು ಬರುತ್ತಿವೆ, ಹೋಗುತ್ತಿವೆ. ಆದರೆ ಗೆಲುವು ಮಾತ್ರ ಬಹುತೇಕರ ಕೈಗೆ ಸಿಗುತ್ತಿಲ್ಲ. ಹೇಗಾದರೂ ಮಾಡಿ ಪ್ರೇಕ್ಷಕರನ್ನು ಚಿತ್ರಮಂದಿರಕ್ಕೆ ಎಳೆದುತರಲು ಚಿತ್ರತಂಡಗಳು ಹರಸಾಹಸ ಮಾಡುತ್ತಿವೆ. ನಾನಾ ಕಸರತ್
ಸಾಮಾನ್ಯಕ್ಕೆ ಇಬ್ಬರು ಸ್ಟಾರ್ ಗಳು ಒಂದೇ ಚಿತ್ರಕ್ಕೆ ಬಣ್ಣ ಹಚ್ಚಿದರೆ, ನಿರ್ದೇಶಕರ ಮೇಲೆ ದೊಡ್ಡ ಜವಾಬ್ದಾರಿ ಇರುತ್ತೆ. ಸ್ವಾರದ್ವಯರ ವರ್ಚಸ್ಸಿಗೆ ಅನುಗುಣವಾಗಿ, ಅವರ ಅಭಿಮಾನಿಗಳನ್ನ ಗಮನದಲ್ಲಿಟ್ಟುಕೊಂಡು ಕಥೆಯನ್ನ ಹೆಣೆಯ

17 C