ಬಣ್ಣದ ಲೋಕ ಒಂದು ಮಾಯಾಲೋಕ. ಇಲ್ಲಿ ಪ್ರತಿದಿನ ಸಾವಿರಾರು ಕನಸುಗಳು ಹುಟ್ಟಿಕೊಳ್ಳುತ್ತವೆ. ಅದೆಷ್ಟೋ ಜನರು ಸ್ಟಾರ್ ಆಗುವ ಕನಸು ಹೊತ್ತು ಇಲ್ಲಿಗೆ ಬರುತ್ತಾರೆ. ಆದರೆ ಎಲ್ಲರಿಗೂ ಅದೃಷ್ಟ ಒಲಿಯುವುದಿಲ್ಲ. ಕೇವಲ ಪರಿಶ್ರಮ ಮತ್ತು
ಭಾರತದಲ್ಲಿ ಸಿನಿಮಾ ಸ್ಟಾರ್ಗಳಿಗೆ ಇರುವ ಕ್ರೇಜ್ ಮತ್ಯಾರಿಗೂ ಇಲ್ಲ. ಅಭಿಮಾನಿಗಳು ತಮ್ಮ ನೆಚ್ಚಿನ ತಾರೆಯರಿಗಾಗಿ ಜೀವವನ್ನು ಬೇಕಾದೂ ಕೊಡುತ್ತಾರೆ. ಅವರನ್ನು ದೇವರಂತೆ ಪೂಜೆ ಮಾಡುತ್ತಾರೆ. ತಮ್ಮ ನೆಚ್ಚಿನ ನಟನ ಯಶಸ್ಸಿನಲ್ಲ
''ಅಮೃತಧಾರೆ'' ಧಾರಾವಾಹಿಯಲ್ಲಿ ಜೈದೇವ್ ಕುತಂತ್ರದಿಂದ ಎಲ್ಲ ಆಸ್ತಿಯನ್ನು ಕಬಳಿಸಿದ್ದಾನೆ. ದಿವಾನ್ ಸಾಮ್ರಾಜ್ಯದ ರಾಜಾ ಆಗಿದ್ದಾನೆ. ಆದರೂ ಕೂಡ ಜೈದೇವ್ ಸಮಾಧಾನ ಇಲ್ಲ. ನೆಮ್ಮದಿ ಇಲ್ಲ. ತನ್ನ ಮೊದಲ ಮಡದಿ ಮಲ್ಲಿಯನ್ನು ದೂರ ಕೂಡ ಮ
ಟಾಲಿವುಡ್ನ ಮೆಗಾಸ್ಟಾರ್ ಚಿರಂಜೀವಿಯ ಬಹುನಿರೀಕ್ಷಿತ ಸಿನಿಮಾ 'ಮನ ಶಂಕರ ವರಪ್ರಸಾದ್ ಗಾರು' ಸಂಕ್ರಾಂತಿ ಹಬ್ಬಕ್ಕೆ ರಿಲೀಸ್ ಆಗುತ್ತಿದೆ. ಹೀಗಾಗಿ ಇಡೀ ಚಿತ್ರತಂಡ ಪ್ರಚಾರದಲ್ಲಿ ಬ್ಯುಸಿಯಾಗಿದೆ. ದಿನದಿಂದ ದಿನಕ್ಕೆ ಚಿತ್ರದ
ಥಿಯೇಟರ್ಗೆ ಹೋಗಿ ಸಿನಿಮಾ ನೋಡುವ ಮನಸ್ಸು ಇಲ್ಲದೇ ಇದ್ದರೆ.. ಇಲ್ಲಾ ಎಲ್ಲಾ ಸಿನಿಮಾಗಳನ್ನು ನೋಡಿ ಮುಗಿಸಿದ್ದರೆ, ಅಂತಹವರಿಗಾಗಿ ಹೊಸದೊಂದು ಕನ್ನಡ ಸಿನಿಮಾ ಓಟಿಟಿಗೆ ಲಗ್ಗೆ ಇಟ್ಟಿದೆ. ಫ್ರೀ ಇದ್ದಾಗ ಸಿನಿಮಾ ನೋಡುವ ಖಯಾಲಿ ಇದ
ಒಬ್ಬರನ್ನೊಬ್ಬರು ಎಷ್ಟೇ ಪ್ರೀತಿ ಮಾಡಿದರು, ಗೌರವಿಸಿದರೂ ಕೂಡ ಮದುವೆಯ ನಂತರ ಕೆಲವೊಮ್ಮೆ ಪರಿಸ್ಥಿತಿ ಬಿಗಡಾಯಿಸಿ ಬಿಡುತ್ತದೆ. ಇದಕ್ಕೆ ಕಾರಣ ಪ್ರತಿಯೊಬ್ಬರ ಮನಸಿನಲ್ಲಿಯೂ ವೈವಾಹಿಕ ಜೀವನದ ಬಗ್ಗೆ ವಿಭಿನ್ನವಾದ ಸಿದ್ದ ಮಾದರ
ಫೇಸ್ಬುಕ್.. ಇನ್ಸ್ಟಾಗ್ರಾಮ್ನಂತಹ ಸಾಮಾಜಿಕ ಜಾಲತಾಣದಲ್ಲಿ ಹೆಣ್ಣು ಮಕ್ಕಳಿಗಾಗುತ್ತಿರುವ ಹಿಂಸೆಗಳು ಒಂದೆರಡಲ್ಲ. ಹೆಸರೇ ಗೊತ್ತಾಗದಂತೆ ಅಶ್ಲೀಲವಾದ ಮೆಸೇಜ್ಗಳನ್ನು ಮಾಡುವ ಅನೇಕರು ಹೆಣ್ಣು ಮಕ್ಕಳಿಗೆ ಇಲ್ಲಿ ಥರ ಥರದ
ನಿಜಾ.. ಹಣ ಎಲ್ಲರ ಅವಶ್ಯಕತೆ ಮತ್ತು ಅನಿವಾರ್ಯತೆ. ಹಾಗಂಥ ಹಣವನ್ನು ಹೇಗೆ ಬೇಕಾದರೆ ಹಾಗೆ ಸಂಪಾದಿಸಲು ಸಾಧ್ಯ ಇಲ್ವಲ್ಲಾ..? ಒಳ್ಳೆ ಮಾರ್ಗದಲ್ಲಿ ನಡೆದು ನಾಲ್ಕು ಕಾಸು ಸಂಪದಾನೆ ಮಾಡಿದರಷ್ಟೇ ಶ್ರಮಕ್ಕೊಂದು ಬೆಲೆ ಇರುತ್ತೆ. ಆದರೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಿನಿಮಾ 'ಡೆವಿಲ್' 2024ರ ಕೊನೆಯ ತಿಂಗಳಲ್ಲಿ ರಿಲೀಸ್ ಆಗಿತ್ತು. ಡಿಸೆಂಬರ್ 11ರಂದು ರಾಜ್ಯಾದ್ಯಂತ ಸಾಕಷ್ಟು ನಿರೀಕ್ಷೆಗಳನ್ನು ಹೊತ್ತು ರಿಲೀಸ್ ಆಗಿದ್ದ ಸಿನಿಮಾ ಮೊದಲ ವಾರ ಭರ್ಜರಿ ಕಲೆಕ್ಷನ್ ಮಾಡಿತ
ವರ್ಷದ ಮೊದಲ ಭಾನುವಾರ.. ಈ ರಾಶಿಯವರಿಗೆ ಪ್ರೇಮ ಸಂಬಂಧಗಳಲ್ಲಿ ಗೊಂದಲ! ಮಕರ ರಾಶಿಯವರು ಸಿಂಗಲ್ ಆಗಿದ್ದರೆ, ಇದೊಂದು ಶುಭ ಸುದ್ದಿ. ಮೇಷ ರಾಶಿಯಿಂದ ಮೀನ ರಾಶಿಯವರೆಗೆ, ಎಲ್ಲಾ ರಾಶಿಗಳ ಇಂದಿನ (Today Love Horoscope) ದೈನಂದಿನ ಪ್ರೇಮ ಭವಿಷ್ಯ ಇಲ
ಯಶ್ ಯಶೋಗಾಥೆಯ ಹಿಂದೆ ಕೇವಲ ರಾಧಿಕಾ ಪಂಡಿತ್ ಅವರ ತ್ಯಾಗ ಮತ್ತು ಶ್ರಮ ಮಾತ್ರ ಇಲ್ಲ. ಅವರ ಈ ಬೆಳವಣಿಗೆಯಲ್ಲಿ ಅವರ ತಾಯಿಯ ಪಾತ್ರ ಕೂಡ ಇದೆ. ಯಶ್ ಅವರ ಆರಂಭಿಕ ದಿನಗಳಲ್ಲಿ ತಮ್ಮ ಮಗನ ಕನಸುಗಳಿಗೆ ನೀರೆರೆದು ಪೋಷಿಸಿದವರು ಪುಷ್ಪಾ.
ಹಿಂದೆ ಒಂದು ಕಾಲ ಇತ್ತು. ಆ ಕಾಲದಲ್ಲಿ ಚಿತ್ರವನ್ನು ಪ್ರೇಕ್ಷಕರು ಚಿತ್ರಮಂದಿರದಲ್ಲಿಯೇ ನೋಡುತ್ತಿದ್ದರು. ನಗರದ ಸುತ್ತಮುತ್ತ ಇದ್ದ ಹಳ್ಳಿಯ ಜನ ಟ್ರ್ಯಾಕ್ಟರ್.. ಎತ್ತಿನ ಬಂಡಿಯಲ್ಲಿ ಬಂದು ತಮ್ಮ ನೆಚ್ಚಿನ ನಾಯಕನ-ನಿರ್ದೇಶಕನ-
ಮೊದಲೆಲ್ಲಾ ತಮ್ಮ ನೆಚ್ಚಿನ ನಾಯಕನ ಚಿತ್ರ ಬರುತ್ತಿದೆ ಅಂದರೆ ಅಭಿಮಾನಿಗಳಲ್ಲಿ ಒಂದು ರೀತಿಯ ಉತ್ಸಾಹ ಕಾಣುತ್ತಿತ್ತು. ಕಾತುರದಿಂದ ಕಾಯುತ್ತಾ ಕುಳಿತುಕೊಳ್ಳುತ್ತಿದ್ದರು. ಇನ್ನು ಆಗ ಸೋಶಿಯಲ್ ಮೀಡಿಯಾ ಕೂಡ ಪ್ರವರ್ಧಮಾನಕ್ಕೆ
ಈ ವೀಕೆಂಡ್ ಕಿಚ್ಚನ ಪಂಚಾಯ್ತಿಯಲ್ಲಿ ಗಿಲ್ಲಿಯದ್ದೇ ಸದ್ದು ಜೋರಾಗಿತ್ತು. ಕ್ಯಾಪ್ಟನ್ ಆಗಿ ಗಿಲ್ಲಿ ಮಾಡಿದ ತಪ್ಪುಗಳಿಗೆ ಸುದೀಪ್ ಸರಿಯಾಗಿ ಕ್ಲಾಸ್ ತಗೊಂಡಿದ್ದಾರೆ. ಜೊತೆಗೆ ಗಿಲ್ಲಿ ರೀತಿ ಯಾರು ಕೂಡ ಬಿಗ್ಬಾಸ್ ಆಟ ಅರ್ಥ ಮಾಡ
ಸಿನಿಮಾ ಲೋಕದಲ್ಲಿ ಯಾವಾಗಲೂ ಹೊಸತನಕ್ಕೆ ಭಾರಿ ಬೇಡಿಕೆ ಇರುತ್ತದೆ. ಪ್ರೇಕ್ಷಕರು ತಮ್ಮ ನೆಚ್ಚಿನ ನಟ-ನಟಿಯರು ತೆರೆಯ ಮೇಲೆ ಯಾವಾಗ ಒಟ್ಟಿಗೆ ಕಾಣಿಸಿಕೊಳ್ಳುತ್ತಾರೆ ಎಂದು ಕಾಯುತ್ತಿರುತ್ತಾರೆ. ಇಂತಹ ಕುತೂಹಲಕ್ಕೆ ಈಗ ಒಂದು ದೊ
ದಳಪತಿ ವಿಜಯ್ ನಟನೆಯ 'ಜನ ನಾಯಗನ್' ಸಿನಿಮಾ ಟ್ರೈಲರ್ ರಿಲೀಸ್ ಆಗಿ ಧೂಳೆಬ್ಬಿಸಿದೆ. ಸಂಕ್ರಾಂತಿ ಸಂಭ್ರಮದಲ್ಲಿ ಇದೇ ಜನವರಿ 9ರಂದು ಸಿನಿಮಾ ಬಿಡುಗಡೆ ಆಗಲಿದೆ. ಈಗಾಗಲೇ ಅಡ್ವಾನ್ಸ್ ಬುಕ್ಕಿಂಗ್ ಶುರುವಾಗಿ ಸದ್ದು ಸದ್ದು ಮಾಡ್ತಿದ
ಸಿನಿಮಾ ಲೋಕದ ಗಮ್ಮತ್ತುಗಳು ಯಾವಾಗಲೂ ಕುತೂಹಲಕಾರಿಯಾಗಿರುತ್ತವೆ. ಬೆಳ್ಳಿತೆರೆಯ ಮೇಲೆ ಮಿಂಚುವ ತಾರೆಯರು ಜನರ ಮನಸ್ಸಿನಲ್ಲಿ ಅಚ್ಚಳಿಯದ ಸ್ಥಾನ ಪಡೆದಿರುತ್ತಾರೆ. ಅವರ ಪ್ರತಿ ನಡೆ, ನುಡಿ ಹಾಗೂ ಹಾವಭಾವಗಳ ಮೇಲೆ ಅಭಿಮಾನಿಗಳ ಕ
ವಾಹನ ಚಾಲನೆ ಸೂಕ್ಷ್ಮ ಜವಾಬ್ದಾರಿ. ಈ ಸಮಯದಲ್ಲಿ ಮೈಯೆಲ್ಲಾ ಕಣ್ಣಾಗಿರಬೇಕು. ಚೂರು ಯಾಮಾರಿದರೂ ಕೂಡ ಅಪಾಯ ಕಟ್ಟಿಟ್ಟ ಬುತ್ತಿ. ನೀವು ಅಥವಾ ನಿಮ್ಮ ಎದುರು ಇರುವವರಲ್ಲಿ ಯಾರೇ ತಪ್ಪು ಮಾಡಿದರೂ ಕೂಡ ಸಂಕಷ್ಟ ತಪ್ಪಿದ್ದಲ್ಲ. ಆದರೂ
ಕಮಲ್ ಹಾಸನ್ ನಿರ್ಮಾಣದ ಚಿತ್ರದಲ್ಲಿ ರಜನಿಕಾಂತ್ ಸಿನಿಮಾ ಘೋಷಣೆ ಆಗಿತ್ತು. ಸುಂದರ್ ಸಿ ಚಿತ್ರಕ್ಕೆ ಆಕ್ಷನ್ ಕಟ್ ಹೇಳಬೇಕಿತ್ತು. ಆದರೆ ಸಿನಿಮಾ ಘೋಷಣೆಯಾದ ಒಂದೇ ವಾರಕ್ಕೆ ಭಿನ್ನಾಭಿಪ್ರಾಯಗಳಿಂದ ನಿರ್ದೇಶಕ ಹೊರ ಬಂದಿದ್ದರು.
80 ಹಾಗೂ 90ರ ದಶಕಗಳಲ್ಲಿ ಯಶಸ್ಸಿನ ಉತ್ತುಂಗದಲ್ಲಿದ್ದ ಮ್ಯೂಸಿಕ್ ಎಂಟಿವಿ. ಅಂದಿನ ಯುವಕರ ಫೇವರಿಟ್ ಮ್ಯೂಸಿಕ್ ಚಾನೆಲ್ ಆಗಿತ್ತು. ಇತ್ತೀಚೆಗೆಗಿನ ದಿನಗಳಲ್ಲಿ ಈ ಚಾನೆಲ್ ತೀವ್ರ ಪೈಪೋಟಿಯನ್ನು ಎದುರಿಸುತ್ತಿತ್ತು. ಆದರೆ, ಒಂದು ಕ
ಗೆಲುವು-ಸೋಲು-ವ್ಯಾಪಾರ-ವ್ಯವಹಾರ ಏನೇ ಇರಲಿ ಕೆಲ ಚಿತ್ರಗಳು ಮತ್ತು ಪಾತ್ರಗಳು ಕಲಾವಿದರ ಹೃದಯಕ್ಕೆ ಹತ್ತಿರವಾಗಿರುತ್ತಾವೆ. ಮರೆಯಲಾಗದ ಅನುಭವಕ್ಕೆ ಕಾರಣವಾಗಿರುತ್ತಾವೆ. ಇನ್ನು, ಪಾತ್ರಕ್ಕೆ ನ್ಯಾಯ ಸಲ್ಲಿಸಲು ಸಾಮಾನ್ಯವಾಗಿ
ಬೊಯಪಾಟಿ ಶ್ರೀನು ನಿರ್ದೇಶನದ 'ಅಖಂಡ'-2 ಸಿನಿಮಾ ಬಾಕ್ಸಾಫೀಸ್ನಲ್ಲಿ ಸ್ದು ಮಾಡಿತ್ತು. ಮಿಶ್ರಪ್ರತಿಕ್ರಿಯೆ ಸಿಕ್ಕರೂ ಚಿತ್ರಕ್ಕೆ ಒಳ್ಳೆ ಓಪನಿಂಗ್ ಸಿಕ್ಕಿತ್ತು. ಬಳಿಕ ಕಲೆಕ್ಷನ್ ಡಲ್ ಆಗಿತ್ತು. ಬಾಲಯ್ಯ ಆರ್ಭಟಕ್ಕೆ ಅಭಿಮಾನ
ಮತ್ತೊಂದು ವೀಕೆಂಡ್ ಬಂದಿದೆ. ಬಿಗ್ಬಾಸ್ ಮನೆಯಲ್ಲಿ ಕಿಚ್ಚ ಪಂಚಾಯ್ತಿಗೆ ವೇದಿಕೆ ಸಿದ್ಧವಾಗಿದೆ. ಕಳೆದ ವೀಕೆಂಡ್ ಶೋಗೆ ಸುದೀಪ್ ಗೈರಾಗಿದ್ದರು. ಜೋಗಿ ಪ್ರೇಮ್, ಅನುಪಮಾ ಗೌಡ ವಿಶೇಷ ಅತಿಥಿಗಳಾ ಬಂದು ಹೋಗಿದ್ದರು. ಆದರೆ ಈ ವಾರ ಕ
ಹೊಸ ವರ್ಷದ ಸಂಭ್ರಮದಲ್ಲಿ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ಕುಮಾರ್ ಅಭಿಮಾನಿಗಳು ಸಿಹಿ ಸುದ್ದಿ ಕೊಟ್ಟಿದ್ದಾರೆ. ಈ ಬಾರಿ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬದ ಸಂಭ್ರಮ ಆಕಾಶ ಮುಟ್ಟಲಿದೆ. ಅಪ್ಪು ಅಗಲಿ ವರ್ಷಗಳ ಕಳೆದರೂ ಅ
ಪ್ರೀತಿ ವಿಷಯದಲ್ಲಿ ಕೆಲವೊಮ್ಮೆ ಕೆಲವರು ಸೋತು ಹೋಗುತ್ತಾರೆ. ಯಾವುದೋ ಕಾರಣಕ್ಕೆ ಪ್ರೀತಿಯನ್ನು ಕಳೆದುಕೊಳ್ಳುತ್ತಾರೆ. ಯಾರದು ಸರಿ ಯಾರದು ತಪ್ಪು ಅಂತ ಇನ್ನೊಬ್ಬರೊಂದಿಗೆ ಹಂಚಿಕೊಂಡು ಕೂರುವ ಕಾಲ ಅದಾಗಿರುವುದಿಲ್ಲ. ಹಾಗಂಥ
ಬಾಲಿವುಡ್ ಅಂಗಳದಲ್ಲಿ ಸದಾ ಹೊಸತನಕ್ಕೆ ತುಡಿಯುವ ನಟ ಎಂದರೆ ಅದು ಆಮೀರ್ ಖಾನ್. ಅವರು ಒಂದು ಸಿನಿಮಾ ಒಪ್ಪಿಕೊಂಡರೆ ಅಲ್ಲಿ ಏನೋ ಒಂದು ವಿಶೇಷತೆ ಇದ್ದೇ ಇರುತ್ತದೆ. ಅಭಿಮಾನಿಗಳು ಅವರ ಮುಂದಿನ ಸಿನಿಮಾದ ಬಗ್ಗೆ ಕಾತರದಿಂದ ಕಾಯುತ್
ಕನ್ನಡ ಕಿರುತೆರೆಯ ಜನಪ್ರಿಯ ಧಾರಾವಾಹಿಗಳಲ್ಲಿ ಒಂದಾದ 'ಭಾಗ್ಯಲಕ್ಷ್ಮಿ' ಈಗ ಕುತೂಹಲಕಾರಿ ಘಟ್ಟಕ್ಕೆ ಬಂದು ನಿಂತಿದೆ. ಪ್ರತಿ ಸಂಚಿಕೆಯಲ್ಲೂ ಹೊಸ ಟ್ವಿಸ್ಟ್ ನೀಡುತ್ತಾ ಸಾಗುತ್ತಿರುವ ಈ ಧಾರಾವಾಹಿ, ಸದ್ಯ ವೀಕ್ಷಕರ ನಿದ್ದೆಗೆಡ
ರಾಕಿಂಗ್ ಸ್ಟಾರ್ ಯಶ್ ನಟನೆಯ 'ಟಾಕ್ಸಿಕ್' ಚಿತ್ರದಲ್ಲಿ ಸ್ತ್ರೀ ಪಾತ್ರಗಳಿಗೆ ಹೆಚ್ಚಿನ ಮಹತ್ವ ಇದೆ. ನಯನತಾರಾ, ಹುಮಾ ಖುರೇಷಿ, ರುಕ್ಮಿಣಿ ವಸಂತ್, ಕಿಯಾರಾ ಅದ್ವಾನಿ ಹೀಗೆ ಹಲವರು ಚಿತ್ರದಲ್ಲಿ ನಟಿಸಿದ್ದಾರೆ. ಇದೀಗ ಚಿತ್ರದ ಮತ್
ಬಾಯಿಗೆ ಬಂದಂತೆ ಮಾತಾಡೋದು, ವಿರೋಧ ವ್ಯಕ್ತವಾಗುತ್ತಿದ್ದಂತೆ ಕ್ಷಮೆ ಕೇಳುವುದು ಕೆಲವರಿಗೆ ಅಭ್ಯಾಸ ಆಗಿಬಿಟ್ಟಿದೆ. ನಟ ಸುದೀಪ್ ಬಗ್ಗೆ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದ ಸಂಖ್ಯಾಶಾಸ್ತ್ರಜ್ಞ ಆರ್ಯವರ್ಧನ್ ಗುರೂಜಿ ಈಗ ಕ್ಷಮ
ಪ್ರೀತಿಗೆ ಭಾಷೆಗಳ, ಜಾತಿ ಮತಗಳ ಹಂಗಿಲ್ಲ. ವಯಸ್ಸಿನ ಗಡಿ ಇಲ್ಲ. ಅದು ಮೊದಲ ಮಳೆಯಲ್ಲಿ ಆಗ ತಾನೇ ಮೊಳಕೆಯೊಡೆದು ಹುಟ್ಟಿದ ಪುಟ್ಟ ಗಿಡದಂತೆ ಬೆಳೆಯುತ್ತಾ ಬೆಳೆಯುತ್ತಾ ರೂಪಾಂತರ ಹೊಂದುತ್ತದೆ. ಇಂತಹ ಪ್ರೀತಿಯ ಬಲೆಯಲ್ಲಿ ಚಿತ್ರರಂ
ಮದುವೆ ಎನ್ನುವುದು ನಿರಂತರ ಕಲಿಕೆಯ ಪ್ರಕ್ರಿಯೆ. ಬದ್ದತೆ, ಹೊಂದಾಣಿಕೆ, ಸಂತೋಷದ ಜೀವನ. ಬದುಕಿನ ಮಹತ್ವದ ಹಂತ. ಎರಡು ಜೀವಗಳು ಜೀವನದಲ್ಲಿ ಎಷ್ಟೇ ಕಷ್ಟ ಬಂದರೂ ಕುಗ್ಗದೇ ಜೀವನಪೂರ್ತಿ, ಒಬ್ಬರಿಗೊಬ್ಬರು ಬೆನ್ನೆಲುಬಾಗಿ ಜೊತೆಯಾಗ
ಸುದೀಪ್ .. ಕನ್ನಡ ಚಿತ್ರರಂಗದ ಕೆಚ್ಚೆದೆಯ ಕಿಚ್ಚ. ಅಭಿಮಾನಿಗಳ ಪಾಲಿನ ಪ್ರೀತಿಯ ಅಭಿನಯ ಚಕ್ರವರ್ತಿ. ನಾನು ನ್ಯಾಷನಲ್ ಸ್ಟಾರ್ ಎಂದು ಈಗ ಕಾಲರ್ ಎತ್ತಿಕೊಂಡು ಓಡಾಡುವರ ನಡುವೆ ಆ ಕಾಲದಲ್ಲಿಯೇ ಕನ್ನಡ, ತೆಲುಗು, ತಮಿಳು, ಹಿಂದಿ ಈ ಐದ

15 C