ಯಾವುದೇ ಸಿನಿಮಾ ಆಗಿರಬಹುದು, ಮೊದಲ ಮೂರು-ನಾಲ್ಕು ದಿನ ಬಾಕ್ಸಾಫೀಸ್ನಲ್ಲಿ ಒಳ್ಳೆಯ ಕಲೆಕ್ಷನ್ ಆಗುತ್ತೆ. ಆದರೆ, ಮೊದಲ ಸೋಮವಾರದ ಸಿನಿಮಾದ ಅಸಲಿ ತಾಕತ್ತೇನು ಅಂತ ಹೇಳುತ್ತೆ. ವೀಕ್ ಡೇಸ್ನ ಮೊದಲ ದಿನ ಜನರು ಥಿಯೇಟರ್ಗೆ ನುಗ್ಗ
ಜೀ ಕನ್ನಡ ವಾಹಿನಿಯ ಜನಪ್ರಿಯ ಧಾರಾವಾಹಿ 'ಅಮೃತಧಾರೆ' ಈಗ ಕುತೂಹಲಕಾರಿ ಘಟ್ಟಕ್ಕೆ ಬಂದು ತಲುಪಿದೆ. ದಿನಕ್ಕೊಂದು ಟ್ವಿಸ್ಟ್ ನೀಡುತ್ತಾ ಪ್ರೇಕ್ಷಕರನ್ನು ಹಿಡಿದಿಟ್ಟುಕೊಳ್ಳುವಲ್ಲಿ ಈ ಸೀರಿಯಲ್ ಯಶಸ್ವಿಯಾಗಿದೆ.ಸದ್ಯ ಬಿಡುಗಡೆ
ತೆಲುಗು ನಟ ಮಹೇಶ್ ಬಾಬು ಬೆಂಗಳೂರಿನ ಗಾಂಧಿನಗರದಲ್ಲಿ AMB ಸಿನಿಮಾಸ್ ಕಪಾಲಿ ಮಲ್ಟಿಪ್ಲೆಕ್ಸ್ ಕಾಂಪ್ಲೆಕ್ಸ್ ನಿರ್ಮಿಸಿದ್ದಾರೆ. ಸಂಕ್ರಾಂತಿ ಹಬ್ಬದ ಬೆನ್ನಲ್ಲೇ ಚಿತ್ರಮಂದಿರ ಉದ್ಘಾಟನೆ ಆಗಿತ್ತು. ಆದರೆ ಪ್ರೇಕ್ಷಕರಿಂದ ನೀರಸ
ಪ್ರೀತಿ ಎಂಬ ಈ ಎರಡಕ್ಷರ ಜೀವನವನ್ನೇ ಬದಲಾಯಿಸುವ ಶಕ್ತಿ ಹೊಂದಿದೆ. ಅನೇಕರಿಗೆ ಜೀವನ ನೀಡಿದೆ. ಇನ್ನೂ ಹಲವರ ಜೀವನ ಕಸಿದುಕೊಂಡಿದೆ. ಖುಷಿ, ನೋವು, ಸ್ವಾರ್ಥ, ಜಗಳ, ನಗು, ಮಾತು, ಮೌನ, ಆಸೆ, ಅಭಿಲಾಸೆ, ವಿರಹ, ಹೀಗೆ ಎಲ್ಲವೂ ಕೂಡ ಪ್ರೀತಿ ಹ
ರಣ್ವೀರ್ ಸಿಂಗ್ ನಟನೆಯ 'ಧುರಂಧರ್'-2 ಸಿನಿಮಾ ಬಾಕ್ಸಾಫೀಸ್ನಲ್ಲಿ ಧೂಳೆಬ್ಬಿಸಿದೆ. ಪ್ರೀಮಿಯರ್ ಶೋಗಳು ಸೇರಿ 5 ದಿನಕ್ಕೆ 500 ಕೋಟಿ ರೂ,ಗೂ ಅಧಿಕ ಕಲೆಕ್ಷನ್ ಮಾಡಿ ಸಿನಿಮಾ ಸದ್ದು ಮಾಡ್ತಿದೆ. ಇದು ಪ್ರಾಪಗಂಡಾ ಸಿನಿಮಾ, ಬಿಜೆಪಿ ಪ್ರ
ಸಿನಿಮಾ ಈಗ ಕೇವಲ ಮನರಂಜನೆ ಮಾತ್ರ ಅಲ್ಲ. ಬದಲಿಗೆ ಸೈದ್ಧಾಂತಿಕ ಸಂಘರ್ಷಕ್ಕೆ ವೇದಿಕೆ ಕೂಡ ಹೌದು. ಇದಕ್ಕೆ ಕೈಗನ್ನಡಿ ಎಂಬಂತೆ ಕಾಲ ಕಾಲಕ್ಕೆ ಇಲ್ಲಿ ಕೆಲ ಚಿತ್ರಗಳ ಕುರಿತು ಚರ್ಚೆ ನಡೆಯುತ್ತವೆ. ಸಿನಿಮಾ ಹೆಸರಿನಲ್ಲಿ ರಾಜಕೀಯ ಶು
ಮೊದಲೆಲ್ಲಾ ತಮ್ಮ ನೆಚ್ಚಿನ ನಾಯಕನ ಚಿತ್ರ ಬರುತ್ತಿದೆ ಅಂದರೆ ಅಭಿಮಾನಿಗಳಲ್ಲಿ ಒಂದು ರೀತಿಯ ಉತ್ಸಾಹ ಕಾಣುತ್ತಿತ್ತು. ಕಾತುರದಿಂದ ಕಾಯುತ್ತಾ ಕುಳಿತುಕೊಳ್ಳುತ್ತಿದ್ದರು. ಇನ್ನು ಆಗ ಸೋಶಿಯಲ್ ಮೀಡಿಯಾ ಕೂಡ ಪ್ರವರ್ಧಮಾನಕ್ಕೆ
ಬದಲಾದ ಕಾಲಘಟ್ಟದಲ್ಲಿ ಸಾಮಾಜಿಕ ಜಾಲತಾಣ, ಮನುಷ್ಯನನ್ನ ಹೆಚ್ಚು ನಿಯಂತ್ರಣ ಮಾಡುತ್ತಿದೆ. ಇದು ಎಷ್ಟರಮಟ್ಟಿಗೆ ಮನುಷ್ಯನಿಗೆ ದಾರಿ ತೋರಿಸುತ್ತದೆಯೋ ಅಷ್ಟೇ ಪ್ರಮಾಣದಲ್ಲಿ ದಾರಿಯನ್ನೂ ತಪ್ಪಿಸುತ್ತದೆ.ಇಲ್ಲಿ ಒಳ್ಳೇಯವರು ಇದ
ಕರ್ನಾಟಕದ ಗೃಹಿಣಿಯರ ಮನಗೆದ್ದು ಮನೆಮಾತಾಗಿರೋ ಸ್ಟಾರ್ ಸುವರ್ಣ ವಾಹಿನಿಯ ಜನಪ್ರಿಯ ಕಾರ್ಯಕ್ರಮ ಸುವರ್ಣ ಗೃಹಮಂತ್ರಿ. ಖ್ಯಾತ ನಟ ರವಿಶಂಕರ್ ಗೌಡ ನಿರೂಪಣೆಯಲ್ಲಿ ಮೂಡಿ ಬರುತ್ತಿರುವ ಈ ಕಾರ್ಯಕ್ರಮ ಕನ್ನಡ ಕಿರುತೆರೆಯಲ್ಲಿ ಪ್
ಈ ವಾರಾಂತ್ಯದಲ್ಲಿ ಒಟಿಟಿಯಲ್ಲಿ ಯಾವ ಸಿನಿಮಾ ನೋಡಬೇಕು ಎಂದು ಹುಡುಕಾಡುತ್ತಿರುವ ಮಲಯಾಳಂ ಪ್ರೇಕ್ಷಕರಿಗೆ ಸಿಹಿ ಸುದ್ದಿಯಿದೆ. ಪ್ರಮುಖ ಸ್ಟ್ರೀಮಿಂಗ್ ಪ್ಲಾಟ್ಫಾರ್ಮ್ಗಳಲ್ಲಿ ಕುಟುಂಬ ಸಮೇತ ನೋಡಬಹುದಾದ ಹಲವು ಸಿನಿಮಾಗಳು
ಕನ್ನಡ ಚಿತ್ರರಂಗದಲ್ಲಿ ಹೊಸ ಹೊಸ ಪ್ರಯೋಗಗಳು ಆಗುತ್ತಿವೆ. ಸೀನಿಯರ್ಸ್ ಅಷ್ಟೇ ಅಲ್ಲ, ಯುವ ಪ್ರತಿಭೆಗಳು ಕೂಡ ಹೊಸ ಸಾಹಸಕ್ಕೆ ಕೈ ಹಾಕುತ್ತಿದ್ದಾರೆ. ದೂರ ದೃಷ್ಟಿಯಿಂದ ವಿಶ್ವದ ಮಟ್ಟದಲ್ಲಿ ಸಿನಿಮಾ ಮಾಡುವತ್ತ ಗಮನ ಹರಿಸಿದ್ದಾರ
ಮೋಹನ್ಲಾಲ್ ಅಭಿನಯದ ಬಹುನಿರೀಕ್ಷಿತ ಕ್ರೈಮ್ ಥ್ರಿಲ್ಲರ್ 'ದೃಶ್ಯಂ 3' ಚಿತ್ರದ ಬಿಡುಗಡೆ ದಿನಾಂಕ ಅಧಿಕೃತವಾಗಿ ಫಿಕ್ಸ್ ಆಗಿದೆ. 2026ರ ಏಪ್ರಿಲ್ 2ರಂದು ಈ ಸಿನಿಮಾ ತೆರೆಕಾಣಲಿದ್ದು, ಕೇರಳದ ವಿಷು ಹಬ್ಬ ಹಾಗೂ ಗಲ್ಫ್ ರಾಷ್ಟ್ರಗಳ ರಜಾ
ತಪ್ಪು ಮಾಡದವರು ಯಾರೋರೆ, ತಪ್ಪೇ ಮಾಡದೋರು ಎಲ್ಲೋರೆ ಎನ್ನುವಂತೆ ಪ್ರಪಂಚದಲ್ಲಿ ಎಲ್ಲರೂ ಒಂದಲ್ಲ ಒಂದು ತಪ್ಪು ಮಾಡುತ್ತಾರೆ. ಸಿನಿಮಾಗಳಲ್ಲಿ ಕೂಡ ಕೆಲವೊಮ್ಮೆ ತಪ್ಪುಗಳು ನಡೆಯುತ್ತವೆ. ಕೆಲವೊಮ್ಮೆ ಗೊತ್ತಿದ್ದು ತಪ್ಪುಗಳಾಗು
ಬಾಲಿವುಡ್ ನ ನಿರ್ಮಾಪಕ ಕರಣ್ ಜೋಹರ್ ಸದಾ ಸುದ್ದಿಯಲ್ಲಿ ಇರುತ್ತಾರೆ. ಸ್ಟಾರ್ ಕಿಡ್ ಗಳನ್ನು ಲಾಂಚ್ ಮಾಡುವುದರಲ್ಲಿ ಇವರು ಸದಾ ಮುಂದು. ಈಗ ತಮ್ಮದೇ ಆದ 'ಧರ್ಮ ಕಾರ್ನರ್ಸ್ಟೋನ್' ಟ್ಯಾಲೆಂಟ್ ಏಜೆನ್ಸಿಯ ಬಗ್ಗೆ ಕರಣ್ ಮಾತನಾಡಿದ್ದ
ಎಲ್ಲೆಲ್ಲೂ ಈಗ 'ಧುರಂಧರ್'-2 ಚಿತ್ರದ್ದೇ ಮಾತು. 4 ತಿಂಗಳ ಅಂತರದಲ್ಲಿ ಎರಡು ಭಾಗಗಳಾಗಿ ತೆರೆಕಂಡ ಸಿನಿಮಾ ಬಾಕ್ಸಾಫೀಸ್ ಶೇಕ್ ಮಾಡಿದೆ. ಎರಡೂ ಸಿನಿಮಾಗಳ ಕಲೆಕ್ಷನ್ 2000 ಕೋಟಿ ರೂ. ದಾಟಿದೆ. ಕೇವಲ 4 ದಿನಗಳಲ್ಲಿ ಸೀಕ್ವೆಲ್ ಹೊಸ ದಾಖಲೆ ನ
ನಿಜಾ.. ಹಣ ಎಲ್ಲರ ಅವಶ್ಯಕತೆ ಮತ್ತು ಅನಿವಾರ್ಯತೆ. ಹಾಗಂಥ ಹಣವನ್ನು ಹೇಗೆ ಬೇಕಾದರೆ ಹಾಗೆ ಸಂಪಾದಿಸಲು ಸಾಧ್ಯ ಇಲ್ವಲ್ಲಾ..? ಒಳ್ಳೆ ಮಾರ್ಗದಲ್ಲಿ ನಡೆದು ನಾಲ್ಕು ಕಾಸು ಸಂಪದಾನೆ ಮಾಡಿದರಷ್ಟೇ ಶ್ರಮಕ್ಕೊಂದು ಬೆಲೆ ಇರುತ್ತೆ. ಆದರೆ.
ಪ್ರತಿಭೆಗಳನ್ನು ಗುರ್ತಿಸುವುದರಲ್ಲಿ ಕಿಚ್ಚ ಸುದೀಪ್ ಸದಾ ಮುಂದೆ ನಿಲ್ಲುತ್ತಾರೆ. ಯಾರಾದರೂ ಒಳ್ಳೆ ಕೆಲಸ ಮಾಡಿದಾಗ ಮೆಚ್ಚಿಕೊಂಡಾಡುವುದು ಮಾತ್ರವಲ್ಲ, ಅವರ ಬೆಂಬಲಕ್ಕೆ ನಿಲ್ಲುತ್ತಾರೆ. ಬಿಗ್ಬಾಸ್ ವೇದಿಕೆಯಲ್ಲಿ ಸಾಕಷ್ಟ
ಟೆರೆರಿಸ್ಟ್ಗಳ ಟೆರರ್ ಭಾರತವನ್ನ ಅದೆಷ್ಟೋ ಸಲ ರಕ್ತದ ಮಡುವಲ್ಲಿ ಮಲಗಿಸಿದೆ. ಮುಂಬೈ ಅಟ್ಯಾಕ್.. ಸಂಸತ್ ಮೇಲಿನ ದಾಳಿ.. ಹೈದ್ರಾಬಾದ್ ಬಾಂಬ್ ಬ್ಲ್ಯಾಸ್ಟ್.. ಒಂದಾ.. ಎರಡಾ..ಒಂದರ ಹಿಂದೊಂದು ದಾಳಿ ನಡೀತಾನೇ ಇದೆ. ಪ್ರತಿ ಬಾರಿ ಬ್ಲ್
ಬಾಲಿವುಡ್ ಸಿನಿಮಾ 'ಧರುಂಧರ್ 2' ಕ್ರೇಜ್ಗೆ ಭಾರತೀಯ ಚಿತ್ರರಂಗವೇ ಶೇಕ್ ಆಗಿದೆ. ಸಿನಿಮಾ ರಿಲೀಸ್ ಕಡೆಯಲ್ಲೆಲ್ಲ ಈ ಸಿನಿಮಾಗೆ ಮಸ್ತ್ ರೆಸ್ಪಾನ್ಸ್ ಸಿಕ್ಕಿದೆ. ಬಾಕ್ಸಾಫೀಸ್ನಲ್ಲಿ ದಿನದಿಂದ ದಿನಕ್ಕೆ ಒಂದೊಂದೇ ದಾಖಲೆಗಳನ್ನು
ಡಾರ್ಲಿಂಗ್ ಕೃಷ್ಣ ನಿರ್ಮಿಸಿ, ನಿರ್ದೇಶಿಸಿ ನಟಿಸಿರುವ 'ಲವ್ ಮಾಕ್ಟೇಲ್- 3' ಸಿನಿಮಾ ಭರ್ಜರಿ ಪ್ರದರ್ಶನ ಕಾಣ್ತಿದೆ. ಮಾರ್ಚ್ 19ಕ್ಕೆ ತೆರೆಗೆ ಕಂಡ ಸಿನಿಮಾ 'ಧುರಂಧರ್- 2' ಆರ್ಭಟದ ನಡುವೆಯೂ ಬಾಕ್ಸಾಫೀಸ್ ಶೇಕ್ ಮಾಡ್ತಿದೆ. ಮತ್ತೊಮ್ಮ
ಸಿನಿಮಾಗಳಲ್ಲಿ ಸ್ಪೆಷಲ್ ಸಾಂಗ್ ಬೇಕೋ ಬೇಡ್ವೋ? ಸ್ಟಾರ್ ನಟಿಯರೇ ಬಿಂದಾಸ್ ಸಾಂಗ್ಗಳಿಗೆ ಕುಣಿಯೋದು ಸರೀನಾ? ಇದರಿಂದ ಮುಂದೆ ನಾಯಕಿಯಾಗಿ ಅವರಿಗೆ ಅವಕಾಶ ಕಮ್ಮಿ ಆಗುತ್ತಾ? ಹೀಗೆ ಪದೇ ಪದೆ ಚರ್ಚೆ ನಡೆಯುತ್ತಲೇ ಇರುತ್ತದೆ. ಸಿನಿ
ಆದಿತ್ಯಧರ್ ನಿರ್ದೇಶನದ 'ಧುರಂಧರ್-2' ಸಿನಿಮಾ ಗೆಲುವಿನ ನಾಗಾಲೋಟ ಮುಂದುವರೆದಿದೆ. 5ನೇ ದಿನ ಅಂದರೆ ಫಸ್ಟ್ ವೀಕೆಂಡ್ ಮುಗಿದು ಮೊದಲ ಸೋಮವಾರ ಕೂಡ ಚಿತ್ರಕ್ಕೆ ಅದ್ಭುತ ರೆಸ್ಪಾನ್ಸ್ ಸಿಕ್ತಿದೆ. ಸದ್ಯಕ್ಕೆ ಚಿತ್ರದ ಆರ್ಭಟಕ್ಕೆ ಬ್
ಕಲರ್ಸ್ ಕನ್ನಡ ವಾಹಿನಿಯ ಜನಪ್ರಿಯ ಧಾರಾವಾಹಿಗಳಲ್ಲಿ 'ಭಾಗ್ಯಲಕ್ಷ್ಮಿ' ಕೂಡ ಒಂದು. ಈ ಧಾರಾವಾಹಿಯಲ್ಲಿ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಲೇ ಇರುತ್ತದೆ. ಸದ್ಯ ಈ ಸೀರಿಯಲ್ ಅತ್ಯಂತ ಕುತೂಹಲಕಾರಿ ಘಟ್ಟಕ್ಕೆ ಬಂದು ತಲುಪಿದೆ. ಭಾಗ
ಕಾಲ ಬದಲಾಗಿದೆ. ಬದಲಾದ ಈ ಕಾಲದಲ್ಲಿ ಹಿಂದೊಮ್ಮೆ ಪವಿತ್ರ ಬಂಧ ಎಂದು ಪರಿಗಣಿಸಲಾಗುತ್ತಿದ್ದ ಮದುವೆಯ ಸಂಬಂಧ ಅರ್ಥ ಕಳೆದುಕೊಂಡಿದೆ. ಇನ್ನೂ ಹಿಂದೆ ಡಿವೋರ್ಸ್ ಸಮಾಜದ ದೃಷ್ಟಿಯಲ್ಲಿ ಸಾಮಾಜಿಕ ಕಳಂಕವಾಗಿತ್ತು. ಆದರೆ ಈಗ ಚಿಕ್ಕ
ಕನ್ನಡ ಸಿನಿಮಾ 'ಲವ್ ಮಾಕ್ಟೇಲ್ 3'ಗೆ ಯುಗಾದಿ ಹಬ್ಬ ಲಕ್ಕಿ ಅಂತ ಸಾಬೀತಾಗಿದೆ. ರಿಲೀಸ್ ಆದ ದಿನದಿಂದ ಈ ಸಿನಿಮಾಗೆ ಭರ್ಜರಿ ಕಲೆಕ್ಷನ್ ಆಗುತ್ತಿದೆ. ರಣ್ವೀರ್ ಸಿಂಗ್ ನಟಿಸಿದ 'ಧುರಂಧರ್ 2' ಅಬ್ಬರದ ನಡುವೆಯೂ ಕನ್ನಡಿಗರು ಕನ್ನಡ ಸಿನ
ಹಿಂದೆ ಒಂದು ಕಾಲ ಇತ್ತು. ಆ ಕಾಲದಲ್ಲಿ ಜನ ಸಾಮಾನ್ಯರು ಯಾವುದಾದರು ಒಂದು ಸುದ್ದಿಯನ್ನು ಟಿವಿ ಮತ್ತು ನ್ಯೂಸ್ ಪೇಪರ್ಗಳನ್ನು ನೋಡಿದ ನಂತರ ನಂಬುತ್ತಿದ್ದರು. ಆದರೆ ಈಗ ಕಾಲ ಬದಲಾಗಿದೆ. ಬದಲಾದ ಈ ಕಾಲದಲ್ಲಿ ಅಂಗೈಯಲ್ಲಿರುವ ಮೊಬೈ
ಸಾಮಾನ್ಯವಾಗಿ ಒಬ್ಬ ಸೂಪರ್ ಸ್ಟಾರ್ ನಾಯಕನ ಚಿತ್ರ ಆರಂಭವಾದರೆ, ಆ ಚಿತ್ರದ ಸುತ್ತಮುತ್ತ ಹತ್ತಾರು ಪ್ರಶ್ನೆಗಳು ಹುಟ್ಟಿಕೊಳ್ತಾವೆ. ಚಿತ್ರದ ಕಥೆ ಆದಿ ಸೇರಿ ಹಲವು ವಿಚಾರಗಳಿಂದ ಕುತೂಹಲ ತಂತಾನೇ ಗರಿಗೇದರುತ್ತೆ. ಅಂತಹದ್ದರಲ್ಲ
ಬಾಲಿವುಡ್ನಲ್ಲಿ ಕಳೆದ ಕೆಲ ವರ್ಷಗಳಿಂದ ಅಕ್ಷರಶಃ ಬರಗಾಲದ ವಾತಾವರಣ ಇತ್ತು. ಮಾಡಿದ ಎಲ್ಲ ಚಿತ್ರಗಳು ಒಂದಾದ ಮೇಲೊಂದರಂತೆ ದೊಪ್ಪನೆ ನೆಲಕ್ಕುರಳುತ್ತಿದ್ದ ಹಿನ್ನೆಲೆ ಆತಂಕ ಹಲವರಲ್ಲಿ ಮನೆ ಮಾಡಿತ್ತು. ಸಾಲದಕ್ಕೆ ದಕ್ಷಿಣ ಚಿ
ವಿದ್ಯಾಭ್ಯಾಸಕ್ಕೊಂದು ವಯಸ್ಸು, ಮದುವೆಗೊಂದು ವಯಸ್ಸು, ಪೋಷಕರಾಗಿ ಬಡ್ತಿ ಪಡೆಯಲು ಒಂದು ವಯಸ್ಸು, ಹೀಗೆ ಇಂತಿಷ್ಟೇ ವಯಸ್ಸಿಗೆ ಏನೇನಾಗಬೇಕೋ ಅದಾಗಬೇಕು ಎಂಬ ಅಲಿಖಿತ ನಿಯಮ ನಮ್ಮ ಸಮಾಜದಲ್ಲಿದೆ. ಹೀಗಿರುವಾಗ 40 ವರ್ಷದ ನಂತರ ಮದುವ
ಕೇರಳದ ಸಿನಿಪ್ರಿಯರು ಈ ವಾರಾಂತ್ಯದಲ್ಲಿ ಲೇಟ್ ನೈಟ್ ಶೋಗೆ ಹೋಗಬೇಕೋ ಅಥವಾ ಮನೆಯಲ್ಲೇ ಕುಳಿತು ಹೊಸ ಒಟಿಟಿ ಸರಣಿ ನೋಡಬೇಕೋ ಎಂಬ ಗೊಂದಲದಲ್ಲಿದ್ದಾರೆ. ಇಂತಹ ಹೊತ್ತಲ್ಲೇ 'ಕಾಸರಗೋಡು ಎಂಬಸಿ' (Kasaragod Embassy) ಎಂಬ ಕ್ರೈಮ್ ಥ್ರಿಲ್ಲರ್ ಸರ
ಬಣ್ಣದ ಲೋಕ ಅನೇಕರ ಆಕರ್ಷಣೆಯ ಕ್ಷೇತ್ರ. ಕಿರುತೆರೆ ಇರಲಿ.. ಬೆಳ್ಳಿತೆರೆ ಇರಲಿ .. ಕನಸೆಂಬ ಕುದುರೆಯನ್ನೇರಿದ ಅನೇಕರು ತಮ್ಮ ಅದೃಷ್ಟ ಪರೀಕ್ಷೆಯನ್ನು ಮಾಡಿಕೊಳ್ಳಲು ಬರುತ್ತಾರೆ. ಹೀಗೆ ಬರುವ ಹಲವರಲ್ಲಿ ಬೆಳ್ಳಿಪರದೆಯ ಮೇಲೆ ಮಿಂಚ
ಸತ್ಯ ಮತ್ತು ಸುಳ್ಳಿನ ನಡುವೆ ತೆಳುಗೆರೆಯನ್ನರಿಯುವುದು ಈ ಕಾಲದಲ್ಲಿ ತುಂಬಾನೇ ಕಷ್ಟ. ಕಣ್ಣಿಗೆ ಕಂಡಿದೆಲ್ಲ ಸತ್ಯ ಆಗಿರುವುದಿಲ್ಲ. ಅನೇಕ ಸಲ ಕಥೆ ಬೇರೆಯದ್ದೇ ಇರುತ್ತೆ. ಅದರಲ್ಲಿಯೂ ಈ ಸೋಶಿಯಲ್ ಮೀಡಿಯಾ ಕಾಲದಲ್ಲಿ ಬೇರೆಯವರ ಕ
ಹಣ ಕಂಡರೆ ಹೆಣ ಕೂಡ ಬಾಯಿ ಬೀಡುವ ಕಾಲ ಇದು. ಈ ಕಾಲದಲ್ಲಿ ದುಡ್ಡೊಂದಿದ್ದರೆ ಸಾಕು ಎಲ್ಲವನ್ನೂ ಪಡೆದುಕೊಳ್ಳಬಹುದು ಅನ್ನುವ ಮನಸ್ಥಿತಿ ಅನೇಕರದ್ದು. ಚಿತ್ರರಂಗ ಕೂಡ ಇದರಿಂದ ಹೊರತಾಗಿಲ್ಲ. ದುಡ್ಡಿಗಾಗಿ ಅನೇಕರು ಇಲ್ಲಿ ಆತ್ಮ ಸಾಕ
''ಅಮೃತಧಾರೆ'' ಧಾರಾವಾಹಿಯನ್ನು ತಪ್ಪದೇ ನೋಡುವ ಹಲವರು ಮಲ್ಲಿಯ ಹೃದಯ ಇನ್ನೊಮ್ಮೆ ನುಚ್ಚು ನೂರಾಗುತ್ತೆ ಎಂದುಕೊಂಡಿದ್ದರು. ಕೊನೆಗೂ ಹಲವರು ಅಂದುಕೊಂಡತೆ ನಡೆಯುವ ಎಲ್ಲಾ ಲಕ್ಷಣಗಳು ಕಂಡು ಬರುತ್ತಿದ್ದು ಮದುವೆ ಗಂಡು ಸುನಿ, ಸಿಂ
ಮಲಯಾಳಂ ಚಿತ್ರರಂಗದ ಮಮ್ಮುಟ್ಟಿ ಈಗ ಫುಲ್ ಬ್ಯುಸಿ. ವಯಸ್ಸು ಎಪ್ಪತ್ತಾದರೂ ಅವರ ಎನರ್ಜಿ ಮಾತ್ರ ಇಪ್ಪತ್ತರ ಹರೆಯದ ಯುವ ನಟರಿಗೂ ಸವಾಲು ಹಾಕುವಂತಿದೆ. ಸಾಲು ಸಾಲು ಸಿನಿಮಾಗಳ ಮೂಲಕ ಮಮ್ಮುಕ್ಕಾ ಬಾಕ್ಸ್ ಆಫೀಸ್ನಲ್ಲಿ ಧೂಳೆಬ್ಬಿ
ಕನ್ನಡದ ಜನಪ್ರಿಯ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್, LWP ಹಾಗೂ ಕಲಾನೇಷನ್ ಫೌಂಡೇಶನ್ ಸಹಯೋಗದೊಂದಿಗೆ 'ರಾಜಾಧಿರಾಜ್ ಯಾತ್ರಾ: ಕೃಷ್ಣ ಲೀಲಾ ಆಪ್ಕೆ ದ್ವಾರ್' ಎಂಬ ಭಕ್ತಿಪ್ರಧಾನ ನಾಟಕವನ್ನು ಆಯೋಜಿಸಲಾಗಿದೆ. ಬೆಂಗಳೂರಿನಲ್ಲಿ
ಸಾಮಾಜಿಕ ಜಾಲತಾಣ ತುಂಬಾ ಬಲಿಷ್ಠವಾದ ಅಸ್ತ್ರ. ಬದಲಾದ ಈ ಕಾಲಘಟ್ಟದಲ್ಲಿ ಈ ಸಾಮಾಜಿಕ ಜಾಲತಾಣ, ಮನುಷ್ಯನನ್ನ ಹೆಚ್ಚು ನಿಯಂತ್ರಣ ಮಾಡುತ್ತಿದೆ. ಇದು ಎಷ್ಟರಮಟ್ಟಿಗೆ ಮನುಷ್ಯನಿಗೆ ದಾರಿ ತೋರಿಸುತ್ತದೆಯೋ ಅಷ್ಟೇ ಪ್ರಮಾಣದಲ್ಲಿ ದ
ಈಗ ರೀಮೆಕ್ ಸಿನಿಮಾಗಳಿಗೆ ಬಹುತೇಕ ಬ್ರೇಕ್ ಬಿದ್ದಿದೆ. ಒಂದ್ಕಾಲದಲ್ಲಿ ರೀಮೆಕ್ ಸಿನಿಮಾಗಳ ಹಾವಳಿ ಜೋರಾಗಿತ್ತು. ಇವತ್ತಿಗೂ ಬೇರೆ ಸಿನಿಮಾಗಳಿಂದ ಸ್ಫೂರ್ತಿ ಪಡೆದು ಸಿನಿಮಾ ಮಾಡುವವರ ಸಂಖ್ಯೆ ದೊಡ್ಡದಿದೆ. ಕೆಲವೊಮ್ಮೆ ಒಂದು ಸ
ದೊಡ್ಡ ಸಿನಿಮಾಗಳು ಬಿಡುಗಡೆ ಆಗುವಾಗ ಸಣ್ಣ ಸಿನಿಮಾಗಳು ತೆರೆಗೆ ಬರದೇ ಇರುವುದೇ ಒಳ್ಳೆಯದು. ಸಾಕಷ್ಟು ಸಂದರ್ಭದಲ್ಲಿ ಹೀಗೆ ದೊಡ್ಡ ಚಿತ್ರಕ್ಕೆ ಹೆದರಿ ಸಣ್ಣ ಸಿನಿಮಾ ರಿಲೀಸ್ ಬದಲಾಯಿಸಿರುವ ಉದಾಹರಣೆಗಳಿವೆ. ಒಂದು ವೇಳೆ ಎರಡೂ ದ
ರಿಷಬ್ ಶೆಟ್ಟಿ ಈಗ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಗುರ್ತಿಸಿಕೊಂಡಿದ್ದಾರೆ. ಅಕ್ಕಪಕ್ಕದ ಇಂಡಸ್ಟ್ರಿಗಳಲ್ಲಿ ಕೂಡ ಡಿವೈನ್ ಸ್ಟಾರ್ ಕ್ರೇಜ್ ಜೋರಾಗಿದೆ. ಎಲ್ಲಾ ಇಂಡಸ್ಟ್ರಿಗಳಲ್ಲಿ ಸ್ನೇಹಿತರನ್ನು ಸಂಪಾದಿಸಿದ್ದಾರೆ. ತೆಲುಗು ನ
ಕಲರ್ಸ್ ಕನ್ನಡ ವಾಹಿನಿಯ ಜನಪ್ರಿಯ ಧಾರಾವಾಹಿ ಭಾಗ್ಯಲಕ್ಷ್ಮಿ ಈಗ ರೋಚಕ ಹಂತಕ್ಕೆ ಬಂದು ತಲುಪಿದೆ. ಪ್ರತಿಯೊಂದು ಸಂಚಿಕೆಯಲ್ಲೂ ಹೊಸ ತಿರುವುಗಳು ಸಿಗುತ್ತಿವೆ. ಈಗ ಬಿಡುಗಡೆಯಾಗಿರುವ ಹೊಸ ಪ್ರೋಮೋ ವೀಕ್ಷಕರಲ್ಲಿ ಭಾರೀ ಕುತೂಹಲ
ಸೋಶಿಯಲ್ ಮೀಡಿಯಾ ಈಗ ಸಾವಿರಾರು ಜನರಿಗೆ ಆದಾಯದ ಮೂಲವಾಗಿದೆ. ಕೆಲಸ ಬಿಟ್ಟು ಯೂಟ್ಯೂಬರ್ಗಳಾಗಿ ಸೋಶಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಗಳಾಗಿ ಕೆಲವರು ಬದುಕು ಕಟ್ಟಿಕೊಂಡಿದ್ದಾರೆ. ಅಚ್ಚರಿ ಎನ್ನುವಂತೆ ಕೆಲವರು ತಮ್ಮ ವಿಭಿನ
ಪರಸ್ಪರ ಪ್ರೀತಿಸಿ ಹಸೆಮಣೆ ಏರಿದ್ದ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ದಂಪತಿ ಈಗ ಹನಿಮೂನ್ ಮೂಡ್ನಲ್ಲಿದ್ದಾರೆ. ಇಬ್ಬರೂ ಸದ್ಯ ಥಾಯ್ಲೆಂಡ್ನಲ್ಲಿದ್ದಾರೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ನಡೀತಿದೆ. ಇಬ್ಬರೂ ರ
ರಣ್ವೀರ್ ಸಿಂಗ್ ನಟನೆಯ 'ಧುರಂಧರ್'-2 ಸಿನಿಮಾ ಬಾಕ್ಸಾಫೀಸ್ ಕೊಳ್ಳೆ ಹೊಡೆಯುತ್ತಿದೆ. ವಿಶ್ವದಾದ್ಯಂತ ಸಿನಿಮಾ ಹೌಸ್ಫುಲ್ ಪ್ರದರ್ಶನ ಕಾಣುತ್ತಿದೆ. ಪ್ರೀಮಿಯರ್ ಶೋಗಳು ಸೇರಿ ಮೊದಲ 3 ದಿನಕ್ಕೆ ಭಾರತದಲ್ಲೇ 300 ಕೋಟಿ ರೂ. ಕಲೆಕ್ಷನ
ಮೊದಲೆಲ್ಲಾ ಇಬ್ಬರು ವ್ಯಕ್ತಿಗಳ ನಡುವಿನ ಮನಸ್ತಾಪ, ಮಾತು ಬಿಡುವ ವಿಚಾರಗಳು ಎಲ್ಲರಿಗೂ ಅಷ್ಟು ಸುಲಭವಾಗಿ ಗೊತ್ತಾಗುತ್ತಿರಲಿಲ್ಲ. ಅದಕ್ಕೆ ಬಹಳ ಸಮಯ ಬೇಕಾಗುತ್ತಿತ್ತು. ಆದರೆ ಈ ಸೋಶಿಯಲ್ ಮೀಡಿಯಾದಲ್ಲಿ ಯಾವುದೋ ರೀತಿಯಲ್ಲಿ ಇ

31 C