ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳು ಮಹಾ ಸಂಭ್ರಮಕ್ಕೆ ಎದುರು ನೋಡುತ್ತಿದ್ದಾರೆ. 'ಕೆಜಿಎಫ್ ಚಾಪ್ಟರ್ 2' ರಿಲೀಸ್ ಆಗಿ ನಾಲ್ಕು ವರ್ಷಗಳ ಬಳಿಕ ಯಶ್ ಸಿನಿಮಾ ರಿಲೀಸ್ ಆಗುತ್ತಿದೆ. ಹೀಗಾಗಿ 'ಟಾಕ್ಸಿಕ್' ಅನ್ನು ಕಣ್ತುಂಬಿಕೊಳ್ಳುವು
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರು ಹಾಗೂ ಇತರೆ ಹುದ್ದೆಗಳಿಗೆ ಚುನಾವಣೆ ನಡೆಯಲಿದೆ. ಈಗ ಚುನಾವಣೆಗೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ನಡೆಯುತ್ತಿದೆ. ವಾಣಿಜ್ಯ ಮಂಡಳಿಯ ಒಂದೊಂದು ಗುಂಪುಗಳು ತಮ್ಮ ಪ್ರತಿನಿಧಿಯನ
ಕನ್ನಡ ಚಿತ್ರರಂಗದಲ್ಲಿ ಈಗ ಎಲ್ಲೆಲ್ಲೂ ಆಕೆಯದ್ದೇ ಹವಾ. ಕೇವಲ ಒಂದು ಸಿನಿಮಾದಿಂದ ಇಡೀ ಸೌತ್ ಇಂಡಿಯಾದ ಕ್ರಶ್ ಆಗಿ ಬದಲಾದ ನಟಿ ಇವರು. ಆ ಮುಗ್ಧ ಕಣ್ಣುಗಳು, ಮಲ್ಲಿಗೆಯಂತಹ ನಗು ಕಂಡರೆ ಯಾರಿಗೆ ತಾನೇ ಇಷ್ಟವಾಗಲ್ಲ ಹೇಳಿ? ಸಿನಿಮಾದ
ಬೆಂಗಳೂರಿನ ಪ್ರತಿಭೆ ಪ್ರಕೃತಿ ಪ್ರಸಾದ್ ಅವರು ಆಕಸ್ಮಿಕವಾಗಿ ನಟನಾ ಕ್ಷೇತ್ರಕ್ಕೆ ಬಂದವರು. ಹತ್ತನೇ ತರಗತಿಯ ರಜಾ ಸಮಯದಲ್ಲಿ ಕೇವಲ ಹವ್ಯಾಸಕ್ಕಾಗಿ ನಟನಾ ತರಬೇತಿ ಪಡೆದ ಇವರು, 'ಸೌಭಾಗ್ಯವತಿ' ಧಾರಾವಾಹಿಯ ಮೂಲಕ ಕಿರುತೆರೆಗೆ ಪ
ನಟಿ ಕಿಯಾರಾ ಅಡ್ವಾಣಿ ಅವರ ಕ್ಯಾಮೆರಾ ಹಿಂದಿನ ವರ್ತನೆಯ ಕುರಿತ ವಿಡಿಯೋ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇನ್ಫ್ಲ್ಯೂಯೆನ್ಸರ್ ಕಾರ್ತಿಕೇಯ ತಿವಾರಿ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಈ ವಿಡಿಯೋ ಹಂಚಿಕೊಂಡ
ಬಿಗ್ ಬಾಸ್ ಕನ್ನಡ ಸೀಸನ್ 11ರ ಸ್ಪರ್ಧಿ ಉಗ್ರಂ ಮಂಜು ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ. ಬಿಗ್ ಬಾಸ್ಗೆ ಎಂಟ್ರಿ ಕೊಡುವುದಕ್ಕೂ ಮುನ್ನ ಬ್ಯಾಚುಲರ್ ಆಗಿದ್ದ ಮಂಜು, 11ನೇ ಸೀಸನ್ ಮುಗಿಸಿ ಹೊರಬರುತ್ತಿದ್ದಂತೆ ಸಾಯಿ ಪಲ್ಲವ
ಸಿನಿಮಾ ಲೋಕದಲ್ಲಿ 'ಕಿಂಗ್ ಖಾನ್' ಅಂತಾನೇ ಕರೆಸಿಕೊಳ್ಳುವ ಶಾರುಖ್ ಖಾನ್ ಸದಾ ಸುದ್ದಿಯಲ್ಲಿ ಇರುತ್ತಾರೆ. ಇತ್ತೀಚೆಗೆ ನಡೆದ ಪ್ರತಿಷ್ಠಿತ ಪ್ರಶಸ್ತಿ ಪ್ರದಾನ ಸಮಾರಂಭವೊಂದರಲ್ಲಿ ಶಾರುಖ್ ಕಾಣಿಸಿಕೊಂಡ ರೀತಿ ಎಲ್ಲರ ಗಮನ ಸೆಳೆ
ಕಳೆದ ವರ್ಷ ಬಾಲಿವುಡ್ ಸಿನಿಮಾಗಳು ಬಾಕ್ಸಾಫೀಸ್ನಲ್ಲಿ ಮಖಾಡೆ ಮಲಗಿದ್ದೇ ಹೆಚ್ಚು. ಆದರೆ ವರ್ಷದ ಕೊನೆಯಲ್ಲಿ ತೆರೆಕಂಡ 'ಧುರಂಧರ್' ಸಿನಿಮಾ ಗಲ್ಲಾಪಟ್ಟಿಗೆಯನ್ನೇ ಅಲ್ಲಾಡಿಸಿಬಿಟ್ಟಿತ್ತು. 2025ರಲ್ಲಿ ತೆರೆಕಂಡ ಸಿನಿಮಾಗಳು ಅದ
ಕನ್ನಡ ಚಿತ್ರರಂಗದಿಂದ ಇಲ್ಲಿಯವರೆಗೆ ಅನೇಕ ನಾಯಕಿಯರು ಪರಭಾಷೆಗೆ ವಲಸೆ ಹೋಗಿದ್ದಾರೆ. ಕೆಲವರು ಅಲ್ಲಿಯೇ ಬದುಕು ಕಟ್ಟಿಕೊಂಡರೆ ಇನ್ನು ಹಲವರು ಬಂದ ದಾರಿಗೆ ಸುಂಕ ಇಲ್ಲವೆಂಬಂತೆ ಮರಳಿ ಬಂದಿದ್ದಾರೆ.ಇನ್ನೂ ಹೀಗೆ ಗುಳೆ ಹೋಗುವರ
ಪ್ರೀತಿ ಎಂಬ ಈ ಎರಡಕ್ಷರ ಜೀವನವನ್ನೇ ಬದಲಾಯಿಸುವ ಶಕ್ತಿ ಹೊಂದಿದೆ. ಅನೇಕರಿಗೆ ಜೀವನ ನೀಡಿದೆ. ಇನ್ನೂ ಹಲವರ ಜೀವನ ಕಸಿದುಕೊಂಡಿದೆ. ಖುಷಿ, ನೋವು, ಸ್ವಾರ್ಥ, ಜಗಳ, ನಗು, ಮಾತು, ಮೌನ, ಆಸೆ, ಅಭಿಲಾಸೆ, ವಿರಹ, ಹೀಗೆ ಎಲ್ಲವೂ ಕೂಡ ಪ್ರೀತಿ ಹ
ಭಾರತದ ಟಿವಿ ಇತಿಹಾಸದಲ್ಲಿ ಅತ್ಯಂತ ದುಬಾರಿ ಹಾಗೂ ಜನಪ್ರಿಯ ಶೋ 'ಬಿಗ್ ಬಾಸ್'. ಭಾರತದ ಪ್ರಮುಖ ಭಾಷೆಗಳಲ್ಲಿ ಈ ಶೋನ ಜನಪ್ರಿಯತೆ ಉತ್ತುಂಗದಲ್ಲಿದೆ. ಇತ್ತೀಚೆಗಷ್ಟೇ ಬಿಗ್ ಬಾಸ್ ಕನ್ನಡ ಸೀಸನ್ 12ಕ್ಕೆ ಅದ್ದೂರಿಯಾಗಿ ತೆರೆ ಎಳೆಯಲಾ
ಕೇವಲ ಎರಡು ಅಕ್ಷರದಲ್ಲಿ ಪ್ರೀತಿಯನ್ನು ನಿರೂಪಿಸುವುದು ಕಷ್ಟ. ಯಾಕೆಂದರೆ.. ಪ್ರೀತಿಯನ್ನು ಪದಗಳಲ್ಲಿ ವರ್ಣಿಸಲು ಸಾಧ್ಯ ಇಲ್ಲ. ಈ ಪ್ರೀತಿಯನ್ನು ಅನುಭವಿಸಿಯೇ ತೀರಬೇಕು. ಅದರಲ್ಲಿಯೂ ನಿಜವಾದ ಪ್ರೀತಿ ಅಂದರೆ ಯಾವುದು ? ನಿಜವಾದ ಪ
ದೇಶದ ಮೂಲೆ ಮೂಲೆಗಳಿಂದ ಅದೆಷ್ಟೋ ಭಕ್ತರು ಮಂತ್ರಾಲಯ, ತಿರುಪತಿ (Mantralaya-Tirupati) ಹೀಗೆ ತೀರ್ಥಕ್ಷೇತ್ರಗಳಿಗೆ ಪ್ರಯಾಣ ಬೆಳೆಸುತ್ತಾರೆ. ಅದರಲ್ಲೂ ಮಂತ್ರಾಲಯ ಕಡೆಗೆ ಬಹಳಷ್ಟು ಮಂದಿ ತಿಂಗಳಿಗೊಮ್ಮೆಯಾದ್ರೂ ಮಂತ್ರಾಲಕ್ಕೆ ಹೋಗುತ್ತಾ
ಕನ್ನಡ ಕಿರುತೆರೆಯ ಲೋಕದಲ್ಲಿ ಈಗ ಸಂಚಲನ ಸೃಷ್ಟಿಸುತ್ತಿರುವ ಧಾರಾವಾಹಿ ಅಂದರೆ ಅದು 'ಭಾಗ್ಯಲಕ್ಷ್ಮಿ'. ಪ್ರತಿ ದಿನ ಸಂಜೆ 7 ಗಂಟೆಯಾಯಿತು ಎಂದರೆ ಸಾಕು, ಕಲರ್ಸ್ ಕನ್ನಡ ವಾಹಿನಿಯ ಮುಂದೆ ಅಭಿಮಾನಿಗಳು ಹಾಜರಿರುತ್ತಾರೆ. ಅಷ್ಟರ ಮಟ
ಭಾರತದ ಬಾಕ್ಸಾಫೀಸ್ನಲ್ಲಿ ದಾಖಲೆ ಬರೆದ 'ಕಾಂತಾರ ಚಾಪ್ಟರ್ 1' ಸ್ವಲ್ಪದರಲ್ಲಿಯೇ ನಂ 1 ಸ್ಥಾನವನ್ನು ಮಿಸ್ ಮಾಡಿಕೊಂಡಿತ್ತು. ರಿಷಬ್ ಶೆಟ್ಟಿ ನಿರ್ದೇಶಿಸಿ, ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ಈ ಸಿನಿಮಾ ಸಾವಿರ ಕೋಟಿ ಗಡಿ ದಾಟಲು ಕೆ
ಬಣ್ಣದ ಲೋಕದಲ್ಲಿ ಒಮ್ಮೊಮ್ಮೆ ಯಶಸ್ಸು ಹೇಗೆ ಸ್ವೀಕರಿಸಬೇಕೆನ್ನುವುದೇ ಕೆಲವರಿಗೆ ಗೊತ್ತಾಗುವುದಿಲ್ಲ. ಜಾತಕದಲ್ಲಿ ರಾಜಯೋಗ ಇದ್ದರೂ ಕೂಡ ಇಂತಹದ್ದೊಂದು ಕರ್ಮಕ್ಕಾಗಿ ರಾಜಯೋಗ ಬರಬೇಕಿತ್ತಾ ಎಂದು ನಮಗೆ ಅನಿಸುವ ರೀತಿಯಲ್ಲಿ
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಗ್ರೀನ್ ಲ್ಯಾಂಡ್ ಮೇಲೆ ಇಟ್ಟಿರುವ ಗುರಿ, ಯುರೋಪ್ನೊಂದಿಗೆ ವ್ಯಾಪಾರ ಯುದ್ಧವನ್ನು ಹುಟ್ಟುಹಾಕುವಂತೆ ಮಾಡಿದೆ. ಇದೀಗ ಡಾಲರ್ ದುರ್ಬಲತೆಯಿಂದಾಗಿ ಬುಧವಾರ ಚಿನ್ನದ ಬೆಲೆ (Gold R
ಬಾಲಿವುಡ್ ಅಂಗಳದಲ್ಲಿ ಈಗ 'ರೇಸ್' ಸರಣಿಯದ್ದೇ ಸದ್ದು. ಸಸ್ಪೆನ್ಸ್, ಆಕ್ಷನ್ ಮತ್ತು ಟ್ವಿಸ್ಟ್ಗಳಿಗೆ ಹೆಸರಾದ ಈ ಸಿನಿಮಾ ಅಂದ್ರೆ ಅಭಿಮಾನಿಗಳಿಗೆ ಎಲ್ಲಿಲ್ಲದ ಕ್ರೇಜ್. ಈಗಾಗಲೇ ಮೂರು ಭಾಗಗಳು ಯಶಸ್ವಿಯಾಗಿ ತೆರೆಕಂಡಿವೆ. ಈಗ ನಾಲ
ಸೋಲು-ಗೆಲುವು ಒಂದೇ ನಾಣ್ಯದ ಎರಡು ಮುಖಗಳು. ಸೋತಾಗ ಕುಗ್ಗದೇ, ಗೆದ್ದಾಗ ಹಿಗ್ಗದೇ, ಎರಡನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವ ಇರಬೇಕು. ಆದರೆ ಕೆಲವರು ಸೋತ ನಂತರ ಹಗೆತನ ಬೆಳೆಸಿಕೊಂಡು ಮತ್ತು ಅದನ್ನು ಪೋಷಿಸಿಕೊಂಡು ಬರುತ್ತಾರೆ.
''ಕಿರಿಕ್ ಪಾರ್ಟಿ'' ಚಿತ್ರದ ನಂತರ ರಶ್ಮಿಕಾ ಮಂದಣ್ಣ ಬೆಳೆದು ನಿಂತ ರೀತಿ ಕಂಡು ಈ ಕ್ಷಣಕ್ಕೂ ಕನ್ನಡದ ಪ್ರೇಕ್ಷಕರಲ್ಲೊಂದು ಅಚ್ಚರಿಯಿದೆ. ಯಾಕೆಂದರೆ ಕನ್ನಡದ ಜೊತೆಯಲ್ಲಿ ತೆಲುಗು, ತಮಿಳು ಮತ್ತು ಹಿಂದಿಯಲ್ಲಿ ಮಿಂಚುವುದರ ಜೊತೆ
ಏಳುಮಲೆ ಸಿನಿಮಾ ಮೂಲಕ ಕನ್ನಡ ಸಿನಿಮಾ ಪ್ರೇಮಿಗಳಿಗೆ ಪರಿಚಿತರಾಗಿದವರು ನಟಿ ಪ್ರಿಯಾಂಕಾ ಆಚಾರ್. ಚೊಚ್ಚಲ ಚಿತ್ರದಲ್ಲಿಯೇ ತಮ್ಮನ್ನು ತಾವು ನಾಯಕಿಯಾಗಿ ನಿರೂಪಿಸಿಕೊಂಡಿರುವ 'ಮಹಾನಟಿ' ಇದೀಗ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ
ಬಿಗ್ ಬಾಸ್ ಕನ್ನಡ ಸೀಸನ್ 12 ಅದ್ಧೂರಿಯಾಗಿ ಮುಕ್ತಾಯಗೊಂಡಿದೆ. ವೀಕ್ಷಕರು ಬಯಸಿದಂತೆ ಗಿಲ್ಲಿ ನಟ 12ನೇ ಸೀಸನ್ನ ವಿನ್ನರ್ ಆಗಿ ಹೊರ ಹೊಮ್ಮಿದ್ದಾರೆ. ಬಹುಶ: ಇದೇ ಮೊದಲ ಬಾರಿಗೆ ಬಿಗ್ ಬಾಸ್ ವಿನ್ನರ್ ವಿಷಯದಲ್ಲಿ ವೀಕ್ಷಕರ ಲೆಕ್ಕಾ
ಬಾಲಿವುಡ್ ಅಂಗಳದಲ್ಲಿ ಈಗ ಎಲ್ಲಿ ನೋಡಿದರೂ ಒಂದೇ ಹೆಸರಿನ ಸದ್ದು ಕೇಳಿಬರುತ್ತಿದೆ. ಆ ನಟನ ಎನರ್ಜಿ ಅಂದ್ರೆ ಇಡೀ ಇಂಡಸ್ಟ್ರಿಗೇ ಒಂದು ರೀತಿಯ ಸಂಚಲನ. ಅವರು ಸ್ಕ್ರೀನ್ ಮೇಲೆ ಬಂದ್ರೆ ಸಾಕು, ಪ್ರೇಕ್ಷಕರು ಸೀಟ್ ಬಿಟ್ಟು ಎದ್ದು ನಿ
ಸುಕುಮಾರ್ ನಿರ್ದೇಶನದಲ್ಲಿ ಅಲ್ಲು ಅರ್ಜುನ್ ನಟನೆಯ 'ಪುಷ್ಪ' ಸರಣಿ ಸೂಪರ್ ಹಿಟ್ ಆಗಿದೆ. ಪಾರ್ಟ್-3 ಮಾಡುವುದಾಗಿಯೂ ಚಿತ್ರತಂಡ ಘೋಷಿಸಿದೆ. ಸದ್ದಿಲ್ಲದೇ ಸಿನಿಮಾ ಸ್ಕ್ರಿಪ್ಟ್ ಕೆಲಸಗಳನ್ನು ಆರಂಭಿಸಿದ್ದಾರೆ ಎನ್ನುವ ಗುಸುಗುಸು
ರಾಜಕಾರಣಿಗಳ ಮಕ್ಕಳು ರಾಜಕಾರಣಿಗಳಾಗೋದು ಹೇಗೆ ಕಾಮನ್ನೋ ಅದೇ ತರ ಸಿನಿಮಾರಂಗದಲ್ಲಿ ಸ್ಟಾರ್ ಗಳ ಮಕ್ಕಳು ಸ್ಟಾರ್ ಗಳಾಗೋದು ಕೂಡ ಕಾಮನ್ನೇ. ಇದಕ್ಕೆ ಬಣ್ಣದ ಪ್ರಪಂಚದಲ್ಲಿ ಅನೇಕ ಉದಾಹರಣೆಗಳಿವೆ. ಅದರಲ್ಲಿಯೂ.. ಬಾಲಿವುಡ್ನಲ್ಲ
ದುನಿಯಾ ವಿಜಯ್ ನೋಡುವುದಕ್ಕೆ ರಫ್ ಅಂಡ್ ಟಫ್. ಎಷ್ಟು ಖಡಕ್ ಅಂತ ಅನಿಸುತ್ತಾರೋ ಅಷ್ಟೇ ಆಧ್ಯಾತ್ಮದಲ್ಲಿಯೂ ನಂಬಿಕೆ ಇಟ್ಟುಕೊಂಡವರು. ಇದು ಹೊಸ ವಿಷಯವೇನಲ್ಲ. ದೇವರು ಮೇಲೆ ಬಹಳಷ್ಟು ನಂಬಿಕೆ ಇಟ್ಟುಕೊಂಡವರು ದುನಿಯಾ ವಿಜಯ್. ಆಧ್
ಬಿಗ್ಬಾಸ್ ಕನ್ನಡ ಸೀಸನ್-12 ಮುಕ್ತಾಯವಾಗಿದೆ. ಗಿಲ್ಲಿ ನಟ ಗೆದ್ದು ಟ್ರೋಫಿ ಎತ್ತಿ ಹಿಡಿದಿದ್ದಾರೆ. ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. ಆದರೆ ಹೊರಗಡೆ ಮತ್ತೆ ಹೈಡ್ರಾಮಾ ಶುರುವಾಗಿದೆ. ಗಿಲ್ಲಿ ಗೆಲುವಲ್ಲ, ನನ್ನ ಸೋಲು ಸೋಲ
ಕರುನಾಡಿನಲ್ಲಿ ''ಬಿಗ್ ಬಾಸ್'' ಕಾರ್ಯಕ್ರಮ ಈ ಪರಿ ಯಶಸ್ವಿಯಾಗಲು ಕಾರಣಗಳು ಹಲವಾರು ಇರಬಹುದು, ಆದರೆ ಆ ಕಾರಣಗಳಲ್ಲಿ ಪ್ರಮುಖವಾದ ಕಾರಣ ಸುದೀಪ್ . ಹನ್ನೆರಡು ವರ್ಷಗಳಿಂದ ನಿರಂತರವಾಗಿ ಈ ಕಾರ್ಯಕ್ರಮವನ್ನು ತಮ್ಮ ಹೆಗಲ ಮೇಲೆ ಹೊತ್
ಸಿನಿಮಾ ಲೋಕ ಎನ್ನುವುದು ಬಣ್ಣದ ಲೋಕ. ಇಲ್ಲಿ ನಾಯಕರು ಎಷ್ಟು ಮುಖ್ಯವೋ, ಅಷ್ಟೇ ಮುಖ್ಯವಾಗಿ ವಿಲನ್ ಪಾತ್ರಗಳು ಕೂಡ ಜನರ ಮನಸ್ಸಿನಲ್ಲಿ ಉಳಿಯುತ್ತವೆ. ಅಂತಹ ಒಬ್ಬ ಅಪ್ರತಿಮ ಕಲಾವಿದನ ಬಗ್ಗೆ ಈಗ ಎಲ್ಲೆಡೆ ಚರ್ಚೆಯಾಗುತ್ತಿದೆ. ಅವರ
ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಒಂದು ಇಳಿಕೆ ನೋಡಿದರೆ ವಾರವಿಡೀ ಏರಿಕೆಯ ಹಾದಿಯಲ್ಲಿರುತ್ತದೆ. ಬೆಂಗಳೂರು ಮಾರುಕಟ್ಟೆಯಲ್ಲಿ ಚಿನ್ನವು ಎಂದಿಗೂ ಹಳೆಯ ಮೌಲ್ಯವನ್ನು ಕಳೆದುಕೊಳ್ಳದ
2026ರ ಸೆಲೆಬ್ರಿಟಿ ಕ್ರಿಕೆಟ್ ಲೀಗ್ (CCL) ಅದ್ಧೂರಿಯಾಗಿ ಆರಂಭ ಆಗಿದೆ. ಈಗಾಗಲೇ ಹಲವು ಪಂದ್ಯಗಳು ಕೂಡ ನಡೆದಿವೆ. ಈ ಮಧ್ಯೆ 'ವೈಲ್ಡ್ ಕಾರ್ಡ್ ಇನಿಶಿಯೇಟಿವ್' ಅನ್ನು ಸಿಸಿಎಲ್ ಅನಾವರಣಗೊಳಿಸಿದೆ. ಕಳೆದ ಸೀಸನ್ನಲ್ಲಿಯೇ ಈ ಬಗ್ಗೆ ಆಯೋಜ
ಹೆಚ್ಚೇನು ಇಲ್ಲ. ಎರಡು ಮೂರು ವರ್ಷದ ಹಿಂದೆ ಪವಿತ್ರಾ ಗೌಡ ಹೆಸರು ಕೇಳಿದ ತಕ್ಷಣ ಮೊದಲೆಲ್ಲ ಯಾರಿವರು ಎಂಬ ಪ್ರಶ್ನೆ ಅನೇಕರಲ್ಲಿ ಮೂಡುತ್ತಿತ್ತು. ಯಾಕೆಂದರೆ ತನ್ನನ್ನು ತಾನು ನಟಿಯೆಂದು ಹೇಳಿಕೊಳ್ಳುತ್ತಿದ್ದ ಪವಿತ್ರಾ ಗೌಡ ಚಿ
ಬಿಗ್ ಬಾಸ್ ಕನ್ನಡ ಸೀಸನ್ 12 ಯಶಸ್ವಿಯಾಗಿ ಮುಗಿದಿದೆ. ಗಿಲ್ಲಿ ನಟ ಈ ಸೀಸನ್ಗೆ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ. ಅಶ್ವಿನಿ ಗೌಡ ರನ್ನರ್ಅಪ್ ಆಗಬಹುದೆಂಬ ನಿರೀಕ್ಷೆಯಿತ್ತು. ಆದರೆ, 2ನೇ ರನ್ನರ್ಅಪ್ಗೆ ತೃಪ್ತಿ ಪಟ್ಟುಕೊಳ್
ಚಿತ್ರರಂಗ ಮಾತ್ರ ಅಲ್ಲ ಯಾವುದೇ ಕ್ಷೇತ್ರವಾದರು ಕೂಡ ಅಲ್ಲಿ ಗೆಲುವು ಮತ್ತು ಸೋಲು ಮಾಮೂಲು. ಆದರೆ .. ಚಿತ್ರರಂಗದಲ್ಲಿ ಗೆದ್ದ ನಂತರ ಹಲವರು ಮೈಮರೆಯುತ್ತಾರೆ. ಎಚ್ಚರಿಕೆಯ ಹೆಜ್ಜೆಯನ್ನು ಇಡುವ ಬದಲು ಭ್ರಮಾ ಲೋಕದಲ್ಲಿ ತೇಲುತ್ತಾ
ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ 'ಭಾಗ್ಯಲಕ್ಷ್ಮಿ' ಧಾರಾವಾಹಿ ಈಗ ಅಕ್ಷರಶಃ ರೋಚಕ ಘಟ್ಟಕ್ಕೆ ಬಂದು ತಲುಪಿದೆ. ಪ್ರತಿಯೊಂದು ಎಪಿಸೋಡ್ ಕೂಡ ವೀಕ್ಷಕರಲ್ಲಿ ಕುತೂಹಲದ ಹದವನ್ನು ಹೆಚ್ಚಿಸುತ್ತಿದೆ. ಮನೆಯಲ್ಲಿ
ಗಿಲ್ಲಿ.. ಗಿಲ್ಲಿ.. ಗಿಲ್ಲಿ.. ಎಲ್ಲೆಲ್ಲೂ ಗಿಲ್ಲಿ ಹವಾ ಜೋರಾಗಿದೆ. ಬಿಗ್ಬಾಸ್ 12 ಟ್ರೋಫಿ ಗೆದ್ದು ಬೀಗಿದ ಗಿಲ್ಲಿಗೆ ಭವ್ಯ ಸ್ವಾಗತ ಸಿಕ್ಕಿದೆ. ಎರಡು ದಿನಗಳಿಂದ ಸಂಭ್ರಮಾಚರಣೆಯಲ್ಲೇ ಮುಳುಗಿಬಿಟ್ಟಿದ್ದಾರೆ. ಈ ಹಿಂದಿಯ ಯಾವುದೇ
ಜನಪ್ರಿಯ ನಟ, ನಟಿಯರ ಮಕ್ಕಳು ಚಿತ್ರರಂಗಕ್ಕೆ ಬರುವುದು ಹೊಸದೇನಲ್ಲ. ಗಂಡು ಮಕ್ಕಳನ್ನು ಚಿತ್ರರಂಗಕ್ಕೆ ಪರಿಚಯಿಸುವವರೇ ಹೆಚ್ಚು. ಆದರೆ ಇತ್ತೀಚೆಗೆ ಹೆಣ್ಣು ಮಕ್ಕಳನ್ನು ಕೂಡ ಬಣ್ಣದ ಪ್ರಪಂಚಕ್ಕೆ ಕರೆತರುವ ಪ್ರಯತ್ನ ನಡೀತಿದೆ.
ವರ್ಷವೊಂದಕ್ಕೆ ಒಂದು ಚಿತ್ರ ಮಾಡಲು ನಮ್ಮಲ್ಲಿನ ಅನೇಕ ಸ್ಟಾರ್ಗಳು ಕವಡೆ ಹಾಕುತ್ತಾರೆ. ಆದರೆ ಇದಕ್ಕೆ ತದ್ವಿರುದ್ದವೆನ್ನುವಂತೆ ಆ ಕಾಲದಲ್ಲಿ ದಿನವೊಂದಕ್ಕೆ ನಾಲ್ಕೈದು ಚಿತ್ರಗಳ ಚಿತ್ರೀಕರಣದಲ್ಲಿ ಏಕಕಾಲಕ್ಕೆ ಅನೇಕರು ಭಾ
ವಾಹನ ಚಾಲನೆ ಎನ್ನುವುದು ತುಂಬಾನೇ ಸೂಕ್ಷ್ಮವಾದ ಜವಾಬ್ದಾರಿ. ಈ ಸಮಯದಲ್ಲಿ ಮೈಯೆಲ್ಲಾ ಕಣ್ಣಾಗಿರಬೇಕು. ಯಾಕೆಂದರೆ ಈ ಪ್ರಯಾಣ ಕೇವಲ ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ತಲುಪುವುದು ಆಗಿರುವುದಿಲ್ಲ. ಬದಲಿಗೆ ಅದೊಂದು ಸಾಮಾಜ

25 C