ಕನ್ನಡದ ರಿಯಾಲಿಟಿ ಶೋ ಸರಿಗಮಪದ ಮೂಲಕ ಜನಪ್ರಿಯರಾಗಿದ್ದ ಶಿವಮೊಗ್ಗದ ಸಾಗರದ ಗಾಯಕಿ ಸುಹಾನಾ ಸೈಯ್ಯದ್. ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದ ಸುಹಾನಾ ಸೈಯ್ಯದ್ ಇಂದು (ಆಕ್ಟೋಬರ್ 17) ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.16 ವ
ಕನ್ನಡದಲ್ಲಿ ಸಿನಿಮಾ ಮಾಡಬಹುದಾದ ಹಲವು ಕಾದಂಬರಿಗಳು ಇವೆ. ಕನ್ನಡ ಸಾಹಿತಿಗಳು ರಚಿಸಿದ ಅದೆಷ್ಟೋ ಕಾದಂಬರಿಗಳು ಓದುಗರ ಮನಗೆದ್ದಿವೆ. ಇಂತಹ ಕೃತಿಗಳನ್ನು ಇಟ್ಕೊಂಡು ಯಾಕೆ ಸಿನಿಮಾ ಮಾಡುತ್ತಿಲ್ಲ? ಎಂಬ ಪ್ರಶ್ನೆ ಪ್ರೇಕ್ಷಕರಿಂ
ದೀಪಾವಳಿ ಸಂಭ್ರಮದಲ್ಲಿ 'ಕಾಂತಾರ- 1' ಸಿನಿಮಾ ಅಬ್ಬರಿಸಲು ಸಜ್ಜಾಗುತ್ತಿದೆ. ಈಗಾಗಲೇ 2 ವಾರ ಯಶಸ್ವಿಯಾಗಿ ಪೂರೈಸಿ 3ನೇ ವಾರ ಸಿನಿಮಾ ಪ್ರದರ್ಶನ ಕಾಣ್ತಿದೆ. ಎಲ್ಲೆಲ್ಲೂ ಚಿತ್ರಕ್ಕೆ ಅದ್ಭುತ ರೆಸ್ಪಾನ್ಸ್ ಸಿಕ್ತಿದೆ. ಬಾಕ್ಸಾಫೀಸ್
ನಿತೇಶ್ ತಿವಾರಿ ನಿರ್ದೇಶನದಲ್ಲಿ ರಣ್ಬೀರ್ ಕಪೂರ್, ಯಶ್ ಹಾಗೂ ಸಾಯಿ ಪಲ್ಲವಿ ನಟನೆಯ 'ರಾಮಾಯಣ' ಸಿನಿಮಾ ನಿರೀಕ್ಷೆ ಹುಟ್ಟಾಕ್ಕಿದೆ. ಎರಡು ಭಾಗಗಳಾಗಿ ವಾಲ್ಮೀಕಿ ಬರೆದ ಕಾವ್ಯವನ್ನು ದೃಶ್ಯರೂಪದಲ್ಲಿ ತೆರೆಗೆ ತರಲಾಗುತ್ತಿದೆ. 40
ಎಸ್. ಎಸ್ ರಾಜಮೌಳಿ ನಿರ್ದೇಶನ 'ಬಾಹುಬಲಿ' ಸರಣಿ ಸಿನಿಮಾಗಳು ಒಂದೇ ಚಿತ್ರವಾಗಿ ಮತ್ತೆ ತೆರೆಗೆ ಬರ್ತಿದೆ. ಎರಡೂ ಸಿನಿಮಾಗಳನ್ನು ಒಂದಾಗಿ ಎಡಿಟ್ ಮಾಡಿ ಪ್ರೇಕ್ಷಕರ ಮುಂದಿಡುವ ಅಪರೂಪದ ಪ್ರಯತ್ನ ಇದು. ಅಕ್ಟೋಬರ್ 31ರಂದು ಸಿನಿಮಾ ವ
ರಾಜ್ಯಾದ್ಯಂತ 'ಕಾಂತಾರ- 1' ವಿಜಯಯಾತ್ರೆ ಶುರುವಾಗಿದೆ. ಮೈಸೂರಿನಲ್ಲಿ ಚಾಮುಂಡಿ ಬೆಟ್ಟ, ನಂಜನಗೂಡು ದೇವಾಲಯಗಳಲ್ಲಿ ಪೂಜೆ ಸಲ್ಲಿಸಿ ರಿಷಬ್ ಶೆಟ್ಟಿ ಅಭಿಮಾನಿಗಳ ಭೇಟಿ ಮಾಡುತ್ತಿದ್ದಾರೆ. ಚಿತ್ರಮಂದಿರಗಳಲ್ಲಿ ಪ್ರೇಕ್ಷಕರ ಜೊತೆ
ಕನ್ನಡ ಸಿನಿರಸಿಕರಿಗೆ 'ಕಾಂತಾರ- 1' ಸಿನಿಮಾ ಭರ್ಜರಿ ಮನರಂಜನೆ ಉಣಬಡಿಸುತ್ತಿದೆ. ಕನ್ನಡ ಮಾತ್ರವಲ್ಲದೇ ಬೇರೆ ಭಾಷೆಗಳಿಗೆ ಸಿನಿಮಾ ಡಬ್ ಆಗಿ ರಿಲೀಸ್ ಆಗಿದೆ. ಈಗಾಗಲೇ ಸಿನಿಮಾ 700 ಕೋಟಿ ರೂ. ಗ್ರಾಸ್ ಕಲೆಕ್ಷನ್ ಮಾಡಿ ಸದ್ದು ಮಾಡ್ತಿ
ಎಲ್ಲೆಡೆ ದೀಪಾವಳಿ ಸಂಭ್ರಮ ಶುರುವಾಗುತ್ತಿದೆ. ವಾರದ ಆರಂಭದಲ್ಲೇ ಹಬ್ಬ ಬರ್ತಿದ್ದು ಲಾಂಗ್ ವೀಕೆಂಡ್ ರಜೆ ಸಿಕ್ತಿದೆ. ಶಾಲಾ, ಕಾಲೇಜು ಮಕ್ಕಳಿಗೆ ಇದು ಸಂತಸ ಡಬಲ್ ಮಾಡಿದೆ. ಬೆಳಕಿನ ಹಬ್ಬದಲ್ಲಿ ಪಟಾಕಿ ಸದ್ದು ಇರಲೇಬೇಕು. ಈ ಬಾರಿ '
ಮದುವೆ ಎನ್ನುವುದು ನಿರಂತರ ಕಲಿಕೆಯ ಪ್ರಕ್ರಿಯೆ. ಬದ್ದತೆ, ಹೊಂದಾಣಿಕೆ, ಸಂತೋಷದ ಜೀವನ. ಬದುಕಿನ ಮಹತ್ವದ ಹಂತ. ಎರಡು ಜೀವಗಳು ಜೀವನದಲ್ಲಿ ಎಷ್ಟೇ ಕಷ್ಟ ಬಂದರೂ ಕುಗ್ಗದೇ ಜೀವನಪೂರ್ತಿ, ಒಬ್ಬರಿಗೊಬ್ಬರು ಬೆನ್ನೆಲುಬಾಗಿ ಜೊತೆಯಾಗ
ಕಳೆದ ವರ್ಷ ಇದೇ ಸಮಯದಲ್ಲಿ ಚಿತ್ರರಂಗದಲ್ಲಿ ಕಂಪನ ಆಗಿತ್ತು. ಹೇಮಾ ಆಯೋಗದ ವರದಿ ಮಲಯಾಳಂ ಚಿತ್ರರಂಗವನ್ನು ಬೆಚ್ಚಿ ಬೀಳಿಸಿತ್ತು. ಆ ಸಮಯದಲ್ಲಿ ಮಲಯಾಳಂ ಚಿತ್ರರಂಗದಲ್ಲಿ ಒಬ್ಬೊಬ್ಬರಾಗಿಯೇ ತಮಗಾದ ಕಹಿ ಅನುಭವ ಹಂಚಿಕೊಳ್ಳಲು ಶ
ಕುಂದಾಪುರದವರಾದರೂ ಬೆಂಗಳೂರಿಗೆ ಬಂದು ಕಾಲೇಜು ಮುಗಿಸಿ .. ಅದರ ಜೊತೆ ಜೊತೆಗೆ ರಂಗಭೂಮಿಯ ನಂಟಿಗೆ ಬಿದ್ದವರು ರಿಷಬ್ ಶೆಟ್ಟಿ. ಸದಭಿರುಚಿಯ ಚಿತ್ರಗಳನ್ನು ಮಾಡುತ್ತಲೇ ಕನ್ನಡ ಕಲಾರಸಿಕರ ಹೃದಯ ಗೆದ್ದ ರಿಷಬ್ ಸದ್ಯ ''ಕಾಂತಾರ-ಚಾಪ್
ಬಿಗ್ ಬಾಸ್ ಕನ್ನಡ ಸೀಸನ್ 12 ವೀಕ್ಷಕರಿಗೆ ಟ್ವಿಸ್ಟ್ ಮೇಲೆ ಟ್ವಿಸ್ಟ್ ಕೊಡುತ್ತಿದೆ. ಇದೇ ವಾರ ಮಿಡ್ ಸೀಸನ್ ಫಿನಾಲೆ ಇದೆ. ಅದಕ್ಕೂ ಮುನ್ನ ಮನೆಯಲ್ಲಿರುವ ಬಹಳಷ್ಟು ಮಂದಿ ಎಲಿಮಿನೇಟ್ ಆಗುತ್ತಾರೆಂದು ಹೇಳಲಾಗಿತ್ತು. ಅದಂತೆ ಎಲಿಮ
ಯಾರೇನೇ ಅಂದರು, ಎಷ್ಟೇ ಟೀಕೆ ಟಿಪ್ಪಣಿ ಮಾಡಿದರೂ, ಕಾಲೆಳೆದರೂ... ಯಾವುದಕ್ಕೂ ತಲೆಕೆಡಿಸಿಕೊಳ್ಳದೆ ಉಫ್ ಎಂದು ಮುಂದೆ ಸಾಗುವುದು ಬಹುಮುಖ ಪ್ರತಿಭೆ ನಿವೇದಿತಾ ಗೌಡ ಅವರ ಮೂಲ ಗುಣ. ಯಾರೇ ಕೂಗಾಡಲಿ, ಬಾತ್ ರೂಮ್ ಅಲ್ಲಾಡಲಿ ಎನ್ನುವ
adkfkಕಳೆದ ಎರಡು ವಾರಗಳಲ್ಲಿ ಭಾರತೀಯ ಚಿತ್ರರಂಗದಲ್ಲಿ ರಿಷಬ್ ಶೆಟ್ಟಿಯದ್ದೇ ಹವಾ. 'ಕಾಂತಾರ ಚಾಪ್ಟರ್ 1' ಕರ್ನಾಟಕ ಸೇರಿದಂತೆ ಹೊರ ರಾಜ್ಯಗಳಲ್ಲಿ ಅಬ್ಬರಿಸುತ್ತಿದೆ. ರಿಷಬ್ ಶೆಟ್ಟಿಯ ನಟನೆ ಹಾಗೂ ನಿರ್ದೇಶನಕ್ಕೆ ಕನ್ನಡಿಗರು ಸೇರಿ
08 ವರ್ಷದ ಹಿಂದೆ ತೆರೆಗೆ ಬಂದ ''ಕಿರಿಕ್ ಪಾರ್ಟಿ'' ಕನ್ನಡ ಚಿತ್ರರಂಗದಲ್ಲಿ ಹೊಸ ಇತಿಹಾಸವನ್ನು ಬರೆದಿತ್ತು. ರಿಷಬ್, ಸಂಯುಕ್ತಾ ಹೆಗ್ಡೆ, ಚಂದನ್ ಆಚಾರ್, ಪ್ರಮೋದ್ ಶೆಟ್ಟಿ, ಸೇರಿ ಅನೇಕರ ಬದುಕಿಗೆ ಭದ್ರ ಬುನಾದಿಯನ್ನು ಹಾಕಿತ್ತು. ರ
ಸದ್ಯ ಚಿತ್ರಮಂದಿರಗಳಲ್ಲಿ 'ಕಾಂತಾರ- 1' ಚಿತ್ರದ ಆರ್ಭಟವೇ ಮುಂದುವರೆದಿದೆ. ತಮಿಳಿನ ಇಡ್ಲಿ ಕಡೇ, ತೆಲುಗಿನ ಓಜಿ ಹಾಗೂ ಹಿಂದಿಯ 'ಸನ್ನಿ ಸಂಸ್ಕಾರಿ ಕಿ ತುಳಸಿ ಕುಮಾರಿ' ಸಿನಿಮಾಗಳ ಆರ್ಭಟ ಕಮ್ಮಿ ಆಗಿದೆ. ದೀಪಾವಳಿ ಸಂಭ್ರಮದಲ್ಲಿ ಕೂಡ
3 ವರ್ಷಗಳ ಹಿಂದೆ ಬಂದಿದ್ದ 'ಕಾಂತಾರ' ಅಚ್ಚರಿಯ ಗೆಲುವು ಕಂಡಿತ್ತು. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಿನಿಮಾ ಪ್ರೇಕ್ಷಕರನ್ನು ರಂಜಿಸಿತ್ತು. ಮನುಷ್ಯ ಹಾಗೂ ಪ್ರಕೃತಿ ನಡುವಿನ ಸಂಘರ್ಷದ ಕಥೆಯನ್ನು ಆ ಚಿತ್ರದಲ್ಲಿ ರಿಷಬ್ ಶೆಟ್ಟಿ ಹೇ
ಕನ್ನಡ ನಟಿ ಸೌಂದರ್ಯ ತೆಲುಗು ಸಿನಿಮಾಗಳಲ್ಲಿ ಹೆಚ್ಚು ನಟಿಸಿ ಮೋಡಿ ಮಾಡಿದ್ದರು. ಕನ್ನಡದಲ್ಲಿ ಕೂಡ ಕೆಲ ಸಿನಿಮಾಗಳಲ್ಲಿ ಮಿಂಚಿದ್ದರು. ಅಮಿತಾಬ್ ಮಾತ್ರವಲ್ಲದೇ ದಕ್ಷಿಣದ ಸ್ಟಾರ್ ನಟರ ಜೊತೆಗೆ ತೆರೆಹಂಚಿಕೊಂಡು ಗೆದ್ದಿದ್ದರು
'ಅಮೃತಧಾರ' ಧಾರಾವಾಹಿಯಲ್ಲಿ ಪತ್ನಿಯ ಪ್ರೀತಿಯಿಂದ ವಂಚಿತಗೊಂಡ ಗೌತಮ್ ವಠಾರದಲ್ಲಿ ಒದ್ದಾಡುತ್ತಿದ್ದ. ತನಗೆ ಸಿಕ್ಕ ಬಾಲಕಿಯಲ್ಲಿಯೇ ತನ್ನ ಮಗ ಮತ್ತು ಕಳೆದು ಹೋದ ಮಗಳನ್ನು ಕಾಣುತ್ತಿದ್ದ. ಆದರೆ ಈಗ ಗೌತಮ್ ಮತ್ತು ಭೂಮಿಕಾ ಮತ್ತ
ರಿಷಬ್ ಶೆಟ್ಟಿ ಮತ್ತು ತಂಡ 'ಕಾಂತಾರ- 1' ಸಿನಿಮಾ ವಿಜಯಯಾತ್ರೆ ಆರಂಭಿಸಿದೆ. ದೊಡ್ಡಮಟ್ಟದಲ್ಲಿ ಚಿತ್ರವನ್ನು ಗೆಲ್ಲಿಸಿದ ಪ್ರೇಕ್ಷಕರಿಗೆ ಧನ್ಯವಾದ ತಿಳಿಸಲು ಮುಂದಾಗಿದೆ. ಮೈಸೂರಿನಲ್ಲಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ವಿಜಯ
ರಿಷಬ್ ಶೆಟ್ಟಿ 'ಕಾಂತಾರ- 1' ಚಿತ್ರ ಮಾಡಿ ದಾಖಲೆ ಬರೆದಿದೆ. ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿ ನಟಿಸಿ ಗೆದ್ದಿದ್ದಾರೆ. ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಾಕ್ಸಾಫೀಸ್ ಕೊಳ್ಳೆ ಹೊಡೆಯುತ್ತಿದೆ. ಬಹುತೇಕ ಕರ್ನಾಟಕದ ಕಲಾವ
ಬೆಳಕಿನ ಹಬ್ಬ ದೀಪಾವಳಿ ಹತ್ತಿರವಾಗುತ್ತಿದೆ. ದೀಪಾವಳಿ ಅಂದಾಕ್ಷಣ ಪಟಾಕಿ ಸದ್ದು ಜೋರಾಗಿರುತ್ತದೆ. ಈಗಾಗಲೇ ಅಲ್ಲಲ್ಲಿ ಪಟಾಕಿ ಸಿಡಿಸುತ್ತಿದ್ದಾರೆ. ಕೆಲವರು ಪಟಾಕಿ ಅಂಗಡಿಗಳ ಮುಂದೆ ಕ್ಯೂ ನಿಂತಿದ್ದಾರೆ. ನಾನಾ ಬಗೆಯ ಪಟಾಕಿಗ
ಚಿತ್ರಮಂದಿರಗಳಲ್ಲಿ 'ಕಾಂತಾರ- 1' ದರ್ಬಾರ್ ಮುಂದುವರೆದಿದೆ. ವಾರದ ದಿನಗಳಲ್ಲಿ ಕೊಂಚ ಡಲ್ ಆಗಿದ್ದರೂ ವೀಕೆಂಡ್ಗಳಲ್ಲಿ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡ್ತಿದೆ. ಇನ್ನೆರಡು ದಿನ ಕಳೆದರೆ ದೀಪಾವಳಿ ವೀಕೆಂಡ್ ಬರ್ತಿದೆ. ಶನಿವಾರ ಭಾ
ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿದ 'ಕಾಂತಾರ ಚಾಪ್ಟರ್ 1' ಬಾಕ್ಸಾಫೀಸ್ನಲ್ಲಿ ಹೊಸ ಹೊಸ ದಾಖಲೆಗಳನ್ನು ಬರೆದು ಮುನ್ನುಗ್ಗುತ್ತಿದೆ. ಕನ್ನಡ ಸೇರಿದಂತೆ ಹಿಂದಿ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಯಲ್ಲಿ ಅಬ್ಬರಿಸುತ್ತಿದೆ.
ತೆಲುಗಿನ ಮೆಗಾ ಸುಪ್ರೀಂ ಹೀರೋ ಸಾಯಿ ದುರ್ಗಾ ತೇಜ್ ನಟಿಸುತ್ತಿರುವ ಪ್ಯಾನ್-ಇಂಡಿಯಾ ಸಿನಿಮಾ SYG-ಸಂಬರಲ ಏಟಿಗಟ್ಟು ಗ್ಲಿಂಪ್ಸ್ ರಿಲೀಸ್ ಆಗಿದೆ. ಪ್ರೈಮ್ ಶೋ ಎಂಟರ್ಟೈನ್ಮೆಂಟ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿರುವ ಝಲಕ
ಅಪ್ಪು ಅನ್ನು ಜೀವಂತವಾಗಿರಿಸುವುದಕ್ಕೆ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರಿಂದ ಹಿಡಿದು ಆಪ್ತರು, ಅಭಿಮಾನಿಗಳು ಎಲ್ಲರೂ ಒಂದು ಒಂದು ರೀತಿ ಶ್ರಮಿಸುತ್ತಿದ್ದಾರೆ. ಸದಾ ಅಭಿಮಾನಿಗಳ ಜೊತೆ ಇರುವುದಕ್ಕೆ ವಿಭಿನ್ನ ಪ್ರಯತ್ನಗಳ
ಪ್ರೀತಿ ಎನ್ನುವುದು ಮಾಯೆ. ಆ ಮಾಯೆ ಇಲ್ಲದೆ ಬದುಕಿಲ್ಲ. ಬದುಕು ಸುಂದವಾಗಿ ಇರಬೇಕು ಎಂದರೆ ಪ್ರೀತಿಯ ಮಾಯೆ ನಮ್ಮನ್ನು ಸುತ್ತುತ್ತಿರಬೇಕು. ಹೀಗಾಗಿಯೇ ಪ್ರೀತಿಗಾಗಿ ಮನುಷ್ಯ ಹಾತೊರೆಯುತ್ತಾನೆ. ನಮಗಾಗಿ ಒಂದು ಜೀವ ಇದೆ, ನಮ್ಮ ಎಲ್
ಚಿತ್ರಮಂದಿರಕ್ಕೆ ಚಿತ್ರವೊಂದು ಬಂದು ಒಂದು ತಿಂಗಳಾಗಿರುವುದಿಲ್ಲ. ಅಷ್ಟರಲ್ಲಿಯೇ ಚಿತ್ರ ಓಟಿಟಿಯ ಅಂಗಳಕ್ಕೆ ಬಂದಿರುತ್ತೆ. ಕೇವಲ ಹೊಸಬರ ಚಿತ್ರಗಳು ಮಾತ್ರವಲ್ಲ ಸೂಪರ್ ಸ್ಟಾರ್ ಗಳ ಚಿತ್ರಗಳದ್ದು ಕೂಡ ಇದೇ ಕಥೆ. ಹೀಗಾಗಿಯೇ ಮನ
ಭಾರತದ ಜನಪ್ರಿಯ ಸಂಗೀತ ನಿರ್ದೇಶಕ ರಘು ದೀಕ್ಷಿತ್ ಎರಡನೇ ಬಾರಿ ವೈವಾಹಿಕ ಜೀವನಕ್ಕೆ ಕಾಲಿಡುವುದಕ್ಕೆ ಸಜ್ಜಾಗಿದ್ದಾರೆ. ಈಗಾಗಲೇ ರಘು ದೀಕ್ಷಿತ್ ಮದುವೆ ವಿಷಯ ಎಲ್ಲೆಡೆ ಚರ್ಚೆಯಾಗುತ್ತಿದೆ. ವಿವಾಹ ಬಂಧನದಿಂದ ಹೊರ ಬಂದಿದ್ದ ಸ
ಲಕ್ ಅಂದ್ರೆ ಇದೇ ಇರಬೇಕು. ಅಭಿನಯಿಸಿದ ಸಿನಿಮಾವೊಂದು ಸಕ್ಸಸ್ ಆಗಿಬಿಟ್ಟರೆ ಸಾಕು ಅವಕಾಶಗಳು ಬೇಡವೆಂದರೂ ಬರುತ್ತಲೇ ಇರುತ್ತವೆ ಎಂಬುದಕ್ಕೆ ಶ್ರೀಲೀಲಾನೇ ಸಾಕ್ಷಿ. ಹೌದು.. 2019ರ ಕೆಲವೇ ಸೂಪರ್ ಹಿಟ್ ಚಿತ್ರಗಳಲ್ಲಿ 'ಕಿಸ್' ಸಿನಿಮ
ಹಿಂದೆ ಒಂದು ಕಾಲ ಇತ್ತು. ಆ ಕಾಲದಲ್ಲಿ ಗಂಡ ಹೆಂಡ್ತಿ ಜಗಳ ಉಂಡು ಮಲಗುವ ತನಕ ಎಂಬ ಗಾದೆ ಮಾತು ಅಕ್ಷರಶಃ ಪಾಲನೆಯಾಗುತ್ತಿತ್ತು. ಎಷ್ಟೇ ಸಮಸ್ಯೆ ಇದ್ದರೂ.. ಭಿನ್ನಾಭಿಪ್ರಾಯ ಇದ್ದರೂ ಕೂಡ ದಾಂಪತ್ಯದಲ್ಲಿ ಮನವೊಲಿಸಿ.. ಕಾಳಜಿ ತೋರಿಸಿ
ಕಳೆದ ಕೆಲವು ವರ್ಷಗಳಿಂದ ಕನ್ನಡ ಚಿತ್ರರಂಗದ ಮೇಲೊಂದು ಅರೋಪವಿತ್ತು. ಉತ್ತರ ಕರ್ನಾಟಕ ಭಾಗದ ಕಥೆಯನ್ನಿಟ್ಟುಕೊಂಡು ಸಿನಿಮಾ ಮಾಡೋದಿಲ್ಲ. ಬೆಂಗಳೂರು, ಮಂಡ್ಯ, ಮೈಸೂರಿನಿ ಹಿನ್ನೆಲೆಯನ್ನಿಟ್ಟುಕೊಂಡ ಸಿನಿಮಾ ಮಾಡಲಗುತ್ತಿದೆ. ಇ
ಈ ವರ್ಷ ಭಾರತೀಯ ಚಿತ್ರರಂಗಕ್ಕೆ ತಮ್ಮದೇ ಆದ ಸೇವೆಯನ್ನು ಸಲ್ಲಿಸಿದ ಅನೇಕ ತಾರೆಯರು ಒಬ್ಬರಾದ ಮೇಲೊಬ್ಬರಂತೆ ನಮ್ಮನ್ನು ಅಗಲುತ್ತಿದ್ದಾರೆ. ಬಿ.ಸರೋಜಾ ದೇವಿ.. ಕೋಟಾ ಶ್ರೀನಿವಾಸ್ ರಾವ್.. ಧೀರಜ್ ಕುಮಾರ್.. ಮುಖುಲ್ ದೇವ್.. ಫಿಶ್ ವೆ
ಕನ್ನಡ ಕಿರುತೆರೆಯ ಪ್ರಶಸ್ತಿ ಸಮಾರಂಭದ ಸೀಸನ್ ಆರಂಭ ಆಗಿದೆ. ಸಿನಿಮಾ ಅಷ್ಟೇ ಅಲ್ಲ, ಕಿರುತೆರೆಯಲ್ಲಿ ಅವಾರ್ಡ್ ಕಾರ್ಯಕ್ರಮಗಳು ಕೂಡ ಅದ್ಧೂರಿಯಾಗಿ ಆರಂಭ ಆಗುತ್ತವೆ. ಅದರಲ್ಲಿ ಜೀ ಕನ್ನಡದ ಕುಟುಂಬ ಅವಾರ್ಡ್ಸ್ ಕೂಡ ಒಂದು. ಇಲ್ಲ